<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>price hike Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/price-hike/feed/" rel="self" type="application/rss+xml" />
	<link>https://www.justkannada.in/tag/price-hike/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 01 Jun 2026 06:18:47 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>price hike Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/price-hike/</link>
	<width>32</width>
	<height>32</height>
</image> 
	<item>
		<title>ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ- ಗ್ಯಾಸ್ ಸಿಲಿಂಡರ್  ಬೆಲೆ ಏರಿಕೆಗೆ ಖರ್ಗೆ ಆಕ್ರೋಶ</title>
		<link>https://www.justkannada.in/mallikarjuna-kharge-gas-cylinder/</link>
		
		<dc:creator><![CDATA[prashanth]]></dc:creator>
		<pubDate>Mon, 01 Jun 2026 06:18:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[gas cylinder]]></category>
		<category><![CDATA[mallikarjuna Kharge]]></category>
		<category><![CDATA[Modi]]></category>
		<category><![CDATA[price hike]]></category>
		<guid isPermaLink="false">https://www.justkannada.in/?p=155484</guid>

					<description><![CDATA[<p>ಕಲಬುರುಗಿ,ಜೂನ್,1,2026 (www.justkannada.in):  ದೇಶದಲ್ಲಿ ಮತ್ತೆ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಎಐಸಿಸಿ ಅಧ‍್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮೋದಿಯವರು ದಿನ ಬಿಟ್ಟು ದಿನ ಗ್ಯಾಸ್, ತೈಲೆ ಬೆಲೆ ಏರಿಕೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ ವಿಶ್ವಾಸ ಕಳೆದುಕೊಂಡಿದ್ದಾರೆ ಬರೀ ವಿಪಕ್ಷಗಳ ಸಹಕಾರ ಇಲ್ಲ ಅಂತಾ  ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ದೇಶದಲ್ಲಿ ನಿರುದ್ಯೋಗದ ಸಮಸ್ಯೆ [&#8230;]</p>
<p>The post <a href="https://www.justkannada.in/mallikarjuna-kharge-gas-cylinder/">ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ- ಗ್ಯಾಸ್ ಸಿಲಿಂಡರ್  ಬೆಲೆ ಏರಿಕೆಗೆ ಖರ್ಗೆ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರುಗಿ,ಜೂನ್,1,2026 (<a href="http://www.justkannada.in">www.justkannada.in</a>): </strong> ದೇಶದಲ್ಲಿ ಮತ್ತೆ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಎಐಸಿಸಿ ಅಧ‍್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮೋದಿಯವರು ದಿನ ಬಿಟ್ಟು ದಿನ ಗ್ಯಾಸ್, ತೈಲೆ ಬೆಲೆ ಏರಿಕೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ ವಿಶ್ವಾಸ ಕಳೆದುಕೊಂಡಿದ್ದಾರೆ ಬರೀ ವಿಪಕ್ಷಗಳ ಸಹಕಾರ ಇಲ್ಲ ಅಂತಾ  ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.</p>
<p>ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿದೆ.  ಮನ್ರೇಗಾ ಸೇರಿ ಹಲವು ಕಾರ್ಯಕ್ರಮಕ್ಕೆ ಹಣವಿಲ್ಲ.  ಇದು ಮಾತನ ಮಲ್ಲ ಸರ್ಕಾರವಾಗಿದೆ ಎಂದು  ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Modi,  Mallikarjuna Kharge, gas cylinder, price hike</p>
<p>The post <a href="https://www.justkannada.in/mallikarjuna-kharge-gas-cylinder/">ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ- ಗ್ಯಾಸ್ ಸಿಲಿಂಡರ್  ಬೆಲೆ ಏರಿಕೆಗೆ ಖರ್ಗೆ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಇದೇನಾ ಅಚ್ಚೇದಿನ್? ಸಿಎಂ ಸಿದ್ದರಾಮಯ್ಯ ಆಕ್ರೋಶ</title>
		<link>https://www.justkannada.in/cm-siddaramaiah-473/</link>
		
		<dc:creator><![CDATA[prashanth]]></dc:creator>
		<pubDate>Mon, 25 May 2026 06:59:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[Diesel]]></category>
		<category><![CDATA[petrol]]></category>
		<category><![CDATA[price hike]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=155202</guid>

					<description><![CDATA[<p>ಬೆಂಗಳೂರು,ಮೇ,25,2026 (www.justkannada.in): ದೇಶದಲ್ಲಿ ಮತ್ತೆ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಕಳೆದ 11 ದಿನದಿಂದ ನಾಲ್ಕು ಬಾರಿ ಪೆಟ್ರೋಲ್ ಡೀಸೆಲ್  ದರ ಏರಿಕೆಯಾಗಿದೆ.  ಇಂಧನ ಬೆಲೆ ಏರಿಕೆಯಿಂದ ಸಾರ್ವಜನಿಕ ಜೀವನ ದುಬಾರಿಯಾಗಿದೆ ಬಿಜೆಪಿ ಅಧಿಕಾರಕ್ಕೆ ಬಂದರೇ ಅಚ್ಚೇದಿನ್ ಆಗುತ್ತೆ ಎಂದಿದ್ದರು.  ಇದೇನಾ ಅಚ್ಚೇದಿನ್ ಎಂದು ಕುಟುಕಿದರು. ಸಿಎನ್ ಜಿದರವನ್ನು ಹಿಂದೇಂದೂ ಕಾಣದ ರೀತಿ ಹೆಚ್ಚಿಸ್ದಾರೆ. [&#8230;]</p>
<p>The post <a href="https://www.justkannada.in/cm-siddaramaiah-473/">ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಇದೇನಾ ಅಚ್ಚೇದಿನ್? ಸಿಎಂ ಸಿದ್ದರಾಮಯ್ಯ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,25,2026 (<a href="http://www.justkannada.in">www.justkannada.in</a>):</strong> ದೇಶದಲ್ಲಿ ಮತ್ತೆ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಕಳೆದ 11 ದಿನದಿಂದ ನಾಲ್ಕು ಬಾರಿ ಪೆಟ್ರೋಲ್ ಡೀಸೆಲ್  ದರ ಏರಿಕೆಯಾಗಿದೆ.  ಇಂಧನ ಬೆಲೆ ಏರಿಕೆಯಿಂದ ಸಾರ್ವಜನಿಕ ಜೀವನ ದುಬಾರಿಯಾಗಿದೆ ಬಿಜೆಪಿ ಅಧಿಕಾರಕ್ಕೆ ಬಂದರೇ ಅಚ್ಚೇದಿನ್ ಆಗುತ್ತೆ ಎಂದಿದ್ದರು.  ಇದೇನಾ ಅಚ್ಚೇದಿನ್ ಎಂದು ಕುಟುಕಿದರು.</p>
<p>ಸಿಎನ್ ಜಿದರವನ್ನು ಹಿಂದೇಂದೂ ಕಾಣದ ರೀತಿ ಹೆಚ್ಚಿಸ್ದಾರೆ.  ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110 ರೂ ಆಗಿದೆ  ಬೆಂಗಳೂರು ಡೀಸೆಲ್ ದರ 98.89 ಆಗಿದೆ. 10 ದಿನಗಳಲ್ಲಿ  7.52 ರೂ. ಏರಿಕೆಯಾಗಿದೆ. 2014ರಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದಾಗ ಪೆಟ್ರೋಲ್ ದರ 71 ರೂ.  ಇತ್ತು.  2014ರಲ್ಲಿ ಗ್ಯಾಸ್ ಬೆಲೆ 412 ರೂ. ಇತ್ತು.  ಈಗ ಸಿಲಿಂಡರ್ ಬೆಲೆ 915 ರೂ ಆಗಿದೆ ಎಂದು ಹರಿಹಾಯ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Petrol, diesel, price hike, CM, Siddaramaiah</p>
<p>The post <a href="https://www.justkannada.in/cm-siddaramaiah-473/">ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಇದೇನಾ ಅಚ್ಚೇದಿನ್? ಸಿಎಂ ಸಿದ್ದರಾಮಯ್ಯ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೇಶದಲ್ಲಿ ಬೆಲೆ ಏರಿಕೆಗೆ ಪ್ರಧಾನಿ ಮೋದಿ ಕಾರಣ- ಸಿಎಂ ಸಿದ್ದರಾಮಯ್ಯ ವಾಗ್ದಾಳಿ    </title>
		<link>https://www.justkannada.in/cm-siddaramaiah-470/</link>
		
		<dc:creator><![CDATA[prashanth]]></dc:creator>
		<pubDate>Tue, 19 May 2026 09:24:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[PM Modi]]></category>
		<category><![CDATA[price hike]]></category>
		<category><![CDATA[responsible]]></category>
		<guid isPermaLink="false">https://www.justkannada.in/?p=154989</guid>

					<description><![CDATA[<p>ತುಮಕೂರು,ಮೇ,19,2026 (www.justkannada.in):  ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ದೇಶದಲ್ಲಿ ಬೆಲೆ ಏರಿಕೆಗೆ ಪ್ರಧಾನಿ ಮೋದಿ ಕಾರಣ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ತುಮಕೂರಿನಲ್ಲಿ ಆಯೋಜಿಸಿದ್ದ ಸರ್ಕಾರದ 3ನೇ ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇವತ್ತು ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ. ಮನ್ ಮೋಹನ್  ಸಿಂಗ್ ಸರ್ಕಾರದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟಿತ್ತು.  ಈಗ ಬೆಲೆ ಎಷ್ಟಿದೆ ಇವತ್ತು ದೇಶದಲ್ಲಿ ಬೆಲೆ ಏರಿಕೆಗೆ ಮೋದಿ ಕಾರಣ [&#8230;]</p>
<p>The post <a href="https://www.justkannada.in/cm-siddaramaiah-470/">ದೇಶದಲ್ಲಿ ಬೆಲೆ ಏರಿಕೆಗೆ ಪ್ರಧಾನಿ ಮೋದಿ ಕಾರಣ- ಸಿಎಂ ಸಿದ್ದರಾಮಯ್ಯ ವಾಗ್ದಾಳಿ    </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಮೇ,19,2026 (<a href="http://www.justkannada.in">www.justkannada.in</a>): </strong> ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ದೇಶದಲ್ಲಿ ಬೆಲೆ ಏರಿಕೆಗೆ ಪ್ರಧಾನಿ ಮೋದಿ ಕಾರಣ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತುಮಕೂರಿನಲ್ಲಿ ಆಯೋಜಿಸಿದ್ದ ಸರ್ಕಾರದ 3ನೇ ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇವತ್ತು ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ. ಮನ್ ಮೋಹನ್  ಸಿಂಗ್ ಸರ್ಕಾರದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟಿತ್ತು.  ಈಗ ಬೆಲೆ ಎಷ್ಟಿದೆ ಇವತ್ತು ದೇಶದಲ್ಲಿ ಬೆಲೆ ಏರಿಕೆಗೆ ಮೋದಿ ಕಾರಣ ಎಂದು ಗುಡುಗಿದರು.</p>
<p>ಅಚ್ಚೇದಿನ್ ಅಂತಾ ಮೋದಿ ಪದೇ ಪದೇ ಹೇಳುತ್ತಾರೆ. ಇದನ್ನು ನಾವು ಅಚ್ಚೇದಿನ್  ಎಂದು ಕರೆಯಬೇಕಾ?  ಮೋದಿ ಸರ್ಕಾರದಲ್ಲಿಅದಾನಿ ಅಬಾನಿಗೆ ಮಾತ್ರ ಲಾಭ  ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: PM Modi, responsible, price hike, CM Siddaramaiah</p>
<p>The post <a href="https://www.justkannada.in/cm-siddaramaiah-470/">ದೇಶದಲ್ಲಿ ಬೆಲೆ ಏರಿಕೆಗೆ ಪ್ರಧಾನಿ ಮೋದಿ ಕಾರಣ- ಸಿಎಂ ಸಿದ್ದರಾಮಯ್ಯ ವಾಗ್ದಾಳಿ    </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಪ್ರಧಾನಿ ಮೋದಿ ವಿರುದ್ದ ಸಚಿವ ವೆಂಕಟೇಶ್ ವಾಗ್ದಾಳಿ</title>
		<link>https://www.justkannada.in/minister-venkatesh-3/</link>
		
		<dc:creator><![CDATA[prashanth]]></dc:creator>
		<pubDate>Sat, 16 May 2026 04:59:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Diesel]]></category>
		<category><![CDATA[minister]]></category>
		<category><![CDATA[petrol]]></category>
		<category><![CDATA[PM Modi]]></category>
		<category><![CDATA[price hike]]></category>
		<category><![CDATA[Venkatesh]]></category>
		<guid isPermaLink="false">https://www.justkannada.in/?p=154890</guid>

					<description><![CDATA[<p>ಚಾಮರಾಜನಗರ,ಮೇ,16,2026 (www.justkannada.in): ಪೆಟ್ರೋಲ್, ಡೀಸೆಲ್ ದರ  3ರೂ.ಏರಿಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ವೆಂಕಟೇಶ್,  ಪಿಎಂ ಮೋದಿ ಬಡವರು, ಜನಸಾಮಾನ್ಯರ ಮೇಲೆ ಹೊರೆ ಹಾಕಿದ್ದಾರೆ. ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದ.  ಜನ ಹೇಗೆ ಬದುಕಬೇಕು ಈಗ ಯುದ್ದ ಇದೆ ಸರಿ ಈ ಹಿಂದೆ ಏಕೆ  ಬೆಲೆ ಜಾಸ್ತಿ ಮಾಡಿದ್ದರು ಎಂದು ಪ್ರಶ್ನಿಸಿದರು. ಚುನಾವಣಾ ಆಯೋಗ ಜೂನ್  20ರಿಂದ ಎಸ್ [&#8230;]</p>
<p>The post <a href="https://www.justkannada.in/minister-venkatesh-3/">ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಪ್ರಧಾನಿ ಮೋದಿ ವಿರುದ್ದ ಸಚಿವ ವೆಂಕಟೇಶ್ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಮೇ,16,2026 (<a href="http://www.justkannada.in">www.justkannada.in</a>):</strong> ಪೆಟ್ರೋಲ್, ಡೀಸೆಲ್ ದರ  3ರೂ.ಏರಿಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ವೆಂಕಟೇಶ್,  ಪಿಎಂ ಮೋದಿ ಬಡವರು, ಜನಸಾಮಾನ್ಯರ ಮೇಲೆ ಹೊರೆ ಹಾಕಿದ್ದಾರೆ. ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದ.  ಜನ ಹೇಗೆ ಬದುಕಬೇಕು ಈಗ ಯುದ್ದ ಇದೆ ಸರಿ ಈ ಹಿಂದೆ ಏಕೆ  ಬೆಲೆ ಜಾಸ್ತಿ ಮಾಡಿದ್ದರು ಎಂದು ಪ್ರಶ್ನಿಸಿದರು.</p>
<p>ಚುನಾವಣಾ ಆಯೋಗ ಜೂನ್  20ರಿಂದ ಎಸ್ ಐಆರ್ ಪ್ರಾರಂಭಿಸಲಿದೆ. ಸರಿಯಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಿ. ಪಶ್ಚಿಮ ಬಂಗಾಳದಲ್ಲಿ 90 ಲಕ್ಷ ಮತದಾರರನ್ನ ತೆಗೆದು ಹಾಕಿದ್ದಾರೆ ಎಂದು ಸಚಿವ ವೆಂಕಟೇಶ್ ಹೇಳಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Petrol, diesel, price hike, Minister ,Venkatesh , PM Modi</p>
<p>The post <a href="https://www.justkannada.in/minister-venkatesh-3/">ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಪ್ರಧಾನಿ ಮೋದಿ ವಿರುದ್ದ ಸಚಿವ ವೆಂಕಟೇಶ್ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-459/</link>
		
		<dc:creator><![CDATA[prashanth]]></dc:creator>
		<pubDate>Fri, 01 May 2026 12:39:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[cylinder]]></category>
		<category><![CDATA[price hike]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=154361</guid>

					<description><![CDATA[<p>ಬೆಂಗಳೂರು, ಮೇ​ 01,2026 (www.justkannada.in): ವಾಣಿಜ್ಯ ಬಳಕೆಯ ಸಿಲಿಂಡರ್ ದರ 993 ರೂ. ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ  ವಿರುದ್ಧ ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇದು ಆಡಳಿತವಲ್ಲ, ಇದು ಸಂಘಟಿತ ಲೂಟಿ. ಚುನಾವಣೆಯ ಸಮಯದಲ್ಲಿ ಜನರನ್ನು ದಾರಿ ತಪ್ಪಿಸುವುದು ಮತ್ತು ನಂತರ ಅವರ ಮೇಲೆ ಹೊರೆ ಹಾಕುವುದು ಪ್ರಧಾನಿ ಮೋದಿ ಮಾದರಿ ಎಂದು ಕುಟುಕಿದ್ದಾರೆ. ನಾವು ಮೊದಲೇ ಎಚ್ಚರಿಸಿದಂತೆ, ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಪ್ರಧಾನಿ ಮೋದಿ [&#8230;]</p>
<p>The post <a href="https://www.justkannada.in/cm-siddaramaiah-459/">ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮೇ​ 01,2026 (<a href="http://www.justkannada.in">www.justkannada.in</a>):</strong> ವಾಣಿಜ್ಯ ಬಳಕೆಯ ಸಿಲಿಂಡರ್ ದರ 993 ರೂ. ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ  ವಿರುದ್ಧ ಆಕ್ರೋಶ  ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇದು ಆಡಳಿತವಲ್ಲ, ಇದು ಸಂಘಟಿತ ಲೂಟಿ. ಚುನಾವಣೆಯ ಸಮಯದಲ್ಲಿ ಜನರನ್ನು ದಾರಿ ತಪ್ಪಿಸುವುದು ಮತ್ತು ನಂತರ ಅವರ ಮೇಲೆ ಹೊರೆ ಹಾಕುವುದು ಪ್ರಧಾನಿ ಮೋದಿ ಮಾದರಿ ಎಂದು ಕುಟುಕಿದ್ದಾರೆ.</p>
<p>ನಾವು ಮೊದಲೇ ಎಚ್ಚರಿಸಿದಂತೆ, ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಪ್ರಧಾನಿ ಮೋದಿ ಸರ್ಕಾರವು ಮತ್ತೊಮ್ಮೆ ಬೆಲೆಯನ್ನು ಏರಿಕೆ ಮಾಡಿದೆ. ಚುನಾವಣೆಗಳ ಅವಧಿಯಲ್ಲಿ ದರ ಏರಿಕೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದಿದ್ದ ಸರ್ಕಾರ, ಮೇ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 993 ರೂ ರಷ್ಟು ಹೆಚ್ಚಿಸಿದೆ. ಕೇವಲ 4 ತಿಂಗಳಲ್ಲಿ, ಕೇಂದ್ರ ಸರ್ಕಾರವು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಆರು ಬಾರಿ ಹೆಚ್ಚಿಸಿದೆ, ಇದರಿಂದ ಸಾಮಾನ್ಯ ಜನರ ಮೇಲೆ 1,518ರೂ ರಷ್ಟು ಹೆಚ್ಚುವರಿ ಹೊರೆ ಬಿದ್ದಿದೆ. ಜಾಗತಿಕವಾಗಿ ಸಮಸ್ಯೆ ಬಂದಾಗ ದೇಶದ ಜನರನ್ನ ರಕ್ಷಿಸುವ ಬದಲು, ಮೋದಿ ದೇಶದ ಜನರ ಮೇಲೆ ಹೊರೆ ಹಾಕುತ್ತಿದ್ದಾರೆ ಎಂದು ಸಿಎಂ ಹರಿಹಾಯ್ದಿದ್ದಾರೆ.</p>
<p>ಟೊಳ್ಳಾದ ವಿದೇಶಾಂಗ ನೀತಿ ನಮ್ಮ ಆರ್ಥಿಕತೆ ರಕ್ಷಿಸಲು ವಿಫಲವಾಗಿದೆ. ಈಗ ಸಾಮಾನ್ಯ ಭಾರತೀಯರು ಅದಕ್ಕೆ ಬೆಲೆಯನ್ನು ಪಾವತಿಸುತ್ತಿದ್ದಾರೆ. ಈ ಹೆಚ್ಚಳವು ಕೇವಲ ವ್ಯವಹಾರಗಳ ಮೇಲೆ ಪರಿಣಾಮ ಬೀರುವುದಿಲ್ಲ, ಹೋಟೆಲ್‌ ಗಳು, ರೆಸ್ಟೋರೆಂಟ್‌ ಗಳು, ಸಣ್ಣ ತಿನಿಸುಗಳು ಹಾಗೂ ಅಡುಗೆ ಸೇವೆಗಳು ಬೆಲೆಗಳನ್ನು ಹೆಚ್ಚಿಸಲು ಒತ್ತಾಯಿಸಲ್ಪಡುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.</p>
<p>Key words: Cylinder, price hike, CM, Siddaramaiah</p>
<p>The post <a href="https://www.justkannada.in/cm-siddaramaiah-459/">ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಲೆ ಏರಿಕೆ ಮಾಡಿದ್ರೂ ಜನ ಮೋದಿಯನ್ನೇ ಬೆಂಬಲಿಸ್ತಾರೆ- ಮಲ್ಲಿಕಾರ್ಜುನ ಖರ್ಗೆ ಬೇಸರ</title>
		<link>https://www.justkannada.in/mallikarjun-kharge-13/</link>
		
		<dc:creator><![CDATA[prashanth]]></dc:creator>
		<pubDate>Fri, 01 May 2026 10:34:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Mallikarjun Kharge]]></category>
		<category><![CDATA[Modi]]></category>
		<category><![CDATA[people]]></category>
		<category><![CDATA[price hike]]></category>
		<category><![CDATA[Support]]></category>
		<guid isPermaLink="false">https://www.justkannada.in/?p=154348</guid>

					<description><![CDATA[<p>ಕಲಬುರುಗಿ,ಮೇ,1,2026 (www.justkannada.in):  ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 993 ರೂ. ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ವಿಪಕ್ಷಗಳ ನಾಯಕರು  ಆಕ್ರೋಶ ವ್ಯಕ್ತಪಡಿಸುತ್ತಿದ್ದು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,  ವಾಣಿಜ್ಯ ಬಳಕೆಯ ಸಿಲಿಂಡರ್ ದರ 993 ರೂ. ಹೆಚ್ಚಿಸಿದ್ದಾರೆ.  ಆಗ ಮೋದಿ ದರ ಏರಿಕೆ ಮಾಡುವುದಿಲ್ಲ ಅಂದಿದ್ದರು.  ಆದರೆ ರಾತ್ರೋರಾತ್ರಿ ಬೆಲೆ ಏರಿಕೆ ಮಾಡಿದ್ದಾರೆ. ಈ ಮೂಲಕ ದೇಶದ ಜನರಿಗೆ ಮೋಸ ಮಾಡಿದ್ದಾರೆ ಎಂದರು. [&#8230;]</p>
<p>The post <a href="https://www.justkannada.in/mallikarjun-kharge-13/">ಬೆಲೆ ಏರಿಕೆ ಮಾಡಿದ್ರೂ ಜನ ಮೋದಿಯನ್ನೇ ಬೆಂಬಲಿಸ್ತಾರೆ- ಮಲ್ಲಿಕಾರ್ಜುನ ಖರ್ಗೆ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರುಗಿ,ಮೇ,1,2026 (<a href="http://www.justkannada.in">www.justkannada.in</a>): </strong> ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 993 ರೂ. ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ವಿಪಕ್ಷಗಳ ನಾಯಕರು  ಆಕ್ರೋಶ ವ್ಯಕ್ತಪಡಿಸುತ್ತಿದ್ದು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,  ವಾಣಿಜ್ಯ ಬಳಕೆಯ ಸಿಲಿಂಡರ್ ದರ 993 ರೂ. ಹೆಚ್ಚಿಸಿದ್ದಾರೆ.  ಆಗ ಮೋದಿ ದರ ಏರಿಕೆ ಮಾಡುವುದಿಲ್ಲ ಅಂದಿದ್ದರು.  ಆದರೆ ರಾತ್ರೋರಾತ್ರಿ ಬೆಲೆ ಏರಿಕೆ ಮಾಡಿದ್ದಾರೆ. ಈ ಮೂಲಕ ದೇಶದ ಜನರಿಗೆ ಮೋಸ ಮಾಡಿದ್ದಾರೆ ಎಂದರು.</p>
<p>ಹಾಗೆಯೇ ಕೇಂದ್ರ ಸರ್ಕಾರ ಬೆಲೆ ಹೆಚ್ಚಿಸಿದರೂ ಜನ ಮೋದಿಯನ್ನೇ ಬೆಂಬಲಿಸುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದರು.</p>
<p>Key words: People, support, Modi, price hike, Mallikarjun Kharge</p>
<p>The post <a href="https://www.justkannada.in/mallikarjun-kharge-13/">ಬೆಲೆ ಏರಿಕೆ ಮಾಡಿದ್ರೂ ಜನ ಮೋದಿಯನ್ನೇ ಬೆಂಬಲಿಸ್ತಾರೆ- ಮಲ್ಲಿಕಾರ್ಜುನ ಖರ್ಗೆ ಬೇಸರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು</title>
		<link>https://www.justkannada.in/dcm-dk-shivakumar-155/</link>
		
		<dc:creator><![CDATA[prashanth]]></dc:creator>
		<pubDate>Fri, 01 May 2026 09:20:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[gas cylinder]]></category>
		<category><![CDATA[price hike]]></category>
		<guid isPermaLink="false">https://www.justkannada.in/?p=154344</guid>

					<description><![CDATA[<p>ಬೆಂಗಳೂರು,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ. ಹೆಚ್ಚಳವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕೆಂಡ ಕಾರಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ಎಲೆಕ್ಷನ್ ಮುಗಿಯುವುದನ್ನೇ ಕಾಯುತ್ತಿದ್ದರು. ಮತದಾನ ಮುಗಿದ ತಕ್ಣವೇ ಬೆಲೆ ಏರಿಕೆ ಮಾಡಿದ್ದಾರೆ. ದೇಶದ ಬಡ ಜನರಿಗೆ ಬಿಜೆಪಿ ಮೋಸ ಮಾಡಿದೆ ಎಂದು ವಾಗ್ದಾಳಿ ನಡೆಸಿದರು. ಚುನಾವಣೆ ಮುಗಿದ ಕೂಡಲೇ ಬೆಲೆ ಏರಿಕೆಗೆ  ಆದೇಶ ಮಾಡಿದ್ದಾರೆ.  ಬಿಜೆಪಿಯವರು ಎಲ್ಲಾ ಹೋಟೆಲ್ ಗಳನ್ನ ಮುಚ್ಚುತ್ತಿದ್ದಾರೆ [&#8230;]</p>
<p>The post <a href="https://www.justkannada.in/dcm-dk-shivakumar-155/">ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,1,2026 (<a href="http://www.justkannada.in">www.justkannada.in</a>):</strong>  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ. ಹೆಚ್ಚಳವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕೆಂಡ ಕಾರಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ಎಲೆಕ್ಷನ್ ಮುಗಿಯುವುದನ್ನೇ ಕಾಯುತ್ತಿದ್ದರು. ಮತದಾನ ಮುಗಿದ ತಕ್ಣವೇ ಬೆಲೆ ಏರಿಕೆ ಮಾಡಿದ್ದಾರೆ. ದೇಶದ ಬಡ ಜನರಿಗೆ ಬಿಜೆಪಿ ಮೋಸ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.</p>
<p>ಚುನಾವಣೆ ಮುಗಿದ ಕೂಡಲೇ ಬೆಲೆ ಏರಿಕೆಗೆ  ಆದೇಶ ಮಾಡಿದ್ದಾರೆ.  ಬಿಜೆಪಿಯವರು ಎಲ್ಲಾ ಹೋಟೆಲ್ ಗಳನ್ನ ಮುಚ್ಚುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹರಿಹಾಯ್ದರು.</p>
<p>Key words: Gas cylinder, Price hike, DCM, DK Shivakumar</p>
<p>The post <a href="https://www.justkannada.in/dcm-dk-shivakumar-155/">ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿಗಳು ಆಸರೆಯಾಗುತ್ತೆ- ಡಿಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/dcm-dk-shivakumar-145/</link>
		
		<dc:creator><![CDATA[prashanth]]></dc:creator>
		<pubDate>Wed, 01 Apr 2026 11:36:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[guarantees]]></category>
		<category><![CDATA[price hike]]></category>
		<category><![CDATA[Support]]></category>
		<guid isPermaLink="false">https://www.justkannada.in/?p=153213</guid>

					<description><![CDATA[<p>ಬಾಗಲಕೋಟೆ,ಏಪ್ರಿಲ್,1,2026 (www.justkannada.in): ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿ ಯೋಜನೆಗಳು ಆಸರೆಯಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಎರಡು ಕ್ಷೇತ್ರಗಳಲ್ಲೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ.  ಅತಿ ಹೆಚ್ಚು  ಮತಗಳಿಂದ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ.  ಬೈಲ ಎಲಕ್ಷನ್ ವರದಿ ನಮಗೆ ಬಂದಿದೆ ಎಂದರು. ಕಾರ್ಯಕರ್ತರು ಮನೆ ಮನೆಗೆ ಹೋಗಿ ಗ್ಯಾರಂಟಿ ಬಗ್ಗೆ ತಿಳಿಸುತ್ತಿದ್ದಾರೆ. ಹಾಗಾಗಿ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಬಾಗಲಕೋಟೆ ದಾವಣಗೆರೆ ಜನ ದೊಡ್ಡ ಬದಲಾವಣೆ ಬಯಸಿದ್ದಾರೆ. [&#8230;]</p>
<p>The post <a href="https://www.justkannada.in/dcm-dk-shivakumar-145/">ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿಗಳು ಆಸರೆಯಾಗುತ್ತೆ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಏಪ್ರಿಲ್,1,2026 (<a href="http://www.justkannada.in">www.justkannada.in</a>):</strong> ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿ ಯೋಜನೆಗಳು ಆಸರೆಯಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಎರಡು ಕ್ಷೇತ್ರಗಳಲ್ಲೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ.  ಅತಿ ಹೆಚ್ಚು  ಮತಗಳಿಂದ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ.  ಬೈಲ ಎಲಕ್ಷನ್ ವರದಿ ನಮಗೆ ಬಂದಿದೆ ಎಂದರು.</p>
<p>ಕಾರ್ಯಕರ್ತರು ಮನೆ ಮನೆಗೆ ಹೋಗಿ ಗ್ಯಾರಂಟಿ ಬಗ್ಗೆ ತಿಳಿಸುತ್ತಿದ್ದಾರೆ. ಹಾಗಾಗಿ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಬಾಗಲಕೋಟೆ ದಾವಣಗೆರೆ ಜನ ದೊಡ್ಡ ಬದಲಾವಣೆ ಬಯಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ 15,551 ಕೋಟಿ  ರೂಪಾಯಿ ನೀಡಿಲ್ಲ. ಇಂದಿನಿಂದ ದೇಶದಲ್ಲಿ ಎಲ್ಲಾ ಬೆಲೆಗಳು ಹೆಚ್ಚಳವಾಗುತ್ತಿದೆ ಅಚ್ಚೇ ದಿನ್ ಕೂಡ ಾಯ್ತು ಈಗ ಸೌದೆ ಭಾಗ್ಯ ಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.</p>
<p>Key words: Guarantees, support, price hike, DCM, DK Shivakumar</p>
<p>The post <a href="https://www.justkannada.in/dcm-dk-shivakumar-145/">ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿಗಳು ಆಸರೆಯಾಗುತ್ತೆ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಶ್ರೀರಾಮುಲು</title>
		<link>https://www.justkannada.in/sriramulu-9/</link>
		
		<dc:creator><![CDATA[prashanth]]></dc:creator>
		<pubDate>Mon, 23 Mar 2026 11:20:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Achievement]]></category>
		<category><![CDATA[government]]></category>
		<category><![CDATA[price hike]]></category>
		<category><![CDATA[Sriramulu]]></category>
		<guid isPermaLink="false">https://www.justkannada.in/?p=152819</guid>

					<description><![CDATA[<p>ರಾಯಚೂರು,ಮಾರ್ಚ್,23,2026 (www.justkannada.in):   ಎರಡು ವರ್ಷಗಳಲ್ಲಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಮಾಜಿ ಸಚಿವ ಶ್ರೀರಾಮುಲು ಟೀಕಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಈ ಬಾರಿ ಬಾಗಲಕೋಟೆಯಲ್ಲಿ ಬಿಜೆಪಿಗೆ ದೊಡ್ಡ ಶಕ್ತಿ ಇದೆ.  ಎರಡು ವರ್ಷದಲ್ಲಿ ಬೆಲೇ ಏರಿಕೆಯೇ ಸರ್ಕಾರದ ಸಾಧನೆಯಾಗಿದೆ. ಅಧಿಕಾರಕ್ಕಾಗಿ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ನಡುವೆ ಪೈಪೋಟಿ ಇದೆ. ಸರ್ಕಾರದ ಮಾತನ್ನು ಅಧಿಕಾರಿಗಳು ಕೇಳ್ತಿಲ್ಲ ಎಂದು ಕುಟುಕಿದರು. ಎರಡೂ ಕ್ಷೇತ್ರಗಳಲ್ಳೂ ಬಿಜೆಪಿ ಅಭ್ಯರ್ಥಿಗಳೆ [&#8230;]</p>
<p>The post <a href="https://www.justkannada.in/sriramulu-9/">ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಶ್ರೀರಾಮುಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಯಚೂರು,ಮಾರ್ಚ್,23,2026 (<a href="http://www.justkannada.in">www.justkannada.in</a>):  </strong> ಎರಡು ವರ್ಷಗಳಲ್ಲಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಮಾಜಿ ಸಚಿವ ಶ್ರೀರಾಮುಲು ಟೀಕಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಈ ಬಾರಿ ಬಾಗಲಕೋಟೆಯಲ್ಲಿ ಬಿಜೆಪಿಗೆ ದೊಡ್ಡ ಶಕ್ತಿ ಇದೆ.  ಎರಡು ವರ್ಷದಲ್ಲಿ ಬೆಲೇ ಏರಿಕೆಯೇ ಸರ್ಕಾರದ ಸಾಧನೆಯಾಗಿದೆ. ಅಧಿಕಾರಕ್ಕಾಗಿ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ನಡುವೆ ಪೈಪೋಟಿ ಇದೆ. ಸರ್ಕಾರದ ಮಾತನ್ನು ಅಧಿಕಾರಿಗಳು ಕೇಳ್ತಿಲ್ಲ ಎಂದು ಕುಟುಕಿದರು.</p>
<p>ಎರಡೂ ಕ್ಷೇತ್ರಗಳಲ್ಳೂ ಬಿಜೆಪಿ ಅಭ್ಯರ್ಥಿಗಳೆ ಗೆಲ್ಲುತ್ತಾರೆ.  ಎರಡು ಕ್ಷೇತ್ರಗಳಲ್ಲಿ ಜವಾಬ್ದಾರಿ ಕೊಟ್ಟಿದ್ದಾರೆ ಅದನ್ನು ನಿಭಾಯಿಸುತ್ತೇನೆ  ಎಂದು ಶ್ರೀರಾಮುಲು ತಿಳಿಸಿದರು.</p>
<p>Key words: Price hike, government, achievement, Sriramulu</p>
<p>The post <a href="https://www.justkannada.in/sriramulu-9/">ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಶ್ರೀರಾಮುಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಲೆ ಏರಿಕೆ  ವಿಚಾರ: ಕೇಂದ್ರದ ವಿರುದ್ದ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ- ಎಂಎಲ್ ಸಿ ರವಿಕುಮಾರ್</title>
		<link>https://www.justkannada.in/mlc-ravikumar/</link>
		
		<dc:creator><![CDATA[prashanth]]></dc:creator>
		<pubDate>Sat, 12 Apr 2025 07:29:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[MLC]]></category>
		<category><![CDATA[price hike]]></category>
		<category><![CDATA[Ravikumar]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=138906</guid>

					<description><![CDATA[<p>ಬೆಳಗಾವಿ,ಏಪ್ರಿಲ್,12,2025 (www.justkannada.in) : ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ  ಎಂಎಲ್ ಸಿ ರವಿಕುಮಾರ್ ಟಾಂಗ್ ಕೊಟ್ಟಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರವಿಕುಮಾರ್, ಈ ಹಿಂದೆ 1003 ರೂ ಇದ್ದ ಗ್ಯಾಸ್ ನಂತರ 800 ರೂ. ಗೆ ಇಳಿಕೆಯಾಗಿದೆ.  ಸದ್ಯ ಸಿಲಿಂಡರ್ ದರ 50 ರೂ ಹೆಚ್ಚಳವಾಗಿದೆ.  ಆದರೆ ಸಿದ್ದರಾಮಯ್ಯ ಸರ್ಕಾರ ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಹೀಗಾಗಿ ಸಿದ್ದರಾಮಯ್ಯಗೆ ಕೇಂದ್ರ ಸರ್ಕಾರದ [&#8230;]</p>
<p>The post <a href="https://www.justkannada.in/mlc-ravikumar/">ಬೆಲೆ ಏರಿಕೆ  ವಿಚಾರ: ಕೇಂದ್ರದ ವಿರುದ್ದ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ- ಎಂಎಲ್ ಸಿ ರವಿಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಏಪ್ರಿಲ್,12,2025 (<a href="http://www.justkannada.in">www.justkannada.in</a>) :</strong> ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ  ಎಂಎಲ್ ಸಿ ರವಿಕುಮಾರ್ ಟಾಂಗ್ ಕೊಟ್ಟಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರವಿಕುಮಾರ್, ಈ ಹಿಂದೆ 1003 ರೂ ಇದ್ದ ಗ್ಯಾಸ್ ನಂತರ 800 ರೂ. ಗೆ ಇಳಿಕೆಯಾಗಿದೆ.  ಸದ್ಯ ಸಿಲಿಂಡರ್ ದರ 50 ರೂ ಹೆಚ್ಚಳವಾಗಿದೆ.  ಆದರೆ ಸಿದ್ದರಾಮಯ್ಯ ಸರ್ಕಾರ ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಹೀಗಾಗಿ ಸಿದ್ದರಾಮಯ್ಯಗೆ ಕೇಂದ್ರ ಸರ್ಕಾರದ ವಿರುದ್ದ ಮಾತಾಡುವ ನೈತಿಕತೆ ಇಲ್ಲ ಎಂದು ಹರಿಹಾಯ್ದರು.</p>
<p>ಜಾತಿಗಣತಿ ವರದಿ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರವಿಕುಮಾರ್, ಜಾತಿಗಣತಿ ಅಂಕಿ ಅಂಶಗಳನ್ನು ಮಂತ್ರಿಗಳಿಗೆ ಕೊಡಲಾಗುತ್ತೆ. ಸಣ್ಣ ಪುಟ್ಟ ಸಮುದಾಯಕ್ಕೆ ಅನ್ಯಾಯದಾಗುತ್ತೆ. ಜಾತಿ ಗಣತಿ ಬಗ್ಗೆ ಕಾಂಗ್ರೆಸ್ ಗೆ ಅಸಮಾಧಾನವಿದೆ ಎಂದು ಟೀಕಿಸಿದರು.</p>
<p>Key words: Price hike, CM, Siddaramaiah, MLC, Ravikumar</p>
<p>The post <a href="https://www.justkannada.in/mlc-ravikumar/">ಬೆಲೆ ಏರಿಕೆ  ವಿಚಾರ: ಕೇಂದ್ರದ ವಿರುದ್ದ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ- ಎಂಎಲ್ ಸಿ ರವಿಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
