<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>night Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/night/feed/" rel="self" type="application/rss+xml" />
	<link>https://www.justkannada.in/tag/night/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 14 Apr 2025 10:01:02 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>night Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/night/</link>
	<width>32</width>
	<height>32</height>
</image> 
	<item>
		<title>ಬಂಡೀಪುರದಲ್ಲಿ ರಾತ್ರಿ ವಾಹನಗಳ ಸಂಚಾರ ನಿಷೇಧ ತೆರವು ಬೇಡ: ಪ್ರಮೋದಾದೇವಿ ಒಡೆಯರ್</title>
		<link>https://www.justkannada.in/pramodadevi-wodeyar-2/</link>
		
		<dc:creator><![CDATA[prashanth]]></dc:creator>
		<pubDate>Mon, 14 Apr 2025 10:01:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bandipur.]]></category>
		<category><![CDATA[night]]></category>
		<category><![CDATA[Pramodadevi Wodeyar]]></category>
		<category><![CDATA[traffic]]></category>
		<guid isPermaLink="false">https://www.justkannada.in/?p=138955</guid>

					<description><![CDATA[<p>ಮೈಸೂರು,ಏಪ್ರಿಲ್,14,2025 (www.justkannada.in):  ಬಂಡೀಪುರದಲ್ಲಿ ರಾತ್ರಿಯ ವೇಳೆ ವಾಹನಗಳ ಸಂಚಾರ ನಿಷೇಧ ಮುಂದುವರೆಯಬೇಕು. ನಿಷೇಧ ತೆರವುಗೊಳಿಸುವುದು ಬೇಡ ಎಂದು  ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಆಗ್ರಹಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದಾದೇವಿ ಒಡೆಯರ್,  ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧವಿದ್ದು, ಯಾವುದೇ ಕಾರಣಕ್ಕೂ ತೆರವಾಗಬಾರದು. ಈಗಾಗಲೇ ರಾತ್ರಿ ಒಂಬತ್ತು ಗಂಟೆಯವರೆಗೂ ವಾಹನಗಳ ಸಂಚಾರಕ್ಕೆ ಅವಕಾಶವಿದೆ. ಬೆಳಿಗ್ಗೆಯಿಂದ ರಾತ್ರಿ‌ 9 ಗಂಟೆಯವರೆಗೂ ಅವಕಾಶವಿದ್ದ ಮೇಲೆ ರಾತ್ರಿ ವೇಳೆ ಏಕೆ ಅವಕಾಶ ಕೊಡಬೇಕು. [&#8230;]</p>
<p>The post <a href="https://www.justkannada.in/pramodadevi-wodeyar-2/">ಬಂಡೀಪುರದಲ್ಲಿ ರಾತ್ರಿ ವಾಹನಗಳ ಸಂಚಾರ ನಿಷೇಧ ತೆರವು ಬೇಡ: ಪ್ರಮೋದಾದೇವಿ ಒಡೆಯರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,14,2025 (<a href="http://www.justkannada.in">www.justkannada.in</a>):</strong>  ಬಂಡೀಪುರದಲ್ಲಿ ರಾತ್ರಿಯ ವೇಳೆ ವಾಹನಗಳ ಸಂಚಾರ ನಿಷೇಧ ಮುಂದುವರೆಯಬೇಕು. ನಿಷೇಧ ತೆರವುಗೊಳಿಸುವುದು ಬೇಡ ಎಂದು  ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಆಗ್ರಹಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದಾದೇವಿ ಒಡೆಯರ್,  ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧವಿದ್ದು, ಯಾವುದೇ ಕಾರಣಕ್ಕೂ ತೆರವಾಗಬಾರದು. ಈಗಾಗಲೇ ರಾತ್ರಿ ಒಂಬತ್ತು ಗಂಟೆಯವರೆಗೂ ವಾಹನಗಳ ಸಂಚಾರಕ್ಕೆ ಅವಕಾಶವಿದೆ. ಬೆಳಿಗ್ಗೆಯಿಂದ ರಾತ್ರಿ‌ 9 ಗಂಟೆಯವರೆಗೂ ಅವಕಾಶವಿದ್ದ ಮೇಲೆ ರಾತ್ರಿ ವೇಳೆ ಏಕೆ ಅವಕಾಶ ಕೊಡಬೇಕು. ರಾತ್ರಿ ಒಂಬತ್ತು ಗಂಟೆ ಆದ ಮೇಲೆ ಯಾರು ಓಡಾಡುವುದಿಲ್ಲ.  ರಾತ್ರಿ ವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದರೆ ಅರಣ್ಯ ಮತ್ತು ಪ್ರಾಣಿ ಸಂಕುಲಕ್ಕೆ ತೊಂದರೆಯಾಗುತ್ತದೆ‌. ಹಾಗಾಗಿ ಬಂಡೀಪುರ ಅರಣ್ಯದಲ್ಲಿ ರಾತ್ರಿ ವೇಳೆ ಸಂಚಾರ ನಿಷೇಧ ತೆರವು ಮಾಡಬಾರದು. ಈಗ ಇರುವ ನಿಷೇಧ ಮುಂದುವರೆಯಬೇಕು ಎಂದು ಹೇಳಿದರು.<img decoding="async" class="aligncenter size-full wp-image-106397" src="https://www.justkannada.in/wp-content/uploads/2023/04/bandipur.jpg" alt="" width="500" height="280" srcset="https://www.justkannada.in/wp-content/uploads/2023/04/bandipur.jpg 500w, https://www.justkannada.in/wp-content/uploads/2023/04/bandipur-300x168.jpg 300w" sizes="(max-width: 500px) 100vw, 500px" /></p>
<p><strong>ಎಸ್ ಪಿ ಕಚೇರಿ  ಬಳಿ ರಸ್ತೆಯಲ್ಲಿ ಮರಗಳ ಹನನ: ಪ್ರಮೋದಾದೇವಿ ಒಡೆಯರ್ ಬೇಸರ</strong></p>
<p>ಮೈಸೂರಿನ ಎಸ್ ಪಿ ಕಚೇರಿ ಸನಿಹದ ರಸ್ತೆಯಲ್ಲಿ ರಾತ್ರೋರಾತ್ರಿ ಬೃಹದಾಕಾರದ ಮರಗಳನ್ನು ಕಡಿದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ಮರಗಳನ್ನು ಬೆಳೆಸಲು ಹಲವಾರು ವರ್ಷಗಳ ಕಾಲ ತುಂಬಾ ಕಷ್ಟಪಡಬೇಕು. ಪರಿಸರ ನಾಶದಿಂದ ಈಗಾಗಲೇ ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಎಸ್ ಪಿ ಕಚೇರಿ ಸಮೀಪದ ರಸ್ತೆಯಲ್ಲಿ ಮರಗಳನ್ನು ಉಳಿಸಿಕೊಂಡೇ ರಸ್ತೆಯನ್ನು ಅಗಲೀಕರಣ ಮಾಡಬಹುದಿತ್ತು. ರಸ್ತೆ ಅಗಲೀಕರಣ ಮಾಡುವ ನೆಪದಲ್ಲಿ ರಾತ್ರೋರಾತ್ರಿ ಮರಗಳನ್ನು ಕಡಿದಿರುವುದು ಸರಿಯಲ್ಲ. ಇದು ಪರಿಸರಕ್ಕೆ ಮಾರಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>
<p>Key words: Night, traffic, Bandipur, Pramodadevi Wodeyar</p>
<p>&nbsp;</p>
<p>The post <a href="https://www.justkannada.in/pramodadevi-wodeyar-2/">ಬಂಡೀಪುರದಲ್ಲಿ ರಾತ್ರಿ ವಾಹನಗಳ ಸಂಚಾರ ನಿಷೇಧ ತೆರವು ಬೇಡ: ಪ್ರಮೋದಾದೇವಿ ಒಡೆಯರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಂಡಿಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಯತ್ನಕ್ಕೆ ವಿರೋಧ: ಪಾದಯಾತ್ರೆ</title>
		<link>https://www.justkannada.in/bandipur/</link>
		
		<dc:creator><![CDATA[prashanth]]></dc:creator>
		<pubDate>Sun, 06 Apr 2025 08:00:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bandipur.]]></category>
		<category><![CDATA[night]]></category>
		<category><![CDATA[opposition.]]></category>
		<category><![CDATA[traffic]]></category>
		<guid isPermaLink="false">https://www.justkannada.in/?p=138640</guid>

					<description><![CDATA[<p>ಗುಂಡ್ಲುಪೇಟೆ,ಏಪ್ರಿಲ್,6,2025 (www.justkannada.in):  ಬಂಡಿಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಯತ್ನಕ್ಕೆ ವಿರೋಧ ತೀವ್ರಗೊಂಡಿದ್ದು ಇಂದು ಮದ್ದೂರು ಚೆಕ್ ಪೋಸ್ಟ್ ವರೆಗೆ ಸ್ಥಳೀಯ ಪರಿಸರವಾದಿಗಳು, ರೈತ ಸಂಘಟನೆಗಳು ಪಾದಯಾತ್ರೆ ನಡೆಸಿದರು. ಗುಂಡ್ಲುಪೇಟೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಿಂದ ಮದ್ದೂರು ಚೆಕ್ ಪೋಸ್ಟ್ ವರಗೆ ಪಾದಯಾತ್ರೆ ನಡೆಸಿದ್ದು ಪಾದಯಾತ್ರೆ ಕಾರ್ಯಕ್ರಮದಲ್ಲಿ ನಿವೃತ್ತಿ ಅರಣ್ಯ ಅಧಿಕಾರಿ ಬಾಲಚಂದರ್ ಭಾಗಿಯಾಗಿದ್ದರು. &#8216;ಬಂಡಿಪುರದೆಡೆಗೆ ನಮ್ಮ ನಡಿಗೆ&#8217; ಎಂಬ ಕಾರ್ಯಕ್ರಮದ ಮೂಲಕ ಸ್ಥಳೀಯರಿಗೆ ಜಾಗೃತಿ ಮೂಡಿಸುವ ಮೂಲಕ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು. ರಾತ್ರಿ ಸಂಚಾರ ತೆರವಿಗೆ ಯಾವುದೇ ಕಾರಣಕ್ಕೂ [&#8230;]</p>
<p>The post <a href="https://www.justkannada.in/bandipur/">ಬಂಡಿಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಯತ್ನಕ್ಕೆ ವಿರೋಧ: ಪಾದಯಾತ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಗುಂಡ್ಲುಪೇಟೆ,ಏಪ್ರಿಲ್,6,2025 (<a href="http://www.justkannada.in">www.justkannada.in</a>): </strong> ಬಂಡಿಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಯತ್ನಕ್ಕೆ ವಿರೋಧ ತೀವ್ರಗೊಂಡಿದ್ದು ಇಂದು ಮದ್ದೂರು ಚೆಕ್ ಪೋಸ್ಟ್ ವರೆಗೆ ಸ್ಥಳೀಯ ಪರಿಸರವಾದಿಗಳು, ರೈತ ಸಂಘಟನೆಗಳು ಪಾದಯಾತ್ರೆ ನಡೆಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಗುಂಡ್ಲುಪೇಟೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಿಂದ ಮದ್ದೂರು ಚೆಕ್ ಪೋಸ್ಟ್ ವರಗೆ ಪಾದಯಾತ್ರೆ ನಡೆಸಿದ್ದು ಪಾದಯಾತ್ರೆ ಕಾರ್ಯಕ್ರಮದಲ್ಲಿ ನಿವೃತ್ತಿ ಅರಣ್ಯ ಅಧಿಕಾರಿ ಬಾಲಚಂದರ್ ಭಾಗಿಯಾಗಿದ್ದರು.</p>
<p>&#8216;ಬಂಡಿಪುರದೆಡೆಗೆ ನಮ್ಮ ನಡಿಗೆ&#8217; ಎಂಬ ಕಾರ್ಯಕ್ರಮದ ಮೂಲಕ ಸ್ಥಳೀಯರಿಗೆ ಜಾಗೃತಿ ಮೂಡಿಸುವ ಮೂಲಕ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು.</p>
<p>ರಾತ್ರಿ ಸಂಚಾರ ತೆರವಿಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು ಎಂದು ಒತ್ತಡ ಹೆಚ್ಚಾಗಿದ್ದು, ವಿವಿಧ ರೈತಪರ,ಪರಿಸರವಾದಿಗಳು ಹೋರಾಟ ಶುರು ಮಾಡಿದ್ದಾರೆ.</p>
<p>Key words: Opposition, Bandipur,  Night, Traffic,</p>
<p>The post <a href="https://www.justkannada.in/bandipur/">ಬಂಡಿಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಯತ್ನಕ್ಕೆ ವಿರೋಧ: ಪಾದಯಾತ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಚಾರ : ತುರ್ತು ಕ್ರಮಕ್ಕೆ ಲೋಕಸಭೆಯಲ್ಲಿ ಸಂಸದ ಯದುವೀರ್ ಆಗ್ರಹ</title>
		<link>https://www.justkannada.in/mp-yaduveer-12/</link>
		
		<dc:creator><![CDATA[prashanth]]></dc:creator>
		<pubDate>Fri, 04 Apr 2025 06:16:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bandipur.]]></category>
		<category><![CDATA[Lok Sabha]]></category>
		<category><![CDATA[MP]]></category>
		<category><![CDATA[night]]></category>
		<category><![CDATA[Restriction]]></category>
		<category><![CDATA[yaduveer]]></category>
		<guid isPermaLink="false">https://www.justkannada.in/?p=138548</guid>

					<description><![CDATA[<p>ಬೆಂಗಳೂರು,ಏಪ್ರಿಲ್,4,2025 (www.justkannada.in): ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ತೆರಮರೆಯ ಕಸರತ್ತು ನಡೆಸುತ್ತಿದ್ದು  ರಾಜ್ಯ ಸರ್ಕಾರಕ್ಕೆ ಕೇರಳಾ ಸರ್ಕಾರದಿಂದ ಒತ್ತಡ ಬರುತ್ತಿದ್ದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಮೈಸೂರು-ಕೊಡಗು ಬಿಜೆಪಿ ಸಂಸದ ಯದುವೀರ್  ಕೃಷ್ಣದತ್ತ ಚಾಮರಾಜ ಒಡೆಯರ್ ಧ್ವನಿ ಎತ್ತಿದ್ದಾರೆ. ಈ ಕುರಿತು ಲೋಕಸಭೆ ಕಲಾಪದಲ್ಲಿ ಮಾತನಾಡಿರುವ ಸಂಸದ ಯದುವೀರ್,  ಕಾಂಗ್ರೆಸ್ ಹೈಕಮಾಂಡ್ ಒತ್ತಾಯಕ್ಕೆ ಮಣಿದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧವನ್ನು ಕೈ ಬಿಡಲು ಕರ್ನಾಟಕ ರಾಜ್ಯ ಸರ್ಕಾರ [&#8230;]</p>
<p>The post <a href="https://www.justkannada.in/mp-yaduveer-12/">ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಚಾರ : ತುರ್ತು ಕ್ರಮಕ್ಕೆ ಲೋಕಸಭೆಯಲ್ಲಿ ಸಂಸದ ಯದುವೀರ್ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,4,2025 (<a href="http://www.justkannada.in">www.justkannada.in</a>):</strong> ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ತೆರಮರೆಯ ಕಸರತ್ತು ನಡೆಸುತ್ತಿದ್ದು  ರಾಜ್ಯ ಸರ್ಕಾರಕ್ಕೆ ಕೇರಳಾ ಸರ್ಕಾರದಿಂದ ಒತ್ತಡ ಬರುತ್ತಿದ್ದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಮೈಸೂರು-ಕೊಡಗು ಬಿಜೆಪಿ ಸಂಸದ ಯದುವೀರ್  ಕೃಷ್ಣದತ್ತ ಚಾಮರಾಜ ಒಡೆಯರ್ ಧ್ವನಿ ಎತ್ತಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಲೋಕಸಭೆ ಕಲಾಪದಲ್ಲಿ ಮಾತನಾಡಿರುವ ಸಂಸದ ಯದುವೀರ್,  ಕಾಂಗ್ರೆಸ್ ಹೈಕಮಾಂಡ್ ಒತ್ತಾಯಕ್ಕೆ ಮಣಿದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧವನ್ನು ಕೈ ಬಿಡಲು ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ</p>
<p>ಇದರಿಂದಾಗಿ ಉಂಟಾಗುವ ಅನಾಹುತಗಳು ಮತ್ತು ವನ್ಯಜೀವಿ ಹಾಗೂ ಮಾನವ ಸಂಘರ್ಷದ ಸಂಭವಗಳು ಹೆಚ್ಚಾಗುವ ಸಾಧ್ಯತೆ ಇರುವ ಕಾರಣ ಇಂತಹ ವಿಷಯಗಳಲ್ಲಿ ರಾಜ್ಯ ಸರ್ಕಾರ ಯಾರೊಂದಿಗೂ ರಾಜಿಯಾಗದೆ ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆಗಾಗಿ ತನ್ನ ನಿರ್ಧಾರಗಳನ್ನು ಕೈಗೊಳ್ಳಬೇಕಿದೆ.</p>
<p>ಜೊತೆಗೆ ರಾಜ್ಯದ ಅರಣ್ಯ ಸುರಕ್ಷತೆಯ ವಿಷಯಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಹಸ್ತಕ್ಷೇಪ ಮಾಡುತ್ತಿರುವುದು ಸರಿಯಲ್ಲ. ಹಾಗಾಗಿ ಈ ವಿಷಯದ ಕುರಿತು ಕೇಂದ್ರ ಸರ್ಕಾರದ ಅರಣ್ಯ ಸಚಿವಾಲಯವು ತುರ್ತು ಕ್ರಮ ಕೈಗೊಳ್ಳಬೇಕು ಸಂಸದ ಯದುವೀರ್  ಮನವಿ ಮಾಡಿದ್ದಾರೆ.</p>
<p>Key words: Bandipur, night, restriction, MP, Yaduveer, Lok Sabha</p>
<p>The post <a href="https://www.justkannada.in/mp-yaduveer-12/">ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಚಾರ : ತುರ್ತು ಕ್ರಮಕ್ಕೆ ಲೋಕಸಭೆಯಲ್ಲಿ ಸಂಸದ ಯದುವೀರ್ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಯಾವುದೇ ಕಾರಣಕ್ಕೂ ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ- ಸಂಸದ ಯದುವೀರ್</title>
		<link>https://www.justkannada.in/bandipur-night-mp-yaduveer/</link>
		
		<dc:creator><![CDATA[prashanth]]></dc:creator>
		<pubDate>Sat, 07 Dec 2024 11:38:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bandipur.]]></category>
		<category><![CDATA[MP Yaduveer]]></category>
		<category><![CDATA[night]]></category>
		<category><![CDATA[Restrictions]]></category>
		<category><![CDATA[traffic]]></category>
		<guid isPermaLink="false">https://www.justkannada.in/?p=133117</guid>

					<description><![CDATA[<p>ಮೈಸೂರು,ಡಿಸೆಂಬರ್,7,2024 (www.justkannada.in): ಯಾವುದೇ ಕಾರಣಕ್ಕೂ ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು  ಸಾಧ್ಯವಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡಯರ್ ತಿಳಿಸಿದರು. ಇಂದು ಮಾತನಾಡಿದ ಸಂಸದ ಯದುವೀರ್, ಕೇರಳ ಸರ್ಕಾರ ಕೂಡ ಐದು ಭಾರಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವಂತೆ ಮನವಿ ಮಾಡಿದ್ದರು. ಈ ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದ ವೇಳೆಯೂ ಕೂಡ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ  ಎಂದಿದ್ರು. ಈಗ ಯಾಕೆ ಈ ರೀತಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು [&#8230;]</p>
<p>The post <a href="https://www.justkannada.in/bandipur-night-mp-yaduveer/">ಯಾವುದೇ ಕಾರಣಕ್ಕೂ ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ- ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,7,2024 (<a href="http://www.justkannada.in">www.justkannada.in</a>):</strong> ಯಾವುದೇ ಕಾರಣಕ್ಕೂ ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು  ಸಾಧ್ಯವಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡಯರ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾತನಾಡಿದ ಸಂಸದ ಯದುವೀರ್, ಕೇರಳ ಸರ್ಕಾರ ಕೂಡ ಐದು ಭಾರಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವಂತೆ ಮನವಿ ಮಾಡಿದ್ದರು. ಈ ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದ ವೇಳೆಯೂ ಕೂಡ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ  ಎಂದಿದ್ರು. ಈಗ ಯಾಕೆ ಈ ರೀತಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ಗೊತ್ತಿಲ್ಲ. ಹೈಕೋರ್ಟ್ ಆದೇಶ ಕೂಡ ಇದೆ.  ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದು ಹೇಳಿದರು.</p>
<p><strong>ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಸೂಕ್ತ ಕ್ರಮ</strong></p>
<p>ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಉಡಾನ್ ಯೋಜನೆಯಡಿ ವಿಮಾನಗಳ ಹಾರಾಟಕ್ಕೆ ಉತ್ತೇಜ‌ನ‌ ನೀಡಲಾಗುತ್ತಿದೆ. ಎರಡು ಮೂರು ವಿಮಾನಯಾನ ಸಂಸ್ಥೆಗಳ‌ ಜೊತೆ ವಿಮಾನಗಳ ಹಾರಾಟ ಸಂಬಂಧ ಮಾತುಕತೆ ನಡೆಸಲಾಗುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು.</p>
<p><strong>ಕೆಂಪೇಗೌಡ ವೃತ್ತದ ಬಳಿ ಫ್ಲೈ ಓವರ್ ನಿರ್ಮಾಣಕ್ಕೆ ಅನುಮೋದನೆ</strong></p>
<p>ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಹತ್ತು ವರ್ಷಗಳಾಗಿವೆ. ಈ ಅವಧಿಯಲ್ಲಿ ವಿಶ್ವದ ಆರ್ಥಿಕತೆಯಲ್ಲಿ ಭಾರತ ಐದನೇ ಸ್ಥಾನಕ್ಕೇರಿದೆ. ಜನರ ಬದುಕನ್ನು ಉತ್ತಮಗೊಳಿಸಲು ಹಲವು ಜನಪರ ಯೋಜನೆಗಳು ಜಾರಿಯಾಗಿವೆ. ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಧಾನಿಯಾದ ಬಳಿಕವೂ ಹಲವಾರು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಮೈಸೂರು-ಬೆಂಗಳೂರು ಹೈವೇಯ ಕೆಂಪೇಗೌಡ ವೃತ್ತದ ಬಳಿ (ಮಣಿಪಾಲ್ ಆಸ್ಪತ್ರೆ ಬಳಿ) ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ. ಶೀಘ್ರದಲ್ಲೇ ಇದಕ್ಕೆ ಟೆಂಡರ್ ಕರೆಯಲಾಗುವುದು. ಮೈಸೂರು-ಬೆಂಗಳೂರು ಹೈವೇಯಲ್ಲಿ ಬರುವ ಪ್ರಮುಖ ಪಟ್ಟಣಗಳಿಗೆ ಹೋಗಲು ಟೋಲ್ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಹೈವೇಯ ಎರಡು ಕಡೆ ಅಂಡರ್ ಪಾಸ್ ನಿರ್ಮಾಣ ಮಾಡಲಾಗುತ್ತದೆ. ಸುಮಾರು 711 ಕೋಟಿ ಅಂದಾಜು ವೆಚ್ಚದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ ಎಂದು ಸಂಸದ ಯದುವೀರ್ ತಿಳಿಸಿದರು.</p>
<p>Key words: Bandipur, night, traffic, restrictions, MP Yaduveer</p>
<p>The post <a href="https://www.justkannada.in/bandipur-night-mp-yaduveer/">ಯಾವುದೇ ಕಾರಣಕ್ಕೂ ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ- ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಲೆ ಮಹದೇಶ್ವರ ಬೆಟ್ಟದಲ್ಲಿ ರಾತ್ರಿ ವೇಳೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ.</title>
		<link>https://www.justkannada.in/prohibition-heavy-vehicle-night-male-mahadeshwar-hill/</link>
		
		<dc:creator><![CDATA[JK Desk]]></dc:creator>
		<pubDate>Sat, 03 Sep 2022 10:12:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Male Mahadeshwar Hill.]]></category>
		<category><![CDATA[night]]></category>
		<category><![CDATA[Prohibition - heavy vehicle]]></category>
		<guid isPermaLink="false">https://www.justkannada.in/?p=95991</guid>

					<description><![CDATA[<p>ಚಾಮರಾಜನಗರ,ಸೆಪ್ಟಂಬರ್,3,2022(www.justkannada.in): ಮಲೆ ಮಹದೇಶ್ವರ ಬೆಟ್ಟದಲ್ಲಿ ರಾತ್ರಿ ವೇಳೆ ಭಾರಿ ವಾಹನಗಳ ಸಂಚಾರಕ್ಕೆ  ನಿಷೇಧ ವಿಧಿಸಲಾಗಿದೆ. ಆರು ಚಕ್ರ ಮೇಲ್ಪಟ್ಟ ವಾಹನಗಳಿಗೆ ಸಂಪೂರ್ಣ ನಿಷೇಧ ವಿಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತ ಸೋಮಲ್  ಆದೇಶ ಹೊರಡಿಸಿದ್ದಾರೆ. ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆವರೆಗೆ  ಈ ಆದೇಶ ಅದೇಶ  ಅನ್ವಯವಾಗಲಿದೆ. ಅಗತ್ಯ ವಸ್ತುಗಳ ಸಾಗಾಣಿಕೆ ಸರ್ಕಾರಿ, ಖಾಸಗಿ ಬಸ್ ಗಳು, ಲಘ ಪ್ಯಾಸೆಂಜರ್ ವಾಹನಗಳಿಗೆ ವಿನಾಯಿತಿ  ನೀಡಲಾಗಿದೆ.  ರಾತ್ರಿ ವೇಳೆ ಭಾರಿ ವಾಹನಗಳು ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ [&#8230;]</p>
<p>The post <a href="https://www.justkannada.in/prohibition-heavy-vehicle-night-male-mahadeshwar-hill/">ಮಲೆ ಮಹದೇಶ್ವರ ಬೆಟ್ಟದಲ್ಲಿ ರಾತ್ರಿ ವೇಳೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಸೆಪ್ಟಂಬರ್,3,2022(<a href="http://www.justkannada.in">www.justkannada.in</a>):</strong> ಮಲೆ ಮಹದೇಶ್ವರ ಬೆಟ್ಟದಲ್ಲಿ ರಾತ್ರಿ ವೇಳೆ ಭಾರಿ ವಾಹನಗಳ ಸಂಚಾರಕ್ಕೆ  ನಿಷೇಧ ವಿಧಿಸಲಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಆರು ಚಕ್ರ ಮೇಲ್ಪಟ್ಟ ವಾಹನಗಳಿಗೆ ಸಂಪೂರ್ಣ ನಿಷೇಧ ವಿಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತ ಸೋಮಲ್  ಆದೇಶ ಹೊರಡಿಸಿದ್ದಾರೆ. ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆವರೆಗೆ  ಈ ಆದೇಶ ಅದೇಶ  ಅನ್ವಯವಾಗಲಿದೆ.<img loading="lazy" decoding="async" class="aligncenter size-full wp-image-95992" src="https://www.justkannada.in/wp-content/uploads/2022/09/mm-hilla.jpg" alt="" width="500" height="407" srcset="https://www.justkannada.in/wp-content/uploads/2022/09/mm-hilla.jpg 500w, https://www.justkannada.in/wp-content/uploads/2022/09/mm-hilla-300x244.jpg 300w" sizes="auto, (max-width: 500px) 100vw, 500px" /></p>
<p>ಅಗತ್ಯ ವಸ್ತುಗಳ ಸಾಗಾಣಿಕೆ ಸರ್ಕಾರಿ, ಖಾಸಗಿ ಬಸ್ ಗಳು, ಲಘ ಪ್ಯಾಸೆಂಜರ್ ವಾಹನಗಳಿಗೆ ವಿನಾಯಿತಿ  ನೀಡಲಾಗಿದೆ.  ರಾತ್ರಿ ವೇಳೆ ಭಾರಿ ವಾಹನಗಳು ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುತ್ತಿದ್ದವುತಿರುವುಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದ ಹಿನ್ನಲೆ ರಾತ್ರಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.</p>
<p>Key words: Prohibition &#8211; heavy vehicle &#8211; night &#8211; Male Mahadeshwar Hill.</p>
<p>The post <a href="https://www.justkannada.in/prohibition-heavy-vehicle-night-male-mahadeshwar-hill/">ಮಲೆ ಮಹದೇಶ್ವರ ಬೆಟ್ಟದಲ್ಲಿ ರಾತ್ರಿ ವೇಳೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ನೈಟ್ ಕರ್ಫ್ಯೂ; ಇಲ್ಲಿದೆ ನೋಡಿ ಪ್ರಮುಖ ಅಂಶಗಳು&#8230;!</title>
		<link>https://www.justkannada.in/mysore-night-curfew-see-important-factors/</link>
		
		<dc:creator><![CDATA[JK Desk]]></dc:creator>
		<pubDate>Fri, 09 Apr 2021 04:49:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[curfew]]></category>
		<category><![CDATA[Factors…!]]></category>
		<category><![CDATA[important]]></category>
		<category><![CDATA[Mysore.]]></category>
		<category><![CDATA[night]]></category>
		<category><![CDATA[See]]></category>
		<guid isPermaLink="false">https://www.justkannada.in/?p=61822</guid>

					<description><![CDATA[<p>ಮೈಸೂರು,ಏಪ್ರಿಲ್,09,2021(www.justkannada.in) : ಮೈಸೂರಿನಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ಪಬ್, ಚಿತ್ರಮಂದಿರ, ಮದುವೆ ಸಮಾರಂಭ, ಹೋಟೆಲ್, ಮಾಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯುವಂತಿಲ್ಲ ಎಂದು ಸೂಚಿಸಲಾಗಿದೆ. ತುರ್ತು ಪರಿಸ್ಥಿತಿಗಳನ್ನು ಹೊರತುಪಡಿಸಿ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲಾಗುತ್ತಿದ್ದು,  ವೈದ್ಯಕೀಯ ಚಿಕಿತ್ಸೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅಗತ್ಯ ವಸ್ತುಗಳ ಸರಕು ಸಾಗಣೆ ವಾಹನಗಳಿಗೆ ಅಡ್ಡಿಪಡಿಸದಂತೆ ತಿಳಿಸಲಾಗಿದೆ. ಸಾರ್ವಜನಿಕರು ಗುಂಪುಗೂಡಿದರೆ, ಮಾಸ್ಕ್ ಧರಿಸದೇ ಓಡಾಡುವುದು ಕಂಡುಬಂದರೆ ಕ್ರಮ. ತಪಾಸಣೆ ಬದಲಿಗೆ ಬ್ಯಾರಿಕೇಡ್ ಹಾಕುವ ಮೂಲಕ [&#8230;]</p>
<p>The post <a href="https://www.justkannada.in/mysore-night-curfew-see-important-factors/">ಮೈಸೂರಿನಲ್ಲಿ ನೈಟ್ ಕರ್ಫ್ಯೂ; ಇಲ್ಲಿದೆ ನೋಡಿ ಪ್ರಮುಖ ಅಂಶಗಳು&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,09,2021(www.justkannada.in) :</strong> ಮೈಸೂರಿನಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ಪಬ್, ಚಿತ್ರಮಂದಿರ, ಮದುವೆ ಸಮಾರಂಭ, ಹೋಟೆಲ್, ಮಾಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯುವಂತಿಲ್ಲ ಎಂದು ಸೂಚಿಸಲಾಗಿದೆ.</p>
<p><img loading="lazy" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="Illegally,Sand,carrying,Truck,Seized,arrest,driver" width="335" height="335" /></p>
<p>ತುರ್ತು ಪರಿಸ್ಥಿತಿಗಳನ್ನು ಹೊರತುಪಡಿಸಿ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲಾಗುತ್ತಿದ್ದು,  ವೈದ್ಯಕೀಯ ಚಿಕಿತ್ಸೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅಗತ್ಯ ವಸ್ತುಗಳ ಸರಕು ಸಾಗಣೆ ವಾಹನಗಳಿಗೆ ಅಡ್ಡಿಪಡಿಸದಂತೆ ತಿಳಿಸಲಾಗಿದೆ.</p>
<p>ಸಾರ್ವಜನಿಕರು ಗುಂಪುಗೂಡಿದರೆ, ಮಾಸ್ಕ್ ಧರಿಸದೇ ಓಡಾಡುವುದು ಕಂಡುಬಂದರೆ ಕ್ರಮ. ತಪಾಸಣೆ ಬದಲಿಗೆ ಬ್ಯಾರಿಕೇಡ್ ಹಾಕುವ ಮೂಲಕ ಪರಿಸ್ಥಿತಿ ನಿಯಂತ್ರಣಕ್ಕೆ ಒತ್ತು ನೀಡಲಾಗಿದೆ.</p>
<p><img loading="lazy" decoding="async" class="aligncenter wp-image-61823" src="https://www.justkannada.in/wp-content/uploads/2021/04/01-8-300x169.jpg" alt="Mysore-Night-Curfew-See-Important-Factors…!" width="440" height="248" /></p>
<p>ENGLISH SUMMARY&#8230;</p>
<p>Night curfew in Mysuru; Hihglights<br />
Mysuru, Apr. 09, 2021 (www.justkannada.in): The District Administration of Mysuru has issued orders of imposition of night curfew from 10 pm to 5 am. Accordingly, all the pubs, cinema halls, hotels, malls, bars, and restaurants should be closed at 10 pm. No functions or weddings will be allowed after 10 pm.<br />
All services except emergency services will be prohibited from 10 pm to 5 am. However, measures will be taken to ensure the availability of emergency medical services and the movement of vehicles carrying essential goods.<br />
Action will be taken against people who are found to be roaming without masks and join in groups.<br />
Keywords: Mysuru/ Night curfew/ 10 pm to 5 am/ only emergency services will be available</p>
<p>key words : Mysore-Night-Curfew-See-Important-Factors…!</p>
<p>The post <a href="https://www.justkannada.in/mysore-night-curfew-see-important-factors/">ಮೈಸೂರಿನಲ್ಲಿ ನೈಟ್ ಕರ್ಫ್ಯೂ; ಇಲ್ಲಿದೆ ನೋಡಿ ಪ್ರಮುಖ ಅಂಶಗಳು&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8220;ನೈಟ್ ಕರ್ಫ್ಯೂ ಜಾರಿ, ಯಾವುದೇ ಚರ್ಚೆ ನಡೆದಿಲ್ಲ&#8221; : ಗೃಹ ಸಚಿವ ಬಸವರಾಜ ಬೊಮ್ಮಾಯಿ </title>
		<link>https://www.justkannada.in/night-curfew-enforcement-any-talk-no-action-home-minister-basavaraja-bommai/</link>
		
		<dc:creator><![CDATA[JK Desk]]></dc:creator>
		<pubDate>Sun, 14 Mar 2021 08:32:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[any]]></category>
		<category><![CDATA[Basavaraja Bommai]]></category>
		<category><![CDATA[curfew]]></category>
		<category><![CDATA[enforcement]]></category>
		<category><![CDATA[Home Minister]]></category>
		<category><![CDATA[night]]></category>
		<category><![CDATA[No action]]></category>
		<category><![CDATA[Talk]]></category>
		<guid isPermaLink="false">https://www.justkannada.in/?p=59155</guid>

					<description><![CDATA[<p>ಬೆಂಗಳೂರು,ಮಾರ್ಚ್,14,2021(www.justkannada.in) : ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಜಾರಿಯಾಗುತ್ತಿರುವುದಾಗಿ ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಸೋಮವಾರ ಕೋವಿಡ್‌ ನಿಯಂತ್ರಣ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಸಿಎಂ ಬಿಎಸ್‌ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ಆದರೆ ನೈಟ್‌ ಕರ್ಫ್ಯೂ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಸಿ.ಡಿ ವಿಚಾರವಾಗಿ ಸದನದಲ್ಲಿ ಪ್ರಸ್ತಾಪ [&#8230;]</p>
<p>The post <a href="https://www.justkannada.in/night-curfew-enforcement-any-talk-no-action-home-minister-basavaraja-bommai/">&#8220;ನೈಟ್ ಕರ್ಫ್ಯೂ ಜಾರಿ, ಯಾವುದೇ ಚರ್ಚೆ ನಡೆದಿಲ್ಲ&#8221; : ಗೃಹ ಸಚಿವ ಬಸವರಾಜ ಬೊಮ್ಮಾಯಿ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,14,2021(www.justkannada.in) :</strong> ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಜಾರಿಯಾಗುತ್ತಿರುವುದಾಗಿ ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.<img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="291" height="291" />ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಸೋಮವಾರ ಕೋವಿಡ್‌ ನಿಯಂತ್ರಣ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಸಿಎಂ ಬಿಎಸ್‌ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ಆದರೆ ನೈಟ್‌ ಕರ್ಫ್ಯೂ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.</p>
<p>ಇನ್ನು ಸಿ.ಡಿ ವಿಚಾರವಾಗಿ ಸದನದಲ್ಲಿ ಪ್ರಸ್ತಾಪ ಮಾಡುವುದಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಡಿ ವಿಚಾರವಾಗಿ ಏನು ಬೇಕಾದರೂ ಮಾತನಾಡಲಿ ಎಂದರು.</p>
<p><img loading="lazy" decoding="async" class="aligncenter  wp-image-36862" src="https://www.justkannada.in/wp-content/uploads/2020/09/5544498-300x224.png" alt="Night-curfew-enforcement-Any-Talk-No action-Home Minister-Basavaraja Bommai " width="364" height="272" /></p>
<p>ಇನ್ನು ಸಿ.ಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿಗೆ ಮತ್ತು ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಲು ಹೇಳಿದ್ದೇನೆ, ತನಿಖೆ ವಿಚಾರ ಎಸ್‌ಐಟಿ ನೋಡಿಕೊಳ್ಳುತ್ತಿದೆ ಎಂದರು.</p>
<p>key words : Night-curfew-enforcement-Any-Talk-No action-Home Minister-Basavaraja Bommai</p>
<p>The post <a href="https://www.justkannada.in/night-curfew-enforcement-any-talk-no-action-home-minister-basavaraja-bommai/">&#8220;ನೈಟ್ ಕರ್ಫ್ಯೂ ಜಾರಿ, ಯಾವುದೇ ಚರ್ಚೆ ನಡೆದಿಲ್ಲ&#8221; : ಗೃಹ ಸಚಿವ ಬಸವರಾಜ ಬೊಮ್ಮಾಯಿ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೈಟ್ ಕರ್ಪ್ಯೂ ಏಕೆ ಮಾಡಿದ್ದಾರೆಂದು ಅವರಿಗೆ ಗೊತ್ತಿಲ್ಲ : ವಾಟಾಳ್ ನಾಗರಾಜ್ ಟೀಕೆ</title>
		<link>https://www.justkannada.in/nightcurfewwhydont-knowvatal-nagarajcriticism/</link>
		
		<dc:creator><![CDATA[JK Desk]]></dc:creator>
		<pubDate>Thu, 24 Dec 2020 10:20:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[criticism]]></category>
		<category><![CDATA[curfew]]></category>
		<category><![CDATA[Don't know]]></category>
		<category><![CDATA[night]]></category>
		<category><![CDATA[Vatal Nagaraj]]></category>
		<category><![CDATA[Why]]></category>
		<guid isPermaLink="false">https://www.justkannada.in/?p=50129</guid>

					<description><![CDATA[<p>ಮೈಸೂರು,ಡಿಸೆಂಬರ್,24,2020(www.justkannada.in) : ನೈಟ್ ಕರ್ಪ್ಯೂ ಏಕೆ ಮಾಡಿದ್ದಾರೆಂದು ಅವರಿಗೆ ಗೊತ್ತಿಲ್ಲ. ಸಿಎಂ ಯಡಿಯೂರಪ್ಪಗೆ ಒಳ್ಳೆಯ ಸಲಹೆಗಾರರು ಇಲ್ಲ ಎಂದು ಸರ್ಕಾರವನ್ನು ವಾಟಾಳ್ ನಾಗರಾಜ್ ಟೀಕಿಸಿದ್ದಾರೆ. ಕೊರೊನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಾತ್ರಿ 11ರಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಪ್ಯೂ ಇರಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆಗೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ. ಅವಿವೇಕದ ನೈಟ್ ಕರ್ಪ್ಯೂ ಬೇಡ ಸರ್ಕಾರ ಜ.1ರವರೆಗೆ ಕರ್ಪ್ಯೂ ಜಾರಿ ಮಾಡಿದೆ. [&#8230;]</p>
<p>The post <a href="https://www.justkannada.in/nightcurfewwhydont-knowvatal-nagarajcriticism/">ನೈಟ್ ಕರ್ಪ್ಯೂ ಏಕೆ ಮಾಡಿದ್ದಾರೆಂದು ಅವರಿಗೆ ಗೊತ್ತಿಲ್ಲ : ವಾಟಾಳ್ ನಾಗರಾಜ್ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p style="background: white;"><span style="font-size: 14.0pt; font-family: 'Tunga','sans-serif'; color: #2e2e2e;"><strong>ಮೈಸೂರು,ಡಿಸೆಂಬರ್,24,2020(www.justkannada.in) :</strong> ನೈಟ್ ಕರ್ಪ್ಯೂ ಏಕೆ ಮಾಡಿದ್ದಾರೆಂದು ಅವರಿಗೆ ಗೊತ್ತಿಲ್ಲ. ಸಿಎಂ ಯಡಿಯೂರಪ್ಪಗೆ ಒಳ್ಳೆಯ ಸಲಹೆಗಾರರು ಇಲ್ಲ ಎಂದು ಸರ್ಕಾರವನ್ನು ವಾಟಾಳ್ ನಾಗರಾಜ್ ಟೀಕಿಸಿದ್ದಾರೆ.</span><img loading="lazy" decoding="async" class="aligncenter  wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="292" height="292" /></p>
<p style="background: white;"><span style="font-size: 14.0pt; font-family: 'Tunga','sans-serif'; color: #2e2e2e;">ಕೊರೊನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಾತ್ರಿ 11ರಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಪ್ಯೂ ಇರಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆಗೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ. </span></p>
<p style="background: white;"><strong><span style="font-size: 14.0pt; font-family: 'Tunga','sans-serif'; color: #2e2e2e;">ಅವಿವೇಕದ ನೈಟ್ ಕರ್ಪ್ಯೂ ಬೇಡ </span></strong></p>
<p style="background: white;"><span style="font-size: 14.0pt; font-family: 'Tunga','sans-serif'; color: #2e2e2e;">ಸರ್ಕಾರ ಜ.1ರವರೆಗೆ ಕರ್ಪ್ಯೂ ಜಾರಿ ಮಾಡಿದೆ. ನೈಟ್ ಕರ್ಪ್ಯೂ ಏಕೆ ಮಾಡಿದ್ದಾರೆಂದು ಅವರಿಗೇ ಗೊತ್ತಿಲ್ಲ. ಸಿಎಂ ಯಡಿಯೂರಪ್ಪಗೆ ಒಳ್ಳೆಯ ಸಲಹೆಗಾರರು ಇಲ್ಲ. ಹದಗೆಟ್ಟ ಅವಿವೇಕದ ನೈಟ್ ಕರ್ಪ್ಯೂ ಬೇಡ.</span></p>
<p><img loading="lazy" decoding="async" class="aligncenter size-full wp-image-50131" src="https://www.justkannada.in/wp-content/uploads/2020/12/18-14.jpg" alt="Night,curfew,Why,Don't know,Vatal Nagaraj,Criticism" width="1412" height="782" /></p>
<p style="background: white;"><span style="font-size: 14.0pt; font-family: 'Tunga','sans-serif'; color: #2e2e2e;"> ಇಂತಹ ಕರ್ಪ್ಯೂ ಜನರಿಗೆ ಭಯವನ್ನು ಹುಟ್ಟಿಸುತ್ತಿದೆ. ಇದು ಕಾಮಿಡಿ ಕರ್ಪ್ಯೂ. ಸರ್ಕಾರದ ಹುಚ್ಚು ದರ್ಬಾರ್ ಎಂದು ಸರ್ಕಾರದ ವಿರುದ್ದ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.</span></p>
<p>key words : <span lang="en">Night-curfew-Why-Don&#8217;t know-Vatal Nagaraj-  Criticism</span></p>
<p>The post <a href="https://www.justkannada.in/nightcurfewwhydont-knowvatal-nagarajcriticism/">ನೈಟ್ ಕರ್ಪ್ಯೂ ಏಕೆ ಮಾಡಿದ್ದಾರೆಂದು ಅವರಿಗೆ ಗೊತ್ತಿಲ್ಲ : ವಾಟಾಳ್ ನಾಗರಾಜ್ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೈಟ್ ಕರ್ಪ್ಯೂ ಜಾರಿ ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತ : ಹೋಟೆಲ್ ಮಾಲೀಕರ  ಸಂಘದ ಅಧ್ಯಕ್ಷ ನಾರಾಯಣ್ ಗೌಡ ಬೇಸರ</title>
		<link>https://www.justkannada.in/nightcurfewenforcementtourismbig-shotnarayan-gowdapresidenthotelownersassociation/</link>
		
		<dc:creator><![CDATA[JK Desk]]></dc:creator>
		<pubDate>Wed, 23 Dec 2020 09:56:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Association]]></category>
		<category><![CDATA[Big shot]]></category>
		<category><![CDATA[curfew]]></category>
		<category><![CDATA[enforcement]]></category>
		<category><![CDATA[hotel]]></category>
		<category><![CDATA[Narayan Gowda]]></category>
		<category><![CDATA[night]]></category>
		<category><![CDATA[Owners]]></category>
		<category><![CDATA[president]]></category>
		<category><![CDATA[tourism.]]></category>
		<guid isPermaLink="false">https://www.justkannada.in/?p=49938</guid>

					<description><![CDATA[<p>ಮೈಸೂರು,ಡಿಸೆಂಬರ್,23,2020(www.justkannada.in) :  ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಯು ಪ್ರವಾಸೋದ್ಯಮಕ್ಕೆ  ಇದು ದೊಡ್ಡ ಹೊಡೆತವಾಗಿದೆ. ಪ್ರವಾಸೋದ್ಯಮ ನಂಬಿ ಬದುಕುವ ಹೋಟೆಲ್ ಉದ್ಯಮಿಗಳಿಗೆ ತೊಂದರೆ ಯಾಗಲಿದೆ ಎಂದು ಹೋಟೆಲ್ ಮಾಲೀಕರ  ಸಂಘದ ಅಧ್ಯಕ್ಷ ನಾರಾಯಣ್ ಗೌಡ ಬೇಸರವ್ಯಕ್ತಪಡಿಸಿದ್ದಾರೆ.ಲಾಕ್ ಡೌನ್ ನಂತರ ಇತ್ತೀಚಗೆ ಶೇ.40ರಷ್ಟು ಉದ್ಯಮ ಚೇತರಿಕೆ ಕಂಡಿತ್ತು. ಆದರೆ, ಈಗ ರಾತ್ರಿ ಕರ್ಪ್ಯೂನಿಂದ ಮತ್ತಷ್ಟು ಹೊಡೆತ ಬೀಳಲಿದೆ. ಸರ್ಕಾರ ಇದರ ಬದಲು ಬೇರೆ ಕ್ರಮಗಳನ್ನು ಕೈಗೊಳ್ಳಬಹುದಿತ್ತು ಎಂದು ಹೇಳಿದ್ದಾರೆ. &#160; ಸರ್ಕಾರ  ಮಾರ್ಗಸೂಚಿಯಂತೆ ನೂತನ ವರ್ಷಾಚರಣೆಗೆ ಯಾವುದೇ ಸ್ಷೆಷಲ್ ಈವೆಂಟ್ [&#8230;]</p>
<p>The post <a href="https://www.justkannada.in/nightcurfewenforcementtourismbig-shotnarayan-gowdapresidenthotelownersassociation/">ನೈಟ್ ಕರ್ಪ್ಯೂ ಜಾರಿ ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತ : ಹೋಟೆಲ್ ಮಾಲೀಕರ  ಸಂಘದ ಅಧ್ಯಕ್ಷ ನಾರಾಯಣ್ ಗೌಡ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,23,2020(www.justkannada.in)</strong> :  ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಯು ಪ್ರವಾಸೋದ್ಯಮಕ್ಕೆ  ಇದು ದೊಡ್ಡ ಹೊಡೆತವಾಗಿದೆ. ಪ್ರವಾಸೋದ್ಯಮ ನಂಬಿ ಬದುಕುವ ಹೋಟೆಲ್ ಉದ್ಯಮಿಗಳಿಗೆ ತೊಂದರೆ ಯಾಗಲಿದೆ ಎಂದು ಹೋಟೆಲ್ ಮಾಲೀಕರ  ಸಂಘದ ಅಧ್ಯಕ್ಷ ನಾರಾಯಣ್ ಗೌಡ ಬೇಸರವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter  wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="352" height="352" />ಲಾಕ್ ಡೌನ್ ನಂತರ ಇತ್ತೀಚಗೆ ಶೇ.40ರಷ್ಟು ಉದ್ಯಮ ಚೇತರಿಕೆ ಕಂಡಿತ್ತು. ಆದರೆ, ಈಗ ರಾತ್ರಿ ಕರ್ಪ್ಯೂನಿಂದ ಮತ್ತಷ್ಟು ಹೊಡೆತ ಬೀಳಲಿದೆ. ಸರ್ಕಾರ ಇದರ ಬದಲು ಬೇರೆ ಕ್ರಮಗಳನ್ನು ಕೈಗೊಳ್ಳಬಹುದಿತ್ತು ಎಂದು ಹೇಳಿದ್ದಾರೆ.</p>
<p>&nbsp;</p>
<figure id="attachment_49946" aria-describedby="caption-attachment-49946" style="width: 2486px" class="wp-caption aligncenter"><img loading="lazy" decoding="async" class="size-full wp-image-49946" src="https://www.justkannada.in/wp-content/uploads/2020/12/18-13.jpg" alt="Night,Curfew,Enforcement,tourism,Big shot,Narayan Gowda,president,Hotel,Owners,Association" width="2486" height="1374" /><figcaption id="caption-attachment-49946" class="wp-caption-text">ಕೃಪೆ : internet</figcaption></figure>
<p>ಸರ್ಕಾರ  ಮಾರ್ಗಸೂಚಿಯಂತೆ ನೂತನ ವರ್ಷಾಚರಣೆಗೆ ಯಾವುದೇ ಸ್ಷೆಷಲ್ ಈವೆಂಟ್ ಕೈಗೊಂಡಿರಲಿಲ್ಲ. ಕ್ರಿಸ್ ಮಸ್ ಆಚರಣೆಗೂ ತೊಂದರೆಯಾಗಲಿದೆ.  ನೈಟ್ ಕರ್ಪ್ಯೂ ತೆರವು ಮಾಡುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಹೋಟೆಲ್ ಮಾಲೀಕರ  ಸಂಘದ ಅಧ್ಯಕ್ಷ ನಾರಾಯಣ್ ಗೌಡ ತಿಳಿಸಿದ್ದಾರೆ.</p>
<p>key words : Night-Curfew-Enforcement-tourism-Big shot-Narayan Gowda-president-Hotel-Owners-Association</p>
<p>The post <a href="https://www.justkannada.in/nightcurfewenforcementtourismbig-shotnarayan-gowdapresidenthotelownersassociation/">ನೈಟ್ ಕರ್ಪ್ಯೂ ಜಾರಿ ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತ : ಹೋಟೆಲ್ ಮಾಲೀಕರ  ಸಂಘದ ಅಧ್ಯಕ್ಷ ನಾರಾಯಣ್ ಗೌಡ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೊಸ ವರ್ಷ ಆಚರಣೆ ಮಾಡಲು ಬಿಡಲ್ಲ. ಸಧ್ಯಕ್ಕೆ ನೈಟ್ ಕರ್ಪ್ಯೂ ಅಗತ್ಯವಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ</title>
		<link>https://www.justkannada.in/lets-not-celebrate-new-year-there-no-need-night-curfew-cm-b-s-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Tue, 22 Dec 2020 06:00:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[celebrate]]></category>
		<category><![CDATA[cm b.s.yeddyurappa]]></category>
		<category><![CDATA[curfew]]></category>
		<category><![CDATA[Let's]]></category>
		<category><![CDATA[need]]></category>
		<category><![CDATA[New Year]]></category>
		<category><![CDATA[night]]></category>
		<category><![CDATA[no]]></category>
		<category><![CDATA[not]]></category>
		<category><![CDATA[There]]></category>
		<guid isPermaLink="false">https://www.justkannada.in/?p=49755</guid>

					<description><![CDATA[<p>ಬೆಂಗಳೂರು,ಡಿಸೆಂಬರ್,22,2020(www.justkannada.in) : ಕೊರೊನಾ ರೂಪಾಂತರ ಜನರನ್ನು ಆತಂಕಕ್ಕೀಡು ಮಾಡಿದೆ. ಹೀಗಾಗಿ, ಹೊಸ ವರ್ಷ ಆಚರಣೆ ಮಾಡಲು ಬಿಡಲ್ಲ. ಸಧ್ಯಕ್ಕೆ ರಾಜ್ಯಕ್ಕೆ ನೈಟ್ ಕರ್ಪ್ಯೂ ಅಗತ್ಯವಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಕೊರೊನಾ ತಡೆಗೆ ಎಷ್ಟು ಕಟ್ಟೇಚ್ಚರವಹಿಸಿದರೂ, ಕಡಿಮೆ. ಹೊರಗಡೆಯಿಂದ ಯಾರೇ ಬಂದರೂ ಪರಿಶೀಲಿಸಿ ತಪಾಸಣೆ ಮಾಡುತ್ತೇವೆ. ದೇಶದಾದ್ಯಂತ ಈಗಾಗಲೇ, ಅಲರ್ಟ್ ಘೋಷಿಸಲಾಗಿದೆ.  ಪ್ರಧಾನಿ ಅವರು ಈ ಕುರಿತು ಎಚ್ಚರಿಕೆ ನೀಡಿದ್ದಾರೆ ಎಂದರು. ಕರ್ನಾದಲ್ಲಿ ವೈರಸ್ ಹರಡದಂತೆ ಎಚ್ಚರಿಕೆ ವಹಿಸುತ್ತೇವೆ. ಹೊರಗಡೆಯಿಂದ ಬಂದವರಿಗೆ ಪರಿಶೀಲನೆ ಕಡ್ಡಾಯ. ವಿಮಾನ ನಿಲ್ದಾನದಲ್ಲಿ ತಪಾಸಣೆ [&#8230;]</p>
<p>The post <a href="https://www.justkannada.in/lets-not-celebrate-new-year-there-no-need-night-curfew-cm-b-s-yeddyurappa/">ಹೊಸ ವರ್ಷ ಆಚರಣೆ ಮಾಡಲು ಬಿಡಲ್ಲ. ಸಧ್ಯಕ್ಕೆ ನೈಟ್ ಕರ್ಪ್ಯೂ ಅಗತ್ಯವಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,22,2020(www.justkannada.in)</strong> : ಕೊರೊನಾ ರೂಪಾಂತರ ಜನರನ್ನು ಆತಂಕಕ್ಕೀಡು ಮಾಡಿದೆ. ಹೀಗಾಗಿ, ಹೊಸ ವರ್ಷ ಆಚರಣೆ ಮಾಡಲು ಬಿಡಲ್ಲ. ಸಧ್ಯಕ್ಕೆ ರಾಜ್ಯಕ್ಕೆ ನೈಟ್ ಕರ್ಪ್ಯೂ ಅಗತ್ಯವಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.<img loading="lazy" decoding="async" class="aligncenter wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="265" height="265" />ಕೊರೊನಾ ತಡೆಗೆ ಎಷ್ಟು ಕಟ್ಟೇಚ್ಚರವಹಿಸಿದರೂ, ಕಡಿಮೆ. ಹೊರಗಡೆಯಿಂದ ಯಾರೇ ಬಂದರೂ ಪರಿಶೀಲಿಸಿ ತಪಾಸಣೆ ಮಾಡುತ್ತೇವೆ. ದೇಶದಾದ್ಯಂತ ಈಗಾಗಲೇ, ಅಲರ್ಟ್ ಘೋಷಿಸಲಾಗಿದೆ.  ಪ್ರಧಾನಿ ಅವರು ಈ ಕುರಿತು ಎಚ್ಚರಿಕೆ ನೀಡಿದ್ದಾರೆ ಎಂದರು.</p>
<p><img loading="lazy" decoding="async" class="aligncenter size-full wp-image-8475" src="https://www.justkannada.in/wp-content/uploads/2019/08/bs-yeddu.jpg" alt="Let's-not-celebrate-New Year-There-no-need-night-curfew-CM B.S.Yeddyurappa" width="259" height="194" /></p>
<p>ಕರ್ನಾದಲ್ಲಿ ವೈರಸ್ ಹರಡದಂತೆ ಎಚ್ಚರಿಕೆ ವಹಿಸುತ್ತೇವೆ. ಹೊರಗಡೆಯಿಂದ ಬಂದವರಿಗೆ ಪರಿಶೀಲನೆ ಕಡ್ಡಾಯ. ವಿಮಾನ ನಿಲ್ದಾನದಲ್ಲಿ ತಪಾಸಣೆ ಮಾಡ್ತೇವೆ. ರಾಜ್ಯದಲ್ಲಿ ಸಧ್ಯಕ್ಕೆ ನೈಟ್ ಕರ್ಪ್ಯೂ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.</p>
<p>English summary&#8230;.</p>
<p>New year celebrations prohibited, No night curfew as of now: CM BSY</p>
<p>Bengaluru, Dec. 22, 2020 (www.justkannada.in): &#8220;The new Coronavirus strain has caused panic across the world. Hence, we won&#8217;t allow celebrating New year this year. There is no need of imposing night curfew as of now,&#8221; said Chief Minister B.S. Yedyurappa.</p>
<p>&#8220;Whatever precautions we take is less to prevent Corona. We have already initiated measures to check everyone who comes from outside. A high alert has been announced already across the country. The Hon&#8217;ble Prime Minister has also cautioned people. We have taken all precautionary measures in Karnataka. All those who come from abroad will be checked at the airport,&#8221; he said.<img loading="lazy" decoding="async" class="aligncenter size-full wp-image-49785" src="https://www.justkannada.in/wp-content/uploads/2020/12/bs-yeddu.jpg" alt="New year celebrations prohibited, No night curfew as of now: CM BSY  Bengaluru, Dec. 22, 2020 (www.justkannada.in): &quot;The new Coronavirus strain has caused panic across the world. Hence, we won't allow celebrating New year this year. There is no need of imposing night curfew as of now,&quot; said Chief Minister B.S. Yedyurappa.   &quot;Whatever precautions we take is less to prevent Corona. We have already initiated measures to check everyone who comes from outside. A high alert has been announced already across the country. The Hon'ble Prime Minister has also cautioned people. We have taken all precautionary measures in Karnataka. All those who come from abroad will be checked at the airport,&quot; he said.  Keywords: CM B.S. Yedyurappa/ Corona virus strain/ no night curfew" width="259" height="194" /></p>
<p>Keywords: CM B.S. Yedyurappa/ Corona virus strain/ no night curfew</p>
<p>key words : Let&#8217;s-not-celebrate-New Year-There-no-need-night-curfew-CM B.S.Yeddyurappa</p>
<p>The post <a href="https://www.justkannada.in/lets-not-celebrate-new-year-there-no-need-night-curfew-cm-b-s-yeddyurappa/">ಹೊಸ ವರ್ಷ ಆಚರಣೆ ಮಾಡಲು ಬಿಡಲ್ಲ. ಸಧ್ಯಕ್ಕೆ ನೈಟ್ ಕರ್ಪ್ಯೂ ಅಗತ್ಯವಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
