<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>no faction Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/no-faction/feed/" rel="self" type="application/rss+xml" />
	<link>https://www.justkannada.in/tag/no-faction/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 24 Nov 2025 07:00:20 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>no faction Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/no-faction/</link>
	<width>32</width>
	<height>32</height>
</image> 
	<item>
		<title>ನಮ್ಮಲ್ಲಿ ಯಾವುದೇ ಬಣವಿಲ್ಲ, ನಮ್ಮದು ಒಂದು ಕುಟುಂಬ- ಸಚಿವ ಕೆ.ಜೆ ಜಾರ್ಜ್</title>
		<link>https://www.justkannada.in/minister-kj-george-8/</link>
		
		<dc:creator><![CDATA[prashanth]]></dc:creator>
		<pubDate>Mon, 24 Nov 2025 07:00:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[KJ George]]></category>
		<category><![CDATA[minister]]></category>
		<category><![CDATA[no faction]]></category>
		<category><![CDATA[One Family]]></category>
		<guid isPermaLink="false">https://www.justkannada.in/?p=148148</guid>

					<description><![CDATA[<p>ಯಾದಗಿರಿ,ನವೆಂಬರ್,24,2025 (www.justkannada.in): ಅಧಿಕಾರ ಹಂಚಿಕೆ , ನಾಯಕತ್ವ ಬದಲಾವಣೆ  ಸಂಬಂಧ  ಡಿಸಿಎಂ ಡಿಕೆ ಶಿವಕುಮಾರ್ ಬಣ ದೆಹಲಿಗೆ ತೆರಳಿದ್ದಾರೆಂಬ ಸುದ್ದಿ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಇಂಧನ ಸಚಿವ  ಕೆ.ಜೆ ಜಾರ್ಜ್, ನಮ್ಮಲ್ಲಿ ಯಾವುದೇ ಬಣವಿಲ್ಲ ನಮ್ಮದು ಒಂದು ಕುಟುಂಬ ಎಂದಿದ್ದಾರೆ. ಯಾದಗಿರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಜೆ ಜಾರ್ಜ್,  ನಮ್ಮಲ್ಲಿ ಯಾವುದೇ ಬಣ ಇಲ್ಲ. ಎಲ್ಲರೂ ಕಾಂಗ್ರೆಸ್ ಶಾಸಕರು, ನಮ್ಮದು ಒಂದು ಕುಟುಂಬ.  ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರು ಅದಕ್ಕೆ ಸಿಎಂ ಭೇಟಿಯಾಗಿದ್ದಾರೆ. [&#8230;]</p>
<p>The post <a href="https://www.justkannada.in/minister-kj-george-8/">ನಮ್ಮಲ್ಲಿ ಯಾವುದೇ ಬಣವಿಲ್ಲ, ನಮ್ಮದು ಒಂದು ಕುಟುಂಬ- ಸಚಿವ ಕೆ.ಜೆ ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಯಾದಗಿರಿ,ನವೆಂಬರ್,24,2025 (<a href="http://www.justkannada.in">www.justkannada.in</a>):</strong> ಅಧಿಕಾರ ಹಂಚಿಕೆ , ನಾಯಕತ್ವ ಬದಲಾವಣೆ  ಸಂಬಂಧ  ಡಿಸಿಎಂ ಡಿಕೆ ಶಿವಕುಮಾರ್ ಬಣ ದೆಹಲಿಗೆ ತೆರಳಿದ್ದಾರೆಂಬ ಸುದ್ದಿ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಇಂಧನ ಸಚಿವ  ಕೆ.ಜೆ ಜಾರ್ಜ್, ನಮ್ಮಲ್ಲಿ ಯಾವುದೇ ಬಣವಿಲ್ಲ ನಮ್ಮದು ಒಂದು ಕುಟುಂಬ ಎಂದಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಯಾದಗಿರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಜೆ ಜಾರ್ಜ್,  ನಮ್ಮಲ್ಲಿ ಯಾವುದೇ ಬಣ ಇಲ್ಲ. ಎಲ್ಲರೂ ಕಾಂಗ್ರೆಸ್ ಶಾಸಕರು, ನಮ್ಮದು ಒಂದು ಕುಟುಂಬ.  ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರು ಅದಕ್ಕೆ ಸಿಎಂ ಭೇಟಿಯಾಗಿದ್ದಾರೆ. ಯಾವುದೇ  ಭಿನ್ನಾಭಿಪ್ರಾಯವಿಲ್ಲ ಎಂದು ಡಿಕೆ ಶಿವಕುಮಾರ್ ಅವರೇ ಹೇಳಿದ್ದಾರೆ   ಎಂದು ಹೇಳಿದರು.</p>
<p>Key words: congress, no faction, one family, Minister, KJ George</p>
<p>The post <a href="https://www.justkannada.in/minister-kj-george-8/">ನಮ್ಮಲ್ಲಿ ಯಾವುದೇ ಬಣವಿಲ್ಲ, ನಮ್ಮದು ಒಂದು ಕುಟುಂಬ- ಸಚಿವ ಕೆ.ಜೆ ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ನಲ್ಲಿ ಯಾವುದೇ ಬಣ ಇಲ್ಲ: ಕೊಟ್ಟ ಖಾತೆಯನ್ನ ನಿಭಾಯಿಸುತ್ತೇನೆ- ಹೆಚ್.ಸಿ ಮಹದೇವಪ್ಪ.</title>
		<link>https://www.justkannada.in/no-faction-congress-minister-position-hc-mahadevappa/</link>
		
		<dc:creator><![CDATA[JK Desk]]></dc:creator>
		<pubDate>Sat, 27 May 2023 06:07:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[HC Mahadevappa]]></category>
		<category><![CDATA[minister]]></category>
		<category><![CDATA[no faction]]></category>
		<category><![CDATA[position]]></category>
		<guid isPermaLink="false">https://www.justkannada.in/?p=107765</guid>

					<description><![CDATA[<p>ಬೆಂಗಳೂರು,ಮೇ,27,2023(www.justkannada.in): ನಾನು ಯಾವತ್ತೂ ಸಚಿವ ಸ್ಥಾನ, ಇಂತಹದ್ದೇ ಖಾತೆ ಬೇಕು ಎಂದು ಕೇಳಿಲ್ಲ. ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ನೂತನ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ. ಇಂದು ನೂತನ ಸಚಿವರಾಗಿ 24 ಮಂದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು ತಮಗೆ ಮಂತ್ರಿಗಿರಿ ಒಲಿದ ಕುರಿತು ಮಾತನಾಡಿದ ಹೆಚ್.ಸಿ ಮಹದೇವಪ್ಪ,  ನಾನು ಯಾವತ್ತೂ ಸಚಿವ ಸ್ಥಾನ, ಇಂತಹದ್ದೇ ಖಾತೆ ಬೇಕು ಎಂದು ಕೇಳಿಲ್ಲ. ಮುಖ್ಯಮಂತ್ರಿಗಳು ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಕಾಂಗ್ರೆಸ್​ ನಲ್ಲಿ ಯಾವುದೇ ಬಣ [&#8230;]</p>
<p>The post <a href="https://www.justkannada.in/no-faction-congress-minister-position-hc-mahadevappa/">ಕಾಂಗ್ರೆಸ್ ನಲ್ಲಿ ಯಾವುದೇ ಬಣ ಇಲ್ಲ: ಕೊಟ್ಟ ಖಾತೆಯನ್ನ ನಿಭಾಯಿಸುತ್ತೇನೆ- ಹೆಚ್.ಸಿ ಮಹದೇವಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,27,2023(<a href="http://www.justkannada.in">www.justkannada.in</a>):</strong> ನಾನು ಯಾವತ್ತೂ ಸಚಿವ ಸ್ಥಾನ, ಇಂತಹದ್ದೇ ಖಾತೆ ಬೇಕು ಎಂದು ಕೇಳಿಲ್ಲ. ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ನೂತನ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ನೂತನ ಸಚಿವರಾಗಿ 24 ಮಂದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು ತಮಗೆ ಮಂತ್ರಿಗಿರಿ ಒಲಿದ ಕುರಿತು ಮಾತನಾಡಿದ ಹೆಚ್.ಸಿ ಮಹದೇವಪ್ಪ,  ನಾನು ಯಾವತ್ತೂ ಸಚಿವ ಸ್ಥಾನ, ಇಂತಹದ್ದೇ ಖಾತೆ ಬೇಕು ಎಂದು ಕೇಳಿಲ್ಲ. ಮುಖ್ಯಮಂತ್ರಿಗಳು ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಕಾಂಗ್ರೆಸ್​ ನಲ್ಲಿ ಯಾವುದೇ ಬಣ ಇಲ್ಲ, ಇರೋದು ಕಾಂಗ್ರೆಸ್​ ಬಣ. ನಮ್ಮ ಕ್ಷೇತ್ರದ ಜನರು, ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ. ಕ್ಷೇತ್ರದ ಜತೆಗೆ ರಾಜ್ಯದ ಅಭಿವೃದ್ಧಿಗೆ ಗಮನಕೊಡುತ್ತೇನೆ ಎಂದು ಹೇಳಿದ್ದಾರೆ.<img decoding="async" class="aligncenter size-full wp-image-100519" src="https://www.justkannada.in/wp-content/uploads/2022/12/hc-mahadevappa.jpg" alt="" width="500" height="461" srcset="https://www.justkannada.in/wp-content/uploads/2022/12/hc-mahadevappa.jpg 500w, https://www.justkannada.in/wp-content/uploads/2022/12/hc-mahadevappa-300x277.jpg 300w" sizes="(max-width: 500px) 100vw, 500px" /></p>
<p><strong>ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ-ದಿನೇಶ್ ಗುಂಡೂರಾವ್</strong></p>
<p>ನೂತನ ಸಚಿವರಾಗಿ ಆಯ್ಕೆಯಾಗಿರುವ ದಿನೇಶ್ ಗುಂಡೂರಾವ್ ಮಾತನಾಡಿ, ನನಗೆ ಯಾವುದೇ ಖಾತೆ ನೀಡಿದರೂ ನಿಭಾಯಿಸುವೆ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ನಾವು ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು. ಗೊಂದಲ ಸೃಷ್ಟಿಸುವ ಕೆಲಸವನ್ನು ವಿಪಕ್ಷಗಳು ಮಾಡಬಾರದು ಎಂದು ಹೇಳಿದರು.</p>
<p>Key words: no faction – Congress-minister-position- HC Mahadevappa.</p>
<p>The post <a href="https://www.justkannada.in/no-faction-congress-minister-position-hc-mahadevappa/">ಕಾಂಗ್ರೆಸ್ ನಲ್ಲಿ ಯಾವುದೇ ಬಣ ಇಲ್ಲ: ಕೊಟ್ಟ ಖಾತೆಯನ್ನ ನಿಭಾಯಿಸುತ್ತೇನೆ- ಹೆಚ್.ಸಿ ಮಹದೇವಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
