<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>nagarahole Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/nagarahole/feed/" rel="self" type="application/rss+xml" />
	<link>https://www.justkannada.in/tag/nagarahole/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 26 Jun 2026 09:19:56 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>nagarahole Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/nagarahole/</link>
	<width>32</width>
	<height>32</height>
</image> 
	<item>
		<title>ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿ  ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ನಿರ್ಧಾರ</title>
		<link>https://www.justkannada.in/jungle-safari-bandipur-nagarahole/</link>
		
		<dc:creator><![CDATA[prashanth]]></dc:creator>
		<pubDate>Fri, 26 Jun 2026 09:19:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bandipur.]]></category>
		<category><![CDATA[Fully Reopened]]></category>
		<category><![CDATA[Jungle Safari]]></category>
		<category><![CDATA[nagarahole]]></category>
		<guid isPermaLink="false">https://www.justkannada.in/?p=156570</guid>

					<description><![CDATA[<p>ಬೆಂಗಳೂರು, ಜೂನ್,26,2026 (www.justkannada.in): ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಬಗ್ಗೆ ತಾಂತ್ರಿಕ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನದ ನಂತರ ಪರಿಣಾಮಕಾರಿ ಸಾಗಣೆ ಸಾಮರ್ಥ್ಯದ (carrying capacity) ಆಧಾರದ ಮೇಲೆ ಜಂಗಲ್ ಸಫಾರಿಗೆ ಹಸಿರು ನಿಶಾನೆ ನೀಡಲಾಗಿದೆ. ಸಮಿತಿಯ ಶಿಫಾರಸಿನ ಪ್ರಕಾರ ನಿಯಂತ್ರಿತ ರೀತಿಯಲ್ಲಿ ಜಂಗಲ್ ಸಫಾರಿ [&#8230;]</p>
<p>The post <a href="https://www.justkannada.in/jungle-safari-bandipur-nagarahole/">ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿ  ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜೂನ್,26,2026 (<a href="http://www.justkannada.in">www.justkannada.in</a>):</strong> ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಬಗ್ಗೆ ತಾಂತ್ರಿಕ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನದ ನಂತರ ಪರಿಣಾಮಕಾರಿ ಸಾಗಣೆ ಸಾಮರ್ಥ್ಯದ (carrying capacity) ಆಧಾರದ ಮೇಲೆ ಜಂಗಲ್ ಸಫಾರಿಗೆ ಹಸಿರು ನಿಶಾನೆ ನೀಡಲಾಗಿದೆ. ಸಮಿತಿಯ ಶಿಫಾರಸಿನ ಪ್ರಕಾರ ನಿಯಂತ್ರಿತ ರೀತಿಯಲ್ಲಿ ಜಂಗಲ್ ಸಫಾರಿ ನಡೆಸಲು ಸೂಚನೆ ನೀಡಲಾಗಿದೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಕರ್ನಾಟಕವು ಪರಿಸರ ಪ್ರವಾಸೋದ್ಯಮದಲ್ಲಿ ಅಪಾರ ಸಾಮರ್ಥ್ಯ ಹೊಂದಿದ್ದು, ಸದಾ ಸುಸ್ಥಿರ ಪ್ರವಾಸೋದ್ಯಮ ಮಾದರಿ ಪಾಲಿಸಿಕೊಂಡು ಬಂದಿದೆ. ಇದು ಸ್ಥಳೀಯ ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳ ಸೃಷ್ಟಿಗೆ ಸಹಾಯ ಮಾಡುತ್ತದೆ ಹಾಗೂ ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸಲು ನೆರವಾಗುತ್ತದೆ.<img decoding="async" class="aligncenter size-full wp-image-106397" src="https://www.justkannada.in/wp-content/uploads/2023/04/bandipur.jpg" alt="" width="500" height="280" srcset="https://www.justkannada.in/wp-content/uploads/2023/04/bandipur.jpg 500w, https://www.justkannada.in/wp-content/uploads/2023/04/bandipur-300x168.jpg 300w" sizes="(max-width: 500px) 100vw, 500px" /></p>
<p>ಪರಿಸರ ವ್ಯವಸ್ಥೆಯ ಸಮಗ್ರತೆಯನ್ನು ರಕ್ಷಿಸುವ ಜೊತೆಗೆ, ಪರಿಸರ ಪ್ರವಾಸೋದ್ಯಮವು ವನ್ಯಜೀವಿ ಸಂರಕ್ಷಣೆ, ಸ್ಥಳೀಯರ ಜೀವನೋಪಾಯ ಮತ್ತು ಪ್ರವಾಸಿಗರ ಉತ್ತಮ ಅನುಭವಕ್ಕೆ ಪೂರಕವಾದ ಪರಿಸರ ಪ್ರವಾಸೋದ್ಯಮಕ್ಕೆ ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಕಚೇರಿಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ENGLISH SUMMARY&#8230;</p>
<p>Jungle Safari (Park Excursion) at Bandipur and Nagarahole to Be Fully Reopened</p>
<p>The Government h as decided to fully reopen the jungle safari (Park Excursion) at the Bandipur and Nagarahole Tiger Reserves, based on the effective carrying capacity scientifically assessed by a Technical Committee of experts and officials.</p>
<p>The Technical Committee&#8217;s report has been accepted by the State government, and directions have been issued to operate the jungle safari in a regulated manner, in line with the Committee’s recommendations.</p>
<p>Karnataka holds immense potential in eco-tourism and has consistently followed a model of sustainable tourism which generates local employment and livelihood opportunities while boosting the local economy.</p>
<p>The State remains committed to the eco-tourism model that safeguards ecological integrity and ensures that tourism contributes positively to conservation, local livelihoods, and visitor experience.</p>
<p>Key words: Jungle Safari, Bandipur, Nagarahole, Fully Reopened</p>
<p>The post <a href="https://www.justkannada.in/jungle-safari-bandipur-nagarahole/">ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿ  ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಿಡಿದ ಮಾನವೀಯ ಸ್ಪಂದನೆ:  ಮತ್ತಿಗೋಡು ಶಿಬಿರಕ್ಕೆ “ಗಜೇಂದ್ರ “ ಸ್ಥಳಾಂತರ</title>
		<link>https://www.justkannada.in/elephant-gajendra/</link>
		
		<dc:creator><![CDATA[mahesh]]></dc:creator>
		<pubDate>Tue, 31 Mar 2026 14:04:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Budipadaga camp]]></category>
		<category><![CDATA[elephant Gajendra]]></category>
		<category><![CDATA[Forest Minister Eshwar Khandre]]></category>
		<category><![CDATA[Gajendra]]></category>
		<category><![CDATA[gets a New Life]]></category>
		<category><![CDATA[Mattigodu camp]]></category>
		<category><![CDATA[nagarahole]]></category>
		<category><![CDATA[Shifted to Safer Camp]]></category>
		<guid isPermaLink="false">https://www.justkannada.in/?p=153182</guid>

					<description><![CDATA[<p>&#160; ಬೆಂಗಳೂರು, ಮಾ.31: ಒಂಟಿತನದಲ್ಲಿ ಕಳೆಯುತ್ತಿದ್ದ ವೃದ್ಧ ಗಜೇಂದ್ರನಿಗೆ ಇಂದು ಹೊಸ ಜೀವನದ ಅಧ್ಯಾಯ ಆರಂಭವಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಮಾನವೀಯ ಸ್ಪಂದನೆಯಿಂದ, ಚಾಮರಾಜನಗರ ಜಿಲ್ಲೆಯ ಬೂದಿಪಡಗ ಆನೆ ಶಿಬಿರದಲ್ಲಿದ್ದ 63 ವರ್ಷದ ಗಜೇಂದ್ರನನ್ನು ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ರಾಜ್ಯದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಬಾರಿ ಭಾಗವಹಿಸಿ ಜನಮನ ಗೆದ್ದಿದ್ದ ಗಜೇಂದ್ರ, ಕಳೆದ ಕೆಲ ಸಮಯದಿಂದ ಒಂಟಿತನದಲ್ಲಿ ಬದುಕುತ್ತಿದ್ದ. ಗುಂಪಿನಲ್ಲಿ ವಾಸಿಸುವ ಸೂಕ್ಷ್ಮ ಮನಸ್ಸಿನ ಪ್ರಾಣಿ [&#8230;]</p>
<p>The post <a href="https://www.justkannada.in/elephant-gajendra/">ಮಿಡಿದ ಮಾನವೀಯ ಸ್ಪಂದನೆ:  ಮತ್ತಿಗೋಡು ಶಿಬಿರಕ್ಕೆ “ಗಜೇಂದ್ರ “ ಸ್ಥಳಾಂತರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಮಾ.31: ಒಂಟಿತನದಲ್ಲಿ ಕಳೆಯುತ್ತಿದ್ದ ವೃದ್ಧ ಗಜೇಂದ್ರನಿಗೆ ಇಂದು ಹೊಸ ಜೀವನದ ಅಧ್ಯಾಯ ಆರಂಭವಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಮಾನವೀಯ ಸ್ಪಂದನೆಯಿಂದ, ಚಾಮರಾಜನಗರ ಜಿಲ್ಲೆಯ ಬೂದಿಪಡಗ ಆನೆ ಶಿಬಿರದಲ್ಲಿದ್ದ 63 ವರ್ಷದ ಗಜೇಂದ್ರನನ್ನು ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.</p>
<p>ರಾಜ್ಯದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಬಾರಿ ಭಾಗವಹಿಸಿ ಜನಮನ ಗೆದ್ದಿದ್ದ ಗಜೇಂದ್ರ, ಕಳೆದ ಕೆಲ ಸಮಯದಿಂದ ಒಂಟಿತನದಲ್ಲಿ ಬದುಕುತ್ತಿದ್ದ. ಗುಂಪಿನಲ್ಲಿ ವಾಸಿಸುವ ಸೂಕ್ಷ್ಮ ಮನಸ್ಸಿನ ಪ್ರಾಣಿ ಆಗಿರುವ ಆನೆಗೆ, ಈ ಏಕಾಂತ ಜೀವನ ನೋವಿನದ್ದಾಗಿತ್ತು. ಒಂಟಿತನದಿಂದ ಗಜೇಂದ್ರ ದೇಹಶಕ್ತಿ ಕಳೆದುಕೊಂಡು, ಕಾಡಿನಲ್ಲಿ ಬದುಕುವ ಸಾಮರ್ಥ್ಯದಿಂದ ಕ್ಷೀಣಿಸಿದ್ದ.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗಜೇಂದ್ರನ ಸ್ಥಿತಿ ಕಂಡು ಕಳವಳಗೊಂಡ ಸಾರ್ವಜನಿಕರು ಮತ್ತು ಪ್ರಾಣಿ ಪ್ರೇಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸಿ, “ಅವನಿಗೆ ಸಂಗಾತಿ ಬೇಕು, ಸುರಕ್ಷಿತ ಆಶ್ರಯ ಬೇಕು” ಎಂದು ಮನವಿ ಸಲ್ಲಿಸಿದರು. ಈ ಮನವಿಗೆ ಹೃದಯಪೂರ್ವಕವಾಗಿ ಸ್ಪಂದಿಸಿದ ಸಚಿವರು, ಕಳೆದ ಮಾ.26ರಂದು ತಕ್ಷಣ ಕ್ರಮ ಕೈಗೊಳ್ಳುವಂತೆ ಲಿಖಿತ ಆದೇಶ ನೀಡಿದ್ದರು.</p>
<p>ಇಂದು ಮಧ್ಯಾಹ್ನ, ಬೂದಿಪಡಗ ಶಿಬಿರದಲ್ಲಿ ಗಜೇಂದ್ರನಿಗೆ ಪೂಜೆ ಸಲ್ಲಿಸಿ, ಅರಣ್ಯ ಇಲಾಖೆಯ ವಿಶೇಷ ವಾಹನದಲ್ಲಿ ಮತ್ತಿಗೋಡು ಶಿಬಿರಕ್ಕೆ ಕರೆದೊಯ್ಯಲಾಯಿತು.</p>
<p><img loading="lazy" decoding="async" class="alignnone size-full wp-image-143633" src="https://www.justkannada.in/wp-content/uploads/2025/08/mysore-dasara.jpg" alt="" width="500" height="332" srcset="https://www.justkannada.in/wp-content/uploads/2025/08/mysore-dasara.jpg 500w, https://www.justkannada.in/wp-content/uploads/2025/08/mysore-dasara-300x199.jpg 300w, https://www.justkannada.in/wp-content/uploads/2025/08/mysore-dasara-150x100.jpg 150w" sizes="auto, (max-width: 500px) 100vw, 500px" /></p>
<p>ಈ ಸ್ಥಳಾಂತರವು ಕೇವಲ ಆಡಳಿತಾತ್ಮಕ ಕ್ರಮವಲ್ಲ, ಒಂದು ಜೀವಿಗೆ ಮತ್ತೆ ಸಂತೋಷ, ಸಂಗಾತಿ ಮತ್ತು ಭದ್ರತೆ ನೀಡಿದ ಮಾನವೀಯ ಹೆಜ್ಜೆಯಾಗಿದೆ.</p>
<p>ಗಜೇಂದ್ರನ ಹೊಸ ಬದುಕಿಗೆ ಶುಭ ಹಾರೈಸುತ್ತಾ, ಸಾರ್ವಜನಿಕರು ಸಚಿವರ ಈ ಕರುಣೆಯ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೃತಜ್ಞತೆ ಮತ್ತು ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.</p>
<p>Key words: Gajendra, gets a New Life, Shifted to Safer Camp, Forest Minister Eshwar Khandre, elephant Gajendra, Budipadaga camp, Mattigodu camp, Nagarahole.</p>
<p><img loading="lazy" decoding="async" class="alignnone size-large wp-image-146126" src="https://www.justkannada.in/wp-content/uploads/2025/10/jk02-1024x126.jpg" alt="" width="696" height="86" srcset="https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w, https://www.justkannada.in/wp-content/uploads/2025/10/jk02.jpg 1600w" sizes="auto, (max-width: 696px) 100vw, 696px" /></p>
<p><strong>SUMMARY:</strong></p>
<p>Gajendra Gets a New Life: Shifted to Safer Camp</p>
<p>Bengaluru, March 31: Responding to public appeals, Forest Minister Eshwar Khandre ordered the relocation of 63-year-old elephant Gajendra from the Budipadaga camp in Chamarajanagar to the Mattigodu camp in Nagarahole.</p>
<p>Gajendra, once a proud participant in the famous Mysuru Dasara, had been living alone and growing weak. As elephants are social animals, his isolation raised concerns among the public and animal lovers, who urged authorities to shift him to a safer, more suitable environment.</p>
<p><img loading="lazy" decoding="async" class="alignnone size-full wp-image-153185" src="https://www.justkannada.in/wp-content/uploads/2026/03/elephant.jpg" alt="" width="500" height="333" srcset="https://www.justkannada.in/wp-content/uploads/2026/03/elephant.jpg 500w, https://www.justkannada.in/wp-content/uploads/2026/03/elephant-300x200.jpg 300w, https://www.justkannada.in/wp-content/uploads/2026/03/elephant-150x100.jpg 150w" sizes="auto, (max-width: 500px) 100vw, 500px" /></p>
<p>Acting swiftly on these appeals, the minister directed officials to take action. On Tuesday, after a brief पूजा, Gajendra was safely transported to Mattigodu camp.</p>
<p>The move is widely appreciated as a humane step, giving the aging elephant a chance to live with care, safety, and companionship.</p>
<p><img loading="lazy" decoding="async" class="alignnone size-large wp-image-146126" src="https://www.justkannada.in/wp-content/uploads/2025/10/jk02-1024x126.jpg" alt="" width="696" height="86" srcset="https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w, https://www.justkannada.in/wp-content/uploads/2025/10/jk02.jpg 1600w" sizes="auto, (max-width: 696px) 100vw, 696px" /></p>
<p>The post <a href="https://www.justkannada.in/elephant-gajendra/">ಮಿಡಿದ ಮಾನವೀಯ ಸ್ಪಂದನೆ:  ಮತ್ತಿಗೋಡು ಶಿಬಿರಕ್ಕೆ “ಗಜೇಂದ್ರ “ ಸ್ಥಳಾಂತರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>6ನೇ ಅಖಿಲ ಭಾರತ ‘ಹುಲಿ ಗಣತಿ’ ಆರಂಭ</title>
		<link>https://www.justkannada.in/6th-all-india-tiger-census/</link>
		
		<dc:creator><![CDATA[prashanth]]></dc:creator>
		<pubDate>Tue, 06 Jan 2026 05:03:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[6th All India Tiger]]></category>
		<category><![CDATA[begins]]></category>
		<category><![CDATA[census]]></category>
		<category><![CDATA[nagarahole]]></category>
		<guid isPermaLink="false">https://www.justkannada.in/?p=149933</guid>

					<description><![CDATA[<p>ಮೈಸೂರು,ಜನವರಿ,6,2026 (www.justkannada.in):  ಜನವರಿ 5 ರಿಂದ ಅಂದರೆ ನಿನ್ನೆಯಿಂದ 6ನೇ ಅಖಿಲ ಭಾರತ ಹುಲಿ ಗಣತಿ ಆರ೦ಭವಾಗಿದ್ದು, ಜನವರಿಗೆ 12ರವರಗೆ 8ದಿನಗಳ ಕಾಲ ಹುಲಿ ಗಣತಿ ನಡೆಯಲಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಇಲಾಖೆ ಸಿಬ್ಬಂದಿ ಸೇರಿದಂತೆ ಕೊಡಗಿನ ಅರಣ್ಯ ಕಾಲೇಜಿನ 30 ವಿದ್ಯಾರ್ಥಿಗಳು ಹುಲಿ ಗಣತಿ ಕಾರ್ಯದಲ್ಲಿ ಭಾಗವಹಿಸಿದ್ದಾರೆ ಎಂದು ನಾಗರಹೊಳೆ ಹುಲಿ ಯೋಜನಾ ನಿರ್ದೇಶಕ ಕಚೇರಿ ಎಸಿಎಫ್  ಲಕ್ಷ್ಮಿಕಾಂತ್ ತಿಳಿಸಿದರು. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಎಸಿಎಫ್  ಲಕ್ಷ್ಮಿಕಾಂತ್ , ನಾಗರಹೊಳೆ ಅಭಯಾರಣ್ಯದ 8 [&#8230;]</p>
<p>The post <a href="https://www.justkannada.in/6th-all-india-tiger-census/">6ನೇ ಅಖಿಲ ಭಾರತ ‘ಹುಲಿ ಗಣತಿ’ ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,6,2026 (<a href="http://www.justkannada.in">www.justkannada.in</a>):</strong>  ಜನವರಿ 5 ರಿಂದ ಅಂದರೆ ನಿನ್ನೆಯಿಂದ 6ನೇ ಅಖಿಲ ಭಾರತ ಹುಲಿ ಗಣತಿ ಆರ೦ಭವಾಗಿದ್ದು, ಜನವರಿಗೆ 12ರವರಗೆ 8ದಿನಗಳ ಕಾಲ ಹುಲಿ ಗಣತಿ ನಡೆಯಲಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಇಲಾಖೆ ಸಿಬ್ಬಂದಿ ಸೇರಿದಂತೆ ಕೊಡಗಿನ ಅರಣ್ಯ ಕಾಲೇಜಿನ 30 ವಿದ್ಯಾರ್ಥಿಗಳು ಹುಲಿ ಗಣತಿ ಕಾರ್ಯದಲ್ಲಿ ಭಾಗವಹಿಸಿದ್ದಾರೆ ಎಂದು ನಾಗರಹೊಳೆ ಹುಲಿ ಯೋಜನಾ ನಿರ್ದೇಶಕ ಕಚೇರಿ ಎಸಿಎಫ್  ಲಕ್ಷ್ಮಿಕಾಂತ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಎಸಿಎಫ್  ಲಕ್ಷ್ಮಿಕಾಂತ್ , ನಾಗರಹೊಳೆ ಅಭಯಾರಣ್ಯದ 8 ವಲಯದ 91 ಗಸ್ತು ಪ್ರದೇಶದಲ್ಲಿ ರಾಷ್ಟ್ರೀಯ ಹುಲಿ ಗಣತಿ ಕಾರ್ಯದಲ್ಲಿ ಇಲಾಖೆ ಮೂರು ಹಂತದಲ್ಲಿ ಹುಲಿ ಗಣತಿ ಕಾರ್ಯ ನಡೆಸಲಿದೆ. ಜನವರಿ 5ರಿಂದ ರಂದು ಮೊದಲ ದಿನದಲ್ಲಿ ಮಾಂಸಹಾರಿ ಮತ್ತು ದೊಡ್ಡ ಸಸ್ಯಹಾರಿ ಆನೆ ಮತ್ತು ಕಾಡೆಮ್ಮೆ(ಕಾಟಿ) ಓಡಾಟಗಳ ಕುರಿತಾದ ಗುರುತುಗಳು ಅವುಗಳ ಹಿಕ್ಕೆ, ಲದ್ದಿ, ಪಾದದ ಗುರುತು ಮರಕ್ಕೆ ಪರಿಚಿದ ಗುರುತು, ಇದಲ್ಲದೆ ಇತರೆ ವನ್ಯಪ್ರಾಣಿಗಳ ಮಲ ವೈಜಾನಿಕವಾಗಿ ಕಿಟ್‌ ನಲ್ಲಿ ಸಂಗ್ರಹಿಸಿ ದಾಖಲಿಸಲಾಗುವುದು. ಪ್ರತಿ ದಿನ 5 ಕಿ.ಮೀ ಕಾಲ್ನಡಿಗೆಯಲ್ಲಿ ಇಲಾಖೆ ಗುರುತಿಸಿದ ದಾರಿಯಲ್ಲಿ ತೆರಳಿ ಗಣತಿ ಕಾರ್ಯ ನಡೆಯಲಿದೆ ಎಂದರು.</p>
<p>ಅರಣ್ಯದಲ್ಲಿ ಈಗಾಗಲೇ ಹುಲಿ ಚಲನವಲನ ದಾಖಲಿಸಲು 496 ಕ್ಯಾಮೆರಾ ಅಳವಡಿಸಿದ್ದು, ಕ್ಯಾಮೆರಾದಲ್ಲಿ ದಾಖಲಾಗುವ ಪ್ರತಿಯೊಂದು  ಹುಲಿಯನ್ನು ಪ್ರತ್ಯೇಕವಾಗಿ ದಾಖಲಿಸಿಲಾಗುವುದು. ಈ ಪ್ರಕ್ರಿಯೆ ಅರಣ್ಯದಲ್ಲಿ 25 ದಿನಗಳು ನಿರಂತರವಾಗಿ ನಡೆಯಲಿದೆ ಎಂದರು.</p>
<p>ರಾಷ್ಟ್ರೀಯ ಹುಲಿ ಗಣತಿ ಕಾರ್ಯ ಪ್ರತಿ 5 ವರ್ಷಕ್ಕೆ ಒಮ್ಮೆ ರಾಷ್ಟ್ರದಾದ್ಯಂತ ಅಭಯಾರಣ್ಯದಲ್ಲಿ ನಡೆಯಲ್ಲಿದ್ದು, ಅದೇ ರೀತಿ ರಾಜ್ಯದ ನಾಗರಹೊಳೆ, ಬಂಡೀಪುರ, ಮಲೆಮಹದೇಶ್ವರ ಬೆಟ್ಟ, ಬಿ.ಆರ್. ಹಿಲ್ಸ್ ಗಳಲ್ಲಿಯೂ ನಡೆದಿದೆ. ಅಖಿಲ ಭಾರತ ಹುಲಿ ಗಣತಿಯಂತೆ ರಾಜ್ಯದಲ್ಲಿ 2021-22 ರಲ್ಲಿ 140 ಹುಲಿ ಕಂಡು ಬಂದಿದ್ದು, ಪ್ರತಿ ಚದರ ಕಿ.ಮಿ. ನಲ್ಲಿ 11 ಹುಲಿಗಳಿಗೆ ಆಶ್ರಯ ಸಿಕ್ಕಿತ್ತು ಎಂದರು.</p>
<p>ಹುಲಿ ಗಣತಿಯನ್ನು ಈ ಹಿಂದೆ ಡೇಟಾ ಶೀಟ್‌ನಲ್ಲಿ ಬಳಸಿ ದಾಖಲಿಸಲಾಗಿತ್ತು. ಈ ಸಾಲಿನಲ್ಲಿ ಎಂ-ಸ್ಟೆಪ್ಸ್ (M-STrIPES)ಎನ್ನುವ ಇಕಾಲಾಜಿಕಲ್ ಆ್ಯಪ್ ಬಳಸಲಾಗುತ್ತಿದ್ದು, ಗಣತಿ ಕಾರ್ಯದಲ್ಲಿ ಹೆಚ್ಚಿನ ಮಟ್ಟದ ನಿಖರತೆ ಸಿಗಲಿದೆ. ಗಣತಿ ಕಾರ್ಯದಲ್ಲಿ ಭಾಗವಹಿಸುವ ಸಿಬ್ಬಂದಿಗೆ ಆ್ಯಪ್ ಬಳಸುವ ಬಗ್ಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ದಾಖಲಾದ ಮಾಹಿತಿ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.</p>
<p>Key words: 6th All India Tiger, Census,  begins, Nagarahole</p>
<p>The post <a href="https://www.justkannada.in/6th-all-india-tiger-census/">6ನೇ ಅಖಿಲ ಭಾರತ ‘ಹುಲಿ ಗಣತಿ’ ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಫಾರಿ ಸ್ಥಗಿತದಿಂದ 2 ಸಾವಿರ ಉದ್ಯೋಗಿಗಳಿಗೆ ಸಂಕಷ್ಟ: ತಹಶೀಲ್ದಾರ್ ಗೆ ಮನವಿ</title>
		<link>https://www.justkannada.in/nagarahole-forest-safari-close/</link>
		
		<dc:creator><![CDATA[prashanth]]></dc:creator>
		<pubDate>Tue, 18 Nov 2025 12:09:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[000 employees]]></category>
		<category><![CDATA[2]]></category>
		<category><![CDATA[Close]]></category>
		<category><![CDATA[forest]]></category>
		<category><![CDATA[nagarahole]]></category>
		<category><![CDATA[Safari.]]></category>
		<category><![CDATA[Tahsildar.]]></category>
		<guid isPermaLink="false">https://www.justkannada.in/?p=147929</guid>

					<description><![CDATA[<p>ಮೈಸೂರು, ನವೆಂಬರ್,18,2025 (www.justkannada.in): ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ನಿಲ್ಲಿಸಿರುವುದರಿಂದ ಪ್ರವಾಸಿಗರು ರೆಸಾರ್ಟ್‌ಗಳಿಗೆ ಬಾರದ ಹಿನ್ನಲೆ ರೆಸಾರ್ಟ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 2000 ಉದ್ಯೋಗಿಗಳಿಗೆ ಅತೀವ ತೊಂದರೆ ಉಂಟಾಗಿದೆ ಎಂದು ತಾಲ್ಲೂಕಿನ ತೆರಾ ವೈಲ್ಡ್ ಲೈಫ್ ರೆಸಾರ್ಟ್‌ನ ಹೊಸಮಾಳ ಸ್ವಾಮಿ ಆರೋಪಿಸಿದ್ದಾರೆ. ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಸುಮಾರು 12 ರೆಸಾರ್ಟ್ ಗಳ ಕಾರ್ಮಿಕರು ಜಮಾಯಿಸಿ ಸಫಾರಿ ಸ್ಥಗಿತವನ್ನು ವಿರೋಧಿಸಿ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು. ಎಚ್.ಡಿ. ಕೋಟೆ ತಾಲ್ಲೂಕು ಪ್ರಾಣಿ, ವನ್ಯ ಮತ್ತು ಜಲ ಸಂಪತ್ತಿನಿಂದ [&#8230;]</p>
<p>The post <a href="https://www.justkannada.in/nagarahole-forest-safari-close/">ಸಫಾರಿ ಸ್ಥಗಿತದಿಂದ 2 ಸಾವಿರ ಉದ್ಯೋಗಿಗಳಿಗೆ ಸಂಕಷ್ಟ: ತಹಶೀಲ್ದಾರ್ ಗೆ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ನವೆಂಬರ್,18,2025 (www.justkannada.in):</strong> ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ನಿಲ್ಲಿಸಿರುವುದರಿಂದ ಪ್ರವಾಸಿಗರು ರೆಸಾರ್ಟ್‌ಗಳಿಗೆ ಬಾರದ ಹಿನ್ನಲೆ ರೆಸಾರ್ಟ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 2000 ಉದ್ಯೋಗಿಗಳಿಗೆ ಅತೀವ ತೊಂದರೆ ಉಂಟಾಗಿದೆ ಎಂದು ತಾಲ್ಲೂಕಿನ ತೆರಾ ವೈಲ್ಡ್ ಲೈಫ್ ರೆಸಾರ್ಟ್‌ನ ಹೊಸಮಾಳ ಸ್ವಾಮಿ ಆರೋಪಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಸುಮಾರು 12 ರೆಸಾರ್ಟ್ ಗಳ ಕಾರ್ಮಿಕರು ಜಮಾಯಿಸಿ ಸಫಾರಿ ಸ್ಥಗಿತವನ್ನು ವಿರೋಧಿಸಿ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.</p>
<p>ಎಚ್.ಡಿ. ಕೋಟೆ ತಾಲ್ಲೂಕು ಪ್ರಾಣಿ, ವನ್ಯ ಮತ್ತು ಜಲ ಸಂಪತ್ತಿನಿಂದ ಕೂಡಿರುವುದರಿಂದ ಪ್ರವಾಸಿಗರ ಆಕರ್ಷಣೆಯಿಂದ ತಾಲ್ಲೂಕಿನಲ್ಲಿ ಹಲವು ರೆಸಾರ್ಟ್‌ ಗಳು ತಲೆ ಎತ್ತಿವೆ, ಸುಮಾರು 2000 ಮಂದಿ ತಾಲ್ಲೂಕಿನ ನಿರುದ್ಯೋಗಿಗಳಿಗೆ ಉದ್ಯೋಗಗಳು ಸಹ ದೊರೆತಿವೆ, ತಾಲ್ಲೂಕಿನಲ್ಲಿ ಯಾವುದೇ ಕಾರ್ಖಾನೆಗಳಿಲ್ಲದ್ದರಿಂದ ರೆಸಾರ್ಟ್‌ ಗಳೇ ಇಲ್ಲಿನ ಜನರಿಗೆ ಉದ್ಯೋಗವನ್ನು ನೀಡಿವೆ, ಆದರೀಗ ಏಕಾಏಕಿ ಸಫಾರಿ ನಿಲ್ಲಿಸಿರುವುದರಿಂದ ನಮ್ಮ ಉದ್ಯೋಗಕ್ಕೆ‌ಕುತ್ತು ಬಂದೊದಗಿದೆ ಎಂದು ಬೇಸರಿಸಿದರು.</p>
<p>ಸಂದೇಶ್ ವಾಟರ್ ಎಡ್ಜ್ ಸಿಬ್ಬಂದಿ ದೇವಯ್ಯ ಮಾತನಾಡಿ ತಾಲ್ಲೂಕಿನಲ್ಲಿರುವ ಅಧಿಕೃತ ರೆಸಾರ್ಟ್‌ಗಳು ತಾಲ್ಲೂಕಿನಲ್ಲಿ ನಡೆಯುವ ಅನೇಕ ಜನಪರ‌ ಕಾರ್ಯಕ್ರಮಗಳಿಗೆ ಸಹಕಾರವನ್ನು ನೀಡುತ್ತಾ ಸ್ಥಳೀಯರಿಗೆ ಆಸರೆಯಾಗಿವೆ, ಉದ್ಯೋಗ ನೀಡುವುದರ ಮೂಲಕ ಅನೇಕ ನಿರುದ್ಯೋಗಿಗಳು ಉದ್ಯೋಗಿಗಳಾಗಿದ್ದಾರೆ. 2000 ಸಾವಿರ ಕುಟುಂಬಸ್ಥರು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು,. ಜೊತೆಗೆ ಇಲ್ಲಿನ ರೆಸಾರ್ಟ್ ಗಳು ಸ್ಥಳೀಯರಿಗೆ ಉದ್ಯೋಗವನ್ನು ನೀಡಿ ತಾಲ್ಲೂಕಿನ ಜನತೆಯ ಮನಗೆದ್ದಿದ್ದರು, ಈಗ ಸಫಾರಿ ನಿಂತಿರುವ ಕಾರಣ ಅದೇ ರೆಸಾರ್ಟ್ ಗಳು ತಮ್ಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉದ್ಯೋಗಿಗಳನ್ನು ತೆಗೆಯುವ ನಿರ್ಧಾರಕ್ಕೆ ಬಂದಿವೆ. ಇದರಿಂದ ಅದೆಷ್ಟೋ ಕುಟುಂಬಗಳು ಬೀದಿಪಾಲಾಗಲಿವೆ, ಇದಕ್ಕೆ ಸರ್ಕಾರವೇ ನೇರ ಕಾರಣ ಎಂದು ಬೇಸರಿಸಿದರು.</p>
<p>ಕಾರ್ಮಿಕ ಮಹಿಳೆ ಯಶೋಧ ಮಾತನಾಡಿ, ನಾವು ಜಮೀನಿನಲ್ಲಿ‌ ಕೂಲಿ‌ ಮಾಡಲು ಸಾಧ್ಯವಿಲ್ಲ, ಇದರಿಂದಾಗಿ ಸ್ಥಳೀಯವಾಗಿ ರೆಸಾರ್ಟ್ ನಲ್ಲಿ ದಿನಗೂಲಿ ನೌಕರಳಾಗಿ ಸೇವೆ ಸಲ್ಲಿಸುತ್ತಿದ್ದೇವೆ, ಆದರೀಗ ನಮ್ಮ ಕೆಲಸಕ್ಕೆ ಕುತ್ತು ಬಂದೊದಗಿದೆ. ಅಧಿಕಾರಿಗಳು ಯೋಚಿಸಿ ನಮಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.</p>
<p>ಮನವಿ ಪತ್ರ ಸ್ವೀಕರಿಸಿದ ತಹಸಿಲ್ದಾರ್ ಶ್ರೀನಿವಾಸ್ ಮಾತನಾಡಿ, ಈ ಮನವಿಯನ್ನು ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದರು.</p>
<p>ಮನವಿ ಸಲ್ಲಿಸುವ ವೇಳೆ ಅಧಿಕೃತ ರೆಸಾರ್ಟ್ ಗಳಾದ ವಾಟರ್ ವುಡ್ ಲಾಡ್ಜ್ ಅಂಡ್ ರೆಸಾರ್ಟ್ಸ್, ಸರಾಯ್ ರೆಸಾರ್ಟ್, ಸಂದೇಶ್ ವಾಟರ್ ಎಡ್ಜ್, ಕಾವ್ ರೆಸಾರ್ಟ್, ರೆಡ್ ಅರ್ಥ್, ಡಿಸ್ಕವರಿ ವಿಲೇಜ್, ವೈಲ್ಡ್ ಆರೆಂಜ್ ಕಬಿನಿ, ಕಬಿನಿ ಲೇಖ್ ವೀವ್, ಕಬಿನಿ ಸ್ಪ್ರಿಂಗ್ಸ್, ಫೈರ್ ಫೈಲ್ಸ್ ಸೇರಿದಂತೆ ವಿವಿಧ ರೆಸಾರ್ಟ್ ನ ಸಿಬ್ಬಂದಿಗಳಾದ ಸಲೀಂ, ಷಣ್ಮುಗ, ಮಂಜು, ಶಿವಪ್ಪ, ಚಂದ್ರು, ಸ್ವಾಮಿ, ಮೂರ್ತಿ, ವಿನೋದ್, ಸ್ವಾಮಿ, ಪ್ರತಾಪ್ ಸಿಂಹ, ವಿಜಯಕುಮಾರ್, ದೇವೇಶ್, ಶಿವಪ್ಪ, ಯಶೋಧಮ್ಮ, ರವಿ, ರಾಕಿ, ಮಹೇಶ್, ಗುರುಸ್ವಾಮಿ, ಭೈರ, ನವೀನ್, ಸಿದ್ದು, ಕೃಷ್ಣ, ಚಿಕ್ಕಣ್ಣ, ಪ್ರತಾಪ್, ಅರುಣ್ ಇದ್ದರು.</p>
<p>Key words: Nagarahole, ‍Forest, Safari, Close, 2,000 employees, Tahsildar</p>
<p>The post <a href="https://www.justkannada.in/nagarahole-forest-safari-close/">ಸಫಾರಿ ಸ್ಥಗಿತದಿಂದ 2 ಸಾವಿರ ಉದ್ಯೋಗಿಗಳಿಗೆ ಸಂಕಷ್ಟ: ತಹಶೀಲ್ದಾರ್ ಗೆ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಗರಹೊಳೆಯಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ; ಸಚಿವ ಎಸ್.ಟಿ ಸೋಮಶೇಖರ್ ಪರಿಶೀಲನೆ.</title>
		<link>https://www.justkannada.in/steel-wire-rope-barricade-nagarahole-minister-st-somashekhar/</link>
		
		<dc:creator><![CDATA[JK Desk]]></dc:creator>
		<pubDate>Wed, 22 Jun 2022 10:58:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[barricade]]></category>
		<category><![CDATA[minister]]></category>
		<category><![CDATA[nagarahole]]></category>
		<category><![CDATA[ST Somashekhar]]></category>
		<category><![CDATA[Steel Wire Rope]]></category>
		<guid isPermaLink="false">https://www.justkannada.in/?p=91990</guid>

					<description><![CDATA[<p>ಹುಣಸೂರು, ಜೂನ್ 22,2022(www.justkannada.in):  ಕಾಡಿನಿಂದ ನಾಡಿಗೆ ಲಗ್ಗೆ ಇಡುವ ಕಾಡಾನೆಗಳ ನಿಯಂತ್ರಣಕ್ಕೆ, ರಾಜ್ಯದಲ್ಲೇ ಮೊದಲ ಬಾರಿಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಅಳವಡಿಸಿರುವ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ವೀಕ್ಷಿಸಿದರು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯ ವ್ಯಾಪ್ತಿಯಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅನ್ನು ಅಳವಡಿಕೆ ಮಾಡಲಾಗಿದೆ. ರೈಲ್ವೆ ಹಳಿ ಬ್ಯಾರಕೇಡ್ ಗಳನ್ನೇ ಆನೆಗಳು ದಾಟಿ ಬರುವುದರಿಂದ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ, [&#8230;]</p>
<p>The post <a href="https://www.justkannada.in/steel-wire-rope-barricade-nagarahole-minister-st-somashekhar/">ನಾಗರಹೊಳೆಯಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ; ಸಚಿವ ಎಸ್.ಟಿ ಸೋಮಶೇಖರ್ ಪರಿಶೀಲನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಣಸೂರು, ಜೂನ್ 22,2022(<a href="http://www.justkannada.in">www.justkannada.in</a>):</strong>  ಕಾಡಿನಿಂದ ನಾಡಿಗೆ ಲಗ್ಗೆ ಇಡುವ ಕಾಡಾನೆಗಳ ನಿಯಂತ್ರಣಕ್ಕೆ, ರಾಜ್ಯದಲ್ಲೇ ಮೊದಲ ಬಾರಿಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಅಳವಡಿಸಿರುವ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ವೀಕ್ಷಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯ ವ್ಯಾಪ್ತಿಯಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅನ್ನು ಅಳವಡಿಕೆ ಮಾಡಲಾಗಿದೆ. ರೈಲ್ವೆ ಹಳಿ ಬ್ಯಾರಕೇಡ್ ಗಳನ್ನೇ ಆನೆಗಳು ದಾಟಿ ಬರುವುದರಿಂದ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ, ಆನೆಗಳ ತಡೆಗೆ ಹೇಗೆ ಸಹಕಾರಿಯಾಗಲಿದೆ ಎಂಬುದನ್ನು ಸಚಿವರಿಗೆ ಅರಣ್ಯ ಅಧಿಕಾರಿಗಳು ಪ್ರಾತ್ಯಕ್ಷಿಕೆ ಮೂಲಕ‌ ವಿವರಿಸಿದರು.</p>
<p>ರೈಲ್ವೆ ಬ್ಯಾರಿಕೇಡ್ ಗೆ ಹಳಿಗಳ ಕೊರತೆ ಹಾಗೂ ದುಬಾರಿ ವೆಚ್ಚ ತಗುಲುವುದರಿಂದ ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ರೋಪ್ ಬ್ಯಾರಿಯರ್ ಅಳವಡಿಸಲಾಗಿದೆ. 13 ಅಡಿ ಉದ್ದದ 1.5 ಟನ್ ತೂಕದ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಸಿಮೆಂಟ್ ಕಂಬಗಳನ್ನು ನಿರ್ಮಿಸಿ ಅದನ್ನು ಭೂಮಿಯಿಂದ 5 ಅಡಿ ಆಳದಲ್ಲಿ ನೆಡಲಾಗುತ್ತದೆ. ನಾಗರಹೊಳೆಯಲ್ಲಿ ಪ್ರಥಮ ಪ್ರಯೋಗ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.<img loading="lazy" decoding="async" class="aligncenter size-full wp-image-91991" src="https://www.justkannada.in/wp-content/uploads/2022/06/st-soma-1.jpg" alt="" width="500" height="331" /></p>
<p>ಇತ್ತೀಚಿನ ದಿನಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಕಾಡಿನಿಂದ ನಾಡಿಗೆ ಆನೆಗಳ ದಾಳಿ ತಡೆಗೆ ರೈಲ್ವೆ ಹಳಿಗಳ ಬ್ಯಾರಿಕೇಡ್, ಸೋಲಾರ್ ತಂತಿ ಬೇಲಿ ಸೇರಿದಂತೆ ಹಲವು ಕ್ರಮಗಳನ್ನು ಅರಣ್ಯ ಇಲಾಖೆ ಕೈಗೊಂಡಿದೆ. ಈಗ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ ಮಾಡಿದ್ದು ಇದರಿಂದ ಆನೆಗಳು ನಾಡಿಗೆ ಆಗಮಿಸುವುದನ್ನು ತಡೆಯಲು ಸಹಕಾರಿಯಾಗುತ್ತದೆ ಎಂದರು.</p>
<p>ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯ ವ್ಯಾಪ್ತಿಯಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್  ಅಳವಡಿಕೆ ಮಾಡಲಾಗಿದೆ. ಇದೊಂದು ಹೊಸತನದ ಪ್ರಯೋಗವಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.</p>
<p>Key words: Steel Wire Rope- Barricade-nagarahole-Minister-ST Somashekhar.</p>
<p>The post <a href="https://www.justkannada.in/steel-wire-rope-barricade-nagarahole-minister-st-somashekhar/">ನಾಗರಹೊಳೆಯಲ್ಲಿ ಸ್ಟೀಲ್ ವೈಯರ್ ರೋಪ್ ಬ್ಯಾರಿಕೇಡ್ ಅಳವಡಿಕೆ; ಸಚಿವ ಎಸ್.ಟಿ ಸೋಮಶೇಖರ್ ಪರಿಶೀಲನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಗರಹೊಳೆಯಲ್ಲಿ ಹುಲಿ ಗಣತಿ ಕಾರ್ಯ ಚುರುಕು.</title>
		<link>https://www.justkannada.in/tiger-census-nagarahole/</link>
		
		<dc:creator><![CDATA[JK Desk]]></dc:creator>
		<pubDate>Mon, 31 Jan 2022 10:04:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[census]]></category>
		<category><![CDATA[nagarahole]]></category>
		<category><![CDATA[tiger]]></category>
		<guid isPermaLink="false">https://www.justkannada.in/?p=85544</guid>

					<description><![CDATA[<p>ಮೈಸೂರು,ಜನವರಿ,31,2022(www.justkannada.in): ಮೈಸೂರು ಮತ್ತು ಕೊಡಗು ಗಡಿಭಾಗಕ್ಕೆ ಹೊಂದಿಕೊಂಡಿರುವ ನಾಗರಹೊಳೆ ಹುಲಿ ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಗಣತಿ ಕಾರ್ಯ ಚುರುಕುಗೊಂಡಿದ್ದು ಮೂರು ಹಂತದಲ್ಲಿ ಹುಲಿ ಗಣತಿ ನಡೆಸಲಾಗುತ್ತಿದೆ. ಒಟ್ಟು 8 ದಿನಗಳ ಕಾಲ ಹುಲಿ ಗಣತಿ ಕಾರ್ಯ ನಡೆಯುತ್ತಿದೆ.  ಮೊದಲ 2 ದಿನಗಳು ಲೈನ್ ಟ್ರಾಂಜಕ್ಟ್ ಮೂಲಕ ಗಣತಿ ನಡೆಯುತ್ತಿದ್ದು, ಖುದ್ದು ಅಭಯಾರಣ್ಯದಲ್ಲಿ ನಾಲ್ನಡಿಗೆಯಲ್ಲಿ ಸಾಗುವ ಮೂಲಕ ಹುಲಿ‌ ಎಣಿಕಾ ಕಾರ್ಯ ಮಾಡಲಾಗುತ್ತಿದೆ. ಪ್ರತಿ ಬೀಟ್ ಕೇಂದ್ರದಲ್ಲಿ ನಾಲ್ಕು ಮಂದಿ ಅರಣ್ಯ ಸಿಬ್ಬಂದಿ ನೇರ ದರ್ಶನ ಹಾಗೂ [&#8230;]</p>
<p>The post <a href="https://www.justkannada.in/tiger-census-nagarahole/">ನಾಗರಹೊಳೆಯಲ್ಲಿ ಹುಲಿ ಗಣತಿ ಕಾರ್ಯ ಚುರುಕು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,31,2022(<a href="https://www.justkannada.in">www.justkannada.in</a>):</strong> ಮೈಸೂರು ಮತ್ತು ಕೊಡಗು ಗಡಿಭಾಗಕ್ಕೆ ಹೊಂದಿಕೊಂಡಿರುವ ನಾಗರಹೊಳೆ ಹುಲಿ ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಗಣತಿ ಕಾರ್ಯ ಚುರುಕುಗೊಂಡಿದ್ದು ಮೂರು ಹಂತದಲ್ಲಿ ಹುಲಿ ಗಣತಿ ನಡೆಸಲಾಗುತ್ತಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಒಟ್ಟು 8 ದಿನಗಳ ಕಾಲ ಹುಲಿ ಗಣತಿ ಕಾರ್ಯ ನಡೆಯುತ್ತಿದೆ.  ಮೊದಲ 2 ದಿನಗಳು ಲೈನ್ ಟ್ರಾಂಜಕ್ಟ್ ಮೂಲಕ ಗಣತಿ ನಡೆಯುತ್ತಿದ್ದು, ಖುದ್ದು ಅಭಯಾರಣ್ಯದಲ್ಲಿ ನಾಲ್ನಡಿಗೆಯಲ್ಲಿ ಸಾಗುವ ಮೂಲಕ ಹುಲಿ‌ ಎಣಿಕಾ ಕಾರ್ಯ ಮಾಡಲಾಗುತ್ತಿದೆ.<img loading="lazy" decoding="async" class="aligncenter size-full wp-image-85545" src="https://www.justkannada.in/wp-content/uploads/2022/01/nagarahole.jpg" alt="" width="650" height="408" srcset="https://www.justkannada.in/wp-content/uploads/2022/01/nagarahole.jpg 650w, https://www.justkannada.in/wp-content/uploads/2022/01/nagarahole-600x377.jpg 600w, https://www.justkannada.in/wp-content/uploads/2022/01/nagarahole-300x188.jpg 300w" sizes="auto, (max-width: 650px) 100vw, 650px" /></p>
<p>ಪ್ರತಿ ಬೀಟ್ ಕೇಂದ್ರದಲ್ಲಿ ನಾಲ್ಕು ಮಂದಿ ಅರಣ್ಯ ಸಿಬ್ಬಂದಿ ನೇರ ದರ್ಶನ ಹಾಗೂ ಬಾಹ್ಯ ದರ್ಶನದ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಗಣತಿ ನಡೆಸುತ್ತಿದ್ದಾರೆ.  ಅಲ್ಲಲ್ಲಿ ಹುಲಿ ಗಣತಿ ಸಹಕಾರಿಯಾಗಿರುವ ಟ್ರಾಪಿಂಗ್ ಕ್ಯಾಮರ ಅಳವಡಿಕೆ ಮಾಡಲಾಗಿದ್ದು, ಇದೀಗ ಹುಲಿ ಗಣತಿ ಕಾರ್ಯ ಅಂತಿಮ ಹಂತದಲ್ಲಿದೆ.  ಈ ಬಾರಿ ಹುಲಿ ಸಂತತಿ ಹೆಚ್ಚಾಗಿರುವ ನಿರೀಕ್ಷೆಯಿದ್ದು, ನಾಗರಹೊಳೆ ನಂಬರ್ ಒನ್ ಹುಲಿ ಸಂರಕ್ಷಿತ ಪ್ರದೇಶವಾಗುವ ವಿಶ್ವಾಸ ಹೊಂದಲಾಗಿದೆ.<img loading="lazy" decoding="async" class="aligncenter size-full wp-image-85007" src="https://www.justkannada.in/wp-content/uploads/2022/01/shepav-logo.jpg" alt="" width="3341" height="926" /></p>
<p>Key words: Tiger -census &#8211; Nagarahole</p>
<p>The post <a href="https://www.justkannada.in/tiger-census-nagarahole/">ನಾಗರಹೊಳೆಯಲ್ಲಿ ಹುಲಿ ಗಣತಿ ಕಾರ್ಯ ಚುರುಕು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಡಾನೆಯ ರೌದ್ರಾವತಾರ‌: ಸಿಟ್ಟಿಗೆದ್ದು ಗ್ರಾಮಸ್ಥರತ್ತ ನುಗ್ಗಿ ಜನರನ್ನ ಅಟ್ಟಾಡಿಸಿದ ಒಂಟಿ ಸಲಗ.</title>
		<link>https://www.justkannada.in/%e0%b2%95%e0%b2%be%e0%b2%a1%e0%b2%be%e0%b2%a8%e0%b3%86%e0%b2%af-%e0%b2%b0%e0%b3%8c%e0%b2%a6%e0%b3%8d%e0%b2%b0%e0%b2%be%e0%b2%b5%e0%b2%a4%e0%b2%be%e0%b2%b0%e2%80%8c-%e0%b2%b8%e0%b2%bf%e0%b2%9f/</link>
		
		<dc:creator><![CDATA[JK Desk]]></dc:creator>
		<pubDate>Mon, 06 Dec 2021 06:30:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[elephant-mysore]]></category>
		<category><![CDATA[nagarahole]]></category>
		<category><![CDATA[National Park]]></category>
		<guid isPermaLink="false">https://www.justkannada.in/?p=81725</guid>

					<description><![CDATA[<p>ಮೈಸೂರು,ಡಿಸೆಂಬರ್,6,2021(www.justkannada.in):  ಹಾಡಹಗಲೇ ಗ್ರಾಮಕ್ಕೆ ನುಗ್ಗಿದ  ಕಾಡಾನೆ ಜನರನ್ನು ಅಟ್ಟಾಡಿಸಿ, ದಾಂಧಲೆ ನಡೆಸಿದ ಘಟನೆ‌ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಗುರುಪುರ ಟಿಬೆಟ್ ಕ್ಯಾಂಪ್‌ ಬಳಿ ಈ ಘಟನೆ ನಡೆದಿದ್ದು, ಜನ ಆನೆ ಅಟ್ಟಾಡಿಸಿದರೇ. ಒಂಟಿ ಸಲಗ ಜನರನ್ನೂ ಅಟ್ಟಾಡಿಸಿದೆ.  ಸುಮಾರು ಎರಡು ಗಂಟೆ ವಾಹನ ಸವಾರರಿಗೆ ಒಂಟಿಸಲಗ ಉಪಟಳ ನೀಡಿದ್ದು, ವ್ಯಕ್ತಿಯೊಬ್ಬ ಆನೆಯತ್ತ ಬೆಂಕಿ ಎಸೆದಿದ್ದಾನೆ. ಸಿಟ್ಟಿಗೆದ್ದು ಗ್ರಾಮಸ್ಥರತ್ತ ನುಗ್ಗಿದ ಆನೆ, ಜನರನ್ನ ಓಡಾಡಿಸಿ ವಿದ್ಯುತ್ ಪ್ರವಹಿಸುತ್ತಿದ್ದ ಕಂಬ ಕಿತ್ತೆಸೆದು ಭಯಭೀತಿಗೊಳಿಸಿದೆ. ಈ [&#8230;]</p>
<p>The post <a href="https://www.justkannada.in/%e0%b2%95%e0%b2%be%e0%b2%a1%e0%b2%be%e0%b2%a8%e0%b3%86%e0%b2%af-%e0%b2%b0%e0%b3%8c%e0%b2%a6%e0%b3%8d%e0%b2%b0%e0%b2%be%e0%b2%b5%e0%b2%a4%e0%b2%be%e0%b2%b0%e2%80%8c-%e0%b2%b8%e0%b2%bf%e0%b2%9f/">ಕಾಡಾನೆಯ ರೌದ್ರಾವತಾರ‌: ಸಿಟ್ಟಿಗೆದ್ದು ಗ್ರಾಮಸ್ಥರತ್ತ ನುಗ್ಗಿ ಜನರನ್ನ ಅಟ್ಟಾಡಿಸಿದ ಒಂಟಿ ಸಲಗ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,6,2021(<a href="https://www.justkannada.in">www.justkannada.in</a>):</strong>  ಹಾಡಹಗಲೇ ಗ್ರಾಮಕ್ಕೆ ನುಗ್ಗಿದ  ಕಾಡಾನೆ ಜನರನ್ನು ಅಟ್ಟಾಡಿಸಿ, ದಾಂಧಲೆ ನಡೆಸಿದ ಘಟನೆ‌ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಹುಣಸೂರು ತಾಲ್ಲೂಕಿನ ಗುರುಪುರ ಟಿಬೆಟ್ ಕ್ಯಾಂಪ್‌ ಬಳಿ ಈ ಘಟನೆ ನಡೆದಿದ್ದು, ಜನ ಆನೆ ಅಟ್ಟಾಡಿಸಿದರೇ. ಒಂಟಿ ಸಲಗ ಜನರನ್ನೂ ಅಟ್ಟಾಡಿಸಿದೆ.  ಸುಮಾರು ಎರಡು ಗಂಟೆ ವಾಹನ ಸವಾರರಿಗೆ ಒಂಟಿಸಲಗ ಉಪಟಳ ನೀಡಿದ್ದು, ವ್ಯಕ್ತಿಯೊಬ್ಬ ಆನೆಯತ್ತ ಬೆಂಕಿ ಎಸೆದಿದ್ದಾನೆ. <img loading="lazy" decoding="async" class="aligncenter size-full wp-image-81726" src="https://www.justkannada.in/wp-content/uploads/2021/12/elephant.jpg" alt="" width="696" height="654" /></p>
<p>ಸಿಟ್ಟಿಗೆದ್ದು ಗ್ರಾಮಸ್ಥರತ್ತ ನುಗ್ಗಿದ ಆನೆ, ಜನರನ್ನ ಓಡಾಡಿಸಿ ವಿದ್ಯುತ್ ಪ್ರವಹಿಸುತ್ತಿದ್ದ ಕಂಬ ಕಿತ್ತೆಸೆದು ಭಯಭೀತಿಗೊಳಿಸಿದೆ. ಈ ವೇಳೆ ಆನೆ ಅಪಾಯದಿಂದ ಪಾರಾಗಿದೆ. ಗ್ರಾಮಕ್ಕೆ ನುಗ್ಗಿ ದಾಂಧಲೆ ನಡೆಸಿದ ಆನೆಯನ್ನ  ಕಾಡಿಟ್ಟಲು ಗ್ರಾಮಸ್ಥರು ಹರಸಾಹಸಪಟ್ಟರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: elephant-mysore-nagarahole-national park</p>
<p>&nbsp;</p>
<p>The post <a href="https://www.justkannada.in/%e0%b2%95%e0%b2%be%e0%b2%a1%e0%b2%be%e0%b2%a8%e0%b3%86%e0%b2%af-%e0%b2%b0%e0%b3%8c%e0%b2%a6%e0%b3%8d%e0%b2%b0%e0%b2%be%e0%b2%b5%e0%b2%a4%e0%b2%be%e0%b2%b0%e2%80%8c-%e0%b2%b8%e0%b2%bf%e0%b2%9f/">ಕಾಡಾನೆಯ ರೌದ್ರಾವತಾರ‌: ಸಿಟ್ಟಿಗೆದ್ದು ಗ್ರಾಮಸ್ಥರತ್ತ ನುಗ್ಗಿ ಜನರನ್ನ ಅಟ್ಟಾಡಿಸಿದ ಒಂಟಿ ಸಲಗ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಡಂಚಿನ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ : ಸುರಕ್ಷಿತವಾಗಿ ನಾಗರಹೊಳೆ ಅರಣ್ಯಕ್ಕೆ ಬಿಡುಗಡೆ </title>
		<link>https://www.justkannada.in/bonniefallenleopardvillageforest-edgesafelyreleasednagaraholeforest/</link>
		
		<dc:creator><![CDATA[JK Desk]]></dc:creator>
		<pubDate>Wed, 04 Nov 2020 07:07:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bonnie]]></category>
		<category><![CDATA[fallen]]></category>
		<category><![CDATA[forest]]></category>
		<category><![CDATA[forest edge]]></category>
		<category><![CDATA[leopard]]></category>
		<category><![CDATA[nagarahole]]></category>
		<category><![CDATA[released]]></category>
		<category><![CDATA[Safely]]></category>
		<category><![CDATA[village]]></category>
		<guid isPermaLink="false">https://www.justkannada.in/?p=43798</guid>

					<description><![CDATA[<p>ಮೈಸೂರು,ನವೆಂಬರ್,04,2020(www.justkannada.in) :  ಇತ್ತೀಚೆಗೆ ಜಾನುವಾರಗಳ ಮೇಲೆ ದಾಳಿ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿರುವ ಘಟನೆ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ನಡೆದಿದೆ. ತೆಂಕಲಕೊಪ್ಪಲು ಹಾಗೂ ಮೈದನಹಳ್ಳಿ ಸುತ್ತಮುತ್ತ ಚಿರತೆಯೊಂದು ಕುರಿ, ನಾಯಿಗಳ ಮೇಲೆ ದಾಳಿ ನಡೆಸಿ ಗ್ರಾಮದ ಜನರಲ್ಲಿ ಭಯ ಮೂಡಿಸಿ ಸಾಕಷ್ಟು ಉಪಟಳವನ್ನು ನೀಡಿತ್ತು. ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಚಿರತೆ ಸೆರೆಗಾಗಿ ಜಮೀನೊಂದರಲ್ಲಿ ಬೋನನ್ನು ಇರಿಸಿದ್ದರು. ಸದ್ಯ ಚಿರತೆ ಬೋನಿ​ಗೆ  ಬಿದ್ದಿದ್ದು, [&#8230;]</p>
<p>The post <a href="https://www.justkannada.in/bonniefallenleopardvillageforest-edgesafelyreleasednagaraholeforest/">ಕಾಡಂಚಿನ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ : ಸುರಕ್ಷಿತವಾಗಿ ನಾಗರಹೊಳೆ ಅರಣ್ಯಕ್ಕೆ ಬಿಡುಗಡೆ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,04,2020(www.justkannada.in)</strong> :  ಇತ್ತೀಚೆಗೆ ಜಾನುವಾರಗಳ ಮೇಲೆ ದಾಳಿ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿರುವ ಘಟನೆ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ತೆಂಕಲಕೊಪ್ಪಲು ಹಾಗೂ ಮೈದನಹಳ್ಳಿ ಸುತ್ತಮುತ್ತ ಚಿರತೆಯೊಂದು ಕುರಿ, ನಾಯಿಗಳ ಮೇಲೆ ದಾಳಿ ನಡೆಸಿ ಗ್ರಾಮದ ಜನರಲ್ಲಿ ಭಯ ಮೂಡಿಸಿ ಸಾಕಷ್ಟು ಉಪಟಳವನ್ನು ನೀಡಿತ್ತು. ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಚಿರತೆ ಸೆರೆಗಾಗಿ ಜಮೀನೊಂದರಲ್ಲಿ ಬೋನನ್ನು ಇರಿಸಿದ್ದರು.</p>
<p>ಸದ್ಯ ಚಿರತೆ ಬೋನಿ​ಗೆ  ಬಿದ್ದಿದ್ದು, ಈ ಚಿರತೆಯನ್ನು ಸುರಕ್ಷಿತವಾಗಿ ನಾಗರಹೊಳೆ ಅರಣ್ಯಕ್ಕೆ ಬಿಡಲಾಗಿದೆ‌ ಎಂದು ಅಧಿಕಾರಿಗಳು ತಿಳಿಸಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.<img loading="lazy" decoding="async" class="aligncenter size-medium wp-image-43799" src="https://www.justkannada.in/wp-content/uploads/2020/11/07-1-281x300.jpg" alt="Bonnie,fallen,leopard,village,forest edge,Safely,released,Nagarahole,Forest" width="281" height="300" /></p>
<p>key words : Bonnie-fallen-leopard-village-forest edge-Safely-released-Nagarahole-Forest</p>
<p>The post <a href="https://www.justkannada.in/bonniefallenleopardvillageforest-edgesafelyreleasednagaraholeforest/">ಕಾಡಂಚಿನ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ : ಸುರಕ್ಷಿತವಾಗಿ ನಾಗರಹೊಳೆ ಅರಣ್ಯಕ್ಕೆ ಬಿಡುಗಡೆ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಿಂಕೆ ಮಾಂಸ ಮಾರಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್ &#8230;</title>
		<link>https://www.justkannada.in/arrest-two-accused-selling-deer-meat-nagarahole/</link>
		
		<dc:creator><![CDATA[JK Desk]]></dc:creator>
		<pubDate>Tue, 22 Sep 2020 04:25:09 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accused]]></category>
		<category><![CDATA[arrest]]></category>
		<category><![CDATA[deer meat]]></category>
		<category><![CDATA[nagarahole]]></category>
		<category><![CDATA[selling]]></category>
		<category><![CDATA[Two]]></category>
		<guid isPermaLink="false">https://www.justkannada.in/?p=38851</guid>

					<description><![CDATA[<p>ಮೈಸೂರು,ಸೆಪ್ಟಂಬರ್ 22,2020(www.justkannada.in): ಜಿಂಕೆ ಮಾಂಸ ಮಾರಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸೂಳಗೋಡು ಗ್ರಾಮದ  ಮನು ಹಾಗೂ ಆಯರಹಳ್ಳಿ ಹಾಡಿಯ ಮಂಜು ಬಂಧಿತರು. ಬಂಧಿತರು ನಾಗರಹೊಳೆ ರಾಷ್ಟ್ರೀಯ ಉದ್ಯಾನದೊಳಗೆ ಜಿಂಕೆ ಬೇಟೆಯಾಡಿ ಮಾಂಸ ಸಾಗಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಎಸಿಎಫ್ ಸತೀಶ್ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಆನೆ ಚೌಕೂರು ವಲಯದ ಕೆಂಬಕೊಲ್ಲಿ ಬಳಿ ಬಂಧಿಸಲಾಗಿದೆ. ಬಂಧಿತರಿಂದ 20 ಕೆ.ಜಿ ಜಿಂಕೆ ಮಾಂಸ, ಸಿಂಗಲ್ ಬ್ಯಾರಲ್ ಗನ್ ವಶಕ್ಕೆ ಪಡೆಯಲಾಗಿದ್ದು, ದಾಳಿ ವೇಳೆ [&#8230;]</p>
<p>The post <a href="https://www.justkannada.in/arrest-two-accused-selling-deer-meat-nagarahole/">ಜಿಂಕೆ ಮಾಂಸ ಮಾರಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್ &#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್ 22,2020(<a href="https://www.justkannada.in">www.justkannada.in</a>):</strong> ಜಿಂಕೆ ಮಾಂಸ ಮಾರಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಸೂಳಗೋಡು ಗ್ರಾಮದ  ಮನು ಹಾಗೂ ಆಯರಹಳ್ಳಿ ಹಾಡಿಯ ಮಂಜು ಬಂಧಿತರು. ಬಂಧಿತರು ನಾಗರಹೊಳೆ ರಾಷ್ಟ್ರೀಯ ಉದ್ಯಾನದೊಳಗೆ ಜಿಂಕೆ ಬೇಟೆಯಾಡಿ ಮಾಂಸ ಸಾಗಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಎಸಿಎಫ್ ಸತೀಶ್ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಆನೆ ಚೌಕೂರು ವಲಯದ ಕೆಂಬಕೊಲ್ಲಿ ಬಳಿ ಬಂಧಿಸಲಾಗಿದೆ.<img loading="lazy" decoding="async" class="aligncenter size-medium wp-image-38852" src="https://www.justkannada.in/wp-content/uploads/2020/09/mattigodu-300x154.jpg" alt="Arrest - two -accused -selling -deer meat-Nagarahole" width="300" height="154" /></p>
<p>ಬಂಧಿತರಿಂದ 20 ಕೆ.ಜಿ ಜಿಂಕೆ ಮಾಂಸ, ಸಿಂಗಲ್ ಬ್ಯಾರಲ್ ಗನ್ ವಶಕ್ಕೆ ಪಡೆಯಲಾಗಿದ್ದು, ದಾಳಿ ವೇಳೆ ಸೂಳಗೋಡಿನ ರಾಜು ಹಾಗೂ ಗೋಣಿಕೊಪ್ಪದ ಪೂವಯ್ಯ ಎಂಬ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಪರಾರಿ ಆದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.</p>
<p>Key words: Arrest &#8211; two -accused -selling -deer meat-Nagarahole</p>
<p>The post <a href="https://www.justkannada.in/arrest-two-accused-selling-deer-meat-nagarahole/">ಜಿಂಕೆ ಮಾಂಸ ಮಾರಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್ &#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊರೋನಾ ಹೆಚ್ಚಳ ಹಿನ್ನೆಲೆ: ನಾಗರಹೊಳೆ, ಬಂಡೀಪುರ ಸಫಾರಿ ಬಂದ್&#8230;</title>
		<link>https://www.justkannada.in/corona-increase-nagarahole-bandipur-safari-bandh/</link>
		
		<dc:creator><![CDATA[JK Desk]]></dc:creator>
		<pubDate>Thu, 09 Jul 2020 09:34:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[bandh]]></category>
		<category><![CDATA[Bandipur.]]></category>
		<category><![CDATA[Corona]]></category>
		<category><![CDATA[Increase...]]></category>
		<category><![CDATA[nagarahole]]></category>
		<category><![CDATA[Safari.]]></category>
		<guid isPermaLink="false">https://www.justkannada.in/?p=31711</guid>

					<description><![CDATA[<p>ಮೈಸೂರು,ಜು,9,2020(www.justkannada.in): ಮೈಸೂರು ಜಿಲ್ಲೆಯಲ್ಲಿ  ದಿನೇ ದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ನಾಗರಹೊಳೆ, ಬಂಡೀಪುರ ಸಫಾರಿ ಬಂದ್ ಮಾಡಿ  ಮೈಸೂರು ಡಿಸಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ. ಜುಲೈ 10ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರಿಗೆ ಹೆಚ್.ಡಿ ಕೋಟೆ ತಾಲ್ಲೂಕಿನ ಎಲ್ಲಾ ಹೋಟೆಲ್, ರೆಸಾರ್ಟ್ ಲಾಡ್ಜ್ ಹೋಂ ಸ್ಟೇಗಳಲ್ಲಿ ವಸತಿ ಸೌಕರ್ಯ ನೀಡುವಂತಿಲ್ಲ. ಹೊಸ ಪ್ರವಾಸಿಗರಿಗೆ ಬುಕಿಂಗ್ ಮಾಡಿಕೊಳ್ಳದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಎಚ್ ಡಿ ಕೋಟೆ ವ್ಯಾಪ್ತಿಗೆ ಒಳಪಡುವ ಬಂಡೀಪುರ, ನಾಗರಹೊಳೆ ಅರಣ್ಯ ವ್ಯಾಪ್ತಿಯ ಸಫಾರಿಗಳಿಗೆ ನಿರ್ಬಂಧ [&#8230;]</p>
<p>The post <a href="https://www.justkannada.in/corona-increase-nagarahole-bandipur-safari-bandh/">ಕೊರೋನಾ ಹೆಚ್ಚಳ ಹಿನ್ನೆಲೆ: ನಾಗರಹೊಳೆ, ಬಂಡೀಪುರ ಸಫಾರಿ ಬಂದ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಜು,9,2020(<a href="https://www.justkannada.in">www.justkannada.in</a>): ಮೈಸೂರು ಜಿಲ್ಲೆಯಲ್ಲಿ  ದಿನೇ ದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ನಾಗರಹೊಳೆ, ಬಂಡೀಪುರ ಸಫಾರಿ ಬಂದ್ ಮಾಡಿ  ಮೈಸೂರು ಡಿಸಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಜುಲೈ 10ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರಿಗೆ ಹೆಚ್.ಡಿ ಕೋಟೆ ತಾಲ್ಲೂಕಿನ ಎಲ್ಲಾ ಹೋಟೆಲ್, ರೆಸಾರ್ಟ್ ಲಾಡ್ಜ್ ಹೋಂ ಸ್ಟೇಗಳಲ್ಲಿ ವಸತಿ ಸೌಕರ್ಯ ನೀಡುವಂತಿಲ್ಲ. ಹೊಸ ಪ್ರವಾಸಿಗರಿಗೆ ಬುಕಿಂಗ್ ಮಾಡಿಕೊಳ್ಳದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.</p>
<p>ಎಚ್ ಡಿ ಕೋಟೆ ವ್ಯಾಪ್ತಿಗೆ ಒಳಪಡುವ ಬಂಡೀಪುರ, ನಾಗರಹೊಳೆ ಅರಣ್ಯ ವ್ಯಾಪ್ತಿಯ ಸಫಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಹೊರಗಿನ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.</p>
<p>Key words: Corona- increase –Nagarahole- Bandipur- Safari- Bandh</p>
<p>&nbsp;</p>
<p>The post <a href="https://www.justkannada.in/corona-increase-nagarahole-bandipur-safari-bandh/">ಕೊರೋನಾ ಹೆಚ್ಚಳ ಹಿನ್ನೆಲೆ: ನಾಗರಹೊಳೆ, ಬಂಡೀಪುರ ಸಫಾರಿ ಬಂದ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
