<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>PA Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/pa/feed/" rel="self" type="application/rss+xml" />
	<link>https://www.justkannada.in/tag/pa/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 07 May 2026 06:24:11 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>PA Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/pa/</link>
	<width>32</width>
	<height>32</height>
</image> 
	<item>
		<title>ಪ.ಬಂಗಾಳದಲ್ಲಿ ಸುವೆಂದು ಅಧಿಕಾರಿಯ ಪಿಎ ಹತ್ಯೆ ಕೇಸ್: ತನಿಖೆಗೆ  &#8216;SIT&#8217; ರಚನೆ</title>
		<link>https://www.justkannada.in/suvendu-adhikari-pa-murder-case/</link>
		
		<dc:creator><![CDATA[prashanth]]></dc:creator>
		<pubDate>Thu, 07 May 2026 06:24:11 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[murder case]]></category>
		<category><![CDATA[PA]]></category>
		<category><![CDATA[Suvendu Adhikari]]></category>
		<category><![CDATA[West Bengal]]></category>
		<guid isPermaLink="false">https://www.justkannada.in/?p=154549</guid>

					<description><![CDATA[<p>ಕೋಲ್ಕತ್ತಾ,ಮೇ,7,2026 (www.justkannada.in):  ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್ ಐಡಿ ರಚನೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಸುವೇಂದು ಅಧಿಕಾರಿ ಅವರ ಪಿಎ ಚಂದ್ರನಾಥ್ ಅವರ ಮೃತದೇಹವು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಇದು ಆತ್ಮಹತ್ಯೆ ಎಂಬ ಮಾತುಗಳು ಕೇಳಿಬಂದಿದ್ದರೂ, ಅವರ ಕುಟುಂಬಸ್ಥರು ಮತ್ತು ಬಿಜೆಪಿ ನಾಯಕರು ಇದೊಂದು ವ್ಯವಸ್ಥಿತ ಹತ್ಯೆ ಎಂದು ಗಂಭೀರವಾಗಿ ಆರೋಪಿಸಿದ್ದರು. ಚಂದ್ರನಾಥ್ ಹತ್ಯೆ [&#8230;]</p>
<p>The post <a href="https://www.justkannada.in/suvendu-adhikari-pa-murder-case/">ಪ.ಬಂಗಾಳದಲ್ಲಿ ಸುವೆಂದು ಅಧಿಕಾರಿಯ ಪಿಎ ಹತ್ಯೆ ಕೇಸ್: ತನಿಖೆಗೆ  &#8216;SIT&#8217; ರಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೋಲ್ಕತ್ತಾ,ಮೇ,7,2026 (<a href="http://www.justkannada.in">www.justkannada.in</a>):</strong>  ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್ ಐಡಿ ರಚನೆ ಮಾಡಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕೆಲವು ದಿನಗಳ ಹಿಂದೆ ಸುವೇಂದು ಅಧಿಕಾರಿ ಅವರ ಪಿಎ ಚಂದ್ರನಾಥ್ ಅವರ ಮೃತದೇಹವು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಇದು ಆತ್ಮಹತ್ಯೆ ಎಂಬ ಮಾತುಗಳು ಕೇಳಿಬಂದಿದ್ದರೂ, ಅವರ ಕುಟುಂಬಸ್ಥರು ಮತ್ತು ಬಿಜೆಪಿ ನಾಯಕರು ಇದೊಂದು ವ್ಯವಸ್ಥಿತ ಹತ್ಯೆ ಎಂದು ಗಂಭೀರವಾಗಿ ಆರೋಪಿಸಿದ್ದರು.</p>
<p>ಚಂದ್ರನಾಥ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರವು ಈಗ ತನಿಖೆಯನ್ನು ಚುರುಕುಗೊಳಿಸಲು ವಿಶೇಷ ತನಿಖಾ ತಂಡವನ್ನು (SIT) ರಚನೆ ಮಾಡಿದೆ.</p>
<p>Key words: Suvendu Adhikari, PA, murder case, West Bengal</p>
<p>The post <a href="https://www.justkannada.in/suvendu-adhikari-pa-murder-case/">ಪ.ಬಂಗಾಳದಲ್ಲಿ ಸುವೆಂದು ಅಧಿಕಾರಿಯ ಪಿಎ ಹತ್ಯೆ ಕೇಸ್: ತನಿಖೆಗೆ  &#8216;SIT&#8217; ರಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಪಿಎ ಬಂಧನ</title>
		<link>https://www.justkannada.in/former-minister-b-nagendra-pa-arrested/</link>
		
		<dc:creator><![CDATA[prashanth]]></dc:creator>
		<pubDate>Wed, 10 Jul 2024 10:04:09 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[arrested]]></category>
		<category><![CDATA[B. Nagendra.]]></category>
		<category><![CDATA[Former Minister]]></category>
		<category><![CDATA[PA]]></category>
		<guid isPermaLink="false">https://www.justkannada.in/?p=126149</guid>

					<description><![CDATA[<p>ಬೆಂಗಳೂರು, ಜುಲೈ 10,2024 (www.justkannada.in):  ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ  ಬಹಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ  ಆಪ್ತಸಹಾಯಕ ಹರೀಶ್‌ ಎಂಬುವವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ಹಗರಣಕ್ಕೆ ಸಂಬಂಧ ಇಡಿ ಅಧಿಕಾರಿಗಳು ಇಂದು ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿದ್ದರು. ಬಂಧಿತ ಹರೀಶ್​ ಅವ್ಯವಹಾರದ ವೇಳೆ ಅಧಿಕಾರಿಗಳಿಗೆ ಮೌಖಿಕ ಸೂಚನೆ [&#8230;]</p>
<p>The post <a href="https://www.justkannada.in/former-minister-b-nagendra-pa-arrested/">ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಪಿಎ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ 10,2024 (<a href="http://www.justkannada.in">www.justkannada.in</a>): </strong> ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ  ಬಹಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ  ಆಪ್ತಸಹಾಯಕ ಹರೀಶ್‌ ಎಂಬುವವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹಗರಣಕ್ಕೆ ಸಂಬಂಧ ಇಡಿ ಅಧಿಕಾರಿಗಳು ಇಂದು ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿದ್ದರು.<img decoding="async" class="aligncenter size-full wp-image-120671" src="https://www.justkannada.in/wp-content/uploads/2024/03/nagendra.jpg" alt="" width="620" height="342" srcset="https://www.justkannada.in/wp-content/uploads/2024/03/nagendra.jpg 620w, https://www.justkannada.in/wp-content/uploads/2024/03/nagendra-600x331.jpg 600w, https://www.justkannada.in/wp-content/uploads/2024/03/nagendra-300x165.jpg 300w, https://www.justkannada.in/wp-content/uploads/2024/03/nagendra-150x83.jpg 150w" sizes="(max-width: 620px) 100vw, 620px" /></p>
<p>ಬಂಧಿತ ಹರೀಶ್​ ಅವ್ಯವಹಾರದ ವೇಳೆ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದು,  ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಯ ಅಗತ್ಯವಿರುವ ಕಾರಣ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್​ ರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.</p>
<p>Key words: Former Minister, B. Nagendra, PA, Arrested</p>
<p>&nbsp;</p>
<p>The post <a href="https://www.justkannada.in/former-minister-b-nagendra-pa-arrested/">ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಪಿಎ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕ ಎಂ.ಪಿ ರೇಣುಕಾಚಾರ್ಯ ಆಪ್ತಸಹಾಯಕನ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು.</title>
		<link>https://www.justkannada.in/assault-mla-mp-renukacharyas-pa-admitted-hospital/</link>
		
		<dc:creator><![CDATA[JK Desk]]></dc:creator>
		<pubDate>Tue, 18 Oct 2022 04:46:24 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[admitted]]></category>
		<category><![CDATA[Assault – MLA- MP Renukacharya's]]></category>
		<category><![CDATA[hospital.]]></category>
		<category><![CDATA[PA]]></category>
		<guid isPermaLink="false">https://www.justkannada.in/?p=98257</guid>

					<description><![CDATA[<p>ದಾವಣಗೆರೆ,ಅಕ್ಟೋಬರ್,18,2022(www.justkannada.in):  ದುಷ್ಕರ್ಮಿಗಳು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಿನ್ನೆ ರಾತ್ರಿ 10.30ರ ಸುಮಾರಿಗೆ ಶಾಸಕ ಎಂ.ಪಿ ರೇಣುಕಾಚಾರ್ಯ ಆಪ್ತ ಸಹಾಯಕ ಪ್ರಜ್ವಲ್ ಮೇಲೆ  ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಗಾಯಗೊಂಡಿರುವ ಪ್ರಜ್ವಲ್ ರನ್ನ ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಶಾಸಕ ಎಂ.ಪಿ ರೇಣುಕಾಚಾರ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದು, ದುಷ್ಕರ್ಮಿಗಳನ್ನ ಬಂಧಿಸುವಂತೆ ಪೊಲೀಸರಿಗೆ  ಸೂಚನೆ ನೀಡಿದ್ದಾರೆ. Key words: Assault – MLA- [&#8230;]</p>
<p>The post <a href="https://www.justkannada.in/assault-mla-mp-renukacharyas-pa-admitted-hospital/">ಶಾಸಕ ಎಂ.ಪಿ ರೇಣುಕಾಚಾರ್ಯ ಆಪ್ತಸಹಾಯಕನ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ದಾವಣಗೆರೆ,ಅಕ್ಟೋಬರ್,18,2022(<a href="http://www.justkannada.in">www.justkannada.in</a>):  ದುಷ್ಕರ್ಮಿಗಳು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಿನ್ನೆ ರಾತ್ರಿ 10.30ರ ಸುಮಾರಿಗೆ ಶಾಸಕ ಎಂ.ಪಿ ರೇಣುಕಾಚಾರ್ಯ ಆಪ್ತ ಸಹಾಯಕ ಪ್ರಜ್ವಲ್ ಮೇಲೆ  ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಗಾಯಗೊಂಡಿರುವ ಪ್ರಜ್ವಲ್ ರನ್ನ ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.<img loading="lazy" decoding="async" class="aligncenter size-full wp-image-98261" src="https://www.justkannada.in/wp-content/uploads/2022/10/assult-2.jpg" alt="" width="500" height="250" srcset="https://www.justkannada.in/wp-content/uploads/2022/10/assult-2.jpg 500w, https://www.justkannada.in/wp-content/uploads/2022/10/assult-2-300x150.jpg 300w" sizes="auto, (max-width: 500px) 100vw, 500px" /></p>
<p>ಆಸ್ಪತ್ರೆಗೆ ಶಾಸಕ ಎಂ.ಪಿ ರೇಣುಕಾಚಾರ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದು, ದುಷ್ಕರ್ಮಿಗಳನ್ನ ಬಂಧಿಸುವಂತೆ ಪೊಲೀಸರಿಗೆ  ಸೂಚನೆ ನೀಡಿದ್ದಾರೆ.</p>
<p>Key words: Assault – MLA- MP Renukacharya&#8217;s –PA-admitted &#8211; hospital.</p>
<p>The post <a href="https://www.justkannada.in/assault-mla-mp-renukacharyas-pa-admitted-hospital/">ಶಾಸಕ ಎಂ.ಪಿ ರೇಣುಕಾಚಾರ್ಯ ಆಪ್ತಸಹಾಯಕನ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜ್ಯೋತಿಷಿ ಬಳಿ ಚಿನ್ನಾಭರಣ, ನಗದು ದರೋಡೆ : ಸುಪಾರಿ ನೀಡಿದ್ಧ ಮಹಿಳಾ ಪಿಎ ಅಂಡ್ ಗ್ಯಾಂಗ್ ಬಂಧನ.</title>
		<link>https://www.justkannada.in/jewelery-cash-robbery-jyotishi-pa-gang-arrested/</link>
		
		<dc:creator><![CDATA[JK Desk]]></dc:creator>
		<pubDate>Wed, 13 Jul 2022 05:56:04 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrested]]></category>
		<category><![CDATA[gang]]></category>
		<category><![CDATA[Jewelery – cash-robbery]]></category>
		<category><![CDATA[Jyotishi]]></category>
		<category><![CDATA[PA]]></category>
		<guid isPermaLink="false">https://www.justkannada.in/?p=93204</guid>

					<description><![CDATA[<p>ಬೆಂಗಳೂರು,ಜುಲೈ,13,2022(www.justkannada.in): ಜ್ಯೋತಿಷಿ ಕೈಕಾಲು ಕಟ್ಟಿ ಚಿನ್ನಾಭರಣ ಮತ್ತು ಹಣವನ್ನ ದೋಚಿದ್ಧ ಆರೋಪಿಗಳನ್ನ ಕೆಂಗೇರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜ್ಯೋತಿಷಿ ಪ್ರಮೋದ್ ಮನೆ ದರೋಡೆಗೆ ಸುಪಾರಿ ನೀಡಿದ್ದ ಮೇಘನಾ ಮತ್ತು ದರೋಡೆ ಮಾಡಿದ್ದ ಗ್ಯಾಂಗ್ ಅನ್ನು ಪೊಲೀಸರು ತಮಿಳುನಾಡಿನ ಸೇಲಂನಲ್ಲಿ ಬಂಧಿಸಿ ಕರೆತಂದಿದ್ದಾರೆ. ಮೇಘನಾ ಜ್ಯೋತಿಷಿ  ಪ್ರಮೋದ್ ಪಿಎ ಆಗಿ ಕೆಲಸ ಮಾಡಿಕೊಂಡಿದ್ದಳು. ಈ ಮಧ್ಯೆ ಜ್ಯೋತಿಷಿ ಸಾಲ ನೀಡಿದ ಹಿನ್ನೆಲೆ ಪಿಎ ಮೇಘನಾ ದರೋಡೆಗೆ ಮೂವರಿಗೆ ಸುಪಾರಿ ನೀಡಿದ್ದಳು ಎನ್ನಲಾಗಿದೆ. ಮೇಘನಾ ಜು.10ರಂದು ಜ್ಯೋತಿಷಿ ಜೊತೆ ಕಚೇರಿಯಲ್ಲಿದ್ದಳು. [&#8230;]</p>
<p>The post <a href="https://www.justkannada.in/jewelery-cash-robbery-jyotishi-pa-gang-arrested/">ಜ್ಯೋತಿಷಿ ಬಳಿ ಚಿನ್ನಾಭರಣ, ನಗದು ದರೋಡೆ : ಸುಪಾರಿ ನೀಡಿದ್ಧ ಮಹಿಳಾ ಪಿಎ ಅಂಡ್ ಗ್ಯಾಂಗ್ ಬಂಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,13,2022(www.justkannada.in):</strong> ಜ್ಯೋತಿಷಿ ಕೈಕಾಲು ಕಟ್ಟಿ ಚಿನ್ನಾಭರಣ ಮತ್ತು ಹಣವನ್ನ ದೋಚಿದ್ಧ ಆರೋಪಿಗಳನ್ನ ಕೆಂಗೇರಿ ಠಾಣಾ ಪೊಲೀಸರು ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಜ್ಯೋತಿಷಿ ಪ್ರಮೋದ್ ಮನೆ ದರೋಡೆಗೆ ಸುಪಾರಿ ನೀಡಿದ್ದ ಮೇಘನಾ ಮತ್ತು ದರೋಡೆ ಮಾಡಿದ್ದ ಗ್ಯಾಂಗ್ ಅನ್ನು ಪೊಲೀಸರು ತಮಿಳುನಾಡಿನ ಸೇಲಂನಲ್ಲಿ ಬಂಧಿಸಿ ಕರೆತಂದಿದ್ದಾರೆ. ಮೇಘನಾ ಜ್ಯೋತಿಷಿ  ಪ್ರಮೋದ್ ಪಿಎ ಆಗಿ ಕೆಲಸ ಮಾಡಿಕೊಂಡಿದ್ದಳು.<img loading="lazy" decoding="async" class="aligncenter size-full wp-image-71637" src="https://www.justkannada.in/wp-content/uploads/2021/07/arrest-4.jpg" alt="ganja peddlers arrested by mysore police" width="696" height="391" /></p>
<p>ಈ ಮಧ್ಯೆ ಜ್ಯೋತಿಷಿ ಸಾಲ ನೀಡಿದ ಹಿನ್ನೆಲೆ ಪಿಎ ಮೇಘನಾ ದರೋಡೆಗೆ ಮೂವರಿಗೆ ಸುಪಾರಿ ನೀಡಿದ್ದಳು ಎನ್ನಲಾಗಿದೆ. ಮೇಘನಾ ಜು.10ರಂದು ಜ್ಯೋತಿಷಿ ಜೊತೆ ಕಚೇರಿಯಲ್ಲಿದ್ದಳು. ಈ ವೇಳೆ ಆಕೆ  ಕಚೇರಿಗೆ ಎಂಟ್ರಿ ಕೊಟ್ಟ  ದರೋಡೆಕೋರರು  ಜ್ಯೋತಿಷಿ ಪ್ರಮೋದ್  ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ 250 ಗ್ರಾಂ ಚಿನ್ನಾಭರಣ, 5 ಲಕ್ಷ ನಗದು ದೋಚಿದ್ದರು.ಬಳಿಕ ಬೆಂಗಳೂರಿನ ಮನೆಯೊಂದರಲ್ಲಿ ಚಿನ್ನಾಭರಣ ಬಚ್ಚಿಟ್ಟಿದ್ದರು. ಪೊಲೀಸರು ಬಂದಾಗಲೂ ಏನೂ ಆಗದಂತೆ ಮೇಘನಾ ನಟಿಸಿದ್ದಳು. ಬಳಿಕ ಮೇಘನಾ ಮತ್ತು ಆಕೆ ಟೀಂ ಸೇಲಂಗೆ ಪರಾರಿಯಾಗಿತ್ತು.</p>
<p>ನಾಲ್ವರು ದುಷ್ಕರ್ಮಿಗಳ ಚಲನವಲನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದೀಗ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.</p>
<p>Key words: Jewelery – cash-robbery-Jyotishi-PA &#8211; Gang -Arrested</p>
<p>The post <a href="https://www.justkannada.in/jewelery-cash-robbery-jyotishi-pa-gang-arrested/">ಜ್ಯೋತಿಷಿ ಬಳಿ ಚಿನ್ನಾಭರಣ, ನಗದು ದರೋಡೆ : ಸುಪಾರಿ ನೀಡಿದ್ಧ ಮಹಿಳಾ ಪಿಎ ಅಂಡ್ ಗ್ಯಾಂಗ್ ಬಂಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಎಸ್ ವೈ ಆಪ್ತರ ಮೇಲೆ ಐಟಿ ದಾಳಿಗೆ ಸಿದ್ದರಾಮಯ್ಯ ಕಾರಣ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್.</title>
		<link>https://www.justkannada.in/siddaramaiah-it-attack-bs-yeddyurappa-pa-former-cm-hd-kumaraswamy-mysore/</link>
		
		<dc:creator><![CDATA[JK Desk]]></dc:creator>
		<pubDate>Tue, 12 Oct 2021 06:54:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[attack]]></category>
		<category><![CDATA[BS Yeddyurappa]]></category>
		<category><![CDATA[Former CM]]></category>
		<category><![CDATA[HD Kumaraswamy]]></category>
		<category><![CDATA[IT]]></category>
		<category><![CDATA[Mysore.]]></category>
		<category><![CDATA[PA]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=77778</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,12,2021(www.justkannada.in): ಬಿ.ಎಸ್ ಯಡಿಯೂರಪ್ಪ ಆಪ್ತರ ಮೇಲೆ ಐಟಿ ದಾಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೊಸಬಾಂಬ್ ಸಿಡಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ ಐಟಿ ರೇಡ್‌ ಗೆ ಕಾರಣ. ಸಿದ್ದರಾಮಯ್ಯ ಪವರ್‌ ಗಾಗಿ ಏನು ಬೇಕಾದರೂ ಮಾಡುತ್ತಾರೆ. ಬಿಎಸ್  ಯಡಿಯೂರಪ್ಪ ಭೇಟಿ ಸಹ ಅದರ ಭಾಗವಾಗಿದೆ. ಹೇಗಾದರೂ ಸರಿ ಸಿದ್ದರಾಮಯ್ಯಗೆ ಅಧಿಕಾರ ಬೇಕು. ಈ [&#8230;]</p>
<p>The post <a href="https://www.justkannada.in/siddaramaiah-it-attack-bs-yeddyurappa-pa-former-cm-hd-kumaraswamy-mysore/">ಬಿಎಸ್ ವೈ ಆಪ್ತರ ಮೇಲೆ ಐಟಿ ದಾಳಿಗೆ ಸಿದ್ದರಾಮಯ್ಯ ಕಾರಣ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,12,2021(<a href="https://www.justkannada.in">www.justkannada.in</a>):</strong> ಬಿ.ಎಸ್ ಯಡಿಯೂರಪ್ಪ ಆಪ್ತರ ಮೇಲೆ ಐಟಿ ದಾಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೊಸಬಾಂಬ್ ಸಿಡಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ ಐಟಿ ರೇಡ್‌ ಗೆ ಕಾರಣ. ಸಿದ್ದರಾಮಯ್ಯ ಪವರ್‌ ಗಾಗಿ ಏನು ಬೇಕಾದರೂ ಮಾಡುತ್ತಾರೆ. ಬಿಎಸ್  ಯಡಿಯೂರಪ್ಪ ಭೇಟಿ ಸಹ ಅದರ ಭಾಗವಾಗಿದೆ. ಹೇಗಾದರೂ ಸರಿ ಸಿದ್ದರಾಮಯ್ಯಗೆ ಅಧಿಕಾರ ಬೇಕು. ಈ ಭೇಟಿ ಬಗ್ಗೆ ಕೇಂದ್ರಕ್ಕೂ ಮಾಹಿತಿ ಸಿಕ್ಕಿದೆ. ಅದಕ್ಕಾಗಿ ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ ನಡೆಸಿದ್ದಾರೆ. ಐಟಿ ದಾಳಿ ಹಿಂದೆ  ಸ್ಪಷ್ಟವಾಗಿ ರಾಜಕೀಯ ಉದ್ದೇಶ ಇದೆ. ಇದರ ಬಗ್ಗೆ ಯಾವುದೇ ಅನುಮಾನ ಇಲ್ಲ ಎಂದು ಗಂಭೀರ ಆರೋಪ ಮಾಡಿದರು.</p>
<p>ಸಿಂಧಗಿ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಅಲ್ಲಿ ಕಾಂಗ್ರೆಸ್ ಪಕ್ಷ ಲೆಕ್ಕಕ್ಕೆ ಇಲ್ಲ. ಅಲ್ಲಿ ಕಾಂಗ್ರೆಸ್ ಯಾವಾಗಲೂ ಮೂರನೇ ಸ್ಥಾನದಲ್ಲಿದೆ. ಅಲ್ಲೇನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಪೈಪೋಟಿ. ನಾವು ಯೋಚನೆ ಮಾಡಿ ಅಭ್ಯರ್ಥಿ ಹಾಕಿದ್ದೇವೆ. ಸಿದ್ದರಾಮಯ್ಯಗೆ ಪಾಠ ಕಲಿಸಲು ಈ ಅಭ್ಯರ್ಥಿ ಹಾಕಿದ್ದೇವೆ. ಸಿದ್ದರಾಮಯ್ಯ ಯಾವ ದೊಣ್ಣೆನಾಯಕ ಅಂತಾ ಅವರು ಹೇಳಿದ ಅಭ್ಯರ್ಥಿ ಹಾಕಬೇಕು. ಎರಡು ಕ್ಷೇತ್ರದಲ್ಲಿ ಜೆಡಿಎಸ್ ಗಂಭೀರವಾಗಿ ಸ್ಪರ್ಧೆ ಮಾಡಲಿದೆ ಎಂದು ಹೆಚ್,ಡಿ ಕುಮಾರಸ್ವಾಮಿ ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Siddaramaiah –IT &#8211; attack –BS yeddyurappa-PA-Former CM -HD Kumaraswamy-mysore</p>
<p>ENGLISH SUMMARY&#8230;</p>
<p>Siddaramaiah is the reason for IT raid on BSY&#8217;s aide: Former CM HDK explodes new bomb<br />
Bengaluru, October 12, 2021 (www.justkannada.in): Former Chief Minister H.D. Kumaraswamy has alleged that the former Chief Minister Siddaramaiah is the reason for the recent Income Tax Department raid on the house of one of the former Chief Minister B.S. Yeddyurappa&#8217;s close aide.<br />
Speaking in Mysuru today he said that the reason behind the raid is because Siddaramaiah visited Yedyurappa. &#8220;Siddaramaiah will do anything for power. His visiting Yedyurappa is also a part of this game. He is so hungry for power that he will do anything to get it. Even the center has collected information about this. Hence, they conducted the raid in order to control Yedyurappa. Political purpose is clearly visible behind this raid, there is no doubt in it,&#8221; he alleged.<img loading="lazy" decoding="async" class="aligncenter size-full wp-image-77797" src="https://www.justkannada.in/wp-content/uploads/2021/10/d0e32dcc-356f-42a5-9fad-8c8b14bd8677.jpg" alt="" width="1280" height="960" /><br />
In his response to the Sindhagi byelections, H.D.Kumaraswamy said the Congress party is not to be considered at all. &#8220;Congress is always in the third place in that constituency. It is a direct fight between JDS and BJP. We have fielded the candidate after thinking a lot. Yes, we have fielded this candidate in order to teach Siddaramaiah a lesson. Why should we field a candidate from our party as per his wish? who is he? JDS is going to give a tough fight in both the constituencies,&#8221; he added.<br />
Keywords: Former Chief Minister H.D. Kumaraswamy/ IT raid/ BSY&#8217;s aide/ Siddaramaiah reason</p>
<p>The post <a href="https://www.justkannada.in/siddaramaiah-it-attack-bs-yeddyurappa-pa-former-cm-hd-kumaraswamy-mysore/">ಬಿಎಸ್ ವೈ ಆಪ್ತರ ಮೇಲೆ ಐಟಿ ದಾಳಿಗೆ ಸಿದ್ದರಾಮಯ್ಯ ಕಾರಣ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಎಸ್ ವೈ ಆಪ್ತನ ಮನೆ ಮೇಲೆ ಐಟಿ ದಾಳಿ ವಿಚಾರ: ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ..?</title>
		<link>https://www.justkannada.in/it-attack-bsys-pa-minister-ks-eshwarappa/</link>
		
		<dc:creator><![CDATA[JK Desk]]></dc:creator>
		<pubDate>Fri, 08 Oct 2021 05:35:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BSY's]]></category>
		<category><![CDATA[IT attack]]></category>
		<category><![CDATA[KS Eshwarappa]]></category>
		<category><![CDATA[minister]]></category>
		<category><![CDATA[PA]]></category>
		<guid isPermaLink="false">https://www.justkannada.in/?p=77475</guid>

					<description><![CDATA[<p>ಬಾಗಲಕೋಟೆ,ಅಕ್ಟೋಬರ್,8,2021(www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತನ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಕೆ.ಎಸ್ ಈಶ್ವರಪ್ಪ, ತಪ್ಪು ಯಾರೇ ಮಾಡಿದ್ರೂ ತಪ್ಪೆ. ತಪ್ಪು ಮಾಡಿದ್ದರೇ ಶಿಕ್ಷೆ ಅನುಭವಿಸುತ್ತಾರೆ. ತಪ್ಪು ಮಾಡಿಲ್ಲ ಅಂದ್ರೆ ಹೊರ ಬರುತ್ತಾರೆ ಎಂದಿದ್ದಾರೆ. ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಬಿಎಸ್ ವೈ ಅವರೇ ನನ್ನ ಆಪ್ತ ಎಂದಿದ್ದಾರೆ. ದಾಳಿ ಆಗಿದೆ ಅಂದ್ರೆ ತಪ್ಪು ಮಾಡಿದ್ದಾರೆ ಅಂತಾ ಅಲ್ಲ. ಬಿಎಸ್ ವೈ ಬಗ್ಗೆ ಅನುಮಾನ [&#8230;]</p>
<p>The post <a href="https://www.justkannada.in/it-attack-bsys-pa-minister-ks-eshwarappa/">ಬಿಎಸ್ ವೈ ಆಪ್ತನ ಮನೆ ಮೇಲೆ ಐಟಿ ದಾಳಿ ವಿಚಾರ: ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಅಕ್ಟೋಬರ್,8,2021(<a href="https://www.justkannada.in">www.justkannada.in</a>):</strong> ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತನ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಕೆ.ಎಸ್ ಈಶ್ವರಪ್ಪ, ತಪ್ಪು ಯಾರೇ ಮಾಡಿದ್ರೂ ತಪ್ಪೆ. ತಪ್ಪು ಮಾಡಿದ್ದರೇ ಶಿಕ್ಷೆ ಅನುಭವಿಸುತ್ತಾರೆ. ತಪ್ಪು ಮಾಡಿಲ್ಲ ಅಂದ್ರೆ ಹೊರ ಬರುತ್ತಾರೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಬಿಎಸ್ ವೈ ಅವರೇ ನನ್ನ ಆಪ್ತ ಎಂದಿದ್ದಾರೆ. ದಾಳಿ ಆಗಿದೆ ಅಂದ್ರೆ ತಪ್ಪು ಮಾಡಿದ್ದಾರೆ ಅಂತಾ ಅಲ್ಲ. ಬಿಎಸ್ ವೈ ಬಗ್ಗೆ ಅನುಮಾನ ಪಡೋದು ಸರಿಯಲ್ಲ ಎಂದರು.</p>
<p>ಕಾಂಗ್ರೆಸ್  ನಾಯಕರನ್ನ ಮಾತ್ರ ಮಾತ್ರ ಗುರಿಯಾಗಿಸಿ ಐಟಿ ದಾಳಿ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ಮೇಲಷ್ಟೇ ಐಟಿ ದಾಳಿ ಮಾಡ್ತಾರೆ ಎಂದಿದ್ರು. ಈಗ್ಯಾಗೆ ಮಾತನಾಡುತ್ತಿಲ್ಲ. ಯಾರೇ ಆದ್ರೂ ತಪ್ಪು ಮಾಡಿದ್ರೆ ಕ್ರಮ ಕೈಗೊಳ್ಥಾರೆ ಇಲ್ಲಾಂದ್ರೆ ಇಲ್ಲ. ಯಾರ ಮೇಲೆ ಅನುಮಾನ ಬರುತ್ತೋ ಅವರ ಮೇಲೆ ದಾಳಿ ಮಾಡುತ್ತಾರೆ. ಇದಕ್ಕೆ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿ ದಾಳಿ ಎನ್ನೋದು ಸರಿಯಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: IT attack &#8211; BSY&#8217;s- PA- Minister- KS Eshwarappa</p>
<p>ENGLISH SUMMARY&#8230;</p>
<p>IT raid on BSY&#8217;s aide: Minister K.S. Eshwarappa&#8217;s response<br />
Bagalkot, October 8, 2021 (www.justkannada.in): In his response to the IT raid on one of the aides of former Chief Minister B.S. Yeddyurappa, the Rural Development, and Panchayat Raj Minister K.S. Eshwarappa today expressed his view that whoever has committed a mistake shall face punishment. If they have not done anything wrong, they will come out clean.<br />
Speaking to the presspersons in Bagalkot today, he said, &#8220;BSY himself has agreed that the person whose house has been raided is one of his close aides. A raid doesn&#8217;t confirm that he has committed a mistake. It is wrong to suspect BSY.&#8221;<img loading="lazy" decoding="async" class="aligncenter size-full wp-image-68780" src="https://www.justkannada.in/wp-content/uploads/2021/06/minister-kse.jpg" alt="" width="770" height="433" /><br />
In his reply to a question by the scribes about the earlier allegations that the Govt. of India is targeting only Congress party leaders, Eshwarappa said, &#8220;Yes the Congress leaders always used to blame that only their party leaders are being targeted. Why are they keeping quiet now? It proves that the Govt. of India or ED is not biased. They will raid whomever they suspect. The Congress leaders should apologize to the people of the state for their earlier allegations.&#8221;<br />
Keywords: Minister K.S. Eshwarappa/ former CM BSY/ aide/ IT raid</p>
<p>The post <a href="https://www.justkannada.in/it-attack-bsys-pa-minister-ks-eshwarappa/">ಬಿಎಸ್ ವೈ ಆಪ್ತನ ಮನೆ ಮೇಲೆ ಐಟಿ ದಾಳಿ ವಿಚಾರ: ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾಜಿ ಸಿಎಂ ಬಿಎಸ್ ವೈ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ.</title>
		<link>https://www.justkannada.in/it-shock-former-cm-bs-yeddyurappa-pa/</link>
		
		<dc:creator><![CDATA[JK Desk]]></dc:creator>
		<pubDate>Thu, 07 Oct 2021 05:53:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BS Yeddyurappa]]></category>
		<category><![CDATA[Former CM]]></category>
		<category><![CDATA[IT]]></category>
		<category><![CDATA[PA]]></category>
		<category><![CDATA[shock]]></category>
		<guid isPermaLink="false">https://www.justkannada.in/?p=77407</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,7,2021(www.justkannada.in): ಮಾಜಿ  ಸಿಎಂ  ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಹಾಯಕ ಉಮೇಶ್ ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು  ಇಂದು ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಭಾಷ್ಯಂ ಸರ್ಕಲ್‌ ನಲ್ಲಿರುವ ಬಿಎಸ್‌ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮತ್ತು ಕಚೇರಿ ಸೇರಿ 4 ಕಡೆಗಳಲ್ಲಿ ಐಟಿ ದಾಳಿ ನಡೆದಿದೆ. ಉಮೇಶ್ ಅವರು ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮೂವರಿಗೂ  ಆಪ್ತ [&#8230;]</p>
<p>The post <a href="https://www.justkannada.in/it-shock-former-cm-bs-yeddyurappa-pa/">ಮಾಜಿ ಸಿಎಂ ಬಿಎಸ್ ವೈ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,7,2021(<a href="https://www.justkannada.in">www.justkannada.in</a>):</strong> ಮಾಜಿ  ಸಿಎಂ  ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಹಾಯಕ ಉಮೇಶ್ ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು  ಇಂದು ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. <img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಬೆಂಗಳೂರಿನ ಭಾಷ್ಯಂ ಸರ್ಕಲ್‌ ನಲ್ಲಿರುವ ಬಿಎಸ್‌ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮತ್ತು ಕಚೇರಿ ಸೇರಿ 4 ಕಡೆಗಳಲ್ಲಿ ಐಟಿ ದಾಳಿ ನಡೆದಿದೆ. ಉಮೇಶ್ ಅವರು ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮೂವರಿಗೂ  ಆಪ್ತ ಸಹಾಯಕನ ರೀತಿ ರೀತಿ ಕೆಲಸ ಮಾಡುತ್ತಿದ್ದರು.<img loading="lazy" decoding="async" class="aligncenter size-full wp-image-77408" src="https://www.justkannada.in/wp-content/uploads/2021/10/it.jpg" alt="" width="696" height="490" /></p>
<p>ಬಿವೈ ರಾಘವೇಂದ್ರ ಬೆಂಗಳೂರಿಗೆ ಬಂದಾಗ ರಾಘವೇಂದ್ರ ಅವರ ಕೆಲಸಗಳ ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದೆ. ಮೊದಲು ಬಿಎಂಟಿಸಿ ನೌಕರರಾಗಿದ್ದ ಉಮೇಶ್ ನಂತರ 2008ರಲ್ಲಿ ಬಿಎಸ್ ವೈ ಅವರ ಪಿಎ ಆಗಿ ಕೆಲಸ ನಿರ್ವಹಿಸಿದ್ದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>&nbsp;</p>
<p>Key words: IT -Shock –former CM-BS yeddyurappa-PA</p>
<p>The post <a href="https://www.justkannada.in/it-shock-former-cm-bs-yeddyurappa-pa/">ಮಾಜಿ ಸಿಎಂ ಬಿಎಸ್ ವೈ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಂಚನೆ ಆರೋಪದಲ್ಲಿ ಬಂಧನವಾಗಿದ್ಧ ಸಚಿವ ಶ್ರೀರಾಮುಲು ಅವರ ಪಿಎ ರಾಜಣ್ಣ ಬಿಡುಗಡೆ.</title>
		<link>https://www.justkannada.in/minister-sriramulu-pa-rajanna-release-ccb/</link>
		
		<dc:creator><![CDATA[JK Desk]]></dc:creator>
		<pubDate>Fri, 02 Jul 2021 07:27:23 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[CCB]]></category>
		<category><![CDATA[minister]]></category>
		<category><![CDATA[PA]]></category>
		<category><![CDATA[rajanna]]></category>
		<category><![CDATA[release]]></category>
		<category><![CDATA[Sriramulu]]></category>
		<guid isPermaLink="false">https://www.justkannada.in/?p=69327</guid>

					<description><![CDATA[<p>ಬೆಂಗಳೂರು,ಜುಲೈ,2,2021(www.justkannada.in):  ವಂಚನೆ ಆರೋಪದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿತರಾಗಿ ವಿಚಾರಣೆ ಎದುರಿಸಿದ್ಧ ಸಚಿವ ಶ್ರೀರಾಮುಲು ಅವರ ಪಿಎ ರಾಜಣ್ಣ ಅವರನ್ನ ಬಿಡುಗಡೆ ಮಾಡಲಾಗಿದೆ. ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ವಿರುದ್ಧ ಸಿಎಂ ಬಿಎಸ್ ವೈ ಪುತ್ರ ಬಿವೈ ವಿಜಯೇಂದ್ರ ಮತ್ತು ಸಚಿವ ಶ್ರೀರಾಮುಲು ಹೆಸರು ಬಳಸಿ ವಂಚನೆ ಮಾಡಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಬಿವೈ ವಿಜಯೇಂದ್ರ ದೂರು ನೀಡಿದ್ದರು. ಬಳಿಕ ಸಚಿವರ ಮನೆಯಲ್ಲೇ ನಿನ್ನೆ ರಾತ್ರಿ ರಾಜಣ್ಣರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಅಡುಗೋಡಿಯಲ್ಲಿರುವ [&#8230;]</p>
<p>The post <a href="https://www.justkannada.in/minister-sriramulu-pa-rajanna-release-ccb/">ವಂಚನೆ ಆರೋಪದಲ್ಲಿ ಬಂಧನವಾಗಿದ್ಧ ಸಚಿವ ಶ್ರೀರಾಮುಲು ಅವರ ಪಿಎ ರಾಜಣ್ಣ ಬಿಡುಗಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,2,2021(<a href="https://www.justkannada.in">www.justkannada.in</a>):</strong>  ವಂಚನೆ ಆರೋಪದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿತರಾಗಿ ವಿಚಾರಣೆ ಎದುರಿಸಿದ್ಧ ಸಚಿವ ಶ್ರೀರಾಮುಲು ಅವರ ಪಿಎ ರಾಜಣ್ಣ ಅವರನ್ನ ಬಿಡುಗಡೆ ಮಾಡಲಾಗಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ವಿರುದ್ಧ ಸಿಎಂ ಬಿಎಸ್ ವೈ ಪುತ್ರ ಬಿವೈ ವಿಜಯೇಂದ್ರ ಮತ್ತು ಸಚಿವ ಶ್ರೀರಾಮುಲು ಹೆಸರು ಬಳಸಿ ವಂಚನೆ ಮಾಡಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಬಿವೈ ವಿಜಯೇಂದ್ರ ದೂರು ನೀಡಿದ್ದರು. ಬಳಿಕ ಸಚಿವರ ಮನೆಯಲ್ಲೇ ನಿನ್ನೆ ರಾತ್ರಿ ರಾಜಣ್ಣರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದರು.</p>
<p>ಅಡುಗೋಡಿಯಲ್ಲಿರುವ ಟೆಕ್ನಿಕಲ್ ಸೆಲ್ ನಲ್ಲಿ ರಾಜಣ್ಣರನ್ನ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದು ರಾಜಣ್ಣರನ್ನ ಇದೀಗ ರಿಲೀಸ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-69328" src="https://www.justkannada.in/wp-content/uploads/2021/07/pa.jpg" alt="" width="299" height="170" /></p>
<p>ರಾಜಣ್ಣ ಮಾತನಾಡಿದ್ದಾರೆಂಬ ವಿಡಿಯೋ ಸಿಸಿಬಿಗೆ ಲಭ್ಯವಾಗಿದ್ದು ಈ ಹಿನ್ನೆಲೆಯಲ್ಲಿ ವಿಚಾರಣೆ ವೇಳೆ ರಾಜಣ್ಣರ ವಾಯ್ಸ್ ಸ್ಯಾಂಪಲ್ ಸಂಗ್ರಹಿಸಿ ಎಫ್ ಎಸ್ ಎಲ್ ಗೆ ರವಾನಿಸಿದ್ದಾರೆ. ಹಾಗೆಯೇ ಮುಂದಿನ ವಿಚಾರಣೆಗೆ ಹಾಜರಾಗುವಂತೆ ರಾಜಣ್ಣರಿಗೆ ಸಿಸಿಬಿ ಸೂಚನೆ ನೀಡಿದೆ.</p>
<p>Key words:  minister- Sriramulu- PA-Rajanna-release-CCB</p>
<p>The post <a href="https://www.justkannada.in/minister-sriramulu-pa-rajanna-release-ccb/">ವಂಚನೆ ಆರೋಪದಲ್ಲಿ ಬಂಧನವಾಗಿದ್ಧ ಸಚಿವ ಶ್ರೀರಾಮುಲು ಅವರ ಪಿಎ ರಾಜಣ್ಣ ಬಿಡುಗಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವ ಶ್ರೀರಾಮುಲು ಪಿಎ ಬಂಧನ ವಿಚಾರ: ಸ್ಪಷ್ಟನೆ ನೀಡಿದ ಬಿ.ವೈ ವಿಜಯೇಂದ್ರ.</title>
		<link>https://www.justkannada.in/arrest-minister-sriramulu-pa-by-vijayendra-clarified/</link>
		
		<dc:creator><![CDATA[JK Desk]]></dc:creator>
		<pubDate>Fri, 02 Jul 2021 06:27:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[arrest]]></category>
		<category><![CDATA[BY Vijayendra]]></category>
		<category><![CDATA[clarified]]></category>
		<category><![CDATA[minister]]></category>
		<category><![CDATA[PA]]></category>
		<category><![CDATA[Sriramulu]]></category>
		<guid isPermaLink="false">https://www.justkannada.in/?p=69320</guid>

					<description><![CDATA[<p>ಬೆಂಗಳೂರು,ಜುಲೈ,2,2021(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಮತ್ತು ಸಚಿವ ಶ್ರೀರಾಮುಲು ಹೆಸರು ಹೇಳಿಕೊಂಡು ವಂಚನೆ ಮಾಡಿದ ಆರೋಪದ ಮೇಲೆ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಅವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಎಂ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ದೂರಿನ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ರಾಜಣ್ಣ ಅವರನ್ನ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಬಿವೈ ವಿಜಯೇಂದ್ರ, ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ [&#8230;]</p>
<p>The post <a href="https://www.justkannada.in/arrest-minister-sriramulu-pa-by-vijayendra-clarified/">ಸಚಿವ ಶ್ರೀರಾಮುಲು ಪಿಎ ಬಂಧನ ವಿಚಾರ: ಸ್ಪಷ್ಟನೆ ನೀಡಿದ ಬಿ.ವೈ ವಿಜಯೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,2,2021(<a href="https://www.justkannada.in">www.justkannada.in</a>): </strong> ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಮತ್ತು ಸಚಿವ ಶ್ರೀರಾಮುಲು ಹೆಸರು ಹೇಳಿಕೊಂಡು ವಂಚನೆ ಮಾಡಿದ ಆರೋಪದ ಮೇಲೆ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಅವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>
<figure id="attachment_69322" aria-describedby="caption-attachment-69322" style="width: 300px" class="wp-caption aligncenter"><img loading="lazy" decoding="async" class="size-medium wp-image-69322" src="https://www.justkannada.in/wp-content/uploads/2021/07/c5e18e58165b1919556db2b0ae5c979fb963ea47c25ed7c91f148552113d0beb-300x185.jpg" alt="" width="300" height="185" /><figcaption id="caption-attachment-69322" class="wp-caption-text">ಸಚಿವ ಶ್ರೀ ರಾಮುಲು ಪಿಎ ರಾಜಣ್ಣ.</figcaption></figure>
<p>ಸಿಎಂ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ದೂರಿನ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ರಾಜಣ್ಣ ಅವರನ್ನ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಬಿವೈ ವಿಜಯೇಂದ್ರ, ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ ಎಂದಿದ್ದಾರೆ.</p>
<p>ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ. ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ ಎಂದು ಬಿವೈ ವಿಜಯೇಂದ್ರ ತಿಳಿಸಿದ್ದಾರೆ.</p>
<p>ENGLISH SUMMARY&#8230;</p>
<p>Row over arrest of Sriramulu&#8217;s PA: B Y Vijendra clarifies<br />
Bengaluru, July 02, 2021 (www.justkannada.in): The CCB police have held Minister Sriramulu&#8217;s personal assistant Rajanna, on charges of cheating many people by mentioning CM B.S. Yedyurappa&#8217;s son B.Y. Vijendra&#8217;s name.<br />
The CCB police have arrested Rajanna, following a complaint registered by the CM&#8217;s son B.Y. Vijendra. In his tweet B.Y. Vijendra has stated, &#8220;While in public life we cannot suspect anyone who asks us help, we also cannot be careless. The damage will be more in cases where people cheat by misusing our name. It will also serve as an anti-propaganda tool for enemies.&#8221;<img loading="lazy" decoding="async" class="aligncenter size-medium wp-image-69321" src="https://www.justkannada.in/wp-content/uploads/2021/07/by-vijyendra-300x150.jpg" alt="" width="300" height="150" /><br />
&#8220;I have registered a complaint inevitably to prevent people from getting cheated and for my protection. Hence, the police have initiated action. Society should be careful about such persons who cheat in the name of leaders,&#8221; his tweet read.<br />
Keywords: B.Y. Vijendra/ Sriraumul&#8217;s PA/ arrested by police/ tweet</p>
<p>Key words: Arrest -Minister –Sriramulu- PA-BY Vijayendra- clarified.</p>
<p>The post <a href="https://www.justkannada.in/arrest-minister-sriramulu-pa-by-vijayendra-clarified/">ಸಚಿವ ಶ್ರೀರಾಮುಲು ಪಿಎ ಬಂಧನ ವಿಚಾರ: ಸ್ಪಷ್ಟನೆ ನೀಡಿದ ಬಿ.ವೈ ವಿಜಯೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿ.ಜೆ ಹಳ್ಳಿ, ಕೆ.ಜಿಹಳ್ಳಿ ಗಲಭೆ ಪ್ರಕರಣ: ಕಾರ್ಪೋರೇಟರ್ ಸಂಪತ್ ರಾಜ್ ಅವರ ಪಿಎ ಬಂಧನ&#8230;</title>
		<link>https://www.justkannada.in/dj-halli-kg-halli-riot-case-arrest-corporator-sampath-raj-pa/</link>
		
		<dc:creator><![CDATA[JK Desk]]></dc:creator>
		<pubDate>Tue, 18 Aug 2020 07:12:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[arrest]]></category>
		<category><![CDATA[Corporator]]></category>
		<category><![CDATA[DJ halli- KG halli]]></category>
		<category><![CDATA[PA]]></category>
		<category><![CDATA[riot case]]></category>
		<category><![CDATA[Sampath Raj]]></category>
		<guid isPermaLink="false">https://www.justkannada.in/?p=35050</guid>

					<description><![CDATA[<p>ಬೆಂಗಳೂರು,ಆ,18,2020(www.justkannada.in):  ಬೆಂಗಳೂರಿನ ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೋರೇಟರ್ ಸಂಪತ್ ರಾಜ್ ಅವರ ಪಿಎ ಅರುಣ್ ಎಂಬುವವರನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಲಭೆ ಪ್ರಕರಣದ ಆರೋಪಿಗಳ ಜತೆ  ಕಾರ್ಪೋರೇಟರ್ ಸಂಪತ್ ರಾಜ್ ಅವರ ಪಿಎ ಅರುಣ್ ಸಂಪರ್ಕದಲ್ಲಿದ್ದರು ಎನ್ನಲಾಗಿದ್ದು ಈ ಹಿನ್ನೆಲೆ ಸಿಸಿಬಿ ಪೊಲೀಸರು ಅರುಣ್ ನನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟೀಸ್  ನೀಡಿದ್ದ ಹಿನ್ನೆಲೆ ಇಂದು ಇಬ್ಬರು ಕಾರ್ಪೋರೇಟರ್ ಗಳಾದ ಸಂಪತ್ ರಾಜ್ ಮತ್ತು [&#8230;]</p>
<p>The post <a href="https://www.justkannada.in/dj-halli-kg-halli-riot-case-arrest-corporator-sampath-raj-pa/">ಡಿ.ಜೆ ಹಳ್ಳಿ, ಕೆ.ಜಿಹಳ್ಳಿ ಗಲಭೆ ಪ್ರಕರಣ: ಕಾರ್ಪೋರೇಟರ್ ಸಂಪತ್ ರಾಜ್ ಅವರ ಪಿಎ ಬಂಧನ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಆ,18,2020(<a href="https://www.justkannada.in">www.justkannada.in</a>):  ಬೆಂಗಳೂರಿನ ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೋರೇಟರ್ ಸಂಪತ್ ರಾಜ್ ಅವರ ಪಿಎ ಅರುಣ್ ಎಂಬುವವರನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಗಲಭೆ ಪ್ರಕರಣದ ಆರೋಪಿಗಳ ಜತೆ  ಕಾರ್ಪೋರೇಟರ್ ಸಂಪತ್ ರಾಜ್ ಅವರ ಪಿಎ ಅರುಣ್ ಸಂಪರ್ಕದಲ್ಲಿದ್ದರು ಎನ್ನಲಾಗಿದ್ದು ಈ ಹಿನ್ನೆಲೆ ಸಿಸಿಬಿ ಪೊಲೀಸರು ಅರುಣ್ ನನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟೀಸ್  ನೀಡಿದ್ದ ಹಿನ್ನೆಲೆ ಇಂದು ಇಬ್ಬರು ಕಾರ್ಪೋರೇಟರ್ ಗಳಾದ ಸಂಪತ್ ರಾಜ್ ಮತ್ತು ಜಾಕೀರ್ ವಿಚಾರಣೆಗೆ ಹಾಜರಾಗಿದ್ದಾರೆ.<img loading="lazy" decoding="async" class="aligncenter size-medium wp-image-35051" src="https://www.justkannada.in/wp-content/uploads/2020/08/pa-300x151.png" alt="dj-halli-kg-halli-riot-case-arrest-corporator-sampath-raj-pa" width="300" height="151" /></p>
<p>ಸಿಸಿಬಿ ಕಚೇರಿಯಲ್ಲಿ ಇಬ್ಬರು ಕಾರ್ಪೋರೇಟರ್ ಗಳನ್ನ ಪ್ರತ್ಯೇಕವಾಗಿ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಅರುಣ್ ಸಂಪತ್ ರಾಜ್ ಅವರ ಸಂಬಂಧಿ ಎಂದು ಹೇಳಲಾಗುತ್ತಿದೆ.</p>
<p>Key words: DJ halli- Kg halli- riot case-arrest – Corporator- Sampath Raj- PA</p>
<p>The post <a href="https://www.justkannada.in/dj-halli-kg-halli-riot-case-arrest-corporator-sampath-raj-pa/">ಡಿ.ಜೆ ಹಳ್ಳಿ, ಕೆ.ಜಿಹಳ್ಳಿ ಗಲಭೆ ಪ್ರಕರಣ: ಕಾರ್ಪೋರೇಟರ್ ಸಂಪತ್ ರಾಜ್ ಅವರ ಪಿಎ ಬಂಧನ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
