<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>notes Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/notes/feed/" rel="self" type="application/rss+xml" />
	<link>https://www.justkannada.in/tag/notes/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 24 Jan 2023 07:29:18 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>notes Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/notes/</link>
	<width>32</width>
	<height>32</height>
</image> 
	<item>
		<title>ಬೆಂಗಳೂರಿನಲ್ಲಿ ಫ್ಲೈಓವರ್ ಮೇಲಿಂದ ಹಣದ ನೋಟುಗಳನ್ನೆಸೆದ ವ್ಯಕ್ತಿ : ವಿಡಿಯೋ ವೈರಲ್.</title>
		<link>https://www.justkannada.in/man-throws-money-notes-flyover-bengaluru/</link>
		
		<dc:creator><![CDATA[JK Desk]]></dc:creator>
		<pubDate>Tue, 24 Jan 2023 07:26:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bengaluru]]></category>
		<category><![CDATA[Flyover]]></category>
		<category><![CDATA[Man]]></category>
		<category><![CDATA[money]]></category>
		<category><![CDATA[notes]]></category>
		<category><![CDATA[throws]]></category>
		<guid isPermaLink="false">https://www.justkannada.in/?p=102772</guid>

					<description><![CDATA[<p>ಬೆಂಗಳೂರು,ಜನವರಿ,24,2023(www.justkannada.in):  ಬೆಂಗಳೂರಿನ ಕೆ.ಆರ್​.ಮಾರ್ಕೆಟ್​​ ನ ಫ್ಲೈಓವರ್​ ಮೇಲಿಂದ  ವ್ಯಕ್ತಿಯೋರ್ವ 10 ರೂ. ಮುಖಬೆಲೆಯ ನೋಟುಗಳನ್ನ  ಎಸೆದಿದ್ದಾರೆ. ಅರುಣ್ ಎಂಬಾತ ವ್ಯಕ್ತಿ ಆಯಕ್ಟಿವ್ ಹೋಂಡಾದಲ್ಲಿ ಬಂದು ಫ್ಲೈ ಓವರ್ ಮೇಲಿಂದ ಹಣ ಎಸೆದಿದ್ದು ಹತ್ತು ರೂಪಾಯಿ ನೋಟು ಚೆಲ್ಲಿ ಹೋಗಿದ್ದಾರೆ. ಮೇಲಿಂದ ಹಣ ಬೀಳುತ್ತಿದ್ದಂತೆ ಕೆಲವರು ಅದನ್ನು ಎತ್ತಿಕೊಳ್ಳಲು ಮುಗಿಬಿದಿದ್ದಾರೆ. ಸದ್ಯ ಫ್ಲೈಓವರ್​ ಮೇಲಿಂದ ಹಣದ ಮಳೆಯಾಗುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅರುಣ್ ಜೀವನದಲ್ಲಿ ಜಿಗುಪ್ಸೆ ಬಂದಿದೆ  ಎಂದು ಹೇಳಿದ್ದಾರಂತೆ. ನೋಟು ಎಸೆದ ವ್ಯಕ್ತಿ [&#8230;]</p>
<p>The post <a href="https://www.justkannada.in/man-throws-money-notes-flyover-bengaluru/">ಬೆಂಗಳೂರಿನಲ್ಲಿ ಫ್ಲೈಓವರ್ ಮೇಲಿಂದ ಹಣದ ನೋಟುಗಳನ್ನೆಸೆದ ವ್ಯಕ್ತಿ : ವಿಡಿಯೋ ವೈರಲ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,24,2023(<a href="http://www.justkannada.in">www.justkannada.in</a>):</strong>  ಬೆಂಗಳೂರಿನ ಕೆ.ಆರ್​.ಮಾರ್ಕೆಟ್​​ ನ ಫ್ಲೈಓವರ್​ ಮೇಲಿಂದ  ವ್ಯಕ್ತಿಯೋರ್ವ 10 ರೂ. ಮುಖಬೆಲೆಯ ನೋಟುಗಳನ್ನ  ಎಸೆದಿದ್ದಾರೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಅರುಣ್ ಎಂಬಾತ ವ್ಯಕ್ತಿ ಆಯಕ್ಟಿವ್ ಹೋಂಡಾದಲ್ಲಿ ಬಂದು ಫ್ಲೈ ಓವರ್ ಮೇಲಿಂದ ಹಣ ಎಸೆದಿದ್ದು ಹತ್ತು ರೂಪಾಯಿ ನೋಟು ಚೆಲ್ಲಿ ಹೋಗಿದ್ದಾರೆ. ಮೇಲಿಂದ ಹಣ ಬೀಳುತ್ತಿದ್ದಂತೆ ಕೆಲವರು ಅದನ್ನು ಎತ್ತಿಕೊಳ್ಳಲು ಮುಗಿಬಿದಿದ್ದಾರೆ. ಸದ್ಯ ಫ್ಲೈಓವರ್​ ಮೇಲಿಂದ ಹಣದ ಮಳೆಯಾಗುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.<img fetchpriority="high" decoding="async" class="aligncenter size-medium wp-image-102773" src="https://www.justkannada.in/wp-content/uploads/2023/01/money-throu-300x210.jpg" alt="" width="300" height="210" srcset="https://www.justkannada.in/wp-content/uploads/2023/01/money-throu-300x210.jpg 300w, https://www.justkannada.in/wp-content/uploads/2023/01/money-throu-600x420.jpg 600w, https://www.justkannada.in/wp-content/uploads/2023/01/money-throu.jpg 692w" sizes="(max-width: 300px) 100vw, 300px" /></p>
<p>ಅರುಣ್ ಜೀವನದಲ್ಲಿ ಜಿಗುಪ್ಸೆ ಬಂದಿದೆ  ಎಂದು ಹೇಳಿದ್ದಾರಂತೆ. ನೋಟು ಎಸೆದ ವ್ಯಕ್ತಿ ಬಗ್ಗೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಯಾವ ಉದ್ದೇಶಕ್ಕೆ ಹಣ ಎಸೆದ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.</p>
<p>ಅರುಣ್ ಬೆಂಗಳೂರಲ್ಲಿ ಇವೆಂಟ್​ ಮ್ಯಾನೇಜ್​ಮೆಂಟ್ ನಡೆಸುತ್ತಿದ್ದು, , ಇವೆಂಟ್ ಮ್ಯಾನೇಜ್​ ಮೆಂಟ್​ ಜೊತೆ ಆ್ಯಂಕರಿಂಗ್ ಕೂಡ ಮಾಡುತ್ತಿದ್ದರು. ನಾಗರಬಾವಿಯಲ್ಲಿದ್ದು ಯೂಟ್ಯೂಬ್​ ಚಾನಲ್ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>Key words: Man-throws -money -notes &#8211; flyover &#8211; Bengaluru</p>
<p>&nbsp;</p>
<p>The post <a href="https://www.justkannada.in/man-throws-money-notes-flyover-bengaluru/">ಬೆಂಗಳೂರಿನಲ್ಲಿ ಫ್ಲೈಓವರ್ ಮೇಲಿಂದ ಹಣದ ನೋಟುಗಳನ್ನೆಸೆದ ವ್ಯಕ್ತಿ : ವಿಡಿಯೋ ವೈರಲ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ.</title>
		<link>https://www.justkannada.in/arrest-two-accused-circulating-fake-notes-mangalore/</link>
		
		<dc:creator><![CDATA[JK Desk]]></dc:creator>
		<pubDate>Tue, 03 Jan 2023 12:13:12 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Arrest -two -accused - circulating]]></category>
		<category><![CDATA[fake]]></category>
		<category><![CDATA[mangalore.]]></category>
		<category><![CDATA[notes]]></category>
		<guid isPermaLink="false">https://www.justkannada.in/?p=101936</guid>

					<description><![CDATA[<p>ಮಂಗಳೂರು,ಜನವರಿ,3,2023(www.justkannada.in):  ಖೋಟಾನೋಟು ಚಲಾವಣೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ಬಿ.ಸಿ ರೋಡ್ ನಿವಾಸಿ ನಿಜಾಮುದ್ದೀನ್(32), ಮಂಗಳೂರಿನ ಜೆಪ್ಪು ನಿವಾಸಿ ರಜೀಮ್ (31) ಬಂಧಿತ ಆರೋಪಿಗಳು. ಬಂಧಿತರಿಂದ ರೂ. 500 ಮುಖಬೆಲೆಯ ರೂ. 4,50,000/- ಖೋಟಾ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನವರಿ 2 ರಂದು ಮಂಗಳೂರು ನಗರದ ನಂತೂರು ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿರುವ ಸಮಯ, ನಂತೂರು ಕಡೆಯಿಂದ ಬಂದ, ಒಂದು ಸ್ಕೂಟರ್ ನಲ್ಲಿ ಇಬ್ಬರು ಸವಾರರು ಸಮವಸ್ತ್ರದಲ್ಲಿದ್ದ [&#8230;]</p>
<p>The post <a href="https://www.justkannada.in/arrest-two-accused-circulating-fake-notes-mangalore/">ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಗಳೂರು,ಜನವರಿ,3,2023(<a href="http://www.justkannada.in">www.justkannada.in</a>): </strong> ಖೋಟಾನೋಟು ಚಲಾವಣೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಬಂಟ್ವಾಳ ತಾಲ್ಲೂಕಿನ ಬಿ.ಸಿ ರೋಡ್ ನಿವಾಸಿ ನಿಜಾಮುದ್ದೀನ್(32), ಮಂಗಳೂರಿನ ಜೆಪ್ಪು ನಿವಾಸಿ ರಜೀಮ್ (31) ಬಂಧಿತ ಆರೋಪಿಗಳು. ಬಂಧಿತರಿಂದ ರೂ. 500 ಮುಖಬೆಲೆಯ ರೂ. 4,50,000/- ಖೋಟಾ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>
<p>ಜನವರಿ 2 ರಂದು ಮಂಗಳೂರು ನಗರದ ನಂತೂರು ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿರುವ ಸಮಯ, ನಂತೂರು ಕಡೆಯಿಂದ ಬಂದ, ಒಂದು ಸ್ಕೂಟರ್ ನಲ್ಲಿ ಇಬ್ಬರು ಸವಾರರು ಸಮವಸ್ತ್ರದಲ್ಲಿದ್ದ ಪೊಲೀಸರನ್ನು ಕಂಡು, ಅತೀ ವೇಗವಾಗಿ ಚಲಾಯಿಸಿ, ಪೊಲೀಸರಿಂದ ತಪ್ಪಿಕೊಳ್ಳಲು ಪ್ರಯತ್ನಿಸಿದ್ದರು. ಈ ವೇಳೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ತಡೆದು ಪರಿಶೀಲಿಸಿ ಅವರ ವಶದಲ್ಲಿದ್ದ ರೂ. 500 ಮುಖಬೆಲೆಯ ರೂ. 4,50,000/- ಖೋಟಾ ನೋಟುಗಳನ್ನು ಪತ್ತೆ ಹಚ್ಚಿ, ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.  ಖೋಟು ನೋಟುಗಳನ್ನು ಬೆಂಗಳೂರಿನಿಂದ ಡ್ಯಾನಿಯಲ್ ಎಂಬಾತನಿಂದ ಪಡೆದು, ಅವುಗಳನ್ನು ಮಂಗಳೂರು ನಗರದಲ್ಲಿ ನೋಟುಗಳನ್ನು ಚಲಾವಣೆ ಮಾಡುವ ಬಗ್ಗೆ, ಆರೋಪಿಗಳು ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸುಲಿಗೆ ಮಾಡಿದ ಸ್ಕೂಟರ್ ನಲ್ಲಿ ಅವುಗಳನ್ನು ಚಲಾವಣೆಗೆ ಕೊಂಡು ಹೋಗುತ್ತಿದ್ದ ಸಮಯದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.  ಆರೋಪಿ ನಿಜಾಮುದ್ಧೀನ್ ವಿರುದ್ಧ ವಿಟ್ಲ,ಕುಶಾಲನಗರ, ಪಂಡೇಶ್ವರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.<img loading="lazy" decoding="async" class="aligncenter size-full wp-image-101937" src="https://www.justkannada.in/wp-content/uploads/2023/01/fake-note.jpg" alt="" width="500" height="197" srcset="https://www.justkannada.in/wp-content/uploads/2023/01/fake-note.jpg 500w, https://www.justkannada.in/wp-content/uploads/2023/01/fake-note-300x118.jpg 300w" sizes="auto, (max-width: 500px) 100vw, 500px" /></p>
<p>ಪೊಲೀಸ್ ಆಯುಕ್ತರ,  ಉಪ-ಪೊಲೀಸ್ ಆಯುಕ್ತರುಗಳ ಮಾರ್ಗದರ್ಶನದಂತೆ ಸಹಾಯಕ ಪೊಲೀಸ್ ಆಯುಕ್ತ ಶ್ರೀ ಪಿ. ಎ. ಹೆಗ್ಡೆ  ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕಅನಂತ ಪದ್ಮನಾಭ ಕೆ.ವಿ, ಪಿ,ಎಸ್,ಐ ಹಾಗೂ ಸಿಬ್ಬಂಧಿಯವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.</p>
<p>Key words: Arrest -two -accused &#8211; circulating –fake- notes-mangalore</p>
<p>The post <a href="https://www.justkannada.in/arrest-two-accused-circulating-fake-notes-mangalore/">ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಡೇ ಆಷಾಢ ಶುಕ್ರವಾರ ಹಿನ್ನೆಲೆ: ತಾಯಿ ಚಾಮುಂಡೇಶ್ವರಿಗೆ ನೋಟುಗಳಿಂದ ವಿಶೇಷ  ಅಲಂಕಾರ.</title>
		<link>https://www.justkannada.in/ashada-last-friday-mysore-special-decoration-notes-mother-chamundeshwari/</link>
		
		<dc:creator><![CDATA[JK Desk]]></dc:creator>
		<pubDate>Fri, 06 Aug 2021 09:35:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ashada]]></category>
		<category><![CDATA[Chamundeshwari]]></category>
		<category><![CDATA[Friday]]></category>
		<category><![CDATA[last]]></category>
		<category><![CDATA[Mother]]></category>
		<category><![CDATA[Mysore.]]></category>
		<category><![CDATA[notes]]></category>
		<category><![CDATA[Special decoration]]></category>
		<guid isPermaLink="false">https://www.justkannada.in/?p=72382</guid>

					<description><![CDATA[<p>ಮೈಸೂರು,ಆಗಸ್ಟ್,6,2021(www.justkannada.in):  ಇಂದು ಆಷಾಢ ಮಾಸದ ಕಡೆಯ ಶುಕ್ರವಾರ ಹಿನ್ನೆಲೆ ಮೈಸೂರು ನಗರದ ಡಿ.ದೇವರಾಜ ಅರಸು ರಸ್ತೆಯಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಚಾಮುಂಡಿ  ತಾಯಿಗೆ ನೋಟುಗಳಿಂದ ವಿಶೇಷ ಲಕ್ಷ್ಮೀ ಅಲಂಕಾರ ಮಾಡುವ ಮೂಲಕ ಭಕ್ತರ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಐದರಿಂದ ಐದು ನೂರು ರೂಪಾಯಿಯವರಗಿನ ವಿವಿಧ ನೋಟುಗಳಿಂದ ಮೂರ್ತಿಯನ್ನ ಅಲಂಕರಿಸಿ ಪೂಜಿಸಲಾಯಿತು. ಪ್ರಾತಃ ಕಾಲದಿಂದಲೇ ದೇವಿಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. 10,20,50,100,,200 ಹಾಗೂ 500 ರೂ ಮುಖಬೆಲೆಯ ನೋಟುಗಳನ್ನು  ಬಳಸಿ ದೇವಸ್ಥಾನದ ಅರ್ಚಕ ಪ್ರವೀಣ್ ಶಾಸ್ತ್ರಿ ಅವರು  ಅಲಂಕಾರ [&#8230;]</p>
<p>The post <a href="https://www.justkannada.in/ashada-last-friday-mysore-special-decoration-notes-mother-chamundeshwari/">ಕಡೇ ಆಷಾಢ ಶುಕ್ರವಾರ ಹಿನ್ನೆಲೆ: ತಾಯಿ ಚಾಮುಂಡೇಶ್ವರಿಗೆ ನೋಟುಗಳಿಂದ ವಿಶೇಷ  ಅಲಂಕಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,6,2021(<a href="https://www.justkannada.in">www.justkannada.in</a>):</strong>  ಇಂದು ಆಷಾಢ ಮಾಸದ ಕಡೆಯ ಶುಕ್ರವಾರ ಹಿನ್ನೆಲೆ ಮೈಸೂರು ನಗರದ ಡಿ.ದೇವರಾಜ ಅರಸು ರಸ್ತೆಯಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಚಾಮುಂಡಿ  ತಾಯಿಗೆ ನೋಟುಗಳಿಂದ ವಿಶೇಷ ಲಕ್ಷ್ಮೀ ಅಲಂಕಾರ ಮಾಡುವ ಮೂಲಕ ಭಕ್ತರ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು.<img loading="lazy" decoding="async" class="aligncenter size-full wp-image-72384" src="https://www.justkannada.in/wp-content/uploads/2021/08/mysore-chamundeshwari.jpg" alt="" width="696" height="457" /></p>
<p>ಐದರಿಂದ ಐದು ನೂರು ರೂಪಾಯಿಯವರಗಿನ ವಿವಿಧ ನೋಟುಗಳಿಂದ ಮೂರ್ತಿಯನ್ನ ಅಲಂಕರಿಸಿ ಪೂಜಿಸಲಾಯಿತು. ಪ್ರಾತಃ ಕಾಲದಿಂದಲೇ ದೇವಿಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.<img loading="lazy" decoding="async" class="aligncenter size-full wp-image-72383" src="https://www.justkannada.in/wp-content/uploads/2021/08/ashada-last-friday-mysore-special-decoration-notes-mother-chamundeshwari.jpg" alt="" width="696" height="456" /></p>
<p>10,20,50,100,,200 ಹಾಗೂ 500 ರೂ ಮುಖಬೆಲೆಯ ನೋಟುಗಳನ್ನು  ಬಳಸಿ ದೇವಸ್ಥಾನದ ಅರ್ಚಕ ಪ್ರವೀಣ್ ಶಾಸ್ತ್ರಿ ಅವರು  ಅಲಂಕಾರ ಮಾಡಿದ್ದರು. ಅರ್ಚಕ ಸಿಬ್ಬಂದಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ, ಪೂಜೆ ನೆರವೇರಿಸಿದರು.</p>
<p>Key words: ashada-last-Friday –mysore-Special decoration &#8211; notes &#8211; mother Chamundeshwari</p>
<p>The post <a href="https://www.justkannada.in/ashada-last-friday-mysore-special-decoration-notes-mother-chamundeshwari/">ಕಡೇ ಆಷಾಢ ಶುಕ್ರವಾರ ಹಿನ್ನೆಲೆ: ತಾಯಿ ಚಾಮುಂಡೇಶ್ವರಿಗೆ ನೋಟುಗಳಿಂದ ವಿಶೇಷ  ಅಲಂಕಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಟೀಕೆ, ಟಿಪ್ಪಣಿಗಳಿಗೆ ಅಳುಕದೇ ನ್ಯಾಯ ಸಮ್ಮತವಾಗಿ ಕೆಲಸ ಮಾಡಿ : ಸಚಿವ ಬೊಮ್ಮಾಯಿ</title>
		<link>https://www.justkannada.in/criticismnotesjusticeacceptablyworkministerbasavaraj-bommai/</link>
		
		<dc:creator><![CDATA[JK Desk]]></dc:creator>
		<pubDate>Fri, 02 Apr 2021 10:14:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Acceptably]]></category>
		<category><![CDATA[Basavaraj Bommai]]></category>
		<category><![CDATA[criticism]]></category>
		<category><![CDATA[justice]]></category>
		<category><![CDATA[minister]]></category>
		<category><![CDATA[notes]]></category>
		<category><![CDATA[work]]></category>
		<guid isPermaLink="false">https://www.justkannada.in/?p=61144</guid>

					<description><![CDATA[<p>ಬೆಂಗಳೂರು,ಏಪ್ರಿಲ್,02,2021(www.justkannada.in) : ಅತ್ಯಂತ ಸಂಕೀರ್ಣ ಅಪರಾಧ ಪ್ರಕರಣಗಳ ತನಿಖೆ ಮಾಡುವ ಸಂದರ್ಭದಲ್ಲಿ  ಹಲವರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆದರೆ, ಈ ಎಲ್ಲ ಅಡ್ಡಿ, ಆತಂಕ, ಟೀಕೆ ಟಿಪ್ಪಣಿಗಳನ್ನು ಮೆಟ್ಟಿನಿಂತು ವಿಷಕಂಠನಂತೆ ನ್ಯಾಯ ಸಮ್ಮತವಾಗಿ ತನಿಖೆ ಮಾಡಿ ಟೀಕೆ ಟಿಪ್ಪಣಿಗಳಿಗೆ ಉತ್ತರ ನೀಡುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದರು.ಶುಕ್ರವಾರ ಬೆಂಗಳೂರಿನಲ್ಲಿ ಗೃಹ ಇಲಾಖೆ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿ ಪದಕ ಪ್ರದಾನ ಸಮಾರಂಭದಲ್ಲಿ [&#8230;]</p>
<p>The post <a href="https://www.justkannada.in/criticismnotesjusticeacceptablyworkministerbasavaraj-bommai/">ಟೀಕೆ, ಟಿಪ್ಪಣಿಗಳಿಗೆ ಅಳುಕದೇ ನ್ಯಾಯ ಸಮ್ಮತವಾಗಿ ಕೆಲಸ ಮಾಡಿ : ಸಚಿವ ಬೊಮ್ಮಾಯಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,02,2021(www.justkannada.in) :</strong> ಅತ್ಯಂತ ಸಂಕೀರ್ಣ ಅಪರಾಧ ಪ್ರಕರಣಗಳ ತನಿಖೆ ಮಾಡುವ ಸಂದರ್ಭದಲ್ಲಿ  ಹಲವರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆದರೆ, ಈ ಎಲ್ಲ ಅಡ್ಡಿ, ಆತಂಕ, ಟೀಕೆ ಟಿಪ್ಪಣಿಗಳನ್ನು ಮೆಟ್ಟಿನಿಂತು ವಿಷಕಂಠನಂತೆ ನ್ಯಾಯ ಸಮ್ಮತವಾಗಿ ತನಿಖೆ ಮಾಡಿ ಟೀಕೆ ಟಿಪ್ಪಣಿಗಳಿಗೆ ಉತ್ತರ ನೀಡುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದರು.<img loading="lazy" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="Illegally,Sand,carrying,Truck,Seized,arrest,driver" width="408" height="408" />ಶುಕ್ರವಾರ ಬೆಂಗಳೂರಿನಲ್ಲಿ ಗೃಹ ಇಲಾಖೆ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಪದಕ ವಿತರಿಸಿದ ನಂತರ ಅವರು ಮಾತನಾಡಿದರು.</p>
<p>ಕರ್ನಾಟಕ ಪೊಲೀಸರು ಹಲವಾರು ಪ್ರಕರಣಗಳಲ್ಲಿ ಸಾಹಸ ಮತ್ತು ಚಾಣಾಕ್ಷತನ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಅತ್ಯಂತ ಸಂಕೀರ್ಣ ಪ್ರಕರಣಗಳನ್ನು ಬಗೆಹರಿಸಿದ್ದಾರೆ. ಆ ಕಾರಣಕ್ಕಾಗಿಯೇ ದೇಶದಲ್ಲಿ ಕರ್ನಾಟಕ ಪೊಲೀಸ್ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ. ಅದರೆ, ಇದೆಲ್ಲದರ ಮಧ್ಯೆ ತನಿಖೆಯ ಸಂದರ್ಭದಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಕೆಲವರು ಟೀಕೆ ಟಿಪ್ಪಣಿಗಳನ್ನು ಮಾಡುತ್ತಾರೆ. ಆದರೆ, ಇದಾವುದಕ್ಕೂ ವಿಚಲಿತರಾಗದೇ ವಿಷಕಂಠನಂತೆ ಕರ್ತವ್ಯ ನಿರ್ವಹಣೆ ಮಾಡುವಂತೆ ಅವರು ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದರು.</p>
<p>ಮಹಿಳೆಯರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಸೆಲ್ಫ್ ಡಿಫೆನ್ಸ್ ತರಬೇತಿ ನೀಡಲಾಗುವುದು. ಇದಕ್ಕೆ ಕೆ ಎಸ್ ಆರ್ ಪಿ ಸಜ್ಜಾಗಿದೆ ಎಂದು ಹೇಳಿದರು.</p>
<p><strong>ಡ್ರಗ್ ವಿರುದ್ಧ ಸಮರ</strong></p>
<p>ರಾಜ್ಯದಲ್ಲಿ ಕಳೆದ ಕೆಲ ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಡ್ರಗ್ ಪತ್ತೆ ಹಚ್ಚಿ ಸೀಜ್ ಮಾಡಿದ್ದೇವೆ. ರಾಜ್ಯದ ಮೂಲೆ, ಮೂಲೆಗಳಲ್ಲಿ ಹೋಗಿ ಮಾದಕ ವಸ್ತುಗಳ ಮಾರಾಟ ಜಾಲಗಳನ್ನು ಪತ್ತೆ ಮಾಡಿ ಸೆದೆ ಬಡಿದಿದ್ದೇವೆ. ಡ್ರಗ್ ವಿರುದ್ಧ ಸಮರ ಸಾರಿದ್ದೇವೆ ಎಂದರು.</p>
<p>ರಾಜ್ಯದ ಪ್ರತಿ ಜಿಲ್ಲೆಗಳಿಗೆ ಒಂದರಂತೆ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಜರುಗಿಸಲಾಗುತ್ತಿದೆ. ಸೈಬರ್ ಅಪರಾಧಗಳನ್ನು ಪತ್ತೆ ಮಾಡಿದ್ದೇವೆ. ಬ್ಯಾಂಕುಗಳಲ್ಲಿ ನಡೆಯುವ ಫ್ರಾಡ್ ಗಳನ್ನು ಆರ್ ಬಿ ಐ ನೆರವಿನೊಂದಿಗೆ ಪತ್ತೆ ಮಾಡಿದ್ದೇವೆ. ಇದಕ್ಕೆ ಕಾರಣ ನಮ್ಮ ಪೊಲೀಸರು ಎಂದಿದ್ದಾರೆ.</p>
<p>ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಗೃಹ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಸಕಲ ರೀತಿಯ ನೆರವು ನೀಡಿದ್ದಾರೆ. ಪೊಲೀಸರಿಗೆ ಮನೆ ನಿರ್ಮಿಸುವ ಯೋಜನೆಗೆ ಒಪ್ಪಿಗೆ ನೀಡಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಆರೋಗ್ಯ ಭಾಗ್ಯ ಯೋಜನೆ ವಿಸ್ತರಣೆಗೆ ೨೦ ಕೋಟಿ ಅನುದಾನ ನೀಡಿದ್ದಾರೆ. ಆ ಪೈಕಿ ೭ ಕೋಟಿ ಹಣ ಮಂಜೂರು ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದ ಹುದ್ದೆ ಭರ್ತಿಗೆ ಸಮ್ಮತಿಸಿದ್ದಾರೆ ಎಂದರು.</p>
<p>ಬಂದೊಬಸ್ತ್ ಭತ್ಯೆಯನ್ನು ೧೦೦ ರಿಂದ ೨೦೦ ರೂಪಾಯಿಗೆ ಹೆಚ್ವಿಸಿದ್ದಾರೆ. ಇಲಾಖೆಯ ಆಧುನಿಕರಣ ಸೇರಿದಂತೆ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರಲು ಸಿಎಂ ಯಡಿಯೂರಪ್ಪ ಎಲ್ಲ ರೀತಿಯ ನೆರವು ನೀಡಿದ್ದಾರೆ ಎಂದು ಮೆಚ್ವುಗೆ ವ್ಯಕ್ತಪಡಿಸಿದರು.<img loading="lazy" decoding="async" class="aligncenter wp-image-43905" src="https://www.justkannada.in/wp-content/uploads/2020/11/23-1-300x191.jpg" alt="Criticism,notes,Justice,Acceptably,Work,Minister,Basavaraj Bommai" width="525" height="334" /></p>
<p>ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಗೃಹ ಇಲಾಖೆ ಅಪರ್ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಅವರು ಪೊಲೀಸ್ ಧ್ವಜ ದಿನಾಚರಣೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>
<p>key words : Criticism-notes-Justice-Acceptably-Work-Minister-Basavaraj Bommai</p>
<p>The post <a href="https://www.justkannada.in/criticismnotesjusticeacceptablyworkministerbasavaraj-bommai/">ಟೀಕೆ, ಟಿಪ್ಪಣಿಗಳಿಗೆ ಅಳುಕದೇ ನ್ಯಾಯ ಸಮ್ಮತವಾಗಿ ಕೆಲಸ ಮಾಡಿ : ಸಚಿವ ಬೊಮ್ಮಾಯಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
