<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>private school Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/private-school/feed/" rel="self" type="application/rss+xml" />
	<link>https://www.justkannada.in/tag/private-school/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 30 May 2026 06:46:22 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>private school Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/private-school/</link>
	<width>32</width>
	<height>32</height>
</image> 
	<item>
		<title>ಖಾಸಗಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ</title>
		<link>https://www.justkannada.in/fire-accident-private-school/</link>
		
		<dc:creator><![CDATA[prashanth]]></dc:creator>
		<pubDate>Sat, 30 May 2026 06:46:22 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[fire accident]]></category>
		<category><![CDATA[private school]]></category>
		<guid isPermaLink="false">https://www.justkannada.in/?p=155444</guid>

					<description><![CDATA[<p>ಬೆಂಗಳೂರು,ಮೇ,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯಯೊಂದರಲ್ಲಿ  ಬಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ನಗರದ ವಿಶ್ವೇಶ್ವರಯ್ಯ ಲೇಔಟ್ ನಲ್ಲಿರುವ ಕೌಶಲ್ಯ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ 5ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಶಾಲೆಯ ಕಟ್ಟಡ ಹೊತ್ತಿ ಉರಿದಿದೆ.ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ [&#8230;]</p>
<p>The post <a href="https://www.justkannada.in/fire-accident-private-school/">ಖಾಸಗಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,30,2026 (<a href="http://www.justkannada.in">www.justkannada.in</a>):</strong>  ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯಯೊಂದರಲ್ಲಿ  ಬಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ನಗರದ ವಿಶ್ವೇಶ್ವರಯ್ಯ ಲೇಔಟ್ ನಲ್ಲಿರುವ ಕೌಶಲ್ಯ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ 5ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಶಾಲೆಯ ಕಟ್ಟಡ ಹೊತ್ತಿ ಉರಿದಿದೆ.ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ.</p>
<p>ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words:  fire accident, private school, Bangalore</p>
<p>The post <a href="https://www.justkannada.in/fire-accident-private-school/">ಖಾಸಗಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಖಾಸಗಿ ಶಾಲಾ ಶುಲ್ಕ ಹೆಚ್ಚಳಕ್ಕೆ ನಿರ್ಧಾರ: ಫೋಷಕರ ಸಂಘದಿಂದ ವಿರೋಧ</title>
		<link>https://www.justkannada.in/private-school-fees/</link>
		
		<dc:creator><![CDATA[prashanth]]></dc:creator>
		<pubDate>Thu, 10 Apr 2025 05:41:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[fees]]></category>
		<category><![CDATA[Increase...]]></category>
		<category><![CDATA[private school]]></category>
		<guid isPermaLink="false">https://www.justkannada.in/?p=138806</guid>

					<description><![CDATA[<p>ಬೆಂಗಳೂರು,ಏಪ್ರಿಲ್,10,2025 (www.justkannada.in):   ಮೆಟ್ರೋ, ಹಾಲು, ನೀರು ಸಿಲಿಂಡರ್ ,ಡೀಸೆಲ್, ವಿದ್ಯುತ್  ಬೆಲೆ ಏರಿಕೆ ಆಯ್ತು ಇದೀಗ ಖಾಸಗಿ ಶಾಲಾ ಶುಲ್ಕ ಹೆಚ್ಚಳವಾಗುವ ಸಾಧ್ಯತೆ ಇದೆ. ಹೌದು ಖಾಸಗಿ ಶಾಲಾ ಒಕ್ಕೂಟ ಶಾಲಾ ಶುಲ್ಕ ಹೆಚ್ಚಳ ಮಾಡಲು ಮುಂದಾಗಿದೆ. ಈ ಕುರಿತು ಮಾತನಾಡಿರುವ ಕಥಪಾ ಅಧ್ಯಕ್ಷ ಲೋಕೇಶ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಶಿಕ್ಷಕರಿಗೆ ಸಂಬಳ ಕೊಡಬೇಕು. ಶಿಕ್ಷಣ ಶುಲ್ಕ ಹೆಚ್ಚಳ ಅನಿವಾರ್ಯ ನಾವೂ ಶುಲ್ಕ ಹೆಚ್ಚಳ ಮಾಡಬೇಕಾದ ಪರಿಸ್ಥಿತಿಗೆ ಬಂದಿದ್ದೇವೆ. ಶಾಲಾ ವಾಹನ ಶುಲ್ಕವೂ ಹೆಚ್ಚಳಕ್ಕೆ [&#8230;]</p>
<p>The post <a href="https://www.justkannada.in/private-school-fees/">ಖಾಸಗಿ ಶಾಲಾ ಶುಲ್ಕ ಹೆಚ್ಚಳಕ್ಕೆ ನಿರ್ಧಾರ: ಫೋಷಕರ ಸಂಘದಿಂದ ವಿರೋಧ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,10,2025 (<a href="http://www.justkannada.in">www.justkannada.in</a>):</strong>   ಮೆಟ್ರೋ, ಹಾಲು, ನೀರು ಸಿಲಿಂಡರ್ ,ಡೀಸೆಲ್, ವಿದ್ಯುತ್  ಬೆಲೆ ಏರಿಕೆ ಆಯ್ತು ಇದೀಗ ಖಾಸಗಿ ಶಾಲಾ ಶುಲ್ಕ ಹೆಚ್ಚಳವಾಗುವ ಸಾಧ್ಯತೆ ಇದೆ. ಹೌದು ಖಾಸಗಿ ಶಾಲಾ ಒಕ್ಕೂಟ ಶಾಲಾ ಶುಲ್ಕ ಹೆಚ್ಚಳ ಮಾಡಲು ಮುಂದಾಗಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಕಥಪಾ ಅಧ್ಯಕ್ಷ ಲೋಕೇಶ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಶಿಕ್ಷಕರಿಗೆ ಸಂಬಳ ಕೊಡಬೇಕು. ಶಿಕ್ಷಣ ಶುಲ್ಕ ಹೆಚ್ಚಳ ಅನಿವಾರ್ಯ ನಾವೂ ಶುಲ್ಕ ಹೆಚ್ಚಳ ಮಾಡಬೇಕಾದ ಪರಿಸ್ಥಿತಿಗೆ ಬಂದಿದ್ದೇವೆ. ಶಾಲಾ ವಾಹನ ಶುಲ್ಕವೂ ಹೆಚ್ಚಳಕ್ಕೆ ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.</p>
<p>ಇತ್ತ ಖಾಸಗಿ ಶಾಲಾ ಶುಲ್ಕ ಹೆಚ್ಚಳಕ್ಕೆ ಪೋಷಕರ ಸಂಘಟನೆ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿರುವ  ಪೋಷಕರ ಸಂಘಟನೆ ಅಧ್ಯಕ್ಷ ಯೋಗಾನಂದ್, ಈಗಾಗಲೇ ಹಾಲು, ನೀರು, ಸಿಲಿಂಡರ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಈಗ ಖಾಸಗಿ ಶಾಲಾ ಶುಲ್ಕ ಹೆಚ್ಚಳವಾದರೆ ಪೋಷಕರಿಗೆ ತೊಂದರೆಯಾಗುತ್ತದೆ. ಮನಸೋ ಇಚ್ಚೆ ಶಾಲಾ ಶುಲ್ಕ ಹೆಚ್ಚಳ ಮಾಡಲು ಅವಕಾಶವಿಲ್ಲ ಎಂದಿದ್ದಾರೆ.</p>
<p>Key words: increase, private school, fees</p>
<p>The post <a href="https://www.justkannada.in/private-school-fees/">ಖಾಸಗಿ ಶಾಲಾ ಶುಲ್ಕ ಹೆಚ್ಚಳಕ್ಕೆ ನಿರ್ಧಾರ: ಫೋಷಕರ ಸಂಘದಿಂದ ವಿರೋಧ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ: ಮಕ್ಕಳು ಸುರಕ್ಷಿತ ಸ್ಥಳಕ್ಕೆ ರವಾನೆ.</title>
		<link>https://www.justkannada.in/bomb-threat-private-school-bangalore/</link>
		
		<dc:creator><![CDATA[JK Desk]]></dc:creator>
		<pubDate>Fri, 06 Jan 2023 09:54:15 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[bomb]]></category>
		<category><![CDATA[private school]]></category>
		<category><![CDATA[threat]]></category>
		<guid isPermaLink="false">https://www.justkannada.in/?p=102062</guid>

					<description><![CDATA[<p>ಬೆಂಗಳೂರು,ಜನವರಿ,6,2023(www.justkannada.in):  ಬೆಂಗಳೂರಿನಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್​ ಬಂದಿದ್ದು ಶಾಲೆಯ ಮಕ್ಕಳನ್ನ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ರಾಜಾಜಿನಗರದ ಎನ್​ಪಿಎಸ್  ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ಕೂಡಲೇ ಎಚ್ಚೆತ್ತ ಶಾಲಾ ಆಡಳಿತ ಮಂಡಳಿ  ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಸವೇಶ್ವರನಗರ, ರಾಜಾಜಿನಗರ ಠಾಣೆ ಪೊಲೀಸರ ಭೇಟಿ ನೀಡಿದ್ದು,  ಬಾಂಬ್ ಪತ್ತೆ ದಳ, ಶ್ವಾನ ದಳದಿಂದ ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ನಂತರ ಹುಸಿ ಬೆದರಿಕೆ ಇ-ಮೇಲ್​ ಎಂಬುದು ದೃಢಪಟ್ಟಿದ್ದು, ಪ್ರಕರಣ ಸಂಬಂಧ ಬಸವೇಶ್ವರ [&#8230;]</p>
<p>The post <a href="https://www.justkannada.in/bomb-threat-private-school-bangalore/">ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ: ಮಕ್ಕಳು ಸುರಕ್ಷಿತ ಸ್ಥಳಕ್ಕೆ ರವಾನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,6,2023(<a href="http://www.justkannada.in">www.justkannada.in</a>): </strong> ಬೆಂಗಳೂರಿನಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್​ ಬಂದಿದ್ದು ಶಾಲೆಯ ಮಕ್ಕಳನ್ನ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಜಾಜಿನಗರದ ಎನ್​ಪಿಎಸ್  ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ಕೂಡಲೇ ಎಚ್ಚೆತ್ತ ಶಾಲಾ ಆಡಳಿತ ಮಂಡಳಿ  ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.<img loading="lazy" decoding="async" class="aligncenter size-full wp-image-102063" src="https://www.justkannada.in/wp-content/uploads/2023/01/nps.jpg" alt="" width="500" height="298" srcset="https://www.justkannada.in/wp-content/uploads/2023/01/nps.jpg 500w, https://www.justkannada.in/wp-content/uploads/2023/01/nps-300x179.jpg 300w" sizes="auto, (max-width: 500px) 100vw, 500px" /></p>
<p>ಸ್ಥಳಕ್ಕೆ ಬಸವೇಶ್ವರನಗರ, ರಾಜಾಜಿನಗರ ಠಾಣೆ ಪೊಲೀಸರ ಭೇಟಿ ನೀಡಿದ್ದು,  ಬಾಂಬ್ ಪತ್ತೆ ದಳ, ಶ್ವಾನ ದಳದಿಂದ ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ನಂತರ ಹುಸಿ ಬೆದರಿಕೆ ಇ-ಮೇಲ್​ ಎಂಬುದು ದೃಢಪಟ್ಟಿದ್ದು, ಪ್ರಕರಣ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>
<p>Key words: Bomb -threat &#8211; private school- Bangalore</p>
<p>&nbsp;</p>
<p>The post <a href="https://www.justkannada.in/bomb-threat-private-school-bangalore/">ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ: ಮಕ್ಕಳು ಸುರಕ್ಷಿತ ಸ್ಥಳಕ್ಕೆ ರವಾನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಖಾಸಗಿ ಶಾಲಾ ಬಸ್ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ಸಾವು.</title>
		<link>https://www.justkannada.in/girl-dies-private-school-bus-collides-bangalore/</link>
		
		<dc:creator><![CDATA[JK Desk]]></dc:creator>
		<pubDate>Thu, 26 May 2022 05:47:45 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[bus]]></category>
		<category><![CDATA[collides]]></category>
		<category><![CDATA[Girl -dies]]></category>
		<category><![CDATA[private school]]></category>
		<guid isPermaLink="false">https://www.justkannada.in/?p=90325</guid>

					<description><![CDATA[<p>ಬೆಂಗಳೂರು,ಮೇ,26,2022(www.justkannada.in):  ಖಾಸಗಿ ಶಾಲಾ ಬಸ್ ಡಿಕ್ಕಿಯಾಗಿ 16 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಬನಶಂಕರಿ ದೇವೇಗೌಡ ಪೆಟ್ರೋಲ್ ಬಂಕ್  ಬಳಿ ಈ ಘಟನೆ ನಡೆದಿದೆ. ಹಾರೋಹಳ್ಳಿ ನಿವಾಸಿ ಕೀರ್ತನ(16) ಮೃತಪಟ್ಟ ಬಾಲಕಿ. ಸ್ನೇಹಿತರಾದ ಹರ್ಷಿತಾ, ದರ್ಶನ್‌ ಜತೆ  ಕೀರ್ತನಾ ತ್ರಿಬಲ್‌ ರೈಡಿಂಗ್‌ ನಲ್ಲಿ ಹೋಗುತ್ತಿದ್ದರು. ಈ ವೇಳೆ ಡೆಲ್ಲಿ ಪಬ್ಲಿಕ್ ಸ್ಕೂಲ್ ಗೆ ಸೇರಿದ ಬಸ್ ಬೈಕ್ ಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಈ ವೇಳೆ ಸ್ಥಳದಲ್ಲೇ ಬಾಲಕಿ ಕೀರ್ತನ [&#8230;]</p>
<p>The post <a href="https://www.justkannada.in/girl-dies-private-school-bus-collides-bangalore/">ಖಾಸಗಿ ಶಾಲಾ ಬಸ್ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,26,2022(<a href="http://www.justkannada.in">www.justkannada.in</a>):</strong>  ಖಾಸಗಿ ಶಾಲಾ ಬಸ್ ಡಿಕ್ಕಿಯಾಗಿ 16 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ನಗರದ ಬನಶಂಕರಿ ದೇವೇಗೌಡ ಪೆಟ್ರೋಲ್ ಬಂಕ್  ಬಳಿ ಈ ಘಟನೆ ನಡೆದಿದೆ. ಹಾರೋಹಳ್ಳಿ ನಿವಾಸಿ ಕೀರ್ತನ(16) ಮೃತಪಟ್ಟ ಬಾಲಕಿ. ಸ್ನೇಹಿತರಾದ ಹರ್ಷಿತಾ, ದರ್ಶನ್‌ ಜತೆ  ಕೀರ್ತನಾ ತ್ರಿಬಲ್‌ ರೈಡಿಂಗ್‌ ನಲ್ಲಿ ಹೋಗುತ್ತಿದ್ದರು. ಈ ವೇಳೆ ಡೆಲ್ಲಿ ಪಬ್ಲಿಕ್ ಸ್ಕೂಲ್ ಗೆ ಸೇರಿದ ಬಸ್ ಬೈಕ್ ಗೆ ಹಿಂಬದಿಯಿಂದ ಡಿಕ್ಕಿಯಾಗಿದೆ.<img loading="lazy" decoding="async" class="aligncenter size-full wp-image-90326" src="https://www.justkannada.in/wp-content/uploads/2022/05/bus-1.jpg" alt="" width="500" height="356" srcset="https://www.justkannada.in/wp-content/uploads/2022/05/bus-1.jpg 500w, https://www.justkannada.in/wp-content/uploads/2022/05/bus-1-300x214.jpg 300w" sizes="auto, (max-width: 500px) 100vw, 500px" /></p>
<p>ಈ ವೇಳೆ ಸ್ಥಳದಲ್ಲೇ ಬಾಲಕಿ ಕೀರ್ತನ ಸಾವನ್ನಪ್ಪಿದ್ದು ಈ ಕುರಿತು ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: Girl -dies &#8211; private school –bus- collides-bangalore</p>
<p>The post <a href="https://www.justkannada.in/girl-dies-private-school-bus-collides-bangalore/">ಖಾಸಗಿ ಶಾಲಾ ಬಸ್ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೇಶದಲ್ಲೇ ಮೊದಲ ಬಾರಿಗೆ ರೋಬೋಟ್ ಮೂಲಕ ಮಕ್ಕಳಿಗೆ ಶಿಕ್ಷಣ: ವಿನೂತನ ಪ್ರಯೋಗಕ್ಕೆ ಮುಂದಾದ ಮೈಸೂರಿನ ಖಾಸಗಿ ಶಾಲೆ.</title>
		<link>https://www.justkannada.in/robot-education-first-time-country-private-school-mysore/</link>
		
		<dc:creator><![CDATA[JK Desk]]></dc:creator>
		<pubDate>Tue, 24 May 2022 12:35:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Mysore.]]></category>
		<category><![CDATA[private school]]></category>
		<category><![CDATA[Robot education - first time – country]]></category>
		<guid isPermaLink="false">https://www.justkannada.in/?p=90260</guid>

					<description><![CDATA[<p>ಮೈಸೂರು,ಮೇ,24,2022(www.justkannada.in):  ಸಂಸ್ಕೃತಿಕ ನಗರಿ ಮೈಸೂರಿನ ಖಾಸಗಿ ಶಾಲೆ ದೇಶದಲ್ಲೇ ಮೊದಲ ಬಾರಿಗೆ ರೋಬೋಟ್ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲು ಮುಂದಾಗಿದೆ. ಈ ಮೂಲಕ ವಿನೂತನ ಪ್ರಯೋಗಕ್ಕೆ ಕೈ ಹಾಕಿದೆ. ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಂಡಿರುವ ಖಾಸಗಿ ಶಾಲೆ, ಮಕ್ಕಳಲ್ಲಿ ಕಲಿಕೆ ಗುಣಮಟ್ಟ ಹೆಚ್ಚಿಸಲು ಎಜುಕೇಷನ್ ರೋಬೋಟ್ ಮೊರೆ ಹೋಗಿದ್ದು, ಪೂರ್ವ ಪ್ರಾಥಮಿಕ ಶಿಕ್ಷಣದಿಂದ 9ನೇ ತರಗತಿವರೆಗೆ ರೋಬೋಟ್ ಭೋದನೆ ಮಾಡಲಿದೆ. ಜಪಾನ್ ನಿಂದ ಎರಡು ರೋಬೋಟ್ ತರಿಸಿಕೊಳ್ಳಲಾಗಿದ್ದು, ಒಂದೊಂದು ರೋಬೋಟ್ ಗೆ ತಲಾ ಎರಡು ಲಕ್ಷ ರೂಪಾಯಿ ಖರ್ಚಾಗಿದೆ. [&#8230;]</p>
<p>The post <a href="https://www.justkannada.in/robot-education-first-time-country-private-school-mysore/">ದೇಶದಲ್ಲೇ ಮೊದಲ ಬಾರಿಗೆ ರೋಬೋಟ್ ಮೂಲಕ ಮಕ್ಕಳಿಗೆ ಶಿಕ್ಷಣ: ವಿನೂತನ ಪ್ರಯೋಗಕ್ಕೆ ಮುಂದಾದ ಮೈಸೂರಿನ ಖಾಸಗಿ ಶಾಲೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,24,2022(<a href="http://www.justkannada.in">www.justkannada.in</a>):</strong>  ಸಂಸ್ಕೃತಿಕ ನಗರಿ ಮೈಸೂರಿನ ಖಾಸಗಿ ಶಾಲೆ ದೇಶದಲ್ಲೇ ಮೊದಲ ಬಾರಿಗೆ ರೋಬೋಟ್ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲು ಮುಂದಾಗಿದೆ. ಈ ಮೂಲಕ ವಿನೂತನ ಪ್ರಯೋಗಕ್ಕೆ ಕೈ ಹಾಕಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಂಡಿರುವ ಖಾಸಗಿ ಶಾಲೆ, ಮಕ್ಕಳಲ್ಲಿ ಕಲಿಕೆ ಗುಣಮಟ್ಟ ಹೆಚ್ಚಿಸಲು ಎಜುಕೇಷನ್ ರೋಬೋಟ್ ಮೊರೆ ಹೋಗಿದ್ದು, ಪೂರ್ವ ಪ್ರಾಥಮಿಕ ಶಿಕ್ಷಣದಿಂದ 9ನೇ ತರಗತಿವರೆಗೆ ರೋಬೋಟ್ ಭೋದನೆ ಮಾಡಲಿದೆ. ಜಪಾನ್ ನಿಂದ ಎರಡು ರೋಬೋಟ್ ತರಿಸಿಕೊಳ್ಳಲಾಗಿದ್ದು, ಒಂದೊಂದು ರೋಬೋಟ್ ಗೆ ತಲಾ ಎರಡು ಲಕ್ಷ ರೂಪಾಯಿ ಖರ್ಚಾಗಿದೆ.<img loading="lazy" decoding="async" class="aligncenter size-full wp-image-90261" src="https://www.justkannada.in/wp-content/uploads/2022/05/robort.jpg" alt="" width="500" height="666" srcset="https://www.justkannada.in/wp-content/uploads/2022/05/robort.jpg 500w, https://www.justkannada.in/wp-content/uploads/2022/05/robort-225x300.jpg 225w" sizes="auto, (max-width: 500px) 100vw, 500px" /></p>
<p>ಈ ರೋಬೋಟ್ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಮೂಲಕ ಕಾರ್ಯ ‌ನಿರ್ವಹಿಸಲಿದ್ದು, ಈ ಮೂಲಕ ಮೈಸೂರಿನ ಖಾಸಗಿ ಶಾಲೆ ದೇಶದಲ್ಲೇ ಮೊದಲ ರೋಬೋಟಿಕ್ ಲ್ಯಾಬ್ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ರೋಬೋಟ್ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಖಾಸಗಿ ಶಾಲೆ ಮುಂದಾಗಿದೆ.</p>
<p>Key words: Robot education &#8211; first time – country- private school &#8211; Mysore</p>
<p>The post <a href="https://www.justkannada.in/robot-education-first-time-country-private-school-mysore/">ದೇಶದಲ್ಲೇ ಮೊದಲ ಬಾರಿಗೆ ರೋಬೋಟ್ ಮೂಲಕ ಮಕ್ಕಳಿಗೆ ಶಿಕ್ಷಣ: ವಿನೂತನ ಪ್ರಯೋಗಕ್ಕೆ ಮುಂದಾದ ಮೈಸೂರಿನ ಖಾಸಗಿ ಶಾಲೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆನ್‌ ಲೈನ್ ತರಗತಿಗಳನ್ನು ಬ್ಲಾಕ್ ಮಾಡಿದ ಹಿನ್ನೆಲೆ:  ಖಾಸಗಿ ಶಾಲಾ ಆಡಳಿತ ಮಂಡಳಿ ಸದಸ್ಯರಿಗೆ ಸಮನ್ಸ್</title>
		<link>https://www.justkannada.in/blocks-online-classes-summons-private-school-board-members/</link>
		
		<dc:creator><![CDATA[JK Desk]]></dc:creator>
		<pubDate>Fri, 16 Jul 2021 09:49:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[blocks -online]]></category>
		<category><![CDATA[board members]]></category>
		<category><![CDATA[classes]]></category>
		<category><![CDATA[private school]]></category>
		<category><![CDATA[Summons]]></category>
		<guid isPermaLink="false">https://www.justkannada.in/?p=70590</guid>

					<description><![CDATA[<p>ಬೆಂಗಳೂರು, ಜುಲೈ 14, 2021 (www.justkannada.in): ರಾಜ್ಯದಲ್ಲಿ ಹಾಲಿ 2021-22 ರ ಶೈಕ್ಷಣಿಕ ವರ್ಷದ ಶಾಲಾ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕಾಗಿ ಮಕ್ಕಳ ಆನ್‌ ಲೈನ್ ತರಗತಿಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ಆರೋಪಿಸಿ ಪೋಷಕರು ನೀಡಿರುವ ದೂರುಗಳನ್ನು ಆಧರಿಸಿ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಸಿಪಿಸಿಆರ್) ಸುಮಾರು 14 ಖಾಸಗಿ ಶಾಲಾ ಆಡಳಿತ ಮಂಡಳಿಗಳ ವಿಚಾರಣೆ ನಡೆಸಿದೆ. ಕೆಎಸ್‌ಸಿಪಿಸಿಆರ್ ಅಧ್ಯಕ್ಷ ಫಾ. ಆಂಥೋನಿ ಸೆಬಸ್ಟಿನ್ ಅವರ ಪ್ರಕಾರ, ದೂರಿನಲ್ಲಿರುವ ಬಹುಪಾಲು ಶಾಲೆಗಳು ಸೆಂಟ್ರಲ್ ಬೋರ್ಡ್ ಗೆ [&#8230;]</p>
<p>The post <a href="https://www.justkannada.in/blocks-online-classes-summons-private-school-board-members/">ಆನ್‌ ಲೈನ್ ತರಗತಿಗಳನ್ನು ಬ್ಲಾಕ್ ಮಾಡಿದ ಹಿನ್ನೆಲೆ:  ಖಾಸಗಿ ಶಾಲಾ ಆಡಳಿತ ಮಂಡಳಿ ಸದಸ್ಯರಿಗೆ ಸಮನ್ಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ 14, 2021 (www.justkannada.in):</strong> ರಾಜ್ಯದಲ್ಲಿ ಹಾಲಿ 2021-22 ರ ಶೈಕ್ಷಣಿಕ ವರ್ಷದ ಶಾಲಾ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕಾಗಿ ಮಕ್ಕಳ ಆನ್‌ ಲೈನ್ ತರಗತಿಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ಆರೋಪಿಸಿ ಪೋಷಕರು ನೀಡಿರುವ ದೂರುಗಳನ್ನು ಆಧರಿಸಿ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಸಿಪಿಸಿಆರ್) ಸುಮಾರು 14 ಖಾಸಗಿ ಶಾಲಾ ಆಡಳಿತ ಮಂಡಳಿಗಳ ವಿಚಾರಣೆ ನಡೆಸಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಕೆಎಸ್‌ಸಿಪಿಸಿಆರ್ ಅಧ್ಯಕ್ಷ ಫಾ. ಆಂಥೋನಿ ಸೆಬಸ್ಟಿನ್ ಅವರ ಪ್ರಕಾರ, ದೂರಿನಲ್ಲಿರುವ ಬಹುಪಾಲು ಶಾಲೆಗಳು ಸೆಂಟ್ರಲ್ ಬೋರ್ಡ್ ಗೆ ಸೇರಿರುವ ಶಾಲೆಗಳಾಗಿವೆ. ಆಯೋಗದಿಂದ ಒಟ್ಟು 19 ಶಾಲಾ ಆಡಳಿತ ಮಂಡಳಿಗಳನ್ನು ಕರೆಸಿ ಎರಡು ದಿನಗಳ ಕಾಲ ವಿಚಾರಣೆ ನಡೆಸಲಾಯಿತು. &#8220;ಆಯೋಗದ ಮುಂದೆ ಹಾಜರಾದ ಎಲ್ಲಾ ಶಾಲಾ ಆಡಳಿತ ಮಂಡಳಿಗಳ ಪ್ರತಿನಿಧಿಗಳು ನಮ್ಮ ಆದೇಶದ ಪ್ರಕಾರ ಬ್ಲಾಕ್ ಮಾಡಿರುವ ಆನ್‌ ಲೈನ್ ತರಗತಿಗಳನ್ನು ತೆರವುಗೊಳಿಸುವುದಾಗಿ ತಿಳಿಸಿದ್ದಾರೆ. ಇದನ್ನು ಪಾಲಿಸದೆ ಇರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಂತಹ ಶಾಲೆಗಳ &#8216;ನಿರಾಕ್ಷೇಪಣಾ ಪ್ರಮಾಣಪತ್ರ&#8217;ವನ್ನು (No Objection Certificate) ರದ್ದುಪಡಿಸುವಂತೆ ಬಿಇಒಗಳಿಗೆ ಶಿಫಾರಸ್ಸು ಮಾಡಲಾಗುವುದು,&#8221; ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-medium wp-image-70591" src="https://www.justkannada.in/wp-content/uploads/2021/07/onlibe-300x156.jpg" alt="" width="300" height="156" /></p>
<p>ಈ ನಡುವೆ, ಕೆಲವು ಪೋಷಕರು ಶಾಲಾ ಶುಲ್ಕಕ್ಕೆ ಸಂಬಂಧಿಸಿದಂತೆ ವಿವರವಾದ ಬ್ರೇಕ್ ಅಪ್ ಜೊತೆಗೆ ಶುಲ್ಕ ಪಾವತಿಸಲು ಕೊನೆಯ ದಿನಾಂಕದ ವಿವರಗಳನ್ನು ನೀಡುವಂತೆ ಶಾಲಾ ಆಡಳಿತ ಮಂಡಳಿಗಳನ್ನು ಕೋರಿದ್ದಾರೆ. &#8220;ಈ ವಿವರಗಳು ಸಾರ್ವಜನಿಕ ವೇದಿಕೆಯಲ್ಲಿರಬೇಕು, ಅದು ಶಾಲೆಯ ವೆಬ್‌ಸೈಟ್ ಆಗಿರಬಹುದು ಅಥವಾ ಮತ್ಯಾವುದಾದರೂ ವೇದಿಕೆಯಾಗಿರಬಹುದು. ಇಂತಹ ಕ್ರಮ ಪಾರದರ್ಶಕತೆ ನಿರ್ವಹಣೆಗೆ ದಾರಿ ಮಾಡಿಕೊಡುತ್ತದೆ ಮತ್ತು ಭವಿಷ್ಯದಲ್ಲಿ ಬದ್ಧತೆಯ ವಿಷಯಗಳು ಎದುರಾಗದಿರುವಂತೆ ಮಾಡುತ್ತದೆ. ಒಂದೇ ತರಗತಿಯ ಬೇರೆ ಬೇರೆ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಶುಲ್ಕಗಳನ್ನು ವಿಧಿಸಿರುವ ಪ್ರಕರಣಗಳೂ ಸಹ ಇವೆ. ಎನ್ನುತ್ತಾರೆ ಬೆಂಗಳೂರಿನ ಒಂದು ಶಾಲೆಯ ಪೋಷಕ ಪ್ರತಿನಿಧಿ.</p>
<p>ಸುದ್ದಿ ಮೂಲ: ಇಂಡಿಯನ್ ಎಕ್ಸ್ ಪ್ರೆಸ್</p>
<p>Key words: blocks -online –classes-Summons &#8211; private school -board members</p>
<p>The post <a href="https://www.justkannada.in/blocks-online-classes-summons-private-school-board-members/">ಆನ್‌ ಲೈನ್ ತರಗತಿಗಳನ್ನು ಬ್ಲಾಕ್ ಮಾಡಿದ ಹಿನ್ನೆಲೆ:  ಖಾಸಗಿ ಶಾಲಾ ಆಡಳಿತ ಮಂಡಳಿ ಸದಸ್ಯರಿಗೆ ಸಮನ್ಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಬೆಂಗಳೂರಿನಲ್ಲಿ ಖಾಸಗಿ ಶಾಲಾ ಶಿಕ್ಷಕರಿಂದ ಬೃಹತ್ ಪ್ರತಿಭಟನೆ&#8230;</title>
		<link>https://www.justkannada.in/various-demand-fulfilment-massive-protests-private-school-teachers-bangalore/</link>
		
		<dc:creator><![CDATA[JK Desk]]></dc:creator>
		<pubDate>Wed, 16 Dec 2020 05:47:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[Massive protests]]></category>
		<category><![CDATA[private school]]></category>
		<category><![CDATA[teachers]]></category>
		<category><![CDATA[Various -demand – fulfilment]]></category>
		<guid isPermaLink="false">https://www.justkannada.in/?p=48900</guid>

					<description><![CDATA[<p>ಬೆಂಗಳೂರು,ಡಿಸೆಂಬರ್,16,2020(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ರೈತರು ಹಾಗೂ ಸಾರಿಗೆ ನೌಕರರ ಸಾಲು ಸಾಲು ಪ್ರತಿಭಟನೆ  ನಡೆಸಿದ ಬೆನ್ನಲ್ಲೆ ಇದೀಗ  ಖಾಸಗಿ ಶಾಲಾ ಶಿಕ್ಷಕರು ಸಹ ತಮ್ಮ ಬೇಡಿಕೆ ಈಡೇರಿಕೆಗೆ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಹೌದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಒಕ್ಕೂಟದ ವತಿಯಿಂದ ಖಾಸಗಿ ಶಾಲಾ ಶಿಕ್ಷಕರು  ಪ್ರತಿಭಟನೆಗಿಳಿದಿದ್ದಾರೆ. ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರು ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದು,  ತಳ್ಳುಗಾಡಿಗಳಲ್ಲಿ ತರಕಾರಿಗಳನ್ನು ತಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. [&#8230;]</p>
<p>The post <a href="https://www.justkannada.in/various-demand-fulfilment-massive-protests-private-school-teachers-bangalore/">ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಬೆಂಗಳೂರಿನಲ್ಲಿ ಖಾಸಗಿ ಶಾಲಾ ಶಿಕ್ಷಕರಿಂದ ಬೃಹತ್ ಪ್ರತಿಭಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಡಿಸೆಂಬರ್,16,2020(<a href="https://www.justkannada.in">www.justkannada.in</a>):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ರೈತರು ಹಾಗೂ ಸಾರಿಗೆ ನೌಕರರ ಸಾಲು ಸಾಲು ಪ್ರತಿಭಟನೆ  ನಡೆಸಿದ ಬೆನ್ನಲ್ಲೆ ಇದೀಗ  ಖಾಸಗಿ ಶಾಲಾ ಶಿಕ್ಷಕರು ಸಹ ತಮ್ಮ ಬೇಡಿಕೆ ಈಡೇರಿಕೆಗೆ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.<img loading="lazy" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="I didn't knew CM BSY will think so cheaply - KPCC President D.K. Shivakumar" width="640" height="640" /></p>
<p>ಹೌದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಒಕ್ಕೂಟದ ವತಿಯಿಂದ ಖಾಸಗಿ ಶಾಲಾ ಶಿಕ್ಷಕರು  ಪ್ರತಿಭಟನೆಗಿಳಿದಿದ್ದಾರೆ. ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರು ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದು,  ತಳ್ಳುಗಾಡಿಗಳಲ್ಲಿ ತರಕಾರಿಗಳನ್ನು ತಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>
<p>ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಬೇಕು, ಶಿಕ್ಷಕರನ್ನು ಕೊರೊನಾ ಯೋಧರೆಂದು ಪರಿಗಣಿಸಬೇಕು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ, ಶಾಲಾ ಶುಲ್ಕ ಬಾಕಿ ಉಳಿಸಿಕೊಂಡಿರುವ ಪೋಷಕರು ತಕ್ಷಣ ಬಾಕಿ ಶುಲ್ಕ ಪಾವತಿಗೆ ಆದೇಶ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಕರು ಆಗ್ರಹಿಸಿದ್ದಾರೆ.</p>
<p>ಶಿಕ್ಷಕರು ಉಳಿದರೇ ಶಿಕ್ಷಣ ಎಂಬ ಶೀರ್ಷಿಕೆಯಡಿ  ಖಾಸಗಿ ಶಾಲಾ ಶಿಕ್ಷಕರು ಪ್ರತಿಭಟನಾ ಜಾಥ ಹಮ್ಮಿಕೊಂಡಿದ್ದು ನೂರಾರು ಶಿಕ್ಷಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಖಾಸಗಿ ಶಾಲೆಗಳು ತೂಗುಗತ್ತಿಯಲ್ಲಿ ಕೆಲಸ ಮಾಡುತ್ತಿವೆ. ನಮ್ಮ ಬೇಡಿಕೆಯನ್ನ ಈಡೇರಿಸಿಲ್ಲ ಎಂದು ಪ್ರತಿಭಟನಾನಿರತ ಶಶಿಕುಮನಾರ್ ಆಗ್ರಹಿಸಿದ್ದಾರೆ.</p>
<p>Private school teachers stir in Bengaluru<br />
Bengaluru, Dec. 16, 2020 (www.justkannada.in): After a series of protests by farmers and transport department employees in the last few weeks, it is now the turn of private school teachers who have started their protest demanding fulfillment of their various demands.<br />
Private school teachers today staged a protest demonstration at the Freedom Park in Bengaluru, under the banner of Private Primary and High School Federation, demanding fulfillment of their various demands. The protestors demonstrated with vegetables in carts and expressed their anger upon the State Government.<img loading="lazy" decoding="async" class="aligncenter size-full wp-image-48901" src="https://www.justkannada.in/wp-content/uploads/2020/12/protest-2.jpg" alt="Various -demand – fulfilment-Massive protests - private school -teachers -Bangalore" width="602" height="334" /><br />
Their demands include special aid to private educational institutions, declare teachers as Corona warriors, provide insurance facilities to teaching and non-teaching staff, advising the parents to pay school fees immediately, etc.<br />
Keywords: Private School Teachers/ protest/ Freedom Park</p>
<p>Key words: Various -demand – fulfilment-Massive protests &#8211; private school -teachers -Bangalore</p>
<p>The post <a href="https://www.justkannada.in/various-demand-fulfilment-massive-protests-private-school-teachers-bangalore/">ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಬೆಂಗಳೂರಿನಲ್ಲಿ ಖಾಸಗಿ ಶಾಲಾ ಶಿಕ್ಷಕರಿಂದ ಬೃಹತ್ ಪ್ರತಿಭಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ- ಸರ್ಕಾರಕ್ಕೆ ಹೆಚ್.ಡಿ ದೇವೇಗೌಡರಿಂದ ಆಗ್ರಹ&#8230;</title>
		<link>https://www.justkannada.in/announce-special-package-private-school-teachers-former-pm-hd-deve-gowda-demands/</link>
		
		<dc:creator><![CDATA[JK Desk]]></dc:creator>
		<pubDate>Wed, 26 Aug 2020 09:54:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[announce]]></category>
		<category><![CDATA[demands.]]></category>
		<category><![CDATA[former pm]]></category>
		<category><![CDATA[HD Deve Gowda]]></category>
		<category><![CDATA[private school]]></category>
		<category><![CDATA[special package]]></category>
		<category><![CDATA[teachers]]></category>
		<guid isPermaLink="false">https://www.justkannada.in/?p=36004</guid>

					<description><![CDATA[<p>ಬೆಂಗಳೂರು,ಆಗಸ್ಟ್,26,2020(www.justkannada.in): ಅನುದಾನ ರಹಿತ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ. ಅವರಿಗೆ ಸೇವಾಭದ್ರತೆ, ಬಾಕಿ ಆರ್ ಟಿಇ ಹಣ ಬಿಡುಗಡೆ, ಆರೋಗ್ಯ ವಿಮೆ ಸೇರಿದಂತೆ ಹಲವು ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸರ್ಕಾರಕ್ಕೆ ಆಗ್ರಹಿಸಿದರು. ಶಿಕ್ಷಕರ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಇಂದು ಬೆಂಗಳೂರಿನ ಮೌರ್ಯ ವೃತ್ತದ ಬಳಿ ವಿಧಾನ ಪರಿಷತ್ ಸದಸ್ಯರ ಜೊತೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಖಾಸಗಿ ಶಾಲೆಗಳ [&#8230;]</p>
<p>The post <a href="https://www.justkannada.in/announce-special-package-private-school-teachers-former-pm-hd-deve-gowda-demands/">ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ- ಸರ್ಕಾರಕ್ಕೆ ಹೆಚ್.ಡಿ ದೇವೇಗೌಡರಿಂದ ಆಗ್ರಹ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,26,2020(<a href="https://www.justkannada.in">www.justkannada.in</a>):</strong> ಅನುದಾನ ರಹಿತ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ. ಅವರಿಗೆ ಸೇವಾಭದ್ರತೆ, ಬಾಕಿ ಆರ್ ಟಿಇ ಹಣ ಬಿಡುಗಡೆ, ಆರೋಗ್ಯ ವಿಮೆ ಸೇರಿದಂತೆ ಹಲವು ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸರ್ಕಾರಕ್ಕೆ ಆಗ್ರಹಿಸಿದರು.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಶಿಕ್ಷಕರ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಇಂದು ಬೆಂಗಳೂರಿನ ಮೌರ್ಯ ವೃತ್ತದ ಬಳಿ ವಿಧಾನ ಪರಿಷತ್ ಸದಸ್ಯರ ಜೊತೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.</p>
<p>ಖಾಸಗಿ ಶಾಲೆಗಳ ಶಿಕ್ಷಕರ ಸಹಾಯಕ್ಕೆ ಸರ್ಕಾರ ಕೂಡಲೇ ಧಾವಿಸಬೇಕು, ಈಗಾಗಲೇ ಈ ವಿಷಯವಾಗಿ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದೇನೆ. ಬೇಕಾದರೆ ಮತ್ತೊಂದು ಪತ್ರವನ್ನು ಸಿಎಂಗೆ ಬರೆದು ಒತ್ತಾಯಿಸುತ್ತೇನೆ. ಇಂತಹ ಸಮಯದಲ್ಲಿ ಸರ್ಕಾರ ಮಾನವೀಯತೆ ಪ್ರದರ್ಶನ ಮಾಡಬೇಕು, ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಈ ವಿಚಾರವನ್ನು ನಾನು ಮುಂದಿನ ಸಂಸತ್ ಅಧಿವೇಶನಲ್ಲಿ ಕೇಂದ್ರ ಸರ್ಕಾರದ ಗಮನಕ್ಕೂ ತರುತ್ತೀನಿ , ಅವಶ್ಯ ಬಿದ್ದರೆ ಅಧಿವೇಶನದಲ್ಲಿ ಚರ್ಚೆಗೂ ತಂದು ಮಾತಾನಾಡುತ್ತೀನಿ  ಎಂದು ಹೆಚ್.ಡಿ ದೇವೇಗೌಡ ಭರವಸೆ ನೀಡಿದರು.</p>
<p><strong>ರಾಷ್ಟ್ರೀಯ ಏಕರೂಪ ಶಿಕ್ಷಣ ನೀತಿಗೆ ನಮ್ಮ ವಿರೋಧವಿದೆ</strong></p>
<p>ಕೇಂದ್ರ ಸರ್ಕಾರ ಏಕರೂಪ ಶಿಕ್ಷಣ ಜಾರಿಗೆ ತರಲು ಹೊರಟಿದೆ, ಇದರಿಂದ ಅನೇಕ ಸಮಸ್ಯೆಗಳು ಆಗುತ್ತವೆ. ಯಾರಿಗೂ ಇದರಿಂದ ಉಪಯೋಗವಾಗಲ್ಲ. ನಾನು ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೀನಿ, ಅಂಕಿ- ಅಂಶದ ಸಮೇತ ಈ ಬಗ್ಗೆ ಧ್ವನಿ ಎತ್ತುತ್ತೇನೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.</p>
<p>ಶಿಕ್ಷಕರ ಸಮಸ್ಯೆ ಪರಿಹಾರ ಮಾಡದೇ ಹೋದರೆ ಖುದ್ದು ಹೋರಾಟಕ್ಕೆ ಇಳಿಯುತ್ತೇನೆ.  ಇದು ಮೊದಲ ಹಂತದ ಹೋರಾಟ ಅಷ್ಟೇ.  ಸರ್ಕಾರಗಳು ಸ್ಪಂದಿಸದೇ ಹೋದರೆ ಮತ್ತೆ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಹೆಚ್.ಡಿ ದೇವೇಗೌಡ ಎಚ್ಚರಿಕೆ ನೀಡಿದರು. <img loading="lazy" decoding="async" class="aligncenter size-medium wp-image-36005" src="https://www.justkannada.in/wp-content/uploads/2020/08/hdd-300x225.jpg" alt="announce-special-package-private-school-teachers-former-pm-hd-deve-gowda-demands" width="300" height="225" /></p>
<p>ಪ್ರತಿಭಟನೆಯಲ್ಲಿ ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು, ಶಿಕ್ಷಣ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.  ಜೊತೆಗೆ  ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್ . ಕೆ  ಕುಮಾರಸ್ವಾಮಿ, ಪರಿಷತ್ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಬೋಜೇಗೌಡ, ಕೆ.ಟಿ ಶ್ರೀಕಂಠೇಗೌಡ, ತಿಪ್ಪೇಸ್ವಾಮಿ, ಮಾಜಿ ಪರಿಷತ್ ಸದಸ್ಯ ಟಿ. ಎ ಶರವಣ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>
<p>Key words: Announce -Special Package &#8211; Private School –Teachers-former PM- HD Deve Gowda -demands</p>
<p>The post <a href="https://www.justkannada.in/announce-special-package-private-school-teachers-former-pm-hd-deve-gowda-demands/">ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ- ಸರ್ಕಾರಕ್ಕೆ ಹೆಚ್.ಡಿ ದೇವೇಗೌಡರಿಂದ ಆಗ್ರಹ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಮಗೂ ಕೊರೋನಾ ಪರಿಹಾರ ನೀಡಿ: ಸರ್ಕಾರಕ್ಕೆ ಒತ್ತಾಯಿಸಿ ಖಾಸಗಿ ಶಾಲಾ ಕಾಲೇಜು ಶಿಕ್ಷಕರು, ಉಪನ್ಯಾಸಕರಿಂದ ಪ್ರತಿಭಟನೆ&#8230;.</title>
		<link>https://www.justkannada.in/corona-relief-fund-protest-private-school-college-teachers-mysore/</link>
		
		<dc:creator><![CDATA[JK Desk]]></dc:creator>
		<pubDate>Tue, 30 Jun 2020 07:28:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[College]]></category>
		<category><![CDATA[corona- relief fund- Protest]]></category>
		<category><![CDATA[Mysore.]]></category>
		<category><![CDATA[private school]]></category>
		<category><![CDATA[teachers]]></category>
		<guid isPermaLink="false">https://www.justkannada.in/?p=31030</guid>

					<description><![CDATA[<p>ಮೈಸೂರು,ಜೂ,30,2020(www.justkannada.in): ಕೋವಿಡ್-19 ಪರಿಸ್ಥಿತಿಯಿಂದಾಗಿ ಖಾಸಗಿ ಶಾಲಾ ಕಾಲೇಜು ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ನಮಗೂ ಕೊರೋನಾ ಪರಿಹಾರ ನೀಡಿ ಎಂದು  ಖಾಸಗಿ ಶಾಲಾ ಕಾಲೇಜು ಶಿಕ್ಷಕರು ಹಾಗೂ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿಗಳ ಕಛೇರಿ ಎದುರು  ಖಾಸಗಿ ಶಾಲಾ ಕಾಲೇಜು ಶಿಕ್ಷಕರು ಹಾಗೂ ಉಪನ್ಯಾಸಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್-19 ಪರಿಸ್ಥಿತಿಯಿಂದ ಖಾಸಗಿ ಶಾಲಾ ಕಾಲೇಜು ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಬೀದಿ ಪಾಲಾಗಿದ್ದಾರೆ. ಲಾಕ್ಡೌನ್ ನಿಂದ ಕೆಲಸವಿಲ್ಲದೆ [&#8230;]</p>
<p>The post <a href="https://www.justkannada.in/corona-relief-fund-protest-private-school-college-teachers-mysore/">ನಮಗೂ ಕೊರೋನಾ ಪರಿಹಾರ ನೀಡಿ: ಸರ್ಕಾರಕ್ಕೆ ಒತ್ತಾಯಿಸಿ ಖಾಸಗಿ ಶಾಲಾ ಕಾಲೇಜು ಶಿಕ್ಷಕರು, ಉಪನ್ಯಾಸಕರಿಂದ ಪ್ರತಿಭಟನೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಜೂ,30,2020(<a href="https://www.justkannada.in">www.justkannada.in</a>): ಕೋವಿಡ್-19 ಪರಿಸ್ಥಿತಿಯಿಂದಾಗಿ ಖಾಸಗಿ ಶಾಲಾ ಕಾಲೇಜು ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ನಮಗೂ ಕೊರೋನಾ ಪರಿಹಾರ ನೀಡಿ ಎಂದು  ಖಾಸಗಿ ಶಾಲಾ ಕಾಲೇಜು ಶಿಕ್ಷಕರು ಹಾಗೂ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.</p>
<p>ಮೈಸೂರು ಜಿಲ್ಲಾಧಿಕಾರಿಗಳ ಕಛೇರಿ ಎದುರು  ಖಾಸಗಿ ಶಾಲಾ ಕಾಲೇಜು ಶಿಕ್ಷಕರು ಹಾಗೂ ಉಪನ್ಯಾಸಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್-19 ಪರಿಸ್ಥಿತಿಯಿಂದ ಖಾಸಗಿ ಶಾಲಾ ಕಾಲೇಜು ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಬೀದಿ ಪಾಲಾಗಿದ್ದಾರೆ. ಲಾಕ್ಡೌನ್ ನಿಂದ ಕೆಲಸವಿಲ್ಲದೆ ಸಂಕಷ್ಟಕ್ಕೊಳಗಾಗಿದ್ದಾರೆ. ಕೂಡಲೇ ಸರ್ಕಾರ ಶಿಕ್ಷಕ ವರ್ಗಕ್ಕೂ  ಪರಿಹಾರ ನೀಡಬೇಕು. ಖಾಸಗಿ ಶಿಕ್ಷಕ ಮತ್ತು ಶಿಕ್ಷಕೇತರ ಕುಟುಂಬಗಳಿಗೆ ಕೋವಿಡ್ ತಗುಲಿದರೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.<img loading="lazy" decoding="async" class="aligncenter size-medium wp-image-31031" src="https://www.justkannada.in/wp-content/uploads/2020/06/covids-300x168.jpg" alt="corona-relief-fund-protest-private-school-college-teachers-mysore" width="300" height="168" /></p>
<p>ಟೀಚರ್ ವೆಲ್ಫೆರ್ ಫಂಡ್ ಕಲ್ಯಾಣ ನಿಧಿಯನ್ನು ಬಳಸಿಕೊಳ್ಳುವುದರ ಮೂಲಕ ಪರಿಹಾರ ನೀಡಬೇಕು. ಆರ್ ಟಿಐ ಯೋಜನೆಗೆ ಒಳಪಡದ ಖಾಸಗಿ ಶಾಲಾ ಕಾಲೇಜು ಮತ್ತು ಪದವಿ ಕಾಲೇಜುಗಳ ಶಿಕ್ಷಕ  ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.</p>
<p>Key words: corona- relief fund- Protest &#8211; private school -college –teachers-mysore</p>
<p>The post <a href="https://www.justkannada.in/corona-relief-fund-protest-private-school-college-teachers-mysore/">ನಮಗೂ ಕೊರೋನಾ ಪರಿಹಾರ ನೀಡಿ: ಸರ್ಕಾರಕ್ಕೆ ಒತ್ತಾಯಿಸಿ ಖಾಸಗಿ ಶಾಲಾ ಕಾಲೇಜು ಶಿಕ್ಷಕರು, ಉಪನ್ಯಾಸಕರಿಂದ ಪ್ರತಿಭಟನೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
