<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Nehru Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/nehru/feed/" rel="self" type="application/rss+xml" />
	<link>https://www.justkannada.in/tag/nehru/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 27 May 2026 08:15:08 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Nehru Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/nehru/</link>
	<width>32</width>
	<height>32</height>
</image> 
	<item>
		<title>ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ದೊಡ್ದದು-ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-476/</link>
		
		<dc:creator><![CDATA[prashanth]]></dc:creator>
		<pubDate>Wed, 27 May 2026 08:15:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[building]]></category>
		<category><![CDATA[CM Siddaramaiah]]></category>
		<category><![CDATA[huge]]></category>
		<category><![CDATA[modern India]]></category>
		<category><![CDATA[Nehru]]></category>
		<category><![CDATA[role]]></category>
		<guid isPermaLink="false">https://www.justkannada.in/?p=155303</guid>

					<description><![CDATA[<p>ಬೆಂಗಳೂರು , ಮೇ ,27,2026 (www.justkannada.in): ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಹೇಳಿದರು. ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ದೇಶದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರು ನೆಹರು ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ಮೊದಲ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ಜನರ [&#8230;]</p>
<p>The post <a href="https://www.justkannada.in/cm-siddaramaiah-476/">ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ದೊಡ್ದದು-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು , ಮೇ ,27,2026 (<a href="http://www.justkannada.in">www.justkannada.in</a>):</strong> ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಹೇಳಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.</p>
<p><strong>ದೇಶದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರು</strong></p>
<p>ನೆಹರು ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ಮೊದಲ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ಜನರ ಸೇವೆ ಮಾಡಿದ್ದಾರೆ. ಸಮಾಜವಾದಿ ಮತ್ತು  ಮಿಶ್ರ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿ  ಬೃಹತ್ ಅಣೆಕಟ್ಟುಗಳ ನಿರ್ಮಾಣ, ಶಿಕ್ಷಣ, ಸಹಕಾರ ಕ್ಷೇತ್ರಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ನೆಹರು ಅವರು ಕಾರಣಕರ್ತರು ಎಂದರು.</p>
<p><strong>ನೆಹರೂ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ</strong></p>
<p>ಪಂಚವಾರ್ಷಿಕ  ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಯನ್ನು ವೈಜ್ಞಾನಿಕವಾಗಿ ಸಾಧಿಸುವ ಪ್ರಯತ್ನ ಮಾಡಿದ್ದರು. ಅವರು ಅಗಲಿ 62 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಅವರನ್ನು ಸ್ಮರಿಸಿ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುವುದಾಗಿ ತಿಳಿಸಿದರು.ಅ ವರ ಆದರ್ಶಗಳು ಸದಾ ಮೇಲ್ಪಂಕ್ತಿಯಲ್ಲಿವೆ ಎಂದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Nehru,  role, building, modern India, huge, CM Siddaramaiah</p>
<p>The post <a href="https://www.justkannada.in/cm-siddaramaiah-476/">ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ದೊಡ್ದದು-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತ್ರಿಭಾಷಾ ಸೂತ್ರ ತಂದಿದ್ದು ಮೋದಿಯಲ್ಲ, ನೆಹರು: ಅವರಿಗೂ ಬೆಲೆ ಇಲ್ವಾ? ‘ಕೈ’ಗೆ ಕುಟುಕಿದ ಆರ್. ಅಶೋಕ್</title>
		<link>https://www.justkannada.in/r-ashok-105/</link>
		
		<dc:creator><![CDATA[prashanth]]></dc:creator>
		<pubDate>Mon, 30 Mar 2026 09:42:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[Nehru]]></category>
		<category><![CDATA[R.ashok]]></category>
		<category><![CDATA[three-language formula]]></category>
		<guid isPermaLink="false">https://www.justkannada.in/?p=153118</guid>

					<description><![CDATA[<p>ಬೆಂಗಳೂರು,ಮಾರ್ಚ್,30,2026 (www.justkannada.in): ದೇಶದಲ್ಲಿ ತ್ರಿಭಾಷಾ ಸೂತ್ರ ಜಾರಿಗೆ ತಂದಿದ್ದು ಪ್ರಧಾನಿ ನರೇಂದ್ರ ಮೋದಿಯಲ್ಲ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಎಂದು ಕಾಂಗ್ರೆಸ್ ಗೆ ವಿಪಕ್ಷ ನಾಯಕ ಆರ್.ಅಶೋಕ್ ಕುಟುಕಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಇಂದಿರಾ ಗಾಂಧಿ ಕೂಡ ಹಿಂದಿ ಭಾಷೆ ಬಗ್ಗೆ ಹೆಚ್ಚು  ಆಸಕ್ತಿ ವಹಿಸಿದ್ದರು.  ಹಾಗಾದರೆ ನೆಹರು, ಇಂದಿರಾ ಗಾಂಧಿಗೆ ಬೆಲೆ ಇಲ್ವಾ? ಎಂದು ಪ್ರಶ್ನಿಸಿದರು. ತಮಿಳುನಾಡು ಕೇರಳ ಮುಸ್ಲಿಮರು ಅಯಾ ರಾಜ್ಯ  ಭಾಷೆ ಮಾತನಾಡುತ್ತಾರೆ 2 ರಾಜ್ಯಗಳಲ್ಲಿ ತಮಿಳು [&#8230;]</p>
<p>The post <a href="https://www.justkannada.in/r-ashok-105/">ತ್ರಿಭಾಷಾ ಸೂತ್ರ ತಂದಿದ್ದು ಮೋದಿಯಲ್ಲ, ನೆಹರು: ಅವರಿಗೂ ಬೆಲೆ ಇಲ್ವಾ? ‘ಕೈ’ಗೆ ಕುಟುಕಿದ ಆರ್. ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,30,2026 (<a href="http://www.justkannada.in">www.justkannada.in</a>):</strong> ದೇಶದಲ್ಲಿ ತ್ರಿಭಾಷಾ ಸೂತ್ರ ಜಾರಿಗೆ ತಂದಿದ್ದು ಪ್ರಧಾನಿ ನರೇಂದ್ರ ಮೋದಿಯಲ್ಲ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಎಂದು ಕಾಂಗ್ರೆಸ್ ಗೆ ವಿಪಕ್ಷ ನಾಯಕ ಆರ್.ಅಶೋಕ್ ಕುಟುಕಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಇಂದಿರಾ ಗಾಂಧಿ ಕೂಡ ಹಿಂದಿ ಭಾಷೆ ಬಗ್ಗೆ ಹೆಚ್ಚು  ಆಸಕ್ತಿ ವಹಿಸಿದ್ದರು.  ಹಾಗಾದರೆ ನೆಹರು, ಇಂದಿರಾ ಗಾಂಧಿಗೆ ಬೆಲೆ ಇಲ್ವಾ? ಎಂದು ಪ್ರಶ್ನಿಸಿದರು.</p>
<p>ತಮಿಳುನಾಡು ಕೇರಳ ಮುಸ್ಲಿಮರು ಅಯಾ ರಾಜ್ಯ  ಭಾಷೆ ಮಾತನಾಡುತ್ತಾರೆ 2 ರಾಜ್ಯಗಳಲ್ಲಿ ತಮಿಳು ಮಲಯಾಳಂ ಕಡ್ಡಾಯವಾಗಿ ಮಾತನಾಡುತ್ತಾರೆ ಆದ್ರೆ ಕರ್ನಾಟಕದಲ್ಲಿ ಇನ್ನು ಯಾಕೆ ಮಾತನಾಡಲ್ಲ.  ಕನ್ನಡಿಗರು ಬೇರೆ ರಾಜ್ಯಕ್ಕೆ ಉದ್ಯೋಗಕ್ಕೆ ಹೋದರೆ ಯಾವ ಭಾಷೆ ಮಾತನಾಡಬೇಕು ಎಂದು ಕಿಡಿಕಾರಿದರು.</p>
<p>ಕಾಂಗ್ರೆಸ್ ನವರಿಗೆ ಈಗ ಮೋದಿ ಮೇಲೆ ಕೋಪವಿದೆ. ಮೋದಿಯೇ ತ್ರಿಭಾಷಾ ಸೂತ್ರ ತಂದರು ಎಂದು ಸಿದ್ದರಾಮಯ್ಯ ಬಿಲ್ಡಪ್ ಕೊಟ್ಟಿದ್ದಾರೆ.  ಸಿದ್ದರಾಮಯ್ಯ ಸರ್ಕಾರ ರಾಜ್ಯದ ಮಕ್ಕಳ ಭವಿಷ್ಯದ ಮೇಲೆ ಕಲ್ಲು  ಹಾಕುತ್ತಿದ್ದಾರೆ. ಕಾಂಗ್ರೆಸ್ ಎಸ್ ಎಸ್ ಎಲ್ ಸಿ ಪರೀಕ್ಷೆ ಸಮಯದಲ್ಲಿ ರಾಜಕಾರಣ  ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.</p>
<p>Key words:  three-language formula, Nehru, R. Ashok, Congress</p>
<p>The post <a href="https://www.justkannada.in/r-ashok-105/">ತ್ರಿಭಾಷಾ ಸೂತ್ರ ತಂದಿದ್ದು ಮೋದಿಯಲ್ಲ, ನೆಹರು: ಅವರಿಗೂ ಬೆಲೆ ಇಲ್ವಾ? ‘ಕೈ’ಗೆ ಕುಟುಕಿದ ಆರ್. ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೆಹರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ: ಸಿ.ಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-160/</link>
		
		<dc:creator><![CDATA[prashanth]]></dc:creator>
		<pubDate>Tue, 27 May 2025 09:34:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[economic power]]></category>
		<category><![CDATA[foundations]]></category>
		<category><![CDATA[India]]></category>
		<category><![CDATA[Nehru]]></category>
		<guid isPermaLink="false">https://www.justkannada.in/?p=140729</guid>

					<description><![CDATA[<p>ಬೆಂಗಳೂರು ಮೇ, 27,2025 (www.justkannada.in):  ನೆಹರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರು ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ದೇಶದಲ್ಲಿ ಭಾರತೀಯರ ಕಣ್ಣೀರು ಒರೆಸುವ, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಕೆಲಸ ಎಂದು ಆರಂಭದಲ್ಲಿ [&#8230;]</p>
<p>The post <a href="https://www.justkannada.in/cm-siddaramaiah-160/">ನೆಹರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ: ಸಿ.ಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಮೇ, 27,2025 (<a href="http://www.justkannada.in">www.justkannada.in</a>):  </strong>ನೆಹರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರು ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.</p>
<p>ದೇಶದಲ್ಲಿ ಭಾರತೀಯರ ಕಣ್ಣೀರು ಒರೆಸುವ, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿ ನೆಹರೂ ದೇಶ ನಿರ್ಮಾಣದಲ್ಲಿ ತೊಡಗಿಸಿಕೊಂಡರು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.</p>
<p>ಬ್ರಿಟೀಷರು ಲೂಟಿ ಮಾಡಿದ್ದ ದೇಶದಲ್ಲಿ ಯಾವ ಸವಲತ್ತುಗಳೂ ಇರಲಿಲ್ಲ. ಅಂಥಾ ಹೊತ್ತಲ್ಲಿ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದ ನೆಹರೂ ದೇಶವನ್ನು ದಶ ದಿಕ್ಕುಗಳಿಂದ ಕಟ್ಟಿ ನಿಲ್ಲಿಸಿದ್ದರು. ಅಪಾರ ಶ್ರೀಮಂತ ಕುಟುಂಬದ ನೆಹರೂ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿ ದೇಶದ ಪ್ರತಿಯೊಂದು ಕ್ಷೇತ್ರಗಳೂ ಪ್ರಗತಿ ಪಥದಲ್ಲಿ ಸಾಗುವಂತೆ ನೋಡಿಕೊಂಡಿದ್ದರು ಎಂದು  ಸಿಎಂ ಸಿದ್ದರಾಮಯ್ಯ ವಿವರಿಸಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ಆಹಾರ ಕ್ರಾಂತಿ, ಹಸಿರು ಕ್ರಾಂತಿಯ ಜೊತೆಗೆ ವಿಜ್ಞಾನ-ತಂತ್ರಜ್ಞಾನದ ಪ್ರಗತಿಗೆ ಕಾರ್ಯಕ್ರಮಗಳು, ತಾಂತ್ರಿಕ‌ ವಿಶ್ವ ವಿದ್ಯಾನಿಲಯಗಳನ್ನು ಸ್ಥಾಪಿಸುವ ಮೂಲಕ , ತಾಂತ್ರಿಕ ಕ್ಷೇತ್ರ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ಕೂಡ ಆದ ನೆಹರೂ ಅವರ ಕೊಡುಗೆಯನ್ನು ಬಿಜೆಪಿ , RSS ಎಷ್ಟೇ ಅಳಿಸಲು ಹೆಣಗಾಡಿದರೂ ಅದು ಸಾಧ್ಯವಾಗುತ್ತಿಲ್ಲ ಎಂದರು.</p>
<p>ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸದೆ ಬ್ರಿಟೀಷರ ಜೊತೆಗಿದ್ದ RSS, BJP ಯವರು ಈಗ ದೇಶಭಕ್ತಿ ಬಗ್ಗೆ ಬರಿ ಭಾಷಣ ಮಾಡುವುದು ಡೋಂಗಿತನ ಎಂದು ಟೀಕಿಸಿದರು.</p>
<p>ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲದ ಬಿಜೆಪಿಯವರು ಸಾಮಾಜಿಕ ನ್ಯಾಯದ ಪರವಾಗಿದ್ದ ಅಂಬೇಡ್ಕರ್, ನೆಹರೂ ಬಗ್ಗೆ ಬಿಜೆಪಿ, RSS ಸಹಸ್ರ ಸಹಸ್ರ ಸುಳ್ಳುಗಳನ್ನು ಸೃಷ್ಟಿಸುತ್ತಿದೆ ಎಂದರು.</p>
<p>ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಡಾಂಗೆ ಮತ್ತು ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಪತ್ರ ಬರೆದಿದ್ದಾರೆ. ಆದರೂ ಬಿಜೆಪಿ, RSS ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಹಸಿ ಹಸಿ ಸುಳ್ಳುಗಳನ್ನು ಹಂಚುತ್ತಾ ತಿರುಗುತ್ತಿದ್ದಾರೆ ಎಂದರು.</p>
<p><strong>ಬಿಜೆಪಿಗೆ ಗೊತ್ತಿರುವುದು ಬರಿ ಹಿಂಸೆ ಮತ್ತು ಸುಳ್ಳು</strong></p>
<p>ಬಿಜೆಪಿಗೆ ಗೊತ್ತಿರುವುದು ಬರಿ ಹಿಂಸೆ ಮತ್ತು ಸುಳ್ಳು. ದಲಿತರು, ಶೂದ್ರರ ಮೇಲೆ ಕೇಸುಗಳು ಬೀಳುವಂತೆ ಮಾಡುವುದು ಇದೇ BJP ಮತ್ತು RSS. ಆಮೇಲೆ ಅವರನ್ನು ಜೈಲಿನಿಂದ ಕರೆದುಕೊಂಡು ಬರುವುದೂ ಇವರೇ. ಇದೇ ನಾಟಕ ಆಡಿಕೊಂಡೇ ಅವರು ಕಾಲ‌ಕಳೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.</p>
<p>Key words: India, economic power, foundations, Nehru, CM Siddaramaiah</p>
<p>The post <a href="https://www.justkannada.in/cm-siddaramaiah-160/">ನೆಹರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ: ಸಿ.ಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರು- ಸಿಎಂ ಸಿದ್ದರಾಮಯ್ಯ ಬಣ್ಣನೆ.</title>
		<link>https://www.justkannada.in/nehru-country-development-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Mon, 27 May 2024 11:05:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[country.]]></category>
		<category><![CDATA[development]]></category>
		<category><![CDATA[Nehru]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=124061</guid>

					<description><![CDATA[<p>ಬೆಂಗಳೂರು ಮೇ, 27,2024 (www.justkannada.in):  ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. [&#8230;]</p>
<p>The post <a href="https://www.justkannada.in/nehru-country-development-cm-siddaramaiah/">ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರು- ಸಿಎಂ ಸಿದ್ದರಾಮಯ್ಯ ಬಣ್ಣನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಮೇ, 27,2024 (<a href="http://www.justkannada.in">www.justkannada.in</a>):</strong>  ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.</p>
<p>ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು ಎಂದು ವಿವರಿಸಿದರು.</p>
<p>ನೆಹರೂ ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್ ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸಬಲ್ಲರು. ನೆಹರೂ ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು ಎಂದು ಉದಾಹರಣೆಗಳ ಸಮೇತ ವಿವರಿಸಿದರು.<img loading="lazy" decoding="async" class="aligncenter size-full wp-image-124062" src="https://www.justkannada.in/wp-content/uploads/2024/05/neharu.jpg" alt="" width="500" height="399" srcset="https://www.justkannada.in/wp-content/uploads/2024/05/neharu.jpg 500w, https://www.justkannada.in/wp-content/uploads/2024/05/neharu-300x239.jpg 300w, https://www.justkannada.in/wp-content/uploads/2024/05/neharu-150x120.jpg 150w" sizes="auto, (max-width: 500px) 100vw, 500px" /></p>
<p>ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಅನಕ್ಷರತೆ, ಬಡತನ, ನಿರುದ್ಯೋಗ ವ್ಯಾಪಕವಾಗಿತ್ತು. ಆರ್ಥಿಕ ಚೈತನ್ಯ ಇರಲಿಲ್ಲ. ಹಳ್ಳಿಗಳು ಸಂಕಷ್ಟದಲ್ಲಿದ್ದವು. ಈ ಎಲ್ಲಕ್ಕೂ ಪರಿಹಾರವಾಗಿ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಜೀವನದುದ್ದಕ್ಕೂ ಶ್ರಮಿಸಿದರು. ದೇಶವನ್ನು ವೈಜ್ಞಾನಿಕ , ಆಧುನಿಕತೆ ಆಧಾರದಲ್ಲಿ ನಿರ್ಮಿಸುತ್ತಾ ಭಾರತೀಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ನಿರಂತರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.</p>
<p>ಭಾರತವನ್ನು ಇಡೀ ವಿಶ್ವದಲ್ಲಿ ಅತಿದೊಡ್ಡ ಮತ್ತು ಸದೃಢ ಪ್ರಜಾಪ್ರಭುತ್ವ ದೇಶವನ್ನಾಗಿ ರೂಪಿಸಿದ್ದು ನೆಹರೂ.  ದೇಶದಲ್ಲಿರುವ ಬಹುತೇಕ ಅಣೆಕಟ್ಟುಗಳು ಆಗಿದ್ದು ನೆಹರೂ ಅವಧಿಯಲ್ಲಿ. ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನುವ ನರೇಂದ್ರ ಮೋದಿ ಇವತ್ತಿನವರೆಗೂ ಒಂದೇ ಒಂದು ಅಣೆಕಟ್ಟನ್ನಾಗಲೀ, ಸಾರ್ವಜನಿಕ ಉದ್ದಿಮೆಯನ್ನಾಗಲೂ ಸ್ಥಾಪಿಸಲಿಲ್ಲ. ಇವರಿಗೆ ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ ಎಂದು ಪ್ರಶ್ನಿಸಿದರು.</p>
<p>ನೆಹರೂ ಮತ್ತು ಭಾರತೀಯರು ಬ್ರಿಟಿಷರ ವಿರುದ್ಧ ಹೋರಾಡುತ್ತಾ ಜೈಲುವಾಸ ಅನುಭವಿಸುತ್ತಿದ್ದಾಗ ಆರ್ ಎಸ್ ಎಸ್ ಮತ್ತು ಸಂಘ ಪರಿವಾರ ಬ್ರಿಟೀಷರ ವಿರುದ್ಧ ನೆಪಕ್ಕೂ ಸೊಲ್ಲೆತ್ತಲಿಲ್ಲ. ಇವರು ಈಗ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇರುವ ನಮಗೆ ದೇಶಭಕ್ತಿಯ ಪಾಠ ಮಾಡುತ್ತಾ ನಗೆಪಾಟಲಿಗೀಡಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.</p>
<p><strong>ಮೋದಿಗೆ ಸೋಲು ಖಚಿತವಾಗಿದೆ</strong></p>
<p>ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್ ಡಿಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಅವರ ಸೋಲು ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ ಎಂದು ವ್ಯಂಗ್ಯವಾಡಿದರು.</p>
<p>ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ. ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಸಂವಿಧಾನದ ಆಶಯಗಳಲ್ಲಿ ದೇಶವನ್ನು ಮುನ್ನಡೆಸುವುದು ಕಾಂಗ್ರೆಸ್ ಪಕ್ಷ ಮಾತ್ರ. ನೆಹರೂ, ಇಂದಿರಾಗಾಂಧಿ ಅವಧಿಯಲ್ಲಿ ಭೂ ಸುಧಾರಣೆ ಮಾಡಿದರು‌. ಕೈಗಾರಿಕೆಗಳನ್ನು ಸ್ಥಾಪಿಸಿದರು. ಈಗ ಬಿಜೆಪಿ ಇದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದೆ. ರೈತರಿಂದ ಭೂಮಿ ಕಿತ್ತುಕೊಳ್ಳುವುದು , ದೇಶದ ಕೈಗಾರಿಕೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಬಿಜೆಪಿಯ ಸಾಧನೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.</p>
<p>ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು ಎಂದರು.</p>
<p>ತಮ್ಮನ್ನು ತೀವ್ರವಾಗಿ ಟೀಕಿಸುತ್ತಿದ್ದ ಲೋಹಿಯಾ ಅವರ ಮಾತನ್ನು ಪಾರ್ಲಿಮೆಂಟಿನಲ್ಲಿ ಕುಳಿತು ನೆಹರೂ ಆಲಿಸುತ್ತಿದ್ದರು. ಸ್ಪಂದಿಸುತ್ತಿದ್ದರು‌. ಇದು ನೆಹರೂ ರೂಢಿಸಿಕೊಂಡಿದ್ದ ರಾಜಕೀಯ ಮೌಲ್ಯ ಎಂದರು.</p>
<p>ನಮ್ಮ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಸರಣಿ ಸುಳ್ಳುಗಳನ್ನು ಹೇಳುತ್ತಿದೆ.  28 ಗೆಲ್ಲುತ್ತೀವಿ ಎನ್ನುತ್ತಿದ್ದ ಬಿಜೆಪಿಗೆ ಈಗ ಸತ್ಯ ಗೊತ್ತಾಗಿದೆ  ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದ ಲೋಕಸಭೆಯಲ್ಲಿ ಕಾಂಗ್ರೆಸ್ 15-20 ಸ್ಥಾನ ಗೆದ್ದೇ ಗೆಲ್ಲುತ್ತದೆ. 28 ಕ್ಕೆ 28 ಗೆಲ್ಲುತ್ತೀವಿ ಎನ್ನುತ್ತಿದ್ದ ಬಿಜೆಪಿ ಬಾಯಿ ಬಂದಾಗಿದೆ. ಇಡೀ ದೇಶದಲ್ಲಿ ಬಿಜೆಪಿ ತಿರಸ್ಕೃತಗೊಂಡಿದೆ ಎಂದರು.</p>
<p>ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಸಚಿವೆ ರಾಣಿ ಸತೀಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.</p>
<p>Key words: Nehru, country, development, CM, Siddaramaiah</p>
<p>The post <a href="https://www.justkannada.in/nehru-country-development-cm-siddaramaiah/">ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರು- ಸಿಎಂ ಸಿದ್ದರಾಮಯ್ಯ ಬಣ್ಣನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಕ್ಕಳ ದಿನಾಚರಣೆ, ಜವಾಹರ್ ಲಾಲ್ ನೆಹರು ಜನ್ಮದಿನಕ್ಕೆ ಗಣ್ಯರಿಂದ ಶುಭಾಶಯ</title>
		<link>https://www.justkannada.in/childrensdayjawaharlalnehrubirthdaygreetingselite/</link>
		
		<dc:creator><![CDATA[JK Desk]]></dc:creator>
		<pubDate>Sat, 14 Nov 2020 05:53:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[birthday]]></category>
		<category><![CDATA[Children's]]></category>
		<category><![CDATA[day]]></category>
		<category><![CDATA[elite]]></category>
		<category><![CDATA[Greetings]]></category>
		<category><![CDATA[Jawaharlal]]></category>
		<category><![CDATA[Nehru]]></category>
		<guid isPermaLink="false">https://www.justkannada.in/?p=45114</guid>

					<description><![CDATA[<p>ಬೆಂಗಳೂರು,ನವೆಂಬರ್,14,2020(www.justkannada.in) : ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಸ್ಮರಣೆಗಳ ಜೊತೆಗೆ ಮಕ್ಕಳ ದಿನಾಚರಣೆಗೆ ಗಣ್ಯರು ಶುಭಾಶಯಕೋರಿದ್ದಾರೆ.ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಪ್ರೀತಿಯ ಶುಭಾಶಯಗಳು ಕೋರಿದ್ದಾರೆ. ನಾಳಿನ ಭವ್ಯ ಭಾರತಕ್ಕಾಗಿ ಇಂದಿನ ಮಕ್ಕಳ ಸಮರ್ಪಕ ಪೋಷಣೆ, ರಕ್ಷಣೆ ಮತ್ತು ಶಿಕ್ಷಣ ನಮ್ಮೆಲ್ಲರ ಹೊಣೆಯಾಗಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಅವರ ಸರ್ವತೋಮುಖ [&#8230;]</p>
<p>The post <a href="https://www.justkannada.in/childrensdayjawaharlalnehrubirthdaygreetingselite/">ಮಕ್ಕಳ ದಿನಾಚರಣೆ, ಜವಾಹರ್ ಲಾಲ್ ನೆಹರು ಜನ್ಮದಿನಕ್ಕೆ ಗಣ್ಯರಿಂದ ಶುಭಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,14,2020(www.justkannada.in)</strong> : ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಸ್ಮರಣೆಗಳ ಜೊತೆಗೆ ಮಕ್ಕಳ ದಿನಾಚರಣೆಗೆ ಗಣ್ಯರು ಶುಭಾಶಯಕೋರಿದ್ದಾರೆ.<img loading="lazy" decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" />ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಪ್ರೀತಿಯ ಶುಭಾಶಯಗಳು ಕೋರಿದ್ದಾರೆ.</p>
<p>ನಾಳಿನ ಭವ್ಯ ಭಾರತಕ್ಕಾಗಿ ಇಂದಿನ ಮಕ್ಕಳ ಸಮರ್ಪಕ ಪೋಷಣೆ, ರಕ್ಷಣೆ ಮತ್ತು ಶಿಕ್ಷಣ ನಮ್ಮೆಲ್ಲರ ಹೊಣೆಯಾಗಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಅವರ ಸರ್ವತೋಮುಖ ಬೆಳವಣಿಗೆಗೆ ಅವಕಾಶ ಕಲ್ಪಿಸೋಣ ಎಂದು ಟ್ವೀಟ್ ಮಾಡಿದ್ದಾರೆ.</p>
<p>ಜಾತ್ಯತೀತ ಮೌಲ್ಯದ ಪ್ರಬಲ ಪ್ರತಿಪಾದಕ, ಕಾಂಗ್ರೆಸ್ ಪಕ್ಷದ ಹೆಮ್ಮೆಯ ನಾಯಕ ಮತ್ತು ಮಕ್ಕಳಲ್ಲಿ ದೇವರನ್ನು ಕಂಡ ಮಾನವತಾವಾದಿ,‌ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಹುಟ್ಟುಹಬ್ಬದಂದು ಅಭಿಮಾನದಿಂದ‌ ಸ್ಮರಿಸುತ್ತಾ, ಗೌರವ ನಮನ‌ ಸಲ್ಲಿಸುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.</p>
<p></p>
<p>&nbsp;</p>
<p>Children’s Day wishes by leaders</p>
<p>Bengaluru, Nov. 14, 2020 (www.justkannada.in): The Birth anniversary of first Prime Minister of India Sri Pundit Jawaharlal Nehru is observed as Children’s Day in our country. Many leaders of the state and others have wished on the occasion.<img loading="lazy" decoding="async" class="aligncenter size-medium wp-image-45122" src="https://www.justkannada.in/wp-content/uploads/2020/11/ಮಕ್ಕಳ-ದಿನಾಚರಣೆ-193x300.jpg" alt="Children's,Day,Jawaharlal,Nehru,birthday,Greetings,elite" width="193" height="300" /><br />
In his tweet Chief Minister B.S. Yedyurappa has mentioned that it is the responsibility of all of us to ensure that all the children will get good nutrition, protection and education in order to build a strong India. “Let us strive to provide an opportunity for overall development of the children for their bright future.”<br />
Former CM Siddaramaiah has also tweeted extending his respects to the first PM of the country Pundit Jawaharlal Nehru on the occasion of the latter’s birth anniversary.</p>
<p>key words :Children&#8217;s-Day-Jawaharlal-Nehru-birthday-Greetings-elite</p>
<p>The post <a href="https://www.justkannada.in/childrensdayjawaharlalnehrubirthdaygreetingselite/">ಮಕ್ಕಳ ದಿನಾಚರಣೆ, ಜವಾಹರ್ ಲಾಲ್ ನೆಹರು ಜನ್ಮದಿನಕ್ಕೆ ಗಣ್ಯರಿಂದ ಶುಭಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
