<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>mysore-  Yaduveer –reaction Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/mysore-yaduveer-reaction/feed/" rel="self" type="application/rss+xml" />
	<link>https://www.justkannada.in/tag/mysore-yaduveer-reaction/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 06 Aug 2019 08:03:32 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>mysore-  Yaduveer –reaction Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/mysore-yaduveer-reaction/</link>
	<width>32</width>
	<height>32</height>
</image> 
	<item>
		<title>ಆರ್ಟಿಕಲ್ 370 ರದ್ದು ವಿಚಾರ ಮತ್ತು ದಸರಾ ತಯಾರಿ ವಿಳಂಬ ಕುರಿತು ರಾಜವಂಶಸ್ಥ ಯದುವೀರ್ ಪ್ರತಿಕ್ರಿಯಿಸಿದ್ದು ಹೀಗೆ&#8230;?</title>
		<link>https://www.justkannada.in/mysore-yaduveer-reaction-cancellation-article-370-delay-preparation-dasara/</link>
		
		<dc:creator><![CDATA[JK Desk]]></dc:creator>
		<pubDate>Tue, 06 Aug 2019 08:02:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Article 370]]></category>
		<category><![CDATA[cancellation]]></category>
		<category><![CDATA[Dasara.]]></category>
		<category><![CDATA[delay]]></category>
		<category><![CDATA[mysore-  Yaduveer –reaction]]></category>
		<category><![CDATA[preparation]]></category>
		<guid isPermaLink="false">https://www.justkannada.in/?p=8912</guid>

					<description><![CDATA[<p>ಮೈಸೂರು,ಆ,6,2019(www.justkannada.in):  ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನದ 370ನೇ ವಿಧಿ ರದ್ದು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ  ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕೇಂದ್ರ ಸರ್ಕಾರದ ಈ ದಿಟ್ಟ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. ಇದೊಂದು ಭಾರತಕ್ಕೆ ಐತಿಹಾಸಿಕ ಕ್ಷಣ ಎಂದಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ರಾಜವಂಶಸ್ಥ ಯದುವೀರ್, ಭಾರತದ ಏಕತೆಗೆ ನಾವೆಲ್ಲ ಬದ್ದರಾಗಿರಬೇಕು. ಕೇಂದ್ರ ಸರ್ಕಾರದ ಈ ದಿಟ್ಟ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ. ಈ ಒಂದು ತೀರ್ಮಾನದಿಂದ ಕಾಶ್ಮೀರಕ್ಕೆ ಹಾಗೂ ಭಾರತಕ್ಕೆ ಅಭಿವೃದ್ದಿಯಾಗಲಿ.ಇನ್ನೂ ಮುಂದೆ [&#8230;]</p>
<p>The post <a href="https://www.justkannada.in/mysore-yaduveer-reaction-cancellation-article-370-delay-preparation-dasara/">ಆರ್ಟಿಕಲ್ 370 ರದ್ದು ವಿಚಾರ ಮತ್ತು ದಸರಾ ತಯಾರಿ ವಿಳಂಬ ಕುರಿತು ರಾಜವಂಶಸ್ಥ ಯದುವೀರ್ ಪ್ರತಿಕ್ರಿಯಿಸಿದ್ದು ಹೀಗೆ&#8230;?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಆ,6,2019(<a href="https://www.justkannada.in">www.justkannada.in</a>):  ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನದ 370ನೇ ವಿಧಿ ರದ್ದು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ  ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕೇಂದ್ರ ಸರ್ಕಾರದ ಈ ದಿಟ್ಟ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. ಇದೊಂದು ಭಾರತಕ್ಕೆ ಐತಿಹಾಸಿಕ ಕ್ಷಣ ಎಂದಿದ್ದಾರೆ.</p>
<p>ಮೈಸೂರಿನಲ್ಲಿ ಇಂದು ಮಾತನಾಡಿದ ರಾಜವಂಶಸ್ಥ ಯದುವೀರ್, ಭಾರತದ ಏಕತೆಗೆ ನಾವೆಲ್ಲ ಬದ್ದರಾಗಿರಬೇಕು. ಕೇಂದ್ರ ಸರ್ಕಾರದ ಈ ದಿಟ್ಟ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ. ಈ ಒಂದು ತೀರ್ಮಾನದಿಂದ ಕಾಶ್ಮೀರಕ್ಕೆ ಹಾಗೂ ಭಾರತಕ್ಕೆ ಅಭಿವೃದ್ದಿಯಾಗಲಿ.ಇನ್ನೂ ಮುಂದೆ ಕಾಶ್ಮೀರದಲ್ಲಿ ಶಾಂತಿ ನೆಲಸಲಿ ಎಂದು ನುಡಿದರು.</p>
<p>ದಸರಾ ತಯಾರಿ ವಿಳಂಭ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿದ ಯದುವೀರ್, ಈ ಬಗ್ಗೆ ಸರ್ಕಾರವನ್ನೇ ಕೇಳಬೇಕು. ನಮ್ಮ ಅರಮನೆಯಲ್ಲಿ ದಸರಾ ಹೇಗೆ ನಡೆಯಬೇಕೋ ಆ ತಯಾರಿ ನಡೆಯುತ್ತಿದೆ ಎಂದರು.</p>
<p>ಇನ್ನು ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ‌. ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಳ್ಳಲು ಇಷ್ಟ ಪಡುತ್ತೇನೆ ಎಂದು ಯದುವೀರ್ ತಿಳಿಸಿದರು.</p>
<p>Key words: mysore-  Yaduveer –reaction- cancellation &#8211; Article 370 &#8211; delay -preparation -Dasara.</p>
<p>The post <a href="https://www.justkannada.in/mysore-yaduveer-reaction-cancellation-article-370-delay-preparation-dasara/">ಆರ್ಟಿಕಲ್ 370 ರದ್ದು ವಿಚಾರ ಮತ್ತು ದಸರಾ ತಯಾರಿ ವಿಳಂಬ ಕುರಿತು ರಾಜವಂಶಸ್ಥ ಯದುವೀರ್ ಪ್ರತಿಕ್ರಿಯಿಸಿದ್ದು ಹೀಗೆ&#8230;?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
