<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Panchamasali -reservation –Swamiji-hreats-MLA- Arvind Bellad. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/panchamasali-reservation-swamiji-hreats-mla-arvind-bellad/feed/" rel="self" type="application/rss+xml" />
	<link>https://www.justkannada.in/tag/panchamasali-reservation-swamiji-hreats-mla-arvind-bellad/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 03 Apr 2023 11:46:29 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Panchamasali -reservation –Swamiji-hreats-MLA- Arvind Bellad. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/panchamasali-reservation-swamiji-hreats-mla-arvind-bellad/</link>
	<width>32</width>
	<height>32</height>
</image> 
	<item>
		<title>ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಭಾಗಿಯಾಗಿದ್ದ ಮೂರ್ನಾಲ್ಕು ನಾಯಕರಿಂದ ಸ್ವಾಮೀಜಿಗಳಿಗೆ ಧಮ್ಕಿ-ಶಾಸಕ ಅರವಿಂದ ಬೆಲ್ಲದ್ ಆರೋಪ.</title>
		<link>https://www.justkannada.in/panchamasali-reservation-swamiji-hreats-mla-arvind-bellad/</link>
		
		<dc:creator><![CDATA[JK Desk]]></dc:creator>
		<pubDate>Mon, 03 Apr 2023 11:46:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Panchamasali -reservation –Swamiji-hreats-MLA- Arvind Bellad.]]></category>
		<guid isPermaLink="false">https://www.justkannada.in/?p=105591</guid>

					<description><![CDATA[<p>ಬೆಂಗಳೂರು,ಏಪ್ರಿಲ್,3,2023(www.justkannada.in): ಪಂಚಸಾಲಿ ಸಮುದಾಯಕ್ಕೆ  ಮೀಸಲಾತಿಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ ನಾಲ್ಕೈದು ನಾಯಕರು  ಜಯಮೃತ್ಯುಂಜಯ ಸ್ವಾಮೀಜಿಗೆ ಕುಡಿದು ಕರೆ ಮಾಡಿ ಧಮ್ಕಿ ಹಾಕುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ್​ ಬೆಲ್ಲದ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಸಿಎಂ ಬೊಮ್ಮಾಯಿ ನಿರ್ಧಾರದಿಂದ  ಕಾಂಗ್ರೆಸ್ ನಾಯಕರಿಗೆ ಗರ ಬಡಿದಿದೆ. ಸ್ವಾಮೀಜಿಗಳಿಗೆ  ಕರೆ ಮಾಡಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ  . ಹೋರಾಟದಲ್ಲಿದ್ದ ಮೂರ್ನಾಲ್ಕು ನಾಯಕರು ಹಿಂಸೆ ಕೊಡುತ್ತಿದ್ದಾರೆ. ಮೀಸಲಾತಿ ಒಪ್ಪಿಕೊಂಡಿದ್ದಕ್ಕೆ   ಕೆಲ ಕೈ ನಾಯಕರು  ಮದ್ಯ [&#8230;]</p>
<p>The post <a href="https://www.justkannada.in/panchamasali-reservation-swamiji-hreats-mla-arvind-bellad/">ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಭಾಗಿಯಾಗಿದ್ದ ಮೂರ್ನಾಲ್ಕು ನಾಯಕರಿಂದ ಸ್ವಾಮೀಜಿಗಳಿಗೆ ಧಮ್ಕಿ-ಶಾಸಕ ಅರವಿಂದ ಬೆಲ್ಲದ್ ಆರೋಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು</strong><strong>,</strong><strong>ಏಪ್ರಿಲ್,3,2023(<a href="http://www.justkannada.in">www.justkannada.in</a>): </strong>ಪಂಚಸಾಲಿ ಸಮುದಾಯಕ್ಕೆ  ಮೀಸಲಾತಿಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ ನಾಲ್ಕೈದು ನಾಯಕರು  ಜಯಮೃತ್ಯುಂಜಯ ಸ್ವಾಮೀಜಿಗೆ ಕುಡಿದು ಕರೆ ಮಾಡಿ ಧಮ್ಕಿ ಹಾಕುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ್​ ಬೆಲ್ಲದ್ ಗಂಭೀರ ಆರೋಪ ಮಾಡಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಸಿಎಂ ಬೊಮ್ಮಾಯಿ ನಿರ್ಧಾರದಿಂದ  ಕಾಂಗ್ರೆಸ್ ನಾಯಕರಿಗೆ ಗರ ಬಡಿದಿದೆ. ಸ್ವಾಮೀಜಿಗಳಿಗೆ  ಕರೆ ಮಾಡಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ  . ಹೋರಾಟದಲ್ಲಿದ್ದ ಮೂರ್ನಾಲ್ಕು ನಾಯಕರು ಹಿಂಸೆ ಕೊಡುತ್ತಿದ್ದಾರೆ. ಮೀಸಲಾತಿ ಒಪ್ಪಿಕೊಂಡಿದ್ದಕ್ಕೆ   ಕೆಲ ಕೈ ನಾಯಕರು  ಮದ್ಯ ಸೇವಿಸಿ ಫೋನ್ ಮಾಡಿದ್ದಾರೆ ಎಂದು ಆರೋಪಿಸಿದರು.<img decoding="async" class="aligncenter size-full wp-image-105592" src="https://www.justkannada.in/wp-content/uploads/2023/04/arvinda-bellad.jpg" alt="" width="500" height="281" srcset="https://www.justkannada.in/wp-content/uploads/2023/04/arvinda-bellad.jpg 500w, https://www.justkannada.in/wp-content/uploads/2023/04/arvinda-bellad-300x169.jpg 300w" sizes="(max-width: 500px) 100vw, 500px" /></p>
<p>ಬಸವ ಜಯಮೃತ್ಯುಂಜಯ ಸ್ವಾಮೀಜಿ ಈ ಕುರಿತಾಗಿ ನೋವನ್ನು ತೋಡಿಕೊಂಡಿದ್ದಾರೆ. ಯಾರು ಧಮ್ಕಿ ಹಾಕುತ್ತಿದ್ದಾರೆಂದು ನಮ್ಮ ಇಡೀ ಸಮುದಾಯಕ್ಕೆ ಗೊತ್ತಿದೆ. ಮತ್ತೆ ಧಮ್ಕಿ ಹಾಕಿದರೆ ಏನು ಮಾಡಬೇಕು ಅನ್ನೋದು ನಮಗೆ ಗೊತ್ತಿದೆ. ಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿಲ್ಲ. ಇದು ಕಾಂಗ್ರೆಸ್​ನವರು ಮಾಡುತ್ತಿರುವ ಅಪಪ್ರಚಾರ ಎಂದು ಕಿಡಿಕಾರಿದರು.  ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ಕಾಶಪ್ಪನವರ್​ ವಿರುದ್ಧ ಪರೋಕ್ಷವಾಗಿ ಈ ಆರೋಪ ಮಾಡಿದ್ದಾರೆ ಎನ್ನಲಾಗಿದೆ.</p>
<p>Key words: Panchamasali -reservation –Swamiji-hreats-MLA- Arvind Bellad.</p>
<p>The post <a href="https://www.justkannada.in/panchamasali-reservation-swamiji-hreats-mla-arvind-bellad/">ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಭಾಗಿಯಾಗಿದ್ದ ಮೂರ್ನಾಲ್ಕು ನಾಯಕರಿಂದ ಸ್ವಾಮೀಜಿಗಳಿಗೆ ಧಮ್ಕಿ-ಶಾಸಕ ಅರವಿಂದ ಬೆಲ್ಲದ್ ಆರೋಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
