<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>mysore-MP-  Pratap Simha Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/mysore-mp-pratap-simha/feed/" rel="self" type="application/rss+xml" />
	<link>https://www.justkannada.in/tag/mysore-mp-pratap-simha/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 19 Jan 2024 12:06:36 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>mysore-MP-  Pratap Simha Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/mysore-mp-pratap-simha/</link>
	<width>32</width>
	<height>32</height>
</image> 
	<item>
		<title>‘ಅಯೋಧ್ಯ’ ಕೃತಿ ಬಿಡುಗಡೆ ಮಾಡಿದ ಸಂಸದ ಪ್ರತಾಪ್ ಸಿಂಹ.</title>
		<link>https://www.justkannada.in/mysore-mp-pratap-simha-released-ayodhya-book/</link>
		
		<dc:creator><![CDATA[prashanth]]></dc:creator>
		<pubDate>Fri, 19 Jan 2024 12:06:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ayodhya]]></category>
		<category><![CDATA[book]]></category>
		<category><![CDATA[mysore-MP-  Pratap Simha]]></category>
		<category><![CDATA[released]]></category>
		<guid isPermaLink="false">https://www.justkannada.in/?p=118199</guid>

					<description><![CDATA[<p>ಮೈಸೂರು,ಜನವರಿ,19,2024(www.justkannada.in): ಲೇಖಕ ಎಸ್ ಉಮೇಶ್ ರಚಿಸಿದ &#8216;ಅಯೋಧ್ಯ&#8217; ಕೃತಿಯನ್ನು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಶುಕ್ರವಾರ ಬಿಡುಗಡೆ ಮಾಡಿದರು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣಕ್ಕಾಗಿ ಕಳೆದ 500 ವರ್ಷಗಳಿಂದ ನಡೆದ ಹೋರಾಟದ ಕುರಿತಾಗಿ ನವಿರಾಗಿ ನಿರೂಪಿಸಿರುವ ಲೇಖಕ ಉಮೇಶ್ ಹಲವಾರು ಹೋರಾಟಗಾರರನ್ನು ವಿಶ್ವಹಿಂದೂ ಪರಿಷತ್ ಮುಖಂಡರನ್ನು ಹಾಗೂ ಹೋರಾಟದಲ್ಲಿ ಪಾಲ್ಗೊಂಡ ಇನ್ನಿತರ ರಾಮಭಕ್ತರನ್ನು ಭೇಟಿಯಾಗಿ ಸ್ವತಃ ಅಯೋಧ್ಯೆಗೆ ತೆರಳಿ ಈ ಕೃತಿಯನ್ನು ರಚಿಸಿದ್ದಾರೆ. ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ಅಯೋಧ್ಯೆ ಕುರಿತಾಗಿ [&#8230;]</p>
<p>The post <a href="https://www.justkannada.in/mysore-mp-pratap-simha-released-ayodhya-book/">‘ಅಯೋಧ್ಯ’ ಕೃತಿ ಬಿಡುಗಡೆ ಮಾಡಿದ ಸಂಸದ ಪ್ರತಾಪ್ ಸಿಂಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,19,2024(<a href="http://www.justkannada.in">www.justkannada.in</a>):</strong> ಲೇಖಕ ಎಸ್ ಉಮೇಶ್ ರಚಿಸಿದ &#8216;ಅಯೋಧ್ಯ&#8217; ಕೃತಿಯನ್ನು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಶುಕ್ರವಾರ ಬಿಡುಗಡೆ ಮಾಡಿದರು.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣಕ್ಕಾಗಿ ಕಳೆದ 500 ವರ್ಷಗಳಿಂದ ನಡೆದ ಹೋರಾಟದ ಕುರಿತಾಗಿ ನವಿರಾಗಿ ನಿರೂಪಿಸಿರುವ ಲೇಖಕ ಉಮೇಶ್ ಹಲವಾರು ಹೋರಾಟಗಾರರನ್ನು ವಿಶ್ವಹಿಂದೂ ಪರಿಷತ್ ಮುಖಂಡರನ್ನು ಹಾಗೂ ಹೋರಾಟದಲ್ಲಿ ಪಾಲ್ಗೊಂಡ ಇನ್ನಿತರ ರಾಮಭಕ್ತರನ್ನು ಭೇಟಿಯಾಗಿ ಸ್ವತಃ ಅಯೋಧ್ಯೆಗೆ ತೆರಳಿ ಈ ಕೃತಿಯನ್ನು ರಚಿಸಿದ್ದಾರೆ.<img decoding="async" class="aligncenter size-full wp-image-118200" src="https://www.justkannada.in/wp-content/uploads/2024/01/ayodya-book.jpg" alt="" width="500" height="333" srcset="https://www.justkannada.in/wp-content/uploads/2024/01/ayodya-book.jpg 500w, https://www.justkannada.in/wp-content/uploads/2024/01/ayodya-book-300x200.jpg 300w" sizes="(max-width: 500px) 100vw, 500px" /></p>
<p>ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ಅಯೋಧ್ಯೆ ಕುರಿತಾಗಿ ಈ ಸಂದರ್ಭದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿರುವುದು ಶ್ಲಾಘನೀಯ ಎಂದರು.  ಅಯೋಧ್ಯೆ ಕುರಿತಾದ ಇತಿಹಾಸದ ಪುಟಗಳನ್ನ ತೆರೆದಿಡುವಂತಹ ಸುಸಂದರ್ಭದಲ್ಲಿ ನೀವು ಪುಸ್ತಕವನ್ನು ಬಿಡುಗಡೆ ಮಾಡಿದ್ದೀರಿ ಎಂದು ಹೇಳಿದಲ್ಲದೆ ಈ ಪುಸ್ತಕವನ್ನು ಕನ್ನಡ ಓದುಗರು ಓದಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.</p>
<p>ಸಮಾರಂಭದಲ್ಲಿ ಧಾತ್ರಿ ಪ್ರಕಾಶನದ ಪ್ರಕಾಶಕಿ ಬೃಂದ ಉಮೇಶ್,  ಲೇಖಕ ಪತ್ರಕರ್ತ ರವೀಂದ್ರ ಜೋಶಿ ಇನ್ನಿತರರು ಉಪಸ್ಥಿತರಿದ್ದರು.</p>
<p>Key words: mysore- MP Pratap Simha -released – Ayodhya-book</p>
<p>The post <a href="https://www.justkannada.in/mysore-mp-pratap-simha-released-ayodhya-book/">‘ಅಯೋಧ್ಯ’ ಕೃತಿ ಬಿಡುಗಡೆ ಮಾಡಿದ ಸಂಸದ ಪ್ರತಾಪ್ ಸಿಂಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅನುಮಾನ ಇರುವವರು ತಜ್ಞರನ್ನ ಕರೆತಂದು ಪರಿಶೀಲಿಸಲಿ- ಸಂಸದೆ ಸುಮಲತಾ ಅಂಬರೀಶ್ ಗೆ ಪ್ರತಾಪ್ ಸಿಂಹ ಟಾಂಗ್.</title>
		<link>https://www.justkannada.in/mysore-mp-pratap-simha-tong-mp-sumalatha-ambarish/</link>
		
		<dc:creator><![CDATA[JK Desk]]></dc:creator>
		<pubDate>Wed, 18 Aug 2021 12:05:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[MP]]></category>
		<category><![CDATA[mysore-MP-  Pratap Simha]]></category>
		<category><![CDATA[sumalatha ambarish]]></category>
		<category><![CDATA[tong]]></category>
		<guid isPermaLink="false">https://www.justkannada.in/?p=73378</guid>

					<description><![CDATA[<p>ಮೈಸೂರು,ಆಗಸ್ಟ್,18,2021(www.justkannada.in):  ದಶಪಥ ರಾಷ್ಟ್ರೀಯ ಹೆದ್ಧಾರಿ ಕಾಮಗಾರಿ ವೈಜ್ಞಾನಿಕವಾಗಿ ನಡೆಯುತ್ತಿಲ್ಲ ಎಂದು ಹೇಳಿಕೆ ನೀಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ, ಅನುಮಾನ ಇರುವವರು ತಜ್ಞರನ್ನ ಕರೆತಂದು ಪರಿಶೀಲಿಸಲಿ. ಮೈಸೂರಿಗಾಗಿ ದಶಪಥ ಹೆದ್ಧಾರಿ ನಿರ್ಮಾಣ ಮಾಡಲಾಗುತ್ತಿದೆ. ಹೆದ್ಧಾರಿ ಮಂಡ್ಯದ ಮೇಲೆ ಹೊಗುವುದರಿಂದ ಮಂಡ್ಯದವರು ರಾಮನಗರದ ಮೇಲೆ ಹೋಗುವುದರಿಂದ ರಾಮನಗರದವರು ಕಾಮಗಾರಿ ನಮ್ಮದು ಎಂದು ಕೊಂಡರೇ ಅರ್ಥ ಇದೆಯಾ..?  ಇದು ಪ್ರಧಾನಿ [&#8230;]</p>
<p>The post <a href="https://www.justkannada.in/mysore-mp-pratap-simha-tong-mp-sumalatha-ambarish/">ಅನುಮಾನ ಇರುವವರು ತಜ್ಞರನ್ನ ಕರೆತಂದು ಪರಿಶೀಲಿಸಲಿ- ಸಂಸದೆ ಸುಮಲತಾ ಅಂಬರೀಶ್ ಗೆ ಪ್ರತಾಪ್ ಸಿಂಹ ಟಾಂಗ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,18,2021(<a href="https://www.justkannada.in">www.justkannada.in</a>):</strong>  ದಶಪಥ ರಾಷ್ಟ್ರೀಯ ಹೆದ್ಧಾರಿ ಕಾಮಗಾರಿ ವೈಜ್ಞಾನಿಕವಾಗಿ ನಡೆಯುತ್ತಿಲ್ಲ ಎಂದು ಹೇಳಿಕೆ ನೀಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ, ಅನುಮಾನ ಇರುವವರು ತಜ್ಞರನ್ನ ಕರೆತಂದು ಪರಿಶೀಲಿಸಲಿ. ಮೈಸೂರಿಗಾಗಿ ದಶಪಥ ಹೆದ್ಧಾರಿ ನಿರ್ಮಾಣ ಮಾಡಲಾಗುತ್ತಿದೆ. ಹೆದ್ಧಾರಿ ಮಂಡ್ಯದ ಮೇಲೆ ಹೊಗುವುದರಿಂದ ಮಂಡ್ಯದವರು ರಾಮನಗರದ ಮೇಲೆ ಹೋಗುವುದರಿಂದ ರಾಮನಗರದವರು ಕಾಮಗಾರಿ ನಮ್ಮದು ಎಂದು ಕೊಂಡರೇ ಅರ್ಥ ಇದೆಯಾ..?  ಇದು ಪ್ರಧಾನಿ ಮೋದಿ ಸರ್ಕಾರದ ಯೋಜನೆಯಾಗಿದೆ ಎಂದರು.<img loading="lazy" decoding="async" class="aligncenter size-full wp-image-73380" src="https://www.justkannada.in/wp-content/uploads/2021/08/mp-prathap-simha.jpg" alt="" width="696" height="434" /></p>
<p>ಇದೇ ವೇಳೆ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ, ಯೋಜನೆಗೆ ಕಾಂಗ್ರೆಸ್ ನವರು ಬಿಡುಗಾಸು ಕೂಡ ಕೊಟ್ಟಿಲ್ಲ. ಸಿದ್ಧರಾಮಯ್ಯ ಹೇಳಿಕೆಯಲ್ಲಿ ಅರ್ಥವಿಲ್ಲ. ಜನರಿಂದ ತಿರಸ್ಕೃತರಾದವರಿಗೆ ಹೇಳಿಕೆ ಯಾವುದೇ ಅರ್ಥವಿಲ್ಲ ಎಂದು ಟಾಂಗ್ ನೀಡಿದರು.</p>
<p>Key words: mysore-MP-  Pratap Simha- Tong –MP- Sumalatha Ambarish.</p>
<p>The post <a href="https://www.justkannada.in/mysore-mp-pratap-simha-tong-mp-sumalatha-ambarish/">ಅನುಮಾನ ಇರುವವರು ತಜ್ಞರನ್ನ ಕರೆತಂದು ಪರಿಶೀಲಿಸಲಿ- ಸಂಸದೆ ಸುಮಲತಾ ಅಂಬರೀಶ್ ಗೆ ಪ್ರತಾಪ್ ಸಿಂಹ ಟಾಂಗ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
