<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>no-beds Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/no-beds/feed/" rel="self" type="application/rss+xml" />
	<link>https://www.justkannada.in/tag/no-beds/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 07 May 2021 07:23:09 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>no-beds Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/no-beds/</link>
	<width>32</width>
	<height>32</height>
</image> 
	<item>
		<title>ಮೈಸೂರಿನ ಕೆ.ಆರ್.ಆಸ್ಪತ್ರೆ ಮುಂದೆ ಮತ್ತೆ ಬಿತ್ತು ‘ನೋ ಬೆಡ್ಸ್’ ಬೋರ್ಡ್&#8230;.</title>
		<link>https://www.justkannada.in/mysore-kr-hospital-again-no-beds-board/</link>
		
		<dc:creator><![CDATA[JK Desk]]></dc:creator>
		<pubDate>Fri, 07 May 2021 07:23:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[again]]></category>
		<category><![CDATA[Board.]]></category>
		<category><![CDATA[KR  hospital]]></category>
		<category><![CDATA[Mysore.]]></category>
		<category><![CDATA[no-beds]]></category>
		<guid isPermaLink="false">https://www.justkannada.in/?p=64501</guid>

					<description><![CDATA[<p>ಮೈಸೂರು,ಮೇ,7,2021(www.justkannada.In): ತಂದೆ ಪ್ರಾಣ ಉಳಿಸಿಕೊಳ್ಳಲು ಮಗನ ಹರಸಾಹಸ, ತಾಯಿ ಕಾಪಾಡಿಕೊಳ್ಳಲು ಆ್ಯಂಬುಲೆನ್ಸ್ ಮುಂದೆಯೇ  ಠಿಕಾಣಿ ಹೂಡಿದ ಮಗ.ಪೋಷಕರನ್ನು ಕಾಪಾಡಿಕೊಳ್ಳಲು ಆಸ್ಪತ್ರೆ ಮುಂದೆ ಮಕ್ಕಳ ಪರದಾಟ. ಇನ್ನು ರೋಗಿಗಳಿಗೆ ಕಾರುಗಳಲ್ಲಿ, ಆಂಬುಲೆನ್ಸ್‌ಗಳಲ್ಲಿ ಚಿಕಿತ್ಸೆ. ಇವೆಲ್ಲವೂ ಕಂಡು ಬಂದಿದ್ದು ಮೈಸೂರು ಕೆ.ಆರ್ ಆಸ್ಪತ್ರೆಯ ಮುಂಭಾಗ. ಹೌದು ಇದಕ್ಕೆಲ್ಲಾ ಕಾರಣ ಆಸ್ಪತ್ರೆಯಲ್ಲಿ ಬೆಡ್ ಭರ್ತಿಯಾಗಿರುವುದು. ಹೌದು, ಮೈಸೂರಿನ ಕೆ.ಆರ್ ಆಸ್ಪತ್ರೆ ಕೋವಿಡ್ ಕೇರ್‌ನಲ್ಲಿ ಎಲ್ಲಾ  600 ಬೆಡ್ ಗಳು ಭರ್ತಿಯಾಗಿದ್ದು ಈ ಹಿನ್ನೆಲೆಯಲ್ಲಿ ‘ನೋ ಬೆಡ್ಸ್’ ಬೋರ್ಡ್ ಹಾಕಲಾಗಿದೆ. ಇನ್ನು ಬೆಡ್ [&#8230;]</p>
<p>The post <a href="https://www.justkannada.in/mysore-kr-hospital-again-no-beds-board/">ಮೈಸೂರಿನ ಕೆ.ಆರ್.ಆಸ್ಪತ್ರೆ ಮುಂದೆ ಮತ್ತೆ ಬಿತ್ತು ‘ನೋ ಬೆಡ್ಸ್’ ಬೋರ್ಡ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,7,2021(<a href="https://www.justkannada.in">www.justkannada.In</a>):</strong> ತಂದೆ ಪ್ರಾಣ ಉಳಿಸಿಕೊಳ್ಳಲು ಮಗನ ಹರಸಾಹಸ, ತಾಯಿ ಕಾಪಾಡಿಕೊಳ್ಳಲು ಆ್ಯಂಬುಲೆನ್ಸ್ ಮುಂದೆಯೇ  ಠಿಕಾಣಿ ಹೂಡಿದ ಮಗ.ಪೋಷಕರನ್ನು ಕಾಪಾಡಿಕೊಳ್ಳಲು ಆಸ್ಪತ್ರೆ ಮುಂದೆ ಮಕ್ಕಳ ಪರದಾಟ. ಇನ್ನು ರೋಗಿಗಳಿಗೆ ಕಾರುಗಳಲ್ಲಿ, ಆಂಬುಲೆನ್ಸ್‌ಗಳಲ್ಲಿ ಚಿಕಿತ್ಸೆ. ಇವೆಲ್ಲವೂ ಕಂಡು ಬಂದಿದ್ದು ಮೈಸೂರು ಕೆ.ಆರ್ ಆಸ್ಪತ್ರೆಯ ಮುಂಭಾಗ.<img fetchpriority="high" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಹೌದು ಇದಕ್ಕೆಲ್ಲಾ ಕಾರಣ ಆಸ್ಪತ್ರೆಯಲ್ಲಿ ಬೆಡ್ ಭರ್ತಿಯಾಗಿರುವುದು. ಹೌದು, ಮೈಸೂರಿನ ಕೆ.ಆರ್ ಆಸ್ಪತ್ರೆ ಕೋವಿಡ್ ಕೇರ್‌ನಲ್ಲಿ ಎಲ್ಲಾ  600 ಬೆಡ್ ಗಳು ಭರ್ತಿಯಾಗಿದ್ದು ಈ ಹಿನ್ನೆಲೆಯಲ್ಲಿ ‘ನೋ ಬೆಡ್ಸ್’ ಬೋರ್ಡ್ ಹಾಕಲಾಗಿದೆ.</p>
<p>ಇನ್ನು ಬೆಡ್ ಗಾಗಿ  ಜನ ಕೆ.ಆರ್ ಆಸ್ಪತ್ರೆ ಮುಂದೆ ಕಾಯುತ್ತಿರುವ ದೃಶ್ಯ ಕಂಡು ಬಂದಿದೆ. ಎರಡೆರಡು ಆಂಬ್ಯುಲೆನ್ಸ್ ಬದಲಾಯಿಸಿದ್ದೇವೆ. ಇಡೀ ಮೈಸೂರು ಸುತ್ತಿದ್ರೂ ಬೆಡ್ ಸಿಗುತ್ತಿಲ್ಲ. ಯಾರೂ ಕೂಡ ಅಡ್ಮಿಟ್ ಮಾಡಿಕೊಳ್ಳತಿಲ್ಲ. ಪುಣ್ಯಾತ್ಮರು ಇಲ್ಲಿ ಬೆಡ್ ಕೊಡ್ತಿವಿ ಅಂದಿದ್ದಾರೆ ಸರ್. ಅದಕ್ಕೆ ಮಧ್ಯರಾತ್ರಿಯಿಂದ ಕಾಯುತ್ತಿದ್ದೇವೆ ಎಂದು ರೋಗಿಗಳ ಸಂಬಂಧಿಗಳು ಹೇಳುತ್ತಿರುವ ಮಾತು ಮನ ಮಿಡಿಯುತ್ತಿದೆ.<img decoding="async" class="aligncenter size-medium wp-image-64503" src="https://www.justkannada.in/wp-content/uploads/2021/05/nobeds-300x225.jpg" alt="Mysore- KR Hospital - again -No Beds-board" width="300" height="225" /></p>
<p>ಹಾಗೆಯೇ ಆಸ್ಪತ್ರೆ ಮುಂದೆ ತಂದೆ ಪ್ರಾಣ ಉಳಿಸಿಕೊಳ್ಳಲು ಮಗ ಹರಸಾಹಸಪಡುತ್ತಿದ್ದರೇ ಇತ್ತ ತಾಯಿ ಕಾಪಾಡಿಕೊಳ್ಳಲು ಆ್ಯಂಬುಲೆನ್ಸ್ ಮುಂದೆಯೇ  ಮಗ ಠಿಕಾಣಿ ಹೂಡಿದ ಧೃಶ್ಯ ಮನಕಲಕುವಂತಿದೆ. ಹೀಗಾಗಿ ರಾಜ್ಯದಲ್ಲಿ ಶುರುವಾಗಿರುವ ಕೊರೋನಾ 2ನೇ ಅಲೆ ಈ ಪರಿಸ್ಥಿತಿಗೆ ತಂದು ನಿಲ್ಲಿಸಿದ್ದು ಜನರು ಎಚ್ಚೆತ್ತುಕೊಳ್ಳಬೇಕಿದೆ.</p>
<p>Key words: Mysore- KR Hospital &#8211; again -No Beds-board</p>
<p>The post <a href="https://www.justkannada.in/mysore-kr-hospital-again-no-beds-board/">ಮೈಸೂರಿನ ಕೆ.ಆರ್.ಆಸ್ಪತ್ರೆ ಮುಂದೆ ಮತ್ತೆ ಬಿತ್ತು ‘ನೋ ಬೆಡ್ಸ್’ ಬೋರ್ಡ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8216; ಬೆಡ್ ಖಾಲಿ ಇಲ್ಲ &#8216; ಬೋರ್ಡ್ ಹಾಕಿದ ಮೈಸೂರಿನ ಕೆ.ಆರ್.ಆಸ್ಪತ್ರೆ..!</title>
		<link>https://www.justkannada.in/mysore-corona-no-beds-k-r-hospital-icu/</link>
		
		<dc:creator><![CDATA[JK Desk]]></dc:creator>
		<pubDate>Sun, 25 Apr 2021 09:08:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Corona]]></category>
		<category><![CDATA[k.r.hospital-icu]]></category>
		<category><![CDATA[Mysore.]]></category>
		<category><![CDATA[no-beds]]></category>
		<guid isPermaLink="false">https://www.justkannada.in/?p=63460</guid>

					<description><![CDATA[<p>&#160; ಮೈಸೂರು, ಏ.25, 2021 : (www.justkannada.in news): ಕೊರೊನ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ನಗರದ ಕೆ.ಆರ್ ಆಸ್ಪತ್ರೆಯಲ್ಲಿ ಇದೀಗ ಹಾಸಿಗೆಗಳ ಅಲಭ್ಯತೆ ಎದುರಾಗಿದೆ. ಸೋಂಕು ಉಲ್ಭಣಗೊಂಡು ತೀವ್ರ ನಿಗಾ ಘಟಕದಲ್ಲಿರುವ ಸೋಂಕಿತರ ಚಿಕಿತ್ಸಗೆ ವೆಂಟಿಲೇಟರ್ ಲಭಿಸುತ್ತಿಲ್ಲ. ಈ ಕಾರಣಕ್ಕಾಗಿಯೇ ಆಸ್ಪತ್ರೆಯ ಆಡಳಿತ ವರ್ಗ, ಆಸ್ಪತ್ರೆ ಬಳಿ &#8216; ವೆಂಟಿಲೇಟರ್ ಖಾಲಿ ಇಲ್ಲ &#8216; ಎಂದು ಫಲಕ ಹಾಕಿದೆ. ಕರೋನಾ ಸೋಂಕಿತರ ಸಂಖ್ಯೆ ದಿನೇದಿನ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂಥ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಬೆಡ್ ಲಭಿಸದೆ ಸೋಂಕಿತರು [&#8230;]</p>
<p>The post <a href="https://www.justkannada.in/mysore-corona-no-beds-k-r-hospital-icu/">&#8216; ಬೆಡ್ ಖಾಲಿ ಇಲ್ಲ &#8216; ಬೋರ್ಡ್ ಹಾಕಿದ ಮೈಸೂರಿನ ಕೆ.ಆರ್.ಆಸ್ಪತ್ರೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಏ.25, 2021 : (www.justkannada.in news): ಕೊರೊನ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ನಗರದ ಕೆ.ಆರ್ ಆಸ್ಪತ್ರೆಯಲ್ಲಿ ಇದೀಗ ಹಾಸಿಗೆಗಳ ಅಲಭ್ಯತೆ ಎದುರಾಗಿದೆ.<br />
ಸೋಂಕು ಉಲ್ಭಣಗೊಂಡು ತೀವ್ರ ನಿಗಾ ಘಟಕದಲ್ಲಿರುವ ಸೋಂಕಿತರ ಚಿಕಿತ್ಸಗೆ ವೆಂಟಿಲೇಟರ್ ಲಭಿಸುತ್ತಿಲ್ಲ. ಈ ಕಾರಣಕ್ಕಾಗಿಯೇ ಆಸ್ಪತ್ರೆಯ ಆಡಳಿತ ವರ್ಗ, ಆಸ್ಪತ್ರೆ ಬಳಿ &#8216; ವೆಂಟಿಲೇಟರ್ ಖಾಲಿ ಇಲ್ಲ &#8216; ಎಂದು ಫಲಕ ಹಾಕಿದೆ.</p>
<p><img decoding="async" class="aligncenter size-medium wp-image-63461" src="https://www.justkannada.in/wp-content/uploads/2021/04/icu-300x178.jpeg" alt="mysore-corona-no-beds-k.r.hospital-icu" width="300" height="178" /><br />
ಕರೋನಾ ಸೋಂಕಿತರ ಸಂಖ್ಯೆ ದಿನೇದಿನ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂಥ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಬೆಡ್ ಲಭಿಸದೆ ಸೋಂಕಿತರು ಪರಿತಪಿಸುವಂತಾಗಿದೆ.</p>
<p>&nbsp;</p>
<p>key words : mysore-corona-no-beds-k.r.hospital-icu</p>
<p>The post <a href="https://www.justkannada.in/mysore-corona-no-beds-k-r-hospital-icu/">&#8216; ಬೆಡ್ ಖಾಲಿ ಇಲ್ಲ &#8216; ಬೋರ್ಡ್ ಹಾಕಿದ ಮೈಸೂರಿನ ಕೆ.ಆರ್.ಆಸ್ಪತ್ರೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
