<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Nandini-KMF- against -Amul- former CM –HD kumaraswamy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/nandini-kmf-against-amul-former-cm-hd-kumaraswamy/feed/" rel="self" type="application/rss+xml" />
	<link>https://www.justkannada.in/tag/nandini-kmf-against-amul-former-cm-hd-kumaraswamy/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 08 Apr 2023 05:30:13 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Nandini-KMF- against -Amul- former CM –HD kumaraswamy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/nandini-kmf-against-amul-former-cm-hd-kumaraswamy/</link>
	<width>32</width>
	<height>32</height>
</image> 
	<item>
		<title>ಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು ಸಂಚು: ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು- ಮಾಜಿ ಸಿಎಂ ಹೆಚ್.ಡಿಕೆ ಟ್ವೀಟ್.</title>
		<link>https://www.justkannada.in/nandini-kmf-against-amul-former-cm-hd-kumaraswamy/</link>
		
		<dc:creator><![CDATA[JK Desk]]></dc:creator>
		<pubDate>Sat, 08 Apr 2023 05:30:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Nandini-KMF- against -Amul- former CM –HD kumaraswamy]]></category>
		<guid isPermaLink="false">https://www.justkannada.in/?p=105794</guid>

					<description><![CDATA[<p>ಬೆಂಗಳೂರು,ಏಪ್ರಿಲ್,8,2023(www.justkannada.in): ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ನಡೆದಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿರುವುದಿಷ್ಟು&#8230; ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ನಡೆದಿದೆ 3ನೇ ಸಂಚು. ಸಂಚು1: ಅಮುಲ್ ಜತೆ ನಂದಿನಿ ವಿಲೀನ; ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ, ಸಂಚು2: ಮೊಸರಿನ [&#8230;]</p>
<p>The post <a href="https://www.justkannada.in/nandini-kmf-against-amul-former-cm-hd-kumaraswamy/">ಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು ಸಂಚು: ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು- ಮಾಜಿ ಸಿಎಂ ಹೆಚ್.ಡಿಕೆ ಟ್ವೀಟ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,8,2023(<a href="http://www.justkannada.in">www.justkannada.in</a>):</strong> ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ನಡೆದಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿರುವುದಿಷ್ಟು&#8230;</p>
<p>ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ನಡೆದಿದೆ 3ನೇ ಸಂಚು. ಸಂಚು1: ಅಮುಲ್ ಜತೆ ನಂದಿನಿ ವಿಲೀನ; ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ, ಸಂಚು2: ಮೊಸರಿನ ಮೇಲೆ ಹಿಂದಿಯ &#8216;ದಹಿ&#8217; ಪದ ಮುದ್ರಣ ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲ. 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ.</p>
<p>ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್ʼನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್ʼನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ ಎಂದು ಹೆಚ್.ಡಿಕೆ ಕಿಡಿಕಾರಿದ್ದಾರೆ.</p>
<p>ಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ, ಇದು ಸ್ಪಷ್ಟ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ.ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ.<img decoding="async" class="aligncenter size-full wp-image-97716" src="https://www.justkannada.in/wp-content/uploads/2022/10/hdk-1.jpg" alt="" width="500" height="281" srcset="https://www.justkannada.in/wp-content/uploads/2022/10/hdk-1.jpg 500w, https://www.justkannada.in/wp-content/uploads/2022/10/hdk-1-300x169.jpg 300w" sizes="(max-width: 500px) 100vw, 500px" /></p>
<p>ಬಿಜೆಪಿ ಡಬಲ್ ಎಂಜನ್ ಸರಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ. ಇದುರೆಗೂ ಇಷ್ಟೆಲ್ಲಾ ಆದರೂ ರಾಜ್ಯ  ಬಿಜೆಪಿ ಸರಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>
<p>ಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್ ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ.</p>
<p>ಕನ್ನಡಿಗರಿಗೆ ಅಮುಲ್ ಋಣಿ ಇರಬೇಕು. ಹೆಚ್.ಡಿ ದೇವೇಗೌಡರು ಪ್ರಧಾನಿ ಆಗಿದ್ದಾಗ,  ಹೆಚ್.ಡಿ ರೇವಣ್ಣ ಅವರು ಕೆಎಂಎಫ್ ಅಧ್ಯಕ್ಷರಾಗಿದ್ದಾಗ ಯಲಹಂಕ ಮದರ್ ಡೈರಿಯಲ್ಲಿ ವಿಶೇಷ ಐಸ್ ಕ್ರೀಮ್ ಘಟಕ ಸ್ಥಾಪಿಸಿ, ಈ ಘಟಕದಿಂದ ದಶಕಗಳಿಂದ ನಿತ್ಯವೂ  ಕೆಎಂಎಫ್ ದೊಡ್ಡ ಪ್ರಮಾಣದಲ್ಲಿ ಅಮುಲ್ ಬ್ರ್ಯಾಂಡ್ ಐಸ್ʼಕ್ರೀಮ್ ತಯಾರಿಸಿ ಈಗಲೂ ಕೊಡುತ್ತಿದೆ.</p>
<p>ಅಷ್ಟೇ ಅಲ್ಲ;‌ ರಾಜ್ಯ ಸರಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್ ʼಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್ʼಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.</p>
<p>ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು.</p>
<p>ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್ʼನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.</p>
<p>Key words: Nandini-KMF- against -Amul- former CM –HD kumaraswamy</p>
<p>The post <a href="https://www.justkannada.in/nandini-kmf-against-amul-former-cm-hd-kumaraswamy/">ಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು ಸಂಚು: ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು- ಮಾಜಿ ಸಿಎಂ ಹೆಚ್.ಡಿಕೆ ಟ್ವೀಟ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
