<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>political suicide Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/political-suicide/feed/" rel="self" type="application/rss+xml" />
	<link>https://www.justkannada.in/tag/political-suicide/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 27 Feb 2024 12:06:59 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>political suicide Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/political-suicide/</link>
	<width>32</width>
	<height>32</height>
</image> 
	<item>
		<title>ಸೋಮಶೇಖರ್ ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ: ಜನರು ಅವರನ್ನ ಕ್ಷಮಿಸಲ್ಲ- ಆರ್.ಅಶೋಕ್.</title>
		<link>https://www.justkannada.in/rajyasabha-election-st-somashekhar-political-suicide-r-ashok/</link>
		
		<dc:creator><![CDATA[prashanth]]></dc:creator>
		<pubDate>Tue, 27 Feb 2024 12:04:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[political suicide]]></category>
		<category><![CDATA[R.ashok]]></category>
		<category><![CDATA[rajyasabha- election]]></category>
		<category><![CDATA[ST Somashekhar]]></category>
		<guid isPermaLink="false">https://www.justkannada.in/?p=120000</guid>

					<description><![CDATA[<p>ಬೆಂಗಳೂರು, ಫೆಬ್ರವರಿ 27,2024(www.justkannada.in) : ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕುವ ಮೂಲಕ ಅಡ್ಡ ಮತದಾನ ಮಾಡಿದ ಶಾಸಕ ಎಸ್.ಟಿ ಸೋಮಶೇಖರ್ ವಿರುದ್ದ ವಿಪಕ್ಷ ನಾಯಕ ಆರ್ ಅಶೋಕ್ ಅಸಮಾಧಾನ ವ್ಯಕ್ತಪಡಿಸಿದರು. ಅಡ್ಡಮತದಾನ ಮಾಡಿದ ಶಾಸಕ ಎಸ್.ಟಿ ಸೋಮಶೇಖರ್ ವಿರುದ್ದ ಕ್ರಮ ಕೈಗೊಳ್ಳುವ ಕುರಿತು ಮಾತನಾಡಿದ ಆರ್.ಅಶೋಕ್,   ವಕೀಲ ವಿವೇಕ್ ರೆಡ್ಡಿ ಅವರ ಜೊತೆ ಚರ್ಚೆ ಮಾಡಿದ್ದೇನೆ. ಅವರು ಏನೆಲ್ಲಾ ಮಾಡಬಹುದು ಎಂದು ತಿಳಿಸಿದ್ದಾರೆ ಎಂದರು. ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್‌ ಗೂ ವಿಪ್ ಕಳಿಸಿದ್ದೆವು. [&#8230;]</p>
<p>The post <a href="https://www.justkannada.in/rajyasabha-election-st-somashekhar-political-suicide-r-ashok/">ಸೋಮಶೇಖರ್ ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ: ಜನರು ಅವರನ್ನ ಕ್ಷಮಿಸಲ್ಲ- ಆರ್.ಅಶೋಕ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಫೆಬ್ರವರಿ 27,2024(www.justkannada.in) </strong>: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕುವ ಮೂಲಕ ಅಡ್ಡ ಮತದಾನ ಮಾಡಿದ ಶಾಸಕ ಎಸ್.ಟಿ ಸೋಮಶೇಖರ್ ವಿರುದ್ದ ವಿಪಕ್ಷ ನಾಯಕ ಆರ್ ಅಶೋಕ್ ಅಸಮಾಧಾನ ವ್ಯಕ್ತಪಡಿಸಿದರು.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಅಡ್ಡಮತದಾನ ಮಾಡಿದ ಶಾಸಕ ಎಸ್.ಟಿ ಸೋಮಶೇಖರ್ ವಿರುದ್ದ ಕ್ರಮ ಕೈಗೊಳ್ಳುವ ಕುರಿತು ಮಾತನಾಡಿದ ಆರ್.ಅಶೋಕ್,   ವಕೀಲ ವಿವೇಕ್ ರೆಡ್ಡಿ ಅವರ ಜೊತೆ ಚರ್ಚೆ ಮಾಡಿದ್ದೇನೆ. ಅವರು ಏನೆಲ್ಲಾ ಮಾಡಬಹುದು ಎಂದು ತಿಳಿಸಿದ್ದಾರೆ ಎಂದರು.</p>
<p>ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್‌ ಗೂ ವಿಪ್ ಕಳಿಸಿದ್ದೆವು. ಕೊನೆಯ ಕ್ಷಣದವರೆಗೂ ನಮ್ಮ ಜೊತೆ ಮಾತನಾಡಿ  ನಾವು ಪಕ್ಷಕ್ಕೆ ಮೋಸ ಮಾಡಲ್ಲ,  ತಾಯಿಗೆ ಮೋಸ ಮಾಡಲ್ಲ ಅಂದಿದ್ದರು. ಸೋಮಶೇಖರ್ ಅವರೇ ನಿನ್ನೆ ಕರೆ ಮಾಡಿ ದ್ರೋಹ ಬಗೆಯಲ್ಲ ಎಂದು ಹೇಳಿದ್ದರು. ಸೋಮಶೇಖರ್ ಡಿ.ಕೆ. ಶಿವಕುಮಾರ್ ಜೊತೆಗೆ, ಸಿದ್ದರಾಮಯ್ಯ ಜೊತೆಗೆ ಓಡಾಡುವಾಗಲೇ ಗುಮಾನಿ ಇತ್ತು.  ಆದರೆ  ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ ಅಂತ ಗೊತ್ತಾಗಿದೆ. ಈ ರೀತಿ ಪದೇ ಪದೇ ಮೋಸ ಮಾಡುವುದನ್ನು ಜನ ಸಹಿಸಲ್ಲ. ಸೋಮಶೇಖರ್ ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ. ಜನರ ಅವರನ್ನ ಕ್ಷಮಿಸಲ್ಲ ಎಂದು ಕಿಡಿಕಾರಿದರು.<img decoding="async" class="aligncenter size-full wp-image-119296" src="https://www.justkannada.in/wp-content/uploads/2024/02/ashok.R.jpg" alt="" width="500" height="281" srcset="https://www.justkannada.in/wp-content/uploads/2024/02/ashok.R.jpg 500w, https://www.justkannada.in/wp-content/uploads/2024/02/ashok.R-300x169.jpg 300w" sizes="(max-width: 500px) 100vw, 500px" /></p>
<p>ಎಸ್ ಟಿ ಸೋಮಶೇಖರ್ ರನ್ನ  ಮಂತ್ರಿ ಮಾಡಿ, ಮೈಸೂರು ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದೆವು. ಅಭಿವೃದ್ಧಿಗೆ ಹಣ ಅಂತಾರೆ. ಹಿಂದೆ ಎಷ್ಟು ಬಾರಿ ಹಣ ಕೊಟ್ಟಿಲ್ಲ?  ಜಗದೀಶ್ ಶೆಟ್ಟರ್ ರಾಜೀನಾಮೆ ಕೊಟ್ಟು ಬಿಜೆಪಿ ಬಂದರು. ಇವರೂ ಪಕ್ಷಕ್ಕೆ ರಾಜೀನಾಮೆ ಕೊಟ್ಟು, ಮತ ಹಾಕಬಹುದಿತ್ತು. ಈ ಸಂಬಂಧ  ಕಾನೂನು ತಜ್ಞರ ಜೊತೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಆರ್.ಅಶೋಕ್ ತಿಳಿಸಿದರು.</p>
<p>Key words: Rajyasabha election-ST Somashekhar &#8211; political suicide- R. Ashok.</p>
<p>The post <a href="https://www.justkannada.in/rajyasabha-election-st-somashekhar-political-suicide-r-ashok/">ಸೋಮಶೇಖರ್ ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ: ಜನರು ಅವರನ್ನ ಕ್ಷಮಿಸಲ್ಲ- ಆರ್.ಅಶೋಕ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
