<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Nirani Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/nirani/feed/" rel="self" type="application/rss+xml" />
	<link>https://www.justkannada.in/tag/nirani/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 07 Jan 2023 10:52:53 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Nirani Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/nirani/</link>
	<width>32</width>
	<height>32</height>
</image> 
	<item>
		<title>ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಸಂಚು ನಡೆಸಿದ್ದರು-ನಿರಾಣಿ ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ್ ಆಕ್ರೋಶ.</title>
		<link>https://www.justkannada.in/conspired-defeat-bjp-corporation-elections-mla-yatnal-nirani-vijayendra/</link>
		
		<dc:creator><![CDATA[JK Desk]]></dc:creator>
		<pubDate>Sat, 07 Jan 2023 10:52:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[conspired - defeat - BJP – corporation- elections-MLA]]></category>
		<category><![CDATA[Nirani]]></category>
		<category><![CDATA[vijayendra]]></category>
		<category><![CDATA[Yatnal]]></category>
		<guid isPermaLink="false">https://www.justkannada.in/?p=102106</guid>

					<description><![CDATA[<p>ವಿಜಯಪುರ,ಜನವರಿ,7,2023(www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕುಟುಂಬ ಹಾಗೂ ಸಚಿವ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೆ ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಮಾತನಾಡಿರುವ ಬಸನಗೌಡ ಪಾಟೀಲ್ ಯತ್ನಾಳ್,  ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಸಂಚು ರೂಪಿಸಿದ್ದರು. ಪಕ್ಷೇತರರಿಗೆ ಹಣ ನೀಡಿ ಬಿಜೆಪಿ ಸೋಲಿಸಲು ಹುನ್ನಾರ ನಡೆಸಿದ್ದರು.  ಕೋಟಿ  ಕೋಟಿ ಹಣ ಕಳಿಸಿಲ್ಲ ಹಣ ಕೊಟ್ಟಿಲ್ಲ ಎಂದು ಧರ್ಮಸ್ಥಳದಲ್ಲಿ ಆಣೆ ಮಾಡಲಿ ಎಂದು ಸಚಿವ ಮುರುಗೇಶ್ ನಿರಾಣಿ  ಮತ್ತು [&#8230;]</p>
<p>The post <a href="https://www.justkannada.in/conspired-defeat-bjp-corporation-elections-mla-yatnal-nirani-vijayendra/">ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಸಂಚು ನಡೆಸಿದ್ದರು-ನಿರಾಣಿ ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ್ ಆಕ್ರೋಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಜನವರಿ,7,2023(<a href="http://www.justkannada.in">www.justkannada.in</a>):</strong> ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕುಟುಂಬ ಹಾಗೂ ಸಚಿವ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೆ ಕಿಡಿಕಾರಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ವಿಜಯಪುರದಲ್ಲಿ ಮಾತನಾಡಿರುವ ಬಸನಗೌಡ ಪಾಟೀಲ್ ಯತ್ನಾಳ್,  ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಸಂಚು ರೂಪಿಸಿದ್ದರು. ಪಕ್ಷೇತರರಿಗೆ ಹಣ ನೀಡಿ ಬಿಜೆಪಿ ಸೋಲಿಸಲು ಹುನ್ನಾರ ನಡೆಸಿದ್ದರು.  ಕೋಟಿ  ಕೋಟಿ ಹಣ ಕಳಿಸಿಲ್ಲ ಹಣ ಕೊಟ್ಟಿಲ್ಲ ಎಂದು ಧರ್ಮಸ್ಥಳದಲ್ಲಿ ಆಣೆ ಮಾಡಲಿ ಎಂದು ಸಚಿವ ಮುರುಗೇಶ್ ನಿರಾಣಿ  ಮತ್ತು ಬಿವೈ ವಿಜಯೇಂದ್ರಗೆ  ಸವಾಲು ಹಾಕಿದ್ದಾರೆ.<img decoding="async" class="aligncenter size-full wp-image-97903" src="https://www.justkannada.in/wp-content/uploads/2022/10/basanagowda-patil-yatnal.jpg" alt="" width="500" height="312" srcset="https://www.justkannada.in/wp-content/uploads/2022/10/basanagowda-patil-yatnal.jpg 500w, https://www.justkannada.in/wp-content/uploads/2022/10/basanagowda-patil-yatnal-300x187.jpg 300w" sizes="(max-width: 500px) 100vw, 500px" /></p>
<p>Key words: conspired &#8211; defeat &#8211; BJP – corporation- elections-MLA -Yatnal &#8211; Nirani -Vijayendra.</p>
<p>The post <a href="https://www.justkannada.in/conspired-defeat-bjp-corporation-elections-mla-yatnal-nirani-vijayendra/">ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಸಂಚು ನಡೆಸಿದ್ದರು-ನಿರಾಣಿ ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ್ ಆಕ್ರೋಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಿರಾಣಿ ಮುಂದಿನ ಸಿಎಂ ಎಂಬ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ರಿಯಾಕ್ಷನ್ ಹೀಗಿತ್ತು.</title>
		<link>https://www.justkannada.in/former-cm-bs-yeddyurappa-reaction-minister-ks-eshwarappas-statement-nirani-next-cm/</link>
		
		<dc:creator><![CDATA[JK Desk]]></dc:creator>
		<pubDate>Mon, 29 Nov 2021 11:53:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BS Yeddyurappa]]></category>
		<category><![CDATA[Former CM]]></category>
		<category><![CDATA[KS Eshwarappa's]]></category>
		<category><![CDATA[minister]]></category>
		<category><![CDATA[next CM]]></category>
		<category><![CDATA[Nirani]]></category>
		<category><![CDATA[reaction]]></category>
		<category><![CDATA[statement]]></category>
		<guid isPermaLink="false">https://www.justkannada.in/?p=81323</guid>

					<description><![CDATA[<p>ದಾವಣಗೆರೆ,ನವೆಂಬರ್,29,2021(www.justkannada.in):   ಸಚಿವ ಮುರುಗೇಶ್ ನಿರಾಣಿ ಮುಂದಿನ ಸಿಎಂ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ,  ಅದನ್ನ ತಮಾಷೆಗಾಗಿ ಹೇಳಿದ್ದೇನೆಂದು ಈಶ್ವರಪ್ಪ ಅವರೇ ಹೇಳಿದ್ದಾರೆ ಎಂದರು. ಮಾದ್ಯಮಗಳ ಜತೆ ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 140 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿಯನ್ನ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ. ಈಗ ವಿಧಾನ ಪರಿಷತ್ ನ 25 ಸ್ಥಾನಗಳಲ್ಲಿ [&#8230;]</p>
<p>The post <a href="https://www.justkannada.in/former-cm-bs-yeddyurappa-reaction-minister-ks-eshwarappas-statement-nirani-next-cm/">ನಿರಾಣಿ ಮುಂದಿನ ಸಿಎಂ ಎಂಬ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ರಿಯಾಕ್ಷನ್ ಹೀಗಿತ್ತು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ನವೆಂಬರ್,29,2021(<a href="https://www.justkannada.in">www.justkannada.in</a>): </strong><strong> </strong> ಸಚಿವ ಮುರುಗೇಶ್ ನಿರಾಣಿ ಮುಂದಿನ ಸಿಎಂ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ,  ಅದನ್ನ ತಮಾಷೆಗಾಗಿ ಹೇಳಿದ್ದೇನೆಂದು ಈಶ್ವರಪ್ಪ ಅವರೇ ಹೇಳಿದ್ದಾರೆ ಎಂದರು.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮಾದ್ಯಮಗಳ ಜತೆ ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 140 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿಯನ್ನ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ. ಈಗ ವಿಧಾನ ಪರಿಷತ್ ನ 25 ಸ್ಥಾನಗಳಲ್ಲಿ ಬಿಜೆಪಿ 20 ಸ್ಥಾನದಲ್ಲಿ ಸ್ಪರ್ಧಿಸಿದೆ. 15ಕ್ಕೂ ಹೆಚ್ಚು ಸ್ಥಾನದಲ್ಲಿ ನಾವು ಗೆಲುವು ಸಾಧಿಸುತ್ತೇವೆ. ಈ ಮೂಲಕ ಬಹುಮತ ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-70661" src="https://www.justkannada.in/wp-content/uploads/2021/07/bsy-1.jpg" alt="" width="700" height="400" /></p>
<p><strong> ಈಶ್ವರಪ್ಪ ಹೇಳಿಕೆಗೆ ನಾನು ಋಣಿಯಾಗಿರುತ್ತೇನೆ-ಮುರುಗೇಶ್ ನಿರಾಣಿ</strong></p>
<p>ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ಕುರಿತು ಬಾಗಲಕೋಟೆಯಲ್ಲಿ ಮಾತನಾಡಿರುವ ಸಚಿವ ಮುರುಗೇಶ್ ನಿರಾಣಿ,  ಕೆ.ಎಸ್ ಈಶ್ವರಪ್ಪ ನವರು ಅಭಿಮಾನ ಪೂರ್ವಕವಾಗಿ &#8216;ಮುರುಗೇಶ ನಿರಾಣಿ‌ ಮುಖ್ಯಮಂತ್ರಿಯಾಗುತ್ತಾರೆ&#8217; ಎಂಬ ಮಾತನ್ನು ಹೇಳಿರಬಹುದು.ಅವರು ಹೇಳಿದ್ದಕ್ಕೆ ನಾನು ಋಣಿಯಾಗಿರುತ್ತೇನೆ ಎಂದು ಹೇಳಿದರು.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Former CM BS Yeddyurappa- Reaction &#8211; Minister -KS Eshwarappa&#8217;s- statement -Nirani &#8211; next CM.</p>
<p>The post <a href="https://www.justkannada.in/former-cm-bs-yeddyurappa-reaction-minister-ks-eshwarappas-statement-nirani-next-cm/">ನಿರಾಣಿ ಮುಂದಿನ ಸಿಎಂ ಎಂಬ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ರಿಯಾಕ್ಷನ್ ಹೀಗಿತ್ತು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
