<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>post of CM Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/post-of-cm/feed/" rel="self" type="application/rss+xml" />
	<link>https://www.justkannada.in/tag/post-of-cm/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 28 May 2026 09:49:09 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>post of CM Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/post-of-cm/</link>
	<width>32</width>
	<height>32</height>
</image> 
	<item>
		<title>ಹೈಕಮಾಂಡ್ ಸೂಚನೆಯಂತೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ- ಸಿದ್ದರಾಮಯ್ಯ  ಘೋಷಣೆ</title>
		<link>https://www.justkannada.in/siddaramaiah-announce/</link>
		
		<dc:creator><![CDATA[prashanth]]></dc:creator>
		<pubDate>Thu, 28 May 2026 09:49:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[announcement.]]></category>
		<category><![CDATA[post of CM]]></category>
		<category><![CDATA[resigned]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=155370</guid>

					<description><![CDATA[<p>ಬೆಂಗಳೂರು,ಮೇ,28,2026 (www.justkannada.in): ರಾಜ್ಯದಲ್ಲಿ ಹಲವು ದಿನಗಳಿಂದ ಬಾರಿ ಚರ್ಚೆಯಾಗುತ್ತಿದ್ದ ಸಿಎಂ ಬದಲಾವಣೆ ವಿಚಾರ ಅಂತಿಮ ಹಂತಕ್ಕೆ ತಲುಪಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿರುವ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜ್ಯಪಾಲರು ಇರಲಿಲ್ಲ ರಾತ್ರಿ ಬರುತ್ತಾರೆ ಅಂದರು. ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಕೊಟ್ಟಿದ್ದೇನೆ ಎಂದಿದ್ದಾರೆ. ನಿನ್ನೆ ಹೈಕಮಾಂಡ್ ನವರು ರಾಜೀನಾಮೆ ನೀಡುವಂತೆ ಹೇಳಿದ್ದರು ಹೈಕಮಾಂಡ್ ಸೂಚನೆಯಂತೆ ರಾಜೀನಾಮೆ ನೀಡಿದ್ದೇನೆ [&#8230;]</p>
<p>The post <a href="https://www.justkannada.in/siddaramaiah-announce/">ಹೈಕಮಾಂಡ್ ಸೂಚನೆಯಂತೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ- ಸಿದ್ದರಾಮಯ್ಯ  ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,28,2026 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಹಲವು ದಿನಗಳಿಂದ ಬಾರಿ ಚರ್ಚೆಯಾಗುತ್ತಿದ್ದ ಸಿಎಂ ಬದಲಾವಣೆ ವಿಚಾರ ಅಂತಿಮ ಹಂತಕ್ಕೆ ತಲುಪಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿರುವ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜ್ಯಪಾಲರು ಇರಲಿಲ್ಲ ರಾತ್ರಿ ಬರುತ್ತಾರೆ ಅಂದರು. ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಕೊಟ್ಟಿದ್ದೇನೆ ಎಂದಿದ್ದಾರೆ.<img decoding="async" class="aligncenter size-full wp-image-155371" src="https://www.justkannada.in/wp-content/uploads/2026/05/cm-sidd.jpg" alt="" width="500" height="174" srcset="https://www.justkannada.in/wp-content/uploads/2026/05/cm-sidd.jpg 500w, https://www.justkannada.in/wp-content/uploads/2026/05/cm-sidd-300x104.jpg 300w, https://www.justkannada.in/wp-content/uploads/2026/05/cm-sidd-150x52.jpg 150w" sizes="(max-width: 500px) 100vw, 500px" /></p>
<p>ನಿನ್ನೆ ಹೈಕಮಾಂಡ್ ನವರು ರಾಜೀನಾಮೆ ನೀಡುವಂತೆ ಹೇಳಿದ್ದರು ಹೈಕಮಾಂಡ್ ಸೂಚನೆಯಂತೆ ರಾಜೀನಾಮೆ ನೀಡಿದ್ದೇನೆ  ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: resigned , post of CM, Siddaramaiah, announcement</p>
<p>The post <a href="https://www.justkannada.in/siddaramaiah-announce/">ಹೈಕಮಾಂಡ್ ಸೂಚನೆಯಂತೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ- ಸಿದ್ದರಾಮಯ್ಯ  ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಕೆಳಗಿಳಿಸಲು ಷಡ್ಯಂತ್ರ- ಹೊಸಬಾಂಬ್ ಸಿಡಿಸಿದ ಬಿಜೆಪಿ ಶಾಸಕ ಯತ್ನಾಳ್.</title>
		<link>https://www.justkannada.in/conspiracy-remove-siddaramaiah-post-of-cm-bjp-mla-yatnal/</link>
		
		<dc:creator><![CDATA[prashanth]]></dc:creator>
		<pubDate>Wed, 01 Nov 2023 08:08:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[Conspiracy – remove- Siddaramaiah]]></category>
		<category><![CDATA[MLA]]></category>
		<category><![CDATA[post of CM]]></category>
		<category><![CDATA[Yatnal]]></category>
		<guid isPermaLink="false">https://www.justkannada.in/?p=114640</guid>

					<description><![CDATA[<p>ವಿಜಯಪುರ ನವೆಂಬರ್,1,2023(www.justkannada.in):  ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಷಡ್ಯಂತ್ರ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಈ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ಬಾಳ್, ಸಚಿವರಾದ ಜಮೀರ್ ಅಹ್ಮದ್,​ ಎಂಬಿ ಪಾಟೀಲ್ ಮತ್ತು ಕೆಎನ್​ ರಾಜಣ್ಣ, ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದಿದ್ದಾರೆ. ಆದರೆ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್​ ಒಳಗಡೆಯೇ ಕುತಂತ್ರ ನಡೆದಿದೆ.  ಡಿಸಿಎಂ ಡಿಕೆ ಶಿವಕುಮಾರ್​ ದೆಹಲಿಯಲ್ಲಿ ಎಲ್ಲಿಲ್ಲಿ [&#8230;]</p>
<p>The post <a href="https://www.justkannada.in/conspiracy-remove-siddaramaiah-post-of-cm-bjp-mla-yatnal/">ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಕೆಳಗಿಳಿಸಲು ಷಡ್ಯಂತ್ರ- ಹೊಸಬಾಂಬ್ ಸಿಡಿಸಿದ ಬಿಜೆಪಿ ಶಾಸಕ ಯತ್ನಾಳ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ</strong> <strong>ನವೆಂಬರ್,</strong><strong>1,2023(<a href="http://www.justkannada.in">www.justkannada.in</a>): </strong> ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಷಡ್ಯಂತ್ರ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. <img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಈ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ಬಾಳ್, ಸಚಿವರಾದ ಜಮೀರ್ ಅಹ್ಮದ್,​ ಎಂಬಿ ಪಾಟೀಲ್ ಮತ್ತು ಕೆಎನ್​ ರಾಜಣ್ಣ, ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದಿದ್ದಾರೆ. ಆದರೆ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್​ ಒಳಗಡೆಯೇ ಕುತಂತ್ರ ನಡೆದಿದೆ.  ಡಿಸಿಎಂ ಡಿಕೆ ಶಿವಕುಮಾರ್​ ದೆಹಲಿಯಲ್ಲಿ ಎಲ್ಲಿಲ್ಲಿ ಓಡಾಡುತ್ತಿದ್ದಾರೆ ಎಂಬುವುದರ ಬಗ್ಗೆ ಮಾಹಿತಿ ಇದೆ. ಡಿ.ಕೆ.ಶಿವಕುಮಾರ್​ ಪರ 70 ಶಾಸಕರು ಇದ್ದಾರೆ ಅಂತ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಪರ 65 ಶಾಸಕರು ಇದ್ದಾರೆ ಅಂತ ಕಾಂಗ್ರೆಸ್ ​ನವರೇ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದರು.</p>
<p>ಐದು ಗ್ಯಾರಂಟಿ ಯೋಜನೆ ಜಾರಿ ಮಾಡುವುದಾಗಿ ಹೇಳಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಸರ್ಕಾರ ಈಗ ದಿವಾಳಿ ಆಗಿದೆ. ಯೋಜನೆಗಳನ್ನ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಯೋಜನೆಗೆ ಹಣ ಕೊಡಲಾಗದೆ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್​​ ಭವಿಷ್ಯ ನುಡಿದರು.<img loading="lazy" decoding="async" class="aligncenter size-full wp-image-97903" src="https://www.justkannada.in/wp-content/uploads/2022/10/basanagowda-patil-yatnal.jpg" alt="" width="500" height="312" srcset="https://www.justkannada.in/wp-content/uploads/2022/10/basanagowda-patil-yatnal.jpg 500w, https://www.justkannada.in/wp-content/uploads/2022/10/basanagowda-patil-yatnal-300x187.jpg 300w" sizes="auto, (max-width: 500px) 100vw, 500px" /></p>
<p>ಆಪರೇಷನ್ ಕಮಲ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಫರ್​ ನೀಡಲಾಗುತ್ತಿದೆ ಎಂಬ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಆಫರ್​ ನೀಡಿದ ಬಗ್ಗೆ ವಿಡಿಯೋ, ಆಡಿಯೋ ಇದ್ದರೇ ಬಹಿರಂಗಪಡಸಲಿ. ಏನೇ ಆರೋಪ ಇದ್ದರೂ ಅದನ್ನು ಬಹಿರಂಗಪಡಿಸಬೇಕು. ಕಾಂಗ್ರೆಸ್​ನವರು ತಾವೇ ಜಗಳಾಡಿ ಹಾಳಾಗುವಾಗ ನಮ್ಮದೇನು ಕೆಲಸ ಎಂದು ಯತ್ನಾಳ್ ತಿರುಗೇಟು ನೀಡಿದರು.</p>
<p>Key words: Conspiracy – remove- Siddaramaiah &#8211; post of CM – BJP- MLA- Yatnal</p>
<p>The post <a href="https://www.justkannada.in/conspiracy-remove-siddaramaiah-post-of-cm-bjp-mla-yatnal/">ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಕೆಳಗಿಳಿಸಲು ಷಡ್ಯಂತ್ರ- ಹೊಸಬಾಂಬ್ ಸಿಡಿಸಿದ ಬಿಜೆಪಿ ಶಾಸಕ ಯತ್ನಾಳ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಸ್ಥಾನ ನನಗೆ ಮೀಸಲಿಟ್ಟಿರಬಹುದು: ಹೀಗಾಗಿ ಸಚಿವ ಸ್ಥಾನ ನೀಡಿಲ್ಲ ಎಂದ್ರು ಶಾಸಕ ಆರ್.ವಿ ದೇಶಪಾಂಡೆ.</title>
		<link>https://www.justkannada.in/mla-rv-deshpande-post-of-cm-reserved-me/</link>
		
		<dc:creator><![CDATA[JK Desk]]></dc:creator>
		<pubDate>Sat, 15 Jul 2023 11:29:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[me]]></category>
		<category><![CDATA[MLA- RV Deshpande]]></category>
		<category><![CDATA[post of CM]]></category>
		<category><![CDATA[reserved]]></category>
		<guid isPermaLink="false">https://www.justkannada.in/?p=109701</guid>

					<description><![CDATA[<p>ಕಾರವಾರ ಜುಲೈ,15,2023(www.justkannada.in):   ತಮಗೆ ಸಚಿವ ಸ್ಥಾನ ನೀಡದಿರಲು ಕಾರಣವೇನು ಎಂಬ ಪತ್ರಕರ್ತರ ಪ್ರಶ್ನೆಗೆ ಹಾಸ್ಯಭರಿತವಾಗಿ ಉತ್ತರಿಸಿದ ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ, ಸಿಎಂ ಸ್ಥಾನ ನನಗೆ ಮೀಸಲಿಟ್ಟಿರಬಹುದು. ಹೀಗಾಗಿ ಸಚಿವ ಸ್ಥಾನ ನೀಡಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು. ಇಂದು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಆರ್.ವಿ ದೇಶಪಾಂಡೆ, ರಾಜ್ಯದಲ್ಲಿ ಬಿಜೆಪಿಯನ್ನ  ಗ್ಯಾರಂಟಿಗಳ ಮೂಲಕವೇ ಸೋಲಿಸಿದ್ದೇವೆ. ಕಾಂಗ್ರೆಸ್  ನೀಡಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುತ್ತಿದೆ.  ವಿರೋಧ ಪಕ್ಷದವರು ಜನಪರ ಕಾರ್ಯಕ್ರಮಗಳನ್ನ ಟೀಕಿಸುವುದನ್ನ ಬಿಟ್ಟು ಮೆಚ್ಚಿಕೊಳ್ಳಬೇಕು ಎಂದು [&#8230;]</p>
<p>The post <a href="https://www.justkannada.in/mla-rv-deshpande-post-of-cm-reserved-me/">ಸಿಎಂ ಸ್ಥಾನ ನನಗೆ ಮೀಸಲಿಟ್ಟಿರಬಹುದು: ಹೀಗಾಗಿ ಸಚಿವ ಸ್ಥಾನ ನೀಡಿಲ್ಲ ಎಂದ್ರು ಶಾಸಕ ಆರ್.ವಿ ದೇಶಪಾಂಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಾರವಾರ ಜುಲೈ,15,2023(<a href="http://www.justkannada.in">www.justkannada.in</a>): </strong>  ತಮಗೆ ಸಚಿವ ಸ್ಥಾನ ನೀಡದಿರಲು ಕಾರಣವೇನು ಎಂಬ ಪತ್ರಕರ್ತರ ಪ್ರಶ್ನೆಗೆ ಹಾಸ್ಯಭರಿತವಾಗಿ ಉತ್ತರಿಸಿದ ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ, ಸಿಎಂ ಸ್ಥಾನ ನನಗೆ ಮೀಸಲಿಟ್ಟಿರಬಹುದು. ಹೀಗಾಗಿ ಸಚಿವ ಸ್ಥಾನ ನೀಡಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಇಂದು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಆರ್.ವಿ ದೇಶಪಾಂಡೆ, ರಾಜ್ಯದಲ್ಲಿ ಬಿಜೆಪಿಯನ್ನ  ಗ್ಯಾರಂಟಿಗಳ ಮೂಲಕವೇ ಸೋಲಿಸಿದ್ದೇವೆ. ಕಾಂಗ್ರೆಸ್  ನೀಡಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುತ್ತಿದೆ.  ವಿರೋಧ ಪಕ್ಷದವರು ಜನಪರ ಕಾರ್ಯಕ್ರಮಗಳನ್ನ ಟೀಕಿಸುವುದನ್ನ ಬಿಟ್ಟು ಮೆಚ್ಚಿಕೊಳ್ಳಬೇಕು ಎಂದು ಟಾಂಗ್ ನೀಡಿದರು.<img loading="lazy" decoding="async" class="aligncenter size-medium wp-image-107466" src="https://www.justkannada.in/wp-content/uploads/2023/05/rv-deshapande-300x150.jpg" alt="" width="300" height="150" srcset="https://www.justkannada.in/wp-content/uploads/2023/05/rv-deshapande-300x150.jpg 300w, https://www.justkannada.in/wp-content/uploads/2023/05/rv-deshapande.jpg 500w" sizes="auto, (max-width: 300px) 100vw, 300px" /></p>
<p>ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅವೈಜ್ಞಾನಿಕ ಕಾಮಗಾರಿ ವಿಚಾರವಾಗಿ ಮಾತನಾಡಿದ ಆರ್.ವಿ ದೇಶಪಾಂಡೆ,  ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುತ್ತಿರುವುದು ತಪ್ಪು. ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹಿಸಬಾರದು. ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೂ ಪತ್ರ ಬರೆಯುತ್ತೇನೆ ಎಂದರು.</p>
<p>Key words: MLA- RV Deshpande &#8211; post of CM &#8211; reserved -me.</p>
<p>The post <a href="https://www.justkannada.in/mla-rv-deshpande-post-of-cm-reserved-me/">ಸಿಎಂ ಸ್ಥಾನ ನನಗೆ ಮೀಸಲಿಟ್ಟಿರಬಹುದು: ಹೀಗಾಗಿ ಸಚಿವ ಸ್ಥಾನ ನೀಡಿಲ್ಲ ಎಂದ್ರು ಶಾಸಕ ಆರ್.ವಿ ದೇಶಪಾಂಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
