<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>PDO&#039;s talking about ZP CEO Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/pdos-talking-about-zp-ceo/feed/" rel="self" type="application/rss+xml" />
	<link>https://www.justkannada.in/tag/pdos-talking-about-zp-ceo/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 23 Aug 2020 08:00:08 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>PDO&#039;s talking about ZP CEO Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/pdos-talking-about-zp-ceo/</link>
	<width>32</width>
	<height>32</height>
</image> 
	<item>
		<title>ನಂಜನಗೂಡು ಟಿಎಚ್‌ಒ ಆತ್ಮಹತ್ಯೆ ಪ್ರಕರಣ: ಜಿಪಂ ಸಿಇಒ ಪರ ಪಿಡಿಒಗಳ ಬ್ಯಾಟಿಂಗ್</title>
		<link>https://www.justkannada.in/nanjangud-tho-suicide-case-pdos-talking-about-zp-ceo/</link>
		
		<dc:creator><![CDATA[JK Desk]]></dc:creator>
		<pubDate>Sun, 23 Aug 2020 08:00:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Nanjangud THO suicide case]]></category>
		<category><![CDATA[PDO's talking about ZP CEO]]></category>
		<guid isPermaLink="false">https://www.justkannada.in/?p=35585</guid>

					<description><![CDATA[<p>ಬೆಂಗಳೂರು, ಆಗಸ್ಟ್ 23, 2020 (www.justkannada.in): ನಂಜನಗೂಡು ಟಿಎಚ್‌ಒ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಬೆಂಬಲಕ್ಕೆ ಪಿಡಿಒಗಳು ನಿಂತಿದ್ದಾರೆ. ಡಾ.ನಾಗೇಂದ್ರ ಆತ್ಮಹತ್ಯೆ ವಿಚಾರವಾಗಿ ಹಲವು ಅಂಶಗಳನ್ನು ಲಿಖಿತ ರೂಪದಲ್ಲಿ ನೀಡಿದ ಪಿಡಿಒಗಳು. ಈ ಅಂಶಗಳನ್ನು ತನಿಖೆಗೆ ಪರಿಗಣಿಸುವಂತೆ ಒತ್ತಾಯ ಮಾಡಿದ್ದಾರೆ. &#8220;ನಾಗೇಂದ್ರ ಯಾವುದಾದರೂ ವೈಯಕ್ತಿಕ ಸಮಸ್ಯೆ ಎದುರಿಸುತ್ತಿದ್ದರೆ ? ಸರ್ಕಾರದ ನಿಯಮದ ಪ್ರಕಾರ ಡಾ ನಾಗೇಂದ್ರ ಕೇಂದ್ರ ಸ್ಥಾನದಲ್ಲಿ ಇರಬೇಕಾಗಿತ್ತು. ನಂಜನಗೂಡು ಬಿಟ್ಟು ಮೈಸೂರಿನಲ್ಲಿ ಇದ್ದಿದ್ದು ಏಕೆ ? ಎಷ್ಟು [&#8230;]</p>
<p>The post <a href="https://www.justkannada.in/nanjangud-tho-suicide-case-pdos-talking-about-zp-ceo/">ನಂಜನಗೂಡು ಟಿಎಚ್‌ಒ ಆತ್ಮಹತ್ಯೆ ಪ್ರಕರಣ: ಜಿಪಂ ಸಿಇಒ ಪರ ಪಿಡಿಒಗಳ ಬ್ಯಾಟಿಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><span class="css-901oao css-16my406 r-1qd0xha r-ad9z0x r-bcqeeo r-qvutc0"><strong>ಬೆಂಗಳೂರು, ಆಗಸ್ಟ್ 23, 2020 (www.justkannada.in): </strong>ನಂಜನಗೂಡು ಟಿಎಚ್‌ಒ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಬೆಂಬಲಕ್ಕೆ ಪಿಡಿಒಗಳು ನಿಂತಿದ್ದಾರೆ.</span></p>
<p><span class="css-901oao css-16my406 r-1qd0xha r-ad9z0x r-bcqeeo r-qvutc0">ಡಾ.ನಾಗೇಂದ್ರ ಆತ್ಮಹತ್ಯೆ ವಿಚಾರವಾಗಿ ಹಲವು ಅಂಶಗಳನ್ನು ಲಿಖಿತ ರೂಪದಲ್ಲಿ ನೀಡಿದ ಪಿಡಿಒಗಳು. ಈ ಅಂಶಗಳನ್ನು ತನಿಖೆಗೆ ಪರಿಗಣಿಸುವಂತೆ ಒತ್ತಾಯ ಮಾಡಿದ್ದಾರೆ.</span></p>
<p><span class="css-901oao css-16my406 r-1qd0xha r-ad9z0x r-bcqeeo r-qvutc0">&#8220;ನಾಗೇಂದ್ರ ಯಾವುದಾದರೂ ವೈಯಕ್ತಿಕ ಸಮಸ್ಯೆ ಎದುರಿಸುತ್ತಿದ್ದರೆ ? ಸರ್ಕಾರದ ನಿಯಮದ ಪ್ರಕಾರ ಡಾ ನಾಗೇಂದ್ರ ಕೇಂದ್ರ ಸ್ಥಾನದಲ್ಲಿ ಇರಬೇಕಾಗಿತ್ತು. ನಂಜನಗೂಡು ಬಿಟ್ಟು ಮೈಸೂರಿನಲ್ಲಿ ಇದ್ದಿದ್ದು ಏಕೆ ? ಎಷ್ಟು ಸಮಯ ಅವರು ನಂಜನಗೂಡಿನಲ್ಲಿ ಇರುತ್ತಿದ್ದರು. ಡಾ.ನಾಗೇಂದ್ರ ಕೆಲಸ ಒತ್ತಡದ ಬಗ್ಗೆ ವೈದ್ಯರ ಸಂಘಕ್ಕೆ ಏಕೆ ದೂರು ನೀಡಿಲ್ಲ? </span></p>
<p><span class="css-901oao css-16my406 r-1qd0xha r-ad9z0x r-bcqeeo r-qvutc0">ಡಾ.ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಾಗ ಅವರ ಪತ್ನಿ ಎಲ್ಲಿದ್ದರು ? ನಾಗೇಂದ್ರ ಹೊರತುಪಡಿಸಿ ಬೇರೆ ತಾಲೂಕು ಆರೋಗ್ಯಾಧಿಕಾರಿಗಳು ಒತ್ತಡ, ಟಾರ್ಗೆಟ್ ಬಗ್ಗೆ ಏಕೆ ಮಾತನಾಡಿಲ್ಲ? ಡಾ ನಾಗೇಂದ್ರಗೆ ಟಾರ್ಗೆಟ್ ಮುಗಿಸಲು ಏಕೆ ಸಾಧ್ಯವಾಗಿರಲಿಲ್ಲ ? ಸೌಲಭ್ಯಗಳನ್ನು ನೀಡಿಲ್ಲವಾದರೆ ಏಕೆ ಈ ವಿಚಾರ ಅವರು ತಿಳಿಸಿಲ್ಲ? </span></p>
<p><span class="css-901oao css-16my406 r-1qd0xha r-ad9z0x r-bcqeeo r-qvutc0">ಹೀಗೆ ಒಟ್ಟು17 ಅಂಶಗಳನ್ನು ಪಟ್ಟಿ ಮಾಡಿದ ಪಿಡಿಒಗಳು ಅದನ್ನು ಮನವಿ ಪತ್ರದಲ್ಲಿ ಬರೆದು. ಪ್ರಾದೇಶಿಕ ಆಯುಕ್ತರಿಗೆ ನೀಡಲು ಮುಂದಾಗಿದ್ದಾರೆ.<img fetchpriority="high" decoding="async" class="aligncenter size-medium wp-image-35587" src="https://www.justkannada.in/wp-content/uploads/2020/08/Untitled-1-1-300x200.jpg" alt="" width="300" height="200" /></span></p>
<p>The post <a href="https://www.justkannada.in/nanjangud-tho-suicide-case-pdos-talking-about-zp-ceo/">ನಂಜನಗೂಡು ಟಿಎಚ್‌ಒ ಆತ್ಮಹತ್ಯೆ ಪ್ರಕರಣ: ಜಿಪಂ ಸಿಇಒ ಪರ ಪಿಡಿಒಗಳ ಬ್ಯಾಟಿಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
