<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Mysore -DC -Rohini Sindhuri- orders -cancellation -leave Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/mysore-dc-rohini-sindhuri-orders-cancellation-leave/feed/" rel="self" type="application/rss+xml" />
	<link>https://www.justkannada.in/tag/mysore-dc-rohini-sindhuri-orders-cancellation-leave/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 21 Apr 2021 04:20:47 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Mysore -DC -Rohini Sindhuri- orders -cancellation -leave Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/mysore-dc-rohini-sindhuri-orders-cancellation-leave/</link>
	<width>32</width>
	<height>32</height>
</image> 
	<item>
		<title>ಕೋವಿಡ್ ಕೆಲಸಕ್ಕೆ ನಿಯೋಜನೆಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ದು ಮಾಡಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆದೇಶ&#8230;</title>
		<link>https://www.justkannada.in/mysore-dc-rohini-sindhuri-orders-cancellation-leave-one-month-covid-warriors/</link>
		
		<dc:creator><![CDATA[JK Desk]]></dc:creator>
		<pubDate>Wed, 21 Apr 2021 04:19:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[covid]]></category>
		<category><![CDATA[Mysore -DC -Rohini Sindhuri- orders -cancellation -leave]]></category>
		<category><![CDATA[one month]]></category>
		<category><![CDATA[Warriors]]></category>
		<guid isPermaLink="false">https://www.justkannada.in/?p=63043</guid>

					<description><![CDATA[<p>ಮೈಸೂರು,ಏಪ್ರಿಲ್,21,2021(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ತಡೆಗಟ್ಟಲು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು  ಕೋವಿಡ್ ಕೆಲಸಕ್ಕೆ ನಿಯೋಜನೆಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ಧು ಮಾಡಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ಮೈಸೂರು ಡಿಸಿ ರೋಹಿಣಿ ಸಿಂಧೂರಿ, ಕೋವಿಡ್ ಕೆಲಸಕ್ಕೆ ನಿಯೋಜನೆ ಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ಧು ಮಾಡಲಾಗಿದ್ದು  ರಜೆ ಬೇಕಾದರೇ ಕಾರಣ ನೀಡಿ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ [&#8230;]</p>
<p>The post <a href="https://www.justkannada.in/mysore-dc-rohini-sindhuri-orders-cancellation-leave-one-month-covid-warriors/">ಕೋವಿಡ್ ಕೆಲಸಕ್ಕೆ ನಿಯೋಜನೆಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ದು ಮಾಡಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆದೇಶ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,21,2021(<a href="https://www.justkannada.in">www.justkannada.in</a>): </strong> ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ತಡೆಗಟ್ಟಲು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು  ಕೋವಿಡ್ ಕೆಲಸಕ್ಕೆ ನಿಯೋಜನೆಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ಧು ಮಾಡಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p><img fetchpriority="high" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಈ ಕುರಿತು ಆದೇಶ ಹೊರಡಿಸಿರುವ ಮೈಸೂರು ಡಿಸಿ ರೋಹಿಣಿ ಸಿಂಧೂರಿ, ಕೋವಿಡ್ ಕೆಲಸಕ್ಕೆ ನಿಯೋಜನೆ ಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ಧು ಮಾಡಲಾಗಿದ್ದು  ರಜೆ ಬೇಕಾದರೇ ಕಾರಣ ನೀಡಿ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.<img decoding="async" class="aligncenter size-medium wp-image-63004" src="https://www.justkannada.in/wp-content/uploads/2021/04/dc2-300x200.jpg" alt="Mysore -DC -Rohini Sindhuri- orders -cancellation -leave -one month-covid- Warriors" width="300" height="200" /></p>
<p>ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಕೋವಿಡ್ ತಡೆಗಾಗಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ.</p>
<p>Key words: Mysore -DC -Rohini Sindhuri- orders -cancellation -leave -one month-covid- Warriors</p>
<p>The post <a href="https://www.justkannada.in/mysore-dc-rohini-sindhuri-orders-cancellation-leave-one-month-covid-warriors/">ಕೋವಿಡ್ ಕೆಲಸಕ್ಕೆ ನಿಯೋಜನೆಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ದು ಮಾಡಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆದೇಶ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
