<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>pemmanahalli Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/pemmanahalli/feed/" rel="self" type="application/rss+xml" />
	<link>https://www.justkannada.in/tag/pemmanahalli/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 17 Sep 2019 12:39:36 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>pemmanahalli Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/pemmanahalli/</link>
	<width>32</width>
	<height>32</height>
</image> 
	<item>
		<title> ದಲಿತ ಎಂಬ ಕಾರಣಕ್ಕೆ ಗ್ರಾಮ ಪ್ರವೇಶಕ್ಕೆ ನಿರಾಕರಣೆ ವಿಚಾರ: ಸಂಸದ ನಾರಾಯಣಸ್ವಾಮಿ ಅವರಿಗೆ ಗೌರವಯುತ ಸ್ವಾಗತ ನೀಡಲು ನಿರ್ಧರಿಸಿದ ಗ್ರಾಮಸ್ಥರು&#8230;</title>
		<link>https://www.justkannada.in/shri-krishna-yadavananda-swamiji-visited-pemmanahalli-village/</link>
		
		<dc:creator><![CDATA[JK Desk]]></dc:creator>
		<pubDate>Tue, 17 Sep 2019 12:38:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[pemmanahalli]]></category>
		<category><![CDATA[Shri Krishna Yadavananda Swamiji- visited]]></category>
		<category><![CDATA[village]]></category>
		<guid isPermaLink="false">https://www.justkannada.in/?p=12388</guid>

					<description><![CDATA[<p>ತುಮಕೂರು,ಸೆ,17,2019(www.justkannada.in): ನಿನ್ನೆ ಚಿತ್ರದುರ್ಗ ಸಂಸದ ಎ ನಾರಾಯಣ ಸ್ವಾಮಿ ಅವರಿಗೆ ಗ್ರಾಮಕ್ಕೆ ಪ್ರವೇಶಿಸಲು ನಿರಾಕರಿಸಿ ವಿವಾದಕ್ಕೆ ಕಾರಣವಾಗಿದ್ದ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಗ್ರಾಮಕ್ಕೆ ಇಂದು ಮಧ್ಯಾಹ್ನ ಚಿತ್ರದುರ್ಗದ ಶ್ರೀಕೃಷ್ಣ ಯಾದಾವನಂದ ಸ್ವಾಮೀಜಿ,  ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ನಿನ್ನೆ ಸಿಎಸ್ಸಾರ್ ನಿಧಿಯನ್ನು ತಂದು ಗೊಲ್ಲರಹಟ್ಟಿಗೆ ಮೂಲ ಸೌಕರ್ಯ ಒದಗಿಸಲು ತಮ್ಮ ತಂಡದೊಂದಿಗೆ ಬಂದಿದ್ದ ಸಂಸದರಿಗೆ ಅಸ್ಪೃಶ್ಯ ಮಾದಿಗ ಸಮುದಾಯದವರು ಎನ್ನುವ ಕಾರಣಕ್ಕೆ ಹಟ್ಟಿಯ ಹೊರಗೆ ತಡೆದದ್ದು ಸರಿಯಲ್ಲ , ಎಲ್ಲ [&#8230;]</p>
<p>The post <a href="https://www.justkannada.in/shri-krishna-yadavananda-swamiji-visited-pemmanahalli-village/"> ದಲಿತ ಎಂಬ ಕಾರಣಕ್ಕೆ ಗ್ರಾಮ ಪ್ರವೇಶಕ್ಕೆ ನಿರಾಕರಣೆ ವಿಚಾರ: ಸಂಸದ ನಾರಾಯಣಸ್ವಾಮಿ ಅವರಿಗೆ ಗೌರವಯುತ ಸ್ವಾಗತ ನೀಡಲು ನಿರ್ಧರಿಸಿದ ಗ್ರಾಮಸ್ಥರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ತುಮಕೂರು,ಸೆ,17,2019(<a href="https://www.justkannada.in">www.justkannada.in</a>): ನಿನ್ನೆ ಚಿತ್ರದುರ್ಗ ಸಂಸದ ಎ ನಾರಾಯಣ ಸ್ವಾಮಿ ಅವರಿಗೆ ಗ್ರಾಮಕ್ಕೆ ಪ್ರವೇಶಿಸಲು ನಿರಾಕರಿಸಿ ವಿವಾದಕ್ಕೆ ಕಾರಣವಾಗಿದ್ದ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಗ್ರಾಮಕ್ಕೆ ಇಂದು ಮಧ್ಯಾಹ್ನ ಚಿತ್ರದುರ್ಗದ ಶ್ರೀಕೃಷ್ಣ ಯಾದಾವನಂದ ಸ್ವಾಮೀಜಿ,  ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.</p>
<p>ನಿನ್ನೆ ಸಿಎಸ್ಸಾರ್ ನಿಧಿಯನ್ನು ತಂದು ಗೊಲ್ಲರಹಟ್ಟಿಗೆ ಮೂಲ ಸೌಕರ್ಯ ಒದಗಿಸಲು ತಮ್ಮ ತಂಡದೊಂದಿಗೆ ಬಂದಿದ್ದ ಸಂಸದರಿಗೆ ಅಸ್ಪೃಶ್ಯ ಮಾದಿಗ ಸಮುದಾಯದವರು ಎನ್ನುವ ಕಾರಣಕ್ಕೆ ಹಟ್ಟಿಯ ಹೊರಗೆ ತಡೆದದ್ದು ಸರಿಯಲ್ಲ , ಎಲ್ಲ ಸಮಾಜದವರೊಂದಿಗೆ ಹೊಂದಿಕೊಂಡು ಕಾಡುಗೊಲ್ಲ ಸಮಾಜ ಹೊಗಬೇಕು ಎಂದು ಸ್ವಾಮೀಜಿ ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟರು .</p>
<p>ಇದೇ ಶುಕ್ರವಾರ ಮತ್ತೊಮ್ಮೆ ಪೆಮ್ಮನಹಳ್ಳಿಯ ಗೊಲ್ಲರಹಟ್ಟಿಗೆ  ಸಂಸದ ನಾರಾಯಣ ಸ್ವಾಮಿ ಅವರನ್ನು ಆಹ್ವಾನಿಸಿ ಗೌರವಯುತವಾಗಿ ಸ್ವಾಗತಿಸಿ ಕಾರ್ಯಕ್ರಮ ನಡೆಸಲು ಗ್ರಾಮಸ್ಥರು ನಿರ್ಧರಿಸಿದರು. ಸ್ವಾಮಿಜಿಯವರೊಂದಿಗೆ ಗೊಲ್ಲ ಸಮಾಜದ ಮುಖಂಡರಾದ ಸಿರಿಯಜ್ಜ , ಸಿದ್ದಪ್ಪ , ಬಸವರಾಜ್ ಶಾತ್ರಿ , ನರಸಿಮ್ಹಣ್ಣ , ಮಹಾಲಿಂಗಪ್ಪ , ಓಬಳೇಶ್ ಮತ್ತಿತರರು ಇದ್ದರು.</p>
<p>Key words: Shri Krishna Yadavananda Swamiji- visited –pemmanahalli- village</p>
<p>The post <a href="https://www.justkannada.in/shri-krishna-yadavananda-swamiji-visited-pemmanahalli-village/"> ದಲಿತ ಎಂಬ ಕಾರಣಕ್ಕೆ ಗ್ರಾಮ ಪ್ರವೇಶಕ್ಕೆ ನಿರಾಕರಣೆ ವಿಚಾರ: ಸಂಸದ ನಾರಾಯಣಸ್ವಾಮಿ ಅವರಿಗೆ ಗೌರವಯುತ ಸ್ವಾಗತ ನೀಡಲು ನಿರ್ಧರಿಸಿದ ಗ್ರಾಮಸ್ಥರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
