<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>N. Gayatri Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/n-gayatri/feed/" rel="self" type="application/rss+xml" />
	<link>https://www.justkannada.in/tag/n-gayatri/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 20 Feb 2020 12:14:16 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>N. Gayatri Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/n-gayatri/</link>
	<width>32</width>
	<height>32</height>
</image> 
	<item>
		<title>ಪ್ರಭುತ್ವದಿಂದ ಪ್ರಜಾಸತ್ತಾತ್ಮಕ ಮೌಲ್ಯದ ಮೇಲೆ ದಾಳಿ- ಆತಂಕ ವ್ಯಕ್ತಪಡಿಸಿದ ಚಿಂತಕಿ ಎನ್. ಗಾಯತ್ರಿ</title>
		<link>https://www.justkannada.in/attack-democratic-value-thinker-n-gayatri-mysore/</link>
		
		<dc:creator><![CDATA[JK Desk]]></dc:creator>
		<pubDate>Thu, 20 Feb 2020 12:14:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[attack -democratic value]]></category>
		<category><![CDATA[Mysore.]]></category>
		<category><![CDATA[N. Gayatri]]></category>
		<category><![CDATA[thinker]]></category>
		<guid isPermaLink="false">https://www.justkannada.in/?p=23963</guid>

					<description><![CDATA[<p>ಮೈಸೂರು,ಫೆ,20,2020(www.justkannada.in): ಇಂದಿನ ಪ್ರಭುತ್ವ ಹೇರುತ್ತಿರುವ ನಿರ್ಬಂಧ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಚಿಂತಕಿ ಎನ್ ಗಾಯತ್ರಿ ಅಭಿಪ್ರಾಯಪಟ್ಟರು ಬಹುರೂಪಿ ಪ್ರಕಾಶನ ಹಮ್ಮಿಕೊಂಡಿದ್ದ &#8216;ಅವಧಿ ಲೈವ್&#8217; ಕಾರ್ಯಕ್ರಮದಲ್ಲಿ  ಎನ್ ಎಸ್  ಶಂಕರ್ ಅವರ &#8216;ಆಜಾದಿ ಕನ್ಹಯ್ಯ ದಲಿತ ದನಿ ಜಿಗ್ನೇಶ್&#8217; ಕೃತಿಯನ್ನು ಬಿಡುಗಡೆ ಮಾಡಿ  ಮಾತನಾಡಿದ ಚಿಂತಕಿ ಎನ್ ಗಾಯತ್ರಿ , ಇಂದಿನ ದುರಿತ ಕಾಲದಲ್ಲಿ ಕನ್ಹಯ್ಯ ಹಾಗೂ ಜಿಗ್ನೇಶ್ ಭರವಸೆಯ ಕಿಡಿಗಳಾಗಿ ಹೊಮ್ಮಿದ್ದಾರೆ. ಅವರ ವಿಚಾರವಂತಿಕೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಯಾಗಿದ್ದ ಭಾರತ ಕಮ್ಮ್ಯುನಿಸ್ಟ್ ಪಕ್ಷ (ಸಿಪಿಐ) ರಾಜ್ಯ ಕಾರ್ಯದರ್ಶಿ ಡಾ [&#8230;]</p>
<p>The post <a href="https://www.justkannada.in/attack-democratic-value-thinker-n-gayatri-mysore/">ಪ್ರಭುತ್ವದಿಂದ ಪ್ರಜಾಸತ್ತಾತ್ಮಕ ಮೌಲ್ಯದ ಮೇಲೆ ದಾಳಿ- ಆತಂಕ ವ್ಯಕ್ತಪಡಿಸಿದ ಚಿಂತಕಿ ಎನ್. ಗಾಯತ್ರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಫೆ,20,2020(<a href="https://www.justkannada.in">www.justkannada.in</a>): ಇಂದಿನ ಪ್ರಭುತ್ವ ಹೇರುತ್ತಿರುವ ನಿರ್ಬಂಧ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಚಿಂತಕಿ ಎನ್ ಗಾಯತ್ರಿ ಅಭಿಪ್ರಾಯಪಟ್ಟರು</p>
<p>ಬಹುರೂಪಿ ಪ್ರಕಾಶನ ಹಮ್ಮಿಕೊಂಡಿದ್ದ &#8216;ಅವಧಿ ಲೈವ್&#8217; ಕಾರ್ಯಕ್ರಮದಲ್ಲಿ  ಎನ್ ಎಸ್  ಶಂಕರ್ ಅವರ &#8216;ಆಜಾದಿ ಕನ್ಹಯ್ಯ ದಲಿತ ದನಿ ಜಿಗ್ನೇಶ್&#8217; ಕೃತಿಯನ್ನು ಬಿಡುಗಡೆ ಮಾಡಿ  ಮಾತನಾಡಿದ ಚಿಂತಕಿ ಎನ್ ಗಾಯತ್ರಿ , ಇಂದಿನ ದುರಿತ ಕಾಲದಲ್ಲಿ ಕನ್ಹಯ್ಯ ಹಾಗೂ ಜಿಗ್ನೇಶ್ ಭರವಸೆಯ ಕಿಡಿಗಳಾಗಿ ಹೊಮ್ಮಿದ್ದಾರೆ. ಅವರ ವಿಚಾರವಂತಿಕೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.</p>
<p>ಮುಖ್ಯ ಅತಿಥಿಯಾಗಿದ್ದ ಭಾರತ ಕಮ್ಮ್ಯುನಿಸ್ಟ್ ಪಕ್ಷ (ಸಿಪಿಐ) ರಾಜ್ಯ ಕಾರ್ಯದರ್ಶಿ ಡಾ ಸಿದ್ಧನಗೌಡ ಪಾಟೀಲ್ ಅವರು ಮಾತನಾಡಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ತೀವ್ರವಾಗಿ ದಮನಿಸುತ್ತಿರುವ ಈ ಹೊತ್ತಿನಲ್ಲಿ ಕನ್ಹಯ್ಯ ಮತ್ತು ಜಿಗ್ನೇಶ್ ಹೋರಾಟವನ್ನು ಮುಂದಕ್ಕೊಯ್ಯುವ ರಿಲೇ ರೆಸ್ ನಲ್ಲಿದ್ದಾರೆ. ಸ್ವಾತಂತ್ರ್ಯ ಚಳವಳಿಯ ಕಾಲದಲ್ಲಿ ಗಾಂಧಿ, ಅಂಬೇಡ್ಕರ್ ಹಾಗೂ ತೀವ್ರವಾದದ ಮೂರು ಧಾರೆಗಳಿದ್ದವು. ಈಗಿನ ತಲೆಮಾರಿನ ಹೋರಾಟಗಾರರು ಈ ಮೂರೂ ಧಾರೆಗಳನ್ನು ಒಗ್ಗೂಡಿಸಿ ಮುನ್ನಡೆದಿದ್ದಾರೆ ಎಂದು ಅಭಿಪ್ರಾಯಪಟ್ಟರು. ಲೇಖಕ ಎನ್ ಎಸ್ ಶಂಕರ್, &#8216;ಅವಧಿ&#8217;ಯ ಜಿ ಎನ್ ಮೋಹನ್ ಉಪಸ್ಥಿತರಿದ್ದರು.</p>
<p>Key words: attack -democratic value – thinker- N. Gayatri-mysore</p>
<p>The post <a href="https://www.justkannada.in/attack-democratic-value-thinker-n-gayatri-mysore/">ಪ್ರಭುತ್ವದಿಂದ ಪ್ರಜಾಸತ್ತಾತ್ಮಕ ಮೌಲ್ಯದ ಮೇಲೆ ದಾಳಿ- ಆತಂಕ ವ್ಯಕ್ತಪಡಿಸಿದ ಚಿಂತಕಿ ಎನ್. ಗಾಯತ್ರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
