<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Organization Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/organization/feed/" rel="self" type="application/rss+xml" />
	<link>https://www.justkannada.in/tag/organization/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 01 Aug 2026 11:36:50 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Organization Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/organization/</link>
	<width>32</width>
	<height>32</height>
</image> 
	<item>
		<title>ಪ್ರತಿಭೆ ಗ್ರಾಮೀಣರಲ್ಲಿ ಅಡಗಿದೆ: ಪ್ರತಿ ಪೋಷಕರು, ಸಂಘಟನೆಗಳು ಪ್ರೋತ್ಸಾಹಿಸಿ- ಪ್ರೊ.ಕೆ ಎಸ್ ರಂಗಪ್ಪ</title>
		<link>https://www.justkannada.in/prof-k-s-rangappa-6/</link>
		
		<dc:creator><![CDATA[prashanth]]></dc:creator>
		<pubDate>Sat, 01 Aug 2026 11:36:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Encourage]]></category>
		<category><![CDATA[Organization]]></category>
		<category><![CDATA[Parent]]></category>
		<category><![CDATA[prof.k.s.rangappa]]></category>
		<category><![CDATA[rural areas]]></category>
		<category><![CDATA[talent]]></category>
		<guid isPermaLink="false">https://www.justkannada.in/?p=158087</guid>

					<description><![CDATA[<p>ಮೈಸೂರು, ಆಗಸ್ಟ್ 1,2026 (www.justkannada.in):  ಪ್ರತಿಭೆ ಗ್ರಾಮೀಣರಲ್ಲಿ ಅಡಗಿದೆ. ಪ್ರತಿಭೆ ಯನ್ನು ಪ್ರೋತ್ಸಾಹಿಸಿ. ರಾಷ್ಟ್ರದ ಪ್ರಗತಿಗೆ    ಪ್ರತಿಭೆಗಳು ದಾರಿದೀಪ. ಪ್ರತಿ ಪೋಷಕರು, ಸಂಘಟನೆಗಳು ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕು ಎಂದು ವಿದ್ಯಾರ್ಥಿ ಹಾಗೂ ಪೋಷಕರಿಗೆಗಳಿಗೆ ವಿಶ್ರಾಂತ ಕುಲಪತಿ ಪ್ರೊ.ಕೆ ಎಸ್ ರಂಗಪ್ಪ ಅವರು ತಿಳಿ ಹೇಳಿದರು. ಹುಣಸೂರಿನ ಒಕ್ಕಲಿಗರ ಸಂಘ ನಾಡಪ್ರಭು ಕೆಂಪೇಗೌಡ ರ 517 ಜಯಂತಿ ಅಂಗವಾಗಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಪ್ರೊ. ಕೆ.ಎಸ್ ರಂಗಪ್ಪ ಮಾತನಾಡಿದರು. ಕಾರ್ಯಕ್ರಮವನ್ನು [&#8230;]</p>
<p>The post <a href="https://www.justkannada.in/prof-k-s-rangappa-6/">ಪ್ರತಿಭೆ ಗ್ರಾಮೀಣರಲ್ಲಿ ಅಡಗಿದೆ: ಪ್ರತಿ ಪೋಷಕರು, ಸಂಘಟನೆಗಳು ಪ್ರೋತ್ಸಾಹಿಸಿ- ಪ್ರೊ.ಕೆ ಎಸ್ ರಂಗಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಆಗಸ್ಟ್ 1,2026 (<a href="http://www.justkannada.in">www.justkannada.in</a>):</strong>  ಪ್ರತಿಭೆ ಗ್ರಾಮೀಣರಲ್ಲಿ ಅಡಗಿದೆ. ಪ್ರತಿಭೆ ಯನ್ನು ಪ್ರೋತ್ಸಾಹಿಸಿ. ರಾಷ್ಟ್ರದ ಪ್ರಗತಿಗೆ    ಪ್ರತಿಭೆಗಳು ದಾರಿದೀಪ. ಪ್ರತಿ ಪೋಷಕರು, ಸಂಘಟನೆಗಳು ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕು ಎಂದು ವಿದ್ಯಾರ್ಥಿ ಹಾಗೂ ಪೋಷಕರಿಗೆಗಳಿಗೆ ವಿಶ್ರಾಂತ ಕುಲಪತಿ ಪ್ರೊ.ಕೆ ಎಸ್ ರಂಗಪ್ಪ ಅವರು ತಿಳಿ ಹೇಳಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹುಣಸೂರಿನ ಒಕ್ಕಲಿಗರ ಸಂಘ ನಾಡಪ್ರಭು ಕೆಂಪೇಗೌಡ ರ 517 ಜಯಂತಿ ಅಂಗವಾಗಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಪ್ರೊ. ಕೆ.ಎಸ್ ರಂಗಪ್ಪ ಮಾತನಾಡಿದರು.</p>
<p>ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ಮೈಸೂರು ಶಾಖೆಯ ಶ್ರೀ ಸೋಮೇಶ್ವರನಾಥ್ ಸ್ವಾಮೀಜಿ  ದೀಪ ಬೆಳಗಿ ನಾಡಪ್ರಭು ಕೆಂಪೇಗೌಡರ ಹಾಗೂ ಚೆನ್ನಮ್ಮಜೀ ನವರ ಭಾವಚಿತ್ರಕ್ಜೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿದರು. ಪ್ರೊ. ಎಚ್ ಆರ್. ಸಿದ್ದೇಗೌಡರು ಕಾರ್ಯಕ್ರಮದ ಉದ್ದೇಶ ಕುರಿತು ಮಾತನಾಡಿದರು. ಹುಣಸೂರು ಶಾಸಕರು ಜಿ ಡಿ ಹರೀಶ್ ಗೌಡ ಮಾತನಾಡಿ ಕೆಂಪೇಗೌಡರು ತಮ್ಮ ಆಡಳಿತದಲ್ಲಿ ಸರ್ವ ಜನಾಂಗದ ಕ್ಷೇಮ ಬಯಸಿ ಆಡಳಿತ 500 ವರ್ಷಗಳ ಹಿಂದೆ ನಡೆಸಿದಂತೆ ನಾನೂ ಕೂಡ ಶಾಸಕನಾಗಿ ತಾಲೂಕಿನ ಸರ್ವರ ಯಶಸ್ಸಿಗೆ ದುಡಿಯುವೆ ಎಂದು ನುಡಿದರು. ಪಕ್ಕದ ತಾಲ್ಲೂಕಿನ ರಂಗಪ್ಪರಂತ ಗ್ರಾಮೀಣ ಪ್ರತಿಭೆ ರಾಸಾಯನ ಶಾಸ್ತ್ರದಲ್ಲಿ ಸಾಧನೆಗೈದದ್ದು, ಇಂದಿನ ಸಭೆಯ ಮುಖ್ಯ ಅತಿಥಿ ಆಗಿರುವುದು ನಮ್ಮೆಲರ ಹೆಮ್ಮೆ ಎಂದರು.<img decoding="async" class="aligncenter size-full wp-image-158089" src="https://www.justkannada.in/wp-content/uploads/2026/08/rangappa.jpg1_.jpg" alt="" width="500" height="375" srcset="https://www.justkannada.in/wp-content/uploads/2026/08/rangappa.jpg1_.jpg 500w, https://www.justkannada.in/wp-content/uploads/2026/08/rangappa.jpg1_-300x225.jpg 300w, https://www.justkannada.in/wp-content/uploads/2026/08/rangappa.jpg1_-80x60.jpg 80w, https://www.justkannada.in/wp-content/uploads/2026/08/rangappa.jpg1_-150x113.jpg 150w, https://www.justkannada.in/wp-content/uploads/2026/08/rangappa.jpg1_-265x198.jpg 265w" sizes="(max-width: 500px) 100vw, 500px" /></p>
<p>ಆರು ಜನ ಸಾಧಕರಿಗೆ ಸನ್ಮಾನ,150 ಪ್ರತಿಭಾವಂತ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ರಧಾನ ಕಾರ್ಯದರ್ಶಿ ಹಿರಿಯ ವಕೀಲ ಯೋಗಾನಂದ ಸ್ವಾಗತಿಸಿದರು. ಶಶಿ ಕುಮಾರ್ ಕಾರ್ಯಕ್ರಮ ನಡೆಸಿಕೊಟ್ಟರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಗಣೇಶಗೌಡ ಸಂಘ ಮುಂದಿನ ಸಾಲಿನಲ್ಲಿ ಕೆಂಪೇಗೌಡರ ಜಯಂತಿ ಮತ್ತು ಪ್ರತಿಭಾಪುರಸ್ಕಾರ ಬೃಹತ್ತಾಗಿ ಸಂಘ ಏರ್ಪಡಿಸಲಿದೆ ಎಂದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಪದಾಧಿಕಾರಿಗಳಾದ ಬಾಲಕೃಷ್ಣ, ಜಯರಾಮ್, ಸತೀಶ್ ಪಾಪಣ್ಣ ರಾಮಕೃಷ್ಣ,ರಾಮಕೃಷ್ಣೆ ಗೌಡರು ಬಸವರಾಜ್, ಸುನೀತಾ ಜಯರಾಮ್, ಶಶಿ, ರಾಜು, ಕುಮಾರ್, ವಿನಯ್, ಗಂಗಾಧರ್,ಕವಿತಾ,150 ವಿದ್ಯಾರ್ಥಿಗಳ ಪೋಷಕರು, ಮುಂತಾದವರು ಪಾಲ್ಗೊಂಡಿದ್ದರು.</p>
<p>Key words: Talent, rural areas, parent, organization, encourage, Prof. K.S. Rangappa</p>
<p>The post <a href="https://www.justkannada.in/prof-k-s-rangappa-6/">ಪ್ರತಿಭೆ ಗ್ರಾಮೀಣರಲ್ಲಿ ಅಡಗಿದೆ: ಪ್ರತಿ ಪೋಷಕರು, ಸಂಘಟನೆಗಳು ಪ್ರೋತ್ಸಾಹಿಸಿ- ಪ್ರೊ.ಕೆ ಎಸ್ ರಂಗಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೈಸ್ ಸಂಸ್ಥೆ ಬಗ್ಗೆ ಡಿಕೆಶಿ ಹಾಗೆ ಹೇಳಿದ್ದು ತುಂಬಾ ಸಂತಸವಾಗಿದೆ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು</title>
		<link>https://www.justkannada.in/former-pm-h-d-deve-gowda/</link>
		
		<dc:creator><![CDATA[prashanth]]></dc:creator>
		<pubDate>Fri, 02 Jan 2026 12:25:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DK Shivakumar]]></category>
		<category><![CDATA[former pm]]></category>
		<category><![CDATA[H D Deve gowda]]></category>
		<category><![CDATA[NICE]]></category>
		<category><![CDATA[Organization]]></category>
		<guid isPermaLink="false">https://www.justkannada.in/?p=149811</guid>

					<description><![CDATA[<p>ಬೆಂಗಳೂರು,ಜನವರಿ,2,2026 (www.justkannada.in): ನೈಸ್ ಸಂಸ್ಥೆಯ ಕೆಲವು ಕೆಐಎಡಿಬಿ ಜಾಗವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೆವು. ಇದಕ್ಕೆ ಅವರು ತಕರಾರು ಎತ್ತಿದ್ದಾರೆ.  ಅವರಿಗೆ ತಕ್ಕಪಾಠ ಕಲಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ಕುರಿತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ನೈಸ್ ಸಂಸ್ಥೆ ವಿಚಾರವಾಗಿ ಡಿಕೆ ಶಿವಕುಮಾರ್ ಕಠಿಣವಾಗಿ ಮಾತನಾಡಿದ್ದಾರೆ.  ಕ್ರಮ ಕೈಗೊಳ್ಳುವುದು ಅನಿವಾರ್ಯ ಆಗಿದೆ ಅಂತಾ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೆ ಹೇಳಿದ್ದು ತುಂಬಾ [&#8230;]</p>
<p>The post <a href="https://www.justkannada.in/former-pm-h-d-deve-gowda/">ನೈಸ್ ಸಂಸ್ಥೆ ಬಗ್ಗೆ ಡಿಕೆಶಿ ಹಾಗೆ ಹೇಳಿದ್ದು ತುಂಬಾ ಸಂತಸವಾಗಿದೆ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,2,2026 (<a href="http://www.justkannada.in">www.justkannada.in</a>):</strong> ನೈಸ್ ಸಂಸ್ಥೆಯ ಕೆಲವು ಕೆಐಎಡಿಬಿ ಜಾಗವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೆವು. ಇದಕ್ಕೆ ಅವರು ತಕರಾರು ಎತ್ತಿದ್ದಾರೆ.  ಅವರಿಗೆ ತಕ್ಕಪಾಠ ಕಲಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ಕುರಿತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ನೈಸ್ ಸಂಸ್ಥೆ ವಿಚಾರವಾಗಿ ಡಿಕೆ ಶಿವಕುಮಾರ್ ಕಠಿಣವಾಗಿ ಮಾತನಾಡಿದ್ದಾರೆ.  ಕ್ರಮ ಕೈಗೊಳ್ಳುವುದು ಅನಿವಾರ್ಯ ಆಗಿದೆ ಅಂತಾ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೆ ಹೇಳಿದ್ದು ತುಂಬಾ ಸಂತಸವಾಗಿದೆ.  ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ಸಂತಸ ಎಂದರು.</p>
<p>ಬಳ್ಳಾರಿ  ಗಲಾಟೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಹೆಚ್.ಡಿ ದೇವೇಗೌಡರು, ಈ ಬಗ್ಗೆ ನಾನು ಮಾತನಾಡಲ್ಲ ಹೆಚ್ ಡಿಕೆ 2 ಬಾರಿ ಸಿಎಂ ಆಗಿದ್ದಾಗ ಸಾಕಷ್ಟು ಕ್ರಮ ಕೈಗೊಂಡಿದ್ದರು.  ಹೆಚ್,ಡಿಕೆ ವಿರೋಧ ಪಕ್ಷದ ನಾಯಕನಾಗಿಯೂ ಹೋರಾಡಿದ್ದರು ಎಂದರು.</p>
<p>Key words: DK Shivakumar, NICE , organization, Former PM, H.D. Deve Gowda</p>
<p>The post <a href="https://www.justkannada.in/former-pm-h-d-deve-gowda/">ನೈಸ್ ಸಂಸ್ಥೆ ಬಗ್ಗೆ ಡಿಕೆಶಿ ಹಾಗೆ ಹೇಳಿದ್ದು ತುಂಬಾ ಸಂತಸವಾಗಿದೆ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>RCB ಕಾಲ್ತುಳಿತ: ಆರೋಪ ಹೊತ್ತ ಸಂಸ್ಥೆಗೆ ಕಾಮನ್ ವೆಲ್ತ್ ಕಾರ್ಯಕ್ರಮದ ಗುತ್ತಿಗೆ?</title>
		<link>https://www.justkannada.in/commonwealth-organization/</link>
		
		<dc:creator><![CDATA[prashanth]]></dc:creator>
		<pubDate>Thu, 11 Sep 2025 06:26:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accused]]></category>
		<category><![CDATA[Commonwealth program]]></category>
		<category><![CDATA[contract]]></category>
		<category><![CDATA[Organization]]></category>
		<category><![CDATA[RCB stampede]]></category>
		<guid isPermaLink="false">https://www.justkannada.in/?p=145159</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,11,2025 (www.justkannada.in):  ಐಪಿಎಲ್ ಕಾಲ್ತುಳಿತ ದುರಂತ ನಡೆದು 11 ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ರಾಜ್ಯ ಸರಕಾರ ಮತ್ತೆ ಬೇಜಾವಾಬ್ದಾರಿ ಮೆರೆದಿದೆ. ವಿಧಾನಸೌಧ ಮುಂಭಾಗದ ಮೆಟ್ಟಿಲಿನಲ್ಲಿ ಜೂನ್ 4ರಂದು ಐಪಿಎಲ್ ಸಂಭ್ರಮಾಚರಣೆ ನಡೆಸಿ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ಜನಜಂಗುಳಿಯಾಗಿ ಕಾಲ್ತುಳಿತ ಸಂಭವಿಸುವುದಕ್ಕೆ ಕಾರಣ ಎನ್ನಲಾದ ಸಂಸ್ಥೆ ಮತ್ತೆ ಚರ್ಚೆಗೆ ಬಂದಿದೆ. ಇಂದು ನಡೆಯಲಿರುವ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘದ ಭಾರತ ವಿಭಾಗದ ಸಮ್ಮೇಳನದ ಆಯೋಜನೆ ಹೊಣೆಯನ್ನು ಸರ್ಕಾರ ,  ಕಾಲ್ತುಳಿತ ದುರಂತಕ್ಕೆ ಕಾರಣವಾದ ಸಂಸ್ಥೆಗೆ [&#8230;]</p>
<p>The post <a href="https://www.justkannada.in/commonwealth-organization/">RCB ಕಾಲ್ತುಳಿತ: ಆರೋಪ ಹೊತ್ತ ಸಂಸ್ಥೆಗೆ ಕಾಮನ್ ವೆಲ್ತ್ ಕಾರ್ಯಕ್ರಮದ ಗುತ್ತಿಗೆ?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,11,2025 (<a href="http://www.justkannada.in">www.justkannada.in</a>):</strong>  ಐಪಿಎಲ್ ಕಾಲ್ತುಳಿತ ದುರಂತ ನಡೆದು 11 ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ರಾಜ್ಯ ಸರಕಾರ ಮತ್ತೆ ಬೇಜಾವಾಬ್ದಾರಿ ಮೆರೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನಸೌಧ ಮುಂಭಾಗದ ಮೆಟ್ಟಿಲಿನಲ್ಲಿ ಜೂನ್ 4ರಂದು ಐಪಿಎಲ್ ಸಂಭ್ರಮಾಚರಣೆ ನಡೆಸಿ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ಜನಜಂಗುಳಿಯಾಗಿ ಕಾಲ್ತುಳಿತ ಸಂಭವಿಸುವುದಕ್ಕೆ ಕಾರಣ ಎನ್ನಲಾದ ಸಂಸ್ಥೆ ಮತ್ತೆ ಚರ್ಚೆಗೆ ಬಂದಿದೆ.</p>
<p>ಇಂದು ನಡೆಯಲಿರುವ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘದ ಭಾರತ ವಿಭಾಗದ ಸಮ್ಮೇಳನದ ಆಯೋಜನೆ ಹೊಣೆಯನ್ನು ಸರ್ಕಾರ ,  ಕಾಲ್ತುಳಿತ ದುರಂತಕ್ಕೆ ಕಾರಣವಾದ ಸಂಸ್ಥೆಗೆ ಮತ್ತೆ ನೀಡಿದೆ ಎಂಬ ಆರೋಪ ಕೇಳಿ ಬಂದಿದೆ.</p>
<p>ಎರಡು ದಿನಗಳ ಕಾಮನ್ ವೆಲ್ತ್ ಸಂಸದೀಯ ಸಂಘದ ಸಮ್ಮೇಳನದ ಉದ್ಘಾಟನೆ ವಿಧಾನಸೌಧ ಮುಂಭಾಗದ ಮೆಟ್ಟಿಲಿನಲ್ಲಿ ನಡೆಯಲಿದ್ದು ಇದರಲ್ಲಿ ಸುಮಾರು 9 ಕಾಮನ್ ವೆಲ್ತ್  ರಾಷ್ಟ್ರಗಳ ಪ್ರತಿನಿಧಿಗಳು ಹಾಗೂ ದೇಶದ ಎಲ್ಲಾ ರಾಜ್ಯಗಳ ಸ್ಪೀಕರ್ ಗಳು, ಸಭಾಪತಿಗಳು ಹಾಗೂ ಉಪ ಸಭಾಪತಿಗಳು ಸೇರಿದಂತೆ ಸುಮಾರು 600ಕ್ಕೂ ಹೆಚ್ಚು ಮಂದಿ ಭಾಗವಹಿಸುವ ಸಾಧ್ಯತೆ ಇದೆ.</p>
<p>ಹಾಗಂತ ವಿಧಾನಸೌಧದ ಮುಂದಿನ ಮೆಟ್ಟಿಲಿನಲ್ಲಿ ಈ ಕಾರ್ಯಕ್ರಮ ನಡೆದ ಮಾತ್ರಕ್ಕೆ ಮತ್ತೆ ಅವಘಡ ಸಂಭವಿಸುತ್ತದೆ ಎಂದೇನು ಅಲ್ಲ. ಆದರೆ ಇಂಥ ಅಂತರಾಷ್ಟ್ರೀಯ ಮಟ್ಟದ ಕಾರ್ಯಕ್ರಮವನ್ನು ದೇಶವನ್ನೇ ಬೆಚ್ಚಿ ಬೀಳಿಸಿದ್ದ &#8220;ಕಾಲ್ತುಳಿತ ದುರಂತ&#8221;  ಆರೋಪ ಹೊತ್ತಿರುವ ಸಂಸ್ಥೆಗೆ ಈ ನಿರ್ವಹಣೆ ಗುತ್ತಿಗೆ ಹಿಂಬಾಗಿಲಿನ ಮೂಲಕ ನೀಡಿರುವ ಅನುಮಾನವನ್ನು ಸರ್ಕಾರವೇ ನಿವಾರಿಸಬೇಕಿದೆ.<img loading="lazy" decoding="async" class="aligncenter size-full wp-image-141113" src="https://www.justkannada.in/wp-content/uploads/2025/06/bangalore.jpg" alt="" width="500" height="444" srcset="https://www.justkannada.in/wp-content/uploads/2025/06/bangalore.jpg 500w, https://www.justkannada.in/wp-content/uploads/2025/06/bangalore-300x266.jpg 300w, https://www.justkannada.in/wp-content/uploads/2025/06/bangalore-473x420.jpg 473w, https://www.justkannada.in/wp-content/uploads/2025/06/bangalore-150x133.jpg 150w" sizes="auto, (max-width: 500px) 100vw, 500px" /></p>
<p>11 ಮಕ್ಕಳನ್ನು ಬಲಿ ತೆಗೆದುಕೊಂಡ ಕಾಲ್ತುಳಿತ ದುರಂತದ ತನಿಖೆ ಮತ್ತು ವಿಚಾರಣೆಗಳನ್ನು ನಡೆಸಿರುವ ಬೆಂಗಳೂರು ಜಿಲ್ಲಾಧಿಕಾರಿ ಹಾಗೂ ನ್ಯಾ. ಜಾನ್ ಮೈಕೆಲ್ ಕುನ್ಹ ನೇತೃತ್ವದ ಸಮಿತಿ ಹಾಗೂ ಸಿಐಡಿ ವಿಶೇಷ ತನಿಖಾ ದಳ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಆರೋಪಿಯನ್ನಾಗಿ ಹೆಸರಿಸಿದ್ದ ಸಂಸ್ಥೆ  ವಿರುದ್ಧ ಸರ್ಕಾರ ಈ ತನಕ  ಕ್ರಮ ಜರುಗಿಸಿಲ್ಲ. ಪ್ರಭಾವಿ ರಾಜಕಾರಣಿ ಕುಟುಂಬಕ್ಕೆ ಸೇರಿದ ಸಂಸ್ಥೆ ಇದಾಗಿರುವ ಕಾರಣ, ಕ್ರಮಕ್ಕೆ ಹಿಂದೇಟು ಹಾಕಲಾಗುತ್ತಿದೆಯೇ ಎಂಬುದು ಅನುಮಾನ.</p>
<p>ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಮುಂದಾಳತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಕೇಂದ್ರದ ಅನುದಾನ ಸೇರಿದಂತೆ ಸುಮಾರು 30 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ ಎನ್ನಲಾಗಿದೆ. ಇಷ್ಟೆಲ್ಲ ದೊಡ್ಡ ಮೊತ್ತದ ಕಾರ್ಯಕ್ರಮವನ್ನು ಗಂಭೀರ ಆರೋಪ ಹೊತ್ತ ಸಂಸ್ಥೆಗೆ ಅಥವಾ ಸಂಸ್ಥೆ ಜತೆಗೆ ನಂಟಿರುವ ವ್ಯಕ್ತಿಗಳಿಗೆ ನೀಡಿರುವುದು ನಿಜವೇ .? ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ.</p>
<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಸರ್ಕಾರದ ಮುಖ್ಯಸ್ಥರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕತ್ತಲಲ್ಲಿಟ್ಟು ತೀರ್ಮಾನ ತೆಗೆದುಕೊಂಡರೇ ಎಂಬ ಶಂಕೆ ಮೂಡಿದೆ.</p>
<p>Key words: RCB stampede,  Commonwealth program, contract , accused, organization</p>
<p>The post <a href="https://www.justkannada.in/commonwealth-organization/">RCB ಕಾಲ್ತುಳಿತ: ಆರೋಪ ಹೊತ್ತ ಸಂಸ್ಥೆಗೆ ಕಾಮನ್ ವೆಲ್ತ್ ಕಾರ್ಯಕ್ರಮದ ಗುತ್ತಿಗೆ?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಒಡನಾಡಿ‌ ಸಂಸ್ಥೆಗೆ ಯಾವುದೇ ಇಡಿ ದಾಳಿ ಆಗಿಲ್ಲ: ನಾವು ಯಾವುದೇ ತನಿಖೆಗೆ ಸಿದ್ಧ- ಪರಶುರಾಮ್</title>
		<link>https://www.justkannada.in/odanadi-parashuram/</link>
		
		<dc:creator><![CDATA[prashanth]]></dc:creator>
		<pubDate>Wed, 03 Sep 2025 07:19:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ED]]></category>
		<category><![CDATA[no]]></category>
		<category><![CDATA[odanadi]]></category>
		<category><![CDATA[Organization]]></category>
		<category><![CDATA[Parashuram]]></category>
		<category><![CDATA[raid]]></category>
		<guid isPermaLink="false">https://www.justkannada.in/?p=144811</guid>

					<description><![CDATA[<p>ಮೈಸೂರು,ಸೆಪ್ಟಂಬರ್,3,2025 (www.justkannada.in): ಒಡನಾಡಿ‌ ಸಂಸ್ಥೆಗೆ ಯಾವುದೇ ಇಡಿ ದಾಳಿ ಆಗಿಲ್ಲ. ನಮಗೆ ಯಾರೂ ನೋಟಿಸ್‌ ಕೂಡ ನೀಡಿಲ್ಲ. ಒಂದು‌ ವೇಳೆ ಕೊಟ್ಟರೆ ನಾವು ಪಟಾಕಿ ಹೊಡೆದು ಸಂಭ್ರಮದಿಂದ ಬರಮಾಡಿಕೊಳ್ಳುತ್ತೇವೆ ಎಂದು ಒಡನಾಡಿ ಸಂಸ್ಥೆಯ ಪರಶುರಾಮ್ ಹೇಳಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಪರಶುರಾಮ್, ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಸಂಬಂಧ, ನಾನು ಆ ಕ್ಷೇತ್ರವನ್ನ ಅಗಾದವಾಗಿ ಪ್ರೀತಿಸುವೆ. ಅದು ನನ್ನ ದೇವರು. ಆ ದೇವಸ್ಥಾನಕ್ಕೆ ನಮ್ಮವ್ವ ಕಾಯಿ, ಹಲಸಿನಹಣ್ಣು ಕೊಟ್ಟಿದ್ದಾಳೆ. ಆ ಕ್ಷೇತ್ರಕ್ಕೆ ಅಪಪ್ರಚಾರ ಮಾಡಲು ನಾನು ಬಿಡಲ್ಲ. ಇಡಿ [&#8230;]</p>
<p>The post <a href="https://www.justkannada.in/odanadi-parashuram/">ಒಡನಾಡಿ‌ ಸಂಸ್ಥೆಗೆ ಯಾವುದೇ ಇಡಿ ದಾಳಿ ಆಗಿಲ್ಲ: ನಾವು ಯಾವುದೇ ತನಿಖೆಗೆ ಸಿದ್ಧ- ಪರಶುರಾಮ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,3,2025 (<a href="http://www.justkannada.in">www.justkannada.in</a>):</strong> ಒಡನಾಡಿ‌ ಸಂಸ್ಥೆಗೆ ಯಾವುದೇ ಇಡಿ ದಾಳಿ ಆಗಿಲ್ಲ. ನಮಗೆ ಯಾರೂ ನೋಟಿಸ್‌ ಕೂಡ ನೀಡಿಲ್ಲ. ಒಂದು‌ ವೇಳೆ ಕೊಟ್ಟರೆ ನಾವು ಪಟಾಕಿ ಹೊಡೆದು ಸಂಭ್ರಮದಿಂದ ಬರಮಾಡಿಕೊಳ್ಳುತ್ತೇವೆ ಎಂದು ಒಡನಾಡಿ ಸಂಸ್ಥೆಯ ಪರಶುರಾಮ್ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನಲ್ಲಿ ಇಂದು ಮಾತನಾಡಿದ ಪರಶುರಾಮ್, ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಸಂಬಂಧ, ನಾನು ಆ ಕ್ಷೇತ್ರವನ್ನ ಅಗಾದವಾಗಿ ಪ್ರೀತಿಸುವೆ. ಅದು ನನ್ನ ದೇವರು. ಆ ದೇವಸ್ಥಾನಕ್ಕೆ ನಮ್ಮವ್ವ ಕಾಯಿ, ಹಲಸಿನಹಣ್ಣು ಕೊಟ್ಟಿದ್ದಾಳೆ. ಆ ಕ್ಷೇತ್ರಕ್ಕೆ ಅಪಪ್ರಚಾರ ಮಾಡಲು ನಾನು ಬಿಡಲ್ಲ. ಇಡಿ ಬಂದರೆ ನಾವು ಸಂಭ್ರಮದಿಂದ ಬರಮಾಡಿಕೊಳ್ಳುತ್ತೇವೆ. ಕ್ರಿಸ್ತ‌ ಮಿಷನರಿಗಳು ಯಾರು ನಮಗೆ ಗೊತ್ತಿಲ್ಲ. ಕ್ರಿಸ್ತ ಮಿಷನರಿಗಳು ಕ್ರಿಸ್ತರಿಗೆ ಕೊಡದೆ ನಮಗ್ಯಾಕೆ ಹಣ ಕೊಡುತ್ತಾರೆ? ಒಡನಾಡಿ ಸಂಸ್ಥೆ ಕ್ರೈಸ್ತ‌ ಸಂಸ್ಥೆಯಲ್ಲ. ಇದು ಶೇ.99 ರಷ್ಟು ಕೆಲಸ ಮಾಡುವವರು ಹಿಂದುಗಳು. ಕೆಲಸ ಮಾಡುವ ಎಲ್ಲರೂ ಕೂಡ ಹಿಂದುಗಳೇ..! ನಾನು ಬೊಗಳೆ‌ ಬಿಡುವ ಹಿಂದುವಲ್ಲ. ನಾನು ಒಬ್ಬ ಪರಮ‌‌ಹಿಂದೂ‌ ಭಕ್ತ. ಸ್ಟ್ಯಾನ್ಲಿ ಒಬ್ಬರು ಕ್ರೈಸ್ತ ಇರುವ ಕಾರಣಕ್ಕೆ ಇದು ಕ್ರೈಸ್ತ ಸಂಸ್ಥೆಯಲ್ಲ ಎಂದು ಸ್ಪಷ್ಟಪಡಿಸಿದರು.</p>
<p>ನಾವು ನೊಂದವರ ಪರವಾಗಿ ಸಂಸ್ಥೆ ಕಟ್ಟುತ್ತಿದ್ದೇವೆ. ಹಾಳು ಮಾಡಲು ಫಾರಿನ್ ಫಂಡ್ ಯಾರಾದರೂ ಕೊಡ್ತಾರಾ? ಫ್ರಿ ಎ ಗರ್ಲ್ ಎಂಬ ಸಂಸ್ಥೆ ಇಂಟರ್ ನ್ಯಾಷನಲ್ ಅಲ್ಲಿ ಓಟಿಂಗ್ ಮಾಡುತ್ತಾರೆ. ಅಲ್ಲಿ‌ ದೊಡ್ಡ ಮೊತ್ತದ ಅವಾರ್ಡ್ ಮಾಡುತ್ತದೆ. ಒಡನಾಡಿ‌ ಹೆಸರಿನಲ್ಲಿ ಅಮೇರಿಕಾ, ಇಂಗ್ಲೆಂಡ್ ಎಲ್ಲಾ ದೇಶ ಕೊಡುತ್ತಾರೆ. ನಾವು ಬಟ್ಟೆಗಳನ್ನ ಮಾರುತ್ತೇವೆ. ಅದರಿಂದ ಫಾರಿನ್ ಫಂಡ್ ಬರುತ್ತಿದೆ. ಒಂದೇ ಒಂದು ರೂಪಾಯಿ‌ ದುರ್ಬಳಕೆ ಆಗಿದ್ದರೂ ಯಾವ ತನಿಖೆಗೂ ಸಿದ್ಧ ಎಂದು ಪರಶುರಾಮ್ ಹೇಳಿದರು.</p>
<p>ಫಾರಿನ್ ಕಾಂಟ್ರುಬ್ಯೂಷನ್ ರಿಜಿಸ್ಟ್ರೇಡ್ ( FRRA) ಆಕ್ಟ್  ಇದೆ. ಅದನ್ನ ನಿರ್ವಹಣೆ ಮಾಡುವುದು ಕೇಂದ್ರ ಗೃಹಸಚಿವರು. ಅಂತಹ ದುರ್ಬಲ ಸಂಸ್ಥೆಯಾಗಿದ್ದರೆ ಅದನ್ನ ಯಾಕೆ ಬೆಳೆಯಲು ಬಿಡುತ್ತಿದ್ದರು. ಒಡನಾಡಿ ಸಂಸ್ಥೆ ಮಹಿಳೆಗೆ ಸಹಾಯ ಮಾಡಲು ಮುಂದಾಗಿದೆ. ಪ್ರತ್ಯಕ್ಷ ದರ್ಶಿ ಏನೋ‌ ಹೇಳುತ್ತಿದ್ದಾಳೆ. ಕೇಳಿಸಿಕೊಳ್ಳುವ ತಾಳ್ಮೆ ಯಾರಿಗೂ ಇಲ್ಲ. ಸಾಕ್ಷಿಯನ್ನ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಆಕೆ ಸುಳ್ಳು ಹೇಳುತ್ತಿದ್ದರೆ ನೇಣಿಗೆ ಹಾಕಿ. ಆಕೆಯನ್ನ ಕರೆ ತಂದಿದ್ದಕ್ಕೆ ನಾವು ಟಾರ್ಗೆಟ್ ಆಗಿದ್ದೇವೆ. ಕಾನೂನು ಕ್ರಮ ತೆಗೆದುಕೊಳ್ತಾರೆ ಅಂತ ನಡುಕ ಹುಟ್ಟಿದೆ. ನಾನು ಜಾತ್ಯಾತೀತರು, ಧರ್ಮಾತೀತರು. ನಾವು ಯಾವುದೇ ತನಿಖೆಗೆ ಸಿದ್ಧ. ಸಂಭ್ರಮದಿಂದ ಎಲ್ಲವನ್ನೂ ಸ್ವಾಗತಿಸುತ್ತೇವೆ. ನಾವು ಇದನ್ನ ಎಂದೆಂದಿಗೂ ಸಂಭ್ರಮಿಸುತ್ತೇವೆ ಎಂದು ಒಡನಾಡಿ ಪರಶುರಾಮ್ ಹೇಳಿದರು.</p>
<p>Key words: no, ED, raid , Odanadi, organization, Parashuram</p>
<p>The post <a href="https://www.justkannada.in/odanadi-parashuram/">ಒಡನಾಡಿ‌ ಸಂಸ್ಥೆಗೆ ಯಾವುದೇ ಇಡಿ ದಾಳಿ ಆಗಿಲ್ಲ: ನಾವು ಯಾವುದೇ ತನಿಖೆಗೆ ಸಿದ್ಧ- ಪರಶುರಾಮ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಜನಸ್ಪಂದನ ಆಯೋಜನೆ-ಸಚಿವ ಹೆಚ್ ಸಿ ಮಹದೇವಪ್ಪ</title>
		<link>https://www.justkannada.in/minister-hc-mahadevappa/</link>
		
		<dc:creator><![CDATA[prashanth]]></dc:creator>
		<pubDate>Fri, 04 Jul 2025 12:39:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[HC Mahadevappa]]></category>
		<category><![CDATA[Janaspandana]]></category>
		<category><![CDATA[minister]]></category>
		<category><![CDATA[Organization]]></category>
		<category><![CDATA[people]]></category>
		<category><![CDATA[Problems]]></category>
		<guid isPermaLink="false">https://www.justkannada.in/?p=142373</guid>

					<description><![CDATA[<p>ಮೈಸೂರು,ಜುಲೈ,4,2025 (www.justkananda.in): ಮೂರು ತಿಂಗಳಿಗೆ ಒಂದು ಬಾರಿ ಕೆ.ಡಿ.ಪಿ ಸಭೆ ಹಾಗೂ 6 ತಿಂಗಳಿಗೆ ಒಂದು ಬಾರಿ ಜನತಾದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಹಿಂದೆ ಮಾಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದಿದ್ದ ಮನವಿಗಳಲ್ಲಿ ಎಷ್ಟು ಪರಿಹಾರ ಮಾಡಲಾಗಿದೆ ಎಂಬುದನ್ನು ತಿಳಿಸಬೇಕು. ಕಾನೂನು ತೊಡಕು ಇರುವ ಅರ್ಜಿಗಳ ಬಗ್ಗೆಯೂ ಅರ್ಜಿದಾರರಿಗೆ ಮಾಹಿತಿ ನೀಡಬೇಕು. ಜನರಿಗೆ ಪಾರದರ್ಶಕ ಆಡಳಿತದ ಬಗ್ಗೆ ಮಾಹಿತಿ ನೀಡಬೇಕು. ಜನರ ಸಮಸ್ಯೆಗಳನ್ನು ಪರಿಹರಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ [&#8230;]</p>
<p>The post <a href="https://www.justkannada.in/minister-hc-mahadevappa/">ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಜನಸ್ಪಂದನ ಆಯೋಜನೆ-ಸಚಿವ ಹೆಚ್ ಸಿ ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,4,2025 (<a href="http://www.justkananda.in">www.justkananda.in</a>):</strong> ಮೂರು ತಿಂಗಳಿಗೆ ಒಂದು ಬಾರಿ ಕೆ.ಡಿ.ಪಿ ಸಭೆ ಹಾಗೂ 6 ತಿಂಗಳಿಗೆ ಒಂದು ಬಾರಿ ಜನತಾದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಹಿಂದೆ ಮಾಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದಿದ್ದ ಮನವಿಗಳಲ್ಲಿ ಎಷ್ಟು ಪರಿಹಾರ ಮಾಡಲಾಗಿದೆ ಎಂಬುದನ್ನು ತಿಳಿಸಬೇಕು. ಕಾನೂನು ತೊಡಕು ಇರುವ ಅರ್ಜಿಗಳ ಬಗ್ಗೆಯೂ ಅರ್ಜಿದಾರರಿಗೆ ಮಾಹಿತಿ ನೀಡಬೇಕು. ಜನರಿಗೆ ಪಾರದರ್ಶಕ ಆಡಳಿತದ ಬಗ್ಗೆ ಮಾಹಿತಿ ನೀಡಬೇಕು. ಜನರ ಸಮಸ್ಯೆಗಳನ್ನು ಪರಿಹರಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರು ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ‘ಜಿಲ್ಲಾ ಮಟ್ಟದ ಜನಸ್ಪಂದನ’ ಹಾಗೂ ಇ– ಪೌತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 200 ಕ್ಕಿಂತ ಅಧಿಕ ಜನರ ಅಹವಾಲು ಸ್ವೀಕರಿಸಲಾಯಿತು. ಕಳೆದ ಬಾರಿ 113 ಅರ್ಜಿಗಳು ಬಂದಿದ್ದವು ಎಂದು ತಿಳಿಸಿದರು.</p>
<p>ಯಾವ ಯಾವ ಇಲಾಖೆಗಳಲ್ಲಿ ಏನೇನು ಸಮಸ್ಯೆಗಳಿವೆ ಎಷ್ಟು ಅರ್ಜಿಗಳು ಬಂದಿದೆ. ಎಷ್ಟು ಅರ್ಜಿಗಳಿಗೆ ಪರಿಹಾರ ಮಾಡಲಾಗಿದೆ, ಮಾಡದೆ ಇರುವಂತಹ ಅರ್ಜಿಗಳಿಗೆ ಏನು ಪರಿಹಾರ ಎಂಬ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಅರ್ಜಿದಾರರು ತಿಳಿಸಿರುವ ಸಮಸ್ಯೆ ಪರಿಹರಿಸಲು ಆಡಳಿತ ಯಾವಾಗಲೂ ಜನರ ಜೊತೆಯೇ ಇರುತ್ತದೆ ಎಂದು ಹೇಳಿದರು.</p>
<p>ಕಾನೂನಾತ್ಮಕವಾಗಿ ಪರಿಹಾರ ಮಾಡಲು ಸಾಧ್ಯವಾಗಿದೆ ಇರುವಂತಹ ಕಾರ್ಯಗಳ ಬಗ್ಗೆ ಮನವರಿಕೆ ಮಾಡಲು ಆಡಳಿತ ಜನರ ಜೊತೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಹಾಗೂ ನಿಮ್ಮ ಜೊತೆಯಲ್ಲಿ ಕಚೇರಿಯ ಸಮಸ್ಯೆಯನ್ನು ಪರಿಹರಿಸಲು ಸಹಾಯವಾಗುತ್ತದೆ. ಜನರು ಮತ್ತು ಜಿಲ್ಲಾಡಳಿತ ನಡುವೆ ನೇರ ಸಂಪರ್ಕ ಇರುತ್ತದೆ. ಮಧ್ಯವರ್ತಿಗಳ ಹಾವಳಿಗಳನ್ನು ತಪ್ಪಿಸುವ ಸಲುವಾಗಿ ಪ್ರತಿ ಆರು ತಿಂಗಳಿಗೆ ಕಡ್ಡಾಯವಾಗಿ ಜನ ಸಂಪರ್ಕ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದರು.</p>
<p>ಜನಸ್ಪಂದನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಜನರ ಸಮಸ್ಯೆ ಆಲಿಸಿದ ಸಚಿವರು ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಹುಡುಕಿದ ಸಚಿವರು, ಇನ್ನುಳಿದ ಅಹವಾಲುಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಪ್ರತಿಯೊಬ್ಬರಿಂದಲೂ ಮನವಿ ಸ್ವೀಕರಿಸಿ ಅದನ್ನು ದಾಖಲು ಮಾಡಿಕೊಳ್ಳಲಾಯಿತು ಹಾಗೂ ಸಮಸ್ಯೆಗೆ ಪರಿಹಾರ ಕಲ್ಪಿಸುವ ಭರವಸೆ ನೀಡಲಾಯಿತು.</p>
<p>ಬೀದಿ ಬದಿ ವ್ಯಾಪಾರಿಗಳು, ಅಂಗವಿಕಲರು, ಕೂಲಿ ಕಾರ್ಮಿಕರು ಮನೆ ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ಅವರೆಲ್ಲರ ಅರ್ಜಿಯನ್ನು ಸಂಗ್ರಹಿಸಿದ್ದು, ಬಹು ವಸತಿ ಸೌಲಭ್ಯ ಒದಗಿಸಲು ಕ್ರಮವಹಿಸಲಾಗುವುದು. ಎಲ್ಲರಿಗೂ ಸೂರು ಒದಗಿಸಲು ಯೋಜನೆ ರೂಪಿಸುತ್ತೇವೆ. ಆರ್ಥಿಕವಾಗಿ ಹಿಂದುಳಿದ ಹಲವರು ಸೌಲಭ್ಯ ದೊರಕುತ್ತಿಲ್ಲ ಎಂದು ತಿಳಿಸಿದ್ದಾರೆ. ಈ ರೀತಿ ಸಮಸ್ಯೆ ಇರುವವರನ್ನು ವಿಚಾರಿಸಿ ಅಧಿಕಾರಿಗಳು ಅವರಿಗೆ ಎಲ್ಲಾ ಸೌಲಭ್ಯ ಒದಗಿಸಿಕೊಡಬೇಕು ಎಂದು ಸೂಚಿಸಿದರು.</p>
<p>ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ವಿಷ್ಣುವರ್ಧನ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ.ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Organization, Janaspandana, people, problems, Minister, HC Mahadevappa</p>
<p>The post <a href="https://www.justkannada.in/minister-hc-mahadevappa/">ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಜನಸ್ಪಂದನ ಆಯೋಜನೆ-ಸಚಿವ ಹೆಚ್ ಸಿ ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>MES ಸಂಘಟನೆ ನಿಷೇಧಕ್ಕೆ ಆಗ್ರಹ: ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ</title>
		<link>https://www.justkannada.in/protest-belgaum/</link>
		
		<dc:creator><![CDATA[prashanth]]></dc:creator>
		<pubDate>Mon, 10 Mar 2025 07:59:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ban]]></category>
		<category><![CDATA[Belgaum]]></category>
		<category><![CDATA[MES]]></category>
		<category><![CDATA[Organization]]></category>
		<category><![CDATA[protest]]></category>
		<guid isPermaLink="false">https://www.justkannada.in/?p=137452</guid>

					<description><![CDATA[<p>ಬೆಳಗಾವಿ,ಮಾರ್ಚ್,10,2025 (www.justkannada.in): ಕಂಡಕ್ಟರ್ ಮಹದೇವಪ್ಪ ಮೇಲೆ ಹಲ್ಲೆ ಖಂಡಿಸಿ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು  ಫಿಲ್ಮಂ ಛೇಂಬರ್ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಕರವೇ ರಾಜ್ಯಾಧ್ಯಕ್ಷ  ಶಿವರಾಮೇಗೌಡ ಭಾಗಿಯಾಗಿದ್ದಾರೆ. ಕಂಡಕ್ಟರ್ ಮಹದೇವಮಪ್ಪ ಮೇಲೆ ಹಲ್ಲೆ ಖಂಡಿಸಿರುವ ಪ್ರತಿಭಟನಾಕಾರರು ಎಂಇಎಸ್  ಸಂಘಟನೆ ನಿಷೇಧಿಸಬೇಕು. ಎಂಇಎಸ್ ಪುಂಡರನ್ನ ರಾಜ್ಯದಿಂದ ಗಡಿಪಾರು ಮಾಡಿರಿ [&#8230;]</p>
<p>The post <a href="https://www.justkannada.in/protest-belgaum/">MES ಸಂಘಟನೆ ನಿಷೇಧಕ್ಕೆ ಆಗ್ರಹ: ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಮಾರ್ಚ್,10,2025 (<a href="http://www.justkannada.in">www.justkannada.in</a>):</strong> ಕಂಡಕ್ಟರ್ ಮಹದೇವಪ್ಪ ಮೇಲೆ ಹಲ್ಲೆ ಖಂಡಿಸಿ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು  ಫಿಲ್ಮಂ ಛೇಂಬರ್ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಕರವೇ ರಾಜ್ಯಾಧ್ಯಕ್ಷ  ಶಿವರಾಮೇಗೌಡ ಭಾಗಿಯಾಗಿದ್ದಾರೆ.</p>
<p>ಕಂಡಕ್ಟರ್ ಮಹದೇವಮಪ್ಪ ಮೇಲೆ ಹಲ್ಲೆ ಖಂಡಿಸಿರುವ ಪ್ರತಿಭಟನಾಕಾರರು ಎಂಇಎಸ್  ಸಂಘಟನೆ ನಿಷೇಧಿಸಬೇಕು. ಎಂಇಎಸ್ ಪುಂಡರನ್ನ ರಾಜ್ಯದಿಂದ ಗಡಿಪಾರು ಮಾಡಿರಿ ಎಂದು ಒತ್ತಾಯಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು,  ಮೂವರು ಎಸಿಪಿ ಸೇರಿ 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.</p>
<p>Key words:  ban, MES, organization, Protest, Belgaum</p>
<p>The post <a href="https://www.justkannada.in/protest-belgaum/">MES ಸಂಘಟನೆ ನಿಷೇಧಕ್ಕೆ ಆಗ್ರಹ: ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಉಚಿತ ಮೋಟಾರ್‌ ರಿವೈಂಡಿಂಗ್‌ ಮತ್ತು ರಿಪೇರಿ ತರಬೇತಿ ಪಡೆಯಬೇಕೇ..?  ಹಾಗಾದ್ರೆ ಅರ್ಜಿ ಸಲ್ಲಿಸಿ.</title>
		<link>https://www.justkannada.in/free-motor-rewinding-repair-training-rudd-set-organization/</link>
		
		<dc:creator><![CDATA[prashanth]]></dc:creator>
		<pubDate>Tue, 20 Feb 2024 12:37:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Free- motor -rewinding -repair]]></category>
		<category><![CDATA[Organization]]></category>
		<category><![CDATA[Rudd set]]></category>
		<category><![CDATA[Training]]></category>
		<guid isPermaLink="false">https://www.justkannada.in/?p=119658</guid>

					<description><![CDATA[<p>ಬೆಂಗಳೂರು,ಫೆಬ್ರವರಿ,20,2024(www.justkannada.in):  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್‌ ರಿವೈಂಡಿಂಗ್‌ ಮತ್ತು ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯನ್ನ  ಮಾರ್ಚ್ 15 ರಿಂದ 30 ದಿನಗಳ ಕಾಲ ಆಯೋಜಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ [&#8230;]</p>
<p>The post <a href="https://www.justkannada.in/free-motor-rewinding-repair-training-rudd-set-organization/">ಉಚಿತ ಮೋಟಾರ್‌ ರಿವೈಂಡಿಂಗ್‌ ಮತ್ತು ರಿಪೇರಿ ತರಬೇತಿ ಪಡೆಯಬೇಕೇ..?  ಹಾಗಾದ್ರೆ ಅರ್ಜಿ ಸಲ್ಲಿಸಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,20,2024(<a href="http://www.justkannada.in">www.justkannada.in</a>):</strong>  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್‌ ರಿವೈಂಡಿಂಗ್‌ ಮತ್ತು ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯನ್ನ  ಮಾರ್ಚ್ 15 ರಿಂದ 30 ದಿನಗಳ ಕಾಲ ಆಯೋಜಿಸಲಾಗಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.<img loading="lazy" decoding="async" class="aligncenter size-full wp-image-119659" src="https://www.justkannada.in/wp-content/uploads/2024/02/motor.jpg" alt="" width="500" height="226" srcset="https://www.justkannada.in/wp-content/uploads/2024/02/motor.jpg 500w, https://www.justkannada.in/wp-content/uploads/2024/02/motor-300x136.jpg 300w" sizes="auto, (max-width: 500px) 100vw, 500px" /></p>
<p>ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ.</p>
<p>ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>
<p>Key words: Free- motor -rewinding -repair –training-Rudd set -organization</p>
<p>The post <a href="https://www.justkannada.in/free-motor-rewinding-repair-training-rudd-set-organization/">ಉಚಿತ ಮೋಟಾರ್‌ ರಿವೈಂಡಿಂಗ್‌ ಮತ್ತು ರಿಪೇರಿ ತರಬೇತಿ ಪಡೆಯಬೇಕೇ..?  ಹಾಗಾದ್ರೆ ಅರ್ಜಿ ಸಲ್ಲಿಸಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಮ್ಮ ಪಕ್ಷ ಉಳಿಸುವ ಸಂಕಲ್ಪ: ನಾನೂ ಕೂಡ ಸಂಘಟನೆಯಲ್ಲಿ ಪಾಲ್ಗೊಳ್ಳುವೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ.</title>
		<link>https://www.justkannada.in/save-our-party-participate-organization-former-pm-hd-deve-gowda/</link>
		
		<dc:creator><![CDATA[prashanth]]></dc:creator>
		<pubDate>Mon, 28 Aug 2023 07:28:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[former pm]]></category>
		<category><![CDATA[HD Deve Gowda]]></category>
		<category><![CDATA[Organization]]></category>
		<category><![CDATA[participate]]></category>
		<category><![CDATA[save -our party]]></category>
		<guid isPermaLink="false">https://www.justkannada.in/?p=111593</guid>

					<description><![CDATA[<p>ಬೆಂಗಳೂರು,ಆಗಸ್ಟ್,28,2023(www.justkannada.in): ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನಮ್ಮ ಪಕ್ಷ ಉಳಿಸುವ ಸಂಕಲ್ಪ ಮಾಡಿದ್ದೇನೆ. ಹೀಗಾಗಿ ನಾನೂ ಕೂಡ  ಪಕ್ಷದ ಸಂಘಟನೆಯಲ್ಲಿ ಪಾಲ್ಗೊಳ್ಳುವೆ ಎಂದು JDS ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ,  ಪಕ್ಷ ಸಂಘಟನೆಯ ದೃಷ್ಟಿಯಿಂದ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ನಮಗೆ ಯಾವ ಪಕ್ಷದ ಮೇಲೂ ದ್ವೇಷ ಇಲ್ಲ. ನಮ್ಮ ಪಕ್ಷ ಸಂಘಟನೆಗೊಳಿಸಿ ಉಳಿಸಬೇಕೆಂದು ಕೆಲಸ ಮಾಡುತ್ತಿದ್ದೇವೆ ಎಂದರು. ಈ ದೇಶದ ರಾಜಕಾರಣ [&#8230;]</p>
<p>The post <a href="https://www.justkannada.in/save-our-party-participate-organization-former-pm-hd-deve-gowda/">ನಮ್ಮ ಪಕ್ಷ ಉಳಿಸುವ ಸಂಕಲ್ಪ: ನಾನೂ ಕೂಡ ಸಂಘಟನೆಯಲ್ಲಿ ಪಾಲ್ಗೊಳ್ಳುವೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,28,2023(<a href="http://www.justkannada.in">www.justkannada.in</a>):</strong> ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನಮ್ಮ ಪಕ್ಷ ಉಳಿಸುವ ಸಂಕಲ್ಪ ಮಾಡಿದ್ದೇನೆ. ಹೀಗಾಗಿ ನಾನೂ ಕೂಡ  ಪಕ್ಷದ ಸಂಘಟನೆಯಲ್ಲಿ ಪಾಲ್ಗೊಳ್ಳುವೆ ಎಂದು JDS ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ,  ಪಕ್ಷ ಸಂಘಟನೆಯ ದೃಷ್ಟಿಯಿಂದ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ನಮಗೆ ಯಾವ ಪಕ್ಷದ ಮೇಲೂ ದ್ವೇಷ ಇಲ್ಲ. ನಮ್ಮ ಪಕ್ಷ ಸಂಘಟನೆಗೊಳಿಸಿ ಉಳಿಸಬೇಕೆಂದು ಕೆಲಸ ಮಾಡುತ್ತಿದ್ದೇವೆ ಎಂದರು.<img loading="lazy" decoding="async" class="aligncenter size-full wp-image-106744" src="https://www.justkannada.in/wp-content/uploads/2023/05/hdd.jpg" alt="" width="500" height="280" srcset="https://www.justkannada.in/wp-content/uploads/2023/05/hdd.jpg 500w, https://www.justkannada.in/wp-content/uploads/2023/05/hdd-300x168.jpg 300w" sizes="auto, (max-width: 500px) 100vw, 500px" /></p>
<p>ಈ ದೇಶದ ರಾಜಕಾರಣ ಹೇಗೆ ನಡೆಯುತ್ತಿದೆ ಎಂದು ನನಗೆ ಗೊತ್ತಿದೆ. ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್  ಕೋರ್ ಕಮಿಟಿ ಸದಸ್ಯರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ. ನಾನು ಕೂಡ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.</p>
<p>Key words: save -our party &#8211; participate &#8211; organization &#8211; Former PM-HD Deve Gowda.</p>
<p>The post <a href="https://www.justkannada.in/save-our-party-participate-organization-former-pm-hd-deve-gowda/">ನಮ್ಮ ಪಕ್ಷ ಉಳಿಸುವ ಸಂಕಲ್ಪ: ನಾನೂ ಕೂಡ ಸಂಘಟನೆಯಲ್ಲಿ ಪಾಲ್ಗೊಳ್ಳುವೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಿಎಫ್ ಐ, ಆರ್ ಎಸ್ ಎಸ್ ಯಾವುದೇ ಸಂಘಟನೆ ಆಗಿರಲಿ ನಿಷೇಧಕ್ಕೆ ಹಿಂದೇಟು ಹಾಕಲ್ಲ- ಸಚಿವ ಪ್ರಿಯಾಂಕ್ ಖರ್ಗೆ.</title>
		<link>https://www.justkannada.in/pfi-rss-organization-ban-minister-priyank-kharge/</link>
		
		<dc:creator><![CDATA[JK Desk]]></dc:creator>
		<pubDate>Thu, 25 May 2023 08:21:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ban]]></category>
		<category><![CDATA[minister]]></category>
		<category><![CDATA[Organization]]></category>
		<category><![CDATA[PFI]]></category>
		<category><![CDATA[Priyank Kharge]]></category>
		<category><![CDATA[RSS]]></category>
		<guid isPermaLink="false">https://www.justkannada.in/?p=107700</guid>

					<description><![CDATA[<p>ಬೆಂಗಳೂರು,ಮೇ,25,2023(www.justkannada.in): ಭಜರಂಗದಳ, ಪಿಎಫ್ ಐ, ಆರ್ ಎಸ್ ಎಸ್ ಯಾವುದೇ ಸಂಘಟನೆ ಆಗಿರಲಿ. ಕೋಮು ವಿಷ ಬೀಜ ಬಿತ್ತಿದ್ರೆ ಆ ಸಂಘಟನೆಗಳ ನಿಷೇಧಕ್ಕೆ ಹಿಂದೇಟು ಹಾಕಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಯಾವುದೇ ಸಂಘಟನೆ ಆಗಿರಲಿ. ಕಾನೂನು ಬಾಹಿರ ಚಟುವಟಿಕೆ ನಡೆಸಿದರೇ ಕ್ರಮ ಕೈಗೊಳ್ಳುತ್ತೇವೆ.  ಬಜರಂಗದಳ ಆಗಿರಲಿ, ಆರ್ ಎಸ್ ಎಸ್ ಮತ್ತು  ಪಿಎಫ್ ಐ ಆಗಿರಬಹುದು, ಅಂತಾ ಸಂಘಟನೆ ನಿಷೇಧಕ್ಕೆ ಹಿಂದೆಟು ಹಾಕಲ್ಲ.  ಕೋಮು [&#8230;]</p>
<p>The post <a href="https://www.justkannada.in/pfi-rss-organization-ban-minister-priyank-kharge/">ಪಿಎಫ್ ಐ, ಆರ್ ಎಸ್ ಎಸ್ ಯಾವುದೇ ಸಂಘಟನೆ ಆಗಿರಲಿ ನಿಷೇಧಕ್ಕೆ ಹಿಂದೇಟು ಹಾಕಲ್ಲ- ಸಚಿವ ಪ್ರಿಯಾಂಕ್ ಖರ್ಗೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,25,2023(<a href="http://www.justkannada.in">www.justkannada.in</a>):</strong> ಭಜರಂಗದಳ, ಪಿಎಫ್ ಐ, ಆರ್ ಎಸ್ ಎಸ್ ಯಾವುದೇ ಸಂಘಟನೆ ಆಗಿರಲಿ. ಕೋಮು ವಿಷ ಬೀಜ ಬಿತ್ತಿದ್ರೆ ಆ ಸಂಘಟನೆಗಳ ನಿಷೇಧಕ್ಕೆ ಹಿಂದೇಟು ಹಾಕಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಯಾವುದೇ ಸಂಘಟನೆ ಆಗಿರಲಿ. ಕಾನೂನು ಬಾಹಿರ ಚಟುವಟಿಕೆ ನಡೆಸಿದರೇ ಕ್ರಮ ಕೈಗೊಳ್ಳುತ್ತೇವೆ.  ಬಜರಂಗದಳ ಆಗಿರಲಿ, ಆರ್ ಎಸ್ ಎಸ್ ಮತ್ತು  ಪಿಎಫ್ ಐ ಆಗಿರಬಹುದು, ಅಂತಾ ಸಂಘಟನೆ ನಿಷೇಧಕ್ಕೆ ಹಿಂದೆಟು ಹಾಕಲ್ಲ.  ಕೋಮು ವಿಷ ಬೀಜ ಬಿತ್ತಿದ್ರೆ ಬ್ಯಾನ್ ಮಾಡುತ್ತೇವೆ.  ರಾಜ್ಯದ ನೆಮ್ಮದಿ ಕೆಡಿಸುವ ಯಾವುದೇ ಸಂಘಟನೆ ಇರಲಿ. ಕಾನೂನಿನ ಚೌಕಟ್ಟಿನಲ್ಲಿ ಕಟ್ಟಿ ಹಾಕುತ್ತೇವೆ ಎಂದರು.<img loading="lazy" decoding="async" class="aligncenter size-full wp-image-107701" src="https://www.justkannada.in/wp-content/uploads/2023/05/priyank-kharge.jpg" alt="" width="500" height="250" srcset="https://www.justkannada.in/wp-content/uploads/2023/05/priyank-kharge.jpg 500w, https://www.justkannada.in/wp-content/uploads/2023/05/priyank-kharge-300x150.jpg 300w" sizes="auto, (max-width: 500px) 100vw, 500px" /></p>
<p>ಸಂಪುಟ ವಿಸ್ತರಣೆ, ಖಾತೆ ಹಂಚಿಕೆಗೆ ಸಂಧಾನ ಸೂತ್ರ ಎಂಬುದಿಲ್ಲ. ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ಬಗ್ಗೆ ಚಿಂತಿಸುತ್ತಿದ್ದೇವೆ. ಕೆಲವೊಂದು ಸಿಕ್ಕುಗಳಿವೆ, ಸಿಕ್ಕು ಗಂಟು ಬಿಡಿಸುವ ಕೆಲಸವಾಗುತ್ತಿದೆ. ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿರುವುದರಿಂದ ಒಂದಷ್ಟು ಸಿಕ್ಕು. ಒಂದಷ್ಟು ದಂಡು, ಸಿಕ್ಕುಗಳಾಗುವುದು ಸಹಜ. ಎಲ್ಲವನ್ನೂ ಚಿಂತಿಸಿಯೇ ಸುಸೂತ್ರವಾಗಿ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.</p>
<p>Key words: PFI- RSS-  organization- ban – Minister- Priyank Kharge.</p>
<p>The post <a href="https://www.justkannada.in/pfi-rss-organization-ban-minister-priyank-kharge/">ಪಿಎಫ್ ಐ, ಆರ್ ಎಸ್ ಎಸ್ ಯಾವುದೇ ಸಂಘಟನೆ ಆಗಿರಲಿ ನಿಷೇಧಕ್ಕೆ ಹಿಂದೇಟು ಹಾಕಲ್ಲ- ಸಚಿವ ಪ್ರಿಯಾಂಕ್ ಖರ್ಗೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಕ್ಷ ಸಂಘಟನೆಯ ಕುರಿತು ಎಸ್.ಎ ರಾಮದಾಸ್ ಹೊಗಳಿದ ಪ್ರಧಾನಿ ಮೋದಿ.</title>
		<link>https://www.justkannada.in/pm-modi-praised-sa-ramdas-party-organization/</link>
		
		<dc:creator><![CDATA[JK Desk]]></dc:creator>
		<pubDate>Thu, 27 Apr 2023 12:49:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Organization]]></category>
		<category><![CDATA[party]]></category>
		<category><![CDATA[PM Modi- praised]]></category>
		<category><![CDATA[SA Ramdas]]></category>
		<guid isPermaLink="false">https://www.justkannada.in/?p=106609</guid>

					<description><![CDATA[<p>ಮೈಸೂರು,ಏಪ್ರಿಲ್,27,2023(www.justkannada.in)  ಪಕ್ಷ ಸಂಘಟನೆಯಲ್ಲಿ ಕೆ.ಆರ್ ಕ್ಷೇತ್ರ ಮುಂಚೂಣಿಯಲ್ಲಿ ಇರುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಲ್ಲೇಖಿಸಿರುವುದು ನನಗೆ ಅತ್ಯಂತ ಸಂತೋಷ ನೀಡಿದೆ ಎಂದು ಶಾಸಕ ಎಸ್.ಎ. ರಾಮದಾಸ್ ತಿಳಿಸಿದರು. ಪ್ರಧಾನಿ ನರೇಂದ್ರಮೋದಿಯವರ ಜೊತೆ ನಡೆದ ವರ್ಚ್ಯುವಲ್ ಸಂವಾದ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ  ರಾಮದಾಸ್ ಅವರು, ಡಬಲ್ ಇಂಜಿನ್ ಸರ್ಕಾವಿದ್ದರೆ ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ ಏನೆಲ್ಲಾ ಪ್ರಯೋಜನಗಳು ಆಗಲಿವೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದರು. ಕೆ.ಆರ್.ಕ್ಷೇತ್ರ ಸಂಘಟನೆಯಲ್ಲಿ ಮೊದಲ ಸ್ಥಾನದಲ್ಲಿರುವುದನ್ನು ಪ್ರಧಾನಿ [&#8230;]</p>
<p>The post <a href="https://www.justkannada.in/pm-modi-praised-sa-ramdas-party-organization/">ಪಕ್ಷ ಸಂಘಟನೆಯ ಕುರಿತು ಎಸ್.ಎ ರಾಮದಾಸ್ ಹೊಗಳಿದ ಪ್ರಧಾನಿ ಮೋದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,27,2023(<a href="http://www.justkannada.in">www.justkannada.in</a>)</strong>  ಪಕ್ಷ ಸಂಘಟನೆಯಲ್ಲಿ ಕೆ.ಆರ್ ಕ್ಷೇತ್ರ ಮುಂಚೂಣಿಯಲ್ಲಿ ಇರುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಲ್ಲೇಖಿಸಿರುವುದು ನನಗೆ ಅತ್ಯಂತ ಸಂತೋಷ ನೀಡಿದೆ ಎಂದು ಶಾಸಕ ಎಸ್.ಎ. ರಾಮದಾಸ್ ತಿಳಿಸಿದರು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಪ್ರಧಾನಿ ನರೇಂದ್ರಮೋದಿಯವರ ಜೊತೆ ನಡೆದ ವರ್ಚ್ಯುವಲ್ ಸಂವಾದ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ  ರಾಮದಾಸ್ ಅವರು, ಡಬಲ್ ಇಂಜಿನ್ ಸರ್ಕಾವಿದ್ದರೆ ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ ಏನೆಲ್ಲಾ ಪ್ರಯೋಜನಗಳು ಆಗಲಿವೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದರು.</p>
<p>ಕೆ.ಆರ್.ಕ್ಷೇತ್ರ ಸಂಘಟನೆಯಲ್ಲಿ ಮೊದಲ ಸ್ಥಾನದಲ್ಲಿರುವುದನ್ನು ಪ್ರಧಾನಿ ಮೋದಿ ಉಲ್ಲೇಖಿಸಿದ್ದು ಸಂತಸ ತಂದಿದೆ. ಕ್ಷೇತ್ರದಲ್ಲಿ ಕಳೆದೊಂದು ವರ್ಷದಿಂದ ಬೂತ್ ಮಟ್ಟದಲ್ಲಿ ಆಲ್ ಓಟ್ಸ್ ಬಿಜೆಪಿ ಓಟ್ಸ್, ಆಲ್ ಬೂತ್ಸ್ ಬಿಜೆಪಿ ಬೂತ್ಸ್ ಎಂಬ ಗುರಿಯೊಂದಿಗೆ ಕೆಲಸ ಮಾಡಿದ್ದೇವೆ ಎಂದರು.<img loading="lazy" decoding="async" class="aligncenter size-medium wp-image-106610" src="https://www.justkannada.in/wp-content/uploads/2023/04/sa-ramadas-300x227.jpg" alt="" width="300" height="227" srcset="https://www.justkannada.in/wp-content/uploads/2023/04/sa-ramadas-300x227.jpg 300w, https://www.justkannada.in/wp-content/uploads/2023/04/sa-ramadas.jpg 500w" sizes="auto, (max-width: 300px) 100vw, 300px" /></p>
<p>ಕೆ.ಆರ್.ಕ್ಷೇತ್ರದ 265 ಬೂತ್ ಗಳ ಪೈಕಿ 226 ಬೂತ್ ಗಳು ಬಿಜೆಪಿ ಬೂತ್ ಗಳಾಗಿವೆ. ಈ ಹಿಂದೆಯೇ ಹೇಳಿರುವಂತೆ ಈ ಬಾರಿಯ ಚುನಾವಣೆಯಲ್ಲಿ 50 ಸಾವಿರ ಮತಗಳ ಅಂತರದಿಂದ ಕೆ.ಆರ್.ಕ್ಷೇತ್ರವನ್ನು ನಾವು ಗೆಲ್ಲುತ್ತೇವೆ‌ ಎಂದು ಶಾಸಕ ಎಸ್ ಎ ರಾಮದಾಸ್ ವಿಶ್ವಾಸ ವ್ಯಕ್ತಪಡಿಸಿದರು.</p>
<p>Key  words: PM Modi- praised &#8211; SA Ramdas – party- organization</p>
<p>The post <a href="https://www.justkannada.in/pm-modi-praised-sa-ramdas-party-organization/">ಪಕ್ಷ ಸಂಘಟನೆಯ ಕುರಿತು ಎಸ್.ಎ ರಾಮದಾಸ್ ಹೊಗಳಿದ ಪ್ರಧಾನಿ ಮೋದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
