<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>pleasure - BJP – honor- Gandhiji Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/pleasure-bjp-honor-gandhiji/feed/" rel="self" type="application/rss+xml" />
	<link>https://www.justkannada.in/tag/pleasure-bjp-honor-gandhiji/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 03 Dec 2020 11:11:53 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>pleasure - BJP – honor- Gandhiji Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/pleasure-bjp-honor-gandhiji/</link>
	<width>32</width>
	<height>32</height>
</image> 
	<item>
		<title>ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆ ಕೊಟ್ಟಿದ್ದು ಸಂತೋಷದಾಯಕ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ&#8230;</title>
		<link>https://www.justkannada.in/pleasure-bjp-honor-gandhiji-grama-swaraj-former-cm-hd-kumaraswamy/</link>
		
		<dc:creator><![CDATA[JK Desk]]></dc:creator>
		<pubDate>Thu, 03 Dec 2020 11:11:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former CM]]></category>
		<category><![CDATA[grama swaraj]]></category>
		<category><![CDATA[HD Kumaraswamy]]></category>
		<category><![CDATA[pleasure - BJP – honor- Gandhiji]]></category>
		<guid isPermaLink="false">https://www.justkannada.in/?p=47386</guid>

					<description><![CDATA[<p>ಬೆಂಗಳೂರು,ಡಿಸೆಂಬರ್, 3,2020(www.justkannada.in): ಗ್ರಾಮ ಪಂಚಾಯ್ತಿ ಚುನಾವಣೆಗಾಗಿ ಬಿಜೆಪಿ &#8216;ಗ್ರಾಮ ಸ್ವರಾಜ್ಯ&#8217; ಸಮಾವೇಶಗಳನ್ನು ನಡೆಸುತ್ತಿದೆ. ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆ ಕೊಟ್ಟಿದ್ದು ಸಂತೋಷದಾಯಕ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಗ್ರಾಮ ಪಂಚಾಯ್ತಿ ಚುನಾವಣೆಗಾಗಿ ಬಿಜೆಪಿ &#8216;ಗ್ರಾಮ ಸ್ವರಾಜ್ಯ&#8217; ಸಮಾವೇಶಗಳನ್ನು ನಡೆಸುತ್ತಿದೆ. ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆ ಕೊಟ್ಟಿದ್ದು ಸಂತೋಷದಾಯಕ. ಸಂಘಟನೆ ಉದ್ದೇಶದ ಈ ಸಮಾವೇಶಗಳು ಗ್ರಾಮಗಳನ್ನು ವಿಶ್ವಾಸಕ್ಕೆ ಪಡೆಯುಲು, ಸಮಸ್ಯೆಗಳನ್ನು ಪರಿಹರಿಸಲು ಬಳಕೆಯಾಗಲಿ. ಈ ಮೂಲಕ ಗ್ರಾಮ [&#8230;]</p>
<p>The post <a href="https://www.justkannada.in/pleasure-bjp-honor-gandhiji-grama-swaraj-former-cm-hd-kumaraswamy/">ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆ ಕೊಟ್ಟಿದ್ದು ಸಂತೋಷದಾಯಕ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್, 3,2020(<a href="https://www.justkannada.in">www.justkannada.in</a>):</strong> ಗ್ರಾಮ ಪಂಚಾಯ್ತಿ ಚುನಾವಣೆಗಾಗಿ ಬಿಜೆಪಿ &#8216;ಗ್ರಾಮ ಸ್ವರಾಜ್ಯ&#8217; ಸಮಾವೇಶಗಳನ್ನು ನಡೆಸುತ್ತಿದೆ. ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆ ಕೊಟ್ಟಿದ್ದು ಸಂತೋಷದಾಯಕ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.<img decoding="async" class="aligncenter size-full wp-image-46949" src="https://www.justkannada.in/wp-content/uploads/2020/11/jkn.jpg" alt="logo-justkannada-mysore" width="170" height="170" /></p>
<p>ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಗ್ರಾಮ ಪಂಚಾಯ್ತಿ ಚುನಾವಣೆಗಾಗಿ ಬಿಜೆಪಿ &#8216;ಗ್ರಾಮ ಸ್ವರಾಜ್ಯ&#8217; ಸಮಾವೇಶಗಳನ್ನು ನಡೆಸುತ್ತಿದೆ. ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆ ಕೊಟ್ಟಿದ್ದು ಸಂತೋಷದಾಯಕ. ಸಂಘಟನೆ ಉದ್ದೇಶದ ಈ ಸಮಾವೇಶಗಳು ಗ್ರಾಮಗಳನ್ನು ವಿಶ್ವಾಸಕ್ಕೆ ಪಡೆಯುಲು, ಸಮಸ್ಯೆಗಳನ್ನು ಪರಿಹರಿಸಲು ಬಳಕೆಯಾಗಲಿ. ಈ ಮೂಲಕ ಗ್ರಾಮ ಸ್ವರಾಜ್ಯದ ನಿಜ ಉದ್ದೇಶ ಸಾಕಾರವಾಗಲಿ ಎಂದು ಹೇಳಿದ್ದಾರೆ.</p>
<p>ಬಿಜೆಪಿಯ ಗ್ರಾಮ ಸ್ವರಾಜ್ಯ ಎಂಬುದು ಸಂಘಟನೆ ಉದ್ದೇಶದ ಸಮಾವೇಶವಾದರೂ, ಅವುಗಳನ್ನು ಹಳ್ಳಿಗಳ ಹಂತಕ್ಕೆ ಕೊಂಡೊಯ್ಯಬೇಕು ಎಂದು ನಾನು ಒತ್ತಾಯಿಸುತ್ತೇನೆ. ಆ ಮೂಲಕವಾದರೂ ನಮ್ಮ ಹಳ್ಳಿಗಳ ಜ್ವಲಂತ ಸಮಸ್ಯೆಗಳು ಬಿಜೆಪಿ ಸಚಿವರು, ಶಾಸಕರು ಮತ್ತು ಸರ್ಕಾರದ ಅರಿವಿಗೆ ಬರಲಿ. ಹಾಗಾದರೂ ಹಳ್ಳಿ ಜನರ ಸಮಸ್ಯೆಗಳು ಶಾಶ್ವತವಾಗಿ ನೀಗಲಿ ಎಂದು ಆಶಿಸುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-47387" src="https://www.justkannada.in/wp-content/uploads/2020/12/hds.jpg" alt="pleasure-bjp-honor-gandhiji-grama-swaraj-former-cm-hd-kumaraswamy" width="518" height="388" /></p>
<p>&#8216;ಗ್ರಾಮ ಸ್ವರಾಜ್ಯ&#8217; ಸಮಾವೇಶಗಳು ಕೇವಲ ಪಕ್ಷ ಸಂಘಟನೆಗಷ್ಟೇ ಸೀಮಿತವಾದರೆ ಅದು ಸ್ವಾರ್ಥವಾಗುತ್ತದೆ. ಗ್ರಾಮಗಳನ್ನು ಸಶಕ್ತಗೊಳಿಸಲು ಈ ಕಾರ್ಯಕ್ರಮವನ್ನು ಬಿಜೆಪಿ ಬಳಸಿಕೊಂಡಿದ್ದೇ ಆದರೆ, ಗ್ರಾಮ ಸ್ವರಾಜ್ಯದ ಹೆಸರಿಗೆ ಅರ್ಥ ಸಿಗುತ್ತದೆ. ಹಳ್ಳಿ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂಬುದು ನನ್ನ ಅನಿಸಿಕೆ. ಈ ನಿಟ್ಟಿನಲ್ಲಿ ಸರ್ಕಾರ ಚಿಂತಿಸಲಿ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.</p>
<p>ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಗ್ರಾಮ ಸ್ವರಾಜ್ಯ ಕಾರ್ಯಕ್ರಮಗಳು ನೆರೆ ಪೀಡಿತ ಗ್ರಾಮಗಳನ್ನು ಕೇಂದ್ರೀಕರಿಸುವುದು ಅಗತ್ಯ. ಬಿಜೆಪಿ ನಾಯಕರು ಆ ಗ್ರಾಮಗಳಿಗೆ ಭೇಟಿ ನೀಡಲಿ. ಅಲ್ಲಿನ ಸಮಸ್ಯೆಗಳು, ಮನೆಗಳನ್ನು ಕಳೆದುಕೊಂಡ ನಿರಾಶ್ರಿತರ ಪರದಾಟ, ದುಃಖ ದುಮ್ಮಾನಗಳನ್ನು ಕಣ್ಣಾರೆ ಕಂಡು ಅವರಿಗೆ ಪರಿಹಾರ ಒದಗಿಸಬೇಕೆಂದು ಬಯಸುತ್ತೇನೆ ಎಂದಿದ್ದಾರೆ.</p>
<p>Key words: pleasure &#8211; BJP – honor- Gandhiji-grama swaraj-  Former CM- HD Kumaraswamy.</p>
<p>The post <a href="https://www.justkannada.in/pleasure-bjp-honor-gandhiji-grama-swaraj-former-cm-hd-kumaraswamy/">ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆ ಕೊಟ್ಟಿದ್ದು ಸಂತೋಷದಾಯಕ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
