<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>party leaders Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/party-leaders/feed/" rel="self" type="application/rss+xml" />
	<link>https://www.justkannada.in/tag/party-leaders/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 08 Jan 2024 10:04:23 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>party leaders Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/party-leaders/</link>
	<width>32</width>
	<height>32</height>
</image> 
	<item>
		<title>ಪಕ್ಷದ ವರಿಷ್ಠರ ನನ್ನ ಭೇಟಿ ಫಲಪ್ರದ, ನಾನು ಗೆದ್ದಿದ್ದೇನೆ ಎಂದ ಶಾಸಕ ಯತ್ನಾಳ್.</title>
		<link>https://www.justkannada.in/mla-basanagowda-patil-yatnal-meet-bjp-party-leaders/</link>
		
		<dc:creator><![CDATA[prashanth]]></dc:creator>
		<pubDate>Mon, 08 Jan 2024 10:04:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[meet]]></category>
		<category><![CDATA[MLA Basanagowda Patil Yatnal.]]></category>
		<category><![CDATA[party leaders]]></category>
		<guid isPermaLink="false">https://www.justkannada.in/?p=117706</guid>

					<description><![CDATA[<p>ವಿಜಯಪುರ,ಜನವರಿ,8,2024(www.justkannada.in): ಪಕ್ಷದ ವರಿಷ್ಠರ ನನ್ನ ಭೇಟಿ ಫಲಪ್ರದವಾಗಿದ್ದು ನಾನು ಗೆದ್ದಿದ್ದೇನೆ. ಎ‍ಲ್ಲಾ ವಿಚಾರಗಳನ್ನ ವರಿಷ್ಠರ ಮುಂದೆ ಹೇಳಿದ್ದೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ನವದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಚರ್ಚಿಸಿದ ವಿಚಾರ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,   ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿ ಮಾಡಿದ್ದೇನೆ. 25 ನಿಮಿಷ ಚರ್ಚೆ ಮಾಡಿದ್ದೇನೆ.  ಏನು ಹೇಳಬೇಕಿತ್ತು ಅದನ್ನ ಹೇಳಿದ್ದೇನೆ  40 ಸಾವಿರ [&#8230;]</p>
<p>The post <a href="https://www.justkannada.in/mla-basanagowda-patil-yatnal-meet-bjp-party-leaders/">ಪಕ್ಷದ ವರಿಷ್ಠರ ನನ್ನ ಭೇಟಿ ಫಲಪ್ರದ, ನಾನು ಗೆದ್ದಿದ್ದೇನೆ ಎಂದ ಶಾಸಕ ಯತ್ನಾಳ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಜನವರಿ,8,2024(<a href="http://www.justkannada.in">www.justkannada.in</a>):</strong> ಪಕ್ಷದ ವರಿಷ್ಠರ ನನ್ನ ಭೇಟಿ ಫಲಪ್ರದವಾಗಿದ್ದು ನಾನು ಗೆದ್ದಿದ್ದೇನೆ. ಎ‍ಲ್ಲಾ ವಿಚಾರಗಳನ್ನ ವರಿಷ್ಠರ ಮುಂದೆ ಹೇಳಿದ್ದೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ನವದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಚರ್ಚಿಸಿದ ವಿಚಾರ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,   ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿ ಮಾಡಿದ್ದೇನೆ. 25 ನಿಮಿಷ ಚರ್ಚೆ ಮಾಡಿದ್ದೇನೆ.  ಏನು ಹೇಳಬೇಕಿತ್ತು ಅದನ್ನ ಹೇಳಿದ್ದೇನೆ  40 ಸಾವಿರ ಕೋಟಿ ಭ್ರಷ್ಟಾಚಾರದ ಬಗ್ಗೆ, ಅಡ್ಜೆಸ್ಟ್ ಮೆಂಟ್ ರಾಜಕಾರಣದ, ರಾಜ್ಯ ರಾಜಕಾರಣದ  ಬಗ್ಗೆ ತಿಳಿಸಿದ್ದೇನೆ. ಎಲ್ಲಾ ವಿಚಾರಗಳನ್ನು ವರಿಷ್ಟರ ಮುಂದೆ ಹೇಳಿದ್ದೇನೆ. ನನ್ನ ಭೇಟಿ ಫಲಪ್ರದವಾಗಿದೆ  ಎಂದರು.<img decoding="async" class="aligncenter size-full wp-image-116212" src="https://www.justkannada.in/wp-content/uploads/2023/12/basanagowda-patil-yatnal.webp" alt="" width="500" height="280" srcset="https://www.justkannada.in/wp-content/uploads/2023/12/basanagowda-patil-yatnal.webp 500w, https://www.justkannada.in/wp-content/uploads/2023/12/basanagowda-patil-yatnal-300x168.webp 300w" sizes="(max-width: 500px) 100vw, 500px" /></p>
<p>ನನ್ನ ಬಗ್ಗೆ ಹೈಕಮಾಂಡ್ ಗೆ ಗೌರವವಿದೆ  ಅಸಮಾಧಾನ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಗೆ ಸೂಚನೆ ನೀಡಿದ್ದಾರೆ.  ನಾನು ಗೆದ್ದಿದ್ದೇನೆ  ಎಂದು ಯತ್ನಾಳ್ ತಿಳಿಸಿದರು.</p>
<p>ನನ್ನನ್ನ ಬಿಜೆಪಿಗೆ ಸೇರಿಸಿಕೊಳ್ಳಲು ಬಿಎಸ್ ವೈ ವಿರೋಧವಿತ್ತು. ಬಿಎಸ್ ವೈರಿಂದ ನಾನು ಯಾವುದೇ ಉಪಕಾರ ಪಡೆದಿಲ್ಲ ಎಂದು ಯತ್ನಾಳ್ ತಿಳಿಸಿದರು.</p>
<p>Key words: MLA –Basanagowda patil Yatnal &#8211; meet-BJP-party leaders</p>
<p>The post <a href="https://www.justkannada.in/mla-basanagowda-patil-yatnal-meet-bjp-party-leaders/">ಪಕ್ಷದ ವರಿಷ್ಠರ ನನ್ನ ಭೇಟಿ ಫಲಪ್ರದ, ನಾನು ಗೆದ್ದಿದ್ದೇನೆ ಎಂದ ಶಾಸಕ ಯತ್ನಾಳ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಮ್ಮವರೇ ಅನಗತ್ಯ ಗೊಂದಲ ಸೃಷ್ಠಿ ಮಾಡಬೇಡಿ-  ತಮ್ಮ ಪಕ್ಷದ ಮುಖಂಡರಿಗೆ ಚಾಟಿ ಬೀಸಿದ ಸಚಿವ ವಿ.ಸೋಮಣ್ಣ..</title>
		<link>https://www.justkannada.in/do-not-create-unnecessary-confusion-ourselves-minister-v-somanna-party-leaders/</link>
		
		<dc:creator><![CDATA[JK Desk]]></dc:creator>
		<pubDate>Thu, 30 Jul 2020 11:33:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Do not- create- unnecessary -confusion –ourselves]]></category>
		<category><![CDATA[minister]]></category>
		<category><![CDATA[party leaders]]></category>
		<category><![CDATA[V. Somanna]]></category>
		<guid isPermaLink="false">https://www.justkannada.in/?p=33556</guid>

					<description><![CDATA[<p>ಬೆಂಗಳೂರು,ಜು,30,2020(www.justkannada.in): ಬಿ.ಎಸ್ ಯಡಿಯೂರಪ್ಪ ಒಂದು ವರ್ಷ ಪೂರೈಸಿದ ವೇಳೆ ಒಡಕು ಧ್ವನಿ  ಬರುತ್ತಿದೆ.  ಆದ್ರೆ ಸಿ.ಎಂ ಬಿಎಸ್ ವೈ ಪ್ರಶ್ನಾತೀತ ನಾಯಕರು. ಹೀಗಾಗಿ ನಮ್ಮವರೇ ಅನಗತ್ಯ ಗೊಂದಲ ಸೃಷ್ಠಿ ಮಾಡಬೇಡಿ ಎಂದು ವಸತಿ ಸಚಿವ ವಿ.ಸೋಮಣ್ಣ ತಮ್ಮ ಪಕ್ಷದ ಮುಖಂಡರಿಗೆ ಚಾಟಿ ಬೀಸಿದರು. ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ವಿ.ಸೋಮಣ್ಣ, ಹೊರಗಿನಿಂದ ಬಂದವರಿಗೆ ನಮ್ಮಲ್ಲಿ ಹೆಚ್ಚಿನ ಗೌರವ ಸಿಗುತ್ತದೆ ಎಂದು ಜೆಡಿಎಸ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದ ಶಾಸಕರಿಗೆ ಟಾಂಗ್ ನೀಡಿದರು. ಹಾಗೆಯೇ ಸರ್ಕಾರ ಬಂದಾಗ [&#8230;]</p>
<p>The post <a href="https://www.justkannada.in/do-not-create-unnecessary-confusion-ourselves-minister-v-somanna-party-leaders/">ನಮ್ಮವರೇ ಅನಗತ್ಯ ಗೊಂದಲ ಸೃಷ್ಠಿ ಮಾಡಬೇಡಿ-  ತಮ್ಮ ಪಕ್ಷದ ಮುಖಂಡರಿಗೆ ಚಾಟಿ ಬೀಸಿದ ಸಚಿವ ವಿ.ಸೋಮಣ್ಣ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜು,30,2020(<a href="https://www.justkannada.in">www.justkannada.in</a>): ಬಿ.ಎಸ್ ಯಡಿಯೂರಪ್ಪ ಒಂದು ವರ್ಷ ಪೂರೈಸಿದ ವೇಳೆ ಒಡಕು ಧ್ವನಿ  ಬರುತ್ತಿದೆ.  ಆದ್ರೆ ಸಿ.ಎಂ ಬಿಎಸ್ ವೈ ಪ್ರಶ್ನಾತೀತ ನಾಯಕರು. ಹೀಗಾಗಿ ನಮ್ಮವರೇ ಅನಗತ್ಯ ಗೊಂದಲ ಸೃಷ್ಠಿ ಮಾಡಬೇಡಿ ಎಂದು ವಸತಿ ಸಚಿವ ವಿ.ಸೋಮಣ್ಣ ತಮ್ಮ ಪಕ್ಷದ ಮುಖಂಡರಿಗೆ ಚಾಟಿ ಬೀಸಿದರು.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ವಿ.ಸೋಮಣ್ಣ, ಹೊರಗಿನಿಂದ ಬಂದವರಿಗೆ ನಮ್ಮಲ್ಲಿ ಹೆಚ್ಚಿನ ಗೌರವ ಸಿಗುತ್ತದೆ ಎಂದು ಜೆಡಿಎಸ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದ ಶಾಸಕರಿಗೆ ಟಾಂಗ್ ನೀಡಿದರು.</p>
<p>ಹಾಗೆಯೇ ಸರ್ಕಾರ ಬಂದಾಗ ನಾವು 105 ಮಂದಿಯಷ್ಟೇ ಇದ್ದವು. ಬಿಎಸ್ ವೈ ಸಿಎಂ ಆಗಿ 1 ವರ್ಷ ಪೂರೈಸಿದ ವೇಳೆ ಒಡಕು ಧ್ವನಿ ಬರುತ್ತಿದೆ. ಆದರೇ ಸಿಎಂ ಬಿಎಸ್ ಯಡಿಯೂರಪ್ಪ ಪ್ರಶ್ನಾತೀತ ನಾಯಕರು.  ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನ ಎದುರಿಸುತ್ತೇವೆ. ನಮ್ಮವರೇ ಅನಗತ್ಯ ಗೊಂದಲ ಸೃಷ್ಠಿ ಮಾಡಬೇಡಿ ಎಂದು ಹೇಳಿದರು.<img loading="lazy" decoding="async" class="aligncenter size-medium wp-image-33557" src="https://www.justkannada.in/wp-content/uploads/2020/07/v.somanna-300x224.png" alt="do-not-create-unnecessary-confusion-ourselves-minister-v-somanna-party-leaders" width="300" height="224" /></p>
<p>Key words: Do not- create- unnecessary -confusion –ourselves-Minister- V. Somanna &#8211; party leaders.</p>
<p>&nbsp;</p>
<p>The post <a href="https://www.justkannada.in/do-not-create-unnecessary-confusion-ourselves-minister-v-somanna-party-leaders/">ನಮ್ಮವರೇ ಅನಗತ್ಯ ಗೊಂದಲ ಸೃಷ್ಠಿ ಮಾಡಬೇಡಿ-  ತಮ್ಮ ಪಕ್ಷದ ಮುಖಂಡರಿಗೆ ಚಾಟಿ ಬೀಸಿದ ಸಚಿವ ವಿ.ಸೋಮಣ್ಣ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತುಮಕೂರಿನಲ್ಲಿ ಹೆಚ್.ಡಿ ದೇವೇಗೌಡರು ಸೋತ ಹಿನ್ನೆಲೆ: ತಮ್ಮ ಪಕ್ಷದ ನಾಯಕರ ವಿರುದ್ದವೇ ‘ಕೈ’ ಮುಖಂಡರಿಂದ ದೂರು&#8230;.</title>
		<link>https://www.justkannada.in/hd-deve-gowdas-defeat-in-tumkur-complaint-against-their-party-leaders-congress-leaders/</link>
		
		<dc:creator><![CDATA[JK Desk]]></dc:creator>
		<pubDate>Wed, 29 May 2019 06:11:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[complaint]]></category>
		<category><![CDATA[congress leaders.]]></category>
		<category><![CDATA[Hd Deve Gowda's defeat in Tumkur]]></category>
		<category><![CDATA[party leaders]]></category>
		<category><![CDATA[their]]></category>
		<guid isPermaLink="false">https://www.justkannada.in/?p=2723</guid>

					<description><![CDATA[<p>ಬೆಂಗಳೂರು,ಮೇ,29,2019(www.justkannada.in):  ತುಮಕೂರು ಲೋಕಸಭಾ ಕ್ಷೇತ್ರದಲ್ಲಿ  ಮೈತ್ರಿ ಅಭ್ಯರ್ಥಿ ಹೆಚ್.ಡಿ ದೇವೇಗೌಡರು ಸೋತ ಹಿನ್ನೆಲೆ ತಮ್ಮ ಪಕ್ಷದ ನಾಯಕರ ವಿರುದ್ದವೇ ಕಾಂಗ್ರೆಸ್ ಮುಖಂಡರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಗೆ ದೂರು ನೀಡಿದ್ದಾರೆ. ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್ ಗೆ ಭೇಟಿ ನೀಡಿದ ತುಮಕೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಅಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ರನ್ನ ಭೇಟಿಯಾಗಿ ದೂರು ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ಕಾಂಗ್ರೆಸ್ ನಾಯಕರು ಬಿಜೆಪಿ ಪರ ಕೆಲಸ ಮಾಡಿದ್ದಾರೆ.  [&#8230;]</p>
<p>The post <a href="https://www.justkannada.in/hd-deve-gowdas-defeat-in-tumkur-complaint-against-their-party-leaders-congress-leaders/">ತುಮಕೂರಿನಲ್ಲಿ ಹೆಚ್.ಡಿ ದೇವೇಗೌಡರು ಸೋತ ಹಿನ್ನೆಲೆ: ತಮ್ಮ ಪಕ್ಷದ ನಾಯಕರ ವಿರುದ್ದವೇ ‘ಕೈ’ ಮುಖಂಡರಿಂದ ದೂರು&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಮೇ,29,2019(<a href="https://www.justkannada.in">www.justkannada.in</a>):  ತುಮಕೂರು ಲೋಕಸಭಾ ಕ್ಷೇತ್ರದಲ್ಲಿ  ಮೈತ್ರಿ ಅಭ್ಯರ್ಥಿ ಹೆಚ್.ಡಿ ದೇವೇಗೌಡರು ಸೋತ ಹಿನ್ನೆಲೆ ತಮ್ಮ ಪಕ್ಷದ ನಾಯಕರ ವಿರುದ್ದವೇ ಕಾಂಗ್ರೆಸ್ ಮುಖಂಡರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಗೆ ದೂರು ನೀಡಿದ್ದಾರೆ.</p>
<p>ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್ ಗೆ ಭೇಟಿ ನೀಡಿದ ತುಮಕೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಅಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ರನ್ನ ಭೇಟಿಯಾಗಿ ದೂರು ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>ಕೆಲ ಕಾಂಗ್ರೆಸ್ ನಾಯಕರು ಬಿಜೆಪಿ ಪರ ಕೆಲಸ ಮಾಡಿದ್ದಾರೆ.  ಕೆ.ಎನ್ ರಾಜಣ್ಣ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿರುವ ನಾಯಕರನ್ನ ಪಕ್ಷದಿಂದ ಉಚ್ಛಾಟಿಸಬೇಕು. ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.</p>
<p>Key words: Hd Deve Gowda&#8217;s defeat in Tumkur. Complaint against their party leaders by congress leaders.</p>
<p>#tumkur #hddevegowda #congress #complaint</p>
<p>The post <a href="https://www.justkannada.in/hd-deve-gowdas-defeat-in-tumkur-complaint-against-their-party-leaders-congress-leaders/">ತುಮಕೂರಿನಲ್ಲಿ ಹೆಚ್.ಡಿ ದೇವೇಗೌಡರು ಸೋತ ಹಿನ್ನೆಲೆ: ತಮ್ಮ ಪಕ್ಷದ ನಾಯಕರ ವಿರುದ್ದವೇ ‘ಕೈ’ ಮುಖಂಡರಿಂದ ದೂರು&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
