<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Police Department. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/police-department/feed/" rel="self" type="application/rss+xml" />
	<link>https://www.justkannada.in/tag/police-department/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 31 Jul 2026 11:10:28 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Police Department. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/police-department/</link>
	<width>32</width>
	<height>32</height>
</image> 
	<item>
		<title>ಮೈಸೂರು ನಗರದಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧ: ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ</title>
		<link>https://www.justkannada.in/police-department-drone-mysuru-city/</link>
		
		<dc:creator><![CDATA[prashanth]]></dc:creator>
		<pubDate>Fri, 31 Jul 2026 11:10:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[drone]]></category>
		<category><![CDATA[Mysuru city.]]></category>
		<category><![CDATA[Police Department.]]></category>
		<category><![CDATA[public]]></category>
		<guid isPermaLink="false">https://www.justkannada.in/?p=158034</guid>

					<description><![CDATA[<p>ಮೈಸೂರು, ಜುಲೈ.31,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಭಾಗವಾಗಿ ಆಗಸ್ಟ್ 1, 2026ರಂದು ಮೈಸೂರು ನಗರದ ಪ್ರಮುಖ ರಸ್ತೆಗಳು ಹಾಗೂ ಪ್ರಮುಖ ಪ್ರದೇಶಗಳಲ್ಲಿ ಡ್ರೋನ್ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಇಲಾಖೆ ಪ್ರಕಟಿಸಿದೆ. ಅನುಮತಿ ಇಲ್ಲದೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಡ್ರೋನ್ ಹಾರಾಟ ನಡೆಸಬಾರದು. ನಿಯಮ ಉಲ್ಲಂಘಿಸಿ ಡ್ರೋನ್ ಹಾರಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು [&#8230;]</p>
<p>The post <a href="https://www.justkannada.in/police-department-drone-mysuru-city/">ಮೈಸೂರು ನಗರದಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧ: ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜುಲೈ.31,2026 (www.justkannada.in):</strong> ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಭಾಗವಾಗಿ ಆಗಸ್ಟ್ 1, 2026ರಂದು ಮೈಸೂರು ನಗರದ ಪ್ರಮುಖ ರಸ್ತೆಗಳು ಹಾಗೂ ಪ್ರಮುಖ ಪ್ರದೇಶಗಳಲ್ಲಿ ಡ್ರೋನ್ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಇಲಾಖೆ ಪ್ರಕಟಿಸಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಅನುಮತಿ ಇಲ್ಲದೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಡ್ರೋನ್ ಹಾರಾಟ ನಡೆಸಬಾರದು. ನಿಯಮ ಉಲ್ಲಂಘಿಸಿ ಡ್ರೋನ್ ಹಾರಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.<img decoding="async" class="aligncenter size-full wp-image-158035" src="https://www.justkannada.in/wp-content/uploads/2026/07/police.jpg" alt="" width="500" height="333" srcset="https://www.justkannada.in/wp-content/uploads/2026/07/police.jpg 500w, https://www.justkannada.in/wp-content/uploads/2026/07/police-300x200.jpg 300w, https://www.justkannada.in/wp-content/uploads/2026/07/police-150x100.jpg 150w" sizes="(max-width: 500px) 100vw, 500px" /></p>
<p>ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಡ್ರೋನ್ ಚಟುವಟಿಕೆ ಕಂಡುಬಂದಲ್ಲಿ ತಕ್ಷಣವೇ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ನಗರದ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮೈಸೂರು ನಗರ ಪೊಲೀಸರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.</p>
<p>Key words: Police department, public,  drone, Mysuru city</p>
<p>The post <a href="https://www.justkannada.in/police-department-drone-mysuru-city/">ಮೈಸೂರು ನಗರದಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧ: ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೊಲೀಸ್ ಇಲಾಖೆಯಿಂದಲೇ ರಾಮಚಂದ್ರರಾವ್ ತೆಗೆಯಿರಿ- ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ</title>
		<link>https://www.justkannada.in/araga-jnanendra/</link>
		
		<dc:creator><![CDATA[prashanth]]></dc:creator>
		<pubDate>Mon, 19 Jan 2026 12:11:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Araga Jnanendra]]></category>
		<category><![CDATA[Police Department.]]></category>
		<category><![CDATA[Ramachandra Rao]]></category>
		<category><![CDATA[Remove]]></category>
		<guid isPermaLink="false">https://www.justkannada.in/?p=150418</guid>

					<description><![CDATA[<p>ಬೆಂಗಳೂರು,ಜನವರಿ,19,2026 (www.justkannada.in): ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಅರಗ ಜ್ಞಾನೇಂದ್ರ, ರಾಮಚಂದ್ರರಾವ್ ಮಾಡಿರೋದು ನಾಚಿಕೆಗೇಡಿನ ಕೆಲಸ. ಪೊಲೀಸ್ ಇಲಾಖೆ ತಲೆ ತಗ್ಗಿಸುವ ಕೆಲಸ ಮಾಡಿದ್ದಾರೆ. ರಾಮಚಂದ್ರರಾವ್ ಇಂಥ ನೀಚ ಕೃತ್ಯಕ್ಕೆ ಇಳಿಯುತ್ತಾರೆ ಎಂದು ತಿಳಿದಿರಲಿಲ್ಲ. ಅವರನ್ನ ಪೊಲೀಸ ಇಲಾಖೆಯಿಂದಲೇ ತೆಗೆಯಬೇಕು ಎಂದು ಆಗ್ರಹಿಸಿದರು. ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ಮಹಿಳೆಯ ಜೊತೆ ರಾಸಲೀಲೆ ನಡೆಸಿದ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು  ಐಪಿಎಸ್ [&#8230;]</p>
<p>The post <a href="https://www.justkannada.in/araga-jnanendra/">ಪೊಲೀಸ್ ಇಲಾಖೆಯಿಂದಲೇ ರಾಮಚಂದ್ರರಾವ್ ತೆಗೆಯಿರಿ- ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,19,2026 (<a href="http://www.justkannada.in">www.justkannada.in</a>):</strong> ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಶಾಸಕ ಅರಗ ಜ್ಞಾನೇಂದ್ರ, ರಾಮಚಂದ್ರರಾವ್ ಮಾಡಿರೋದು ನಾಚಿಕೆಗೇಡಿನ ಕೆಲಸ. ಪೊಲೀಸ್ ಇಲಾಖೆ ತಲೆ ತಗ್ಗಿಸುವ ಕೆಲಸ ಮಾಡಿದ್ದಾರೆ. ರಾಮಚಂದ್ರರಾವ್ ಇಂಥ ನೀಚ ಕೃತ್ಯಕ್ಕೆ ಇಳಿಯುತ್ತಾರೆ ಎಂದು ತಿಳಿದಿರಲಿಲ್ಲ. ಅವರನ್ನ ಪೊಲೀಸ ಇಲಾಖೆಯಿಂದಲೇ ತೆಗೆಯಬೇಕು ಎಂದು ಆಗ್ರಹಿಸಿದರು.</p>
<p>ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ಮಹಿಳೆಯ ಜೊತೆ ರಾಸಲೀಲೆ ನಡೆಸಿದ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು  ಐಪಿಎಸ್ ಅಧಿಕಾರಿಯ ಕೃತ್ಯಕ್ಕೆ ಸಾರ್ವಜನಿಕವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.</p>
<p>Key words: Remove, Ramachandra Rao, Police Department, Araga Jnanendra</p>
<p>The post <a href="https://www.justkannada.in/araga-jnanendra/">ಪೊಲೀಸ್ ಇಲಾಖೆಯಿಂದಲೇ ರಾಮಚಂದ್ರರಾವ್ ತೆಗೆಯಿರಿ- ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ: 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ-ಗೃಹ ಸಚಿವ ಪರಮೇಶ್ವರ್</title>
		<link>https://www.justkannada.in/minister-parameshwara-2/</link>
		
		<dc:creator><![CDATA[prashanth]]></dc:creator>
		<pubDate>Thu, 11 Dec 2025 07:29:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[14 thousand posts]]></category>
		<category><![CDATA[Home Minister]]></category>
		<category><![CDATA[Parameshwara]]></category>
		<category><![CDATA[Police Department.]]></category>
		<category><![CDATA[Vacant]]></category>
		<guid isPermaLink="false">https://www.justkannada.in/?p=148872</guid>

					<description><![CDATA[<p>ಬೆಳಗಾವಿ,ಡಿಸೆಂಬರ್,11,2025 (www.justkannada.in): ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ ಇದೆ. ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ರಾಜ್ಯದಲ್ಲಿ ದರೋಡೆ ಸುಲಿಗೆ ಪ್ರಕರಣ ಕುರಿತು ವಿಧಾನ ಪರಿಷತ್ ನಲ್ಲಿ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ  ಕಿಶೋರ್ ಕುಮಾರ್,  ಒಟ್ಟು ಪ್ರಕರಣಗಳ ಕುರಿತಾಗಿನ ಅಂಕಿ ಅಂಶ ನೋಡಿದರೆ ಹೆದರಿಕೆ ಆಗುತ್ತಿದೆ.  ನಮ್ಮ ರಾಜ್ಯ ಕಳ್ಳಕಾಕರ ಬೀಡಾಗುತ್ತಿದೆಯೇ ಎಂಬ ಆತಂಕ ಎದುರಾಗಿದೆ.  ಪೊಲೀಸರು ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ [&#8230;]</p>
<p>The post <a href="https://www.justkannada.in/minister-parameshwara-2/">ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ: 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ-ಗೃಹ ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,11,2025 (<a href="http://www.justkannada.in">www.justkannada.in</a>):</strong> ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ ಇದೆ. ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಜ್ಯದಲ್ಲಿ ದರೋಡೆ ಸುಲಿಗೆ ಪ್ರಕರಣ ಕುರಿತು ವಿಧಾನ ಪರಿಷತ್ ನಲ್ಲಿ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ  ಕಿಶೋರ್ ಕುಮಾರ್,  ಒಟ್ಟು ಪ್ರಕರಣಗಳ ಕುರಿತಾಗಿನ ಅಂಕಿ ಅಂಶ ನೋಡಿದರೆ ಹೆದರಿಕೆ ಆಗುತ್ತಿದೆ.  ನಮ್ಮ ರಾಜ್ಯ ಕಳ್ಳಕಾಕರ ಬೀಡಾಗುತ್ತಿದೆಯೇ ಎಂಬ ಆತಂಕ ಎದುರಾಗಿದೆ.  ಪೊಲೀಸರು ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳುವ ಮೂಲಕ ಪೊಲೀಸ್ ಇಲಾಖೆ ದಕ್ಷತೆ ಬಗ್ಗೆ ಗಮನ ಸೆಳೆದರು.</p>
<p>ಇದಕ್ಕೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಕಾನೂನು ಪಾಲನೆ ವಿಚಾರದಲ್ಲಿ ಪರಿಣಾಮಕಾರಿ ಕೆಲಸ ಆಗುತ್ತಿದೆ.  ತರಬೇತಿನಿರತ ಪೊಲೀಸರನ್ನೂ ಕೂಡ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ ಅವರಿಗೂ ಸೇವಾನುಭವ ಸಿಗಲಿ ಎಂದು ನಿಯೋಜನೆ  ಮಾಡಲಾಗುತ್ತಿದೆ. ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ ಇವೆ. ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. 4 ವರ್ಷದಿಂದ ನೇಮಕಾತಿ ಆಗದಿರುವುದು ಸಮಸ್ಯೆ ಹೆಚ್ಚಾಗಲು ಕಾರಣ. ನಮ್ಮ ಸರ್ಕಾರ ಈಗ ನೇಮಕಾತಿ ಮಾಡಿಕೊಳ್ಳುತ್ತಿದೆ. ಕಾನೂನು ಸುವ್ಯವಸ್ಥೆ ಮತ್ತಷ್ಟು ಬಲಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಪರಮೇಶ್ವರ್ ಉತ್ತರಿಸಿದರು.</p>
<p>Key words: 14 thousand posts, vacant, police department, Home Minister, Parameshwara</p>
<p>&nbsp;</p>
<p>The post <a href="https://www.justkannada.in/minister-parameshwara-2/">ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿ: 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ-ಗೃಹ ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾನು ಗೃಹ ಸಚಿವನಾದ ಮೇಲೆ ಯಾರಿಂದಲೂ ಹಣ ಪಡೆದು ಪೋಸ್ಟಿಂಗ್ ಮಾಡಿಲ್ಲ- ಸಚಿವ ಪರಮೇಶ್ವರ್</title>
		<link>https://www.justkannada.in/home-minister-parameshwar-27/</link>
		
		<dc:creator><![CDATA[prashanth]]></dc:creator>
		<pubDate>Fri, 05 Dec 2025 10:44:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[corruption]]></category>
		<category><![CDATA[Home Minister]]></category>
		<category><![CDATA[Parameshwar]]></category>
		<category><![CDATA[Police Department.]]></category>
		<guid isPermaLink="false">https://www.justkannada.in/?p=148674</guid>

					<description><![CDATA[<p>ಬೆಂಗಳೂರು,ಡಿಸೆಂಬರ್,5,2025 (www.justkannada.in): ನಾನು ಗೃಹಸಚಿನಾದ ಮೇಲೆ ಯಾರಿಂದಲೂ ಹಣ ಪಡೆದಿಲ್ಲ. ಹಣ ಪಡೆದು ಯಾವುದೇ ಪೋಲಿಸರಿಗೆ ಪೋಸ್ಟಿಂಗ್ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪೊಲೀಸ್ ಇಲಾಖೆಯಲ್ಲಿ ಲಂಚ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.  ಈಗಾಗಲೇ 124 ಪೊಲೀಸರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.  7.11 ಕೋಟಿ ದರೋಡೆ ಕೇಸ್ ನಲ್ಲಿ ಓರ್ವ ಪಿಸಿ ಭಾಗಿಯಾಗಿದ್ದ. ಆತನನ್ನು ಕೆಲಸದಿಂದ ವಜಾಗೊಳಿಸುತ್ತೇವೆ.  ದಾವಣಗೆರೆಯಲ್ಲಿ ಚಿನ್ನಭಾರಣ ವ್ಯಾಪಾರಿ ದರೋಡೆ [&#8230;]</p>
<p>The post <a href="https://www.justkannada.in/home-minister-parameshwar-27/">ನಾನು ಗೃಹ ಸಚಿವನಾದ ಮೇಲೆ ಯಾರಿಂದಲೂ ಹಣ ಪಡೆದು ಪೋಸ್ಟಿಂಗ್ ಮಾಡಿಲ್ಲ- ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,5,2025 (<a href="http://www.justkannada.in">www.justkannada.in</a>):</strong> ನಾನು ಗೃಹಸಚಿನಾದ ಮೇಲೆ ಯಾರಿಂದಲೂ ಹಣ ಪಡೆದಿಲ್ಲ. ಹಣ ಪಡೆದು ಯಾವುದೇ ಪೋಲಿಸರಿಗೆ ಪೋಸ್ಟಿಂಗ್ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪೊಲೀಸ್ ಇಲಾಖೆಯಲ್ಲಿ ಲಂಚ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.  ಈಗಾಗಲೇ 124 ಪೊಲೀಸರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.  7.11 ಕೋಟಿ ದರೋಡೆ ಕೇಸ್ ನಲ್ಲಿ ಓರ್ವ ಪಿಸಿ ಭಾಗಿಯಾಗಿದ್ದ. ಆತನನ್ನು ಕೆಲಸದಿಂದ ವಜಾಗೊಳಿಸುತ್ತೇವೆ.  ದಾವಣಗೆರೆಯಲ್ಲಿ ಚಿನ್ನಭಾರಣ ವ್ಯಾಪಾರಿ ದರೋಡೆ ಪ್ರಕರಣದಲ್ಲಿ ಓರ್ವ ಪ್ರೊಬೆಷನರಿ ಪಿಎಸ್ ಐ ವಜಾಗೊಳಿಸಿದ್ದೇವೆ ಮತ್ತೊಬ್ಬ ಪಿಎಸ್ ಐ ಅಮಾನತು ಮಾಡಿದ್ದೇವೆ.  ಕೋಲಾರದ ಪೊಲೀಸ್ ಸಿಬ್ಬಂದಿಯನ್ನು  ವಜಾ ಮಾಡುತ್ತೇವೆ. ಅವರು ಕೋರ್ಟ್ ಗೆ ಹೋದರೆ ನಾವು ಕೂಡ ಹೋಗುತ್ತೇವೆ ಎಂದರು.</p>
<p>ನಾನು ಗೃಹಸಚಿವನಾದ ಮೇಲೆ ಯಾರಿಂದಲೂ ಹಣ ಪಡೆದಿಲ್ಲ ಹಣ ಪಡೆದು ಯಾವುದೇ ಪೋಲಿಸರಿಗೆ ಪೋಸ್ಟಿಂಗ್ ಮಾಡಿಲ್ಲ. ಲಂಚ ಪಡೆದಿದ್ದು ಸಾಬೀತು ಪಡಿಸಿದರೆ ಗೃಹ ಸಚಿವ ಸ್ಥಾನದಲ್ಲಿರಲ್ಲ. ಯಾರೊ ಒಬ್ಬ ನನ್ನ ಪರಿಚಯವಿದೆ ಎಂದು ಲಂಚ ಪಡೆದರೇ ಆತನ ವಿರುದ್ದವೂ ಕ್ರಮ ಕೈಗೊಳ್ಳುತ್ತೇವೆ. ಮೊನ್ನೆ ಕಮಿಷನರ್ ಕಚೇರಿಯಲ್ಲಿ ಓರ್ವ ಪಿಸಿ ಹಣ ಪಡೆದಿದ್ದ. ಆತನ ವಿರುದ್ದವೂ ಕ್ರಮ ಕೈಗೊಳ್ಳುತ್ತೇವೆ ಬೆಳಗಾವಿ ಲಾಠಿ ಚಾರ್ಜ್ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿದೆ ಎಂದು  ಪರಮೇಶ್ವರ್ ತಿಳಿಸಿದರು.</p>
<p>Key words: Corruption, Police Department, Home Minister, Parameshwar</p>
<p>The post <a href="https://www.justkannada.in/home-minister-parameshwar-27/">ನಾನು ಗೃಹ ಸಚಿವನಾದ ಮೇಲೆ ಯಾರಿಂದಲೂ ಹಣ ಪಡೆದು ಪೋಸ್ಟಿಂಗ್ ಮಾಡಿಲ್ಲ- ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ-ಸಿ.ಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-319/</link>
		
		<dc:creator><![CDATA[prashanth]]></dc:creator>
		<pubDate>Tue, 21 Oct 2025 10:11:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[develop]]></category>
		<category><![CDATA[peace and order]]></category>
		<category><![CDATA[Police Department.]]></category>
		<category><![CDATA[State]]></category>
		<guid isPermaLink="false">https://www.justkannada.in/?p=146826</guid>

					<description><![CDATA[<p>ಬೆಂಗಳೂರು ಅಕ್ಟೋಬರ್, 21,2025 (www.justkannada.in): ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ  ಕಡಿವಾಣ ಬಿದ್ದಿದೆ.‌   ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂತಾಪ ಸಲ್ಲಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು [&#8230;]</p>
<p>The post <a href="https://www.justkannada.in/cm-siddaramaiah-319/">ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ-ಸಿ.ಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಅಕ್ಟೋಬರ್, 21,2025 (<a href="http://www.justkannada.in">www.justkannada.in</a>):</strong> ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ  ಕಡಿವಾಣ ಬಿದ್ದಿದೆ.‌   ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂತಾಪ ಸಲ್ಲಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ  ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ.  ಈ ಸಾಧನೆಯ  ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು  ಎಂದರು.</p>
<p>ರಾಜ್ಯದಲ್ಲಿ ಪರಿಶಿಷ್ಠ ಜಾತಿ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ DCRE ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಆಗಬೇಕಿದೆ ಎಂದರು.</p>
<p>ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಇಡೀ ದೇಶ ಸ್ಮರಿಸಿ, ವಂದಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.</p>
<p>ದೇಶದ ಶಾಂತಿ ಸುವ್ಯವಸ್ಥೆ ಕಾಪಾಡುವುದರಲ್ಲಿ ಪೊಲೀಸ್ ಸಿಬ್ಬಂದಿ ಅಗ್ರ ಸ್ಥಾನದಲ್ಲಿದ್ದಾರೆ. ಕೋಮು ಶಕ್ತಿಗಳು, ದುಷ್ಟ ಶಕ್ತಿಗಳ ನಿಗ್ರಹದಲ್ಲಿ ನಿಮ್ಮ ಪಾತ್ರ ದೊಡ್ಡದಿದೆ. ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ ಎಂದರು.</p>
<p>116 ಮಂದಿಗೆ ಅನುಕಂಪದ ಕೆಲಸ ನೀಡಿ ಆದೇಶ ಹೊರಡಿಸಿದ್ದೇವೆ. ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1000 ರೂಗಳಿಂದ 1500 ರೂಗೆ ಹೆಚ್ಚಿಸಲಾಗಿದೆ</p>
<p>Key words:  state, develop, police department, peace and order, CM Siddaramaiah</p>
<p>The post <a href="https://www.justkannada.in/cm-siddaramaiah-319/">ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ-ಸಿ.ಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೊಲೀಸ್ ಇಲಾಖೆಯಿಂದ ‘ಕನ್ನಡ’ ಕಡೆಗಣನೆ: ಸೂಚನಾ ಫಲಕಕ್ಕೆ ಮಸಿ ಬಳಿದು ಪ್ರತಿಭಟನೆ</title>
		<link>https://www.justkannada.in/kannada-protest-mysore/</link>
		
		<dc:creator><![CDATA[prashanth]]></dc:creator>
		<pubDate>Thu, 10 Jul 2025 08:24:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[kannada]]></category>
		<category><![CDATA[Mysore.]]></category>
		<category><![CDATA[Police Department.]]></category>
		<category><![CDATA[protest]]></category>
		<guid isPermaLink="false">https://www.justkannada.in/?p=142583</guid>

					<description><![CDATA[<p>ಮೈಸೂರು,ಜುಲೈ,10,2025 (www.justkannada.in): ಪೊಲೀಸ್ ಇಲಾಖೆ ಇಂಗ್ಲಿಷ್ ನಲ್ಲಿ ಮಾತ್ರ ರಸ್ತೆ ಸೂಚನಾ ಫಲಕಗಳನ್ನ ಹಾಕಿ ಈ ಮೂಲಕ ಕನ್ನಡವನ್ನ ಕಡಗಣಿಸಿದೆ ಎಂದು ಆರೋಪಿಸಿ ಸೂಚನಾ ಫಲಕಕ್ಕೆ ಮಸಿ ಬಳಿದು ಕನ್ನಡ ಕ್ರಿಯಾ ಸಮಿತಿಯ ಕಾರ್ಯರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನಲ್ಲಿ ಕನ್ನಡ ಕ್ರಿಯಾ ಸಮಿತಿಯ ಕಾರ್ಯಕರ್ತರಾದ  ಸ.ರ ಸುದರ್ಶನ ಮತ್ತು ಅರವಿಂದ ಶರ್ಮ  ಅವರು ರಸ್ತೆ ಸೂಚನಾ ಫಲಕಕ್ಕೆ  ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಹೊಸದಾಗಿ ಹುಣಸೂರು ರಸ್ತೆಯಲ್ಲಿ ಪೊಲೀಸರು ಇಂಗ್ಲಿಷ್ ನಲ್ಲಿ ಮಾತ್ರ ಇರುವ ರಸ್ತೆ [&#8230;]</p>
<p>The post <a href="https://www.justkannada.in/kannada-protest-mysore/">ಪೊಲೀಸ್ ಇಲಾಖೆಯಿಂದ ‘ಕನ್ನಡ’ ಕಡೆಗಣನೆ: ಸೂಚನಾ ಫಲಕಕ್ಕೆ ಮಸಿ ಬಳಿದು ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,10,2025 (<a href="http://www.justkannada.in">www.justkannada.in</a>):</strong> ಪೊಲೀಸ್ ಇಲಾಖೆ ಇಂಗ್ಲಿಷ್ ನಲ್ಲಿ ಮಾತ್ರ ರಸ್ತೆ ಸೂಚನಾ ಫಲಕಗಳನ್ನ ಹಾಕಿ ಈ ಮೂಲಕ ಕನ್ನಡವನ್ನ ಕಡಗಣಿಸಿದೆ ಎಂದು ಆರೋಪಿಸಿ ಸೂಚನಾ ಫಲಕಕ್ಕೆ ಮಸಿ ಬಳಿದು ಕನ್ನಡ ಕ್ರಿಯಾ ಸಮಿತಿಯ ಕಾರ್ಯರ್ತರು ಪ್ರತಿಭಟನೆ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನಲ್ಲಿ ಕನ್ನಡ ಕ್ರಿಯಾ ಸಮಿತಿಯ ಕಾರ್ಯಕರ್ತರಾದ  ಸ.ರ ಸುದರ್ಶನ ಮತ್ತು ಅರವಿಂದ ಶರ್ಮ  ಅವರು ರಸ್ತೆ ಸೂಚನಾ ಫಲಕಕ್ಕೆ  ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಹೊಸದಾಗಿ ಹುಣಸೂರು ರಸ್ತೆಯಲ್ಲಿ ಪೊಲೀಸರು ಇಂಗ್ಲಿಷ್ ನಲ್ಲಿ ಮಾತ್ರ ಇರುವ ರಸ್ತೆ ಸೂಚನಾ ಫಲಕವನ್ನು ಹಾಕಿರುವುದು ಖಂಡನೀಯ. ಸರಕಾರಿ ಆಡಳಿತದಲ್ಲಿ ಕನ್ನಡವನ್ನು ಬಳಸಬೇಕೆಂದು ನೂರಾರು ಆದೇಶಗಳು ಬಂದಿವೆ.  ಆದಾಗಿಯೂ ಪೊಲೀಸ್ ಇಲಾಖೆ ಅದನ್ನು ಕಡೆಗಣಿಸುತ್ತಾ ಬಂದಿದೆ.</p>
<p>ಈ ಹಿಂದೆ ನಗರದ ಹಲವಾರು ಕಡೆ ರಸ್ತೆ ಸೂಚನಾ ಫಲಕಗಳಲ್ಲಿ ಕನ್ನಡವನ್ನು ಕೈಬಿಟ್ಟ ಬಗ್ಗೆ ಕನ್ನಡ ಕ್ರಿಯಾ ಸಮಿತಿ ಆಕ್ಷೇಪಿಸಿತ್ತು. ಆಗಿನ ಪೊಲೀಸ್ ಕಮಿಷನರ್ ಅದನ್ನು ಬದಲಿಸುವ ಆಶ್ವಾಸನೆ ಕೊಟ್ಟಿದ್ದರು. ಆದರೆ ಈವರೆಗೆ ಇಂಗ್ಲಿಷ್ ನಲ್ಲಿ ಮಾತ್ರ ಇರುವ ಸೂಚನಾ ಫಲಕಗಳು ನಗರದ ವಿವಿಧ ಕಡೆಗಳಲ್ಲಿ ರಾರಾಜಿಸುತ್ತಿವೆ. ಪೊಲೀಸ್ ವಾಹನಗಳ ಮೇಲೆ, ಮುಂದೆ ಇಂಗ್ಲಿಷ್ ಈಗಲೂ ರಾರಾಜಿಸುತ್ತಿದೆ. ಮುಖ್ಯಮಂತ್ರಿಗಳ ಹಿಂದೆ ಮುಂದೆ ಬರುವ ಪೊಲೀಸ್ ವಾಹನಗಳಲ್ಲೂ ಇಂಗ್ಲೀಷ್ ನಲ್ಲೇ ನಾಮ ಫಲಕ ಹಾಕಲಾಗಿದೆ.</p>
<p>ಈ ನಾಮಫಲಕಕ್ಕೆ ಕಾರಣರಾದ ಪೊಲೀಸ್ ಅಧಿಕಾರಿಗಳ ಮೇಲೆ ಹೊಸದಾಗಿ ಬಂದಿರುವ ಆದೇಶದಂತೆ ಶಿಸ್ತಿನ ಕ್ರಮ ಕೈಗೊಂಡು, ಸಾರ್ವಜನಿಕರಿಗೆ ಅದನ್ನು ತಿಳಿಯಪಡಿಸಬೇಕು ಮೈಸೂರು ಪೊಲೀಸ್ ಕಮಿಷನರ್ ಗೆ ಸ.ರ ಸುದರ್ಶನ ಮತ್ತು ಅರವಿಂದ ಶರ್ಮ  ಆಗ್ರಹಿಸಿದ್ದಾರೆ.</p>
<p>ಹಾಗೆಯೇ  ನಾಮಫಲಕಕ್ಕೆ ಮಸಿ ಬಳಿದಿರುವುದು ತಪ್ಪಾಗಿದ್ದರೆ &#8216;ನಮ್ಮನ್ನು ಬಂಧಿಸಿ, ಕನ್ನಡಕ್ಕಾಗಿ ಜೈಲಿಗೆ ಹೋಗುತ್ತೇವೆ&#8217; ಎಂದು  ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Police Department, Kannada, Protest, Mysore</p>
<p>The post <a href="https://www.justkannada.in/kannada-protest-mysore/">ಪೊಲೀಸ್ ಇಲಾಖೆಯಿಂದ ‘ಕನ್ನಡ’ ಕಡೆಗಣನೆ: ಸೂಚನಾ ಫಲಕಕ್ಕೆ ಮಸಿ ಬಳಿದು ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೊಲೀಸ್ ಇಲಾಖೆಯಿಂದ ಸೈಬರ್ ಅಪಾರಧಗಳ ತಡೆಗೆ ಸೂಕ್ತ ಕ್ರಮ: ಸಹಾಯವಾಣಿ-1930, ವೆಬ್ ಬಾಟ್ ಉನ್ನತೀಕರಣ</title>
		<link>https://www.justkannada.in/police-department/</link>
		
		<dc:creator><![CDATA[prashanth]]></dc:creator>
		<pubDate>Tue, 22 Apr 2025 12:17:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[action]]></category>
		<category><![CDATA[Helpline-1930]]></category>
		<category><![CDATA[Police Department.]]></category>
		<category><![CDATA[upgrade]]></category>
		<category><![CDATA[web bot]]></category>
		<guid isPermaLink="false">https://www.justkannada.in/?p=139298</guid>

					<description><![CDATA[<p>ಬೆಂಗಳೂರು, ಏಪ್ರಿಲ್, 22, 2025 (www,justkannada in) : ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್‍ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ ಸಹಾಯವಾಣಿ-1930 ಜೊತೆಗೆ ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದೆ ಎಂದು  ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಮತ್ತು ಪೊಲೀಸ್ ಮಹಾ ನೀರಿಕ್ಷಕ ಅಲೋಕ್ ಮೋಹನ್ ತಿಳಿಸಿದರು. ಇಂದು ನಗರದ ಮಹಾತ್ಮಗಾಂಧಿ ರಸ್ತೆಯಲ್ಲಿರುವ ಎಡಿಜಿಪಿ ಸಿಎಲ್&#38;ಎಮ್ ಕಾರ್ನರ್ ಹೌಸ್ ಕಚೇರಿಯಲ್ಲಿ ಉನ್ನತೀಕರಿಸಲಾದ ಸೈಬರ್ ಅಪರಾಧ ಸಹಾಯವಾಣಿ-1930 ವೆಬ್ ಬಾಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಕರ್ನಾಟಕ [&#8230;]</p>
<p>The post <a href="https://www.justkannada.in/police-department/">ಪೊಲೀಸ್ ಇಲಾಖೆಯಿಂದ ಸೈಬರ್ ಅಪಾರಧಗಳ ತಡೆಗೆ ಸೂಕ್ತ ಕ್ರಮ: ಸಹಾಯವಾಣಿ-1930, ವೆಬ್ ಬಾಟ್ ಉನ್ನತೀಕರಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಏಪ್ರಿಲ್, 22, 2025 (www,justkannada in) :</strong> ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್‍ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ ಸಹಾಯವಾಣಿ-1930 ಜೊತೆಗೆ ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದೆ ಎಂದು  ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಮತ್ತು ಪೊಲೀಸ್ ಮಹಾ ನೀರಿಕ್ಷಕ ಅಲೋಕ್ ಮೋಹನ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ನಗರದ ಮಹಾತ್ಮಗಾಂಧಿ ರಸ್ತೆಯಲ್ಲಿರುವ ಎಡಿಜಿಪಿ ಸಿಎಲ್&amp;ಎಮ್ ಕಾರ್ನರ್ ಹೌಸ್ ಕಚೇರಿಯಲ್ಲಿ ಉನ್ನತೀಕರಿಸಲಾದ ಸೈಬರ್ ಅಪರಾಧ ಸಹಾಯವಾಣಿ-1930 ವೆಬ್ ಬಾಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಕರ್ನಾಟಕ ರಾಜ್ಯದಲ್ಲಿ 1930 ಸಹಾಯವಾಣಿಯಲ್ಲಿ ಸ್ವೀಕರಿಸಿದ ಕರೆಗಳ ಸಂಖ್ಯೆ 2022 ರಲ್ಲಿ 1.30 ಲಕ್ಷ ಇದ್ದು, ನಂತರ 2024 ರಲ್ಲಿ 8.26 ಲಕ್ಷಕ್ಕೆ ಮತ್ತು 2025 ರ ಮೊದಲ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್) 4.34 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.</p>
<p>ಪ್ರಸ್ತುತ ರಾಜ್ಯದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಆನ್‍ಲೈನ್ ಹಣಕಾಸು ವಂಚನೆಗಳಿಗೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ತಕ್ಷಣ ಸಾರ್ವಜನಿಕರು ದೂರು ದಾಖಲಿಸಲು ಅನುವಾಗುವಂತೆ ಸೈಬರ್ ಅಪರಾಧ ಸಹಾಯವಾಣಿ-1930 ಹಾಗೂ ವೆಬ್ ಬಾಟ್‍ ನ್ನು ಉನ್ನತೀಕರಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ತುರ್ತು ಸ್ಪಂದನಾ ವ್ಯವಸ್ಥೆಯ (Emergency Response Support System) ಸಾರ್ವಜನಿಕ ಸುರಕ್ಷತಾ ಪ್ರತ್ಯುತ್ತರ ಕೇಂದ್ರವನ್ನು (Public Safety Answering Point) ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಸಂಪರ್ಕ, ಸಾರಿಗೆ ಮತ್ತು ಆಧುನೀಕರಣರವರ ಕಛೇರಿ ಆವರಣದಲ್ಲಿ ಸ್ಥಾಪಿಸಲಾಗಿದ್ದು, ಸದರಿ 1930 ಸಹಾಯವಾಣಿ ಕೇಂದ್ರದಲ್ಲಿ ಆನ್‍ಲೈನ್ ಹಣಕಾಸು ವಂಚನೆ ಅಪರಾಧಗಳಿಗೆ ಸಂಬಂಧಿಸಿದ ದೂರುಗಳನ್ನು National Cyber crime Reporting Portal (NCRP) ಮೂಲಕ ದಾಖಲಿಸಲಾಗುತ್ತಿದೆ.<img loading="lazy" decoding="async" class="aligncenter size-full wp-image-139300" src="https://www.justkannada.in/wp-content/uploads/2025/04/police.jpg1_.jpg" alt="" width="500" height="333" srcset="https://www.justkannada.in/wp-content/uploads/2025/04/police.jpg1_.jpg 500w, https://www.justkannada.in/wp-content/uploads/2025/04/police.jpg1_-300x200.jpg 300w, https://www.justkannada.in/wp-content/uploads/2025/04/police.jpg1_-150x100.jpg 150w" sizes="auto, (max-width: 500px) 100vw, 500px" /></p>
<p>ಈ ರೀತಿಯಲ್ಲಿ ದೂರುದಾರರ ಕರೆಗಳ ಸಂಖ್ಯೆಯು ಏರಿಕೆಯಾಗುತ್ತಿರುವುದರಿಂದ, ಹೆಚ್ಚು ಸಂಖ್ಯೆಯ ಕರೆಗಳು ಕಡಿತಗೊಂಡಿರುವುದು (Call Drops) ಕಂಡುಬಂದಿರುತ್ತದೆ. ಇದರಲ್ಲಿ ಹೆಚ್ಚಿನ ಪ್ರಮಾಣದ ಕರೆಗಳು ತಮ್ಮ ದೂರಿನ ಸ್ಥಿತಿ ವಿಚಾರಣೆ (Status enquiry) ಮತ್ತು ಸೈಬರ್ ಅಪರಾಧದ ಕುಂದುಕೊರತೆಗಳಿಗೆ ಸಂಬಂಧಿಸಿದ ಕರೆಗಳಾಗಿದ್ದು, ಎಲ್ಲಾ ಕರೆ ಸ್ವೀಕರಿಸುವ ಸಿಬ್ಬಂದಿಗಳು ಕಾರ್ಯನಿರತರಾಗಿರುತ್ತಿದ್ದ ಕಾರಣ 1930-ಸಹಾಯವಾಣಿಗೆ ಹೊಸ ದೂರುಗಳನ್ನು ದಾಖಲಿಸುವವರು ಶೀಘ್ರವಾಗಿ ಸಂಪರ್ಕಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದಾಗಿ ದೂರುದಾರರಿಗೆ 1930-ಸಹಾಯವಾಣಿಯ ಸಂಪರ್ಕ ಸಿಗದೆ ಗೋಲ್ಡನ್ ಅವರ್ ನಲ್ಲಿ ದೂರು ದಾಖಲಿಸಲು ಕಷ್ಟಕರವಾಗುತ್ತಿತ್ತು. ಈ ದೂರುದಾರರಲ್ಲಿ ಹಿರಿಯ ನಾಗರೀಕರು ಸಹ ಕರೆ ಮಾಡುತ್ತಿದ್ದು 1930 ಸಹಾಯವಾಣಿಗೆ ಕರೆ ಮಾಡಿದ ಸಮಯದಲ್ಲಿ ಸಂಪರ್ಕ ಸಿಗದೇ ಆಸಹಾಯಕರಾಗಿದ್ದರು.</p>
<p>ಈ ಸಮಸ್ಯೆಯಿಂದ ಹಣಕಾಸು ವಂಚನೆಗೊಳಗಾದ ದೂರುದಾರರ ಹಣವನ್ನು ಗೋಲ್ಡನ್ ಅವರ್ ನಲ್ಲಿ ಸಂಬಂಧಿಸಿದ ಬ್ಯಾಂಕ್‍ ಗಳಲ್ಲಿ ತಡೆಹಿಡಿಯುವ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿತ್ತು. ಇದರಿಂದಾಗಿ ಸದರಿ ಹಣ ವಂಚಕರ ಖಾತೆಗೆ ವರ್ಗಾವಣೆಯಾಗಲು ಸುಲಭವಾಗುತ್ತಿತ್ತು.</p>
<p>ಈ ಎಲ್ಲಾ ಸಮಸ್ಯೆಗಳನ್ನು ಮನಗಂಡ ಇಲಾಖೆಯು, ಸಮಸ್ಯೆಯನ್ನು ಪರಿಹರಿಸಲು ದೂರುದಾರರ ಕರೆಗಳನ್ನು ಹಣಕಾಸು ಸಂಬಂಧಿತ ದೂರುಗಳು, ಹಣಕಾಸೇತರ ಸಂಬಂಧಿತ ದೂರುಗಳು (ಉದಾ.: WhatsApp/Facebook ಖಾತೆಯ ಹ್ಯಾಕ್‍ಗಳು ಅಥವಾ Impersonation), ದೂರಿನ ಸ್ಥಿತಿ ವಿಚಾರಣೆಗಳು ಮತ್ತು ಸೈಬರ್ ಅಪರಾಧ ಸಂಬಂಧಿತ ಕುಂದುಕೊರತೆ ಕರೆಗಳಾಗಿ ಐವಿಆರ್ ವ್ಯವಸ್ಥೆಯ ಮೂಲಕ ವರ್ಗೀಕರಿಸಲಾಗಿದೆ.</p>
<p>ಇದರಿಂದಾಗಿ ಹೊಸ ದೂರನ್ನು ಸಕಾಲದಲ್ಲಿ ದಾಖಲಿಸುವವರಿಗೆ ಆದ್ಯತೆ ನೀಡಲಾಗಿದೆ ಮತ್ತು Voice Guided WebBOT ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ದೂರುದಾರರು ವೆಬ್‍ಬಾಟ್ ಮೂಲಕ ಮಾಹಿತಿ ಸಲ್ಲಿಸಲು ಇಚ್ಚಿಸಿದ್ದಲ್ಲಿ ಎಸ್‍ಎಂಎಸ್ ಮೂಲಕ ವೆಬ್‍ಬಾಟ್ ಲಿಂಕ್ ಅನ್ನು ಕಳುಹಿಸಲಾಗುವುದು.</p>
<p>ನಂತರ ಈ ಸಹಾಯವಾಣಿಯ ಸಿಬ್ಬಂದಿಯ ಮೂಲಕ ಸದರಿ ಮಾಹಿತಿಯನ್ನು ಎನ್.ಸಿ.ಆರ್.ಪಿ ಯಲ್ಲಿ ದಾಖಲಿಸಲಾಗುವುದು. ಇದು ಸಾರ್ವಜನಿಕರಿಗೆ 1930 ಸಹಾಯವಾಣಿಯಲ್ಲಿ ದೂರು ಸಲ್ಲಿಸಲು ಹಾಗೂ ಕಾಲ್ ಡ್ರಾಪ್‍ಗಳನ್ನು ಸಹ ತಡೆಯಲು ಸಹಾಯವಾಗುತ್ತದೆ.</p>
<p>1930 ಸಹಾಯವಾಣಿಯ ಎಲ್ಲಾ ಸಿಬ್ಬಂದಿಗಳು ಕಾರ್ಯನಿರತವಾಗಿದ್ದ ಸಮಯದಲ್ಲಿ ದೂರುದಾರರು ಸ್ವಯಿಚ್ಚೆಯಿಂದ ಕರೆ ಕಡಿತಗೊಳಿಸಿದ ಸಮಯದಲ್ಲೂ ಸಹ ಎಸ್‍ಎಂಎಸ್ ಮುಖಾಂತರ ಈ ವೆಬ್‍ಬಾಟ್ ಲಿಂಕ್ ಅನ್ನು ಸದರಿ ದೂರುದಾರರಿಗೆ ಕಳುಹಿಸಲಾಗುವುದು.</p>
<p>2022 ರಲ್ಲಿ 20,894 ದೂರುಗಳನ್ನು ಸೈಬರ್ ಕ್ರೈಂ ಸಹಾಯವಾಣಿ-1930 ಮೂಲಕ National Cyber Crime Reporting Portal (NCRP) ನಲ್ಲಿ ದಾಖಲಿಸಲಾಗಿದ್ದು, 2024 ರಲ್ಲಿ 97,929 ದೂರುಗಳನ್ನು ದಾಖಲಿಸಲಾಗಿತ್ತು. 2022ನೇ ಇಸವಿಯಲ್ಲಿ ವರದಿಯಾದ ಒಟ್ಟು ವಂಚನೆಯ ಮೊತ್ತವು  ರೂ.113 ಕೋಟಿ ರೂಪಾಯಿಗಳಾಗಿದ್ದು, ನಂತರ 2024 ರಲ್ಲಿ ರೂ.2,396 ಕೋಟಿಗಳಿಗೆ ಏರಿಕೆಯಾಗಿರುತ್ತದೆ. ಈ ಸಂಬಂಧ ಸೈಬರ್ ಕ್ರೈಂ ಸಹಾಯವಾಣಿ-1930 ರ ಮೂಲಕ ಬ್ಯಾಂಕ್‍ಗಳಲ್ಲಿ ತಡೆಹಿಡಿಯಲಾದ ಮೊತ್ತವು 2022 ರಲ್ಲಿ 8 ಕೋಟಿಗಳಾಗಿದ್ದು, ನಂತರ 2024 ರಲ್ಲಿ ರೂ.226 ಕೋಟಿ ವಂಚನೆಯ ಹಣವನ್ನು ತಡೆಹಿಡಿಯಲಾಗಿದೆ. ಸದರಿ ಮೊತ್ತವು ವಂಚನೆಯ ಮೊತ್ತದ ಶೇಕಡಾ 9 ರಷ್ಟು ಆಗಿರುತ್ತದೆ.</p>
<p>ಈ ಹೊಸ ವ್ಯವಸ್ಥೆಯ ಪರಿಣಾಮದಿಂದಾಗಿ 2025 ರ ಮೊದಲ ತ್ರೈಮಾಸಿಕದಲ್ಲಿ 38,000 ಪ್ರಕರಣಗಳನ್ನು ಸೈಬರ್ ಕ್ರೈಂ ಸಹಾಯವಾಣಿ-1930 ಮೂಲಕ ದಾಖಲಿಸಲಾಗಿರುತ್ತದೆ. ಪ್ರಸ್ತುತ ವರ್ಷದಲ್ಲಿ ಮಾರ್ಚ್ 2025ರ ಅಂತ್ಯಕ್ಕೆ ವಂಚನೆ ಹಣದ ಶೇಕಡಾ 16 ರಷ್ಟು ಮೊತ್ತವನ್ನು ಬ್ಯಾಂಕ್‍ಗಳಲ್ಲಿಯೇ ತಡೆಯುವಲ್ಲಿ ಶ್ರಮವಹಿಸಿರುತ್ತೇವೆ ಎಂದು ಹೇಳಿದರು.</p>
<p><strong>ವೆಬ್‍ ಬಾಟ್ ವ್ಯವಸ್ಥೆ ಜೊತೆಗೆ ಹೊಸ ಸೌಲಭ್ಯಗಳ ವಿವರ:</strong></p>
<p>1930 ಸಹಾಯವಾಣಿಯಲ್ಲಿ ಈ ಹಿಂದಿನ ದೂರವಾಣಿ ಮೂಲಸೌಕರ್ಯವನ್ನು ಬದಲಾಯಿಸಿ SIP ಲೈನ್‍ಗಳಿಗೆ ಉನ್ನತೀಕರಿಸಲಾಗಿದೆ. ಇದು ಹೆಚ್ಚುತ್ತಿರುವ ದೂರು ಕರೆಗಳ ಪ್ರಮಾಣವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.</p>
<p>ಭಾಷಾ ಆಯ್ಕೆ IVR (Interactive Voice Response) ವ್ಯವಸ್ಥೆಯನ್ನು ಪರಿಚಯಿಸಲಾಗಿದ್ದು, ಈ ವ್ಯವಸ್ಥೆಯು ವಂಚನೆಗೊಳಗಾದ ದೂರುದಾರರ ಸಂವಹನಕ್ಕಾಗಿ ಕನ್ನಡ, ಇಂಗ್ಲೀಷ್ ಅಥವಾ ಹಿಂದಿ ಭಾಷೆಯನ್ನು ಆಯ್ಕೆ ಮಾಡಲು ಅನುವು ಮಾಡಿಕೊಡುತ್ತದೆ.</p>
<p>ವಂಚನೆಗೊಳಗಾದ ದೂರುದಾರರು 1930 ಸಹಾಯವಾಣಿಗೆ ಕರೆ ಮಾಡಿದಾಗ, ಕರೆ ಸ್ವೀಕರಿಸುವ ಎಲ್ಲಾ ಸಿಬ್ಬಂದಿಗಳು ಕಾರ್ಯನಿರತರಾಗಿದ್ದರೆ, ಈ ಸಮಯದಲ್ಲಿ ಐವಿಆರ್ ಮೂಲಕ ದೂರುದಾರರ Queue Position ಬಗ್ಗೆ ಮಾಹಿತಿ ಒದಗಿಸಲಾಗುತ್ತದೆ.</p>
<p>ಹಣಕಾಸೇತರ ಸಂಬಂಧಿತ ದೂರುಗಳಲ್ಲಿ (ಉದಾ.: WhatsApp/Facebook ಖಾತೆಯ ಹ್ಯಾಕ್‍ಗಳು ಅಥವಾ Impersonation) ಸಮಸ್ಯೆಯನ್ನು ಬಗೆಹರಿಸುವ ಬಗೆಗಿನ ಮಾಹಿತಿಯ ಲಿಂಕ್ ಅನ್ನು ಎಸ್‍ಎಂಎಸ್ ಮುಖಾಂತರ ದೂರುದಾರರಿಗೆ ನೀಡಲಾಗುವುದು.</p>
<p>ವಂಚನೆಗೊಳಗಾದವರು ಮತ್ತು ವಂಚಕರ ಬಗೆಗಿನ ಮಾಹಿತಿಯನ್ನು ಸಹ ಸಂಗ್ರಹಿಸಿ, ಶೇಖರಿಸುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ಮಾಹಿತಿಯಿಂದ ತನಿಖಾಧಿಕಾರಿಗಳು ಆರೋಪಿಯ ಬಗ್ಗೆ ಹಾಗೂ ವಂಚನೆಗಳ ಬಗ್ಗೆ ವಿಶ್ಲೇಷಿತ ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ.</p>
<p>ಸೈಬರ್ ಕ್ರೈಂ ಸಹಾಯವಾಣಿ-1930 ವನ್ನು ಮಾನ್ಯ ಹೆಚ್ಚುವರಿ ಪೊಲೀಸ್  ಮಹಾ ನಿರ್ದೇಶಕರಾದ ಎಸ್. ಮುರುಗನ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಸುಧಾರಿತ ಸಾಫ್ಟ್‍ವೇರ್ ಹಾಗೂ ಮೂಲ ಸೌಕರ್ಯದೊಂದಿಗೆ ಅಂದಾಜು ವೆಚ್ಚ 01 ಕೋಟಿ ರೂಗಳಲ್ಲಿ ಉನ್ನತೀಕರಿಸಲಾಗಿದ್ದು, ಇದರಿಂದ ಹಣಕಾಸು ವಂಚನೆಗೊಳಗಾದ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುವುದಾಗಿದೆ. 1930 ಸಹಾಯವಾಣಿಯು ಸೈಬರ್ ಅಪರಾಧಗಳಿಗೆ ಒಳಗಾದ ನಾಗರೀಕರಿಗೆ ದಿನದ 24 ಗಂಟೆಗಳ ಕಾಲವೂ ಉತ್ತಮ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ.</p>
<p>ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ, ಆಡಳಿತ ವಿಭಾಗದ ಎಡಿಜಿಪಿ ಸೌಮೆಂದು ಮುಖರ್ಜಿ, ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಹೆಚ್ಚುವರಿ ಮಹಾ ನಿರ್ದೇಶಕರಾದ ನಂಜುಂಡಸ್ವಾಮಿ ಹಾಗೂ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words; Police Department,,  action,Helpline-1930, web bot, upgrade</p>
<p>&nbsp;</p>
<p>The post <a href="https://www.justkannada.in/police-department/">ಪೊಲೀಸ್ ಇಲಾಖೆಯಿಂದ ಸೈಬರ್ ಅಪಾರಧಗಳ ತಡೆಗೆ ಸೂಕ್ತ ಕ್ರಮ: ಸಹಾಯವಾಣಿ-1930, ವೆಬ್ ಬಾಟ್ ಉನ್ನತೀಕರಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಣ ನೀಡದಕ್ಕೆ ಶಾಲಾ ಬಾಲಕನಿಗೆ ಥಳಿಸಿದ ಪ್ರಕರಣ: ಈಗಾಗಲೇ ಇಬ್ಬರ ಬಂಧನ, ಕಾನೂನು ಕ್ರಮ- ಪೊಲೀಸ್ ಇಲಾಖೆ ಸ್ಪಷ್ಟನೆ.</title>
		<link>https://www.justkannada.in/school-boy-beaten-case-bangalore-two-people-arrested-police-department/</link>
		
		<dc:creator><![CDATA[JK Desk]]></dc:creator>
		<pubDate>Fri, 27 Jan 2023 07:18:56 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrested]]></category>
		<category><![CDATA[Police Department.]]></category>
		<category><![CDATA[school boy - beaten -case –bangalore]]></category>
		<category><![CDATA[Two people]]></category>
		<guid isPermaLink="false">https://www.justkannada.in/?p=102910</guid>

					<description><![CDATA[<p>ಬೆಂಗಳೂರು,ಜನವರಿ,27,2023(www.justkannada.in): ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಇಬ್ಬರು ಯುವಕರು ಶಾಲಾ ಬಾಲಕನಿಗೆ ಥಳಿಸಿದ್ದಾರೆಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ಯಾಗ್ ಮಾಡಲಾಗುತ್ತಿದ್ದು ಈ ಪ್ರಕರಣ ಸಂಬಂಧ ಈಗಾಗಲೇ ಅಪ್ರಾಪ್ತ ಬಾಲಕ ಸೇರಿದಂತೆ ಇಬ್ಬರನ್ನ ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ. ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ರಾಜ್ಯಪೊಲೀಸ್ ಇಲಾಖೆ, ತಾವು ಕೇಳಿದ ಹಣವನ್ನು ನೀಡದಿದ್ದಕ್ಕಾಗಿ ಇಬ್ಬರು ಯುವಕರು ಶಾಲಾ ಬಾಲಕನನ್ನು ಥಳಿಸುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ @BlrCityPolice, @kspfactcheck ಮತ್ತು @CPBlr ಹ್ಯಾಂಡಲ್ [&#8230;]</p>
<p>The post <a href="https://www.justkannada.in/school-boy-beaten-case-bangalore-two-people-arrested-police-department/">ಹಣ ನೀಡದಕ್ಕೆ ಶಾಲಾ ಬಾಲಕನಿಗೆ ಥಳಿಸಿದ ಪ್ರಕರಣ: ಈಗಾಗಲೇ ಇಬ್ಬರ ಬಂಧನ, ಕಾನೂನು ಕ್ರಮ- ಪೊಲೀಸ್ ಇಲಾಖೆ ಸ್ಪಷ್ಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,27,2023(<a href="http://www.justkannada.in0">www.justkannada.in)</a>:</strong> ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಇಬ್ಬರು ಯುವಕರು ಶಾಲಾ ಬಾಲಕನಿಗೆ ಥಳಿಸಿದ್ದಾರೆಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ಯಾಗ್ ಮಾಡಲಾಗುತ್ತಿದ್ದು ಈ ಪ್ರಕರಣ ಸಂಬಂಧ ಈಗಾಗಲೇ ಅಪ್ರಾಪ್ತ ಬಾಲಕ ಸೇರಿದಂತೆ ಇಬ್ಬರನ್ನ ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ರಾಜ್ಯಪೊಲೀಸ್ ಇಲಾಖೆ, ತಾವು ಕೇಳಿದ ಹಣವನ್ನು ನೀಡದಿದ್ದಕ್ಕಾಗಿ ಇಬ್ಬರು ಯುವಕರು ಶಾಲಾ ಬಾಲಕನನ್ನು ಥಳಿಸುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ @BlrCityPolice, @kspfactcheck ಮತ್ತು @CPBlr ಹ್ಯಾಂಡಲ್ ಗಳನ್ನು ಇತರ  ಹ್ಯಾಂಡಲ್‌ ಗಳೊಂದಿಗೆ ಟ್ಯಾಗ್ ಮಾಡಲಾಗುತ್ತಿದೆ.</p>
<p>ಈ ಘಟನೆ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 23.01.2023 ರಂದು ನಡೆದಿದ್ದು, ದಿನಾಂಕ 24.01.2023 ರಂದು ಕಾಟನ್‌ ಪೇಟೆಯ ನ್ಯೂ ಪ್ರೆಸಿಡೆನ್ಸಿ ಶಾಲೆಯ ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಎಫ್‌ ಐಆರ್ ದಾಖಲಿಸಲಾಗಿದೆ.  ಈ ಪ್ರಕರಣದಲ್ಲಿ ಅಪ್ರಾಪ್ತ ಬಾಲಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.<img loading="lazy" decoding="async" class="aligncenter size-medium wp-image-102911" src="https://www.justkannada.in/wp-content/uploads/2023/01/school-boy-300x119.jpg" alt="" width="300" height="119" srcset="https://www.justkannada.in/wp-content/uploads/2023/01/school-boy-300x119.jpg 300w, https://www.justkannada.in/wp-content/uploads/2023/01/school-boy.jpg 500w" sizes="auto, (max-width: 300px) 100vw, 300px" /></p>
<p>ಇದು ಬೆಂಗಳೂರು ನಗರದಲ್ಲಿ ನಡೆದ ಸತ್ಯ ಘಟನೆಯಾಗಿದ್ದು, ಕರ್ನಾಟಕ ರಾಜ್ಯ ಪೊಲೀಸರು ಈಗಾಗಲೇ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಅಪರಾಧಿಗಳ ಬಂಧನವಾಗಿ ಪ್ರಕರಣವು ತನಿಖೆಯ ಹಂತದಲ್ಲಿರುತ್ತದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ಅನಗತ್ಯ ಗಮನ ಸೆಳೆಯುವ ಕಾರಣ ಹಂಚಿಕೊಳ್ಳುವ ಅಗತ್ಯವಿಲ್ಲ ಎಂದು ಮನವಿ ಮಾಡಿದೆ.</p>
<p>Key words:  school boy &#8211; beaten -case –bangalore- Two people &#8211; arrested- police department</p>
<p>The post <a href="https://www.justkannada.in/school-boy-beaten-case-bangalore-two-people-arrested-police-department/">ಹಣ ನೀಡದಕ್ಕೆ ಶಾಲಾ ಬಾಲಕನಿಗೆ ಥಳಿಸಿದ ಪ್ರಕರಣ: ಈಗಾಗಲೇ ಇಬ್ಬರ ಬಂಧನ, ಕಾನೂನು ಕ್ರಮ- ಪೊಲೀಸ್ ಇಲಾಖೆ ಸ್ಪಷ್ಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡೋದು ಖಚಿತ- ಗೃಹ ಸಚಿವ ಅರಗ ಜ್ಞಾನೇಂದ್ರ.</title>
		<link>https://www.justkannada.in/police-department-home-minister-araga-jnanendra/</link>
		
		<dc:creator><![CDATA[JK Desk]]></dc:creator>
		<pubDate>Thu, 24 Feb 2022 12:42:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Araga Jnanendra]]></category>
		<category><![CDATA[Home Minister]]></category>
		<category><![CDATA[Police Department.]]></category>
		<guid isPermaLink="false">https://www.justkannada.in/?p=86898</guid>

					<description><![CDATA[<p>ಶಿವಮೊಗ್ಗ,ಫೆಬ್ರವರಿ,24,2022(www.justkannada.in):  ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಪೊಲೀಸ ಇಲಾಖೆ ನಿರ್ಲಕ್ಷ್ಯ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್ ವರ್ಗಾವಣೆ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಇದೀಗ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅರಗ ಜ್ಞಾನೇಂದ್ರ, ಲಕ್ಷ್ಮಿ ಪ್ರಸಾದ್ ವರ್ಗಾವಣೆ ಇಲ್ಲ.  ಆದರೆ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡೋದು ಖಚಿತ ಎಂದು ಹೇಳಿದ್ದಾರೆ. ಹರ್ಷನ ಮೊಬೈಲ್  ಫೋನ್ [&#8230;]</p>
<p>The post <a href="https://www.justkannada.in/police-department-home-minister-araga-jnanendra/">ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡೋದು ಖಚಿತ- ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಫೆಬ್ರವರಿ,24,2022(<a href="http://www.justkannada.in">www.justkannada.in</a>):</strong>  ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಪೊಲೀಸ ಇಲಾಖೆ ನಿರ್ಲಕ್ಷ್ಯ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್ ವರ್ಗಾವಣೆ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಇದೀಗ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಾತನಾಡಿರುವ ಅರಗ ಜ್ಞಾನೇಂದ್ರ, ಲಕ್ಷ್ಮಿ ಪ್ರಸಾದ್ ವರ್ಗಾವಣೆ ಇಲ್ಲ.  ಆದರೆ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡೋದು ಖಚಿತ ಎಂದು ಹೇಳಿದ್ದಾರೆ.<img loading="lazy" decoding="async" class="aligncenter size-full wp-image-74040" src="https://www.justkannada.in/wp-content/uploads/2021/08/gang-rape-case-mysore-arrest-accused-home-minister-araga-ganendra.jpg" alt="" width="696" height="391" /></p>
<p>ಹರ್ಷನ ಮೊಬೈಲ್  ಫೋನ್ ಸಿಕ್ಕಿದೆ. ಕೊಲೆ ಸಂಬಂಧ 8 ಆರೋಪಿಗಳ ಬಂಧನವಾಗಿದೆ. ಕೊಲೆಗೆ ಸಹಕರಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ. ಆರೋಪಿಗಳು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ.   ಆರೋಪಿಗಳ ಜತೆ ಪೊಲೀಸರು ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮಾಡಲಾಗುತ್ತದೆ ಎಂದರು.</p>
<p>Key words: police department &#8211; Home Minister -Araga Jnanendra.</p>
<p>The post <a href="https://www.justkannada.in/police-department-home-minister-araga-jnanendra/">ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡೋದು ಖಚಿತ- ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಪೊಲೀಸರ ಸಾಧನೆ ಇಲಾಖೆಗೆ ಸೇರಲು ಪ್ರೇರಣೆ: ಡಿಸಿಪಿ ಪ್ರದೀಪ್‌ ಗುಂಟಿ.</title>
		<link>https://www.justkannada.in/motivation-join-p-olice-department-dcp-pradeep-gunty-ksou/</link>
		
		<dc:creator><![CDATA[JK Desk]]></dc:creator>
		<pubDate>Fri, 17 Sep 2021 12:14:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCP]]></category>
		<category><![CDATA[Join]]></category>
		<category><![CDATA[ksou]]></category>
		<category><![CDATA[Motivation]]></category>
		<category><![CDATA[Police Department.]]></category>
		<category><![CDATA[Pradeep Gunty]]></category>
		<guid isPermaLink="false">https://www.justkannada.in/?p=75858</guid>

					<description><![CDATA[<p>ಮೈಸೂರು,ಸೆಪ್ಟಂಬರ್,17,2021(www.justkannada.in):  ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಎರಡು ಅಪರಾಧ ಪ್ರಕರಣಗಳು ಇಡೀ ದೇಶದ ಗಮನ ಸೆಳೆದವು. ಮೂರೇ ದಿನದಲ್ಲಿ ಪ್ರಕರಣ ಬೇಧಿಸಿದಾಗ ಮೈಸೂರು ಪೊಲೀಸರು ಅತ್ಯುತ್ತಮ ಎನ್ನುವುದು ದೃಢವಾಯಿತು. ಇಂಥ ಸನ್ನಿವೇಶದಲ್ಲಿ ಯಾರಿಗಾದರೂ ನಾನೂ ಪೊಲೀಸ್ ಇಲಾಖೆ ಸೇರಬೇಕು ಅನ್ನಿಸಬಹುದು ಎಂದು ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಉಪ ಆಯುಕ್ತ ಪ್ರದೀಪ್‌ಗುಂಟಿ ಹೇಳಿದ್ಧಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವು ಮುಕ್ತ ಗಂಗೋತ್ರಿ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿರುವ ಪಿಎಸ್‌ಐ ಹುದ್ದೆಗಳ ನೇಮಕಾತಿ [&#8230;]</p>
<p>The post <a href="https://www.justkannada.in/motivation-join-p-olice-department-dcp-pradeep-gunty-ksou/">ಮೈಸೂರು ಪೊಲೀಸರ ಸಾಧನೆ ಇಲಾಖೆಗೆ ಸೇರಲು ಪ್ರೇರಣೆ: ಡಿಸಿಪಿ ಪ್ರದೀಪ್‌ ಗುಂಟಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,17,2021(<a href="https://www.justkannada.in">www.justkannada.in</a>):</strong>  ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಎರಡು ಅಪರಾಧ ಪ್ರಕರಣಗಳು ಇಡೀ ದೇಶದ ಗಮನ ಸೆಳೆದವು. ಮೂರೇ ದಿನದಲ್ಲಿ ಪ್ರಕರಣ ಬೇಧಿಸಿದಾಗ ಮೈಸೂರು ಪೊಲೀಸರು ಅತ್ಯುತ್ತಮ ಎನ್ನುವುದು ದೃಢವಾಯಿತು. ಇಂಥ ಸನ್ನಿವೇಶದಲ್ಲಿ ಯಾರಿಗಾದರೂ ನಾನೂ ಪೊಲೀಸ್ ಇಲಾಖೆ ಸೇರಬೇಕು ಅನ್ನಿಸಬಹುದು ಎಂದು ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಉಪ ಆಯುಕ್ತ ಪ್ರದೀಪ್‌ಗುಂಟಿ ಹೇಳಿದ್ಧಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವು ಮುಕ್ತ ಗಂಗೋತ್ರಿ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿರುವ ಪಿಎಸ್‌ಐ ಹುದ್ದೆಗಳ ನೇಮಕಾತಿ ತರಬೇತಿ ಶಿಬಿರಕ್ಕೆ ಶುಕ್ರವಾರ ಚಾಲನೆ ನೀಡಿ ಡಿಸಿಪಿ ಪ್ರದೀಪ್‌ ಗುಂಟಿ ಅವರು ಮಾತನಾಡಿದರು.</p>
<p>ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಎರಡು ಅಪರಾಧ ಕೃತ್ಯಗಳು ಇಡೀ ದೇಶದ ಗಮನ ಸೆಳೆದಿದ್ದವು. ಈ ಸಂದರ್ಭ ಎದುರಾದ ಪರಿಸ್ಥಿತಿಯನ್ನು ನಾವು ಸವಾಲಾಗಿ ತೆಗೆದುಕೊಂಡು ಪ್ರಕರಣವನ್ನು ಮೂರ್ನಾಲ್ಕು ದಿನಗಳಲ್ಲಿ ಭೇದಿಸಿ ಆರೋಪಿಗಳನ್ನು ಬಂಧಿಸಿದೆವು. ಇದರಿಂದ ನಮ್ಮ ಕೆಲಸದ ಮೇಲೆ ನಮಗೆ ತೃಪ್ತಿ ಒಂದೆಡೆಯಾದರೆ ಎಂತಹ ಪರಿಸ್ಥಿತಿ ಎದುರಾದರೂ ನಿಭಾಯಿಸುವ ಛಲ ಹುಟ್ಟುತ್ತದೆ. ಪೊಲೀಸ್ ಇಲಾಖೆ ಸೇರುವವರಿಗೂ ಆಸಕ್ತಿ ಬಂದೇ ಬರುತ್ತದೆ ಎಂದು ತಮ್ಮ ಅನುಭವಗಳನ್ನು ಬಿಡಿಸಿಟ್ಟರು.</p>
<p>ಸಮಾಜದಲ್ಲಿ ಪೊಲೀಸರ ಮೇಲೆ ಅಪಾರ ಗೌರವವಿದೆ. ಜೊತೆಗೆ ಸರ್ಕಾರವೂ ಇಲಾಖೆಗೆ ವಿಶೇಷ ಒತ್ತು ನೀಡುತ್ತಿದೆ. ಪೊಲೀಸರ ಪಾತ್ರ ಕೇವಲ ಇಲಾಖೆಗೆ ಸೀಮಿತವಾಗದೇ ಸಮಾಜದ ಎಲ್ಲಾ ಸ್ತರ ಹಾಗೂ ಇಲಾಖೆಗಳಲ್ಲೂ ಚಾಚಿಕೊಂಡಿದೆ. ಜನರೊಂದಿಗೆ ನೇರ ಸಂಪರ್ಕದಲ್ಲಿರುವ, ಅವರ ಕಷ್ಟ ಕಾರ್ಪಣ್ಯಗಳನ್ನು ಹತ್ತಿರದಿಂದ ಬಲ್ಲವರು ಪೊಲೀಸರು ಮಾತ್ರ. ಈ ನಿಟ್ಟಿನಲ್ಲಿ ಇಲಾಖೆ ಸೇರ ಬಯಸುವ ಅಭ್ಯರ್ಥಿಗಳು ಸಾರ್ವಜನಿಕ ಸೇವೆಗೆ ತಮ್ಮ ಜೀವನ ಅರ್ಪಿಸಿಕೊಳ್ಳುವ ಮನೋ‘ಭಾವ ಇಟ್ಟುಕೊಂಡು ಬರಬೇಕು ಎಂದು ಹೇಳಿದರು.</p>
<p>ಸಾಮಾಜಿಕ ಮಾಧ್ಯಮ ಮಿತ ಬಳಸಿ: ವಿದ್ಯಾರ್ಥಿ ಜೀವನದ ನಂತರ ವೃತ್ತಿ ಜೀವನದೆಡೆಗೆ ಹೋಗಬೇಕಾದರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಈ ಸಂದರ್ಭ ಗೆಳೆಯರು, ಸಾಮಾಜಿಕ ಮಾಧ್ಯಮಗಳಲ್ಲೇ ಸಮಯ ಕಳೆಯದೇ, ಅನಗತ್ಯವಾಗಿ ಓಡಾಡದೇ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು. ತರಬೇತಿ ಶಿಬಿರಗಳಲ್ಲಿ ಮಾರ್ಗದರ್ಶಕರು ನೀಡುವ ಸಲಹೆಗಳನ್ನು ಪಾಲಿಸಿ ಎಂದು ಸಲಹೆ ನೀಡಿದರು.<img loading="lazy" decoding="async" class="aligncenter size-full wp-image-75859" src="https://www.justkannada.in/wp-content/uploads/2021/09/DCP-PRADEEP-GUNTI.jpg" alt="" width="696" height="464" /></p>
<p>ಪೊಲೀಸ್ ಇಲಾಖೆಗೆ ಸೇರಲು ಬಹಳಷ್ಟು ಮಂದಿ ಉತ್ಸುಕರಾಗಿ ತರಬೇತಿ ಶಿಬಿರಕ್ಕೆ ಹಾಜರಾಗಿರುವುದು ಗಮನಾರ್ಹ. ಆದರೆ ಪೊಲೀಸ್ ಹುದ್ದೆಗಳ ನೇಮಕಾತಿ ಪರೀಕ್ಷೆಯೇ ನಿಮಗೆ ಅಂತಿಮವಾಗಿರುವುದಿಲ್ಲ. ವೃತ್ತಿಗೆ ಸೇರಿದ ನಂತರ ನಿತ್ಯವೂ ಒಂದೊಂದು ಸವಾಲು ಮತ್ತು ಪರೀಕ್ಷೆಗಳು ಎದುರಾಗುತ್ತವೆ. ಆ ಸಂದರ್ಭ ಅವುಗಳನ್ನು ಸಮರ್ಥವಾಗಿ ಎದುರಿಸುವ ಮತ್ತು ನಿಭಾಯಿಸುವ ಚಾಕಚಕ್ಯತೆಯನ್ನು ನೀವು ಬೆಳೆಸಿಕೊಳ್ಳಬೇಕು. ಇಲಾಖೆ ಸೇರಿದ ಮೇಲೆ ನಿಮ್ಮಲ್ಲಿರುವ ಕೌಶಲ್ಯ ಹಾಗೂ ನೈಪುಣ್ಯತೆ ಆಧಾರದಲ್ಲಿ ಇಲಾಖೆಯ ವಿವಿಧ ವಿಭಾಗಗಳಲ್ಲಿ ನೀವು ಸೇವೆ ಸಲ್ಲಿಸುವ ಅವಕಾಶವಿರುತ್ತದೆ ಎಂದು ಹೇಳಿದರು.</p>
<p><strong>ತಂತ್ರಜ್ಞಾನದ ನೆರವು ಪಡೆಯಿರಿ: ಕುಲಪತಿ ಪ್ರೊ.ಎಸ್. ವಿದ್ಯಾಶಂಕರ್ ಕಿವಿಮಾತು.</strong></p>
<p>ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ.ಎಸ್. ವಿದ್ಯಾಶಂಕರ್ ಮಾತನಾಡಿ, ಶಿಕ್ಷಣ ಪೂರೈಸಿದ ನಂತರ ವಿದ್ಯಾರ್ಥಿಗಳು ಒಂದಲ್ಲ ಒಂದು ಗುರಿ ಇಟ್ಟುಕೊಂಡಿರುತ್ತಾರೆ. ಆ ಗುರಿ ಮುಟ್ಟುವ ಮಾರ್ಗ ದೊಡ್ಡದಿರುತ್ತದೆ. ಅದನ್ನು ಕ್ರಮಿಬೇಕಾದರೆ ಏಕಾಗ್ರತೆ, ಶ್ರದ್ಧೆ, ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನ ಶೀಲತೆ ಬಹಳ ಮುಖ್ಯವಾಗಿರುತ್ತದೆ ಎಂದರು.</p>
<p>ಇಂದು ಸಾಧನೆಗೆ ಮತ್ತು ಕಲಿಕೆಗೆ ಬಹಳಷ್ಟು ಮಾರ್ಗಗಳಿವೆ. ಜೊತೆಗೆ ತಂತ್ರಜ್ಞಾನ ಬಹಳಷ್ಟು ಬೆಳೆದಿದೆ. ಇದನ್ನು ಬಳಸಿಕೊಂಡು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಬೇಕು ಎಂದು ಸಲಹೆ ನೀಡಿದರು.</p>
<p>ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ.ಆರ್. ರಾಜಣ್ಣ, ಪರೀಕ್ಷಾಂಗ ಕುಲಸಚಿವ ಪ್ರೊ. ಮಹದೇವನ್, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜಕ ಜೈನಹಳ್ಳಿ ಸತ್ಯನಾರಾಯಣಗೌಡ, ಸಿಬ್ಬಂದಿಗಳಾದ ಕೆಜಿಕೊಪ್ಪಲು ಗಣೇಶ್, ಹೊನ್ನೂರು ಸಿದ್ದೇಶ್ ಇತರರು ಇದ್ದರು. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿರುವ ಅಭ್ಯರ್ಥಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದಾರೆ.</p>
<p><strong>2 ಬಾರಿ ಐಪಿಎಸ್ ಪಾಸ್</strong></p>
<p>ನಾನು ಶಿಕ್ಷಕರ ಮಗ. ಐಪಿಎಸ್ ಅಧಿಕಾರಿಯಾಗಲೇಬೇಕು ಎನ್ನುವ ಹಠದೊಂದಿಗೆ ವ್ಯಾಸಂಗ ಮಾಡಿದೆ. ಕೊನೆಗೆ ಐಪಿಎಸ್‌ನಲ್ಲಿ ಉತ್ತೀರ್ಣನಾಗಿ ಮಣಿಪುರ ಕೇಡರ್‌ ಗೆ ಆಯ್ಕೆಯಾದೆ. ಮತ್ತೆ ಪರೀಕ್ಷೆ ಬರೆದು 2ನೇ ಬಾರಿಯೂ ಐಪಿಎಸ್‌ ಗೆ ಆಯ್ಕೆಯಾಗಿ ಈಗ ಕರ್ನಾಟಕದಲ್ಲಿ ಐದು ವರ್ಷದಿಂದ ಕೆಲಸ ಮಾಡುತ್ತಿದ್ದೇನೆ. ಗುರಿಯಿದ್ದೆ ಯಶಸ್ಸು ಖಚಿತ ಎನ್ನುವುದಕ್ಕೆ ನನ್ನ ಪ್ರಯತ್ನವೇ ಉದಾಹರಣೆ ಎಂದು ಡಿಸಿಪಿ ಪ್ರದೀಪ್ ಗುಂಟಿ ತಿಳಿಸಿದರು.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Motivation -join -p olice Department-DCP- Pradeep Gunty-KSOU</p>
<p>The post <a href="https://www.justkannada.in/motivation-join-p-olice-department-dcp-pradeep-gunty-ksou/">ಮೈಸೂರು ಪೊಲೀಸರ ಸಾಧನೆ ಇಲಾಖೆಗೆ ಸೇರಲು ಪ್ರೇರಣೆ: ಡಿಸಿಪಿ ಪ್ರದೀಪ್‌ ಗುಂಟಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
