<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>person Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/person/feed/" rel="self" type="application/rss+xml" />
	<link>https://www.justkannada.in/tag/person/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 23 Sep 2024 05:37:52 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>person Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/person/</link>
	<width>32</width>
	<height>32</height>
</image> 
	<item>
		<title>ಮಳೆಗೆ ಮತ್ತೊಂದು ಬಲಿ:  ಮನೆ ಗೋಡೆ ಕುಸಿದು ವ್ಯಕ್ತಿ ಸಾವು</title>
		<link>https://www.justkannada.in/rain-person-died-house-wall-collapsed/</link>
		
		<dc:creator><![CDATA[prashanth]]></dc:creator>
		<pubDate>Mon, 23 Sep 2024 05:37:52 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[collapsed.]]></category>
		<category><![CDATA[died]]></category>
		<category><![CDATA[house wall]]></category>
		<category><![CDATA[person]]></category>
		<category><![CDATA[rain]]></category>
		<guid isPermaLink="false">https://www.justkannada.in/?p=129652</guid>

					<description><![CDATA[<p>ಕಲಬುರಗಿ,ಸೆಪ್ಟಂಬರ್,23,2024 (www.justkannada.in):  ರಾಜ್ಯದಲ್ಲಿ ಮಳೆ ಮತ್ತೊಂದು ಬಲಿ ಪಡೆದಿದ್ದು,ಮನೆ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕುರುಕುಂಟಾದಲ್ಲಿ ನಡೆದಿದೆ. ರಾಜೇಂದ್ರ ಪಾಟೀಲ್ (62) ಮೃತ ವ್ಯಕ್ತಿ. ರಾಜೇಂದ್ರ ಪಾಟೀಲ್ ಮಗಳ ಮನೆಗೆ ಬಂದಿದ್ದರು. ಮಗಳ ಮನೆಯಲ್ಲಿ ಮಲಗಿದ್ದ ವೇಳೆ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದಿದೆ. ಮಣ್ಣಿನಡಿ ಸಿಲುಕಿದ್ದ ರಾಜೆಂದ್ರ ಪಾಟೀಲ್  ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕುರುಕುಂಟಾ [&#8230;]</p>
<p>The post <a href="https://www.justkannada.in/rain-person-died-house-wall-collapsed/">ಮಳೆಗೆ ಮತ್ತೊಂದು ಬಲಿ:  ಮನೆ ಗೋಡೆ ಕುಸಿದು ವ್ಯಕ್ತಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ,ಸೆಪ್ಟಂಬರ್,23,2024 (<a href="http://www.justkannada.in">www.justkannada.in</a>): </strong> ರಾಜ್ಯದಲ್ಲಿ ಮಳೆ ಮತ್ತೊಂದು ಬಲಿ ಪಡೆದಿದ್ದು,ಮನೆ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕುರುಕುಂಟಾದಲ್ಲಿ ನಡೆದಿದೆ. ರಾಜೇಂದ್ರ ಪಾಟೀಲ್ (62) ಮೃತ ವ್ಯಕ್ತಿ.</p>
<p>ರಾಜೇಂದ್ರ ಪಾಟೀಲ್ ಮಗಳ ಮನೆಗೆ ಬಂದಿದ್ದರು. ಮಗಳ ಮನೆಯಲ್ಲಿ ಮಲಗಿದ್ದ ವೇಳೆ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದಿದೆ. ಮಣ್ಣಿನಡಿ ಸಿಲುಕಿದ್ದ ರಾಜೆಂದ್ರ ಪಾಟೀಲ್  ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>
<p>ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕುರುಕುಂಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<a href="https://www.vtu-online.net" target="_blank" rel="noopener"><img decoding="async" class="aligncenter wp-image-129621 size-full" src="https://www.justkannada.in/wp-content/uploads/2024/09/TOP-BANNER-04.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-04.png 730w, https://www.justkannada.in/wp-content/uploads/2024/09/TOP-BANNER-04-600x74.png 600w, https://www.justkannada.in/wp-content/uploads/2024/09/TOP-BANNER-04-300x37.png 300w, https://www.justkannada.in/wp-content/uploads/2024/09/TOP-BANNER-04-150x18.png 150w, https://www.justkannada.in/wp-content/uploads/2024/09/TOP-BANNER-04-696x86.png 696w" sizes="(max-width: 730px) 100vw, 730px" /></a></p>
<p>Key words: rain,  person, died, house wall, collapsed</p>
<p>The post <a href="https://www.justkannada.in/rain-person-died-house-wall-collapsed/">ಮಳೆಗೆ ಮತ್ತೊಂದು ಬಲಿ:  ಮನೆ ಗೋಡೆ ಕುಸಿದು ವ್ಯಕ್ತಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಾರ್ಕಿಂಗ್ ಕಿರಿಕಿರಿ: ಸಿಎಂ ಸಿದ್ಧರಾಮಯ್ಯ ಅವರ ಕಾರು ಅಡ್ಡಗಟ್ಟಿ ದೂರು ನೀಡಿದ ವ್ಯಕ್ತಿ.</title>
		<link>https://www.justkannada.in/parking-cm-siddaramaiah-person-complained/</link>
		
		<dc:creator><![CDATA[JK Desk]]></dc:creator>
		<pubDate>Thu, 27 Jul 2023 09:32:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[complained]]></category>
		<category><![CDATA[Parking - CM]]></category>
		<category><![CDATA[person]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=110168</guid>

					<description><![CDATA[<p>ಬೆಂಗಳೂರು, ಜುಲೈ, 27,2023(www.justkannada.in):  ಮನೆ ಮುಂದೆ ಪಾರ್ಕಿಂಗ್ ಕಿರಿಕಿರಿ ಉಂಟಾದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರನ್ನ ಅಡ್ಡಗಟ್ಟಿ ಹಿರಿಯ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ಸಿಎಂ ನಿವಾಸದ ಬಳಿಯ ರಸ್ತೆಗೆ ಬ್ಯಾರಿಕೇಡ್ ಹಾಕಿದ್ದಕ್ಕೆ ಸಿಎಂ ನಿವಾಸ ಎದುರುಗಡೆ ಇರುವ ಮನೆ ಮಾಲೀಕ  ಹಿರಿಯ ವ್ಯಕ್ತಿ ಸಿಎಂ ಸಿದ್ಧರಾಮಯ್ಯ ಕಾರಿಗೆ ಅಡ್ಡಗಟ್ಟಿ ಅಕ್ರೋಶ ಹೊರ ಹಾಕಿದ್ದಾರೆ. ಸಿಎಂ ಭೇಟಿಗೆ ಬರುವ ವಾಹನಗಳು ನಮ್ಮ ಮನೆ ಮುಂದೆ ಹೇಗೆಬೇಕೋ ಹಾಗೆ ನಿಲ್ಲಿಸುತ್ತಾರೆ. ಈ ಬಗ್ಗೆ ಪೊಲೀಸರಿಗೆ ಹೇಳಿದರೂ ಪ್ರಯೋಜವಾಗಿಲ್ಲ. ಕಳೆದ [&#8230;]</p>
<p>The post <a href="https://www.justkannada.in/parking-cm-siddaramaiah-person-complained/">ಪಾರ್ಕಿಂಗ್ ಕಿರಿಕಿರಿ: ಸಿಎಂ ಸಿದ್ಧರಾಮಯ್ಯ ಅವರ ಕಾರು ಅಡ್ಡಗಟ್ಟಿ ದೂರು ನೀಡಿದ ವ್ಯಕ್ತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ, 27,2023(<a href="http://www.justkannada.in">www.justkannada.in</a>): </strong> ಮನೆ ಮುಂದೆ ಪಾರ್ಕಿಂಗ್ ಕಿರಿಕಿರಿ ಉಂಟಾದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರನ್ನ ಅಡ್ಡಗಟ್ಟಿ ಹಿರಿಯ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಸಿಎಂ ನಿವಾಸದ ಬಳಿಯ ರಸ್ತೆಗೆ ಬ್ಯಾರಿಕೇಡ್ ಹಾಕಿದ್ದಕ್ಕೆ ಸಿಎಂ ನಿವಾಸ ಎದುರುಗಡೆ ಇರುವ ಮನೆ ಮಾಲೀಕ  ಹಿರಿಯ ವ್ಯಕ್ತಿ ಸಿಎಂ ಸಿದ್ಧರಾಮಯ್ಯ ಕಾರಿಗೆ ಅಡ್ಡಗಟ್ಟಿ ಅಕ್ರೋಶ ಹೊರ ಹಾಕಿದ್ದಾರೆ.<img loading="lazy" decoding="async" class="aligncenter size-medium wp-image-110169" src="https://www.justkannada.in/wp-content/uploads/2023/07/car-parking-300x128.jpg" alt="" width="300" height="128" srcset="https://www.justkannada.in/wp-content/uploads/2023/07/car-parking-300x128.jpg 300w, https://www.justkannada.in/wp-content/uploads/2023/07/car-parking.jpg 500w" sizes="auto, (max-width: 300px) 100vw, 300px" /></p>
<p>ಸಿಎಂ ಭೇಟಿಗೆ ಬರುವ ವಾಹನಗಳು ನಮ್ಮ ಮನೆ ಮುಂದೆ ಹೇಗೆಬೇಕೋ ಹಾಗೆ ನಿಲ್ಲಿಸುತ್ತಾರೆ. ಈ ಬಗ್ಗೆ ಪೊಲೀಸರಿಗೆ ಹೇಳಿದರೂ ಪ್ರಯೋಜವಾಗಿಲ್ಲ. ಕಳೆದ 5 ವರ್ಷದಿಂದ ಹೀಗೆ ಆಗ್ತಿದೆ. ಇದನ್ನ ಸರಿಪಡಿಸಿ ಎಂದು ಸಿಎಂ ಬಳಿ ದೂರು ನೀಡಿದರು.</p>
<p>Key words: Parking &#8211; CM –Siddaramaiah- person &#8211; complained</p>
<p>The post <a href="https://www.justkannada.in/parking-cm-siddaramaiah-person-complained/">ಪಾರ್ಕಿಂಗ್ ಕಿರಿಕಿರಿ: ಸಿಎಂ ಸಿದ್ಧರಾಮಯ್ಯ ಅವರ ಕಾರು ಅಡ್ಡಗಟ್ಟಿ ದೂರು ನೀಡಿದ ವ್ಯಕ್ತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವ ಪ್ರಿಯಾಂಕ್ ಖರ್ಗೆ ಬಹಳ ನೈತಿಕ ಹಾಗೂ ಬಹಳ ಪ್ರಾಮಾಣಿಕ ವ್ಯಕ್ತಿ-ಲೇವಡಿ ಮಾಡಿದ ಅಶ್ವಥ್ ನಾರಾಯಣ್.</title>
		<link>https://www.justkannada.in/minister-priyank-kharge-ethical-very-honest-person-aswath-narayan/</link>
		
		<dc:creator><![CDATA[JK Desk]]></dc:creator>
		<pubDate>Wed, 12 Jul 2023 12:08:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Aswath Narayan]]></category>
		<category><![CDATA[Minister- Priyank Kharge - ethical -very honest]]></category>
		<category><![CDATA[person]]></category>
		<guid isPermaLink="false">https://www.justkannada.in/?p=109578</guid>

					<description><![CDATA[<p>ಬೆಂಗಳೂರು,ಜುಲೈ,12,2023(www.justkannada.in):  ಇಂದು ವಿಧಾನಸಭೆ ಕಲಾಪದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮಾಜಿ ಸಚಿವ ಅಶ‍್ವಥ್ ನಾರಾಯಣ್ ನಡುವೆ ವಾಗ್ವಾದ , ಮಾತಿನ ಸಮರ ನಡೆಯಿತು. ಸದನದಲ್ಲಿ ಮಾತನಾಡಿದ ಅಶ್ವಥ್ ನಾರಾಯಣ್,  ಪ್ರಿಯಾಂಕ್ ಖರ್ಗೆ ಬಹಳ ನೈತಿಕ ಹಾಗೂ ಬಹಳ ಪ್ರಾಮಾಣಿಕ ವ್ಯಕ್ತಿ ಎಂದು ಲೇವಡಿ ಮಾಡಿದರು. ಈ ವೇಳೆ ಅಶ್ವತ್ಥ್​ ನಾರಾಯಣಗೆ ಟಾಂಗ್​ ಕೊಟ್ಟ ಪ್ರಿಯಾಂಕ್​ ಖರ್ಗೆ, ಮೈಸೂರು ಸಂಸದರು ವಿಸಿ ನೇಮಕಕ್ಕೆ ಹಣ ಕೊಟ್ಟು ಬರ್ತಾರೆ ಎಂದರು. ಹಿಂದಿನ ಸರ್ಕಾರದಲ್ಲಿ ಭ್ರಷ್ಟಾಚಾರ ಬಗ್ಗೆ ಅವರ [&#8230;]</p>
<p>The post <a href="https://www.justkannada.in/minister-priyank-kharge-ethical-very-honest-person-aswath-narayan/">ಸಚಿವ ಪ್ರಿಯಾಂಕ್ ಖರ್ಗೆ ಬಹಳ ನೈತಿಕ ಹಾಗೂ ಬಹಳ ಪ್ರಾಮಾಣಿಕ ವ್ಯಕ್ತಿ-ಲೇವಡಿ ಮಾಡಿದ ಅಶ್ವಥ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,12,2023(<a href="http://www.justkannada.in">www.justkannada.in</a>):</strong>  ಇಂದು ವಿಧಾನಸಭೆ ಕಲಾಪದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮಾಜಿ ಸಚಿವ ಅಶ‍್ವಥ್ ನಾರಾಯಣ್ ನಡುವೆ ವಾಗ್ವಾದ , ಮಾತಿನ ಸಮರ ನಡೆಯಿತು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಸದನದಲ್ಲಿ ಮಾತನಾಡಿದ ಅಶ್ವಥ್ ನಾರಾಯಣ್,  ಪ್ರಿಯಾಂಕ್ ಖರ್ಗೆ ಬಹಳ ನೈತಿಕ ಹಾಗೂ ಬಹಳ ಪ್ರಾಮಾಣಿಕ ವ್ಯಕ್ತಿ ಎಂದು ಲೇವಡಿ ಮಾಡಿದರು. ಈ ವೇಳೆ ಅಶ್ವತ್ಥ್​ ನಾರಾಯಣಗೆ ಟಾಂಗ್​ ಕೊಟ್ಟ ಪ್ರಿಯಾಂಕ್​ ಖರ್ಗೆ, ಮೈಸೂರು ಸಂಸದರು ವಿಸಿ ನೇಮಕಕ್ಕೆ ಹಣ ಕೊಟ್ಟು ಬರ್ತಾರೆ ಎಂದರು. ಹಿಂದಿನ ಸರ್ಕಾರದಲ್ಲಿ ಭ್ರಷ್ಟಾಚಾರ ಬಗ್ಗೆ ಅವರ ಸಂಸದರೇ ಹೇಳಿದ್ದಾರೆ ಎಂದು  ತಿರುಗೇಟು ಕೊಟ್ಟರು.<img loading="lazy" decoding="async" class="aligncenter size-medium wp-image-99910" src="https://www.justkannada.in/wp-content/uploads/2022/11/ashwath-narayan-300x199.jpg" alt="" width="300" height="199" srcset="https://www.justkannada.in/wp-content/uploads/2022/11/ashwath-narayan-300x199.jpg 300w, https://www.justkannada.in/wp-content/uploads/2022/11/ashwath-narayan.jpg 500w" sizes="auto, (max-width: 300px) 100vw, 300px" /></p>
<p>Key words: Minister- Priyank Kharge &#8211; ethical -very honest- person &#8211; Aswath Narayan.</p>
<p>The post <a href="https://www.justkannada.in/minister-priyank-kharge-ethical-very-honest-person-aswath-narayan/">ಸಚಿವ ಪ್ರಿಯಾಂಕ್ ಖರ್ಗೆ ಬಹಳ ನೈತಿಕ ಹಾಗೂ ಬಹಳ ಪ್ರಾಮಾಣಿಕ ವ್ಯಕ್ತಿ-ಲೇವಡಿ ಮಾಡಿದ ಅಶ್ವಥ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮತದಾನ ಮಾಡಿ ಹೊರಬಂದ ಬಳಿಕ ವ್ಯಕ್ತಿ ಸಾವು:  ಮತ ಚಲಾಯಿಸಲು ಬಂದಿದ್ದ ವೇಳೆಯೇ ಮೃತಪಟ್ಟ ವೃದ್ಧೆ..</title>
		<link>https://www.justkannada.in/assembly-election-person-died-after-voting/</link>
		
		<dc:creator><![CDATA[JK Desk]]></dc:creator>
		<pubDate>Wed, 10 May 2023 08:50:36 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[after]]></category>
		<category><![CDATA[assembly election]]></category>
		<category><![CDATA[died]]></category>
		<category><![CDATA[person]]></category>
		<category><![CDATA[voting]]></category>
		<guid isPermaLink="false">https://www.justkannada.in/?p=107116</guid>

					<description><![CDATA[<p>ಹಾಸನ/ಬೆಳಗಾವಿ,ಮೇ,10,2023(www.justkannada.in):  ಮತದಾನ ಮಾಡಿ ಹೊರ ಬಂದ‌ ಬಳಿಕ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ನಡೆದಿದೆ. ಚಿಕ್ಕೋಲೆ ಗ್ರಾಮದ ಜಯಣ್ಣ(49) ಮೃತಪಟ್ಟ ವ್ಯಕ್ತಿ. ಚಿಕ್ಕೋಲೆ ಗ್ರಾಮದಲ್ಲಿ ಮತ ಚಲಾಯಿಸಿ ಹೊರಗೆ ಬಂದ ಬಳಿಕ ಜಯಣ್ಣಗೆ ಹೃದಯಾಘಾತವಾಗಿದ್ದು ಮತಗಟ್ಟೆ ಆವರಣದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರ ವ್ಯಾಪ್ತಿಯ ಯರಝರ್ವಿಯಲ್ಲಿ ಮತಚಲಾಯಿಸಲು ಹೋಗಿದ್ದ ವೇಳೆಯೇ ವೃದ್ದೆ ಮೃತಪಟ್ಟಿದ್ದಾರೆ. ಯರಝರ್ವಿ ಗ್ರಾಮದ  70 ವರ್ಷದ ಪಾರವ್ವ ಸಿದ್ನಾಳ ಮತದಾನಕ್ಕೂ ಮುನ್ನ ಮತಗಟ್ಟೆ [&#8230;]</p>
<p>The post <a href="https://www.justkannada.in/assembly-election-person-died-after-voting/">ಮತದಾನ ಮಾಡಿ ಹೊರಬಂದ ಬಳಿಕ ವ್ಯಕ್ತಿ ಸಾವು:  ಮತ ಚಲಾಯಿಸಲು ಬಂದಿದ್ದ ವೇಳೆಯೇ ಮೃತಪಟ್ಟ ವೃದ್ಧೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ/ಬೆಳಗಾವಿ,ಮೇ,10,2023(<a href="http://www.justkannada.in">www.justkannada.in</a>): </strong> ಮತದಾನ ಮಾಡಿ ಹೊರ ಬಂದ‌ ಬಳಿಕ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಚಿಕ್ಕೋಲೆ ಗ್ರಾಮದ ಜಯಣ್ಣ(49) ಮೃತಪಟ್ಟ ವ್ಯಕ್ತಿ. ಚಿಕ್ಕೋಲೆ ಗ್ರಾಮದಲ್ಲಿ ಮತ ಚಲಾಯಿಸಿ ಹೊರಗೆ ಬಂದ ಬಳಿಕ ಜಯಣ್ಣಗೆ ಹೃದಯಾಘಾತವಾಗಿದ್ದು ಮತಗಟ್ಟೆ ಆವರಣದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-107117" src="https://www.justkannada.in/wp-content/uploads/2023/05/death1.jpg" alt="" width="500" height="214" srcset="https://www.justkannada.in/wp-content/uploads/2023/05/death1.jpg 500w, https://www.justkannada.in/wp-content/uploads/2023/05/death1-300x128.jpg 300w" sizes="auto, (max-width: 500px) 100vw, 500px" /></p>
<p>ಇನ್ನೊಂದೆಡೆ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರ ವ್ಯಾಪ್ತಿಯ ಯರಝರ್ವಿಯಲ್ಲಿ ಮತಚಲಾಯಿಸಲು ಹೋಗಿದ್ದ ವೇಳೆಯೇ ವೃದ್ದೆ ಮೃತಪಟ್ಟಿದ್ದಾರೆ. ಯರಝರ್ವಿ ಗ್ರಾಮದ  70 ವರ್ಷದ ಪಾರವ್ವ ಸಿದ್ನಾಳ ಮತದಾನಕ್ಕೂ ಮುನ್ನ ಮತಗಟ್ಟೆ ಆವರಣದಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದು ನಿಧನರಾಗಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.</p>
<p>Key words:  Assembly-election- person- died –after-voting.</p>
<p>The post <a href="https://www.justkannada.in/assembly-election-person-died-after-voting/">ಮತದಾನ ಮಾಡಿ ಹೊರಬಂದ ಬಳಿಕ ವ್ಯಕ್ತಿ ಸಾವು:  ಮತ ಚಲಾಯಿಸಲು ಬಂದಿದ್ದ ವೇಳೆಯೇ ಮೃತಪಟ್ಟ ವೃದ್ಧೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಎಂಟಿಸಿ ಬಸ್ ನಲ್ಲಿ ಕುಳಿತಲ್ಲೇ ಸಾವಿಗೀಡಾದ ವ್ಯಕ್ತಿ.</title>
		<link>https://www.justkannada.in/person-died-sitting-bmtc-bus/</link>
		
		<dc:creator><![CDATA[JK Desk]]></dc:creator>
		<pubDate>Wed, 08 Mar 2023 07:05:29 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[BMTC]]></category>
		<category><![CDATA[bus]]></category>
		<category><![CDATA[died]]></category>
		<category><![CDATA[person]]></category>
		<category><![CDATA[sitting]]></category>
		<guid isPermaLink="false">https://www.justkannada.in/?p=104579</guid>

					<description><![CDATA[<p>ಬೆಂಗಳೂರು,ಮಾರ್ಚ್,8,2023(www.justkannada.in): ಬಿಎಂಟಿಸಿ ಬಸ್ ನಲ್ಲಿ  ಪ್ರಯಾಣಿಸುವಾಗ ಕುಳಿತಲ್ಲೇ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆಪಿ ಅಬ್ದುಲ್ ಖಾದಿರ್(61) ಮೃತಪಟ್ಟ ವ್ಯಕ್ತಿ. ಬಿಎಂಟಿಸಿ ಬಸ್ ನಲ್ಲಿ ಯಶವಂತಪುರದಿಂದ ಮೆಜೆಸ್ಟಿಕ್ ಗೆ ಬರುತ್ತಿದ್ದ ವೇಳೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅಬ್ದುಲ್ ಖಾದಿರ್ ಗೆ ಹೃದಯಾಘಾತವಾಗಿದೆ. ಮಂತ್ರಿ ಮಾಲ್ ಬಳಿ ಬರುತ್ತಿದ್ದಂತೆ ಅಬ್ದುಲ್ ಖಾದಿರ್ ಗೆ ಹಾರ್ಟ್ ಅಟ್ಯಾಕ್ ಆಗಿದ್ದು ಬಸ್ ನಲ್ಲಿ ಕುಳಿತಲ್ಲೇ ಪ್ರಾಣ ಚೆಲ್ಲಿದ್ದಾರೆ. Key words:  person -died -sitting &#8211; BMTC -bus.</p>
<p>The post <a href="https://www.justkannada.in/person-died-sitting-bmtc-bus/">ಬಿಎಂಟಿಸಿ ಬಸ್ ನಲ್ಲಿ ಕುಳಿತಲ್ಲೇ ಸಾವಿಗೀಡಾದ ವ್ಯಕ್ತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,8,2023(<a href="http://www.justkannada.in">www.justkannada.in</a>):</strong> ಬಿಎಂಟಿಸಿ ಬಸ್ ನಲ್ಲಿ  ಪ್ರಯಾಣಿಸುವಾಗ ಕುಳಿತಲ್ಲೇ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಕೆಪಿ ಅಬ್ದುಲ್ ಖಾದಿರ್(61) ಮೃತಪಟ್ಟ ವ್ಯಕ್ತಿ. ಬಿಎಂಟಿಸಿ ಬಸ್ ನಲ್ಲಿ ಯಶವಂತಪುರದಿಂದ ಮೆಜೆಸ್ಟಿಕ್ ಗೆ ಬರುತ್ತಿದ್ದ ವೇಳೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅಬ್ದುಲ್ ಖಾದಿರ್ ಗೆ ಹೃದಯಾಘಾತವಾಗಿದೆ. ಮಂತ್ರಿ ಮಾಲ್ ಬಳಿ ಬರುತ್ತಿದ್ದಂತೆ ಅಬ್ದುಲ್ ಖಾದಿರ್ ಗೆ ಹಾರ್ಟ್ ಅಟ್ಯಾಕ್ ಆಗಿದ್ದು ಬಸ್ ನಲ್ಲಿ ಕುಳಿತಲ್ಲೇ ಪ್ರಾಣ ಚೆಲ್ಲಿದ್ದಾರೆ.<img loading="lazy" decoding="async" class="aligncenter size-medium wp-image-104580" src="https://www.justkannada.in/wp-content/uploads/2023/03/death-300x73.jpg" alt="" width="300" height="73" srcset="https://www.justkannada.in/wp-content/uploads/2023/03/death-300x73.jpg 300w, https://www.justkannada.in/wp-content/uploads/2023/03/death.jpg 500w" sizes="auto, (max-width: 300px) 100vw, 300px" /></p>
<p>Key words:  person -died -sitting &#8211; BMTC -bus.</p>
<p>The post <a href="https://www.justkannada.in/person-died-sitting-bmtc-bus/">ಬಿಎಂಟಿಸಿ ಬಸ್ ನಲ್ಲಿ ಕುಳಿತಲ್ಲೇ ಸಾವಿಗೀಡಾದ ವ್ಯಕ್ತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬದುಕಿದ್ದ ವ್ಯಕ್ತಿಗೆ ಡೆತ್ ಸರ್ಟಿಫಿಕೇಟ್ ನೀಡಿದ ಗ್ರಾಮಲೆಕ್ಕಿಗ: ಪ್ರಕರಣ ದಾಖಲು.</title>
		<link>https://www.justkannada.in/va-death-certificate-living-person-case-filed/</link>
		
		<dc:creator><![CDATA[JK Desk]]></dc:creator>
		<pubDate>Sat, 25 Feb 2023 09:38:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Tenders]]></category>
		<category><![CDATA[case]]></category>
		<category><![CDATA[filed]]></category>
		<category><![CDATA[living]]></category>
		<category><![CDATA[person]]></category>
		<category><![CDATA[VA- death certificate]]></category>
		<guid isPermaLink="false">https://www.justkannada.in/?p=104123</guid>

					<description><![CDATA[<p>ಮೈಸೂರು,ಫೆಬ್ರವರಿ,25,2023(www.justkannada.in): ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಬದುಕಿದ್ದರೂ ಗ್ರಾಮ ಲೆಕ್ಕಿಗನೊಬ್ಬ  ಡೆತ್ ಸರ್ಟಿಫಿಕೇಟ್ ನೀಡಿ ಅಕ್ರಮಕ್ಕೆ ಸಾಥ್ ನೀಡಿರುವ ಪ್ರಕರಣ ತಲಕಾಡಿನಲ್ಲಿ ಬೆಳಕಿಗೆ ಬಂದಿದೆ. ತಲಕಾಡು ಗ್ರಾಮ ಲೆಕ್ಕಿಗ ಪ್ರಶಾಂತ್ ಎಂಬುವವರೇ ಈ  ಎಡವಟ್ಟು ಮಾಡಿರುವುದು. ಆಸ್ಪತ್ರೆಯಲ್ಲಿ ಮರಣ ಹೊಂದುವ ಮುನ್ನಾ ದಿನಕ್ಕೆ ಡೆತ್ ಸರ್ಟಿಫಿಕೇಟ್ ನೀಡಿರುವ ವಿ.ಎ.ಪ್ರಶಾಂತ್ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮೃತನ ವ್ಯಕ್ತಿ ಪುತ್ರ ನರೇಂದ್ರ ಎಂಬುವರು ಜಿಲ್ಲಾಧಿಕಾರಿಗಳ ಕಚೇರಿಗೆ ದೂರು ನೀಡಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. [&#8230;]</p>
<p>The post <a href="https://www.justkannada.in/va-death-certificate-living-person-case-filed/">ಬದುಕಿದ್ದ ವ್ಯಕ್ತಿಗೆ ಡೆತ್ ಸರ್ಟಿಫಿಕೇಟ್ ನೀಡಿದ ಗ್ರಾಮಲೆಕ್ಕಿಗ: ಪ್ರಕರಣ ದಾಖಲು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,25,2023(<a href="http://www.justkannada.in">www.justkannada.in</a>):</strong> ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಬದುಕಿದ್ದರೂ ಗ್ರಾಮ ಲೆಕ್ಕಿಗನೊಬ್ಬ  ಡೆತ್ ಸರ್ಟಿಫಿಕೇಟ್ ನೀಡಿ ಅಕ್ರಮಕ್ಕೆ ಸಾಥ್ ನೀಡಿರುವ ಪ್ರಕರಣ ತಲಕಾಡಿನಲ್ಲಿ ಬೆಳಕಿಗೆ ಬಂದಿದೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ತಲಕಾಡು ಗ್ರಾಮ ಲೆಕ್ಕಿಗ ಪ್ರಶಾಂತ್ ಎಂಬುವವರೇ ಈ  ಎಡವಟ್ಟು ಮಾಡಿರುವುದು. ಆಸ್ಪತ್ರೆಯಲ್ಲಿ ಮರಣ ಹೊಂದುವ ಮುನ್ನಾ ದಿನಕ್ಕೆ ಡೆತ್ ಸರ್ಟಿಫಿಕೇಟ್ ನೀಡಿರುವ ವಿ.ಎ.ಪ್ರಶಾಂತ್ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮೃತನ ವ್ಯಕ್ತಿ ಪುತ್ರ ನರೇಂದ್ರ ಎಂಬುವರು ಜಿಲ್ಲಾಧಿಕಾರಿಗಳ ಕಚೇರಿಗೆ ದೂರು ನೀಡಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.<img loading="lazy" decoding="async" class="aligncenter size-medium wp-image-104124" src="https://www.justkannada.in/wp-content/uploads/2023/02/gram-214x300.jpg" alt="" width="214" height="300" srcset="https://www.justkannada.in/wp-content/uploads/2023/02/gram-214x300.jpg 214w, https://www.justkannada.in/wp-content/uploads/2023/02/gram.jpg 500w" sizes="auto, (max-width: 214px) 100vw, 214px" /></p>
<p>ತಲಕಾಡಿನ ಟಿ.ರಂಗೇಗೌಡ ಎಂಬುವರು 7-12-2018 ರಂದು ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ರಂಗೇಗೌಡ  ಻ವರು 8-12-2023 ರಂದು ಮೃತಪಟ್ಟಿದ್ದಾರೆ. ನರೇಂದ್ರ ರವರು ತಮ್ಮ ತಂದೆ ವಿಧಿವಶರಾದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆಯಲ್ಲಿ ಡೆತ್ ಸರ್ಟಿಫಿಕೇಟ್ ಪಡೆದಿದ್ದಾರೆ. ಪಾಲಿಕೆಯಲ್ಲಿ ನೀಡಿದ ಸರ್ಟಿಫಿಕೇಟ್ ನಲ್ಲಿ 8-12-2018 ದಿನಾಂಕ ನಮೂದಾಗಿದೆ. ಆದರೆ ಗ್ರಾಮ ಲೆಕ್ಕಿಗ ಪ್ರಶಾಂತ್ ರವರು ತಲಕಾಡು ನಾಡಕಚೇರಿಯಲ್ಲಿ 7-12-2018 ರಂದೇ ಮೃತಪಟ್ಟಿರುವುದಾಗಿ ಡೆತ್ ಸರ್ಟಿಫಿಕೇಟ್ ನೀಡಿ ಎಡವಟ್ಟಿಗೆ ಕಾರಣರಾಗಿದ್ದಾರೆ.</p>
<p>Key words: VA- death certificate &#8211; living –person- Case -filed.</p>
<p>The post <a href="https://www.justkannada.in/va-death-certificate-living-person-case-filed/">ಬದುಕಿದ್ದ ವ್ಯಕ್ತಿಗೆ ಡೆತ್ ಸರ್ಟಿಫಿಕೇಟ್ ನೀಡಿದ ಗ್ರಾಮಲೆಕ್ಕಿಗ: ಪ್ರಕರಣ ದಾಖಲು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಾರನ್ ಮಾಡಿದ್ದಕ್ಕೆ ಕಾರು ಅಡ್ಡಗಟ್ಟಿ ವ್ಯಕ್ತಿಗೆ ಬೈಕ್ ಸವಾರರಿಂದ ಚಾಕು ಇರಿತ.</title>
		<link>https://www.justkannada.in/tumkur-car-stopped-person-stabbed-biker/</link>
		
		<dc:creator><![CDATA[JK Desk]]></dc:creator>
		<pubDate>Mon, 28 Nov 2022 07:43:07 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[biker.]]></category>
		<category><![CDATA[person]]></category>
		<category><![CDATA[stabbed]]></category>
		<category><![CDATA[tumkur-car- stopped]]></category>
		<guid isPermaLink="false">https://www.justkannada.in/?p=100310</guid>

					<description><![CDATA[<p>ತುಮಕೂರು,ನವೆಂಬರ್,28,2022(www.justkannada.in):  ಕ್ಷುಲ್ಲಕ ಕಾರಣಕ್ಕೆ ಕಾರು ಅಡ್ಡಗಟ್ಟಿ ವ್ಯಕ್ತಿಗೆ ಬೈಕ್ ಸವಾರರಿಬ್ಬರು ಚಾಕುವಿನಿಂದ ಇರಿದಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಬೈರೇನಹಳ್ಳಿಯಲ್ಲಿ ನಡೆದಿದೆ. ನೆನ್ನೆ ಸಂಜೆ ಈ ಘಟನೆ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ಹೇಮಂತ್ ಎಂಬುವವರೇ  ಚಾಕು ಇರಿತಕ್ಕೊಳಗಾಗಿರುವವರು. ಬೆಂಗಳೂರು ಮೂಲದ ಯುವಕ ಹೇಮಂತ್ ಕಾರಿನಲ್ಲಿ ತೆರಳುಯತ್ತಿದ್ದ ವೇಳೆ ಹಾರನ್ ಮಾಡಿದ್ದಾರೆ. ಹಾರನ್ ಮಾಡಿದ್ದಕ್ಕೆ ಸಿಟ್ಟಿಗೆದ್ದ ಬೈಕ್ ಸವಾರರಿಬ್ಬರು  ಏಕಾಏಕಿ ಕಾರು ಅಡ್ಡಗಟ್ಟಿ ಹೇಮಂತ್ ಗೆ 4 ರಿಂದ 5 ಬಾರಿ ಚಾಕುವಿನಿಂದ ಇರಿದಿದ್ದು ಯುವಕ ಹೇಮಂತ್ [&#8230;]</p>
<p>The post <a href="https://www.justkannada.in/tumkur-car-stopped-person-stabbed-biker/">ಹಾರನ್ ಮಾಡಿದ್ದಕ್ಕೆ ಕಾರು ಅಡ್ಡಗಟ್ಟಿ ವ್ಯಕ್ತಿಗೆ ಬೈಕ್ ಸವಾರರಿಂದ ಚಾಕು ಇರಿತ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ನವೆಂಬರ್,28,2022(<a href="http://www.justkannada.in">www.justkannada.in</a>):</strong>  ಕ್ಷುಲ್ಲಕ ಕಾರಣಕ್ಕೆ ಕಾರು ಅಡ್ಡಗಟ್ಟಿ ವ್ಯಕ್ತಿಗೆ ಬೈಕ್ ಸವಾರರಿಬ್ಬರು ಚಾಕುವಿನಿಂದ ಇರಿದಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಬೈರೇನಹಳ್ಳಿಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನೆನ್ನೆ ಸಂಜೆ ಈ ಘಟನೆ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ಹೇಮಂತ್ ಎಂಬುವವರೇ  ಚಾಕು ಇರಿತಕ್ಕೊಳಗಾಗಿರುವವರು. ಬೆಂಗಳೂರು ಮೂಲದ ಯುವಕ ಹೇಮಂತ್ ಕಾರಿನಲ್ಲಿ ತೆರಳುಯತ್ತಿದ್ದ ವೇಳೆ ಹಾರನ್ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-95071" src="https://www.justkannada.in/wp-content/uploads/2022/08/a-chaku.jpg" alt="" width="500" height="285" srcset="https://www.justkannada.in/wp-content/uploads/2022/08/a-chaku.jpg 500w, https://www.justkannada.in/wp-content/uploads/2022/08/a-chaku-300x171.jpg 300w" sizes="auto, (max-width: 500px) 100vw, 500px" /></p>
<p>ಹಾರನ್ ಮಾಡಿದ್ದಕ್ಕೆ ಸಿಟ್ಟಿಗೆದ್ದ ಬೈಕ್ ಸವಾರರಿಬ್ಬರು  ಏಕಾಏಕಿ ಕಾರು ಅಡ್ಡಗಟ್ಟಿ ಹೇಮಂತ್ ಗೆ 4 ರಿಂದ 5 ಬಾರಿ ಚಾಕುವಿನಿಂದ ಇರಿದಿದ್ದು ಯುವಕ ಹೇಮಂತ್ ಸ್ಥಿತಿ ಗಂಭೀರವಾಗಿದೆ. ಹೇಮಂತ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಕೊರಟಗೆರೆ ಠಾಣಾ ಪೊಲೀಸರು ಬಲೆ ಬೀಸಿದ್ದಾರೆ.</p>
<p>Key words: tumkur-car- stopped &#8211; person -stabbed &#8211; biker.</p>
<p>The post <a href="https://www.justkannada.in/tumkur-car-stopped-person-stabbed-biker/">ಹಾರನ್ ಮಾಡಿದ್ದಕ್ಕೆ ಕಾರು ಅಡ್ಡಗಟ್ಟಿ ವ್ಯಕ್ತಿಗೆ ಬೈಕ್ ಸವಾರರಿಂದ ಚಾಕು ಇರಿತ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿದ್ಯುತ್ ತಂತಿ ಮೇಲಿದ್ದ ವಸ್ತು ತೆಗೆಯಲು ಹೋದಾಗ ಶಾಕ್ ಹೊಡೆದು ವ್ಯಕ್ತಿ ಸಾವು.</title>
		<link>https://www.justkannada.in/electric-wire-shock-person-death-hassan/</link>
		
		<dc:creator><![CDATA[JK Desk]]></dc:creator>
		<pubDate>Wed, 02 Nov 2022 06:35:11 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[death]]></category>
		<category><![CDATA[electric wire]]></category>
		<category><![CDATA[Hassan]]></category>
		<category><![CDATA[person]]></category>
		<category><![CDATA[shock]]></category>
		<guid isPermaLink="false">https://www.justkannada.in/?p=99030</guid>

					<description><![CDATA[<p>ಹಾಸನ,ನವೆಂಬರ್,2,2022(www.justkannada.in): ವಿದ್ಯುತ್ ತಂತಿ ಮೇಲಿದ್ದ ವಸ್ತು ತೆಗೆಯಲು ಹೋದಾಗ ಶಾಕ್ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಉದಯಗಿರಿ  ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮಲ್ಲಪ್ಪ ಮೃತಪಟ್ಟ ವ್ಯಕ್ತಿ. ಮನೆ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿ ಮೇಲೆ ಬಿದ್ದು ವಸ್ತು ತೆಗೆಯಲು ಮಲ್ಲಪ್ಪ ಮುಂದಾಗಿದ್ದಾರೆ.  ನೆಲ ಒರೆಸುವ ಮಾಪ್ ಬಳಸಿ ತಂತಿ ಮೇಲಿದ್ದ ವಸ್ತು ತೆಗೆಯಲು  ಮುಂದಾಗಿದ್ದು ಈ ವೇಳೆ ವಿದ್ಯುತ್ ಶಾಕ್  ಹೊಡೆದು ಮಲ್ಲಪ್ಪ ಸಾವನ್ನಪ್ಪಿದ್ದಾರೆ. ಈ ದೃಶ್ಯ ಸಿಸಿ ಟಿವಿಯಲ್ಲಿ ರೆಕಾರ್ಡ್ [&#8230;]</p>
<p>The post <a href="https://www.justkannada.in/electric-wire-shock-person-death-hassan/">ವಿದ್ಯುತ್ ತಂತಿ ಮೇಲಿದ್ದ ವಸ್ತು ತೆಗೆಯಲು ಹೋದಾಗ ಶಾಕ್ ಹೊಡೆದು ವ್ಯಕ್ತಿ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ನವೆಂಬರ್,2,2022(<a href="http://www.justkannada.in">www.justkannada.in</a>):</strong> ವಿದ್ಯುತ್ ತಂತಿ ಮೇಲಿದ್ದ ವಸ್ತು ತೆಗೆಯಲು ಹೋದಾಗ ಶಾಕ್ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.<a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></a></p>
<p>ಹಾಸನದ ಉದಯಗಿರಿ  ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮಲ್ಲಪ್ಪ ಮೃತಪಟ್ಟ ವ್ಯಕ್ತಿ. ಮನೆ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿ ಮೇಲೆ ಬಿದ್ದು ವಸ್ತು ತೆಗೆಯಲು ಮಲ್ಲಪ್ಪ ಮುಂದಾಗಿದ್ದಾರೆ.  ನೆಲ ಒರೆಸುವ ಮಾಪ್ ಬಳಸಿ ತಂತಿ ಮೇಲಿದ್ದ ವಸ್ತು ತೆಗೆಯಲು  ಮುಂದಾಗಿದ್ದು ಈ ವೇಳೆ ವಿದ್ಯುತ್ ಶಾಕ್  ಹೊಡೆದು ಮಲ್ಲಪ್ಪ ಸಾವನ್ನಪ್ಪಿದ್ದಾರೆ.<a href="https://www.justkannada.in/wp-content/uploads/2022/11/death.jpg"><img loading="lazy" decoding="async" class="aligncenter size-medium wp-image-99031" src="https://www.justkannada.in/wp-content/uploads/2022/11/death-300x294.jpg" alt="" width="300" height="294" srcset="https://www.justkannada.in/wp-content/uploads/2022/11/death-300x294.jpg 300w, https://www.justkannada.in/wp-content/uploads/2022/11/death.jpg 500w" sizes="auto, (max-width: 300px) 100vw, 300px" /></a></p>
<p>ಈ ದೃಶ್ಯ ಸಿಸಿ ಟಿವಿಯಲ್ಲಿ ರೆಕಾರ್ಡ್ ಆಗಿದೆ.  ಈ ಕುರಿತು  ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: electric wire- shock- person –death- Hassan</p>
<p>The post <a href="https://www.justkannada.in/electric-wire-shock-person-death-hassan/">ವಿದ್ಯುತ್ ತಂತಿ ಮೇಲಿದ್ದ ವಸ್ತು ತೆಗೆಯಲು ಹೋದಾಗ ಶಾಕ್ ಹೊಡೆದು ವ್ಯಕ್ತಿ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಳಗ್ಗೆ ಜಾಗಿಂಗ್ ಗೆ ಹೋಗಿದ್ಧ ವ್ಯಕ್ತಿ ಕುಸಿದು ಬಿದ್ದು ಸಾವು.</title>
		<link>https://www.justkannada.in/person-jogging-morning-died/</link>
		
		<dc:creator><![CDATA[JK Desk]]></dc:creator>
		<pubDate>Tue, 25 Oct 2022 06:23:50 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[died]]></category>
		<category><![CDATA[jogging]]></category>
		<category><![CDATA[morning]]></category>
		<category><![CDATA[person]]></category>
		<guid isPermaLink="false">https://www.justkannada.in/?p=98656</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,25,2022(www.justkannada.in):  ಬೆಳಗ್ಗೆ ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಿಇಎಲ್ ಮೈದಾನದಲ್ಲಿ ಜಾಗಿಂಗ್ ಮಾಡುವಾಗ ಕುಸಿದು ಬಿದ್ದು 35 ವರ್ಷದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವ್ಯಕ್ತಿ ನೆಲಕ್ಕೆ ಬೀಳುತ್ತಿದ್ದಂತೆ ಸ್ಥಳೀಯರು ವ್ಯಕ್ತಿಯನ್ನು ಬಿಇಎಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಮಾರ್ಗಮಧ್ಯೆಯೇ  ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ [&#8230;]</p>
<p>The post <a href="https://www.justkannada.in/person-jogging-morning-died/">ಬೆಳಗ್ಗೆ ಜಾಗಿಂಗ್ ಗೆ ಹೋಗಿದ್ಧ ವ್ಯಕ್ತಿ ಕುಸಿದು ಬಿದ್ದು ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,25,2022(<a href="http://www.justkannada.in">www.justkannada.in</a>):  </strong>ಬೆಳಗ್ಗೆ ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಿಇಎಲ್ ಮೈದಾನದಲ್ಲಿ ಜಾಗಿಂಗ್ ಮಾಡುವಾಗ ಕುಸಿದು ಬಿದ್ದು 35 ವರ್ಷದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.<img loading="lazy" decoding="async" class="aligncenter size-full wp-image-97660" src="https://www.justkannada.in/wp-content/uploads/2022/10/death.jpg" alt="" width="500" height="281" srcset="https://www.justkannada.in/wp-content/uploads/2022/10/death.jpg 500w, https://www.justkannada.in/wp-content/uploads/2022/10/death-300x169.jpg 300w" sizes="auto, (max-width: 500px) 100vw, 500px" /></p>
<p>ವ್ಯಕ್ತಿ ನೆಲಕ್ಕೆ ಬೀಳುತ್ತಿದ್ದಂತೆ ಸ್ಥಳೀಯರು ವ್ಯಕ್ತಿಯನ್ನು ಬಿಇಎಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಮಾರ್ಗಮಧ್ಯೆಯೇ  ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ  ನಡೆಸಿದ್ದಾರೆ.</p>
<p>Key words:  person &#8211; jogging &#8211; morning &#8211; died.</p>
<p>The post <a href="https://www.justkannada.in/person-jogging-morning-died/">ಬೆಳಗ್ಗೆ ಜಾಗಿಂಗ್ ಗೆ ಹೋಗಿದ್ಧ ವ್ಯಕ್ತಿ ಕುಸಿದು ಬಿದ್ದು ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಕೊರೋನಾ ಎಫೆಕ್ಟ್ ವ್ಯಾಪಾರದಲ್ಲಿ ಲಾಸ್: ವ್ಯಕ್ತಿ ಆತ್ಮಹತ್ಯೆಗೆ ಶರಣು.</title>
		<link>https://www.justkannada.in/corona-effect-loss-business-person-suicide-mysore/</link>
		
		<dc:creator><![CDATA[JK Desk]]></dc:creator>
		<pubDate>Wed, 15 Dec 2021 10:02:16 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[business]]></category>
		<category><![CDATA[Corona]]></category>
		<category><![CDATA[Effect]]></category>
		<category><![CDATA[loss]]></category>
		<category><![CDATA[Mysore.]]></category>
		<category><![CDATA[person]]></category>
		<category><![CDATA[suicide.]]></category>
		<guid isPermaLink="false">https://www.justkannada.in/?p=82371</guid>

					<description><![CDATA[<p>ಮೈಸೂರು,ಡಿಸೆಂಬರ್,15,2021(www.justkannada.in):  ಕೊರೊನಾ ಎಫೆಕ್ಟ್ ನಿಂದಾಗಿ ವ್ಯಾಪಾರದಲ್ಲಿ ಲಾಸ್ ಆದ ಹಿನ್ನೆಲೆ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಎನ್.ಆರ್.ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ. ಹುಣಸೂರು ಮೂಲದ ರಿಚರ್ಡ್ಸನ್(30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೈಸೂರಿನ ನಾಯ್ಡು ನಗರದಲ್ಲಿ ಸಹೋದರಿಯ ಮನೆಯಲ್ಲಿ ರಿಚರ್ಡ್ಸನ್ ತಂಗಿದ್ದನು. ಬೆಂಗಳೂರಿನಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ. ವ್ಯಾಪಾರಕ್ಕಾಗಿ ಬ್ಯಾಂಕ್ ಹಾಗೂ ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದರು. ಕಳೆದ ಒಂದೂವರೆ ವರ್ಷದಿಂದ ಕೋವಿಡ್ ನಿಂದಾಗಿ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದ ರಿಚರ್ಡ್ಸನ್ ವ್ಯಾಪಾರದಲ್ಲಿ [&#8230;]</p>
<p>The post <a href="https://www.justkannada.in/corona-effect-loss-business-person-suicide-mysore/"> ಕೊರೋನಾ ಎಫೆಕ್ಟ್ ವ್ಯಾಪಾರದಲ್ಲಿ ಲಾಸ್: ವ್ಯಕ್ತಿ ಆತ್ಮಹತ್ಯೆಗೆ ಶರಣು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,15,2021(<a href="https://www.justkannada.in">www.justkannada.in</a>):</strong>  ಕೊರೊನಾ ಎಫೆಕ್ಟ್ ನಿಂದಾಗಿ ವ್ಯಾಪಾರದಲ್ಲಿ ಲಾಸ್ ಆದ ಹಿನ್ನೆಲೆ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರಿನ ಎನ್.ಆರ್.ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ. ಹುಣಸೂರು ಮೂಲದ ರಿಚರ್ಡ್ಸನ್(30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೈಸೂರಿನ ನಾಯ್ಡು ನಗರದಲ್ಲಿ ಸಹೋದರಿಯ ಮನೆಯಲ್ಲಿ ರಿಚರ್ಡ್ಸನ್ ತಂಗಿದ್ದನು. ಬೆಂಗಳೂರಿನಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ.<img loading="lazy" decoding="async" class="aligncenter size-full wp-image-75884" src="https://www.justkannada.in/wp-content/uploads/2021/09/succide.jpg" alt="" width="696" height="391" /></p>
<p>ವ್ಯಾಪಾರಕ್ಕಾಗಿ ಬ್ಯಾಂಕ್ ಹಾಗೂ ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದರು. ಕಳೆದ ಒಂದೂವರೆ ವರ್ಷದಿಂದ ಕೋವಿಡ್ ನಿಂದಾಗಿ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದ ರಿಚರ್ಡ್ಸನ್ ವ್ಯಾಪಾರದಲ್ಲಿ ನಷ್ಟವಾಗಿ ಖಿನ್ನತೆಗೆ ಒಳಗಾಗಿದ್ದ. ಈ ಮಧ್ಯೆ ಎನ್.ಆರ್.ಮೊಹಲ್ಲಾದ ರೇಡಿಯೋ ಪಾರ್ಕ್ ನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು ಈ ಕುರಿತು ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Corona- Effect- Loss –Business-person – suicide-mysore</p>
<p>The post <a href="https://www.justkannada.in/corona-effect-loss-business-person-suicide-mysore/"> ಕೊರೋನಾ ಎಫೆಕ್ಟ್ ವ್ಯಾಪಾರದಲ್ಲಿ ಲಾಸ್: ವ್ಯಕ್ತಿ ಆತ್ಮಹತ್ಯೆಗೆ ಶರಣು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
