<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>pass Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/pass/feed/" rel="self" type="application/rss+xml" />
	<link>https://www.justkannada.in/tag/pass/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 23 Apr 2026 09:56:14 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>pass Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/pass/</link>
	<width>32</width>
	<height>32</height>
</image> 
	<item>
		<title>SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು</title>
		<link>https://www.justkannada.in/student-dies-sslc-pass/</link>
		
		<dc:creator><![CDATA[prashanth]]></dc:creator>
		<pubDate>Thu, 23 Apr 2026 09:56:14 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Uncategorized]]></category>
		<category><![CDATA[celebrating]]></category>
		<category><![CDATA[dies]]></category>
		<category><![CDATA[pass]]></category>
		<category><![CDATA[SSLC]]></category>
		<category><![CDATA[Student]]></category>
		<guid isPermaLink="false">https://www.justkannada.in/?p=154058</guid>

					<description><![CDATA[<p>ಕೋಲಾರ,ಏಪ್ರಿಲ್,23,2026 (www.justkannada.in): ಇಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಪಾಸ್ ಆಗಿದ್ದಕ್ಕೆ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮುಳುಬಾಗಿಲು ತಾಲ್ಲೂಕಿನ ಸೊಣ್ಣವಾಡ ಗ್ರಾಮದಲ್ಲಿ ನಡೆದಿದೆ. ಸೊಣ್ಣವಾಡ ಗ್ರಾಮದ 15 ವರ್ಷದ ಕಿರಣ್  ಮೃತ ವಿದ್ಯಾರ್ಥಿ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ನಂತರ ಸಂಭ್ರಮಿಸಲು ಕಿರಣ್ ಸ್ನೇಹಿತರ ಜೊತೆ ತೆರಳಿದ್ದ. ಈ ಮಧ್ಯೆ ಬಾವಿಯಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ. ಆಳವಾದ ಬಾವಿಯಲ್ಲಿ [&#8230;]</p>
<p>The post <a href="https://www.justkannada.in/student-dies-sslc-pass/">SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೋಲಾರ,ಏಪ್ರಿಲ್,23,2026 (<a href="http://www.justkannada.in">www.justkannada.in</a>):</strong> ಇಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಪಾಸ್ ಆಗಿದ್ದಕ್ಕೆ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮುಳುಬಾಗಿಲು ತಾಲ್ಲೂಕಿನ ಸೊಣ್ಣವಾಡ ಗ್ರಾಮದಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸೊಣ್ಣವಾಡ ಗ್ರಾಮದ 15 ವರ್ಷದ ಕಿರಣ್  ಮೃತ ವಿದ್ಯಾರ್ಥಿ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ನಂತರ ಸಂಭ್ರಮಿಸಲು ಕಿರಣ್ ಸ್ನೇಹಿತರ ಜೊತೆ ತೆರಳಿದ್ದ. ಈ ಮಧ್ಯೆ ಬಾವಿಯಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ.</p>
<p>ಆಳವಾದ ಬಾವಿಯಲ್ಲಿ ಈಜುವಾಗ ಕಿರಣ್ ನಾಪತ್ತೆಯಾಗಿದ್ದು, ಕಿರಣ್ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಟುಕಾಟ ನಡೆಸುತ್ತಿದ್ದಾರೆ.</p>
<p>Key words: Student, dies,  celebrating, SSLC, pass</p>
<p>The post <a href="https://www.justkannada.in/student-dies-sslc-pass/">SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>MYSORE DASARA: ಇಲ್ಲಿ ಪಾಸ್‌ ಇದ್ದೋನೆ BOSS.!</title>
		<link>https://www.justkannada.in/mysore-dasara-12/</link>
		
		<dc:creator><![CDATA[mahesh]]></dc:creator>
		<pubDate>Tue, 23 Sep 2025 13:07:59 +0000</pubDate>
				<category><![CDATA[DASARA-2025]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[confusion]]></category>
		<category><![CDATA[mysore dasara]]></category>
		<category><![CDATA[pass]]></category>
		<guid isPermaLink="false">https://www.justkannada.in/?p=145706</guid>

					<description><![CDATA[<p>&#160; ಮೈಸೂರು, SEP.23,2025: ಮೈಸೂರು ದಸರಾ ಮಹೋತ್ಸವದ ಪ್ರಮುಖ ಕಾರ್ಯಕ್ರಮಗಳಿಗೆ ಈ ಬಾರಿ ಜಿಲ್ಲಾಡಳಿತ ಟಿಕೆಟ್ ಹಾಗೂ &#8216;ಪಾಸ್ ವ್ಯವಸ್ಥೆ&#8217; ಮಾಡಿದೆ. ಟಿಕೆಟ್‌ ಏನೋ ದಸರಾ ವೆಬ್‌ ಸೈಟ್‌ ನಲ್ಲಿ ಆನ್‌ ಲೈನ್‌ ನಲ್ಲಿ ಸಿಗುತ್ತದೆ ಎಂಬ ಮಾಹಿತಿ ಇದೆ. ಆದರೆ ಈ ಪಾಸ್..?‌ ಎಲ್ಲಿ ಸಿಗುತ್ತದೆ. ಯಾರ ಕೊಡುತ್ತಾರೆ..? ಎಂಬುದೇ ಇನ್ನು ಚಿದಂಬರಂ ರಹಸ್ಯ. ಪ್ರಭಾವಿಗಳಿಗೆ ಮಾತ್ರವೇ ಪಾಸ್‌ ಲಭಿಸುವ ಕಾರಣ, ದಸರಾ ಕಾರ್ಯಕ್ರಮಗಳನ್ನು ವೀಕ್ಷಿಸುವ ಅವಕಾಶ ಉಳ್ಳವರಿಗೆ ಮಾತ್ರ ಸಿಗಲಿದೆ. ಇದರಿಂದ ಪರ ಸ್ಥಳಗಳಿಂದ [&#8230;]</p>
<p>The post <a href="https://www.justkannada.in/mysore-dasara-12/">MYSORE DASARA: ಇಲ್ಲಿ ಪಾಸ್‌ ಇದ್ದೋನೆ BOSS.!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, SEP.23,2025: ಮೈಸೂರು ದಸರಾ ಮಹೋತ್ಸವದ ಪ್ರಮುಖ ಕಾರ್ಯಕ್ರಮಗಳಿಗೆ ಈ ಬಾರಿ ಜಿಲ್ಲಾಡಳಿತ ಟಿಕೆಟ್ ಹಾಗೂ &#8216;ಪಾಸ್ ವ್ಯವಸ್ಥೆ&#8217; ಮಾಡಿದೆ. ಟಿಕೆಟ್‌ ಏನೋ ದಸರಾ ವೆಬ್‌ ಸೈಟ್‌ ನಲ್ಲಿ ಆನ್‌ ಲೈನ್‌ ನಲ್ಲಿ ಸಿಗುತ್ತದೆ ಎಂಬ ಮಾಹಿತಿ ಇದೆ. ಆದರೆ ಈ ಪಾಸ್..?‌ ಎಲ್ಲಿ ಸಿಗುತ್ತದೆ. ಯಾರ ಕೊಡುತ್ತಾರೆ..? ಎಂಬುದೇ ಇನ್ನು ಚಿದಂಬರಂ ರಹಸ್ಯ.</p>
<p>ಪ್ರಭಾವಿಗಳಿಗೆ ಮಾತ್ರವೇ ಪಾಸ್‌ ಲಭಿಸುವ ಕಾರಣ, ದಸರಾ ಕಾರ್ಯಕ್ರಮಗಳನ್ನು ವೀಕ್ಷಿಸುವ ಅವಕಾಶ ಉಳ್ಳವರಿಗೆ ಮಾತ್ರ ಸಿಗಲಿದೆ. ಇದರಿಂದ ಪರ ಸ್ಥಳಗಳಿಂದ ದಸರಾ ವೀಕ್ಷಣೆಗೆ ಬರಲಿರುವ ಸಾವಿರಾರು ಮಂದಿಗೆ ತೊಡಕಾಗಿದೆ.</p>
<p>ಇಂದಷ್ಟೆ ಜಿಲ್ಲಾಡಳಿತ, ಮಾಧ್ಯಮದ ವಾಟ್ಸ್‌ ಅಪ್‌ ಗುಂಪಿನಲ್ಲಿ ಪ್ರಕಟಣೆಯೊಂದನ್ನು ಹಾಕಿದೆ. ಅದು ದಸರಾ ವೈಮಾನಿಕ ಪ್ರದರ್ಶನಕ್ಕೆ ಸಂಬಂಧಿಸಿದ್ದು. ಸೆ. ೨೫ ರಂದು ಸಂಜೆ ೪ ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸ ಇರಲಿದೆ ಎಂಬ ಮಾಹಿತಿ ನೀಡಲಾಗಿದೆ. ಜತೆಗೆ ಈ ವೈಮಾನಿಕ ಪ್ರದರ್ಶನ ವೀಕ್ಷಿಸಲು ಆಸನದ ವ್ಯವಸ್ಥೆ ಗಮನದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ  ಪಾಸುಗಳನ್ನು ನೀಡಲಾಗುವುದು. ಪಾಸ್‌ ಇದ್ದವರಿಗೆ ಮಾತ್ರ ಬನ್ನಿಮಂಟಪ ಮೈದಾನಕ್ಕೆ ಪ್ರವೇಶ ಎಂಬ ಉಲ್ಲೇಖವಿದೆ.</p>
<p><img decoding="async" class="alignnone size-full wp-image-144224" src="https://www.justkannada.in/wp-content/uploads/2025/08/mysore-dasara-1.jpg" alt="" width="500" height="278" srcset="https://www.justkannada.in/wp-content/uploads/2025/08/mysore-dasara-1.jpg 500w, https://www.justkannada.in/wp-content/uploads/2025/08/mysore-dasara-1-300x167.jpg 300w, https://www.justkannada.in/wp-content/uploads/2025/08/mysore-dasara-1-150x83.jpg 150w" sizes="(max-width: 500px) 100vw, 500px" /></p>
<p>ಆದರೆ ವಿಪರ್ಯಾಸವೆಂದರೆ, ಈ ಪಾಸ್‌ ಎಲ್ಲಿದೆ..? ಇದನ್ನು ವಿತರಿಸುವವರು ಯಾರು..? ಪಾಸ್‌ ಪಡೆಯಬೇಕಾದರೆ ಏನು ಮಾಡಬೇಕು ಎಂಬ ಯಾವುದೇ ಮಾಹಿತಿಯೂ ಯಾರ ಬಳಿಯೂ ಇಲ್ಲ. ಈ ಬಗ್ಗೆ ಸಂಬಂಧಿಸಿದವರನ್ನು ಪ್ರಶ್ನಿಸಿದರು ಅವರು ಸಹ ನಿರುತ್ತರ.</p>
<p><img decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p><strong>ಉದ್ಘಾಟನೆಗೂ ಪಾಸ್‌ :</strong></p>
<p>ನಾಡಹಬ್ಬ ಸೆ.22ರಿಂದ ಅ.2ರವರೆಗೆ ನಡೆಯಲಿದೆ. ಚಾಮುಂಡಿಬೆಟ್ಟದಲ್ಲಿ ಉದ್ಘಾಟನಾ ಸಮಾರಂಭಕ್ಕೂ ಸಹ ಇದೇ ಮೊದಲ ಬಾರಿಗೆ ಪಾಸ್ ಕಡ್ಡಾಯಗೊಳಿಸಲಾಗಿತ್ತು. ಆದರೆ, ಪಾಸ್ ಅನ್ನು ಎಲ್ಲಿ, ಯಾರು ಕೊಟ್ಟರು, ಇದರ ಮಾನದಂಡವೇನು, ಒಬ್ಬರಿಗೆ ಎಷ್ಟು ಪಾಸ್ ವಿತರಿಸಲಾಯಿತು ಎಂಬ ಬಗ್ಗೆ ಜಿಲ್ಲಾಡಳಿತ ಈವರೆಗೂ ಮಾಹಿತಿ ನೀಡಿಲ್ಲ.</p>
<p><img loading="lazy" decoding="async" class="alignnone size-full wp-image-145710" src="https://www.justkannada.in/wp-content/uploads/2025/09/dasara-pass.jpg" alt="" width="500" height="474" srcset="https://www.justkannada.in/wp-content/uploads/2025/09/dasara-pass.jpg 500w, https://www.justkannada.in/wp-content/uploads/2025/09/dasara-pass-300x284.jpg 300w, https://www.justkannada.in/wp-content/uploads/2025/09/dasara-pass-443x420.jpg 443w, https://www.justkannada.in/wp-content/uploads/2025/09/dasara-pass-150x142.jpg 150w" sizes="auto, (max-width: 500px) 100vw, 500px" /></p>
<p>ಉತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯನ್ನು ಅರಮನೆ ಆವರಣದಲ್ಲಿ ವೀಕ್ಷಿಸಲು ಹಿಂದಿನಿಂದಲೂ ಟಿಕೆಟ್ ಹಾಗೂ ಪಾಸ್ ವ್ಯವಸ್ಥೆ ಜಾರಿಯಲ್ಲಿದೆ. ಗೋಲ್ಡ್ ಕಾರ್ಡ್, ಜಂಬೂಸವಾರಿ ಟಿಕೆಟ್ ಅಥವಾ ಪಾಸ್ ಇದ್ದವರಿಗಷ್ಟೆ ಅವಕಾಶ.</p>
<p>ಆದರೆ, ಇದೇ ಪ್ರಥಮ ಬಾರಿಗೆ ದಸರಾ ಮಹೋತ್ಸವದ ಇತರ ಹಲವು ಕಾರ್ಯಕ್ರಮಗಳಿಗೂ ಪಾಸ್ ಕಡ್ಡಾಯಗೊಳಿಸಲಾಗಿದೆ. ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಅಧಿಕೃತವಾಗಿ ಮಾರಾಟ ಮಾಡಲಾಗುತ್ತಿದೆ. ಆದರೆ, ಪಾಸ್‌ಗಳ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯುತ್ತಿಲ್ಲ.</p>
<p>key words: Mysore Dasara, pass, confusion</p>
<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p><strong>SUMMARY: </strong></p>
<p><img loading="lazy" decoding="async" class="alignnone size-full wp-image-144000" src="https://www.justkannada.in/wp-content/uploads/2025/08/dasara-1.jpg" alt="" width="500" height="262" srcset="https://www.justkannada.in/wp-content/uploads/2025/08/dasara-1.jpg 500w, https://www.justkannada.in/wp-content/uploads/2025/08/dasara-1-300x157.jpg 300w, https://www.justkannada.in/wp-content/uploads/2025/08/dasara-1-150x79.jpg 150w" sizes="auto, (max-width: 500px) 100vw, 500px" /></p>
<p>This time, the district administration has made a ticket and &#8216;pass arrangement&#8217; for the important programs of the Mysore Dasara. There is information that tickets are available online on the Dasara website. But this pass? Where is it available? Who gives it..? That is still a mystery.</p>
<p>&nbsp;</p>
<p>The post <a href="https://www.justkannada.in/mysore-dasara-12/">MYSORE DASARA: ಇಲ್ಲಿ ಪಾಸ್‌ ಇದ್ದೋನೆ BOSS.!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿಧಾನಸಭೆ, ಪರಿಷತ್ ನಲ್ಲಿ &#8216;NEET ವಿರುದ್ಧ ನಿರ್ಣಯ ಅಂಗೀಕಾರ</title>
		<link>https://www.justkannada.in/karnataka-session-pass-against-neet/</link>
		
		<dc:creator><![CDATA[prashanth]]></dc:creator>
		<pubDate>Thu, 25 Jul 2024 11:25:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[karnataka]]></category>
		<category><![CDATA[neet]]></category>
		<category><![CDATA[pass]]></category>
		<category><![CDATA[session]]></category>
		<guid isPermaLink="false">https://www.justkannada.in/?p=126872</guid>

					<description><![CDATA[<p>ಬೆಂಗಳೂರು, ಜುಲೈ, 25,2024 (www.justkannada.in):  ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ನೀಟ್ (NEET) ಅನ್ನು ರದ್ದುಪಡಿಸಿ ಸಿಇಟಿಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕರಿಸಲಾಗಿದೆ. ಮುಡಾ ಹಗರಣ ಚರ್ಚೆಗೆ ಆಗ್ರಹಿಸಿ ಬಿಜೆಪಿ ಜೆಡಿಎಸ್   ಪ್ರತಿಭಟನೆ ನಡೆಸಿತು. ಈ  ಗದ್ದಲದ ನಡುವೆಯೇ ಕೆಲವು ವಿಧೇಯಕಗಳನ್ನ ಅಂಗೀಕಾರ ಮಾಡಲಾಯಿತು. ನೀಟ್ ಪರೀಕ್ಷೆ (Neet Exam) ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ ಅಂಗೀಕರಿಸಲಾಯಿತು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ [&#8230;]</p>
<p>The post <a href="https://www.justkannada.in/karnataka-session-pass-against-neet/">ವಿಧಾನಸಭೆ, ಪರಿಷತ್ ನಲ್ಲಿ &#8216;NEET ವಿರುದ್ಧ ನಿರ್ಣಯ ಅಂಗೀಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ, 25,2024 (<a href="http://www.justkannada.in">www.justkannada.in</a>):  </strong>ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ನೀಟ್ (NEET) ಅನ್ನು ರದ್ದುಪಡಿಸಿ ಸಿಇಟಿಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕರಿಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮುಡಾ ಹಗರಣ ಚರ್ಚೆಗೆ ಆಗ್ರಹಿಸಿ ಬಿಜೆಪಿ ಜೆಡಿಎಸ್   ಪ್ರತಿಭಟನೆ ನಡೆಸಿತು. ಈ  ಗದ್ದಲದ ನಡುವೆಯೇ ಕೆಲವು ವಿಧೇಯಕಗಳನ್ನ ಅಂಗೀಕಾರ ಮಾಡಲಾಯಿತು. ನೀಟ್ ಪರೀಕ್ಷೆ (Neet Exam) ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ ಅಂಗೀಕರಿಸಲಾಯಿತು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕೆಂದು ಒತ್ತಾಯಿಸಲಾಗಿದೆ.<img loading="lazy" decoding="async" class="aligncenter size-full wp-image-124653" src="https://www.justkannada.in/wp-content/uploads/2024/06/NEET.jpg" alt="" width="523" height="296" srcset="https://www.justkannada.in/wp-content/uploads/2024/06/NEET.jpg 523w, https://www.justkannada.in/wp-content/uploads/2024/06/NEET-300x170.jpg 300w, https://www.justkannada.in/wp-content/uploads/2024/06/NEET-150x85.jpg 150w" sizes="auto, (max-width: 523px) 100vw, 523px" /></p>
<p>ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ವಿಧಾನಸಭೆಯಲ್ಲಿ ಹಾಗೂ ವಿಧಾನಪರಿಷತ್ ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಿದರು.  ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದ ನಂತರ ಸದನವು ಅಂಗೀಕಾರ ನೀಡಿತು.</p>
<p>Key words: Karnataka, session, pass, against, NEET</p>
<p>The post <a href="https://www.justkannada.in/karnataka-session-pass-against-neet/">ವಿಧಾನಸಭೆ, ಪರಿಷತ್ ನಲ್ಲಿ &#8216;NEET ವಿರುದ್ಧ ನಿರ್ಣಯ ಅಂಗೀಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಸ್ ಪಾಸ್ ಅವಧಿ ವಿಸ್ತರಣೆಗೆ ಆಗ್ರಹ: ಮೈಸೂರಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ.</title>
		<link>https://www.justkannada.in/extension-bus-pass-protest-students-mysore/</link>
		
		<dc:creator><![CDATA[JK Desk]]></dc:creator>
		<pubDate>Fri, 01 Jul 2022 07:12:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[bus]]></category>
		<category><![CDATA[Extension]]></category>
		<category><![CDATA[Mysore.]]></category>
		<category><![CDATA[pass]]></category>
		<category><![CDATA[protest]]></category>
		<category><![CDATA[students]]></category>
		<guid isPermaLink="false">https://www.justkannada.in/?p=92533</guid>

					<description><![CDATA[<p>ಮೈಸೂರು,ಜುಲೈ,1,2022(www.justkannada.in): ಬಸ್ ಪಾಸ್ ಅವಧಿ ವಿಸ್ತರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಬಸ್ ಪಾಸ್ ವಿಚಾರದಲ್ಲಿ ಕೆಎಸ್ಆರ್ ಟಿಸಿ ಅವೈಜ್ಞಾನಿಕ ನಿರ್ಣಯ ಕೈಗೊಂಡಿದೆ ಎಂದು ಕಿಡಿಕಾರಿದರು. ಕಳೆದ ಸೆಪ್ಟೆಂಬರ್ ನಲ್ಲಿ ಬಸ್ ಪಾಸ್ ವಿತರಣೆ ಮಾಡಲಾಗಿದೆ. ತರಗತಿಗಳು ನವೆಂಬರ್ ನಲ್ಲಿ ಪ್ರಾರಂಭವಾಗಿದೆ. ಆದರೇ ಸಾರಿಗೆ ಇಲಾಖೆ ಜೂನ್ ತಿಂಗಳಿಗೆ ಪಾಸ್ ಅಂತ್ಯ ಎಂದು ಹೇಳಿದೆ. ಇದರಿಂದ ವಿದ್ಯಾರ್ಥಿಗಳು ಹಣ ಪಾವತಿ ಮಾಡಿ ಸಂಚಾರ [&#8230;]</p>
<p>The post <a href="https://www.justkannada.in/extension-bus-pass-protest-students-mysore/">ಬಸ್ ಪಾಸ್ ಅವಧಿ ವಿಸ್ತರಣೆಗೆ ಆಗ್ರಹ: ಮೈಸೂರಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,1,2022(<a href="http://www.justkannada.in">www.justkannada.in</a>):</strong> ಬಸ್ ಪಾಸ್ ಅವಧಿ ವಿಸ್ತರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.<img loading="lazy" decoding="async" class="size-full wp-image-71658 aligncenter" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಬಸ್ ಪಾಸ್ ವಿಚಾರದಲ್ಲಿ ಕೆಎಸ್ಆರ್ ಟಿಸಿ ಅವೈಜ್ಞಾನಿಕ ನಿರ್ಣಯ ಕೈಗೊಂಡಿದೆ ಎಂದು ಕಿಡಿಕಾರಿದರು. ಕಳೆದ ಸೆಪ್ಟೆಂಬರ್ ನಲ್ಲಿ ಬಸ್ ಪಾಸ್ ವಿತರಣೆ ಮಾಡಲಾಗಿದೆ. ತರಗತಿಗಳು ನವೆಂಬರ್ ನಲ್ಲಿ ಪ್ರಾರಂಭವಾಗಿದೆ. ಆದರೇ ಸಾರಿಗೆ ಇಲಾಖೆ ಜೂನ್ ತಿಂಗಳಿಗೆ ಪಾಸ್ ಅಂತ್ಯ ಎಂದು ಹೇಳಿದೆ. ಇದರಿಂದ ವಿದ್ಯಾರ್ಥಿಗಳು ಹಣ ಪಾವತಿ ಮಾಡಿ ಸಂಚಾರ ಮಾಡಬೇಕಿದೆ.<img loading="lazy" decoding="async" class="aligncenter size-full wp-image-72284" src="https://www.justkannada.in/wp-content/uploads/2021/08/mekedatu-plan-protest-mysore.jpg" alt="" width="696" height="387" /></p>
<p>ಪಾಸ್ ವಿಸ್ತರಣೆ ಮಾಡಲು ಸರ್ಕಾರ ಹಿಂದೇಟು ಹಾಕುತ್ತಿದೆ. ಕೂಡಲೆ ಕೆಎಸ್ ಆರ್ ಟಿಸಿ ತಮ್ಮ ನಿರ್ಧಾರ ಕೈ ಬಿಡಬೇಕು. ಸೆಮಿಸ್ಟರ್ ಮುಗಿಯುವವರೆಗೂ ಪಾಸ್ ಅವಧಿ ವಿಸ್ತರಣೆ ಮಾಡುವಂತೆ ಆಗ್ರಹಿಸಿದರು.</p>
<p>Key words: extension -bus -pass -Protest -students &#8211; Mysore.</p>
<p>The post <a href="https://www.justkannada.in/extension-bus-pass-protest-students-mysore/">ಬಸ್ ಪಾಸ್ ಅವಧಿ ವಿಸ್ತರಣೆಗೆ ಆಗ್ರಹ: ಮೈಸೂರಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ವಿದ್ಯಾರ್ಥಿಗಳಿಗೆ ಸಿಹಿಸುದ್ದಿ:  ಉಚಿತ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿದ ಕೆಎಸ್ ಆರ್ ಟಿಸಿ.</title>
		<link>https://www.justkannada.in/students-ksrtc-extended-free-bus-pass/</link>
		
		<dc:creator><![CDATA[JK Desk]]></dc:creator>
		<pubDate>Tue, 28 Jun 2022 11:24:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[bus]]></category>
		<category><![CDATA[extended]]></category>
		<category><![CDATA[free]]></category>
		<category><![CDATA[pass]]></category>
		<category><![CDATA[students-KSRTC]]></category>
		<guid isPermaLink="false">https://www.justkannada.in/?p=92360</guid>

					<description><![CDATA[<p>ಬೆಂಗಳೂರು,ಜೂನ್,28,2022(www.justkannada.in):  2021-22ನೇ ಸಾಲಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ತರಗತಿ ನವೆಂಬರ್ ​ವರೆಗೂ ವಿಸ್ತರಣೆಯಾದ ಹಿನ್ನಲೆ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿಯನ್ನು ಕೆಎಸ್ಆರ್​ಟಿಸಿ ವಿಸ್ತರಣೆ ಮಾಡಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಕೆಎಸ್​ಆರ್​ಟಿಸಿ , ಕಾನೂನು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ತರಗತಿ ನವೆಂಬರ್ ​ವರೆಗೂ ನಡೆಯಲಿದೆ. ಆದರೆ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ ಏಪ್ರಿಲ್ ತಿಂಗಳಿಗೆ ಕೊನೆಯಾಗಲಿದೆ. ಹೀಗಾಗಿ ವಿದ್ಯಾರ್ಥಿಗಳ ಬಸ್​ ಪಾಸ್​​ ಅವಧಿಯನ್ನು ವಿಸ್ತರಿಸಿದ್ದು, ವಿದ್ಯಾರ್ಥಿಗಳು ಕಾಲೇಜು ಅಡ್ಮಿಷನ್ ರಶೀದಿ, ಹಳೇ ಪಾಸ್ ತೋರಿಸಿ [&#8230;]</p>
<p>The post <a href="https://www.justkannada.in/students-ksrtc-extended-free-bus-pass/"> ವಿದ್ಯಾರ್ಥಿಗಳಿಗೆ ಸಿಹಿಸುದ್ದಿ:  ಉಚಿತ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿದ ಕೆಎಸ್ ಆರ್ ಟಿಸಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,28,2022(<a href="http://www.justkannada.in">www.justkannada.in</a>): </strong><strong> </strong>2021-22ನೇ ಸಾಲಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ತರಗತಿ ನವೆಂಬರ್ ​ವರೆಗೂ ವಿಸ್ತರಣೆಯಾದ ಹಿನ್ನಲೆ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿಯನ್ನು ಕೆಎಸ್ಆರ್​ಟಿಸಿ ವಿಸ್ತರಣೆ ಮಾಡಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಪ್ರಕಟಣೆ ಹೊರಡಿಸಿರುವ ಕೆಎಸ್​ಆರ್​ಟಿಸಿ , ಕಾನೂನು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ತರಗತಿ ನವೆಂಬರ್ ​ವರೆಗೂ ನಡೆಯಲಿದೆ. ಆದರೆ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ ಏಪ್ರಿಲ್ ತಿಂಗಳಿಗೆ ಕೊನೆಯಾಗಲಿದೆ. ಹೀಗಾಗಿ ವಿದ್ಯಾರ್ಥಿಗಳ ಬಸ್​ ಪಾಸ್​​ ಅವಧಿಯನ್ನು ವಿಸ್ತರಿಸಿದ್ದು, ವಿದ್ಯಾರ್ಥಿಗಳು ಕಾಲೇಜು ಅಡ್ಮಿಷನ್ ರಶೀದಿ, ಹಳೇ ಪಾಸ್ ತೋರಿಸಿ ಬಸ್​​ನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.<img loading="lazy" decoding="async" class="aligncenter size-large wp-image-67321" src="https://www.justkannada.in/wp-content/uploads/2021/06/bmtc-and-ksrtc-Bus-fare-Rise-as-Lockdown-ends-confirm-1024x768.jpg" alt="" width="696" height="522" /></p>
<p>Key words: students-KSRTC &#8211; extended -free -bus- pass</p>
<p>The post <a href="https://www.justkannada.in/students-ksrtc-extended-free-bus-pass/"> ವಿದ್ಯಾರ್ಥಿಗಳಿಗೆ ಸಿಹಿಸುದ್ದಿ:  ಉಚಿತ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿದ ಕೆಎಸ್ ಆರ್ ಟಿಸಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇದು ಕೇವಲ ಬಿಲ್ ಪಾಸ್ ಮಾಡಲು ಕರೆದ ಅಧಿವೇಶನವಾಗಿತ್ತು- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ.</title>
		<link>https://www.justkannada.in/it-was-just-session-calling-bill-pass-former-cm-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Fri, 24 Dec 2021 10:22:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bill]]></category>
		<category><![CDATA[Former CM]]></category>
		<category><![CDATA[It was- just – session- calling]]></category>
		<category><![CDATA[pass]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=83073</guid>

					<description><![CDATA[<p>ಬೆಳಗಾವಿ,ಡಿಸೆಂಬರ್,24,2021(www.justkannada.in): ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ವಿಧಾನಸಭೆ ಕಲಾಪವನ್ನ ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದ್ದು ಈ ಮಧ್ಯೆ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸಮಯ ನೀಡದಿದ್ದಕ್ಕೆ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಸಿದ್ಧರಾಮಯ್ಯ, ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲಿಲ್ಲ. ಇದು ಉತ್ತರ ಕರ್ನಾಟಕಕ್ಕೆ ಮಾಡಿದ ದ್ರೋಹ. ಇದು ಕೇವಲ ಬಿಲ್ ಪಾಸ್ ಮಾಡಲು ಕರೆದ ಅಧಿವೇಶನವಾಗಿತ್ತು. ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಸದನದಲ್ಲಿ [&#8230;]</p>
<p>The post <a href="https://www.justkannada.in/it-was-just-session-calling-bill-pass-former-cm-siddaramaiah/">ಇದು ಕೇವಲ ಬಿಲ್ ಪಾಸ್ ಮಾಡಲು ಕರೆದ ಅಧಿವೇಶನವಾಗಿತ್ತು- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,24,2021(<a href="https://www.justkannada.in">www.justkannada.in</a>):</strong> ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ವಿಧಾನಸಭೆ ಕಲಾಪವನ್ನ ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದ್ದು ಈ ಮಧ್ಯೆ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸಮಯ ನೀಡದಿದ್ದಕ್ಕೆ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಾತನಾಡಿದ ಸಿದ್ಧರಾಮಯ್ಯ, ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲಿಲ್ಲ. ಇದು ಉತ್ತರ ಕರ್ನಾಟಕಕ್ಕೆ ಮಾಡಿದ ದ್ರೋಹ. ಇದು ಕೇವಲ ಬಿಲ್ ಪಾಸ್ ಮಾಡಲು ಕರೆದ ಅಧಿವೇಶನವಾಗಿತ್ತು. ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಸದನದಲ್ಲಿ ಚರ್ಚಿಸಲು ಅವಕಾಶ ಕೊಡಲಿಲ್ಲ ಇದು ಪ್ರಜಾಪ್ರಭುತ್ವದ ವಿರೋಧಿ ನಡೆ.<img loading="lazy" decoding="async" class="aligncenter size-full wp-image-70271" src="https://www.justkannada.in/wp-content/uploads/2021/07/siddaramaiah-9.jpg" alt="" width="650" height="400" /></p>
<p>ಸರ್ಕಾರ ಉತ್ತರ ಕರ್ನಾಟಕ ಭಾಗದ ವಿರೋಧಿ.  ವಿಧಾನಸಭೆ ಕಲಾಪ  ಮೊಟಕುಗೊಳಿಸಲು ಪ್ಲಾನ್ ಮಾಡಿದರು. ಇದು ಪ್ರಜಾಪ್ರಭುತ್ವದ ವಿರುದ್ಧವಾದದ್ದು ಎಂದು ಸಿದ್ಧರಾಮಯ್ಯ ಕಿಡಿಕಾರಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: It was- just – session- calling &#8211; Bill &#8211; pass -Former CM -Siddaramaiah</p>
<p>The post <a href="https://www.justkannada.in/it-was-just-session-calling-bill-pass-former-cm-siddaramaiah/">ಇದು ಕೇವಲ ಬಿಲ್ ಪಾಸ್ ಮಾಡಲು ಕರೆದ ಅಧಿವೇಶನವಾಗಿತ್ತು- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಲವ್ ಜಿಹಾದ್ ನಿಷೇಧ ಮಸೂದೆ ಮಂಡನೆ ಮಾಡುತ್ತಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ</title>
		<link>https://www.justkannada.in/love-jihad-ban-does-not-pass-this-session-cm-bs-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Mon, 07 Dec 2020 10:10:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM BS Yeddyurappa]]></category>
		<category><![CDATA[Love Jihad - ban-does not]]></category>
		<category><![CDATA[pass]]></category>
		<category><![CDATA[this session]]></category>
		<guid isPermaLink="false">https://www.justkannada.in/?p=47853</guid>

					<description><![CDATA[<p>ಶಿವಮೊಗ್ಗ ,ಡಿಸೆಂಬರ್,07,2020 : ಈ ಬಾರಿಯ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಲವ್ ಜಿಹಾದ್ ನಿಷೇಧ ಮಸೂದೆ ಮಂಡನೆ ಮಾಡುತ್ತಿಲ್ಲ. ಆದ್ರೇ ಗೋ ಹತ್ಯೆ ನಿಷೇಧ ಕಾಯ್ದೆ ಮಸೂದೆ ಮಂಡನೆ ಮಾಡಲಾಗುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಜಿಲ್ಲೆಯ ಸಾಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಗೋಹತ್ಯೆ ನಿಷೇಧವನ್ನ ಅಂಗೀಕರಿಸುವಂತೆ ಸದನ ಸಮಿತಿ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ರಾಜ್ಯಪಾಲರು ತಿರಸ್ಕರಿಸಿದ್ದರು ಎಂದರು. ಈ ಬಾರಿ ಅಧಿವೇಶನದಲ್ಲಿ ಮತ್ತೆ ಮಂಡಿಸಲಾಗುವುದು. ರಾಜ್ಯಪಾಲರ [&#8230;]</p>
<p>The post <a href="https://www.justkannada.in/love-jihad-ban-does-not-pass-this-session-cm-bs-yeddyurappa/"> ಲವ್ ಜಿಹಾದ್ ನಿಷೇಧ ಮಸೂದೆ ಮಂಡನೆ ಮಾಡುತ್ತಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ ,ಡಿಸೆಂಬರ್,07,2020 :</strong> ಈ ಬಾರಿಯ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಲವ್ ಜಿಹಾದ್ ನಿಷೇಧ ಮಸೂದೆ ಮಂಡನೆ ಮಾಡುತ್ತಿಲ್ಲ. ಆದ್ರೇ ಗೋ ಹತ್ಯೆ ನಿಷೇಧ ಕಾಯ್ದೆ ಮಸೂದೆ ಮಂಡನೆ ಮಾಡಲಾಗುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.</p>
<p>ಜಿಲ್ಲೆಯ ಸಾಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಗೋಹತ್ಯೆ ನಿಷೇಧವನ್ನ ಅಂಗೀಕರಿಸುವಂತೆ ಸದನ ಸಮಿತಿ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ರಾಜ್ಯಪಾಲರು ತಿರಸ್ಕರಿಸಿದ್ದರು ಎಂದರು.<img loading="lazy" decoding="async" class="aligncenter size-full wp-image-47854" src="https://www.justkannada.in/wp-content/uploads/2020/12/cm-bs-yeddyurappa.jpg" alt="love-jihad-ban-does-not-pass-this-session-cm-bs-yeddyurappa" width="1032" height="1000" /></p>
<p>ಈ ಬಾರಿ ಅಧಿವೇಶನದಲ್ಲಿ ಮತ್ತೆ ಮಂಡಿಸಲಾಗುವುದು. ರಾಜ್ಯಪಾಲರ ಒಪ್ಪಿಗೆ ದೊರೆಯುವ ಭರವಸೆ ಇದೆ. ಆದರೆ, ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಮಸೂದೆಯನ್ನ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.</p>
<p>key words: Love Jihad &#8211; ban-does not -pass &#8211; this session-CM BS Yeddyurappa</p>
<p>The post <a href="https://www.justkannada.in/love-jihad-ban-does-not-pass-this-session-cm-bs-yeddyurappa/"> ಲವ್ ಜಿಹಾದ್ ನಿಷೇಧ ಮಸೂದೆ ಮಂಡನೆ ಮಾಡುತ್ತಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೈಸೂರು ವಿವಿಯಿಂದ ಸಿಹಿ ಸುದ್ದಿ : ಪರೀಕ್ಷೆಯಿಲ್ಲದೆ ಪಾಸ್ </title>
		<link>https://www.justkannada.in/graduatepostgraduatestudentssweetnewsmysore-vivipasswithoutexam/</link>
		
		<dc:creator><![CDATA[JK Desk]]></dc:creator>
		<pubDate>Thu, 03 Dec 2020 07:54:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[exam]]></category>
		<category><![CDATA[graduate]]></category>
		<category><![CDATA[Mysore Vivi]]></category>
		<category><![CDATA[news]]></category>
		<category><![CDATA[pass]]></category>
		<category><![CDATA[postgraduate]]></category>
		<category><![CDATA[students]]></category>
		<category><![CDATA[sweet]]></category>
		<category><![CDATA[without]]></category>
		<guid isPermaLink="false">https://www.justkannada.in/?p=47339</guid>

					<description><![CDATA[<p>ಮೈಸೂರು,ಡಿಸೆಂಬರ್,03,2020(www.justkannada.in) : ಯುಜಿಸಿ ಗೈಡ್ ಲೈನ್ ಪ್ರಕಾರ ಯುಜಿ, ಪಿಜಿ ಪರೀಕ್ಷೆ ಮುಗಿಸಿದ್ದೇವೆ. 1ನೇ ಮತ್ತು 3ನೇ ಸೆಮಿಸ್ಟರ್ ನಲ್ಲಿ ಪಾಸ್ ಆದರೆ, ಬಾಕಿ ವಿಷಯಗಳು ಪಾಸ್ ಎಂದು  ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ  ಡಾ.ಮಹದೇವನ್ ತಿಳಿಸಿದ್ದಾರೆ. &#160; ಕಳೆದ ಸೆಮಿಸ್ಟರ್ ಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕದ ಆಧಾರದ ಮೇಲೆ ಪಾಸ್ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೈಸೂರು ವಿವಿ ಸಿಹಿ ಸುದ್ದಿ ನೀಡಿದೆ. 2 ಮತ್ತು 4ನೇ ಸೆಮಿಸ್ಟರ್ ಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲು [&#8230;]</p>
<p>The post <a href="https://www.justkannada.in/graduatepostgraduatestudentssweetnewsmysore-vivipasswithoutexam/">ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೈಸೂರು ವಿವಿಯಿಂದ ಸಿಹಿ ಸುದ್ದಿ : ಪರೀಕ್ಷೆಯಿಲ್ಲದೆ ಪಾಸ್ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,03,2020(www.justkannada.in)</strong> : ಯುಜಿಸಿ ಗೈಡ್ ಲೈನ್ ಪ್ರಕಾರ ಯುಜಿ, ಪಿಜಿ ಪರೀಕ್ಷೆ ಮುಗಿಸಿದ್ದೇವೆ. 1ನೇ ಮತ್ತು 3ನೇ ಸೆಮಿಸ್ಟರ್ ನಲ್ಲಿ ಪಾಸ್ ಆದರೆ, ಬಾಕಿ ವಿಷಯಗಳು ಪಾಸ್ ಎಂದು  ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ  ಡಾ.ಮಹದೇವನ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-46949" src="https://www.justkannada.in/wp-content/uploads/2020/11/jkn.jpg" alt="logo-justkannada-mysore" width="170" height="170" /></p>
<p>&nbsp;</p>
<p><strong>ಕಳೆದ ಸೆಮಿಸ್ಟರ್ ಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕದ ಆಧಾರದ ಮೇಲೆ ಪಾಸ್</strong></p>
<p>ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೈಸೂರು ವಿವಿ ಸಿಹಿ ಸುದ್ದಿ ನೀಡಿದೆ. 2 ಮತ್ತು 4ನೇ ಸೆಮಿಸ್ಟರ್ ಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಮೈಸೂರು ವಿವಿ ನಿರ್ಧರಿಸಿದ್ದು, ಬಾಕಿಯಿದ್ದ ವಿಷಯಗಳ ಪರೀಕ್ಷೆ ಬರೆಯದೇ ಮುಂದಿನ ಸೆಮಿಸ್ಟರ್ಗೆ ಜಿಗಿದು  ವಿದ್ಯಾರ್ಥಿಗಳು ಅಂಕಪಟ್ಟಿ ಪಡೆದಿದ್ದಾರೆ.  ಕೋವಿಡ್ ಹಿನ್ನಲೆ ಮೈಸೂರು ವಿವಿ ಈ ನಿರ್ಧಾರ ಕೈಗೊಂಡಿದೆ.ಈ ಮೂಲಕ ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ ನಿಂತ ರಾಜ್ಯದ ಮೊದಲ ವಿವಿ ಮೈಸೂರು ವಿವಿಯಾಗಿದೆ. ಕಳೆದ ಸೆಮಿಸ್ಟರ್ ಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕದ ಆಧಾರದ ಮೇಲೆ ಪಾಸ್ ಮಾಡಲಾಗಿದೆ ಎಂದು ತಿಳಿಸಲಾಗಿದೆ.</p>
<p><strong>ತಜ್ಞರ ಸಲಹೆ ಸೂಚನೆಗಳಂತೆ ನಿರ್ಧಾರ</strong></p>
<p>ಸರ್ಕಾರದ ಅನುಮತಿಯಂತೆ ವಿವಿ ತಜ್ಞರ ಸಲಹೆ ಸೂಚನೆಗಳಂತೆ ಪ್ರಥಮ ಮತ್ತು ಮೂರನೇ ಸೆಮಿಸ್ಟರ್ ನಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ 2 ಮತ್ತು 4ನೇ ಸೆಮಿಸ್ಟರ್ ಪಾಸ್ ಮಾಡಲಾಗಿದೆ. ಅಂಕಪಟ್ಟಿಯನ್ನು ನೀಡಲಾಗಿದೆ ಎಂದು ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ  ಡಾ.ಮಹದೇವನ್ ಮಾಹಿತಿ ನೀಡಿದ್ದಾರೆ.</p>
<p>ಈ ಅಂಕಪಟ್ಟಿಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಿಲ್ಲ. ಪರೀಕ್ಷೆ ಬರೆದು ಪಾಸ್ ಆದ ರೀತಿಯಲ್ಲೇ ಅಂಕಪಟ್ಟಿ ಇರಲಿದೆ. ಕಾರಣ ಸ್ಕಾಲರ್ಶಿಪ್ ಪಡೆಯಲು ನವೆಂಬರ್ 20 ಕೊನೆ ದಿನವಾಗಿತ್ತು. ಈ ಹಿನ್ನಲೆ ಮೈಸೂರು ವಿವಿ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ದಿನಾಂಕ ಮುಗಿಯುವ ಅವಧಿಯೊಳಗೆ ಅಂಕಪಟ್ಟಿ ವಿತರಿಸಿದೆ. ಕೊರೊನಾದಿಂದ ಕೆಲ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿರಲಿಲ್ಲ. ಅಂತವರಿಗೆ ಮತ್ತೊಂದು ಅವಕಾಶ ನೀಡಲಾಗಿದೆ ಎಂದರು.</p>
<p><img loading="lazy" decoding="async" class="aligncenter size-full wp-image-47344" src="https://www.justkannada.in/wp-content/uploads/2020/12/03.png" alt=" graduate-postgraduate-students-Sweet-news-Mysore Vivi-Pass- without-exam" width="1894" height="818" /></p>
<p>ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ 113 ಅರ್ಜಿಗಳು ಬಂದಿವೆ. ಈ ಟೈಮ್ ಟೇಬಲ್ ರೆಡಿಯಾಗಿದೆ. ಎಕ್ಸಾಮ್ ಮುಗಿದ ಮುರ್ನಾಲ್ಕು ದಿನಗಳಲ್ಲಿ ಮೌಲ್ಯಮಾಪನ ಮುಗಿಸಿ ರಿಸಲ್ಟ್ ನೀಡುವ ಮೂಲಕ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಲು ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ  ಡಾ.ಮಹದೇವನ್ ತಿಳಿಸಿದ್ದಾರೆ.</p>
<p>English summary&#8230;.</p>
<p>Good news for Mysore University Degree and PG students: Pass without exams<br />
Mysuru, Dec. 3, 2020 (www.justkannada.in): &#8220;We have successfully conducted the UG, PG exams as per UGC guidelines. If the students have passed in1st and 3rd semesters, they will be promoted,&#8221; informed Dr. Mahadevan, Registrar, Mysore University.<br />
The University authorities have decided to promote the students of the 2nd and 4th semesters without conducting the exams. Accordingly, the students can now go to the next semester without writing the exams of the remaining subjects. The University has taken this decision due to the COVID pandemic.<br />
Keywords: Mysore University/ students pass without exams</p>
<p>key words : graduate-postgraduate-students-Sweet-news-Mysore Vivi-Pass- without-exam</p>
<p>The post <a href="https://www.justkannada.in/graduatepostgraduatestudentssweetnewsmysore-vivipasswithoutexam/">ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೈಸೂರು ವಿವಿಯಿಂದ ಸಿಹಿ ಸುದ್ದಿ : ಪರೀಕ್ಷೆಯಿಲ್ಲದೆ ಪಾಸ್ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಶೆ.51.28ರಷ್ಟು ವಿದ್ಯಾರ್ಥಿಗಳು ಪಾಸ್&#8230;</title>
		<link>https://www.justkannada.in/sslc-supplementary-examination-result-published-51-28-students-pass/</link>
		
		<dc:creator><![CDATA[JK Desk]]></dc:creator>
		<pubDate>Fri, 16 Oct 2020 09:56:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[51.28%]]></category>
		<category><![CDATA[pass]]></category>
		<category><![CDATA[SSLC -Supplementary Examination- Result –Published]]></category>
		<category><![CDATA[students]]></category>
		<guid isPermaLink="false">https://www.justkannada.in/?p=41748</guid>

					<description><![CDATA[<p>ಬೆಂಗಳೂರು, ಅಕ್ಟೋಬರ್ 16,2020(www.justkannada.in): ಇಂದು   ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಶೇ.51.28ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಸ್ ಎಸ್ ಎಲ್ ಸಿ  ಪೂರಕ ಪರೀಕ್ಷೆಯು ಸೆಪ್ಟೆಂಬರ್ 21 ರಿಂದ 29ರವರೆಗೆ  ನಡೆದಿತ್ತು. ಇದೀಗ ಇಂದು ಫಲಿತಾಂಶ ಪ್ರಕಟಗೊಂಡಿದ್ದು 51.28 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಪರೀಕ್ಷೆಗೆ 2,13,955 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 1,09,719  ಉತ್ತೀರ್ಣರಾಗಿದ್ದಾರೆ.  ವಿದ್ಯಾರ್ಥಿಗಳು karresults.nic.in ನಲ್ಲಿ ಪೂರಕ ಪರೀಕ್ಷೆ ಫಲಿತಾಂಶ ವೀಕ್ಷಿಸಬಹುದು. Key words: SSLC -Supplementary Examination- Result –Published- 51.28% &#8211; [&#8230;]</p>
<p>The post <a href="https://www.justkannada.in/sslc-supplementary-examination-result-published-51-28-students-pass/">ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಶೆ.51.28ರಷ್ಟು ವಿದ್ಯಾರ್ಥಿಗಳು ಪಾಸ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಅಕ್ಟೋಬರ್ 16,2020(<a href="https://www.justkannada.in">www.justkannada.in</a>):</strong> ಇಂದು   ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಶೇ.51.28ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.<img loading="lazy" decoding="async" class="aligncenter size-medium wp-image-41749" src="https://www.justkannada.in/wp-content/uploads/2020/10/sst-300x137.jpg" alt="sslc-supplementary-examination-result-published-51-28-students-pass" width="300" height="137" /></p>
<p>ಎಸ್ ಎಸ್ ಎಲ್ ಸಿ  ಪೂರಕ ಪರೀಕ್ಷೆಯು ಸೆಪ್ಟೆಂಬರ್ 21 ರಿಂದ 29ರವರೆಗೆ  ನಡೆದಿತ್ತು. ಇದೀಗ ಇಂದು ಫಲಿತಾಂಶ ಪ್ರಕಟಗೊಂಡಿದ್ದು 51.28 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಪರೀಕ್ಷೆಗೆ 2,13,955 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 1,09,719  ಉತ್ತೀರ್ಣರಾಗಿದ್ದಾರೆ.  ವಿದ್ಯಾರ್ಥಿಗಳು karresults.nic.in ನಲ್ಲಿ ಪೂರಕ ಪರೀಕ್ಷೆ ಫಲಿತಾಂಶ ವೀಕ್ಷಿಸಬಹುದು.</p>
<p>Key words: SSLC -Supplementary Examination- Result –Published- 51.28% &#8211; students -pass.</p>
<p>The post <a href="https://www.justkannada.in/sslc-supplementary-examination-result-published-51-28-students-pass/">ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಶೆ.51.28ರಷ್ಟು ವಿದ್ಯಾರ್ಥಿಗಳು ಪಾಸ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ: ಮಧ್ಯಂತರ ಸೆಮಿಸ್ಟರ್‌ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಇಲ್ಲದೇ ಪಾಸ್&#8230;</title>
		<link>https://www.justkannada.in/examinations-conducted-final-semester-student-intermediate-semester-students-pass-dcm-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Fri, 10 Jul 2020 09:02:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[dcm-ashwath.narayan]]></category>
		<category><![CDATA[Examinations - conducted - final semester –student-Intermediate -semester]]></category>
		<category><![CDATA[pass]]></category>
		<category><![CDATA[students]]></category>
		<guid isPermaLink="false">https://www.justkannada.in/?p=31794</guid>

					<description><![CDATA[<p>ಬೆಂಗಳೂರು,ಜು,10,2020(www.justkannada.in):  ಮಾರಕ ಕೋವಿಡ್- 19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜತೆಗೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ. ಈ ಕುರಿತು [&#8230;]</p>
<p>The post <a href="https://www.justkannada.in/examinations-conducted-final-semester-student-intermediate-semester-students-pass-dcm-ashwath-narayan/">ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ: ಮಧ್ಯಂತರ ಸೆಮಿಸ್ಟರ್‌ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಇಲ್ಲದೇ ಪಾಸ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜು,10,2020(<a href="https://www.justkannada.in">www.justkannada.in</a>):  ಮಾರಕ ಕೋವಿಡ್- 19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜತೆಗೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಈ ಕುರಿತು ಮಾತನಾಡಿರುವ ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ , ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ. ತೀರ್ಮಾನವನ್ನು ಕೈಗೊಳ್ಳುವ ಮುನ್ನ ಯುಜಿಸಿ ಮಾಡಿರುವ ಶಿಫಾರಸುಗಳು ಹಾಗೂ ಅದರ ನಿಯಮಾವಳಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ತಿಳಿಸಿದರು.</p>
<p>ಕೋವಿಡ್ ಇಡೀ ಶೈಕ್ಷಣಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಸಕಾಲಕ್ಕೆ ತರಗತಿಗಳು ನಡೆಸಲು ಸಾಧ್ಯವಾಗಲಿಲ್ಲ. ಲಾಕ್‌ಡೌನ್‌ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಿದ್ದು, ಒಳ್ಳೆಯ ಪ್ರತಿಕ್ರಿಯೆ ಕೂಡ ಬಂದಿದೆ. ಸಾಧ್ಯವಾದಷ್ಟು ಎಲ್ಲರನ್ನೂ ತಲುಪಲು ಪ್ರಾಮಾಣಿಕ ಪ್ರಯತ್ನ ನಡೆಸಲಾಯಿತು. ಇದರ ನಡುವೆ ಕೆಲವು ದಿನಗಳು ತರಗತಿಗಳನ್ನು ನಡೆಸಿ, ಪರೀಕ್ಷೆ ಮಾಡುವ ಚಿಂತನೆಯೂ ಇತ್ತು. ಆದರೆ, ಕೋವಿಡ್‌ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣಕ್ಕೆ ಅವೆಲ್ಲವನ್ನೂ ಕೈಬಿಟ್ಟು ಮಧ್ಯಂತರ ಸೆಮಿಸ್ಟರ್‌/ವರ್ಷದ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ನಿರ್ಧರಿಸಲಾಯಿತು. ಅಂತಿಮ ವರ್ಷ/ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಸೆಪ್ಟೆಂಬರ್‌ ತಿಂಗಳ ಅಂತ್ಯದೊಳಗೆ ಪರೀಕ್ಷೆಗಳನ್ನು (ಆನ್‌ಲೈನ್‌/ಆಪ್‌ಲೈನ್‌) ನಡೆಸಲು ಆಯಾ ವಿಶ್ವವಿದ್ಯಾಲಯಗಳಿಗೇ ಸೂಚಿಸಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ವಿವರಿಸಿದ್ದಾರೆ.<img loading="lazy" decoding="async" class="aligncenter size-medium wp-image-31795" src="https://www.justkannada.in/wp-content/uploads/2020/07/adss-300x225.png" alt="" width="300" height="225" /></p>
<p><strong>ತೇರ್ಗಡೆ ಮಾಡುವುದು ಹೇಗೆ?:</strong></p>
<p>ಮಧ್ಯಂತರ ಸೆಮಿಸ್ಟರ್‌/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ (internal marks) ಮತ್ತು ಹಿಂದಿನ ಸೆಮಿಸ್ಟರ್‌/ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ (comprehensive evaluation) ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ. ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳು) ಪೂರ್ಣ ಅಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.</p>
<p>ಇದರ ನಡುವೆಯೂ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದು. ಬ್ಯಾಕ್‌ಲಾಗ್‌ ವಿಷಯಗಳ ಕ್ಯಾರಿ ಓವರ್‌ಗೂ ಅವಕಾಶ ಇರುತ್ತದೆ ಎಂದು ಡಿಸಿಎಂ ತಿಳಿಸಿದರು.</p>
<p>ಏನೇ ಅನುಮಾನಗಳು ಇದ್ದರೂ ಈ ಹೆಲ್ಪ್ ಲೈನ್ ಗೆ ಕರೆ ಮಾಡಬಹುದು. ದೂರವಾಣಿ ಸಂಖ್ಯೆ- 080 22341394</p>
<p><strong>ಅಂತಿಮ ಸೆಮಿಸ್ಟರ್ ಪರೀಕ್ಷೆ ಏಕೆ?:</strong></p>
<p>ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ಮತ್ತು ಅವರ ಉದ್ಯೋಗ- ಮತ್ತಿತರ ಭವಿಷ್ಯಕ್ಕೆ ಧಕ್ಕೆಯಾಗದಂತೆ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಉನ್ನತ ಶಿಕ್ಷಣ ಪದ್ಧತಿಯಲ್ಲಿ ಶೈಕ್ಷಣಿಕ ಮೌಲ್ಯಮಾಪನ ಅಗತ್ಯ. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷಮತೆಯನ್ನು ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಉದ್ಯೋಗದಾತ ಕಂಪನಿಗಳು ಕೂಡ ಉದ್ಯೋಗಾಕಾಂಕ್ಷಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಅವರು ಗಳಿಸಿರುವ ಶ್ರೇಣಿಯನ್ನು ಗುರುತಿಸುತ್ತವೆ. ಇವರಿಗೆ ಪರೀಕ್ಷೆ ನಡೆಸದಿದ್ದರೆ ಭವಿಷ್ಯದಲ್ಲಿ ತೊಂದರೆಯಾಗುವುದು ಖಚಿತ. ಹೀಗಾಗಿ ಈ ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ವಿವಿಗಳಿಗೆ ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.</p>
<p><strong>ಸೆಪ್ಟೆಂಬರ್ 1ರಿಂದ ಆನ್‌ಲೈನ್‌ ತರಗತಿ:</strong></p>
<p>2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್’ಗೆ ಸೆಪ್ಟೆಂಬರ್ 1 ರಿಂದಲೇ ಆನ್‌ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್‌ಲೈನ್ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದರು ಉಪ ಮುಖ್ಯಮಂತ್ರಿ.</p>
<p>ಕೋವಿಡ್- 19 ಇಡೀ ಶೈಕ್ಷಣಿಕ ವ್ಯವಸ್ಥೆಗೆ ದೊಡ್ಡ ಪೆಟ್ಟು ನೀಡಿದೆ. ವಿದ್ಯಾರ್ಥಿಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಅವರ ಭವಿಷ್ಯದ ಬಗ್ಗೆಯೂ ನಿರ್ಧರಿಸುವ ಸವಾಲು ಸರಕಾರದ ಮುಂದಿತ್ತು. ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ್ ಹೇಳಿದ್ದಾರೆ.</p>
<p>Summary&#8230;.</p>
<p>Examinations to be conducted only for final semester students</p>
<p>Intermediate semester students to be promoted</p>
<p>Highlights:</p>
<p>Applicable only to Degree, Post-graduation and Diploma students</p>
<p>Applicable only to academic year 2019-20</p>
<p>Students to be passed based on academic performance</p>
<p>Final semester students to face exams in September</p>
<p>Bengaluru: In a significant move to safeguard students in view of the prevailing Covid19 pandemic, the State Government has taken a decision to promote all intermediate semester students pursuing degree &amp; post-graduation courses including engineering, and diploma courses for the academic year 2019-20 without examinations. Further, the Government also announced that examinations for the final semester students would be conducted before the end of September 2020, as per UGC guidelines. The Hon&#8217;ble Governor of Karnataka has given his assent for the same.</p>
<p>The Government has taken this decision after consulting educationalists and university vice chancellors, taking into consideration students’ health, well being and  future. UGC guidelines have also been duly taken into account. Announcing this, DyCM &amp; Minister of Higher Education Dr Ashwath Narayan CN added that the decision will be limited to the academic year 2019-20 only.</p>
<p>“Covid19 has disrupted the education system &#8211; classes could not be held on time. Online learning introduced during the lockdown has received good responses and the Government promptly tried its best to reach the last person in the chain. Amid these, the Government mulled on conducting offline classes and examinations too, but owing to increase in the viral spread those thoughts have been dropped and it has been decided to pass &amp; promote all intermediate semester students. Concerned Universities have been intimated to conduct examinations for all the final year/semester students” Dr Ashwath Narayan added.</p>
<p>How to pass &amp; promote?</p>
<p>“Intermediate semester students will be assessed based on a comprehensive evaluation scheme with internal assessment marks and previous year’s/semester’s marks considered in a 50:50 ratio. For students in their first semester/year, the evaluation will be completely based on internal assessment marks”, Dr ACN explained.</p>
<p>“If students feel to better their scores, provisions will be made for them to face examinations during the next semester and students who fail to succeed in the comprehensive evaluation process shall face examinations for respective subjects during the next semester. Backlog subjects will be allowed to carry over as well”, DyCM further added.</p>
<p>Why conduct examinations for final semester students?</p>
<p>“Final semester exams will be conducted with due consideration given to students’ academic evaluation and their future lives. Academic evaluation forms the core of the higher education system and hence academic performance of students needs to be considered. Companies too will base their assessments on an individual student’s academic excellence and grades he/she secured. Thus, it would be pushing the students to danger in the future if examinations were not to be conducted now. In this regard, all universities have been informed to prepare themselves and make suitable arrangements for the conduct of final semester examinations”, DyCM corroborated.</p>
<p>Online classes to begin from September 1, 2020:</p>
<p>“Online classes for the academic year 2020-21 will begin from September 1 and offline classes from October 1. All universities and affiliated colleges have been directed to make suitable arrangements in that regard, already”, said Dr ACN.</p>
<p>DCM Quote:</p>
<p>Covid19 has jolted the education system. The cardinal concern the Government had was to safeguard the future of our student friends while keeping them away from contracting infections and keep them in good health. This decision has been arrived at after thorough consultations with academic experts and University VC’s.</p>
<p>-Dr Ashwath Narayan CN</p>
<p>A helpline number has been setup for the concerns of the students &#8211; 080-22341394</p>
<p>Key words: Examinations &#8211; conducted &#8211; final semester –student-Intermediate -semester -students –pass-DCM ashwath narayan</p>
<p>The post <a href="https://www.justkannada.in/examinations-conducted-final-semester-student-intermediate-semester-students-pass-dcm-ashwath-narayan/">ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ: ಮಧ್ಯಂತರ ಸೆಮಿಸ್ಟರ್‌ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಇಲ್ಲದೇ ಪಾಸ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
