<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>rains Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/rains/feed/" rel="self" type="application/rss+xml" />
	<link>https://www.justkannada.in/tag/rains/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 03 Aug 2026 05:03:45 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>rains Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/rains/</link>
	<width>32</width>
	<height>32</height>
</image> 
	<item>
		<title>ಮುಂಗಾರು ಮಳೆ ಮತ್ತಷ್ಟು ಚುರುಕು: 100 ಅಡಿ ಭರ್ತಿಯಾದ KRS ಜಲಾಶಯ</title>
		<link>https://www.justkannada.in/rains-krs-reservoir-100-feet/</link>
		
		<dc:creator><![CDATA[prashanth]]></dc:creator>
		<pubDate>Mon, 03 Aug 2026 05:03:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[100 feet]]></category>
		<category><![CDATA[filled]]></category>
		<category><![CDATA[KRS reservoir]]></category>
		<category><![CDATA[rains]]></category>
		<guid isPermaLink="false">https://www.justkannada.in/?p=158116</guid>

					<description><![CDATA[<p>ಮಂಡ್ಯ,ಆಗಸ್ಟ್,3,2026 (www.justkannada.in):  ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು ಈ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 124  ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿರುವ  ಕೆಆರ್ ಎಸ್ ಜಲಾಶಯ  ಇದೀಗ 100 ಅಡಿ ಭರ್ತಿಯಾಗಿದೆ. ಕಳೆದ ಕೇವಲ ಮೂರು ದಿನದ ಅಂತರದಲ್ಲಿ ಕೆಆರ್ ಎಸ್ ಜಲಾಶೈದ ನೀರಿನ ಮಟ್ಟ 8 ಅಡಿ ಏರಿಕೆ ಕಂಡಿದೆ. ಜಲಾಶಯಕ್ಕೆ ಅಪಾರ [&#8230;]</p>
<p>The post <a href="https://www.justkannada.in/rains-krs-reservoir-100-feet/">ಮುಂಗಾರು ಮಳೆ ಮತ್ತಷ್ಟು ಚುರುಕು: 100 ಅಡಿ ಭರ್ತಿಯಾದ KRS ಜಲಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಆಗಸ್ಟ್,3,2026 (<a href="http://www.justkannada.in">www.justkannada.in</a>):</strong>  ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು ಈ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 124  ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿರುವ  ಕೆಆರ್ ಎಸ್ ಜಲಾಶಯ  ಇದೀಗ 100 ಅಡಿ ಭರ್ತಿಯಾಗಿದೆ. ಕಳೆದ ಕೇವಲ ಮೂರು ದಿನದ ಅಂತರದಲ್ಲಿ ಕೆಆರ್ ಎಸ್ ಜಲಾಶೈದ ನೀರಿನ ಮಟ್ಟ 8 ಅಡಿ ಏರಿಕೆ ಕಂಡಿದೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು ಬರುತ್ತಿದ್ದು    ಸದ್ಯ ಕೆಆರ್ ಎಸ್ ಡ್ಯಾಂಗೆ 32,048 ಕ್ಯೂಸೆಕ್ ನೀರು ಒಳಹರಿವು ಇದೆ. ಇದೇ ರೀತಿ ಮಳೆಯಾದರೇ  ಕೆಆರ್ ಎಸ್ ಜಲಾಶಯ ಭರ್ತಯಾಗಲಿದ್ದು ರೈತರು ಮುಖದಲ್ಲಿ ಮಂದಹಾಸ ಮೂಡಿದೆ.</p>
<p>ಇತ್ತೀಚೆಗೆ ತಮಿಳುನಾಡಿಗೆ 3500 ಕ್ಯೂಸೆಕ್ ಪ್ರತಿನಿತ್ಯ 15 ದಿನಗಳವರೆಗೆ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿತ್ತು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Rains, KRS reservoir, filled , 100 feet</p>
<p>The post <a href="https://www.justkannada.in/rains-krs-reservoir-100-feet/">ಮುಂಗಾರು ಮಳೆ ಮತ್ತಷ್ಟು ಚುರುಕು: 100 ಅಡಿ ಭರ್ತಿಯಾದ KRS ಜಲಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವ್ಯಾಪಕ ಮಳೆ: ಕಬಿನಿ ಜಲಾಶಯ ಭರ್ತಿಗೆ ಇನ್ನು ನಾಲ್ಕು ಅಡಿ ಬಾಕಿ</title>
		<link>https://www.justkannada.in/kabini-reservoir-2/</link>
		
		<dc:creator><![CDATA[prashanth]]></dc:creator>
		<pubDate>Mon, 02 Jun 2025 06:01:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[fill]]></category>
		<category><![CDATA[Kabini Reservoir]]></category>
		<category><![CDATA[Mysore.]]></category>
		<category><![CDATA[rains]]></category>
		<category><![CDATA[still]]></category>
		<guid isPermaLink="false">https://www.justkannada.in/?p=140982</guid>

					<description><![CDATA[<p>ಮೈಸೂರು,ಜೂನ್,2,2025 (www.justkannada.in): ಕೇರಳಾದ ವೈನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ಜಿಲ್ಲೆ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದ್ದು ಜಲಾಶಯ ಭರ್ತಿಗೆ ಕೇವಲ ನಾಲ್ಕು ಅಡಿ  ಮಾತ್ರ ಬಾಕಿ ಇದೆ. ಜಲಾಶಯದ ಗರಿಷ್ಠ ಮಟ್ಟ 2284 ಅಡಿಗಳಾಗಿದ್ದು ಇಂದಿನ ನೀರಿನ ಮಟ್ಟ 2280.67 ಅಡಿಗಳಿದೆ. ಜಲಾಯಶಕ್ಕೆ  9024 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ಹೊರ ಹರಿವು 8000 ಕ್ಯೂಸೆಕ್ ಇದೆ. ಇದು ರಾಜ್ಯದಲ್ಲೇ ಮೊಟ್ಟ ಮೊದಲಿಗೆ ತುಂಬುವ [&#8230;]</p>
<p>The post <a href="https://www.justkannada.in/kabini-reservoir-2/">ವ್ಯಾಪಕ ಮಳೆ: ಕಬಿನಿ ಜಲಾಶಯ ಭರ್ತಿಗೆ ಇನ್ನು ನಾಲ್ಕು ಅಡಿ ಬಾಕಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,2,2025 (<a href="http://www.justkannada.in">www.justkannada.in</a>):</strong> ಕೇರಳಾದ ವೈನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ಜಿಲ್ಲೆ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದ್ದು ಜಲಾಶಯ ಭರ್ತಿಗೆ ಕೇವಲ ನಾಲ್ಕು ಅಡಿ  ಮಾತ್ರ ಬಾಕಿ ಇದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಲಾಶಯದ ಗರಿಷ್ಠ ಮಟ್ಟ 2284 ಅಡಿಗಳಾಗಿದ್ದು ಇಂದಿನ ನೀರಿನ ಮಟ್ಟ 2280.67 ಅಡಿಗಳಿದೆ. ಜಲಾಯಶಕ್ಕೆ  9024 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ಹೊರ ಹರಿವು 8000 ಕ್ಯೂಸೆಕ್ ಇದೆ. ಇದು ರಾಜ್ಯದಲ್ಲೇ ಮೊಟ್ಟ ಮೊದಲಿಗೆ ತುಂಬುವ ಜಲಾಶಯವಾಗಿದೆ.</p>
<p>ಇನ್ನು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 103 ಅಡಿಗೆ ದಾಟಿದೆ.  ಕೊಡುಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಜಲಾಶಯ ವಾಡಿಕೆಗಿಂತ ಮೊದಲೇ ತುಂಬುವ ಲಕ್ಷಣ ಕಾಣುತ್ತಿದೆ. .</p>
<p>ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಪ್ರಸ್ತುತ 103 ಅಡಿಗಳಿಗೆ ನೀರಿನ ಮಟ್ಟ ತಲುಪಿದೆ. ಒಳ‌ ಹರಿವು 17 ಸಾವಿರ ಕ್ಯೂಸೆಕ್ ಇದ್ದು 670 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: rains,  Kabini reservoir,  still, fill, Mysore</p>
<p>The post <a href="https://www.justkannada.in/kabini-reservoir-2/">ವ್ಯಾಪಕ ಮಳೆ: ಕಬಿನಿ ಜಲಾಶಯ ಭರ್ತಿಗೆ ಇನ್ನು ನಾಲ್ಕು ಅಡಿ ಬಾಕಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೋರು ಮಳೆ ನಡುವೆ ಮೈಸೂರು ದಸರಾ ಸಂಭ್ರಮ: 51 ಸ್ತಬ್ದಚಿತ್ರಗಳ ಪ್ರದರ್ಶನ</title>
		<link>https://www.justkannada.in/mysore-dasara-celebrations-rains-51-tablo/</link>
		
		<dc:creator><![CDATA[prashanth]]></dc:creator>
		<pubDate>Sat, 12 Oct 2024 09:38:47 +0000</pubDate>
				<category><![CDATA[DASARA2024]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[51 tablo]]></category>
		<category><![CDATA[celebrations]]></category>
		<category><![CDATA[mysore dasara]]></category>
		<category><![CDATA[rains]]></category>
		<guid isPermaLink="false">https://www.justkannada.in/?p=130648</guid>

					<description><![CDATA[<p>ಮೈಸೂರು,ಅಕ್ಟೋಬರ್,12,2024 (www.justkannada.in): ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಕೆಲವೇ ಕ್ಷಣಗಳಲ್ಲಿ ಆರಂಭಗೊಳ್ಳಲಿದ್ದು, ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ಬಳಿಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದ್ದು,  ಈ ಬೆನ್ನಲ್ಲೆ ಮಳೆರಾಯನ ಆಗಮನವಾಗಿದೆ.  ವರುಣನ ಸಿಂಚನದ ನಡುವೆಯೂ ಜನರು ಜಂಬೂ ಸವಾರಿಯನ್ನು ಕಣ್ತುಂಬಿಕೊಳ್ಳಲು ಕಾತರಾಗಿದ್ದಾರೆ. ಈ ಬಾರಿ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ  51 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳುತ್ತಿದ್ದು,  ಸಾಂಕಸ್ಕೃತಿಕ ವೈಭವ ಅನಾವರಣವಾಗಿದೆ. 31 ಜಿಲ್ಲೆಗಳು ವಿವಿಧ ಇಲಾಖೆಗಳ ಟ್ಯಾಬ್ಲೋ ಪ್ರದರ್ಶನವಾಗುತ್ತಿದೆ.  51 ಸ್ತಬ್ದಚಿತ್ರಗಳ ವಿವರ [&#8230;]</p>
<p>The post <a href="https://www.justkannada.in/mysore-dasara-celebrations-rains-51-tablo/">ಜೋರು ಮಳೆ ನಡುವೆ ಮೈಸೂರು ದಸರಾ ಸಂಭ್ರಮ: 51 ಸ್ತಬ್ದಚಿತ್ರಗಳ ಪ್ರದರ್ಶನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,12,2024 (<a href="http://www.justkannada.in">www.justkannada.in</a>): </strong>ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಕೆಲವೇ ಕ್ಷಣಗಳಲ್ಲಿ ಆರಂಭಗೊಳ್ಳಲಿದ್ದು, ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಬಳಿಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದ್ದು,  ಈ ಬೆನ್ನಲ್ಲೆ ಮಳೆರಾಯನ ಆಗಮನವಾಗಿದೆ.  ವರುಣನ ಸಿಂಚನದ ನಡುವೆಯೂ ಜನರು ಜಂಬೂ ಸವಾರಿಯನ್ನು ಕಣ್ತುಂಬಿಕೊಳ್ಳಲು ಕಾತರಾಗಿದ್ದಾರೆ.</p>
<p>ಈ ಬಾರಿ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ  51 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳುತ್ತಿದ್ದು,  ಸಾಂಕಸ್ಕೃತಿಕ ವೈಭವ ಅನಾವರಣವಾಗಿದೆ. 31 ಜಿಲ್ಲೆಗಳು ವಿವಿಧ ಇಲಾಖೆಗಳ ಟ್ಯಾಬ್ಲೋ ಪ್ರದರ್ಶನವಾಗುತ್ತಿದೆ.  51 ಸ್ತಬ್ದಚಿತ್ರಗಳ ವಿವರ ಈ ಕೆಳಕಂಡಂತಿದೆ.</p>
<ol>
<li>ಯಾದಗಿರಿ ಜಿಲ್ಲೆ &#8211; ತಿಂಥಣಿ ಮೌನೇಶ್ವರ ದೇವಾಲಯ</li>
<li>ಕೊಡಗು ಜಿಲ್ಲೆ &#8211; ಭೂ ಸಂರಕ್ಷಣೆ, ಹಾರಂಗಿ ಜಲಾಶಯ, ಕಾಫಿ -ಕಾಳುಮೆಣಸು ತೋಟ ಹಾಗೂ ಆನೆ ಕ್ಯಾಂಪ್</li>
<li>ರಾಯಚೂರು ಜಿಲ್ಲೆ &#8211; ಮುದ್ಗಲ್ ಕೋಟೆ ಮತ್ತು ಗಾಣದಾಳ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ.</li>
<li>ಚಾಮರಾಜನಗರ ಜಿಲ್ಲೆ &#8211; ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು</li>
<li>ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ &#8211; ಕ್ಷೀರ ಭಾಗ್ಯ ಮತ್ತು ಕ್ಷೀರ ಸಂಜೀವಿನಿ ಯೋಜನೆಗಳ ಯಶಸ್ವಿ ಪಥ</li>
<li>ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ &#8211; ಮೈಸೂರು ಸ್ಯಾಂಡಲ್ ಸೋಪ್ ಕಿರು ಪರಿಚಯ</li>
<li>ವಿಜಯನಗರ ಜಿಲ್ಲೆ &#8211; ವಿಜಯನಗರ ಸಾಮ್ರಾಜ್ಯದ ವೈಭವ</li>
<li>ಬೆಂಗಳೂರು ನಗರ ಜಿಲ್ಲೆ &#8211; ರಾಷ್ಟಪಿತ ಮಹಾತ್ಮಗಾಂಧೀಜಿ ಮತ್ತು ವಿಧಾನಸೌಧ</li>
<li>ಬೀದರ್ ಜಿಲ್ಲೆ &#8211; ಕನ್ನಡ ಪಟ್ಟದೇವರು ಪೂಜ್ಯಶ್ರೀ ಮದ್ ಘನಲಿಂಗ ಚಕ್ರವರ್ತಿ ಚೆನ್ನಬಸವ ಪಟ್ಟದೇವರು</li>
<li>ಕೊಪ್ಪಳ ಜಿಲ್ಲೆ &#8211; ಕಿನ್ನಾಳ ಕಲೆ, ಶ್ರೀ ಹುಲಿಗಮ್ಮದೇವಿ ದೇವಸ್ಥಾನ, ಹಿರೇಬೆಣಕಲ್ ಶಿಲಾ ಸಮಾಧಿ, ಇಟಗಿಯ ಮಹದೇವ ದೇವಾಲಯ</li>
<li>ಪ್ರವಾಸೋದ್ಯಮ ಇಲಾಖೆ &#8211; ಒಂದು ರಾಜ್ಯ ಹಲವು ಜಗತ್ತುಗಳು</li>
<li>ಡಾಕ್ಟರ್ ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ &#8211; ನಿಗಮದ ಉತ್ಪನ್ನಗಳ ಮಾದರಿ</li>
<li>ಉತ್ತರ ಕನ್ನಡ ಜಿಲ್ಲೆ &#8211; ಮುರುಡೇಶ್ವರದ ಬೃಹತ್ ಶಿವನ ಮೂರ್ತಿ</li>
<li>ಬೆಂಗಳೂರು ಗ್ರಾಮಾಂತರ ಜಿಲ್ಲೆ &#8211; ಪೊಕ್ಕುಂದ/ಹೆಗ್ಗುಂದದ ರಾಮದೇವರ ಬೆಟ್ಟ, ನಿಜಗಲ್ಲು ದುರ್ಗ, ಬಿನ್ನ ಮಂಗಲ ದೇವಸ್ಥಾನ</li>
<li>ದಾವಣಗೆರೆ ಜಿಲ್ಲೆ &#8211; ನಾವು ಮನುಜರು</li>
<li>ಕೋಲಾರ ಜಿಲ್ಲೆ &#8211; ವಿಶ್ವವಿಖ್ಯಾತ ಶ್ರೀ ಕೋಟಿಲಿಂಗೇಶ್ವರ ಸ್ವಾಮಿ ದೇವಸ್ಥಾನದ ಪರಿಚಯ</li>
<li>ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ &#8211; ಕರ್ನಾಟಕ ರೇಷ್ಮೆ ನಮ್ಮ ಹೆಮ್ಮೆ</li>
<li>ಕಾರ್ಮಿಕ ಇಲಾಖೆ &#8211; ಕಾರ್ಮಿಕರ ಹಿತ ರಕ್ಷಣೆ</li>
<li>ಉಡುಪಿ ಜಿಲ್ಲೆ &#8211; ಸಾಂಸ್ಕೃತಿಕ ವೈಭವ ಹಾಗೂ ಕರಾವಳಿಯ ಸೊಬಗು</li>
<li>ಶಿವಮೊಗ್ಗ ಜಿಲ್ಲೆ &#8211; ಸೊರಬ ತಾಲೂಕಿನ ಕೋಟಿಪುರ ಕೈತಭೇಶ್ವರ ದೇವಾಲಯ</li>
<li>ಬಳ್ಳಾರಿ ಜಿಲ್ಲೆ &#8211; ಕುರುಗೋಡು ದೇವಸ್ಥಾನ</li>
<li>ಬಾಗಲಕೋಟೆ ಜಿಲ್ಲೆ &#8211; ರತ್ನನ ಕಾವ್ಯ ಗದಾಯುದ್ಧ</li>
<li>ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ &#8211; ಗ್ರಾಮೀಣ ಜನರ ಆರೋಗ್ಯದಲ್ಲಿ ಸುಸ್ಥಿರತೆ ಸಾಧಿಸುವುದು</li>
<li>ಸಮಾಜ ಕಲ್ಯಾಣ ಇಲಾಖೆ &#8211; ಸಮ ಸಮಾಜ ನಿರ್ಮಾಣಕ್ಕಾಗಿ</li>
<li>ಹಾವೇರಿ ಜಿಲ್ಲೆ &#8211; ಏಲಕ್ಕಿ ಕಂಪಿನ ನಾಡು ಹಾಗೂ ಸಂತರ, ಸಾಹಿತಿಗಳ ನೆಲೆಬೀಡು</li>
<li>ಮಂಡ್ಯ ಜಿಲ್ಲೆ &#8211; ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಅಣೆಕಟ್ಟು</li>
<li>ರಾಮನಗರ ಜಿಲ್ಲೆ &#8211; ರಾಮನಗರ ಜಿಲ್ಲಾ ವೈವಿಧ್ಯತೆಗಳು</li>
<li>ಕಲಬುರ್ಗಿ ಜಿಲ್ಲೆ &#8211; ತೊಗರಿಯ ಕಣಜ ಕಲಬುರ್ಗಿ ಜಿಲ್ಲೆ ಅಭಿವೃದ್ಧಿಯತ್ತ ದಾಪುಗಾಲು</li>
<li>ಕಾವೇರಿ ನೀರಾವರಿ ನಿಗಮ &#8211; ಏಕತೆಯಲ್ಲಿ ಅನೇಕತೆ ಸಾರುವ ಅಣೆಕಟ್ಟು ಹಾಗೂ ಜಲ ಸಂರಕ್ಷಣೆ</li>
<li>ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ &#8211; ವನ್ಯಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ</li>
<li>ವಿಜಯಪುರ ಜಿಲ್ಲೆ &#8211; ಬಸವನಬಾಗೇವಾಡಿಯ ಮೂಲ ನಂದಿ ಬಸವೇಶ್ವರ ದೇವಾಲಯ</li>
<li>ದಕ್ಷಿಣ ಕನ್ನಡ ಜಿಲ್ಲೆ &#8211; ಕರಾವಳಿಯ ವಾಣಿಜ್ಯ ಮತ್ತು ಪ್ರವಾಸೋದ್ಯಮ</li>
<li>ಮೈಸೂರು ಜಿಲ್ಲೆ &#8211; ಮಾನವಕುಲದ ಸಮಾನತೆ, ಧಾರ್ಮಿಕ ಬೆಳಕಿನಿಂದ ಸಾಂವಿಧಾನಿಕ ನ್ಯಾಯದವರೆಗೆ</li>
<li>ಬೆಳಗಾವಿ ಜಿಲ್ಲೆ &#8211; ಕಿತ್ತೂರು ಕದನದ 200ನೇ ವರ್ಷಾಚರಣೆ</li>
<li>ಕೇಂದ್ರೀಯ ಆಹಾರ ಸಂಶೋಧನಾ ಸಂಸ್ಥೆ &#8211; ಸಿಎಫ್ಟಿಆರ್‌ಐ ಮೈಸೂರು &#8211; ಕೃಷಿ ಸರಕುಗಳ ಮೌಲ್ಯವರ್ಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಂಸ್ಥೆಯ ಕೊಡುಗೆ</li>
<li>ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆ &#8211; ಇಲಾಖೆಯ ಕಿರು ಪರಿಚಯ</li>
<li>ಚಿತ್ರದುರ್ಗ ಜಿಲ್ಲೆ &#8211; ಚಿತ್ರದುರ್ಗದ ಕೋಟೆ ಮತ್ತು ಗಾಳಿಯಂತ್ರಗಳು</li>
<li>ಚಿಕ್ಕ ಬಳ್ಳಾಪುರ ಜಿಲ್ಲೆ &#8211; ನಂದಿರೋಪ್ ವೇ</li>
<li>ಗದಗ ಜಿಲ್ಲೆ &#8211; ಗ್ರಾಮ ಸಭೆ-ಹಳ್ಳಿಯ ವಿಧಾನಸಭೆ</li>
<li>ಧಾರವಾಡ ಜಿಲ್ಲೆ &#8211; ಇಸ್ರೋ</li>
</ol>
<p>‌ ಗಗನಯಾನದಲ್ಲಿ ಹಣ್ಣಿನ ನೊಣಗಳು</p>
<ol start="41">
<li>ಭಾರತೀಯ ರೈಲ್ವೆ &#8211; ವಂದೇ ಭಾರತ್ ಎಕ್ಸ್‌ಪ್ರೆಸ್‌</li>
<li>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ &#8211; ಹೆಣ್ಣು ಭ್ರೂಣಹತ್ಯೆ ತಡೆ ಅಂಧತ್ವ ಶ್ರವಣ ದೋಷ ನಿವಾರಣ ಕಾರ್ಯಕ್ರಮ</li>
<li>ಹಾಸನ ಜಿಲ್ಲೆ &#8211; ವಿಶ್ವ ಪಾರಂಪರಿಕ ತಾಣ ಬೇಲೂರು ಮತ್ತು ಹಳೆಬೀಡು</li>
<li>ಚಿಕ್ಕಮಗಳೂರು ಜಿಲ್ಲೆ &#8211; ತೇಜಸ್ವಿ ವಿಸ್ಮಯ ಲೋಕ</li>
<li>ತುಮಕೂರು ಜಿಲ್ಲೆ &#8211; ಔಷಧ ಸಸ್ಯಗಳ ಸಂಜೀವಿನಿ ಪರ್ವತ ಸಿದ್ದರಬೆಟ್ಟ ಮತ್ತು ಬಯಲುಸೀಮೆಯನ್ನಾಳಿದ ಹೆಮ್ಮೆಯ ಅರಸರು</li>
<li>ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ &#8211; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನ ಮಾಡಲಾಗುತ್ತಿರುವ ಕಾರ್ಯಕ್ರಮಗಳು</li>
<li>ವಾರ್ತಾ ಇಲಾಖೆ &#8211; ವಿಶ್ವಗುರು ಬಸವಣ್ಣ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ</li>
<li>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ &#8211; ನಿಮ್ಮ ಮನೆಯೇ ನಿರಂತರ ಪಾಠಶಾಲೆ</li>
<li>ಕೌಶಲ್ಯಾಭಿವೃದ್ಧಿ ಇಲಾಖೆ &#8211; ಕೌಶಲ್ಯ ಕರ್ನಾಟಕ</li>
<li>ಸ್ತಬ್ದಚಿತ್ರ ಉಪ ಸಮಿತಿ &#8211; ಸಾಮಾಜಿಕ ನ್ಯಾಯ</li>
<li>ಸ್ತಬ್ದಚಿತ್ರ ಉಪಸಮಿತಿ &#8211; ಆನೆ ಬಂಡಿ</li>
</ol>
<p>Key words: Mysore Dasara,  celebrations, rains, 51 tablo</p>
<p>The post <a href="https://www.justkannada.in/mysore-dasara-celebrations-rains-51-tablo/">ಜೋರು ಮಳೆ ನಡುವೆ ಮೈಸೂರು ದಸರಾ ಸಂಭ್ರಮ: 51 ಸ್ತಬ್ದಚಿತ್ರಗಳ ಪ್ರದರ್ಶನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಉತ್ತಮ ಮಳೆ: ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/rains-no-shortage-seeds-fertilizers-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Tue, 09 Jul 2024 12:33:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[fertilizers]]></category>
		<category><![CDATA[no shortage]]></category>
		<category><![CDATA[rains]]></category>
		<category><![CDATA[seeds]]></category>
		<guid isPermaLink="false">https://www.justkannada.in/?p=126119</guid>

					<description><![CDATA[<p>ಬೆಂಗಳೂರು,ಜುಲೈ,9,2024 (www.justkannada.in): ರಾಜ್ಯದಲ್ಲಿ ಕಳೆದ ವರ್ಷ ಬರ ಬಂದಿತ್ತು. ಈ ವರ್ಷ ಎಲ್ಲಾ ಕಡೆ ಉತ್ತಮವಾಗಿ ಮಳೆಯಾಗುತ್ತಿದೆ. ಜಲಾಶಯಗಳು ಭರ್ತಿಯಾಗುತ್ತಿದ್ದು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಸಿಇಒಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 30 ಇಲಾಖೆಗಳ 68 ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ.  ರಾಜ್ಯದಲ್ಲಿ ಕಳೆದ ವರ್ಷ ಬರಗಾಲ ಆವರಿಸಿತ್ತು. ಆದರೆ ಈ ಬಾರಿ ಎಲ್ಲಾ ಕಡೆ [&#8230;]</p>
<p>The post <a href="https://www.justkannada.in/rains-no-shortage-seeds-fertilizers-cm-siddaramaiah/">ರಾಜ್ಯದಲ್ಲಿ ಉತ್ತಮ ಮಳೆ: ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,9,2024 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಕಳೆದ ವರ್ಷ ಬರ ಬಂದಿತ್ತು. ಈ ವರ್ಷ ಎಲ್ಲಾ ಕಡೆ ಉತ್ತಮವಾಗಿ ಮಳೆಯಾಗುತ್ತಿದೆ. ಜಲಾಶಯಗಳು ಭರ್ತಿಯಾಗುತ್ತಿದ್ದು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಸಿಇಒಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 30 ಇಲಾಖೆಗಳ 68 ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ.  ರಾಜ್ಯದಲ್ಲಿ ಕಳೆದ ವರ್ಷ ಬರಗಾಲ ಆವರಿಸಿತ್ತು. ಆದರೆ ಈ ಬಾರಿ ಎಲ್ಲಾ ಕಡೆ ಉತ್ತಮವಾಗಿ ಮಳೆಯಾಗುತ್ತಿದ್ದು, ಜಲಾಶಯಗಳು ತುಂಬುತ್ತಿವೆ.  82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಬೇಕಿದೆ ರಾಜ್ಯದಲ್ಲಿ ಈವರಗೆ ಬಿತ್ತನೆ ಬೀಜ ರಸಗೊಬ್ಬರ ಕೊರತೆ ಇಲ್ಲ. ಬಿತ್ತನೆ ಬೀಜ, ರಸಗೊಬ್ಬರ  ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು . ಯಾವ ಸಮಸ್ಯೆ ಆಗಬಾರದೆಂದು ಕೃಷಿ ಸಚಿವ ಚಲುವರಾಯಸ್ವಾಮಿಗೆ ಸೂಚನೆ ನೀಡಲಾಗಿದೆ ಎಂದರು.<img loading="lazy" decoding="async" class="aligncenter size-full wp-image-125603" src="https://www.justkannada.in/wp-content/uploads/2024/06/siddaramaiah-2.jpg" alt="" width="700" height="527" srcset="https://www.justkannada.in/wp-content/uploads/2024/06/siddaramaiah-2.jpg 700w, https://www.justkannada.in/wp-content/uploads/2024/06/siddaramaiah-2-600x452.jpg 600w, https://www.justkannada.in/wp-content/uploads/2024/06/siddaramaiah-2-300x226.jpg 300w, https://www.justkannada.in/wp-content/uploads/2024/06/siddaramaiah-2-558x420.jpg 558w, https://www.justkannada.in/wp-content/uploads/2024/06/siddaramaiah-2-80x60.jpg 80w, https://www.justkannada.in/wp-content/uploads/2024/06/siddaramaiah-2-150x113.jpg 150w, https://www.justkannada.in/wp-content/uploads/2024/06/siddaramaiah-2-696x524.jpg 696w" sizes="auto, (max-width: 700px) 100vw, 700px" /></p>
<p>2 ದಿನಗಳ ಕಾಲ ಡಿಸಿ, ಸಿಇಒ ಕಾರ್ಯದರ್ಶಿಗಳು ಜೊತೆ ಸಭೆ ನಡೆಸಲಾಗಿದೆ.  ಕನಿಷ್ಠ 3 ತಿಂಗಳಿಗೊಮ್ಮೆ ಸಭೆ ನಡೆಸುವುದು ಸರ್ಕಾರದ ಉದ್ದೇಶ.  2023 ಸೆಪ್ಟಂಬರ್ 12,  13 ರಲ್ಲಿ ಸಭೆ ನಡೆಸಲಾಗಿತ್ತು ಬಳಿಕ ಸಭೆ ನಡೆಸೋಕೆ ಆಗಿರಲಿಲ್ಲ. ಎಲ್ಲಾ ಅಧಿಕಾರಿಗಳು ಚುನಾವಣಾ ಕೆಲಸದಲ್ಲಿ ಬ್ಯೂಸಿಯಾಗಿದ್ದರು.  ಹೀಗಾಗಿ ಸಭೆ ನಡೆಸಲು ಆಗಲಿಲ್ಲ.  ಜಿಲ್ಲೆಯಲ್ಲಿ ಡಿಸಿ, ಜಿಲ್ಲಾ ಪಂಚಾಯತ್ ಸಿಇಒ, ಎಸ್ಪಿಗಳು ಬಹಳ ಮುಖ್ಯ ಆಡಳಿತ ಸುಗಮ ಪರಿಣಾಮಕಾರಿಯಾಗಬೇಕಾದರೆಇವರು ಬಹಳ ಮುಖ್ಯ. ಯೋಜನೆಗಳು ಜನರಿಗೆ ತಲುಪಲು ಈ ಅಧಿಕಾರಿಗಳು ಮುಖ್ಯ. ಜನರಿಗೆ ಯೋಜನೆಗಳನ್ನ ತಲುಪಿಸುವುದು ಅಧಿಕಾರಿಗಳಿಂದ ಸಾಧ್ಯ ಒಳ್ಳೆಯ ಕೆಲಸಗಳನ್ನ ಮಾಡುವವರಿಗೆ ಬೆನ್ನು ತಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.</p>
<p>Key words: rains, No shortage, seeds, fertilizers, CM Siddaramaiah</p>
<p>The post <a href="https://www.justkannada.in/rains-no-shortage-seeds-fertilizers-cm-siddaramaiah/">ರಾಜ್ಯದಲ್ಲಿ ಉತ್ತಮ ಮಳೆ: ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಪರ್​ ಜಾಯ್ ಚಂಡಮಾರುತ: ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ.</title>
		<link>https://www.justkannada.in/cyclone-bipar-joy-heavy-rains-coast-of-the-state/</link>
		
		<dc:creator><![CDATA[JK Desk]]></dc:creator>
		<pubDate>Fri, 09 Jun 2023 06:03:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[coast of the state]]></category>
		<category><![CDATA[Cyclone- Bipar Joy]]></category>
		<category><![CDATA[Heavy]]></category>
		<category><![CDATA[rains]]></category>
		<guid isPermaLink="false">https://www.justkannada.in/?p=108265</guid>

					<description><![CDATA[<p>ಬೆಂಗಳೂರು,ಜೂನ್,9,2023(www.justkannada.in):   ಅರಬ್ಬಿ ಸಮುದ್ರದಲ್ಲಿ ಬಿಪರ್ ​ಜಾಯ್ ಚಂಡಮಾರುತವು ತೀವ್ರ ಸ್ವರೂಪ ಪಡೆದಿದ್ದು, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿಯನ್ನ ಹವಮಾನ ಇಲಾಖೆ ನೀಡಿದೆ. ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ [&#8230;]</p>
<p>The post <a href="https://www.justkannada.in/cyclone-bipar-joy-heavy-rains-coast-of-the-state/">ಬಿಪರ್​ ಜಾಯ್ ಚಂಡಮಾರುತ: ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,9,2023(<a href="http://www.justkannada.in">www.justkannada.in</a>): </strong>  ಅರಬ್ಬಿ ಸಮುದ್ರದಲ್ಲಿ ಬಿಪರ್ ​ಜಾಯ್ ಚಂಡಮಾರುತವು ತೀವ್ರ ಸ್ವರೂಪ ಪಡೆದಿದ್ದು, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿಯನ್ನ ಹವಮಾನ ಇಲಾಖೆ ನೀಡಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.<img loading="lazy" decoding="async" class="aligncenter size-full wp-image-92656" src="https://www.justkannada.in/wp-content/uploads/2022/07/rain.jpg" alt="" width="500" height="283" srcset="https://www.justkannada.in/wp-content/uploads/2022/07/rain.jpg 500w, https://www.justkannada.in/wp-content/uploads/2022/07/rain-300x170.jpg 300w" sizes="auto, (max-width: 500px) 100vw, 500px" /></p>
<p>ಈ  ಮಧ್ಯೆ ನಿನ್ನೆ ದಕ್ಷಿಣ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಬಿರು ಬಿಸಿಲಿನಿಂದ ಬೇಯುತ್ತಿದ್ದ ಜನರಿಗೆ ಮಳೆರಾಯ ತಂಪೆರೆದ್ದಿದ್ದಾನೆ.</p>
<p>Key words: Cyclone- Bipar Joy- Heavy- rains &#8211; coast of the state</p>
<p>The post <a href="https://www.justkannada.in/cyclone-bipar-joy-heavy-rains-coast-of-the-state/">ಬಿಪರ್​ ಜಾಯ್ ಚಂಡಮಾರುತ: ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರ: ತುಂಬಿ ಹರಿಯುತ್ತಿರುವ ಕೆರೆಗಳು, ಬಡಾವಣೆಗಳಲ್ಲಿ ನೀರು.</title>
		<link>https://www.justkannada.in/bengaluru-rains-overflowing-lakes-water/</link>
		
		<dc:creator><![CDATA[JK Desk]]></dc:creator>
		<pubDate>Thu, 04 Aug 2022 07:34:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bengaluru]]></category>
		<category><![CDATA[lakes]]></category>
		<category><![CDATA[overflowing]]></category>
		<category><![CDATA[rains]]></category>
		<category><![CDATA[water]]></category>
		<guid isPermaLink="false">https://www.justkannada.in/?p=94470</guid>

					<description><![CDATA[<p>ಬೆಂಗಳೂರು, ಆಗಸ್ಟ್ 4, 2022 (www.justkannada.in): ಮಂಗಳವಾರ ರಾತ್ರಿ ಎಡೆಬಿಡದೆ ಸುರಿದ 104 ಎಂಎಂನಷ್ಟು ಮಳೆ ಬೆಂಗಳೂರು ಮಹಾನಗರದ ಹಲವು ಬಡಾವಣೆಗಳಲ್ಲಿ ಮಂಡಿ ಎತ್ತರಕ್ಕೆ ನೀರು ನಿಲ್ಲುವ ಹಾಗೆ ಮಾಡಿರುವುದಲ್ಲದೆ, ಹಲವು ಬಡಾವಣೆಗಳಿಗೆ ನೀರು ನುಗ್ಗಿ ಸುಮಾರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ಮನೆಗಳು ಜಲಾವೃತ್ತಗೊಂಡು, ಕುಡಿಯುವ ನೀರಿಗೆ ತತ್ವಾರ ಸೃಷ್ಟಿಸಿದೆ. ಬೆಂಗಳೂರಿನ ಎಲ್ಲಾ ೨೦೧ ಕೆರೆಗಳೂ ಸಹ ತುಂಬಿ ಹರಿಯುತ್ತವೆ. ಹೆಚ್ಚುವರಿ ನೀರನ್ನು ಸಾಗಿಸಲು ಅಸಮರ್ಥವಾದ ರಾಜಕಾಲುವೆಗಳಿಂದಾಗಿ ಬಹುಪಾಲು ರಸ್ತೆಗಳು ಜಲಾವೃತಗೊಂಡು, ವಾಹನ ಸಂಚಾರಕ್ಕೆ ಅಡ್ಡಿ ಉಂಟು [&#8230;]</p>
<p>The post <a href="https://www.justkannada.in/bengaluru-rains-overflowing-lakes-water/">ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರ: ತುಂಬಿ ಹರಿಯುತ್ತಿರುವ ಕೆರೆಗಳು, ಬಡಾವಣೆಗಳಲ್ಲಿ ನೀರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್ 4, 2022 (www.justkannada.in):</strong> ಮಂಗಳವಾರ ರಾತ್ರಿ ಎಡೆಬಿಡದೆ ಸುರಿದ 104 ಎಂಎಂನಷ್ಟು ಮಳೆ ಬೆಂಗಳೂರು ಮಹಾನಗರದ ಹಲವು ಬಡಾವಣೆಗಳಲ್ಲಿ ಮಂಡಿ ಎತ್ತರಕ್ಕೆ ನೀರು ನಿಲ್ಲುವ ಹಾಗೆ ಮಾಡಿರುವುದಲ್ಲದೆ, ಹಲವು ಬಡಾವಣೆಗಳಿಗೆ ನೀರು ನುಗ್ಗಿ ಸುಮಾರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ಮನೆಗಳು ಜಲಾವೃತ್ತಗೊಂಡು, ಕುಡಿಯುವ ನೀರಿಗೆ ತತ್ವಾರ ಸೃಷ್ಟಿಸಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಬೆಂಗಳೂರಿನ ಎಲ್ಲಾ ೨೦೧ ಕೆರೆಗಳೂ ಸಹ ತುಂಬಿ ಹರಿಯುತ್ತವೆ. ಹೆಚ್ಚುವರಿ ನೀರನ್ನು ಸಾಗಿಸಲು ಅಸಮರ್ಥವಾದ ರಾಜಕಾಲುವೆಗಳಿಂದಾಗಿ ಬಹುಪಾಲು ರಸ್ತೆಗಳು ಜಲಾವೃತಗೊಂಡು, ವಾಹನ ಸಂಚಾರಕ್ಕೆ ಅಡ್ಡಿ ಉಂಟು ಮಾಡಿತು.</p>
<p>ಅಧಿಕಾರಿಗಳ ಪ್ರಕಾರ ಮಳೆನೀರು, ಹೊರಮಾವು ಪ್ರದೇಶದ ಸಾಯಿ ಬಡಾವಣೆಯ ೨೭೦ ಮನೆಗಳು, ಪೈ ಬಡಾವಣೆಯ ೧೪ ಮನೆಗಳು, ನಾಗಪ್ಪ ರೆಡ್ಡಿ ಬಡಾವಣೆಯ ೧೨ ಮನೆಗಳಿಗೆ ನುಗ್ಗಿ ಅವಾಂತರವನ್ನು ಸೃಷ್ಟಿಸಿತು. ಹೆಚ್‌ ಬಿಆರ್ ಬಡಾವಣೆಯ ಪರಿಸ್ಥಿತಿಯೂ ಭಿನ್ನವಾಗೇನೂ ಇರಲಿಲ್ಲ. ಸುಮಾರು ೨೫೦ ಮನೆಗಳಿಗೆ ಮಳೆ ನೀರು ನುಗ್ಗಿ ನಿವಾಸಿಗಳಿಗೆ ತೊಂದರೆ ಸೃಷ್ಟಿಸಿತು. ಕುಂಭದ್ರೋಣ ಮಳೆಯಿಂದಾಗಿ ಎಲ್ಲಕ್ಕಿಂತ ಹೆಚ್ಚಿನ ಪರಿಣಾಮ ಬೀರಿರುವ ಪ್ರದೇಶಗಳೆಂದರೆ ಹೊರಮಾವು ಮುಖ್ಯ ರಸ್ತೆ, ಸಿವಿ ರಾಮನ್ ನಗರ, ಪಣತ್ತೂರು, ಕಾರ್ಮೆಲಾರಂ, ಬೆಲತ್ತೂರು, ಗುಂಜೂರು, ಇತ್ಯಾದಿ.<img loading="lazy" decoding="async" class="aligncenter size-full wp-image-94471" src="https://www.justkannada.in/wp-content/uploads/2022/08/rain-bangalore.jpg" alt="" width="500" height="281" srcset="https://www.justkannada.in/wp-content/uploads/2022/08/rain-bangalore.jpg 500w, https://www.justkannada.in/wp-content/uploads/2022/08/rain-bangalore-300x169.jpg 300w" sizes="auto, (max-width: 500px) 100vw, 500px" /></p>
<p>ಮಂಡಿ ಎತ್ತರಕ್ಕೆ ನಿಂತಿದ್ದ ನೀರಿನಿಂದಾಗಿ ವಾಹನ ಚಾಲಕರು ಸಾಕಷ್ಟು ತೊಂದರೆ ಎದುರಿಸಬೇಕಾಯಿತು. ಇದರಿಂದಾಗಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಸೃಷ್ಟಿಯಾಯಿತು. ಬಹುಪಾಲು ರಸ್ತೆಗಳಲ್ಲಿ ವಾಹನ ಸಂಚಾರ ಬಹಳ ನಿಧಾನವಾಗಿ ಸಾಗುತ್ತಿದ್ದುದು ಸಾಮಾನ್ಯ ದೃಶ್ಯವಾಗಿತ್ತು.</p>
<p>ಅಗರ ಹಾಗೂ ಕೆ.ಆರ್. ಪುರಂ ನಡುವಿನ ಹೊರ ವರ್ತುಲ ರಸ್ತೆಯ ಕೆಲವು ಭಾಗಗಳು, ಸರ್ಜಾಪುರಕ್ಕೆ ಹೋಗುವ ರಸ್ತೆಯಲ್ಲಿ ಹರಳೂರಿನ ಬಳಿ, ಎಂಜಿ ರಸ್ತೆಯ ಟ್ರಿನಿಟಿ ವೃತ್ತ, ದೊಡ್ಡಕಣ್ಣೇಹಳ್ಳಿ, ಇತ್ಯಾದಿ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.</p>
<p>ಸರ್ಜಾಪುರ ರಸ್ತೆಯಲ್ಲಿರುವ ರೈನ್‌ ಬೋ ಡ್ರೈವ್ ನಿವಾಸಿ ಕೆ.ಸಿ. ಸಿಂಗ್ ಅವರು ತಿಳಿಸಿದಂತೆ, ಅವರ ಬಡಾವಣೆಯಲ್ಲಿ ನೆರೆ ರೀತಿಯ ಪರಿಸ್ಥಿತಿ ಸೃಷ್ಟಿಯಾಗಿತ್ತು. ನಿವಾಸಿಗಳನ್ನು ಅವರ ಬಡಾವಣೆಯ ಪ್ರವೇಶದ್ವಾರದಿಂದ ಮನೆಗಳಿಗೆ ತಲುಪಿಸಲು ಟ್ರ್ಯಾಕ್ಟರ್ ಸೇವೆ ಪಡೆಯಬೇಕಾಯಿತು. &#8220;ಈಗ ಮಳೆ ನಿಂತಿದೆ. ಆದರೆ ಈಗಲೂ ನಾವು ಮಳೆನೀರನ್ನು ಹೊರಹಾಕುವ ಕೆಲಸದಲ್ಲಿ ನಿರತರಾಗಿದ್ದೇವೆ ಎಂದು ಬುಧವಾರ ಸಂಜೆ ತಿಳಿಸಿದರು. &#8220;ಮಂಡಿ ಎತ್ತರದವರೆಗೆ ಮಳೆನೀರು ನಿಂತಿದ್ದ ಕಾರಣದಿಂದಾಗಿ ನಾವು ಟ್ರ್ಯಾಕ್ಟರ್ ಬಳಸಬೇಕಾಯಿತು. ಅದೇ ರೀತಿ ಶಾಲೆಗಳಿಂದ ಹಿಂದಿರುಗಿದ ಮಕ್ಕಳನ್ನು ನಮ್ಮ ಬಡಾವಣೆಯ ಪ್ರವೇಶದ್ವಾರದಿಂದ ಮನೆಗಳಿಗೆ ತಲುಪಿಸಲು ಟ್ರ್ಯಾಕ್ಟರ್ ಬಳಸಬೇಕಾಯಿತು. ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ನಮಗೆ ಏನು ಮಾಡಬೇಕೆಂದೇ ಗೊತ್ತಾಗುತ್ತಿಲ್ಲ,&#8221; ಎಂದು ತಮ್ಮ ಅಳಲನ್ನು ತೋಡಿಕೊಂಡರು.</p>
<p>ಎಂದಿನಂತೆ ಪ್ರತಿ ವರ್ಷವೂ ಮಳೆಗಾಲದಲ್ಲಿ ನೆರೆ ರೀತಿಯ ಪರಿಸ್ಥಿತಿಯನ್ನು ಎದುರಿಸುವ ಬಡಾವಣೆಗಳ ನಿವಾಸಿಗಳು ಮಳೆನೀರಿನಿಂದ ತುಂಬಿರುವ ರಸ್ತೆಗಳಲ್ಲಿ ಓಡಾಡುವಾಗ ತಮ್ಮ ಬಟ್ಟೆಗಳು ಒದ್ದೆಯಾದರೆ ಬಳಸುವ ಸಲುವಾಗಿ ಒಂದು ಜೊತೆ ಹೆಚ್ಚುವರಿ ಬಟ್ಟೆಗಳನ್ನು ಕೊಂಡೊಯ್ಯಬೇಕಾದ ಸ್ಥಿತಿಯನ್ನು ವಿವರಿಸಿದರು.</p>
<p>ಹೊರಮಾವು ಮುಖ್ಯ ರಸ್ತೆಯಲ್ಲಿರುವ ಪ್ರೇರಣಾ ಟ್ರಾಂಕ್ವಿಲ್ ಅಪಾರ್ಟ್ಮೆಂಟ್‌ ನ ನಿವಾಸಿ ಶ್ರೀನಾರ್ಥ ಅವರು ತಿಳಿಸಿದಂತೆ ಅವರ ಅಪಾರ್ಟ್ ಮೆಂಟ್ ಕಟ್ಟಡದ ಬೇಸ್‌ ಮೆಂಟ್ ಸಂಪೂರ್ಣವಾಗಿ ಜಲಾವೃತ್ತವಾಗಿದ್ದ ಕಾರಣದಿಂದಾಗಿ ಕೆಲಸಕ್ಕೆ ಹೋಗಲು ಸಾಧ್ಯವಾಗಲಿಲ್ಲವಂತೆ. &#8220;ಮೇ ತಿಂಗಳಲ್ಲಿ ಇದೇ ರೀತಿ ಮಳೆ ಸುರಿದ ಕಾರಣದಿಂದಾಗಿ ನಮ್ಮ ಅಪಾರ್ಟ್ ಮೆಂಟ್‌ ನ ಬೇಸ್‌ ಮೆಂಟ್ ಸಂಪೂರ್ಣವಾಗಿ ಜಲಾವೃತ್ತವಾಗಿ ಎರಡು ಕಾರುಗಳು ಹಾನಿಯಾದವು. ಹಾಗಾಗಿ ಈ ಬಾರಿ ಮಳೆನೀರು ನುಗ್ಗಲು ಆರಂಭಿಸುತ್ತಿದ್ದಂತೆ ಕಾರುಗಳನ್ನು ಹೊರಗೆ ತೆಗೆಯಬೇಕಾಯಿತು. ಈಗ ನಮಗೆ ಸ್ವಚ್ಛ ನೀರಿನ ಕೊರತೆ ಎದುರಾಗಿದೆ,&#8221; ಎಂದರು.</p>
<p>ಈ ಕುರಿತು ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಸಾಯಿ ಲೇಔಟ್ ಗೂ ಹೊರಮಾವಿನ ಇನ್ನಿತರೆ ಬಡಾವಣೆಗಳಲ್ಲಿ ಮುಂದಿನ ಮುಂಗಾರಿನವರೆಗೂ ಇದೇ ರೀತಿ ಸಮಸ್ಯೆ ಎದುರಿಸಬೇಕಾಗಬಹುದು. &#8220;ನಾವು ರೈಲ್ವೆ ವೆಂಟ್ ಅನ್ನು ವಿಸ್ತರಿಸಲು ಕಾರ್ಯಾದೇಶವನ್ನು ನೀಡಿದ್ದೇವೆ. ಕಾಮಗಾರಿ ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗಲಿದೆ. ಮುಂದಿನ ವರ್ಷದ ಮುಂಗಾರು ವೇಳೆಗೆ ಆ ಪ್ರದೇಶದಲ್ಲಿ ಪರಿಸ್ಥಿತಿ ಸುಧಾರಿಸಲಿದೆ,&#8221; ಎಂದು ವಿವರಿಸಿದರು.</p>
<p>ಪ್ರತಿ ಬಾರಿ ಮಳೆನೀರಿನಿಂದ ಜಲಾವೃತ್ತವಾಗುವ ಪ್ರತಿ ಮನೆಗೆ ತಲಾ ರೂ.೧೦,೦೦೦ ಪರಿಹಾರವನ್ನು ನೀಡುವುದನ್ನು ನಾವು ಮುಂದುವರೆಸಿದ್ದೇವೆ. &#8220;ಚರಂಡಿಗಳನ್ನು ಮರುವಿನ್ಯಾಸಗೊಳಿಸುವುದಕ್ಕೆ ಮುಂಚೆ ಒತ್ತುವರಿಯನ್ನು ತೆರವುಗೊಳಿಸುವಂತೆ ನಮ್ಮ ಇಂಜಿನಿಯರುಗಳಿಗೆ ಸೂಚಿಸಲಾಗಿದೆ. ಜೊತೆಗೆ, ಮುಖ್ಯ ಚರಂಡಿಗಳಿಂದ ಕೊಚ್ಚೆಯನ್ನು ತೆಗೆಯುವ ಕೆಲಸವನ್ನು ಪ್ರತಿ ನಿತ್ಯ ಕೈಗೊಳ್ಳಲಾಗುತ್ತಿದೆ,&#8221; ಎಂದು ವಿವರಿಸಿದರು.</p>
<p>ಬಿಬಿಎಂಪಿಯ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ ಬೆಂಗಳೂರಿನಲ್ಲಿರುವ ರಾಜಕಾಲುವೆಗಳು ಹಾಗೂ ಕೆರೆಗೆಳು ಕೇವಲ ೭೫ ಎಂಎಂನಷ್ಟು ಮಳೆಯನ್ನು ಮಾತ್ರ ತಡೆದುಕೊಳ್ಳಲು ಸಾಧ್ಯ. &#8220;ಆದರೆ ಬೆಂಗಳೂರು ನಗರ ೧೦೦ ಎಂಎಂಗೂ ಹೆಚ್ಚು ಮಳೆಗೆ ಸಾಕ್ಷಿಯಾಗಿದೆ. ಹಾಗಾಗಿ ನಮ್ಮ ನಗರದ ಚರಂಡಿಗಳಿಗೆ ಇಷ್ಟು ಮಳೆನೀರನ್ನು ಸಾಗಿಸುವ ಸಾಮರ್ಥ್ಯವಿಲ್ಲ. ಇದಕ್ಕೆ ಇರುವ ಉತ್ತಮ ಪರಿಹಾರವೆಂದರೆ ಎಲ್ಲಾ ಖಾಸಗಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮಳೆನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳುವುದಾಗಿದೆ,&#8221; ಎಂದರು.</p>
<p>ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್</p>
<p>Key words: Bengaluru- rains-Overflowing-lakes-water</p>
<p>The post <a href="https://www.justkannada.in/bengaluru-rains-overflowing-lakes-water/">ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರ: ತುಂಬಿ ಹರಿಯುತ್ತಿರುವ ಕೆರೆಗಳು, ಬಡಾವಣೆಗಳಲ್ಲಿ ನೀರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಮಳೆಹಾನಿ ವಿವರ ಪಡೆದ ಪ್ರಧಾನಿ ಮೋದಿ.</title>
		<link>https://www.justkannada.in/pm-modi-cm-basavaraj-bommai-calls-rains-rain/</link>
		
		<dc:creator><![CDATA[JK Desk]]></dc:creator>
		<pubDate>Tue, 23 Nov 2021 04:35:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Basavaraj Bommai]]></category>
		<category><![CDATA[calls]]></category>
		<category><![CDATA[CM]]></category>
		<category><![CDATA[PM Modi]]></category>
		<category><![CDATA[rain]]></category>
		<category><![CDATA[rains]]></category>
		<guid isPermaLink="false">https://www.justkannada.in/?p=80848</guid>

					<description><![CDATA[<p>ಬೆಂಗಳೂರು,ನವೆಂಬರ್,23,2021(www.justkannada.in): ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಳೆಹಾನಿ ವಿವರ ಪಡೆದಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿದ್ದ ಪ್ರಧಾನಿ ಮೋದಿ ಮಳೆ ಹಾನಿ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ಪರಿಹಾರ ಸೇರಿ ಎಲ್ಲಾ ರೀತಿಯ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸಿಎಂ [&#8230;]</p>
<p>The post <a href="https://www.justkannada.in/pm-modi-cm-basavaraj-bommai-calls-rains-rain/"> ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಮಳೆಹಾನಿ ವಿವರ ಪಡೆದ ಪ್ರಧಾನಿ ಮೋದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,23,2021(<a href="https://www.justkannada.in">www.justkannada.in</a>):</strong> ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಳೆಹಾನಿ ವಿವರ ಪಡೆದಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿದ್ದ ಪ್ರಧಾನಿ ಮೋದಿ ಮಳೆ ಹಾನಿ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ಪರಿಹಾರ ಸೇರಿ ಎಲ್ಲಾ ರೀತಿಯ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.</p>
<p>ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ನೀಡಿದ್ದು, ಪ್ರಧಾನಿ ಮೋದಿ ಕರೆ ಮಾಡಿ ಮಳೆ ಹಾನಿ ಬಗ್ಗೆ ಮಾಹಿತಿ ಪಡೆದಿದ್ದಾರೆ.  ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದರು.   ಹಲವು ದಿನಗಳಿಂದ ರಾಜ್ಯದಲ್ಲಿ ಬಿಟ್ಟುಬಿಡದೇ ಸುರಿದ ಮಳೆರಾಯ ಅವಾಂತರವನ್ನ ಸೃಷ್ಠಿಸಿದ್ದು ಸದ್ಯ ಈಗ ಮಳೆಯ ಅಬ್ಬರ ತಗ್ಗಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: PM-Modi-CM- Basavaraj bommai- calls- rains- Rain</p>
<p>ENGLISH SUMMARY&#8230;</p>
<p>PM Modi calls up CM Bommai and gets detail of loss incurred in the State due to rains<br />
Bengaluru, November 23, 2021 (www.justkannada.in): The state has incurred a lot of loss due to the heavy rains that lashed from the last 10-15 days continuously. Prime Minister Narendra Modi has called up Chief Minister Basavaraj Bommai to get the details of the loss incurred in the State due to rains.<img loading="lazy" decoding="async" class="aligncenter size-full wp-image-77430" src="https://www.justkannada.in/wp-content/uploads/2021/10/m-bommai-pm-modi.jpg" alt="" width="696" height="396" /><br />
The Chief Minister is said to have discussed with the Prime Minister regarding the loss due to incessant rains. It is learnt that the Prime Minister has instructed the Chief Minister to undertake all necessary measures and also assured of providing the required support from the Center.<br />
Keywords: Chief Minister/ Basavaraj Bommai/ Prime Minister/ Narendra Modi/ rains/ loss</p>
<p>The post <a href="https://www.justkannada.in/pm-modi-cm-basavaraj-bommai-calls-rains-rain/"> ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಮಳೆಹಾನಿ ವಿವರ ಪಡೆದ ಪ್ರಧಾನಿ ಮೋದಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ಮಳೆಯಿಂದಾಗಿ ಕುಸಿದು ಬಿದ್ಧ ಮನೆ: ಐವರ ರಕ್ಷಣೆ.</title>
		<link>https://www.justkannada.in/%e0%b2%ae%e0%b3%88%e0%b2%b8%e0%b3%82%e0%b2%b0%e0%b2%bf%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%ae%e0%b2%b3%e0%b3%86%e0%b2%af%e0%b2%bf%e0%b2%82%e0%b2%a6%e0%b2%be%e0%b2%97%e0%b2%bf-%e0%b2%95/</link>
		
		<dc:creator><![CDATA[JK Desk]]></dc:creator>
		<pubDate>Fri, 19 Nov 2021 06:50:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Due]]></category>
		<category><![CDATA[Five]]></category>
		<category><![CDATA[Mysore- collapses]]></category>
		<category><![CDATA[Protection]]></category>
		<category><![CDATA[rains]]></category>
		<guid isPermaLink="false">https://www.justkannada.in/?p=80604</guid>

					<description><![CDATA[<p>ಮೈಸೂರು,ನವೆಂಬರ್,19,2021(www.justkannada.in): ಸಾಂಸ್ಕೃತಿಕ ನಗರಿ  ಮೈಸೂರಿನಲ್ಲಿ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಠಿಸಿದ್ದು ಈ ನಡುವೆ ನಗರದ  ಮಂಡಿ ಮೊಹಲ್ಲಾದಲ್ಲಿ ಮನೆ ಕುಸಿದುಬಿದ್ದ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ಮುಂಜಾನೆ 5.30ರ ವೇಳೆಯಲ್ಲಿ ಮಂಡಿ ಮೊಹಲ್ಲಾದಲ್ಲಿ  ಮನೆ ಕುಸಿದಿದ್ದು, ಮನೆಯಲ್ಲಿ ಸಿಲುಕಿದ ಐವರನ್ನ  ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮನೆ ಕುಸಿದ ಮಾಹಿತಿ ಅರಿತು ಸ್ಥಳಕ್ಕಾಗಮಿಸಿ ಕಾರ್ಯ ಪ್ರವೃತ್ತರಾಗಿರುವ ಅಗ್ನಿಶಾಮಕ ದಳದ ಸಿಬ್ಬಂದಿ, ಮನೆಯಲ್ಲಿ ಸಿಲುಕಿದ್ಧ ಮಹದೇವರಾವ್, ನಾಗರತ್ನ,ಅಕ್ಷಯ್, ಪೃಥ್ವಿ ಹಾಗೂ ವೃದ್ದೆ ನೀಲಮ್ಮ ಭಾಯ್ ರನ್ನ ರಕ್ಷಣೆ ಮಾಡಿದ್ದಾರೆ. [&#8230;]</p>
<p>The post <a href="https://www.justkannada.in/%e0%b2%ae%e0%b3%88%e0%b2%b8%e0%b3%82%e0%b2%b0%e0%b2%bf%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%ae%e0%b2%b3%e0%b3%86%e0%b2%af%e0%b2%bf%e0%b2%82%e0%b2%a6%e0%b2%be%e0%b2%97%e0%b2%bf-%e0%b2%95/">ಮೈಸೂರಿನಲ್ಲಿ ಮಳೆಯಿಂದಾಗಿ ಕುಸಿದು ಬಿದ್ಧ ಮನೆ: ಐವರ ರಕ್ಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ನವೆಂಬರ್,19,2021(<a href="https://www.justkannada.in">www.justkannada.in</a>): ಸಾಂಸ್ಕೃತಿಕ ನಗರಿ  ಮೈಸೂರಿನಲ್ಲಿ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಠಿಸಿದ್ದು ಈ ನಡುವೆ ನಗರದ  ಮಂಡಿ ಮೊಹಲ್ಲಾದಲ್ಲಿ ಮನೆ ಕುಸಿದುಬಿದ್ದ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ನಿರಂತರ ಮಳೆಯಿಂದಾಗಿ ಮುಂಜಾನೆ 5.30ರ ವೇಳೆಯಲ್ಲಿ ಮಂಡಿ ಮೊಹಲ್ಲಾದಲ್ಲಿ  ಮನೆ ಕುಸಿದಿದ್ದು, ಮನೆಯಲ್ಲಿ ಸಿಲುಕಿದ ಐವರನ್ನ  ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮನೆ ಕುಸಿದ ಮಾಹಿತಿ ಅರಿತು ಸ್ಥಳಕ್ಕಾಗಮಿಸಿ ಕಾರ್ಯ ಪ್ರವೃತ್ತರಾಗಿರುವ ಅಗ್ನಿಶಾಮಕ ದಳದ ಸಿಬ್ಬಂದಿ, ಮನೆಯಲ್ಲಿ ಸಿಲುಕಿದ್ಧ ಮಹದೇವರಾವ್, ನಾಗರತ್ನ,ಅಕ್ಷಯ್, ಪೃಥ್ವಿ ಹಾಗೂ ವೃದ್ದೆ ನೀಲಮ್ಮ ಭಾಯ್ ರನ್ನ ರಕ್ಷಣೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-80605" src="https://www.justkannada.in/wp-content/uploads/2021/11/mysore-rain.jpg" alt="" width="696" height="597" /></p>
<p>ಸುಮಾರು ಒಂದು ಗಂಟೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಸದ್ಯ ಅವಶೇಷಗಳಡಿಯಲ್ಲಿ ಸಿಲುಕಿದ ಐವರು ಸೇಫ್ ಆಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Mysore- collapses -due – rains-Protection &#8211; Five.</p>
<p>The post <a href="https://www.justkannada.in/%e0%b2%ae%e0%b3%88%e0%b2%b8%e0%b3%82%e0%b2%b0%e0%b2%bf%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%ae%e0%b2%b3%e0%b3%86%e0%b2%af%e0%b2%bf%e0%b2%82%e0%b2%a6%e0%b2%be%e0%b2%97%e0%b2%bf-%e0%b2%95/">ಮೈಸೂರಿನಲ್ಲಿ ಮಳೆಯಿಂದಾಗಿ ಕುಸಿದು ಬಿದ್ಧ ಮನೆ: ಐವರ ರಕ್ಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಧಾರಾಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ಧೆ ಸಾವು&#8230;.</title>
		<link>https://www.justkannada.in/home-wall-collapses-rains-chitradurga/</link>
		
		<dc:creator><![CDATA[JK Desk]]></dc:creator>
		<pubDate>Wed, 23 Oct 2019 04:35:32 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Chitradurga]]></category>
		<category><![CDATA[collapses]]></category>
		<category><![CDATA[Home wall]]></category>
		<category><![CDATA[rains]]></category>
		<guid isPermaLink="false">https://www.justkannada.in/?p=15007</guid>

					<description><![CDATA[<p>ಚಿತ್ರದುರ್ಗ,ಅ,23,2019(www.justkannada.in): ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಅವಾಂತರ ಸೃಷ್ಠಿಸಿದ್ದು ಈ ನಡುವೆ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ದೆ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದಲ್ಲಿ ಈ ಘಟನೆ ನಡೆದಿದೆ. ವೃದ್ಧೆ  ಬುಡನ್ ಬಿ(80) ಮೃತಪಟ್ಟವರು. ಚಿತ್ರದುರ್ಗ ಜಿಲ್ಲೆಯಾದ್ಯಾಂತ ಭಾರಿ ಮಳೆಯಾಗುತ್ತಿದೆ.  ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗೋಡೆ ಕುಸಿದು ಮೃದ್ದೆ ಮೃತಪಟ್ಟಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. Key words: Home [&#8230;]</p>
<p>The post <a href="https://www.justkannada.in/home-wall-collapses-rains-chitradurga/">ಧಾರಾಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ಧೆ ಸಾವು&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಚಿತ್ರದುರ್ಗ,ಅ,23,2019(<a href="https://www.justkannada.in">www.justkannada.in</a>): ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಅವಾಂತರ ಸೃಷ್ಠಿಸಿದ್ದು ಈ ನಡುವೆ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ದೆ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.</p>
<p>ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದಲ್ಲಿ ಈ ಘಟನೆ ನಡೆದಿದೆ. ವೃದ್ಧೆ  ಬುಡನ್ ಬಿ(80) ಮೃತಪಟ್ಟವರು. ಚಿತ್ರದುರ್ಗ ಜಿಲ್ಲೆಯಾದ್ಯಾಂತ ಭಾರಿ ಮಳೆಯಾಗುತ್ತಿದೆ.  ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗೋಡೆ ಕುಸಿದು ಮೃದ್ದೆ ಮೃತಪಟ್ಟಿದ್ದಾರೆ.</p>
<p>ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.</p>
<p>Key words: Home wall -collapses – rains-chitradurga</p>
<p>The post <a href="https://www.justkannada.in/home-wall-collapses-rains-chitradurga/">ಧಾರಾಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ಧೆ ಸಾವು&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮಳೆಯನ್ನೂ ಲೆಕ್ಕಿಸದೆ ಮಾಜಿ ಸಚಿವರ ನೇತೃತ್ವದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ&#8230;</title>
		<link>https://www.justkannada.in/dk-sivakumar-arrest-massive-protest-rains-chamarajanagar/</link>
		
		<dc:creator><![CDATA[JK Desk]]></dc:creator>
		<pubDate>Wed, 04 Sep 2019 10:07:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamarajanagar]]></category>
		<category><![CDATA[DK Sivakumar- arrest]]></category>
		<category><![CDATA[massive protest]]></category>
		<category><![CDATA[rains]]></category>
		<guid isPermaLink="false">https://www.justkannada.in/?p=11417</guid>

					<description><![CDATA[<p>ಚಾಮರಾಜನಗರ,ಸೆ,4,2019(www.justkannada.in):  ಜಾರಿ ನಿರ್ದೇಶನಾಲಯದಿಂದ  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧಿಸಿರುವುದನ್ನ ಖಂಡಿಸಿ ಚಾಮರಾಜನಗರದಲ್ಲಿ ಕಾಂಗ್ರೆಸ ಕಾರ್ಯಕರ್ತರು ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಶಾಸಕ ಹಾಗೂ ಮಾಜಿ ಸಚಿವ  ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ ನೇತೃತ್ವದಲ್ಲಿ ಚಾಮರಾಜನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು  ಬೃಹತ್ ಪ್ರತಿಭಟನೆ ನಡೆಸಿದರು.  ರಾಷ್ಟ್ರೀಯ ಹೆದ್ದಾರಿ -209ರ ಸಂಚಾರ ತಡೆದು ಪ್ರತಿಭಟನಾಕಾರರು ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಮಳೆ ಸುರಿಯುತ್ತಿದ್ದರೂ ಮಳೆಯನ್ನು ಲೆಕ್ಕಸದೇ ಕಾಂಗ್ರೆಸ್ ಕಾರ್ಯಕರ್ತರು ಮಳೆ ಯಲ್ಲೇ ಪ್ರತಿಭಟನೆ ಮಾಡಿದರು. ಸುಮಾರು 40 [&#8230;]</p>
<p>The post <a href="https://www.justkannada.in/dk-sivakumar-arrest-massive-protest-rains-chamarajanagar/">ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮಳೆಯನ್ನೂ ಲೆಕ್ಕಿಸದೆ ಮಾಜಿ ಸಚಿವರ ನೇತೃತ್ವದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಚಾಮರಾಜನಗರ,ಸೆ,4,2019(<a href="https://www.justkannada.in">www.justkannada.in</a>):  ಜಾರಿ ನಿರ್ದೇಶನಾಲಯದಿಂದ  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧಿಸಿರುವುದನ್ನ ಖಂಡಿಸಿ ಚಾಮರಾಜನಗರದಲ್ಲಿ ಕಾಂಗ್ರೆಸ ಕಾರ್ಯಕರ್ತರು ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದರು.</p>
<p>ಶಾಸಕ ಹಾಗೂ ಮಾಜಿ ಸಚಿವ  ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ ನೇತೃತ್ವದಲ್ಲಿ ಚಾಮರಾಜನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು  ಬೃಹತ್ ಪ್ರತಿಭಟನೆ ನಡೆಸಿದರು.  ರಾಷ್ಟ್ರೀಯ ಹೆದ್ದಾರಿ -209ರ ಸಂಚಾರ ತಡೆದು ಪ್ರತಿಭಟನಾಕಾರರು ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>
<p>ಪ್ರತಿಭಟನೆ ವೇಳೆ ಮಳೆ ಸುರಿಯುತ್ತಿದ್ದರೂ ಮಳೆಯನ್ನು ಲೆಕ್ಕಸದೇ ಕಾಂಗ್ರೆಸ್ ಕಾರ್ಯಕರ್ತರು ಮಳೆ ಯಲ್ಲೇ ಪ್ರತಿಭಟನೆ ಮಾಡಿದರು. ಸುಮಾರು 40 ನಿಮಿಷಗಳ ಕಾ ಲ ಮಳೆಯಲ್ಲೇ ನೆನೆದು ಧರಣಿ ನಡೆಸಿದರು. ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಭಾಗಿಯಾಗಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಿಂದ ರಸ್ತೆ ಸಚಾರ ಅಸ್ತವ್ಯಸ್ತಗೊಂಡಿತ್ತು.</p>
<p>Key words: DK Sivakumar- arrest &#8211; massive protest –rains-chamarajanagar</p>
<p>The post <a href="https://www.justkannada.in/dk-sivakumar-arrest-massive-protest-rains-chamarajanagar/">ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮಳೆಯನ್ನೂ ಲೆಕ್ಕಿಸದೆ ಮಾಜಿ ಸಚಿವರ ನೇತೃತ್ವದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
