<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Raghu Kautilya Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/raghu-kautilya/feed/" rel="self" type="application/rss+xml" />
	<link>https://www.justkannada.in/tag/raghu-kautilya/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 15 Sep 2025 05:01:01 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Raghu Kautilya Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/raghu-kautilya/</link>
	<width>32</width>
	<height>32</height>
</image> 
	<item>
		<title>ನಟ ಡಾ.ರಾಜ್ ಕುಮಾರ್ ನಾಮಫಲಕ ಕಣ್ಮರೆ: ಮತ್ತೊಂದು ಹೆಸರಿಡುವ ಹುನ್ನಾರ- ರಘು ಕೌಟಿಲ್ಯ ಆಕ್ರೊಶ</title>
		<link>https://www.justkannada.in/dr-rajkumar-nameplate/</link>
		
		<dc:creator><![CDATA[prashanth]]></dc:creator>
		<pubDate>Mon, 15 Sep 2025 05:01:01 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[actor]]></category>
		<category><![CDATA[Dr. Rajkumar]]></category>
		<category><![CDATA[Mysore.]]></category>
		<category><![CDATA[Nameplate]]></category>
		<category><![CDATA[Raghu Kautilya]]></category>
		<guid isPermaLink="false">https://www.justkannada.in/?p=145293</guid>

					<description><![CDATA[<p>ಮೈಸೂರು,ಸೆಪ್ಟಂಬರ್,15,2025 (www.justkannada.in): ಮೈಸೂರಿನ ಪ್ರಮುಖ ವೃತ್ತವೊಂದಕ್ಕೆ (ಫೌಂಟೇನ್ ಸರ್ಕಲ್) ಮಹಾನಗರ ಪಾಲಿಕೆ ವರನಟ ಡಾ. ರಾಜ್ ಕುಮಾರ್ ಅವರ ಹೆಸರನ್ನಿಟ್ಟು ನಾಮಫಲಕವನ್ನೂ ಅಳವಡಿಸಲಾಗಿತ್ತು. ಇತ್ತೀಚೆಗೆ ಈ ನಾಮಫಲಕ ಕಣ್ಮರೆಯಾಗಿದ್ದು,ಈ ವೃತ್ತಕ್ಕೆ ಮತ್ತೊಂದು ಹೆಸರಿಡುವ ಹುನ್ನಾರ ನಡೆದಿದೆ ಎಂದು ಹೇಳಲಾಗುತ್ತಿದೆ ಎಂದು ಬಿಜೆಪಿ ಮುಖಂಡ ರಘುಕೌಟಿಲ್ಯ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಘು ಕೌಟಿಲ್ಯ, ಈ ಕೂಡಲೇ ಡಾ. ರಾಜ್ ಹೆಸರಿನ ನಾಮಫಲಕಗಳನ್ನು ಈ ವೃತ್ತದ ಸುತ್ತಲೂ ಅಳವಡಿಸಿ, ಆಗಿರುವ ಪ್ರಮಾದವನ್ನು ನಗರಪಾಲಿಕೆ ಸರಿಪಡಿಸಿಕೊಳ್ಳಲಿ. ಇಲ್ಲವಾದಲ್ಲಿ ಉದ್ದೇಶಪೂರ್ವಕವಾಗಿ [&#8230;]</p>
<p>The post <a href="https://www.justkannada.in/dr-rajkumar-nameplate/">ನಟ ಡಾ.ರಾಜ್ ಕುಮಾರ್ ನಾಮಫಲಕ ಕಣ್ಮರೆ: ಮತ್ತೊಂದು ಹೆಸರಿಡುವ ಹುನ್ನಾರ- ರಘು ಕೌಟಿಲ್ಯ ಆಕ್ರೊಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,15,2025 (<a href="http://www.justkannada.in">www.justkannada.in</a>):</strong> ಮೈಸೂರಿನ ಪ್ರಮುಖ ವೃತ್ತವೊಂದಕ್ಕೆ (ಫೌಂಟೇನ್ ಸರ್ಕಲ್) ಮಹಾನಗರ ಪಾಲಿಕೆ ವರನಟ ಡಾ. ರಾಜ್ ಕುಮಾರ್ ಅವರ ಹೆಸರನ್ನಿಟ್ಟು ನಾಮಫಲಕವನ್ನೂ ಅಳವಡಿಸಲಾಗಿತ್ತು. ಇತ್ತೀಚೆಗೆ ಈ ನಾಮಫಲಕ ಕಣ್ಮರೆಯಾಗಿದ್ದು,ಈ ವೃತ್ತಕ್ಕೆ ಮತ್ತೊಂದು ಹೆಸರಿಡುವ ಹುನ್ನಾರ ನಡೆದಿದೆ ಎಂದು ಹೇಳಲಾಗುತ್ತಿದೆ ಎಂದು ಬಿಜೆಪಿ ಮುಖಂಡ ರಘುಕೌಟಿಲ್ಯ ಕಿಡಿಕಾರಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ರಘು ಕೌಟಿಲ್ಯ, ಈ ಕೂಡಲೇ ಡಾ. ರಾಜ್ ಹೆಸರಿನ ನಾಮಫಲಕಗಳನ್ನು ಈ ವೃತ್ತದ ಸುತ್ತಲೂ ಅಳವಡಿಸಿ, ಆಗಿರುವ ಪ್ರಮಾದವನ್ನು ನಗರಪಾಲಿಕೆ ಸರಿಪಡಿಸಿಕೊಳ್ಳಲಿ. ಇಲ್ಲವಾದಲ್ಲಿ ಉದ್ದೇಶಪೂರ್ವಕವಾಗಿ ಡಾ. ರಾಜ್ ಕುಮಾರ್ ಅವರನ್ನು ಅಪಮಾನಿಸಲೆಂದೇ ಈ ನಾಮಫಲಕವನ್ನು ನಾಮಾವಶೇಷಗೊಳಿಸಲಾಗಿದೆ ಎಂಬ ತೀರ್ಮಾನಕ್ಕೆ ಬರಬೇಕಾಗುತ್ತದೆ.<img decoding="async" class="aligncenter size-full wp-image-141148" src="https://www.justkannada.in/wp-content/uploads/2025/06/raghu-koutilya.jpg" alt="" width="500" height="465" srcset="https://www.justkannada.in/wp-content/uploads/2025/06/raghu-koutilya.jpg 500w, https://www.justkannada.in/wp-content/uploads/2025/06/raghu-koutilya-300x279.jpg 300w, https://www.justkannada.in/wp-content/uploads/2025/06/raghu-koutilya-452x420.jpg 452w, https://www.justkannada.in/wp-content/uploads/2025/06/raghu-koutilya-150x140.jpg 150w" sizes="(max-width: 500px) 100vw, 500px" /></p>
<p>‘ಕನ್ನಡ-ರಾಜ್ ‘ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಡಾ. ರಾಜ್ ಅವರಿಗೆ ಆಗುವ ಅಪಮಾನ ಕನ್ನಡಕ್ಕಾಗುವ ಅಪಮಾನವಲ್ಲದೇ ಬೇರೇನೂ ಅಲ್ಲ. ಮತ್ತೆ ,ಮತ್ತೆ ವಿವಾದಗಳನ್ನು ಹುಟ್ಟು ಹಾಕುವುದು ಕಾಂಗ್ರೆಸ್ ಸರ್ಕಾರದ ಚಾಳಿಯಾಗಿದೆ. ಈ ಕೂಡಲೇ ಮಹಾನಗರ ಪಾಲಿಕೆ ಅಣ್ಣಾವ್ರ ನಾಮಫಲಕ ಅಳವಡಿಸಿ ಕನ್ನಡಿಗರ ಕ್ಷಮೆ ಯಾಚಿಸಲಿ ಎಂದು ಒತ್ತಾಯಿಸುವೆ ಎಂದು ರಘು ಕೌಟಿಲ್ಯ ಟ್ವಿಟ್ ಮಾಡಿದ್ದಾರೆ.</p>
<p>Key words: Actor, Dr. Rajkumar, nameplate, Mysore, Raghu Kautilya</p>
<p>The post <a href="https://www.justkannada.in/dr-rajkumar-nameplate/">ನಟ ಡಾ.ರಾಜ್ ಕುಮಾರ್ ನಾಮಫಲಕ ಕಣ್ಮರೆ: ಮತ್ತೊಂದು ಹೆಸರಿಡುವ ಹುನ್ನಾರ- ರಘು ಕೌಟಿಲ್ಯ ಆಕ್ರೊಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>MYSORE DRUGS MAFIA: ಎನ್.ಐ.ಎ ತನಿಖೆಗೆ ವಹಿಸಲಿ : ಬಿಜೆಪಿ OBC ಮೊರ್ಚ ಆಗ್ರಹ</title>
		<link>https://www.justkannada.in/mysore-drugs-mafia-2/</link>
		
		<dc:creator><![CDATA[mahesh]]></dc:creator>
		<pubDate>Sat, 16 Aug 2025 11:51:31 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[Just Mysore]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bjp-obc-morcha]]></category>
		<category><![CDATA[investigation]]></category>
		<category><![CDATA[MYSORE DRUGS MAFIA]]></category>
		<category><![CDATA[NIA]]></category>
		<category><![CDATA[Raghu Kautilya]]></category>
		<guid isPermaLink="false">https://www.justkannada.in/?p=144148</guid>

					<description><![CDATA[<p>ಮೈಸೂರು, ಆ.೧೬,೨೦೨೫:   390 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಪ್ರಕರಣ ಹಾಗೂ ಬೃಹತ್ ಡ್ರಗ್ಸ್ ಜಾಲ ತಯಾರಿಕಾ ಘಟಕ ರಿಂಗ್ ರಸ್ತೆಯಲ್ಲೇ ಪತ್ತೆಯಾಗಿದ್ದು ಆತಂಕಕಾರಿ ಸಂಗತಿ. ರಾಜ್ಯ ಪೊಲೀಸರು ಈ ಜಾಲ ಪತ್ತೆ ಹಚ್ಚುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಬಿಜೆಪಿ ಒತ್ತಾಯಿಸಿದೆ. ಈ ಸಂಬಂಧ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚ ದ ರಾಜ್ಯಾಧ್ಯಕ್ಷ ಆರ್.ರಘು ಕೌಟಿಲ್ಯ ಹೇಳಿದಿಷ್ಟು.. ಮೈಸೂರಿನಲ್ಲಿರುವ ಡ್ರಗ್ಸ್ ತಯಾರಿಕೆಯ [&#8230;]</p>
<p>The post <a href="https://www.justkannada.in/mysore-drugs-mafia-2/">MYSORE DRUGS MAFIA: ಎನ್.ಐ.ಎ ತನಿಖೆಗೆ ವಹಿಸಲಿ : ಬಿಜೆಪಿ OBC ಮೊರ್ಚ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>ಮೈಸೂರು, ಆ.೧೬,೨೦೨೫:   390 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಪ್ರಕರಣ ಹಾಗೂ ಬೃಹತ್ ಡ್ರಗ್ಸ್ ಜಾಲ ತಯಾರಿಕಾ ಘಟಕ ರಿಂಗ್ ರಸ್ತೆಯಲ್ಲೇ ಪತ್ತೆಯಾಗಿದ್ದು ಆತಂಕಕಾರಿ ಸಂಗತಿ. ರಾಜ್ಯ ಪೊಲೀಸರು ಈ ಜಾಲ ಪತ್ತೆ ಹಚ್ಚುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಬಿಜೆಪಿ ಒತ್ತಾಯಿಸಿದೆ.</p>
<p>ಈ ಸಂಬಂಧ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚ ದ ರಾಜ್ಯಾಧ್ಯಕ್ಷ ಆರ್.ರಘು ಕೌಟಿಲ್ಯ ಹೇಳಿದಿಷ್ಟು..</p>
<p><img loading="lazy" decoding="async" class="alignnone size-full wp-image-143383" src="https://www.justkannada.in/wp-content/uploads/2025/07/drugs-police.jpg" alt="" width="500" height="204" srcset="https://www.justkannada.in/wp-content/uploads/2025/07/drugs-police.jpg 500w, https://www.justkannada.in/wp-content/uploads/2025/07/drugs-police-300x122.jpg 300w, https://www.justkannada.in/wp-content/uploads/2025/07/drugs-police-150x61.jpg 150w" sizes="auto, (max-width: 500px) 100vw, 500px" /></p>
<p>ಮೈಸೂರಿನಲ್ಲಿರುವ ಡ್ರಗ್ಸ್ ತಯಾರಿಕೆಯ ಸುಳಿವನ್ನು ಮಹಾರಾಷ್ಟ್ರ ಪೋಲಿಸರು ಬೇಧಿಸಿರುವುದು ಇಡೀ ರಾಜ್ಯದಲ್ಲೆ ಬಹುದೊಡ್ಡ ಡ್ರಗ್ಸ್ ಕಾರ್ಯಾಚರಣೆ ಇದು ಎಂದು ವರದಿಯಾಗಿದೆ. ಇದು ಸಾಂಸ್ಕೃತಿಕ ನಗರಿ ಮೈಸೂರಿನ ಇತಿಹಾಸಕ್ಕೆ ಕಪ್ಪು ಚುಕ್ಕಿ ಬಳಿದಂತಾಗಿದೆ.</p>
<p>ಈ ಡ್ರಗ್ಸ್ ಹಗರಣ ಇಡೀ ಭಾರತವನ್ನೇ ಬೆಚ್ಚಿ ಬೀಳಿಸಿದೆ. ಈ ಸಂಬಂಧ ಪೋಲಿಸರು ಮಾಮೂಲಿ ಪ್ರಕರಣದಂತೆ ಸಣ್ಣ-ಪುಟ್ಟ ಡ್ರಗ್ಸ್ ವ್ಯಸನಿಗಳನ್ನು ಕರೆತಂದು ವಿಚಾರಣೆ ನಡೆಸಿ, ತನಿಖೆ ವಿಚಾರಣೆ ಹಳ್ಳ ಹಿಡಿಸಿದ್ದಾರೆ.  ರಾಜ್ಯ ಸರ್ಕಾರವಾಗಲೀ, ಜಿಲ್ಲಾಡಳಿತವಾಗಲೀ, ಸ್ಥಳೀಯ ಆಡಳಿತವಾಗಲೀ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಂತೆ ಕಾಣುತ್ತಿಲ್ಲ. ಈ ಡ್ರಗ್ಸ್ ಜಾಲದ ಹಿಂದೆ ದೊಡ್ಡ ಮಾಫಿಯಾ ಕೈವಾಡ ಇರುವಂತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಹಾರಾಷ್ಟ್ರದ ಪೋಲಿಸರಿಗೆ ಬಂದು ಈ ಡ್ರಗ್ಸ್ ಮಾಫಿಯಾ ಬೇಧಿಸುತ್ತಾರೆ ಎಂದರೆ ಮೈಸೂರಿನ ಕಾನೂನು ಸುವ್ಯವಸ್ಥೆ ಹಾಗೂ ಕ್ರಿಮಿನಲ್‌ ಅಪರಾಧಗಳನ್ನು ಪತ್ತೆ ಹಚ್ಚಲೆಂದೇ ನೇಮಿಸಿರುವ ಸಿಸಿಬಿ ಏನು ಮಾಡುತ್ತಿದೆ? ಇದರಲ್ಲಿ ಕಾಣದ ಕೈಗಳು ಈ ಜಾಲವನ್ನು ನಿಯಂತ್ರಿಸುತ್ತಿದ್ದು, ಜಾಲ ಬೇಧಿಸಲು ಪೋಲಿಸ್ ಕಮಿಷನರ್ ನೇಮಿಸಿದ 2 ತಂಡ ಈವರೆವಿಗೂ ಏನು ಮಾಡಿದೆ? ಈ ಜಾಲದ ಹಿಂದಿರುವ ಆ ಶಕ್ತಿ ಯಾವುದು? ಈ ನಿಟ್ಟಿನಲ್ಲಿ ಎಷ್ಟು ಪ್ರಭಾವಿಗಳನ್ನು ಬಂಧಿಸಲಾಗಿದೆ ಎಂಬ ಪ್ರಶ್ನೆ ನಗರದ ನಾಗರಿಕರನ್ನು ಕಾಡುತ್ತಿದೆ ಎಂದರು.</p>
<p>ಘಟನೆ ಬಳಿಕ ಇನ್ಸ್‌ಪೆಕ್ಟರ್‌ ಲಕ್ಷ್ಮೀಕಾಂತ್ ಕೆ. ತಳವಾರ್ ಅವರನ್ನು ಅಮಾನತ್ತು ಮಾಡಲಾಯಿತು. ಆದರೆ ವಿಪರ್ಯಾಸವೆಂದರೆ ಈ ಆದೇಶ ಹೊರ ಬಿದ್ದು ಕೆಲವೇ  ಗಂಟೆಗಳಲ್ಲಿ ಅಮಾನತ್ತು ರದ್ದಾಯಿತು. ಅಮಾನತ್ತುಗೊಳಿಸಿದ್ದಾದರೂ ಏಕೆ? ಅಮಾನತ್ತನ್ನು ರದ್ದು ಪಡಿಸಿದ್ದಾದರೂ ಏಕೆ? ರದ್ದು ಪಡಿಸಿದ ಹಿಂದಿನ ಕಾರಣವೇನು? ಎನ್ನುವದನ್ನು ಪೋಲಿಸರು ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕಿದೆ ಎಂದು ರಘು ಕೌಟಿಲ್ಯ ಒತ್ತಾಯಿಸಿದರು.</p>
<p><iframe loading="lazy" title="Mysore Drugs Mafia: ಪ್ರಕರಣದ ತನಿಖೆಯನ್ನು NIA ಕೇಂದ್ರ ಸಂಸ್ಥೆಗೆ ವಹಿಸಲಿ; BJP ಆಗ್ರಹ." width="696" height="392" src="https://www.youtube.com/embed/ntPPfucWHt0?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" referrerpolicy="strict-origin-when-cross-origin" allowfullscreen></iframe></p>
<p>ಡ್ರಗ್ ಮಾಫಿಯಾ ಜಾಲದಲ್ಲಿ ಕರ್ನಾಟಕ ಸಿಲುಕಿ ನರಳದಂತೆ ಅದರನ್ನೂ ಶಾಂತಿಪ್ರಿಯ ಸಾಂಸ್ಕೃತಿಕ ನಗರಿ ಮೈಸೂರು ಡ್ರಗ್ ಜಾಲಕ್ಕೆ ಸಿಕ್ಕಿ ಮುಳುಗದಂತೆ ಎಚ್ಚರಿಕೆ ವಹಿಸಬೇಕಿದೆ. ದೇಶದ ಯುವ ಶಕ್ತಿಯನ್ನು ಡ್ರಗ್ ಮಾಫಿಯಾ ಜಾಲದಲ್ಲಿ ಸಿಲುಕಿಸಿ, ಆ ಮೂಲಕ ಅವರನ್ನು ದುರ್ಬಲಗೊಳಿಸುವ ಹುನ್ನಾರದ ಹಿಂದೆ ವಿದೇಶಿ ಶಕ್ತಿಗಳ ಪಿತೂರಿ ಇರುವಂತಿದೆ.  ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಮೈಸೂರಿನ ಡ್ರಗ್ ಮಾಫಿಯಾ ಜಾಲದ ಹಿಂದಿರುವ ಶಕ್ತಿಗಳ  ಕೈವಾಡ ಬಯಲಿಗೆಳೆಯಲು “ ರಾಷ್ಟ್ರೀಯ ತನಿಖಾ ದಳ” ಕ್ಕೆ ಈ ಪ್ರಕರಣವನ್ನು ವಹಿಸುವಂತೆ ಆದೇಶಿಸಲಿ ಎಂದು ರಘು ಒತ್ತಾಯಿಸಿದರು.</p>
<p>key words: MYSORE DRUGS MAFIA, NIA, investigation, BJP OBC Morcha, Raghu Kautilya</p>
<p><img decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p><strong>SUMMARY: </strong></p>
<p>MYSORE DRUGS MAFIA: NIA should be entrusted with the investigation: BJP OBC Morcha demands</p>
<p><img loading="lazy" decoding="async" class="alignnone size-full wp-image-144149" src="https://www.justkannada.in/wp-content/uploads/2025/08/drugs.jpg" alt="" width="500" height="281" srcset="https://www.justkannada.in/wp-content/uploads/2025/08/drugs.jpg 500w, https://www.justkannada.in/wp-content/uploads/2025/08/drugs-300x169.jpg 300w, https://www.justkannada.in/wp-content/uploads/2025/08/drugs-150x84.jpg 150w" sizes="auto, (max-width: 500px) 100vw, 500px" /></p>
<p>The case of seizure of drugs worth Rs 390 crore and the discovery of a huge drug manufacturing unit on the Ring Road itself is a worrying fact. The state police have completely failed to detect this network and the BJP has demanded that the case be handed over to the National Investigation Agency.</p>
<p>The post <a href="https://www.justkannada.in/mysore-drugs-mafia-2/">MYSORE DRUGS MAFIA: ಎನ್.ಐ.ಎ ತನಿಖೆಗೆ ವಹಿಸಲಿ : ಬಿಜೆಪಿ OBC ಮೊರ್ಚ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಲ್ತುಳಿತ ಘಟನೆ ಹೊಣೆ ಸರ್ಕಾರವೇ ಹೊರಬೇಕು: ಸಿಎಂ ಡಿಸಿಎಂ ರಾಜೀನಾಮೆ ನೀಡಬೇಕು- ರಘು ಕೌಟಿಲ್ಯ ಆಗ್ರಹ</title>
		<link>https://www.justkannada.in/raghu-kautilya/</link>
		
		<dc:creator><![CDATA[prashanth]]></dc:creator>
		<pubDate>Thu, 05 Jun 2025 11:28:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[government]]></category>
		<category><![CDATA[Raghu Kautilya]]></category>
		<category><![CDATA[responsibility]]></category>
		<category><![CDATA[stampede]]></category>
		<guid isPermaLink="false">https://www.justkannada.in/?p=141147</guid>

					<description><![CDATA[<p>ಮೈಸೂರು,ಜೂನ್,5,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ ಘಟನೆ ಸಂಬಂಧ   ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೊಣೆ ಹೊರಲೇ ಬೇಕು. ಕನಿಷ್ಠ ನೈತಿಕತೆ ಉಳಿಸಿಕೊಂಡಿದ್ದರೆ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಡಾ ಪರಮೇಶ್ವರ್ ಅವರುಗಳು ತಮ್ಮ ಪದವಿಗಳಿಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಆರ್.ರಘು ಕೌಟಿಲ್ಯ ಆಗ್ರಹಿಸಿದ್ದಾರೆ. ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಆರ್. ರಘು ಕೌಟಿಲ್ಯ,  RCB ಗೂ ಕನ್ನಡ, ಕನ್ನಡಿಗ, ಕರ್ನಾಟಕಕ್ಕೂ ಏನು  ಸಂಬಂಧ? [&#8230;]</p>
<p>The post <a href="https://www.justkannada.in/raghu-kautilya/">ಕಾಲ್ತುಳಿತ ಘಟನೆ ಹೊಣೆ ಸರ್ಕಾರವೇ ಹೊರಬೇಕು: ಸಿಎಂ ಡಿಸಿಎಂ ರಾಜೀನಾಮೆ ನೀಡಬೇಕು- ರಘು ಕೌಟಿಲ್ಯ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,5,2025 (<a href="http://www.justkannada.in">www.justkannada.in</a>): </strong> ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ ಘಟನೆ ಸಂಬಂಧ   ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೊಣೆ ಹೊರಲೇ ಬೇಕು. ಕನಿಷ್ಠ ನೈತಿಕತೆ ಉಳಿಸಿಕೊಂಡಿದ್ದರೆ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಡಾ ಪರಮೇಶ್ವರ್ ಅವರುಗಳು ತಮ್ಮ ಪದವಿಗಳಿಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಆರ್.ರಘು ಕೌಟಿಲ್ಯ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಆರ್. ರಘು ಕೌಟಿಲ್ಯ,  RCB ಗೂ ಕನ್ನಡ, ಕನ್ನಡಿಗ, ಕರ್ನಾಟಕಕ್ಕೂ ಏನು  ಸಂಬಂಧ? ನಮ್ಮ ಜನ ಯಾಕೆ ಇಷ್ಟೊಂದು ಉನ್ಮಾದದಲ್ಲಿ ತೇಲಿದರು, ಪ್ರಾಣಕಳೆದುಕೊಂಡರು? ಎಂಬ ಪ್ರಶ್ನೆಗೆ ಈಗಲೂ ನನಗೆ ಉತ್ತರ ಸಿಗುತ್ತಿಲ್ಲ?</p>
<p>ಬ್ರಿಟನ್‌ನ ಮದ್ಯ ತಯಾರಿಕಾ ಕಂಪನಿ ‘ಡಿಯಾಜಿಯೊ’ RCB ತಂಡದ ಮಾಲೀಕತ್ವ ಹೊಂದಿದೆ. ಐಪಿಎಲ್‌ ಎಂಬುದು ಸಂಪೂರ್ಣವಾಗಿ ಮನರಂಜನೆ ಮತ್ತು ವಾಣಿಜ್ಯ ಉದ್ದೇಶವನ್ನು ಹೊಂದಿದೆ.  ಜನರ ಅತಿರೇಕದ ಅಭಿಮಾನವನ್ನು ಬಂಡವಾಳ ಮಾಡಿಕೊಳ್ಳಲು ಅವಿವೇಕಿ ನಿರ್ಧಾರ ಕೈಗೊಂಡು ಸರ್ಕಾರವು ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದು ಎಷ್ಟು ಸರಿ?ವಿಧಾನಸೌಧದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ಕಾಲ್ತುಳಿತ ನಡೆದು ಕೆಲವರು ಮೃತ‍ಪಟ್ಟ ಸುದ್ದಿ ತಲುಪಿದರೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವ ಮತ್ತು ಇತರ ಸಚಿವರು ಹಾಜರಿದ್ದು ಕಾರ್ಯಕ್ರಮವನ್ನು ಮುಂದುವರಿಸಿದ್ದಾರೆ. ಇದು ಮಾನವೀಯ ಸಂವೇದನೆಯೇ ಇಲ್ಲದ ಭಂಡ ನಡವಳಿಕೆ. 11 ಮಂದಿ ಸತ್ತಿದ್ದಾರೆ ಎಂಬುದು ಗೊತ್ತಾದ ಬಳಿಕವೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ನಡೆದಿರುವುದು ಸಾವಿನಮನೆಯಲ್ಲಿ ಆಚರಿಸಿದ ಹಬ್ಬ ವಲ್ಲದೇ ಬೇರೇನೂ ಅಲ್ಲ ಎಂದು ರಘು ಕೌಟಿಲ್ಯ ಟೀಕಿಸಿದ್ದಾರೆ.</p>
<p>ಜನರ ಜೀವ ಬಲಿ ಪಡೆದುದರ ಹೊಣೆ ಹೊರಬೇಕಾಗಿದ್ದ ಆರ್‌ಸಿಬಿ ತಂಡದ ಮಾಲೀಕರು ಸನ್ಮಾನ ಮಾಡಿ ಸಂಭ್ರಮಿಸಿದ್ದು ಅಕ್ಷಮ್ಯ. ಈ ಎಲ್ಲದಕ್ಕೂ ಉತ್ತರದಾಯಿತ್ವ ನಿರ್ಣಯವಾಗಲೇಬೇಕು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೊಣೆ ಹೊರಲೇ ಬೇಕು. ಕನಿಷ್ಠ ನೈತಿಕತೆ ಉಳಿಸಿಕೊಂಡಿದ್ದರೆ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಡಾ ಪರಮೇಶ್ವರ್ ಅವರುಗಳು ತಮ್ಮ ಪದವಿಗಳಿಗೆ ರಾಜೀನಾಮೆ ನೀಡಬೇಕು.</p>
<p>ಘನ ಉಚ್ಚ ನ್ಯಾಯಾಲಯ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡು ವಿಚಾರಣೆ ನಡೆಸಿದರೆ ನ್ಯಾಯವಲ್ಲದ ಸಾವು, ನೋವು ಅನುಭವಿಸಿದ ಜೀವಗಳಿಗೆ ಕನಿಷ್ಠಪಕ್ಷ ನ್ಯಾಯವಾದರೂ ದೊರಕಬಹುದು. ಭವಿಷ್ಯತ್ತಿನಲ್ಲಿ ಸರ್ಕಾರಗಳ ‘ತುಘಲಕ್’ ನಿರ್ಧಾರಗಳಿಗೆ ಅಂಕುಶ ಬೀಳಬಹುದು ಎಂದು ರಘು ಕೌಟಿಲ್ಯ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words:  government, responsibility, stampede, Raghu Kautilya</p>
<p>The post <a href="https://www.justkannada.in/raghu-kautilya/">ಕಾಲ್ತುಳಿತ ಘಟನೆ ಹೊಣೆ ಸರ್ಕಾರವೇ ಹೊರಬೇಕು: ಸಿಎಂ ಡಿಸಿಎಂ ರಾಜೀನಾಮೆ ನೀಡಬೇಕು- ರಘು ಕೌಟಿಲ್ಯ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರತಾಪ್ ಸಿಂಹ ಬಕೆಟ್ ಹಿಡಿಯುವುದನ್ನು ಬಿಡಬೇಕು- ರಘು ಕೌಟಿಲ್ಯ ವಾಗ್ದಾಳಿ</title>
		<link>https://www.justkannada.in/pratap-simha-raghu-kautilya/</link>
		
		<dc:creator><![CDATA[prashanth]]></dc:creator>
		<pubDate>Thu, 26 Dec 2024 09:31:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bucket]]></category>
		<category><![CDATA[Mysore.]]></category>
		<category><![CDATA[Pratap Simha]]></category>
		<category><![CDATA[Raghu Kautilya]]></category>
		<guid isPermaLink="false">https://www.justkannada.in/?p=133923</guid>

					<description><![CDATA[<p>ಮೈಸೂರು,ಡಿಸೆಂಬರ್,26,2024 (www.justkannada.in): ಕೆ ಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡಲು ಸಹಮತ ವ್ಯಕ್ತಪಡಿಸಿರುವ  ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ ರಾಜ್ಯ ಬಿಜೆಪಿ ಒಬಿಸಿ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಪ್ರತಾಪ್ ಸಿಂಹ ಬಕೆಟ್ ಹಿಡಿಯುವುದನ್ನು ಬಿಡಬೇಕು ಎಂದು ಹರಿಹಾಯ್ದಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಘು ಕೌಟಿಲ್ಯ, ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡಬೇಕು ಎಂದು ಪ್ರತಾಪ್ ಸಿಂಹ ಹೇಳಿಕೆ ನೀಡಿರುವುದು ಬಕೆಟ್ ಹಿಡಿದಂತೆಯೇ. ಪ್ರತಾಪ್ ಸಿಂಹ ಯಾವ ಉದ್ದೇಶಕ್ಕಾಗಿ ಬಕೆಟ್ ಹಿಡಿಯುತ್ತಿದ್ದಾರೋ‌ [&#8230;]</p>
<p>The post <a href="https://www.justkannada.in/pratap-simha-raghu-kautilya/">ಪ್ರತಾಪ್ ಸಿಂಹ ಬಕೆಟ್ ಹಿಡಿಯುವುದನ್ನು ಬಿಡಬೇಕು- ರಘು ಕೌಟಿಲ್ಯ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,26,2024 (<a href="http://www.justkannada.in">www.justkannada.in</a>):</strong> ಕೆ ಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡಲು ಸಹಮತ ವ್ಯಕ್ತಪಡಿಸಿರುವ  ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ ರಾಜ್ಯ ಬಿಜೆಪಿ ಒಬಿಸಿ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಪ್ರತಾಪ್ ಸಿಂಹ ಬಕೆಟ್ ಹಿಡಿಯುವುದನ್ನು ಬಿಡಬೇಕು ಎಂದು ಹರಿಹಾಯ್ದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಘು ಕೌಟಿಲ್ಯ, ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡಬೇಕು ಎಂದು ಪ್ರತಾಪ್ ಸಿಂಹ ಹೇಳಿಕೆ ನೀಡಿರುವುದು ಬಕೆಟ್ ಹಿಡಿದಂತೆಯೇ. ಪ್ರತಾಪ್ ಸಿಂಹ ಯಾವ ಉದ್ದೇಶಕ್ಕಾಗಿ ಬಕೆಟ್ ಹಿಡಿಯುತ್ತಿದ್ದಾರೋ‌ ಗೊತ್ತಿಲ್ಲ. ಯಾರನ್ನು ಓಲೈಕೆ ಮಾಡಲು ಹೊರಟಿದ್ದಾರೋ ಗೊತ್ತಿಲ್ಲ. ಕೆ ಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಪ್ರತಾಪ್ ಸಿಂಹ ಆಗ್ರಹಿಸಿರುವುದು ಬಕೆಟ್ ಹಿಡಿದಂತೆ ಎಂದು ಕಿಡಿಕಾರಿದರು.</p>
<p>ಸಿಎಂ ಸಿದ್ದರಾಮಯ್ಯ ಅವರ ಮೇಲೆ ಈಗ ಕಳಂಕವಿದೆ. ಇಂತಹ ಸಂದರ್ಭದಲ್ಲಿ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ರಸ್ತೆ ಎಂದು ಹೆಸರಿಡಲು ಮುಂದಾಗಿರುವುದು ಸರಿಯಲ್ಲ. ಸದ್ಯಕ್ಕೆ ಮಹಾನಗರ ಪಾಲಿಕೆ ಸದಸ್ಯರು ಇಲ್ಲ. ಮಹಾನಗರ ಪಾಲಿಕೆ ಕೌನ್ಸಿಲ್ ಸಭೆ ನಿರ್ಣಯ ಕೈಗೊಳ್ಳದೇ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಆದರೂ ಕೆಲವರು ಓಲೈಕೆಗಾಗಿ ಸಿದ್ದರಾಮಯ್ಯ ರಸ್ತೆ ಎಂದು ಹೆಸರಿಡಲು ಮುಂದಾಗಿದ್ದಾರೆ. ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ತಿಳಿಸಿದರು.</p>
<p><strong>ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ರಸ್ತೆ ಎಂದು ನಾಮಕರಣ ಹಾಸ್ಯಾಸ್ಪದ- ಎಂ. ಜಿ ಮಹೇಶ್</strong></p>
<p>ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ  ವಕ್ತಾರ ಎಂ. ಜಿ ಮಹೇಶ್ ಮಾತನಾಡಿ, ಸಿಎಂ ಸಿದ್ದರಾಮಯ್ಯ, ಮುಡಾ ಹಗರಣದಲ್ಲಿ A1 ಆರೊಪಿಯಾಗಿದ್ದಾರೆ. ಅವರ ಮೇಲೆ ಲೋಕಾಯುಕ್ತಾದಲ್ಲಿ 116 ಕೇಸ್ ಗಳಿವೆ. ಸಿದ್ದರಾಮಯ್ಯ ಗುರುತರ ಆರೋಪ ಹೊತ್ತಿದ್ದಾರೆ. ನೂರಾರು ವರ್ಷಗಳ ಇತಿಹಾಸ ಇರುವ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ರಸ್ತೆ ಎಂದು ಮರುನಾಮಕರಣ ಮಾಡಲು ಕೆಲವರು ಮುಂದಾಗಿದ್ದಾರೆ. ಇದು ಹಾಸ್ಯಾಸ್ಪದ ಆಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>
<p><strong>ಮೈಸೂರಿನ ರಿಂಗ್ ರಸ್ತೆಗೆ ಎಸ್.ಎಂ ಕೃಷ್ಣ ಹೆಸರಿಡಲು ಶಾಸಕ ಎಲ್ ನಾಗೇಂದ್ರ ಆಗ್ರಹ</strong></p>
<p>ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಗರ ಘಟಕದ ಅಧ್ಯಕ್ಷ, ಮಾಜಿ ಶಾಸಕ ಎಲ್ ನಾಗೇಂದ್ರ ಮೈಸೂರಿನ ರಿಂಗ್ ರಸ್ತೆಗೆ ಎಸ್.ಎಂ ಕೃಷ್ಣ ಹೆಸರಿಡಬೇಕು. ರಿಂಗ್ ರಸ್ತೆ ನಿರ್ಮಾಣಕ್ಕೆ ಎಸ್.ಎಂ ಕೃಷ್ಣ ಅವರ ಕೊಡುಗೆ ಅಪಾರವಾಗಿದೆ. ಹಾಗಾಗಿ ಅವರ ಹೆಸರಿಡಬೇಕು ಎಂದು ನಾವು ಪಾಲಿಕೆ ಆಯುಕ್ತರಿಗೆ ಮನವಿ ಮಾಡುತ್ತೇವೆ ಎಂದರು.</p>
<p>ಕೆ.ಆರ್.ಎಸ್ ರಸ್ತೆಗೆ( ಪ್ರಿನ್ಸಸ್ ರಸ್ತೆ) ಸಿಎಂ ಸಿದ್ದರಾಮಯ್ಯ  ಹೆಸರಿಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಲ್.ನಾಗೇಂದ್ರ, ಈ ಹಿಂದೆ ಪ್ರಿನ್ಸೆಸ್ ರಸ್ತೆ ಅಂತ ಇತ್ತು.  ರಾಜಕುಮಾರಿ ಟಿಬಿ ಕಾಯಿಲೆಯಿಂದ ತೀರಿ ಹೋದ ಕಾರಣ ಯಾರು ಇನ್ನೂ ಈ ಕಾಯಿಲೆಯಿಂದ ಸಾಯಬಾರದು ಎಂದು ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ 100 ಎಕರೆ ಜಾಗದಲ್ಲಿ ಪಿಕೆಟಿಬಿ ಆಸ್ಪತ್ರೆ ಕಟ್ಟಿಸಿದ್ರು. ರಾಜಕುಮಾರಿ ನೆನಪಿಗೆ ಆಸ್ಪತ್ರೆಯಿರುವ ರಸ್ತೆಗೆ ಪ್ರಿನ್ಸೆಸ್ ರಸ್ತೆ ( ರಾಜಕುಮಾರಿ ರಸ್ತೆ) ಎಂದು ನಾಮಕರಣ ಮಾಡಿದರು. ಈಗ ಅದೇ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಅಂತ ಹೆಸರಿಡಲು ಹೊರಟಿದ್ದಾರೆ. ಇಲ್ಲಿನ ಸ್ಥಳೀಯ ಶಾಸಕರೇ ಸಿದ್ದರಾಮಯ್ಯ ಹೆಸರನ್ನು ಸೂಚಿಸಿದ್ದಾರೆ.</p>
<p>ಸಿದ್ದರಾಮಯ್ಯ ಮೈಸೂರಿನವರು 2 ಬಾರಿ ಸಿಎಂ ಆಗಿರುವವರು ಅವರ ಬಗ್ಗೆ ಗೌರವಿದೆ. ಮೈಸೂರಿನಲ್ಲಿ ಸಾಕಷ್ಟು ಬೇರೆ ಬೇರೆ ರಸ್ತೆಗಳಿವೆ, ಬಡಾವಣೆಗಳಿವೆ. ಅಲ್ಲಿಗೆ ಸಿದ್ದರಾಮಯ್ಯ ಹೆಸರು ಇಡಲಿ ನಮ್ಮ ಅಭ್ಯಂತರ ಇಲ್ಲ. ಸಾಮಾನ್ಯವಾಗಿ ಸಾಧನೆ ಮಾಡಿದ ವ್ಯಕ್ತಿಗೆ ಮರಣ ನಂತರ ಹೆಸರು ಇಡ್ತಾರೆ. ಹೆಸರು ಬದಲಾವಣೆ ವಿಚಾರ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ ಅನ್ನಿಸುತ್ತೆ. ಈ ವಿಚಾರ ಗೊತ್ತಾದರೆ ಅವರೇ ಒಪ್ಪಲ್ಲ ಅನ್ನಿಸುತ್ತೆ. ನಮ್ಮ ಒತ್ತಾಯ ಇಷ್ಟೇ ಆ ರಸ್ತೆಗೆ ಸಿದ್ದರಾಮಯ್ಯ ಹೆಸರು ಬೇಡ ಬೇರೆ ಯಾವುದೇ ರಸ್ತೆಗಾದರೂ ಹೆಸರಿಡಲಿ ಎಂದು ಹೇಳಿದರು.</p>
<p>Key words: Pratap Simha, bucket, Raghu Kautilya, mysore</p>
<p>The post <a href="https://www.justkannada.in/pratap-simha-raghu-kautilya/">ಪ್ರತಾಪ್ ಸಿಂಹ ಬಕೆಟ್ ಹಿಡಿಯುವುದನ್ನು ಬಿಡಬೇಕು- ರಘು ಕೌಟಿಲ್ಯ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರ ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡಿಲ್ಲ- ರಘು ಕೌಟಿಲ್ಯ</title>
		<link>https://www.justkannada.in/government-raghu-kautilya/</link>
		
		<dc:creator><![CDATA[prashanth]]></dc:creator>
		<pubDate>Thu, 12 Dec 2024 08:04:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[backward class corporations]]></category>
		<category><![CDATA[government]]></category>
		<category><![CDATA[money]]></category>
		<category><![CDATA[not released]]></category>
		<category><![CDATA[Raghu Kautilya]]></category>
		<guid isPermaLink="false">https://www.justkannada.in/?p=133316</guid>

					<description><![CDATA[<p>ಮೈಸೂರು,ಡಿಸೆಂಬರ್,11,2024 (www.justkannada.in):  ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಆರೋಪಿಸಿದರು. ಮೈಸೂರಿನ ಬಿಜೆಪಿ ಕಚೇರಿಯಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಘು ಕೌಟಿಲ್ಯ, ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಸಂತಾಪ ಸಲ್ಲಿಸಿದರು. ಬಳಿಕ ಮಾತು ಮುಂದುರೆಸಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಗಿದೆ. ಕಾಂಗ್ರೆಸ್ ಮತ ಬ್ಯಾಂಕಿನ ಮೇಲೆ ಅಧಿಕಾರ [&#8230;]</p>
<p>The post <a href="https://www.justkannada.in/government-raghu-kautilya/">ಸರ್ಕಾರ ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡಿಲ್ಲ- ರಘು ಕೌಟಿಲ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,11,2024 (<a href="http://www.justkannada.in">www.justkannada.in</a>): </strong> ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಆರೋಪಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನ ಬಿಜೆಪಿ ಕಚೇರಿಯಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಘು ಕೌಟಿಲ್ಯ, ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಸಂತಾಪ ಸಲ್ಲಿಸಿದರು. ಬಳಿಕ ಮಾತು ಮುಂದುರೆಸಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಗಿದೆ. ಕಾಂಗ್ರೆಸ್ ಮತ ಬ್ಯಾಂಕಿನ ಮೇಲೆ ಅಧಿಕಾರ ಮಾಡುವ ಕೆಲಸ ಮಾಡುತ್ತಿದೆ. ಬದುಕು ಕಟ್ಟಿಕೊಡುವ ಯಾವುದೇ ಯೋಜನೆಗಳು ಕಾಂಗ್ರೆಸ್ ನಲ್ಲಿ ಇಲ್ಲ. ದೂರದೃಷ್ಟಿ ಉಳ್ಳ ಯಾವುದೇ ಯೋಜನೆಗಳು ಇಲ್ಲ. ಗ್ಯಾರಂಟಿ ಯೋಜನೆ ಹಣವನ್ನು ಚುನಾವಣೆ ವೇಳೆ ಬಿಡುಗಡೆ ಮಾಡುವ ಕೆಲಸ ಮಾಡುತ್ತಿದೆ. ರಾಜಕಾರಣದಲ್ಲಿ ಅಧಿಕಾರ ಮಾಡಲು, ಅಧಿಕಾರ ಉಳಿಸಿಕೊಳ್ಳಲು ಮಾತ್ರ ಅಹಿಂದ ಬೇಕು. ಆದರೆ ಅಹಿಂದ ಸಮುದಾಯಕ್ಕೆ ಯಾವುದೇ ಯೋಜನೆಗಳನ್ನ ಜಾರಿ ಮಾಡಿಲ್ಲ ಎಂದು ಕಿಡಿಕಾರಿದರು.</p>
<p>ಸಿದ್ದರಾಮಯ್ಯ ಬ್ಯಾಕ್ ವರ್ಡ್ ಕ್ಲಾಸ್ ನ ಚಾಂಪಿಯನ್ ಅಂತಾರೆ. ಆದರೆ ಇದುವರೆಗೂ ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡಿಲ್ಲ. ಈ ಹಿಂದೆ ಬಸವರಾಜ್ ಬೊಮ್ಮಾಯಿ ಸರ್ಕಾರ ಇದ್ದಾಗ 546 ಕೋಟಿ ಅನುದಾನ ವಿವಿಧ ನಿಗಮಗಳಿಗೆ ಬಿಡುಗಡೆ ಮಾಡಿತ್ತು. ಆದರೆ ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದಾಗ ಕೇವಲ 170 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಸವಿತಾ ಸಮುದಾಯದ ಅಭಿವೃದ್ಧಿಗೆ ಕೇವಲ 2 ಕೋಟಿ ಬಿಡುಗಡೆ ಮಾಡಿದೆ. ಹಿಂದಿನ ಸರ್ಕಾರಗಳು ಬಿಡುಗಡೆ ಮಾಡಿದ್ದಷ್ಟು ಅನುದಾನವನ್ನ ಬಿಡುಗಡೆ ಮಾಡಬೇಕಿತ್ತು. ಈ ಕೆಲಸವನ್ನ ಕೂಡ ಸರ್ಕಾರ ಮಾಡಿಲ್ಲ. ಈಗ ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗಿರೋದನ್ನ ಇದು ತೋರಿಸುತ್ತದೆ. ಹಿಂದುಳಿದ ವರ್ಗಗಳ ನಿಗಮಗಳ ಬಾಗಿಲು ಮುಚ್ಚಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಗ್ಯಾರಂಟಿ ಯೋಜನೆ ಬಿಟ್ಟರೆ ಈ ಸರ್ಕಾರಕ್ಕೆ ಏನು ಕಾಣುತ್ತಿಲ್ಲ. ರಾಜ್ಯ ಸರ್ಕಾರದ ಈ ನಡೆ ಖಂಡಿಸಿ ಪ್ರಥಮ ಹಂತದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಮೈಸೂರಿನಲ್ಲೂ ನಾಳೆ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದರು.</p>
<p><strong>ಪಂಚಮಸಾಲಿ ಸಮುದಾಯದ ಹೋರಾಟಕ್ಕೆ ನಮ್ಮ ಬೆಂಬಲ</strong></p>
<p>ಪಂಚಮಸಾಲಿ ಸಮುದಾಯ ಹೋರಾಟ ವಿಚಾರ ಕುರಿತು ಪ್ರತಿಕ್ರಿಯಿಸಿದ ರಘು ಕೌಟಿಲ್ಯ,  ಪಂಚಮಸಾಲಿ ಸಮುದಾಯದ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಹೋರಾಟಗಾರರ ಮೇಲಿನ ಹಲ್ಲೆಯನ್ನ ಖಂಡಿಸುತ್ತೇವೆ ಎಂದರು.</p>
<p>Key words: Government, not released, money, backward class corporations, Raghu Kautilya</p>
<p>The post <a href="https://www.justkannada.in/government-raghu-kautilya/">ಸರ್ಕಾರ ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡಿಲ್ಲ- ರಘು ಕೌಟಿಲ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರದಿಂದ ರೈತರು, ಮಠ-ಮಾನ್ಯಗಳ ಭೂಮಿ ಕಸಿಯುವ ದುರಾಕ್ರಮಣ ನೀತಿ &#8211; ರಘು ಕೌಟಿಲ್ಯ</title>
		<link>https://www.justkannada.in/government-land-raghu-kautilya/</link>
		
		<dc:creator><![CDATA[prashanth]]></dc:creator>
		<pubDate>Fri, 22 Nov 2024 12:47:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Farmers]]></category>
		<category><![CDATA[government]]></category>
		<category><![CDATA[land]]></category>
		<category><![CDATA[Raghu Kautilya]]></category>
		<category><![CDATA[Waqf]]></category>
		<guid isPermaLink="false">https://www.justkannada.in/?p=132466</guid>

					<description><![CDATA[<p>ಮೈಸೂರು,ನವೆಂಬರ್,22,2024 (www.justkannada.in): ರಾಜ್ಯ ಸರ್ಕಾರವು  ರೈತರು, ಮಠ-ಮಾನ್ಯಗಳ ಭೂಮಿ ಕಸಿಯುವ ದುರಾಕ್ರಮಣ ನೀತಿ  ಅನುಸರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ವಾಗ್ದಾಳಿ ನಡೆಸಿದರು. ಇಂದು ಮೈಸೂರಿನಲ್ಲಿ ವಕ್ಫ್ ಕಾಯ್ದೆ ವಿರುದ್ಧದ ʼನಮ್ಮ ಭೂಮಿ, ನಮ್ಮ ಹಕ್ಕುʼ ಹೆಸರಿನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯ ವೇಳೆ  ಮಾತನಾಡಿದ ರಘು ಕೌಟಿಲ್ಯ, ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಅಲ್ಲಾವುದ್ದೀನ್ ಖಿಲ್ಜಿ ತನ್ನ ಬಂಟ ಮಲ್ಲಿಕಾಫರ್  ನ್ನು ಛೂ ಬಿಟ್ಟು [&#8230;]</p>
<p>The post <a href="https://www.justkannada.in/government-land-raghu-kautilya/">ಸರ್ಕಾರದಿಂದ ರೈತರು, ಮಠ-ಮಾನ್ಯಗಳ ಭೂಮಿ ಕಸಿಯುವ ದುರಾಕ್ರಮಣ ನೀತಿ &#8211; ರಘು ಕೌಟಿಲ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="aligncenter size-full wp-image-132139" src="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg" alt="" width="500" height="61" srcset="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg 500w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-300x37.jpeg 300w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-150x18.jpeg 150w" sizes="auto, (max-width: 500px) 100vw, 500px" /></p>
<p><strong>ಮೈಸೂರು,ನವೆಂಬರ್,22,2024 (<a href="http://www.justkannada.in">www.justkannada.in</a>):</strong> ರಾಜ್ಯ ಸರ್ಕಾರವು  ರೈತರು, ಮಠ-ಮಾನ್ಯಗಳ ಭೂಮಿ ಕಸಿಯುವ ದುರಾಕ್ರಮಣ ನೀತಿ  ಅನುಸರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ವಾಗ್ದಾಳಿ ನಡೆಸಿದರು.</p>
<p>ಇಂದು ಮೈಸೂರಿನಲ್ಲಿ ವಕ್ಫ್ ಕಾಯ್ದೆ ವಿರುದ್ಧದ ʼನಮ್ಮ ಭೂಮಿ, ನಮ್ಮ ಹಕ್ಕುʼ ಹೆಸರಿನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯ ವೇಳೆ  ಮಾತನಾಡಿದ ರಘು ಕೌಟಿಲ್ಯ, ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಅಲ್ಲಾವುದ್ದೀನ್ ಖಿಲ್ಜಿ ತನ್ನ ಬಂಟ ಮಲ್ಲಿಕಾಫರ್  ನ್ನು ಛೂ ಬಿಟ್ಟು ಹಿಂದೂ ಸಾಮ್ರಾಜ್ಯಗಳ ಮೇಲೆ ಆಕ್ರಮಣ ನಡೆಸಿದ ಮಾದರಿಯಲ್ಲೇ ಸಚಿವ ಜಮೀರ್ ಅಹ್ಮದ್  ಅವರ ಮೂಲಕ ವಕ್ಫ್ ಹೆಸರಿನಲ್ಲಿ ರೈತರ ಹಾಗೂ ಮಠ-ಮಾನ್ಯಗಳ ಭೂಮಿ ಕಸಿಯುವ ದುರಾಕ್ರಮಣ ನೀತಿ ಅನುಸರಿಸಲಾಗುತ್ತಿದೆ. ಇದನ್ನು ಖಂಡಿಸುವ ಹಾಗೂ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಈ ನೆಲದ ನೈಜ ಭೂಮಾಲೀಕರ ಹಕ್ಕು ಸಂರಕ್ಷಿಸುವುದು ಭಾರತೀಯ ಜನತಾ ಪಾರ್ಟಿಯ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ವಕ್ಫ್ ದಾಳಿಯ ಭೀತಿ ಎದುರಿಸುತ್ತಿರುವವರ ಪರವಾಗಿ ಭಾರತೀಯ ಜನತಾ ಪಾರ್ಟಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರರವರ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದೆ ಎಂದರು.</p>
<p>ರಾಷ್ಟ್ರದಲ್ಲಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಮಾನ್ಯ ಪ್ರಧಾನಿ ಮೋದಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಜನಾಭಿಪ್ರಾಯ ರೂಪಿಸಲಾಗುತ್ತಿದೆ. ಕೆಲವರು ತಮ್ಮ ಹಿಡನ್ ಅಜೆಂಡಾ ಕಾರ್ಯಗತಗೊಳಿಸಿಕೊಳ್ಳಲು ವಕ್ಫ್ ಹೆಸರಿನಲ್ಲಿ ಬಣ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಹೇಳಿದರು.</p>
<p>ರಾಷ್ಟ್ರದ ಹಿತಾಸಕ್ತಿಗಾಗಿ ಜನ್ಮ ತಾಳಿದ ಭಾರತೀಯ ಜನತಾ ಪಾರ್ಟಿಯ ರಾಜ್ಯ ಘಟಕದಲ್ಲಿ ಯಾವುದೇ ಬಣ ಇಲ್ಲ. ಇರುವುದು ಒಂದೇ ಬಣ, ಅದು ಕೇಸರಿ ಬಣ ಎಂದು ರಘು ಕೌಟಿಲ್ಯ ಹೇಳಿದರು.</p>
<p>ಪ್ರತಿಭಟನೆಯ ವೇದಿಕೆಯಲ್ಲಿ ಜಿಲ್ಲಾಧ್ಯಕ್ಷರುಗಳಾದ ಮಾಜಿ ಶಾಸಕ ನಾಗೇಂದ್ರ, ಎಲ್‌. ಆರ್‌. ಮಹದೇವಸ್ವಾಮಿ , ಶಾಸಕ ಶ್ರೀವತ್ಸ, ವಕ್ತಾರ ಎಂ.ಜಿ. ಮಹೇಶ, ಮಾಜಿ ಶಾಸಕ ಬಸವರಾಜು, ಸಂದೇಶ್‌ ಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: government, land, farmers, Waqf, Raghu Kautilya</p>
<p>The post <a href="https://www.justkannada.in/government-land-raghu-kautilya/">ಸರ್ಕಾರದಿಂದ ರೈತರು, ಮಠ-ಮಾನ್ಯಗಳ ಭೂಮಿ ಕಸಿಯುವ ದುರಾಕ್ರಮಣ ನೀತಿ &#8211; ರಘು ಕೌಟಿಲ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು</title>
		<link>https://www.justkannada.in/muda-site-complaint-lokayukta-raghu-kautilya/</link>
		
		<dc:creator><![CDATA[prashanth]]></dc:creator>
		<pubDate>Sat, 19 Oct 2024 05:35:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[complaint]]></category>
		<category><![CDATA[Lokayukta]]></category>
		<category><![CDATA[MUDA]]></category>
		<category><![CDATA[Raghu Kautilya]]></category>
		<category><![CDATA[site.]]></category>
		<guid isPermaLink="false">https://www.justkannada.in/?p=130957</guid>

					<description><![CDATA[<p>ಮೈಸೂರು,ಅಕ್ಟೋಬರ್,19,2024 (www.justkannada.in): ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆಂದು ಆರೋಪಿಸಿ  ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ನಾಗೇಂದ್ರ ಎಂಬುವವರು ರಘು ಕೌಟಿಲ್ಯ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಿದ್ದು ಇದಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲಾತಿಗಳನ್ನು ನಾಗೇಂದ್ರ ಅವರು ಸಲ್ಲಿಸಿದ್ದಾರೆ ಎನ್ನಲಾಗಿದೆ. ಜೆ. ರಂಗಣ್ಣ ಲಕ್ಷ್ಮಮ್ಮ ಚಾರಿಟಬಲ್ ಟ್ರಸ್ಟ್ ಗ ಕಾನೂನು ಬಾಹಿರ ಸಿ.ಎ ನಿವೇಶನ ಪಡೆಯಲಾಗಿದೆ. ಮೈಸೂರು ತಾಲ್ಲೂಕು, ಕೇರ್ಗಳ್ಳಿ ಸರ್ವೆ ನಂ. 27, 29 ರಲ್ಲಿ ಸರ್ಕಾರಿ ನೌಕರರ ಗೃಹ ನಿರ್ಮಾಣ [&#8230;]</p>
<p>The post <a href="https://www.justkannada.in/muda-site-complaint-lokayukta-raghu-kautilya/">ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,19,2024 (<a href="http://www.justkannada.in">www.justkannada.in</a>):</strong> ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆಂದು ಆರೋಪಿಸಿ  ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಾಗೇಂದ್ರ ಎಂಬುವವರು ರಘು ಕೌಟಿಲ್ಯ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಿದ್ದು ಇದಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲಾತಿಗಳನ್ನು ನಾಗೇಂದ್ರ ಅವರು ಸಲ್ಲಿಸಿದ್ದಾರೆ ಎನ್ನಲಾಗಿದೆ.</p>
<p>ಜೆ. ರಂಗಣ್ಣ ಲಕ್ಷ್ಮಮ್ಮ ಚಾರಿಟಬಲ್ ಟ್ರಸ್ಟ್ ಗ ಕಾನೂನು ಬಾಹಿರ ಸಿ.ಎ ನಿವೇಶನ ಪಡೆಯಲಾಗಿದೆ. ಮೈಸೂರು ತಾಲ್ಲೂಕು, ಕೇರ್ಗಳ್ಳಿ ಸರ್ವೆ ನಂ. 27, 29 ರಲ್ಲಿ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದವರು ನಿರ್ಮಿಸಿರುವ ಸೋಮನಾಥ ನಗರ ಬಡಾವಣೆಯಲ್ಲಿ ಸಿ.ಎ. ನಿವೇಶನ ಇದಾಗಿದೆ. ನಿವೇಶನದ 85 (62+67)/2 ( 5482.5) ಚದರ ಮೀಟರ್‌ಗಳು ) ಇದನ್ನು ಮಂಜೂರು ಮಾಡಲಾಗಿತ್ತು.</p>
<p>ನಿವೇಶನಕ್ಕೆ  ಸಂಬಂಧಿಸಿದಂತೆ ಸರ್ಕಾರದ ಗಮನಕ್ಕಾಗಲೀ ತರದೇ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಮಂಡಿಸದೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಸಿಬ್ಬಂದಿ ಸೇರಿ ಕಾನೂನುಬಾಹಿರವಾಗಿ ರಘು ಕೌಟಿಲ್ಯ ಅವರಿಗೆ ನಿವೇಶನ ಮಂಜೂರು ಮಾಡಿದ್ದಾರೆ. ಹೀಗಾಗಿ ಅಕ್ರಮವಾಗಿ ನಿವೇಶನ ಪಡೆದಿರುವ ರುಘು ಕೌಟಿಲ್ಯ ವಿರುದ್ದ ಕ್ರಮ ಜರುಗಿಸುವಂತೆ ದೂರಿನಲ್ಲಿ ನಾಗೇಂದ್ರ ಒತ್ತಾಯಿಸಿದ್ದಾರೆ.</p>
<p>ವ್ಯವಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಖಾಸಗಿ ವ್ಯಕ್ತಿ ಆರ್. ರಘು ಕೌಟಿಲ್ಯ ಆಕ್ರಮ ಆರ್ಥಿಕ ಲಾಭ ಮಾಡಿಕೊಡುವ ಉದ್ದೇಶದಿಂದ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ಸಿ.ಎ. ನಿವೇಶನವನ್ನು ಗುತ್ತಿಗೆ ಒಪ್ಪಂದ ಪತ್ರ ಮಾಡಿಕೊಟ್ಟು ಸಹಕರಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟವುಂಟು ಮಾಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್  ರಾಜಶೇಖ‌ರ್, ನಗರ ಯೋಜನಾ ಸಹಾಯಕ ನಿರ್ದೇಶಕಪಿ.ಎಸ್.ನಟರಾಜ್, ಅಂದಿನ ಆಯುಕ್ತರುಗಳಾಗಿದ್ದ ನಟೇಶ್ ಮತ್ತು ದಿನೇಶ್ ಕುಮಾರ್, ಹಿಂದಿನ ಕಾರ್ಯದರ್ಶಿಗಳಾದ ಕುಸುಮ ಕುಮಾರಿ ಮತ್ತು ತಹಶೀಲ್ದಾರ್ ರಮಾದೇವಿ ಸಬ್ ರಿಜಿಸ್ಟ್ರಾರ್, ಪ್ರಥಮ ದರ್ಜೆ ಸಹಾಯಕ ಮಾದೇಶ್ ದ್ವೀತಿಯ ದರ್ಜೆ ಸಹಾಯಕ ರವರುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾಗೇಂದ್ರ ಆಗ್ರಹಿಸಿದ್ದಾರೆ.</p>
<p>ಹಾಗೆಯೇ ಈ ಸಿ.ಎ. ನಿವೇಶನವನ್ನು ನಗರಾಭಿವೃದ್ಧಿ ಪ್ರಾಧಿಕಾರದವರು ಮುಟ್ಟುಗೋಲು ಹಾಕಿ ಕೊಳ್ಳಬೇಕೆಂದು ನಾಗೇಂದ್ ಮನವಿ ಮಾಡಿದ್ದಾರೆ.</p>
<p>Key words: muda, site,  Complaint, Lokayukta, Raghu Kautilya</p>
<p>The post <a href="https://www.justkannada.in/muda-site-complaint-lokayukta-raghu-kautilya/">ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ತಲೆ ಎತ್ತುತ್ತಿರುವ ಬೃಹತ್ ಅಪಾರ್ಟ್ ಮೆಂಟ್ ನಿರ್ಮಾಣ ಕಾರ್ಯ ನಿಲ್ಲಿಸಿ- ರಘು ಕೌಟಿಲ್ಯ ಆಗ್ರಹ</title>
		<link>https://www.justkannada.in/raghu-kautilya-stop-construction-apartments-chamundi-hill/</link>
		
		<dc:creator><![CDATA[prashanth]]></dc:creator>
		<pubDate>Thu, 17 Oct 2024 10:12:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[apartments]]></category>
		<category><![CDATA[Chamundi Hill]]></category>
		<category><![CDATA[construction]]></category>
		<category><![CDATA[Raghu Kautilya]]></category>
		<category><![CDATA[stop]]></category>
		<guid isPermaLink="false">https://www.justkannada.in/?p=130882</guid>

					<description><![CDATA[<p>ಮೈಸೂರು,ಅಕ್ಟೋಬರ್,17,2024 (www.justkannada.in): ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ತಲೆ ಎತ್ತುತ್ತಿರುವ ಬೃಹತ್ ವಸತಿ  ಸಮುಚ್ಛಯ (ಅಪಾರ್ಟ್ಮೆಂಟ್) ನಿರ್ಮಾಣ ಕಾರ್ಯವನ್ನು  ನಿಲ್ಲಿಸುವಂತೆ ಬಿಜೆಪಿ ಮುಖಂಡ ಆರ್.ರಘು ಕೌಟಿಲ್ಯ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಘು ಕೌಟಿಲ್ಯ, ಮೈಸೂರಿನ ಚಾಮುಂಡಿ ಬೆಟ್ಟ ನಾಡ ಅಧಿದೇವತೆ ಚಾಮುಂಡೇಶ್ವರಿಯ ನೆಲೆಯಾಗಿದ್ದು, ಇದು ಮೈಸೂರಿನ ಪರಂಪರೆಯ ಪ್ರತೀಕವಾಗಿದೆ.  ಸುಂದರ ಕಾನನವನ್ನು ಸುತ್ತುವರೆದಿದೆ. ಇತ್ತೀಚಿನ ದಿನಗಳಲ್ಲಿ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಕಾಂಕ್ರೀಟ್ ಕಟ್ಟಡಗಳು ತಲೆ ಎತ್ತುತ್ತಿದ್ದು, ಈಗಾಗಲೇ ಅಲ್ಲಲ್ಲೇ ಕುಸಿಯುತ್ತಿರುವ ಬೆಟ್ಟವು [&#8230;]</p>
<p>The post <a href="https://www.justkannada.in/raghu-kautilya-stop-construction-apartments-chamundi-hill/">ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ತಲೆ ಎತ್ತುತ್ತಿರುವ ಬೃಹತ್ ಅಪಾರ್ಟ್ ಮೆಂಟ್ ನಿರ್ಮಾಣ ಕಾರ್ಯ ನಿಲ್ಲಿಸಿ- ರಘು ಕೌಟಿಲ್ಯ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,17,2024 (<a href="http://www.justkannada.in">www.justkannada.in</a>):</strong> ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ತಲೆ ಎತ್ತುತ್ತಿರುವ ಬೃಹತ್ ವಸತಿ  ಸಮುಚ್ಛಯ (ಅಪಾರ್ಟ್ಮೆಂಟ್) ನಿರ್ಮಾಣ ಕಾರ್ಯವನ್ನು  ನಿಲ್ಲಿಸುವಂತೆ ಬಿಜೆಪಿ ಮುಖಂಡ ಆರ್.ರಘು ಕೌಟಿಲ್ಯ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಘು ಕೌಟಿಲ್ಯ, ಮೈಸೂರಿನ ಚಾಮುಂಡಿ ಬೆಟ್ಟ ನಾಡ ಅಧಿದೇವತೆ ಚಾಮುಂಡೇಶ್ವರಿಯ ನೆಲೆಯಾಗಿದ್ದು, ಇದು ಮೈಸೂರಿನ ಪರಂಪರೆಯ ಪ್ರತೀಕವಾಗಿದೆ.  ಸುಂದರ ಕಾನನವನ್ನು ಸುತ್ತುವರೆದಿದೆ. ಇತ್ತೀಚಿನ ದಿನಗಳಲ್ಲಿ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಕಾಂಕ್ರೀಟ್ ಕಟ್ಟಡಗಳು ತಲೆ ಎತ್ತುತ್ತಿದ್ದು, ಈಗಾಗಲೇ ಅಲ್ಲಲ್ಲೇ ಕುಸಿಯುತ್ತಿರುವ ಬೆಟ್ಟವು ಮುಂದೊಂದು ದಿನ ಕೇರಳದ ವಯನಾಡು ಹಾಗೂ ಕೊಡುಗು ಜಿಲ್ಲೆಯ ಮಾದರಿಯಲ್ಲಿ ಭಾರೀ ಕುಸಿತ ಎದುರಿಸಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾದರೂ ಆಶ್ಚರ್ಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>
<p>ಮೈಸೂರಿನ ಪಾರಂಪರಿಕ ಪ್ರಿಯರು ಹಾಗೂ ಬೆಟ್ಟದ ಭಕ್ತಾದಿಗಳು ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಿ ಬೆಟ್ಟವನ್ನು ಕಾಪಾಡಿಕೊಳ್ಳಬೇಕು. ನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರಗಳು ನೀತಿ ನಿಯಮಗಳನ್ನು ಗಾಳಿಗೆ ತೂರಿದ್ದು ಬೆಟ್ಟದ ಸುತ್ತ ಖಾಸಗಿ ಬಡಾವಣೆ, ಬೃಹತ್ ವಸತಿ ಸಮುಚ್ಛಯಗಳು ತಲೆ ಎತ್ತಲು ಕಾರಣವಾಗುತ್ತಿದ್ದು, ಅತ್ಯಂತ ಆತಂಕದ ಸಂಗತಿಯೆಂದರೆ 1 ಅಥವಾ 2 ಅಂತಸ್ತಿನ ಕಟ್ಟಡ ತಲೆಯೆತ್ತುತ್ತಿದ್ದ ಸ್ಥಳದಲ್ಲಿ ಇದೀಗ ಹೆಸರಾಂತ ವಸತಿ ನಿರ್ಮಾಣ ಸಂಸ್ಥೆಯೊಂದು ಮಹಾರಾಣಾ ಪ್ರತಾಪ ರಸ್ತೆಯಲ್ಲಿ (ಗಾಲ್ಫ್ ಕ್ಲಬ್ ನಿಂದ 500 ಮೀಟರ್ ಅಂತರದಲ್ಲಿ) ಎಂಟು ಅಂತಸ್ತಿನ ಬೃಹತ್ ವಸತಿ ಸಮುಚ್ಛಯ (ಅಪಾರ್ಟ್ಮೆಂಟ್) ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದು, ಇಡೀ ಬೆಟ್ಟದ ಸೌಂದರ್ಯವನ್ನೇ ಈ ಅಪಾರ್ಟ್ಮೆಂಟ್ ಆಕ್ರಮಿಸಿಕೊಳ್ಳುವುದಲ್ಲದೇ ಭವಿಷ್ಯತ್ತಿನಲ್ಲಿ ಇದರಿಂದ ಬೆಟ್ಟದ ಅಸ್ತಿತ್ವಕ್ಕೆ ಬಹುದೊಡ್ಡ ಗಂಡಾಂತರ ಎದುರಾಗಲಿದೆ ಎಂದು ರಘು ಕೌಟಿಲ್ಯ ಎಚ್ಚರಿಕೆ ನೀಡಿದ್ದಾರೆ.</p>
<p>ಈಗಾಗಲೇ ವ್ಯವಸ್ಥಿತವಾಗಿ ಅನೇಕರು ಬೆಟ್ಟದ ಸುತ್ತ ಎಕರೆಗಟ್ಟಲೆ ಜಾಗವನ್ನು ತಮ್ಮದಾಗಿಸಿಕೊಂಡಿದ್ದು, ಖಾಸಗಿ ವಸತಿ ಸಮುಚ್ಚಯಗಳು ತಲೆ ಎತ್ತಲು ಸದ್ಯ ನಿರ್ಮಾಣ ಕಾರ್ಯ ಆರಂಭಿಸಿರುವ ಅಪಾರ್ಟ್ಮೆಂಟ್ ನಾಂದಿ ಹಾಡುತ್ತಿದೆ. ನಾವು ದಸರೆಯನ್ನು ಆಚರಿಸುತ್ತೇವೆ, ನಾಡದೇವತೆಯೆಂದು ಚಾಮುಂಡಿಯನ್ನು ಪೂಜಿಸುತ್ತೇವೆ, ಚಾಮುಂಡಿ ಬೆಟ್ಟವು ದಿನದಿಂದ ದಿನಕ್ಕೆ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸಿ ಒಂದು ಬಹುದೊಡ್ಡ ದೈವಶೃದ್ಧೆ ಹಾಗೂ ಪ್ರವಾಸಿ ತಾಣವಾಗಿ ಹೊರಹೊಮ್ಮಿದೆ.</p>
<p>ಇಡೀ ಚಾಮುಂಡಿ ಬೆಟ್ಟವನ್ನು ಸಂರಕ್ಷಿಸಬೇಕೆಂದು ಸರ್ಕಾರ ಈಗಾಗಲೇ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರವನ್ನು ಅಸ್ತಿತ್ವಕ್ಕೆ ತಂದು ಕಾರ್ಯಾರಂಭ ಮಾಡಿದೆ. ಈ ಸಂಬಂಧ ತಕರಾರುಗಳು ಏನೇ ಇರಬಹುದು, ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರುವ ಈ ಪ್ರಾಧಿಕಾರದ ಮೂಲಕ ಇಡೀ ಬೆಟ್ಟದ ಪ್ರದೇಶವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಿ, ಇದರ ಸುತ್ತಮುತ್ತಲ ಕನಿಷ್ಠ 3 ಕಿ.ಮೀ. ಸುತ್ತಳತೆಯಲ್ಲಿ ಯಾವುದೇ ಕಟ್ಟಡಗಳು ತಲೆ ಎತ್ತದಂತೆ ತುರ್ತು ಕ್ರಮ ವಹಿಸಬೇಕೆಂದು ರಘು ಕೌಟಿಲ್ಯ ಒತ್ತಾಯಿಸಿದ್ದಾರೆ. <img loading="lazy" decoding="async" class="aligncenter size-full wp-image-100238" src="https://www.justkannada.in/wp-content/uploads/2022/11/raghu.jpg" alt="" width="500" height="500" srcset="https://www.justkannada.in/wp-content/uploads/2022/11/raghu.jpg 500w, https://www.justkannada.in/wp-content/uploads/2022/11/raghu-300x300.jpg 300w, https://www.justkannada.in/wp-content/uploads/2022/11/raghu-100x100.jpg 100w, https://www.justkannada.in/wp-content/uploads/2022/11/raghu-150x150.jpg 150w" sizes="auto, (max-width: 500px) 100vw, 500px" /></p>
<p>ಸರ್ಕಾರ ಘೋಷಿಸಲ್ಪಟ್ಟಿರುವ ಪಾರಂಪರಿಕ ಸ್ಥಳಗಳು ಹಾಗೂ ರಸ್ತೆಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಸ್ತಿತ್ವದಲ್ಲಿರುವ ಪಾರಂಪರಿಕ ರಕ್ಷಣಾ ಸಮಿತಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಚಾಮುಂಡಿ ಬೆಟ್ಟ ಹಾಗೂ ಸುತ್ತಲಿನ ಪ್ರದೇಶವನ್ನೂ ಸಹ ಪಾರಂಪರಿಕ ಸ್ಥಳವೆಂದು ಈಗಾಗಲೇ ಘೋಷಿಸಲ್ಪಟ್ಟಿದೆ. ಆದರೆ  ನಗರಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರಗಳು ಈ ಸಂಬಂಧ ಪಾರಂಪರಿಕ ಸಮಿತಿಯ ಅನುಮತಿಯನ್ನು ಪಡೆಯದೇ ಕಟ್ಟಡಗಳು ಹಾಗೂ ಬಡಾವಣೆಗಳ ನಿರ್ಮಾಣಕ್ಕೆ ಅನುಮತಿ ನೀಡುತ್ತಿವೆ. ಈ ಹಿಂದಿನ ಜಿಲ್ಲಾಧಿಕಾರಿಗಳು ಸಹ ಈ ಬಗ್ಗೆ ನಿಗಾ ವಹಿಸುವಲ್ಲಿ ನಿರಾಸಕ್ತಿ ತೋರಿದ್ದಾರೆ. ಈಗಿನ ಜಿಲ್ಲಾಧಿಕಾರಿಗಳಾದರೂ ಈ ಕೂಡಲೇ ಮಧ್ಯ ಪ್ರವೇಶಿಸಿ, ಪಾರಂಪರಿಕ ಸಂರಕ್ಷಣಾ ಸಮಿತಿಯಿಂದ ಅನುಮತಿ ಪಡೆಯದೇ ನಿರ್ಮಾಣವಾಗುತ್ತಿರುವ ಹಾಗೂ ನಿರ್ಮಾಣವಾಗಿರುವ ಕಟ್ಟಡಗಳ ನಿರ್ಮಾಣದ ಅನುಮತಿಯನ್ನು ರದ್ದುಪಡಿಸಿ, ಕಾನೂನು ಕ್ರಮ ಜರುಗಿಸಲಿ. ಅದರಲ್ಲೂ ಈ ಕೂಡಲೇ ಇಷ್ಟರಲ್ಲೇ ತಲೆಯೆತ್ತಲಿರುವ 8 ಅಂತಸ್ತಿನ ಬೃಹತ್ ವಸತಿ ಸಮುಚ್ಛಯದ ನಿರ್ಮಾಣ  ಕಾರ್ಯವನ್ನು ತಡೆದು, ಅದಕ್ಕೆ ನೀಡಿರುವ ಪರವಾನಿಗೆಯನ್ನು ರದ್ದು ಪಡಿಸಲಿ ಎಂದು  ರಘು ಕೌಟಿಲ್ಯ ಆಗ್ರಹಿಸಿದ್ದಾರೆ.</p>
<p>ಮೈಸೂರಿನ ಪಾರಂಪರಿಕ ಕಟ್ಟಡಗಳೀಗ ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿವೆ. ಕೇಂದ್ರ ಸರ್ಕಾರ ಹೊರತುಪಡಿಸಿದಂತೆ ಉಳಿದ ಪಾರಂಪರಿಕ ಕಟ್ಟಡಗಳು ಸರಿಯಾದ ನಿರ್ವಹಣೆಯಿಲ್ಲದೇ ಸೊರಗುತ್ತಿವೆ, ಸ್ವತಃ ಮೈಸೂರು ಅರಮನೆ ಸೂಕ್ತ ಸಂರಕ್ಷಣಾ ವ್ಯವಸ್ಥೆಯಿಲ್ಲದೇ ದಿನದಿಂದ ದಿನಕ್ಕೆ ಅಸ್ಥಿರತೆಯ ಹಾದಿಯನ್ನು ತುಳಿದಿದೆ. ಕೆಲವು ಶಕ್ತಿಗಳು ಸಾವಿರಾರು ಪಾರಿವಾಳಗಳಿಗೆ ಆಹಾರವನ್ನು ಚೆಲ್ಲುವ ಮೂಲಕ ಅರಮನೆಯ ಸೌಂದರ್ಯಕ್ಕೂ ಗಂಡಾಂತರ ತರುತ್ತಿದ್ದಾರೆ.</p>
<p>ಮೈಸೂರು ಎಂದರೆ ಪರಂಪರೆ-ಸಂಸ್ಕೃತಿ. ಈ ಪರಂಪರೆ-ಸಂಸ್ಕೃತಿಯನ್ನು  ಪ್ರತಿಬಿಂಬಿಸುವುದು ಪಾರಂಪರಿಕ ಕಟ್ಟಡಗಳು ಹಾಗೂ ಅರಮನೆ. ಇದಕ್ಕೆ ತಿಲಕವಿಟ್ಟಂತೆ ಮೈಸೂರಿನ ಹೆಗ್ಗುರುತಾಗಿರುವುದು ತಾಯಿ ಚಾಮುಂಡಾಂಬಿಕೆಯ ಸನ್ನಿಧಿಯಿರುವ ಚಾಮುಂಡಿ ಬೆಟ್ಟ. ಆದರೆ ಈ ಚಾಮುಂಡಿ ಬೆಟ್ಟವನ್ನು ಕಳೆದ ಮೂರ್ನಾಲ್ಕು ದಶಕಗಳಿಂದಲೂ ನೆಲದಾಹಿ ಶಕ್ತಿಗಳು ಭೂ ಆಕ್ರಮಣ ಮಾಡುತ್ತಿವೆ. ಅದರ ಮುಂದುವರೆದ ಭಾಗವಾಗಿ ಈ ಭೂ ಆಕ್ರಮಣವಾಗಿರುವ ಜಾಗಗಳಲ್ಲಿ ಬಡಾವಣೆಗಳು ಹಾಗೂ ಬೃಹತ್ ವಸತಿ ಸಮುಚ್ಛಯಗಳು ತಲೆ ಎತ್ತುತ್ತಿವೆ.</p>
<p>ಚಾಮುಂಡೇಶ್ವರಿ ಕ್ಷೇತ್ರವನ್ನೇ ಈ ಹಿಂದೆ ಪ್ರನಿಧಿಸುತ್ತಿದ್ದ ಮುಖ್ಯಮಂತ್ರಿಗಳು ಪಾರಂಪರಿಕ ಅಭಿವೃದ್ಧಿಗೆ ಯಾವ ಕೊಡುಗೆಯನ್ನು ನೀಡಿಲ್ಲ, ಈಗಲೂ ನೀಡುತ್ತಿಲ್ಲ. ಸದ್ಯ ಚಾಮುಂಡಿ ಬೆಟ್ಟ ಹಾಗೂ ಅದರ ಸುತ್ತ ಮುತ್ತಲ ಪರಿಸರವನ್ನಾದರೂ ಉಳಿಸಿ, ಚಾಮುಂಡಿ ಬೆಟ್ಟವನ್ನು ರಕ್ಷಿಸಲಿ ಎಂದು ಒತ್ತಾಯಿಸುತ್ತೇವೆ. ಸದ್ಯ ನಿರ್ಮಾಣವಾಗುತ್ತಿರುವ ಬೃಹತ್ ವಸತಿ ಸಮುಚ್ಛಯಕ್ಕೆ ನಿರಾಪೇಕ್ಷಣಾ ಪತ್ರ ನೀಡಿರಬಹುದಾದ ಅರಣ್ಯಾಧಿಕಾರಿಗಳು, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ, ಪರಿಸರ ಇಲಾಖೆಯ ಅಧಿಕಾರಿಗಳು ಹಾಗೂ ಅನುಮತಿಸಿದ ಯೋಜನಾ ಪ್ರಾಧಿಕಾರ, ಮುಡಾ, ಚೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ ರಘು ಕೌಟಿಲ್ಯ.</p>
<p>ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಕಟ್ಟಡ ನಿರ್ಮಾಣ ಕಾರ್ಯವನ್ನು ತಡೆಗಟ್ಟಬೇಕು.  ಇದೇ ರೀತಿಯಲ್ಲಿ ಇತರ ಬಡಾವಣೆ ನಿರ್ಮಾಣ ಕಾರ್ಯಗಳನ್ನು ಸ್ಥಗಿತಗೊಳಿಸಬೇಕೆಂದು ವಿನಂತಿಸುತ್ತೇನೆ. ಚಾಮುಂಡಿ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ಬಂದರೆ ಇಡೀ ಮೈಸೂರು ನಗರ ಪ್ರಾಕೃತಿಕ ವಿಕೋಪಗಳನ್ನು ಬಹುದೊಡ್ಡ ಪ್ರಮಾಣದಲ್ಲಿ ಎದುರಿಸಿ, ತೊಂದರೆಗೆ ಸಿಲುಕಲಿದೆ. ಮೈಸೂರಿನ ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕನೂ ಈ ನಿಟ್ಟಿನಲ್ಲಿ ಚಾಮುಂಡಿ ಬೆಟ್ಟದ ಹಾಗೂ ಸುತ್ತಮುತ್ತಲಿನ ಪರಿಸರವನ್ನು ರಕ್ಷಿಸಲು ದನಿ ಎತ್ತುವಂತೆ ಈ ಸಂದರ್ಭದಲ್ಲಿ ವಿನಂತಿಸುವೆ ಎಂದಿದ್ದಾರೆ.</p>
<p>ಮೈಸೂರು ಜನತೆ,  ಜನಪರ ಕಾಳಜಿಯ ಸಂಘ-ಸಂಸ್ಥೆಗಳಲ್ಲಿ ಹಾಗೂ ರಾಜಕೀಯ ಸಂಘಗಳಲ್ಲಿ ವಿನಮ್ರ ವಿನಂತಿಯೆಂದರೆ, ಅಭಿಪ್ರಾಯ ಭೇದಗಳನ್ನು ಬದಿಗೊತ್ತಿ, ಮೈಸೂರು ಪರಂಪರೆ, ಪಾರಂಪರಿಕ ಕಟ್ಟಡಗಳನ್ನು ಉಳಿಸಿ, ಮೈಸೂರು ನಗರವನ್ನು ಯೋಜಿತವಾಗಿ ಬೆಳೆಸುವ ಹಾಗೂ ಚಾಮುಂಡಿ ಬೆಟ್ಟವನ್ನು ಉಳಿಸುವ ಕಾರ್ಯಕ್ಕೆ  ಒಟ್ಟಾಗಿ ನಿಂತು ಹೋರಾಡಬೇಕು ಎಂದು ರಘು ಕೌಟಿಲ್ಯ ಮನವಿ ಮಾಡಿದ್ದಾರೆ.</p>
<p>Key words: Raghu Kautilya,  stop, construction, apartments, Chamundi Hill</p>
<p>The post <a href="https://www.justkannada.in/raghu-kautilya-stop-construction-apartments-chamundi-hill/">ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ತಲೆ ಎತ್ತುತ್ತಿರುವ ಬೃಹತ್ ಅಪಾರ್ಟ್ ಮೆಂಟ್ ನಿರ್ಮಾಣ ಕಾರ್ಯ ನಿಲ್ಲಿಸಿ- ರಘು ಕೌಟಿಲ್ಯ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಹಗರಣ: ಡಿ.ಬಿ. ನಟೇಶ್  ಮತ್ತು ಇತರೆ ಅಧಿಕಾರಿಗಳ ವಿರುದ್ದವೂ ಕ್ರಮಕ್ಕೆ ರಘು ಕೌಟಿಲ್ಯ ಆಗ್ರಹ</title>
		<link>https://www.justkannada.in/muda-scam-d-b-natesh-suspend-raghu-kautilya-letter/</link>
		
		<dc:creator><![CDATA[prashanth]]></dc:creator>
		<pubDate>Fri, 06 Sep 2024 06:14:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[D.B. Natesh]]></category>
		<category><![CDATA[letter]]></category>
		<category><![CDATA[Muda scam]]></category>
		<category><![CDATA[Raghu Kautilya]]></category>
		<category><![CDATA[suspend.]]></category>
		<guid isPermaLink="false">https://www.justkannada.in/?p=128891</guid>

					<description><![CDATA[<p>ಮೈಸೂರು,ಸೆಪ್ಟಂಬರ್,6,2024 (www.justkannada.in):  ಮುಡಾ ಹಗರಣದ ಮೂಲ ರೂವಾರಿ ಹಿಂದಿನ ಆಯುಕ್ತ ಡಿ.ಬಿ. ನಟೇಶ್ ಹಾಗೂ ಈ ಇಬ್ಬರೊಂದಿಗೆ ಸೇವೆ ಸಲ್ಲಿಸಿ ಹಗರಣ ನಿರ್ಮಾಣದ ಕೂಟದಲ್ಲಿ ಕೈ ಜೋಡಿಸಿರುವ ಕಾರ್ಯದರ್ಶಿಗಳು, ವಿಶೇಷ ಭೂಸ್ವಾಧೀನ ಅಧಿಕಾರಿಗಳು ತಹಶೀಲ್ದಾರರು ಹಾಗೂ ಇತರ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕೂಡಲೇ ಅಮಾನತುಗೊಳಿಸಿ ಇವರೆಲ್ಲರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಆಗ್ರಹಿಸಿದ್ದಾರೆ. ಈ ಕುರಿತಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನಗರಾಭಿವೃದ್ದಿ ಇಲಾಖೆಯ [&#8230;]</p>
<p>The post <a href="https://www.justkannada.in/muda-scam-d-b-natesh-suspend-raghu-kautilya-letter/">ಮುಡಾ ಹಗರಣ: ಡಿ.ಬಿ. ನಟೇಶ್  ಮತ್ತು ಇತರೆ ಅಧಿಕಾರಿಗಳ ವಿರುದ್ದವೂ ಕ್ರಮಕ್ಕೆ ರಘು ಕೌಟಿಲ್ಯ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,6,2024 (<a href="http://www.justkannada.in">www.justkannada.in</a>): </strong> ಮುಡಾ ಹಗರಣದ ಮೂಲ ರೂವಾರಿ ಹಿಂದಿನ ಆಯುಕ್ತ ಡಿ.ಬಿ. ನಟೇಶ್ ಹಾಗೂ ಈ ಇಬ್ಬರೊಂದಿಗೆ ಸೇವೆ ಸಲ್ಲಿಸಿ ಹಗರಣ ನಿರ್ಮಾಣದ ಕೂಟದಲ್ಲಿ ಕೈ ಜೋಡಿಸಿರುವ ಕಾರ್ಯದರ್ಶಿಗಳು, ವಿಶೇಷ ಭೂಸ್ವಾಧೀನ ಅಧಿಕಾರಿಗಳು ತಹಶೀಲ್ದಾರರು ಹಾಗೂ ಇತರ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕೂಡಲೇ ಅಮಾನತುಗೊಳಿಸಿ ಇವರೆಲ್ಲರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಎಂ, ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಉಮಾಶಂಕರ್ ಅವರಿಗೆ ಪತ್ರ ಬರೆದಿರುವ ಬಿಜೆಪಿ ಮುಖಂಡ ರಘು ಕೌಟಿಲ್ಯ,   ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಈ ಹಿಂದೆ ನಡೆದಿರುವ ಅನೇಕ ಅವ್ಯವಹಾರಗಳು ಹಾಗೂ ನಿಯಮ ಬಾಹಿರ ನಿರ್ಧಾರಗಳ ವಿರುದ್ಧ ಸಲ್ಲಿಕೆಯಾದ ದೂರುಗಳ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ತಾಂತ್ರಿಕ ಸಮಿತಿ ಸರ್ಕಾರಕ್ಕೆ ದಿ: 3.11.2023ರಂದು ಸರ್ಕಾರಕ್ಕೆ ಸುಧೀರ್ಘ ವಿವರವನ್ನು ಒಳಗೊಂಡ ವರದಿಯನ್ನು ಸಲ್ಲಿಸಿ ಮುಡಾದಲ್ಲಿ ನಡೆದಿರುವ ಹಗರಣಗಳ ಕುರಿತು ಮಾಹಿತಿ ಒದಗಿಸಲಾಗಿತ್ತು. ಅದರಲ್ಲೂ ಶೇ 50:50 ಅನುಪಾತದ ಹೆಸರಿನಲ್ಲಿ ನಿಯಮ ಬಾಹಿರವಾಗಿ ಸಾವಿರಾರು ನಿವೇಶವನ್ನು ವಿತರಿಸಿ ಅಕ್ರಮವಾಗಿ ಕ್ರಯ ಮಾಡಿಕೊಟ್ಟು ಪ್ರಾಧಿಕಾರದ ಆಸ್ತಿ ಹಾಗೂ ಸಾವಿರಾರು ಕೋಟಿ ರೂಪಾಯಿಯಗಳ ಆರ್ಥಿಕ ನಷ್ಟ ಉಂಟಾಗಿರುವುದರ ಕುರಿತು ಆಧಾರಸಹಿತವಾಗಿ ವರದಿ ಸಲ್ಲಿಸಿತ್ತು.</p>
<p>ಮೇಲಿನ ಕಾರಣದ ಹಿನ್ನೆಲೆಯಲ್ಲಿ ಸುಧೀರ್ಘ ವಿಳಂಬ ಧೋರಣೆ ಅನುಸರಿಸಿ ದಿನಾಂಕ 31.8.2024 ರಂದು ಹಿಂದಿನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿರುವ ಆದೇಶ ಹೊರಡಿಸಲಾಗಿದೆ. ಆದರೆ, ಸದ್ಯ ಈಗಾಗಲೇ ಪ್ರಚಲಿತದಲ್ಲಿರುವ ರಾಜ್ಯದ ಇತಿಹಾಸದಲ್ಲಿ ಕಂಡು ಕೇಳರಿಯದ ಅಂದಾಜು 10 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ ಸುಮಾರು 10 ಸಾವಿರ ನಿವೇಶನಗಳ ಅಕ್ರಮ ವಿತರಣೆಯ ನಿಯಮಬಾಹಿರ ಲೂಟಿಕೊರತನದ ಪ್ರಕರಣದ ಮೂಲ ರೂವಾರಿ ಎಂದು ಸಾಕ್ಷಿಕರಿಸಲಾಗಿರುವ ಹಿಂದಿನ ಆಯುಕ್ತ ಡಿ.ಬಿ. ನಟೇಶ್ ಹಾಗೂ ಹಗರಣದ ಭಾಗಿದಾರಸ್ತ ಇತರ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮವನ್ನು ಜರಗಿಸಿರುವುದಿಲ್ಲ. ದಿ. 20.11.2020 ರಂದು ಮುಡಾದಲ್ಲಿ ನಿರ್ಣಯ ಕೈಗೊಳ್ಳದೇ ಮುಂದೂಡಲಾಗುವ ಶೇ 50:50ರ ಅನುಪಾತದ ನಿವೇಶನ ವಿತರಣೆಯ ವಿಷಯವನ್ನು ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆಯ ನಡಾವಳಿ ದಾಖಲಿಸಿ ಇದೇ ಆಧಾರದ ಮೇಲೆ ಸಾವಿರಾರು ನಿವೇಶನಗಳನ್ನು ನಿಯಮಬಾಹಿರವಾಗಿ ಹಂಚುವ ಕುಕೃತ್ಯದ ಕಾರಣಕರ್ತರಾದ ಡಿ.ಬಿ. ನಟೇಶ್ ಅವರ ವಿರುದ್ಧ ಈವರೆಗೂ ಯಾಕೆ ಕ್ರಮ ಕೈಗೊಂಡಿಲ್ಲ ಎನ್ನುವ ಆಶ್ಚರ್ಯ ರಾಜ್ಯದ ಜನತೆಯನ್ನು ಕಾಡುತ್ತಿದೆ.  ಇದೇ ನಟೇಶ್ ಅವರು ಮುಖ್ಯಮಂತ್ರಿಗಳ ಧರ್ಮಪತ್ನಿ ಅವರ ಹೆಸರಿನಲ್ಲಿ 14 ನಿವೇಶನಗಳನ್ನು ಮಂಜೂರು ಮಾಡಿಕೊಡುವ ವಿಷಯವನ್ನು ಪ್ರಾಧಿಕಾರದ ಸಭೆಗೂ ತಾರದೇ ಸರ್ಕಾರದ ಅನುಮೊದನೆಯನ್ನು ಪಡೆಯದೇ ಏಕಪಕ್ಷಿಯವಾಗಿ ಅಧಿಕೃತ ಜ್ಞಾಪನಾ ಪತ್ರವನ್ನು ಹೊರಡಿಸುತ್ತಾರೆ.</p>
<p>ನಿಯಮ ಬಾಹಿರವಾಗಿ ಮಂಜೂರಾತಿ ಪತ್ರ ಹಾಗೂ ಕ್ರಯ ಪತ್ರವನ್ನು ಮಾಡಿಕೊಟ್ಟು ಅತ್ಯಂತ ಪ್ರತಿಷ್ಠಿತ (ವಿಜಯನಗರ) ಬಡಾವಣೆಯ 14 ನಿವೇಶನಗಳು ಧಾರೆ ಎರೆದು ಕೊಡುತ್ತಾರೆ. ಇಲ್ಲಿಂದ ಆರಂಭವಾಗುವ ಇವರ ಅಕ್ರಮ ನಿವೇಶನಗಳ ಲೂಟಿಕೊರತನ ಕಳೆದ ಜೂನ್ ತಿಂಗಳ ಕೊನೆಯವರೆಗೂ ಎಗ್ಗಿಲ್ಲದೇ ಸಾಗುತ್ತದೆ. ಸಾಮಾಜಿಕ ಕಾರ್ಯಕರ್ತರು ನಮ್ಮ ಪಕ್ಷ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಹೋರಾಟ ನಡೆಸಿದ ಪರಿಣಾಮವಾಗಿ ಮುಡಾ ಹಗರಣ ಬಗೆದಷ್ಟು ಈ ಕ್ಷಣಕ್ಕೂ ಹೊರಬರುತ್ತಲೇ ಇದೆ.</p>
<p>ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಜಿಲ್ಲಾಧಿಕಾರಿಗಳು ನೀಡುವ ನಿರ್ದೇಶನವನ್ನು ಮೂಲೆಗೆ ತಳ್ಳಿ ಮೈಸೂರಿನ ಮುಡಾದಲ್ಲಿ ವಸತಿ ರಹಿತ ಜನರಿಗೆ ಸಲ್ಲಬೇಕಾದ ಸಾವಿರಾರು ನಿವೇಶನಗಳನ್ನು ಮುಡಾದ ಅಧಿಕಾರಿಗಳು ಹಾಗೂ ನೆಲಬಾಕ ಮಾಫಿಯಾಗಳು ಈಗಾಗಲೇ ನುಂಗಿಹಾಕಿವೆ. ಇದು ಸರ್ಕಾರದ ಆಸ್ತಿ ಹಾಗೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡುವ ಪ್ರಶ್ನೆಯಾಗಿದ್ದು ಈಗಾಗಲೇ ಈ ನಿಟ್ಟಿನಲ್ಲಿ ಉದ್ದೇಶಪೂರ್ವಕ ವಿಳಂಬ ನೀತಿ ಅನುಸರಿಸಿ ನಗರಾಭಿವೃದ್ಧಿ ಇಲಾಖೆ ಹಾಗೂ ತಾವು ಈ ಹಗರಣ ಹುತ್ತದಂತೆ ಬೆಳೆದು ನಿಲ್ಲಲು ಕಾರಣರಾಗಿದ್ದೀರಿ.</p>
<p>ಈ ಕೂಡಲೇ ಹಿಂದೆ ನಾವು ಒತ್ತಾಯಿಸಿದಂತೆ ಅಕ್ರಮ ವಿತರಣೆಯ ಶೇ. 50:50ರ ಅನುಪಾತದಲ್ಲಿ ಕ್ರಯವಾಗಿರುವ ಹಾಗೂ ನಿಯಮಬಾಹಿರವಾಗಿ ಮಂಜೂರು ಮಾಡಿರುವ ಬದಲಿ ನಿವೇಶನಗಳನ್ನು ಈ ಕೂಡಲೇ ಅಧಿಸೂಚನೆ ಹೊರಡಿಸಿ ರದ್ದುಪಡಿಸಬೇಕು. ಅದರ ಜೊತೆಗೆ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಿದಂತೆ ಹಿಂದಿನ ಆಯುಕ್ತ ಡಿ.ಬಿ. ನಟೇಶ್ ಹಾಗೂ ಈ ಇಬ್ಬರೊಂದಿಗೆ ಸೇವೆ ಸಲ್ಲಿಸಿ ಹಗರಣ ನಿರ್ಮಾಣದ ಕೂಟದಲ್ಲಿ ಕೈ ಜೋಡಿಸಿರುವ ಕಾರ್ಯದರ್ಶಿಗಳು, ವಿಶೇಷ ಭೂಸ್ವಾಧೀನ ಅಧಿಕಾರಿಗಳು ತಹಶೀಲ್ದಾರರು ಹಾಗೂ ಇತರ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕೂಡಲೇ ಅಮಾನತು ಗೊಳಿಸಿ ಇವರೆಲ್ಲರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ರಘು ಕೌಟಿಲ್ಯ ಒತ್ತಾಯಿಸಿದ್ದಾರೆ.</p>
<p>ಇನ್ನೂ ವಿಳಂಬ ನೀತಿ ಅನುಸರಿಸಿದರೆ ಮುಖ್ಯಮಂತ್ರಿಗಳಿಗೆ 14 ನಿವೇಶನಗಳನ್ನು ಬಳುವಳಿಯಾಗಿ ನೀಡಿದ ಅಧಿಕಾರಿಗಳನ್ನು ರಕ್ಷಿಸುತ್ತಿದ್ದೀರಿ ಎಂಬ ನಿರ್ಣಯಕ್ಕೆ ಬಂದು ನಾವು ಮುಂದಿನ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ರಘು ಕೌಟಿಲ್ಯ ಎಚ್ಚರಿಕೆ ನೀಡಿದ್ದಾರೆ.</p>
<p>Key words: Muda Scam, D.B. Natesh, suspend, Raghu Kautilya , letter</p>
<p>The post <a href="https://www.justkannada.in/muda-scam-d-b-natesh-suspend-raghu-kautilya-letter/">ಮುಡಾ ಹಗರಣ: ಡಿ.ಬಿ. ನಟೇಶ್  ಮತ್ತು ಇತರೆ ಅಧಿಕಾರಿಗಳ ವಿರುದ್ದವೂ ಕ್ರಮಕ್ಕೆ ರಘು ಕೌಟಿಲ್ಯ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ನಿವೇಶನಗಳು ಅಕ್ರಮವಾಗಿ ದರೋಡೆ- ರಘು ಕೌಟಿಲ್ಯ ಆರೋಪ</title>
		<link>https://www.justkannada.in/muda-scam-ten-thousand-site-looted-raghu-kautilya/</link>
		
		<dc:creator><![CDATA[prashanth]]></dc:creator>
		<pubDate>Fri, 23 Aug 2024 08:22:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[looted]]></category>
		<category><![CDATA[Muda scam]]></category>
		<category><![CDATA[Raghu Kautilya]]></category>
		<category><![CDATA[site.]]></category>
		<category><![CDATA[ten thousand]]></category>
		<guid isPermaLink="false">https://www.justkannada.in/?p=128228</guid>

					<description><![CDATA[<p>ಮೈಸೂರು,ಆಗಸ್ಟ್, 23,2024 (www.justkannada.in): ಮುಡಾದಲ್ಲಿ ಐದು ಸಾವಿರ ಅಷ್ಟೇ ಅಲ್ಲ ಹತ್ತು ಸಾವಿರಕ್ಕೂ ಹೆಚ್ಚು ನಿವೇಶನಗಳು ಅಕ್ರಮವಾಗಿ ದರೋಡೆಯಾಗಿದೆ ಎಂದು ಬಿಜೆಪಿ ಮುಖಂಡ  ರಘು ಕೌಟಿಲ್ಯ ಆರೋಪ ಮಾಡಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಘು ಕೌಟಿಲ್ಯ,  ಮುಡಾ ಹಗರಣ ರಾಜಕೀಯದ ವಿಷಯ ವಸ್ತು ಆಗಬಾರದು. ಮುಡಾದಲ್ಲಿ ಐದು ಸಾವಿರ ನಿವೇಶನ ಅಕ್ರಮವಾಗಿದೆ ಎಂಬ ಆರೋಪ ಬಂದಿದೆ. ಐದು ಸಾವಿರ ಅಷ್ಟೇ ಅಲ್ಲ ಹತ್ತು ಸಾವಿರಕ್ಕೂ ಹೆಚ್ಚು ನಿವೇಶನಗಳು ಅಕ್ರಮವಾಗಿ ದರೋಡೆಯಾಗಿದೆ. ಇಂತಹ ದೊಡ್ಡ [&#8230;]</p>
<p>The post <a href="https://www.justkannada.in/muda-scam-ten-thousand-site-looted-raghu-kautilya/">ಮುಡಾದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ನಿವೇಶನಗಳು ಅಕ್ರಮವಾಗಿ ದರೋಡೆ- ರಘು ಕೌಟಿಲ್ಯ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್, 23,2024 (<a href="http://www.justkannada.in">www.justkannada.in</a>):</strong> ಮುಡಾದಲ್ಲಿ ಐದು ಸಾವಿರ ಅಷ್ಟೇ ಅಲ್ಲ ಹತ್ತು ಸಾವಿರಕ್ಕೂ ಹೆಚ್ಚು ನಿವೇಶನಗಳು ಅಕ್ರಮವಾಗಿ ದರೋಡೆಯಾಗಿದೆ ಎಂದು ಬಿಜೆಪಿ ಮುಖಂಡ  ರಘು ಕೌಟಿಲ್ಯ ಆರೋಪ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಘು ಕೌಟಿಲ್ಯ,  ಮುಡಾ ಹಗರಣ ರಾಜಕೀಯದ ವಿಷಯ ವಸ್ತು ಆಗಬಾರದು. ಮುಡಾದಲ್ಲಿ ಐದು ಸಾವಿರ ನಿವೇಶನ ಅಕ್ರಮವಾಗಿದೆ ಎಂಬ ಆರೋಪ ಬಂದಿದೆ. ಐದು ಸಾವಿರ ಅಷ್ಟೇ ಅಲ್ಲ ಹತ್ತು ಸಾವಿರಕ್ಕೂ ಹೆಚ್ಚು ನಿವೇಶನಗಳು ಅಕ್ರಮವಾಗಿ ದರೋಡೆಯಾಗಿದೆ. ಇಂತಹ ದೊಡ್ಡ ಹಗರಣ ಮೈಸೂರಿನ ಇತಿಹಾಸದಲ್ಲೇ ಆಗಿಲ್ಲ. ಕಳೆದ ಮೂವತ್ತು ವರ್ಷಗಳಿಂದ ಇಲ್ಲಿಯವರೆಗೆ ಯಾವುದೇ ನಿವೇಶನ ಹಂಚಿಕೆ ಮಾಡಲಾಗಿಲ್ಲ. ಆದರೆ ಇಲ್ಲಿ ಪ್ರಭಾವಿಗಳು, ರಾಜಕಾರಣಿಗಳು, ರಿಯಲ್ ರಿಯಲ್ ಎಸ್ಟೇಟ್ ಉದ್ಯಮಿಗಳು ಅಕ್ರಮವಾಗಿ ನಿವೇಶನ ಪಡೆದಿದ್ದಾರೆ. ತವರು ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಹೊರ ತೆಗೆಯಲಿಕ್ಕೆ ಸಿದ್ದರಾಮಯ್ಯ ಯಾಕೆ ಮನಸ್ಸು ಮಾಡಲಿಲ್ಲ ಅನಿಸುತ್ತದೆ. ಇಲ್ಲಿ ಆ ಪಕ್ಷ ಈ ಪಕ್ಷ ಅಂತೇನಿಲ್ಲ ಎಲ್ಲರೂ ದರೋಡೆಕೊರರೇ. ಅಧಿಕಾರಿಗಳು ತಪ್ಪು ಮಾಡಿದ್ದಾರೆ. ಅಧಿಕಾರಿಗಳಿಗೆ ಶಿಕ್ಷೆ ಆಗಲಿ ಎಂದು ಆಗ್ರಹಿಸಿದರು.</p>
<p>50:50ಅನುಪಾತದಲ್ಲಿ ಇಲ್ಲಿಯವರೆಗೂ ಹಂಚಿಕೆ ಮಾಡಲಾಗಿರುವ ಎಲ್ಲಾ ನಿವೇಶನಗಳು ಅಕ್ರಮ ಎಂದು ಸರ್ಕಾರದ ಟೇಕ್ನಿಕಲ್ ಟೀಮ್ ಹೇಳುತ್ತಿದೆ. ಸಿದ್ದರಾಮಯ್ಯನವರು ಈಗಲಾದರೂ ತಮಗೆ ನೀಡಿರುವ 14 ಸೈಟ್ ಗಳನ್ನ ವಾಪಾಸ್ ನೀಡಲಿ. ನ್ಯಾಯಯುತವಾಗಿ ತನಿಖೆ ಮುಗಿದ ಬಳಿಕ ಬೇಕಿದ್ದರೆ ಪಡೆಯಿರಿ ಎಂದು ರಘು ಕೌಟಿಲ್ಯಾ ಹೇಳಿದರು.</p>
<p><strong>ಮುಡಾ ಅಕ್ರಮದಲ್ಲಿ ಸಚಿವ ಭೈರತಿ ಸುರೇಶ್ ಕಿಂಗ್ ಪಿನ್.</strong></p>
<p>ಮುಡಾ ಅಕ್ರಮದಲ್ಲಿ ಸಚಿವ ಭೈರತಿ ಸುರೇಶ್ ಕಿಂಗ್ ಪಿನ್. ಭೈರತಿ ಸುರೇಶ್ ಮುಡಾದಲ್ಲಿ ಸಭೆ ನಡೆಸಿ 50:50ನಿವೇಶನ ಹಂಚಿಕೆ ವಾಪಾಸ್ ಪಡೆಯುತ್ತೇನೆ ಎಂದರು. ಆದರೆ ಇದುವರೆಗೂ ಯಾವುದೇ ನಿವೇಶನ ವಾಪಸ್ ಪಡೆಯಲಿಲ್ಲ. ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಿಲ್ಲ. ಭೈರತಿ ಸುರೇಶ್ ಅಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಸಿಎಂ ಇದನ್ನ ತನಿಖೆಗೆ ನೀಡುತ್ತಿಲ್ಲ. ಕೇವಲ 14ಸೈಟ್ ಗಳ ಬಗ್ಗೆ ಮಾತ್ರ ಚರ್ಚೆ ಆಗುತ್ತಿದೆ. ಇದರಿಂದ ಆಚೆ ಅಕ್ರಮವಾಗಿರುವ 14 ಸಾವಿರ ಸೈಟ್ ಗಳ ಬಗ್ಗೆ ಯಾರು ಚರ್ಚೆ ಮಾಡುತ್ತಿಲ್ಲ ಎಂದು  ರಘು ಕೌಟಿಲ್ಯಾ ಹೇಳಿದರು.</p>
<p>Key words Muda scam, ten thousand, site, looted, Raghu Kautilya</p>
<p>The post <a href="https://www.justkannada.in/muda-scam-ten-thousand-site-looted-raghu-kautilya/">ಮುಡಾದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ನಿವೇಶನಗಳು ಅಕ್ರಮವಾಗಿ ದರೋಡೆ- ರಘು ಕೌಟಿಲ್ಯ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
