<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>PM Modi&#039;s Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/pm-modis/feed/" rel="self" type="application/rss+xml" />
	<link>https://www.justkannada.in/tag/pm-modis/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 06 Jan 2024 10:14:03 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>PM Modi&#039;s Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/pm-modis/</link>
	<width>32</width>
	<height>32</height>
</image> 
	<item>
		<title>ಪ್ರಧಾನಿ ಮೋದಿ ಅವಧಿಯಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ: 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು- ಬಿ.ವೈ ವಿಜಯೇಂದ್ರ.</title>
		<link>https://www.justkannada.in/not-single-scandal-pm-modis-tenure-by-vijayendra/</link>
		
		<dc:creator><![CDATA[prashanth]]></dc:creator>
		<pubDate>Sat, 06 Jan 2024 10:14:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[not - single -scandal]]></category>
		<category><![CDATA[PM Modi's]]></category>
		<category><![CDATA[tenure]]></category>
		<guid isPermaLink="false">https://www.justkannada.in/?p=117657</guid>

					<description><![CDATA[<p>ಚಾಮರಾಜನಗರ,ಜನವರಿ,6,2024(www.justkannada.in): ಪ್ರಧಾನಿ ಮೋದಿ ಅವಧಿಯಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ. ಕೇಂದ್ರದ ಬಿಜೆಪಿಯ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದು, ಹೀಗಾಗಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮುಂದೆ ಯಾವಾಗ ವಿಧಾನಸಭಾ ಚುನಾವಣೆ ಬರುತ್ತೆ ಎಂದು ಗೊತ್ತಿಲ್ಲ.  ಕಾರ್ಯಕರ್ತರೆ ನೀವು ಆಶೀರ್ವಾದ ಮಾಡಬೇಕು. 130 ರಿಂದ 140 ಸ್ಥಾನವನ್ನ  ಬಿಜೆಪಿ ನೀಡಬೇಕು. ಚಾಮರಾಜನಗರದ 4 ವಿಧಾನಸಭಾ [&#8230;]</p>
<p>The post <a href="https://www.justkannada.in/not-single-scandal-pm-modis-tenure-by-vijayendra/">ಪ್ರಧಾನಿ ಮೋದಿ ಅವಧಿಯಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ: 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು- ಬಿ.ವೈ ವಿಜಯೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಜನವರಿ,6,2024(<a href="http://www.justkannada.in">www.justkannada.in</a>):</strong> ಪ್ರಧಾನಿ ಮೋದಿ ಅವಧಿಯಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ. ಕೇಂದ್ರದ ಬಿಜೆಪಿಯ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದು, ಹೀಗಾಗಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮುಂದೆ ಯಾವಾಗ ವಿಧಾನಸಭಾ ಚುನಾವಣೆ ಬರುತ್ತೆ ಎಂದು ಗೊತ್ತಿಲ್ಲ.  ಕಾರ್ಯಕರ್ತರೆ ನೀವು ಆಶೀರ್ವಾದ ಮಾಡಬೇಕು. 130 ರಿಂದ 140 ಸ್ಥಾನವನ್ನ  ಬಿಜೆಪಿ ನೀಡಬೇಕು. ಚಾಮರಾಜನಗರದ 4 ವಿಧಾನಸಭಾ ಕ್ಷೇತ್ರದಲ್ಲೂ ಕಮಲ ಅರಳಬೇಕು ಎಂದರು.</p>
<p>ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ನಮ್ಮ ಕೆಲ ಗೊಂದಲಗಳಿಂದ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದೆ.  ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕಾಗಿ ಕಾರ್ಯಕರ್ತರು ದುಡಿಯುತ್ತಾರೆ. ಆದರೆ ಕೆಲವು ನಮ್ಮ ನಾಯಕರು ಚುನಾವಣೆ ಬಂದಾಗ ನಾನು ಅಂತಾರೆ, ಅಧಿಕಾರಕ್ಕೆ ಬಂದ ಮೇಲೆ ನಾನು ಎಂದು ಓಡಾಡುತ್ತಾರೆ  ಹೇಳಿದರು.<img decoding="async" class="aligncenter size-full wp-image-102688" src="https://www.justkannada.in/wp-content/uploads/2023/01/by-vijayendra.jpg" alt="" width="500" height="300" srcset="https://www.justkannada.in/wp-content/uploads/2023/01/by-vijayendra.jpg 500w, https://www.justkannada.in/wp-content/uploads/2023/01/by-vijayendra-300x180.jpg 300w" sizes="(max-width: 500px) 100vw, 500px" /></p>
<p>ಮೂರು ರಾಜ್ಯಗಳಲ್ಲಿ ಹೇಗೆ ಬಿಜೆಪಿ ಗೆದ್ದಿದೆ ಅನ್ನೋದು ಕಣ್ಮುಂದೆ ಇದೆ. ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲೂ BJP ಗೆಲ್ಲಬೇಕು.  ಚಾಮರಾಜನಗರ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಸಿದ್ದರಾಮಯ್ಯಗೆ ಆಪ್ತರು. 7 ತಿಂಗಳಿಂದ ಕ್ಷೇತ್ರಕ್ಕೆ ಒಂದೇ ಒಂದು ರೂಪಾಯಿ ಅನುದಾನ ತಂದಿಲ್ಲ ಎಂದು  ಬಿವೈ ವಿಜಯೇಂದ್ರ ಕಿಡಿಕಾರಿದರು.</p>
<p>Key words: not &#8211; single -scandal &#8211; PM Modi&#8217;s -tenure- BY Vijayendra</p>
<p>The post <a href="https://www.justkannada.in/not-single-scandal-pm-modis-tenure-by-vijayendra/">ಪ್ರಧಾನಿ ಮೋದಿ ಅವಧಿಯಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ: 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು- ಬಿ.ವೈ ವಿಜಯೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಾಯಿ-ಮಗನ ನಡುವಿನ ಪ್ರೀತಿ ಅಮೂಲ್ಯವಾದ್ದದ್ದು: ಪ್ರಧಾನಿ ಮೋದಿ ತಾಯಿ ಬೇಗ ಗುಣಮುಖರಾಗಲಿ- ರಾಹುಲ್ ಗಾಂಧಿ ಟ್ವಿಟ್.</title>
		<link>https://www.justkannada.in/pm-modis-mother-health-congress-leader-rahul-gandhi/</link>
		
		<dc:creator><![CDATA[JK Desk]]></dc:creator>
		<pubDate>Wed, 28 Dec 2022 10:22:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress-leader]]></category>
		<category><![CDATA[Health]]></category>
		<category><![CDATA[Mother]]></category>
		<category><![CDATA[PM Modi's]]></category>
		<category><![CDATA[Rahul Gandhi]]></category>
		<guid isPermaLink="false">https://www.justkannada.in/?p=101709</guid>

					<description><![CDATA[<p>ನವದೆಹಲಿ,ಡಿಸೆಂಬರ್,28,2022(www.justkannada.in):  ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹೀರಾಬೆನ್ ಅವರು ಬೇಗ ಗುಣಮುಖರಾಗಲೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಾರ್ಥಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ತಾಯಿ ಮಗನ ನಡುವಿ ಪ್ರೀತಿ ಅನಂತ, ಅಮೂಲ್ಯವಾದ್ದುದ್ದು. ಇಂತಹ ಕಠಿಣ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಜೊತೆ ನಾವಿದ್ದೇವೆ  ಮೋದಿ ಅವರ ತಾಯಿ ಬೇಗ ಗುಣಮುಖರಾಗಲಿ ಎಂದು ಆಶೀಸುತ್ತೇನೆ ಎಂದಿದ್ದಾರೆ. Key [&#8230;]</p>
<p>The post <a href="https://www.justkannada.in/pm-modis-mother-health-congress-leader-rahul-gandhi/">ತಾಯಿ-ಮಗನ ನಡುವಿನ ಪ್ರೀತಿ ಅಮೂಲ್ಯವಾದ್ದದ್ದು: ಪ್ರಧಾನಿ ಮೋದಿ ತಾಯಿ ಬೇಗ ಗುಣಮುಖರಾಗಲಿ- ರಾಹುಲ್ ಗಾಂಧಿ ಟ್ವಿಟ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಡಿಸೆಂಬರ್,28,2022(<a href="http://www.justkannada.in">www.justkannada.in</a>):</strong>  ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹೀರಾಬೆನ್ ಅವರು ಬೇಗ ಗುಣಮುಖರಾಗಲೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಾರ್ಥಿಸಿದ್ದಾರೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ತಾಯಿ ಮಗನ ನಡುವಿ ಪ್ರೀತಿ ಅನಂತ, ಅಮೂಲ್ಯವಾದ್ದುದ್ದು. ಇಂತಹ ಕಠಿಣ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಜೊತೆ ನಾವಿದ್ದೇವೆ  ಮೋದಿ ಅವರ ತಾಯಿ ಬೇಗ ಗುಣಮುಖರಾಗಲಿ ಎಂದು ಆಶೀಸುತ್ತೇನೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-101710" src="https://www.justkannada.in/wp-content/uploads/2022/12/rahul.jpg" alt="" width="500" height="360" srcset="https://www.justkannada.in/wp-content/uploads/2022/12/rahul.jpg 500w, https://www.justkannada.in/wp-content/uploads/2022/12/rahul-300x216.jpg 300w" sizes="auto, (max-width: 500px) 100vw, 500px" /></p>
<p>Key words: PM Modi&#8217;s –mother-health-congress leader- Rahul Gandhi</p>
<p>The post <a href="https://www.justkannada.in/pm-modis-mother-health-congress-leader-rahul-gandhi/">ತಾಯಿ-ಮಗನ ನಡುವಿನ ಪ್ರೀತಿ ಅಮೂಲ್ಯವಾದ್ದದ್ದು: ಪ್ರಧಾನಿ ಮೋದಿ ತಾಯಿ ಬೇಗ ಗುಣಮುಖರಾಗಲಿ- ರಾಹುಲ್ ಗಾಂಧಿ ಟ್ವಿಟ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು.</title>
		<link>https://www.justkannada.in/pm-modis-mother-heerabens-health-admitted-hospital/</link>
		
		<dc:creator><![CDATA[JK Desk]]></dc:creator>
		<pubDate>Wed, 28 Dec 2022 09:46:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[admitted]]></category>
		<category><![CDATA[Health]]></category>
		<category><![CDATA[Heeraben']]></category>
		<category><![CDATA[hospital.]]></category>
		<category><![CDATA[Mother]]></category>
		<category><![CDATA[PM Modi's]]></category>
		<guid isPermaLink="false">https://www.justkannada.in/?p=101706</guid>

					<description><![CDATA[<p>ಅಹಮದಾಬಾದ್,ಡಿಸೆಂಬರ್,28,2022(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್  ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ ​ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ  ಹೀರಾಬೆನ್ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆ ಬುಲೆಟಿನ್ ಹೊರಡಿಸಿದ್ದು, ಹೀರಾಬೆನ್ ಅವರ ಆರೋಗ್ಯ  ಸ್ಥಿರವಾಗಿದೆ. ಶತಾಯಿಷಿ  ಹೀರಾಬೆನ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದೆ. ಇನ್ನು ಆಸ್ಪತ್ರೆಗೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಭೇಟಿ  ನೀಡಿ  ಹೀರಾಬೆನ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು [&#8230;]</p>
<p>The post <a href="https://www.justkannada.in/pm-modis-mother-heerabens-health-admitted-hospital/"> ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಅಹಮದಾಬಾದ್,ಡಿಸೆಂಬರ್,28,2022(<a href="http://www.justkannada.in">www.justkannada.in</a>): </strong>ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್  ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ ​ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ನಡುವೆ  ಹೀರಾಬೆನ್ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆ ಬುಲೆಟಿನ್ ಹೊರಡಿಸಿದ್ದು, ಹೀರಾಬೆನ್ ಅವರ ಆರೋಗ್ಯ  ಸ್ಥಿರವಾಗಿದೆ. ಶತಾಯಿಷಿ  ಹೀರಾಬೆನ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದೆ.<img loading="lazy" decoding="async" class="aligncenter size-full wp-image-101707" src="https://www.justkannada.in/wp-content/uploads/2022/12/hiraben.jpg" alt="" width="500" height="300" srcset="https://www.justkannada.in/wp-content/uploads/2022/12/hiraben.jpg 500w, https://www.justkannada.in/wp-content/uploads/2022/12/hiraben-300x180.jpg 300w" sizes="auto, (max-width: 500px) 100vw, 500px" /></p>
<p>ಇನ್ನು ಆಸ್ಪತ್ರೆಗೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಭೇಟಿ  ನೀಡಿ  ಹೀರಾಬೆನ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಲಿದ್ದಾರೆ.  ಪ್ರಧಾನಿ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ ಕಾರು ಮೈಸೂರಿನ ಕಡಕೊಳ ಬಳಿ ಮಂಗಳವಾರ ಅಪಘಾತಕ್ಕೀಡಾಗಿತ್ತು.</p>
<p>Key words: PM Modi&#8217;s- mother- Heeraben&#8217;s- health- admitted &#8211; hospital.</p>
<p>The post <a href="https://www.justkannada.in/pm-modis-mother-heerabens-health-admitted-hospital/"> ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ಶೇ 100ರಷ್ಟು ನರೇಗಾ ಯಶಸ್ವಿ: ಪ್ರಧಾನಿ ಮೋದಿ ಅವರ 8 ವರ್ಷದ ಸಾಧನೆ ಬಗ್ಗೆ ಶಾಸಕ ಎಸ್.ಎ ರಾಮದಾಸ್ ಗುಣಗಾನ</title>
		<link>https://www.justkannada.in/mla-sa-ramdas-talks-about-pm-modis-8-year-achievement/</link>
		
		<dc:creator><![CDATA[JK Desk]]></dc:creator>
		<pubDate>Sat, 04 Jun 2022 07:03:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[8-year]]></category>
		<category><![CDATA[Achievement]]></category>
		<category><![CDATA[MLA- SA Ramdas - talks -about]]></category>
		<category><![CDATA[PM Modi's]]></category>
		<guid isPermaLink="false">https://www.justkannada.in/?p=90852</guid>

					<description><![CDATA[<p>ಮೈಸೂರು,ಜೂನ್,4,2022(www.justkannada.in):  ಪ್ರಧಾನಿ ನರೇಂದ್ರ ಮೋದಿಯವರ 8ವರ್ಷದ ಸಾಧನೆಗಳ  ಬಗ್ಗೆ  ಶಾಸಕ ಎಸ್.ಎ ರಾಮದಾಸ್ ಕೊಂಡಾಡಿದರು. ಕೇಂದ್ರ ಸರ್ಕಾರದ 8 ವರ್ಷದ ಸಾಧನೆಗಳ ಕುರಿತು ಮೈಸೂರು ಜನಪ್ರತಿನಿಧಿಗಳು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಶಾಸಕ. ಎಸ್.ಎ ರಾಮದಾಸ್, 8 ವರ್ಷಗಳ ಕಾಲದಲ್ಲಿ ಭಾರತದ ಗೌರವ, ಘನತೆ ಹೆಚ್ಚಾಗಿದೆ. ಮೈಸೂರಿನಲ್ಲಿ ಶೇ 100ರಷ್ಟು ನರೇಗಾ ಯಶಸ್ವಿಯಾಗಿದೆ. ಬಡವರಿಗೆ 5ಕೋಟಿ ಮನೆ ಮಂಜೂರು ಮಾಡಲಾಗಿದೆ‌. ಪ್ರಧಾನ ಮಂತ್ರಿ ಅವಾಜ್ ಯೋಜನೆಯಲ್ಲಿ ಕರ್ನಾಟಕ ಅತ್ಯುತ್ತಮ ಸಾಧನೆ ಮಾಡಿದೆ. ಭಾರತ [&#8230;]</p>
<p>The post <a href="https://www.justkannada.in/mla-sa-ramdas-talks-about-pm-modis-8-year-achievement/">ಮೈಸೂರಿನಲ್ಲಿ ಶೇ 100ರಷ್ಟು ನರೇಗಾ ಯಶಸ್ವಿ: ಪ್ರಧಾನಿ ಮೋದಿ ಅವರ 8 ವರ್ಷದ ಸಾಧನೆ ಬಗ್ಗೆ ಶಾಸಕ ಎಸ್.ಎ ರಾಮದಾಸ್ ಗುಣಗಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,4,2022(<a href="http://www.justkannada.in">www.justkannada.in</a>):</strong>  ಪ್ರಧಾನಿ ನರೇಂದ್ರ ಮೋದಿಯವರ 8ವರ್ಷದ ಸಾಧನೆಗಳ  ಬಗ್ಗೆ  ಶಾಸಕ ಎಸ್.ಎ ರಾಮದಾಸ್ ಕೊಂಡಾಡಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕೇಂದ್ರ ಸರ್ಕಾರದ 8 ವರ್ಷದ ಸಾಧನೆಗಳ ಕುರಿತು ಮೈಸೂರು ಜನಪ್ರತಿನಿಧಿಗಳು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಶಾಸಕ. ಎಸ್.ಎ ರಾಮದಾಸ್, 8 ವರ್ಷಗಳ ಕಾಲದಲ್ಲಿ ಭಾರತದ ಗೌರವ, ಘನತೆ ಹೆಚ್ಚಾಗಿದೆ. ಮೈಸೂರಿನಲ್ಲಿ ಶೇ 100ರಷ್ಟು ನರೇಗಾ ಯಶಸ್ವಿಯಾಗಿದೆ. ಬಡವರಿಗೆ 5ಕೋಟಿ ಮನೆ ಮಂಜೂರು ಮಾಡಲಾಗಿದೆ‌. ಪ್ರಧಾನ ಮಂತ್ರಿ ಅವಾಜ್ ಯೋಜನೆಯಲ್ಲಿ ಕರ್ನಾಟಕ ಅತ್ಯುತ್ತಮ ಸಾಧನೆ ಮಾಡಿದೆ. ಭಾರತ 2025ಕ್ಕೆ 5ಬಿಲಿಯನ್ ಡಾಲರ್ ಎಕಾನಮಿ ಹೊಂದುತ್ತೆ ಎಂದರು.</p>
<p>ಜನೌಷಧಿ ಕೇಂದ್ರಗಳಿಂದ ಜನಸಾಮಾನ್ಯರಿಗೆ ಅನುಕೂಲವಾಗಿವೆ. ಕೇಂದ್ರದ ಜನೌಷಧ ಬಳಕೆಯಲ್ಲಿ ಮೈಸೂರು 7ನೇ ಸ್ಥಾನದಲ್ಲಿದೆ. ಮೈಸೂರಿಗೆ 1600ಕೋಟಿ ಹಣವನ್ನು ಪೇಪರ್ ಮಿಲ್ ಅಭಿವೃದ್ಧಿಗೆ ನೀಡಿದ್ದಾರೆ. ಪ್ರಸಾದ್ ಯೋಜನೆಯಲ್ಲಿ 5 ದೇವಸ್ಥಾನಗಳ ಅಭಿವೃದ್ಧಿ ಮಾಡಲಾಗ್ತಿದೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ 50ಕೋಟಿ ಅನುದಾನ ನೀಡಲಾಗಿದೆ‌. ಕೇಂದ್ರ ಸರ್ಕಾರ ಗ್ರಾ.ಪಂಗಳ ಬಲವರ್ಧನೆಗೆ ಒತ್ತು ನೀಡಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನದ ಅಂಗವಾಗಿ ಪ್ರಧಾನ ಮಂತ್ರಿಗಳ 8ನೇ ವರ್ಷದ ಸಾಧನೆಗಳನ್ನು ತಿಳಿಸುವ ಕೆಲಸ ಮಾಡ್ತಿದ್ದೇವೆ ಎಂದು ಶಾಸಕ ಎಸ್‌.ಎ.ರಾಮದಾಸ್ ಹೇಳಿದರು.</p>
<p>ಸುದ್ದಿಗೋ಼ಷ್ಠಿ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್ ನಾಗೇಂದ್ರ ಉಪಸ್ಥಿತರಿದ್ದರು.</p>
<p>Key words: MLA- SA Ramdas &#8211; talks -about -PM Modi&#8217;s -8-year- achievement</p>
<p>ENGLISH SUMMARY&#8230;</p>
<p>MGNREGA 100% successful in Mysuru: MLA S.A. Ramadas praises PM Modi&#8217;s 8 years achievements<br />
Mysuru, June 4, 2022 (www.justkannada.in): MLA S.A. Ramadas today praised Prime Minister Narendra Modi&#8217;s achievements in the last eight years.<br />
He addressed a press meeting on the occasion of the completion of the BJP&#8217;s eight years of power at the center. &#8220;The respect and dignity of our country have increased at the world level in the last eight years. MGNREGA program has been 100% successful in Mysuru in the last eight years. Five crore houses have been sanctioned for the poor in Mysuru. Karnataka has made a significant achievement in the Prime Minister Awas Yojana. India will become a 5 billion dollar economy by 2025,&#8221; he said.<img loading="lazy" decoding="async" class="aligncenter size-full wp-image-90853" src="https://www.justkannada.in/wp-content/uploads/2022/06/mods.jpg" alt="" width="500" height="248" srcset="https://www.justkannada.in/wp-content/uploads/2022/06/mods.jpg 500w, https://www.justkannada.in/wp-content/uploads/2022/06/mods-300x149.jpg 300w" sizes="auto, (max-width: 500px) 100vw, 500px" /><br />
Mysuru District In-charge Minister S. T. Somashekar, MP Pratap Simha, MLAs S.A. Ramadas, L. Nagendra, and others were present at the press meet.<br />
Keywords: BJP/ MLA S.A. Ramadas/ PM Modi/ appreciates/ 8 years</p>
<p>The post <a href="https://www.justkannada.in/mla-sa-ramdas-talks-about-pm-modis-8-year-achievement/">ಮೈಸೂರಿನಲ್ಲಿ ಶೇ 100ರಷ್ಟು ನರೇಗಾ ಯಶಸ್ವಿ: ಪ್ರಧಾನಿ ಮೋದಿ ಅವರ 8 ವರ್ಷದ ಸಾಧನೆ ಬಗ್ಗೆ ಶಾಸಕ ಎಸ್.ಎ ರಾಮದಾಸ್ ಗುಣಗಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರಧಾನಿ ಮೋದಿ ಅವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ- ಸಿಎಂ ಬಿಎಸ್ ಯಡಿಯೂರಪ್ಪ&#8230;</title>
		<link>https://www.justkannada.in/we-waiting-pm-modis-direction-cm-bs-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Wed, 05 May 2021 05:30:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM BS Yeddyurappa]]></category>
		<category><![CDATA[direction]]></category>
		<category><![CDATA[PM Modi's]]></category>
		<category><![CDATA[We -waiting]]></category>
		<guid isPermaLink="false">https://www.justkannada.in/?p=64295</guid>

					<description><![CDATA[<p>ಬೆಂಗಳೂರು,ಮೇ,5,2021(www.justkannada.in):  ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿರುವ ಹಿನ್ನೆಲೆ ಜನತಾ ಕರ್ಫ್ಯೂ ಜಾರಿಯಲ್ಲಿದ್ದು ಲಾಕ್ ಡೌನ್ ವಿಚಾರ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಪ್ರಧಾನಿ ಮೋದಿ ನಿರ್ದೇಶನದಂತೆ ನಡೆದುಕೊಳ್ಳುತ್ತೇವೆ. ಪ್ರಧಾನಿ ಹೇಳಿದಂತೆ ಲಾಕ್ ಡೌನ್ ಮಾಡುತ್ತೇವೆ. ಮೋದಿಯಿಂದ ಬರುವ ಸಲಹೆ ಸೂಚನೆಗಳನ್ನ ಪಾಲಿಸುತ್ತೇವೆ. ಪ್ರಧಾನಿ ಮೋದಿ ನಿರ್ಧಾರಕ್ಕೆ ನಾವು ಬದ್ಧ ಎಂದಿದ್ದಾರೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು [&#8230;]</p>
<p>The post <a href="https://www.justkannada.in/we-waiting-pm-modis-direction-cm-bs-yeddyurappa/">ಪ್ರಧಾನಿ ಮೋದಿ ಅವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ- ಸಿಎಂ ಬಿಎಸ್ ಯಡಿಯೂರಪ್ಪ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,5,2021(<a href="https://www.justkannada.in">www.justkannada.in</a>): </strong> ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿರುವ ಹಿನ್ನೆಲೆ ಜನತಾ ಕರ್ಫ್ಯೂ ಜಾರಿಯಲ್ಲಿದ್ದು ಲಾಕ್ ಡೌನ್ ವಿಚಾರ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಪ್ರಧಾನಿ ಮೋದಿ ನಿರ್ದೇಶನದಂತೆ ನಡೆದುಕೊಳ್ಳುತ್ತೇವೆ. ಪ್ರಧಾನಿ ಹೇಳಿದಂತೆ ಲಾಕ್ ಡೌನ್ ಮಾಡುತ್ತೇವೆ. ಮೋದಿಯಿಂದ ಬರುವ ಸಲಹೆ ಸೂಚನೆಗಳನ್ನ ಪಾಲಿಸುತ್ತೇವೆ. ಪ್ರಧಾನಿ ಮೋದಿ ನಿರ್ಧಾರಕ್ಕೆ ನಾವು ಬದ್ಧ ಎಂದಿದ್ದಾರೆ.<img loading="lazy" decoding="async" class="aligncenter size-medium wp-image-64296" src="https://www.justkannada.in/wp-content/uploads/2021/05/dsa-300x168.jpg" alt="We -waiting - PM Modi's- direction-CM BS Yeddyurappa." width="300" height="168" /></p>
<p>ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಸಲಿದ್ದು, ಕೊರೋನಾ ತಡಗಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡುತ್ತಾರೆಯೇ&#8230;? ಎಂಬ ಕುತೂಹಲ ಮೂಡಿದೆ.</p>
<p>Key words: We -waiting &#8211; PM Modi&#8217;s- direction-CM BS Yeddyurappa.</p>
<p>The post <a href="https://www.justkannada.in/we-waiting-pm-modis-direction-cm-bs-yeddyurappa/">ಪ್ರಧಾನಿ ಮೋದಿ ಅವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ- ಸಿಎಂ ಬಿಎಸ್ ಯಡಿಯೂರಪ್ಪ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರಧಾನಿ ಮೋದಿ ಅವರ ಜನ್ಮದಿನದಂದು ಮೈಸೂರಿನಲ್ಲಿ ಡಿ.ಎಲ್  ಡ್ರೈವ್&#8230;.</title>
		<link>https://www.justkannada.in/dl-drive-mysore-pm-modis-birthday-mla-ramadas/</link>
		
		<dc:creator><![CDATA[JK Desk]]></dc:creator>
		<pubDate>Sat, 14 Sep 2019 06:58:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[birthday]]></category>
		<category><![CDATA[DL Drive]]></category>
		<category><![CDATA[MLA ramadas]]></category>
		<category><![CDATA[Mysore.]]></category>
		<category><![CDATA[PM Modi's]]></category>
		<guid isPermaLink="false">https://www.justkannada.in/?p=12116</guid>

					<description><![CDATA[<p>ಮೈಸೂರು,ಸೆ,14,2019(www.justkannada.in): ಪ್ರಧಾನಿ ಮೋದಿ ಅವರ  ಜನ್ಮ ದಿನದ ಅಂಗವಾಗಿ ಮೈಸೂರಿನಲ್ಲಿ ಡಿ. ಎಲ್  ಡ್ರೈವ್ ಕಾರ್ಯಕ್ರಮ ನಡೆಯಲಿದ್ದು ಅಂದು ಅರ್ಹರಿಗೆ  ಡಿ. ಎಲ್ ವಿತರಣೆ ಮಾಡಲಾಗುತ್ತದೆ ಎಂದು ಶಾಸಕ ಎಸ್.ಎ ರಾಮದಾಸ್ ತಿಳಿಸಿದರು. ಶಾಸಕ ಎಸ್. ಎ ರಾಮದಾಸ್ ನೇತೃತ್ವದಲ್ಲಿ  ಡಿ. ಎಲ್  ಡ್ರೈವ್ ನಡೆಯಲಿದ್ದು, ಶಾಸಕ ಎಸ್. ಎ ರಾಮದಾಸ್  ಹಾಗೂ  ಇತರೆ ಸಂಘ ಸಂಸ್ಥೆಗಳಿಂದ  ಸಂಯೋಗದಲ್ಲಿ  ಅರ್ಹರಿಗೆ ಡಿ. ಎಲ್  ವಿತರಣೆ ಕಾರ್ಯಕ್ರಮ ನಡೆಯಲಿದೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾತನಾಡಿದ ಶಾಸಕ [&#8230;]</p>
<p>The post <a href="https://www.justkannada.in/dl-drive-mysore-pm-modis-birthday-mla-ramadas/">ಪ್ರಧಾನಿ ಮೋದಿ ಅವರ ಜನ್ಮದಿನದಂದು ಮೈಸೂರಿನಲ್ಲಿ ಡಿ.ಎಲ್  ಡ್ರೈವ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಸೆ,14,2019(<a href="https://www.justkannada.in">www.justkannada.in</a>): ಪ್ರಧಾನಿ ಮೋದಿ ಅವರ  ಜನ್ಮ ದಿನದ ಅಂಗವಾಗಿ ಮೈಸೂರಿನಲ್ಲಿ ಡಿ. ಎಲ್  ಡ್ರೈವ್ ಕಾರ್ಯಕ್ರಮ ನಡೆಯಲಿದ್ದು ಅಂದು ಅರ್ಹರಿಗೆ  ಡಿ. ಎಲ್ ವಿತರಣೆ ಮಾಡಲಾಗುತ್ತದೆ ಎಂದು ಶಾಸಕ ಎಸ್.ಎ ರಾಮದಾಸ್ ತಿಳಿಸಿದರು.</p>
<p>ಶಾಸಕ ಎಸ್. ಎ ರಾಮದಾಸ್ ನೇತೃತ್ವದಲ್ಲಿ  ಡಿ. ಎಲ್  ಡ್ರೈವ್ ನಡೆಯಲಿದ್ದು, ಶಾಸಕ ಎಸ್. ಎ ರಾಮದಾಸ್  ಹಾಗೂ  ಇತರೆ ಸಂಘ ಸಂಸ್ಥೆಗಳಿಂದ  ಸಂಯೋಗದಲ್ಲಿ  ಅರ್ಹರಿಗೆ ಡಿ. ಎಲ್  ವಿತರಣೆ ಕಾರ್ಯಕ್ರಮ ನಡೆಯಲಿದೆ.</p>
<p>ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾತನಾಡಿದ ಶಾಸಕ ಎಸ್.ಎ ರಾಮದಾಸ್, ಇದೇ  ಸೆಪ್ಟಂಬರ್ l7ರ ಮಧ್ಯಾಹ್ನ  ನಗರದ ವಸ್ತು ಪ್ರದರ್ಶನದ ಆವರಣದಲ್ಲಿ ಅರ್ಹರಿಗೆ  ಡಿ. ಎಲ್  ವಿತರಣೆ ಮಾಡಲಾಗುತ್ತದೆ. ಈಗಾಗಲೇ ಗೂಡ್ಸ್,  ಆಟೋ, ಲಾರಿ, ಬಸ್, ದ್ವಿಚಕ್ರ ವಾಹನಗಳ ಚಾಲಕರನ್ನ ನೋಂದಾಯಿಸಿಕೊಂಡಿದ್ದು  ಇದೆ  ಸೆಪ್ಟಂಬರ್ l7ಕ್ಕೆ ವಿತರಿಸಲಾಗುವುದು. ಡಿ  ಎಲ್ ವಿತರಣಾ ಕಾರ್ಯಕ್ರಮಕ್ಕೆ  ಉಪ ಮುಖ್ಯಮಂತ್ರಿ ಲಕ್ಷಣ ಸವದಿ, ಕೇಂದ್ರ ಮಾಜಿ ಸಚಿವ ದಿ. ಅನಂತ್ ಕುಮಾರ್ ಅವರ ಪತ್ನಿ ಡಾ. ತೇಜಸ್ವಿನಿ ಅನಂತ್ ಕುಮಾರ್ ಆಗಮಿಸಲಿದ್ದಾರೆ  ಎಂದು ತಿಳಿಸಿದರು.</p>
<p>Key words: DL Drive &#8211; Mysore &#8211; PM Modi&#8217;s- Birthday-MLA ramadas</p>
<p>The post <a href="https://www.justkannada.in/dl-drive-mysore-pm-modis-birthday-mla-ramadas/">ಪ್ರಧಾನಿ ಮೋದಿ ಅವರ ಜನ್ಮದಿನದಂದು ಮೈಸೂರಿನಲ್ಲಿ ಡಿ.ಎಲ್  ಡ್ರೈವ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
