<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Narendra Modi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/narendra-modi/feed/" rel="self" type="application/rss+xml" />
	<link>https://www.justkannada.in/tag/narendra-modi/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 09 Aug 2025 07:49:55 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Narendra Modi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/narendra-modi/</link>
	<width>32</width>
	<height>32</height>
</image> 
	<item>
		<title>ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ</title>
		<link>https://www.justkannada.in/pm-narendra-modi/</link>
		
		<dc:creator><![CDATA[prashanth]]></dc:creator>
		<pubDate>Sat, 09 Aug 2025 07:49:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bengaluru]]></category>
		<category><![CDATA[Narendra Modi]]></category>
		<category><![CDATA[PM]]></category>
		<category><![CDATA[Tomorrow]]></category>
		<guid isPermaLink="false">https://www.justkannada.in/?p=143819</guid>

					<description><![CDATA[<p>ಬೆಂಗಳೂರು,ಆಗಸ್ಟ್,9,2025 (www.justkannada.in):  ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಲು ನಾಳೆ  ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ  ಆಗಮಿಸುವ ಪ್ರಧಾನಿ ಮೋದಿ ಹೆಲಿಕಾಪ್ಟರ್‌ ಮೂಲಕ ಮೇಖ್ರಿ ವೃತ್ತದ ಬಳಿಯಿರುವ ಎಚ್‌ಕ್ಯುಟಿಸಿ ಕೇಂದ್ರಕ್ಕೆ ಬರಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ 11.15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೇಲ್ವೆ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು-ಬೆಳಗಾವಿ ಮಾರ್ಗದ್ದೂ ಸೇರಿ ಒಟ್ಟು ದೇಶದಲ್ಲಿ ಹೊಸ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ [&#8230;]</p>
<p>The post <a href="https://www.justkannada.in/pm-narendra-modi/">ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,9,2025 (<a href="http://www.justkannada.in">www.justkannada.in</a>):</strong>  ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಲು ನಾಳೆ  ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ನಾಳೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ  ಆಗಮಿಸುವ ಪ್ರಧಾನಿ ಮೋದಿ ಹೆಲಿಕಾಪ್ಟರ್‌ ಮೂಲಕ ಮೇಖ್ರಿ ವೃತ್ತದ ಬಳಿಯಿರುವ ಎಚ್‌ಕ್ಯುಟಿಸಿ ಕೇಂದ್ರಕ್ಕೆ ಬರಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ 11.15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೇಲ್ವೆ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು-ಬೆಳಗಾವಿ ಮಾರ್ಗದ್ದೂ ಸೇರಿ ಒಟ್ಟು ದೇಶದಲ್ಲಿ ಹೊಸ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.</p>
<p>ನಂತರ 11.45ಕ್ಕೆ ಆರ್.ವಿ.ರಸ್ತೆಯ ರಾಗೀಗುಡ್ಡ ಮೆಟ್ರೋ ನಿಲ್ದಾಣದಲ್ಲಿ ನೂತನ ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಅದೇ ರೈಲಿನಲ್ಲಿ ಎಲೆಕ್ಟ್ರಾನಿಕ್‌ ಸಿಟಿಗೆ ಪ್ರಯಾಣಿಸಲಿದ್ದಾರೆ. 12.55ಕ್ಕೆ ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣಕ್ಕೆ ಆಗಮಿಸಿ ಸುಮಾರು ಒಂದು ಗಂಟೆ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.</p>
<p>ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ಮೋದಿ ಜೊತೆ 9 ನಾಯಕರಿಗೆ ಅವಕಾಶ ನೀಡಲಾಗಿದೆ. ರಾಜ್ಯಪಾಲ  ಥಾವರ್ ಚಂದ್ರ  ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಮನೋಹರ್ ಲಾಲ್  ಖಟ್ಟರ್ , ಅಶ್ವಿನಿ ವೈಷ್ಣವ್,  ಹೆಚ್ ಡಿ ಕುಮಾರಸ್ವಾಮಿ, ವಿ ಸೋಮಣ್ಣ ಶೋಭಾ ಕರಂದ್ಲಾಜೆ ಡಿಸಿಎಂ ಡಿಕೆ ಶಿವಕುಮಾರ್ ಸಂಸದ ತೇಜಸ್ವಿ ಸೂರ್ಯ, ಬಿವೈ ವಿಜಯೇಂದ್ರಗೆ ವೇದಿಕೆಯಲ್ಲಿ ಅವಕಾಶ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>Key words: PM, Narendra Modi, Bengaluru, tomorrow</p>
<p>The post <a href="https://www.justkannada.in/pm-narendra-modi/">ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನರೇಂದ್ರ ಮೋದಿ ಅವರಷ್ಟು ದೊಡ್ಡ ಸುಳ್ಳುಗಾರ ಮತ್ತೊಬ್ಬರಿಲ್ಲ- ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ</title>
		<link>https://www.justkannada.in/liar-narendra-modi-minister-priyank-kharge/</link>
		
		<dc:creator><![CDATA[prashanth]]></dc:creator>
		<pubDate>Fri, 08 Nov 2024 12:14:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[liar]]></category>
		<category><![CDATA[minister]]></category>
		<category><![CDATA[Narendra Modi]]></category>
		<category><![CDATA[Priyank Kharge]]></category>
		<guid isPermaLink="false">https://www.justkannada.in/?p=131806</guid>

					<description><![CDATA[<p>ಬೆಂಗಳೂರು ,ನವೆಂಬರ್,8,2024 (www.justkannada.in): ಕಪ್ಪು ಹಣ ತರುವುದಕ್ಕಾಗಿ ನೋಟು ಅಮಾನ್ಯೀಕರಣ ಮಾಡಿದ್ದೇವೆ ಎಂದರು. ಆದರೆ ಕಪು ಹಣ ವಾಪಸ್ ಬಂತಾ? ನರೇಂದ್ರ ಮೋದಿ ಅವರಷ್ಟು ದೊಡ್ಡ ಸುಳ್ಳುಗಾರ ಮತ್ತೊಬ್ಬರಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಇಂದು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಇಂದು ನವೆಂಬರ್ 8 ನೋಟು ಅಮಾನೀಕರಣ ವರ್ಷಾಚರಣೆ. ಬಿಜೆಪಿಯವರು ಇದರ ಸಂಭ್ರಮಾಚರಣೆ ಮಾಡಿದ್ದೀರಾ? ಇಲ್ಲ. ಕಪ್ಪು ಹಣ ವಾಪಸ್ ತರಲು ನೋಟು ಅಮಾನೀಕರಣ ಮಾಡಲಾಗಿದೆ ಎಂದು ಹೇಳಿದ್ದರು. ಆದರೆ [&#8230;]</p>
<p>The post <a href="https://www.justkannada.in/liar-narendra-modi-minister-priyank-kharge/">ನರೇಂದ್ರ ಮೋದಿ ಅವರಷ್ಟು ದೊಡ್ಡ ಸುಳ್ಳುಗಾರ ಮತ್ತೊಬ್ಬರಿಲ್ಲ- ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂ<strong>ಗಳೂರು</strong><strong> ,</strong><strong>ನವೆಂಬರ್,8,2024 (<a href="http://www.justkannada.in">www.justkannada.in</a>): </strong>ಕಪ್ಪು ಹಣ ತರುವುದಕ್ಕಾಗಿ ನೋಟು ಅಮಾನ್ಯೀಕರಣ ಮಾಡಿದ್ದೇವೆ ಎಂದರು. ಆದರೆ ಕಪು ಹಣ ವಾಪಸ್ ಬಂತಾ? ನರೇಂದ್ರ ಮೋದಿ ಅವರಷ್ಟು ದೊಡ್ಡ ಸುಳ್ಳುಗಾರ ಮತ್ತೊಬ್ಬರಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಇಂದು ನವೆಂಬರ್ 8 ನೋಟು ಅಮಾನೀಕರಣ ವರ್ಷಾಚರಣೆ. ಬಿಜೆಪಿಯವರು ಇದರ ಸಂಭ್ರಮಾಚರಣೆ ಮಾಡಿದ್ದೀರಾ? ಇಲ್ಲ. ಕಪ್ಪು ಹಣ ವಾಪಸ್ ತರಲು ನೋಟು ಅಮಾನೀಕರಣ ಮಾಡಲಾಗಿದೆ ಎಂದು ಹೇಳಿದ್ದರು. ಆದರೆ ಕಪು ಹಣ ವಾಪಸ್ ಬಂತಾ? ಬ್ಯಾಂಕ್ ಎಟಿಎಂ ಮುಂದೆ ಸರತಿ ಸಾಲಿನಲ್ಲಿ ನಿಂತವರು ಎಷ್ಟು ಜನ ಹೇಳಿ? ನರೇಂದ್ರ ಮೋದಿ ಅವರಷ್ಟು ದೊಡ್ಡ ಸುಳ್ಳುಗಾರ ಮತ್ತೊಬ್ಬರಿಲ್ಲ. ನರೇಂದ್ರ ಮೋದಿ ಬಿಜೆಪಿಯವರು ಸುಳಿನ ಫ್ಯಾಕ್ಟರಿ ಇಟ್ಟುಕೊಂಡಿದ್ದಾರೆ  ಎಂದು ಗುಡುಗಿದರು.</p>
<p>ರಾಜ್ಯದಲ್ಲಿ ನಾವು ವಕ್ಫ್ ಆಸ್ತಿ ಪತ್ತೆ ಹಚ್ಚಿ ರಕ್ಷಣೆ ಮಾಡುತ್ತೇವೆ. ಜಿಪಿಎಸ್ ಮಾದರಿಯಲ್ಲಿ ವಕ್ಫ್ ಆಸ್ತಿಯನ್ನು ಪತ್ತೆ ಹಚ್ಚುತ್ತೇವೆ ವಕ್ಫ್ ಆಸ್ತಿ ಒತ್ತುವರಿ ಮಾಡುವುದಾಗಿ ನಿಮ್ಮ ಸರ್ಕಾರ ಹೇಳಿತ್ತು ಎಂದು ಕಿಡಿಕಾರಿದ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯಕ್ಕೆ ಜೆಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ಬಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ , ಅದು ಜಂಟಿ ಸದನ ಸಮಿತಿ ಅಲ್ಲ. ಬಿಜೆಪಿ ಸಮಿತಿ. ಅವರೊಬ್ಬರೇ ಹೇಗೆ ಬಂದರು?ಸ ಮಿತಿ ಸದಸ್ಯರು ಯಾಕೆ ಬರಲಿಲ್ಲ ಜಂಟಿ ಸಮಿತಿ ಸದನ ಸಮಿತಿಯ ರಾಜಕೀಯ ಪ್ರೇರಿತವಾಗಿದೆ ಎಂದು ಟೀಕಿಸಿದರು.</p>
<p>Key words:  liar, Narendra Modi, minister, Priyank Kharge</p>
<p>The post <a href="https://www.justkannada.in/liar-narendra-modi-minister-priyank-kharge/">ನರೇಂದ್ರ ಮೋದಿ ಅವರಷ್ಟು ದೊಡ್ಡ ಸುಳ್ಳುಗಾರ ಮತ್ತೊಬ್ಬರಿಲ್ಲ- ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಿಕ್ಷಕರು ಸಾಮಾಜಿಕ ಮಾಧ್ಯಮಗಳ ಮೂಲಕ ಪರಸ್ಪರ ಸಂಪರ್ಕ ಸಾಧಿಸಬೇಕು : ಪ್ರಧಾನಿ ಮೋದಿ ಕರೆ</title>
		<link>https://www.justkannada.in/narendra-modi-interacted-with-teachers/</link>
		
		<dc:creator><![CDATA[mahesh]]></dc:creator>
		<pubDate>Fri, 06 Sep 2024 12:08:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[interacted with teachers]]></category>
		<category><![CDATA[Narendra Modi]]></category>
		<category><![CDATA[Prime Minister]]></category>
		<category><![CDATA[the National Teachers Awards.]]></category>
		<category><![CDATA[who have been conferred]]></category>
		<guid isPermaLink="false">https://www.justkannada.in/?p=128935</guid>

					<description><![CDATA[<p>&#160; ನವ ದೆಹಲಿ, ಸೆ.06,2024: (www.justkannada.in news) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗೆ ಸಂವಾದ ನಡೆಸಿದರು. ಪ್ರಶಸ್ತಿ ಪುರಸ್ಕೃತರು ತಮ್ಮ ಬೋಧನಾ ಅನುಭವವನ್ನು ಪ್ರಧಾನಮಂತ್ರಿ ಜತೆಗೆ ಹಂಚಿಕೊಂಡರು. ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿಸಲು ತಾವು ಬಳಸುವ ಆಸಕ್ತಿದಾಯಕ ತಂತ್ರಗಳ ಬಗ್ಗೆಯೂ ಅವರು ಮಾತನಾಡಿದರು. ತಮ್ಮ ನಿಯಮಿತ ಬೋಧನಾ ಕೆಲಸದ ಜೊತೆಗೆ ತಾವು ಮಾಡುತ್ತಿರುವ ಸಾಮಾಜಿಕ ಕಾರ್ಯಗಳ ಉದಾಹರಣೆಗಳನ್ನು ಹಂಚಿಕೊಂಡರು. ಅವರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ, ಬೋಧನಾ [&#8230;]</p>
<p>The post <a href="https://www.justkannada.in/narendra-modi-interacted-with-teachers/">ಶಿಕ್ಷಕರು ಸಾಮಾಜಿಕ ಮಾಧ್ಯಮಗಳ ಮೂಲಕ ಪರಸ್ಪರ ಸಂಪರ್ಕ ಸಾಧಿಸಬೇಕು : ಪ್ರಧಾನಿ ಮೋದಿ ಕರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ನವ ದೆಹಲಿ, ಸೆ.06,2024: (<a href="http://www.justkannada.in">www.justkannada.in</a> news) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗೆ ಸಂವಾದ ನಡೆಸಿದರು.</p>
<p>ಪ್ರಶಸ್ತಿ ಪುರಸ್ಕೃತರು ತಮ್ಮ ಬೋಧನಾ ಅನುಭವವನ್ನು ಪ್ರಧಾನಮಂತ್ರಿ ಜತೆಗೆ ಹಂಚಿಕೊಂಡರು. ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿಸಲು ತಾವು ಬಳಸುವ ಆಸಕ್ತಿದಾಯಕ ತಂತ್ರಗಳ ಬಗ್ಗೆಯೂ ಅವರು ಮಾತನಾಡಿದರು.</p>
<p><img decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ತಮ್ಮ ನಿಯಮಿತ ಬೋಧನಾ ಕೆಲಸದ ಜೊತೆಗೆ ತಾವು ಮಾಡುತ್ತಿರುವ ಸಾಮಾಜಿಕ ಕಾರ್ಯಗಳ ಉದಾಹರಣೆಗಳನ್ನು ಹಂಚಿಕೊಂಡರು. ಅವರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ, ಬೋಧನಾ ಕಲೆಗೆ ಶಿಕ್ಷಕರ ಸಮರ್ಪಣೆ ಮತ್ತು ಹಲವು ವರ್ಷಗಳಿಂದ ಅವರು ಪ್ರದರ್ಶಿಸಿದ ಗಮನಾರ್ಹ ಉತ್ಸಾಹ ಶ್ಲಾಘಿಸಿದರು, ಇದನ್ನು ಪ್ರಶಸ್ತಿಗಳ ಮೂಲಕ ಗುರುತಿಸಲಾಗಿದೆ ಎಂದರು.</p>
<p>ಇದೇ ವೇಳೆ ಪ್ರಧಾನಿ ಮೋದಿ,  ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮದ ಬಗ್ಗೆ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಜತೆ  ಚರ್ಚಿಸಿದರು. ಮಾತೃಭಾಷೆಯಲ್ಲಿ ಶಿಕ್ಷಣವನ್ನು ಪಡೆಯುವ ಮಹತ್ವದ ಬಗ್ಗೆ ಮಾತನಾಡಿದರು. ಶಿಕ್ಷಕರು ವಿದ್ಯಾರ್ಥಿಗಳಿಗೆ ಸ್ಥಳೀಯ ಜಾನಪದವನ್ನು ವಿವಿಧ ಭಾಷೆಗಳಲ್ಲಿ ಕಲಿಸಬಹುದು, ಇದರಿಂದ ವಿದ್ಯಾರ್ಥಿಗಳು ಬಹು ಭಾಷೆಗಳನ್ನು ಕಲಿಯಬಹುದು ಮತ್ತು ಭಾರತದ ರೋಮಾಂಚಕ ಸಂಸ್ಕೃತಿಗೆ ತೆರೆದುಕೊಳ್ಳಬಹುದು ಎಂದು ಅವರು ಸಲಹೆ ನೀಡಿದರು.</p>
<p>ಭಾರತದ ವೈವಿಧ್ಯತೆಯನ್ನು ಅನ್ವೇಷಿಸಲು ಶಿಕ್ಷಕರು ತಮ್ಮ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರವಾಸಗಳಿಗೆ ಕರೆದೊಯ್ಯಬಹುದು, ಇದು ಅವರ ಕಲಿಕೆಗೆ ಸಹಾಯ ಮಾಡುತ್ತದೆ ಮತ್ತು  ದೇಶದ ಬಗ್ಗೆ ಸಮಗ್ರ ರೀತಿಯಲ್ಲಿ ತಿಳಿದುಕೊಳ್ಳಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ಹೇಳಿದರು.</p>
<p>ಇದು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಮತ್ತು ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡುತ್ತದೆ ಎಂದೂ ಅವರು ಅಭಿಪ್ರಾಯಪಟ್ಟರು.</p>
<p><img loading="lazy" decoding="async" class="alignleft size-full wp-image-85820" src="https://www.justkannada.in/wp-content/uploads/2022/02/teacher.jpg" alt="" width="650" height="378" srcset="https://www.justkannada.in/wp-content/uploads/2022/02/teacher.jpg 650w, https://www.justkannada.in/wp-content/uploads/2022/02/teacher-600x349.jpg 600w, https://www.justkannada.in/wp-content/uploads/2022/02/teacher-300x174.jpg 300w" sizes="auto, (max-width: 650px) 100vw, 650px" /></p>
<p>ಪ್ರಶಸ್ತಿ ವಿಜೇತ ಶಿಕ್ಷಕರು ಸಾಮಾಜಿಕ ಮಾಧ್ಯಮಗಳ ಮೂಲಕ ಪರಸ್ಪರ ಸಂಪರ್ಕ ಸಾಧಿಸಬೇಕು ಮತ್ತು ತಮ್ಮ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಬೇಕು, ಇದರಿಂದ ಪ್ರತಿಯೊಬ್ಬರೂ ಅಂತಹ ಅಭ್ಯಾಸಗಳಿಂದ ಕಲಿಯಬಹುದು, ಹೊಂದಿಕೊಳ್ಳಬಹುದು ಮತ್ತು ಪ್ರಯೋಜನ ಪಡೆಯಬಹುದು ಎಂದು ಪ್ರಧಾನಿ ಸಲಹೆ ನೀಡಿದರು.</p>
<p>ಶಿಕ್ಷಕರು ರಾಷ್ಟ್ರಕ್ಕೆ ಬಹಳ ಮುಖ್ಯವಾದ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಮತ್ತು ಇಂದಿನ ಯುವಕರನ್ನು ವಿಕ್ಷಿತ ಭಾರತಕ್ಕಾಗಿ ಸಿದ್ಧಪಡಿಸುವ ಜವಾಬ್ದಾರಿ ಅವರ ಕೈಯಲ್ಲಿದೆ ಎಂದು ಪ್ರಧಾನಿ ಹೇಳಿದರು.</p>
<p><a href="https://www.justkannada.in/wp-admin/post.php?post=128439&amp;action=edit">Edit Post “ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ  ಆಯ್ಕೆಗೊಂಡ ಮೈಸೂರು ಶಿಕ್ಷಕ” ‹ Just Kannada &#8211; Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ — WordPress</a></p>
<p><strong>ಹಿನ್ನೆಲೆ</strong></p>
<p>ತಮ್ಮ ಬದ್ಧತೆ ಮತ್ತು ಕಠಿಣ ಪರಿಶ್ರಮದ ಮೂಲಕ ಶಿಕ್ಷಣ ಕ್ಷೇತ್ರದ ಗುಣಮಟ್ಟವನ್ನು ಸುಧಾರಿಸಿದ್ದಲ್ಲದೆ ತಮ್ಮ ವಿದ್ಯಾರ್ಥಿಗಳ ಜೀವನವನ್ನು ಶ್ರೀಮಂತಗೊಳಿಸಿದ ದೇಶದ ಕೆಲವು ಅತ್ಯುತ್ತಮ ಶಿಕ್ಷಕರ ಅನನ್ಯ ಕೊಡುಗೆಯನ್ನು ಆಚರಿಸುವುದು ಮತ್ತು ಗೌರವಿಸುವುದು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳ ಉದ್ದೇಶವಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಯ್ಕೆಯಾದ 50 ಶಿಕ್ಷಕರು, ಉನ್ನತ ಶಿಕ್ಷಣ ಇಲಾಖೆಯಿಂದ 16 ಶಿಕ್ಷಕರು ಮತ್ತು ಕೌಶಲ್ಯ ಅಭಿವೃದ್ಧಿ ಹಾಗು ಉದ್ಯಮಶೀಲತೆ ಸಚಿವಾಲಯದಿಂದ ಆಯ್ಕೆಯಾದ 16 ಶಿಕ್ಷಕರು ಸೇರಿದಂತೆ ದೇಶಾದ್ಯಂತ 82 ಶಿಕ್ಷಕರನ್ನು ಈ ವರ್ಷದ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.</p>
<p>key words: Prime Minister, Narendra Modi, interacted with teachers, who have been conferred, the National Teachers Awards.<img decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p><strong>SUMMARY:</strong></p>
<p>Prime Minister Narendra Modi interacted with  teachers who have been conferred the National Teachers Awards at his residence at 7, Lok Kalyan Marg earlier today.</p>
<p>The awardees shared their teaching experience with the Prime Minister. They also talked about interesting techniques used by them to make learning more interesting. They also shared examples of social work being done by them along with their regular teaching work. Interacting with them, the Prime Minister commended their dedication to the craft of teaching and the remarkable zeal they have displayed over the years, which has been recognized through the Awards.</p>
<p><img loading="lazy" decoding="async" class="alignleft size-full wp-image-118600" src="https://www.justkannada.in/wp-content/uploads/2024/01/pariksha.webp" alt="" width="500" height="250" srcset="https://www.justkannada.in/wp-content/uploads/2024/01/pariksha.webp 500w, https://www.justkannada.in/wp-content/uploads/2024/01/pariksha-300x150.webp 300w" sizes="auto, (max-width: 500px) 100vw, 500px" /></p>
<p>Prime Minister discussed the impact of the National Education Policy and spoke about the significance of attaining education in one’s mother tongue. He suggested that the teachers can teach local folklore to students in different languages, so that the students can learn multiple languages and also get exposure to the vibrant culture of India.</p>
<p>Prime Minister said that the teachers can take their students on educational tours to explore India&#8217;s diversity, which will aid their learning and also help them get to know about their country in a holistic manner. He added that this will boost tourism and give a fillip to the local economy as well.</p>
<p>Prime Minister suggested that the awardee teachers should connect with each other through social media and share their best practices so that everyone can learn, adapt and benefit from such practices.</p>
<p>Prime Minister said that teachers are rendering a very important service to the nation and the responsibility of preparing today’s youth for Viksit Bharat rests in their hands.</p>
<p><strong>Background</strong></p>
<p><img loading="lazy" decoding="async" class="alignleft size-full wp-image-122769" src="https://www.justkannada.in/wp-content/uploads/2024/04/modi-2.jpg" alt="" width="500" height="280" srcset="https://www.justkannada.in/wp-content/uploads/2024/04/modi-2.jpg 500w, https://www.justkannada.in/wp-content/uploads/2024/04/modi-2-300x168.jpg 300w, https://www.justkannada.in/wp-content/uploads/2024/04/modi-2-150x84.jpg 150w" sizes="auto, (max-width: 500px) 100vw, 500px" /></p>
<p>The purpose of the National Teachers Awards is to celebrate and honour the unique contribution of some of the finest teachers in the country who through their commitment and hard work have not only improved the quality of the education sector but also enriched the lives of their students. For the awards this year, 82 teachers from across the country were selected which includes 50 teachers selected by the Department of School Education &amp; Literacy, 16 teachers by the Department of Higher Education and 16 teachers by the Ministry of Skill Development and Entrepreneurship.</p>
<p><img decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>The post <a href="https://www.justkannada.in/narendra-modi-interacted-with-teachers/">ಶಿಕ್ಷಕರು ಸಾಮಾಜಿಕ ಮಾಧ್ಯಮಗಳ ಮೂಲಕ ಪರಸ್ಪರ ಸಂಪರ್ಕ ಸಾಧಿಸಬೇಕು : ಪ್ರಧಾನಿ ಮೋದಿ ಕರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನರೇಂದ್ರ ಮೋದಿಯನ್ನ ಕೊಂಡಾಡಿದ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್.</title>
		<link>https://www.justkannada.in/chandrababu-naidu-nitish-kumar-narendra-modi/</link>
		
		<dc:creator><![CDATA[prashanth]]></dc:creator>
		<pubDate>Fri, 07 Jun 2024 11:04:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chandrababu Naidu]]></category>
		<category><![CDATA[Narendra Modi]]></category>
		<category><![CDATA[Nitish Kumar]]></category>
		<guid isPermaLink="false">https://www.justkannada.in/?p=124628</guid>

					<description><![CDATA[<p>ನವದೆಹಲಿ,ಜೂನ್,7,2024 (www.justkannada.in): 18 ಲೋಕಸಭೆ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದು ಜೂನ್ 9 ರಂದು ಸಂಜೆ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಮಧ್ಯೆ ಇಂದು ನಡೆದ ಎನ್ ಡಿಎ ಸಂಸದೀಯ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ನಿತೀಶ್ ಕುಮಾರ್ ಕೊಂಡಾಡಿದ್ದಾರೆ. ಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಮೋದಿ ಅವರು ಆಂಧ್ರಕ್ಕೆ  ಬಂದು ಪ್ರಚಾರ ಮಾಡಿದರು 3 ತಿಂಗಳು ನಿರಂತರವಾಗಿ ಪ್ರಚಾರ [&#8230;]</p>
<p>The post <a href="https://www.justkannada.in/chandrababu-naidu-nitish-kumar-narendra-modi/">ನರೇಂದ್ರ ಮೋದಿಯನ್ನ ಕೊಂಡಾಡಿದ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜೂನ್,7,2024 (<a href="http://www.justkannada.in">www.justkannada.in</a>):</strong> 18 ಲೋಕಸಭೆ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದು ಜೂನ್ 9 ರಂದು ಸಂಜೆ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಮಧ್ಯೆ ಇಂದು ನಡೆದ ಎನ್ ಡಿಎ ಸಂಸದೀಯ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ನಿತೀಶ್ ಕುಮಾರ್ ಕೊಂಡಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಮೋದಿ ಅವರು ಆಂಧ್ರಕ್ಕೆ  ಬಂದು ಪ್ರಚಾರ ಮಾಡಿದರು 3 ತಿಂಗಳು ನಿರಂತರವಾಗಿ ಪ್ರಚಾರ ಮಾಡಿದರು. ಅಮಿತ್ ಶಾ ಆಂಧ್ರದಲ್ಲಿ ಮಾಡಿದ ಪ್ರಚಾರ ಹೊಸ ಅಲೆ ಸೃಷ್ಠಿಸಿತು ಭಾರತವನ್ನ ಜಾಗತಿಕ ಶಕ್ತಿಯಾಗಿಸಲು ಮೋದಿ ಶ್ರಮಪಡುತ್ತಿದ್ದಾರೆ. ದೇಶದ ತಲಾದಾಯ ಹೆಚ್ಚಳವಾಗಿದ. ಅಭಿವೃದ್ದಿ ಕುರಿತು ಮೋದಿಗೆ ದೂರದೃಷ್ಠಿ ಇದೆ. ಮೋದಿಯಿಂದ ಮಾತ್ರ ಬಡತನ ಮುಕ್ತ ಸಾಧ್ಯ.  ಟಿಡಿಪಿಯಿಂದ ಮೋದಿಗೆ ಬೆಂಬಲ ನೀಡುತ್ತೇವೆ ಎಂದರು.   <img loading="lazy" decoding="async" class="aligncenter size-full wp-image-124629" src="https://www.justkannada.in/wp-content/uploads/2024/06/modi.jpg" alt="" width="500" height="280" srcset="https://www.justkannada.in/wp-content/uploads/2024/06/modi.jpg 500w, https://www.justkannada.in/wp-content/uploads/2024/06/modi-300x168.jpg 300w, https://www.justkannada.in/wp-content/uploads/2024/06/modi-150x84.jpg 150w" sizes="auto, (max-width: 500px) 100vw, 500px" /></p>
<p>ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ, ಮೋದಿ ಸರಿಯಾದ ಸಮಯಕ್ಕೆ ಸೂಕ್ತ ನಾಯಕರಾಗಿ ಆಯ್ಕೆಯಾಗಿದ್ದಾರೆ. ಮೋದಿ ನೇತೃತ್ವದಲ್ಲಿ 3ನೇ ಬಾರಿ ಸರ್ಕಾರ ರಚಿಸುತ್ತಿರುವುದು ಐತಿಹಾಸಿಕ ದಿನ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.</p>
<p>ನಿತೀಶ್​ ಕುಮಾರ್  ಮಾತನಾಡಿ, ನರೇಂದ್ರ ಮೋದಿ ದೇಶದ ಸೇವೆ ಮಾಡಿದ್ದಾರೆ, ಮುಂದಿನ ಅವಧಿಯಲ್ಲಿ ಏನು ಬಾಕಿ ಉಳಿದಿದೆ ಅದನ್ನ ಮಾಡಲಿದ್ದಾರೆ. ಅಲ್ಲಿ ಇಲ್ಲಿ ವಿರೋಧ ಪಕ್ಷದವರು ಗೆದ್ದಿದ್ದಾರೆ ಮುಂದಿನ ಬಾರಿ ಎಲ್ಲರೂ ಸೋಲಲಿದ್ದಾರೆ. ಮೋದಿ ಅವರಿಗೆ ಈಗ ಮತ್ತೊಂದು ಅವಕಾಶ ಸಿಕ್ಕಿದೆ ಅವರಿಗೆ ನಮ್ಮ ಬೆಂಬಲವಿದೆ ಎಂದು ಹೇಳಿದರು.</p>
<p>Key words: Chandrababu Naidu,  Nitish Kumar, Narendra Modi</p>
<p>The post <a href="https://www.justkannada.in/chandrababu-naidu-nitish-kumar-narendra-modi/">ನರೇಂದ್ರ ಮೋದಿಯನ್ನ ಕೊಂಡಾಡಿದ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅರ್ಥವ್ಯವಸ್ಥೆಯಲ್ಲಿ ಭಾರತ ಶೀಘ್ರದಲ್ಲೇ 3ನೇ ಸ್ಥಾನಕ್ಕೆ ಬರಲಿದೆ-ಪ್ರಧಾನಿ ನರೇಂದ್ರ ಮೋದಿ.</title>
		<link>https://www.justkannada.in/india-will-soon-3rd-place-economy-pm-narendra-modi/</link>
		
		<dc:creator><![CDATA[prashanth]]></dc:creator>
		<pubDate>Tue, 19 Sep 2023 07:46:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[India- will -soon - 3rd place – economy]]></category>
		<category><![CDATA[Narendra Modi]]></category>
		<category><![CDATA[PM]]></category>
		<guid isPermaLink="false">https://www.justkannada.in/?p=112641</guid>

					<description><![CDATA[<p>ನವದೆಹಲಿ,ಸೆಪ್ಟಂಬರ್,19,2023(www.justkannada.in): ಅರ್ಥವ್ಯವಸ್ಥೆಯಲ್ಲಿ ಭಾರತ ಶೀಘ್ರದಲ್ಲೇ 3ನೇ ಸ್ಥಾನಕ್ಕೆ ಬರಲಿದೆ. ವಿಶ್ವದಲ್ಲಿ ಇಂದು ಭಾರತ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಭಾರತದಲ್ಲಿನ ವೇಗದ ಅಭಿವೃದ್ಧಿ ವಿಶ್ವ ಬೆರಗುಗಣ್ಣಿನಿಂದ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇಂದಿನಿಂದ ಹಳೇ ಸಂಸತ್​ ಭವನದಲ್ಲಿ ಕಲಾಪಕ್ಕೆ ವಿದಾಯ ಹಿನ್ನೆಲೆ ಸಂಸತ್​ ಭವನದ ಸೆಂಟ್ರಲ್ ಹಾಲ್​ ನಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ, ಹೊಸ ಸಂಸತ್ ಭವನದತ್ತ ಹೆಜ್ಜೆ ಇಡುತ್ತಿದ್ದೇವೆ ಸೆಂಟ್ರಲ್ ಹಾಲ್ ನಮ್ಮ ಭಾವನೆಗಳಿಂದ ತುಂಬಿದೆ . ಹೊಸ ಭವಿಷ್ಯವನ್ನು ಆರಂಭಿಸಲಿದ್ದೇವೆ. ಸೆಂಟ್ರಲ್ [&#8230;]</p>
<p>The post <a href="https://www.justkannada.in/india-will-soon-3rd-place-economy-pm-narendra-modi/">ಅರ್ಥವ್ಯವಸ್ಥೆಯಲ್ಲಿ ಭಾರತ ಶೀಘ್ರದಲ್ಲೇ 3ನೇ ಸ್ಥಾನಕ್ಕೆ ಬರಲಿದೆ-ಪ್ರಧಾನಿ ನರೇಂದ್ರ ಮೋದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಸೆಪ್ಟಂಬರ್,19,2023(<a href="http://www.justkannada.in">www.justkannada.in</a>):</strong> ಅರ್ಥವ್ಯವಸ್ಥೆಯಲ್ಲಿ ಭಾರತ ಶೀಘ್ರದಲ್ಲೇ 3ನೇ ಸ್ಥಾನಕ್ಕೆ ಬರಲಿದೆ. ವಿಶ್ವದಲ್ಲಿ ಇಂದು ಭಾರತ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಭಾರತದಲ್ಲಿನ ವೇಗದ ಅಭಿವೃದ್ಧಿ ವಿಶ್ವ ಬೆರಗುಗಣ್ಣಿನಿಂದ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದಿನಿಂದ ಹಳೇ ಸಂಸತ್​ ಭವನದಲ್ಲಿ ಕಲಾಪಕ್ಕೆ ವಿದಾಯ ಹಿನ್ನೆಲೆ ಸಂಸತ್​ ಭವನದ ಸೆಂಟ್ರಲ್ ಹಾಲ್​ ನಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ, ಹೊಸ ಸಂಸತ್ ಭವನದತ್ತ ಹೆಜ್ಜೆ ಇಡುತ್ತಿದ್ದೇವೆ ಸೆಂಟ್ರಲ್ ಹಾಲ್ ನಮ್ಮ ಭಾವನೆಗಳಿಂದ ತುಂಬಿದೆ . ಹೊಸ ಭವಿಷ್ಯವನ್ನು ಆರಂಭಿಸಲಿದ್ದೇವೆ. ಸೆಂಟ್ರಲ್ ಹಾಲ್ ಹಲವು ಐತಿಹಾಸಿಕ ವಿಷಯಗಳಿಗೆ ಸಾಕ್ಷಿಯಾಗಿದೆ.  ಹಳೇ ಸಂಸತ್  ಭವನ್ ಭಾವನೆಗಳೊಂದಿಗೆ ಬೆಸೆದುಕೊಂಡಿದೆ.  ಸಂವಿಧಾನವನ್ನ ಇದೇ ಸಂಸತ್ ಭವನದಲ್ಲಿ ಅನುಷ್ಠಾನಗೊಳಿಸಲಾಗಿದೆ. ಹಳೇ ಸಂಸತ್ ಭವನದಲ್ಲಿ 4000 ಸಾವಿರಕ್ಕೂ ಹೆಚ್ಚು ಕಾನೂನು ಜಾರಿಯಾಗಿದೆ ಎಂದರು.<img loading="lazy" decoding="async" class="aligncenter size-full wp-image-109899" src="https://www.justkannada.in/wp-content/uploads/2023/07/pm-modi.jpg" alt="" width="500" height="281" srcset="https://www.justkannada.in/wp-content/uploads/2023/07/pm-modi.jpg 500w, https://www.justkannada.in/wp-content/uploads/2023/07/pm-modi-300x169.jpg 300w" sizes="auto, (max-width: 500px) 100vw, 500px" /></p>
<p>ಇದೇ ಸಂಸತ್ ಭವನದಲ್ಲಿ ನಮ್ಮ ಸರ್ಕಾರ ಹಲವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ . ಇದೇ ಸಂಸತ್ ಭವನದಲ್ಲಿ ಮುಸ್ಲೀಂ ಮಹಿಳೆರಿಯಗೆ ನ್ಯಾಯ ಒದಗಿಸಿದ್ದೇವೆ. ತ್ರಿವಳಿ ತಲಾಖ್ ರದ್ದುಗೊಳಿಸಿ ನ್ಯಾಯ ಕೊಡಿಸಿದ್ದೇವೆ.  ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ &amp; ಅಭಿವೃದ್ಧಿಯತ್ತ ಸಾಗುತ್ತಿದೆ. ಭಾರತ ನಿಲ್ಲುವುದಿಲ್ಲ, ಸದಾ ಹೊಸದನ್ನು ಕಲಿಯಲು ಪ್ರಯತ್ನಿಸುತ್ತದೆ. ಆತ್ಮನಿರ್ಭರ್ ಯೋಜನೆಯನ್ನು ಯಶಸ್ವಿಗೊಳಿಸಲು ನಿರಂತರ ಪ್ರಯತ್ನ ಮಾಡಲಾಗುತ್ತಿದೆ ಎಂದರು.</p>
<p>Key words: India- will -soon &#8211; 3rd place – economy-PM- Narendra Modi.</p>
<p>The post <a href="https://www.justkannada.in/india-will-soon-3rd-place-economy-pm-narendra-modi/">ಅರ್ಥವ್ಯವಸ್ಥೆಯಲ್ಲಿ ಭಾರತ ಶೀಘ್ರದಲ್ಲೇ 3ನೇ ಸ್ಥಾನಕ್ಕೆ ಬರಲಿದೆ-ಪ್ರಧಾನಿ ನರೇಂದ್ರ ಮೋದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಮೈಸೂರು ಪ್ರವಾಸ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ.</title>
		<link>https://www.justkannada.in/pm-narendra-modi-visit-mysore-two-days/</link>
		
		<dc:creator><![CDATA[JK Desk]]></dc:creator>
		<pubDate>Sat, 08 Apr 2023 04:45:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Mysore.]]></category>
		<category><![CDATA[Narendra Modi]]></category>
		<category><![CDATA[PM]]></category>
		<category><![CDATA[two days]]></category>
		<category><![CDATA[visit]]></category>
		<guid isPermaLink="false">https://www.justkannada.in/?p=105792</guid>

					<description><![CDATA[<p>ಮೈಸೂರು,ಏಪ್ರಿಲ್,8,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಕ್ಕೆ ಪದೇ ಪದೇ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಇಂದು ಮತ್ತು ನಾಳೆ ಪ್ರಧಾನಿ ನರೇಂದ್ರ ಮೋದಿ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಈವರೆಗೆ ಒಟ್ಟು 7 ಬಾರಿ‌ಗೆ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದು 4ನೇ ಬಾರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಇಂದು ರಾತ್ರಿ 8.45ಕ್ಕೆ‌ ಚೆನೈನಿಂದ ಮೈಸೂರು ಮಂಡಕಳ್ಳಿ‌ ವಿಮಾನ ನಿಲ್ದಾಣಕ್ಕೆ‌ ಆಗಮಿಸಲಿರುವ ಪ್ರಧಾನಿ ಮೋದಿ.  ರ್ಯಾಡಿಸನ್ [&#8230;]</p>
<p>The post <a href="https://www.justkannada.in/pm-narendra-modi-visit-mysore-two-days/">ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಮೈಸೂರು ಪ್ರವಾಸ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,8,2023(<a href="http://www.justkannada.in">www.justkannada.in</a>): </strong> ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಕ್ಕೆ ಪದೇ ಪದೇ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಂಡಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮತ್ತು ನಾಳೆ ಪ್ರಧಾನಿ ನರೇಂದ್ರ ಮೋದಿ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಈವರೆಗೆ ಒಟ್ಟು 7 ಬಾರಿ‌ಗೆ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದು 4ನೇ ಬಾರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಇಂದು ರಾತ್ರಿ 8.45ಕ್ಕೆ‌ ಚೆನೈನಿಂದ ಮೈಸೂರು ಮಂಡಕಳ್ಳಿ‌ ವಿಮಾನ ನಿಲ್ದಾಣಕ್ಕೆ‌ ಆಗಮಿಸಲಿರುವ ಪ್ರಧಾನಿ ಮೋದಿ.  ರ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.</p>
<p>ಏಪ್ರಿಲ್ 9 ಬೆಳಿಗ್ಗೆ 6.20 ಮೈಸೂರು ವಿಶೇಷ ಹೆಲಿಪ್ಯಾಡ್‌ ನಿಂದ ಚಾಮರಾಜನಗರದ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ ಗೆ ಪ್ರಯಣ ಬೆಳಸಲಿರುವ ಪ್ರಧಾನಿ ನರೇಂದ್ರ ಮೋದಿ ಬೆಳಿಗ್ಗೆ 7.15ಕ್ಕೆ ಬಂಡೀಪುರಕ್ಕೆ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ.<img loading="lazy" decoding="async" class="aligncenter size-full wp-image-102562" src="https://www.justkannada.in/wp-content/uploads/2023/01/modi-1.jpg" alt="" width="500" height="382" srcset="https://www.justkannada.in/wp-content/uploads/2023/01/modi-1.jpg 500w, https://www.justkannada.in/wp-content/uploads/2023/01/modi-1-300x229.jpg 300w" sizes="auto, (max-width: 500px) 100vw, 500px" /></p>
<p>ಬಳಿಕ ನೀಲಗಿರೀಸ್‌ಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿ ನೀಲಗಿರಿಯಲ್ಲಿ ಆನೆ ಶಿಬಿರಕ್ಕೆ ಭೇಟಿ ನೀಡಿ ಸುಮಾರು 2 ಗಂಟೆಗಳ ಕಾಲ ಅರಣ್ಯದಲ್ಲಿ ಕಾಲ ಕಳೆಯಲಿದ್ದಾರೆ.  ಬಳಿಕ ನೀಲಗಿರಿಯಿಂದ ಮೈಸೂರಿನ ಕೆಎಸ್ಒಯುನ ತಾತ್ಕಾಲಿಕ ಹೆಲಿಪ್ಯಾಡ್‌ ಗೆ ಬೆಳಗ್ಗೆ 11ಕ್ಕೆ ಆಗಮಿಸಲಿದ್ದಾರೆ.</p>
<p>ಕೆಎಸ್ಒಯುನ ಘಟಿಕೋತ್ಸವ ಭವನದಲ್ಲಿ ನಡೆಯುವ ಬಂಡೀಪುರ ಹುಲಿ ಯೋಜನೆ 50 ವರ್ಷದ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ, ಇತ್ತೀಚಿನ ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ನಾಣ್ಯ ಸ್ಮರಣಿಕೆ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿದೆ.</p>
<p>ಇದಾದ ಬಳಿಕ ಮಧ್ಯಾಹ್ನ 12.10ಕ್ಕೆ  ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ 12.40ಕ್ಕೆ ದೆಹಲಿಗೆ ವಾಪಸ್ ಆಗಲಿದ್ದಾರೆ. ಮೈಸೂರಿಗೆ ಪ್ರಧಾನಿ ಮೋದಿ ಆಗಮನ ಹಿನ್ನಲೆ, ಮೋದಿ ಸಂಚರಿಸುವ ರಸ್ತೆಗಳಲ್ಲಿ ಬಿಗಿ ಪೋಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.  ಮುಕ್ತ ವಿವಿ ಘಟಿಕೋತ್ಸವ ಸುತ್ತ ಪೋಲೀಸ್ ಸರ್ಪಗಾವಲು ಹಾಕಲಾಗಿದೆ.</p>
<p>Key words: PM-Narendra Modi &#8211; visit -Mysore &#8211; two days</p>
<p>The post <a href="https://www.justkannada.in/pm-narendra-modi-visit-mysore-two-days/">ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಮೈಸೂರು ಪ್ರವಾಸ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾರ್ಯಕರ್ತನಿಗೆ ಸಿದ್ಧರಾಮಯ್ಯ ಕಪಾಳ ಮೋಕ್ಷ ಮಾಡಿದನ್ನ ಪ್ರಸ್ತಾಪಿಸಿ ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಪ್ರಧಾನಿ ನರೇಂದ್ರ ಮೋದಿ.</title>
		<link>https://www.justkannada.in/davanagere-pm-narendra-modi-congress-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Sat, 25 Mar 2023 11:12:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[Davanagere]]></category>
		<category><![CDATA[Narendra Modi]]></category>
		<category><![CDATA[PM]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=105258</guid>

					<description><![CDATA[<p>ದಾವಣಗೆರೆ,ಮಾರ್ಚ್,25,2023(www.justkannada.in):  ಮಾಜಿ ಸಿಎಂ ಸಿದ್ಧರಾಮಯ್ಯ ತಮ್ಮ ಪಕ್ಷದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದನ್ನ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ. ಮಾಜಿ ಸಿಎಂ  ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ನೋಡಿದೆ.  ಕಾರ್ಯಕರ್ತರನ್ನ ಸರಿಯಾಗಿ ನಡೆಸಿಕೊಳ್ಳದವರು ರಾಜ್ಯದ ಜನರನ್ನ ಹೇಗೆ ನಡೆಸಿಕೊಳ್ಳುತ್ತಾರೆ. ಇಲ್ಲಿ ಯಾರು ಸಣ್ಣವರಲ್ಲ ಯಾರೂ ದೊಡ್ಡವರಲ್ಲ. ಪ್ರತಿ ಬಿಜೆಪಿ ಕಾರ್ಯಕರ್ತ ನನ್ನ ಮಿತ್ರ  ನನ್ನ ಸಹೋದರ.  ಕರ್ನಾಕಟಕ ಬಿಜೆಪಿ ಕಾರ್ಯಕರ್ತರು ನನ್ನ ಸಹೋದರರಿದ್ದಂತೆ ಎಂದು ಹೇಳುವ [&#8230;]</p>
<p>The post <a href="https://www.justkannada.in/davanagere-pm-narendra-modi-congress-siddaramaiah/">ಕಾರ್ಯಕರ್ತನಿಗೆ ಸಿದ್ಧರಾಮಯ್ಯ ಕಪಾಳ ಮೋಕ್ಷ ಮಾಡಿದನ್ನ ಪ್ರಸ್ತಾಪಿಸಿ ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಪ್ರಧಾನಿ ನರೇಂದ್ರ ಮೋದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಮಾರ್ಚ್,25,2023(<a href="http://www.justkannada.in">www.justkannada.in</a>):</strong>  ಮಾಜಿ ಸಿಎಂ ಸಿದ್ಧರಾಮಯ್ಯ ತಮ್ಮ ಪಕ್ಷದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದನ್ನ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಮಾಜಿ ಸಿಎಂ  ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ನೋಡಿದೆ.  ಕಾರ್ಯಕರ್ತರನ್ನ ಸರಿಯಾಗಿ ನಡೆಸಿಕೊಳ್ಳದವರು ರಾಜ್ಯದ ಜನರನ್ನ ಹೇಗೆ ನಡೆಸಿಕೊಳ್ಳುತ್ತಾರೆ. ಇಲ್ಲಿ ಯಾರು ಸಣ್ಣವರಲ್ಲ ಯಾರೂ ದೊಡ್ಡವರಲ್ಲ. ಪ್ರತಿ ಬಿಜೆಪಿ ಕಾರ್ಯಕರ್ತ ನನ್ನ ಮಿತ್ರ  ನನ್ನ ಸಹೋದರ.  ಕರ್ನಾಕಟಕ ಬಿಜೆಪಿ ಕಾರ್ಯಕರ್ತರು ನನ್ನ ಸಹೋದರರಿದ್ದಂತೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಧಾನಿ ಮೋದಿ ಪರೋಕ್ಷವಾಗಿ ಕುಟುಕಿದರು.<img loading="lazy" decoding="async" class="aligncenter size-medium wp-image-103330" src="https://www.justkannada.in/wp-content/uploads/2023/02/pm-modi-300x203.jpg" alt="" width="300" height="203" srcset="https://www.justkannada.in/wp-content/uploads/2023/02/pm-modi-300x203.jpg 300w, https://www.justkannada.in/wp-content/uploads/2023/02/pm-modi.jpg 500w" sizes="auto, (max-width: 300px) 100vw, 300px" /></p>
<p>ದಾವಣಗೆರೆಯ ಜಿಎಂಐಟಿ ಮೈದಾನದಲ್ಲಿ ನಡೆದ ಮಹಾಸಂಗಮ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,  ಹಲವು ಬಾರಿ ದಾವಣಗೆರೆಗೆ ಬರುವ ಅವಕಾಶ ಸಿಕ್ಕಿದೆ ಪ್ರತಿಬಾರಿ ಬಂದಾಗಲೂ ನಿಮ್ಮ ಆಶೀರ್ವಾದ ಹೆಚ್ಚಾಗುತ್ತಾ ಹೋಗುತ್ತದೆ. ಇಂದಿನ ವಿಜಯಸಂಕಲ್ಪ ಯಾತ್ರೆ ವಿಜಯೋತ್ಸವ ಆಚರಿಸುವ ರ್ಯಾಲಿ. ನಿಮ್ಮನ್ನ ಪದೇ ಪದೇ ಭೇಟಿಯಾಗುತ್ತಿರುವುದು ನನ್ನ ಸೌಭಾಗ್ಯ. ನಿಮ್ಮ ಆಶೀರ್ವಾದ ನನಗೆ ಮತ್ತಷ್ಟು ಶಕ್ತಿ ನೀಡುತ್ತದೆ ಎಂದರು.</p>
<p><strong>ಎಐಸಿಸಿ ಅಧ್ಯಕ್ಷರ ತವರಲ್ಲೇ ಬಿಜೆಪಿ ಗೆಲುವು: ಮಲ್ಲಿಕಾರ್ಜುನ ಖರ್ಗೆಗೆ ಟಾಂಗ್.</strong></p>
<p>ಎಐಸಿಸಿ ಅಧ್ಯಕ್ಷರ  ತವರು ಕ್ಷೇತ್ರದಲ್ಲೇ ಬಿಜೆಪಿ ಜಯಭೇರಿ ಬಾರಿಸಿದೆ. ಕಲ್ಬುರ್ಗಿ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ.  ಮೇಯರ್ ಉಪಮೇಯರ್ ಎರಡೂ ಸ್ಥಾನ ಬಿಜೆಪಿ ಗೆದ್ದಿದೆ ಎಂದು ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ಮೋದಿ ಟಾಂಗ್ ನೀಡಿದರು.</p>
<p>ಕರ್ನಾಕಟ ಜನರ ಸೇವೆಗೆ ಬದ್ಧನಾಗಿದ್ದೇನೆ  ಕಾಂಗ್ರೆಸ್ ಪಾಲಿಗೆ ಕರ್ನಾಟಕ ತಿಜೋರಿಯಲ್ಲಿ ಹಣ ಇಡುವ  ಜಾಗವಾಗಿದೆ. ಕಾಂಗ್ರೆಸ್ ನವರು ಬರೀ ಸುಳ್ಳು ಹೇಳಿ ಜನರನ್ನ ದಾರಿ ತಪ್ಪಿಸುತ್ತಿದ್ದಾರೆ.  ಕರ್ನಾಟಕದ ಅಭಿವೃದ್ಧೀಗಾಗಿ ಬಿಜೆಪಿಗೆ ಬಹುಮತ ನೀಡುವ ಕಾಲ ಬಂದಿದೆ. ಬಿಜೆಪಿ ಸರ್ಕಾರಕ್ಕೆ ಬಹುಮತ ನೀಡುವ ಕಾಲ ಬಂದಿದೆ. ಬಿಜೆಪಿಗೆ ಬಹುಮತ ನೀಡುವಂತೆ  ಮೋದಿ ಮನವಿ ಮಾಡಿದರು.</p>
<p>Key words: davanagere- PM-Narendra Modi &#8211; Congress – Siddaramaiah</p>
<p>The post <a href="https://www.justkannada.in/davanagere-pm-narendra-modi-congress-siddaramaiah/">ಕಾರ್ಯಕರ್ತನಿಗೆ ಸಿದ್ಧರಾಮಯ್ಯ ಕಪಾಳ ಮೋಕ್ಷ ಮಾಡಿದನ್ನ ಪ್ರಸ್ತಾಪಿಸಿ ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಪ್ರಧಾನಿ ನರೇಂದ್ರ ಮೋದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇಂದ್ರದ ತಾಳಕ್ಕೆ ಕುಣಿಯುತ್ತಾ, ರಾಜ್ಯದ ನೆಮ್ಮದಿ ಕಸಿಯುವ ಕೀಚಕ ಸರ್ಕಾರ ಕಿತ್ತೊಗೆಯುವುದು ಸೂರ್ಯ-ಚಂದ್ರರಷ್ಟೇ ಸತ್ಯ- ಜೆಡಿಎಸ್ ಕಿಡಿ.</title>
		<link>https://www.justkannada.in/jds-sparks-bjp-government-mp-narendra-modi/</link>
		
		<dc:creator><![CDATA[JK Desk]]></dc:creator>
		<pubDate>Tue, 07 Feb 2023 05:25:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[BJP]]></category>
		<category><![CDATA[government]]></category>
		<category><![CDATA[JDS -sparks]]></category>
		<category><![CDATA[MP]]></category>
		<category><![CDATA[Narendra Modi]]></category>
		<guid isPermaLink="false">https://www.justkannada.in/?p=103364</guid>

					<description><![CDATA[<p>ಬೆಂಗಳೂರು,ಫೆಬ್ರವರಿ,7,2023(www.justkannada.in): ಚುನಾವಣೆ ಸಮೀಪಿಸುತ್ತಿರುವ ವೇಳೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಟ್ವೀಟ್ ಮಾಡಿ ಟೀಕಿಸಿದೆ. ಕೇಂದ್ರದ ತಾಳಕ್ಕೆ ಕುಣಿಯುತ್ತಾ, ರಾಜ್ಯದ ನೆಮ್ಮದಿ ಕಸಿಯುವ ಕೀಚಕ ಸರ್ಕಾರವನ್ನು ಜನರು ಕಿತ್ತೊಗೆಯುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ಜೆಡಿಎಸ್ ಕಿಡಿಕಾರಿದೆ. ಈ ಕುರಿತು ಸರಣಿ ಟ್ವಿಟ್ ಮಾಡಿರುವ ಜೆಡಿಎಸ್, ಕರ್ನಾಟಕ ಬಿಜೆಪಿ ಪಾಲಿಗೆ ಇಂದು &#8216;ಪಾಲಕರನ್ನು ಶಾಲೆಗೆ ಬರಮಾಡಿಕೊಳ್ಳುವ ದಿನ&#8217;ದ ಹಾಗೆ. ಪ್ರಧಾನಿ @narendramodi ಅವರು ರಾಜ್ಯಕ್ಕೆ ಆಗಮಿಸುತ್ತಿರುವ ಈ ವೇಳೆ, [&#8230;]</p>
<p>The post <a href="https://www.justkannada.in/jds-sparks-bjp-government-mp-narendra-modi/">ಕೇಂದ್ರದ ತಾಳಕ್ಕೆ ಕುಣಿಯುತ್ತಾ, ರಾಜ್ಯದ ನೆಮ್ಮದಿ ಕಸಿಯುವ ಕೀಚಕ ಸರ್ಕಾರ ಕಿತ್ತೊಗೆಯುವುದು ಸೂರ್ಯ-ಚಂದ್ರರಷ್ಟೇ ಸತ್ಯ- ಜೆಡಿಎಸ್ ಕಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,7,2023(<a href="http://www.justkannada.in">www.justkannada.in</a>):</strong> ಚುನಾವಣೆ ಸಮೀಪಿಸುತ್ತಿರುವ ವೇಳೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಟ್ವೀಟ್ ಮಾಡಿ ಟೀಕಿಸಿದೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಕೇಂದ್ರದ ತಾಳಕ್ಕೆ ಕುಣಿಯುತ್ತಾ, ರಾಜ್ಯದ ನೆಮ್ಮದಿ ಕಸಿಯುವ ಕೀಚಕ ಸರ್ಕಾರವನ್ನು ಜನರು ಕಿತ್ತೊಗೆಯುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ಜೆಡಿಎಸ್ ಕಿಡಿಕಾರಿದೆ.</p>
<p>ಈ ಕುರಿತು ಸರಣಿ ಟ್ವಿಟ್ ಮಾಡಿರುವ ಜೆಡಿಎಸ್, ಕರ್ನಾಟಕ ಬಿಜೆಪಿ ಪಾಲಿಗೆ ಇಂದು &#8216;ಪಾಲಕರನ್ನು ಶಾಲೆಗೆ ಬರಮಾಡಿಕೊಳ್ಳುವ ದಿನ&#8217;ದ ಹಾಗೆ. ಪ್ರಧಾನಿ @narendramodi ಅವರು ರಾಜ್ಯಕ್ಕೆ ಆಗಮಿಸುತ್ತಿರುವ ಈ ವೇಳೆ, ಅವರನ್ನು ಸ್ವಾಗತಿಸಿ ಚುನಾವಣೆ ಗೆಲ್ಲಲು ಅಣಿಯಾಗುವ ಉತ್ಸಾಹಲ್ಲಿದ್ದಾರೆ ರಾಜ್ಯ ಬಿಜೆಪಿಯವರು.</p>
<p>ನಮ್ಮ ಕರುನಾಡು ಬರಗಾಲ, ಪ್ರವಾಹದಿಂದ ತತ್ತರಿಸಿದಾಗೆಲ್ಲ &#8216;ಮಾಯವಾಗುವ&#8217; ಪ್ರಧಾನಿಯವರು, ಚುನಾವಣೆ ಹತ್ತಿರ ಬಂದ ತಕ್ಷಣ ಪ್ರತ್ಯಕ್ಷರಾಗುತ್ತಾರೆ. ಇಡೀ ದೇಶದ ಆರ್ಥಿಕತೆಗೆ ಬೆನ್ನೆಲುಬಾಗಿರುವ ಪ್ರಮುಖ ರಾಜ್ಯಗಳಲ್ಲೊಂದಾದ ಕರ್ನಾಟಕದ ಸಮಸ್ಯೆಗಳಿಗೆ ಕುರುಡಾಗಿ ವರ್ತಿಸುವವರು, ಈಗ ಮತ ಕೇಳಲು ಯಾವ ಮುಖ ಹೊತ್ತು ಬರುತ್ತಾರೆ? ಎಂದು ಜೆಡಿಎಸ್ ಪ್ರಶ್ನಿಸಿದೆ.</p>
<p>ಆದಾಯ ಮತ್ತು ಕಾರ್ಪೋರೆಟ್ ತೆರಿಗೆ, ಜಿಎಸ್ ಟಿಗಳನ್ನು ಕೇಂದ್ರದ ಖಜಾನೆಗೆ ಭರ್ತಿಯಾಗಿ ತುಂಬಿಸಿಕೊಳ್ಳಲು ಮಾತ್ರ ಕರ್ನಾಟಕ ಬೇಕು ಎನ್ನುವ ಹಾಗಾಗಿದೆ. ನಮ್ಮಿಂದ ಸಂಗ್ರಹವಾದ ತೆರಿಗೆಯಲ್ಲಿ ಕನಿಷ್ಠ ಪಾಲು ಸಿಗುವುದೇ ಕನಸಾಗಿದೆ. ಇನ್ನೂ ಸಮಪಾಲು ದೂರದ ವಿಷಯ. ಒಕ್ಕೂಟ ಸರ್ಕಾರವು ಕರ್ನಾಟಕವನ್ನು ಕಾಲು ಒರೆಸುವ ಮ್ಯಾಟ್ ನಂತೆ  ಬಳಸುತ್ತಿದೆ.<img loading="lazy" decoding="async" class="aligncenter size-medium wp-image-102641" src="https://www.justkannada.in/wp-content/uploads/2023/01/jds-300x184.jpg" alt="" width="300" height="184" srcset="https://www.justkannada.in/wp-content/uploads/2023/01/jds-300x184.jpg 300w, https://www.justkannada.in/wp-content/uploads/2023/01/jds.jpg 500w" sizes="auto, (max-width: 300px) 100vw, 300px" /></p>
<p>ಕರ್ನಾಟಕವು ಸೇರಿದಂತೆ ಎಲ್ಲ ರಾಜ್ಯಗಳ‌ ಪ್ರಾದೇಶಿಕತೆಯ ಕತ್ತು‌ಹಿಸುಕುವ ಕುತಂತ್ರದ ರಾಜಕೀಯ ಮುಂದುವರಿದಿದೆ. ರಾಜ್ಯಗಳ ಅಧಿಕಾರವನ್ನೆಲ್ಲ ಮೊಟಕುಗೊಳಿಸಿದ್ದಾಯ್ತು. ಈಗ, ಚುನಾವಣೆ ಹತ್ತಿರ ಬಂದಿದೆ ಎಂಬ ಕಾರಣಕ್ಕೆ ಕೆಲವು ಯೋಜನೆಗಳ‌ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿಯವರೆ, ನಿಮ್ಮ ಮುಖವಾಡ ಕಳಚಿ ಬಹಳ ದಿನಗಳಾಗಿವೆ ಎಂದು ಜೆಡಿಎಸ್ ಟಾಂಗ್ ನೀಡಿದೆ.</p>
<p>ಇನ್ನೂ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಮತ್ತು 25 ಸಂಸದರು‌ ತಮ್ಮ ಬೆನ್ನೆಲುಬನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ರಾಜ್ಯದ ಜನತೆ ಅವರಿಗೆ ಮುಖ್ಯವೇ ಅಲ್ಲ. ಏನಿದ್ದರೂ ಮೋದಿಯವರ ಭಜನೆ ಮತ್ತು ಮುಖಸ್ತುತಿ ರಾಜಕಾರಣವಷ್ಟೆ! ಮೋದಿಯವರ ಹೆಸರಿನಲ್ಲಿ ಅಧಿಕಾರ ಪಡೆಯುವ ಹುಚ್ಚು ಭ್ರಮೆ ಅವರಿಗೆಲ್ಲ.</p>
<p>ಮೋದಿಯವರು ಬಂದ ದಿನ ರೆಕ್ಕೆ ಬಲಿತ ಹಕ್ಕಿಯಂತೆ ಆಡುವುದು ಮಾತ್ರ ಇಲ್ಲಿನ ಬಿಜೆಪಿಗೆ ಗೊತ್ತಿರುವುದು! ಇಂತಹ ಬೃಹತ್ ನಾಟಕ ಮಂಡಳಿಯ ಯಾವ ಪ್ರದರ್ಶನವೂ ಇನ್ನು ಕರ್ನಾಟಕದಲ್ಲಿ ನಡೆಯುವುದಿಲ್ಲ. ನಿಮ್ಮಂತಹ ಮುಖೇಡಿ ರಾಜಕಾರಣಿಗಳು ಹಾಗೂ ನಿಮ್ಮನ್ನು ತೊಗಲು ಗೊಂಬೆಗಳನ್ನಾಗಿ ಮಾಡಿರುವ ದೆಹಲಿ ದೊರೆಗಳನ್ನು ರಾಜ್ಯ ತಿರಸ್ಕರಿಸಲಿದೆ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.</p>
<p>ರಾಜ್ಯ ಬಿಜೆಪಿಯಂತೂ ನಪುಂಸಕವಾಗಿರುವುದು ದಿಟ. ಬರಡು ಭೂಮಿಯಂತೆ ಯಾವ ಪ್ರಯೋಜನವು ಇಲ್ಲದ ರಾಜ್ಯ ಸರ್ಕಾರವಿದು. ಸಾರ್ವಜನಿಕರ ಹಣ ಬಾಚುವ, ದೋಚುವುದಷ್ಟೆ ಇವರ ಕಾಯಕ. ಒಟ್ಟಿನಲ್ಲಿ, ಕೇಂದ್ರದ ತಾಳಕ್ಕೆ ಕುಣಿಯುತ್ತಾ, ರಾಜ್ಯದ ನೆಮ್ಮದಿ ಕಸಿಯುವ ಕೀಚಕ ಸರ್ಕಾರವನ್ನು ಜನರು ಕಿತ್ತೊಗೆಯುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ಹೇಳಿದೆ.</p>
<p>Key words: JDS -sparks –bjp- government-MP-Narendra modi</p>
<p>The post <a href="https://www.justkannada.in/jds-sparks-bjp-government-mp-narendra-modi/">ಕೇಂದ್ರದ ತಾಳಕ್ಕೆ ಕುಣಿಯುತ್ತಾ, ರಾಜ್ಯದ ನೆಮ್ಮದಿ ಕಸಿಯುವ ಕೀಚಕ ಸರ್ಕಾರ ಕಿತ್ತೊಗೆಯುವುದು ಸೂರ್ಯ-ಚಂದ್ರರಷ್ಟೇ ಸತ್ಯ- ಜೆಡಿಎಸ್ ಕಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಗೆ 20ಕ್ಕೂ ಹೆಚ್ಚು ಪ್ರಶ್ನೆಗಳನ್ನಾಕಿದ ಮಾಜಿ ಸಿಎಂ ಸಿದ್ಧರಾಮಯ್ಯ: ಉತ್ತರಿಸುವಂತೆ ಆಗ್ರಹ.</title>
		<link>https://www.justkannada.in/former-cm-siddaramaiah-question-pm-narendra-modi/</link>
		
		<dc:creator><![CDATA[JK Desk]]></dc:creator>
		<pubDate>Mon, 06 Feb 2023 09:41:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former CM]]></category>
		<category><![CDATA[Narendra Modi]]></category>
		<category><![CDATA[PM]]></category>
		<category><![CDATA[question]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=103339</guid>

					<description><![CDATA[<p>ಬೆಂಗಳೂರು,ಫೆಬ್ರವರಿ,6,2023(www.justkannada.in): ರಾಜ್ಯಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ 21 ಪ್ರಶ್ನೆಗಳನ್ನಾಕಿ ಅದಕ್ಕೆ ತಮ್ಮ ಭಾಷಣದಲ್ಲಿ ಉತ್ತರಿಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ಧರಾಮಯ್ಯ, ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಚುನಾವಣೆಗೆ ಮೊದಲು ಕರ್ನಾಟಕವೆಂಬುದೊಂದು ರಾಜ್ಯವಿದೆ ಎಂಬುದನ್ನೆ ಮರೆತುಬಿಟ್ಟಿದ್ದ ತಾವು ಮತ್ತು ತಮ್ಮ ಗೃಹ ಸಚಿವರಿಗೆ ಈಗ ಓಟು ಬೇಕು. ಆದ್ದರಿಂದ ಪದೇ ಪದೇ ಕರ್ನಾಟಕ  ನೆನಪಾಗುತ್ತಿದೆ. [&#8230;]</p>
<p>The post <a href="https://www.justkannada.in/former-cm-siddaramaiah-question-pm-narendra-modi/">ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಗೆ 20ಕ್ಕೂ ಹೆಚ್ಚು ಪ್ರಶ್ನೆಗಳನ್ನಾಕಿದ ಮಾಜಿ ಸಿಎಂ ಸಿದ್ಧರಾಮಯ್ಯ: ಉತ್ತರಿಸುವಂತೆ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,6,2023(<a href="http://www.justkannada.in">www.justkannada.in</a>):</strong> ರಾಜ್ಯಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ 21 ಪ್ರಶ್ನೆಗಳನ್ನಾಕಿ ಅದಕ್ಕೆ ತಮ್ಮ ಭಾಷಣದಲ್ಲಿ ಉತ್ತರಿಸುವಂತೆ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ಧರಾಮಯ್ಯ, ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಚುನಾವಣೆಗೆ ಮೊದಲು ಕರ್ನಾಟಕವೆಂಬುದೊಂದು ರಾಜ್ಯವಿದೆ ಎಂಬುದನ್ನೆ ಮರೆತುಬಿಟ್ಟಿದ್ದ ತಾವು ಮತ್ತು ತಮ್ಮ ಗೃಹ ಸಚಿವರಿಗೆ ಈಗ ಓಟು ಬೇಕು. ಆದ್ದರಿಂದ ಪದೇ ಪದೇ ಕರ್ನಾಟಕ  ನೆನಪಾಗುತ್ತಿದೆ. ಕನಾಟಕದಲ್ಲಿ ನೀವು ಸಾಲು ಸಾಲು ಉದ್ಘಾಟಿಸುತ್ತಿರುವ ಬಹುಪಾಲು  ಕಾಮಗಾರಿಗಳು/ ಯೋಜನೆಗಳು  ಕಾಂಗ್ರೆಸ್ ಸರ್ಕಾರದವು ಎಂಬುದನ್ನು ನೆನಪಿಸಿಕೊಂಡು ಉದ್ಘಾಟನೆ ಮಾಡಿ ಎಂಬುದನ್ನು ನಿಮ್ಮ ಗಮನಕ್ಕೆ ತರುತ್ತೇನೆ. ಹಾಗೆ ಸ್ಮರಣೆ ಮಾಡಿಕೊಂಡು ಕಾಮಗಾರಿ ಉದ್ಘಾಟಿಸುವುದು ನೈತಿಕ ರಾಜಕಾರಣದ ಮಾದರಿ ಎಂಬುದನ್ನು ನಿಮಗೆ ನೆನಪಿಸಿ ನೀವು ಈ ಸಂದರ್ಭದಲ್ಲಿ ಕನ್ನಡಿಗರಿಗೆ ಉತ್ತರಿಸಬೇಕಾದ ಕೆಲವು ಪ್ರಶ್ನೆಗಳಿವೆ. ಅವುಗಳಿಗೆ ಉತ್ತರಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.</p>
<p>ತಮಗೆ ತಿಳಿದಿರುವಂತೆ ಬಡಜನರ ಹಸಿದ ಹೊಟ್ಟೆಯನ್ನು ತಣಿಸಲು ಯುಪಿಎ ಸರ್ಕಾರ ರಾಷ್ಟ್ರೀಯ ಭದ್ರತಾ ಕಾಯ್ದೆ ಜಾರಿಗೆ ತಂದು 80 ಕೋಟಿ ಜನರಿಗೆ ಆಹಾರಧಾನ್ಯ ವಿತರಿಸಿತ್ತು. ಆದರೆ ನಿಮ್ಮ ಸರ್ಕಾರ  ಇತ್ತೀಚೆಗಷ್ಟೇ ಮಂಡಿಸಿದ ಬಜೆಟ್ ನಲ್ಲಿ ಆಹಾರ ಸಬ್ಸಿಡಿಯನ್ನು ಶೇಕಡಾ 31ರಷ್ಟು ಕಡಿತಗೊಳಿಸಿ ಬಡವರ ಹೊಟ್ಟೆಗೆ ಕಲ್ಲು ಹಾಕಿದೆ, ಯಾಕೆ?</p>
<p>ರೈತರ ಆದಾಯ ದುಪ್ಪಟ್ಟುಗೊಳಿಸುತ್ತೇನೆ ಎಂದು ರೈತರಿಗೆ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದಿರಿ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರಸಗೊಬ್ಬರದ ಮೇಲಿನ ಸಬ್ಸಿಡಿಯನ್ನು ರೂ.50,121 ಕೋಟಿಯಷ್ಟು ಕಡಿಮೆ ಮಾಡಿದ್ದೀರಿ. ರೈತರ ಬೆಳೆಗಳ ಬೆಲೆ ಕುಸಿತ ತಡೆಯಲು ಬೆಂಬಲ ಬೆಲೆ ನೀಡುವ ಮೂಲಕ ಮಾರುಕಟ್ಟೆ ಮಧ್ಯಪ್ರವೇಶಿಸಲು ನೀಡಲಾಗುತ್ತಿದ್ದ ಅನುದಾನವನ್ನು ರೂ.1500 ಕೋಟಿಗಳಿಂದ ರೂ. ಒಂದು ಲಕ್ಷಕ್ಕೆ ಇಳಿಸಿದ್ದೀರಿ, ಬೆಲೆ ಕುಸಿತ ಮತ್ತು ಬೀಜ-ಗೊಬ್ಬರದ ಬೆಲೆ ಏರಿಕೆಯಿಂದಾಗಿ ಹತ್ತಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಹೀಗಿದ್ದರೂ ಹತ್ತಿ ನಿಗಮದ ಬೆಂಬಲ ಬೆಲೆಯ ಅನುದಾನವನ್ನು ರೂ.782 ಕೋಟಿಯಿಂದ ರೂ. 1 ಲಕ್ಷಕ್ಕೆ ಇಳಿಸಿದ್ದೀರಿ.ರೈತರಿಗೆ ನೆರವಾಗುವ ಯೋಜನೆಗಳನ್ನೇ ಸ್ಥಗಿತಗೊಳಿಸಿ ರೈತರ ವಿರುದ್ದ ಸೇಡು ತೀರಿಸಿಕೊಳ್ಳುತ್ತಿದ್ದೀರಾ?</p>
<p>ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳ ಪಾಲಿನ ಸಂಜೀವಿನಿ ನರೇಗಾ ಯೋಜನೆಯನ್ನು ಜಾರಿಗೆ ತಂದಿರುವುದು ಯುಪಿಎ ಸರ್ಕಾರ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ನರೇಗಾಕ್ಕೆ ನೀಡಲಾಗುವ ಸಹಾಯಧನವನ್ನು ಶೇಕಡಾ 21.66ರಷ್ಟು (ರೂ.60,000 ಕೋಟಿ) ಕಡಿಮೆ ಮಾಡಲಾಗಿದೆ. ನಿಮ್ಮ ಆಡಳಿತಾವಧಿಯಲ್ಲಿ ನಿರುದ್ಯೋಗದ ಪ್ರಮಾಣದ ಹೆಚ್ಚಳ ಹೊಸ ದಾಖಲೆ ನಿರ್ಮಿಸಿದೆ. ಈಗ ಗ್ರಾಮೀಣ ಜನತೆಯಿಂದಲೂ ಉದ್ಯೋಗವನ್ನು ಕಸಿದುಕೊಂಡು ಏನನ್ನು ಸಾಧಿಸಲು ಹೊರಟಿದ್ದೀರಿ?<img loading="lazy" decoding="async" class="aligncenter size-medium wp-image-91816" src="https://www.justkannada.in/wp-content/uploads/2022/06/64104620-300x169.jpg" alt="" width="300" height="169" srcset="https://www.justkannada.in/wp-content/uploads/2022/06/64104620-300x169.jpg 300w, https://www.justkannada.in/wp-content/uploads/2022/06/64104620-600x338.jpg 600w, https://www.justkannada.in/wp-content/uploads/2022/06/64104620-768x432.jpg 768w, https://www.justkannada.in/wp-content/uploads/2022/06/64104620-696x392.jpg 696w, https://www.justkannada.in/wp-content/uploads/2022/06/64104620.jpg 800w" sizes="auto, (max-width: 300px) 100vw, 300px" /></p>
<p>ಉಚಿತ ಎಲ್ ಪಿಜಿ ಸಿಲಿಂಡರ್ ಎಂಬ ಪೊಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದಿರಿ, ಕಳೆದ ಎಂಟು ವರ್ಷಗಳಿಂದ ಎಲ್ ಪಿ ಜಿ ಸಿಲಿಂಡರ್ ಬೆಲೆ ದುಪ್ಪಟ್ಟಾಗಿದೆ. ಹಳ್ಳಿಯಬಡವರು ಮತ್ತೆ ಉರುವರಲು ಹಾಕಿ ಒಲೆ ಉರಿಸಿ ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾರೆ. ಇದರ ಹೊರತಾಗಿಯೂ ಎಲ್ ಪಿಜಿ ಮೇಲಿನ ಸಬ್ಸಿಡಿಯನ್ನು ಶೇಕಡಾ 75ರಷ್ಟು (ರೂ.2,257 ಕೋಟಿ) ಕಡಿಮೆ ಮಾಡಲಾಗಿದೆ. ಅಸಹಾಯಕ ಬಡವರ ಮೆಲೆ ಯಾಕೆ ನಿಮಗಿಷ್ಟು ದ್ವೇಷ?.</p>
<p>ನಿಮ್ಮ ಖಾಸಾ ಸ್ನೇಹಿತರಾದ ಗೌತಮ್ ಅದಾನಿ ಉದ್ಯಮ ಸಾಮ್ರಾಜ್ಯದ ಕಳ್ಳಾಟಗಳನ್ನು ಹಿಂಡನ್ ಬರ್ಗ್ ವರದಿ ಬೆತ್ತಲೆ ಮಾಡಿದೆ. ಈ ಕಳ್ಳಾಟದಿಂದ ಭಾರತದ ಆರ್ಥಿಕತೆ ಕುಸಿದುಹೋಗುವ ಅಪಾಯ ಎದುರಿಸುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಇದು ಸುದ್ದಿಯಾಗಿ ಭಾರತದ ಮಾನ ಹರಜಾಗುತ್ತಿದೆ, ಬ್ಯಾಂಕುಗಳಲ್ಲಿ ಠೇವಣಿ ಇಟ್ಟವರು, ಎಲ್ ಐಸಿಯಲ್ಲಿ ಪಾಲಿಸಿ ಖರೀದಿಸಿದವರು ಆತಂಕದಲ್ಲಿದ್ದಾರೆ. ವಿರೋಧ ಪಕ್ಷಗಳ ನಾಯಕರು ಕೂತರೂ ನಿಂತರೂ ಸುಳ್ಳು ಆರೋಪಗಳನ್ನು ಹೊರಿಸಿ ಜೈಲಗಟ್ಟುತ್ತಿರುವ ಕೇಂದ್ರ ಸರ್ಕಾರ ಉದ್ಯಮಿ ಅದಾನಿ ಬಾನಗಡಿ ಬಗ್ಗೆ ತನಿಖೆ ಮಾಡಲು ಹಿಂಜರಿಯುತ್ತಿರುವುದೇಕೆ?</p>
<p>ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ ವೆಚ್ಚದ ಶೇಕಡಾ 50ರಷ್ಟನ್ನು ಕೇಂದ್ರ ಸರ್ಕಾರವೇ ಈ ಬಜೆಟ್ ನಲ್ಲಿ ಕೊಟ್ಟಿರುವುದು ಕೇವಲ ರೂ.2300 ಕೋಟಿ. ಯೋಜನೆ ಮುಗಿಯುವುದು 2050ಕ್ಕೋ? ಬೆಂಗಳೂರು ಉಪನಗರ ರೈಲ್ವೆ ಯೋಜನೆ ಮತ್ತು ಬೆಂಗಳೂರು ಮೆಟ್ರೋ ಯೋಜನೆಗಳನ್ನು ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನಲ್ಲಿ ಸಂಪೂರ್ಣ ನಿರ್ಲಕ್ಷಿಸಲಾಗಿದೆ. ನರೇಂದ್ರಮೋದಿಯವರಿಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ?</p>
<p>ನೀವು ಇಂದು ಇಂಡಿಯಾ ಎನರ್ಜಿ ಸಪ್ತಾಹದಲ್ಲಿ ಭಾಗವಹಿಸುತ್ತಿದ್ದೀರಿ. ಅಸಾಂಪ್ರದಾಯಿಕ ವಿದ್ಯುತ್ ಉತ್ಪಾದನೆ ಬಗ್ಗೆಯೂ ಮಾತನಾಡಲಿದ್ದೀರಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ 2013 ರಲ್ಲಿ ಸೋಲಾರ್ ಮತ್ತು ವಿಂಡ್ ಪವರ್  ಎರಡೂ ಸೇರಿ ಸುಮಾರು 4500 ಮೆಗಾವ್ಯಾಟ್ ಉತ್ಪಾದನೆಯಾಗುತ್ತಿತ್ತು. ಇದನ್ನು ನಮ್ಮ ಸರ್ಕಾರದ ಅಂತ್ಯದ ವೇಳೆಗೆ 13000 ಮೆಗಾವ್ಯಾಟ್‍ಗೆ ಹೆಚ್ಚಿಸಿದ್ದೆವು. ಆಪರೇಷನ್ ಕಮಲ ಮಾಡಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಅಸಾಂಪ್ರದಾಯಿಕ ವಿದ್ಯುತ್ ಉತ್ಪಾದನೆ 14 ಸಾವಿರ ಮೆಗಾವ್ಯಾಟ್ ದಾಟಿತ್ತು. ಎಲ್ಲ ಮೂಲಗಳಿಂದ 2014 ರಲ್ಲಿ 14825 ಮೆಗಾವ್ಯಾಟ್ ಉತ್ಪಾದನೆ ಇತ್ತು. 2018 ರ ವೇಳೆಗೆ 28000 ಮೆಗಾವ್ಯಾಟ್ ಆಗಿತ್ತು. ಹಾಗಿದ್ದರೆ ಇದರ ಕ್ರೆಡಿಟ್ ಯಾರಿಗೆ ಸಲ್ಲಬೇಕು?</p>
<p>ಕರ್ನಾಟಕದಲ್ಲಿ ವಿದ್ಯುತ್ ಬಳಕೆಯಾಗುತ್ತಿರುವುದು 11-12 ಸಾವಿರ ಮೆಗಾವ್ಯಾಟ್ ಮಾತ್ರ. ಈ ವಿದ್ಯುತ್ತನ್ನು ಖರೀದಿಸಿ ಉತ್ತರದ ರಾಜ್ಯಗಳಲ್ಲಿ ಬಳಸಬಹುದಲ್ಲ? ಅದನ್ನು ಬಿಟ್ಟು ಹಿಮಾಲಯಕ್ಕೆ ಹೋಗಿ ಜೆಸಿಬಿ, ಹಿಟಾಚಿಗಳನ್ನು ಮತ್ತು ಡೈನಾಮೈಟುಗಳನ್ನು ಬಳಸಿ ಭಾರತದ ಪವಿತ್ರವಾದ ಪರ್ವತಗಳನ್ನು ನಾಶ ಮಾಡಲು ಹೊರಟಿದ್ದೀರಿ? ಗಂಗೆ, ಯಮುನೆ, ಬಾಗೀರಥಿ, ಸರಸ್ವತಿ, ಗೋಮತಿ, ಸಿಂಧೂ ಎಂಬ ನಮ್ಮ ಪವಿತ್ರ ನದಿಗಳ ಮೇಲೆ ನೀವು ಮಾಡುತ್ತಿರುವುದು ಅತ್ಯಾಚಾರವೆನ್ನಿಸುತ್ತಿಲ್ಲವೆ? ನಮ್ಮ ಶೂದ್ರ ನಾಯಕ ದೇವರಾದ ಶಿವನ ಮೇಲೆ, ಶಿವನ ಹೆಸರಿನ ಜಾಗಗಳ ಮೇಲೆ ನೀವು ಮಾಡುತ್ತಿರುವ ದಾಳಿ, ಅತ್ಯಾಚಾರ, ಅನಾಚಾರಗಳನ್ನು ಕೂಡಲೆ ನಿಲ್ಲಿಸಬೇಕೆಂದು ಆಗ್ರಹಿಸುತ್ತೇನೆ. ನಿಮಗೆ ಬೇಕಾದಷ್ಟು ವಿದ್ಯುತ್ತನ್ನು  ಉತ್ಪಾದಿಸಿಕೊಡಲು  ನಮ್ಮ ಕಾಂಗ್ರೆಸ್ ಸರ್ಕಾರ ಮುನ್ನುಡಿಯನ್ನು ಬರೆದಿದೆ. ಹೇಗಿದ್ದರೂ ನಮ್ಮ ರೈತರ ಎದೆಯ ಮೇಲೆ ಬರೆ ಎಳೆದ ಹಾಗೆ ವಿದ್ಯುತ್ ಲೈನುಗಳನ್ನು ದೇಶದ ಉದ್ದಗಲಕ್ಕೂ ಎಳೆದಿದ್ದೀರಿ. ಅದರ ಮೂಲಕ ನಾವು ವಿದ್ಯುತ್ ಸರಬರಾಜು ಮಾಡುತ್ತೇವೆ.</p>
<p>ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಬ್ಯಾಂಕುಗಳಿಂದ  ಲಕ್ಷಾಂತರ ಕೋಟಿ ರೂಪಾಯಿ ಸಾಲ ಮಾಡಿ ದೇಶ ಬಿಟ್ಟು ಓಡಿ ಹೋಗಲು 28 ಜನಕ್ಕೂ ಹೆಚ್ಚಿನ ದಗಾಕೋರ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಟ್ಟಿದೆ. ಆ 28 ಜನರಲ್ಲಿ 27 ಜನ ಗುಜರಾತಿನವರೆ  ಇದ್ದಾರೆ, ಇದು ಕಾಕತಾಳಿಯವೊ ಇಲ್ಲ ಉದ್ದೇಶ ಪೂರ್ವಕವಾದ ದೇಶದ್ರೋಹವೊ?</p>
<p>ನಿಮ್ಮ ರಾಜ್ಯದ ವ್ಯಾಪಾರಿಗಳಿಗೆ ಸಾಲಕೊಟ್ಟು ಅವರು ದೇಶದಿಂದ ಓಡಿಹೋಗಲು ಅವಕಾಶ ಮಾಡಿಕೊಟ್ಟು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಶನಲ್ ಬ್ಯಾಂಕು, ಬರೋಡಾ ಬ್ಯಾಂಕು ಮುಂತಾದ ಹಣಕಾಸು ಸಂಸ್ಥೆಗಳು ದಿವಾಳಿಯಾಗುವಂತೆ ಮಾಡಿದಿರಿ.  ಅವುಗಳನ್ನು ಸರಿಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮೂಲದ ಸಂಪದ್ಭರಿತವಾಗಿದ್ದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ವಿಜಯಾ ಬ್ಯಾಂಕು, ಕಾರ್ಪೊರೇಷನ್ ಬ್ಯಾಂಕು ಮುಂತಾದವುಗಳಲ್ಲಿದ್ದ ಲಕ್ಷಾಂತರ ಕೋಟಿ ಸಂಪತ್ತನ್ನು ದೋಚಿಕೊಂಡು ದಿವಾಳಿಯಾಗುತ್ತಿದ್ದ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದು ಸರಿಯೆ?</p>
<p>&nbsp;</p>
<p>ಅದಾನಿ ಎಂಬ ದೇಶದ್ರೋಹಿ ವ್ಯಾಪಾರಿಗೆ ನೀವೆ ಸ್ವತಃ ಸಾಲ ಕೊಡಿ  ಎಂದು ಬ್ಯಾಂಕುಗಳಿಗೆ ಪತ್ರ ಬರೆದಿದ್ದೀರೆಂದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ ಇದು ನಿಜವೆ? ಆಸ್ಟ್ರೇಲಿಯಾದಲ್ಲಿ ಗಣಿಗಾರಿಕೆ ಮಾಡಲು 7500 ಕೋಟಿ ಕೊಡಿ ಎಂದು ಎಸ್‍ಬಿಐ ಗೆ ಬರೆದಿರುವುದು ನಿಜ ತಾನೆ?</p>
<p>ಮೋದಿ ಸರ್ಕಾರದ ಅವಧಿಯಲ್ಲಿ ಜಗತ್ತಿನ ಯಾವ ದೇಶದಲ್ಲೂ ಇಲ್ಲದ ಪ್ರಮಾಣದಲ್ಲಿ ಕಾರ್ಪೊರೇಟ್ ಕರಪ್ಷನ್ ನಡೆಯುತ್ತಿದೆ ಎಂದು ನಾನು ಹೇಳುತ್ತಲೆ ಬಂದಿದ್ದೇನೆ, ನನ್ನ ಮಾತುಗಳು ನಿಮ್ಮ ಕಿವಿಗೂ ಬಿದ್ದಿರಬೇಕು. ಆದರೂ ನೀವು ಅದನ್ನು ತಡೆಯಲು ಯಾವ ಕ್ರಮಗಳನ್ನೂ ತೆಗೆದುಕೊಳ್ಳಲಿಲ್ಲ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ಭಾರತವು ಜಗತ್ತಿನ ಮುಂದೆ ತಲೆ ತಗ್ಗಿಸುವಂತಾಗಿದೆ. ಅದಾನಿ ದೇಶದ ಗೌರವನ್ನು ಬೀದಿಗೆ ಎಳೆದು ತಂದಿದ್ದಾನೆ. ಈಗ ಅದಾನಿ ಎಂದರೆ ಭಾರತ, ಭಾರತ ಎಂದರೆ ಅದಾನಿ ಎಂದು ಹೇಳುವ ಮಟ್ಟಕ್ಕೆ ಬರಲಾಗಿದೆ, ಇದು ನಾಚಿಕೆಗೇಡಿನ ಸಂಗತಿಯಲ್ಲವೆ?</p>
<p>ಭಾರತದ ಬ್ಯಾಂಕುಗಳು, ಭಾರತದ ಪ್ರತಿಷ್ಠಿತವಾದ ಬಡವರು ಮತ್ತು ಮಧ್ಯಮ ವರ್ಗದ ಜನರ ಆಶಾಕಿರಣವಾದ ಎಲ್‍ಐಸಿ ಸೇರಿದಂತೆ ಎಲ್ಲ ಹಣಕಾಸು ಸಂಸ್ಥೆಗಳು ಸುಮಾರು 2.5 ಲಕ್ಷ ಕೋಟಿಗೂ ಹೆಚ್ಚು ಸಾಲವನ್ನು ಅದಾನಿಗೆ ಕೊಟ್ಟಿವೆ. ಈಗ ಆತನ ದುಷ್ಕøತ್ಯದಿಂದಾಗಿ ಈ ಹಣಕಾಸು ಸಂಸ್ಥೆಗಳು ದಿವಾಳಿಯಾಗುವ ಹಂತಕ್ಕೆ ಬರುತ್ತಿವೆ. ಇವು ದಿವಾಳಿಯಾದರೆ ಬಡವರು ಮತ್ತು ಮಧ್ಯಮ ವರ್ಗದವರಿಗೆ ಅನ್ಯಾಯವಾಗುತ್ತದೆ. ಇದರ ಹೊಣೆಯನ್ನು ನೀವು ಮತ್ತು ನಿಮ್ಮ ಸರ್ಕಾರವೆ ಹೊರಲೇಬೇಕಲ್ಲವೆ?</p>
<p>ಅದಾನಿಯ 720000000000 [72 ಸಾವಿರ] ಕೋಟಿಗೂ ಹೆಚ್ಚಿನ ಸಾಲವನ್ನು 2017ರ ವೇಳೆಗೆ ಮನ್ನಾ ಮಾಡಲಾಗಿದೆ. ಇದು ಅನ್ಯಾಯದ ಕೃತ್ಯವೆಂದು ನಿಮಗೆ ಅನ್ನಿಸುತ್ತಿಲ್ಲವೆ?</p>
<p>ಮನಮೋಹನಸಿಂಗರು  ಕೋಟ್ಯಾಂತರ ರೈತರ 70 ಸಾವಿರ ಕೋಟಿಗೂ ಅಧಿಕ ಮೊತ್ತದ ಸಾಲವನ್ನು ಮನ್ನಾ ಮಾಡಿದಾಗ ನಿಮ್ಮನ್ನೂ ಸೇರಿದಂತೆ ನಿಮ್ಮ ಬಿಜೆಪಿ ಪಕ್ಷದವರು ಅಂದಿನ ಯುಪಿಎ ಸರ್ಕಾರದ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿದ್ದು ತಪ್ಪು ಎಂದು ಈಗಲಾದರೂ ಅನ್ನಿಸುತ್ತಿದೆಯೆ? ಅಥವಾ ಆತ್ಮಸಾಕ್ಷಿಯೆಂಬುದು ನಿಮ್ಮ ಪಕ್ಷದ ಜನರಿಗೆ ಸಂಪೂರ್ಣವಾಗಿ ಸತ್ತು ಹೋಗಿದೆಯೆ?</p>
<p>ದೇಶದ್ರೋಹಿ ವ್ಯಾಪಾರಿ ಅದಾನಿಯ ವಿಮಾನಗಳನ್ನು ಬಳಸಿ ನೀವು ಚುನಾವಣಾ ರ್ಯಾಲಿಗಳನ್ನು ಮಾಡಿದಿರಿ, ಆ ಪಾಪದ ಕೊಳೆಯನ್ನು ಈಗ ಯಾವ ಗಂಗೆಯಲ್ಲಿ ತೊಳೆದುಕೊಂಡು ಪುನೀತರಾಗುತ್ತೀರಿ?</p>
<p>ಅದಾನಿಗೆ ದೇಶದ ಬಹುಪಾಲು ಬಂದರುಗಳು, ವಿಮಾನ ನಿಲ್ದಾಣಗಳು, ಬಂದರುಗಳ ಹತ್ತಿರದ ಎಸ್‍ಇಜೆಡ್‍ಗಳನ್ನು ನೀಡಿದ್ದೀರಿ, ಆದರೆ ಗುಜರಾತಿನ ಮುಂದ್ರಾ ಬಂದರಿನಲ್ಲಿ ಲಕ್ಷ ಲಕ್ಷ ಕೋಟಿ ರೂಪಾಯಿ ಮೌಲ್ಯದ ಗಾಂಜಾ ಸೇರಿದಂತೆ ವಿದೇಶಿ ಡ್ರಗ್ಸ್ ಸಿಗುತ್ತಿದೆ. ಇಂದು ದೇಶದ ಯುವಜನರು ಮಾದಕ ವ್ಯಸನಗಳಿಗೆ ಬಲಿಯಾಗಿ ಲಕ್ಷಾಂತರ ಕುಟುಂಬಗಳ ಬದುಕು ಕತ್ತಲೆಯತ್ತ ಸಾಗುತ್ತಿದೆ, ತಂದೆ ತಾಯಿಗಳು ತಲೆಯ ಮೇಲೆ ಕೈಹೊತ್ತು ಕೂರುವಂತಾಗಿದೆ ಇದರ ಪಾಪವನ್ನು ನೀವು ಹೊರುತ್ತೀರೊ ಇಲ್ಲ ಅದಾನಿಯ ಮೇಲೆ ಹೊರಿಸುತ್ತೀರೊ?</p>
<p>ಡ್ರಗ್ಸ್ ರಾಜಧಾನಿ ಅಫ್ಘನಿಸ್ತಾನವೆಂದು ಕೆಲವು ಮಾಧ್ಯಮಗಳು ಹೇಳುತ್ತಿವೆ. ಆದರೆ ಅಲ್ಲಿನ ತಾಲಿಬಾನ್ ಸರ್ಕಾರಕ್ಕೆ ದೇಶದಿಂದ ಹಣಕಾಸು ನೆರವು, ದವಸ ಧಾನ್ಯ, ಔಷಧಗಳನ್ನು ತುಂಬಿ ಕಳಿಸುವುದರ ಜೊತೆಗೆ ಹತ್ತಾರು ಸಾವಿರ ಕೋಟಿ ನೆರವು ನೀಡುತ್ತಿದ್ದೀರಿ ಇದನ್ನು ಕೇವಲ ರಾಜತಾಂತ್ರಿಕ ಸಂಬಂಧಕ್ಕಾಗಿ ಕೊಡುತ್ತಿದ್ದೀರೊ? ಅದಾನಿ ಅಂಬಾನಿಗಳು ಸುಲಭವಾಗಿ ವ್ಯವಹಾರ ನಡೆಸಲಿ ಎಂದು ಕೊಡುತ್ತಿದ್ದೀರೊ ದೇಶದ ಜನರಿಗೆ ತಿಳಿಸಿ.</p>
<p>ಸುಳ್ಳಿನ ಫ್ಯಾಕ್ಟ್ರಿಯಂತಾಗಿರುವ ನಿಮ್ಮ ಬಿಜೆಪಿ ಸರ್ಕಾರಗಳು ಈ ವರ್ಷದ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಸಾವಿರಾರು ಕೋಟಿ ಅನುದಾನ ಬರುತ್ತವೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ, ಆದರೆ 2023ರ ಕಡೆಗೆ 4 ಲಕ್ಷ ಕೋಟಿ ರೂಪಾಯಿ ತೆರಿಗೆ, ಸೆಸ್ಸು, ಸರ್‍ಚಾರ್ಜುಗಳನ್ನು ಕರ್ನಾಟಕದಿಂದ ದೋಚಿಕೊಳ್ಳುತ್ತಿದ್ದೀರಿ. ಇದರಲ್ಲಿ ನಮಗೆ ಶೇ.42ರಷ್ಟು ಪಾಲು ಕೊಡಬೇಕು. ಹಾಗೆ ಕೊಟ್ಟರೆ ನಮಗೆ ನೀವು ನೀಡಬೇಕಾದ ಪಾಲು 1.70 ಲಕ್ಷ ಕೋಟಿ. ಆದರೆ ನೀವು ಈ ವರ್ಷ ಕೊಡುತ್ತೇವೆ ಎಂದು ಹೇಳುತ್ತಿರುವುದು ಕೇವಲ 37 ಸಾವಿರ ಕೋಟಿ ಮಾತ್ರ. 1.33 ಲಕ್ಷ ರೂಪಾಯಿಗಳನ್ನು ನಮಗೆ ಕೊಡದೆ ನೀವೆ ಕರ್ನಾಟಕದ ಜನರ ಋಣದಲ್ಲಿದ್ದೀರಿ. ಇದರ ಜೊತೆಗೆ 2.30 ಲಕ್ಷ ಕೋಟಿಯನ್ನು ನೀವೆ ಉಳಿಸಿಕೊಳ್ಳುತ್ತಿದ್ದೀರಿ. ಎರಡೂ ಸೇರಿದರೆ 3.63 ಲಕ್ಷ ಕೋಟಿ ರೂಪಾಯಿಗಳಷ್ಟಾಗುತ್ತದೆ. ವರ್ಷವೊಂದಕ್ಕೆ ಇಷ್ಟು ಮೊತ್ತವನ್ನು ಕೇಂದ್ರ ಸರ್ಕಾರವೆ ಉಳಿಸಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿರುವುದು ನ್ಯಾಯವೆ?</p>
<p>3.63 ಲಕ್ಷ ಕೋಟಿ ರೂಗಳಷ್ಟು  ಕರ್ನಾಟಕದ ಹಣವನ್ನು ತಮ್ಮ ಬಳಿಯೆ ಉಳಿಸಿಕೊಂಡು ಭದ್ರಾ ಯೋಜನೆಗೆ 5300 ಕೋಟಿ ಕೊಡುತ್ತೇವೆ, ರೈಲ್ವೆಗೆ 7 ಸಾವಿರ ಕೋಟಿ ಕೊಡುತ್ತೇವೆ ಎಂದು ಹೇಳುವುದು ರಾಜ್ಯದ 7 ಕೋಟಿ ಜನರಿಗೆ ಮಾಡುವ ಅವಮಾನ  ಎಂದು ನಿಮ್ಮ ಸರ್ಕಾರಕ್ಕೆ ಅನ್ನಿಸುತ್ತಿಲ್ಲವೆ? ಯಾಕೆಂದರೆ ಹತ್ತಾರು ರೈಲ್ವೆ ಯೋಜನೆಗಳು ಹಣ ಇಲ್ಲದೆ ನೆನೆಗುದಿಗೆ ಬಿದ್ದಿವೆ. ತುಮಕೂರು ರಾಯದುರ್ಗ ಮತ್ತು ದಾವಣೆಗೆರೆ ಯೋಜನೆಗಳಿಗೇನೆ ನೀವು ಕೊಡಬೇಕಾದಷ್ಟು ಹಣ ಕೊಟ್ಟಿಲ್ಲ.</p>
<p>ಕರ್ನಾಟಕಕ್ಕೆ ನೀವು ಕೊಡುತ್ತಿರುವ ಕಿರುಕುಳಗಳ ನಡುವೆಯೆ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚಲು ಆದೇಶ ಹೊರಡಿಸಿದ್ದೀರಿ. ಇದು ಕರ್ನಾಟಕಕ್ಕೆ ನೀವು ಕೊಡುತ್ತಿರುವ ಕೊಡುಗೆಯೆಂದು ಜನರು ಮೋದಿ ಮೋದಿ ಎಂದು ಸ್ವಾಗತಿಸಿ ಕೂಗಬೇಕೆ?</p>
<p>ಎಚ್‍ಎಎಲ್‍ಗೆ ಕೊಡಬೇಕಾದ ಸಾವಿರಾರು ಕೋಟಿ ರೂಪಾಯಿಗಳ ಗುತ್ತಿಗೆಯನ್ನು ಯಾವ ಅನುಭವವೂ ಇಲ್ಲದ ಅನಿಲ್ ಅಂಬಾನಿಗೆ ಕೊಟ್ಟು ರಾಫೆಲ್ ಹಗರಣಕ್ಕೆ ಸಾಕ್ಷಿಯಾದಿರಿ, ಇದು ಬೆಂಗಳೂರಿಗೆ ನೀವು ಕೊಟ್ಟ ಕೊಡುಗೆ ಎಂದು ಜನರು ಭಾವಿಸಬೇಕೆ?</p>
<p>ತುಮಕೂರು ಜಿಲ್ಲೆ ಅಡಿಕೆ, ತೆಂಗು ಬೆಳೆಯುವ ಪ್ರಮುಖ ಜಿಲ್ಲೆ. ಕೊಬ್ಬರಿಯ ಬೆಲೆ ಬಿದ್ದು ಹೋಗಿದೆ, ಆದರೆ ನಿಮ್ಮ ಸರ್ಕಾರ ಮೌನವಾಗಿದೆ ಯಾಕೆ?</p>
<p>ಅಡಿಕೆ ಬೆಲೆ ಹಿಂದಿನ ವರ್ಷಗಳಿಗಿಂತ ಕಡಿಮೆಯಾಗಿದೆ, ಆದರೂ ಭೂತಾನ್‍ನಿಂದ ಅಡಿಕೆ ಆಮದು ಮಾಡಿಕೊಂಡು ನಮ್ಮ ರೈತರ ಬದುಕಿನ ಮೇಲೆ ಬರೆ ಎಳೆಯುತ್ತಿದ್ದೀರಿ ಇದು ನ್ಯಾಯವೆ?</p>
<p>ಸಿರಿಧಾನ್ಯಗಳನ್ನು ಅತಿ ಹೆಚ್ಚು ಬೆಳೆಯುವ ಜಿಲ್ಲೆ ಕೂಡ ತುಮಕೂರೆ ಆಗಿದೆ. ಆದರೆ ನಿಮ್ಮ ಬಿಜೆಪಿ ಸರ್ಕಾರ  ಸಿರಿಧಾನ್ಯ ಬೆಳೆಯುವ ರೈತರಿಗೆ 10 ಸಾವಿರ ಕೊಡುತ್ತೇವೆ ಎಂದು ಹೇಳಿ 6 ಸಾವಿರಕ್ಕೆ ಇಳಿಸಿದ್ದಾರೆ. ಅದೂ ಕೂಡ ಸಮರ್ಪಕವಾಗಿ ಸಿಗುತ್ತಿಲ್ಲ. ಒಂದು ಎಕರೆಯಲ್ಲಿ 3-4 ಕ್ವಿಂಟಾಲ್ ಕೂಡ ಸಿರಿಧಾನ್ಯ ಬೆಳೆಯುವುದಿಲ್ಲ. ನೀವು ವಿದೇಶಗಳ ಮುಂದೆ ಸಿರಿಧಾನ್ಯಗಳ ಬಗ್ಗೆ ಭಾಷಣ ಬಿಗಿಯುವುದಕ್ಕೆ ನಮ್ಮ ರೈತರು ತಮ್ಮ ಬದುಕನ್ನು ಬರ್ಬಾದು ಮಾಡಿಕೊಂಡು ಬೆಳೆದುಕೊಡಬೇಕೆ? ರೈತರಿಗೆ ಏನು ಮಾಡಿದ್ದೀರಿ ಎಂದು ಹೇಳಿ ಮೊದಲು.</p>
<p>ಮನಮೋಹನ್ ಸಿಂಗರ ಕಾಲದಲ್ಲಿ 47 ರೂಪಾಯಿ ಇದ್ದ ಡೀಸೆಲ್ ಬೆಲೆಯನ್ನು ಲೀಟರಿಗೆ 100 ರೂ ದಾಟಿಸಿದರಿ. ಈಗ 90 ರೂ ಇದೆ. ಡೀಸೆಲ್ ಬೆಲೆ ಹೆಚ್ಚಿಸಿದ್ದರಿಂದ ಜಾನುವಾರುಗಳಿಗೆ ಬಳಸುವ ಹಿಂಡಿ, ಬೂಸಾ, ಫೀಡ್ ಬೆಲೆಗಳು ಜಾಸ್ತಿಯಾಗಿವೆ. ಕೇವಲ 5 ವರ್ಷಗಳ ಹಿಂದೆ 300-400 ರೂ ಇದ್ದ ಹಿಂಡಿ, ಬೂಸ ಈಗ 45 ಕೆಜಿ ಚೀಲಕ್ಕೆ 1400 ರುಪಾಯಿವರೆಗೆ ರೈತರು ಪಾವತಿಸಬೇಕಾಗಿದೆ. ಆದರೆ ಹಾಲಿನ ಬೆಲೆ ಹಿಂದೆ 32 ರೂ ಸಿಗುತ್ತಿತ್ತು ಈಗ 36 ರೂ ಸಿಗುತ್ತಿದೆ. ನಿಮ್ಮ ತೆರಿಗೆ ದಾಹಕ್ಕೆ ಜನ ಕಂಗೆಟ್ಟು ಹೋಗಿದ್ದಾರೆ, ರಾಜ್ಯದ ಜನರ ಆದಾಯ ಹೆಚ್ಚುತ್ತಿಲ್ಲ, ಬಡವರಾಗುತ್ತಿದ್ದಾರೆ ಈ ಅನ್ಯಾಯಕ್ಕೆ ನೀವೆ ಹೊಣೆಯಲ್ಲವೆ ಮೋದೀಜಿ?</p>
<p>ಬೆಂಗಳೂರಿನ ರಸ್ತೆಗಳ ಗುಂಡಿ ಮುಚ್ಚಲು ನಿಮ್ಮ ಬಿಜೆಪಿ ಸರ್ಕಾರವು 7200 ಕೋಟಿ ಖರ್ಚು ಮಾಡಿದೆಯಂತೆ. ಒಂದು ಗುಂಡಿ ಮುಚ್ಚಲು 9.2 ಲಕ್ಷ ರೂಪಾಯಿ ಖರ್ಚಾಗಿದೆಯಂತೆ,  ಈ ಹಗಲು ದರೋಡೆಯ ಕುರಿತು ತನಿಖೆ ಮಾಡಿಸುತ್ತೀರಾ? ಅಥವಾ ‘ನಾ ಖಾವೂಂಗಾ ನಾ ಖಾನೆದೂಂಗ’ಎಂದು ಪುಕ್ಕಟ್ಟೆ ಮಂತ್ರ ಹೇಳಿ ಹಾಗೆ ಪುರ್ರೆಂದು ಹಾರಿ ಹೋಗುತ್ತೀರಾ?</p>
<p>ಕೇಳಬೇಕಾದ ಪ್ರಶ್ನೆಗಳು ನನ್ನ ಬಳಿ ಸಾವಿರ ಇವೆ. ನೀವು ಮತ್ತೆ ಮತ್ತೆ ಬರುತ್ತೀರಿ ಎಂಬುದು ನನಗೆ ಗೊತ್ತು. ಆದ್ದರಿಂದ ಒಂದೇ ದಿನ ನಿಮಗೆ ಹೆಚ್ಚು ತ್ರಾಸ ಕೊಡುವುದಿಲ್ಲ.  ಇಂದು ಇಷ್ಟು ಪ್ರಶ್ನೆಗಳಿಗೆ ಉತ್ತರ ಹೇಳಿ ಸಾಕು. ನೀವು ಉತ್ತರ ಹೇಳದಿದ್ದರೆ ಕರ್ನಾಟಕಕ್ಕೆ ನೀವು ಮಾಡಿರುವ ದ್ರೋಹವನ್ನು ಒಪ್ಪಿಕೊಂಡಿದ್ದೀರಿ ಎಂದು ನನ್ನ ರಾಜ್ಯದ ಜನರು ಅರ್ಥ ಮಾಡಿಕೊಳ್ಳುತ್ತಾರೆ.  ಜನರು ಸರಿಯಾದ ಸಮಯದಲ್ಲಿ ಸರಿಯಾದ ಉತ್ತರವನ್ನು ನಿಮಗೆ ಕೊಡುತ್ತಾರೆ ಎಂದು ಪ್ರಧಾನಿ ಮೋದಿಗೆ ಸಿದ್ಧರಾಮಯ್ಯ ಚಾಟಿ ಬೀಸಿದರು.</p>
<p>Key words: Former CM-Siddaramaiah-question- PM-Narendra modi</p>
<p>The post <a href="https://www.justkannada.in/former-cm-siddaramaiah-question-pm-narendra-modi/">ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಗೆ 20ಕ್ಕೂ ಹೆಚ್ಚು ಪ್ರಶ್ನೆಗಳನ್ನಾಕಿದ ಮಾಜಿ ಸಿಎಂ ಸಿದ್ಧರಾಮಯ್ಯ: ಉತ್ತರಿಸುವಂತೆ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ.</title>
		<link>https://www.justkannada.in/narendra-modi-mp-modi-state-today/</link>
		
		<dc:creator><![CDATA[JK Desk]]></dc:creator>
		<pubDate>Mon, 06 Feb 2023 04:41:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Modi]]></category>
		<category><![CDATA[MP]]></category>
		<category><![CDATA[Narendra Modi]]></category>
		<category><![CDATA[State]]></category>
		<category><![CDATA[Today]]></category>
		<guid isPermaLink="false">https://www.justkannada.in/?p=103314</guid>

					<description><![CDATA[<p>ಬೆಂಗಳೂರು,ಫೆಬ್ರವರಿ,6,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗ್ಗಾಗೆ ಭೇಟಿ ನೀಡುತ್ತಿದ್ದು ಇಂದು ಸಹ ಆಗಮಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಎರಡು ಮಹತ್ವದ ಇಲಾಖೆಗಳ ಕಾರ್ಯಕ್ರಮಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರು ಮತ್ತು ತುಮಕೂರಿಗೆ ಭೇಟಿ ಕೊಡುತ್ತಿದ್ದಾರೆ.  ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‌ ಬಳಿ ನಿರ್ಮಾಣಗೊಂಡಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ಘಟಕ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಹೆಚ್‌ಎಎಲ್ ಲೋಕಾರ್ಪಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ [&#8230;]</p>
<p>The post <a href="https://www.justkannada.in/narendra-modi-mp-modi-state-today/">ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು</strong>,ಫೆಬ್ರವರಿ,6,2023(<a href="http://www.justkannada.in">www.justkannada.in</a>):  ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗ್ಗಾಗೆ ಭೇಟಿ ನೀಡುತ್ತಿದ್ದು ಇಂದು ಸಹ ಆಗಮಿಸುತ್ತಿದ್ದಾರೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಕೇಂದ್ರ ಸರ್ಕಾರದ ಎರಡು ಮಹತ್ವದ ಇಲಾಖೆಗಳ ಕಾರ್ಯಕ್ರಮಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರು ಮತ್ತು ತುಮಕೂರಿಗೆ ಭೇಟಿ ಕೊಡುತ್ತಿದ್ದಾರೆ.  ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‌ ಬಳಿ ನಿರ್ಮಾಣಗೊಂಡಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ಘಟಕ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ.<img loading="lazy" decoding="async" class="aligncenter size-medium wp-image-102562" src="https://www.justkannada.in/wp-content/uploads/2023/01/modi-1-300x229.jpg" alt="" width="300" height="229" srcset="https://www.justkannada.in/wp-content/uploads/2023/01/modi-1-300x229.jpg 300w, https://www.justkannada.in/wp-content/uploads/2023/01/modi-1.jpg 500w" sizes="auto, (max-width: 300px) 100vw, 300px" /></p>
<p>ಹೆಚ್‌ಎಎಲ್ ಲೋಕಾರ್ಪಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ತುಮಕೂರು ಜಿಲ್ಲೆಗೆ ಆಗಮಿಸುತ್ತಿದ್ದು, ಅವರ ಸ್ವಾಗತಕ್ಕೆ ಜಿಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಜ್ಜಾಗಿದ್ದಾರೆ. ಮಧ್ಯಾಹ್ನ 3.30  ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು ಹೆಚ್‌ಎಎಲ್ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬಿಗಿಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.</p>
<p>Key words: Narendra Modi – MP-Modi- state -today.</p>
<p>&nbsp;</p>
<p>The post <a href="https://www.justkannada.in/narendra-modi-mp-modi-state-today/">ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
