<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>president Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/president/feed/" rel="self" type="application/rss+xml" />
	<link>https://www.justkannada.in/tag/president/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 12 Jun 2026 07:09:45 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>president Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/president/</link>
	<width>32</width>
	<height>32</height>
</image> 
	<item>
		<title>ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/cm-dk-shivakumar-president-draupadi-murmu/</link>
		
		<dc:creator><![CDATA[prashanth]]></dc:creator>
		<pubDate>Fri, 12 Jun 2026 07:09:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[Draupadi Murmu]]></category>
		<category><![CDATA[meets]]></category>
		<category><![CDATA[president]]></category>
		<guid isPermaLink="false">https://www.justkannada.in/?p=155960</guid>

					<description><![CDATA[<p>ನವದೆಹಲಿ,ಜೂನ್,12,2026 (www.justkannada.in):  ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಭೇಟಿಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನಿನ್ನೆ ನೀತಿ ಆಯೋಗದ ಸಭೆಯಲ್ಲಿ ಪಾಳ್ಗೊಂಡಿದ್ದ ಸಿಎಂ ಡಿಕೆ ಶಿವಕುಮಾರ್ ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಸನ್ಮಾನಿಸಿ ರಾಜ್ಯದ ಅಭಿವೃದ್ದಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದ್ದರು. Key words: CM ,DK Shivakumar, meets, President, Draupadi [&#8230;]</p>
<p>The post <a href="https://www.justkannada.in/cm-dk-shivakumar-president-draupadi-murmu/">ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜೂನ್,12,2026 (<a href="http://www.justkannada.in">www.justkannada.in</a>): </strong> ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಭೇಟಿಯಾಗಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ನಿನ್ನೆ ನೀತಿ ಆಯೋಗದ ಸಭೆಯಲ್ಲಿ ಪಾಳ್ಗೊಂಡಿದ್ದ ಸಿಎಂ ಡಿಕೆ ಶಿವಕುಮಾರ್ ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಸನ್ಮಾನಿಸಿ ರಾಜ್ಯದ ಅಭಿವೃದ್ದಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದ್ದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: CM ,DK Shivakumar, meets, President, Draupadi Murmu</p>
<p>The post <a href="https://www.justkannada.in/cm-dk-shivakumar-president-draupadi-murmu/">ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಡಿಸಿಎಂ ಪರಮೇಶ್ವರ್</title>
		<link>https://www.justkannada.in/dcm-parameshwar-mallikarjuna-kharge/</link>
		
		<dc:creator><![CDATA[prashanth]]></dc:creator>
		<pubDate>Sat, 06 Jun 2026 04:58:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[AICC]]></category>
		<category><![CDATA[DCM]]></category>
		<category><![CDATA[mallikarjuna Kharge]]></category>
		<category><![CDATA[meets]]></category>
		<category><![CDATA[Parameshwar]]></category>
		<category><![CDATA[president]]></category>
		<guid isPermaLink="false">https://www.justkannada.in/?p=155714</guid>

					<description><![CDATA[<p>ಬೆಂಗಳೂರು,ಜೂನ್,6,2026 (www.justkannada.in):  ಡಿಸಿಎಂ ಆದ ಬಳಿಕ ಮೊದಲ ಬಾರಿಗೆ ಡಾ.ಜಿ.ಪರಮೇಶ್ವರ್‍ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದ್ದು ಎಐಸಿಸಿ ಅಧ್ಯಕ್ಷರಿಗೆ ಧನ್ಯವಾದವನ್ನ ಅರ್ಪಿಸಿದ್ದಾರೆ. ಡಿಕೆ ಶಿವಕುಮಾರ್ ಸರ್ಕಾರದಲ್ಲಿ ಡಾ.ಜಿ.ಪರಮೇಶ್ವರ್ ಡಿಸಿಎಂ ಆಗಿದ್ದು ಇವರಿಗೆ ಕಂದಾಯ ಖಾತೆಯನ್ನ ನೀಡಲಾಗಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಗೃಹಖಾತೆಯನ್ನ ನಿಭಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಖರ್ಗೆ ಅವರನ್ನ ಭೇಟಿಯಾಗಿ ಧನ್ಯವಾದ ತಿಳಿಸಿದ್ದಾರೆ. Key words: DCM, Parameshwar, meets, [&#8230;]</p>
<p>The post <a href="https://www.justkannada.in/dcm-parameshwar-mallikarjuna-kharge/">ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಡಿಸಿಎಂ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,6,2026 (www.justkannada.in): </strong> ಡಿಸಿಎಂ ಆದ ಬಳಿಕ ಮೊದಲ ಬಾರಿಗೆ ಡಾ.ಜಿ.ಪರಮೇಶ್ವರ್‍ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದ್ದು ಎಐಸಿಸಿ ಅಧ್ಯಕ್ಷರಿಗೆ ಧನ್ಯವಾದವನ್ನ ಅರ್ಪಿಸಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಡಿಕೆ ಶಿವಕುಮಾರ್ ಸರ್ಕಾರದಲ್ಲಿ ಡಾ.ಜಿ.ಪರಮೇಶ್ವರ್ ಡಿಸಿಎಂ ಆಗಿದ್ದು ಇವರಿಗೆ ಕಂದಾಯ ಖಾತೆಯನ್ನ ನೀಡಲಾಗಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಗೃಹಖಾತೆಯನ್ನ ನಿಭಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಖರ್ಗೆ ಅವರನ್ನ ಭೇಟಿಯಾಗಿ ಧನ್ಯವಾದ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: DCM, Parameshwar, meets, AICC, President, Mallikarjuna Kharge</p>
<p>The post <a href="https://www.justkannada.in/dcm-parameshwar-mallikarjuna-kharge/">ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಡಿಸಿಎಂ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಧಿಕಾರ ಬೇಕಾದ್ರೆ ಡಿಕೆಶಿ ಜೊತೆ ಹೋಗಿ, ಪಕ್ಷ ಬೆಳೆಸಬೇಕೆನ್ನುವವರು ನನ್ನ ಜೊತೆ ಬನ್ನಿ- ಬಿ.ಕೆ ಹರಿಪ್ರಸಾದ್</title>
		<link>https://www.justkannada.in/b-k-hariprasad-4/</link>
		
		<dc:creator><![CDATA[prashanth]]></dc:creator>
		<pubDate>Thu, 04 Jun 2026 05:43:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.K Hariprasad.]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[KPCC .]]></category>
		<category><![CDATA[power]]></category>
		<category><![CDATA[president]]></category>
		<guid isPermaLink="false">https://www.justkannada.in/?p=155627</guid>

					<description><![CDATA[<p>ಬೆಂಗಳೂರು,ಜೂನ್,4,2026 (www.justkannada.in):  ಅಧಿಕಾರ ಬೇಕೆನ್ನುವವರು ಸಿಎಂ ಡಿಕೆ ಶಿವಕುಮಾರ್ ಜೊತೆ ಹೋಗಿ. ಪಕ್ಷ ಬೆಳೆಸಬೇಕು ಎನ್ನುವವರು ನನ್ನ ಜೊತೆ ಬನ್ನಿ  ಎಂದು ನೂತನ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ ಖಡಕ್ ಮಾತುಗಳನ್ನಾಡಿದ್ದಾರೆ. ನೂತನ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರನ್ನ ಭೇಟಿಯಾಗಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್, ಯಾರಿಗೆ ಅಧಿಕಾರ ಬೇಕು ಅವರು  ಡಿಕೆ ಶಿವಕುಮಾರ್ ಜೊತೆಗೆ ಹೋಗಿ. ಪಕ್ಷ ಬೆಳೆಸಬೇಕು ಎನ್ನವವರು ನನ್ನ ಜೊತೆ ಬನ್ನಿ  ಸಂಘಟನೆ ಸರ್ಕಾರ ಹಂಚಿಕೊಂಡು ಮುಂದೆ ಹೋಗೋಣ  ಎಂದರು. ಪವಿತ್ರವಾದ [&#8230;]</p>
<p>The post <a href="https://www.justkannada.in/b-k-hariprasad-4/">ಅಧಿಕಾರ ಬೇಕಾದ್ರೆ ಡಿಕೆಶಿ ಜೊತೆ ಹೋಗಿ, ಪಕ್ಷ ಬೆಳೆಸಬೇಕೆನ್ನುವವರು ನನ್ನ ಜೊತೆ ಬನ್ನಿ- ಬಿ.ಕೆ ಹರಿಪ್ರಸಾದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,4,2026 (<a href="http://www.justkannada.in">www.justkannada.in</a>): </strong> ಅಧಿಕಾರ ಬೇಕೆನ್ನುವವರು ಸಿಎಂ ಡಿಕೆ ಶಿವಕುಮಾರ್ ಜೊತೆ ಹೋಗಿ. ಪಕ್ಷ ಬೆಳೆಸಬೇಕು ಎನ್ನುವವರು ನನ್ನ ಜೊತೆ ಬನ್ನಿ  ಎಂದು ನೂತನ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ ಖಡಕ್ ಮಾತುಗಳನ್ನಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನೂತನ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರನ್ನ ಭೇಟಿಯಾಗಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್, ಯಾರಿಗೆ ಅಧಿಕಾರ ಬೇಕು ಅವರು  ಡಿಕೆ ಶಿವಕುಮಾರ್ ಜೊತೆಗೆ ಹೋಗಿ. ಪಕ್ಷ ಬೆಳೆಸಬೇಕು ಎನ್ನವವರು ನನ್ನ ಜೊತೆ ಬನ್ನಿ  ಸಂಘಟನೆ ಸರ್ಕಾರ ಹಂಚಿಕೊಂಡು ಮುಂದೆ ಹೋಗೋಣ  ಎಂದರು.<img loading="lazy" decoding="async" class="aligncenter size-full wp-image-95589" src="https://www.justkannada.in/wp-content/uploads/2022/08/bk-hariprasad.jpg" alt="" width="500" height="280" srcset="https://www.justkannada.in/wp-content/uploads/2022/08/bk-hariprasad.jpg 500w, https://www.justkannada.in/wp-content/uploads/2022/08/bk-hariprasad-300x168.jpg 300w" sizes="auto, (max-width: 500px) 100vw, 500px" /></p>
<p>ಪವಿತ್ರವಾದ ಪಕ್ಷದಲ್ಲಿ ಅಧ್ಯಕ್ಷ ಹುದ್ದೆ ನೀಡಿದ್ದಾರೆ. ಎಲ್ಲಾ ಕಾರ್ಯಕರ್ತರಿಗೆ ಭರವಸೆ ಕೊಡುತ್ತೇನೆ ಅವರ ಜೊತೆ ನಾನಿದ್ದೇನೆ. ಕಾರ್ಯಕರ್ತರಿಗೆ ಏನೇ ಆದರೂ ಕೂಡ ಜೊತೆಗೆ ಇರುತ್ತೇನೆ ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: power, CM, DK Shivakumar, KPCC, President, B.K. Hariprasad</p>
<p>The post <a href="https://www.justkannada.in/b-k-hariprasad-4/">ಅಧಿಕಾರ ಬೇಕಾದ್ರೆ ಡಿಕೆಶಿ ಜೊತೆ ಹೋಗಿ, ಪಕ್ಷ ಬೆಳೆಸಬೇಕೆನ್ನುವವರು ನನ್ನ ಜೊತೆ ಬನ್ನಿ- ಬಿ.ಕೆ ಹರಿಪ್ರಸಾದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು</title>
		<link>https://www.justkannada.in/president-padma-awards/</link>
		
		<dc:creator><![CDATA[prashanth]]></dc:creator>
		<pubDate>Mon, 25 May 2026 12:58:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[2026 Padma Awards]]></category>
		<category><![CDATA[Draupadi Murmu]]></category>
		<category><![CDATA[president]]></category>
		<guid isPermaLink="false">https://www.justkannada.in/?p=155232</guid>

					<description><![CDATA[<p>ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 66 ಮಂದಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. .  ಕನ್ನಡಿಗ ಶತಾವಧಾನಿ ಆರ್. ಗಣೇಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ, ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ [&#8230;]</p>
<p>The post <a href="https://www.justkannada.in/president-padma-awards/">2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಮೇ,25,2026 (<a href="http://www.justkannada.in">www.justkannada.in</a>):</strong> ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 66 ಮಂದಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. .  ಕನ್ನಡಿಗ ಶತಾವಧಾನಿ ಆರ್. ಗಣೇಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ, ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>
<p>ಈ ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ದೇಶದ ಪ್ರಮುಖ ರಾಜಕೀಯ ಗಣ್ಯರು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: President, Draupadi Murmu, 2026 Padma Awards</p>
<p>The post <a href="https://www.justkannada.in/president-padma-awards/">2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ</title>
		<link>https://www.justkannada.in/mallikarjun-kharge-12/</link>
		
		<dc:creator><![CDATA[prashanth]]></dc:creator>
		<pubDate>Thu, 30 Apr 2026 08:29:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[AICC]]></category>
		<category><![CDATA[clarifies.]]></category>
		<category><![CDATA[CM -change]]></category>
		<category><![CDATA[Mallikarjun Kharge]]></category>
		<category><![CDATA[president]]></category>
		<guid isPermaLink="false">https://www.justkannada.in/?p=154300</guid>

					<description><![CDATA[<p>ಕಲಬುರುಗಿ,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ ಆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಸದ್ಯಕ್ಕೆ ಇಲ್ಲ. ಆ ಪ್ರಶ್ನೆಯೇ ಉದ್ಬವಿಸಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಇದ್ದಾರೆ ಹೀಗಾಗಿ ನಾಯಕತ್ವ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ವಿಚಾರ ಬಂದರೆ ನಾವೆಲ್ಲರೂ ಚರ್ಚೆ ಮಾಡುತ್ತೇವೆ. ಏನೇ ವಿಚಾರ ಬಂದರೆ ಸೋನಿಯಾ ರಾಹುಲ್ ಗಾಂಧಿ ನಾವು ಚರ್ಚೆ ಮಾಡುತ್ತೇವೆ.  ಆದಷ್ಟು ಬೇಗ ಗೊಂದಲ ಬಗೆಹರಿಸುತ್ತೇವೆ [&#8230;]</p>
<p>The post <a href="https://www.justkannada.in/mallikarjun-kharge-12/">ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರುಗಿ,ಏಪ್ರಿಲ್,30,2026 (<a href="http://www.justkannada.in">www.justkannada.in</a>):</strong>  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ ಆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಸದ್ಯಕ್ಕೆ ಇಲ್ಲ. ಆ ಪ್ರಶ್ನೆಯೇ ಉದ್ಬವಿಸಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಇದ್ದಾರೆ ಹೀಗಾಗಿ ನಾಯಕತ್ವ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ವಿಚಾರ ಬಂದರೆ ನಾವೆಲ್ಲರೂ ಚರ್ಚೆ ಮಾಡುತ್ತೇವೆ. ಏನೇ ವಿಚಾರ ಬಂದರೆ ಸೋನಿಯಾ ರಾಹುಲ್ ಗಾಂಧಿ ನಾವು ಚರ್ಚೆ ಮಾಡುತ್ತೇವೆ.  ಆದಷ್ಟು ಬೇಗ ಗೊಂದಲ ಬಗೆಹರಿಸುತ್ತೇವೆ ಎಂದರು.</p>
<p>ಖರ್ಗೆ ಸಿಎಂ ಆದರೆ ಸಂತೋಷ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ,  ಅವರು ಹೇಳುತ್ತಾರೆ. ನೀವು ಹೇಳುತ್ತೀರಿ ಮೇಲುನವರು ಹೇಳುತ್ತಾರೆ . ಹಣೆಬರಹ ಅನ್ನೂದಕ್ಕಿಂತ ಪಕ್ಷಕ್ಕಾಗಿ ಈವರೆಗೆ ದುಡಿದಿದ್ದೇವೆ. ನಮ್ಮ ನಿರ್ಣಯಗಳನ್ನ ಹೆಚ್ಚಾಗಿ ಸೋನಿಯಾ ಗಾಂಧಿ ನಿರ್ಣಯಿಸುತ್ತಾರೆ ಎಂದರು.</p>
<p>Key words:  CM Change,  AICC, President, Mallikarjun Kharge, clarifies</p>
<p>The post <a href="https://www.justkannada.in/mallikarjun-kharge-12/">ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ಚೇತನ್  ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡ್ತೇವೆ- ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ</title>
		<link>https://www.justkannada.in/film-chamber-president-jayamala/</link>
		
		<dc:creator><![CDATA[prashanth]]></dc:creator>
		<pubDate>Tue, 28 Apr 2026 09:42:48 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[Chethan]]></category>
		<category><![CDATA[Dr.Raj Kumar]]></category>
		<category><![CDATA[Film Chamber]]></category>
		<category><![CDATA[Jayamala]]></category>
		<category><![CDATA[membership]]></category>
		<category><![CDATA[president]]></category>
		<guid isPermaLink="false">https://www.justkannada.in/?p=154212</guid>

					<description><![CDATA[<p>ಬೆಂಗಳೂರು,ಏಪ್ರಿಲ್,28,2026 (www.justkannada.in):   ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ ಜಾಗ ನೀಡಿದ್ದಕ್ಕೆ ಆಕ್ಷೇಪ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಜಯಮಾಲ, ಚೇತನ್ ಹೇಳಿಕೆಯಿಂದ ಬಹಳ ನೋವು ಆಗಿದೆ. ಚಿತ್ರರಂಗದ ಒಂದು ಭಾಗವಾಗಿರುವ ವ್ಯಕ್ತಿಯಿಂದ ತಲೆತಗ್ಗಿಸುವಂತಾಗಿದೆ. ಈ ರೀತಿ ಹೇಳಿಕೆ ನೀಡಿ ಸಂಸ್ಥೆ ಫ್ಯಾನ್ಸ್ ಗೆ ಮುಜುಗರ ಮಾಡುತ್ತಿದ್ದಾರೆ. ಚೇತನ್ ದೊಡ್ಡ ತಪ್ಪು ಮಾಡಿದ್ದಾರೆ.  ಪಾಕ್ [&#8230;]</p>
<p>The post <a href="https://www.justkannada.in/film-chamber-president-jayamala/">ನಟ ಚೇತನ್  ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡ್ತೇವೆ- ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,28,2026 (<a href="http://www.justkannada.in">www.justkannada.in</a>):</strong>   ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ ಜಾಗ ನೀಡಿದ್ದಕ್ಕೆ ಆಕ್ಷೇಪ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಜಯಮಾಲ, ಚೇತನ್ ಹೇಳಿಕೆಯಿಂದ ಬಹಳ ನೋವು ಆಗಿದೆ. ಚಿತ್ರರಂಗದ ಒಂದು ಭಾಗವಾಗಿರುವ ವ್ಯಕ್ತಿಯಿಂದ ತಲೆತಗ್ಗಿಸುವಂತಾಗಿದೆ. ಈ ರೀತಿ ಹೇಳಿಕೆ ನೀಡಿ ಸಂಸ್ಥೆ ಫ್ಯಾನ್ಸ್ ಗೆ ಮುಜುಗರ ಮಾಡುತ್ತಿದ್ದಾರೆ.</p>
<p>ಚೇತನ್ ದೊಡ್ಡ ತಪ್ಪು ಮಾಡಿದ್ದಾರೆ.  ಪಾಕ್ ಜಿಂದಾಬಾದ್ ಎಂದಿರುವ ವ್ಯಕ್ತಿ ನೀವು ಕ್ಷಮೆ ಕೇಳಬೇಕು.   ನಟ ಚೇತನ್ ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಸರ್ಕಾರಕ್ಕೂ ಪತ್ರ ಬರೆಯುತ್ತೇವೆ ಎಂದು ಜಯಮಾಲ ತಿಳಿಸಿದರು.</p>
<p>Key words:  Dr. Raj Kumar, Actor, Chethan, membership, Film Chamber, President, Jayamala</p>
<p>The post <a href="https://www.justkannada.in/film-chamber-president-jayamala/">ನಟ ಚೇತನ್  ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡ್ತೇವೆ- ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿದ್ಧಗಂಗಾ ಮಠ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತು- ರಾಷ್ಟ್ರಪತಿ ದ್ರೌಪದಿ ಮುರ್ಮು</title>
		<link>https://www.justkannada.in/president-draupadi-murmu-5/</link>
		
		<dc:creator><![CDATA[prashanth]]></dc:creator>
		<pubDate>Wed, 01 Apr 2026 07:27:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Draupadi Murmu]]></category>
		<category><![CDATA[president]]></category>
		<category><![CDATA[Siddaganga Math]]></category>
		<category><![CDATA[spiritual heritage]]></category>
		<guid isPermaLink="false">https://www.justkannada.in/?p=153198</guid>

					<description><![CDATA[<p>ತುಮಕೂರು,ಏಪ್ರಿಲ್,1,2026 (www.justkannada.in):  ಸಿದ್ಧಗಂಗಾ ಮಠವು ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ನುಡಿದರು. ಸಿದ್ದಗಂಗಾ ಮಠದ ಶಿವೈಕ್ಯ  ಶ್ರೀ ಶಿವಕುಮಾರ ಸ್ವಾಮೀಜಿಗಳ  119ನೇ ಜನ್ಮದಿನೋತ್ಸವ ಹಿನ್ನೆಲೆ ಮಠದಲ್ಲಿ ಸಂಭ್ರಮ ಕಳೆಗಟ್ಟಿದ್ದು ಇಂದು ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬಳಿಕ ಶಿವಕುಮಾರ ಸ್ವಾಮೀಜಿ ಅವರ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು,  ಸಿದ್ದಗಂಗಾ ಮಠಕ್ಕೆ ಬಂದಿರುವುದು ನನಗೆ ಖುಷಿಯಾಗಿದೆ. [&#8230;]</p>
<p>The post <a href="https://www.justkannada.in/president-draupadi-murmu-5/">ಸಿದ್ಧಗಂಗಾ ಮಠ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತು- ರಾಷ್ಟ್ರಪತಿ ದ್ರೌಪದಿ ಮುರ್ಮು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಏಪ್ರಿಲ್,1,2026 (<a href="http://www.justkannada.in">www.justkannada.in</a>): </strong> ಸಿದ್ಧಗಂಗಾ ಮಠವು ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ನುಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಿದ್ದಗಂಗಾ ಮಠದ ಶಿವೈಕ್ಯ  ಶ್ರೀ ಶಿವಕುಮಾರ ಸ್ವಾಮೀಜಿಗಳ  119ನೇ ಜನ್ಮದಿನೋತ್ಸವ ಹಿನ್ನೆಲೆ ಮಠದಲ್ಲಿ ಸಂಭ್ರಮ ಕಳೆಗಟ್ಟಿದ್ದು ಇಂದು ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು.</p>
<p>ಬಳಿಕ ಶಿವಕುಮಾರ ಸ್ವಾಮೀಜಿ ಅವರ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು,  ಸಿದ್ದಗಂಗಾ ಮಠಕ್ಕೆ ಬಂದಿರುವುದು ನನಗೆ ಖುಷಿಯಾಗಿದೆ. ಬಡ ಮಕ್ಕಳಿಗೆ ಶಿಕ್ಷಣ ದಾಸೋಹ, ಆಶ್ರಯದ ಮೂಲಕ ಮಠ ಸೇವೆ ಮಾಡುತ್ತಿದೆ.  ಈ ಮಠವೂ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ. ಸಿದ್ದಗಂಗಾ ಮಠವು ಬಸವಣ್ಣ ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಿದೆ.  ದಯೆಯೇ ಧರ್ಮದ ಮೂಲವಯ್ಯ ಎಂಬಂತೆ ಶ್ರಿ ಮಠ ನಡೆಯುತ್ತಿದೆ ಎಂದು ತಿಳಿಸಿದರು.</p>
<p>Key words: Siddaganga Math, spiritual heritage, President, Draupadi Murmu</p>
<p>The post <a href="https://www.justkannada.in/president-draupadi-murmu-5/">ಸಿದ್ಧಗಂಗಾ ಮಠ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತು- ರಾಷ್ಟ್ರಪತಿ ದ್ರೌಪದಿ ಮುರ್ಮು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ 5ನೇ ಭಾರಿ ಅಧ್ಯಕ್ಷರಾಗಿ ಶಂಭುಗೌಡ ಆಯ್ಕೆ</title>
		<link>https://www.justkannada.in/mysore-lawyers-housing-cooperative-society-president/</link>
		
		<dc:creator><![CDATA[prashanth]]></dc:creator>
		<pubDate>Thu, 05 Mar 2026 12:58:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Mysore Lawyers' Housing Cooperative Society]]></category>
		<category><![CDATA[president]]></category>
		<category><![CDATA[Shambhu Gowda]]></category>
		<guid isPermaLink="false">https://www.justkannada.in/?p=152160</guid>

					<description><![CDATA[<p>ಮೈಸೂರು,ಮಾರ್ಚ್,5,2026 (www.justkannada.in):  ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹಿರಿಯ ವಕೀಲ ಶಂಬುಗೌಡ, ಉಪಾಧ್ಯಕ್ಷರಾಗಿ ಸೋಮನಾಯಕ.ಬಿ ಆಯ್ಕೆಯಾಗಿದ್ದಾರೆ. ಗುರುವಾರ ಸಂಘದ ಕಚೇರಿಯಲ್ಲಿ ಚುನಾವಣಾ ಪ್ರಕ್ರಿಯೆನ್ನು ನಡೆಯಿತು. ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಮೈಸೂರು ವಕೀಲರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೋಭಾ ಅವರು ಘೋಷಿಸಿದರು. ಶಂಭುಗೌಡ ಅವರು 5ನೇ ಬಾರಿಗೆ ಆಯ್ಕೆ ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಶಂಭುಗೌಡ ಮಾತನಾಡಿ, ತಮ್ಮನ್ನೂ ಆಯ್ಕೆ ಮಾಡಿದ [&#8230;]</p>
<p>The post <a href="https://www.justkannada.in/mysore-lawyers-housing-cooperative-society-president/">ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ 5ನೇ ಭಾರಿ ಅಧ್ಯಕ್ಷರಾಗಿ ಶಂಭುಗೌಡ ಆಯ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,5,2026 (<a href="http://www.justkannada.in">www.justkannada.in</a>):</strong>  ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹಿರಿಯ ವಕೀಲ ಶಂಬುಗೌಡ, ಉಪಾಧ್ಯಕ್ಷರಾಗಿ ಸೋಮನಾಯಕ.ಬಿ ಆಯ್ಕೆಯಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗುರುವಾರ ಸಂಘದ ಕಚೇರಿಯಲ್ಲಿ ಚುನಾವಣಾ ಪ್ರಕ್ರಿಯೆನ್ನು ನಡೆಯಿತು. ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಮೈಸೂರು ವಕೀಲರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೋಭಾ ಅವರು ಘೋಷಿಸಿದರು. ಶಂಭುಗೌಡ ಅವರು 5ನೇ ಬಾರಿಗೆ ಆಯ್ಕೆ ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.</p>
<p>ನೂತನ ಅಧ್ಯಕ್ಷ ಶಂಭುಗೌಡ ಮಾತನಾಡಿ, ತಮ್ಮನ್ನೂ ಆಯ್ಕೆ ಮಾಡಿದ ಎಲ್ಲ ನಿರ್ದೇಶಕರಿಗೆ ಧನ್ಯವಾದ ತಿಳಿಸುತ್ತೇನೆ. ನಿರ್ದೇಶಕರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ನಡೆದುಕೊಂಡು ಸಂಘವನ್ನು ಅಭಿವೃದ್ಧಿಪಡಿಸಲು ಸಹಕರಿಸುವೆ ಎಂದು ಹೇಳಿದರು.</p>
<p>ಈ ಸಂದರ್ಭ ನಿರ್ದೇಶಕರುಗಳಾದ ಎಲ್.ಎಲಿಜಾ, ಜೆ.ಲೋಕೇಶ್ ಗೌಡ, ಜಿ.ಡಿ.ಸುಮಂತ್, ಪಿ. ಎಲ್. ಪಂಚಲಿಂಗೇಗೌಡ, ಪ್ರಸನ್ನ ಕುಮಾರ್.ಕೆ.(ಗಂಜಾಂ), ರಾಜು.ಪಿ , ಎನ್.ಮಂಜುನಾಥ್, ಪಿ. ತೇಜಸ್ವಿ, ಸಿದ್ದಪ್ಪಾಜಿ ಚಾರಿ, ಗೋಪಾಲೇಗೌಡ. ಎಸ್.ಆರ್, ಪ್ರಸಾದ್ ಕುಮಾರ್. ಎಸ್, ಸೋಮನಾಯಕ .ಬಿ, ಬಿ.ಆರ್ ಅನುರಾಧ ಮತ್ತು ಮಂಗಳ. ಸಿ. ರವರುಗಳು ಉಪಸ್ಥಿತರಿದ್ದರು.</p>
<p>Key words: Shambhu Gowda, Mysore Lawyers&#8217; Housing Cooperative Society, President</p>
<p>The post <a href="https://www.justkannada.in/mysore-lawyers-housing-cooperative-society-president/">ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ 5ನೇ ಭಾರಿ ಅಧ್ಯಕ್ಷರಾಗಿ ಶಂಭುಗೌಡ ಆಯ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>77ನೇ ಗಣರಾಜ್ಯೋತ್ಸವ: ರಾಷ್ಟ್ರಪತಿಗಳಿಂದ ಧ್ವಜಾರೋಹಣ, ಸ್ತಬ್ದಚಿತ್ರಗಳ ಪ್ರದರ್ಶನ, ಸೇನಾಶಕ್ತಿ ಅನಾವರಣ.</title>
		<link>https://www.justkannada.in/77th-republic-day/</link>
		
		<dc:creator><![CDATA[prashanth]]></dc:creator>
		<pubDate>Mon, 26 Jan 2026 06:16:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[77th Republic Day]]></category>
		<category><![CDATA[Flag- hoisting]]></category>
		<category><![CDATA[president]]></category>
		<guid isPermaLink="false">https://www.justkannada.in/?p=150667</guid>

					<description><![CDATA[<p>ನವದೆಹಲಿ,ಜನವರಿ,26,2026 (www.justkannada.in): ದೇಶದಲ್ಲಿ  77ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಅಂಗವಾಗಿ  ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ವೇಳೆ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಥ್‌ ನೀಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಯುರೋಪಿಯನ್ ಕಮಿಷನ್‌ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್‌ನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೋ ಕೋಸ್ಟಾ ಮುಖ್ಯ ಭಾಗವಹಿಸಿದ್ದಾರೆ. ಧ್ವಜಾರೋಹಣದ [&#8230;]</p>
<p>The post <a href="https://www.justkannada.in/77th-republic-day/">77ನೇ ಗಣರಾಜ್ಯೋತ್ಸವ: ರಾಷ್ಟ್ರಪತಿಗಳಿಂದ ಧ್ವಜಾರೋಹಣ, ಸ್ತಬ್ದಚಿತ್ರಗಳ ಪ್ರದರ್ಶನ, ಸೇನಾಶಕ್ತಿ ಅನಾವರಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜನವರಿ,26,2026 (<a href="http://www.justkannada.in">www.justkannada.in</a>):</strong> ದೇಶದಲ್ಲಿ  77ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಅಂಗವಾಗಿ  ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಧ್ವಜಾರೋಹಣ ವೇಳೆ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಥ್‌ ನೀಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಯುರೋಪಿಯನ್ ಕಮಿಷನ್‌ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್‌ನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೋ ಕೋಸ್ಟಾ ಮುಖ್ಯ ಭಾಗವಹಿಸಿದ್ದಾರೆ.</p>
<p>ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್‌ ಆರಂಭವಾಯಿತು. ಮೆರವಣಿಗೆಯಲ್ಲಿ ಸೇನಾಶಕ್ತಿ ಅನಾವರಣಗೊಳ್ಳುತ್ತಿದ್ದು ಸ್ತಬ್ದಚಿತ್ರಗಳ ಪ್ರದರ್ಶನ ಎಲ್ಲರ ಮನ ಸೆಳೆಯುತ್ತಿ.</p>
<p>ಕ್ಷಿಪಣಿ ಸೇನಾ ಟ್ಯಾಂಕರ್ ಯುದ್ದ ವಿಮಾನಗಳ ಪ್ರದರ್ಶನ ಸ್ವದೇಶಿ ನಿರ್ಮಿತ ಶಸ್ತ್ರಾಸ್ತ್ರಗಳ ಪ್ರದರ್ಶನ ಗಡಿ ಭದ್ರತಾ ಪಡೆಯ ಒಂಟಿ ದಳದ ಪಥ ಸಂಚಲನ  ಸೇನೆಯ ಅಪರೇಷನ್ ಸಿಂಧೂರ ಕಾರ್ಯಾಚರಣೆ ಪ್ರದರ್ಶನವಾಗಿದೆ.  3 ಹೊಸ ಕ್ರಿಮಿನಲ್ ಕಾನೂನುಗಳ ಸ್ತಬ್ದಚಿತ್ರಗಳು ಸೇರಿ ಹಲವು ಸ್ತಬ್ದಚಿತ್ರಗಳು ಪ್ರದರ್ಶನವಾಗುತ್ತಿದೆ.</p>
<p>Key words: 77th Republic Day, Flag hoisting, President,</p>
<p>The post <a href="https://www.justkannada.in/77th-republic-day/">77ನೇ ಗಣರಾಜ್ಯೋತ್ಸವ: ರಾಷ್ಟ್ರಪತಿಗಳಿಂದ ಧ್ವಜಾರೋಹಣ, ಸ್ತಬ್ದಚಿತ್ರಗಳ ಪ್ರದರ್ಶನ, ಸೇನಾಶಕ್ತಿ ಅನಾವರಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯಪಾಲರ ವಜಾಗೆ ರಾಷ್ಟ್ರಪತಿಗೆ ಮನವಿ ಮಾಡ್ತೇವೆ- ಕಾಂಗ್ರೆಸ್ ಶಾಸಕ</title>
		<link>https://www.justkannada.in/governor-congress-mla/</link>
		
		<dc:creator><![CDATA[prashanth]]></dc:creator>
		<pubDate>Thu, 22 Jan 2026 08:41:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[appeal]]></category>
		<category><![CDATA[Congress MLA]]></category>
		<category><![CDATA[dismiss]]></category>
		<category><![CDATA[Governor]]></category>
		<category><![CDATA[president]]></category>
		<guid isPermaLink="false">https://www.justkannada.in/?p=150541</guid>

					<description><![CDATA[<p>ಬೆಂಗಳೂರು,ಜನವರಿ,22,2026 (www.justkannada.in): ವಿಧಾನಮಂಡಲ ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡದೇ ಕೇವಲ ಒಂದೇ ಸಾಲಿನಲ್ಲಿ ಭಾಷಣ ಮುಗಿಸಿ ಹೊರಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ರಾಜ್ಯಪಾಲರು ಅಧಿವೇಶನ ಉದ್ದೇಶಿಸಿ ಭಾಷಣ ಮಾಡದೇ ತೆರಳಿರುವುದು ಖಂಡನೀಯ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ರೀತಿ ವರ್ತಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕೇರಳ , ತಮಿಳೂನಾಡಿನಲ್ಲೂ ಅಲ್ಲಿನ ರಾಜ್ಯಪಾಲರು ಇದೇ ರೀತಿ ಮಾಡಿದರು. [&#8230;]</p>
<p>The post <a href="https://www.justkannada.in/governor-congress-mla/">ರಾಜ್ಯಪಾಲರ ವಜಾಗೆ ರಾಷ್ಟ್ರಪತಿಗೆ ಮನವಿ ಮಾಡ್ತೇವೆ- ಕಾಂಗ್ರೆಸ್ ಶಾಸಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,22,2026 (<a href="http://www.justkannada.in">www.justkannada.in</a>):</strong> ವಿಧಾನಮಂಡಲ ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡದೇ ಕೇವಲ ಒಂದೇ ಸಾಲಿನಲ್ಲಿ ಭಾಷಣ ಮುಗಿಸಿ ಹೊರಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ರಾಜ್ಯಪಾಲರು ಅಧಿವೇಶನ ಉದ್ದೇಶಿಸಿ ಭಾಷಣ ಮಾಡದೇ ತೆರಳಿರುವುದು ಖಂಡನೀಯ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ರೀತಿ ವರ್ತಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>
<p>ಕೇರಳ , ತಮಿಳೂನಾಡಿನಲ್ಲೂ ಅಲ್ಲಿನ ರಾಜ್ಯಪಾಲರು ಇದೇ ರೀತಿ ಮಾಡಿದರು. ಈಗ ಕರ್ನಾಟಕದಲ್ಲೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಓದದೇ  ಹೋಗಿದ್ದಾರೆ. ರಾಜ್ಯಪಾಲರನ್ನ ವಜಾ ಮಾಡುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡುತ್ತೇವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.</p>
<p>Key words: appeal, President, dismiss, Governor, Congress MLA</p>
<p>The post <a href="https://www.justkannada.in/governor-congress-mla/">ರಾಜ್ಯಪಾಲರ ವಜಾಗೆ ರಾಷ್ಟ್ರಪತಿಗೆ ಮನವಿ ಮಾಡ್ತೇವೆ- ಕಾಂಗ್ರೆಸ್ ಶಾಸಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
