<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>no need - hide -Corona –minister Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/no-need-hide-corona-minister/feed/" rel="self" type="application/rss+xml" />
	<link>https://www.justkannada.in/tag/no-need-hide-corona-minister/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 30 Sep 2020 12:05:09 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>no need - hide -Corona –minister Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/no-need-hide-corona-minister/</link>
	<width>32</width>
	<height>32</height>
</image> 
	<item>
		<title>ಕೊರೋನಾ ಸಂಬಂಧ ವಿಷಯ ಮರೆಮಾಚುವ ಅವಶ್ಯಕತೆಯೇ ಇಲ್ಲ- ಸಿದ್ಧರಾಮಯ್ಯ ಟ್ವೀಟ್ ಗೆ ಸಚಿವ ಡಾ.ಕೆ. ಸುಧಾಕರ್ ಟಾಂಗ್&#8230;</title>
		<link>https://www.justkannada.in/no-need-hide-corona-minister-sudhakar-former-cm-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Wed, 30 Sep 2020 12:05:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former CM]]></category>
		<category><![CDATA[no need - hide -Corona –minister]]></category>
		<category><![CDATA[Siddaramaiah]]></category>
		<category><![CDATA[sudhakar]]></category>
		<guid isPermaLink="false">https://www.justkannada.in/?p=39919</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,30,2020(www.justkannada.in): ಕೊರೊನಾ ಸಂಬಂಧಿತ ಎಲ್ಲಾ ಅಂಕಿ-ಅಂಶಗಳನ್ನು ಪಾರದರ್ಶಕವಾಗಿ ಪ್ರಕಟಿಸುವಲ್ಲಿ ನಮ್ಮ ಸರ್ಕಾರ ಇಡೀ ದೇಶದಲ್ಲೇ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.‌ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ. ಕೋಲಾರದಲ್ಲಿ ಕೊರೊನಾದಿಂದ ಸಾವಿನಪ್ಪಿದವರ ಬಗ್ಗೆ ನಿಖರ ಅಂಕಿ‌-ಅಂಶ ನೀಡಿಲ್ಲವೆಂದು ಸಿದ್ದರಾಮಯ್ಯ ಅವರ ಆರೋಪದ ಟ್ವೀಟ್‌ಗೆ, ಟ್ವೀಟ್ ಮೂಲಕವೇ ಸಚಿವ ಸುಧಾಕರ್ ಉತ್ತರ ನೀಡಿದ್ದಾರೆ. ಸೆಪ್ಟೆಂಬರ್ 19 ರಂದು ಕೋಲಾರದ ಆರ್.ಎಲ್.ಜೆ ಆಸ್ಪತ್ರೆಯಲ್ಲಿ 3 ಸಾವು ಸಂಭವಿಸಿತ್ತು. ಆಸ್ಪತ್ರೆಯು ಮರಣದ ಕಾರಣದ ಬಗ್ಗೆ ನಿಗದಿತ ನಮುನೆಗಳಲ್ಲಿ ಮಾಹಿತಿ ನೀಡಲು ವಿಳಂಬವಾದ ಕಾರಣ [&#8230;]</p>
<p>The post <a href="https://www.justkannada.in/no-need-hide-corona-minister-sudhakar-former-cm-siddaramaiah/">ಕೊರೋನಾ ಸಂಬಂಧ ವಿಷಯ ಮರೆಮಾಚುವ ಅವಶ್ಯಕತೆಯೇ ಇಲ್ಲ- ಸಿದ್ಧರಾಮಯ್ಯ ಟ್ವೀಟ್ ಗೆ ಸಚಿವ ಡಾ.ಕೆ. ಸುಧಾಕರ್ ಟಾಂಗ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,30,2020(<a href="https://www.justkannada.in">www.justkannada.in</a>):</strong> ಕೊರೊನಾ ಸಂಬಂಧಿತ ಎಲ್ಲಾ ಅಂಕಿ-ಅಂಶಗಳನ್ನು ಪಾರದರ್ಶಕವಾಗಿ ಪ್ರಕಟಿಸುವಲ್ಲಿ ನಮ್ಮ ಸರ್ಕಾರ ಇಡೀ ದೇಶದಲ್ಲೇ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.‌ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಕೋಲಾರದಲ್ಲಿ ಕೊರೊನಾದಿಂದ ಸಾವಿನಪ್ಪಿದವರ ಬಗ್ಗೆ ನಿಖರ ಅಂಕಿ‌-ಅಂಶ ನೀಡಿಲ್ಲವೆಂದು ಸಿದ್ದರಾಮಯ್ಯ ಅವರ ಆರೋಪದ ಟ್ವೀಟ್‌ಗೆ, ಟ್ವೀಟ್ ಮೂಲಕವೇ ಸಚಿವ ಸುಧಾಕರ್ ಉತ್ತರ ನೀಡಿದ್ದಾರೆ.</p>
<p>ಸೆಪ್ಟೆಂಬರ್ 19 ರಂದು ಕೋಲಾರದ ಆರ್.ಎಲ್.ಜೆ ಆಸ್ಪತ್ರೆಯಲ್ಲಿ 3 ಸಾವು ಸಂಭವಿಸಿತ್ತು. ಆಸ್ಪತ್ರೆಯು ಮರಣದ ಕಾರಣದ ಬಗ್ಗೆ ನಿಗದಿತ ನಮುನೆಗಳಲ್ಲಿ ಮಾಹಿತಿ ನೀಡಲು ವಿಳಂಬವಾದ ಕಾರಣ ಅದನ್ನು ಸೆ. 24 ರಂದು ವರದಿ ಮಾಡಲಾಗಿತ್ತು. ಸೆ.20ರಂದು ಸಂಭವಿಸಿದ 1 ಸಾವನ್ನು ಇದೇ ಕಾರಣಕ್ಕಾಗಿ ಸೆ. 25ರಂದು ವರದಿ ಮಾಡಲಾಗಿದೆ.<img fetchpriority="high" decoding="async" class="aligncenter size-medium wp-image-39920" src="https://www.justkannada.in/wp-content/uploads/2020/09/sudhakar-5-300x255.jpg" alt="no-need-hide-corona-minister-sudhakar-former-cm-siddaramaiah" width="300" height="255" /></p>
<p>ಕೊರೋನಾ ಸಂಬಂಧ ನಿಖರ ಮಾಹಿತಿ ನೀಡುವಲ್ಲಿ ಹಾಗೂ ನಿರ್ವಹಣೆಯಲ್ಲಿ ಇಡೀ ದೇಶದಲ್ಲೇ ನಮ್ಮ ಸರ್ಕಾರ ಅತ್ಯಂತ ದಕ್ಷತೆ, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಮಾಧ್ಯಮ ವರದಿಯಿಂದ ಬಹಿರಂಗವಾಗಿದೆ. ಅಷ್ಟಕ್ಕೂ ಕೊರೋನಾ ಸಂಬಂಧ ಯಾವುದೇ ವಿಷಯವನ್ನೂ ಮರೆಮಾಚುವ ಉದ್ದೇಶವೂ ಇಲ್ಲ ಮತ್ತು ಅದರ ಅವಶ್ಯಕತೆಯೂ ಇಲ್ಲ ಎಂದು ಸುಧಾಕರ್ ತಿಳಿಸಿದ್ದಾರೆ.</p>
<p>Key words: no need &#8211; hide -Corona –minister- Sudhakar –former cm- Siddaramaiah</p>
<p>&nbsp;</p>
<p>The post <a href="https://www.justkannada.in/no-need-hide-corona-minister-sudhakar-former-cm-siddaramaiah/">ಕೊರೋನಾ ಸಂಬಂಧ ವಿಷಯ ಮರೆಮಾಚುವ ಅವಶ್ಯಕತೆಯೇ ಇಲ್ಲ- ಸಿದ್ಧರಾಮಯ್ಯ ಟ್ವೀಟ್ ಗೆ ಸಚಿವ ಡಾ.ಕೆ. ಸುಧಾಕರ್ ಟಾಂಗ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
