<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Mysuru City Corporation Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/mysuru-city-corporation/feed/" rel="self" type="application/rss+xml" />
	<link>https://www.justkannada.in/tag/mysuru-city-corporation/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 30 Jun 2026 11:17:51 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Mysuru City Corporation Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/mysuru-city-corporation/</link>
	<width>32</width>
	<height>32</height>
</image> 
	<item>
		<title>Mysore Traffic Signal: ಅಳವಡಿಕೆ ಬಗ್ಗೆ ಮಾಹಿತಿ ಇಲ್ಲ ಎಂದ ಪಾಲಿಕೆ..!</title>
		<link>https://www.justkannada.in/rti-am-bhaskar-traffic-signal/</link>
		
		<dc:creator><![CDATA[prashanth]]></dc:creator>
		<pubDate>Tue, 30 Jun 2026 11:16:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[AM Bhaskar]]></category>
		<category><![CDATA[Mysuru City Corporation]]></category>
		<category><![CDATA[RTI]]></category>
		<category><![CDATA[Traffic Signal]]></category>
		<guid isPermaLink="false">https://www.justkannada.in/?p=156732</guid>

					<description><![CDATA[<p>ಮೈಸೂರು, ಜೂನ್ 30,2026 (www.justkannada.in): ನಗರದ ವಿವಿಧ ರಸ್ತೆಗಳಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಅಳವಡಿಸಲಾಗಿರುವ ಟ್ರಾಫಿಕ್ ಸಿಗ್ನಲ್‌ಗಳಿಗೆ ಮೈಸೂರು ಮಹಾನಗರ ಪಾಲಿಕೆಯ ಅನುಮತಿ ಇದೆಯೇ ಎಂಬುದನ್ನು ಪ್ರಶ್ನಿಸಿ ಹಿರಿಯ ವಕೀಲ ಅ.ಮ. ಭಾಸ್ಕರ್ ಅವರು ಸಲ್ಲಿಸಿದ್ದ ಮಾಹಿತಿ ಹಕ್ಕು (RTI) ಅರ್ಜಿಗೆ ಮಹಾನಗರ ಪಾಲಿಕೆ ಮಹತ್ವದ ಉತ್ತರ ನೀಡಿದೆ. ಹಿರಿಯ ವಕೀಲ ಅ.ಮ. ಭಾಸ್ಕರ್ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ಮೈಸೂರು ನಗರ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಅಳವಡಿಸಲಾದ ಟ್ರಾಫಿಕ್ ಸಿಗ್ನಲ್‌ ಗಳಿಗೆ ಪಾಲಿಕೆಯಿಂದ ನೀಡಲಾದ [&#8230;]</p>
<p>The post <a href="https://www.justkannada.in/rti-am-bhaskar-traffic-signal/">Mysore Traffic Signal: ಅಳವಡಿಕೆ ಬಗ್ಗೆ ಮಾಹಿತಿ ಇಲ್ಲ ಎಂದ ಪಾಲಿಕೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜೂನ್ 30,2026 (www.justkannada.in):</strong> ನಗರದ ವಿವಿಧ ರಸ್ತೆಗಳಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಅಳವಡಿಸಲಾಗಿರುವ ಟ್ರಾಫಿಕ್ ಸಿಗ್ನಲ್‌ಗಳಿಗೆ ಮೈಸೂರು ಮಹಾನಗರ ಪಾಲಿಕೆಯ ಅನುಮತಿ ಇದೆಯೇ ಎಂಬುದನ್ನು ಪ್ರಶ್ನಿಸಿ ಹಿರಿಯ ವಕೀಲ ಅ.ಮ. ಭಾಸ್ಕರ್ ಅವರು ಸಲ್ಲಿಸಿದ್ದ ಮಾಹಿತಿ ಹಕ್ಕು (RTI) ಅರ್ಜಿಗೆ ಮಹಾನಗರ ಪಾಲಿಕೆ ಮಹತ್ವದ ಉತ್ತರ ನೀಡಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹಿರಿಯ ವಕೀಲ ಅ.ಮ. ಭಾಸ್ಕರ್ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ಮೈಸೂರು ನಗರ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಅಳವಡಿಸಲಾದ ಟ್ರಾಫಿಕ್ ಸಿಗ್ನಲ್‌ ಗಳಿಗೆ ಪಾಲಿಕೆಯಿಂದ ನೀಡಲಾದ ಆಡಳಿತಾತ್ಮಕ ಅನುಮೋದನೆ, ತಾಂತ್ರಿಕ ಮಂಜೂರು, ಅಂದಾಜು ವೆಚ್ಚ, ಪೊಲೀಸ್ ಇಲಾಖೆಯಿಂದ ಬಂದ ಪ್ರಸ್ತಾವನೆಗಳು, ಸಿವಿಲ್ ಕಾಮಗಾರಿಗಳ ವಿವರ, ಕಡತ ಟಿಪ್ಪಣಿಗಳು ಹಾಗೂ ಆಂತರಿಕ ಪತ್ರ ವ್ಯವಹಾರಗಳ ದಾಖಲೆಗಳನ್ನು ಒದಗಿಸುವಂತೆ ಕೋರಿದ್ದರು.<img decoding="async" class="aligncenter size-full wp-image-152939" src="https://www.justkannada.in/wp-content/uploads/2026/03/Traffic-ama-baskar.jpg" alt="" width="500" height="333" srcset="https://www.justkannada.in/wp-content/uploads/2026/03/Traffic-ama-baskar.jpg 500w, https://www.justkannada.in/wp-content/uploads/2026/03/Traffic-ama-baskar-300x200.jpg 300w, https://www.justkannada.in/wp-content/uploads/2026/03/Traffic-ama-baskar-150x100.jpg 150w" sizes="(max-width: 500px) 100vw, 500px" /></p>
<p>ಇದಲ್ಲದೆ, ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಸಂಬಂಧಿಸಿದಂತೆ ಪಾಲಿಕೆಯಿಂದ ಯಾವುದೇ ಆಕ್ಷೇಪಣೆ ವ್ಯಕ್ತವಾಗಿತ್ತೇ, ಅನುಮತಿ ನೀಡಿದ ಅಧಿಕಾರಿಗಳ ಹೆಸರು ಮತ್ತು ಹುದ್ದೆಗಳು, ಅನಧಿಕೃತ ಅಳವಡಿಕೆಗಳಿದ್ದರೆ ಕೈಗೊಂಡ ಕ್ರಮ, ಪೊಲೀಸ್ ಇಲಾಖೆ ಮತ್ತು ಪಾಲಿಕೆ ನಡುವಿನ ಸಮನ್ವಯ ಸಭೆಗಳ ವಿವರಗಳು ಹಾಗೂ ಪಾಲಿಕೆಯ ಅನುಮತಿ ಇಲ್ಲದೆ ಸಿಗ್ನಲ್ ಅಳವಡಿಸಿದ್ದರೆ ಅದರ ಕಾನೂನುಬದ್ಧ ಅಧಿಕಾರದ ಮಾಹಿತಿಯನ್ನೂ ಕೇಳಲಾಗಿತ್ತು.<img decoding="async" class="aligncenter size-full wp-image-103177" src="https://www.justkannada.in/wp-content/uploads/2023/02/mcc.jpg" alt="" width="500" height="280" srcset="https://www.justkannada.in/wp-content/uploads/2023/02/mcc.jpg 500w, https://www.justkannada.in/wp-content/uploads/2023/02/mcc-300x168.jpg 300w" sizes="(max-width: 500px) 100vw, 500px" /></p>
<p>ಈ ಅರ್ಜಿಗೆ ಉತ್ತರಿಸಿರುವ ಮೈಸೂರು ಮಹಾನಗರ ಪಾಲಿಕೆಯ ಸಾರ್ವಜನಿಕ ಮಾಹಿತಿ ಅಧಿಕಾರಿ, &#8220;ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಅಥವಾ ದಾಖಲೆಗಳು ಲಭ್ಯವಿಲ್ಲ&#8221; ಎಂದು ಸ್ಪಷ್ಟಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-156733" src="https://www.justkannada.in/wp-content/uploads/2026/06/ama-baskar-1.jpg" alt="" width="500" height="333" srcset="https://www.justkannada.in/wp-content/uploads/2026/06/ama-baskar-1.jpg 500w, https://www.justkannada.in/wp-content/uploads/2026/06/ama-baskar-1-300x200.jpg 300w, https://www.justkannada.in/wp-content/uploads/2026/06/ama-baskar-1-150x100.jpg 150w" sizes="auto, (max-width: 500px) 100vw, 500px" /></p>
<p>ಪಾಲಿಕೆಯ ಈ ಉತ್ತರ ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ನಗರದಲ್ಲಿ ಅಳವಡಿಸಲಾಗಿರುವ ಟ್ರಾಫಿಕ್ ಸಿಗ್ನಲ್‌ ಗಳಿಗೆ ಸಂಬಂಧಿಸಿದ ಅನುಮತಿ ಪ್ರಕ್ರಿಯೆ, ದಾಖಲೆ ನಿರ್ವಹಣೆ ಹಾಗೂ ಸಂಬಂಧಿತ ಇಲಾಖೆಗಳ ಪಾತ್ರದ ಬಗ್ಗೆ ಚರ್ಚೆಗೆ ಕಾರಣವಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಆರ್‌ ಟಿಐ ಅರ್ಜಿದಾರ ಹಿರಿಯ ವಕೀಲ ಅ.ಮ. ಭಾಸ್ಕರ್ ಅವರು, ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಹಾಗೂ ಇತರ ಸಂಬಂಧಿತ ಪ್ರಾಧಿಕಾರಗಳಿಂದಲೂ ಮಾಹಿತಿ ಪಡೆಯಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.</p>
<p>#RTI #AMBhaskar #Mysuru #MysuruCityCorporation #TrafficSignal #MCC #RightToInformation #JustKannada</p>
<p>Key words: RTI, AM Bhaskar, Mysuru City Corporation, Traffic Signal</p>
<p>The post <a href="https://www.justkannada.in/rti-am-bhaskar-traffic-signal/">Mysore Traffic Signal: ಅಳವಡಿಕೆ ಬಗ್ಗೆ ಮಾಹಿತಿ ಇಲ್ಲ ಎಂದ ಪಾಲಿಕೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜ.8 ರಂದು ಮೈಸೂರಿನಲ್ಲಿ ‘ಸ್ವಚ್ಛತಾ ಹೀರೋ/ಪೈಂಟಿಂಗ್ ಹೀರೋ’ ಕಾರ್ಯಕ್ರಮ: ಗೋಡೆ ಚಿತ್ರಕಲೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ&#8230;</title>
		<link>https://www.justkannada.in/swacchata-hero-painting-hero-program-mysuru-city-corporation/</link>
		
		<dc:creator><![CDATA[JK Desk]]></dc:creator>
		<pubDate>Mon, 06 Jan 2020 09:52:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Mysuru City Corporation]]></category>
		<category><![CDATA[program.]]></category>
		<category><![CDATA[Swacchata Hero /Painting Hero]]></category>
		<guid isPermaLink="false">https://www.justkannada.in/?p=20425</guid>

					<description><![CDATA[<p>ಮೈಸೂರು,ಜ,6,2020(www.justkannada.in):  ಸ್ವಚ್ಚ ಸರ್ವೇಕ್ಷಣೆ ಹಿನ್ನೆಲೆ ಜನವರಿ 8 ರಂದು ಮೈಸೂರು ಮಹಾನಗರ ಪಾಲಿಕೆಯಿಂದ ಸ್ವಚ್ಛತಾ ಹೀರೋ/ಪೈಂಟಿಂಗ್ ಹೀರೋ&#8221; ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. &#8220;ಸ್ವಚ್ಚ ಭಾರತ ಅಭಿಯಾನ ಹಾಗೂ ಕಾಡು ಜೀವಿ ಸಂರಕ್ಷಣೆ&#8221; ಎಂಬ ಶೀರ್ಷಿಕೆಯಡಿ ಡಿ.ಕೆ ಕನ್ಸ್ಟ್ರಕ್ಷನ್ಸ್ &#38; ನಮ್ಮ ಮೈಸೂರು ಫೌಂಡೇಶನ್ ರವರ ಸಹಯೋಗದೊಂದಿಗೆ ಮೈಸೂರು ಮಹಾನಗರ ಪಾಲಿಕೆಯು ಗೋಡೆ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಿದೆ. ಚಾಮರಾಜೇಂದ್ರ ಮೃಗಾಲಯದ ಸಮೀಪ ಜನವರಿ 8 ರಂದು ಬೆಳಿಗ್ಗೆ 7.30ಕ್ಕೆ ಸ್ವಚ್ಛತಾ ಹೀರೋ/ಪೈಂಟಿಂಗ್ ಹೀರೋ’ ಕಾರ್ಯಕ್ರಮ ಆರಂಭವಾಗಲಿದೆ. ಚಿತ್ರಕಲಾ &#38; ಕಾಡು [&#8230;]</p>
<p>The post <a href="https://www.justkannada.in/swacchata-hero-painting-hero-program-mysuru-city-corporation/">ಜ.8 ರಂದು ಮೈಸೂರಿನಲ್ಲಿ ‘ಸ್ವಚ್ಛತಾ ಹೀರೋ/ಪೈಂಟಿಂಗ್ ಹೀರೋ’ ಕಾರ್ಯಕ್ರಮ: ಗೋಡೆ ಚಿತ್ರಕಲೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಜ,6,2020(<a href="https://www.justkannada.in">www.justkannada.in</a>):  ಸ್ವಚ್ಚ ಸರ್ವೇಕ್ಷಣೆ ಹಿನ್ನೆಲೆ ಜನವರಿ 8 ರಂದು ಮೈಸೂರು ಮಹಾನಗರ ಪಾಲಿಕೆಯಿಂದ ಸ್ವಚ್ಛತಾ ಹೀರೋ/ಪೈಂಟಿಂಗ್ ಹೀರೋ&#8221; ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.</p>
<p>&#8220;ಸ್ವಚ್ಚ ಭಾರತ ಅಭಿಯಾನ ಹಾಗೂ ಕಾಡು ಜೀವಿ ಸಂರಕ್ಷಣೆ&#8221; ಎಂಬ ಶೀರ್ಷಿಕೆಯಡಿ ಡಿ.ಕೆ ಕನ್ಸ್ಟ್ರಕ್ಷನ್ಸ್ &amp; ನಮ್ಮ ಮೈಸೂರು ಫೌಂಡೇಶನ್ ರವರ ಸಹಯೋಗದೊಂದಿಗೆ ಮೈಸೂರು ಮಹಾನಗರ ಪಾಲಿಕೆಯು ಗೋಡೆ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಿದೆ. ಚಾಮರಾಜೇಂದ್ರ ಮೃಗಾಲಯದ ಸಮೀಪ ಜನವರಿ 8 ರಂದು ಬೆಳಿಗ್ಗೆ 7.30ಕ್ಕೆ ಸ್ವಚ್ಛತಾ ಹೀರೋ/ಪೈಂಟಿಂಗ್ ಹೀರೋ’ ಕಾರ್ಯಕ್ರಮ ಆರಂಭವಾಗಲಿದೆ.</p>
<p>ಚಿತ್ರಕಲಾ &amp; ಕಾಡು ಜೀವಿ ಸಂರಕ್ಷಣೆ ಪ್ರೇಮಿಗಳು ಹಾಗೂ ಆಸಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು ,  ಗೋಡೆ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸುವವರು ಚಿತ್ರಕಲೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳನ್ನ ತರಬೇಕಿದೆ. ಈ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ 10ಸಾವಿರ ರೂ. ದ್ವಿತೀಯ ಬಹುಮಾನ 5ಸಾವಿರ ರೂ ಇರುತ್ತದೆ. ಚಿತ್ರಕಲೆ ಅಳತೆ 5*12 ಅಡಿ ಆಗಿರುತ್ತದೆ.</p>
<p>Summary&#8230;</p>
<p>Mysuru City Corporation Under Swachh Survekshan 2020 &#8220;Swacchata Hero /Painting Hero&#8221; Program titled &#8220;Swachh Bharat Abhiyan &amp; Wildlife Conservation&#8221; theme Mysuru City Corporation hosting a wall painting competition in collaboration with D.K. Constructions &amp; Namma Mysuru Foundation Painting &amp; wildlife conservation lovers &amp; enthusiasts participating in the event.</p>
<p>Key words: Swacchata Hero /Painting Hero- Program &#8211; Mysuru City Corporation</p>
<p>The post <a href="https://www.justkannada.in/swacchata-hero-painting-hero-program-mysuru-city-corporation/">ಜ.8 ರಂದು ಮೈಸೂರಿನಲ್ಲಿ ‘ಸ್ವಚ್ಛತಾ ಹೀರೋ/ಪೈಂಟಿಂಗ್ ಹೀರೋ’ ಕಾರ್ಯಕ್ರಮ: ಗೋಡೆ ಚಿತ್ರಕಲೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
