<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>not right Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/not-right/feed/" rel="self" type="application/rss+xml" />
	<link>https://www.justkannada.in/tag/not-right/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 23 Jul 2026 10:31:38 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>not right Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/not-right/</link>
	<width>32</width>
	<height>32</height>
</image> 
	<item>
		<title>ಯಾವುದೇ ಪಕ್ಷ ಮತ್ತೊಂದು ಪಕ್ಷದ ಕಚೇರಿ ಬಳಿ ಪ್ರತಿಭಟನೆ ಸರಿಯಲ್ಲ- ಶಾಸಕ ಯತ್ನಾಳ್</title>
		<link>https://www.justkannada.in/mla-yatnal-13/</link>
		
		<dc:creator><![CDATA[prashanth]]></dc:creator>
		<pubDate>Thu, 23 Jul 2026 10:31:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[congress]]></category>
		<category><![CDATA[MLA]]></category>
		<category><![CDATA[not right]]></category>
		<category><![CDATA[protest]]></category>
		<category><![CDATA[Yatnal]]></category>
		<guid isPermaLink="false">https://www.justkannada.in/?p=157666</guid>

					<description><![CDATA[<p>ವಿಜಯಪುರ,ಜುಲೈ,23,2026 (www.justkannada.in):  ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಕಚೇರಿಗಳ ಬಳಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿರುವ ಘಟನೆ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಯತ್ನಾಳ್,  ಯಾವುದೇ ಪಕ್ಷ ಮತ್ತೊಂದು ಪಕ್ಷದ ಕಚೇರಿ ಬಳಿ ಪ್ರತಿಭಟನೆ  ಮಾಡುವುದು ಸರಿಯಲ್ಲ. ಕಾಂಗ್ರೆಸ್ ಪದೇ ಪದೇ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದರು.   ಆಗ ಎಂದೂ ಬಿಜೆಪಿಯಿಂದ ಈ ರೀತಿ ಕೃತ್ಯ ಮಾಡಿಲ್ಲ. ಪ್ರತ್ಯುತ್ತರ ಹೇಗೆ ಕೊಡಬೇಕು ಅಂತಾ ತೋರಿಸಿಕೊಟ್ಟಿದ್ದಾರೆ . ಪ್ರತಿಭಟನೆ [&#8230;]</p>
<p>The post <a href="https://www.justkannada.in/mla-yatnal-13/">ಯಾವುದೇ ಪಕ್ಷ ಮತ್ತೊಂದು ಪಕ್ಷದ ಕಚೇರಿ ಬಳಿ ಪ್ರತಿಭಟನೆ ಸರಿಯಲ್ಲ- ಶಾಸಕ ಯತ್ನಾಳ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಜುಲೈ,23,2026 (<a href="http://www.justkannada.in">www.justkannada.in</a>):</strong>  ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಕಚೇರಿಗಳ ಬಳಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿರುವ ಘಟನೆ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಶಾಸಕ ಯತ್ನಾಳ್,  ಯಾವುದೇ ಪಕ್ಷ ಮತ್ತೊಂದು ಪಕ್ಷದ ಕಚೇರಿ ಬಳಿ ಪ್ರತಿಭಟನೆ  ಮಾಡುವುದು ಸರಿಯಲ್ಲ. ಕಾಂಗ್ರೆಸ್ ಪದೇ ಪದೇ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದರು.   ಆಗ ಎಂದೂ ಬಿಜೆಪಿಯಿಂದ ಈ ರೀತಿ ಕೃತ್ಯ ಮಾಡಿಲ್ಲ. ಪ್ರತ್ಯುತ್ತರ ಹೇಗೆ ಕೊಡಬೇಕು ಅಂತಾ ತೋರಿಸಿಕೊಟ್ಟಿದ್ದಾರೆ . ಪ್ರತಿಭಟನೆ ಮಾಡುವವರಿಗೆ ರಕ್ಷಣೆ ಕೊಡುವುದು ಪೊಲೀಸರ ಕರ್ತವ್ಯ ಎಂದರು.</p>
<p>ಹರಿಹರ ಶಾಸಕ ಬಿಪಿ ಹರಿಶ್ ಗೆ ಮೊಟ್ಟೆ ಎಸೆದಿದ್ದಾರೆ.  ಕೆಲವರು ಅಡ್ಜೆಸ್ಟ್ ಮೆಂಟ್ ಇರುತ್ತಾರೆ. ಅವರಿಗೆ ಏನು ಮಾಡಲ್ಲ.  ಕೂಡಲೇ ಮೊಟ್ಟೆ ಹೊಡೆದವರನ್ನ ಬಂಧಿಸಬೇಕು ಎಂದು ಶಾಸಕ ಯತ್ನಾಳ್ ಆಗ್ರಹಿಸಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: BJP, Congress, protest, not right, MLA, Yatnal</p>
<p>The post <a href="https://www.justkannada.in/mla-yatnal-13/">ಯಾವುದೇ ಪಕ್ಷ ಮತ್ತೊಂದು ಪಕ್ಷದ ಕಚೇರಿ ಬಳಿ ಪ್ರತಿಭಟನೆ ಸರಿಯಲ್ಲ- ಶಾಸಕ ಯತ್ನಾಳ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿ ಸರ್ಕಾರದ ಯೋಜನೆಗಳಿಗೆ ತಡೆ ಹಿಡಿದಿರುವುದು ಸರಿಯಲ್ಲ- ಮಾಜಿ ಶಾಸಕ ಸಿ.ಟಿ ರವಿ ಅಸಮಾಧಾನ.</title>
		<link>https://www.justkannada.in/not-right-bjp-government-projects-hold-ct-ravi/</link>
		
		<dc:creator><![CDATA[JK Desk]]></dc:creator>
		<pubDate>Tue, 23 May 2023 08:33:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP government]]></category>
		<category><![CDATA[ct ravi]]></category>
		<category><![CDATA[hold]]></category>
		<category><![CDATA[not right]]></category>
		<category><![CDATA[projects]]></category>
		<guid isPermaLink="false">https://www.justkannada.in/?p=107616</guid>

					<description><![CDATA[<p>ಚಿಕ್ಕಮಗಳೂರು,ಮೇ,23,2023(www.justkannada.in): ಬಿಜೆಪಿ ಸರ್ಕಾರದ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿರುವುದು ಸರಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಅವಧಿಯ ಹಗರಣ ಬಗ್ಗೆ ತನಿಖೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಶಾಸಕ ಸಿ.ಟಿ ರವಿ,  ಸರ್ಕಾರಕ್ಕೆ ತನಿಖೆ ನಡೆಸುವ ಪರಮಾಧಿಕಾರ ಇದೆ. ಅಭಿವೃದ್ಧಿ ಯೋಜನೆಯಲ್ಲಿ ಅವ್ಯವಹಾರವಾಗಿದ್ದರೆ ತನಿಖೆ ಮಾಡಿಸಲಿ. ಅಭಿವೃದ್ಧಿ ಕಾರ್ಯಕ್ಕೆ ಕಾಂಗ್ರೆಸ್ ಸರ್ಕಾರ ಅನುದಾನ ತಡೆಹಿಡಿದಿದೆ. ಅಭಿವೃದ್ಧಿ ಯೋಜನೆಗಳಿಗೆ ತಡೆ ಹಿಡಿದಿರುವುದು ಸರಿಯಲ್ಲ. ಬಿಜೆಪಿ ಸರ್ಕಾರದ [&#8230;]</p>
<p>The post <a href="https://www.justkannada.in/not-right-bjp-government-projects-hold-ct-ravi/">ಬಿಜೆಪಿ ಸರ್ಕಾರದ ಯೋಜನೆಗಳಿಗೆ ತಡೆ ಹಿಡಿದಿರುವುದು ಸರಿಯಲ್ಲ- ಮಾಜಿ ಶಾಸಕ ಸಿ.ಟಿ ರವಿ ಅಸಮಾಧಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಮಗಳೂರು,ಮೇ,23,2023(<a href="http://www.justkannada.in">www.justkannada.in</a>):</strong> ಬಿಜೆಪಿ ಸರ್ಕಾರದ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿರುವುದು ಸರಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಬಿಜೆಪಿ ಸರ್ಕಾರ ಅವಧಿಯ ಹಗರಣ ಬಗ್ಗೆ ತನಿಖೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಶಾಸಕ ಸಿ.ಟಿ ರವಿ,  ಸರ್ಕಾರಕ್ಕೆ ತನಿಖೆ ನಡೆಸುವ ಪರಮಾಧಿಕಾರ ಇದೆ. ಅಭಿವೃದ್ಧಿ ಯೋಜನೆಯಲ್ಲಿ ಅವ್ಯವಹಾರವಾಗಿದ್ದರೆ ತನಿಖೆ ಮಾಡಿಸಲಿ. ಅಭಿವೃದ್ಧಿ ಕಾರ್ಯಕ್ಕೆ ಕಾಂಗ್ರೆಸ್ ಸರ್ಕಾರ ಅನುದಾನ ತಡೆಹಿಡಿದಿದೆ. ಅಭಿವೃದ್ಧಿ ಯೋಜನೆಗಳಿಗೆ ತಡೆ ಹಿಡಿದಿರುವುದು ಸರಿಯಲ್ಲ. ಬಿಜೆಪಿ ಸರ್ಕಾರದ ಯೋಜನೆಗಳಿಗೆ ತಡೆ ಹಿಡಿದಿರುವುದು ಸರಿಯಲ್ಲ. ಜನ ಮತ ಹಾಕಿ ಕೆಟ್ಟೆವು, ಮೋಸ ಹೋದೆವು ಎಂದು ಮಾತನಾಡುತ್ತಾರೆ ಎಂದು ಕಿಡಿಕಾರಿದರು.<img loading="lazy" decoding="async" class="aligncenter size-full wp-image-103284" src="https://www.justkannada.in/wp-content/uploads/2023/02/ct-ravi.jpg" alt="" width="500" height="426" srcset="https://www.justkannada.in/wp-content/uploads/2023/02/ct-ravi.jpg 500w, https://www.justkannada.in/wp-content/uploads/2023/02/ct-ravi-300x256.jpg 300w" sizes="auto, (max-width: 500px) 100vw, 500px" /></p>
<p>ಇನ್ನು ವಿಪಕ್ಷ ನಾಯಕರ ಆಯ್ಕೆ ಕುರಿತು ಪ್ರತಿಕ್ರಿಯಿಸಿದ ಸಿ.ಟಿ ರವಿ,  ಆದಷ್ಟು ಬೇಗ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಲಾಗುತ್ತದೆ. ಶಾಸಕಾಂಗ ಸಭೆಯಲ್ಲಿ ವಿಪಕ್ಷ ನಾಯಕರ ಬಗ್ಗೆ ನಿರ್ಧಾರ ಆಗಲಿದೆ ಎಂದರು.</p>
<p>Key words: not right &#8211; BJP government-projects &#8211;  hold –CT Ravi</p>
<p>The post <a href="https://www.justkannada.in/not-right-bjp-government-projects-hold-ct-ravi/">ಬಿಜೆಪಿ ಸರ್ಕಾರದ ಯೋಜನೆಗಳಿಗೆ ತಡೆ ಹಿಡಿದಿರುವುದು ಸರಿಯಲ್ಲ- ಮಾಜಿ ಶಾಸಕ ಸಿ.ಟಿ ರವಿ ಅಸಮಾಧಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ- ಮಾಜಿ ಸಿಎಂ ಬಿಎಸ್ ವೈ ಖಂಡನೆ.</title>
		<link>https://www.justkannada.in/throwing-eggs-siddaramaiah-car-not-right-bsy/</link>
		
		<dc:creator><![CDATA[JK Desk]]></dc:creator>
		<pubDate>Thu, 18 Aug 2022 12:44:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BSY]]></category>
		<category><![CDATA[not right]]></category>
		<category><![CDATA[Throwing -eggs –Siddaramaiah- car]]></category>
		<guid isPermaLink="false">https://www.justkannada.in/?p=95242</guid>

					<description><![CDATA[<p>ಬೆಂಗಳೂರು,ಆಗಸ್ಟ್,18,2022(www.justkannada.in):   ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ. ಇಂತಹ ನಡೆವಳಿಕೆಯನ್ನ ಸಹಿಸಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ,  ಸಿದ್ಧರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ ಇಂಥ ಘಟನೆ ನಡೆಯಬಾರದು. ಸಿದ್ದರಾಂಯ್ಯ ವಿಪಕ್ಷ ನಾಯಕರಿ್ದ್ಧಾರೆ ಸಿದ್ದರಾಮಯ್ಯರನ್ನ ಗೌರವಯುತವಾಗಿ ನಡೆಸಿಕೊಳ್ಳಬೇಕು.  ಇಂತಹ ನಡವಳಿಕೆಯನ್ನ ಸಹಿಸಲ್ಲ ಎಂದು ಖಂಡಿಸಿದರು. ಘಟನೆ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ,  ವಿಪಕ್ಷ ನಾಯಕರಿಗೆ ಭದ್ರತೆ ವಹಿಸಲು ಅಧಿಕಾರಿಗಳಿಗೆ [&#8230;]</p>
<p>The post <a href="https://www.justkannada.in/throwing-eggs-siddaramaiah-car-not-right-bsy/">ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ- ಮಾಜಿ ಸಿಎಂ ಬಿಎಸ್ ವೈ ಖಂಡನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,18,2022(<a href="http://www.justkannada.in">www.justkannada.in</a>): </strong>  ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ. ಇಂತಹ ನಡೆವಳಿಕೆಯನ್ನ ಸಹಿಸಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ,  ಸಿದ್ಧರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ ಇಂಥ ಘಟನೆ ನಡೆಯಬಾರದು. ಸಿದ್ದರಾಂಯ್ಯ ವಿಪಕ್ಷ ನಾಯಕರಿ್ದ್ಧಾರೆ ಸಿದ್ದರಾಮಯ್ಯರನ್ನ ಗೌರವಯುತವಾಗಿ ನಡೆಸಿಕೊಳ್ಳಬೇಕು.  ಇಂತಹ ನಡವಳಿಕೆಯನ್ನ ಸಹಿಸಲ್ಲ ಎಂದು ಖಂಡಿಸಿದರು.<img loading="lazy" decoding="async" class="aligncenter size-full wp-image-70960" src="https://www.justkannada.in/wp-content/uploads/2021/07/bsydd.jpg" alt="" width="1200" height="900" /></p>
<p>ಘಟನೆ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ,  ವಿಪಕ್ಷ ನಾಯಕರಿಗೆ ಭದ್ರತೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.  ಕೊಡಗಿನ ನೆರೆ ಹಾನಿ ವೀಕ್ಷಣೆಗೆ ತೆರಳಿದ್ಧ ವಿಪಕ್ಷ ನಾಯಕ ಸಿದ‍್ಧರಾಮಯ್ಯಗೆ  ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿತ್ತು. ಈ ಸಮಯದಲ್ಲಿ ಸಿದ್ಧರಾಮಯ್ಯ ಕಾರಿಗೆ ಮೊಟೆ ಎಸೆಯಲಾಗಿತ್ತು.</p>
<p>Key words: Throwing -eggs –Siddaramaiah- car -not right &#8211; BSY</p>
<p>The post <a href="https://www.justkannada.in/throwing-eggs-siddaramaiah-car-not-right-bsy/">ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ- ಮಾಜಿ ಸಿಎಂ ಬಿಎಸ್ ವೈ ಖಂಡನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿದ್ಧರಾಮಯ್ಯ ವಿಪಕ್ಷ ನಾಯಕನಾಗಿ ಇಂಥ ಆರೋಪಗಳು ಸರಿಯಲ್ಲ – ಸಿಎಂ ಬೊಮ್ಮಾಯಿ ಅಸಮಾಧಾನ.</title>
		<link>https://www.justkannada.in/not-right-such-allegations-siddaramaiah-cm-basavaraj-bommai/</link>
		
		<dc:creator><![CDATA[JK Desk]]></dc:creator>
		<pubDate>Tue, 07 Dec 2021 06:49:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[allegations]]></category>
		<category><![CDATA[Basavaraj Bommai]]></category>
		<category><![CDATA[CM]]></category>
		<category><![CDATA[not right]]></category>
		<category><![CDATA[Siddaramaiah]]></category>
		<category><![CDATA[such]]></category>
		<guid isPermaLink="false">https://www.justkannada.in/?p=81807</guid>

					<description><![CDATA[<p>ಹುಬ್ಬಳ್ಳಿ,ಡಿಸೆಂಬರ್,7,2021(www.justkannada.in):  ಸಿಎಂ ಬಸವರಾಜ ಬೊಮ್ಮಾಯಿ ಸುಳ್ಳು ಹೇಳುತ್ತಾರೆ ಎಂದು ಟೀಕಿಸಿದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ  ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸಿದ್ಧರಾಮಯ್ಯ ವಿಪಕ್ಷ ನಾಯಕನಾಗಿ ಇಂಥ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಮೇಲೆ ಬಹಳ ಗೌರವ ಇತ್ತು. ಆದರೆ ಇತ್ತೀಚೆಗೆ ಅವರ ಹೇಳಿಕೆಗಳಿಂದ ನಿರಾಸೆಯಾಗಿದೆ. ಸಿದ್ದರಾಮಯ್ಯ ಓರ್ವ ಮಾಜಿ ಸಿಎಂ, ವಿಪಕ್ಷ ನಾಯಕನಾಗಿ ಇಂಥ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು. ಕೊರೋನಾ [&#8230;]</p>
<p>The post <a href="https://www.justkannada.in/not-right-such-allegations-siddaramaiah-cm-basavaraj-bommai/">ಸಿದ್ಧರಾಮಯ್ಯ ವಿಪಕ್ಷ ನಾಯಕನಾಗಿ ಇಂಥ ಆರೋಪಗಳು ಸರಿಯಲ್ಲ – ಸಿಎಂ ಬೊಮ್ಮಾಯಿ ಅಸಮಾಧಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಡಿಸೆಂಬರ್,7,2021(<a href="https://www.justkannada.in">www.justkannada.in</a>): </strong> ಸಿಎಂ ಬಸವರಾಜ ಬೊಮ್ಮಾಯಿ ಸುಳ್ಳು ಹೇಳುತ್ತಾರೆ ಎಂದು ಟೀಕಿಸಿದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ  ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸಿದ್ಧರಾಮಯ್ಯ ವಿಪಕ್ಷ ನಾಯಕನಾಗಿ ಇಂಥ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಮೇಲೆ ಬಹಳ ಗೌರವ ಇತ್ತು. ಆದರೆ ಇತ್ತೀಚೆಗೆ ಅವರ ಹೇಳಿಕೆಗಳಿಂದ ನಿರಾಸೆಯಾಗಿದೆ. ಸಿದ್ದರಾಮಯ್ಯ ಓರ್ವ ಮಾಜಿ ಸಿಎಂ, ವಿಪಕ್ಷ ನಾಯಕನಾಗಿ ಇಂಥ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.<img loading="lazy" decoding="async" class="aligncenter size-full wp-image-72253" src="https://www.justkannada.in/wp-content/uploads/2021/08/mekedatu-plan-work-start-cm-basavaraja-bommai-tong-annamalai.jpg" alt="" width="696" height="391" /></p>
<p>ಕೊರೋನಾ ಮೂರನೇ ಅಲೆ ಒಮಿಕ್ರಾನ್ ತಡೆಗಟ್ಟಲು ಎಲ್ಲಾ ರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದಷ್ಟು ಬೇಗ ಟೆಸ್ಟ್ ವರದಿ ಬರುವಂತೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಇನ್ನು ಒಮಿಕ್ರಾನ್ ವೇಗವಾಗಿ ಹರಡುತ್ತೆ ಆದರೆ ತೀವ್ರತೆ ಕಡಿಮೆ ಎಂಬ ಮಾಹಿತಿ ಇದೆ. ಜನರು ಎಚ್ಚರದಿಂದ ಇರುವುದು ಅಗತ್ಯ  ಎಂದು ಬೊಮ್ಮಾಯಿ ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: not right -such -allegations &#8211; Siddaramaiah -CM –basavaraj Bommai</p>
<p>ENGLISH SUMMARY&#8230;</p>
<p>Being the opposition leader Siddaramaiah should not make such allegations: CM Bommai<br />
Hubballi, December 7, 2021 (www.justkannada.in): Reacting to the Opposition leader Siddaramaiah&#8217;s allegations that the Chief Minister Basavaraj Bommai tells lies, the latter today said that it is not correct for Siddaramaiah to make such allegations being the opposition leader.<br />
Speaking with the media persons at Hubballi today the Chief Minister Basavaraj Bommai said that &#8220;I had a lot of respect on Siddaramaiah. But of late I am upset because of the statements he is giving. Siddaramaiah is a former Chief Minister and the present leader of the opposition. It is incorrect for him to make such allegations,&#8221; he said.<img loading="lazy" decoding="async" class="aligncenter size-full wp-image-80095" src="https://www.justkannada.in/wp-content/uploads/2021/11/cm-bommai-3-300x250-1.jpg" alt="" width="300" height="250" /><br />
Replying to the question on the Omicron virus, the Chief Minister said that his government has made all preparations. He also informed that, according to the experts the Omicron virus though spreading faster is less harmful. However, he asked the people to be careful and follow COVID appropriate behavior.<br />
Keywords: Chief Minister Basavaraj Bommai/ Siddaramaiah/ allegations/ incorrect</p>
<p>The post <a href="https://www.justkannada.in/not-right-such-allegations-siddaramaiah-cm-basavaraj-bommai/">ಸಿದ್ಧರಾಮಯ್ಯ ವಿಪಕ್ಷ ನಾಯಕನಾಗಿ ಇಂಥ ಆರೋಪಗಳು ಸರಿಯಲ್ಲ – ಸಿಎಂ ಬೊಮ್ಮಾಯಿ ಅಸಮಾಧಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಿನೇ ದಿನೇ ಕರೋನಾ ಪ್ರಕರಣ ಹೆಚ್ಚಳ: ಇಂತಹ ಸಂದರ್ಭದಲ್ಲಿ ಶಾಲೆ ಪ್ರಾರಂಭಿಸುವ ನಿರ್ಧಾರ ಸರಿಯಲ್ಲ- ಮೈಸೂರು ನಗರ ಕಾಂಗ್ರೆಸ್ ಸಮಿತಿ ಖಂಡನೆ&#8230;</title>
		<link>https://www.justkannada.in/corona-case-decision-start-school-not-right-mysore-city-congress-committee/</link>
		
		<dc:creator><![CDATA[JK Desk]]></dc:creator>
		<pubDate>Thu, 04 Jun 2020 08:02:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[city congress committee]]></category>
		<category><![CDATA[corona case -decision - start]]></category>
		<category><![CDATA[Mysore.]]></category>
		<category><![CDATA[not right]]></category>
		<category><![CDATA[school]]></category>
		<guid isPermaLink="false">https://www.justkannada.in/?p=28936</guid>

					<description><![CDATA[<p>ಮೈಸೂರು,ಜೂ,4,2020(www.justkannada.in): ರಾಜ್ಯದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಶಾಲೆ ಪ್ರಾರಂಭಿಸುವ ನಿರ್ಧಾರ ಸರಿಯಲ್ಲ ಎಂದು ಕಾಂಗ್ರೆಸ್ ವಕ್ತಾರ ರಾಜೇಶ್ ಹೇಳಿದರು. ಖಾಸಗಿ ಶಾಲೆಗಳ ಒತ್ತಡಕ್ಕೆ ಮಣಿದು ಶಾಲೆ ಪ್ರಾರಂಭದ ಸರ್ಕಾರದ ನಿರ್ಧಾರ ವಿರುದ್ಧ ಮೈಸೂರು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ವಕ್ತಾರ ರಾಜೇಶ್, ಈಗಾಗಲೇ ಜುಲೈ 1 ರಿಂದ ಸರ್ಕಾರ ಶಾಲೆಗಳ ಪ್ರಾರಂಭಕ್ಕೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಕರೊನಾ [&#8230;]</p>
<p>The post <a href="https://www.justkannada.in/corona-case-decision-start-school-not-right-mysore-city-congress-committee/">ದಿನೇ ದಿನೇ ಕರೋನಾ ಪ್ರಕರಣ ಹೆಚ್ಚಳ: ಇಂತಹ ಸಂದರ್ಭದಲ್ಲಿ ಶಾಲೆ ಪ್ರಾರಂಭಿಸುವ ನಿರ್ಧಾರ ಸರಿಯಲ್ಲ- ಮೈಸೂರು ನಗರ ಕಾಂಗ್ರೆಸ್ ಸಮಿತಿ ಖಂಡನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಜೂ,4,2020(<a href="https://www.justkannada.in">www.justkannada.in</a>): ರಾಜ್ಯದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಶಾಲೆ ಪ್ರಾರಂಭಿಸುವ ನಿರ್ಧಾರ ಸರಿಯಲ್ಲ ಎಂದು ಕಾಂಗ್ರೆಸ್ ವಕ್ತಾರ ರಾಜೇಶ್ ಹೇಳಿದರು.</p>
<p>ಖಾಸಗಿ ಶಾಲೆಗಳ ಒತ್ತಡಕ್ಕೆ ಮಣಿದು ಶಾಲೆ ಪ್ರಾರಂಭದ ಸರ್ಕಾರದ ನಿರ್ಧಾರ ವಿರುದ್ಧ ಮೈಸೂರು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ವಕ್ತಾರ ರಾಜೇಶ್, ಈಗಾಗಲೇ ಜುಲೈ 1 ರಿಂದ ಸರ್ಕಾರ ಶಾಲೆಗಳ ಪ್ರಾರಂಭಕ್ಕೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಶಾಲೆ ಪ್ರಾರಂಭಿಸುವ ನಿರ್ಧಾರ ಸರಿಯಲ್ಲ. ಶಾಲೆಗಳಲ್ಲಿ ಸಾರ್ವಜನಿಕ ಅಂತರ ಕಾಪಾಡುವ ಕುರಿತು ಸಿದ್ಧತೆಯನ್ನೆ ಮಾಡಿಕೊಂಡಿಲ್ಲ. ಇದೀಗ ಏಕಾಏಕಿ ಶಾಲೆ ತೆರೆಯುವ ನಿರ್ಧಾರ ಮಾಡಿರುವುದು ಖಂಡನೀಯ ಎಂದು ಹೇಳಿದರು.<img loading="lazy" decoding="async" class="aligncenter size-medium wp-image-28937" src="https://www.justkannada.in/wp-content/uploads/2020/06/congress-300x162.jpg" alt="corona-case-decision-start-school-not-right-mysore-city-congress-committee" width="300" height="162" /></p>
<p>ಪ್ರತಿ ನಿತ್ಯ ಶಾಲೆಗಳನ್ನು, ಶಾಲಾ ಬಸ್ ಗಳನ್ನು ಸ್ಯಾನಿಟೈಜ್ ಮಾಡುವುದರ ಕುರಿತು ಖಚಿತತೆ ಇಲ್ಲ. ಸಚಿವ ಸುರೇಶ್ ಕುಮಾರ್ ರವರು ಪೋಷಕರು ನಿರ್ಧಾರದ ಮೇಲೆ ಶಾಲೆ ಪುನರಾರಂಭದ ಕುರಿತು ಹೇಳಿಕೆ ನೀಡಿದ್ದರು. ಈಗ ಏಕಾಏಕಿ ಜುಲೈ 1 ರಿಂದ ಪ್ರಾರಂಭಿಸುವುದಾಗಿ ಹೇಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.</p>
<p>ಇನ್ನು ನಂಜನಗೂಡಿನ ರೀಡ್ ಅಂಡ್ ಟೈಲರ್ ಕಾರ್ಖಾನೆ ಪುನರಾರಂಭ ಮಾಡಲು ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಬಿಜೆಪಿ ಸರ್ಕಾರ ಧರ್ಮ ತಾರತಮ್ಮ ಮಾಡುತ್ತಿದೆ. ದೇಶದಲ್ಲಿ ಸುಮಾರು 40 ಕೋಟಿಗೂ ಅಧಿಕ ಮುಸ್ಲಿಂ ಬಾಂಧವರಿದ್ದಾರೆ. ಅದರಲ್ಲಿ ಬಹುತೇಕರು ಬೀಡಿ ಕಾರ್ಮಿಕರು, ಗ್ಯಾರೇಜ್ ನಲ್ಲಿ ಕೆಲಸ ನಿರ್ವಹಿಸುವರು. ಆದರೆ ಸರ್ಕಾರ ಇದುವರೆಗೂ ಮುಸ್ಲಿಂ ಜನಾಂಗಕ್ಕೆ ಯಾವುದೇ ಪರಿಹಾರ ನೀಡಿಲ್ಲ. ಜೊತೆಗೆ ರಾಜ್ಯ ಸರ್ಕಾರ ಕ್ರೈಸ್ತರಿಗೆ ಕ್ರಿಶ್ಚಿಯನ್ ಅಭಿವೃದ್ಧಿ ಮಂಡಳಿ ತೆರೆಯುವ ಮೂಲಕ 500 ಕೋಟಿಗಳನ್ನು ಇದರ ಅಭಿವೃದ್ಧಿಗೆ ಮೀಸಲಿಡಬೇಕು ಎಂದು ಕಾಂಗ್ರೆಸ್ ವಕ್ತಾರ ರಾಜೇಶ್ ಸರ್ಕಾರಕ್ಕೆ ಆಗ್ರಹಿಸಿದರು.</p>
<p>ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಸದಸ್ಯ ಕೈಸರ್ ಅಹ್ಮದ್, ನಗರ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಸುನಂದ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಪದಾಧಿಕಾರಿಗಳು ಭಾಗಿಯಾಗಿದ್ದರು.</p>
<p>Key words: corona case -decision &#8211; start -school &#8211; not right-Mysore- city congress committee</p>
<p>The post <a href="https://www.justkannada.in/corona-case-decision-start-school-not-right-mysore-city-congress-committee/">ದಿನೇ ದಿನೇ ಕರೋನಾ ಪ್ರಕರಣ ಹೆಚ್ಚಳ: ಇಂತಹ ಸಂದರ್ಭದಲ್ಲಿ ಶಾಲೆ ಪ್ರಾರಂಭಿಸುವ ನಿರ್ಧಾರ ಸರಿಯಲ್ಲ- ಮೈಸೂರು ನಗರ ಕಾಂಗ್ರೆಸ್ ಸಮಿತಿ ಖಂಡನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ವಾಮೀಜಿಗಳು ಈ ರೀತಿ ಒತ್ತಡ ಹಾಕುವುದು ಸರಿಯಲ್ಲ- ಸಿಎಂ ಬಿಎಸ್ ವೈ ಪರ ಬ್ಯಾಟ್ ಬೀಸಿದ ಕೈ ಮುಖಂಡ ದಿನೇಶ್ ಗುಂಡೂರಾವ್&#8230;</title>
		<link>https://www.justkannada.in/not-right-swamijis-pressure-congress-leader-dinesh-gundurao-batting-cm-bs-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Wed, 15 Jan 2020 07:13:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[batting]]></category>
		<category><![CDATA[CM BS Yeddyurappa]]></category>
		<category><![CDATA[congress-leader]]></category>
		<category><![CDATA[Dinesh Gundurao]]></category>
		<category><![CDATA[not right]]></category>
		<category><![CDATA[Pressure]]></category>
		<category><![CDATA[Swamijis]]></category>
		<guid isPermaLink="false">https://www.justkannada.in/?p=21116</guid>

					<description><![CDATA[<p>ಬೆಂಗಳೂರು,ಜ,15,2020(www.justkannada.in):  ನಮ್ಮ ಸಮುದಾಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಪಂಚಮಸಾಲಿ ಸಮುದಾಯ ನಿಮ್ಮ ಕೈ ಬಿಡುತ್ತದೆ  ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಸ್ವಾಮೀಜಿ ಎಚ್ಚರಿಕೆ ನೀಡಿದ  ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ ವೈ ಪರ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್  ಬ್ಯಾಟಿಂಗ್ ಮಾಡಿದ್ದಾರೆ. ಒಂದು ಸಮಾಜ ನಿಮ್ಮ ಕೈಬಿಡುತ್ತೆ ಎಂದು ಹೇಳಬಾರದಿತ್ತು. ಹರ ಜಾತ್ರೆಯಲ್ಲಿ ಸ್ವಾಮೀಜಿ ಹಾಗೆ ಮಾತನಾಢಿದ್ದು ತಪ್ಪು. ಸಹಜವಾಗಿ ಬಿಎಸ್ ಯಡಿಯೂರಪ್ಪ ಸ್ವಾಮೀಜಿಗಳ ಮಾತಿನಿಂದ ಕೆರಳಿದ್ದಾರೆ ಎಂದು ದಿನೇಶ್ ಗುಂಡೂರಾವ್ ಸ್ವಾಮೀಜಿಗಳ ನಡೆಯನ್ನ [&#8230;]</p>
<p>The post <a href="https://www.justkannada.in/not-right-swamijis-pressure-congress-leader-dinesh-gundurao-batting-cm-bs-yeddyurappa/">ಸ್ವಾಮೀಜಿಗಳು ಈ ರೀತಿ ಒತ್ತಡ ಹಾಕುವುದು ಸರಿಯಲ್ಲ- ಸಿಎಂ ಬಿಎಸ್ ವೈ ಪರ ಬ್ಯಾಟ್ ಬೀಸಿದ ಕೈ ಮುಖಂಡ ದಿನೇಶ್ ಗುಂಡೂರಾವ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜ,15,2020(<a href="https://www.justkannada.in">www.justkannada.in</a>):  ನಮ್ಮ ಸಮುದಾಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಪಂಚಮಸಾಲಿ ಸಮುದಾಯ ನಿಮ್ಮ ಕೈ ಬಿಡುತ್ತದೆ  ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಸ್ವಾಮೀಜಿ ಎಚ್ಚರಿಕೆ ನೀಡಿದ  ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ ವೈ ಪರ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್  ಬ್ಯಾಟಿಂಗ್ ಮಾಡಿದ್ದಾರೆ.</p>
<p>ಒಂದು ಸಮಾಜ ನಿಮ್ಮ ಕೈಬಿಡುತ್ತೆ ಎಂದು ಹೇಳಬಾರದಿತ್ತು. ಹರ ಜಾತ್ರೆಯಲ್ಲಿ ಸ್ವಾಮೀಜಿ ಹಾಗೆ ಮಾತನಾಢಿದ್ದು ತಪ್ಪು. ಸಹಜವಾಗಿ ಬಿಎಸ್ ಯಡಿಯೂರಪ್ಪ ಸ್ವಾಮೀಜಿಗಳ ಮಾತಿನಿಂದ ಕೆರಳಿದ್ದಾರೆ ಎಂದು ದಿನೇಶ್ ಗುಂಡೂರಾವ್ ಸ್ವಾಮೀಜಿಗಳ ನಡೆಯನ್ನ ಖಂಡಿಸಿದ್ದಾರೆ.</p>
<p>ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ದಿನೇಶ್ ಗುಂಡೂರಾವ್, ಸ್ವಾಮೀಜಿ ಈ ರೀತಿ ಒತ್ತಡ ಹಾಕುವುದು ಸರಿಯಲ್ಲ ಇಂತಹ ಒತ್ತಡಗಹಳಿಂದ ರಾಜ್ಯ ಅಭಿವೃದ್ದಿಯಾಗಲ್ಲ. ಒತ್ತಡ ಹಾಕಿದ ಹಿನ್ನೆಲೆ ಸಿಎಂ ಬಿಎಸ್ ವೈ ಸಹಜವಾಗಿ ಗರಂ ಆಗಿದ್ದಾರೆ. ಅಧಿವೇಶನ ಸಹ ಪೂರ್ಣಪ್ರಮಾಣದಲ್ಲಿ ನಡೆದಿಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು. .</p>
<p>ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಮಠದಲ್ಲಿ ಹರ ಜಾತ್ರೆ ನಡೆಯುತ್ತಿದ್ದು ಈ ವೇಳೆ ವೇದಿಕೆ ಮೇಲೆಯೇ ಶ್ವಾಸ ಗುರು ವಚನಾನಂದ ಸ್ವಾಮೀಜಿ ಅವರು  ತಮ್ಮ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕು, ಇಲ್ಲದಿದ್ದರೆ ಪಂಚಮಸಾಲಿ ಸಮುದಾಯ ನಿಮ್ಮ ಕೈ ಬಿಡುತ್ತದೆ ಎಂದು ಎಚ್ಚರಿಕೆ ನೀಡಿದರು.</p>
<p>ಇದರಿಂದ ಕೋಪಗೊಂಡ ಸಿಎಂ ಬಿ.ಎಸ್ ಯಡಿಯೂರಪ್ಪ ಕುರ್ಚಿಯಿಂದ ಮೇಲೆದ್ದು ನೀವು ಹೀಗೆಲ್ಲಾ ಮಾತನಾಡಬಾರದು. ನೀವು ಸಲಹೆ ನೀಡಬೇಕೇ ಹೊರತು, ಬೆದರಿಕೆ ಹಾಕಬಾರದು ಎಂದರು. ಸ್ವಾಮೀಜಿಗಳು ಬೆದರಿಕೆ ಹಾಕಬಾರದು, ಸಲಹೆಯನ್ನು ಮಾತ್ರ ನೀಡಬೇಕು. ನನ್ನ ಪರಿಸ್ಥಿತಿ ನೀವು ಅರ್ಥ ಮಾಡಿಕೊಳ್ಳಬೇಕು ಎಂದರು.</p>
<p>Key words: not right &#8211; Swamijis &#8211; pressure –congress leader-Dinesh Gundurao &#8211; batting &#8211; CM BS yeddyurappa</p>
<p>The post <a href="https://www.justkannada.in/not-right-swamijis-pressure-congress-leader-dinesh-gundurao-batting-cm-bs-yeddyurappa/">ಸ್ವಾಮೀಜಿಗಳು ಈ ರೀತಿ ಒತ್ತಡ ಹಾಕುವುದು ಸರಿಯಲ್ಲ- ಸಿಎಂ ಬಿಎಸ್ ವೈ ಪರ ಬ್ಯಾಟ್ ಬೀಸಿದ ಕೈ ಮುಖಂಡ ದಿನೇಶ್ ಗುಂಡೂರಾವ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾಂಪ್ರದಾಯಿಕ ‌ವಿವಿಗಳಿಗೆ ದೂರ ಶಿಕ್ಷಣ ನೀಡಲು ಸರ್ಕಾರ ಅನುಮತಿ ನೀಡಿರುವ‌ ಕ್ರಮ ಸರಿಯಲ್ಲ- ಮುಕ್ತ ವಿವಿ‌ ವಿಶ್ರಾಂತ ಕುಲಪತಿ ‌ಡಾ.ಎನ್.ಎಸ್.ರಾಮೇಗೌಡ ಬೇಸರ&#8230;</title>
		<link>https://www.justkannada.in/mysore-government-sanction-education-raditional-university-not-right-dr-ns-ramegowda/</link>
		
		<dc:creator><![CDATA[JK Desk]]></dc:creator>
		<pubDate>Mon, 19 Aug 2019 10:15:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Dr NS Ramegowda]]></category>
		<category><![CDATA[education]]></category>
		<category><![CDATA[mysore- Government- sanction]]></category>
		<category><![CDATA[not right]]></category>
		<category><![CDATA[raditional university]]></category>
		<guid isPermaLink="false">https://www.justkannada.in/?p=10019</guid>

					<description><![CDATA[<p>ಮೈಸೂರು,ಆ,19,2019(www.justkannada.in):  ದೂರ ಶಿಕ್ಷಣ ‌ನೀಡಲು ಪ್ರತ್ಯೇಕ ವಾದ ಕರ್ನಾಟಕ ‌ಮುಕ್ತ ವಿಶ್ವವಿದ್ಯಾಲಯ ಇರುವಾಗ ಸಾಂಪ್ರದಾಯಿಕ ‌ವಿವಿಗಳಿಗೆ ದೂರ ಶಿಕ್ಷಣ ನೀಡಲು ಸರ್ಕಾರ ಅನುಮತಿ ನೀಡಿರುವ‌ ಕ್ರಮ ಸರಿಯಲ್ಲ ಎಂದು ಮುಕ್ತ ವಿವಿ‌ ವಿಶ್ರಾಂತ ಕುಲಪತಿ ‌ಡಾ.ಎನ್.ಎಸ್.ರಾಮೇಗೌಡ ಅವರು ಬೇಸರ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಸುದ್ದಿಗೋಷ್ಡಿ ನಡೆಸಿ ಮಾತನಾಡಿದ ವಿಶ್ರಾಂತ ಕುಲಪತಿ ‌ಡಾ.ಎನ್.ಎಸ್.ರಾಮೇಗೌಡ, ಸಾಂಪ್ರದಾಯಿಕ ವಿವಿಗಳಲ್ಲಿ ಆರ್ಥಿಕ ಸಂಪನ್ಮೂಲ ಹೆಚ್ಚಿಸಿಕೊಳ್ಳಲು ದೂರ ಶಿಕ್ಷಣ ನೀಡಲು ಅನುಮತಿ ನೀಡಿರುವುದಾಗಿ ಸರ್ಕಾರ ತಿಳಿಸಿದೆ. ಆದರೆ ಶಿಕ್ಷಣ ಇದರಿಂದ ವ್ಯಾಪಾರೀಕರಣವಾದಂತೆ ಅಗುತ್ತದೆ. ಹಣ ಇದ್ದವರಿಗೆ‌ [&#8230;]</p>
<p>The post <a href="https://www.justkannada.in/mysore-government-sanction-education-raditional-university-not-right-dr-ns-ramegowda/">ಸಾಂಪ್ರದಾಯಿಕ ‌ವಿವಿಗಳಿಗೆ ದೂರ ಶಿಕ್ಷಣ ನೀಡಲು ಸರ್ಕಾರ ಅನುಮತಿ ನೀಡಿರುವ‌ ಕ್ರಮ ಸರಿಯಲ್ಲ- ಮುಕ್ತ ವಿವಿ‌ ವಿಶ್ರಾಂತ ಕುಲಪತಿ ‌ಡಾ.ಎನ್.ಎಸ್.ರಾಮೇಗೌಡ ಬೇಸರ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಆ,19,2019(<a href="https://www.justkannada.in">www.justkannada.in</a>):  ದೂರ ಶಿಕ್ಷಣ ‌ನೀಡಲು ಪ್ರತ್ಯೇಕ ವಾದ ಕರ್ನಾಟಕ ‌ಮುಕ್ತ ವಿಶ್ವವಿದ್ಯಾಲಯ ಇರುವಾಗ ಸಾಂಪ್ರದಾಯಿಕ ‌ವಿವಿಗಳಿಗೆ ದೂರ ಶಿಕ್ಷಣ ನೀಡಲು ಸರ್ಕಾರ ಅನುಮತಿ ನೀಡಿರುವ‌ ಕ್ರಮ ಸರಿಯಲ್ಲ ಎಂದು ಮುಕ್ತ ವಿವಿ‌ ವಿಶ್ರಾಂತ ಕುಲಪತಿ ‌ಡಾ.ಎನ್.ಎಸ್.ರಾಮೇಗೌಡ ಅವರು ಬೇಸರ ವ್ಯಕ್ತಪಡಿಸಿದರು.</p>
<p>ಮೈಸೂರಿನಲ್ಲಿ ಸುದ್ದಿಗೋಷ್ಡಿ ನಡೆಸಿ ಮಾತನಾಡಿದ ವಿಶ್ರಾಂತ ಕುಲಪತಿ ‌ಡಾ.ಎನ್.ಎಸ್.ರಾಮೇಗೌಡ, ಸಾಂಪ್ರದಾಯಿಕ ವಿವಿಗಳಲ್ಲಿ ಆರ್ಥಿಕ ಸಂಪನ್ಮೂಲ ಹೆಚ್ಚಿಸಿಕೊಳ್ಳಲು ದೂರ ಶಿಕ್ಷಣ ನೀಡಲು ಅನುಮತಿ ನೀಡಿರುವುದಾಗಿ ಸರ್ಕಾರ ತಿಳಿಸಿದೆ. ಆದರೆ ಶಿಕ್ಷಣ ಇದರಿಂದ ವ್ಯಾಪಾರೀಕರಣವಾದಂತೆ ಅಗುತ್ತದೆ. ಹಣ ಇದ್ದವರಿಗೆ‌ ಉನ್ನತ ಶಿಕ್ಷಣ ಎಂದಾಗುತ್ತದೆ. ಆದ್ದರಿಂದ ಸರ್ಕಾರ ಇಂತಹ ನಿರ್ಧಾರದಿಂದ‌ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.</p>
<p>ದೂರಶಿಕ್ಷಣ ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕವನ್ನು ಓಡಿಎಲ್ ವ್ಯವಸ್ಥೆಗೆ ಕೇವಲ 25 ರಿಂದ 30ರಷ್ಟು ಬಳಸಿಕೊಂಡು ಉಳಿದ 75ರಿಂದ 70 ರಷ್ಟು ಶುಲ್ಕವನ್ನು ಸಾಂಪ್ರದಾಯಿಕ ವ್ಯವಸ್ಥೆಗೆ ಬಳಸಿಕೊಳ್ಳುವ ಉದ್ದೇಶ ನ್ಯಾಯ ಸಮ್ಮತವಲ್ಲ, ಇದರಿಂದ ಶಿಕ್ಷಣ ಗುಣಮಟ್ಟದಲ್ಲೂ ಪರಿಣಾಮ ಬೀರಲಿದೆ. ದೂರಶಿಕ್ಷಣ ವ್ಯವಸ್ಥೆ ಅತ್ಯುತ್ತಮವಾಗಿದ್ದು,  ಅದರ ಅನುಷ್ಠಾನದಲ್ಲಿ ತೊಡಕುಂಟಾಗುತ್ತಿದೆ. ಮುಕ್ತ ವಿವಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಈಗಾಗಲೇ ಗೊಂದಲ‌ ಇರುವುದರಿಂದ ಅದನ್ನು ಹೋಗಲಾಡಿಸಬೇಕು ಎಂದು ಆಗ್ರಹಿಸಿದರು.</p>
<p>ಅಲ್ಲದೆ ಹಿಂದೆ ಅಗಿರುವ ತಪ್ಪನ್ನು ಸರಿಪಡಿಸಿಕೊಂಡು‌ ಮುಂದೆ ಮುಕ್ತ ವಿವಿ ಸುಧಾರಣೆಗೆ ನಾನು ಸೇರಿದಂತೆ ನಾಲ್ವರ ಸಮಿತಿ ರಚಿಸಲಾಗಿದ್ದು ಸದ್ಯವೇ ವರದಿ ನೀಡಲಾಗುವುದು ಎಂದು ವಿಶ್ರಾಂತ ಕುಲಪತಿ ಡಾ. ಎನ್ ಎಸ್ ರಾಮೇಗೌಡ ತಿಳಿಸಿದರು.</p>
<p>Key words: mysore- Government- sanction -education -raditional university- not right – Dr NS Ramegowda</p>
<p>The post <a href="https://www.justkannada.in/mysore-government-sanction-education-raditional-university-not-right-dr-ns-ramegowda/">ಸಾಂಪ್ರದಾಯಿಕ ‌ವಿವಿಗಳಿಗೆ ದೂರ ಶಿಕ್ಷಣ ನೀಡಲು ಸರ್ಕಾರ ಅನುಮತಿ ನೀಡಿರುವ‌ ಕ್ರಮ ಸರಿಯಲ್ಲ- ಮುಕ್ತ ವಿವಿ‌ ವಿಶ್ರಾಂತ ಕುಲಪತಿ ‌ಡಾ.ಎನ್.ಎಸ್.ರಾಮೇಗೌಡ ಬೇಸರ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಟಿಪ್ಪು ಒಬ್ಬ ದೇಶ ಭಕ್ತ,ಹೋರಾಟಗಾರ: ಜಯಂತಿ ರದ್ದು ಮಾಡಿರೋದು ಸರಿಯಲ್ಲ-ಸರ್ಕಾರದ ವಿರುದ್ದ ಸಾಹಿತಿ ಕೆ.ಎಸ್ ಭಗವಾನ್ ಕಿಡಿ&#8230;.</title>
		<link>https://www.justkannada.in/tippu-jayanthi-cancel-not-right-ks-bhagavan-mysore/</link>
		
		<dc:creator><![CDATA[JK Desk]]></dc:creator>
		<pubDate>Sat, 03 Aug 2019 08:16:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cancel]]></category>
		<category><![CDATA[KS Bhagavan]]></category>
		<category><![CDATA[Mysore.]]></category>
		<category><![CDATA[not right]]></category>
		<category><![CDATA[Tippu Jayanthi]]></category>
		<guid isPermaLink="false">https://www.justkannada.in/?p=8669</guid>

					<description><![CDATA[<p>ಮೈಸೂರು,ಆ,3,2019(www.justkanna.in): ಟಿಪ್ಪು ಒಬ್ಬ ದೇಶ ಭಕ್ತ,ಹೋರಾಟಗಾರ: ಅವನ ಜಯಂತಿ ರದ್ದು ಮಾಡಿರೋದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಸಾಹಿತಿ ಕೆ.ಎಸ್ ಭಗವಾನ್ ಕಿಡಿಕಾರಿದರು. ಟಿಪ್ಪು ಜಯಂತಿ ರದ್ದು ವಿರೋಧಿಸಿ ಮೈಸೂರಿನ ಜಿಲ್ಲಾಧಿಕಾರಿಗಳ ಬಳಿ ಪ್ರತಿಭಟನೆ ನಡೆಸಿ ಮಾತನಾಡಿದ ಸಾಹಿತಿ ಕೆ.ಎಸ್ ಭಗವಾನ್ , ರದ್ದು ಮಾಡೋದಾದ್ರೆ ಎಲ್ಲಾ ಜಯಂತಿಗಳನ್ನ ರದ್ದು ಮಾಡಿ. ಹಿಂದೂ ಮತ ಅಂದ್ರೆ ಅದು ಬ್ರಾಹ್ಮಣರ ಮತ ಅಷ್ಟೇ. ಟಿಪ್ಪು ಒಬ್ಬ ದೇಶ ಭಕ್ತ&#8230;ಹೋರಾಟಗಾರ..ಅವನ ಜಯಂತಿ ರದ್ದು ಮಾಡಿರೋದು ಸರಿಯಲ್ಲ ಎಂದರು. [&#8230;]</p>
<p>The post <a href="https://www.justkannada.in/tippu-jayanthi-cancel-not-right-ks-bhagavan-mysore/">ಟಿಪ್ಪು ಒಬ್ಬ ದೇಶ ಭಕ್ತ,ಹೋರಾಟಗಾರ: ಜಯಂತಿ ರದ್ದು ಮಾಡಿರೋದು ಸರಿಯಲ್ಲ-ಸರ್ಕಾರದ ವಿರುದ್ದ ಸಾಹಿತಿ ಕೆ.ಎಸ್ ಭಗವಾನ್ ಕಿಡಿ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಆ,3,2019(<a href="http://www.justkanna.in">www.justkanna.in</a>): ಟಿಪ್ಪು ಒಬ್ಬ ದೇಶ ಭಕ್ತ,ಹೋರಾಟಗಾರ: ಅವನ ಜಯಂತಿ ರದ್ದು ಮಾಡಿರೋದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಸಾಹಿತಿ ಕೆ.ಎಸ್ ಭಗವಾನ್ ಕಿಡಿಕಾರಿದರು.</p>
<p>ಟಿಪ್ಪು ಜಯಂತಿ ರದ್ದು ವಿರೋಧಿಸಿ ಮೈಸೂರಿನ ಜಿಲ್ಲಾಧಿಕಾರಿಗಳ ಬಳಿ ಪ್ರತಿಭಟನೆ ನಡೆಸಿ ಮಾತನಾಡಿದ ಸಾಹಿತಿ ಕೆ.ಎಸ್ ಭಗವಾನ್ , ರದ್ದು ಮಾಡೋದಾದ್ರೆ ಎಲ್ಲಾ ಜಯಂತಿಗಳನ್ನ ರದ್ದು ಮಾಡಿ. ಹಿಂದೂ ಮತ ಅಂದ್ರೆ ಅದು ಬ್ರಾಹ್ಮಣರ ಮತ ಅಷ್ಟೇ. ಟಿಪ್ಪು ಒಬ್ಬ ದೇಶ ಭಕ್ತ&#8230;ಹೋರಾಟಗಾರ..ಅವನ ಜಯಂತಿ ರದ್ದು ಮಾಡಿರೋದು ಸರಿಯಲ್ಲ ಎಂದರು.</p>
<p>ಟಿಪ್ಪು ಜಯಂತಿಯನ್ನ ಅವ್ರ ಜನಾಂಗ ಮಾಡಲಿ, ಸರ್ಕಾರದ ವತಿಯಿಂದ ಮಾಡೋದು ಬೇಡ, ಇಲ್ಲವಾದಲ್ಲಿ ಕೋಮುಗಲಭೆ ಸೃಷ್ಟಿಯಾಗುತ್ತೆ ಎಂಬ  ಪೇಜಾವರ ಶ್ರೀ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೆ.ಎಸ್ ಭಗವಾನ್, ಶಂಕರಾಚಾರ್ಯರು ವೇದ, ಶಾಸ್ತ್ರಗಳನ್ನ ಶೂದ್ರರು ಓದಿದ್ರೆ ನಾಲಿಗೆ ಕತ್ತರಿಸಿ ಅಂತಾ ಬರೆದಿದ್ದಾರೆ. ಅವ್ರ ಜಂಯತಿಯನ್ನ ನೀವು ವಿರೋಧಿಸಲ್ಲ. ಟಿಪ್ಪು ಜಯಂತಿಯನ್ನ ಯಾಕೆ ವಿರೋಧ ಮಾಡ್ತಿರಾ&#8230;? ಟಿಪ್ಪು ಅವನ ಆಡಳಿತದಲ್ಲಿ ಯಾರಿಗಾದ್ರೂ ನಾಲಿಗೆ ಕತ್ತರಿಸಿ ಅಂತಾ ಹೇಳಿದ್ದಾನಾ&#8230;? ಆವನ ಆಡಳಿತಾವಧಿಯಲ್ಲಿ ಬಹಳಷ್ಟು ಜನ ಬ್ರಾಹ್ಮಣರಿದ್ರು&#8230;ಯಾರಿಗಾದ್ರೂ ಒಬ್ಬರಿಗೆ ತಲೆ ತುಂಡರಿಸಿ ಅಂತಾ ಹೇಳಿದ್ದಾನಾ&#8230;? ಟಿಪ್ಪು ರಾಜ್ಯದ ಅಭಿವೃದ್ಧಿಗಾಗಿ ಒಳ್ಳೆ ಕೆಲಸ ಮಾಡಿದ್ದಾನೆ. ಪೇಜಾವರ ಶ್ರೀಗಳು ಅದನ್ನ ಅರ್ಥೈಸಿಕೊಳ್ಳಬೇಕು ಎಂದು ಟಾಂಗ್ ಕೊಟ್ಟರು.</p>
<p>ನಾಲ್ಕನೇ ಅಂಗ್ಲೋ ಮೈಸೂರು ಯುದ್ಧದಲ್ಲಿ ಟಿಪ್ಪು ಮಡಿಯದಿದ್ದರೆ, ಕಾವೇರಿ ಸಮಸ್ಯೆಯೇ ಇರುತ್ತಿರಲಿಲ್ಲ. ಯಾಕಂದ್ರೆ ಅವನ ಸಾಮ್ರಾಜ್ಯದ ಅಧಿನದಲ್ಲಿ ಮದ್ರಾಸ್ ಇತ್ತು. ಆದ್ರೆ, ಮೈಸೂರು ಮಹಾರಾಜರ ಆಳ್ವಿಕೆಯಲ್ಲಿ ಮೈಸೂರು ಪ್ರಾಂತ್ಯ ಕೂಡ ಮದ್ರಾಸ್ ಸರ್ಕಾರಕ್ಕೆ ಸೇರಿದ್ರಿಂದ ಈಗ ಸಾಕಷ್ಟು ನೀರಿನ ವಿವಾದ ಆಗಿದೆ. ಕಾವೇರಿ ನೀರಿನ ವಿಚಾರ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗುತ್ತಿದೆ. ಈ ಬಗ್ಗೆ ರಾಜ್ಯದಲ್ಲಿನ ಹೋರಾಟ ಮಾಡಲು ಯಾವ ಶೂರರು, ವೀರರು ಇಲ್ಲವಲ್ಲ ಅನ್ನೋದು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.</p>
<p>Key words: Tippu jayanthi- cancel-not right -KS Bhagavan-mysore</p>
<p>The post <a href="https://www.justkannada.in/tippu-jayanthi-cancel-not-right-ks-bhagavan-mysore/">ಟಿಪ್ಪು ಒಬ್ಬ ದೇಶ ಭಕ್ತ,ಹೋರಾಟಗಾರ: ಜಯಂತಿ ರದ್ದು ಮಾಡಿರೋದು ಸರಿಯಲ್ಲ-ಸರ್ಕಾರದ ವಿರುದ್ದ ಸಾಹಿತಿ ಕೆ.ಎಸ್ ಭಗವಾನ್ ಕಿಡಿ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
