<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>pain Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/pain/feed/" rel="self" type="application/rss+xml" />
	<link>https://www.justkannada.in/tag/pain/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 02 Jul 2024 05:07:07 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>pain Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/pain/</link>
	<width>32</width>
	<height>32</height>
</image> 
	<item>
		<title>ಪುತ್ರನ ಅಗಲಿಕೆ ನೋವು ತಾಳಲಾರದೆ ತಾಯಿ ಆತ್ಮಹತ್ಯೆ</title>
		<link>https://www.justkannada.in/mysore-pain-son-death-mother-suicide/</link>
		
		<dc:creator><![CDATA[prashanth]]></dc:creator>
		<pubDate>Tue, 02 Jul 2024 05:01:13 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[death]]></category>
		<category><![CDATA[Mother]]></category>
		<category><![CDATA[Mysore.]]></category>
		<category><![CDATA[pain]]></category>
		<category><![CDATA[son]]></category>
		<category><![CDATA[suicide.]]></category>
		<guid isPermaLink="false">https://www.justkannada.in/?p=125763</guid>

					<description><![CDATA[<p>ಮೈಸೂರು,ಜುಲೈ,2,2024 (www.justkannada.in): ಪುತ್ರನ ಅಗಲಿಕೆ ನೋವು ತಾಳಲಾರದೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ. ಭಾಗ್ಯಮ್ಮ (46) ಪುತ್ರನ ಅಗಲಿಕೆ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ಮನೆಯಲ್ಲಿ ಭಾಗ್ಯಮ್ಮ ನೇಣಿಗೆ ಶರಣಾಗಿದ್ದಾರೆ. ಜೂನ್ 9 ರಂದು  ಪುತ್ರ ಅಭಿಷೇಕ್ ನನ್ನು ಭಾಗ್ಯಮ್ಮ ಅವರ ಅಳಿಯ ರವಿಚಂದ್ರನ್  ಕೊಲೆ ಮಾಡಿದ್ದನು. ಕುವೆಂಪುನಗರದಲ್ಲಿ ಹತ್ಯೆ ನಡೆದಿತ್ತು. ಅಳಿಯ ರವಿಚಂದ್ರನ್ ವರದಕ್ಷಿಣೆಗೆ ಪೀಡಿಸಿ ಪತ್ನಿಗೆ ಹಲ್ಲೆ ಮಾಡಿದ್ದನು. ಹೀಗಾಗಿ  ತನ್ನ ತಂಗಿಗೆ ಹಲ್ಲೆ  ಮಾಡಿದ ಹಿನ್ನೆಲೆ ಜಗಳ [&#8230;]</p>
<p>The post <a href="https://www.justkannada.in/mysore-pain-son-death-mother-suicide/">ಪುತ್ರನ ಅಗಲಿಕೆ ನೋವು ತಾಳಲಾರದೆ ತಾಯಿ ಆತ್ಮಹತ್ಯೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,2,2024 (<a href="http://www.justkannada.in">www.justkannada.in</a>):</strong> ಪುತ್ರನ ಅಗಲಿಕೆ ನೋವು ತಾಳಲಾರದೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಭಾಗ್ಯಮ್ಮ (46) ಪುತ್ರನ ಅಗಲಿಕೆ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ಮನೆಯಲ್ಲಿ ಭಾಗ್ಯಮ್ಮ ನೇಣಿಗೆ ಶರಣಾಗಿದ್ದಾರೆ. ಜೂನ್ 9 ರಂದು  ಪುತ್ರ ಅಭಿಷೇಕ್ ನನ್ನು ಭಾಗ್ಯಮ್ಮ ಅವರ ಅಳಿಯ ರವಿಚಂದ್ರನ್  ಕೊಲೆ ಮಾಡಿದ್ದನು. ಕುವೆಂಪುನಗರದಲ್ಲಿ ಹತ್ಯೆ ನಡೆದಿತ್ತು.</p>
<p>ಅಳಿಯ ರವಿಚಂದ್ರನ್ ವರದಕ್ಷಿಣೆಗೆ ಪೀಡಿಸಿ ಪತ್ನಿಗೆ ಹಲ್ಲೆ ಮಾಡಿದ್ದನು. ಹೀಗಾಗಿ  ತನ್ನ ತಂಗಿಗೆ ಹಲ್ಲೆ  ಮಾಡಿದ ಹಿನ್ನೆಲೆ ಜಗಳ ಬಿಡಿಸಲು ಅಭಿಷೇಕ್  ಹೋಗಿದ್ದನು. ಈ ವೇಳೆ ಭಾವ ರವಿಚಂದ್ರ  ಚಾಕು ಇರಿದು ಅಭಿಷೇಕ್ ನನ್ನು ಹತ್ಯೆ ಮಾಡಿದ್ದನು.<img decoding="async" class="aligncenter size-full wp-image-106375" src="https://www.justkannada.in/wp-content/uploads/2023/04/succide.jpg" alt="" width="500" height="281" srcset="https://www.justkannada.in/wp-content/uploads/2023/04/succide.jpg 500w, https://www.justkannada.in/wp-content/uploads/2023/04/succide-300x169.jpg 300w" sizes="(max-width: 500px) 100vw, 500px" /></p>
<p>ಈ ಮಧ್ಯೆ ಅಂದಿನಿಂದ ಮಗನ ನೆನಪಲ್ಲಿಯೇ ತಾಯಿ ಭಾಗ್ಯಮ್ಮ ಖಿನ್ನತೆಗೆ ಜಾರಿದ್ದರು. ಮಗನ ಅಗಲಿಕೆ ನೋವು ತಾಳಲಾರದೆ ಭಾಗ್ಯಮ್ಮ ನಿನ್ನೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.</p>
<p>Key words: mysore, pain,  son, death, mother, suicide</p>
<p>The post <a href="https://www.justkannada.in/mysore-pain-son-death-mother-suicide/">ಪುತ್ರನ ಅಗಲಿಕೆ ನೋವು ತಾಳಲಾರದೆ ತಾಯಿ ಆತ್ಮಹತ್ಯೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ನೋವಿನಿಂದ ಜೆಡಿಎಸ್ ಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ- ಶಾಸಕ ಎಸ್.ಆರ್ ಶ್ರೀನಿವಾಸ್.</title>
		<link>https://www.justkannada.in/resigning-jds-pain-mla-sr-srinivas/</link>
		
		<dc:creator><![CDATA[JK Desk]]></dc:creator>
		<pubDate>Mon, 27 Mar 2023 05:44:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[JDS]]></category>
		<category><![CDATA[MLA]]></category>
		<category><![CDATA[pain]]></category>
		<category><![CDATA[Resigning]]></category>
		<category><![CDATA[SR Srinivas]]></category>
		<guid isPermaLink="false">https://www.justkannada.in/?p=105290</guid>

					<description><![CDATA[<p>ತುಮಕೂರು,ಮಾರ್ಚ್,27,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದ್ದು ಈ ನಡುವೆ ತುಮಕೂರು ಜಿಲ್ಲೆ ಗುಬ್ಬಿಕ್ಷೇತ್ರದ ಶಾಸಕ ಎಸ್.ಆರ್ ಶ್ರೀನಿವಾಸ್ ಜೆಡಿಎಸ್ ಗೆ ಗುಡ್ ಬೈ ಹೇಳುತ್ತಿದ್ದಾರೆ. ಈ ಕುರಿತು ಇಂದು ತುಮಕೂರಿನಲ್ಲಿ ಮಾತನಾಡಿರುವ ಶಾಸಕ ಎಸ್.ಆರ್ ಶ್ರೀನಿವಾಸ್, ನಾನು ನೋವಿನಿಂದ ಜೆಡಿಎಸ್ ಗೆ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದೇನೆ. ತುಮಕೂರಿನಲ್ಲಿ ಹೆಚ್.ಡಿ ದೇವೇಗೌಡರನ್ನ ಸೋಲಿಸಿಲ್ಲ. ನಾನು ಪಕ್ಷ ಬಿಡಲ್ಲ ಅಂದರೂ  ಅಭ್ಯರ್ಥಿ ಘೋಷಿಸಿದ್ರು . ಹೆಚ್.ಡಿ ಕುಮಾರಸ್ವಾಮಿ ನನ್ನ ತಮ್ಮನ ರೀತಿ ಸಹಕಾರ ಕೊಟ್ಟಿದ್ದಾರೆ ಎಂದಿದ್ದಾರೆ. [&#8230;]</p>
<p>The post <a href="https://www.justkannada.in/resigning-jds-pain-mla-sr-srinivas/"> ನೋವಿನಿಂದ ಜೆಡಿಎಸ್ ಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ- ಶಾಸಕ ಎಸ್.ಆರ್ ಶ್ರೀನಿವಾಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ತುಮಕೂರು,ಮಾರ್ಚ್,27,2023(<a href="http://www.justkannada.in">www.justkannada.in</a>): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದ್ದು ಈ ನಡುವೆ ತುಮಕೂರು ಜಿಲ್ಲೆ ಗುಬ್ಬಿಕ್ಷೇತ್ರದ ಶಾಸಕ ಎಸ್.ಆರ್ ಶ್ರೀನಿವಾಸ್ ಜೆಡಿಎಸ್ ಗೆ ಗುಡ್ ಬೈ ಹೇಳುತ್ತಿದ್ದಾರೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಈ ಕುರಿತು ಇಂದು ತುಮಕೂರಿನಲ್ಲಿ ಮಾತನಾಡಿರುವ ಶಾಸಕ ಎಸ್.ಆರ್ ಶ್ರೀನಿವಾಸ್, ನಾನು ನೋವಿನಿಂದ ಜೆಡಿಎಸ್ ಗೆ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದೇನೆ. ತುಮಕೂರಿನಲ್ಲಿ ಹೆಚ್.ಡಿ ದೇವೇಗೌಡರನ್ನ ಸೋಲಿಸಿಲ್ಲ. ನಾನು ಪಕ್ಷ ಬಿಡಲ್ಲ ಅಂದರೂ  ಅಭ್ಯರ್ಥಿ ಘೋಷಿಸಿದ್ರು . ಹೆಚ್.ಡಿ ಕುಮಾರಸ್ವಾಮಿ ನನ್ನ ತಮ್ಮನ ರೀತಿ ಸಹಕಾರ ಕೊಟ್ಟಿದ್ದಾರೆ ಎಂದಿದ್ದಾರೆ.<img loading="lazy" decoding="async" class="aligncenter size-medium wp-image-92020" src="https://www.justkannada.in/wp-content/uploads/2022/06/sr-shrinivas-1-300x224.jpg" alt="" width="300" height="224" /></p>
<p>ಇನ್ನು ಸುಮಾರು ಎರಡು ದಶಕಗಳ ಕಾಲ ಪಕ್ಷಕ್ಕಾಗಿ ದುಡಿಯುವ ಅವಕಾಶ ನೀಡಿದ್ದಕ್ಕಾಗಿ ಪಕ್ಷದ ವರಿಷ್ಠ ಹೆಚ್ ಡಿ ದೇವೇಗೌಡರನ್ನು ಎಸ್.ಆರ್ ಶ್ರೀನಿವಾಸ್ ಕೃತಜ್ಞತೆಯಿಂದ ನೆನೆದರು.</p>
<p>Key words: resigning &#8211; JDS – pain- MLA -SR Srinivas</p>
<p>The post <a href="https://www.justkannada.in/resigning-jds-pain-mla-sr-srinivas/"> ನೋವಿನಿಂದ ಜೆಡಿಎಸ್ ಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ- ಶಾಸಕ ಎಸ್.ಆರ್ ಶ್ರೀನಿವಾಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರವೀಣ್ ಹತ್ಯೆಯಾದ ನೋವು ನಮಗೂ ಇದೆ: ಕಾರ್ಯಕರ್ತರು ರಾಜೀನಾಮೆ ಕೊಡದೇ ಒಗ್ಗಟ್ಟಾಗಿರಬೇಕು- ಕೆ.ಎಸ್ ಈಶ್ವರಪ್ಪ.</title>
		<link>https://www.justkannada.in/we-feel-pain-praveens-murder-former-minister-ks-eshwarappa/</link>
		
		<dc:creator><![CDATA[JK Desk]]></dc:creator>
		<pubDate>Tue, 02 Aug 2022 08:53:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former Minister]]></category>
		<category><![CDATA[KS Eshwarappa]]></category>
		<category><![CDATA[murder]]></category>
		<category><![CDATA[pain]]></category>
		<category><![CDATA[Praveen's]]></category>
		<category><![CDATA[We - feel]]></category>
		<guid isPermaLink="false">https://www.justkannada.in/?p=94360</guid>

					<description><![CDATA[<p>ಶಿವಮೊಗ್ಗ,ಆಗಸ್ಟ್,2,2022(www.justkannada.in):  ಶಿವಮೊಗ್ಗದಲ್ಲಿ ಹರ್ಷ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯಾದ ನೋವು ನಮಗೂ ಇದೆ. ಕಾರ್ಯಕರ್ತರು ರಾಜೀನಾಮೆ ಕೊಡದೆ ಒಗ್ಗಟ್ಟಾಗಿರಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಪ್ರವೀಣ್‌ ಹತ್ಯೆ ಆಗಿದ್ದು ನಮಗೂ ನೋವು ಇದೆ. ಸರ್ಕಾರದ ವಿರುದ್ಧ ಅಸಮಾಧಾನವಿರಬಹುದು. ಆದರೆ ರಾಜೀನಾಮೆ ಕೊಡುವ ಬದಲು ಎಲ್ಲರೂ ಒಗ್ಗಟ್ಟಾಗಿರಬೇಕು ಎಂದು ಹೇಳಿದರು. ಚಕ್ರವರ್ತಿ ಸೂಲಿಬೆಲೆ ಟ್ವಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ಚಕ್ರವರ್ತಿ ಸೂಲಿಬೆಲೆ [&#8230;]</p>
<p>The post <a href="https://www.justkannada.in/we-feel-pain-praveens-murder-former-minister-ks-eshwarappa/">ಪ್ರವೀಣ್ ಹತ್ಯೆಯಾದ ನೋವು ನಮಗೂ ಇದೆ: ಕಾರ್ಯಕರ್ತರು ರಾಜೀನಾಮೆ ಕೊಡದೇ ಒಗ್ಗಟ್ಟಾಗಿರಬೇಕು- ಕೆ.ಎಸ್ ಈಶ್ವರಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಆಗಸ್ಟ್,2,2022(<a href="http://www.justkannada.in">www.justkannada.in</a>):</strong>  ಶಿವಮೊಗ್ಗದಲ್ಲಿ ಹರ್ಷ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯಾದ ನೋವು ನಮಗೂ ಇದೆ. ಕಾರ್ಯಕರ್ತರು ರಾಜೀನಾಮೆ ಕೊಡದೆ ಒಗ್ಗಟ್ಟಾಗಿರಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.<img loading="lazy" decoding="async" class="aligncenter size-medium wp-image-71658" src="https://www.justkannada.in/wp-content/uploads/2021/07/justkannnada-mysore-300x38.jpg" alt="" width="300" height="38" /></p>
<p>ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಪ್ರವೀಣ್‌ ಹತ್ಯೆ ಆಗಿದ್ದು ನಮಗೂ ನೋವು ಇದೆ. ಸರ್ಕಾರದ ವಿರುದ್ಧ ಅಸಮಾಧಾನವಿರಬಹುದು. ಆದರೆ ರಾಜೀನಾಮೆ ಕೊಡುವ ಬದಲು ಎಲ್ಲರೂ ಒಗ್ಗಟ್ಟಾಗಿರಬೇಕು ಎಂದು ಹೇಳಿದರು.<img loading="lazy" decoding="async" class="aligncenter size-medium wp-image-68780" src="https://www.justkannada.in/wp-content/uploads/2021/06/minister-kse-300x169.jpg" alt="" width="300" height="169" /></p>
<p>ಚಕ್ರವರ್ತಿ ಸೂಲಿಬೆಲೆ ಟ್ವಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ಚಕ್ರವರ್ತಿ ಸೂಲಿಬೆಲೆ ದೇಶಭಕ್ತ.  ಹಿಂದೆಯೂ ನಮ್ಮ ಕಾರ್ಯಕರ್ತರನ್ನ ಕಳೆದುಕೊಂಡಿದ್ದೇವೆ. ಚಕ್ರವರ್ತಿ ಸೂಲಿಬೆಲೆಯಂತೆ ನಮಗೂ ಸಿಟ್ಟಿದೆ ಎಂದು ಹೇಳಿದರು.</p>
<p>Key words: We &#8211; feel &#8211; pain &#8211; Praveen&#8217;s- murder-Former minister-KS Eshwarappa.</p>
<p>The post <a href="https://www.justkannada.in/we-feel-pain-praveens-murder-former-minister-ks-eshwarappa/">ಪ್ರವೀಣ್ ಹತ್ಯೆಯಾದ ನೋವು ನಮಗೂ ಇದೆ: ಕಾರ್ಯಕರ್ತರು ರಾಜೀನಾಮೆ ಕೊಡದೇ ಒಗ್ಗಟ್ಟಾಗಿರಬೇಕು- ಕೆ.ಎಸ್ ಈಶ್ವರಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೃತಕ ಹೊಟ್ಟೆ ನೋವು ಇದ್ದರೆ ವೈದ್ಯರಿಗೆ ಔಷಧಿ ಕೊಡಲು ಸಾಧ್ಯನಾ? ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ</title>
		<link>https://www.justkannada.in/artificialstomachpaincandoctorgivemedicineformer-cmh-d-kumaraswamy/</link>
		
		<dc:creator><![CDATA[JK Desk]]></dc:creator>
		<pubDate>Mon, 21 Dec 2020 11:03:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[artificial]]></category>
		<category><![CDATA[Can]]></category>
		<category><![CDATA[doctor]]></category>
		<category><![CDATA[Former CM]]></category>
		<category><![CDATA[give]]></category>
		<category><![CDATA[H.D kumaraswamy]]></category>
		<category><![CDATA[medicine]]></category>
		<category><![CDATA[pain]]></category>
		<category><![CDATA[stomach]]></category>
		<guid isPermaLink="false">https://www.justkannada.in/?p=49695</guid>

					<description><![CDATA[<p>ಬೆಂಗಳೂರು,ಡಿಸೆಂಬರ್,21,2020(www.justkannada.in) : ನಿಜವಾದ ಹೊಟ್ಟೆ ನೋವು ಇದ್ದರೆ ಔಷಧಿ ಕೊಡಬಹುದು ಆದರೆ, ಕೃತಕ ಹೊಟ್ಟೆ ನೋವು ಇದ್ದರೆ ವೈದ್ಯರಿಗೆ ಔಷಧಿ ಕೊಡಲು ಸಾಧ್ಯನಾ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಕಿಡಿಕಾರಿದ್ದಾರೆ. ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಕಿಡಿಕಾರಿದ ಅವರು ದೇವೇಗೌಡರ ಸೋಲಿಗೆ ಏನು ಹಾಗೂ ಯಾರು ಕಾರಣ ಎಂಬುವುದು ಚೆನ್ನಾಗಿ ಗೊತ್ತು ಎಂದು ತಿರುಗೇಟು ನೀಡಿದರು. ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಜೆಡಿಎಸ್ ಬಿಜೆಪಿ ಜೊತೆಗೆ ವಿಲೀನ ಆದ್ರೆ [&#8230;]</p>
<p>The post <a href="https://www.justkannada.in/artificialstomachpaincandoctorgivemedicineformer-cmh-d-kumaraswamy/">ಕೃತಕ ಹೊಟ್ಟೆ ನೋವು ಇದ್ದರೆ ವೈದ್ಯರಿಗೆ ಔಷಧಿ ಕೊಡಲು ಸಾಧ್ಯನಾ? ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,21,2020(www.justkannada.in) :</strong> ನಿಜವಾದ ಹೊಟ್ಟೆ ನೋವು ಇದ್ದರೆ ಔಷಧಿ ಕೊಡಬಹುದು ಆದರೆ, ಕೃತಕ ಹೊಟ್ಟೆ ನೋವು ಇದ್ದರೆ ವೈದ್ಯರಿಗೆ ಔಷಧಿ ಕೊಡಲು ಸಾಧ್ಯನಾ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಕಿಡಿಕಾರಿದ್ದಾರೆ.</p>
<p><img loading="lazy" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="640" height="640" /></p>
<p>ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಕಿಡಿಕಾರಿದ ಅವರು ದೇವೇಗೌಡರ ಸೋಲಿಗೆ ಏನು ಹಾಗೂ ಯಾರು ಕಾರಣ ಎಂಬುವುದು ಚೆನ್ನಾಗಿ ಗೊತ್ತು ಎಂದು ತಿರುಗೇಟು ನೀಡಿದರು.</p>
<p>ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಜೆಡಿಎಸ್ ಬಿಜೆಪಿ ಜೊತೆಗೆ ವಿಲೀನ ಆದ್ರೆ ಪಕ್ಷ ಬಿಡುವುದಾಗಿ ಎಚ್ಚರಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಎಚ್.ಡಿ.ಕುಮಾರಸ್ವಾಮಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ನೀವೆಲ್ಲಾ ಏನು ಮಾಡಿದ್ದಿರಿ, ಚುನಾವಣೆ ಯಾವ ರೀತಿಯಲ್ಲಿ ನಡೆಸಿದ್ದೀರಿ ಎಂದು ಗೊತ್ತಿದೆ. ನಮ್ಮ ಕುಟುಂಬಕ್ಕೆ ಸೋಲು ಹೊಸತೇನು ಅಲ್ಲ ಎಂದು ಉತ್ತರಿಸಿದ್ದಾರೆ.</p>
<p>ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲಿಸಲು ಜೆಡಿಎಸ್ ಬಿಜೆಪಿ ಜೊತೆಗೆ ಒಳಒಪ್ಪಂದ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಒಳಒಪ್ಪಂದ ಮಾಡಿದ್ದು ಸತ್ಯ, ಆದರೆ, ಎಸ್.ಆರ್ ಶ್ರೀನಿವಾಸ್ ಅವರು  ಒಳಒಪ್ಪಂದ ಮಾಡಿದ್ದಾರೆ. ಅಲ್ಲಿ ನಮ್ಮ ಅಭ್ಯರ್ಥಿ ಸೋಲಲು ಹಾಗೂ ಬಿಜೆಪಿ ಅಭ್ಯರ್ಥಿ ಗೆಲ್ಲಲು ಶ್ರೀನಿವಾಸ್ ಕಾರಣ ಎಂದು ಕಿಡಿಕಾರಿದರು.</p>
<p><img loading="lazy" decoding="async" class="aligncenter size-full wp-image-49382" src="https://www.justkannada.in/wp-content/uploads/2020/12/kumarswamy-212x300.jpg" alt="artificial-stomach-pain-Can-doctor-give-medicine?-Former CM-H.D.Kumaraswamy" width="212" height="300" /></p>
<p>ಶ್ರೀನಿವಾಸ್ ಅವರನ್ನು ಸಚಿವರನ್ನಾಗಿ ಮಾಡಿದ್ದೆ, ಅವರಿಗೆ ಸಣ್ಣ ಇಲಾಖೆ ಕೊಟ್ಟಿದ್ದೆ, ಆದ್ರೆ ಅವರು ಹಣಕಾಸುನಂತಹ ದೊಡ್ಡ ಇಲಾಖೆಯ ನಿರೀಕ್ಷೆಯಲ್ಲಿದ್ದರು. ಅವರು ಪಕ್ಷ ಬಿಟ್ಟು ಹೋಗುವುದಾದರೆ ಹೋಗಲಿ, ನಿಮ್ಮ ಸಂಬಂಧ ಯಾರ ಜೊತೆ ಇದೆ ಎಂದು ಗೊತ್ತು ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.</p>
<p>key words : artificial-stomach-pain-Can-doctor-give-medicine?-Former CM-H.D.Kumaraswamy</p>
<p>The post <a href="https://www.justkannada.in/artificialstomachpaincandoctorgivemedicineformer-cmh-d-kumaraswamy/">ಕೃತಕ ಹೊಟ್ಟೆ ನೋವು ಇದ್ದರೆ ವೈದ್ಯರಿಗೆ ಔಷಧಿ ಕೊಡಲು ಸಾಧ್ಯನಾ? ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿದ್ದರಾಮಯ್ಯ ಮನಸ್ಸಿನ ನೋವು ಹೇಳಿಕೊಂಡಿದ್ದಾರೆ : ಶಾಸಕ ಜಿ.ಟಿ.ದೇವೇಗೌಡ</title>
		<link>https://www.justkannada.in/siddaramaiahsmindpainclaimsmla-g-t-devegowda/</link>
		
		<dc:creator><![CDATA[JK Desk]]></dc:creator>
		<pubDate>Sun, 20 Dec 2020 06:37:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[claims]]></category>
		<category><![CDATA[mind]]></category>
		<category><![CDATA[MLA G.T.DeveGowda]]></category>
		<category><![CDATA[pain]]></category>
		<category><![CDATA[Siddaramaiah's]]></category>
		<guid isPermaLink="false">https://www.justkannada.in/?p=49548</guid>

					<description><![CDATA[<p>ಮೈಸೂರು,ಡಿಸೆಂಬರ್,20,2020(www.justkannada.in)  : ಸಿದ್ದರಾಮಯ್ಯ ಅವರು ಅವರ ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ.  ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿಯಾಗಬೇಕೆಂದು ಅವರು ಬಯಸಿದ್ದರು. ಆದರೆ, ಜನ ಅವರನ್ನು ಕೈ ಹಿಡಿಯಲಿಲ್ಲ. ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ ಬಳಿ ನೋವನ್ನು ಹೇಳಿಕೊಂಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಉಂಟಾದ ಸೋಲು ಮರ್ಮಾಘಾತವನ್ನುಂಟು ಮಾಡಿದೆ ಎಂದು ವಿಧಾ‌ನಸಭೆ ಪ್ರತಿಪಕ್ಷದ ‌ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಜಿ.ಟಿ.ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಅವರು ಅವರ ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ.  ಈ ಮೊದಲು [&#8230;]</p>
<p>The post <a href="https://www.justkannada.in/siddaramaiahsmindpainclaimsmla-g-t-devegowda/">ಸಿದ್ದರಾಮಯ್ಯ ಮನಸ್ಸಿನ ನೋವು ಹೇಳಿಕೊಂಡಿದ್ದಾರೆ : ಶಾಸಕ ಜಿ.ಟಿ.ದೇವೇಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,20,2020(www.justkannada.in)</strong>  : ಸಿದ್ದರಾಮಯ್ಯ ಅವರು ಅವರ ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ.  ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿಯಾಗಬೇಕೆಂದು ಅವರು ಬಯಸಿದ್ದರು. ಆದರೆ, ಜನ ಅವರನ್ನು ಕೈ ಹಿಡಿಯಲಿಲ್ಲ. ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ ಬಳಿ ನೋವನ್ನು ಹೇಳಿಕೊಂಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.<img loading="lazy" decoding="async" class="aligncenter  wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="312" height="312" />ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಉಂಟಾದ ಸೋಲು ಮರ್ಮಾಘಾತವನ್ನುಂಟು ಮಾಡಿದೆ ಎಂದು ವಿಧಾ‌ನಸಭೆ ಪ್ರತಿಪಕ್ಷದ ‌ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಜಿ.ಟಿ.ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.</p>
<p>ಸಿದ್ದರಾಮಯ್ಯ ಅವರು ಅವರ ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ.  ಈ ಮೊದಲು ವರುಣ ಚಾಮುಂಡೇಶ್ವರಿ ಒಂದೇ ಕ್ಷೇತ್ರವಾಗಿತ್ತು. ತಾಲ್ಲೂಕು ಬೋರ್ಡ್ ಮೆಂಬರ್  ನಿಂದ ಹಿಡಿದು ಉಪ ಮುಖ್ಯಮಂತ್ರಿ ಆಗುವವರೆಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಇದ್ದರು ಎಂದು ವಿವರಿಸಿದರು.</p>
<p>ವರುಣ ಕ್ಷೇತ್ರ ಉದಯವಾದ ನಂತರ ಅಲ್ಲಿಗೆ ಹೋಗಿ ಗೆದ್ದು ಮುಖ್ಯಮಂತ್ರಿಯಾದರು. ಆದರೂ ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದು ಬಯಸಿದ್ದರು. ಆದರೆ, ಜನ ಅವರನ್ನು ಕೈ ಹಿಡಿಯಲಿಲ್ಲ. ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ ಬಳಿ ನೋವನ್ನು ಹೇಳಿಕೊಂಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ  ಹೇಳಿದರು.</p>
<p><img loading="lazy" decoding="async" class="aligncenter size-full wp-image-48291" src="https://www.justkannada.in/wp-content/uploads/2020/12/06-6.jpg" alt="Siddaramaiah's,mind,pain,claims,MLA G.T.DeveGowda" width="852" height="970" /></p>
<p>ಜೆಡಿಎಸ್ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂಬ ವಿಚಾರ. ಬಿಜೆಪಿಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 2013ರ ಚುನಾವಣೆಯಲ್ಲಿ 8 ಸಾವಿರ ಮತ ಪಡೆದಿತ್ತು. ಆಗ ಹೇಮಂತ್ ಕುಮಾರ್ ಗೌಡ ಅಭ್ಯರ್ಥಿಯಾಗಿದ್ದರು. 2018 ರ ಚುನಾವಣೆಯಲ್ಲಿ ಗೋಪಾಲ್ ರಾವ್ ಅಭ್ಯರ್ಥಿಯಾಗಿದ್ದರು.  ಬಿಜೆಪಿ 15 ಸಾವಿರ ಮತ ಪಡೆಯಿತು. ನಾನು ಸ್ಪರ್ಧಿಸಿದ್ದ ಚುನಾವಣೆಯಲ್ಲಿ ಬಿಜೆಪಿ ಡಬಲ್ ಓಟ್ ಪಡೆದುಕೊಂಡಿದೆ. ಪರೋಕ್ಷವಾಗಿ ಜೆಡಿಎಸ್ ಬಿಜೆಪಿ ಒಳ ಒಪ್ಪಂದವನ್ನು ಜಿ. ಟಿ.ದೇವೇಗೌಡ ಅಲ್ಲಗೆಳೆದರು.</p>
<p>key words : Siddaramaiah&#8217;s-mind-pain-claims-MLA G.T.DeveGowda</p>
<p>The post <a href="https://www.justkannada.in/siddaramaiahsmindpainclaimsmla-g-t-devegowda/">ಸಿದ್ದರಾಮಯ್ಯ ಮನಸ್ಸಿನ ನೋವು ಹೇಳಿಕೊಂಡಿದ್ದಾರೆ : ಶಾಸಕ ಜಿ.ಟಿ.ದೇವೇಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತೀವ್ರ ಹೊಟ್ಟೆ ನೋವು ನಟ ಶರಣ್ ಆಸ್ಪತ್ರೆಗೆ ದಾಖಲು</title>
		<link>https://www.justkannada.in/severeabdominalpainactorsharanadmittedhospital/</link>
		
		<dc:creator><![CDATA[JK Desk]]></dc:creator>
		<pubDate>Sat, 26 Sep 2020 09:37:53 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[abdominal]]></category>
		<category><![CDATA[actor]]></category>
		<category><![CDATA[admitted]]></category>
		<category><![CDATA[hospital.]]></category>
		<category><![CDATA[pain]]></category>
		<category><![CDATA[Severe]]></category>
		<category><![CDATA[Sharan]]></category>
		<guid isPermaLink="false">https://www.justkannada.in/?p=39462</guid>

					<description><![CDATA[<p>ಬೆಂಗಳೂರು,ಸೆಪ್ಟೆಂಬರ್,26,2020(www.justkannada.in) : ಸ್ಯಾಡಲ್ ವುಡ್ ಹಾಸ್ಯನಟ ಶರಣ್ ಅವತಾರ ಸಿನಿಮಾ ಶೂಟಿಂಗ್ ವೇಳೆ ತೀವ್ರ ಹೊಟ್ಟೆ ನೋವಿನಿಂದ ಒದ್ದಾಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗಾಗಿ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಯ ನಟ ಶರಣ್ ಅವರು ಶೂಟಿಂಗ್ ಸ್ಥಳದಲ್ಲಿಯೇ ತೀವ್ರ ಹೊಟ್ಟೆನೋವು ಕಾಣಿಸಿಕೊಂಡು ಒದ್ದಾಡಿದ್ದಾರೆ ಎಂದು ತಿಳಿದು ಬಂದಿದೆ. key words : Severe-abdominal-pain-actor-Sharan-admitted-hospital</p>
<p>The post <a href="https://www.justkannada.in/severeabdominalpainactorsharanadmittedhospital/">ತೀವ್ರ ಹೊಟ್ಟೆ ನೋವು ನಟ ಶರಣ್ ಆಸ್ಪತ್ರೆಗೆ ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಸೆಪ್ಟೆಂಬರ್,26,2020(www.justkannada.in) : ಸ್ಯಾಡಲ್ ವುಡ್ ಹಾಸ್ಯನಟ ಶರಣ್ ಅವತಾರ ಸಿನಿಮಾ ಶೂಟಿಂಗ್ ವೇಳೆ ತೀವ್ರ ಹೊಟ್ಟೆ ನೋವಿನಿಂದ ಒದ್ದಾಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.</p>
<p><img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಚಿಕಿತ್ಸೆಗಾಗಿ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಯ ನಟ ಶರಣ್ ಅವರು ಶೂಟಿಂಗ್ ಸ್ಥಳದಲ್ಲಿಯೇ ತೀವ್ರ ಹೊಟ್ಟೆನೋವು ಕಾಣಿಸಿಕೊಂಡು ಒದ್ದಾಡಿದ್ದಾರೆ ಎಂದು ತಿಳಿದು ಬಂದಿದೆ.</p>
<p><img loading="lazy" decoding="async" class="aligncenter size-medium wp-image-39463" src="https://www.justkannada.in/wp-content/uploads/2020/09/47998-300x214.jpg" alt="" width="300" height="214" /></p>
<p>key words : Severe-abdominal-pain-actor-Sharan-admitted-hospital</p>
<p>The post <a href="https://www.justkannada.in/severeabdominalpainactorsharanadmittedhospital/">ತೀವ್ರ ಹೊಟ್ಟೆ ನೋವು ನಟ ಶರಣ್ ಆಸ್ಪತ್ರೆಗೆ ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿದ್ಯುತ್ ತಂತಿ ತುಳಿದು ಬಾಲಕ ಸಾವು</title>
		<link>https://www.justkannada.in/boydeathelectricwireparentspain%e0%b2%b5%e0%b2%bf%e0%b2%a6%e0%b3%8d%e0%b2%af%e0%b3%81%e0%b2%a4%e0%b3%8d-%e0%b2%a4%e0%b2%82%e0%b2%a4%e0%b2%bf-%e0%b2%a4%e0%b3%81%e0%b2%b3%e0%b2%bf%e0%b2%a6%e0%b3%81/</link>
		
		<dc:creator><![CDATA[JK Desk]]></dc:creator>
		<pubDate>Sun, 23 Aug 2020 06:22:57 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[boy]]></category>
		<category><![CDATA[death]]></category>
		<category><![CDATA[electric]]></category>
		<category><![CDATA[pain]]></category>
		<category><![CDATA[parents]]></category>
		<category><![CDATA[wire]]></category>
		<guid isPermaLink="false">https://www.justkannada.in/?p=35561</guid>

					<description><![CDATA[<p>ಚಿಕ್ಕಬಳ್ಳಾಪುರ, ಆಗಸ್ಟ್, 23, 2020(www.justkannada.in) : ಸ್ನೇಹಿತರೊಂದಿಗೆ ಗಣಪತಿ ಹಬ್ಬ ಸಂಭ್ರಮದಲ್ಲಿದ್ದ ಬಾಲಕ ತುಂಡಾಗಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಸಾಪುರ ಗ್ರಾಮದಲ್ಲಿ‌ ನಡೆದಿದೆ. ಗ್ರಾಮದ ಉಮಾಶಂಕರ್‌ ಅವರ ಮಗ ಮಹೇಶ್ (12) ಮೃತ ಬಾಲಕ ಎಂದು ತಿಳಿದು ಬಂದಿದೆ. ನೆನ್ನೆ ರಾತ್ರಿ ಮಂಟಪಕ್ಕೆ ವಿದ್ಯುತ್ ಅಲಂಕಾರ ಮಾಡಲು ಹೋಗಿ ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ಬಾಲಕ ತುಳಿದಿದ್ದಾನೆ. ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡುತ್ತಿದ್ದ ಗ್ರಾಮದಲ್ಲಿ ಈಗ ನೀರವ [&#8230;]</p>
<p>The post <a href="https://www.justkannada.in/boydeathelectricwireparentspain%e0%b2%b5%e0%b2%bf%e0%b2%a6%e0%b3%8d%e0%b2%af%e0%b3%81%e0%b2%a4%e0%b3%8d-%e0%b2%a4%e0%b2%82%e0%b2%a4%e0%b2%bf-%e0%b2%a4%e0%b3%81%e0%b2%b3%e0%b2%bf%e0%b2%a6%e0%b3%81/">ವಿದ್ಯುತ್ ತಂತಿ ತುಳಿದು ಬಾಲಕ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಬಳ್ಳಾಪುರ, ಆಗಸ್ಟ್, 23, 2020(www.justkannada.in) :</strong> ಸ್ನೇಹಿತರೊಂದಿಗೆ ಗಣಪತಿ ಹಬ್ಬ ಸಂಭ್ರಮದಲ್ಲಿದ್ದ ಬಾಲಕ ತುಂಡಾಗಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಸಾಪುರ ಗ್ರಾಮದಲ್ಲಿ‌ ನಡೆದಿದೆ.<img loading="lazy" decoding="async" class="aligncenter size-medium wp-image-35562" src="https://www.justkannada.in/wp-content/uploads/2020/08/03-300x203.png" alt=" boy death-electric-wire-parents-pain" width="300" height="203" /></p>
<p>ಗ್ರಾಮದ ಉಮಾಶಂಕರ್‌ ಅವರ ಮಗ ಮಹೇಶ್ (12) ಮೃತ ಬಾಲಕ ಎಂದು ತಿಳಿದು ಬಂದಿದೆ. ನೆನ್ನೆ ರಾತ್ರಿ ಮಂಟಪಕ್ಕೆ ವಿದ್ಯುತ್ ಅಲಂಕಾರ ಮಾಡಲು ಹೋಗಿ ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ಬಾಲಕ ತುಳಿದಿದ್ದಾನೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡುತ್ತಿದ್ದ ಗ್ರಾಮದಲ್ಲಿ ಈಗ ನೀರವ ಮೌನ ಆವರಿಸಿದೆ. ಮಗನನ್ನು ಕಳೆದುಕೊಂಡ ಹೆತ್ತವರ ರೋಧನ ಮುಗಿಲು ಮುಟ್ಟಿದೆ. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಬಾಲಕನ ಶವವನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.</p>
<p>Key words : boy death-electric-wire-parents-pain</p>
<p>The post <a href="https://www.justkannada.in/boydeathelectricwireparentspain%e0%b2%b5%e0%b2%bf%e0%b2%a6%e0%b3%8d%e0%b2%af%e0%b3%81%e0%b2%a4%e0%b3%8d-%e0%b2%a4%e0%b2%82%e0%b2%a4%e0%b2%bf-%e0%b2%a4%e0%b3%81%e0%b2%b3%e0%b2%bf%e0%b2%a6%e0%b3%81/">ವಿದ್ಯುತ್ ತಂತಿ ತುಳಿದು ಬಾಲಕ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
