<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>police plan take action Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/police-plan-take-action/feed/" rel="self" type="application/rss+xml" />
	<link>https://www.justkannada.in/tag/police-plan-take-action/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 07 Nov 2021 10:03:51 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>police plan take action Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/police-plan-take-action/</link>
	<width>32</width>
	<height>32</height>
</image> 
	<item>
		<title>ಮೈಸೂರಿನಲ್ಲಿ ಸರ, ಬೈಕ್ ಕಳವು ಪ್ರಕರಣ ಹೆಚ್ಚಳ: ಕಳ್ಳರ ಹೆಡೆಮುರಿ ಕಟ್ಟಲು ಪೊಲೀಸರ ಪ್ಲಾನ್</title>
		<link>https://www.justkannada.in/increase-bike-theft-in-mysore-police-plan-take-action/</link>
		
		<dc:creator><![CDATA[JK Desk]]></dc:creator>
		<pubDate>Sun, 07 Nov 2021 06:13:00 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Increase bike theft in Mysore]]></category>
		<category><![CDATA[police plan take action]]></category>
		<guid isPermaLink="false">https://www.justkannada.in/?p=79620</guid>

					<description><![CDATA[<p>ಮೈಸೂರು, ನವೆಂಬರ್ 7, 2021: ಮೈಸೂರಿನಲ್ಲಿ ಸರಗಳ್ಳತನ ಹಾಗೂ ಬೈಕ್ ಕಳ್ಳತನ ಹೆಚ್ಚಳ ಹಿನ್ನೆಲೆಯಲ್ಲಿ ಕತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದಾರೆ. ಇದಕ್ಕಾಗಿ ಮೈಸೂರು ಸಿಸಿಬಿ ಪೊಲೀಸರ ವಿಶೇಷ ತಂಡ ರಚನೆ ಮಾಡಲಾಗಿದೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ. ನಗರ ಪ್ರದೇಶದಲ್ಲಿ ಬೈಕ್ ಕಳ್ಳತನ ಗ್ರಾಮಾಂತರ ಪ್ರದೇಶದಲ್ಲಿ ಮಾರಾಟ ಮಾಡಲಾಗುತ್ತಿದೆ. ಮೊನ್ನೆಯಷ್ಟೇ ಪೊಲೀಸರು ಬೈಕ್ ಕಳ್ಳತನ ಪ್ರಕರಣ ಬೇಧಿಸಿ 10ಬೈಕ್ ವಶಪಡಿಸಿಕೊಂಡಿದ್ದರು. ಸಿಸಿಬಿ ಪೊಲೀಸರ ವಿಶೇಷ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದ್ದು, [&#8230;]</p>
<p>The post <a href="https://www.justkannada.in/increase-bike-theft-in-mysore-police-plan-take-action/">ಮೈಸೂರಿನಲ್ಲಿ ಸರ, ಬೈಕ್ ಕಳವು ಪ್ರಕರಣ ಹೆಚ್ಚಳ: ಕಳ್ಳರ ಹೆಡೆಮುರಿ ಕಟ್ಟಲು ಪೊಲೀಸರ ಪ್ಲಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ನವೆಂಬರ್ 7, 2021:</strong> ಮೈಸೂರಿನಲ್ಲಿ ಸರಗಳ್ಳತನ ಹಾಗೂ ಬೈಕ್ ಕಳ್ಳತನ ಹೆಚ್ಚಳ ಹಿನ್ನೆಲೆಯಲ್ಲಿ<br />
ಕತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದಾರೆ.</p>
<p>ಇದಕ್ಕಾಗಿ ಮೈಸೂರು ಸಿಸಿಬಿ ಪೊಲೀಸರ ವಿಶೇಷ ತಂಡ ರಚನೆ ಮಾಡಲಾಗಿದೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.</p>
<p>ನಗರ ಪ್ರದೇಶದಲ್ಲಿ ಬೈಕ್ ಕಳ್ಳತನ ಗ್ರಾಮಾಂತರ ಪ್ರದೇಶದಲ್ಲಿ ಮಾರಾಟ ಮಾಡಲಾಗುತ್ತಿದೆ. ಮೊನ್ನೆಯಷ್ಟೇ ಪೊಲೀಸರು ಬೈಕ್ ಕಳ್ಳತನ ಪ್ರಕರಣ ಬೇಧಿಸಿ 10ಬೈಕ್ ವಶಪಡಿಸಿಕೊಂಡಿದ್ದರು.</p>
<p>ಸಿಸಿಬಿ ಪೊಲೀಸರ ವಿಶೇಷ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಾ.ಚಂದ್ರಗುಪ್ತ ತಿಳಿಸಿದ್ದಾರೆ.</p>
<p>ನಂಬರ್ ಪ್ಲೇಟ್ ಹಾಕದೇ ಬರುವ ವಾಹನಗಳ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಸಾರ್ವಜನಿಕರು ಎಚ್ಚರ ವಹಿಸುವಂತೆ ಡಾ ಚಂದ್ರಗುಪ್ತ ಮನವಿ ಮಾಡಿದ್ದಾರೆ.</p>
<p>The post <a href="https://www.justkannada.in/increase-bike-theft-in-mysore-police-plan-take-action/">ಮೈಸೂರಿನಲ್ಲಿ ಸರ, ಬೈಕ್ ಕಳವು ಪ್ರಕರಣ ಹೆಚ್ಚಳ: ಕಳ್ಳರ ಹೆಡೆಮುರಿ ಕಟ್ಟಲು ಪೊಲೀಸರ ಪ್ಲಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
