<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>not executed Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/not-executed/feed/" rel="self" type="application/rss+xml" />
	<link>https://www.justkannada.in/tag/not-executed/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 28 Feb 2021 08:01:39 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>not executed Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/not-executed/</link>
	<width>32</width>
	<height>32</height>
</image> 
	<item>
		<title>ತನ್ವೀರ್ ಸೇಠ್ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಹೈಕಮಾಂಡ್ ಗೆ ದೂರು :  ಮಾಜಿ ಸಿಎಂ ಸಿದ್ದರಾಮಯ್ಯ ಗರಂ</title>
		<link>https://www.justkannada.in/tanveer-sethoppositenot-executed-high-commandcomplaintformer-cm-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Sun, 28 Feb 2021 08:01:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[complaint]]></category>
		<category><![CDATA[former CM Siddaramaiah.]]></category>
		<category><![CDATA[High Command]]></category>
		<category><![CDATA[not executed]]></category>
		<category><![CDATA[Opposite]]></category>
		<category><![CDATA[Tanveer Seth]]></category>
		<guid isPermaLink="false">https://www.justkannada.in/?p=57781</guid>

					<description><![CDATA[<p>ಬೆಂಗಳೂರು,ಫೆಬ್ರವರಿ,28,2021(www.justkannada.in) : ಕೆಪಿಸಿಸಿ ಅಧ್ಯಕ್ಷರು ಶಾಸಕ ತನ್ವೀರ್ ಸೇಠ್ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಹೈಕಮಾಂಡ್ ಗೆ ದೂರು ನೀಡಲು ಚಿಂತನೆ ನಡೆಸುವುದಾಗಿ ಮಾಜಿ ಸಿಎಂ  ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಪಾಲಿಕೆ ಮೇಯರ್ ಚುನಾವಣೆಯಲ್ಲಿ ಜೆಡಿಎಸ್,ಕಾಂಗ್ರೆಸ್ ಮೈತ್ರಿ ಕುರಿತಂತೆ ಶಾಸಕ ತನ್ವೀರ್ ಸೇಠ್ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ನನ್ನ ವಿರುದ್ಧ ನನ್ನ ಕ್ಷೇತ್ರದಲ್ಲಿಯೇ ರಾಜಕೀಯ ಮೇಲಾಟ ನನ್ನ ವಿರುದ್ಧ ನನ್ನ ಕ್ಷೇತ್ರದಲ್ಲಿಯೇ ರಾಜಕೀಯ ಮೇಲಾಟ. ಅವರು ಹೀಗೆ ಮಾಡಿದರೂ ನಾನು ಸುಮ್ಮನೆ ಇರಬೇಕ ಎಂದು ತನ್ವೀರ್ ಸೇಠ್ ವಿರುದ್ಧ [&#8230;]</p>
<p>The post <a href="https://www.justkannada.in/tanveer-sethoppositenot-executed-high-commandcomplaintformer-cm-siddaramaiah/">ತನ್ವೀರ್ ಸೇಠ್ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಹೈಕಮಾಂಡ್ ಗೆ ದೂರು :  ಮಾಜಿ ಸಿಎಂ ಸಿದ್ದರಾಮಯ್ಯ ಗರಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,28,2021(www.justkannada.in) : ಕೆ</strong>ಪಿಸಿಸಿ ಅಧ್ಯಕ್ಷರು ಶಾಸಕ ತನ್ವೀರ್ ಸೇಠ್ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಹೈಕಮಾಂಡ್ ಗೆ ದೂರು ನೀಡಲು ಚಿಂತನೆ ನಡೆಸುವುದಾಗಿ ಮಾಜಿ ಸಿಎಂ  ಸಿದ್ದರಾಮಯ್ಯ ಹೇಳಿದ್ದಾರೆ.</p>
<p><img fetchpriority="high" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="338" height="338" />ಮೈಸೂರು ಪಾಲಿಕೆ ಮೇಯರ್ ಚುನಾವಣೆಯಲ್ಲಿ ಜೆಡಿಎಸ್,ಕಾಂಗ್ರೆಸ್ ಮೈತ್ರಿ ಕುರಿತಂತೆ ಶಾಸಕ ತನ್ವೀರ್ ಸೇಠ್ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ.</p>
<p><strong>ನನ್ನ ವಿರುದ್ಧ ನನ್ನ ಕ್ಷೇತ್ರದಲ್ಲಿಯೇ ರಾಜಕೀಯ ಮೇಲಾಟ</strong></p>
<p>ನನ್ನ ವಿರುದ್ಧ ನನ್ನ ಕ್ಷೇತ್ರದಲ್ಲಿಯೇ ರಾಜಕೀಯ ಮೇಲಾಟ. ಅವರು ಹೀಗೆ ಮಾಡಿದರೂ ನಾನು ಸುಮ್ಮನೆ ಇರಬೇಕ ಎಂದು ತನ್ವೀರ್ ಸೇಠ್ ವಿರುದ್ಧ ಕಿಡಿಕಾರಿದ್ದಾರೆ.</p>
<p><img decoding="async" class="aligncenter  wp-image-57782" src="https://www.justkannada.in/wp-content/uploads/2021/02/25-1-300x158.jpg" alt="Tanveer Seth-opposite-not executed-High Command-Complaint-Former CM-Siddaramaiah" width="422" height="222" /></p>
<p>ಇದಕ್ಕೆ ಸಂಬಂಧಿಸಿದಂತೆ ತನ್ವೀರ್ ಸೇಠ್ ವಿರುದ್ಧ ಕ್ರಮಕೈಗೊಳ್ಳದಿದ್ದರೆ ನವದೆಹಲಿಗೆ ಹೋಗಿ ಹೈಕಮಾಂಡ್ ಗೆ ದೂರು ನೀಡುವ ಚಿಂತನೆಯನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.</p>
<p>key words : Tanveer Seth-opposite-not executed-High Command-Complaint-Former CM-Siddaramaiah</p>
<p>The post <a href="https://www.justkannada.in/tanveer-sethoppositenot-executed-high-commandcomplaintformer-cm-siddaramaiah/">ತನ್ವೀರ್ ಸೇಠ್ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಹೈಕಮಾಂಡ್ ಗೆ ದೂರು :  ಮಾಜಿ ಸಿಎಂ ಸಿದ್ದರಾಮಯ್ಯ ಗರಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
