<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>No alliance Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/no-alliance/feed/" rel="self" type="application/rss+xml" />
	<link>https://www.justkannada.in/tag/no-alliance/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 31 May 2022 05:13:16 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>No alliance Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/no-alliance/</link>
	<width>32</width>
	<height>32</height>
</image> 
	<item>
		<title>ರಾಜ್ಯಸಭೆ ಚುನಾವಣೆ: ಯಾರ ಜತೆಯೂ ಹೊಂದಾಣಿಕೆ ಇಲ್ಲ- ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ.</title>
		<link>https://www.justkannada.in/rajya-sabha-elections-no-alliance-bjp-president-nalin-kumar-katil/</link>
		
		<dc:creator><![CDATA[JK Desk]]></dc:creator>
		<pubDate>Tue, 31 May 2022 05:13:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP President]]></category>
		<category><![CDATA[elections]]></category>
		<category><![CDATA[Nalin Kumar katil]]></category>
		<category><![CDATA[No alliance]]></category>
		<category><![CDATA[Rajya Sabha]]></category>
		<guid isPermaLink="false">https://www.justkannada.in/?p=90585</guid>

					<description><![CDATA[<p>ಬೆಂಗಳೂರು,ಮೇ,31,2022(www.justkannada.in): ರಾಜ್ಯಸಭೆ ಚುನಾವಣೆಯಲ್ಲಿ ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ನಳೀನ್ ಕುಮಾರ್ ಕಟೀಲ್, ರಾಜ್ಯಸಭೆ ಚುನಾವಣೆಗೆ 3ನೇ ಅಭ್ಯರ್ಥಿ ಹಾಕಿದ್ದೇವೆ. ನಿರ್ಮಲಾ  ಸೀತಾರಾಮನ್ ಮೊದಲ ಅಭ್ಯರ್ಥೀ 2ನೇ ಅಭ್ಯರ್ಥಿಯಾಗಿ ಜಗ್ಗೇಶ್ 3ನೇ ಅಭ್ಯರ್ಥೀ ಲೇಹರ್ ಸಿಂಗ್ ಕಣಕ್ಕೆ ಇಳಿಸಿದ್ದೇವೆ. ಹೀಗಾಗಿ ಯಾರ ಜತೆಯೂ ಮೈತ್ರಿ ಇಲ್ಲ ಎಂದು ತಿಳಿಸಿದರು. Key words: Rajya Sabha-elections-no alliance-BJP President- Nalin Kumar Katil</p>
<p>The post <a href="https://www.justkannada.in/rajya-sabha-elections-no-alliance-bjp-president-nalin-kumar-katil/">ರಾಜ್ಯಸಭೆ ಚುನಾವಣೆ: ಯಾರ ಜತೆಯೂ ಹೊಂದಾಣಿಕೆ ಇಲ್ಲ- ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಮೇ,31,2022(<a href="http://www.justkannada.in">www.justkannada.in</a>): ರಾಜ್ಯಸಭೆ ಚುನಾವಣೆಯಲ್ಲಿ ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಾತನಾಡಿದ ನಳೀನ್ ಕುಮಾರ್ ಕಟೀಲ್, ರಾಜ್ಯಸಭೆ ಚುನಾವಣೆಗೆ 3ನೇ ಅಭ್ಯರ್ಥಿ ಹಾಕಿದ್ದೇವೆ. ನಿರ್ಮಲಾ  ಸೀತಾರಾಮನ್ ಮೊದಲ ಅಭ್ಯರ್ಥೀ 2ನೇ ಅಭ್ಯರ್ಥಿಯಾಗಿ ಜಗ್ಗೇಶ್ 3ನೇ ಅಭ್ಯರ್ಥೀ ಲೇಹರ್ ಸಿಂಗ್ ಕಣಕ್ಕೆ ಇಳಿಸಿದ್ದೇವೆ. ಹೀಗಾಗಿ ಯಾರ ಜತೆಯೂ ಮೈತ್ರಿ ಇಲ್ಲ ಎಂದು ತಿಳಿಸಿದರು. <img decoding="async" class="aligncenter size-full wp-image-72209" src="https://www.justkannada.in/wp-content/uploads/2021/08/nalin-kumar-katil.jpg" alt="" width="696" height="389" /></p>
<p>Key words: Rajya Sabha-elections-no alliance-BJP President- Nalin Kumar Katil</p>
<p>The post <a href="https://www.justkannada.in/rajya-sabha-elections-no-alliance-bjp-president-nalin-kumar-katil/">ರಾಜ್ಯಸಭೆ ಚುನಾವಣೆ: ಯಾರ ಜತೆಯೂ ಹೊಂದಾಣಿಕೆ ಇಲ್ಲ- ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೆಡಿಎಸ್ ಜತೆ ಹೊಂದಾಣಿಕೆ ಇಲ್ಲ- ಮಾಜಿ ಸಿಎಂ ಬಿಎಸ್ ವೈ ಸ್ಪಷ್ಟನೆ.</title>
		<link>https://www.justkannada.in/no-alliance-with-jds-former-cm-bs-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Sun, 05 Dec 2021 09:31:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BS Yeddyurappa]]></category>
		<category><![CDATA[Former CM]]></category>
		<category><![CDATA[JDS]]></category>
		<category><![CDATA[No alliance]]></category>
		<category><![CDATA[with]]></category>
		<guid isPermaLink="false">https://www.justkannada.in/?p=81701</guid>

					<description><![CDATA[<p>ಮಂಡ್ಯ,ಡಿಸೆಂಬರ್,5,2021(www.justkannada.in):  ಡಿಸೆಂಬರ್ 10 ರಂದು ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿರುವ ಬಿಎಸ್ ಯಡಿಯೂರಪ್ಪ, ಯಾವುದೇ ಪಕ್ಷದ ಜತೆ ಹೊಂದಾಣಿಕೆ ಇಲ್ಲ. ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಅಭ್ಯರ್ಥಿಗಳಿಲ್ಲದ ಕಡೆ ಬೆಂಬಲ ಕೇಳಿದ್ದೇವೆ ಅಷ್ಟೆ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಇತ್ತ ಮೈಸೂರಿನಲ್ಲಿ ಮಾತನಾಡಿರುವ ಹೆಚ್,ಡಿ ಕುಮಾರಸ್ವಾಮಿ, ಬಿಜೆಪಿಗೆ ಬೆಂಬಲ ನೀಡುವ ಕುರಿತು ನಾಳೆ ನಿರ್ಧಾರ ಮಾಡುತ್ತೇವೆ ಎಂದಿದ್ದು ಏನಾಗುತ್ತೆ ಎಂಬುದನ್ನ [&#8230;]</p>
<p>The post <a href="https://www.justkannada.in/no-alliance-with-jds-former-cm-bs-yeddyurappa/">ಜೆಡಿಎಸ್ ಜತೆ ಹೊಂದಾಣಿಕೆ ಇಲ್ಲ- ಮಾಜಿ ಸಿಎಂ ಬಿಎಸ್ ವೈ ಸ್ಪಷ್ಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಡಿಸೆಂಬರ್,5,2021(<a href="https://www.justkannada.in">www.justkannada.in</a>): </strong> ಡಿಸೆಂಬರ್ 10 ರಂದು ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಂಡ್ಯದಲ್ಲಿ ಮಾತನಾಡಿರುವ ಬಿಎಸ್ ಯಡಿಯೂರಪ್ಪ, ಯಾವುದೇ ಪಕ್ಷದ ಜತೆ ಹೊಂದಾಣಿಕೆ ಇಲ್ಲ. ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಅಭ್ಯರ್ಥಿಗಳಿಲ್ಲದ ಕಡೆ ಬೆಂಬಲ ಕೇಳಿದ್ದೇವೆ ಅಷ್ಟೆ ಎಂದು ಸ್ಪಷ್ಟಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-70992" src="https://www.justkannada.in/wp-content/uploads/2021/07/bsyd-4.jpg" alt="" width="1200" height="900" /></p>
<p>ಇನ್ನು ಇತ್ತ ಮೈಸೂರಿನಲ್ಲಿ ಮಾತನಾಡಿರುವ ಹೆಚ್,ಡಿ ಕುಮಾರಸ್ವಾಮಿ, ಬಿಜೆಪಿಗೆ ಬೆಂಬಲ ನೀಡುವ ಕುರಿತು ನಾಳೆ ನಿರ್ಧಾರ ಮಾಡುತ್ತೇವೆ ಎಂದಿದ್ದು ಏನಾಗುತ್ತೆ ಎಂಬುದನ್ನ ಕಾದು ನೋಡಬೇಕಿದೆ.</p>
<p>Key words: No alliance-with- JDS-Former CM- BS yeddyurappa</p>
<p>The post <a href="https://www.justkannada.in/no-alliance-with-jds-former-cm-bs-yeddyurappa/">ಜೆಡಿಎಸ್ ಜತೆ ಹೊಂದಾಣಿಕೆ ಇಲ್ಲ- ಮಾಜಿ ಸಿಎಂ ಬಿಎಸ್ ವೈ ಸ್ಪಷ್ಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಯಾವುದೇ ವಿಚಾರವಾಗಲಿ, ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಮೈತ್ರಿ ಇಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ </title>
		<link>https://www.justkannada.in/no-matter-not-anymore-with-j-d-s-no-alliance-former-cm-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Sun, 14 Mar 2021 10:38:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former CM]]></category>
		<category><![CDATA[No alliance]]></category>
		<category><![CDATA[No matter]]></category>
		<category><![CDATA[Not anymore]]></category>
		<category><![CDATA[Siddaramaiah]]></category>
		<category><![CDATA[With J.D.S]]></category>
		<guid isPermaLink="false">https://www.justkannada.in/?p=59161</guid>

					<description><![CDATA[<p>ಮೈಸೂರು,ಮಾರ್ಚ್,14,2021(www.justkannada.in) : ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ವಿಚಾರವಾಗಲಿ, ಇನ್ನು ಮುಂದೆ  ಜೆ.ಡಿ.ಎಸ್ ಜೊತೆ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಯಾವುದೇ ಮೈತ್ರಿ ಇಲ್ಲ. ಸಹಕಾರ ಸಂಘಗಳ ಚುನಾವಣೆ ಚಿಹ್ನೆ ಮೇಲೆ ನಡೆಯಲ್ಲ. ಸ್ಥಳಿಯವಾಗಿ ಅವರುಗಳು ಹೊಂದಾಣಿಕೆ ಮಾಡಿಕೊಂಡಿರುತ್ತಾರೆ. ಹಾಗಿದ್ದರೂ ನಮ್ಮ ಕಡೆಯಿಂದ ಜೆ.ಡಿ.ಎಸ್ ಗೆ ಯಾವುದೇ ಬೆಂಬಲ ಇಲ್ಲ. ಕುಮಾರಸ್ವಾಮಿ ಹೇಳಿದರು ಅಷ್ಟೆ, ನಾನೇ ಹೇಳುತ್ತಿದ್ದೇನೆ. ಇನ್ನುಮುಂದೆ ಯಾವುದೆ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. key [&#8230;]</p>
<p>The post <a href="https://www.justkannada.in/no-matter-not-anymore-with-j-d-s-no-alliance-former-cm-siddaramaiah/">ಯಾವುದೇ ವಿಚಾರವಾಗಲಿ, ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಮೈತ್ರಿ ಇಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,14,2021(www.justkannada.in) :</strong> ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ವಿಚಾರವಾಗಲಿ, ಇನ್ನು ಮುಂದೆ  ಜೆ.ಡಿ.ಎಸ್ ಜೊತೆ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.<img loading="lazy" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="jk" width="267" height="267" />ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಯಾವುದೇ ಮೈತ್ರಿ ಇಲ್ಲ. ಸಹಕಾರ ಸಂಘಗಳ ಚುನಾವಣೆ ಚಿಹ್ನೆ ಮೇಲೆ ನಡೆಯಲ್ಲ. ಸ್ಥಳಿಯವಾಗಿ ಅವರುಗಳು ಹೊಂದಾಣಿಕೆ ಮಾಡಿಕೊಂಡಿರುತ್ತಾರೆ. ಹಾಗಿದ್ದರೂ ನಮ್ಮ ಕಡೆಯಿಂದ ಜೆ.ಡಿ.ಎಸ್ ಗೆ ಯಾವುದೇ ಬೆಂಬಲ ಇಲ್ಲ.</p>
<p><img loading="lazy" decoding="async" class="aligncenter size-medium wp-image-58578" src="https://www.justkannada.in/wp-content/uploads/2021/03/sad-1-300x248.jpg" alt="No matter-Not anymore-With J.D.S-No alliance-Former CM-Siddaramaiah" width="300" height="248" /></p>
<p>ಕುಮಾರಸ್ವಾಮಿ ಹೇಳಿದರು ಅಷ್ಟೆ, ನಾನೇ ಹೇಳುತ್ತಿದ್ದೇನೆ. ಇನ್ನುಮುಂದೆ ಯಾವುದೆ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>
<p>key words : No matter-Not anymore-With J.D.S-No alliance-Former CM-Siddaramaiah</p>
<p>The post <a href="https://www.justkannada.in/no-matter-not-anymore-with-j-d-s-no-alliance-former-cm-siddaramaiah/">ಯಾವುದೇ ವಿಚಾರವಾಗಲಿ, ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಮೈತ್ರಿ ಇಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
