<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>parents Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/parents/feed/" rel="self" type="application/rss+xml" />
	<link>https://www.justkannada.in/tag/parents/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 08 Jul 2026 11:36:43 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>parents Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/parents/</link>
	<width>32</width>
	<height>32</height>
</image> 
	<item>
		<title>ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ದೈಹಿಕ ಶಿಕ್ಷಕನ ಮೇಲೆ ಹಲ್ಲೆ</title>
		<link>https://www.justkannada.in/suspicious-death-3/</link>
		
		<dc:creator><![CDATA[prashanth]]></dc:creator>
		<pubDate>Wed, 08 Jul 2026 11:36:43 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Outraged]]></category>
		<category><![CDATA[parents]]></category>
		<category><![CDATA[residential school]]></category>
		<category><![CDATA[Student]]></category>
		<category><![CDATA[Suspicious-death]]></category>
		<guid isPermaLink="false">https://www.justkannada.in/?p=157055</guid>

					<description><![CDATA[<p>ಬೆಂಗಳೂರು, ಜುಲೈ,8,2026 (www.justkannada.in): ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿದ್ದು ಆಕ್ರೋಶಗೊಂಡ  ವಿದ್ಯಾರ್ಥಿ ಪೋಷಕರು ದೈಹಿಕ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ ಸ್ಟ್ರಲಿಂಗ್ ಇಂಗ್ಲೀಷ್ ವಸತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಗುರು ಕಿರಣ್​ ಎಂಬ ವಿದ್ಯಾರ್ಥಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ.  ಹುಷಾರಿಲ್ಲ ಎಂದು ಆಸ್ಪತ್ರೆಗೆ ಸೇರಿಸಿರೋದಾಗಿ ವಿದ್ಯಾರ್ಥಿ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾರೆ. ಆದರೆ, ಪೋಷಕರು ಬರುವಷ್ಟರಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. [&#8230;]</p>
<p>The post <a href="https://www.justkannada.in/suspicious-death-3/">ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ದೈಹಿಕ ಶಿಕ್ಷಕನ ಮೇಲೆ ಹಲ್ಲೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ,8,2026 (<a href="http://www.justkannada.in">www.justkannada.in</a>):</strong> ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿದ್ದು ಆಕ್ರೋಶಗೊಂಡ  ವಿದ್ಯಾರ್ಥಿ ಪೋಷಕರು ದೈಹಿಕ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ ಸ್ಟ್ರಲಿಂಗ್ ಇಂಗ್ಲೀಷ್ ವಸತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಗುರು ಕಿರಣ್​ ಎಂಬ ವಿದ್ಯಾರ್ಥಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ.  ಹುಷಾರಿಲ್ಲ ಎಂದು ಆಸ್ಪತ್ರೆಗೆ ಸೇರಿಸಿರೋದಾಗಿ ವಿದ್ಯಾರ್ಥಿ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾರೆ. ಆದರೆ, ಪೋಷಕರು ಬರುವಷ್ಟರಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.</p>
<p>ಈ ನಡುವೆ  ದೈಹಿಕ ಶಿಕ್ಷಕ ನಾರಾಯಣ ಹಲ್ಲೆ ಮಾಡಿದ್ದಕ್ಕೆ ಗುರುಕಿರಣ್​ ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು ಇದರಿಂದ ಆಕ್ರೋಶಗೊಂಡ ಪೋಷಕರು, ದೈಹಿಕ ಶಿಕ್ಷಕ ನಾರಾಯಣ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೇ ನಾರಾಯಣನನ್ನು ಸುಟ್ಟು ಹಾಕುವುದಾಗಿ ಪೆಟ್ರೋಲ್ ತಂದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.<img decoding="async" class="aligncenter size-full wp-image-106375" src="https://www.justkannada.in/wp-content/uploads/2023/04/succide.jpg" alt="" width="500" height="281" srcset="https://www.justkannada.in/wp-content/uploads/2023/04/succide.jpg 500w, https://www.justkannada.in/wp-content/uploads/2023/04/succide-300x169.jpg 300w" sizes="(max-width: 500px) 100vw, 500px" /></p>
<p>ಬಳಿಕ ಬಾಗಲೂರು  ಪೊಲೀಸರು ಆಗಮಿಸಿ, ದೈಹಿಕ ಶಿಕ್ಷಕ ನಾರಾಯಣರನ್ನು ರಕ್ಷಿಸಿದ್ದು  ಪೊಲೀಸರ ಎದುರೇ ಪೋಷಕರು  ಮತ್ತೆ ದೈಹಿಕ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ. ನಂತರ ಪೊಲೀಸರು ವಿದ್ಯಾರ್ಥಿ ಪೋಷಕರ ಮನವೊಲಿಸುವಲ್ಲಿ ಯಶಸ್ವಿಯಾದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Suspicious death, residential school, student, Parents, outraged</p>
<p>The post <a href="https://www.justkannada.in/suspicious-death-3/">ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ದೈಹಿಕ ಶಿಕ್ಷಕನ ಮೇಲೆ ಹಲ್ಲೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರೀತಿಗೆ ಹೆತ್ತವರ ವಿರೋಧ: ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು</title>
		<link>https://www.justkannada.in/parents-opposition-love-lovers-suicide/</link>
		
		<dc:creator><![CDATA[prashanth]]></dc:creator>
		<pubDate>Sat, 14 Sep 2024 05:25:33 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[love]]></category>
		<category><![CDATA[lovers]]></category>
		<category><![CDATA[opposition.]]></category>
		<category><![CDATA[parents]]></category>
		<category><![CDATA[suicide.]]></category>
		<guid isPermaLink="false">https://www.justkannada.in/?p=129246</guid>

					<description><![CDATA[<p>ಚಿಕ್ಕಬಳ್ಳಾಪುರ,ಸೆಪ್ಟಂಬರ್,14,2024 (www.justkannada.in): ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ಒಂದೇ ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶಿಡ್ಲಘಟ್ಟದಲ್ಲಿ ನಡೆದಿದೆ. ನವೀನ್ ಹಾಗೂ ವಂದನಾ  ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ವಂದನಾ ಎಸ್ ಎಸ್ ಎಲ್ ಸಿ ಓದುತ್ತಿದ್ದು, ನವೀನ್ ಚಾಲಕನಾಗಿದ್ದ ಎನ್ನಲಾಗಿದೆ. ಈ ನಡುವೆ ನವೀನ್ ಜೊತೆ ವಂದನಾಗೆ  ಪ್ರೇಮಾಂಕುರವಾಗಿತ್ತು. ಆದರೆ ಇಬ್ಬರ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಇಬ್ಬರು ಒಂದೇ ಹಗ್ಗದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ [&#8230;]</p>
<p>The post <a href="https://www.justkannada.in/parents-opposition-love-lovers-suicide/">ಪ್ರೀತಿಗೆ ಹೆತ್ತವರ ವಿರೋಧ: ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಬಳ್ಳಾಪುರ,ಸೆಪ್ಟಂಬರ್,14,2024 (<a href="http://www.justkannada.in">www.justkannada.in</a>): </strong>ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ಒಂದೇ ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶಿಡ್ಲಘಟ್ಟದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನವೀನ್ ಹಾಗೂ ವಂದನಾ  ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ವಂದನಾ ಎಸ್ ಎಸ್ ಎಲ್ ಸಿ ಓದುತ್ತಿದ್ದು, ನವೀನ್ ಚಾಲಕನಾಗಿದ್ದ ಎನ್ನಲಾಗಿದೆ. ಈ ನಡುವೆ ನವೀನ್ ಜೊತೆ ವಂದನಾಗೆ  ಪ್ರೇಮಾಂಕುರವಾಗಿತ್ತು.</p>
<p>ಆದರೆ ಇಬ್ಬರ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಇಬ್ಬರು ಒಂದೇ ಹಗ್ಗದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಶಿಡ್ಲಘಟ್ಟ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>
<p>Key words: Parents, opposition, love, Lovers, suicide</p>
<p>The post <a href="https://www.justkannada.in/parents-opposition-love-lovers-suicide/">ಪ್ರೀತಿಗೆ ಹೆತ್ತವರ ವಿರೋಧ: ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರೇರಣಾ ಪರೀಕ್ಷೆ ಉದ್ಘಾಟನೆ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಶಾಸಕ ಎಸ್.ಎ ರಾಮದಾಸ್ ಸಂವಾದ.</title>
		<link>https://www.justkannada.in/mla-sa-ramdas-interaction-sslc-students-parents/</link>
		
		<dc:creator><![CDATA[JK Desk]]></dc:creator>
		<pubDate>Wed, 04 Jan 2023 11:21:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[MLA- SA Ramdas- interaction]]></category>
		<category><![CDATA[parents]]></category>
		<category><![CDATA[SSLC]]></category>
		<category><![CDATA[students]]></category>
		<guid isPermaLink="false">https://www.justkannada.in/?p=101977</guid>

					<description><![CDATA[<p>ಮೈಸೂರು,ಜನವರಿ,4,2022(www.justkannada.in):  100% ಫಲಿತಾಂಶದ ಕುರಿತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು  ಹಾಗೂ ಪೋಷಕರೊಂದಿಗೆ  ಮೈಸೂರು ಕೆ.ಆರ್ ಕ್ಷೇತ್ರದ ಶಾಸಕ ಎಸ್ಎ.ರಾಮದಾಸ್  ಸಂವಾದ ಕಾರ್ಯಕ್ರಮ ನಡೆಸಿದರು. ಸರ್ಕಾರಿ ಪ್ರೌಢ ಶಾಲೆ ಕನಕಗಿರಿಯಲ್ಲಿ  ಶಾಸಕ ಎಸ್.ಎ.ರಾಮದಾಸ್  ಅವರು ದಕ್ಷಿಣ ವಲಯ ವ್ಯಾಪ್ತಿಯ S.S.L.C ಮಕ್ಕಳಿಗೆ ನಡೆಸಲಾಗುತ್ತಿರುವ &#8220;ಪ್ರೇರಣಾ&#8221; ಪರೀಕ್ಷೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ಪೋಷಕರೊಡನೆ ಸಂವಾದ ನಡೆಸಿ 2023 ನೇ ಏಪ್ರಿಲ್ ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯಲ್ಲಿ ಶೇ 100% ರಷ್ಟು ಫಲಿತಾಂಶ ಪಡೆಯುವ ಬಗ್ಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ [&#8230;]</p>
<p>The post <a href="https://www.justkannada.in/mla-sa-ramdas-interaction-sslc-students-parents/">ಪ್ರೇರಣಾ ಪರೀಕ್ಷೆ ಉದ್ಘಾಟನೆ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಶಾಸಕ ಎಸ್.ಎ ರಾಮದಾಸ್ ಸಂವಾದ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,4,2022(<a href="http://www.justkannada.in">www.justkannada.in</a>): </strong> 100% ಫಲಿತಾಂಶದ ಕುರಿತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು  ಹಾಗೂ ಪೋಷಕರೊಂದಿಗೆ  ಮೈಸೂರು ಕೆ.ಆರ್ ಕ್ಷೇತ್ರದ ಶಾಸಕ ಎಸ್ಎ.ರಾಮದಾಸ್  ಸಂವಾದ ಕಾರ್ಯಕ್ರಮ ನಡೆಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸರ್ಕಾರಿ ಪ್ರೌಢ ಶಾಲೆ ಕನಕಗಿರಿಯಲ್ಲಿ  ಶಾಸಕ ಎಸ್.ಎ.ರಾಮದಾಸ್  ಅವರು ದಕ್ಷಿಣ ವಲಯ ವ್ಯಾಪ್ತಿಯ S.S.L.C ಮಕ್ಕಳಿಗೆ ನಡೆಸಲಾಗುತ್ತಿರುವ &#8220;ಪ್ರೇರಣಾ&#8221; ಪರೀಕ್ಷೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ಪೋಷಕರೊಡನೆ ಸಂವಾದ ನಡೆಸಿ 2023 ನೇ ಏಪ್ರಿಲ್ ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯಲ್ಲಿ ಶೇ 100% ರಷ್ಟು ಫಲಿತಾಂಶ ಪಡೆಯುವ ಬಗ್ಗೆ ಮಾರ್ಗದರ್ಶನ ನೀಡಿದರು.<img loading="lazy" decoding="async" class="aligncenter size-full wp-image-101978" src="https://www.justkannada.in/wp-content/uploads/2023/01/sslc.jpg" alt="" width="500" height="281" srcset="https://www.justkannada.in/wp-content/uploads/2023/01/sslc.jpg 500w, https://www.justkannada.in/wp-content/uploads/2023/01/sslc-300x169.jpg 300w" sizes="auto, (max-width: 500px) 100vw, 500px" /></p>
<p>ಈ ಸಂದರ್ಭದಲ್ಲಿ ಎಲ್ಲಾ ಪೋಷಕರು ಮತ್ತು ವಿದ್ಯಾರ್ಥಿಗಳಿಂದ ಶೇ 100% ಅಂಕಗಳನ್ನು ಗಳಿಸುವ ಬಗ್ಗೆ  ಪ್ರಮಾಣ ಮಾಡಿಸಲಾಯಿತು. ಜಿಲ್ಲಾ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ರಾಮಾರಾಧ್ಯ, ಬಿ.ಆರ್.ಸಿ.ಶ್ರೀಕಂಠ ಸ್ವಾಮಿ, ಶಿಕ್ಷಕರ ಸಂಘದ ಜಿಲ್ಲಾದ್ಯಕ್ಷ ಸೋಮೇಗೌಡ, ಬಿ.ಆರ್.ಪಿ ಶ್ರೀಕಂಠ ಶಾಸ್ತ್ರಿ, ಶಾಲಾ ಮುಖ್ಯ ಶಿಕ್ಷಕಿ ಕೆ.ಆರ್.ಉಷಾ ಹಾಗೂ ಎಲ್ಲಾ ಅನುಪಾಲನಾಧಿಕಾರಿಗಳು ಹಾಜರಿದ್ದರು.</p>
<p>Key words: MLA- SA Ramdas- interaction – SSLC- students &#8211; parents.</p>
<p>The post <a href="https://www.justkannada.in/mla-sa-ramdas-interaction-sslc-students-parents/">ಪ್ರೇರಣಾ ಪರೀಕ್ಷೆ ಉದ್ಘಾಟನೆ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಶಾಸಕ ಎಸ್.ಎ ರಾಮದಾಸ್ ಸಂವಾದ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಸರಿಯಲ್ಲ: ನಿರ್ಧಾರದಿಂದ ಹಿಂದೆ ಸರಿಯುವಂತೆ ಪೋಷಕರು ಮತ್ತು ವಿದ್ಯಾರ್ಥಿ ಸಮುದಾಯ ಒತ್ತಾಯ.</title>
		<link>https://www.justkannada.in/public-examination-classes-5-and-8-not-right-parents-student-community/</link>
		
		<dc:creator><![CDATA[JK Desk]]></dc:creator>
		<pubDate>Thu, 22 Dec 2022 12:34:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[community]]></category>
		<category><![CDATA[parents]]></category>
		<category><![CDATA[Public- examination - classes 5 and 8 - not right]]></category>
		<category><![CDATA[Student]]></category>
		<guid isPermaLink="false">https://www.justkannada.in/?p=101456</guid>

					<description><![CDATA[<p>ಬೆಂಗಳೂರು,ಡಿಸೆಂಬರ್,22,2022(www.justkannada.in):  ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ರಾಷ್ಟ್ರೀಯ ಶಿಕ್ಷಣ ನೀತಿ – ಎನ್.ಇ.ಪಿಗೆ ವಿರುದ್ಧವಾಗಿದ್ದು, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಭಾರೀ ಅಸಮಾನತೆ ಸೃಷ್ಟಿಸಲಿದೆ ಎಂದು ಕರ್ನಾಟಕ ಪ್ರದೇಶ ಸಾಮಾನ್ಯ ನಾಗರಿಕರ ಧ್ವನಿ ವೇದಿಕೆ ಕಳವಳ ವ್ಯಕ್ತಪಡಿಸಿದೆ. ಶೈಕ್ಷಣಿಕ ವರ್ಷದ ಕೊನೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ವಿವೇಚನೆ ಇಲ್ಲದೇ ಏಕಾಏಕಿ ಕೈಗೊಂಡಿರುವ ತೀರ್ಮಾನದಿಂದ ಲಕ್ಷಾಂತರ ವಿದ್ಯಾರ್ಥಿಗಳು, ಕೋಟ್ಯಂತರ ಪಾಲಕರು, ಪೋಷಕರು [&#8230;]</p>
<p>The post <a href="https://www.justkannada.in/public-examination-classes-5-and-8-not-right-parents-student-community/">5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಸರಿಯಲ್ಲ: ನಿರ್ಧಾರದಿಂದ ಹಿಂದೆ ಸರಿಯುವಂತೆ ಪೋಷಕರು ಮತ್ತು ವಿದ್ಯಾರ್ಥಿ ಸಮುದಾಯ ಒತ್ತಾಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,22,2022(<a href="http://www.justkannada.in">www.justkannada.in</a>):</strong>  ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ರಾಷ್ಟ್ರೀಯ ಶಿಕ್ಷಣ ನೀತಿ – ಎನ್.ಇ.ಪಿಗೆ ವಿರುದ್ಧವಾಗಿದ್ದು, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಭಾರೀ ಅಸಮಾನತೆ ಸೃಷ್ಟಿಸಲಿದೆ ಎಂದು ಕರ್ನಾಟಕ ಪ್ರದೇಶ ಸಾಮಾನ್ಯ ನಾಗರಿಕರ ಧ್ವನಿ ವೇದಿಕೆ ಕಳವಳ ವ್ಯಕ್ತಪಡಿಸಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶೈಕ್ಷಣಿಕ ವರ್ಷದ ಕೊನೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ವಿವೇಚನೆ ಇಲ್ಲದೇ ಏಕಾಏಕಿ ಕೈಗೊಂಡಿರುವ ತೀರ್ಮಾನದಿಂದ ಲಕ್ಷಾಂತರ ವಿದ್ಯಾರ್ಥಿಗಳು, ಕೋಟ್ಯಂತರ ಪಾಲಕರು, ಪೋಷಕರು ಆತಂಕಕ್ಕೆ ಸಿಲುಕಿದ್ದಾರೆ. ಹೀಗಾಗಿ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ತೀರ್ಮಾನವನ್ನು ಕೂಡಲೇ ಕೈ ಬಿಡಬೇಕು ಎಂದು ಕರ್ನಾಟಕ ಪ್ರದೇಶ ಸಾಮಾನ್ಯ ನಾಗರಿಕರ ಧ್ವನಿ ವೇದಿಕೆ ರಾಜ್ಯಾಧ್ಯಕ್ಷ ಎಸ್. ಲಕ್ಷ್ಮಿನಾರಾಯಣ ಒತ್ತಾಯಿಸಿದ್ದಾರೆ.</p>
<p>ಪಾಲಕರು, ಪೋಷಕರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರೀಯ ಶಿಕ್ಷಣ ಸಂಸ್ಥೆ – ಸಿಬಿಎಸ್ ಇ ಪಠ್ಯ ಕ್ರಮ ಅಧ್ಯಯನ ಮಾಡುವವರಿಗೆ ಪಬ್ಲಿಕ್ ಪರೀಕ್ಷೆ ನಡೆಸುತ್ತಿಲ್ಲ. ಸ್ಟೇಟ್ ಬೋರ್ಡ್ ಪಠ್ಯ ಕ್ರಮದಲ್ಲಿ ಓದುತ್ತಿರುವ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದ ಶೈಕ್ಷಣಿಕವಾಗಿ ಅಸಮಾನತೆ ಸೃಷ್ಟಿಯಾಗುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ ಇಡೀ ದೇಶಕ್ಕೆ ಉದಾರವಾದ ಮತ್ತು ಏಕರೂಪ ಶಿಕ್ಷಣ ವ್ಯವಸ್ಥೆಯನ್ನು ಪ್ರತಿಪಾದಿಸುತ್ತದೆ. ಆದರೆ ಶಿಕ್ಷಣ ಸಚಿವರು ಎನ್.ಇ.ಪಿಗೆ ವಿರುದ್ಧವಾಗಿ ನಿರ್ಧಾರ ಕೈಗೊಂಡಿದ್ದಾರೆ.  ಎನ್.ಇ.ಪಿ ಒಂದೊಂದು ಶಿಕ್ಷಣ ಮಂಡಳಿಗೆ ಒಂದೊಂದು ರೀತಿಯಲ್ಲಿ ಪರೀಕ್ಷೆ ನಡೆಸುವಂತೆ ಹೇಳಿಲ್ಲ. ಇದು ವಿದ್ಯಾರ್ಥಿಗಳು ಮತ್ತು ಪಾಲಕರ ವಿರೋಧಿ ತೀರ್ಮಾನ ಎಂದು ಟೀಕಿಸಿದರು.</p>
<p>ಪಬ್ಲಿಕ್ ಪರೀಕ್ಷೆಗೆ ಡಿಸೆಂಬರ್ 12 ರಂದು ಅಧಿಸೂಚನೆ ಹೊರಡಿಸಲಾಗಿದೆ. ಉಳಿದಿರುವ ಎರಡು ತಿಂಗಳ ಅವಧಿಯಲ್ಲಿ ಪಬ್ಲಿಕ್ ಪರೀಕ್ಷೆಗೆ ಹೇಗೆ ಸಿದ್ಧವಾಗಲು ಸಾಧ್ಯ?. ಬಹುತೇಕ ಮಂದಿ ಪಾಲಕರಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ಅರಿವು ಮೂಡಿಸುವ ಪ್ರಯತ್ನವನ್ನು ಸಹ ಸರ್ಕಾರ ಕೈಗೊಂಡಿಲ್ಲ. ಸರ್ಕಾರ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ, ಮೌಲ್ಯ ಮಾಪನ ಮಾಡುತ್ತದೆ. ಹೀಗಿರುವಾಗ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾತ್ರ ಏನು?. ದುಬಾರಿ ಶುಲ್ಕ ಪಾವತಿಸಿ ಪೋಷಕರು ಮತ್ತು ವಿದ್ಯಾರ್ಥಿಗಳು ತೊಂದರೆಗೆ ಒಳಗಾಗಬೇಕೆ ಎಂದು ಪ್ರಶ್ನಿಸಿದರು.<img loading="lazy" decoding="async" class="aligncenter size-full wp-image-101051" src="https://www.justkannada.in/wp-content/uploads/2022/12/karnataka-1.jpg" alt="" width="500" height="280" srcset="https://www.justkannada.in/wp-content/uploads/2022/12/karnataka-1.jpg 500w, https://www.justkannada.in/wp-content/uploads/2022/12/karnataka-1-300x168.jpg 300w" sizes="auto, (max-width: 500px) 100vw, 500px" /></p>
<p>ಚುನಾವಣೆ ಸಂದರ್ಭದಲ್ಲಿ ಯಾವುದೋ ಹೊಸ ತೀರ್ಮಾನ ಕೈಗೊಂಡೇ ಎಂದು ಹೇಳಿಕೊಳ್ಳಲು ಸಚಿವರು ಇಂತಹ ದುಸ್ಸಾಹಸಕ್ಕೆ ಕೈಹಾಕಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಲಗಾಮು ಹಾಕಿ ಸಚಿವರು ಚುನಾವಣೆಗೆ ನಿಧಿ ಸಂಗ್ರಹಿಸುವ ಉದ್ದೇಶ ಹೊಂದಿರುವಂತಿದೆ. ಸರ್ಕಾರ ಕಲಿಕಾ ಗುಣಮಟ್ಟ ಹೆಚ್ಚಿಸಲು ಆದ್ಯತೆ ನೀಡಬೇಕು. ಇತ್ತೀಚೆಗೆ ಕುವೆಂಪು ಸೇರಿದಂತೆ ನಾಡಿನ ಮಹನೀಯರ ಪಠ್ಯಕ್ಕೆ ಕತ್ತರಿ ಹಾಕಿ ವಿವಾದಕ್ಕೆ ಗುರಿಯಾಗಿದ್ದ ಸಚಿವರು, ಇದೀಗ ಪಬ್ಲಿಕ್ ಪರೀಕ್ಷೆ ನಡೆಸುವ ನಿರ್ಧಾರ ಕೈಗೊಂಡಿರುವುದು ಕೂಡ ಇಂತಹದ್ದೇ ಎಡವಟ್ಟಿನ ಕೆಲಸವಾಗಿದೆ ಎಂದು ಎಸ್. ಲಕ್ಷ್ಮಿನಾರಾಯಣ ಟೀಕಿಸಿದರು.</p>
<p>ಈ ವರ್ಷ ಪಬ್ಲಿಕ್ ಪರೀಕ್ಷೆ ನಡೆಸಲು ಕೈಗೊಂಡಿರುವ ತೀರ್ಮಾನದಿಂದ ಮೊದಲು ಹಿಂದೆ ಸರಿಯಿರಿ. ಮುಂದಿನ ಚುನಾವಣೆ ಗೆದ್ದು, ನೀವು ಶಿಕ್ಷಣ ಸಚಿವರಾದ ನಂತರ ನಿಮ್ಮ ವಿವೇಚನೆಯಂತೆ ನೀವು ನಿರ್ಧಾರ ತೆಗೆದುಕೊಳ್ಳಿ. ಪಬ್ಲಿಕ್ ಪರೀಕ್ಷೆಯಂತಹ ಸಾಹಸ ಎದುರಿಸಲು ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕವಾಗಿ ಸಿದ್ಧವಾಗಿಲ್ಲ. ಪ್ರಶ್ನೆ ಪತ್ರಿಕೆ ಹೇಗಿರುತ್ತದೆ ಎಂಬ ಯಾವುದೇ ಮಾಹಿತಿಯನ್ನು ವಿದ್ಯಾರ್ಥಿ ಸಮುದಾಯಕ್ಕೆ ತಿಳಿಸಿಲ್ಲ. ಸರ್ಕಾರಿ ಆದೇಶ ಹೊರಡಿಸಿದಷ್ಟು ಸುಲಭವಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಮತ್ತು ಪೋಷಕರ ಅಭಿಪ್ರಾಯಕ್ಕೆ ಮನ್ನಣೆ ನೀಡಿ ನಿಮ್ಮ ನಿರ್ಧಾರದಿಂದ ಹಿಂದೆ ಸರಿಯಿರಿ ಎಂದು ಹೇಳಿದರು.</p>
<p>ಪತ್ರಿಕಾ ಗೋಷ್ಠಿಯಲ್ಲಿ  ರಾಜ್ಯ ಕಾರ್ಯದರ್ಶಿ ಶಿವಲಿಂಗ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಆಶಾ,  ಕಾರ್ಯದರ್ಶಿ ರಾಜೇಶ್ವರಿ,  ಪೋಷಕರಾದ ನೇತ್ರಾ ಎಸ್. ಲಕ್ಷ್ಮೀ ನಾರಾಯಣ, ಅರ್ಚನಾ, ಸಾಧನಾ ರಾಜೇಂದ್ರ ಅವರು ಭಾಗವಹಿಸಿದ್ದರು.</p>
<p>Key words: Public- examination &#8211; classes 5 and 8 &#8211; not right-Parents &#8211; student -community</p>
<p>The post <a href="https://www.justkannada.in/public-examination-classes-5-and-8-not-right-parents-student-community/">5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಸರಿಯಲ್ಲ: ನಿರ್ಧಾರದಿಂದ ಹಿಂದೆ ಸರಿಯುವಂತೆ ಪೋಷಕರು ಮತ್ತು ವಿದ್ಯಾರ್ಥಿ ಸಮುದಾಯ ಒತ್ತಾಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿದ್ಯಾರ್ಥಿಗಳ ಸಾಮಾಜಿಕ ಮಾಧ್ಯಮಗಳ ಬಗ್ಗೆ ಇರುವ ಆಸಕ್ತಿ ಕಡಿಮೆಗೊಳಿಸಲು ಶಾಲೆಗಳಿಂದ ಪೋಷಕರಿಗೆ ಕ್ಲಾಸ್.</title>
		<link>https://www.justkannada.in/class-schools-reduce-interest-students-social-media-parents/</link>
		
		<dc:creator><![CDATA[JK Desk]]></dc:creator>
		<pubDate>Mon, 12 Dec 2022 10:01:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[class - schools]]></category>
		<category><![CDATA[interest]]></category>
		<category><![CDATA[parents]]></category>
		<category><![CDATA[reduce]]></category>
		<category><![CDATA[social media]]></category>
		<category><![CDATA[students]]></category>
		<guid isPermaLink="false">https://www.justkannada.in/?p=100986</guid>

					<description><![CDATA[<p>ಬೆಂಗಳೂರು, ಡಿಸೆಂಬರ್ 12, 2022(www.justkannada.in): ಬೆಂಗಳೂರಿನ ಹಲವು ಶಾಲೆಗಳು, ಮಕ್ಕಳು ಸಾಮಾಜಿಕ ಮಾಧ್ಯಮ ಜಾಲತಾಣಗಳಲ್ಲಿ ಖಾತೆಗಳನ್ನು ತೆರೆಯುವುದು ಅಥವಾ ಅದನ್ನು ಉಪಯೋಗಿಸದಿರುವಂತೆ ಎಚ್ಚರಿಕೆ ವಹಿಸುವಂತೆ ಪೋಷಕರಿಂದ ಸಹಿಯನ್ನು ಪಡೆದುಕೊಳ್ಳುವ ಪರಿಪಾಠ ಆರಂಭಿಸಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ತುಂಬಾ ಸಕ್ರಿಯವಾಗಿರುವಂತಹ ಮಕ್ಕಳನ್ನು ಅವರ ಅತ್ಯಾಸಕ್ತಿಯನ್ನು ದೂರಗೊಳಿಸಲು ಶಾಲೆಗಳು ಹೆಣಗಾಡುತ್ತಿವೆ. ಹಲವು ಪ್ರಕರಣಗಳಲ್ಲಿ ವಿದ್ಯಾರ್ಥಿಗಳೂ ತಮ್ಮ ಶಿಕ್ಷಕರಿಗೆ &#8216;ಫ್ರೆಂಡ್ ರಿಕ್ವೆಸ್ಟ್&#8217;ಗಳನ್ನು ಕಳುಹಿಸಲು ಆರಂಭಿಸಿದ್ದಾರಂತೆ. ಜೊತೆಗೆ, ಶಾಲೆಗಳಲ್ಲಿ ನಿರ್ಬಂಧಿಸಿರುವುದನ್ನು ಉಲ್ಲಂಘಿಸಿ ಸಮವಸ್ತ್ರದಲ್ಲಿರುವಂತೆಯೇ &#8216;ರೀಲ್ಸ್&#8217; ಮಾಡಿ ಅದನ್ನು ಹರಿಬಿಡುತ್ತಿದ್ದಾರಂತೆ. ಶಾಲೆಗಳ ಪ್ರಾಧಿಕಾರಗಳ ಪ್ರಕಾರ, ಅನೇಕ [&#8230;]</p>
<p>The post <a href="https://www.justkannada.in/class-schools-reduce-interest-students-social-media-parents/">ವಿದ್ಯಾರ್ಥಿಗಳ ಸಾಮಾಜಿಕ ಮಾಧ್ಯಮಗಳ ಬಗ್ಗೆ ಇರುವ ಆಸಕ್ತಿ ಕಡಿಮೆಗೊಳಿಸಲು ಶಾಲೆಗಳಿಂದ ಪೋಷಕರಿಗೆ ಕ್ಲಾಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಡಿಸೆಂಬರ್ 12, 2022(www.justkannada.in):</strong> ಬೆಂಗಳೂರಿನ ಹಲವು ಶಾಲೆಗಳು, ಮಕ್ಕಳು ಸಾಮಾಜಿಕ ಮಾಧ್ಯಮ ಜಾಲತಾಣಗಳಲ್ಲಿ ಖಾತೆಗಳನ್ನು ತೆರೆಯುವುದು ಅಥವಾ ಅದನ್ನು ಉಪಯೋಗಿಸದಿರುವಂತೆ ಎಚ್ಚರಿಕೆ ವಹಿಸುವಂತೆ ಪೋಷಕರಿಂದ ಸಹಿಯನ್ನು ಪಡೆದುಕೊಳ್ಳುವ ಪರಿಪಾಠ ಆರಂಭಿಸಿವೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಾಮಾಜಿಕ ಮಾಧ್ಯಮಗಳಲ್ಲಿ ತುಂಬಾ ಸಕ್ರಿಯವಾಗಿರುವಂತಹ ಮಕ್ಕಳನ್ನು ಅವರ ಅತ್ಯಾಸಕ್ತಿಯನ್ನು ದೂರಗೊಳಿಸಲು ಶಾಲೆಗಳು ಹೆಣಗಾಡುತ್ತಿವೆ. ಹಲವು ಪ್ರಕರಣಗಳಲ್ಲಿ ವಿದ್ಯಾರ್ಥಿಗಳೂ ತಮ್ಮ ಶಿಕ್ಷಕರಿಗೆ &#8216;ಫ್ರೆಂಡ್ ರಿಕ್ವೆಸ್ಟ್&#8217;ಗಳನ್ನು ಕಳುಹಿಸಲು ಆರಂಭಿಸಿದ್ದಾರಂತೆ. ಜೊತೆಗೆ, ಶಾಲೆಗಳಲ್ಲಿ ನಿರ್ಬಂಧಿಸಿರುವುದನ್ನು ಉಲ್ಲಂಘಿಸಿ ಸಮವಸ್ತ್ರದಲ್ಲಿರುವಂತೆಯೇ &#8216;ರೀಲ್ಸ್&#8217; ಮಾಡಿ ಅದನ್ನು ಹರಿಬಿಡುತ್ತಿದ್ದಾರಂತೆ.</p>
<p>ಶಾಲೆಗಳ ಪ್ರಾಧಿಕಾರಗಳ ಪ್ರಕಾರ, ಅನೇಕ ಪೋಷಕರು ತಮ್ಮ ಮಕ್ಕಳು ಇನ್‌ ಸ್ಟಾಗ್ರಾಂ, ಫೇಸ್‌ ಬುಕ್, ಸ್ನ್ಯಾಪ್‌ ಚಾಟ್ ಹಾಗೂ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಕುರಿತು ಮಾಹಿತಿ ಹೊಂದಿದ್ದಾರೆ. &#8220;ಸಾಮಾಜಿಕ ಮಾಧ್ಯಮ ಜಾಲತಾಣಗಳು ಹಾಗೂ ಇತರೆ ವೇದಿಕೆಗಳಿಂದ ಸೈನ್ ಔಟ್ ಆಗುವಂತೆ ಅಥವಾ ಅದನ್ನು &#8216;ಡಿಆ್ಯಕ್ಟಿವೇಟ್&#8217; ಮಾಡುವಂತೆ ಪೋಷಕರಿಗೆ ಸೂಚನೆ ನೀಡಿ ಅವರಿಂದ ಸಹಿಯನ್ನು ಪಡೆಯುವುದನ್ನು ಕಡ್ಡಾಯಗೊಳಿಸಿದ್ದೇವೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಪ್ರತಿಷ್ಠತಿ ಸಿಬಿಎಸ್‌ ಇ ಶಾಲೆಯ ಪ್ರಾಂಶುಪಾಲರೊಬ್ಬರು ಮಾಹಿತಿ ನೀಡಿದ್ದಾರೆ.<img loading="lazy" decoding="async" class="aligncenter size-full wp-image-100987" src="https://www.justkannada.in/wp-content/uploads/2022/12/social-media.jpg" alt="" width="500" height="281" srcset="https://www.justkannada.in/wp-content/uploads/2022/12/social-media.jpg 500w, https://www.justkannada.in/wp-content/uploads/2022/12/social-media-300x169.jpg 300w" sizes="auto, (max-width: 500px) 100vw, 500px" /></p>
<p>ಬನಶಂಕರಿ ೩ನೇ ಹಂತದಲ್ಲಿರುವ ಲಿಟಲ್ ಫ್ಲವರ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಬಿ. ಗಾಯಿತ್ರಿ ದೇವಿ ಅವರು ತಿಳಿಸಿದಂತೆ ಪೋಷಕರಿಗೆ ಸುತ್ತೋಲೆಗಳನ್ನೂ ಸಹ ಕಳುಹಿಸಲಾಗಿದೆಯಂತೆ. &#8220;ಸಂಪರ್ಕಿಸುವುದು ಅನಿವಾರ್ಯವಾದರೆ, ಮಕ್ಕಳಿಗೆ ಕೇವಲ ಒಂದು ಬೇಸಿಕ್ ಸೆಲ್‌ ಫೋನ್ ಅನ್ನು ಮಾತ್ರ ಒದಗಿಸುವಂತೆ ಪೋಷಕರಿಗೆ ನಾವು ಸಲಹೆ ನೀಡಿದ್ದೇವೆ. ಒಂದು ವೇಳೆ ಸ್ಮಾರ್ಟ್ ಫೋನ್ ಅನಿವಾರ್ಯವಾದರೆ ಮಕ್ಕಳ ಬಳಕೆಯ ಮೇಲೆ ನಿಗಾವಹಿಸಬೇಕು,&#8221; ಎಂದು ತಿಳಿಸಿದರು. ಮಕ್ಕಳಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ತೀವ್ರ ಪ್ರಮಾಣದಲ್ಲಿ ಹೆಚ್ಚಾಗಿರುವುದಕ್ಕೆ ಶಾಲಾ ಆಡಳಿತಗಳು ಪೋಷಕರನ್ನು ದೂಷಿಸಿವೆ. ಮಕ್ಕಳನ್ನು ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯನ್ನು ನಿರ್ಬಂಧಿಸುವುದು ಪೋಷಕರ ಜವಾಬ್ದಾರಿ ಎನ್ನುವುದು ಅವರ ವಾದವಾಗಿದೆ.</p>
<p>&#8220;ಶಾಲೆಗಳಲ್ಲಿ ಫೋನ್‌ ಗಳನ್ನು ತರಲು ಅನುಮತಿಯಿಲ್ಲ. ಆದರೆ ಮನೆಗಳಲ್ಲಿ ಮಕ್ಕಳಿಗೆ ಎಲ್ಲಾ ರೀತಿಯ ಸಾಮಾಜಿಕ ಮಾಧ್ಯಮಗಳು ಸಹ ಲಭ್ಯವಾಗುತ್ತವೆ. ಇದಕ್ಕೆ ಪೋಷಕರೇ ಜವಾಬ್ದಾರರು ಹಾಗೂ ನಿಗಾವಹಿಸುವುದೂ ಸಹ ಅವರ ಜವಾಬ್ದಾರಿ,&#8221; ಎನ್ನುತ್ತಾರೆ ಆಕ್ಸ್ ಫರ್ಡ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ನ ಪ್ರಾಂಶುಪಾಲರಾದ ಬಿ.ಆರ್. ಸುಪ್ರೀತ್.</p>
<p>ಮುಂದುವರೆದು, 10 ವರ್ಷಗಳಿಗಿಂತ ಕಡಿಮೆ ವಯಸ್ಸಿನ ಮಕ್ಕಳೂ ಸಹ ಇನ್‌ ಸ್ಟಾಗ್ರಾಂ ಖಾತೆಗಳು ಹೊಂದಿರುವ ಪ್ರಕರಣಗಳನ್ನೂ ನಾವು ಕಂಡಿದ್ದೇವೆ. &#8220;ಅವರು ಇನ್‌ ಸ್ಟಾಗ್ರಾಂ ಅಥವಾ ಮತ್ಯಾವುದಾದರೂ ಖಾತೆಯನ್ನು ಹೊಂದಿದಾಗ ಅವರ ವಯಸ್ಸಿನ ಅನುಗುಣವಾಗಿ ಅವರಿಗೆ ವಿಷಯ ದೊರೆಯುತ್ತವೆ. ಅಪರಿಚಿತರೊಂದಿಗೂ ಸ್ನೇಹ ಹೊಂದುವ ಸಾಧ್ಯತೆಗಳೂ ಹೆಚ್ಚಾಗಿರುತ್ತವೆ,&#8221; ಎಂದು ತಮ್ಮ ಅಭಿಪ್ರಾಯ ತಿಳಿಸಿದರು. ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಾಮಾಜಿಕ ಮಾಧ್ಯಮವನ್ನು ಏಕೆ ಮತ್ತು ಹೇಗೆ ನಿರ್ವಹಿಸಬೇಕು ಎಂದು ತಿಳಿಸಲು ವಿಶೇಷ ತರಗತಿಗಳನ್ನು ನಡೆಸುತ್ತಿವೆ.</p>
<p>&#8220;ಕೋವಿಡ್ ಸಾಂಕ್ರಾಮಿಕದ ನಂತರವಂತೂ ಈ ರೀತಿಯ ಸಮಸ್ಯೆಗಳು ತೀವ್ರ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಅನೇಕ ಮಕ್ಕಳಲ್ಲಿ ಬೇಜವಾಬ್ದಾರಿ ಸಾಮಾಜಿಕ ಮಾಧ್ಯಮ ನಡವಳಕೆ ಕಂಡು ಬರುತ್ತಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನಾವು ಕಡಿವಾಣ ಹಾಕಿದರೂ ಸಹ, ಅವರು ಮನೆಯಲ್ಲಿ ಅದನ್ನು ಬಳಸುತ್ತಾರೆ. ಹಾಗಾಗಿ, ಜವಾಬ್ದಾರಿಯುತ ಆನ್‌ ಲೈನ್ ನಡವಳಿಕೆಯ ಕುರಿತು ಅವರನ್ನು ಶಿಕ್ಷಿತರನ್ನಾಗಿಸುತ್ತಿದ್ದೇವೆ,&#8221; ಎಂದು ಡೆಲ್ಲಿ ಪಬ್ಲಿಕ್ ಸ್ಕೂಲ್‌ ನ ಆಡಳಿತ ಮಂಡಳಿಯ ಸದಸ್ಯರಾದ ಮನ್‌ಸೂರ್ ಅಲಿ ಖಾನ್ ತಿಳಿಸಿದರು.</p>
<p>ಕರ್ನಾಟಕ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗಳ ನಿರ್ವಹಣಾ ಮಂಡಳಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ಶಶಿ ಕುಮಾರ್ ಅವರು, ಸರ್ಕಾರ ಈ ನಿಟ್ಟಿನಲ್ಲಿ ಮಕ್ಕಳ ಸುರಕ್ಷತೆಗಾಗಿ ಒಂದು ಬಲಿಷ್ಠವಾದ ಸೈಬರ್ ನೀತಿಯನ್ನು ಪರಿಚಯಿಸಬೇಕು ಎಂದು ಕೋರಿದ್ದಾರೆ.</p>
<p>ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್</p>
<p>Key words: class &#8211; schools –reduce- interest – students- social media. &#8211; parents</p>
<p>The post <a href="https://www.justkannada.in/class-schools-reduce-interest-students-social-media-parents/">ವಿದ್ಯಾರ್ಥಿಗಳ ಸಾಮಾಜಿಕ ಮಾಧ್ಯಮಗಳ ಬಗ್ಗೆ ಇರುವ ಆಸಕ್ತಿ ಕಡಿಮೆಗೊಳಿಸಲು ಶಾಲೆಗಳಿಂದ ಪೋಷಕರಿಗೆ ಕ್ಲಾಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಕೈ ಸೀಳುವಂತೆ ಥಳಿಸಿದ ಶಿಕ್ಷಕ: ಪೋಷಕರಿಂದ ಆಕ್ರೋಶ.</title>
		<link>https://www.justkannada.in/teacher-beat-student-mysore-hd-kote-parents/</link>
		
		<dc:creator><![CDATA[JK Desk]]></dc:creator>
		<pubDate>Sat, 26 Nov 2022 04:41:42 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[beat]]></category>
		<category><![CDATA[hd kote]]></category>
		<category><![CDATA[Mysore.]]></category>
		<category><![CDATA[parents]]></category>
		<category><![CDATA[Student]]></category>
		<category><![CDATA[teacher]]></category>
		<guid isPermaLink="false">https://www.justkannada.in/?p=100217</guid>

					<description><![CDATA[<p>ಮೈಸೂರು,ನವೆಂಬರ್,26,2022(www.justkannada.in): ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಕೈ ಸೀಳುವಂತೆ ಥಳಿಸಿ ಶಿಕ್ಷಕ ಕ್ರೌರ್ಯ ಮೆರೆದಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ. ಎಚ್.ಡಿ.ಕೋಟೆಯ ಟ್ರೂ ಶಫರ್ಡ್ ಪಬ್ಲಿಕ್ ಶಾಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಸಿದ್ದರಾಜು  ಸ್ಟೀಲ್ ಸ್ಕೇಲ್ ನಿಂದ ಥಳಿಸಿ ಕ್ರೌರ್ಯ ಮೆರೆದ ಶಿಕ್ಷಕ . 8ನೇ ತರಗತಿಯ ಅಮೃತ್ ಶಿಕ್ಷಕನ ಥಳಿತದಿಂದ ಗಾಯಗೊಂಡ ವಿದ್ಯಾರ್ಥಿ. ಸ್ಟೀಲ್ ಸ್ಕೇಲ್ ನಿಂದ ಶಿಕ್ಷಕ ಸಿದ್ಧರಾಜು ವಿದ್ಯಾರ್ಥಿ ಅಮೃತ್ ಗೆ  ಥಳಿಸಿ  ಕ್ರೌರ್ಯ  ಮೆರೆದಿದ್ದು, ವಿದ್ಯಾರ್ಥಿಯ ಬಲಭಾಗದ ಅಂಗೈನ [&#8230;]</p>
<p>The post <a href="https://www.justkannada.in/teacher-beat-student-mysore-hd-kote-parents/">ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಕೈ ಸೀಳುವಂತೆ ಥಳಿಸಿದ ಶಿಕ್ಷಕ: ಪೋಷಕರಿಂದ ಆಕ್ರೋಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,26,2022(<a href="http://www.justkannada.in">www.justkannada.in</a>):</strong> ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಕೈ ಸೀಳುವಂತೆ ಥಳಿಸಿ ಶಿಕ್ಷಕ ಕ್ರೌರ್ಯ ಮೆರೆದಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಎಚ್.ಡಿ.ಕೋಟೆಯ ಟ್ರೂ ಶಫರ್ಡ್ ಪಬ್ಲಿಕ್ ಶಾಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಸಿದ್ದರಾಜು  ಸ್ಟೀಲ್ ಸ್ಕೇಲ್ ನಿಂದ ಥಳಿಸಿ ಕ್ರೌರ್ಯ ಮೆರೆದ ಶಿಕ್ಷಕ . 8ನೇ ತರಗತಿಯ ಅಮೃತ್ ಶಿಕ್ಷಕನ ಥಳಿತದಿಂದ ಗಾಯಗೊಂಡ ವಿದ್ಯಾರ್ಥಿ.</p>
<p>ಸ್ಟೀಲ್ ಸ್ಕೇಲ್ ನಿಂದ ಶಿಕ್ಷಕ ಸಿದ್ಧರಾಜು ವಿದ್ಯಾರ್ಥಿ ಅಮೃತ್ ಗೆ  ಥಳಿಸಿ  ಕ್ರೌರ್ಯ  ಮೆರೆದಿದ್ದು, ವಿದ್ಯಾರ್ಥಿಯ ಬಲಭಾಗದ ಅಂಗೈನ ಸೀಳಿದ ಗಾಯಕ್ಕೆ ವೈದ್ಯರು 6 ಸ್ಟಿಚ್ ಹಾಕಿದ್ದಾರೆ ಎನ್ನಲಾಗಿದೆ.</p>
<p>ಬಿಡುವಿನ ವೇಳೆಯಲ್ಲಿ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿ ಅಮೃತ್ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದನು. ಸೀಮೆಸುಣ್ಣ ಮುರಿದದ್ದೇ ಅಪರಾಧ ಎಂಬಂತೆ ಭಾವಿಸಿ ಸಿದ್ದರಾಜು ಅಮಾನೀಯವಾಗಿ ಶಿಕ್ಷಿಸಿ ನಂತರ  ಪೋಷಕರಿಗೆ ಕರೆ ಮಾಡಿ ಅಮೃತ್ ಕಟ್ಟರ್ ನಿಂದ ಕೈ ಕಟ್ ಮಾಡಿಕೊಂಡಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾರೆ.<img loading="lazy" decoding="async" class="aligncenter size-full wp-image-100218" src="https://www.justkannada.in/wp-content/uploads/2022/11/teacher.jpg" alt="" width="500" height="300" srcset="https://www.justkannada.in/wp-content/uploads/2022/11/teacher.jpg 500w, https://www.justkannada.in/wp-content/uploads/2022/11/teacher-300x180.jpg 300w" sizes="auto, (max-width: 500px) 100vw, 500px" /></p>
<p>ಈ ವೇಳೆ ಅಲ್ಲಿಗೆ ಬಂದ ಪೋಷಕರು ತಕ್ಷಣ ಗಾಯಾಳು ಅಮೃತ್ ನನ್ನ  ಆಸ್ಪತ್ರೆಗೆ ಕರೆದೊಯ್ದು ಗಾಯಕ್ಕೆ 6 ಹೊಲಿಗೆ ಹಾಕಿಸಿ‌ದ್ದಾರೆ. ವಿದ್ಯಾರ್ಥಿ ಗಾಯಗೊಂಡು ರಕ್ತಸ್ರಾವದಲ್ಲಿ ಒದ್ದಾಡುತ್ತಿದ್ದರೂ ಸಹ  ಶಾಲಾ ಆಡಳಿತ ಮಂಡಳಿ ಸೌಜನ್ಯಕ್ಜೂ ಆಸ್ಪತ್ರೆಗೆ ಭೇಟಿ ನೀಡಿಲ್ಲ. ಇನ್ನು ಘಟನೆಗೆ ತಾಲೂಕಿನ ಪ್ರಜ್ಞಾವಂತರು, ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು. ಮಕ್ಕಳು ತಪ್ಪು ಮಾಡಿದಾಗ ಕೈಕಾಲುಗಳ ಮೇಲೆ ಥಳಿಸಲಿ, ಕೈ ಸೀಳುವಂತೆ ಥಳಿಸಿ ಅಮಾನವೀಯತೆ ಮರೆಯುವುದು ಸರಿಯಲ್ಲ  ಎಂದು ಶಿಕ್ಷಕನ ವಿರುದ್ಧ ಕಿಡಿಕಾರಿದ್ದಾರೆ.</p>
<p>ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ತಪ್ಪಿತಸ್ಥ ಶಿಕ್ಷಕ ಸಿದ್ದರಾಜು ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್ ಭರವಸೆ ನೀಡಿದರು.</p>
<p>Key words:  teacher &#8211; beat – student-Mysore-HD Kote-parents.</p>
<p>The post <a href="https://www.justkannada.in/teacher-beat-student-mysore-hd-kote-parents/">ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಕೈ ಸೀಳುವಂತೆ ಥಳಿಸಿದ ಶಿಕ್ಷಕ: ಪೋಷಕರಿಂದ ಆಕ್ರೋಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೋಷಕರು ಬೈದಿದ್ದಕ್ಕೆ ಮನನೊಂದು 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು.</title>
		<link>https://www.justkannada.in/student-suicide-parents-scolded/</link>
		
		<dc:creator><![CDATA[JK Desk]]></dc:creator>
		<pubDate>Sat, 12 Nov 2022 05:10:57 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[parents]]></category>
		<category><![CDATA[scolded]]></category>
		<category><![CDATA[Student]]></category>
		<category><![CDATA[suicide.]]></category>
		<guid isPermaLink="false">https://www.justkannada.in/?p=99606</guid>

					<description><![CDATA[<p>ಬೆಂಗಳೂರು,ನವೆಂಬರ್,12,2022(www.justkannada.in):  ಇತ್ತೀಚಿನ ದಿನಗಳಲ್ಲಿ  ಸಣ್ಣಪುಟ್ಟ ವಿಚಾರಗಳಿಗೆ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ಮಧ್ಯೆ ಪೋಷಕರು ಬೈದಿದ್ದಕ್ಕೆ 7 ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 7 ನೇ ತರಗತಿ ವಿದ್ಯಾರ್ಥಿ ಸಾಯಿಕುಮಾರ್(13) ನೇಣಿಗೆ ಶರಣಾದ ಬಾಲಕ. ನಿನ್ನೆ ಸಂಜೆ 7 ಗಂಟೆಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಪೋಷಕರು ಬೈದಿದ್ದಕ್ಕೆ ಮನೆಯ ಟೆರೇಸ್ [&#8230;]</p>
<p>The post <a href="https://www.justkannada.in/student-suicide-parents-scolded/">ಪೋಷಕರು ಬೈದಿದ್ದಕ್ಕೆ ಮನನೊಂದು 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,12,2022(<a href="http://www.justkannada.in">www.justkannada.in</a>):</strong>  ಇತ್ತೀಚಿನ ದಿನಗಳಲ್ಲಿ  ಸಣ್ಣಪುಟ್ಟ ವಿಚಾರಗಳಿಗೆ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ಮಧ್ಯೆ ಪೋಷಕರು ಬೈದಿದ್ದಕ್ಕೆ 7 ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.<a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></a></p>
<p>ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 7 ನೇ ತರಗತಿ ವಿದ್ಯಾರ್ಥಿ ಸಾಯಿಕುಮಾರ್(13) ನೇಣಿಗೆ ಶರಣಾದ ಬಾಲಕ. ನಿನ್ನೆ ಸಂಜೆ 7 ಗಂಟೆಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.<a href="https://www.justkannada.in/wp-content/uploads/2022/07/succide.jpg"><img loading="lazy" decoding="async" class="aligncenter size-medium wp-image-92540" src="https://www.justkannada.in/wp-content/uploads/2022/07/succide-300x171.jpg" alt="" width="300" height="171" srcset="https://www.justkannada.in/wp-content/uploads/2022/07/succide-300x171.jpg 300w, https://www.justkannada.in/wp-content/uploads/2022/07/succide.jpg 500w" sizes="auto, (max-width: 300px) 100vw, 300px" /></a></p>
<p>ಮನೆಯಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಪೋಷಕರು ಬೈದಿದ್ದಕ್ಕೆ ಮನೆಯ ಟೆರೇಸ್ ಮೇಲೆ   ಸಾಯಿಕುಮಾರ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.</p>
<p>Key words: student- suicide- parents- scolded</p>
<p>The post <a href="https://www.justkannada.in/student-suicide-parents-scolded/">ಪೋಷಕರು ಬೈದಿದ್ದಕ್ಕೆ ಮನನೊಂದು 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಮೃತ ಸರೋವರ ಕೆರೆದಂಡೆಯಲ್ಲಿ ಹುತಾತ್ಮ ಯೋಧರ ಪೋಷಕರಿಂದ ಧ್ವಜಾರೋಹಣ.</title>
		<link>https://www.justkannada.in/flag-hoisting-parents-martyred-soldiers-amrita-sarovar-lake/</link>
		
		<dc:creator><![CDATA[JK Desk]]></dc:creator>
		<pubDate>Tue, 16 Aug 2022 12:27:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Amrita Sarovar]]></category>
		<category><![CDATA[Flag- hoisting]]></category>
		<category><![CDATA[lake.]]></category>
		<category><![CDATA[martyred]]></category>
		<category><![CDATA[parents]]></category>
		<category><![CDATA[Soldiers]]></category>
		<guid isPermaLink="false">https://www.justkannada.in/?p=95120</guid>

					<description><![CDATA[<p>ಮೈಸೂರು,ಆಗಸ್ಟ್,16,2022(www.justkannada.in):  ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅಂಗವಾಗಿ ಗ್ರಾಮೀಣ ಭಾಗದ ಜಲಮೂಲಗಳನ್ನು ಸಂರಕ್ಷಿಸುವ ಸಲುವಾಗಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಳ್ಳಲಾದ &#8216;ಅಮೃತ ಸರೋವರ&#8217; ಅಭಿಯಾನದಲ್ಲಿ ಮೈಸೂರು ತಾಲ್ಲೂಕಿನಲ್ಲಿ ಅಭಿವೃದ್ಧಿಪಡಿಸಿದ ನಾಲ್ಕು ಕೆರೆ ದಂಡೆಯಲ್ಲಿ ಹುತಾತ್ಮ ಯೋಧರ ಕುಟುಂಬದವರಿಂದ ಧ್ವಜಾರೋಹಣ ನೆರವೇರಿಸಲಾಯಿತು. ತಾಲ್ಲೂಕಿನ ಗುಂಗ್ರಾಲ್ ಛತ್ರ ಗ್ರಾ.ಪಂ. ವ್ಯಾಪ್ತಿಯ ದಡದಕಲ್ಲಹಳ್ಳಿ ಗ್ರಾಮದ ಬಚ್ಚಲಗೆರೆ, ಡಿ.ಎಂ.ಜಿ.ಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಮಾದಳ್ಳಿ ಕೆರೆ, ಬೀರಿಹುಂಡಿ ಗ್ರಾ.ಪಂ. ವ್ಯಾಪ್ತಿಯ ಕುಮಾರಬೀಡು ಗ್ರಾಮದ ಗೆಂಡೆಕೆರೆ ಹಾಗೂ ಗೋಪಾಲಪುರ ಗ್ರಾ.ಪಂ.ವ್ಯಾಪ್ತಿಯ ನಗರ್ತಹಳ್ಳಿ ಕೆರೆಯ ಬಳಿ ಸ್ವಾತಂತ್ರ‍್ಯದ [&#8230;]</p>
<p>The post <a href="https://www.justkannada.in/flag-hoisting-parents-martyred-soldiers-amrita-sarovar-lake/">ಅಮೃತ ಸರೋವರ ಕೆರೆದಂಡೆಯಲ್ಲಿ ಹುತಾತ್ಮ ಯೋಧರ ಪೋಷಕರಿಂದ ಧ್ವಜಾರೋಹಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,16,2022(<a href="http://www.justkannada.in">www.justkannada.in</a>):</strong>  ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅಂಗವಾಗಿ ಗ್ರಾಮೀಣ ಭಾಗದ ಜಲಮೂಲಗಳನ್ನು ಸಂರಕ್ಷಿಸುವ ಸಲುವಾಗಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಳ್ಳಲಾದ &#8216;ಅಮೃತ ಸರೋವರ&#8217; ಅಭಿಯಾನದಲ್ಲಿ ಮೈಸೂರು ತಾಲ್ಲೂಕಿನಲ್ಲಿ ಅಭಿವೃದ್ಧಿಪಡಿಸಿದ ನಾಲ್ಕು ಕೆರೆ ದಂಡೆಯಲ್ಲಿ ಹುತಾತ್ಮ ಯೋಧರ ಕುಟುಂಬದವರಿಂದ ಧ್ವಜಾರೋಹಣ ನೆರವೇರಿಸಲಾಯಿತು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ತಾಲ್ಲೂಕಿನ ಗುಂಗ್ರಾಲ್ ಛತ್ರ ಗ್ರಾ.ಪಂ. ವ್ಯಾಪ್ತಿಯ ದಡದಕಲ್ಲಹಳ್ಳಿ ಗ್ರಾಮದ ಬಚ್ಚಲಗೆರೆ, ಡಿ.ಎಂ.ಜಿ.ಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಮಾದಳ್ಳಿ ಕೆರೆ, ಬೀರಿಹುಂಡಿ ಗ್ರಾ.ಪಂ. ವ್ಯಾಪ್ತಿಯ ಕುಮಾರಬೀಡು ಗ್ರಾಮದ ಗೆಂಡೆಕೆರೆ ಹಾಗೂ ಗೋಪಾಲಪುರ ಗ್ರಾ.ಪಂ.ವ್ಯಾಪ್ತಿಯ ನಗರ್ತಹಳ್ಳಿ ಕೆರೆಯ ಬಳಿ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು.<img loading="lazy" decoding="async" class="aligncenter size-full wp-image-95121" src="https://www.justkannada.in/wp-content/uploads/2022/08/SOLDIER.jpg" alt="" width="500" height="237" srcset="https://www.justkannada.in/wp-content/uploads/2022/08/SOLDIER.jpg 500w, https://www.justkannada.in/wp-content/uploads/2022/08/SOLDIER-300x142.jpg 300w" sizes="auto, (max-width: 500px) 100vw, 500px" /></p>
<p>ದಡದಕಲ್ಲಹಳ್ಳಿ ಗ್ರಾಮದ ಬಚ್ಚಲಗೆರೆ ದಂಡೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಹುತಾತ್ಮ ಯೋಧ ಎ.ಪಿ.ಪ್ರಶಾಂತ್ ಅವರ ತಂದೆ ಪೊನ್ನಪ್ಪ ಅವರು ಮಾತನಾಡಿ, ನಮ್ಮ ಹಿರಿಯ ಮಗ ಬಾಲ್ಯದಲ್ಲೇ ಸೇನೆಗೆ ಸೇರಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ. ಈ ಅವಧಿಯಲ್ಲಿ ಎಂಟು ಪದಕಗಳನ್ನು ಪಡೆದುಕೊಂಡಿದ್ದ. ಜಮ್ಮುವಿನ ಸುರಾನ್ ಕೋಟ್ ಜಿಲ್ಲೆಯ ಮಕ್ಸಂದರ್ ಗ್ರಾಮದಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಹುತಾತ್ಮನಾದ ಎಂದು ಸ್ಮರಿಸಿದರು.</p>
<p>ನಮ್ಮ ಮಗ ಸೇನೆಯಲ್ಲಿದ್ದ ಎಂಬುದೇ ನಮಗೆ ಹೆಮ್ಮೆಯ ಸಂಗತಿ. ಆತನ ತಂದೆ ತಾಯಿಯಾಗಿದ್ದಕ್ಕೆ ಇಂತಹ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ದೊರಕಿತು. ದೇಶದ ಸ್ವಾತಂತ್ರ‍್ಯ ಅಮೃತ ಮಹೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ್ದು ಅವಿಸ್ಮರಣೀಯ ಎಂದು ಅಭಿಪ್ರಾಯಪಟ್ಟರು.</p>
<p>ತಾಲ್ಲೂಕು ಪಂಚಾಯತ್ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಕೆ.ಎಂ.ರಘುನಾಥ್ ಅವರು ಮಾತನಾಡಿ, ದೇಶಕ್ಕೆ ಸ್ವಾತಂತ್ರ‍್ಯ ಬಂದ 75ನೇ ಸಂಭ್ರಮಾಚರಣೆಯಲ್ಲಿ ನಾವಿದ್ದೇವೆ. ಸರ್ಕಾರವು ಗ್ರಾಮೀಣ ಪ್ರದೇಶದ ಅಭಿವೃದ್ಧಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಅದರಲ್ಲಿ ಜಲಮೂಲ ರಕ್ಷಣೆ ಮಾಡುವಂಥ ಕಾರ್ಯಕ್ರಮಗಳು ಮಹತ್ವದ್ದು ಎಂದು ಹೇಳಿದರು.</p>
<p>ಅಮೃತ ಸರೋವರ ಕಾರ್ಯಕ್ರಮದಡಿ ಗ್ರಾಮೀಣ ಭಾಗದ ಕೆರೆಗಳನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಗ್ರಾ.ಪಂ ವ್ಯಾಪ್ತಿಯ ಕೆರೆಗಳನ್ನು ಉತ್ತಮವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.</p>
<p>ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಡಿ.ಗಿರೀಶ್, ಹುತಾತ್ಮ ಯೋಧರ ತಾಯಿ ಸರೋಜ, ಗುಂಗ್ರಾಲ್ ಛತ್ರ ಗ್ರಾ.ಪಂ. ಅಧ್ಯಕ್ಷರಾದ ಲೀಲಾವತಿ, ಉಪಾಧ್ಯಕ್ಷರಾದ ಮಂಜುಳಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಕುಮಾರ್, ಕಾರ್ಯದರ್ಶಿ ದಿವ್ಯಾ ಸೇರಿದಂತೆ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.</p>
<p>Key words: Flag- hoisting &#8211; parents &#8211; martyred -soldiers &#8211; Amrita Sarovar Lake.</p>
<p>The post <a href="https://www.justkannada.in/flag-hoisting-parents-martyred-soldiers-amrita-sarovar-lake/">ಅಮೃತ ಸರೋವರ ಕೆರೆದಂಡೆಯಲ್ಲಿ ಹುತಾತ್ಮ ಯೋಧರ ಪೋಷಕರಿಂದ ಧ್ವಜಾರೋಹಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಬೆಂಗಳೂರಿನಲ್ಲಿ ಸಿಇಟಿ ರಿಪಿಟರ್ಸ್ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ.</title>
		<link>https://www.justkannada.in/protest-students-cet-repeaters-parents-bangalore/</link>
		
		<dc:creator><![CDATA[JK Desk]]></dc:creator>
		<pubDate>Mon, 01 Aug 2022 09:51:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[CET]]></category>
		<category><![CDATA[parents]]></category>
		<category><![CDATA[protest]]></category>
		<category><![CDATA[repeaters]]></category>
		<category><![CDATA[students]]></category>
		<guid isPermaLink="false">https://www.justkannada.in/?p=94305</guid>

					<description><![CDATA[<p>ಬೆಂಗಳೂರು,ಆಗಸ್ಟ್,1,2022(www.justkannada.in): ಸಿಇಟಿ ಫಲಿತಾಂಶದಲ್ಲಿ ರಿಪಿಟರ್ಸ್ ಗೆ ಅನ್ಯಾಯ  ಆಗಿದೆ ಎಂದು ಆರೋಪಿಸಿ ಸಿಇಟಿ ರಿಪಿಟರ್ಸ್ ವಿದ್ಯಾರ್ಥಿಗಳು ಮತ್ತು ಪೋಷಕರು ಇಂದು ಪ್ರತಿಭಟನೆ ನಡೆಸಿದರು. ಮಲ್ಲೇಶ್ವರಂನಲ್ಲಿರುವ  ಪರೀಕ್ಷಾ ಪ್ರಾಧಿಕಾರದ ಮುಂದೆ ಸಿಎಇಟಿ ರಿಪೀಟರ್ ವಿದ್ಯಾರ್ಥಿಗಳು ಹಾಗೂ ಪೋಷಕರು  ಪ್ರತಿಭಟನೆ ನಡೆಸಿದರು. ಸಿಇಟಿ ಅಂಕದ ಜತೆ ಪಿಯುಸಿ ಅಂಕ ಸೇರಿಸಿದೇ ಅನ್ಯಾಯ ಮಾಡಲಾಗಿದೆ. ಕಳೆದ ವರ್ಷ ಕೊರೋನಾದಿಂದ ಪರೀಕ್ಷೆ ರದ್ದಾಗಿತ್ತು.  ಆಗ ಕೇವಲ ಸಿಇಟಿ ಅಂಕ ಮಾತ್ರ ಪರಿಗಣನೆ ಮಾಡಲಾಗಿತ್ತು. ಈ ವರ್ಷ ಸಿಇಟಿ ಅಂಕದ ಜೊತೆ ಪಿಯು ಮಾರ್ಕ್ಸ್ [&#8230;]</p>
<p>The post <a href="https://www.justkannada.in/protest-students-cet-repeaters-parents-bangalore/"> ಬೆಂಗಳೂರಿನಲ್ಲಿ ಸಿಇಟಿ ರಿಪಿಟರ್ಸ್ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,1,2022(<a href="http://www.justkannada.in">www.justkannada.in</a>):</strong> ಸಿಇಟಿ ಫಲಿತಾಂಶದಲ್ಲಿ ರಿಪಿಟರ್ಸ್ ಗೆ ಅನ್ಯಾಯ  ಆಗಿದೆ ಎಂದು ಆರೋಪಿಸಿ ಸಿಇಟಿ ರಿಪಿಟರ್ಸ್ ವಿದ್ಯಾರ್ಥಿಗಳು ಮತ್ತು ಪೋಷಕರು ಇಂದು ಪ್ರತಿಭಟನೆ ನಡೆಸಿದರು.</p>
<p>ಮಲ್ಲೇಶ್ವರಂನಲ್ಲಿರುವ  ಪರೀಕ್ಷಾ ಪ್ರಾಧಿಕಾರದ ಮುಂದೆ ಸಿಎಇಟಿ ರಿಪೀಟರ್ ವಿದ್ಯಾರ್ಥಿಗಳು ಹಾಗೂ ಪೋಷಕರು  ಪ್ರತಿಭಟನೆ ನಡೆಸಿದರು. ಸಿಇಟಿ ಅಂಕದ ಜತೆ ಪಿಯುಸಿ ಅಂಕ ಸೇರಿಸಿದೇ ಅನ್ಯಾಯ ಮಾಡಲಾಗಿದೆ. ಕಳೆದ ವರ್ಷ ಕೊರೋನಾದಿಂದ ಪರೀಕ್ಷೆ ರದ್ದಾಗಿತ್ತು.  ಆಗ ಕೇವಲ ಸಿಇಟಿ ಅಂಕ ಮಾತ್ರ ಪರಿಗಣನೆ ಮಾಡಲಾಗಿತ್ತು.<img loading="lazy" decoding="async" class="aligncenter size-medium wp-image-69687" src="https://www.justkannada.in/wp-content/uploads/2021/07/protest-300x187.jpg" alt="" width="300" height="187" /></p>
<p>ಈ ವರ್ಷ ಸಿಇಟಿ ಅಂಕದ ಜೊತೆ ಪಿಯು ಮಾರ್ಕ್ಸ್  ಪರಿಗಣಿಸಿದ್ದಾರೆ. ಆದರೆ ಸಿಇಟಿ ರಿಪಿಟರ್ಸ್ ವಿದ್ಯಾರ್ಥಿಗಳಿಗೆ ಪಿಯು ಅಂಕ ಸೇರಿಸಿದೆ ಅನ್ಯಾಯ ಮಾಡಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.</p>
<p>Key words: Protest -students &#8211; CET -repeaters &#8211; parents – Bangalore.</p>
<p>The post <a href="https://www.justkannada.in/protest-students-cet-repeaters-parents-bangalore/"> ಬೆಂಗಳೂರಿನಲ್ಲಿ ಸಿಇಟಿ ರಿಪಿಟರ್ಸ್ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹದಿ ಹರೆಯದವರ, ಅತಿರೇಕದ ಹುಚ್ಚಾಟಗಳಿಗೆ ಬೇಕಾಗಿದೆ BREAK&#8230;.!</title>
		<link>https://www.justkannada.in/mysore-karnataka-youth-attitude-must-change-bangalore-police-parents/</link>
		
		<dc:creator><![CDATA[JK Desk]]></dc:creator>
		<pubDate>Fri, 17 Sep 2021 13:07:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[karnataka]]></category>
		<category><![CDATA[must-change]]></category>
		<category><![CDATA[Mysore.]]></category>
		<category><![CDATA[parents]]></category>
		<category><![CDATA[police]]></category>
		<category><![CDATA[youth-attitude]]></category>
		<guid isPermaLink="false">https://www.justkannada.in/?p=75876</guid>

					<description><![CDATA[<p>&#160; ಮೈಸೂರು, ಸೆ.17, 2021 : ( www.justkannada.in news )ಕಳೆದ ಒಂದು ತಿಂಗಳ ಅವಧಿಯಲ್ಲಿ ಸಾಕಷ್ಟು ಸಾವು ನೋವುಗಳ ಬಗ್ಗೆ ಕೇಳಿದ್ದೇವೆ. ಬಹುತೇಕ ಸಾವಿನ ಪ್ರಕರಣಗಳಲ್ಲಿ ಯುವಜನತೆಯ ಹುಚ್ಚಾಟ, ಅತಿರೇಕದ ವರ್ತನೆಗಳು ಎದ್ದು ಕಾಣಿಸುತ್ತವೆ. ಪ್ರತಿನಿತ್ಯ ಇಂಥಹ ಘಟನೆಗಳು ವರದಿಯಾದಾಗ ನಮ್ಮ ಕಣ್ಮುಂದೆ ಬೆಳೆದು ದೊಡ್ಡವರಾಗುತ್ತಿರುವ ಮಕ್ಕಳ ಬಗ್ಗೆ ಒಂದು ಕ್ಷಣ ಆತಂಕ, ಭಯ ಹುಟ್ಟುತ್ತದೆ. ಮುಂದೆ ನಮ್ಮ ಮಕ್ಕಳನ್ನು ಯಾವ ರೀತಿ ಪ್ರಬುದ್ಧರನ್ನಾಗಿ ಬೆಳೆಸಬೇಕು, ಇವರಿಗೆ ಎಂಥಹ ಮಾರ್ಗದರ್ಶನ ನೀಡಬೇಕು ಅನ್ನೋದ್ರ ಬಗ್ಗೆ ಯೋಚಿಸುವಂತಾಗುತ್ತದೆ. [&#8230;]</p>
<p>The post <a href="https://www.justkannada.in/mysore-karnataka-youth-attitude-must-change-bangalore-police-parents/">ಹದಿ ಹರೆಯದವರ, ಅತಿರೇಕದ ಹುಚ್ಚಾಟಗಳಿಗೆ ಬೇಕಾಗಿದೆ BREAK&#8230;.!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಸೆ.17, 2021 : ( www.justkannada.in news )ಕಳೆದ ಒಂದು ತಿಂಗಳ ಅವಧಿಯಲ್ಲಿ ಸಾಕಷ್ಟು ಸಾವು ನೋವುಗಳ ಬಗ್ಗೆ ಕೇಳಿದ್ದೇವೆ. ಬಹುತೇಕ ಸಾವಿನ ಪ್ರಕರಣಗಳಲ್ಲಿ ಯುವಜನತೆಯ ಹುಚ್ಚಾಟ, ಅತಿರೇಕದ ವರ್ತನೆಗಳು ಎದ್ದು ಕಾಣಿಸುತ್ತವೆ. ಪ್ರತಿನಿತ್ಯ ಇಂಥಹ ಘಟನೆಗಳು ವರದಿಯಾದಾಗ ನಮ್ಮ ಕಣ್ಮುಂದೆ ಬೆಳೆದು ದೊಡ್ಡವರಾಗುತ್ತಿರುವ ಮಕ್ಕಳ ಬಗ್ಗೆ ಒಂದು ಕ್ಷಣ ಆತಂಕ, ಭಯ ಹುಟ್ಟುತ್ತದೆ. ಮುಂದೆ ನಮ್ಮ ಮಕ್ಕಳನ್ನು ಯಾವ ರೀತಿ ಪ್ರಬುದ್ಧರನ್ನಾಗಿ ಬೆಳೆಸಬೇಕು, ಇವರಿಗೆ ಎಂಥಹ ಮಾರ್ಗದರ್ಶನ ನೀಡಬೇಕು ಅನ್ನೋದ್ರ ಬಗ್ಗೆ ಯೋಚಿಸುವಂತಾಗುತ್ತದೆ.</p>
<p>ಸೆಪ್ಟೆಂಬರ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಶಾಸಕರ ಪುತ್ರ ಸೇರಿ ೭ ಮಂದಿ ದಾರುಣವಾಗಿ ಸಾವನ್ನಪ್ಪಿದ್ರು. ಹಿಂದೆ ಬರುತ್ತಿದ್ದ ವಾಹನವೋ ಅಥವಾ ಮತ್ತೊಂದರಿಂದಲೋ ಸಂಭವಿಸಿದ ಅವಘಡ ಅದಾಗಿರಲಿಲ್ಲ. ಪಾರ್ಟಿ ಮಾಡಿ ರಾತ್ರಿ ಪೂರಾ ಮನಬಂದಂತೆ ಅಲೆದಾಡಿ ಪೊಲೀಸರಿಂದ ಹೀಗೆಲ್ಲಾ ನೈಟ್ ಕರ್ಫ್ಯೂನಲ್ಲಿ ಓಡಾಡ್ಬೇಡಿ ಅಂತ ಬುದ್ಧಿ ಮಾತು ಹೇಳಿಸಿಕೊಂಡ ಕೆಲವೇ ಘಂಟೆಗಳಲ್ಲಿ ಬಾಳಿ ಬದುಕಬೇಕಿದ್ದ ೭ ಜೀವಗಳು ಇಹಲೋಕದ ಯಾತ್ರೆ ಮುಗಿಸಿದ್ವು.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಪೊಲೀಸರ ಮಾತನ್ನು ಸ್ವಲ್ಪ ಸೀರಿಯಸ್ ಆಗಿ ತೆಗೆದುಕೊಂಡು ಬೈದು ಹೇಳಿದವರು ಬದುಕಲು ಹೇಳಿದ್ರು ಎಂದುಕೊಂಡು ಮನೆಗೆ ತೆರಳಿದ್ದಿದ್ರೆ ಬಹುಶಃ ಆ ಜೀವಗಳು ಇಂದು ನಮ್ಮೆಲ್ಲರ ಮಧ್ಯೆ ಜೀವಂತವಾಗಿರುತ್ತಿದ್ದವೇನೋ. ಹೋದವರೇನೋ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಿದ್ರು. ಆದರೆ ಜೀವನದ ಸಂಧ್ಯಾಕಾಲದಲ್ಲಿ ನಮ್ಮ ಮಕ್ಕಳು ಆಸರೆಯಾಗ್ತಾರೆ, ಮೊಮ್ಮಕ್ಕಳನ್ನು ನೋಡಿಕೊಂಡು ನೆಮ್ಮದಿಯಾಗಿ ಬದುಕೋಣ ಎಂದು ಕನಸು ಕಾಣುತ್ತಿದ್ದ ಹೆತ್ತವರು ಮಾಡಿದ ತಪ್ಪಾದ್ರೂ ಏನು? ಸಾಕಿ ಸಲಹಿದ ಮಕ್ಕಳು ಹೀಗೆ ಕಣ್ಣ ಮುಂದೆಯೇ ದಾರುಣವಾಗಿ ಸಾವನ್ನಪ್ಪಿದ್ರೆ ಅದನ್ನ ಸಹಿಸೋದಾದ್ರೂ ಹೇಗೆ? ಪುತ್ರ ಶೋಕ ನಿರಂತರ ಅನ್ನೋ ಮಾತಿದೆ. ಸಾವನ್ನಪ್ಪಿದ ಯುವಕ ಯುವತಿಯರ ಪೋಷಕರ ಬಗ್ಗೆ ಒಮ್ಮೆ ಯೋಚಿಸಿದ್ರೆ ಕಣ್ಣಾಲಿಗಳು ತೇವಗೊಳ್ಳದೆ ಇರವು.</p>
<p>ಮೊನ್ನೆ ಮೊನ್ನೆ ಬೆಂಗಳೂರಿನ ಫ್ಲೈ ಓವರ್ ಮೇಲೆ ನಡೆದ ಅಪಘಾತದಲ್ಲಿ ಯುವಕ-ಯುವತಿ ಸಾವನ್ನಪ್ಪಿದ್ದು ಮತ್ತೊಂದು ದುರಂತ. ಇಡೀ ರಾಜ್ಯವೇ ದುರಂತ ನೋಡಿ ಮರುಗಿದೆ ಆದ್ರೆ ನೆನ್ನೆ ರಾತ್ರಿ ಕೆಲ ಯುವಕ-ಯುವತಿಯರು ಫ್ಲೈ ಓವರ್ ಮೇಲೆ ನಿಂತು ಡ್ಯಾನ್ಸ್ ಮಾಡಿ ಪೋಸ್ ಕೊಟ್ಟಿದ್ದಾರೆ. ಇದಕ್ಕೆ ಏನೆನ್ನಬೇಕು? ಕಳೆದ ತಿಂಗಳು ಮೈಸೂರಿನ ಲಲಿತಾದ್ರಿಪುರ ಬಡಾವಣೆಯಲ್ಲಿ ನಡೆದ ಗ್ಯಾಂಗ್‌ರೇಪ್ ಸಾಂಸ್ಕೃತಿಕ ನಗರಿಯ ನಿದ್ದೆಗೆಡಿಸಿತ್ತು. ಇದೇ ವೇಳೆ ಘಟನೆ ನಡೆದ ನಿರ್ಜನ ಪ್ರದೇಶಕ್ಕೆ ಕೆಲ ಯುವತಿಯರು ತೆರಳಿದ್ದಾರೆ. ಪೊಲೀಸರು ಪ್ರಶ್ನಿಸಿದ್ದಕ್ಕೆ ಸುಮ್ಮನೆ ನೋಡಿಕೊಂಡು ಹೋಗೋಕೆ ಬಂದಿದ್ವಿ ಎಂಬ ಉತ್ತರ ನೀಡಿದ್ರಂತೆ! ಬೈದು ಬುದ್ಧಿ ಹೇಳಿ ಕಳುಹಿಸಿದ ಪೊಲೀಸರು ಹಣೆ ಹಣೆ ಚಚ್ಚಿಕೊಂಡಿದ್ದಾರೆ.</p>
<p><img loading="lazy" decoding="async" class="aligncenter size-full wp-image-74473" src="https://www.justkannada.in/wp-content/uploads/2021/08/terrible-accident-bangalore-seven-death-including-son-of-mla.jpg" alt="" width="696" height="392" /></p>
<p>ಘಟನೆ ನಡೆದ ವಾರಗಳ ನಂತರವೂ ನಿರ್ಜನ ಪ್ರದೇಶಗಳಲ್ಲಿ ಪಾರ್ಟಿ ಮಾಡಲು ತೆರಳಿದ್ದ ಸಾಕಷ್ಟು ಯುವಕ ಯುವತಿಯರು ಪೊಲೀಸರಿಂದ ವಾರ್ನಿಂಗ್ ಮಾಡಿಸಿಕೊಂಡು ಹೋಗಿದ್ದಾರೆ. ಇದೊಂಥರಾ ಬುರುಡೆ ಗಟ್ಟಿಯಾಗಿದೆ ಅಂತಾ ಬಂಡೆಗೆ ಚಚ್ಚಿಕೊಂಡಂತೆ. ಹೀಗೆಲ್ಲಾ ವರ್ತಿಸುವ ಮುನ್ನ ನಿಮ್ಮ ಹೆತ್ತವರ ಬಗ್ಗೆ ಒಮ್ಮೆ ಯೋಚಿಸಿ ನೋಡಿ. ನನ್ನ ಮಗಳೋ, ಮಗನೋ ಸ್ನೇಹಿತರ ಜೊತೆ ಸುತ್ತಾಡಲು ಹೋಗಿದ್ದಾರೆ. ಆಕೆ ಅಥವಾ ಆತ ಸುರಕ್ಷಿತವಾಗಿ ವಾಪಸ್ ಬರಲಿ ಎಂದೇ ಹಾರೈಸುತ್ತಿರುವ ತಂದೆ-ತಾಯಿ ನಿಮಗೋಸ್ಕರ ಕಾದಿರುತ್ತಾರೆ. ಮನೆಯಿಂದ ಸ್ಕೂಲಿಗೋ, ಕಾಲೇಜಿಗೋ ಹೊರಡುವ ವೇಳೆ ಹತ್ತು ಬಾರಿ ಜೋಪಾನ, ಜೋಪಾನ ಎನ್ನುವ ಅವರ ಮಾತುಗಳ ಹಿಂದಿನ ಕಾಳಜಿ ಅರಿಯಿರಿ. ನಮಗೆಲ್ಲಾ ತಿಳಿದಿದೆ ನಾವು ದೊಡ್ಡವರಾಗಿದ್ದೇವೆ ಎಂಬ ಅಹಂ ಬದಿಗಿಟ್ಟು ಜವಾಬ್ದಾರಿ ಬೆಳೆಸಿಕೊಳ್ಳುವುದು ಜಾಣತನ.<br />
ಸೋಷಿಯಲ್ ಮೀಡಿಯಾಗಳಲ್ಲಿ ರಾತ್ರೋರಾತ್ರಿ ಫೇಮಸ್ ಆಗಬೇಕು ಎಂಬ ಆಸೆಯೋ ಅಥವಾ ವಯೋಸಹಜ ವರ್ತನೆಯೋ ಗೊತ್ತಿಲ್ಲ. ಆದ್ರೆ ಇಂಥಹ ಹುಚ್ಚಾಟಗಳಿಗೆ ಕೈ ಹಾಕಿದ್ರೆ ಬಲಿಯಾಗೋದು ಮಾತ್ರ ನಾವೇ ಅನ್ನೋ ಕನಿಷ್ಠ ಜ್ಞಾನವೂ ಇಲ್ಲದ ಮೇಲೆ ನಾವು ಓದುವ ಡಿಗ್ರಿಗಳಾದರೂ ಯಾವ ಸುಖಕ್ಕೆ?</p>
<p><img loading="lazy" decoding="async" class="aligncenter size-large wp-image-18606" src="https://www.justkannada.in/wp-content/uploads/2019/12/death-1-1024x1024.jpg" alt="mysore-accident-birthday-party-boy-death" width="696" height="696" /></p>
<p>ಇವತ್ತು ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಂಜಯನಗರದಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ತಂದೆ ೫೦೦ ರೂಪಾಯಿ ಕೊಡಲಿಲ್ಲ ಎಂದು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಆತನ ತಂದೆ ಹೇಗೆ ಬದುಕಬೇಕು? ಕೇವಲ ೫೦೦ ರೂಪಾಯಿಗೋಸ್ಕರ ಮಗನನ್ನು ಕಳೆದುಕೊಂಡೆ ಎಂಬ ಕೊರಗು ಇನ್ಯಾವ ಪರಿ ಆ ನಿವೃತ್ತ ಹವಾಲ್ದಾರನನ್ನ ಕಾಡಬೇಡ.? ಇದಕ್ಕೋಸ್ಕರವೇನಾ ಹೊಟ್ಟೆ ಬಟ್ಟೆ ಕಟ್ಟಿ ಮಕ್ಕಳ ಭವಿಷ್ಯ ರೂಪಿಸಲು ಹೆತ್ತವರು ಜೀವನಪೂರ್ತಿ ಹೆಣಗೋದು? ಯಾವುದೋ ಒಂದು ಸಣ್ಣ ಆಸೆ ಈಡೇರಲಿಲ್ಲವೆಂದು ಅತಿ ಚಿಕ್ಕ ವಯಸ್ಸಿನಲ್ಲಿ ಜೀವನವನ್ನೇ ಕೊನೆಗಾಣಿಸಿಕೊಳ್ಳುವ ನಿರ್ಧಾರಕ್ಕೆ ಹದಿಹರೆಯದವರು ಬರುತ್ತಾರೆಂದರೆ ನಮ್ಮ ಶಿಕ್ಷಣ ವ್ಯವಸ್ಥೆ ಕಲಿಸುವುದಾದರೂ ಏನನ್ನು? ಮೊದಲು ಸೋಲುಗಳನ್ನು ಹೇಗೆ ಸ್ವೀಕರಿಸಬೇಕು, ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆ ಶಾಲಾ ಹಂತದಲ್ಲಿಯೇ ಸಿದ್ಧತೆಯಾಗಬೇಕು. ಅದಿಲ್ಲದಿದ್ದರೆ ಯಾವ ಶಿಕ್ಷಣ ಕೊಟ್ಟರೂ ಅದು ವ್ಯರ್ಥ. ನಮ್ಮ ಮುಂದಿನ ಪೀಳಿಗೆಗೆ ಅಗತ್ಯವಾಗಿ ಬೇಕಾಗಿರುವುದು ನೈತಿಕ ಶಿಕ್ಷಣ ಹಾಗೂ ಮೌಲ್ಯ ಶಿಕ್ಷಣ.</p>
<figure id="attachment_69216" aria-describedby="caption-attachment-69216" style="width: 696px" class="wp-caption aligncenter"><img loading="lazy" decoding="async" class="size-large wp-image-69216" src="https://www.justkannada.in/wp-content/uploads/2021/07/sahithya-yajaman-rep-768x1024.jpeg" alt="" width="696" height="928" /><figcaption id="caption-attachment-69216" class="wp-caption-text">ಸಾಹಿತ್ಯ, ಹಿರಿಯ ಪತ್ರಕರ್ತರು, ಮೈಸೂರು</figcaption></figure>
<ul>
<li>ಸಾಹಿತ್ಯ ಯಜಮಾನ್, ಹಿರಿಯ ಪತ್ರಕರ್ತರು, ಮೈಸೂರು.</li>
</ul>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>key words : Mysore-Karnataka-youth-attitude-must-change-Bangalore-police-parents</p>
<p>The post <a href="https://www.justkannada.in/mysore-karnataka-youth-attitude-must-change-bangalore-police-parents/">ಹದಿ ಹರೆಯದವರ, ಅತಿರೇಕದ ಹುಚ್ಚಾಟಗಳಿಗೆ ಬೇಕಾಗಿದೆ BREAK&#8230;.!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
