<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>not -buy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/not-buy/feed/" rel="self" type="application/rss+xml" />
	<link>https://www.justkannada.in/tag/not-buy/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 27 Aug 2020 08:32:54 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>not -buy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/not-buy/</link>
	<width>32</width>
	<height>32</height>
</image> 
	<item>
		<title>ಅನಾಮಧೇಯ ಬಿತ್ತನೆ ಬೀಜ, ರಸಗೊಬ್ಬರ ಖರೀದಿಸಬೇಡಿ- ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ</title>
		<link>https://www.justkannada.in/not-buy-sowing-seed-fertilizer-agriculture-minister-bc-patel/</link>
		
		<dc:creator><![CDATA[JK Desk]]></dc:creator>
		<pubDate>Thu, 27 Aug 2020 08:32:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Agriculture Minister]]></category>
		<category><![CDATA[BC Patel]]></category>
		<category><![CDATA[Fertilizer]]></category>
		<category><![CDATA[not -buy]]></category>
		<category><![CDATA[seed]]></category>
		<category><![CDATA[sowing]]></category>
		<guid isPermaLink="false">https://www.justkannada.in/?p=36103</guid>

					<description><![CDATA[<p>ಬೆಂಗಳೂರು,ಆಗಸ್ಟ್.27,2020(www.justkannada.in):  ಅನಾಮಧೇಯ ಕಂಪೆನಿ ಹೆಸರಿನಲ್ಲಿ ರಸಗೊಬ್ಬರವಾಗಲಿ ಬಿತ್ತನೆಬೀಜವಾಗಲಿ ಮನೆಬಾಗಿಲಿಗೆ ಬಂದರೆ ಅಥವಾ ಯಾರಾದರೂ ನೀಡಿದರೆ ರೈತರು ಅದನ್ನು ಖರೀದಿಸಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ರೈತರಿಗೆ ಎಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿರುವ ಕೃಷಿ ಸಚಿವ ಬಿ.ಸಿ ಪಾಟೀಲ್, ಕೆಲವು ಒಳಸಂಚುಗಳು ಅನಾಮಧೇಯ ಕಂಪೆನಿ ರೈತರ ಮನೆಬಾಗಿಲಿಗೆ ಬಿತ್ತನೆ ಬೀಜ ರಸಗೊಬ್ಬರ ಸರಬರಾಜು ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಇಲಾಖೆ ಈ ಬಗ್ಗೆ ನಿಗಾ ಹಿಸಿದೆ.ರೈತರಿಗೆ ಅನ್ಯಾಯವಾಗುವಂತಹ ಯಾವುದೇ ಮೋಸವನ್ನಾಗಲೀ ನಕಲಿ ಜಾಲವನ್ನಾಗಲೀ ತಾವು [&#8230;]</p>
<p>The post <a href="https://www.justkannada.in/not-buy-sowing-seed-fertilizer-agriculture-minister-bc-patel/">ಅನಾಮಧೇಯ ಬಿತ್ತನೆ ಬೀಜ, ರಸಗೊಬ್ಬರ ಖರೀದಿಸಬೇಡಿ- ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್.27,2020(<a href="https://www.justkannada.in">www.justkannada.in</a>):</strong>  ಅನಾಮಧೇಯ ಕಂಪೆನಿ ಹೆಸರಿನಲ್ಲಿ ರಸಗೊಬ್ಬರವಾಗಲಿ ಬಿತ್ತನೆಬೀಜವಾಗಲಿ ಮನೆಬಾಗಿಲಿಗೆ ಬಂದರೆ ಅಥವಾ ಯಾರಾದರೂ ನೀಡಿದರೆ ರೈತರು ಅದನ್ನು ಖರೀದಿಸಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಈ ಕುರಿತು ರೈತರಿಗೆ ಎಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿರುವ ಕೃಷಿ ಸಚಿವ ಬಿ.ಸಿ ಪಾಟೀಲ್, ಕೆಲವು ಒಳಸಂಚುಗಳು ಅನಾಮಧೇಯ ಕಂಪೆನಿ ರೈತರ ಮನೆಬಾಗಿಲಿಗೆ ಬಿತ್ತನೆ ಬೀಜ ರಸಗೊಬ್ಬರ ಸರಬರಾಜು ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಇಲಾಖೆ ಈ ಬಗ್ಗೆ ನಿಗಾ ಹಿಸಿದೆ.ರೈತರಿಗೆ ಅನ್ಯಾಯವಾಗುವಂತಹ ಯಾವುದೇ ಮೋಸವನ್ನಾಗಲೀ ನಕಲಿ ಜಾಲವನ್ನಾಗಲೀ ತಾವು ಎಂದಿಗೂ ಸಹಿಸುವುದಿಲ್ಲ. ಈ ಬಗ್ಗೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಹೇಳಿದರು.<img fetchpriority="high" decoding="async" class="aligncenter size-medium wp-image-36104" src="https://www.justkannada.in/wp-content/uploads/2020/08/bc-patil-300x241.jpg" alt="not-buy-sowing-seed-fertilizer-agriculture-minister-bc-patel" width="300" height="241" /></p>
<p>ರೈತರು ಆದಷ್ಟು ಅಧಿಕೃತ ಕಂಪನಿಗಳ ಇಲಾಖೆ ರೈತಸಂಪರ್ಕ ಕೇಂದ್ರ ಸೂಚಿಸಿದ ಬಿತ್ತನೆ ಬೀಜ ರಾಸಾಯನಿಕ ಗೊಬ್ಬರ ಔಷಧಿಗಳನ್ನೇ ಖರೀದಿಸಿ ಬಳಸಬೇಕು. ಇಂತಹ ಯಾವುದೇ ಅನಾಮಧೇಯ ಪ್ಯಾಕೆಟ್ ಬಂದಲ್ಲಿ ಅಥವಾ ಯಾರಾದರೂ ನೀಡಿದಲ್ಲಿ ಆ ಬಗ್ಗೆ ರೈತರು ಹಾಗೂ ಜನರು ಸಮೀಪದ ರೈತಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಮನವಿ ಮಾಡಿದರು.</p>
<p>Key words: not -buy –sowing- seed- fertilizer-Agriculture Minister- BC Patel</p>
<p>The post <a href="https://www.justkannada.in/not-buy-sowing-seed-fertilizer-agriculture-minister-bc-patel/">ಅನಾಮಧೇಯ ಬಿತ್ತನೆ ಬೀಜ, ರಸಗೊಬ್ಬರ ಖರೀದಿಸಬೇಡಿ- ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
