<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>mysore Anandaswamy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/mysore-anandaswamy/feed/" rel="self" type="application/rss+xml" />
	<link>https://www.justkannada.in/tag/mysore-anandaswamy/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 26 Oct 2021 06:37:13 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>mysore Anandaswamy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/mysore-anandaswamy/</link>
	<width>32</width>
	<height>32</height>
</image> 
	<item>
		<title>ಮೈಸೂರು ಅನಂತಸ್ವಾಮಿ ಸಂಯೋಜನೆಯ ನಾಡಗೀತೆಯನ್ನು ಕರ್ನಾಟಕದ ಅಧಿಕೃತ ನಾಡಗೀತೆಯನ್ನಾಗಿ ಮಾಡುವಂತೆ ಸರ್ಕಾರಕ್ಕೆ ಮನವಿ.</title>
		<link>https://www.justkannada.in/mysore-appeals-government-karnataka-official-anthem-mysore-anandaswamy-composition/</link>
		
		<dc:creator><![CDATA[JK Desk]]></dc:creator>
		<pubDate>Tue, 26 Oct 2021 06:37:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Anthem]]></category>
		<category><![CDATA[composition.]]></category>
		<category><![CDATA[karnataka]]></category>
		<category><![CDATA[Mysore -appeals - government]]></category>
		<category><![CDATA[mysore Anandaswamy]]></category>
		<category><![CDATA[official]]></category>
		<guid isPermaLink="false">https://www.justkannada.in/?p=78773</guid>

					<description><![CDATA[<p>ಮೈಸೂರು,ಅಕ್ಟೋಬರ್,26,2021(www.justkannada.in):  ಮೈಸೂರು ಅನಂತಸ್ವಾಮಿ ಅವರ ಸಂಯೋಜನೆಯ ನಾಡಗೀತೆಯನ್ನು ಕರ್ನಾಟಕದ ಅಧಿಕೃತ ನಾಡಗೀತೆಯನ್ನಾಗಿ ಘೋಷಣೆ ಮಾಡುವಂತೆ ಸರ್ಕಾರಕ್ಕೆ  ಮೈಸೂರು ಆರ್ಟಿಸ್ಟ್ಸ್ ಅಸೋಸಿಯೇಷನ್ ಮನವಿ ಮಾಡಿದೆ. ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆಯನ್ನು 60 ವರ್ಷಗಳ ಹಿಂದ ಮೈಸೂರು ಅನಂತಸ್ವಾಮಿಯವರು ಸಂಯೋಜನೆ ಮಾಡಿದ್ದು ಈಗಾಗಲೇ ಸರ್ಕಾರದ ಕಾರ್ಯಕ್ರಮಗಳಲ್ಲಿ ಈ ಸಂಯೋಜನೆಯ ನಾಡಗೀತೆಯಾದ &#8220;ಜಯ ಭಾರತ ಜನನಿಯ ತನುಜಾತೆ&#8221; ಹಾಡನ್ನು ಹಾಡುತ್ತಿದ್ದಾರೆ. ಈ ಗೀತೆಯು ಸರ್ಕಾರ ನಿಗದಿತ ಸಮಯದಲ್ಲಿ ರೂಪಿಸಲಾಗಿದ್ದು ನಾಡಗೀತೆಯ ಸಾಹಿತ್ಯಕ್ಕೆ ಭಾವಪೂರ್ಣ ಹಾಗೂ ಅರ್ಥಗರ್ಭಿತವಾಗಿ  ಸಂಯೋಜನೆ ಮಾಡಲಾಗಿದೆ , ಆದ್ದರಿಂದ [&#8230;]</p>
<p>The post <a href="https://www.justkannada.in/mysore-appeals-government-karnataka-official-anthem-mysore-anandaswamy-composition/">ಮೈಸೂರು ಅನಂತಸ್ವಾಮಿ ಸಂಯೋಜನೆಯ ನಾಡಗೀತೆಯನ್ನು ಕರ್ನಾಟಕದ ಅಧಿಕೃತ ನಾಡಗೀತೆಯನ್ನಾಗಿ ಮಾಡುವಂತೆ ಸರ್ಕಾರಕ್ಕೆ ಮನವಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,26,2021(<a href="https://www.justkannada.in">www.justkannada.in</a>):</strong>  ಮೈಸೂರು ಅನಂತಸ್ವಾಮಿ ಅವರ ಸಂಯೋಜನೆಯ ನಾಡಗೀತೆಯನ್ನು ಕರ್ನಾಟಕದ ಅಧಿಕೃತ ನಾಡಗೀತೆಯನ್ನಾಗಿ ಘೋಷಣೆ ಮಾಡುವಂತೆ ಸರ್ಕಾರಕ್ಕೆ  ಮೈಸೂರು ಆರ್ಟಿಸ್ಟ್ಸ್ ಅಸೋಸಿಯೇಷನ್ ಮನವಿ ಮಾಡಿದೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆಯನ್ನು 60 ವರ್ಷಗಳ ಹಿಂದ ಮೈಸೂರು ಅನಂತಸ್ವಾಮಿಯವರು ಸಂಯೋಜನೆ ಮಾಡಿದ್ದು ಈಗಾಗಲೇ ಸರ್ಕಾರದ ಕಾರ್ಯಕ್ರಮಗಳಲ್ಲಿ ಈ ಸಂಯೋಜನೆಯ ನಾಡಗೀತೆಯಾದ &#8220;ಜಯ ಭಾರತ ಜನನಿಯ ತನುಜಾತೆ&#8221; ಹಾಡನ್ನು ಹಾಡುತ್ತಿದ್ದಾರೆ.<img decoding="async" class="aligncenter size-full wp-image-78774" src="https://www.justkannada.in/wp-content/uploads/2021/10/mysore-ananthswamy.jpg" alt="" width="696" height="388" /></p>
<p>ಈ ಗೀತೆಯು ಸರ್ಕಾರ ನಿಗದಿತ ಸಮಯದಲ್ಲಿ ರೂಪಿಸಲಾಗಿದ್ದು ನಾಡಗೀತೆಯ ಸಾಹಿತ್ಯಕ್ಕೆ ಭಾವಪೂರ್ಣ ಹಾಗೂ ಅರ್ಥಗರ್ಭಿತವಾಗಿ  ಸಂಯೋಜನೆ ಮಾಡಲಾಗಿದೆ , ಆದ್ದರಿಂದ ಮೈಸೂರು ಅನಂತಸ್ವಾಮಿ ಅವರ ಸಂಯೋಜನೆಯ ಗೀತೆಯನ್ನು ಕರ್ನಾಟಕ ರಾಜ್ಯದಿಂದ ನಾಡಗೀತೆಯನ್ನಾಗಿ ಸರ್ಕಾರವು ಪರಿಗಣಿಸಬೇಕು ಹಾಗೂ ಅಧಿಕೃತವಾಗಿ ಘೋಷಣೆ ಮಾಡಬೇಕು.</p>
<p>&#8220;ಜಯ ಭಾರತ ಜನನಿಯ ತನುಜಾತೆ&#8221;  ಗೀತೆಯನ್ನು ಕರ್ನಾಟಕ ಸರ್ಕಾರವು ನಮ್ಮ ಕರ್ನಾಟಕ ರಾಜ್ಯದ ನಾಡಗೀತೆಯನ್ನಾಗಿ ಅಧಿಕೃತವಾಗಿ ಘೋಷಣೆ ಮಾಡಬೇಕು. ಈ ಮೂಲಕ ಸುಗಮ ಸಂಗೀತ ದೊರೆ ಎಂದೆ ಪ್ರಖ್ಯಾತವಾಗಿರುವ ನಮ್ಮ ಮೈಸೂರು ಅನಂತಸ್ವಾಮಿ ರವರಿಗೆ ಗೌರವ ಸಲ್ಲಿಸಬೇಕು ಎಂದು ಮೈಸೂರು ಅನಂತಸ್ವಾಮಿ ಅವರ ಹುಟ್ಟುಹಬ್ಬದ ದಿನದಂದು ಸರ್ಕಾರಕ್ಕೆ ಈ ಮನವಿ ಸಲ್ಲಿಸುತ್ತಿದ್ದೇವೆ ಎಂದು ಮೈಸೂರು ಆರ್ಟಿಸ್ಟ್ಸ್ ಅಸೋಸಿಯೇಷನ್ ಸದಸ್ಯರು ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Mysore -appeals &#8211; government &#8211; Karnataka -official – Anthem-mysore Anandaswamy -composition.</p>
<p>The post <a href="https://www.justkannada.in/mysore-appeals-government-karnataka-official-anthem-mysore-anandaswamy-composition/">ಮೈಸೂರು ಅನಂತಸ್ವಾಮಿ ಸಂಯೋಜನೆಯ ನಾಡಗೀತೆಯನ್ನು ಕರ್ನಾಟಕದ ಅಧಿಕೃತ ನಾಡಗೀತೆಯನ್ನಾಗಿ ಮಾಡುವಂತೆ ಸರ್ಕಾರಕ್ಕೆ ಮನವಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
