<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Parliament. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/parliament/feed/" rel="self" type="application/rss+xml" />
	<link>https://www.justkannada.in/tag/parliament/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 05 Aug 2026 10:11:06 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Parliament. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/parliament/</link>
	<width>32</width>
	<height>32</height>
</image> 
	<item>
		<title>ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳಲ್ಲಿ AI ಬಳಕೆ ಬಗ್ಗೆ ಸಂಸತ್‌ ನಲ್ಲಿ ಸಂಸದ ಯದುವೀರ್ ಪ್ರಸ್ತಾಪ</title>
		<link>https://www.justkannada.in/mp-yaduvir-ai-minority-welfare-schemes/</link>
		
		<dc:creator><![CDATA[prashanth]]></dc:creator>
		<pubDate>Wed, 05 Aug 2026 10:10:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[AI]]></category>
		<category><![CDATA[minority welfare schemes]]></category>
		<category><![CDATA[MP Yaduvir]]></category>
		<category><![CDATA[Parliament.]]></category>
		<category><![CDATA[use]]></category>
		<guid isPermaLink="false">https://www.justkannada.in/?p=158233</guid>

					<description><![CDATA[<p>ಮೈಸೂರು, ಆಗಸ್ಟ್,5, 2026(www.justkannada.in):  ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ ವಿವಿಧ ಯೋಜನೆಗಳಲ್ಲಿ ಕೃತಕ ಬುದ್ಧಿಮತ್ತೆ (Artificial Intelligence – AI) ತಂತ್ರಜ್ಞಾನವನ್ನು ಅಳವಡಿಸುವ ಕುರಿತು ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದು, AI ಬಳಕೆಯ ಉದ್ದೇಶಗಳು, ಜಾರಿಗೆ ತರಲಿರುವ ಯೋಜನೆಗಳು, ವೈಯಕ್ತಿಕ ಮಾಹಿತಿಯ ಸುರಕ್ಷತೆ, ತಾರತಮ್ಯ ತಡೆಗಟ್ಟುವ ಕ್ರಮಗಳು ಹಾಗೂ ಸ್ವತಂತ್ರ ಮೌಲ್ಯಮಾಪನ ಮತ್ತು ಪರಿಶೀಲನೆ ಕುರಿತ ಮಾಹಿತಿಯನ್ನು ಅವರು ಸರ್ಕಾರದಿಂದ ಕೋರಿದ್ದರು. ಇದಕ್ಕೆ ಉತ್ತರಿಸಿದ ಕೇಂದ್ರ ಅಲ್ಪಸಂಖ್ಯಾತರ [&#8230;]</p>
<p>The post <a href="https://www.justkannada.in/mp-yaduvir-ai-minority-welfare-schemes/">ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳಲ್ಲಿ AI ಬಳಕೆ ಬಗ್ಗೆ ಸಂಸತ್‌ ನಲ್ಲಿ ಸಂಸದ ಯದುವೀರ್ ಪ್ರಸ್ತಾಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಆಗಸ್ಟ್,5, 2026(<a href="http://www.justkannada.in">www.justkannada.in</a>): </strong> ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ ವಿವಿಧ ಯೋಜನೆಗಳಲ್ಲಿ ಕೃತಕ ಬುದ್ಧಿಮತ್ತೆ (Artificial Intelligence – AI) ತಂತ್ರಜ್ಞಾನವನ್ನು ಅಳವಡಿಸುವ ಕುರಿತು ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದು, AI ಬಳಕೆಯ ಉದ್ದೇಶಗಳು, ಜಾರಿಗೆ ತರಲಿರುವ ಯೋಜನೆಗಳು, ವೈಯಕ್ತಿಕ ಮಾಹಿತಿಯ ಸುರಕ್ಷತೆ, ತಾರತಮ್ಯ ತಡೆಗಟ್ಟುವ ಕ್ರಮಗಳು ಹಾಗೂ ಸ್ವತಂತ್ರ ಮೌಲ್ಯಮಾಪನ ಮತ್ತು ಪರಿಶೀಲನೆ ಕುರಿತ ಮಾಹಿತಿಯನ್ನು ಅವರು ಸರ್ಕಾರದಿಂದ ಕೋರಿದ್ದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇದಕ್ಕೆ ಉತ್ತರಿಸಿದ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯವು, ಭಾರತAI (IndiaAI) ಮಿಷನ್‌ನ ವ್ಯಾಪ್ತಿಯಲ್ಲಿ ದೇಶೀಯ ಕೃತಕ ಬುದ್ಧಿಮತ್ತೆ ಸಂಸ್ಥೆಗಳ ಸಹಯೋಗದೊಂದಿಗೆ ಡಿಜಿಟಲ್ ಆಡಳಿತವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು AI ಆಧಾರಿತ ತಂತ್ರಜ್ಞಾನಗಳ ಬಳಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದೆ. ಬಹುಭಾಷಾ AI ಚಾಟ್‌ ಬಾಟ್‌ ಗಳು, ವರ್ಚುವಲ್ ಸಹಾಯಕ ವ್ಯವಸ್ಥೆಗಳು ಹಾಗೂ ಹಜ್ ಸುವಿಧಾ ಆಪ್ ಸೇರಿದಂತೆ ನಾಗರಿಕ ಸೇವೆಗಳನ್ನು ಮತ್ತಷ್ಟು ಸುಲಭಗೊಳಿಸುವ ಡಿಜಿಟಲ್ ವೇದಿಕೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.</p>
<p>ಭಾರತ AI ಮಿಷನ್ ದೇಶದಲ್ಲಿ ಸುರಕ್ಷಿತ, ಸಮಗ್ರ ಹಾಗೂ ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆ ಪರಿಸರ ನಿರ್ಮಾಣದ ಉದ್ದೇಶ ಹೊಂದಿದ್ದು, ಕಂಪ್ಯೂಟ್ ಮೂಲಸೌಕರ್ಯ, ಫೌಂಡೇಶನ್ ಮಾದರಿಗಳು, ಅಪ್ಲಿಕೇಶನ್ ಅಭಿವೃದ್ಧಿ, AI ಡೇಟಾಸೆಟ್‌ ಗಳು, ಕೌಶಲ್ಯಾಭಿವೃದ್ಧಿ, ಸ್ಟಾರ್ಟ್‌ ಅಪ್ ಉತ್ತೇಜನ ಹಾಗೂ Safe &amp; Trusted AI ಸೇರಿದಂತೆ ಏಳು ಪ್ರಮುಖ ಅಂಶಗಳನ್ನು ಒಳಗೊಂಡಿದೆ ಎಂದು ಸಚಿವಾಲಯ ತಿಳಿಸಿದೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಸರ್ಕಾರವು 2025ರ ನವೆಂಬರ್ 5ರಂದು ಬಿಡುಗಡೆ ಮಾಡಿದ India AI Governance Guidelines ಕೃತಕ ಬುದ್ಧಿಮತ್ತೆಯ ಸುರಕ್ಷಿತ, ನ್ಯಾಯಸಮ್ಮತ ಹಾಗೂ ಜವಾಬ್ದಾರಿಯುತ ಬಳಕೆಗೆ ಸಮಗ್ರ ಮಾರ್ಗಸೂಚಿಗಳನ್ನು ಒದಗಿಸುತ್ತವೆ. ವೈಯಕ್ತಿಕ ಮಾಹಿತಿಯ ಗೌಪ್ಯತೆ, ದತ್ತಾಂಶ ಸುರಕ್ಷತೆ, ಮಾಹಿತಿ ಭದ್ರತೆ, ದೂರು ನಿವಾರಣಾ ವ್ಯವಸ್ಥೆ ಹಾಗೂ ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆ–2023ರ ಅನುಸರಣೆಯೊಂದಿಗೆ AI ತಂತ್ರಜ್ಞಾನಗಳನ್ನು ಬಳಸಲಾಗುವುದು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.<img decoding="async" class="aligncenter size-full wp-image-158234" src="https://www.justkannada.in/wp-content/uploads/2026/08/yadveer-yadhuveer-yadvir.jpg" alt="" width="500" height="449" srcset="https://www.justkannada.in/wp-content/uploads/2026/08/yadveer-yadhuveer-yadvir.jpg 500w, https://www.justkannada.in/wp-content/uploads/2026/08/yadveer-yadhuveer-yadvir-300x269.jpg 300w, https://www.justkannada.in/wp-content/uploads/2026/08/yadveer-yadhuveer-yadvir-468x420.jpg 468w, https://www.justkannada.in/wp-content/uploads/2026/08/yadveer-yadhuveer-yadvir-150x135.jpg 150w" sizes="(max-width: 500px) 100vw, 500px" /></p>
<p>ಈ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, “ಕೃತಕ ಬುದ್ಧಿಮತ್ತೆಯ ಜವಾಬ್ದಾರಿಯುತ ಬಳಕೆಯು ಸರ್ಕಾರದ ಸೇವೆಗಳನ್ನು ಇನ್ನಷ್ಟು ಪಾರದರ್ಶಕ, ಪರಿಣಾಮಕಾರಿ ಹಾಗೂ ಜನಸ್ನೇಹಿಯಾಗಿಸಲು ಸಹಕಾರಿಯಾಗಲಿದೆ. ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ನಾಗರಿಕರ ಹಕ್ಕುಗಳು ಮತ್ತು ವೈಯಕ್ತಿಕ ಮಾಹಿತಿಯ ಸುರಕ್ಷತೆಯೂ ಸಮಾನವಾಗಿ ಕಾಪಾಡಲ್ಪಡುವುದು ಅತ್ಯಂತ ಮುಖ್ಯವಾಗಿದೆ,” ಎಂದು ಹೇಳಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸಾರ್ವಜನಿಕ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸುವ, ತಂತ್ರಜ್ಞಾನ ಆಧಾರಿತ ಸುಧಾರಣೆಗಳನ್ನು ಉತ್ತೇಜಿಸುವ ಹಾಗೂ ಜನರಿಗೆ ಉತ್ತಮ ಆಡಳಿತವನ್ನು ಒದಗಿಸುವ ವಿಷಯಗಳನ್ನು ಮುಂದೆಯೂ ಸಂಸತ್‌ ನಲ್ಲಿ ಪ್ರಾಮುಖ್ಯತೆಯಿಂದ ಪ್ರಸ್ತಾಪಿಸುವುದಾಗಿ ಅವರು ತಿಳಿಸಿದರು.</p>
<p>Key words: MP Yaduvir, Parliament, use,  AI,  minority welfare schemes</p>
<p>The post <a href="https://www.justkannada.in/mp-yaduvir-ai-minority-welfare-schemes/">ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳಲ್ಲಿ AI ಬಳಕೆ ಬಗ್ಗೆ ಸಂಸತ್‌ ನಲ್ಲಿ ಸಂಸದ ಯದುವೀರ್ ಪ್ರಸ್ತಾಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೊಸ ವಿಧೇಯಕ ಕಣ್ಣೊರೆಸುವ ತಂತ್ರ: ಮೋದಿ, ಶಾ ಮೌನವೇಕೆ? ಖರ್ಗೆ ವಾಗ್ದಾಳಿ</title>
		<link>https://www.justkannada.in/mallikarjuna-kharge-9/</link>
		
		<dc:creator><![CDATA[prashanth]]></dc:creator>
		<pubDate>Thu, 30 Jul 2026 10:15:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Amith shah]]></category>
		<category><![CDATA[mallikarjuna Kharge]]></category>
		<category><![CDATA[new bill]]></category>
		<category><![CDATA[Parliament.]]></category>
		<category><![CDATA[PM Modi]]></category>
		<guid isPermaLink="false">https://www.justkannada.in/?p=157983</guid>

					<description><![CDATA[<p>ನವದೆಹಲಿ,ಜುಲೈ,30,2026 (www.justkannada.in):  ಸಾರ್ವಜನಿಕ ಪರೀಕ್ಷೆಗಳ (ಅಕ್ರಮಗಳ ತಡೆ) ತಿದ್ದುಪಡಿ ಮಸೂದೆ–2026 ಕಣ್ಣೊರೆಸುವ ತಂತ್ರವಾಗಿದೆ. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ವಿಚಾರದಲ್ಲಿ ಪ್ರಧಾನಿ ಮೋದಿ, ಕೇಂದ್ರಗೃಹ ಸಚಿವ ಅಮಿತ್ ಶಾ ಏಕೆ ಮೌನವಹಿಸಿದ್ದಾರೆ ಎಂದು ರಾಜ್ಯಸಭೆ ವಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು. ಸಾರ್ವಜನಿಕ ಪರೀಕ್ಷೆಗಳ (ಅಕ್ರಮಗಳ ತಡೆ) ತಿದ್ದುಪಡಿ ಮಸೂದೆ–2026 ಅನ್ನು ಸಂಸತ್ ನಲ್ಲಿ ಮಂಡಿಸಲಾಗಿ‍ದ್ದು ರಾಜ್ಯಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಟಾಸ್ಕ್ ಫೋರ್ಸ್ ಹೊಸ ಬಿಲ್ ನಿಂದ ಯಾವುದೇ ಪ್ರಯೋಜವಾಗಲ್ಲ. 2024ರ ಚುನಾವಣೆ ದೃಷ್ಠಿಯಲ್ಲಿರುಸಿಕೊಂಡು ಬಿಲ್ ತರಲಾಗಿತ್ತು ಹೊಸ [&#8230;]</p>
<p>The post <a href="https://www.justkannada.in/mallikarjuna-kharge-9/">ಹೊಸ ವಿಧೇಯಕ ಕಣ್ಣೊರೆಸುವ ತಂತ್ರ: ಮೋದಿ, ಶಾ ಮೌನವೇಕೆ? ಖರ್ಗೆ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,30,2026 (<a href="http://www.justkannada.in">www.justkannada.in</a>):</strong>  ಸಾರ್ವಜನಿಕ ಪರೀಕ್ಷೆಗಳ (ಅಕ್ರಮಗಳ ತಡೆ) ತಿದ್ದುಪಡಿ ಮಸೂದೆ–2026 ಕಣ್ಣೊರೆಸುವ ತಂತ್ರವಾಗಿದೆ. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ವಿಚಾರದಲ್ಲಿ ಪ್ರಧಾನಿ ಮೋದಿ, ಕೇಂದ್ರಗೃಹ ಸಚಿವ ಅಮಿತ್ ಶಾ ಏಕೆ ಮೌನವಹಿಸಿದ್ದಾರೆ ಎಂದು ರಾಜ್ಯಸಭೆ ವಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಾರ್ವಜನಿಕ ಪರೀಕ್ಷೆಗಳ (ಅಕ್ರಮಗಳ ತಡೆ) ತಿದ್ದುಪಡಿ ಮಸೂದೆ–2026 ಅನ್ನು ಸಂಸತ್ ನಲ್ಲಿ ಮಂಡಿಸಲಾಗಿ‍ದ್ದು ರಾಜ್ಯಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಟಾಸ್ಕ್ ಫೋರ್ಸ್ ಹೊಸ ಬಿಲ್ ನಿಂದ ಯಾವುದೇ ಪ್ರಯೋಜವಾಗಲ್ಲ. 2024ರ ಚುನಾವಣೆ ದೃಷ್ಠಿಯಲ್ಲಿರುಸಿಕೊಂಡು ಬಿಲ್ ತರಲಾಗಿತ್ತು ಹೊಸ ವಿಧೇಯಕ ಜಾರಿ ಕಣ್ಣೋರೆಸುವ ತಂತ್ರ ಎಂದರು.<img loading="lazy" decoding="async" class="aligncenter size-full wp-image-152813" src="https://www.justkannada.in/wp-content/uploads/2026/03/modi.jpg" alt="" width="500" height="433" srcset="https://www.justkannada.in/wp-content/uploads/2026/03/modi.jpg 500w, https://www.justkannada.in/wp-content/uploads/2026/03/modi-300x260.jpg 300w, https://www.justkannada.in/wp-content/uploads/2026/03/modi-485x420.jpg 485w, https://www.justkannada.in/wp-content/uploads/2026/03/modi-150x130.jpg 150w" sizes="auto, (max-width: 500px) 100vw, 500px" /></p>
<p>ಸಾರ್ವಜನಿಕ ಪರೀಕ್ಷೆ ಮಸೂದೆಯಿಂದ ಯಾವುದೇ ಬದಲಾವಣೆ ಆಗುವುದಿಲ್ಲ ಮಸೂದೆಯಲ್ಲಿ ಕೇವಲ ಅಂಕಿ ಅಂಶಗಳಿವೆ.  ಬಿಹಾರ ಪ್ರತಿಭಟನೆಯಲ್ಲಿ  ಎಕೆ 47 ಗನ್ ಬಳಸಲಾಗಿದೆ.  ಪ್ರಶ್ನೆ ಪತ್ರಿಕೆ ಸೋರಿಕೆ  ವಿರೋಧಿಸಿ ಪ್ರತಿಭಟನೆ ವೇಳೆ ಬಳಕೆ ಮಾಡಲಾಗಿದೆ.  ಎಕೆ 47 ಗನ್ ಬಳಕ್ಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ವಿದ್ಯಾರ್ಥಿಗಳ ಮೇಲೆ ದೌರ್ಜನ್ಯದ ಹೊಣೆಯನ್ನು ಅಮಿತ್ ಶಾ ಹೊತ್ತಿಕೊಳ್ಳಲಿ.  ಮೋದಿ, ಅಮಿತ್ ಶಾ ಏಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: New bill, Parliament, PM Modi, Amith Shah, Mallikarjuna Kharge</p>
<p>The post <a href="https://www.justkannada.in/mallikarjuna-kharge-9/">ಹೊಸ ವಿಧೇಯಕ ಕಣ್ಣೊರೆಸುವ ತಂತ್ರ: ಮೋದಿ, ಶಾ ಮೌನವೇಕೆ? ಖರ್ಗೆ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಸತ್ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ ಬಿಲ್ ಸೇರಿ ಮೂರು ವಿಧೇಯಕ ಮಂಡನೆ</title>
		<link>https://www.justkannada.in/parliament-special-session/</link>
		
		<dc:creator><![CDATA[prashanth]]></dc:creator>
		<pubDate>Thu, 16 Apr 2026 06:16:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Parliament.]]></category>
		<category><![CDATA[special session.]]></category>
		<category><![CDATA[Three bills]]></category>
		<guid isPermaLink="false">https://www.justkannada.in/?p=153787</guid>

					<description><![CDATA[<p>ನವದೆಹಲಿ,ಏಪ್ರಿಲ್,16,2026 (www.justkannada.in):   ಇಂದಿನಿಂದ ಮೂರು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯುತ್ತಿದ್ದು ಇಂದು ಕ್ಷೇತ್ರ ಮರುವಿಂಗಡಣೆ ಬಿಲ್ ಸೇರಿ ಮೂರು ವಿಧೇಯಕಗಳು ಲೋಕಸಭೆಯಲ್ಲಿ ಮಂಡನೆಯಾಗಿವೆ. ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ, ಲೋಕಸಭೆ ಸಂವಿಧಾನ (131 ತಿದ್ದುಪಡಿ)2026 ವಿಧೇಯಕವನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್  ಮಂಡಿಸಿದರು. ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಬಿಲ್ ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದರು. ಮಂಡನೆಯ ವೇಳೆ ವಿರೋಧ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. [&#8230;]</p>
<p>The post <a href="https://www.justkannada.in/parliament-special-session/">ಸಂಸತ್ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ ಬಿಲ್ ಸೇರಿ ಮೂರು ವಿಧೇಯಕ ಮಂಡನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಏಪ್ರಿಲ್,16,2026 (<a href="http://www.justkannada.in">www.justkannada.in</a>):</strong>   ಇಂದಿನಿಂದ ಮೂರು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯುತ್ತಿದ್ದು ಇಂದು ಕ್ಷೇತ್ರ ಮರುವಿಂಗಡಣೆ ಬಿಲ್ ಸೇರಿ ಮೂರು ವಿಧೇಯಕಗಳು ಲೋಕಸಭೆಯಲ್ಲಿ ಮಂಡನೆಯಾಗಿವೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ, ಲೋಕಸಭೆ ಸಂವಿಧಾನ (131 ತಿದ್ದುಪಡಿ)2026 ವಿಧೇಯಕವನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್  ಮಂಡಿಸಿದರು. ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಬಿಲ್ ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದರು.</p>
<p>ಮಂಡನೆಯ ವೇಳೆ ವಿರೋಧ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ದಕ್ಷಿಣ ಭಾರತದ ರಾಜ್ಯಗಳಿಗೆ ಇದರಿಂದ ಅನ್ಯಾಯವಾಗಬಹುದು ಎಂಬ ಭೀತಿಯನ್ನು ಅನೇಕ ನಾಯಕರು ವ್ಯಕ್ತಪಡಿಸಿದ್ದಾರೆ. ಮಸೂದೆಯ ಮೇಲಿನ ಚರ್ಚೆಗೆ ಸ್ಪೀಕರ್ ಅವರು ಮುಂದಿನ ದಿನಾಂಕವನ್ನು ನಿಗದಿಪಡಿಸಲಿದ್ದಾರೆ.</p>
<p>Key words: Parliament, Special session, Three bills</p>
<p>The post <a href="https://www.justkannada.in/parliament-special-session/">ಸಂಸತ್ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ ಬಿಲ್ ಸೇರಿ ಮೂರು ವಿಧೇಯಕ ಮಂಡನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದಿನಿಂದ ಮೂರು ದಿನ ಸಂಸತ್ ವಿಶೇಷ ಅಧಿವೇಶನ</title>
		<link>https://www.justkannada.in/three-day-special-session-parliament/</link>
		
		<dc:creator><![CDATA[prashanth]]></dc:creator>
		<pubDate>Thu, 16 Apr 2026 05:03:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[from]]></category>
		<category><![CDATA[Parliament.]]></category>
		<category><![CDATA[special session.]]></category>
		<category><![CDATA[three-day]]></category>
		<category><![CDATA[Today]]></category>
		<guid isPermaLink="false">https://www.justkannada.in/?p=153779</guid>

					<description><![CDATA[<p>ನವದೆಹಲಿ,ಏಪ್ರಿಲ್,16,2026 (www.justkannada.in): ಇಂದಿನಿಂದ ಮೂರು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯಲಿದ್ದು,  ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ 33% ಮಹಿಳಾ ಮೀಸಲು ಜಾರಿಯನ್ನು ತ್ವರಿತಗೊಳಿಸುವ ಸಲುವಾಗಿ ಮೂರು ಮಹತ್ವದ ವಿಧೇಯಕಗಳನ್ನು ಮಂಡನೆಯಾಗಲಿದೆ. ಲೋಕಸಭೆ ಸ್ಥಾನಗಳ ಸಂಖ್ಯೆಯನ್ನು 850 ಕ್ಕೆ ಹೆಚ್ಚಿಸುವ, 2011ರ ಜನಗಣತಿ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಮಾಡುವ ಸಂಬಂಧ ವಿಧೇಯಕಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರ ಸಜ್ಜಾಗಿದೆ.  ಅಂತೆಯೇ ‘ನಾರಿ ಶಕ್ತಿ ವಂದನ್‌ ಅಧಿನಿಯಮ 2023’ಕ್ಕೆ ತಿದ್ದುಪಡಿಯೂ ಸಹ ವಿಶೇಷ ಅಧಿವೇಶನದಲ್ಲಿ [&#8230;]</p>
<p>The post <a href="https://www.justkannada.in/three-day-special-session-parliament/">ಇಂದಿನಿಂದ ಮೂರು ದಿನ ಸಂಸತ್ ವಿಶೇಷ ಅಧಿವೇಶನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಏಪ್ರಿಲ್,16,2026 (<a href="http://www.justkannada.in">www.justkannada.in</a>):</strong> ಇಂದಿನಿಂದ ಮೂರು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯಲಿದ್ದು,  ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ 33% ಮಹಿಳಾ ಮೀಸಲು ಜಾರಿಯನ್ನು ತ್ವರಿತಗೊಳಿಸುವ ಸಲುವಾಗಿ ಮೂರು ಮಹತ್ವದ ವಿಧೇಯಕಗಳನ್ನು ಮಂಡನೆಯಾಗಲಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಲೋಕಸಭೆ ಸ್ಥಾನಗಳ ಸಂಖ್ಯೆಯನ್ನು 850 ಕ್ಕೆ ಹೆಚ್ಚಿಸುವ, 2011ರ ಜನಗಣತಿ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಮಾಡುವ ಸಂಬಂಧ ವಿಧೇಯಕಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರ ಸಜ್ಜಾಗಿದೆ.  ಅಂತೆಯೇ ‘ನಾರಿ ಶಕ್ತಿ ವಂದನ್‌ ಅಧಿನಿಯಮ 2023’ಕ್ಕೆ ತಿದ್ದುಪಡಿಯೂ ಸಹ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಲಿಎ.</p>
<p>ಕ್ಷೇತ್ರ ಮರುವಿಂಗಡಣೆಗೆ ಅವಕಾಶ ಕಲ್ಪಿಸುವ ಸಂವಿಧಾನ ತಿದ್ದುಪಡಿ (131ನೇ ತಿದ್ದುಪಡಿ) ವಿಧೇಯಕಕ್ಕೆ ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇದು ದೇಶವಿರೋಧಿ ನಡೆ ಎಂದು ಕಿಡಿಕಾರಿದ್ದಾರೆ. ವಿಧೇಯಕದ ವಿರುದ್ಧ ಮತ ಚಲಾಯಿಸುವುದಾಗಿ ಕಾಂಗ್ರೆಸ್‌ ಬಹಿರಂಗವಾಗಿ ಘೋಷಿಸಿದೆ.</p>
<p>Key words: Three-day, special session , Parliament, from, today</p>
<p>The post <a href="https://www.justkannada.in/three-day-special-session-parliament/">ಇಂದಿನಿಂದ ಮೂರು ದಿನ ಸಂಸತ್ ವಿಶೇಷ ಅಧಿವೇಶನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಸತ್ ನಲ್ಲಿ ವಿಪಕ್ಷ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ಆತಂಕಕಾರಿ ಬೆಳವಣಿಗೆ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-398/</link>
		
		<dc:creator><![CDATA[prashanth]]></dc:creator>
		<pubDate>Wed, 04 Feb 2026 12:37:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[Opposition leader]]></category>
		<category><![CDATA[Parliament.]]></category>
		<category><![CDATA[silence]]></category>
		<category><![CDATA[voice]]></category>
		<guid isPermaLink="false">https://www.justkannada.in/?p=151069</guid>

					<description><![CDATA[<p>ಬೆಂಗಳೂರು,ಫೆಬ್ರವರಿ,4,2026 (www.justkannada.in): ಸಂಸತ್ತಿನಲ್ಲಿ‌ ವಿರೋಧ ಪಕ್ಷದ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿರುವ ಆಡಳಿತ ಪಕ್ಷದ ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರು ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಣೆಯವರ &#8216;ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ&#8217; ಎಂಬ ಪುಸ್ತಕದಲ್ಲಿನ ವಿಷಯಗಳನ್ನು ಉಲ್ಲೇಖಿಸಿ  ರಾಷ್ಟ್ರೀಯ ಭದ್ರತೆಯ ಕುರಿತು [&#8230;]</p>
<p>The post <a href="https://www.justkannada.in/cm-siddaramaiah-398/">ಸಂಸತ್ ನಲ್ಲಿ ವಿಪಕ್ಷ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ಆತಂಕಕಾರಿ ಬೆಳವಣಿಗೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,4,2026 (<a href="http://www.justkannada.in">www.justkannada.in</a>):</strong> ಸಂಸತ್ತಿನಲ್ಲಿ‌ ವಿರೋಧ ಪಕ್ಷದ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿರುವ ಆಡಳಿತ ಪಕ್ಷದ ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಟ್ವೀಟ್ ಮಾಡಿ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರು ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಣೆಯವರ &#8216;ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ&#8217; ಎಂಬ ಪುಸ್ತಕದಲ್ಲಿನ ವಿಷಯಗಳನ್ನು ಉಲ್ಲೇಖಿಸಿ  ರಾಷ್ಟ್ರೀಯ ಭದ್ರತೆಯ ಕುರಿತು ಕೆಲವು ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದರು. ಈ ಪುಸ್ತಕವು 2024ರಲ್ಲೇ ಬಿಡುಗಡೆಯಾಗಬೇಕಿತ್ತು, ಆದರೆ ಕೇಂದ್ರ ಸರ್ಕಾರ ಇದರ ಬಿಡುಗಡೆಗೆ ತಡೆಯೊಡ್ಡಿರುವ ಕಾರಣಕ್ಕೆ ಇನ್ನೂ ಪ್ರಕಟವಾಗಿಲ್ಲ. ಇತ್ತೀಚಿನ ಕಾರವಾನ್ ಮ್ಯಾಗಜೀನ್‌ನ ಲೇಖನದಲ್ಲಿ ಈ ಪುಸ್ತಕದ ಕೆಲವು ಬರಹಗಳನ್ನು ಉಲ್ಲೇಖಿಸಲಾಗಿದೆ. ಜನರಲ್ ನರವಣೆಯವರು ಕಾರವಾನ್‌‌ ನ ಲೇಖನದಲ್ಲಿ ಪ್ರಕಟಗೊಂಡಿರುವ ವಿಚಾರಗಳು ತಮ್ಮದಲ್ಲ ಎಂದು ಅಲ್ಲಗಳೆದಿಲ್ಲ. ಬದಲಿಗೆ, ತಮ್ಮ ಪುಸ್ತಕ ಬಿಡುಗೆಯಾಗಲು ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದೇನೆ ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ.</p>
<p>ನರವಣೆಯವರ ಬರಹಗಳಲ್ಲಿ ತಪ್ಪುಗಳಿದ್ದರೆ ಅಥವಾ ಅಸತ್ಯದಿಂದ ಕೂಡಿದ್ದರೆ ಕೇಂದ್ರ ಸರ್ಕಾರವು ಪುಸ್ತಕದ ಪ್ರಕಟಣೆಗೆ ಅನುಮತಿ ನೀಡಬಾರದಿತ್ತು. ಆದರೆ ಕೇಂದ್ರ ಸರ್ಕಾರದ ಮೌನವು ನರವಣೆ ಅವರು ಹೇಳಲು ಹೊರಟಿರುವ ಸತ್ಯವನ್ನು ಅಡಗಿಸುವ ದುಷ್ಟ ಆಲೋಚನೆಯಿಂದ ಕೂಡಿದೆ ಎಂಬುದನ್ನು ತೋರುತ್ತದೆ ಎಂದು ಕೇಂದ್ರದ ನಡೆಯನ್ನು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.</p>
<p>2020ರಲ್ಲಿ ಚೀನಾ ಗಡಿಯಲ್ಲಿ ನಡೆದ ಘರ್ಷಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ದಿಟ್ಟ ಹಾಗೂ ಸ್ಪಷ್ಟ ನಿರ್ಧಾರವನ್ನು ತೆಗೆದುಕೊಳ್ಳಲು ವಿಫಲವಾಯಿತು ಎನ್ನುವ ಮಾಹಿತಿ ಈ ಪುಸ್ತಕದಲ್ಲಿದೆ. ಸರ್ಕಾರದ ಈ ದ್ವಂದ್ವ ನಿಲುವಿನಿಂದ ಸೇನಾಪಡೆಗಳು ಎರಡು ರಾಷ್ಟ್ರಗಳ ನಡುವಿನ ರಾಜಕೀಯ ಸಂದಿಗ್ಧತೆಯನ್ನು ಕೂಡ ನಿಭಾಯಿಸಬೇಕಾಯಿತು. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಲ್ಲಿನ ರಾಜಕೀಯ ನಾಯಕತ್ವದ ವೈಫಲ್ಯ ಮತ್ತು ರಾಷ್ಟ್ರೀಯ ಭದ್ರತೆಯಂತಹ ಗಂಭೀರ ವಿಚಾರಗಳಲ್ಲಿ ಸ್ಪಷ್ಟ ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ಇರುವ ಅಸಾಮರ್ಥ್ಯವನ್ನು ತೋರಿಸುತ್ತದೆ.  ಇಂತಹ ವಿಷಯಗಳು ಸಂಸತ್ತಿನಲ್ಲಿ ಚರ್ಚೆಗೆ ಒಳಪಡಬೇಕು ಎಂಬುದರಲ್ಲಿ‌ ಅನುಮಾನವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.</p>
<p>ಜನರ ಪರವಾಗಿ ಪ್ರಶ್ನೆಗಳನ್ನು ಕೇಳುವುದು ಜವಾಬ್ದಾರಿಯುತ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿಯವರ ಕರ್ತವ್ಯವಾಗಿದೆ. ಅದನ್ನು ಅವರು ಮಾಡಿದ್ದಾರೆ. ರಾಹುಲ್ ಗಾಂಧಿಯವರು ಭಾರತದ ಅಥವಾ ನಮ್ಮ ಸೇನಾಪಡೆಗಳ ವಿರುದ್ಧ ಮಾತನಾಡಿಲ್ಲ. ಹೀಗಿದ್ದರೂ ಅವರ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು, ಸತತ ಎರಡು ದಿನಗಳ ಕಾಲ ಸಂಸತ್ತನ್ನು ಸ್ಥಗಿತಗೊಳಿಸಿ, ಎಂಟು ವಿರೋಧ ಪಕ್ಷದ ಸದಸ್ಯರನ್ನು ಅಮಾನತುಗೊಳಿಸಿ ಮತ್ತು ರಾಷ್ಟ್ರಪತಿಯ ಭಾಷಣದ ಮೇಲೆ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶವನ್ನೇ ನಿರಾಕರಿಸಿರುವುದು ಪ್ರಜಾಪ್ರಭುತ್ವದ ಕತ್ತು ಹಿಸುಕಿದ ಕ್ರಮವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.</p>
<p>ರಾಷ್ಟ್ರೀಯ ಭದ್ರತೆಯಂತಹ ಗಂಭೀರ ವಿಚಾರಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ಮತ್ತು ರಾಜಕೀಯ ಪರಿಣಾಮಗಳನ್ನು ಎದುರಿಸುವ ಬದ್ಧತೆಯನ್ನು ತೋರ್ಪಡಿಸುವಂತಿರಬೇಕು. ಆದರೆ ಮೋದಿ ಸರ್ಕಾರವು ಒತ್ತಡ ತಂತ್ರದ ಮೂಲಕ ಎದುರಾಳಿಗಳ ಧ್ವನಿಯನ್ನೇ ಹತ್ತಿಕ್ಕಲು ಹೊರಟಿದೆ. ಇಲ್ಲಿ‌ ಜನರಿಂದ ಮುಚ್ಚಿಡುವಂತಹ ವಿಷಯಗಳು ಇಲ್ಲದಿದ್ದರೆ ಚರ್ಚೆಯನ್ನು ನಿರಾಕರಿಸುತ್ತಿರುವುದು ಯಾಕೆ? ರಾಷ್ಟ್ರೀಯ ಹಿತಾಸಕ್ತಿಯನ್ನು ಸಂಪೂರ್ಣವಾಗಿ ರಕ್ಷಿಸಲಾಗಿದ್ದರೆ, ಸಂಸತ್ತಿನ ಪರಾಮರ್ಶೆಗೆ ಒಳಪಡಲು ಯಾಕೆ ಭಯ? ಎಂದು ಪ್ರಶ್ನಿಸಿದ್ದಾರೆ</p>
<p>ಬಿಜೆಪಿಯ ದೇಶ ಮೊದಲು, ಧರ್ಮ ಮೊದಲು ಇವೆಲ್ಲ ಬೊಗಳೆ ಭಾಷಣದ ಸರಕುಗಳಷ್ಟೆ. ಮೌನ, ಪಲಾಯನ ಮತ್ತು ಶರಣಾಗತಿಗಳನ್ನು ಸಂಘಪರಿವಾರ ಬಿಜೆಪಿ ನಾಯಕರಿಗೆ ಧಾರೆಯೆರೆದು ಕಳಿಸಿದೆ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.</p>
<p>Key words: silence, voice, opposition leader, Parliament, CM Siddaramaiah</p>
<p>The post <a href="https://www.justkannada.in/cm-siddaramaiah-398/">ಸಂಸತ್ ನಲ್ಲಿ ವಿಪಕ್ಷ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ಆತಂಕಕಾರಿ ಬೆಳವಣಿಗೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿ.1 ರಿಂದ ಸಂಸತ್ ಚಳಿಗಾಲದ ಅಧಿವೇಶನ</title>
		<link>https://www.justkannada.in/winter-session-parliament/</link>
		
		<dc:creator><![CDATA[prashanth]]></dc:creator>
		<pubDate>Sat, 08 Nov 2025 12:20:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[december 1]]></category>
		<category><![CDATA[Parliament.]]></category>
		<category><![CDATA[winter session]]></category>
		<guid isPermaLink="false">https://www.justkannada.in/?p=147522</guid>

					<description><![CDATA[<p>ನವದೆಹಲಿ, ನವೆಂಬರ್, 8,2025 (www.justkannada.in): ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು  ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 1ರಿಂದ ಡಿಸೆಂಬರ್ 19 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. . ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹಾಗೂ ಜನರ [&#8230;]</p>
<p>The post <a href="https://www.justkannada.in/winter-session-parliament/">ಡಿ.1 ರಿಂದ ಸಂಸತ್ ಚಳಿಗಾಲದ ಅಧಿವೇಶನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ, ನವೆಂಬರ್, 8,2025 (<a href="http://www.justkannada.in">www.justkannada.in</a>):</strong> ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು  ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 1ರಿಂದ ಡಿಸೆಂಬರ್ 19 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. .</p>
<p>ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ರಚನಾತ್ಮಕ ಹಾಗೂ ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯ ನಂತರ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನ ಮಹತ್ವದ್ದಾಗಿದೆ.</p>
<p>Key words: Winter session, Parliament, December 1</p>
<p>The post <a href="https://www.justkannada.in/winter-session-parliament/">ಡಿ.1 ರಿಂದ ಸಂಸತ್ ಚಳಿಗಾಲದ ಅಧಿವೇಶನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯ  ಪೊಲೀಸರ ವೈಪಲ್ಯದ ಬಗ್ಗೆ ಸಂಸತ್ ನಲ್ಲಿ ಗಮನ ಸೆಳೆದ ಸಂಸದ ಯದುವೀರ್</title>
		<link>https://www.justkannada.in/mysore-mp-yaduveer/</link>
		
		<dc:creator><![CDATA[prashanth]]></dc:creator>
		<pubDate>Wed, 30 Jul 2025 11:47:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[MP]]></category>
		<category><![CDATA[Mysore.]]></category>
		<category><![CDATA[Parliament.]]></category>
		<category><![CDATA[state police]]></category>
		<category><![CDATA[yaduveer]]></category>
		<guid isPermaLink="false">https://www.justkannada.in/?p=143395</guid>

					<description><![CDATA[<p>ನವದೆಹಲಿ,ಜುಲೈ,30,2025 (www.justkannada.in): ಕರ್ನಾಟಕದಲ್ಲಿ ಪೊಲೀಸ್ ವೈಪಲ್ಯದ ಬಗ್ಗೆ ಮೈಸೂರು ಕೊಡಗು ಸಂಸದ ಯದುವೀರ್  ಕೃಷ್ಣದತ್ತ ಚಾಮರಾಜ ಒಡೆಯರ ್ಇಂದು ಇಂದು ಸಂಸತ್ ನಲ್ಲಿ ಗಮನ  ಸೆಳೆದರು. ಸಂಸತ್‌ನಲ್ಲಿ‌ ಮೈಸೂರು ಡ್ರಗ್ಸ್ ಫ್ಯಾಕ್ಟರಿ ಜಾಲ ಸದ್ದು ಮಾಡಿದ್ದು ಲೋಕಸಭೆಯಲ್ಲಿ ಮಾತನಾಡಿದ ಸಂಸದ ಯದುವೀರ್ ಮೈಸೂರಲ್ಲಿ ಅನಧಿಕೃತ ಡ್ರಗ್ಸ್ ಜಾಲದ ಕುರಿತು ಕಳವಳ ವ್ಯಕ್ತಪಡಿಸಿದರು. ಪೊಲೀಸ್ ವೈಫಲ್ಯದ ಕುರಿತು ಎಳೆ ಎಳೆಯಾಗಿ ಬಿಚ್ಚಿಟ್ಟರು. ಕರ್ನಾಟಕದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಸಾಂಸ್ಕೃತಿಕ ನಗರಿ ಎಂದು ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ [&#8230;]</p>
<p>The post <a href="https://www.justkannada.in/mysore-mp-yaduveer/">ರಾಜ್ಯ  ಪೊಲೀಸರ ವೈಪಲ್ಯದ ಬಗ್ಗೆ ಸಂಸತ್ ನಲ್ಲಿ ಗಮನ ಸೆಳೆದ ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,30,2025 (<a href="http://www.justkannada.in">www.justkannada.in</a>):</strong> ಕರ್ನಾಟಕದಲ್ಲಿ ಪೊಲೀಸ್ ವೈಪಲ್ಯದ ಬಗ್ಗೆ ಮೈಸೂರು ಕೊಡಗು ಸಂಸದ ಯದುವೀರ್  ಕೃಷ್ಣದತ್ತ ಚಾಮರಾಜ ಒಡೆಯರ ್ಇಂದು ಇಂದು ಸಂಸತ್ ನಲ್ಲಿ ಗಮನ  ಸೆಳೆದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಂಸತ್‌ನಲ್ಲಿ‌ ಮೈಸೂರು ಡ್ರಗ್ಸ್ ಫ್ಯಾಕ್ಟರಿ ಜಾಲ ಸದ್ದು ಮಾಡಿದ್ದು ಲೋಕಸಭೆಯಲ್ಲಿ ಮಾತನಾಡಿದ ಸಂಸದ ಯದುವೀರ್ ಮೈಸೂರಲ್ಲಿ ಅನಧಿಕೃತ ಡ್ರಗ್ಸ್ ಜಾಲದ ಕುರಿತು ಕಳವಳ ವ್ಯಕ್ತಪಡಿಸಿದರು. ಪೊಲೀಸ್ ವೈಫಲ್ಯದ ಕುರಿತು ಎಳೆ ಎಳೆಯಾಗಿ ಬಿಚ್ಚಿಟ್ಟರು.</p>
<p>ಕರ್ನಾಟಕದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಸಾಂಸ್ಕೃತಿಕ ನಗರಿ ಎಂದು ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ 390 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಆದರೆ ಇದು ಕರ್ನಾಟಕ ಪೊಲೀಸರು ನಡೆಸಿದ್ದ ಕಾರ್ಯಾಚರಣೆಯಿಂದ ಪತ್ತೆಯಾಗಿದ್ದಲ್ಲ. ಬದಲಾಗಿ ಮಹಾರಾಷ್ಟ್ರ ಪೊಲೀಸರು ಮೈಸೂರಿಗೆ ಆಗಮಿಸಿ  ಡ್ರಗ್ಸ್ ತಯಾರಿಕಾ ಘಟಕದ ದಾಳಿ ನಡೆಸಿ  ಪತ್ತೆ ಹಚ್ಚಿದ್ದಾರೆ. ಇದು ನಿಜಕ್ಕೂ ಶಾಕಿಂಗ್ ವಿಚಾರ ಎಂದು ಕಳವಳ ವ್ಯಕ್ತಪಡಿಸಿದರು.</p>
<p>ಈ ಬಗ್ಗೆ ಗೃಹಮಂತ್ರಿಗಳಿಗೆ ಪ್ರಶ್ನಿಸಿದರೆ  ಪೊಲೀಸ್ ಇಲಾಖೆ ವೈಪಲ್ಯದ ಬಗ್ಗೆ ವಿಳಂಬ ಕಾರ್ಯಾಚರಣೆ ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ. ರಾ ಹೀಗಾಗಿ ಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಹಾಗೆಯೇ ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ಆದ ದಾಳಿ ಬಗ್ಗೆ  ಯಾವುದೇ ಕ್ರಮ ಕೈಗೊಂಡಿಲ್ಲ ಮತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>
<p>ರಾಜ್ಯದಲ್ಲಿ ಇಂಟೆಲಿಜೆನ್ಸ್ ಫೇಲ್ ಆಗಿದೆ ಎಂದು‌ ಗಂಭೀರ ಆರೋಪ ಮಾಡಿದ ಯದುವೀರ್, ಗೃಹಸಚಿವ ಪರಮೇಶ್ವರ್ ಡ್ರಗ್ಸ್ ಸೀಜ್ ಕುರಿತು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಗುಲ್ಬರ್ಗಾದಲ್ಲಿ ಇತ್ತೀಚೆಗೆ ಡ್ರಗ್ಸ್ ಜಾಲ ಪತ್ತೆಯಾಗಿತ್ತು. ರಾಜ್ಯದ ಐಟಿ ಸಚಿವರು ಆ ಪ್ರಕರಣದಲ್ಲಿ ಇಂಟ್ರೆಸ್ಟ್ ತೋರಿಸಿದ್ದರು ಎಂದು  ಯದುವೀರ್ ತಿಳಿಸಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Mysore, MP, Yaduveer, Parliament , state police</p>
<p>The post <a href="https://www.justkannada.in/mysore-mp-yaduveer/">ರಾಜ್ಯ  ಪೊಲೀಸರ ವೈಪಲ್ಯದ ಬಗ್ಗೆ ಸಂಸತ್ ನಲ್ಲಿ ಗಮನ ಸೆಳೆದ ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಲೋಕಸಭೆಯಲ್ಲಿ ವಿಪಕ್ಷಗಳಿಂದ ಗದ್ದಲ: ಕಲಾಪ ಮುಂದೂಡಿಕೆ</title>
		<link>https://www.justkannada.in/parliament-session/</link>
		
		<dc:creator><![CDATA[prashanth]]></dc:creator>
		<pubDate>Mon, 21 Jul 2025 06:13:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Adjournment]]></category>
		<category><![CDATA[Loksabha]]></category>
		<category><![CDATA[Parliament.]]></category>
		<category><![CDATA[session]]></category>
		<guid isPermaLink="false">https://www.justkannada.in/?p=143030</guid>

					<description><![CDATA[<p>ನವದೆಹಲಿ,ಜುಲೈ,21,2025 (www.justkannada.in) : ಇಂದಿನಿಂದ ಸಂಸತ್ ಅಧಿವೇಶನ ಆರಂಭವಾಗಿದ್ದು, ಲೋಕಸಭೆ ಕಲಾಪ ಪ್ರಾರಂಭವಾಗುತ್ತದ್ದಂತೆ ವಿಪಕ್ಷಗಳಿಂದ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಕಲಾಪವನ್ನ ಸ್ಪೀಕರ್ ಓಂ ಬಿರ್ಲಾ ಕೆಲಕಾಲ ಮುಂದೂಡಿದರು. ಲೋಕಸಭೆ ಕಲಾಪದಲ್ಲಿ ವಿಪಕ್ಷಗಳು ಅಪರೇಷನ್ ಸಿಂಧೂರದ ಬಗ್ಗೆ ಪ್ರಸ್ತಾಪಿಸಿದವು.  ಪ್ರಶ್ನೋತರ ಕಲಾಪದ ವೇಳೆ ಗದ್ದಲ ಉಂಟಾಯಿತು. ಅಪರೇಷನ್  ಸಿಂಧೂರದ ಬಗ್ಗೆ ಚರ್ಚೆಗೆ ಅವಕಾಶ ನೀಡಿ ಎಂದು ವಿಪಕ್ಷಗಳು ಪಟ್ಟು ಹಿಡಿದಿದ್ದು. ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಕಲಾಪವನ್ನ ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಿದರು. ಇಂದಿನಿಂದ [&#8230;]</p>
<p>The post <a href="https://www.justkannada.in/parliament-session/">ಲೋಕಸಭೆಯಲ್ಲಿ ವಿಪಕ್ಷಗಳಿಂದ ಗದ್ದಲ: ಕಲಾಪ ಮುಂದೂಡಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,21,2025 (www.justkannada.in) :</strong> ಇಂದಿನಿಂದ ಸಂಸತ್ ಅಧಿವೇಶನ ಆರಂಭವಾಗಿದ್ದು, ಲೋಕಸಭೆ ಕಲಾಪ ಪ್ರಾರಂಭವಾಗುತ್ತದ್ದಂತೆ ವಿಪಕ್ಷಗಳಿಂದ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಕಲಾಪವನ್ನ ಸ್ಪೀಕರ್ ಓಂ ಬಿರ್ಲಾ ಕೆಲಕಾಲ ಮುಂದೂಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಲೋಕಸಭೆ ಕಲಾಪದಲ್ಲಿ ವಿಪಕ್ಷಗಳು ಅಪರೇಷನ್ ಸಿಂಧೂರದ ಬಗ್ಗೆ ಪ್ರಸ್ತಾಪಿಸಿದವು.  ಪ್ರಶ್ನೋತರ ಕಲಾಪದ ವೇಳೆ ಗದ್ದಲ ಉಂಟಾಯಿತು. ಅಪರೇಷನ್  ಸಿಂಧೂರದ ಬಗ್ಗೆ ಚರ್ಚೆಗೆ ಅವಕಾಶ ನೀಡಿ ಎಂದು ವಿಪಕ್ಷಗಳು ಪಟ್ಟು ಹಿಡಿದಿದ್ದು. ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಕಲಾಪವನ್ನ ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಿದರು.</p>
<p>ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭಗೊಂಡಿದ್ದು. ಅಧಿವೇಶನವು ಆಗಸ್ಟ್​ 12ಕ್ಕೆ ಕೊನೆಗೊಳ್ಳಲಿದೆ. ಪಹಲ್ಗಾಮ್,  ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಲಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words:  Parliament, session, LokSabha, Adjournment</p>
<p>The post <a href="https://www.justkannada.in/parliament-session/">ಲೋಕಸಭೆಯಲ್ಲಿ ವಿಪಕ್ಷಗಳಿಂದ ಗದ್ದಲ: ಕಲಾಪ ಮುಂದೂಡಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ ತೆರವಿಗೆ ಆಗ್ರಹ: ಸಂಸತ್ ನಲ್ಲಿ ಕನ್ನಡದಲ್ಲೇ ವಿಷಯ ಮಂಡಿಸಿದ ಸಂಸದ ಯದುವೀರ್</title>
		<link>https://www.justkannada.in/mp-yaduveer-parliament/</link>
		
		<dc:creator><![CDATA[prashanth]]></dc:creator>
		<pubDate>Thu, 13 Mar 2025 06:56:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[MP Yaduveer]]></category>
		<category><![CDATA[Mysore.]]></category>
		<category><![CDATA[Parliament.]]></category>
		<category><![CDATA[solid waste unit]]></category>
		<category><![CDATA[unscientific]]></category>
		<guid isPermaLink="false">https://www.justkannada.in/?p=137603</guid>

					<description><![CDATA[<p>ನವದೆಹಲಿ,ಮಾರ್ಚ್,13,2025 (www.justkannada.in):  ಮೈಸೂರು ಸಮೀಪ ಹಳೆ ಕೆಸರೆ ಗ್ರಾಮದ ಅವೈಜ್ಞಾನಿಕ ಘನತ್ಯಾಜ್ಯ ಘಟಕ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್‌ ಅಧಿವೇಶನದಲ್ಲಿ ಮಾತೃಭಾಷೆ ಕನ್ನಡದಲ್ಲಿ ವಿಷಯ ಮಂಡಿಸುವ ಮೂಲಕ  ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗಮನ ಸೆಳೆದಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಿದ್ಧಲಿಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳೆ ಕೆಸರೆ ಗ್ರಾಮದಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ ನಿರ್ಮಾಣದಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಸಂಸತ್  ಅಧಿವೇಶನದಲ್ಲಿ ನಿನ್ನೆ ಪ್ರಸ್ತಾಪ ಮಾಡಿದ ಸಂಸದ ಯದುವೀರ್, [&#8230;]</p>
<p>The post <a href="https://www.justkannada.in/mp-yaduveer-parliament/">ಮೈಸೂರಿನಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ ತೆರವಿಗೆ ಆಗ್ರಹ: ಸಂಸತ್ ನಲ್ಲಿ ಕನ್ನಡದಲ್ಲೇ ವಿಷಯ ಮಂಡಿಸಿದ ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಮಾರ್ಚ್,13,2025 (<a href="http://www.justkannada.in">www.justkannada.in</a>): </strong> ಮೈಸೂರು ಸಮೀಪ ಹಳೆ ಕೆಸರೆ ಗ್ರಾಮದ ಅವೈಜ್ಞಾನಿಕ ಘನತ್ಯಾಜ್ಯ ಘಟಕ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್‌ ಅಧಿವೇಶನದಲ್ಲಿ ಮಾತೃಭಾಷೆ ಕನ್ನಡದಲ್ಲಿ ವಿಷಯ ಮಂಡಿಸುವ ಮೂಲಕ  ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗಮನ ಸೆಳೆದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಿದ್ಧಲಿಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳೆ ಕೆಸರೆ ಗ್ರಾಮದಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ ನಿರ್ಮಾಣದಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಸಂಸತ್  ಅಧಿವೇಶನದಲ್ಲಿ ನಿನ್ನೆ ಪ್ರಸ್ತಾಪ ಮಾಡಿದ ಸಂಸದ ಯದುವೀರ್, ನನ್ನ ಕ್ಷೇತ್ರ ವ್ಯಾಪ್ತಿಯ ಹಳೇ ಕೆಸರೆ ಗ್ರಾಮದಲ್ಲಿ ಘನತ್ಯಾಜ್ಯ ಘಟಕ ನಿರ್ಮಾಣದ ವೇಳೆ ಕಾನೂನು ರೀತಿ ಕ್ರಮಗಳನ್ನು ತೆಗೆದುಕೊಂಡಿಲ್ಲ, ಯಾವುದೇ ನೀತಿ-ನಿಯಮಗಳನ್ನು ಪಾಲಿಸಿಲ್ಲ. ಘನತ್ಯಾಜ್ಯ ನಿರ್ಮಾಣಕ್ಕೆ ಶಾಸನಬದ್ಧ ಅನುಮತಿಗಳನ್ನು ಪಡೆಯದೇ ನಿರ್ಮಾಣ ಮಾಡಲಾಗಿದೆ. ಅವೈಜ್ಞಾನಿಕವಾಗಿ  ನಿರ್ವಹಣಾ ಘಟಕವನ್ನು ಸ್ಥಾಪಿರುವುದರಿಂದ ಕೊಳೆತ ದುರ್ವಾಸನೆ ಹೊರ ಹೊಮ್ಮುತ್ತಿದ್ದು,  ಘನ ತ್ಯಾಜ್ಯದಿಂದ ಪರಿಸರದ ಮೇಲೆ ಭಾರಿ ಪರಿಣಾಮ ಬೀರಿದೆ. ಇದರಿಂದ ಸುತ್ತಮುತ್ತಲ ಗ್ರಾಮದ ನಿವಾಸಿಗಳು ನಿರಂತರ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಯಾವುದನ್ನೂ ಪಾಲಿಸಿಲ್ಲ ಎಂದು  ಸಮಸ್ಯೆಗಳ ಬಗ್ಗೆ ವಿವರಿಸಿದರು.</p>
<p>ಹಾಗೆಯೇ ಈ ಪ್ರದೇಶದ ಬಳಿಯೇ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ ಜಾಗವಿದ್ದು, ಇಲ್ಲಿಯೂ ಅವೈಜ್ಞಾನಿಕವಾಗಿ ತ್ಯಾಜ್ಯವನ್ನು ಸುಡುವುದು ಹೆಚ್ಚಾಗಿದೆ. ಇದರಿಂದ ಹೊರ ಹೊಮ್ಮುತ್ತಿರುವ ಹೊಗೆ ಹಾಗೂ ವಾಸನೆಯಿಂದ ಜನರಿಗೆ ತೊಂದರೆಯಾಗಿದೆ.  ಈ ಬಗ್ಗೆ ಜನರು ಪ್ರತಿಭಟನೆ ನಡೆಸಿ, ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರೂ ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಈ ಅವೈಜ್ಞಾನಿಕ ಘಟಕಗಳನ್ನು ಕೂಡಲೇ ತೆರವುಗೊಳಿಸಬೇಕು.  ನಮ್ಮ ಕ್ಷೇತ್ರ ವ್ಯಾಪ್ತಿಯ ಸಾವಿರಾರು ಜನರ ಆರೋಗ್ಯ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು  ಸಂಸದ ಯದುವೀರ್ ಸಂಸತ್ ಅಧಿವೇಶನದಲ್ಲಿ ಆಗ್ರಹಿಸಿದ್ದಾರೆ.</p>
<p>Key words: unscientific, solid waste unit, Mysore,  MP Yaduveer, Parliament</p>
<p>The post <a href="https://www.justkannada.in/mp-yaduveer-parliament/">ಮೈಸೂರಿನಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ ತೆರವಿಗೆ ಆಗ್ರಹ: ಸಂಸತ್ ನಲ್ಲಿ ಕನ್ನಡದಲ್ಲೇ ವಿಷಯ ಮಂಡಿಸಿದ ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಮ ಸಮಾಜಕ್ಕೆ ಕ್ರಾಂತಿ: ಇಂದಿನ ಪಾರ್ಲಿಮೆಂಟೇ ಅವತ್ತಿನ ಅನುಭವ ಮಂಟಪ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/anubava-mantap-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Mon, 09 Dec 2024 11:24:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Anubava mantap]]></category>
		<category><![CDATA[CM Siddaramaiah]]></category>
		<category><![CDATA[Parliament.]]></category>
		<category><![CDATA[Today]]></category>
		<guid isPermaLink="false">https://www.justkannada.in/?p=133186</guid>

					<description><![CDATA[<p>ಬೆಳಗಾವಿ ಡಿಸೆಂಬರ್,9,2024 (www.justkannada.in): 12 ನೇ ಶತಮಾನದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ, ಮನುಷ್ಯ ಶೋಷಣೆಯ ವ್ಯವಸ್ಥೆ ಹೋಗಲಾಡಿಸಿ, ಜಾತಿ ರಹಿತ ಸಮ ಸಮಾಜ ತರಬೇಕು ಎನ್ನುವ ಉದ್ದೇಶದಿಂದ ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನು ಮಾಡಿದರು. ಇಂದಿನ ಪಾರ್ಲಿಮೆಂಟೇ ಅವತ್ತಿನ ಅನುಭವ ಮಂಟಪ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಸುವರ್ಣಸೌಧದಲ್ಲಿ ಅನುಭವ ಮಂಟಪದ ತೈಲಚಿತ್ರ ಅಳವಡಿಸಿದ್ದರ ಸಂಬಂಧ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನುಭವ ಮಂಟಪದ ತೈಲಚಿತ್ರದ ಅನಾವರಣ ನನ್ನ ಕೈಯಿಂದ ಆಗಿರುವುದು ನನ್ನ [&#8230;]</p>
<p>The post <a href="https://www.justkannada.in/anubava-mantap-cm-siddaramaiah/">ಸಮ ಸಮಾಜಕ್ಕೆ ಕ್ರಾಂತಿ: ಇಂದಿನ ಪಾರ್ಲಿಮೆಂಟೇ ಅವತ್ತಿನ ಅನುಭವ ಮಂಟಪ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ ಡಿಸೆಂಬರ್,9,2024 (<a href="http://www.justkannada.in">www.justkannada.in</a>):</strong> 12 ನೇ ಶತಮಾನದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ, ಮನುಷ್ಯ ಶೋಷಣೆಯ ವ್ಯವಸ್ಥೆ ಹೋಗಲಾಡಿಸಿ, ಜಾತಿ ರಹಿತ ಸಮ ಸಮಾಜ ತರಬೇಕು ಎನ್ನುವ ಉದ್ದೇಶದಿಂದ ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನು ಮಾಡಿದರು. ಇಂದಿನ ಪಾರ್ಲಿಮೆಂಟೇ ಅವತ್ತಿನ ಅನುಭವ ಮಂಟಪ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸುವರ್ಣಸೌಧದಲ್ಲಿ ಅನುಭವ ಮಂಟಪದ ತೈಲಚಿತ್ರ ಅಳವಡಿಸಿದ್ದರ ಸಂಬಂಧ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನುಭವ ಮಂಟಪದ ತೈಲಚಿತ್ರದ ಅನಾವರಣ ನನ್ನ ಕೈಯಿಂದ ಆಗಿರುವುದು ನನ್ನ ಸೌಭಾಗ್ಯ ಎಂದರು.‌</p>
<p>12 ನೇ ಶತಮಾನದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ, ಮನುಷ್ಯ ಶೋಷಣೆಯ ವ್ಯವಸ್ಥೆ ಹೋಗಲಾಡಿಸಿ, ಜಾತಿ ರಹಿತ ಸಮ ಸಮಾಜ ತರಬೇಕು ಎನ್ನುವ ಉದ್ದೇಶದಿಂದ ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನು ಮಾಡಿದರು.</p>
<p>ಮೇಲು-ಕೀಳು ಇರುವುದು, ಮನುಷ್ಯ ತಾರತಮ್ಯ ಇರುವುದು ಧರ್ಮ ಆಗಲು ಸಾಧ್ಯವಿಲ್ಲ. ದಯೆಯೇ ಧರ್ಮದ ಮೂಲ ಎಂದು ಅವಿದ್ಯಾವಂತರಿಗೂ ಅರ್ಥ ಆಗುವಂತೆ ಧರ್ಮವನ್ನು ಬೋಧಿಸಿದರು.</p>
<p>ಮದುವೆ ಕೂಡ ಜಾತಿ ಆಧಾರದಲ್ಲಿ ಏರ್ಪಡಿಸಲಾಗುತ್ತಿತ್ತು.‌ ವ್ಯಕ್ತಿಯ ಯೋಗ್ಯತೆಯನ್ನು ಜಾತಿ, ವರ್ಣ ವ್ಯವಸ್ಥೆ ಆಧಾರದ ಮೇಲೆ ನಿರ್ಧಾರ ಆಗುತ್ತಿತ್ತು.‌ ಪ್ರತಿಭೆ ಕೂಡ ಯೋಗ್ಯತೆ ಆಧಾರದ ಮೇಲೆ ನಿರ್ಧಾರ ಆಗದೆ ಜಾತಿ ಆಧಾರದಲ್ಲಿ ನಿರ್ಧರಿಸಲಾಗುತ್ತಿತ್ತು.</p>
<p>ಆರ್.ಅಶೋಕ್, ಅಶ್ವಥ್ ನಾರಾಯಣ್, ಯತ್ನಾಳ್ ಅವರೇ ನೀವೂ ಶೂದ್ರರೇ. ನಿಮ್ಮನ್ನೂ ಸೇರಿಸಿ ಜಿ.ಪರಮೇಶ್ವರ್, ಹೆಚ್.ಕೆ.ಅಟೀಲ್, ಕೆ.ಹೆಚ್.ಮುನಿಯಪ್ಪ, ಸಿದ್ದರಾಮಯ್ಯ ಸೇರಿ ಶೂದ್ರರ  ಯೋಗ್ಯತೆಯನ್ನು ಜಾತಿ ಆಧಾರದ ಮೇಲೆ ಅಲ್ಲಗಳೆಯಲಾಗುತ್ತಿತ್ತು ಎಂದರು.</p>
<p>ಜಾತಿ ವ್ಯವಸ್ಥೆಯಿಂದ ಲಾಭ ಪಡೆಯುತ್ತಿರುವ ಪಟ್ಟ ಭದ್ರರು ಜಾತಿ ವ್ಯವಸ್ಥೆಯ ಅಸಮಾನತೆಯನ್ನು ಪೋಷಿಸುತ್ತಿದ್ದಾರೆ. ಹುಟ್ಟುವಾಗ ಎಲ್ಲರೂ ವಿಶ್ವ ಮಾನವರೇ ಎಂದು  ಕುವೆಂಪು ಹೇಳಿದರೆ, ಕುಲ ಕುಲವೆಂದು ಬಡಿದಾಡದಿರಿ ಎಂದು  ಕನಕದಾಸರು ಹೇಳಿದ್ದಾರೆ ಎನ್ನುತ್ತಾ ಇಬ್ಬರ ಉಲ್ಲೇಖಗಳನ್ನೂ ಪ್ರಸ್ತಾಪಿಸಿದರು.</p>
<p>ಇವತ್ತಿನ ವಿಧಾನಸಭೆ, ಇವತ್ತಿನ ಪಾರ್ಲಿಮೆಂಟೇ ಅವತ್ತಿನ ಅನುಭವ ಮಂಟಪ. ಅತ್ಯಂತ ಕೆಳ ಸಮುದಾಯದ ಅಲ್ಲಮ ಪ್ರಭು ಅವರು ಅದರ ಅಧ್ಯಕ್ಷರಾಗಿದ್ದರು.  ಎಲ್ಲಾ ಜಾತಿಯ ಪ್ರತಿನಿಧಿಗಳು, ಮಹಿಳಾ ಪ್ರತಿನಿಧಿ ಶರಣ ಶರಣೆಯರೂ  ಅನುಭವ ಮಂಟಪದ ಸದಸ್ಯರಾಗಿದ್ದರು.  ಬುದ್ದನ ಕಾಲದಲ್ಲೂ ಈ ರೀತಿಯ ಸರ್ವ ಜಾತಿ , ಸರ್ವ ಧರ್ಮದ ಪ್ರತಿನಿಧಿಗಳನ್ನು ಒಳಗೊಂಡ  ಮಂಟಪಗಳಿದ್ದವು ಎಂದು ಚರಿತ್ರೆಯಲ್ಲಿ ಓದಿದ್ದೇವೆ ಎಂದರು.</p>
<p>ಹೀಗಾಗಿ ಅಂಬೇಡ್ಕರ್ ಅವರ ಮಾತಿನ್ನು ನಾವು ಸ್ಮರಿಸಿಕೊಳ್ಳಬೇಕು ಎನ್ನುತ್ತಾ, &#8216;&#8221; ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲಾರರು&#8221; ಎನ್ನುವ ಮಾತನ್ನು ಉಲ್ಲೇಖಿಸಿದರು.</p>
<p>ಶೂದ್ರರು ಮತ್ತು ಮಹಿಳೆಯರಿಗೆ ಶಿಕ್ಷಣವನ್ನು ನಿಷೇಧಿಸಲಾಗಿತ್ತು. ಈ ನಿಷೇಧ ಬಸವಾದಿ ಶರಣರ ಕಾಲದಲ್ಲಿ ಇರಲಿಲ್ಲ. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ನಮ್ಮ ಸಮಾಜ ಚಲನೆ ರಹಿತವಾಗಿದೆ ಎಂದು ಲೋಹಿಯಾ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.</p>
<p>ಆರ್ಥಿಕ ಮತ್ತು ಸಾಮಾಜಿಕ ಚಲನೆ ಸಿಕ್ಕಾಗ ಮಾತ್ರ ಸಮಾಜದ ಚಲನೆ ಸಾಧ್ಯ . ಜಾತಿ ವ್ಯವಸ್ಥೆ ಬಾವಿಯೊಳಗಿನ‌ಕಸದಂತೆ. ನೀರು ಸೇದಲು ಕೊಡ ಬಾವಿಗಿಳಿಸಿ ಕದಕಿದಾಗ ಕಸ ಪಕ್ಕಕ್ಕೆ ಸರಿಯುತ್ತದೆ. ನೀರು ಸೇದಿದ ಬಳಿಕ ಮತ್ತೆ ಕಸ ಆವರಿಸಿಕೊಳ್ಳುತ್ತದೆ. ಇದೇ ಜಾತಿ ವ್ಯವಸ್ಥೆ ಎಂದು ವಿಶ್ಲೇಷಿಸಿದರು.</p>
<p>850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಜಾತಿ ಮೀರಿದ ಸಾಮಾಜಿಕ ವ್ಯವಸ್ಥೆ ರೂಪಿಸಲು ಶ್ರಮಿಸಿದ್ದರು. ಅವರ ಶ್ರಮಕ್ಕೆ ಪ್ರತೀಕವಾದ ಅನುಭವ ಮಂಟಪದ ತೈಲಚಿತ್ರವನ್ನು ನಿಮ್ಮ ಅವಧಿಯಲ್ಲಿ ಅನಾವರಣಗೊಳಿಸಿದ್ದು ಒಳ್ಳೆಯದಾಯಿತು ಎಂದರು.</p>
<p>Key words:  Today, Parliament, Anubava mantap, CM Siddaramaiah</p>
<p>The post <a href="https://www.justkannada.in/anubava-mantap-cm-siddaramaiah/">ಸಮ ಸಮಾಜಕ್ಕೆ ಕ್ರಾಂತಿ: ಇಂದಿನ ಪಾರ್ಲಿಮೆಂಟೇ ಅವತ್ತಿನ ಅನುಭವ ಮಂಟಪ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
