<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>no place Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/no-place/feed/" rel="self" type="application/rss+xml" />
	<link>https://www.justkannada.in/tag/no-place/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 12 Nov 2025 10:48:05 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>no place Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/no-place/</link>
	<width>32</width>
	<height>32</height>
</image> 
	<item>
		<title>ಟೆರರಿಸಂಗೆ ಜಾತಿ ಇಲ್ಲ: ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಅವಕಾಶವಿಲ್ಲ -ಸಚಿವ ಜಮೀರ್</title>
		<link>https://www.justkannada.in/minister-zameer/</link>
		
		<dc:creator><![CDATA[prashanth]]></dc:creator>
		<pubDate>Wed, 12 Nov 2025 10:48:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Islam]]></category>
		<category><![CDATA[minister]]></category>
		<category><![CDATA[no place]]></category>
		<category><![CDATA[Terrorism]]></category>
		<category><![CDATA[Zameer]]></category>
		<guid isPermaLink="false">https://www.justkannada.in/?p=147654</guid>

					<description><![CDATA[<p>ಬೆಂಗಳೂರು,ನವೆಂಬರ್,12,2025 (www.justkannada.in): ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಅವಕಾಶವಿಲ್ಲ. ಭಯೋತ್ಪಾದಕರು ಮುಸ್ಲಿಮರಾಗಲು ಸಾಧ್ಯವಿಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್ , ಭಯೋತ್ಪಾದಕರಿಗೆ ಜಾತಿಯೇ ಇಲ್ಲ. ಇಸ್ಲಾಂ ಧರ್ಮದಲ್ಲಿ ಟೆರರಿಸಂಗೆ ಅವಕಾಶ ಇಲ್ಲ. ಇಸ್ಲಾಂ ಧರ್ಮದ ಪ್ರಕಾರ ಭಯೋತ್ಪಾದನೆ ಮಾಡುವವನು ಮುಸ್ಲಿಂ ಅಲ್ಲ, ಹಾಗೇನಾದರೂ ಮಾಡಿದರೆ ಅವನು ಹುಳ ಬಿದ್ದು ಸಾಯುತ್ತಾನೆ ಎಂದರು. ಬಿಹಾರ ಚುನಾವಣೆಗಿಂತ ಒಂದು ದಿನದ ಮುಂಚೆ ಬ್ಲಾಸ್ಟ್ ಹೇಗೆ ಆಯಿತು. [&#8230;]</p>
<p>The post <a href="https://www.justkannada.in/minister-zameer/">ಟೆರರಿಸಂಗೆ ಜಾತಿ ಇಲ್ಲ: ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಅವಕಾಶವಿಲ್ಲ -ಸಚಿವ ಜಮೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,12,2025 (<a href="http://www.justkannada.in">www.justkannada.in</a>):</strong> ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಅವಕಾಶವಿಲ್ಲ. ಭಯೋತ್ಪಾದಕರು ಮುಸ್ಲಿಮರಾಗಲು ಸಾಧ್ಯವಿಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್ , ಭಯೋತ್ಪಾದಕರಿಗೆ ಜಾತಿಯೇ ಇಲ್ಲ. ಇಸ್ಲಾಂ ಧರ್ಮದಲ್ಲಿ ಟೆರರಿಸಂಗೆ ಅವಕಾಶ ಇಲ್ಲ. ಇಸ್ಲಾಂ ಧರ್ಮದ ಪ್ರಕಾರ ಭಯೋತ್ಪಾದನೆ ಮಾಡುವವನು ಮುಸ್ಲಿಂ ಅಲ್ಲ, ಹಾಗೇನಾದರೂ ಮಾಡಿದರೆ ಅವನು ಹುಳ ಬಿದ್ದು ಸಾಯುತ್ತಾನೆ ಎಂದರು.</p>
<p>ಬಿಹಾರ ಚುನಾವಣೆಗಿಂತ ಒಂದು ದಿನದ ಮುಂಚೆ ಬ್ಲಾಸ್ಟ್ ಹೇಗೆ ಆಯಿತು. ಹಾಗೇನಾದರೂ ಆಗಿದ್ದರೆ ಯಾರೂ ಒಳ್ಳೆಯದಾಗಲ್ಲ. ನವೆಂಬರ್ 11ಕ್ಕೆ ಬಿಹಾರ ಚುನಾವಣೆ ನಡೆಯಿತು, ಒಂದು ದಿನದ ಮುಂಚೆ ಬ್ಲಾಸ್ಟ್ ಆಗಿದೆ. ಇದೆಲ್ಲಾ ಹೇಗೆ ಎಂದು ಜಮೀರ್  ಅಹ್ಮದ್ ಖಾನ್ ಪ್ರಶ್ನಿಸಿದರು.</p>
<p>Key words: Terrorism, no place, Islam, Minister, Zameer</p>
<p>&nbsp;</p>
<p>The post <a href="https://www.justkannada.in/minister-zameer/">ಟೆರರಿಸಂಗೆ ಜಾತಿ ಇಲ್ಲ: ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಅವಕಾಶವಿಲ್ಲ -ಸಚಿವ ಜಮೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೇಶದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ: ಮೋದಿ ನಾಯಕತ್ವದಲ್ಲಿ ಟೆರರಿಸಂ ಕಡಿಮೆಯಾಗಿದೆ- ಕೇಂದ್ರ ಗೃಹ ಸಚಿವ ಅಮಿತ್ ಶಾ</title>
		<link>https://www.justkannada.in/amit-shah/</link>
		
		<dc:creator><![CDATA[prashanth]]></dc:creator>
		<pubDate>Fri, 21 Mar 2025 10:30:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Amit Shah]]></category>
		<category><![CDATA[country.]]></category>
		<category><![CDATA[no place]]></category>
		<category><![CDATA[Terrorism]]></category>
		<category><![CDATA[Union Home Minister]]></category>
		<guid isPermaLink="false">https://www.justkannada.in/?p=137978</guid>

					<description><![CDATA[<p>ನವದೆಹಲಿ,ಮಾರ್ಚ್,21,2025 (www.justkannada.in):  ದೇಶದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ.  ಪ್ರಧಾನಿ ಮೋದಿ ನಾಯಕತ್ವದಲ್ಲಿ ಟೆರರಿಸಂ ಕಡಿಮೆಯಾಗಿದೆ ಎಂದು  ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು. ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ಕೇಂದ್ರಗೃಹ ಸಚಿವ ಅಮಿತ್ ಶಾ, ಹಿಂದ ಸರ್ಕಾರಗಳು ವರ್ತನೆ ಸಡಿಲವಾಗಿತ್ತು.  ಕಳೆದ 10 ವರ್ಷದಲ್ಲಿ ದೇಶದ ಭದ್ರತೆ ಬಲಿಷ್ಟಗೊಂಡಿದೆ. ನಾವು ಭಧ್ರತಾ ಪಡೆಗಳ ವಿಶ್ವಾಸ ಹೆಚ್ಚಿಸಿದ್ದೇವೆ.  ಗೃಹ ಸಚಿವಾಲಯದಲ್ಲಿ ಅಗತ್ಯ ಬದಲಾವಣೆ ಮಾಡಲಾಗಿದೆ. ನಾವು ಕಾಶ್ಮೀರಿ ಪಂಡಿತರಿಗೆ ಮೀಸಲಾತಿಯನ್ನ ನೀಡಿದ್ದೇವೆ ಎಂದರು. ನಾವು ನಕ್ಸಲರ ಆರ್ಥಿಕ ಬೆನ್ನೆಲುಬು ಮುರಿದಿದ್ದೇವೆ. [&#8230;]</p>
<p>The post <a href="https://www.justkannada.in/amit-shah/">ದೇಶದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ: ಮೋದಿ ನಾಯಕತ್ವದಲ್ಲಿ ಟೆರರಿಸಂ ಕಡಿಮೆಯಾಗಿದೆ- ಕೇಂದ್ರ ಗೃಹ ಸಚಿವ ಅಮಿತ್ ಶಾ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಮಾರ್ಚ್,21,2025 (<a href="http://www.justkannada.in">www.justkannada.in</a>): </strong> ದೇಶದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ.  ಪ್ರಧಾನಿ ಮೋದಿ ನಾಯಕತ್ವದಲ್ಲಿ ಟೆರರಿಸಂ ಕಡಿಮೆಯಾಗಿದೆ ಎಂದು  ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.<img decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ಕೇಂದ್ರಗೃಹ ಸಚಿವ ಅಮಿತ್ ಶಾ, ಹಿಂದ ಸರ್ಕಾರಗಳು ವರ್ತನೆ ಸಡಿಲವಾಗಿತ್ತು.  ಕಳೆದ 10 ವರ್ಷದಲ್ಲಿ ದೇಶದ ಭದ್ರತೆ ಬಲಿಷ್ಟಗೊಂಡಿದೆ. ನಾವು ಭಧ್ರತಾ ಪಡೆಗಳ ವಿಶ್ವಾಸ ಹೆಚ್ಚಿಸಿದ್ದೇವೆ.  ಗೃಹ ಸಚಿವಾಲಯದಲ್ಲಿ ಅಗತ್ಯ ಬದಲಾವಣೆ ಮಾಡಲಾಗಿದೆ. ನಾವು ಕಾಶ್ಮೀರಿ ಪಂಡಿತರಿಗೆ ಮೀಸಲಾತಿಯನ್ನ ನೀಡಿದ್ದೇವೆ ಎಂದರು.</p>
<p>ನಾವು ನಕ್ಸಲರ ಆರ್ಥಿಕ ಬೆನ್ನೆಲುಬು ಮುರಿದಿದ್ದೇವೆ. ಸೇನೆ ಒಬ್ಬ ನಕ್ಸಲರನ್ನೂ ಬಿಡಲ್ಲ.  ದೇಶದಲ್ಲಿ ನಕ್ಸಲಿಸಂ ಕೊನೆಗೊಳಿಸುವುದು ನಮ್ಮ ಉದ್ದೇಶ.  2026 ಮಾರ್ಚ್ 31ರೊಳಗೆ ನಕ್ಸಲಿಸಂ ಕೊನೆಗೊಳ್ಳುತ್ತದೆ ಎಂದು ಕೇಂದ್ರಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.</p>
<p>Key words: no place, terrorism, country, Union Home Minister, Amit Shah</p>
<p>The post <a href="https://www.justkannada.in/amit-shah/">ದೇಶದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ: ಮೋದಿ ನಾಯಕತ್ವದಲ್ಲಿ ಟೆರರಿಸಂ ಕಡಿಮೆಯಾಗಿದೆ- ಕೇಂದ್ರ ಗೃಹ ಸಚಿವ ಅಮಿತ್ ಶಾ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
