<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Pak Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/pak/feed/" rel="self" type="application/rss+xml" />
	<link>https://www.justkannada.in/tag/pak/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 10 May 2025 12:47:10 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Pak Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/pak/</link>
	<width>32</width>
	<height>32</height>
</image> 
	<item>
		<title>ಇಂದು ಸಂಜೆಯಿಂದಲೇ ಕದನ ವಿರಾಮ: ಮೇ12 ರಂದು ಭಾರತ-ಪಾಕ್ ನಡುವೆ ಮಾತುಕತೆಗೆ ನಿರ್ಧಾರ.</title>
		<link>https://www.justkannada.in/ceasefire-india-pak/</link>
		
		<dc:creator><![CDATA[prashanth]]></dc:creator>
		<pubDate>Sat, 10 May 2025 12:47:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ceasefire]]></category>
		<category><![CDATA[Decision]]></category>
		<category><![CDATA[India]]></category>
		<category><![CDATA[May 12]]></category>
		<category><![CDATA[Pak]]></category>
		<category><![CDATA[talks]]></category>
		<guid isPermaLink="false">https://www.justkannada.in/?p=140107</guid>

					<description><![CDATA[<p>ನವದೆಹಲಿ,ಮೇ,10,2025 (www.justkannada.in): ಕಳೆದ ನಾಲ್ಕು ದಿನಗಳಿಂದ ಭಾರತ –ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಭಾರತ- ಪಾಕಿಸ್ತಾನ ಕದನ ವಿರಾಮ ಘೋಷಿಸಲು ಒಪ್ಪಿಕೊಂಡಿವೆ ಎಂದು ಈಗಾಗಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ. ಈ ಸಂಬಂಧ ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು  ಸಂಜೆ 5 ಗಂಟೆಯಿಂದಲೇ ಕದನ ವಿರಾಮಕ್ಕೆ ಒಪ್ಪಿಕೊಳ್ಳಲಾಗಿದೆ.  ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಪಾಕ್ ಭಾರತ [&#8230;]</p>
<p>The post <a href="https://www.justkannada.in/ceasefire-india-pak/">ಇಂದು ಸಂಜೆಯಿಂದಲೇ ಕದನ ವಿರಾಮ: ಮೇ12 ರಂದು ಭಾರತ-ಪಾಕ್ ನಡುವೆ ಮಾತುಕತೆಗೆ ನಿರ್ಧಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಮೇ,10,2025 (<a href="http://www.justkannada.in">www.justkannada.in</a>):</strong> ಕಳೆದ ನಾಲ್ಕು ದಿನಗಳಿಂದ ಭಾರತ –ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಭಾರತ- ಪಾಕಿಸ್ತಾನ ಕದನ ವಿರಾಮ ಘೋಷಿಸಲು ಒಪ್ಪಿಕೊಂಡಿವೆ ಎಂದು ಈಗಾಗಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಸಂಬಂಧ ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು  ಸಂಜೆ 5 ಗಂಟೆಯಿಂದಲೇ ಕದನ ವಿರಾಮಕ್ಕೆ ಒಪ್ಪಿಕೊಳ್ಳಲಾಗಿದೆ.  ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಪಾಕ್ ಭಾರತ ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.</p>
<p>ಹಾಗೆಯೇ ಮೇ12 ರಂದು ಮಧ್ಯಾಹ್ನ 12 ಗಂಟೆಗೆ ಭಾರತ-ಪಾಕಿಸ್ತಾನದ ನಡುವೆ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ ಎಂದು ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.</p>
<p>Key words: Ceasefire, India,  Pak , Decision, talks, May 12</p>
<p>The post <a href="https://www.justkannada.in/ceasefire-india-pak/">ಇಂದು ಸಂಜೆಯಿಂದಲೇ ಕದನ ವಿರಾಮ: ಮೇ12 ರಂದು ಭಾರತ-ಪಾಕ್ ನಡುವೆ ಮಾತುಕತೆಗೆ ನಿರ್ಧಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಾಕ್ ವಿರುದ್ದ ಪ್ರಧಾನಿ ಮೋದಿ ಏನೇ ನಿರ್ಧಾರ ತೆಗೆದುಕೊಂಡರೂ ಸ್ವಾಗತ- ಸಚಿವ ಸಂತೋಷ್ ಲಾಡ್</title>
		<link>https://www.justkannada.in/minister-santosh-lad-7/</link>
		
		<dc:creator><![CDATA[prashanth]]></dc:creator>
		<pubDate>Wed, 30 Apr 2025 08:22:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[Decision]]></category>
		<category><![CDATA[minister]]></category>
		<category><![CDATA[Modi]]></category>
		<category><![CDATA[Pak]]></category>
		<category><![CDATA[PM]]></category>
		<category><![CDATA[Santosh Lad]]></category>
		<category><![CDATA[Welcome]]></category>
		<guid isPermaLink="false">https://www.justkannada.in/?p=139632</guid>

					<description><![CDATA[<p>ಮೈಸೂರು,ಏಪ್ರಿಲ್,30,2025 (www.justkannada.in):  ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಾಕ್ ವಿರುದ್ಧ ಪ್ರಧಾನಿ ಮೋದಿ ಯಾವುದೇ ನಿರ್ಧಾರ ತೆಗೆದುಕೊಂಡರೂ ಸ್ವಾಗತ ಪಾಕ್ ಗೆ ನುಗ್ಗಿ ಹೊಡಿಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಮೈಸೂರಿನಲ್ಲಿ ಮಾತನಾಡಿದ  ಕಾರ್ಮಿಕ ಸಚಿವ ಸಂತೋಷ್ ಲಾಡ್, ಈ ಹಿಂದೆ ಇಂದಿರಾ ಗಾಂಧಿ ಈ ಹಿಂದೆ ಮಂಡಿಯೂರಿ ಕೂರುವಂತೆ ಮಾಡಿದ್ದರು. 1971 ರಲ್ಲಿ ಯುದ್ಧದ ಸಂದರ್ಭದಲ್ಲಿ ಯಾವ ರೀತಿ ಕ್ರಮ ಆಗಿತ್ತು ನೆನಪಿಸಬೇಕು. ಅದೇ [&#8230;]</p>
<p>The post <a href="https://www.justkannada.in/minister-santosh-lad-7/">ಪಾಕ್ ವಿರುದ್ದ ಪ್ರಧಾನಿ ಮೋದಿ ಏನೇ ನಿರ್ಧಾರ ತೆಗೆದುಕೊಂಡರೂ ಸ್ವಾಗತ- ಸಚಿವ ಸಂತೋಷ್ ಲಾಡ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,30,2025 (<a href="http://www.justkannada.in">www.justkannada.in</a>): </strong> ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಾಕ್ ವಿರುದ್ಧ ಪ್ರಧಾನಿ ಮೋದಿ ಯಾವುದೇ ನಿರ್ಧಾರ ತೆಗೆದುಕೊಂಡರೂ ಸ್ವಾಗತ ಪಾಕ್ ಗೆ ನುಗ್ಗಿ ಹೊಡಿಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮೈಸೂರಿನಲ್ಲಿ ಮಾತನಾಡಿದ  ಕಾರ್ಮಿಕ ಸಚಿವ ಸಂತೋಷ್ ಲಾಡ್, ಈ ಹಿಂದೆ ಇಂದಿರಾ ಗಾಂಧಿ ಈ ಹಿಂದೆ ಮಂಡಿಯೂರಿ ಕೂರುವಂತೆ ಮಾಡಿದ್ದರು. 1971 ರಲ್ಲಿ ಯುದ್ಧದ ಸಂದರ್ಭದಲ್ಲಿ ಯಾವ ರೀತಿ ಕ್ರಮ ಆಗಿತ್ತು ನೆನಪಿಸಬೇಕು. ಅದೇ ರೀತಿ ಈಗಲೂ ಮಾಡಲಿ. ಪ್ರಧಾನಿ ಮೋದಿ ಯಾವುದೇ ನಿರ್ಧಾರ ಕೈಗೊಂಡರೂ ನಾವು ಸ್ವಾಗತ ಮಾಡುತ್ತೇವೆ ಎಂದರು.</p>
<p><strong>ಯಾರೇ ಪಾಕ್ ಪರ ಘೋಷಣೆ ಕೂಗಿದ್ರೂ ಶಿಕ್ಷೆ ಆಗಲಿ</strong></p>
<p>ಮಂಗಳೂರಿನಲ್ಲಿ ಪಾಕ್ ಪರ ಘೋಷಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸಂತೋಷ್ ಲಾಡ್, ಅದಕ್ಕೆ ಕಾನೂನು ಪ್ರಕಾರ ಕ್ರಮ ಆಗತ್ತೆ. ಯಾರು  ಘೋಷಣೆ ಕೂಗಿದ್ದಾರೆ ಅವರನ್ನು ಯಾರು ಸಪೋರ್ಟ್ ಮಾಡಲ್ಲ. ಯಾರೇ ಪಾಕ್ ಪರ ಘೋಷಣೆ ಕೂಗಿದರೂ ಶಿಕ್ಷೆ ಆಗಲಿ. ನನ್ನ ಕುಟುಂಬದವರು ಆದರೂ ಪರವಾಗಿಲ್ಲ ಶಿಕ್ಷೆ ಆಗಲಿ. ಇಂತಹ ಘಟನೆಗಳು ಯಾಕೆ ಜಾಸ್ತಿಯಾಗುತ್ತಿದೆ . ಯಾಕೆ ಘೋಷಣೆ ಕೂಗುತ್ತಿದ್ದಾರೆ ಗೊತ್ತಿಲ್ಲ. ನಾವಂತೂ ಘೋಷಣೆ ಕೂಗುವವರ ಪರವಿಲ್ಲ. ದೇಶದ ನಾನಾ ಭಾಗಗಳಲ್ಲೂ ಇತರ ಘಟನೆಗಳು ನಡೆದಿವೆ. ಯಾಕೆ ನಡೆಯುತ್ತಿದೆ ಅನ್ನೋದಕ್ಕೆ ನಾನು ಹೊಣೆಗಾರ ಅಲ್ಲ. ಅದಕ್ಕೆ ನಾನು ಹೇಗೆ ಪ್ರತಿಕ್ರಿಯೆ ನೀಡಲಿ? ಎಂದು ಪ್ರಶ್ನಿಸಿದರು.</p>
<p>Key words: PM, Modi, decision, Against ,PAK, welcome, Minister, Santosh Lad</p>
<p>The post <a href="https://www.justkannada.in/minister-santosh-lad-7/">ಪಾಕ್ ವಿರುದ್ದ ಪ್ರಧಾನಿ ಮೋದಿ ಏನೇ ನಿರ್ಧಾರ ತೆಗೆದುಕೊಂಡರೂ ಸ್ವಾಗತ- ಸಚಿವ ಸಂತೋಷ್ ಲಾಡ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಮಹಾರಾಷ್ಟ್ರಕ್ಕೂ ಪಾಕ್ ಸ್ಥಿತಿ ಬಂದಿದೆ” : ಸಚಿವ ಆರ್.ಅಶೋಕ್ ಕಿಡಿ</title>
		<link>https://www.justkannada.in/maharashtrapakstatusbeenministerr-ashok/</link>
		
		<dc:creator><![CDATA[JK Desk]]></dc:creator>
		<pubDate>Mon, 18 Jan 2021 10:11:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[been]]></category>
		<category><![CDATA[maharashtra]]></category>
		<category><![CDATA[minister]]></category>
		<category><![CDATA[Pak]]></category>
		<category><![CDATA[R.ashok]]></category>
		<category><![CDATA[Status]]></category>
		<guid isPermaLink="false">https://www.justkannada.in/?p=53197</guid>

					<description><![CDATA[<p>ಬೆಂಗಳೂರು,ಜನವರಿ,18,2021(www.justkannada.in) : ಪಾಕಿಸ್ಥಾನದಲ್ಲಿ ಜನ ಬೆಂಬಲ ಕಳೆದುಕೊಂಡಾಗ ಇಮ್ರಾನ್ ಖಾನ್ ಈ ರೀತಿಯ ಹೇಳಿಕೆ ನೀಡುತ್ತಿದ್ದರು. ಈಗ ಮಹಾರಾಷ್ಟ್ರಕ್ಕೂ ಪಾಕ್ ಸ್ಥಿತಿ ಬಂದಿದೆ. ಉದ್ಧವ್ ಠಾಕ್ರೆ ತೆವಲಿಗೆ ಮಾತನಾಡುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಕಿಡಿಕಾರಿದ್ದಾರೆ.ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಗಡಿವಿವಾದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ತಂಟೆಗೆ ಬರಬೇಡಿ. ಹೀಗಾಗಿಯೂ ಬಂದರೆ, ನಾವು ಆಂಜನೇಯ ರೂಪ ತಾಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. key words : Maharashtra-Pak-Status-been-Minister-R.Ashok </p>
<p>The post <a href="https://www.justkannada.in/maharashtrapakstatusbeenministerr-ashok/">“ಮಹಾರಾಷ್ಟ್ರಕ್ಕೂ ಪಾಕ್ ಸ್ಥಿತಿ ಬಂದಿದೆ” : ಸಚಿವ ಆರ್.ಅಶೋಕ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,18,2021(www.justkannada.in) :</strong> ಪಾಕಿಸ್ಥಾನದಲ್ಲಿ ಜನ ಬೆಂಬಲ ಕಳೆದುಕೊಂಡಾಗ ಇಮ್ರಾನ್ ಖಾನ್ ಈ ರೀತಿಯ ಹೇಳಿಕೆ ನೀಡುತ್ತಿದ್ದರು. ಈಗ ಮಹಾರಾಷ್ಟ್ರಕ್ಕೂ ಪಾಕ್ ಸ್ಥಿತಿ ಬಂದಿದೆ. ಉದ್ಧವ್ ಠಾಕ್ರೆ ತೆವಲಿಗೆ ಮಾತನಾಡುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಕಿಡಿಕಾರಿದ್ದಾರೆ.<img decoding="async" class="aligncenter  wp-image-47671" src="https://www.justkannada.in/wp-content/uploads/2020/12/r-ashoak-300x200.png" alt="Maharashtra,Pak,Status,been,Minister,R.Ashok " width="444" height="295" />ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಗಡಿವಿವಾದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ತಂಟೆಗೆ ಬರಬೇಡಿ. ಹೀಗಾಗಿಯೂ ಬಂದರೆ, ನಾವು ಆಂಜನೇಯ ರೂಪ ತಾಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>
<p>key words : <span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="0">Maharashtra-</span><span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="2">Pak-</span><span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="4">Status-</span><span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="6">been-</span><span class="JLqJ4b ChMk0b" data-language-for-alternatives="en" data-language-to-translate-into="kn" data-phrase-index="8">Minister-R.Ashok </span></p>
<p>The post <a href="https://www.justkannada.in/maharashtrapakstatusbeenministerr-ashok/">“ಮಹಾರಾಷ್ಟ್ರಕ್ಕೂ ಪಾಕ್ ಸ್ಥಿತಿ ಬಂದಿದೆ” : ಸಚಿವ ಆರ್.ಅಶೋಕ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
