<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Protection 9 Labor Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/protection-9-labor/feed/" rel="self" type="application/rss+xml" />
	<link>https://www.justkannada.in/tag/protection-9-labor/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 17 May 2021 06:51:14 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Protection 9 Labor Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/protection-9-labor/</link>
	<width>32</width>
	<height>32</height>
</image> 
	<item>
		<title>ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರ ರಕ್ಷಣೆ: ಸಿಎಂ ಬಿಎಸ್ ವೈ ಧನ್ಯವಾದ&#8230;.</title>
		<link>https://www.justkannada.in/protection-9-labor-arabian-sea-cm-bs-yeddyurappa-thank/</link>
		
		<dc:creator><![CDATA[JK Desk]]></dc:creator>
		<pubDate>Mon, 17 May 2021 06:51:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Arabian Sea]]></category>
		<category><![CDATA[CM BS Yeddyurappa]]></category>
		<category><![CDATA[Protection 9 Labor]]></category>
		<category><![CDATA[Thank]]></category>
		<guid isPermaLink="false">https://www.justkannada.in/?p=65313</guid>

					<description><![CDATA[<p>ಬೆಂಗಳೂರು,ಮೇ,17,2021(www.justkannada.in): ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಸಿಎಂ ಬಿಎಸ್ ಯಡಿಯೂರಪ್ಪ ಧನ್ಯವಾದ ಹೇಳಿದ್ಧಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಧನ್ಯವಾದಗಳು. ಇಂದು ಮುಂಜಾನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಲಾಗಿದೆ. ಕಾರ್ಮಿಕರ ಆರೋಗ್ಯದ ತಪಾಸಣೆ [&#8230;]</p>
<p>The post <a href="https://www.justkannada.in/protection-9-labor-arabian-sea-cm-bs-yeddyurappa-thank/">ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರ ರಕ್ಷಣೆ: ಸಿಎಂ ಬಿಎಸ್ ವೈ ಧನ್ಯವಾದ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,17,2021(<a href="https://www.justkannada.in">www.justkannada.in</a>):</strong> ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಸಿಎಂ ಬಿಎಸ್ ಯಡಿಯೂರಪ್ಪ ಧನ್ಯವಾದ ಹೇಳಿದ್ಧಾರೆ.<img fetchpriority="high" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಧನ್ಯವಾದಗಳು. ಇಂದು ಮುಂಜಾನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಲಾಗಿದೆ. ಕಾರ್ಮಿಕರ ಆರೋಗ್ಯದ ತಪಾಸಣೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದಿದ್ದಾರೆ.<img decoding="async" class="aligncenter size-medium wp-image-65315" src="https://www.justkannada.in/wp-content/uploads/2021/05/64900aca-935c-4921-be56-507baad156bd-3-244x300.jpg" alt="" width="244" height="300" /></p>
<p>ತೌಕ್ತೆ ಚಂಡಮಾರುತದ ಅಬ್ಬರದಿಂದಾಗಿ ಸಮುದ್ರದಲ್ಲಿ ಉಂಟಾದ ಅಲೆಗಳ ಹೊಡೆತಕ್ಕೆ ಸಿಲುಕಿ ನಿನ್ನೆ ಎನ್‌ಎಂಪಿಟಿ ಬೋಟ್ ಸಮುದ್ರದಲ್ಲಿ ಮುಗುಚಿ ದುರಂತಕ್ಕೀಡಾಗಿತ್ತು. ಬೋಟ್ ನಲ್ಲಿದ್ದ ಇಬ್ಬರು ಈಜಿ ದಡ ಸೇರಿದ್ದರು. ಬೋಟ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 9 ಮಂದಿಯನ್ನ ಇದೀಗ ರಕ್ಷಣೆ ಮಾಡಲಾಗಿದೆ.</p>
<p>Key words: Protection -9 Labor- Arabian Sea-CM BS Yeddyurappa- thank</p>
<p>The post <a href="https://www.justkannada.in/protection-9-labor-arabian-sea-cm-bs-yeddyurappa-thank/">ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರ ರಕ್ಷಣೆ: ಸಿಎಂ ಬಿಎಸ್ ವೈ ಧನ್ಯವಾದ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
