<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>raids Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/raids/feed/" rel="self" type="application/rss+xml" />
	<link>https://www.justkannada.in/tag/raids/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 12 Aug 2026 08:27:54 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>raids Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/raids/</link>
	<width>32</width>
	<height>32</height>
</image> 
	<item>
		<title>ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ ನಲ್ಲೂ ಮೊಬೈಲ್ ಪತ್ತೆ</title>
		<link>https://www.justkannada.in/mobile-found-prajwal-revanna-barracks/</link>
		
		<dc:creator><![CDATA[prashanth]]></dc:creator>
		<pubDate>Wed, 12 Aug 2026 08:21:07 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[barracks]]></category>
		<category><![CDATA[CCB]]></category>
		<category><![CDATA[jail]]></category>
		<category><![CDATA[Mobile found]]></category>
		<category><![CDATA[Parappana Agrahara.]]></category>
		<category><![CDATA[prajwal revanna]]></category>
		<category><![CDATA[raids]]></category>
		<guid isPermaLink="false">https://www.justkannada.in/?p=158861</guid>

					<description><![CDATA[<p>ಬೆಂಗಳೂರು,ಆಗಸ್ಟ್,12,2026 (www.justkannada.in):  ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಜೈಲಿನ ವಿವಿಧೆಡೆ ಖೈದಿಗಳ ಬಳಿಯಿಂದ 10ಕ್ಕೂ ಹೆಚ್ಚು ಮೊಬೈಲ್‌ ಫೋನ್‌ ಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ ನಲ್ಲಿಯೂ ಮೊಬೈಲ್‌ಫೋನ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಜೈಲಿನೊಳಗೆ ಪ್ರಜ್ವಲ್ ರೇವಣ್ಣ ಅವರು ಆ್ಯಂಡ್ರಾಯ್ಡ್ ಮೊಬೈಲ್ ಬಳಸುತ್ತಿದ್ದರೇ ಎಂಬ ಅನುಮಾನ ಸಿಸಿಬಿ ಪೊಲೀಸರಲ್ಲಿ ಮೂಡಿದೆ. ಕಾರಾಗೃಹದ ವಿವಿಧ ಬ್ಯಾರಕ್‌ ಗಳು [&#8230;]</p>
<p>The post <a href="https://www.justkannada.in/mobile-found-prajwal-revanna-barracks/">ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ ನಲ್ಲೂ ಮೊಬೈಲ್ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,12,2026 (<a href="http://www.justkannada.in">www.justkannada.in</a>):</strong>  ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಜೈಲಿನ ವಿವಿಧೆಡೆ ಖೈದಿಗಳ ಬಳಿಯಿಂದ 10ಕ್ಕೂ ಹೆಚ್ಚು ಮೊಬೈಲ್‌ ಫೋನ್‌ ಗಳನ್ನು ವಶಕ್ಕೆ ಪಡೆದಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ದಾಳಿಯ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ ನಲ್ಲಿಯೂ ಮೊಬೈಲ್‌ಫೋನ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಜೈಲಿನೊಳಗೆ ಪ್ರಜ್ವಲ್ ರೇವಣ್ಣ ಅವರು ಆ್ಯಂಡ್ರಾಯ್ಡ್ ಮೊಬೈಲ್ ಬಳಸುತ್ತಿದ್ದರೇ ಎಂಬ ಅನುಮಾನ ಸಿಸಿಬಿ ಪೊಲೀಸರಲ್ಲಿ ಮೂಡಿದೆ.</p>
<p>ಕಾರಾಗೃಹದ ವಿವಿಧ ಬ್ಯಾರಕ್‌ ಗಳು ಹಾಗೂ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಮೊಬೈಲ್‌ಫೋನ್‌ ಗಳ ಜೊತೆಗೆ ಖೈದಿಗಳ ಬಳಿ ಇದ್ದ ಐಷಾರಾಮಿ ಮತ್ತು ನಿಷೇಧಿತ ವಸ್ತುಗಳನ್ನು ಸಹ ವಶಕ್ಕೆ ಪಡೆದಿದ್ದಾರೆ.<img decoding="async" class="aligncenter size-full wp-image-143525" src="https://www.justkannada.in/wp-content/uploads/2025/08/prajwal.jpg" alt="" width="500" height="280" srcset="https://www.justkannada.in/wp-content/uploads/2025/08/prajwal.jpg 500w, https://www.justkannada.in/wp-content/uploads/2025/08/prajwal-300x168.jpg 300w, https://www.justkannada.in/wp-content/uploads/2025/08/prajwal-150x84.jpg 150w" sizes="(max-width: 500px) 100vw, 500px" /></p>
<p>ಜೈಲಿನ ಭದ್ರತಾ ವ್ಯವಸ್ಥೆಯನ್ನು ಮೀರಿ ಮೊಬೈಲ್‌ ಗಳು ಹೇಗೆ ಒಳಗೆ ಬಂದವು? ಅವುಗಳನ್ನು ಯಾರು ಬಳಸುತ್ತಿದ್ದರು? ಜೈಲು ಸಿಬ್ಬಂದಿಯ ಸಹಕಾರ ಅಥವಾ ನಿರ್ಲಕ್ಷ್ಯ ಇದೆಯೇ? ಎಂಬ ಹಲವು ಆಯಾಮಗಳಲ್ಲಿ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.</p>
<figure id="attachment_158862" aria-describedby="caption-attachment-158862" style="width: 500px" class="wp-caption alignnone"><img decoding="async" class="size-full wp-image-158862" src="https://www.justkannada.in/wp-content/uploads/2026/08/prajwal.jpg" alt="" width="500" height="332" srcset="https://www.justkannada.in/wp-content/uploads/2026/08/prajwal.jpg 500w, https://www.justkannada.in/wp-content/uploads/2026/08/prajwal-300x199.jpg 300w, https://www.justkannada.in/wp-content/uploads/2026/08/prajwal-150x100.jpg 150w" sizes="(max-width: 500px) 100vw, 500px" /><figcaption id="caption-attachment-158862" class="wp-caption-text">AI Created Photo</figcaption></figure>
<p>ವಿಶೇಷವಾಗಿ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ ನಲ್ಲೇ ಮೊಬೈಲ್ ಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ತಂದಿದೆ. ಪತ್ತೆಯಾದ ಮೊಬೈಲ್‌ ಗಳ ಕಾಲ್‌ ರೆಕಾರ್ಡ್, ಡೇಟಾ ಹಾಗೂ ಬಳಕೆಯ ಕುರಿತ ಮಾಹಿತಿಯನ್ನು ಪರಿಶೀಲಿಸುವ ಸಾಧ್ಯತೆಯಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸದ್ಯ ಸಿಸಿಬಿ ಪೊಲೀಸರು ಮೊಬೈಲ್‌ ಗಳ ಮೂಲ, ಬಳಕೆದಾರರು ಹಾಗೂ ಜೈಲಿನೊಳಗೆ ಅವುಗಳ ಬಳಕೆಯ ಹಿಂದಿರುವ ಜಾಲದ ಕುರಿತು ತನಿಖೆ ಮುಂದುವರಿಸಿದ್ದಾರೆ. ದಾಳಿಯ ವೇಳೆ ಪತ್ತೆಯಾದ ವಸ್ತುಗಳ ಆಧಾರದ ಮೇಲೆ ಮುಂದಿನ ಹಂತದ ತನಿಖೆ ನಡೆಯುತ್ತಿದೆ.</p>
<p>Key words: CCB, raids, Parappana Agrahara, Jail, Mobile found, Prajwal Revanna,  barracks</p>
<p>The post <a href="https://www.justkannada.in/mobile-found-prajwal-revanna-barracks/">ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ ನಲ್ಲೂ ಮೊಬೈಲ್ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆದಾಯ ಮೀರಿದ ಆಸ್ತಿ ಪ್ರಕರಣ: ಜೆಸ್ಕಾಂ AEE ಮನೆ, ಕಚೇರಿ ಸೇರಿ 6 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ</title>
		<link>https://www.justkannada.in/kalaburagi-lokayukta-raids/</link>
		
		<dc:creator><![CDATA[prashanth]]></dc:creator>
		<pubDate>Wed, 08 Jul 2026 06:49:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[AEE]]></category>
		<category><![CDATA[Kalaburagi]]></category>
		<category><![CDATA[Lokayukta]]></category>
		<category><![CDATA[raids]]></category>
		<guid isPermaLink="false">https://www.justkannada.in/?p=157032</guid>

					<description><![CDATA[<p>ಕಲಬುರಗಿ, ಜುಲೈ,8,2026 (www.justkannada.in): ಆದಾಯ ಮೀರಿದ ಆಸ್ತಿ (Disproportionate Assets) ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಜೆಸ್ಕಾಂ)ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಅಮೃತ್ ರಾವ್ ಯಲಾಲ್ ಅವರಿಗೆ ಸಂಬಂಧಿಸಿದ ಆರು ಸ್ಥಳಗಳ ಮೇಲೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದರು. ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ಆರು ತಂಡಗಳು ಕಾರ್ಯಾಚರಣೆ ನಡೆಸಿದ್ದು, ಕಲಬುರಗಿಯ ಜಾಗೃತಿ ಕಾಲೋನಿಯಲ್ಲಿರುವ ನಿವಾಸ, ಮೂಲ ಊರಾದ [&#8230;]</p>
<p>The post <a href="https://www.justkannada.in/kalaburagi-lokayukta-raids/">ಆದಾಯ ಮೀರಿದ ಆಸ್ತಿ ಪ್ರಕರಣ: ಜೆಸ್ಕಾಂ AEE ಮನೆ, ಕಚೇರಿ ಸೇರಿ 6 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ, ಜುಲೈ,8,2026 (<a href="http://www.justkannada.in">www.justkannada.in</a>):</strong> ಆದಾಯ ಮೀರಿದ ಆಸ್ತಿ (Disproportionate Assets) ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಜೆಸ್ಕಾಂ)ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಅಮೃತ್ ರಾವ್ ಯಲಾಲ್ ಅವರಿಗೆ ಸಂಬಂಧಿಸಿದ ಆರು ಸ್ಥಳಗಳ ಮೇಲೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ಆರು ತಂಡಗಳು ಕಾರ್ಯಾಚರಣೆ ನಡೆಸಿದ್ದು, ಕಲಬುರಗಿಯ ಜಾಗೃತಿ ಕಾಲೋನಿಯಲ್ಲಿರುವ ನಿವಾಸ, ಮೂಲ ಊರಾದ ಸುಲೇಪೇಟೆಯ ಮನೆ, ಬಸವ ಅಪಾರ್ಟ್‌ಮೆಂಟ್‌ ನಲ್ಲಿರುವ ಸುಮಾರು 40 ಫ್ಲ್ಯಾಟ್‌ಗಳು, ಕೊತ್ತಂಬರಿ ಲೇಔಟ್‌ ನ ಜೆಸ್ಕಾಂ ಕಚೇರಿ, ಮಾವನ ಮನೆ ಹಾಗೂ ಸೇಡಂ ರಸ್ತೆಯ ಜಾಗೃತಿ ಕಾಲೋನಿಯಲ್ಲಿರುವ ಫೇಬರ್ ಪ್ಲಾಟಿನಂ ಸ್ಟುಡಿಯೋ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.<img loading="lazy" decoding="async" class="aligncenter size-full wp-image-98460" src="https://www.justkannada.in/wp-content/uploads/2022/10/lokayukta.jpg" alt="" width="500" height="281" srcset="https://www.justkannada.in/wp-content/uploads/2022/10/lokayukta.jpg 500w, https://www.justkannada.in/wp-content/uploads/2022/10/lokayukta-300x169.jpg 300w" sizes="auto, (max-width: 500px) 100vw, 500px" /></p>
<p>ಪರಿಶೀಲನೆ ವೇಳೆ ಕಲಬುರಗಿ ನಗರದ ಹಲವು ಫ್ಲ್ಯಾಟ್‌ ಗಳು, ವಾಣಿಜ್ಯ ಮಳಿಗೆಗಳು ಹಾಗೂ ಸುಲೇಪೇಟೆ ಭಾಗದಲ್ಲಿ ಅಂದಾಜು 15 ಎಕರೆ ಭೂಮಿ ಹೊಂದಿರುವ ಮಾಹಿತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.<img loading="lazy" decoding="async" class="aligncenter size-full wp-image-157033" src="https://www.justkannada.in/wp-content/uploads/2026/07/loka-raid.jpg" alt="" width="500" height="333" srcset="https://www.justkannada.in/wp-content/uploads/2026/07/loka-raid.jpg 500w, https://www.justkannada.in/wp-content/uploads/2026/07/loka-raid-300x200.jpg 300w, https://www.justkannada.in/wp-content/uploads/2026/07/loka-raid-150x100.jpg 150w" sizes="auto, (max-width: 500px) 100vw, 500px" /></p>
<p>ಎಲ್ಲಾ ಸ್ಥಳಗಳಲ್ಲಿ ದಾಖಲೆಗಳು, ಆಸ್ತಿ ವಿವರಗಳು ಮತ್ತು ಹಣಕಾಸು ವ್ಯವಹಾರಗಳ ಕುರಿತು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತನಿಖೆ ಪೂರ್ಣಗೊಂಡ ಬಳಿಕ ಲಭ್ಯವಾಗಲಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Kalaburagi, Lokayukta, raids , AEE</p>
<p>The post <a href="https://www.justkannada.in/kalaburagi-lokayukta-raids/">ಆದಾಯ ಮೀರಿದ ಆಸ್ತಿ ಪ್ರಕರಣ: ಜೆಸ್ಕಾಂ AEE ಮನೆ, ಕಚೇರಿ ಸೇರಿ 6 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವ ಸತೀಶ್ ಜಾರಕಿಹೊಳಿ ಅವರ ಬಾವನ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ</title>
		<link>https://www.justkannada.in/ed-raids-house/</link>
		
		<dc:creator><![CDATA[prashanth]]></dc:creator>
		<pubDate>Wed, 24 Jun 2026 05:48:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ED]]></category>
		<category><![CDATA[house]]></category>
		<category><![CDATA[minister]]></category>
		<category><![CDATA[raids]]></category>
		<category><![CDATA[relation]]></category>
		<category><![CDATA[Satish Jarkiholi's]]></category>
		<guid isPermaLink="false">https://www.justkannada.in/?p=156445</guid>

					<description><![CDATA[<p>ಬೆಳಗಾವಿ, ಜೂನ್,24,2026 (www.justkannada.in): ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ (ಭಾವ) ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್  ಅವರಿಗೆ  ಇಡಿ ಶಾಕ್ ನೀಡಿದೆ. ಬೇನಾಮಿ ಆಸ್ತಿ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ವೈ. ಮಂಜುನಾಥ್   ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.  ಇಂದು ಏಕಕಾಲದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು ಸೇರಿದಂತೆ ರಾಜ್ಯದ ಒಟ್ಟು 6 ಪ್ರಮುಖ ಸ್ಥಳಗಳಲ್ಲಿ ದಾಳಿಯಾಗಿದೆ [&#8230;]</p>
<p>The post <a href="https://www.justkannada.in/ed-raids-house/">ಸಚಿವ ಸತೀಶ್ ಜಾರಕಿಹೊಳಿ ಅವರ ಬಾವನ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ, ಜೂನ್,24,2026 (www.justkannada.in):</strong> ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ (ಭಾವ) ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್  ಅವರಿಗೆ  ಇಡಿ ಶಾಕ್ ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೇನಾಮಿ ಆಸ್ತಿ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ವೈ. ಮಂಜುನಾಥ್   ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.  ಇಂದು ಏಕಕಾಲದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು ಸೇರಿದಂತೆ ರಾಜ್ಯದ ಒಟ್ಟು 6 ಪ್ರಮುಖ ಸ್ಥಳಗಳಲ್ಲಿ ದಾಳಿಯಾಗಿದೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-156449" src="https://www.justkannada.in/wp-content/uploads/2026/06/ED.jpg" alt="" width="500" height="280" srcset="https://www.justkannada.in/wp-content/uploads/2026/06/ED.jpg 500w, https://www.justkannada.in/wp-content/uploads/2026/06/ED-300x168.jpg 300w, https://www.justkannada.in/wp-content/uploads/2026/06/ED-150x84.jpg 150w" sizes="auto, (max-width: 500px) 100vw, 500px" /></p>
<p>ವೈ. ಮಂಜುನಾಥ್ ವಿರುದ್ಧ ಲಂಚದ ಹಣದ ಅಕ್ರಮ ಹೂಡಿಕೆ ಹಾಗೂ ಬೇನಾಮಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಸಂಪಾದಿಸಿರುವ ಗಂಭೀರ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ  ಇಡಿ ಅಧಿಕಾರಿಗಳ ತಂಡಗಳು ಎರಡು ಕಾರುಗಳಲ್ಲಿ ಮುಂಜಾನೆಯೇ ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: ED, raids, Minister, Satish Jarkiholi&#8217;s , Relation, house</p>
<p>The post <a href="https://www.justkannada.in/ed-raids-house/">ಸಚಿವ ಸತೀಶ್ ಜಾರಕಿಹೊಳಿ ಅವರ ಬಾವನ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ.</title>
		<link>https://www.justkannada.in/mysore-excise-raids/</link>
		
		<dc:creator><![CDATA[prashanth]]></dc:creator>
		<pubDate>Wed, 29 Apr 2026 12:32:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[excise]]></category>
		<category><![CDATA[Mysore.]]></category>
		<category><![CDATA[raids]]></category>
		<category><![CDATA[suspicious places.]]></category>
		<guid isPermaLink="false">https://www.justkannada.in/?p=154270</guid>

					<description><![CDATA[<p>ಮೈಸೂರು, ಏಪ್ರಿಲ್, 29,2026 (www.justkannada.in):  ಅಬಕಾರಿ ಇಲಾಖೆಯ ವತಿಯಿಂದ ಮೈಸೂರು ನಗರ ಜಿಲ್ಲೆಯ ವಿವಿಧ ಅನುಮಾನಾಸ್ಪದ ಸ್ಥಳಗಳಲ್ಲಿ ಇಂದು ವ್ಯಾಪಕ ದಾಳಿ ನಡೆಸಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ), ಮೈಸೂರು ವಿಭಾಗದ ನಿರ್ದೇಶನದ ಮೇರೆಗೆ, ಅಬಕಾರಿ ಉಪ ಅಧೀಕ್ಷಕ ಹೆಚ್.ಕೆ. ರಮೇಶ್ ಅವರ ನೇತೃತ್ವದಲ್ಲಿ ದಾಳಿ ಕಾರ್ಯಾಚರಣೆ ನಡೆದಿದೆ. ಈ ವೇಳೆ ಅಬಕಾರಿ ನಿರೀಕ್ಷಕರು, ಉಪ ನಿರೀಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಮೈಸೂರು ನಗರದ ಬನ್ನಿಮಂಟಪ ಬಡಾವಣೆ, ರಾಡಿಕೋ ಡಿಸ್ಟಿಲರಿ ಸುತ್ತಮುತ್ತ, ಎನ್.ಆರ್. ಮೊಹಲ್ಲಾ [&#8230;]</p>
<p>The post <a href="https://www.justkannada.in/mysore-excise-raids/">ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಏಪ್ರಿಲ್, 29,2026 (<a href="http://www.justkannada.in">www.justkannada.in</a>):</strong>  ಅಬಕಾರಿ ಇಲಾಖೆಯ ವತಿಯಿಂದ ಮೈಸೂರು ನಗರ ಜಿಲ್ಲೆಯ ವಿವಿಧ ಅನುಮಾನಾಸ್ಪದ ಸ್ಥಳಗಳಲ್ಲಿ ಇಂದು ವ್ಯಾಪಕ ದಾಳಿ ನಡೆಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ), ಮೈಸೂರು ವಿಭಾಗದ ನಿರ್ದೇಶನದ ಮೇರೆಗೆ, ಅಬಕಾರಿ ಉಪ ಅಧೀಕ್ಷಕ ಹೆಚ್.ಕೆ. ರಮೇಶ್ ಅವರ ನೇತೃತ್ವದಲ್ಲಿ ದಾಳಿ ಕಾರ್ಯಾಚರಣೆ ನಡೆದಿದೆ. ಈ ವೇಳೆ ಅಬಕಾರಿ ನಿರೀಕ್ಷಕರು, ಉಪ ನಿರೀಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.</p>
<p>ಮೈಸೂರು ನಗರದ ಬನ್ನಿಮಂಟಪ ಬಡಾವಣೆ, ರಾಡಿಕೋ ಡಿಸ್ಟಿಲರಿ ಸುತ್ತಮುತ್ತ, ಎನ್.ಆರ್. ಮೊಹಲ್ಲಾ ಮತ್ತು ಸಿ.ವಿ. ಮೊಹಲ್ಲಾ ಪ್ರದೇಶಗಳಲ್ಲಿನ ಗೋಡೌನ್‌ ಗಳು, ಗುಜರಿ ಅಂಗಡಿಗಳು ಸೇರಿದಂತೆ ಹಲವು ಅನುಮಾನಾಸ್ಪದ ಸ್ಥಳಗಳನ್ನು ತಪಾಸಣೆ ಮಾಡಲಾಯಿತು.</p>
<p>ಆದರೆ ದಾಳಿಯ ಸಂದರ್ಭದಲ್ಲಿ ಯಾವುದೇ ಅಬಕಾರಿ ವಸ್ತುಗಳು ಅಥವಾ ಮಾದಕ ಪದಾರ್ಥಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆಯ ಛಾಯಾಚಿತ್ರ ಹಾಗೂ ವಿಡಿಯೋಗಳನ್ನು ದಾಖಲಿಸಿ ಸಂಬಂಧಿತ ಇಲಾಖೆಗಳಿಗೆ ಸಲ್ಲಿಸಲಾಗಿದೆ.</p>
<p>Key words: Mysore, Excise, raids, suspicious places.</p>
<p>The post <a href="https://www.justkannada.in/mysore-excise-raids/">ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ</title>
		<link>https://www.justkannada.in/lokayukta-raids-4/</link>
		
		<dc:creator><![CDATA[prashanth]]></dc:creator>
		<pubDate>Thu, 05 Mar 2026 05:34:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[inspections]]></category>
		<category><![CDATA[Lokayukta]]></category>
		<category><![CDATA[raids]]></category>
		<category><![CDATA[State]]></category>
		<guid isPermaLink="false">https://www.justkannada.in/?p=152127</guid>

					<description><![CDATA[<p>ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು ಬೆಂಗಳೂರು ಸೇರಿದಮತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಯಾದಗಿರಿ ಬಾಗಲಕೋಟೆ, ಧಾರವಾಡ, ಹಾಸನ, ವಿಜಯಪುರ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನಗರದಲ್ಲಿ ವೆಟರ್ನರಿ ಕಾಲೇಜು ಹೆಬ್ಬಾಳದ ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್ ಹಾಗೂ ಸಿಂಗನಾಯಕನಹಳ್ಳಿ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಶಶಿಧರ್ ಮನೆ [&#8230;]</p>
<p>The post <a href="https://www.justkannada.in/lokayukta-raids-4/">ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮಾರ್ಚ್​, 5,2026 (<a href="http://www.justkannada.in">www.justkannada.in</a>):</strong>  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು ಬೆಂಗಳೂರು ಸೇರಿದಮತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರು, ಯಾದಗಿರಿ ಬಾಗಲಕೋಟೆ, ಧಾರವಾಡ, ಹಾಸನ, ವಿಜಯಪುರ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.</p>
<p>ಬೆಂಗಳೂರು ನಗರದಲ್ಲಿ ವೆಟರ್ನರಿ ಕಾಲೇಜು ಹೆಬ್ಬಾಳದ ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್ ಹಾಗೂ ಸಿಂಗನಾಯಕನಹಳ್ಳಿ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಶಶಿಧರ್ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.</p>
<p>ಯಾದಗಿರಿಯಲ್ಲಿ ಎಲೆಕ್ಟ್ರಿಕಲ್ ಇಲಾಖೆ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್‌ ಪೆಕ್ಟರ್ ವಿರೇಶ್ ಹಿರೇಮಠ್ ಅವರ  ಮನೆ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಹಾಸನ ಮಹಾನಗರ ಪಾಲಿಕೆಯ ಎಇಇ ಎಂ.ಸಿ. ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು  ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ.</p>
<p>ಬೆಂಗಳೂರು ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಅವರ ಮನೆಗಳ ಜೊತೆಗೆ ಬಾಗಲಕೋಟೆಯ ಪೋಸ್ಟಲ್ ಕಾಲೋನಿಯಲ್ಲಿರುವ ಅವರ ಸಹೋದರ ಭೀಮಸಿಂಗ್ ನಾಯಕ್ ಅವರ ಮನೆ ಮೇಲೂ ದಾಳಿ ನಡೆದಿದೆ. ಭೀಮಸಿಂಗ್ ನಾಯಕ್ ಅವರು ಬಾಗಲಕೋಟೆ ಡಿಎಆರ್‌ನಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದು, ಬಾಗಲಕೋಟೆ ತಾಲೂಕಿನ ಬಿಲ್ ಕೆರೂರು ಗ್ರಾಮದಲ್ಲಿರುವ ಅವರ ಮೂಲ ನಿವಾಸದಲ್ಲಿಯೂ ಪರಿಶೀಲನೆ ನಡೆಸಲಾಗಿದೆ.</p>
<p>ಮಂಡ್ಯದಲ್ಲಿ ಸಾರ್ವಜನಿಕ ಕಾಮಗಾರಿಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್. ಸತೀಶ್ ಅವರ ಮನೆ ಮತ್ತು ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಧಾರವಾಡದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಎಂ.ಕೆ. ಸುರಕೋಡ ಅವರ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p>
<p>Key words: Lokayukta, raids, inspections, state</p>
<p>The post <a href="https://www.justkannada.in/lokayukta-raids-4/">ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೊಸ ವರ್ಷಾಚರಣೆ ಹಿನ್ನೆಲೆ: ಅಬಕಾರಿ ಇಲಾಖೆ ಅಧಿಕಾರಿಗಳಿಂದ ದಾಳಿ, ಪರಿಶೀಲನೆ</title>
		<link>https://www.justkannada.in/mysore-excise-department/</link>
		
		<dc:creator><![CDATA[prashanth]]></dc:creator>
		<pubDate>Wed, 31 Dec 2025 06:21:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[celebrations]]></category>
		<category><![CDATA[Excise Department]]></category>
		<category><![CDATA[inspections]]></category>
		<category><![CDATA[Mysore.]]></category>
		<category><![CDATA[New Year]]></category>
		<category><![CDATA[raids]]></category>
		<guid isPermaLink="false">https://www.justkannada.in/?p=149694</guid>

					<description><![CDATA[<p>ಮೈಸೂರು,ಡಿಸೆಂಬರ್,31,2025 (www.justkannada.in):  ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೈಸೂರಿನ ವಿವಿಧ ಕಡೆಗಳಲ್ಲಿ  ಮುನ್ನೆಚ್ಚರಿಕೆ ಕ್ರಮವಾಗಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿ ಜನರಲ್ಲಿ ಅರಿವು ಮೂಡಿಸಿದರು. ಮೈಸೂರು ವಿಭಾಗದ ಅಬಕಾರಿ ಅಧೀಕ್ಷಕ  ವಿವೇಕ್.ಜಿ,   ಅಬಕಾರಿ ಉಪ ಅಧೀಕ್ಷಕ ಹೆಚ್.ಕೆ.ರಮೇಶ್ ಅವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರುಗಳು ಹಾಗೂ ಉಪ ನಿರೀಕ್ಷಕರುಗಳು ಮತ್ತು ಮೈಸೂರು ನಗರ ಜಿಲ್ಲೆಯ ಎಲ್ಲಾ ವಲಯದ ಎಲ್ಲಾ ಅಬಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು  ಮೈಸೂರು ನಗರ ವ್ಯಾಪ್ತಿಯಲ್ಲಿ 2026 ರ ಹೊಸ ವರ್ಷದ ಆಚರಣೆಯ ಪ್ರಯುಕ್ತ [&#8230;]</p>
<p>The post <a href="https://www.justkannada.in/mysore-excise-department/">ಹೊಸ ವರ್ಷಾಚರಣೆ ಹಿನ್ನೆಲೆ: ಅಬಕಾರಿ ಇಲಾಖೆ ಅಧಿಕಾರಿಗಳಿಂದ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,31,2025 (<a href="http://www.justkannada.in">www.justkannada.in</a>): </strong> ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೈಸೂರಿನ ವಿವಿಧ ಕಡೆಗಳಲ್ಲಿ  ಮುನ್ನೆಚ್ಚರಿಕೆ ಕ್ರಮವಾಗಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿ ಜನರಲ್ಲಿ ಅರಿವು ಮೂಡಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು ವಿಭಾಗದ ಅಬಕಾರಿ ಅಧೀಕ್ಷಕ  ವಿವೇಕ್.ಜಿ,   ಅಬಕಾರಿ ಉಪ ಅಧೀಕ್ಷಕ ಹೆಚ್.ಕೆ.ರಮೇಶ್ ಅವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರುಗಳು ಹಾಗೂ ಉಪ ನಿರೀಕ್ಷಕರುಗಳು ಮತ್ತು ಮೈಸೂರು ನಗರ ಜಿಲ್ಲೆಯ ಎಲ್ಲಾ ವಲಯದ ಎಲ್ಲಾ ಅಬಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು  ಮೈಸೂರು ನಗರ ವ್ಯಾಪ್ತಿಯಲ್ಲಿ 2026 ರ ಹೊಸ ವರ್ಷದ ಆಚರಣೆಯ ಪ್ರಯುಕ್ತ ನಡೆಯಬಹುದಾದ ಅಬಕಾರಿ ಅಕ್ರಮ ಮಾರಾಟವನ್ನ ತಡೆಗಾಗಿ ದಾಳಿ ನಡೆಸಿ ಪರಿಶೀಲಿಸಿದರು.</p>
<p>ಮೈಸೂರು ನಗರ ಜಿಲ್ಲೆಯ ಆಲಿಮ್‌ ನಗರ, ಸಾಯಿಬಾಬಾಕಾಲೋನಿ, ಅಬ್ದುಲ್ ಕಲಾಂನಗರ, ವಂದೇ ಮಾತರಂ ಕಾಲೋನಿ-1 ಮತ್ತು 2 ಹಾಗೂ ಎಲ್ಲಮ್ಮ ಕಾಲೋನಿ ಮತ್ತು ಬೆಲವತ್ತ ಗ್ರಾಮಗಳಲ್ಲಿ ಸಾಮೂಹಿಕ ದಾಳಿ ನಡೆಸಿದ್ದು, ಆದರೆ ಯಾವುದೇ ಅಬಕಾರಿ ಅಕ್ರಮ ಮತ್ತು ಮಾದಕ ವಸ್ತುಗಳು ದಾಳಿ ಸಮಯದಲ್ಲಿ ಪತ್ತೆಯಾಗಿಲ್ಲ.</p>
<p>ದಾಳಿ ನಡೆಸಿದ ಎಲ್ಲಾ ಸ್ಥಳಗಳಲ್ಲಿ ಅಬಕಾರಿ ಅಕ್ರಮಗಳ ಬಗ್ಗೆ ಹಾಗೂ ಮಾದಕ ವಸ್ತುಗಳ ಮಾರಾಟ, ಸಾಗಾಣಿಕೆ, ಸೇವನೆ, ಹೊಂದುವಿಕೆ ಅಥವಾ ಇವರುಗಳಿಗೆ ಸಹಾಯ ಮಾಡುವುದು ಕಂಡುಬಂದಲ್ಲಿ ಅಬಕಾರಿ ಇಲಾಖೆಯಿಂದ ಕಠಿಣಕ್ರಮ ಜರುಗಿಸಲಾಗುವುದು ಎಂದು ಅಬಕಾರಿ ಅಧಿಕಾರಿಗಳು ಸೂಚನೆ ನೀಡಿದರು. ಇದೇ ವೇಳೆ ಮಾದಕ ವಸ್ತುಗಳ ಹಾಗೂ ಅಬಕಾರಿ ಅಕ್ರಮಗಳ ಬಗ್ಗೆ ಹಾಗೂ ಕಾನೂನು ಶಿಕ್ಷೆಯ ಬಗ್ಗೆ ಸ್ಥಳೀಯರಿಗೆ ಅರಿವು ಮೂಡಿಸಲಾಯಿತು.  ಈ ಸಂಬಂಧ ಅಬಕಾರಿ ಅಕ್ರಮಗಳು ಮತ್ತು ಮಾದಕ ವಸ್ತುಗಳ ಬಗ್ಗೆ ಅಕ್ರಮ ಕಂಡುಬಂದರೆ ಕೂಡಲೇ ಅಬಕಾರಿ ಇಲಾಖೆಗೆ ತಿಳಿಸುವಂತೆ ಸೂಚಿಸಿದರು.</p>
<p>Key words: Mysore, New Year, celebrations, Raids, inspections, Excise Department</p>
<p>The post <a href="https://www.justkannada.in/mysore-excise-department/">ಹೊಸ ವರ್ಷಾಚರಣೆ ಹಿನ್ನೆಲೆ: ಅಬಕಾರಿ ಇಲಾಖೆ ಅಧಿಕಾರಿಗಳಿಂದ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೈತರಿಗೆ ಸೇರಬೇಕಿದ್ದ 2 ಸಾವಿರ ಕೆಜಿ ಯೂರಿಯಾ ಅಕ್ರಮ ಮಾರಾಟ: DRI ದಾಳಿ, ಜಪ್ತಿ</title>
		<link>https://www.justkannada.in/illegal-sale-urea-dri-raids/</link>
		
		<dc:creator><![CDATA[prashanth]]></dc:creator>
		<pubDate>Tue, 16 Dec 2025 10:44:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[DRI]]></category>
		<category><![CDATA[Farmers]]></category>
		<category><![CDATA[Illegal sale]]></category>
		<category><![CDATA[raids]]></category>
		<category><![CDATA[seizes]]></category>
		<category><![CDATA[urea]]></category>
		<guid isPermaLink="false">https://www.justkannada.in/?p=149077</guid>

					<description><![CDATA[<p>ಬೆಂಗಳೂರು, ಡಿಸೆಂಬರ್,​​ 16,2025 (www.justkannada.in):   ರೈತರಿಗೆ ಹಂಚಿಕೆಯಾಗಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿದ್ದ  2ಸಾವಿರ ಕೆ.ಜಿ ಯೂರಿಯವನ್ನು  ಡಿಆರ್ ಐ ದಾಳಿ ನಡೆಸಿ ಜಪ್ತಿ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೆಜ್ಜಗದಹಳ್ಳಿ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ 2 ಸಾವಿರ ಕೆ.ಜಿ  ಯೂರಿಯಾವನ್ನು ಡಿಆರ್ ಐ ಜಪ್ತಿ ಮಾಡಿದೆ. 6 ತಿಂಗಳ ಹಿಂದೆ ತಜೀರ್ ಖಾನ್ ಯೂಸುಫ್ ಎಂಬವರು ತಿಂಗಳಿಗೆ 40 ಸಾವಿರಕ್ಕೆ ಶೆಡ್​​ ಬಾಡಿಗೆಗೆ ಪಡೆದಿದ್ದರು. ಇಲ್ಲಿಂದ ಯೂರಿಯಾ ಪ್ಯಾಕ್ ಮಾಡಿ [&#8230;]</p>
<p>The post <a href="https://www.justkannada.in/illegal-sale-urea-dri-raids/">ರೈತರಿಗೆ ಸೇರಬೇಕಿದ್ದ 2 ಸಾವಿರ ಕೆಜಿ ಯೂರಿಯಾ ಅಕ್ರಮ ಮಾರಾಟ: DRI ದಾಳಿ, ಜಪ್ತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಡಿಸೆಂಬರ್,​​ 16,2025 (<a href="http://www.justkannada.in">www.justkannada.in</a>):</strong>   ರೈತರಿಗೆ ಹಂಚಿಕೆಯಾಗಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿದ್ದ  2ಸಾವಿರ ಕೆ.ಜಿ ಯೂರಿಯವನ್ನು  ಡಿಆರ್ ಐ ದಾಳಿ ನಡೆಸಿ ಜಪ್ತಿ ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೆಜ್ಜಗದಹಳ್ಳಿ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ 2 ಸಾವಿರ ಕೆ.ಜಿ  ಯೂರಿಯಾವನ್ನು ಡಿಆರ್ ಐ ಜಪ್ತಿ ಮಾಡಿದೆ. 6 ತಿಂಗಳ ಹಿಂದೆ ತಜೀರ್ ಖಾನ್ ಯೂಸುಫ್ ಎಂಬವರು ತಿಂಗಳಿಗೆ 40 ಸಾವಿರಕ್ಕೆ ಶೆಡ್​​ ಬಾಡಿಗೆಗೆ ಪಡೆದಿದ್ದರು. ಇಲ್ಲಿಂದ ಯೂರಿಯಾ ಪ್ಯಾಕ್ ಮಾಡಿ ತಮಿಳುನಾಡಿಗೆ ಕಳುಹಿಸಲಾಗುತ್ತಿತ್ತು. ತಮಿಳುನಾಡಿನಲ್ಲಿ ದಾಳಿ ವೇಳೆ ಡಿಆರ್ ಐ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು ಎನ್ನಲಾಗಿದೆ.</p>
<p>ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡುತ್ತಿದ್ದ  45 ಕೆಜಿ ತೂಕದ ಯೂರಿಯಾವನ್ನು ಶೆಡ್ ​ಗಳಿಗೆ ತಂದು ದಾಸ್ತಾನು ಮಾಡಿ ಬಳಿಕ ಅದನ್ನು ಬೇರೆ ಚೀಲಗಳಿಗೆ ತುಂಬಿ 50 ಕೆಜಿ ಚೀಲವನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತಿತ್ತು. ಕೇವಲ 266 ರೂ.ಗೆ ರೈತರಿಗೆ ನೀಡಬೇಕಿದ್ದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ 2000 ರೂ.ಗೆ ದಂಧೆಕೋರರು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಇದೀಗ ಡಿಆರ್ ಐ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾವನ್ನ ವಶಕ್ಕೆ ಪಡೆದಿದ್ದಾರೆ.</p>
<p>Key words: Illegal sale,  urea, farmers, DRI, raids, seizes</p>
<p>The post <a href="https://www.justkannada.in/illegal-sale-urea-dri-raids/">ರೈತರಿಗೆ ಸೇರಬೇಕಿದ್ದ 2 ಸಾವಿರ ಕೆಜಿ ಯೂರಿಯಾ ಅಕ್ರಮ ಮಾರಾಟ: DRI ದಾಳಿ, ಜಪ್ತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ</title>
		<link>https://www.justkannada.in/lokayukta-raids-mysore/</link>
		
		<dc:creator><![CDATA[prashanth]]></dc:creator>
		<pubDate>Tue, 25 Nov 2025 04:57:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[documents]]></category>
		<category><![CDATA[Lokayukta]]></category>
		<category><![CDATA[Mysore.]]></category>
		<category><![CDATA[officers]]></category>
		<category><![CDATA[raids]]></category>
		<guid isPermaLink="false">https://www.justkannada.in/?p=148190</guid>

					<description><![CDATA[<p>ಮೈಸೂರು,ನವೆಂಬರ್,25,2025 (www.justkannada.in): ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು  ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಹೂಟಗಳ್ಳಿ ನಗರಸಭೆ ಆರ್ ಐ ರಾಮಸ್ವಾಮಿ, ಮಡಿಕೇರಿ ಪಿಡಬ್ಲ್ಯೂಡಿ ಎಂಜಿನಿಯರ್ ಗಿರೀಶ್ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ.  ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಲೋಹಿತ್ ಕುಮಾರ್ ನೇತೃತ್ವದಲ್ಲಿ ದಾಳಿಯಾಗಿದೆ ತಿ.ನರಸೀಪುರದಲ್ಲಿರುವ ರಾಮಸ್ವಾಮಿ‌ ಮನೆ, ವಿಜಯನಗರ ನಾಲ್ಕನೇ ಹಂತದಲ್ಲಿರುವ ಗಿರೀಶ್ ಅವರ ಮನೆ ಮೇಲೆ ರೇಡ್ ಮಾಡಲಾಗಿದ್ದು, ಅಧಿಕಾರಿಗಳು ಮನೆಯಲ್ಲಿರುವ ಕಡತಗಳು, [&#8230;]</p>
<p>The post <a href="https://www.justkannada.in/lokayukta-raids-mysore/">ಮೈಸೂರಿನಲ್ಲಿ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,25,2025 (<a href="http://www.justkannada.in">www.justkannada.in</a>):</strong> ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು  ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೂಟಗಳ್ಳಿ ನಗರಸಭೆ ಆರ್ ಐ ರಾಮಸ್ವಾಮಿ, ಮಡಿಕೇರಿ ಪಿಡಬ್ಲ್ಯೂಡಿ ಎಂಜಿನಿಯರ್ ಗಿರೀಶ್ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ.  ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಲೋಹಿತ್ ಕುಮಾರ್ ನೇತೃತ್ವದಲ್ಲಿ ದಾಳಿಯಾಗಿದೆ</p>
<p>ತಿ.ನರಸೀಪುರದಲ್ಲಿರುವ ರಾಮಸ್ವಾಮಿ‌ ಮನೆ, ವಿಜಯನಗರ ನಾಲ್ಕನೇ ಹಂತದಲ್ಲಿರುವ ಗಿರೀಶ್ ಅವರ ಮನೆ ಮೇಲೆ ರೇಡ್ ಮಾಡಲಾಗಿದ್ದು, ಅಧಿಕಾರಿಗಳು ಮನೆಯಲ್ಲಿರುವ ಕಡತಗಳು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.</p>
<p>Key words: Lokayukta, raids, Mysore, officers, documents</p>
<p>The post <a href="https://www.justkannada.in/lokayukta-raids-mysore/">ಮೈಸೂರಿನಲ್ಲಿ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು: ಏಕಕಾಲಕ್ಕೆ ಹತ್ತು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ</title>
		<link>https://www.justkannada.in/mysore-lokayukta-2/</link>
		
		<dc:creator><![CDATA[prashanth]]></dc:creator>
		<pubDate>Fri, 25 Jul 2025 10:53:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[inspects]]></category>
		<category><![CDATA[Lokayukta]]></category>
		<category><![CDATA[Mysore.]]></category>
		<category><![CDATA[raids]]></category>
		<guid isPermaLink="false">https://www.justkannada.in/?p=143215</guid>

					<description><![CDATA[<p>ಮೈಸೂರು,ಜುಲೈ,25,2025 (www.justkannada.in): ಇ- ಸ್ವತ್ತು, ಇ- ಖಾತೆ ಮಾಡಿಕೊಡಲು ಲಂಚ ಕೇಳುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಏಕಕಾಲಕ್ಕೆ ಹತ್ತು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನಲ್ಲಿ ಇ- ಸ್ವತ್ತು ಕೊಡಲು ಅಧಿಕಾರಿಗಳು ಸತಾಯಿಸುತ್ತಿದ್ದು, ಜನರಿಂದ ಹಣ ಸುಲಿಗೆಗೆ ಇಳಿದಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ  ಹೂಟಗಳ್ಳಿ ಪಂಚಾಯತ್, ಬೋಗಾದಿ ಪಂಚಾಯತ್, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ,  ಶ್ರೀರಾಂಪುರ ಪಟ್ಟಣ ಪಂಚಾಯಿತಿ, ಕಡಕೊಳ ಪಟ್ಟಣ ಪಂಚಾಯಿತಿ ಹಾಗೂ ವಲಯ ಕಚೇರಿ 2, [&#8230;]</p>
<p>The post <a href="https://www.justkannada.in/mysore-lokayukta-2/">ಮೈಸೂರು: ಏಕಕಾಲಕ್ಕೆ ಹತ್ತು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,25,2025 (<a href="http://www.justkannada.in">www.justkannada.in</a>):</strong> ಇ- ಸ್ವತ್ತು, ಇ- ಖಾತೆ ಮಾಡಿಕೊಡಲು ಲಂಚ ಕೇಳುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಏಕಕಾಲಕ್ಕೆ ಹತ್ತು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನಲ್ಲಿ ಇ- ಸ್ವತ್ತು ಕೊಡಲು ಅಧಿಕಾರಿಗಳು ಸತಾಯಿಸುತ್ತಿದ್ದು, ಜನರಿಂದ ಹಣ ಸುಲಿಗೆಗೆ ಇಳಿದಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ  ಹೂಟಗಳ್ಳಿ ಪಂಚಾಯತ್, ಬೋಗಾದಿ ಪಂಚಾಯತ್, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ,  ಶ್ರೀರಾಂಪುರ ಪಟ್ಟಣ ಪಂಚಾಯಿತಿ, ಕಡಕೊಳ ಪಟ್ಟಣ ಪಂಚಾಯಿತಿ ಹಾಗೂ ವಲಯ ಕಚೇರಿ 2, 3 , 7, 8, 9 ರಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ.</p>
<figure id="attachment_143217" aria-describedby="caption-attachment-143217" style="width: 500px" class="wp-caption aligncenter"><img loading="lazy" decoding="async" class="size-full wp-image-143217" src="https://www.justkannada.in/wp-content/uploads/2025/07/raid.jpg1_.jpg" alt="" width="500" height="509" srcset="https://www.justkannada.in/wp-content/uploads/2025/07/raid.jpg1_.jpg 500w, https://www.justkannada.in/wp-content/uploads/2025/07/raid.jpg1_-295x300.jpg 295w, https://www.justkannada.in/wp-content/uploads/2025/07/raid.jpg1_-413x420.jpg 413w, https://www.justkannada.in/wp-content/uploads/2025/07/raid.jpg1_-150x153.jpg 150w, https://www.justkannada.in/wp-content/uploads/2025/07/raid.jpg1_-300x305.jpg 300w" sizes="auto, (max-width: 500px) 100vw, 500px" /><figcaption id="caption-attachment-143217" class="wp-caption-text">ವಿವಿಧ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು</figcaption></figure>
<p>ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ದಾಳಿಯಾಗಿದ್ದು, ಎಲ್ಲಾ ಕಚೇರಿಗಳ ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯ್ತಿ ಕಾರ್ಯ‌ನಿರ್ವಾಹಕ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆ, ಕಡತಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Mysore,  Lokayukta, raids, inspects</p>
<p>The post <a href="https://www.justkannada.in/mysore-lokayukta-2/">ಮೈಸೂರು: ಏಕಕಾಲಕ್ಕೆ ಹತ್ತು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ</title>
		<link>https://www.justkannada.in/lokayukta-raids-3/</link>
		
		<dc:creator><![CDATA[prashanth]]></dc:creator>
		<pubDate>Wed, 23 Jul 2025 05:37:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[Lokayukta]]></category>
		<category><![CDATA[officers]]></category>
		<category><![CDATA[raids]]></category>
		<guid isPermaLink="false">https://www.justkannada.in/?p=143104</guid>

					<description><![CDATA[<p>ಬೆಂಗಳೂರು, ಜುಲೈ 23,2025 (www.justkannada.in):  ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಹಲವೆಡೆ  ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು  ದಾಳಿ ನಡೆಸಿದ್ದು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಂಗಳೂರು ಮೈಸೂರು, ಬಳ್ಳಾರಿ ಕೊಪ್ಪಳದ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ  ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಸದ್ಯ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಮೂವರು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಆರ್​.ಟಿ.ನಗರದಲ್ಲಿರುವ ಹಿರಿಯ ಐಎಎಸ್ ಅಧಿಕಾರಿ ವಾಸಂತಿ ಅಮರ್​ ಮನೆ ಮೇಲೆ ದಾಳಿ ಮಾಡಲಾಗಿದೆ. ವಾಸಂತಿ [&#8230;]</p>
<p>The post <a href="https://www.justkannada.in/lokayukta-raids-3/">ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ 23,2025 (<a href="http://www.justkannada.in">www.justkannada.in</a>): </strong> ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಹಲವೆಡೆ  ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು  ದಾಳಿ ನಡೆಸಿದ್ದು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರು ಮೈಸೂರು, ಬಳ್ಳಾರಿ ಕೊಪ್ಪಳದ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ  ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಸದ್ಯ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.</p>
<p>ಬೆಂಗಳೂರಿನಲ್ಲಿ ಮೂವರು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಆರ್​.ಟಿ.ನಗರದಲ್ಲಿರುವ ಹಿರಿಯ ಐಎಎಸ್ ಅಧಿಕಾರಿ ವಾಸಂತಿ ಅಮರ್​ ಮನೆ ಮೇಲೆ ದಾಳಿ ಮಾಡಲಾಗಿದೆ. ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.</p>
<p>ಮೈಸೂರಿನಲ್ಲೂ  ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಸಿದ್ದಾರ್ಥ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್​​ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದೆ.</p>
<p>ಹಾಗೆಯೇ ಮೈಸೂರಿನ ಸಾತಗಳ್ಳಿಯ ಜೆಪಿನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಮನೆ ಮೇಲೂ ದಾಳಿ ಮಾಡಲಾಗಿದೆ. ಇನ್ನು ಬಳ್ಳಾರಿಯಲ್ಲಿ  ಬೆಂಗಳೂರು ಟೌನ್ ಮತ್ತು ರೂರಲ್ ಪ್ಲ್ಯಾನಿಂಗ್ ಆಫೀಸರ್ ಮಾರುತಿ ಬಗಲಿಗೆ ಸೇರಿದ 3 ಸ್ಥಳಗಳ ಮೇಲೆ ದಾಳಿ ಮಾಡಿರುವ ಬೆಂಗಳೂರು ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ.</p>
<p>ಕೊಪ್ಪಳ ನಗರದಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಉಪ ನಿದೇರ್ಶಕ ಶೆಕು ಚವ್ಹಾಣ್​ ಗೆ ಸೇರಿದ್ದ ಅಭಿಷೇಕ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಎರಡು ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Lokayukta, raids, officers, Bangalore</p>
<p>The post <a href="https://www.justkannada.in/lokayukta-raids-3/">ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
