<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>project Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/project/feed/" rel="self" type="application/rss+xml" />
	<link>https://www.justkannada.in/tag/project/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 17 Jul 2026 07:36:07 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>project Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/project/</link>
	<width>32</width>
	<height>32</height>
</image> 
	<item>
		<title>ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುವಂತೆ ಆಗ್ರಹ: ಬಿಜೆಪಿ ಬೃಹತ್ ಪ್ರತಿಭಟನೆ</title>
		<link>https://www.justkannada.in/bjp-protest-bidadi-township/</link>
		
		<dc:creator><![CDATA[prashanth]]></dc:creator>
		<pubDate>Fri, 17 Jul 2026 07:36:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bidadi Township]]></category>
		<category><![CDATA[BJP]]></category>
		<category><![CDATA[project]]></category>
		<category><![CDATA[protest]]></category>
		<guid isPermaLink="false">https://www.justkannada.in/?p=157406</guid>

					<description><![CDATA[<p>ಬೆಂಗಳೂರು,ಜುಲೈ,17,2026 (www.justkannada.in): ಭಾರೀ ವಿವಾದಕ್ಕೆ ಕಾರಣವಾಗಿರುವ ಬಿಡದಿ ಟೌನ್ ಶಿಪ್ ಯೋಜನೆಯನ್ನು  ಕೈಬಿಡುವಂತೆ  ಆಗ್ರಹಿಸಿ  ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ನಗರದ ಫ್ರೀಡಂಪಾರ್ಕ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಸುರೇಶ್ ಕುಮಾರ್, ಭೈರತಿ ಬಸವರಾಜು ಮುನಿರತ್ನ ಮಾಜಿ ಸಚಿವ ಶ್ರೀರಾಮುಲು . ವಿಧಾನಪರಿಷತ್ ಸದಸ್ಯ ಸಿಟಿ ರವಿ ಭಾಗಿಯಾಗಿದ್ದಾರೆ. [&#8230;]</p>
<p>The post <a href="https://www.justkannada.in/bjp-protest-bidadi-township/">ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುವಂತೆ ಆಗ್ರಹ: ಬಿಜೆಪಿ ಬೃಹತ್ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,17,2026 (<a href="http://www.justkannada.in">www.justkannada.in</a>):</strong> ಭಾರೀ ವಿವಾದಕ್ಕೆ ಕಾರಣವಾಗಿರುವ ಬಿಡದಿ ಟೌನ್ ಶಿಪ್ ಯೋಜನೆಯನ್ನು  ಕೈಬಿಡುವಂತೆ  ಆಗ್ರಹಿಸಿ  ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ನಗರದ ಫ್ರೀಡಂಪಾರ್ಕ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಸುರೇಶ್ ಕುಮಾರ್, ಭೈರತಿ ಬಸವರಾಜು ಮುನಿರತ್ನ ಮಾಜಿ ಸಚಿವ ಶ್ರೀರಾಮುಲು . ವಿಧಾನಪರಿಷತ್ ಸದಸ್ಯ ಸಿಟಿ ರವಿ ಭಾಗಿಯಾಗಿದ್ದಾರೆ.<img decoding="async" class="aligncenter size-full wp-image-155983" src="https://www.justkannada.in/wp-content/uploads/2026/06/bidadi.jpg" alt="" width="500" height="280" srcset="https://www.justkannada.in/wp-content/uploads/2026/06/bidadi.jpg 500w, https://www.justkannada.in/wp-content/uploads/2026/06/bidadi-300x168.jpg 300w, https://www.justkannada.in/wp-content/uploads/2026/06/bidadi-150x84.jpg 150w" sizes="(max-width: 500px) 100vw, 500px" /></p>
<p>ರೈತ ವಿರೋಧಿ ಬಿಡದಿ ಟೌನ್ ಶಿಪ್ ಕೈಬಿಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಆರ್.ಅಶೋಕ್, ಇದು ಕಾಂಗ್ರೆಸ್ ಪಕ್ಷಕ್ಕೆ ಚಿನ್ನದ ಮೊಟ್ಟೆ ಇಡುವ ಯೋಜನೆಯಾಗಿದೆ.  ರೈತರ ವಿರೋಧವಿದ್ದರೂ ಯೋಜನೆ ಕೈಗೊಂಡಿದ್ದಾರೆ,  ಸ್ವಹಿತಾಸಕ್ತಿಯಿದೆ. ಇದರಿಂದ ಲಕ್ಷಾಂತರ ಜನರಿಗೆ ತೊಂದರೆ ಆಗುತ್ತಿದೆ ಎಂದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: BJP, protest, Bidadi Township,  project</p>
<p>The post <a href="https://www.justkannada.in/bjp-protest-bidadi-township/">ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುವಂತೆ ಆಗ್ರಹ: ಬಿಜೆಪಿ ಬೃಹತ್ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್</title>
		<link>https://www.justkannada.in/bidadi-town-sheep-dk-suresh/</link>
		
		<dc:creator><![CDATA[prashanth]]></dc:creator>
		<pubDate>Sat, 13 Jun 2026 08:24:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bidadi]]></category>
		<category><![CDATA[DK Suresh ..]]></category>
		<category><![CDATA[HD Kumaraswamy]]></category>
		<category><![CDATA[project]]></category>
		<category><![CDATA[Town Sheep]]></category>
		<guid isPermaLink="false">https://www.justkannada.in/?p=156005</guid>

					<description><![CDATA[<p>ಬೆಂಗಳೂರು,ಜೂನ್,13,2026 (www.justkannada.in):  ಬಿಡದಿಯ ಟೌನ್ ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದ ಬೆನ್ನಲ್ಲೆ ಈ ಬಗ್ಗೆ ಟೀಕಿಸಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಮಾತನಾಡಿರುವ ಡಿ.ಕೆ ಸುರೇಶ್, ಬಿಡದಿ ಟೌನ್ ಶೀಪ್ ಯೋಜನೆಯು ಕುಮಾರಸ್ವಾಮಿ ಅವರದ್ದೇ. ಅವರೇ ಯೋಜನೆ ತರಲು ಮುಂದಾಗಿದ್ದರು ಎಂದು ಹೇಳಿದ್ದಾರೆ. ಬಿಡದಿ ಟೌನ್ ಶಿಪ್ ಯೋಜನೆ ವಿರುದ್ದ ರೈತರ ಧರಣಿ ವಿಚಾರ  ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್,  ಜಮೀನು [&#8230;]</p>
<p>The post <a href="https://www.justkannada.in/bidadi-town-sheep-dk-suresh/">ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,13,2026 (<a href="http://www.justkannada.in">www.justkannada.in</a>): </strong> ಬಿಡದಿಯ ಟೌನ್ ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದ ಬೆನ್ನಲ್ಲೆ ಈ ಬಗ್ಗೆ ಟೀಕಿಸಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ಟಾಂಗ್ ಕೊಟ್ಟಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಡಿ.ಕೆ ಸುರೇಶ್, ಬಿಡದಿ ಟೌನ್ ಶೀಪ್ ಯೋಜನೆಯು ಕುಮಾರಸ್ವಾಮಿ ಅವರದ್ದೇ. ಅವರೇ ಯೋಜನೆ ತರಲು ಮುಂದಾಗಿದ್ದರು ಎಂದು ಹೇಳಿದ್ದಾರೆ.<img loading="lazy" decoding="async" class="aligncenter size-full wp-image-135026" src="https://www.justkannada.in/wp-content/uploads/2025/01/hdk-2.jpg" alt="" width="500" height="332" srcset="https://www.justkannada.in/wp-content/uploads/2025/01/hdk-2.jpg 500w, https://www.justkannada.in/wp-content/uploads/2025/01/hdk-2-300x199.jpg 300w, https://www.justkannada.in/wp-content/uploads/2025/01/hdk-2-150x100.jpg 150w" sizes="auto, (max-width: 500px) 100vw, 500px" /></p>
<p>ಬಿಡದಿ ಟೌನ್ ಶಿಪ್ ಯೋಜನೆ ವಿರುದ್ದ ರೈತರ ಧರಣಿ ವಿಚಾರ  ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್,  ಜಮೀನು ನೀಡಿದ ರೈತರಿಗೆ ಕಡಿಮೆ ಪರಿಹಾರ ನೀಡುತ್ತಿಲ್ಲ. ರೈತರಿಗೆ ಸರ್ಕಾರ ಸೂಕ್ತ ಸಮರ್ಪಕ ಪರಿಹಾರ ನೀಡುತ್ತಿದೆ.  ಕಾನೂನುಬದ್ದವಾದ ಪರಿಹಾರವನ್ನೇ ರೈತರಿಗೆ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Bidadi, Town Sheep, Project ,HD Kumaraswamy, DK Suresh</p>
<p>The post <a href="https://www.justkannada.in/bidadi-town-sheep-dk-suresh/">ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಿ: ಕೇಂದ್ರ ಸಚಿವರಿಗೆ ಸಂಸದ ಯದುವೀರ್‌ ಮನವಿ</title>
		<link>https://www.justkannada.in/mp-yaduveer-37/</link>
		
		<dc:creator><![CDATA[prashanth]]></dc:creator>
		<pubDate>Wed, 11 Feb 2026 05:00:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[MP]]></category>
		<category><![CDATA[Mysore-Kushalanagar]]></category>
		<category><![CDATA[project]]></category>
		<category><![CDATA[Railway]]></category>
		<category><![CDATA[Union minister]]></category>
		<category><![CDATA[yaduveer]]></category>
		<guid isPermaLink="false">https://www.justkannada.in/?p=151296</guid>

					<description><![CDATA[<p>ಮೈಸೂರು, ಫೆಬ್ರವರಿ,11,2026 (www.justkannada.in): ಅನಿವಾರ್ಯ ಕಾರಣಗಳಿಂದ ನನೆಗುದಿಗೆ ಬಿದ್ದಿರುವ ಮೈಸೂರು-ಕುಶಾಲ ನಗರ ಯೋಜನೆಗೆ ಮರು ಚಾಲನೆ ನೀಡಬೇಕು, ಪ್ರಮುಖವಾಗಿ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಲು ಮಧ್ಯ ಪ್ರವೇಶಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌  ಅವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಮಾಡಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ಸಂಸದ ಯದುವೀರ್, ಕೆಲವು ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಯೋಜನೆ ನಿಧಾನಗತಿಯಲ್ಲಿ ಸಾಗಿದೆ ಅಥವಾ ನೆನೆಗುದಿಗೆ ಬಿದ್ದಿದೆ ಮೈಸೂರು (ಬೆಳಗೊಳ) &#8211; [&#8230;]</p>
<p>The post <a href="https://www.justkannada.in/mp-yaduveer-37/">ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಿ: ಕೇಂದ್ರ ಸಚಿವರಿಗೆ ಸಂಸದ ಯದುವೀರ್‌ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಫೆಬ್ರವರಿ,11,2026 (<a href="http://www.justkannada.in">www.justkannada.in</a>):</strong> ಅನಿವಾರ್ಯ ಕಾರಣಗಳಿಂದ ನನೆಗುದಿಗೆ ಬಿದ್ದಿರುವ ಮೈಸೂರು-ಕುಶಾಲ ನಗರ ಯೋಜನೆಗೆ ಮರು ಚಾಲನೆ ನೀಡಬೇಕು, ಪ್ರಮುಖವಾಗಿ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಲು ಮಧ್ಯ ಪ್ರವೇಶಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌  ಅವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಸಂಬಂಧ ಪತ್ರ ಬರೆದಿರುವ ಸಂಸದ ಯದುವೀರ್, ಕೆಲವು ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಯೋಜನೆ ನಿಧಾನಗತಿಯಲ್ಲಿ ಸಾಗಿದೆ ಅಥವಾ ನೆನೆಗುದಿಗೆ ಬಿದ್ದಿದೆ ಮೈಸೂರು (ಬೆಳಗೊಳ) &#8211; ಕುಶಾಲನಗರ (89 ಕಿಮೀ) ಯೋಜನೆಯ ಅಂತಿಮ ಸ್ಥಳ ಸಮೀಕ್ಷೆ ಪೂರ್ಣಗೊಂಡಿದ್ದರೂ ಕಾರಣಾಂತರಗಳಿಂದ  ಸ್ಥಗಿತಗೊಂಡಿದೆ. ಈ ಯೋಜನೆಗೆ ಪುನರುಜ್ಜೀವನಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸಚಿವರು ಮಧ್ಯಪ್ರವೇಶಿಸಬೇಕು ಮನವಿ ಮಾಡಿದ್ದಾರೆ.</p>
<p>ಕೊಡಗು ಜಿಲ್ಲೆಗೆ ಸೂಕ್ತ ರೈಲು ಸಂಪರ್ಕವಿಲ್ಲದೇ ಪ್ರಮುಖ ಪ್ರವಾಸೋದ್ಯಮ ಮತ್ತು ತೋಟಗಾರಿಕೆ ಕ್ಷೇತ್ರಗಳ ಆರ್ಥಿಕತೆಗೆ ಭಾರಿ ತೊಂದರೆಯಾಗುತ್ತಿದೆ. ಸಂಪೂರ್ಣವಾಗಿ ಸ್ಯಾಚುರೇಟೆಡ್ ರಸ್ತೆ ಸಂಪರ್ಕದ ಮೇಲೆ ಬೆಳೆಗಾರರು ಅವಲಂಬಿತಾಗಿದ್ದಾರೆ ಎಂದು  ಪತ್ರದಲ್ಲಿ ವಿವರಿಸಲಾಗಿದೆ ಎಂದು ಯದುವೀರ್ ತಿಳಿಸಿದ್ದಾರೆ.</p>
<p><strong>ಸುಸ್ಥಿರ ಪ್ರವಾಸೋದ್ಯಮಕ್ಕೆ ಅವಕಾಶ</strong></p>
<p>ಈ ಯೋಜನೆಯು ಕೊಡಗು ಜಿಲ್ಲೆಗೆ ಸುಸ್ಥಿರ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೇರಳ ಅವಕಾಶ ಒದಗಿಸುತ್ತದೆ. ಕೃಷಿ-ತೋಟಗಾರಿಕೆ ಪೂರೈಕೆ ಸರಪಳಿಗಳನ್ನು ಬಲಪಡಿಸುತ್ತದೆ ಮತ್ತು ಕೊಡಗನ್ನು ಮೈಸೂರು ಮತ್ತು ಬೆಂಗಳೂರಿನ ಬೆಳವಣಿಗೆಯ ಕಾರಿಡಾರ್‌ ಗಳೊಂದಿಗೆ ಸಂಯೋಜಿಸುತ್ತದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.</p>
<p>ಈ ನಿಟ್ಟಿನಲ್ಲಿ ರೈಲ್ವೆ ಸಚಿವಾಲಯವು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ರೈಲ್ವೆ ಸಚಿವಾಲಯ ಹಾಗೂ ಅಧಿಕಾರಿಗಳ ಜೊತೆ ನಿರಂತರ ಫಾಲೋ ಅಪ್‌ ಮಾಡಿ ಎರಡೂ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಎಲ್ಲ ರೀತಿಯಲ್ಲೂ ಕ್ರಮ ಕೈಗೊಳ್ಳಲಾಗುವುದು. ನನ್ನ ಕ್ಷೇತ್ರದ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಎಂದು ಸಂಸದ ಯದುವೀರ್ ಹೇಳಿದ್ದಾರೆ.</p>
<p>ಈ ಎರಡೂ ಮನವಿಯನ್ನು ಸ್ವೀಕರಿಸಿರುವ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಕೂಡಲೇ ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ.</p>
<p><strong>ಚೆನ್ನೈ-ಬೆಂಗಳೂರು ಹೈಸ್ಪೀಡ್‌ ರೈಲಿಗೆ ಮೈಸೂರು ಸೇರಿಸಲು ಆಗ್ರಹ</strong></p>
<p>ಇದೇ ವೇಳೆ ಕೇಂದ್ರ ಬಜೆಟ್‌ ನಲ್ಲಿ ಬೆಂಗಳೂರು-ಮೈಸೂರು ಹೈಸ್ಪೀಡ್‌ ರೈಲು ಯೋಜನೆ ಘೋಷಿಸಲಾಗಿದೆ. ಆದರೆ ಮೈಸೂರು ಕೈ ಬಿಡಲಾಗಿದೆ. ರೈಲ್ವೆ ಸಚಿವರು ಕೂಡಲೇ ಮಧ್ಯ ಪ್ರವೇಶಿಸಿ ಈ ಯೋಜನೆಗೆ ಸಾಂಸ್ಕೃತಿಕ ನಗರಿಯನ್ನೂ ಸೇರಿಸಬೇಕು ಎಂದು ಮನವಿ ಮಾಡಲಾಗಿದೆ ಎಂದು ಸಂಸದ ಯದುವೀರ್ ತಿಳಿಸಿದರು.</p>
<p>ಮೈಸೂರು ಈಗ ಪ್ರಮುಖ ಪ್ರವಾಸಿ ತಾಣವಾಗಿದೆ. ಐಟಿ ಹಬ್‌ ಆಗುತ್ತಿದೆ. ರಾಜಧಾನಿ ಬೆಂಗಳೂರಿನೊಂದಿಗೆ ಸೂಕ್ತ ಸಂಪರ್ಕ ಜಾಲ ಹೊಂದಿದರೆ ಆರ್ಥಿಕ ಪ್ರಗತಿಯಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ವಿವರಿಸಿದರು.</p>
<p>ಬೆಂಗಳೂರನ್ನು ಮೆಟ್ರೊ ಪಾಲಿಟನ್‌ ವಲಯದಿಂದ ದಟ್ಟಣೆ ಕಡಿಮೆ ಮಾಡಲು ಇದರು ನೆರವಾಗಲಿದೆ ಮತ್ತು ಹಲವಾರು ದಿನಗಳ ಬೇಡಿಕೆಯನ್ನು ಈಡೇರಿಸಲು ಸಚಿವರು ಮಂದಾಗಬೇಕು. ಈ ನಿಟ್ಟಿನಲ್ಲಿ ಚೆನ್ನೈ-ಬೆಂಗಳೂರು ಆರ್ಥಿಕ ಕಾರಿಡಾರ್‌ ಗೆ ಮೈಸೂರು ಕೂಡ ಸೇರ್ಪಡೆ ಮಾಡಬೇಕೆಂದು ಮನವಿ ಮಾಡಿದ್ದೇನೆ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.</p>
<p>Key words: Mysore-Kushalanagar, Railway, Project, MP, Yaduveer, Union Minister</p>
<p>The post <a href="https://www.justkannada.in/mp-yaduveer-37/">ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಿ: ಕೇಂದ್ರ ಸಚಿವರಿಗೆ ಸಂಸದ ಯದುವೀರ್‌ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೈಸ್ಪೀಡ್ ರೈಲು ಯೋಜನೆ: ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರಿಗೆ ಎಂ.ಬಿ ಪಾಟೀಲ್ ಪತ್ರ</title>
		<link>https://www.justkannada.in/minister-m-b-patil-letter/</link>
		
		<dc:creator><![CDATA[prashanth]]></dc:creator>
		<pubDate>Thu, 05 Feb 2026 12:39:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[High-speed rail]]></category>
		<category><![CDATA[letter]]></category>
		<category><![CDATA[M.B. Patil]]></category>
		<category><![CDATA[project]]></category>
		<guid isPermaLink="false">https://www.justkannada.in/?p=151106</guid>

					<description><![CDATA[<p>ಬೆಂಗಳೂರು,ಫೆಬ್ರವರಿ,5,2026 (www.justkannada.in):  ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ‌ ಮುಂಬಯಿ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನು ಘೋಷಿಸಬೇಕು. ಇದರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಿಗೆ ಅಪಾರ ಪ್ರಯೋಜನ ಆಗಲಿದೆ ಎಂದು ಕೋರಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಸಹಾಯಕ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿದ್ದಾರೆ. ಮಂಗಳವಾರವೇ ಈ ಪತ್ರ ಬರೆದಿರುವ [&#8230;]</p>
<p>The post <a href="https://www.justkannada.in/minister-m-b-patil-letter/">ಹೈಸ್ಪೀಡ್ ರೈಲು ಯೋಜನೆ: ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರಿಗೆ ಎಂ.ಬಿ ಪಾಟೀಲ್ ಪತ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,5,2026 (<a href="http://www.justkannada.in">www.justkannada.in</a>):</strong>  ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ‌ ಮುಂಬಯಿ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನು ಘೋಷಿಸಬೇಕು. ಇದರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಿಗೆ ಅಪಾರ ಪ್ರಯೋಜನ ಆಗಲಿದೆ ಎಂದು ಕೋರಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಸಹಾಯಕ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಂಗಳವಾರವೇ ಈ ಪತ್ರ ಬರೆದಿರುವ ಸಚಿವ ಎಂ.ಬಿ ಪಾಟೀಲ್ ಅವರು, ಈ ಸಲದ ಕೇಂದ್ರ ಬಜೆಟ್‌ನಲ್ಲಿ ಈಗಾಗಲೇ ಘೋಷಿಸಿರುವ ಮುಂಬೈ-ಪುಣೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನೇ ಬೆಂಗಳೂರಿನವರೆಗೂ ವಿಸ್ತರಿಸಬಹುದು ಎಂದಿದ್ದಾರೆ.</p>
<p>ಬಜೆಟ್‌ ನಲ್ಲಿ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳನ್ನು ಘೋಷಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ ಈ ಎರಡೂ ಮಾರ್ಗಗಳಲ್ಲಿ ರೈಲುಗಳು ಕರ್ನಾಟಕದೊಳಗೆ ಕೇವಲ 100 ಕಿ.ಮೀ. ಮಾತ್ರ ಓಡುತ್ತವೆ. ಇದರಿಂದ ರಾಜ್ಯಕ್ಕೆ ಇರುವ ಪ್ರಯೋಜನ ಸೀಮಿತವಾಗಿರಲಿದೆ ಎಂದು ಎಂ.ಬಿ ಪಾಟೀಲ್  ಹೇಳಿದ್ದಾರೆ.</p>
<p>ಬೆಂಗಳೂರು-ಪುಣೆ ನಡುವೆ ಹೈಸ್ಪೀಡ್ ರೈಲು ಓಡಿಸುವುದರಿಂದ ಮಧ್ಯ ಮತ್ತು ಉತ್ತರ ಕರ್ನಾಟಕ ಹಾಗೂ ಪಶ್ಚಿಮ ಮಹಾರಾಷ್ಟ್ರದ ಸಾಂಗಲಿ, ಕೊಲ್ಲಾಪುರ ಮುಂತಾದ ಜಿಲ್ಲೆಗಳಿಗೆ ಅಪಾರ ಲಾಭವಾಗಲಿದೆ. ಇದು ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ತುಮಕೂರು ಮುಂತಾದ ಜಿಲ್ಲೆಗಳಲ್ಲಿ ಆರ್ಥಿಕ ಮತ್ತು ಔದ್ಯಮಿಕ ಚಿತ್ರಣವನ್ನೇ ಬದಲಿಸಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ವಿವರಿಸಿದ್ದಾರೆ.</p>
<p>ಆದ್ದರಿಂದ ಬೆಂಗಳೂರು-ಮುಂಬೈ ನಡುವೆ ಹೈಸ್ಪೀಡ್ ರೈಲು ಯೋಜನೆ ಕುರಿತು ವಿಸ್ತೃತ ಕಾರ್ಯಸಾಧ್ಯತಾ ಅಧ್ಯಯನ ನಡೆಸಬೇಕು ಎಂದು ಪಾಟೀಲ ಅವರು ಪತ್ರದಲ್ಲಿ ಕೋರಿದ್ದಾರೆ.</p>
<p>Key words: High-speed rail, project, M.B. Patil, letter</p>
<p>The post <a href="https://www.justkannada.in/minister-m-b-patil-letter/">ಹೈಸ್ಪೀಡ್ ರೈಲು ಯೋಜನೆ: ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರಿಗೆ ಎಂ.ಬಿ ಪಾಟೀಲ್ ಪತ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೈಸ್‌‍ ಯೋಜನೆ : ಸುಪ್ರೀಂ ಕೋರ್ಟ್&#8217;ಗೆ ಸಲ್ಲಿಸಿದ ರಿಟ್‌&#8217;ನಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ ಮಾಜಿ ಪ್ರಧಾನಿ HD ದೇವೇಗೌಡರು</title>
		<link>https://www.justkannada.in/former-pm-hd-deve-gowda/</link>
		
		<dc:creator><![CDATA[prashanth]]></dc:creator>
		<pubDate>Wed, 24 Dec 2025 12:42:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former Prime Minister]]></category>
		<category><![CDATA[HD Deve Gowda]]></category>
		<category><![CDATA[NICE]]></category>
		<category><![CDATA[project]]></category>
		<guid isPermaLink="false">https://www.justkannada.in/?p=149452</guid>

					<description><![CDATA[<p>ಬೆಂಗಳೂರು, ಡಿಸೆಂಬರ್, 24,2025 (www.justkannada.in): ಬೆಂಗಳೂರು- ಮೈಸೂರು ಇನ್ಫಾಸ್ಟ್ರಕ್ಚರ್‌ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ರಿಟ್‌ ಅರ್ಜಿ ಒಂದು ಸಲ್ಲಿಕೆಯಾಗಿದ್ದು, ಅದರಲ್ಲಿ ನನ್ನನ್ನು ಕೂಡ ಪಾರ್ಟಿ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ  ಹೆಚ್‌.ಡಿ. ದೇವೇಗೌಡರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅರ್ಜಿಯಲ್ಲಿ ರಾಜ್ಯ ಸರ್ಕಾರ,  ಕೆಲವು ರೈತರು ಹಾಗೂ ನನ್ನನ್ನೂ ಸೇರಿಸಿ ಪಾರ್ಟಿ ಮಾಡಲಾಗಿದೆ ಎಂದರು. ನಾನು ಈ ರಾಜ್ಯದಲ್ಲಿ  ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದರು. [&#8230;]</p>
<p>The post <a href="https://www.justkannada.in/former-pm-hd-deve-gowda/">ನೈಸ್‌‍ ಯೋಜನೆ : ಸುಪ್ರೀಂ ಕೋರ್ಟ್&#8217;ಗೆ ಸಲ್ಲಿಸಿದ ರಿಟ್‌&#8217;ನಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ ಮಾಜಿ ಪ್ರಧಾನಿ HD ದೇವೇಗೌಡರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಡಿಸೆಂಬರ್, 24,2025 (<a href="http://www.justkannada.in">www.justkannada.in</a>):</strong> ಬೆಂಗಳೂರು- ಮೈಸೂರು ಇನ್ಫಾಸ್ಟ್ರಕ್ಚರ್‌ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ರಿಟ್‌ ಅರ್ಜಿ ಒಂದು ಸಲ್ಲಿಕೆಯಾಗಿದ್ದು, ಅದರಲ್ಲಿ ನನ್ನನ್ನು ಕೂಡ ಪಾರ್ಟಿ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ  ಹೆಚ್‌.ಡಿ. ದೇವೇಗೌಡರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅರ್ಜಿಯಲ್ಲಿ ರಾಜ್ಯ ಸರ್ಕಾರ,  ಕೆಲವು ರೈತರು ಹಾಗೂ ನನ್ನನ್ನೂ ಸೇರಿಸಿ ಪಾರ್ಟಿ ಮಾಡಲಾಗಿದೆ ಎಂದರು.</p>
<p>ನಾನು ಈ ರಾಜ್ಯದಲ್ಲಿ  ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದರು. ಬಿಎಂಐಸಿ ಯೋಜನೆಗೆ ಹಣಕಾಸು ಇಲಾಖೆಯ ಸಹಮತಿಯೂ ಇತ್ತು. ಆಗ ಯೋಜನೆಗೆ ಒಪ್ಪಂದ (ಎಂಓಯು) ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದದ ಎಲ್ಲಾ ಮಾಹಿತಿಯೂ ಅವರಿಗೆ ಕೂಡ ಇದೆ ಎಂದು ಹೇಳಿದರು.</p>
<p>ಈ ಯೋಜನೆಯು ಬೆಂಗಳೂರು ನಗರ, ಮಂಡ್ಯ, ಮೈಸೂರು ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿತ್ತು. ಐದು ಟೌನ್‌ ಶಿಪ್‌ ಗಳು, ಕಾಂಕ್ರಿಟ್‌ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಒಪ್ಪಂದವಾಗಿತ್ತು. ಈ ಇಳಿವಯಸ್ಸಿನಲ್ಲೂ ನಾನು ವಕೀಲರಿಗೆ ಶುಲ್ಕ ಕೊಟ್ಟು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಾಗಿದೆ. ನೈಸ್‌‍ ಕಂಪನಿ ವಿಚಾರದಲ್ಲಿ ಕಾನೂನು ಸಲಹೆಗಾರರಿಗೆ 55 ಲಕ್ಷ ರೂಪಾಯಿ ಕೊಡುತ್ತಿದ್ದಾರಂತೆ. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್‌, ಕಾನೂನು ಸಲಹೆಗಾರರು ಇದ್ದರೂ ಸಹ ಇನ್ನೊಬ್ಬರನ್ನು ನೈಸ್‌‍ ಕಂಪನಿಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರರನ್ನು ನೇಮಿಸಿಕೊಂಡಿದ್ದಾರೆ ಎಂದು ಹೆಚ್‌.ಡಿ. ದೇವೇಗೌಡ ಅವರು ಕಟುವಾಗಿ ಟೀಕಿಸಿದರು.</p>
<p>ನನಗೆ ಇನ್ನೂ ಹೋರಾಟದ ಕೆಚ್ಚಿದೆ. ಹೋರಾಟ ಮಾಡುವ ಶಕ್ತಿ ಇದೆ. ಒಂದು ಲಕ್ಷಕ್ಕೂ ಹೆಚ್ಚು ನೌಕರರು ಹೊರಗುತ್ತಿಗೆ ಮೂಲಕ ಕೆಲಸ ಮಾಡುತ್ತಿದ್ದಾರೆ. ಲಕ್ಷಾಂತರ ಹುದ್ದೆಗಳು ಭರ್ತಿಯಾಗದೇ ಹಾಗೆಯೇ ಖಾಲಿ ಉಳಿದಿವೆ. ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರೆ ಎಷ್ಟು ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ದೇವೇಗೌಡರು ದೂರಿದರು.</p>
<p>ಈಗಿನ ಮುಖ್ಯಮಂತ್ರಿಗಳಿಗೆ ಬಡವರ ಬಗ್ಗೆ ಎಲ್ಲಿಲ್ಲದ ಅನುಕಂಪ ಇದೆ. ಮುಖ್ಯಮಂತ್ರಿ ಕಚೇರಿಯಲ್ಲೇ ಏಳೆಂಟು ಮಂದಿ ಕ್ಯಾಬಿನೆಟ್‌ ದರ್ಜೆ ಪಡೆದುಕೊಂಡು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದು ಇವರ ಆಡಳಿತದ ವೈಖರಿ ಎಂದು ದೇವೇಗೌಡರು ಲೇವಡಿ ಮಾಡಿದರು.</p>
<p><strong>ಕೇಂದ್ರವನ್ನು ದೂರಿದರೆ ಪ್ರಯೋಜನ ಇಲ್ಲ:</strong></p>
<p>ರಾಜ್ಯ ಸರ್ಕಾರ ಪ್ರತೀ ವಿಷಯಕ್ಕೂ ಕೇಂದ್ರ ಸರ್ಕಾರವನ್ನು ದೂರುತ್ತಾ ಕೂತರೆ ಪ್ರಯೋಜನ ಇಲ್ಲ. ಅದರಿಂದ ಏನೂ ಸಾಧನೆ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು  ಹಣಕಾಸು ಸಚಿವರಾಗಿದ್ದಾಗ ಕೇಂದ್ರ ಸರ್ಕಾರದಲ್ಲಿ ಡಾ. ಮನಮೋಹನ್ ಸಿಂಗ್‌ ಅವರು ಹಣಕಾಸು ಸಚಿವರಾಗಿದ್ದರು. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯಂತೆ ರೈತರ ಸಾಲದ ಮೇಲಿನ ಸುಸ್ತಿ ಬಡ್ಡಿ ಮನ್ನಾ ಮಾಡಲು ಪತ್ರ ಬರೆದಾಗ ಕೇಂದ್ರ ಮನಮೋಹನ್‌ ಸಿಂಗ್‌, ಆಗಿನ ಪ್ರಧಾನಿ ಪಿ.ವಿ. ನರಸಿಂಹರಾವ್‌, ನಬಾರ್ಡ್‌ ಯಾರೂ ಕೂಡ ಒಪ್ಪಿಗೆ ಕೊಡಲಿಲ್ಲ ಎಂದು ದೇವೇಗೌಡರು ಹೇಳಿದರು.</p>
<p>ಈಗ ನೋಡಿದರೆ ರಾಜ್ಯ ಸರ್ಕಾರ ಬೆಳಗಿನಿಂದ ಸಂಜೆಯವರೆಗೂ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತ ಕಾಲಹರಣ ಮಾಡುತ್ತಿದೆ. ಹೀಗೆ ಟೀಕೆ ಮಾಡುತ್ತಾ ಹೋದರೆ ಆಗುವ ಪ್ರಯೋಜನ ಏನು? ಮುಖ್ಯಮಂತ್ರಿ ಆದವರು ಪ್ರಧಾನಿಗಳ ಅಧ್ಯಕ್ಷತೆಯಲ್ಲಿ ನಡೆಯುವ ದಿಶಾ ಸಭೆಗೆ ಹೋಗಿ ರಾಜ್ಯಕ್ಕೆ ಏನು ಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿ ಹೋರಾಟ ಮಾಡಬೇಕು. ಸಂಸದರಾಗಿ ನಾವು ನಮ್ಮ ಕರ್ತವ್ಯ ನಿಭಾಯಿಸುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.</p>
<p><strong>ಪಕ್ಷದ ಸಮಾವೇಶಗಳನ್ನು ಮಾಡುತ್ತೇವೆ:</strong></p>
<p>ಜನವರಿ 30ರಂದು ಸಂಸತ್‌ ನ ಜಂಟಿ ಅಧಿವೇಶನ ಶುರುವಾಗುತ್ತಿದ್ದು, ಅದಕ್ಕೂ ಮೊದಲೇ ಜನವರಿ 23ರಿಂದ 25ರ ನಡುವೆ ಹಾಸನ ಹಾಗೂ ಬಾಗಲಕೋಟೆ ಭಾಗದಲ್ಲಿ ಪಕ್ಷದ ವತಿಯಿಂದ ತಲಾ ಒಂದು ಸಮಾವೇಶ ನಡೆಸಲಾಗುವುದು. ಈ ಬಗ್ಗೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇನೆ. ರಾಜ್ಯ ಸರ್ಕಾರದ ವೈಫಲ್ಯಗಳು ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ್ದ ಜನಪರ ಕಾರ್ಯಕ್ರಮಗಳನ್ನು ಮುಂದುವರೆಸದಿರುವುದರ ಬಗ್ಗೆ ಸಮಾವೇಶದಲ್ಲಿ ಪ್ರಸ್ತಾಪಿಸಲಾಗುವುದು ಎಂದರು.</p>
<p><strong>ನರೇಗಾ: ಗಾಂಧೀಜಿ ಮೇಲೆ ಕಾಂಗ್ರೆಸ್ ಅಕ್ಕರೆ ಬಗ್ಗೆ ಗೊತ್ತಿದೆ</strong></p>
<p>ನರೇಗಾ ಯೋಜನೆ ಹೆಸರನ್ನು ಬದಲಾವಣೆ ಮಾಡಿದರು ಎನ್ನುವ ಕಾರಣಕ್ಕೆ ಕಾಂಗ್ರೆಸ್ ನಾಯಕರು ನರೇಂದ್ರ ಮೋದಿ ಅವರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ನವರು ಆಡಳಿತ ನಡೆಸುತ್ತಿದ್ದಾಗ ಮಹಾತ್ಮ ಗಾಂಧೀಜಿ ಅವರಿಗೆ ಎಷ್ಟು ಗೌರವ ನೀಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ ಎಂದು ಮಾಜಿ ಪ್ರಧಾನಿಗಳಾದ ದೇವೇಗೌಡರು ಕಟುವಾಗಿ ಟೀಕಿಸಿದ್ದರು.</p>
<p>ನರೇಗಾ ಹೆಸರು ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ಪ್ರತಿರೋಧ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ  ಹೆಚ್ ಡಿ ದೇವೇಗೌಡರು ಮಹಾತ್ಮಾ ಗಾಂಧಿ ಅವರ ಬಗ್ಗೆ ಇಷ್ಟೊಂದು ಕಾಳಜಿ, ಕಳಕಳಿ ಇರುವವರು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಆಳ್ವಿಕೆ ಮಾಡಿದ ಸಂದರ್ಭದಲ್ಲಿ ಎಲ್ಲಿಯಾದರೂ ಗಾಂಧೀಜಿ ಅವರ ಒಂದು ಪೋಸ್ಟರ್ ನೋಡಿದೀರಾ? ಎಲ್ಲಿಯಾದರೂ ಮಹಾತ್ಮಾ ಗಾಂಧಿ ಅವರ ಫೋಟೋ ಇಟ್ಟುಕೊಂಡು ಚುನಾವಣೆ ನಡೆಸಿದ್ದಾರಾ? ಎಂದು ಕಿಡಿಕಾರಿದರು.</p>
<p>ಈಗ ನೋಡಿದರೆ ಕಾಂಗ್ರೆಸ್ ನವರು ಇಷ್ಟು ಜೋರಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಕರ್ನಾಟಕದ ಗ್ಯಾರಂಟಿ ಬಿಹಾರದವರೆಗೂ ಹೋಯಿತು. ಅಲ್ಲಿ ವರ್ಕ್ ಆಗಲಿಲ್ಲ. ಮೋದಿ ಅವರಿಗೆ ದೇಶ ನಡೆಸಲು ಗೊತ್ತು. ಎಲ್ಲೆಲ್ಲಿ ಹಣ ಪೋಲಾಗ್ತಾ ಇದೆ ಅಂತ ಕೂಡ ಅವರಿಗೆ ಗೊತ್ತು. ಯಾವ ರಾಜ್ಯ ಹೇಗೆಲ್ಲಾ ಹಣ ಖರ್ಚು ಮಾಡುತ್ತಿದೆ ಎಂಬುದು ಕೂಡ ಅವರಿಗೆ ಗೊತ್ತು. ನಾನೇನು ಮೋದಿ ಅವರನ್ನು ಹೊಗಳಲು ಬಂದಿಲ್ಲ ಎಂದು ಅವರು ಹೇಳಿದರು.</p>
<p>ನರೇಗಾಗೆ 60:40 ಅನುಪಾತದಲ್ಲಿ ಅನುದಾನ ಹಂಚಿಕೆ ಮಾಡಿದ್ದಾರೆ. ಕೆಲಸದ ದಿನಗಳನ್ನು ಹೆಚ್ಚು ಮಾಡಿದ್ದಾರೆ. ರಾಮನ ಹೆಸರು ಇಟ್ಟುಕೊಂಡಿದ್ದಾರೆ ಅಂತಾರೆ. ನಮ್ಮ ಮನೆಗೆ ಬನ್ನಿ, ರಾಮ ಕೃಷ್ಣಾ ವೆಂಕಟೇಶ್ವರ ಎಲ್ಲರ ಪೋಟೋಗಳು ಇವೆ. ರಾಮ ಪುರುಷೋತ್ತಮ ಅಂತ ವಾಲ್ಮೀಕಿ ಹೇಳಿದ್ದಾರೆ. ಇದರ ಬಗ್ಗೆ ಇಷ್ಟು ಜಿಜ್ಞಾಸೆ ಯಾಕೆ? ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಅಭಿಪ್ರಾಯಪಟ್ಟರು.</p>
<p>ವಿಧಾನ ಪರಿಷತ್‌ ಸದಸ್ಯ ಟಿ.ಎನ್. ಜವರಾಯಿ ಗೌಡ, ಮಾಜಿ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ ಮುಂತಾದವರು ಹಾಜರಿದ್ದರು.</p>
<p>Key words: NICE, project, Former Prime Minister, HD Deve Gowda</p>
<p>The post <a href="https://www.justkannada.in/former-pm-hd-deve-gowda/">ನೈಸ್‌‍ ಯೋಜನೆ : ಸುಪ್ರೀಂ ಕೋರ್ಟ್&#8217;ಗೆ ಸಲ್ಲಿಸಿದ ರಿಟ್‌&#8217;ನಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ ಮಾಜಿ ಪ್ರಧಾನಿ HD ದೇವೇಗೌಡರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನ.1 ಮತ್ತು 2ರಂದು ‘ಪ್ರಾಜೆಕ್ಟ್ ವೆಸ್ಟ್ – ಸೃಜನಾತ್ಮಕ ಮರುಬಳಕೆ” ಕಾರ್ಯಾಗಾರ</title>
		<link>https://www.justkannada.in/mysore-project-workshop/</link>
		
		<dc:creator><![CDATA[prashanth]]></dc:creator>
		<pubDate>Mon, 27 Oct 2025 12:35:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Mysore.]]></category>
		<category><![CDATA[project]]></category>
		<category><![CDATA[West – Creative Recycling]]></category>
		<category><![CDATA[Workshop]]></category>
		<guid isPermaLink="false">https://www.justkannada.in/?p=147023</guid>

					<description><![CDATA[<p>ಮೈಸೂರು,ಅಕ್ಟೋಬರ್,27,2025 (www.justkannada.in): ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ (IIET), ಮೈಸೂರು “ಪ್ರಾಜೆಕ್ಟ್ ವೆಸ್ಟ್ – ಸೃಜನಾತ್ಮಕ ಮರುಬಳಕೆ” ಎಂಬ ಸೃಜನಾತ್ಮಕ ಮತ್ತು ಪರಿಸರಸ್ನೇಹಿ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ. ನವೆಂಬರ್ 1 ಮತ್ತು 2ರಂದು ನಡೆಯುವ ಈ ಕಾರ್ಯಾಗಾರವು “ತ್ಯಾಜ್ಯ ಬಟ್ಟೆಗಳಿಂದ ಸೃಜನಾತ್ಮಕ ಮರುಬಳಕೆ” ಎಂಬ ವಿಶೇಷ ವಿಷಯದಡಿ ಆಯೋಜನೆಗೊಳ್ಳುತ್ತಿದ್ದು  7ರಿಂದ 14 ವರ್ಷದ ಮಕ್ಕಳಿಗೆ ಈ ಕಾರ್ಯಾಗಾರ ಭಾಗವಹಿಸಬಹುದಾಗಿದೆ. ಸ್ಥಳ: ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ (IIET), ಹಾರ್ಡ್ವಿಕ್ ಶಾಲಾ ಆವರಣ, ಜೆ.ಎಲ್.ಬಿ. ರಸ್ತೆ, ಮೈಸೂರು ಇಲ್ಲಿ ಕಾರ್ಯಗಾರ [&#8230;]</p>
<p>The post <a href="https://www.justkannada.in/mysore-project-workshop/">ನ.1 ಮತ್ತು 2ರಂದು ‘ಪ್ರಾಜೆಕ್ಟ್ ವೆಸ್ಟ್ – ಸೃಜನಾತ್ಮಕ ಮರುಬಳಕೆ” ಕಾರ್ಯಾಗಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,27,2025 (<a href="http://www.justkannada.in">www.justkannada.in</a>):</strong> ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ (IIET), ಮೈಸೂರು “ಪ್ರಾಜೆಕ್ಟ್ ವೆಸ್ಟ್ – ಸೃಜನಾತ್ಮಕ ಮರುಬಳಕೆ” ಎಂಬ ಸೃಜನಾತ್ಮಕ ಮತ್ತು ಪರಿಸರಸ್ನೇಹಿ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನವೆಂಬರ್ 1 ಮತ್ತು 2ರಂದು ನಡೆಯುವ ಈ ಕಾರ್ಯಾಗಾರವು “ತ್ಯಾಜ್ಯ ಬಟ್ಟೆಗಳಿಂದ ಸೃಜನಾತ್ಮಕ ಮರುಬಳಕೆ” ಎಂಬ ವಿಶೇಷ ವಿಷಯದಡಿ ಆಯೋಜನೆಗೊಳ್ಳುತ್ತಿದ್ದು  7ರಿಂದ 14 ವರ್ಷದ ಮಕ್ಕಳಿಗೆ ಈ ಕಾರ್ಯಾಗಾರ ಭಾಗವಹಿಸಬಹುದಾಗಿದೆ.</p>
<p>ಸ್ಥಳ: ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ (IIET), ಹಾರ್ಡ್ವಿಕ್ ಶಾಲಾ ಆವರಣ, ಜೆ.ಎಲ್.ಬಿ. ರಸ್ತೆ, ಮೈಸೂರು ಇಲ್ಲಿ ಕಾರ್ಯಗಾರ ಆಯೋಜಿಸಲಾಗಿದ್ದು ನವೆಂಬರ್ 1 ಶನಿವಾರ ಮಧ್ಯಾಹ್ನ 3.00ರಿಂದ 5.00ರವರೆಗೆ ಮತ್ತು ನವೆಂಬರ್ 2 ಭಾನುವಾರ ಬೆಳಗ್ಗೆ 10.00ರಿಂದ ಮಧ್ಯಾಹ್ನ 12.00ರವರೆಗೆ ಕಾರ್ಯಗಾರ ನಡೆಯಲಿದೆ.</p>
<p>ಪ್ರತಿ ವಾರಾಂತ್ಯದ ಭಾಗವಹಿಸುವಿಕೆ ಶುಲ್ಕ ₹200. ಈ ಕಾರ್ಯಾಗಾರದ ಮೂಲಕ ಮಕ್ಕಳು ಪರಿಸರ ಸಂರಕ್ಷಣೆ, ಮರುಬಳಕೆ ಹಾಗೂ ಕಲಾತ್ಮಕ ಚಿಂತನೆಯ ಮಹತ್ವವನ್ನು ಅರಿತುಕೊಳ್ಳುವ ಅವಕಾಶ ಪಡೆಯುತ್ತಾರೆ.</p>
<p>ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗೆ ಸಂಪರ್ಕಿಸಿ: 98456 05012.</p>
<p>ಈ ಯೋಜನೆಯ ಉದ್ದೇಶ, ಮಕ್ಕಳಲ್ಲಿ ತ್ಯಾಜ್ಯ ವಸ್ತುಗಳ ಬಗ್ಗೆ ಹೊಸ ದೃಷ್ಟಿಕೋನವನ್ನು ಬೆಳೆಸುವುದು ಮತ್ತು ಅವುಗಳನ್ನು ಕಲಾತ್ಮಕ ರೂಪದಲ್ಲಿ ಪರಿವರ್ತಿಸಲು ಪ್ರೇರೇಪಿಸುವುದಾಗಿದೆ. ಈ ಕಾರ್ಯಕ್ರಮದಲ್ಲಿ ಮಕ್ಕಳು ತಮ್ಮ ಸೃಜನಾತ್ಮಕತೆಯಿಂದ ಹಳೆಯ ಬಟ್ಟೆಗಳನ್ನು ಹೊಸ ರೂಪದಲ್ಲಿ ಕಲಾಕೃತಿಗಳಾಗಿ ರೂಪಿಸುವುದನ್ನು ಕಲಿಯುತ್ತಾರೆ.</p>
<p>Key words: Mysore, ‘Project, West – Creative Recycling,  workshop</p>
<p>The post <a href="https://www.justkannada.in/mysore-project-workshop/">ನ.1 ಮತ್ತು 2ರಂದು ‘ಪ್ರಾಜೆಕ್ಟ್ ವೆಸ್ಟ್ – ಸೃಜನಾತ್ಮಕ ಮರುಬಳಕೆ” ಕಾರ್ಯಾಗಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ</title>
		<link>https://www.justkannada.in/cm-siddaramaiah-264/</link>
		
		<dc:creator><![CDATA[prashanth]]></dc:creator>
		<pubDate>Thu, 04 Sep 2025 08:23:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[30 lakes]]></category>
		<category><![CDATA[CM Siddaramaiah]]></category>
		<category><![CDATA[Kolar]]></category>
		<category><![CDATA[launches]]></category>
		<category><![CDATA[project]]></category>
		<category><![CDATA[water]]></category>
		<guid isPermaLink="false">https://www.justkannada.in/?p=144873</guid>

					<description><![CDATA[<p>ಬೆಂಗಳೂರು, ಸೆಪ್ಟಂಬರ್ 4,2025 (www.justkannada.in): ಕೆ. ಸಿ ವ್ಯಾಲಿ 2 ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಇಂದು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು. ಲೋಕಾರ್ಪಣೆ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ [&#8230;]</p>
<p>The post <a href="https://www.justkannada.in/cm-siddaramaiah-264/">30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಸೆಪ್ಟಂಬರ್ 4,2025 (<a href="http://www.justkannada.in">www.justkannada.in</a>):</strong> ಕೆ. ಸಿ ವ್ಯಾಲಿ 2 ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಇಂದು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಲೋಕಾರ್ಪಣೆ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.   250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದರು.</p>
<p>ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು.  ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ  ಕೋಲಾರ ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ.  ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ ಎಂದರು. ಸಂಸ್ಕರಿಸಿದ ನೀರು ಬೆಳೆಗಳಿಗೆ ಯೋಗ್ಯವಲ್ಲ ಎನ್ನುವುದು ಅಪಪ್ರಚಾರ: ಇದರಲ್ಲಿ ಸತ್ಯಾಂಶವಿಲ್ಲ</p>
<p>ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುವುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು  ನಿರೂಪಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.</p>
<p>ಕೆ.ಸಿ.ವ್ಯಾಲಿ ಎರಡನೇ ಹಂತ ಡಿಸೆಂಬರ್‌ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272  ಕೆರೆಗಳನ್ನು ತುಂಬಿಸಲು ಸಾಧ್ಯವಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಲಿಲ್ಲದೆ ಇರುವುದರಿಂದ ಯೋಜನೆಯಿಂದ  ರೈತರಿಗೆ  ಅನುಕೂಲವಾಗಲಿದ್ದು,  446 ಕೋಟಿಗಳ ವೆಚ್ಚದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದರು.</p>
<p>Key words: CM Siddaramaiah, launches, project , water , 30 lakes, kolar</p>
<p>The post <a href="https://www.justkannada.in/cm-siddaramaiah-264/">30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತವರು ಕ್ಷೇತ್ರಕ್ಕೆ ಬಂಪರ್ ಯೋಜನೆ ; ಸಿದ್ದರಾಮಯ್ಯ ರಿಂದ ಚಾಲನೆ.</title>
		<link>https://www.justkannada.in/cm-siddaramaiah-226/</link>
		
		<dc:creator><![CDATA[prashanth]]></dc:creator>
		<pubDate>Fri, 18 Jul 2025 06:49:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[CM]]></category>
		<category><![CDATA[Launch]]></category>
		<category><![CDATA[Mysore District]]></category>
		<category><![CDATA[project]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=142901</guid>

					<description><![CDATA[<p>ಮೈಸೂರು,ಜುಲೈ,18,2025 (www.justkannada.in): ಮೈಸೂರು ನಗರ ಜನತೆಯ ಹಲವಾರು ದಿನಗಳ ಬೇಡಿಕೆ ಕಡೆಗೂ ಈಡೇರುತ್ತಿದ್ದು, ನಾಳೆ ಮೈಸೂರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿನ ವಿವಿಧ ಇಲಾಖೆಗಳ 2578.03  ಕೋಟಿ ಮೌಲ್ಯದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ  ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ. ನಾಳೆ ಮೈಸೂರು ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ ನಡೆಯಲಿರುವ ಕಾರ್ಯಕ್ರಮಗಳಲ್ಲಿ  ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಇಲಾಖೆಗಳ 2578.03  ಕೋಟಿ ಮೌಲ್ಯದ ಕಾಮಗಾರಿಗಳಿಗೆ  ಶಂಕುಸ್ಥಾಪನೆ ನೆರವೇರಿಸಲಿದ್ದುಈ ಕಾಮಗಾರಿಗಳ ಸಂಪೂರ್ಣ ವಿವರ ಈ ಕೆಳಕಂಡಂತಿದೆ. 1.ಕರ್ನಾಟಕ ರಾಜ್ಯ ಸಣ್ಣ [&#8230;]</p>
<p>The post <a href="https://www.justkannada.in/cm-siddaramaiah-226/">ತವರು ಕ್ಷೇತ್ರಕ್ಕೆ ಬಂಪರ್ ಯೋಜನೆ ; ಸಿದ್ದರಾಮಯ್ಯ ರಿಂದ ಚಾಲನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,18,2025 (<a href="http://www.justkannada.in">www.justkannada.in</a>):</strong> ಮೈಸೂರು ನಗರ ಜನತೆಯ ಹಲವಾರು ದಿನಗಳ ಬೇಡಿಕೆ ಕಡೆಗೂ ಈಡೇರುತ್ತಿದ್ದು, ನಾಳೆ ಮೈಸೂರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿನ ವಿವಿಧ ಇಲಾಖೆಗಳ 2578.03  ಕೋಟಿ ಮೌಲ್ಯದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ  ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಾಳೆ ಮೈಸೂರು ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ ನಡೆಯಲಿರುವ ಕಾರ್ಯಕ್ರಮಗಳಲ್ಲಿ  ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಇಲಾಖೆಗಳ 2578.03  ಕೋಟಿ ಮೌಲ್ಯದ ಕಾಮಗಾರಿಗಳಿಗೆ  ಶಂಕುಸ್ಥಾಪನೆ ನೆರವೇರಿಸಲಿದ್ದುಈ ಕಾಮಗಾರಿಗಳ ಸಂಪೂರ್ಣ ವಿವರ ಈ ಕೆಳಕಂಡಂತಿದೆ.</p>
<p><strong>1.ಕರ್ನಾಟಕ </strong><strong>ರಾಜ್ಯ </strong><strong>ಸಣ್ಣ </strong><strong>ಕೈಗಾರಿಕೆ </strong><strong>ಅಭಿವೃದ್ದಿ </strong><strong>ನಿಗಮ </strong><strong>ನಿಯಮಿತ: </strong><strong>ಕಾಮಗಾರಿ </strong><strong>ಮೊತ್ತ </strong><strong>ರೂ 192.99 </strong><strong>ಕೋಟಿ </strong></p>
<p>192 ಕೋಟಿ ರೂ. ಮೊತ್ತದ ಯುನಿಟಿ ಮಾಲ್ ನಿರ್ಮಾಣಕ್ಕೆ ನಾಳೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.<img loading="lazy" decoding="async" class="aligncenter size-full wp-image-142904" src="https://www.justkannada.in/wp-content/uploads/2025/07/mysore-cm.jpg" alt="" width="500" height="237" srcset="https://www.justkannada.in/wp-content/uploads/2025/07/mysore-cm.jpg 500w, https://www.justkannada.in/wp-content/uploads/2025/07/mysore-cm-300x142.jpg 300w, https://www.justkannada.in/wp-content/uploads/2025/07/mysore-cm-150x71.jpg 150w" sizes="auto, (max-width: 500px) 100vw, 500px" /></p>
<p><strong>2.ಕೆಎಸ್ </strong><strong>ಆರ್ </strong><strong>ಟಿಸಿ </strong><strong>ಯ </strong><strong>ಕಾಮಗಾರಿ- </strong><strong>ಶಂಕುಸ್ಥಾಪನೆ:  </strong><strong>ಮೊತ್ತ 120 </strong><strong>ಕೋಟಿ </strong><strong>ರೂ. </strong></p>
<p>ನರಸಿಂಹ ರಾಜ ಕ್ಷೇತ್ರ ವ್ಯಾಪ್ತಿಯ ಬನ್ನಿಮಂಟಪದಲ್ಲಿ 120 ಕೋಟಿ ರೂ.  ನೂತನ ಮಾದರಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ</p>
<p><strong>3.ಕರ್ನಾಟಕ </strong><strong>ವಸ್ತು </strong><strong>ಪ್ರದರ್ಶನ </strong><strong>ಪ್ರಾಧಿಕಾರ : </strong><strong>ರೂ 23.59 </strong><strong>ಕೋಟಿ </strong><strong>ರೂ.</strong></p>
<p>ಕೆಆರ್ ಕ್ಷೇತ್ರ ವ್ಯಾಪ್ತಿಯ ಕರ್ನಾಟಕ ವಸ್ತುಪ್ರಾಧಿಕಾರದ ಆವರಣದಲ್ಲಿರುವ ಇ-ಬ್ಲಾಕ್ ಅಭಿವೃದ್ದಿ,  ನೀರಿನ ಕಾರಂಜಿ ಅಭಿವೃದ್ದಿ, ಹಾಗೂ Foating Dragon boating pond ಕಾಮಗಾರಿಗೆ ಶಂಕು ಸ್ತಾಪನೆ ನೆರವೇರಲಿದೆ.</p>
<p><strong>4.ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ:  ರೂ. 408 ಕೋಟಿ ರೂ</strong></p>
<p>ಕೆಆರ್ ಕ್ಷೇತ್ರ, ಚಾಮರಾಜ, ಚಾಮುಂಡೇಶ್ವರಿ ನರಸಿಂಹ ರಾಜ ಕ್ಷೇತ್ರದಲ್ಲಿ ಒಟ್ಟು 408 ಕೋಟಿ ರೂ ವೆಚ್ಚದಲ್ಲಿ 11 ಕೆ.ವಿ ಓವರ್ ಹೆಡ್ ವಿದ್ಯುತ್ ಮಾರ್ಗವನ್ನ ಭೂಗತ ಕೇಬಲ್ ನಿಂದ ಬದಲಾಯಿಸುವುದು. ಎಲ್ ಟಿ ಓವರ್ ಹೆಡ್ ವಿದ್ಯುತ್ ಮಾರ್ಗವನ್ನ ಏರಿಯಲ್ ಬಂಚ್ ಕೇಬಲ್ ನಿಂದ ಬದಲಾಯಿಸುವುದು.</p>
<p><strong>5.ಲೋಕೋಪಯೋಗಿ ಇಲಾಖೆ ವಿವಿಧ ಕಾಮಗಾರಿ ಉದ್ಘಾಟನೆ ಶಂಕುಸ್ಥಾಪನೆ:  502.41 ಕೋಟಿ ರೂ.</strong></p>
<p><strong>6.ಮೈಸೂರು ಮಹಾನಗರ ಪಾಲಿಕೆ: ವಿವಿಧ ಕಾಮಗಾರಿ ಉದ್ಘಾಟನೆ ಶಂಕುಸ್ಥಾಪನೆ:   380 ಕೋಟಿ ರೂ.</strong></p>
<p>ಮೆಟಿರಿಯಲ್ ರಿಕವರಿ ಫೆಸಲಿಟಿ, ಟ್ರಾನ್ಸ್ ಫರ್ ಸ್ಟೇಷನ್ , ಕಟ್ಟಡ ಹಾಗೂ ಭಗ್ನಾವಸೇಶ ತ್ಯಾಜ್ಯ  ಸಿವಿಲ್ ಕಾಮಗಾರಿಗಳು ನೀರು ಸರಬರಾಜು ಮತ್ತು ಒಳ ಚರಂಡಿಗೆ ಸಂಬಂಧಿಸಿದ ಕಾಮಗಾರಿಗಳ ಸುಮಾರು 380 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಂಕು ಸ್ಥಾಪನೆ</p>
<p><strong>7.ಕಾರ್ಮಿಕ ಇಲಾಖೆ: 23.59 ಕೋಟಿ ರೂ.</strong></p>
<p>ಕೆಆರ್ ಕ್ಷೇತ್ರದ ವ್ಯಾಪ್ತಿಯಲ್ಲಿ 23.59 ಕೋಟಿ ರೂ ವೆಚ್ಚದಲ್ಲಿ ಕಾರ್ಮಿಕ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಲಿದೆ.</p>
<p><strong>8.ಜಲಸಂಪನ್ಮೂಲ ಇಲಾಖೆ:  419.86 ಕೋಟಿ ರೂ.</strong></p>
<p><strong>9.ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ: 3.50 ಕೋಟಿ ರೂ.</strong></p>
<p>ನರಸಿಂಹ ರಾಜ ಕ್ಷೇತ್ರದಲ್ಲಿ 3.50 ಕೋಟಿ ರೂ. ವೆಚ್ಚದಲ್ಲಿಕ್ರೀಡಾ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ</p>
<p><strong>10.ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆ:  55.50 ಕೋಟಿ ರೂ.</strong></p>
<p>ಚಾಮರಾಜ ಕ್ಷೇತ್ರ ವ್ಯಾಪ್ತಿಯಲ್ಲಿ 50  ಕೋಟಿ.ರೂ ವೆಚ್ಚದಲ್ಲಿ ಪಿಕೆಟಿಬಿ ಆಸ್ಪತ್ರೆಯ ಆವರಣದಲ್ಲಿ ಫೆರಿಫೆರಲ್  ಕ್ಯಾನ್ಸರ್ ಕೇಂದ್ರ ನಿರ್ಮಾಣ, 50 ಕೋಟಿ. ರೂ ವೆಚ್ಚದಲ್ಲಿ ಎಂಡೋಕ್ರೋನಾಲಜಿ ಕೇಂದ್ರ,  75 ಕೋಟಿ ರೂ.ವೆಚ್ಚದಲ್ಲಿ ಮೂತ್ರಪಿಂಡ ಶಾಸ್ತ್ರ ಮತ್ತು ಮೂತ್ರ ಶಾಸ್ತ್ರ ಕಟ್ಟದ ನಿರ್ಮಾಣ ಕಾಮಗಾರಿಗೆ  ಶಂಕುಸ್ಥಾಪನೆ,</p>
<p><strong>11.ಕೆಪಿಟಿಸಿಎಲ್: ರೂ. 38 .73 ಕೋಟಿ ರೂ.</strong></p>
<p><strong>12.ಸಮಾಜ ಕಲ್ಯಾಣ ಇಲಾಖೆ: 26.35 ಕೋಟಿ ರೂ.</strong></p>
<p>ಚಾಮುಂಡೇಶ್ವರಿ ಕ್ಷೇತ್ರದಲ್ಲಿ  9.24 ಕೋಟಿ ರೂ ವೆಚ್ಚದ ಡಾ.ಬಿ.ಆರ್ ಅಂಬೇಡರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ(ಬೋಗಾದಿ), 9.31 ಕೋಟಿ ರೂ. ಡಾ.ಬಿ.ಆರ್ ಅಂಬೇಡ್ಕರ್ ಸ್ನಾತಕೋತ್ತರ ಬಾಲಕರ ವಿದ್ಯಾರ್ಥಿನಿಲಯ( ವಿಶ್ವೇಶ್ವರ ನಗರ ) ನಿರ್ಮಾಣಕ್ಕೆ ಶಂಕುಸ್ಥಾಪನೆ,  ಹುಣಸೂರಿನಲ್ಲಿ 2.25 ಕೋಟಿ ರೂ ವೆಚ್ಚದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಸೇರಿ ಒಟ್ಟು 26.35 ಕೋಟಿ ಕಾಮಗಾರಿ ಉದ್ಘಾಟನೆಯಾಗಲಿದೆ.</p>
<p><strong>13.ಕನ್ನಡ ಸಂಸ್ಕೃತಿ ಇಲಾಖೆ : 14.63 ಕೋಟಿ ರೂ.</strong></p>
<p><strong>14.ಸಣ್ಣ ನೀರಾವರಿ ಇಲಾಖೆ : 13.00 ಕೋಟಿ ರೂ.</strong></p>
<p><strong>15.ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ:  10.80 ಕೋಟಿ ರೂ.</strong></p>
<p><strong>16.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ: 3.00 ಕೋಟಿ ರೂ.</strong></p>
<p>3 ಕೋಟಿ ರೂ. ವೆಚ್ಚದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಕ್ಯಾತಮಾರನಹಳ್ಳಿ ಸ.ನಂ.196ರ ಜಮೀನಿನ 1 ಎಕರೆ ಜಾಗದಲ್ಲಿ ಗಾಂಧಿ ಭವನ ನಿರ್ಮಾಣ ಕಾಮಗಾರಿ.</p>
<p><strong>17.ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ: 1.50 ಕೋಟಿ ರೂ.</strong></p>
<p><strong>18.ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆ: 1.00 ಕೋಟಿ ರೂ.</strong></p>
<p>ಚಾಮುಂಡೇಶ್ವರಿ ಕ್ಷೇತ್ರದಲ್ಲಿ 1 ಕೋಟಿ ರೂ ವೆಚ್ಚದಲ್ಲಿ ಅರಸು ಭವನ ಕಟ್ಟಡ, ನಿಗಮದ ಕಟ್ಟಡ ಮತ್ತು ಸಭಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಲಿದೆ.</p>
<p><strong>19. ಗ್ರಾಮೀಣ </strong><strong>ಕುಡಿಯುವ </strong><strong>ನೀರು </strong><strong>ಮತ್ತು </strong><strong>ನೈರ್ಮಲ್ಯ </strong><strong>ಇಲಾಖೆ: 80.84 </strong><strong>ಕೋಟಿ </strong><strong>ರೂ. </strong></p>
<p><strong>20. ಪಶುಸಂಗೋಪನೆ </strong><strong>ಇಲಾಖೆ: 0.50 </strong><strong>ಕೋಟಿ </strong><strong>ರೂ. </strong></p>
<p><strong>21. ರೇಷ್ಮೆ </strong><strong>ಇಲಾಖೆ:  0.50 </strong><strong>ಕೋಟಿ </strong><strong>ರೂ</strong>.</p>
<p>ಮೈಸೂರಿನ ಕೆಆರ್ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮೀಪುರಂ ವ್ಯಾಪ್ತಿಯ ರೇಷ್ಮೆ  ಇಲಾಖೆಯ ನೂತನ ಸಭಾಂಗಣ ಕಾಮಗಾರಿ ಉದ್ಘಾಟನೆ.</p>
<p><strong>22. ಪರಿಶಿಷ್ಟ </strong><strong>ವರ್ಗಗಳ </strong><strong>ಕಲ್ಯಾಣ </strong><strong>ಇಲಾಖೆ: 0.50 </strong><strong>ಕೋಟಿ </strong><strong>ರೂ. </strong></p>
<p><strong>23. ಜಿಲ್ಲಾ </strong><strong>ನಗರಾಭಿವೃದ್ದಿ </strong><strong>ಇಲಾಖೆ: 163.78 </strong><strong>ಕೋಟಿ </strong><strong>ರೂ.</strong></p>
<p>ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಹೂಟಗಳ್ಳಿ ನಗರಸಭೆ ನೂತನ ಕಚೇರಿ ಕಟ್ಟಡದ ನಿರ್ಮಾಣ ಕಾಮಗಾರಿ 9.98 ಕೋಟಿ ರೂ ವೆಚ್ಚ.  57.69 ಕೋಟಿ ರೂ ವೆಚ್ಚದಲ್ಲಿ ಹೂಟಗಳ್ಳಿ ನಗರಸಭೆ ವ್ಯಾಪ್ತಿಯಲ್ಲಿ NGT/SBM2(U) ಅನುದಾನದಡಿಯಲ್ಲಿ STP ಘಟಕ ನಿರ್ಮಾಣ ಮತ್ತು ಒಳಚರಂಡಿ ಪೈಪ್ ಲೈನ್ ಕಾಮಗಾರಿ ಸೇರಿ ಒಟ್ಟು 163.78 ಕೋಟಿ ರೂ.  ಅಂದಾಜು ಮೊತ್ತದ ಕಾಮಗಾರಿಗೆ ನಾಳೆ ಶಂಕುಸ್ಥಾಪನೆಯನ್ನ ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.</p>
<p><strong>24. ವೈದ್ಯಕೀಯ ಶಿಕ್ಷಣ ಇಲಾಖೆ: 175.50 ಕೋಟಿ ರೂ.</strong></p>
<p><img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>key words: Mysore District, project, CM, Siddaramaiah, launch</p>
<p>The post <a href="https://www.justkannada.in/cm-siddaramaiah-226/">ತವರು ಕ್ಷೇತ್ರಕ್ಕೆ ಬಂಪರ್ ಯೋಜನೆ ; ಸಿದ್ದರಾಮಯ್ಯ ರಿಂದ ಚಾಲನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಯಾರಿಕೆ ವಲಯದಲ್ಲಿ ಹೂಡಿಕೆಯ ಖಾತ್ರಿ ಸಾಕಾರ- ಸಚಿವ ಎಂ‌. ಬಿ ಪಾಟೀಲ್ ನುಡಿ</title>
		<link>https://www.justkannada.in/minister-mb-patil-12/</link>
		
		<dc:creator><![CDATA[prashanth]]></dc:creator>
		<pubDate>Sat, 05 Jul 2025 12:12:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[applications]]></category>
		<category><![CDATA[Central minister]]></category>
		<category><![CDATA[Minister MB Patil.]]></category>
		<category><![CDATA[Piyush Goel]]></category>
		<category><![CDATA[project]]></category>
		<guid isPermaLink="false">https://www.justkannada.in/?p=142420</guid>

					<description><![CDATA[<p>ಬೆಂಗಳೂರು,ಜುಲೈ,5,2025 (www.justkannada.in): ಈ ವರ್ಷದ ಫೆಬ್ರವರಿಯಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ತಯಾರಿಕೆ ವಲಯಕ್ಕೆ ಖಾತ್ರಿಯಾಗಿದ್ದ ಒಟ್ಟು 5.56 ಲಕ್ಷ ಕೋಟಿ ರೂಪಾಯಿ ಹೂಡಿಕೆಯ ಪೈಕಿ ಈಗಾಗಲೇ 3.4 ಲಕ್ಷ ಕೋಟಿ ರೂ. ಹೂಡಿಕೆಯ ಹಲವು ಪ್ರಕ್ರಿಯೆಗಳು ನೈಜವಾಗಿ ನಡೆಯುತ್ತಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟವು ಶನಿವಾರ  ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯೆಲ್ ಅವರೊಂದಿಗೆ ಏರ್ಪಡಿಸಿದ್ದ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಸಚಿವ ಎಂ.ಬಿ ಪಾಟೀಲ್ [&#8230;]</p>
<p>The post <a href="https://www.justkannada.in/minister-mb-patil-12/">ತಯಾರಿಕೆ ವಲಯದಲ್ಲಿ ಹೂಡಿಕೆಯ ಖಾತ್ರಿ ಸಾಕಾರ- ಸಚಿವ ಎಂ‌. ಬಿ ಪಾಟೀಲ್ ನುಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,5,2025 (<a href="http://www.justkannada.in">www.justkannada.in</a>):</strong> ಈ ವರ್ಷದ ಫೆಬ್ರವರಿಯಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ತಯಾರಿಕೆ ವಲಯಕ್ಕೆ ಖಾತ್ರಿಯಾಗಿದ್ದ ಒಟ್ಟು 5.56 ಲಕ್ಷ ಕೋಟಿ ರೂಪಾಯಿ ಹೂಡಿಕೆಯ ಪೈಕಿ ಈಗಾಗಲೇ 3.4 ಲಕ್ಷ ಕೋಟಿ ರೂ. ಹೂಡಿಕೆಯ ಹಲವು ಪ್ರಕ್ರಿಯೆಗಳು ನೈಜವಾಗಿ ನಡೆಯುತ್ತಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಭಾರತೀಯ ಕೈಗಾರಿಕಾ ಒಕ್ಕೂಟವು ಶನಿವಾರ  ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯೆಲ್ ಅವರೊಂದಿಗೆ ಏರ್ಪಡಿಸಿದ್ದ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು ಪಾಲ್ಗೊಂಡು ಮಾತನಾಡಿದರು.</p>
<p>ವೈಮಾನಿಕ ಕ್ಷೇತ್ರದಲ್ಲಿ ಹೆಸರು ಮಾಡಿರುವ ಕ್ರೋನ್ಸ್, ಸಾಫ್ರಾನ್, ಟಿಎಎಸ್ಎಲ್ ಮುಂತಾದ ಕಂಪನಿಗಳು ಈಗಾಗಲೇ ಹೂಡಿಕೆಯ ಭರವಸೆಯನ್ನು ಮುಂದಿನ ಹಂತಕ್ಕೆ ಒಯ್ದಿವೆ. ಜೊತೆಗೆ ಇಂಡಿಗೋ ಮತ್ತು ಏರ್  ಇಂಡಿಯಾ ಕೂಡ ತಮ್ಮ‌ ಎಂಆರ್ ಓ ಘಟಕಗಳನ್ನು ರಾಜ್ಯದಲ್ಲಿ ಆರಂಭಿಸಿವೆ. ಈ‌ ಮೂಲಕ ಕರ್ನಾಟಕವು ದೇಶದ ಎಂಆರ್ ಓ ರಾಜಧಾನಿಯಾಗಿ ಹೊರಹೊಮ್ಮಿದೆ ಎಂದು ನುಡಿದರು.</p>
<p>ಫೆಬ್ರವರಿಯಲ್ಲಿ ಜಾರಿಗೆ ತಂದ ರಾಜ್ಯದ ನೂತನ ಕೈಗಾರಿಕಾ ನೀತಿಯು ಉದ್ಯಮಸ್ನೇಹಿಯಾಗಿದೆ. ಇದರಲ್ಲಿ ಪರಿಸರಸ್ನೇಹಿ ಮತ್ತು ಸುಸ್ಥಿರ ಕೈಗಾರಿಕಾ ಬೆಳವಣಿಗೆಗೆ ಒತ್ತು ಕೊಡಲಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್  ಅವರು ತಿಳಿಸಿದ್ದಾರೆ.</p>
<p>ರಾಜ್ಯವು ಪ್ರಾದೇಶಿಕ ಅಸಮತೋಲನ‌ ನಿವಾರಣೆ, ಮಹಿಳೆಯರ ಉದ್ಯಮಶೀಲತೆ, ಉದ್ಯೋಗಸೃಷ್ಟಿ ಮತ್ತು ಆರ್ &amp; ಡಿ ಇವುಗಳಿಗೆ ಆದ್ಯತೆ ನೀಡಿದೆ. ಹೂಡಿಕೆದಾರರ ಸಮಾವೇಶದಲ್ಲಿ ಆದ ಒಡಂಬಡಿಕೆಗಳನ್ನು ಸಕಾರಾತ್ಮಕವಾಗಿ ಮುಂದಿನ ಹಂತಗಳಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ಕಾರ್ಯಕ್ರಮದಲ್ಲಿ ಭಾರತೀಯ ಕೈಗಾರಿಕಾ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಭಾರತೀಯ ಕೈಗಾರಿಕಾ ಒಕ್ಕೂಟ ಅಧ್ಯಕ್ಷ ಕಮಲ ಬಾಲಿ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ , ಆಯುಕ್ತರಾದ ಗುಂಜನ್ ಕೃಷ್ಣ ಸೇರಿದಂತೆ ಇತರರು ಇದ್ದರು.</p>
<p>ENGLISH SUMMARY</p>
<p>Project Applications received for ₹3.4 Lakh Crore Out of the Total ₹5.56 Lakh Crore</p>
<p>62% of GIM Manufacturing Sector Commitments Converted to Project Applications: MB Patil</p>
<p>Bengaluru: MB Patil, Minister for Large and Medium Industries, stated on Saturday that of the ₹5.56 lakh crore investment commitments received for the manufacturing sector at the Global Investors Meet – Invest Karnataka 2025, proposals worth approximately ₹3.4 lakh crore have already resulted in the filing of formal project applications—accounting for 62% of the total value.</p>
<p>Speaking at an exclusive session with Union Minister for Commerce and Industry Piyush Goyal, organised by the Confederation of Indian Industry (CII), Patil said this strong conversion rate is a result of sustained post-MoU engagement with investors, ensuring that intent translates into tangible action.</p>
<p>“Companies such as Krones, Safran, TASL, and many others have already filed formal applications with the state, with several having already commenced groundwork. Additionally, with both IndiGo and Air India now operating MRO (Maintenance, Repair and Overhaul) facilities in Karnataka, alongside TASL’s upcoming MRO unit and HAL’s existing operations, Karnataka has truly earned its place as the ‘MRO Capital of Asia’,” Patil noted.</p>
<p>The minister further stated that of the total ₹10.27 lakh crore worth of investment commitments secured during the GIM, proposals valued at ₹4.34 lakh crore—nearly 42%—have already been converted. “As the world adopts the China+1 strategy and responds to uncertainties caused by global conflicts, Karnataka has emerged as a dependable and natural partner. We are building not just industrial parks, but self-contained ecosystems that are future-ready and innovation-driven,” he emphasised.</p>
<p>The new State Industrial Policy, launched during the GIM, has been widely appreciated for its progressive and inclusive framework. The policy places a strong emphasis on sustainability by integrating decarbonisation goals, green regulatory frameworks, and dedicated promotion of green industrial practices. It also offers targeted additional incentives for Zone 1 and Zone 2 districts, supporting balanced regional development.</p>
<p>Highlighting the state government’s commitment to aligning policy with industry needs, Patil added that the policy includes special incentives for generating local employment, encouraging women’s participation in the workforce, and promoting the relocation of R&amp;D operations to Karnataka.</p>
<p>Key words: Project, Applications, Minister MB Patil, Central Minister, Piyush Goel</p>
<p>The post <a href="https://www.justkannada.in/minister-mb-patil-12/">ತಯಾರಿಕೆ ವಲಯದಲ್ಲಿ ಹೂಡಿಕೆಯ ಖಾತ್ರಿ ಸಾಕಾರ- ಸಚಿವ ಎಂ‌. ಬಿ ಪಾಟೀಲ್ ನುಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>5ಸಾವಿರ ಕೋಟಿ ರೂ. ಹೂಡಿಕೆಯ 1 ಸಾವಿರ ಮೆಗಾವ್ಯಾಟ್ ಮರುಬಳಕೆ ವಿದ್ಯುತ್ ಉತ್ಪಾದನೆ ಯೋಜನೆಗೆ ಅಂಕಿತ</title>
		<link>https://www.justkannada.in/project-signed/</link>
		
		<dc:creator><![CDATA[prashanth]]></dc:creator>
		<pubDate>Sat, 10 May 2025 04:54:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[000 MW]]></category>
		<category><![CDATA[1]]></category>
		<category><![CDATA[power generation]]></category>
		<category><![CDATA[project]]></category>
		<category><![CDATA[renewable]]></category>
		<category><![CDATA[signed]]></category>
		<guid isPermaLink="false">https://www.justkannada.in/?p=140073</guid>

					<description><![CDATA[<p>ಬೆಂಗಳೂರು,ಮೇ,10,2025 (www.justkannada.in): ಸಾರ್ವಜನಿಕ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರವು (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್- ಜಿಎಐಎಲ್) ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 5,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ 1,000 ಮೆಗಾವಾಟ್ (1 ಗಿಗಾವಾಟ್) ಉತ್ಪಾದನಾ ಸಾಮರ್ಥ್ಯದ ಮರುಬಳಕೆ ಇಂಧನ ಸ್ಥಾವರಗಳನ್ನು ಆರಂಭಿಸುವ ಒಡಂಬಡಿಕೆಗೆ ಶುಕ್ರವಾರ ಅಂಕಿತ ಹಾಕಲಾಯಿತು. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ ಪಾಟೀಲ್, ಇಂಧನ ಸಚಿವ ಕೆ ಜೆ ಜಾರ್ಜ್, ಕ್ರೆಡಲ್ ಅಧ್ಯಕ್ಷ ಟಿ.ಡಿ ರಾಜೇಗೌಡ ಅವರ [&#8230;]</p>
<p>The post <a href="https://www.justkannada.in/project-signed/">5ಸಾವಿರ ಕೋಟಿ ರೂ. ಹೂಡಿಕೆಯ 1 ಸಾವಿರ ಮೆಗಾವ್ಯಾಟ್ ಮರುಬಳಕೆ ವಿದ್ಯುತ್ ಉತ್ಪಾದನೆ ಯೋಜನೆಗೆ ಅಂಕಿತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,10,2025 (www.justkannada.in):</strong> ಸಾರ್ವಜನಿಕ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರವು (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್- ಜಿಎಐಎಲ್) ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 5,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ 1,000 ಮೆಗಾವಾಟ್ (1 ಗಿಗಾವಾಟ್) ಉತ್ಪಾದನಾ ಸಾಮರ್ಥ್ಯದ ಮರುಬಳಕೆ ಇಂಧನ ಸ್ಥಾವರಗಳನ್ನು ಆರಂಭಿಸುವ ಒಡಂಬಡಿಕೆಗೆ ಶುಕ್ರವಾರ ಅಂಕಿತ ಹಾಕಲಾಯಿತು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ ಪಾಟೀಲ್, ಇಂಧನ ಸಚಿವ ಕೆ ಜೆ ಜಾರ್ಜ್, ಕ್ರೆಡಲ್ ಅಧ್ಯಕ್ಷ ಟಿ.ಡಿ ರಾಜೇಗೌಡ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಜಿಐಎಎಲ್ ಕಾರ್ಯಕಾರಿ  ನಿರ್ದೇಶಕ ಪರಿವೇಶ್ ಛುಗ್ ಸಿಂಗ್ ಅವರು ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿದರು.</p>
<p>ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಅನಿಲ ಪ್ರಾಧಿಕಾರವು ರೈತರಿಂದ ಜಮೀನನ್ನು ಭೋಗ್ಯಕ್ಕೆ ಪಡೆದುಕೊಂಡು ಯೋಜನೆ ಆರಂಭಿಸಬಹುದು. ಅಥವಾ ಕೆಐಎಡಿಬಿ ಮೂಲಕ ಬೇಕಾದರೂ ಅಗತ್ಯ ಜಮೀನು ಒದಗಿಸಲಾಗುವುದು.</p>
<p>ಈ ಯೋಜನೆಗೆ ಅಗತ್ಯವಿರುವ ಭೂಮಿ, ಅನುಮತಿ, ಇತ್ಯಾದಿಗಳನ್ನು ತ್ವರಿತವಾಗಿ ಒದಗಿಸಲಾಗುವುದು.  ಎಂದು ಭರವಸೆ ನೀಡಿದರು.</p>
<p>ಮರುಬಳಕೆ ಇಂಧನ ಕ್ಷೇತ್ರದಲ್ಲಿ ಗರಿಷ್ಠ ಪ್ರಮಾಣದ ಹೂಡಿಕೆ ಆಗುವಂತೆ ನಾವು ನೋಡಿಕೊಳ್ಳಲಿದ್ದೇವೆ. ಇದು ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ನಿರ್ಣಾಯಕವಾಗಿದೆ. ನಮ್ಮಲ್ಲಿರುವ ಕಾರ್ಯ ಪರಿಸರ, ಕೌಶಲ್ಯ ಪೂರ್ಣ ಮಾನವ ಸಂಪನ್ಮೂಲ ಮತ್ತು ಭೂಮಿಯ ಲಭ್ಯತೆಗಳಿಂದಾಗಿ ಪರಿಸರಸ್ನೇಹಿ ಇಂಧನ ಕ್ಚೇತ್ರದ ಹೂಡಿಕೆಗೆ ಕರ್ನಾಟಕವು ಪ್ರಶಸ್ತ ತಾಣವಾಗಿದೆ ಎಂದು ಅವರು ಒತ್ತಿ ನುಡಿದಿದ್ದಾರೆ.</p>
<p>ಇಂಧನ ಸಚಿವ ಕೆ ಜೆ ಜಾರ್ಜ್ ಮಾತನಾಡಿ, ಅನಿಲ ಪ್ರಾಧಿಕಾರವು ರಾಜ್ಯ ಸರ್ಕಾರದ ಜತೆ ಈ ಮಹತ್ವದ ಒಡಂಬಡಿಕೆ ಮಾಡಿಕೊಂಡಿರುವುದು ಭಾರತದ ಪರಿಸರಸ್ನೇಹಿ ಇಂಧನ ವಲಯದ ಸಾಧನೆಗೆ ಮತ್ತಷ್ಟು ಬಲ ತಂದುಕೊಡಲಿದೆ. ಪಾವಗಡದಲ್ಲಿರುವ ಸೋಲಾರ್ ಪಾರ್ಕಿನಲ್ಲಿ ವರ್ಷಕ್ಕೆ 2,050 ಮೆಗಾವಾಟ್ ಸೌರ ಮತ್ತು ಪವನ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಅಲ್ಲಿನ ರೈತರು ಈ ಯೋಜನೆಗೆ ಇನ್ನೂ 10 ಸಾವಿರ ಎಕರೆ ಭೂಮಿ ಬಿಟ್ಟುಕೊಡಲು ಮುಂದೆ ಬಂದ ಮೇಲೆ ಈ ಯೋಜನೆಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದರು. ರಾಜ್ಯದಲ್ಲಿ ಇದರಿಂದ ಉದ್ಯೋಗ ಸೃಷ್ಟಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಎರಡೂ ಈಡೇರಲಿದೆ ಎಂದರು.</p>
<p>ಇದು ಜಿಐಎಲ್ (ಗೈಲ್) ಜತೆಗಿನ ರಾಜ್ಯ ಸರ್ಕಾರದ ದೀರ್ಘಕಾಲೀನ ಬಾಂಧವ್ಯದ ಆರಂಭವಾಗಿದೆ. ಈ ಮೂಲಕ ರಾಜ್ಯದ ಆರ್ಥಿಕ ಅಭಿವೃದ್ಧಿ ಮತ್ತು ಹವಾಮಾನಕ್ಕೆ ಸಂಬಂಧಿಸಿದ ಗುರಿಗಳನ್ನು ಸಾಧಿಸಬಹುದು ಎಂದು ಅವರು ಅಭಿಪ್ರಾಯ ಪಟ್ಟರು.</p>
<p>ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮಹೇಶ, ಗೇಲ್ ಕಾರ್ಯನಿರ್ವಾಹಕ ನಿರ್ದೇಶಕ (ಮಾರುಕಟ್ಟೆ) ಸುಮಿತ್ ಕಿಶೋರ, ಕ್ರೆಡೆಲ್ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>
<p>ENGLISH SUMMARY&#8230;</p>
<p>Rs 5,000 Crore to Be Invested in Renewable Energy Projects</p>
<p>Karnataka, GAIL Ink MoU to Develop 1 GW of Renewable Energy</p>
<p>Bengaluru: The Government of Karnataka and GAIL (India) Limited, the country’s leading public sector enterprise in the natural gas sector, signed a Memorandum of Understanding (MoU) on Friday to establish approximately 1 GW of renewable energy (RE) capacity in the state. The proposed investment for this initiative is pegged at Rs 5,000 crore.</p>
<p>The MoU was signed in the presence of M.B. Patil, Minister for Large and Medium Industries and Infrastructure Development; K.J. George, Minister for Energy; and T.D. Rajegowda, Chairman of the Karnataka Renewable Energy Development Ltd (KREDL).<br />
Dr. Selvakumar S., Principal Secretary, Industries Department, and Parivesh Chugh Singh, Executive Director (SD &amp; Renewables), GAIL, signed the agreement on behalf of the state government and GAIL respectively.</p>
<p>Speaking on the occasion, Minister M.B. Patil said the MoU reaffirms Karnataka’s position as a preferred destination for investments in clean and sustainable energy. “GAIL can initiate the projects by acquiring land from farmers on a lease basis or we will facilitate land allocation through KIADB. Necessary approvals, registration, and concessions will be provided swiftly,” he assured.</p>
<p>He further stated that the MoU enables GAIL to explore and develop a diversified renewable energy portfolio, including ground-mounted solar, rooftop solar, floating solar, wind energy, and mandated storage solutions. “GAIL is also keen to acquire suitable land parcels within solar parks in Karnataka to accelerate project implementation under its dedicated capital expenditure plan,” the Minister added.</p>
<p>Welcoming GAIL’s strategic interest in Karnataka, Patil emphasised that the state&#8217;s favourable policy framework, skilled workforce, and land availability make it an ideal partner for companies focused on sustainability.</p>
<p>Minister K.J. George remarked that this partnership would strengthen Karnataka’s standing as a green energy hub, while also generating employment and boosting infrastructure development. He added that the MoU marks the beginning of a long-term collaboration between GAIL and the Government of Karnataka to build a cleaner, greener energy future that contributes meaningfully to the state’s economic growth and climate objectives.</p>
<p>Highlighting the state’s solar potential, the Minister noted that the Pavagada Solar Park is already producing 2,050 MW of energy annually, and local farmers are ready to provide an additional 10,000 acres of land for a similar project.</p>
<p>Gunjan Krishna, Commissioner for Industrial Development, Dr Mahesh, CEO, KIADB, Sumit kishor, Executive Director (marketing), GAIL, K.P.Rudrappaiah MD Kredel was also present on the occasion.</p>
<p>Key words: 1,000 MW, renewable, power generation, project, signed</p>
<p>The post <a href="https://www.justkannada.in/project-signed/">5ಸಾವಿರ ಕೋಟಿ ರೂ. ಹೂಡಿಕೆಯ 1 ಸಾವಿರ ಮೆಗಾವ್ಯಾಟ್ ಮರುಬಳಕೆ ವಿದ್ಯುತ್ ಉತ್ಪಾದನೆ ಯೋಜನೆಗೆ ಅಂಕಿತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
