<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Raju Gowda Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/raju-gowda/feed/" rel="self" type="application/rss+xml" />
	<link>https://www.justkannada.in/tag/raju-gowda/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 26 Mar 2024 08:43:34 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Raju Gowda Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/raju-gowda/</link>
	<width>32</width>
	<height>32</height>
</image> 
	<item>
		<title>ಉಪಚುನಾವಣೆ: ಬಿಜೆಪಿಯಿಂದ ರಾಜುಗೌಡರಿಗೆ ಟಿಕೆಟ್.</title>
		<link>https://www.justkannada.in/surpuraby-electionraju-gowda/</link>
		
		<dc:creator><![CDATA[prashanth]]></dc:creator>
		<pubDate>Tue, 26 Mar 2024 08:26:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-election]]></category>
		<category><![CDATA[Raju Gowda]]></category>
		<category><![CDATA[Surpura]]></category>
		<guid isPermaLink="false">https://www.justkannada.in/?p=121329</guid>

					<description><![CDATA[<p>ಬೆಂಗಳೂರು, ಮಾರ್ಚ್​ 26,2024 (www.justkannada.in):  ಕಾಂಗ್ರೆಸ್​  ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದಿಂದ  ತೆರವಾಗಿರುವ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7 ರಂದು ಉಪ ಚುನಾವಣೆ ನಡೆಯಲಿದ್ದು, ಬಿಜೆಪಿಯಿಂದ ರಾಜುಗೌಡರಿಗೆ ಟಿಕೆಟ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವಿಧಾನಸಭೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಬಿಜೆಪಿ ಮಣೆ ಹಾಕಿದೆ. ಇನ್ನು ಕಾಂಗ್ರೆಸ್​ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಈಗಾಗಲೆ ಟಿಕೆಟ್ ನೀಡಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ರಾಜಾ [&#8230;]</p>
<p>The post <a href="https://www.justkannada.in/surpuraby-electionraju-gowda/">ಉಪಚುನಾವಣೆ: ಬಿಜೆಪಿಯಿಂದ ರಾಜುಗೌಡರಿಗೆ ಟಿಕೆಟ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು</strong><strong>, </strong><strong>ಮಾರ್ಚ್</strong><strong>​ 26,2024 (<a href="http://www.justkannada.in">www.justkannada.in</a>):  </strong>ಕಾಂಗ್ರೆಸ್​  ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದಿಂದ  ತೆರವಾಗಿರುವ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7 ರಂದು ಉಪ ಚುನಾವಣೆ ನಡೆಯಲಿದ್ದು, ಬಿಜೆಪಿಯಿಂದ ರಾಜುಗೌಡರಿಗೆ ಟಿಕೆಟ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. <img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಕಳೆದ ವಿಧಾನಸಭೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಬಿಜೆಪಿ ಮಣೆ ಹಾಕಿದೆ. ಇನ್ನು ಕಾಂಗ್ರೆಸ್​ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಈಗಾಗಲೆ ಟಿಕೆಟ್ ನೀಡಿದೆ.<img decoding="async" class="aligncenter size-full wp-image-121330" src="https://www.justkannada.in/wp-content/uploads/2024/03/rajugowda.jpg" alt="" width="500" height="300" srcset="https://www.justkannada.in/wp-content/uploads/2024/03/rajugowda.jpg 500w, https://www.justkannada.in/wp-content/uploads/2024/03/rajugowda-300x180.jpg 300w, https://www.justkannada.in/wp-content/uploads/2024/03/rajugowda-150x90.jpg 150w" sizes="(max-width: 500px) 100vw, 500px" /></p>
<p>2023ರ ವಿಧಾನಸಭೆ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ 25 ಸಾವಿರ ಮತಕ್ಕೂ ಹೆಚ್ಚು ಅಂತರದಿಂದ ಗೆಲುವು ಸಾಧಿಸಿದ್ದರು.</p>
<p>Key words: Surpura,By-election,Raju Gowda</p>
<p>The post <a href="https://www.justkannada.in/surpuraby-electionraju-gowda/">ಉಪಚುನಾವಣೆ: ಬಿಜೆಪಿಯಿಂದ ರಾಜುಗೌಡರಿಗೆ ಟಿಕೆಟ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಗೊಳ್ಳಿ ರಾಯಣ್ಣನಿಗೆ ಅಪಮಾನಿಸಿದವರಿಗೆ ಪೊಲೀಸ್ ಭಾಷೆಯಲ್ಲಿ ಶಿಕ್ಷೆಯಾಗಬೇಕು – ಬಿಜೆಪಿ ಶಾಸಕ ರಾಜೂಗೌಡ ಆಗ್ರಹ.</title>
		<link>https://www.justkannada.in/insulted-sangolli-rayanna-punished-police-language-bjp-mla-raju-gowda/</link>
		
		<dc:creator><![CDATA[JK Desk]]></dc:creator>
		<pubDate>Fri, 24 Dec 2021 06:47:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP MLA]]></category>
		<category><![CDATA[insulted-sangolli Rayanna - punished]]></category>
		<category><![CDATA[Language]]></category>
		<category><![CDATA[police]]></category>
		<category><![CDATA[Raju Gowda]]></category>
		<guid isPermaLink="false">https://www.justkannada.in/?p=83033</guid>

					<description><![CDATA[<p>ಬೆಳಗಾವಿ,ಡಿಸೆಂಬರ್,24,2021(www.justkannada.in):  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಅಪಮಾನಿಸಿ ಪುಂಡಾಟ ಮೆರೆದ ಎಂಇಎಸ್ ನಿಷೇಧಿಸುವಂತೆ ಆಗ್ರಹಿಸಿ ಡಿಸೆಂಬರ್ 31ಕ್ಕೆ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬಿಜೆಪಿ ಶಾಸಕ ರಾಜೂಗೌಡ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾತನಾಡಿರುವ ಶಾಸಕ ರಾಜೂಗೌಡ, ಶಿವಾಜಿ, ಸಂಗೊಳ್ಳಿ ರಾಯಣ್ಣ ಭಾರತಾಂಬೆಯ ಮಕ್ಕಳು.  ರಾಯಣ್ಣ ದೇಶಕ್ಕಾಗಿ ಹೋರಾಡಿದ ವ್ಯಕ್ತಿ ಶಿವಾಜಿ ಹಿಂದೂ ಧರ್ಮ ಕಟ್ಟಿದರು. ಇವರಿಗೆ ಅಪಮಾನಿಸಿವುದು ಎಷ್ಟು ಸರಿ. ಅಪಮಾನಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕನ್ನಡ ಭಾಷೆಗೆ [&#8230;]</p>
<p>The post <a href="https://www.justkannada.in/insulted-sangolli-rayanna-punished-police-language-bjp-mla-raju-gowda/">ಸಂಗೊಳ್ಳಿ ರಾಯಣ್ಣನಿಗೆ ಅಪಮಾನಿಸಿದವರಿಗೆ ಪೊಲೀಸ್ ಭಾಷೆಯಲ್ಲಿ ಶಿಕ್ಷೆಯಾಗಬೇಕು – ಬಿಜೆಪಿ ಶಾಸಕ ರಾಜೂಗೌಡ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,24,2021(<a href="https://www.justkannada.in">www.justkannada.in</a>):</strong>  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಅಪಮಾನಿಸಿ ಪುಂಡಾಟ ಮೆರೆದ ಎಂಇಎಸ್ ನಿಷೇಧಿಸುವಂತೆ ಆಗ್ರಹಿಸಿ ಡಿಸೆಂಬರ್ 31ಕ್ಕೆ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬಿಜೆಪಿ ಶಾಸಕ ರಾಜೂಗೌಡ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಾತನಾಡಿರುವ ಶಾಸಕ ರಾಜೂಗೌಡ, ಶಿವಾಜಿ, ಸಂಗೊಳ್ಳಿ ರಾಯಣ್ಣ ಭಾರತಾಂಬೆಯ ಮಕ್ಕಳು.  ರಾಯಣ್ಣ ದೇಶಕ್ಕಾಗಿ ಹೋರಾಡಿದ ವ್ಯಕ್ತಿ ಶಿವಾಜಿ ಹಿಂದೂ ಧರ್ಮ ಕಟ್ಟಿದರು. ಇವರಿಗೆ ಅಪಮಾನಿಸಿವುದು ಎಷ್ಟು ಸರಿ. ಅಪಮಾನಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕನ್ನಡ ಭಾಷೆಗೆ ಅಪಮಾನಿಸಿದವರಿಗೆ ಶಿಕ್ಷೆಯಾಗಬೇಕು ರಾಯಣ್ಣನ ಅಪಮಾನಿಸಿದವರಿಗೆ ಪೊಲೀಸ್ ಭಾಷೆಯಲ್ಲಿ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-72204" src="https://www.justkannada.in/wp-content/uploads/2021/08/mla-rajugowda.jpg" alt="" width="696" height="387" /></p>
<p>ಎಂಇಎಸ್ ಪುಂಡರಿಗೆ ಸಿಎಂ ಗೃಹ ಸಚಿವರು ತಕ್ಕ ಪಾಠ ಕಲಿಸುತ್ತಾರೆ. ಪುಂಡರಿಗೆ ತಕ್ಕ ಶಿಕ್ಷೆಯಾಗುತ್ತೆ. ಎಂಇಎಸ್ ಬ್ಯಾನ್ ಮಾಡೋಕೆ ಬರುತ್ತೊ ಇಲ್ವೋ ಕನ್ನಡ ಭಾಷೆಗೆ ಅಪಮಾನ ಮಾಡಿದವರಿಗೆ ಶೀಕ್ಷೆಯಾಗಬೇಕು ಎಂದರು.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: insulted-sangolli Rayanna &#8211; punished –police- language-BJP MLA- Raju Gowda</p>
<p>The post <a href="https://www.justkannada.in/insulted-sangolli-rayanna-punished-police-language-bjp-mla-raju-gowda/">ಸಂಗೊಳ್ಳಿ ರಾಯಣ್ಣನಿಗೆ ಅಪಮಾನಿಸಿದವರಿಗೆ ಪೊಲೀಸ್ ಭಾಷೆಯಲ್ಲಿ ಶಿಕ್ಷೆಯಾಗಬೇಕು – ಬಿಜೆಪಿ ಶಾಸಕ ರಾಜೂಗೌಡ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣ: ರಮೇಶ್ ಜಾರಕಿಹೊಳಿ ಪರ ಶಾಸಕ ರಾಜುಗೌಡ ಬ್ಯಾಟಿಂಗ್&#8230;</title>
		<link>https://www.justkannada.in/rasaleele-cd-release-case-mla-raju-gowda-batting-ramesh-jarakiiholi/</link>
		
		<dc:creator><![CDATA[JK Desk]]></dc:creator>
		<pubDate>Thu, 04 Mar 2021 09:47:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[batting]]></category>
		<category><![CDATA[case]]></category>
		<category><![CDATA[MLA]]></category>
		<category><![CDATA[Raju Gowda]]></category>
		<category><![CDATA[Ramesh Jarakiiholi]]></category>
		<category><![CDATA[Rasaleele- CD –release]]></category>
		<guid isPermaLink="false">https://www.justkannada.in/?p=58162</guid>

					<description><![CDATA[<p>ಬೆಂಗಳೂರು,ಮಾರ್ಚ್,4,2021(www.justkannada.in): ರಮೇಶ್ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ. ಈ ಪ್ರಕರಣದ ಹಿಂದೆ ಯಾರದ್ದೂ ಕೈವಾಡವಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಶಾಸಕ ರಾಜುಗೌಡ ಆಗ್ರಹಿಸಿದರು. ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾತನಾಡಿದ ಶಾಸಕ ರಾಜುಗೌಡ,  ರಮೇಶ್ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಲಾಗಿದೆ. ಆ ವಿಡಿಯೋ ನೊಡಿದರೇ ಪಿತೂರಿ ಎಂದು ಹೇಳಬಹುದು.  ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಬಹಿರಂಗವಾಗಬೇಕು ಎಂದು  ಹೇಳಿದರು. ರಮೇಶ್ ಜಾರಕಿಹೊಳಿ ಅವರನ್ನು ನಾನು ಹಲವು ವರ್ಷಗಳಿಂದ ನೋಡಿದ್ದೇನೆ. [&#8230;]</p>
<p>The post <a href="https://www.justkannada.in/rasaleele-cd-release-case-mla-raju-gowda-batting-ramesh-jarakiiholi/">ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣ: ರಮೇಶ್ ಜಾರಕಿಹೊಳಿ ಪರ ಶಾಸಕ ರಾಜುಗೌಡ ಬ್ಯಾಟಿಂಗ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,4,2021(<a href="https://www.justkannada.in">www.justkannada.in</a>):</strong> ರಮೇಶ್ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ. ಈ ಪ್ರಕರಣದ ಹಿಂದೆ ಯಾರದ್ದೂ ಕೈವಾಡವಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಶಾಸಕ ರಾಜುಗೌಡ ಆಗ್ರಹಿಸಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾತನಾಡಿದ ಶಾಸಕ ರಾಜುಗೌಡ,  ರಮೇಶ್ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಲಾಗಿದೆ. ಆ ವಿಡಿಯೋ ನೊಡಿದರೇ ಪಿತೂರಿ ಎಂದು ಹೇಳಬಹುದು.  ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಬಹಿರಂಗವಾಗಬೇಕು ಎಂದು  ಹೇಳಿದರು.</p>
<figure id="attachment_58163" aria-describedby="caption-attachment-58163" style="width: 300px" class="wp-caption aligncenter"><img loading="lazy" decoding="async" class="size-medium wp-image-58163" src="https://www.justkannada.in/wp-content/uploads/2021/03/fsd-300x169.jpg" alt="rasaleele-cd-release-case-mla-raju-gowda-batting-ramesh-jarakiiholi" width="300" height="169" /><figcaption id="caption-attachment-58163" class="wp-caption-text">ಕೃಪೆ-internet</figcaption></figure>
<p>ರಮೇಶ್ ಜಾರಕಿಹೊಳಿ ಅವರನ್ನು ನಾನು ಹಲವು ವರ್ಷಗಳಿಂದ ನೋಡಿದ್ದೇನೆ. ಅವರು ಅಂತಹ ತಪ್ಪು ಮಾಡುವವರಲ್ಲ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಯಾರದೋ ಒತ್ತಾಯಕ್ಕಾಗಿ ರಾಜೀನಾಮೆ ನೀಡಿಲ್ಲ. ಇದು ಅವರ ವಿರುದ್ಧ ನಡೆದಿರುವ ವ್ಯವಸ್ಥಿತ ಷಡ್ಯಂತ್ರ. ಈ ಬಗ್ಗೆ ತನಿಖೆಯಾಗಬೇಕು ಎಂದು ರಾಜುಗೌಡ ಆಗ್ರಹಿಸಿದರು.</p>
<p>Key words: Rasaleele- CD –release- case-MLA- Raju Gowda- batting &#8211; Ramesh Jarakiiholi.</p>
<p>The post <a href="https://www.justkannada.in/rasaleele-cd-release-case-mla-raju-gowda-batting-ramesh-jarakiiholi/">ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣ: ರಮೇಶ್ ಜಾರಕಿಹೊಳಿ ಪರ ಶಾಸಕ ರಾಜುಗೌಡ ಬ್ಯಾಟಿಂಗ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿ.ಪಿ ಯೋಗೇಶ್ವರ್ ಗೆ ಮಂತ್ರಿಸ್ಥಾನ ನೀಡಿದ್ರೆ ಬಿಜೆಪಿಯಲ್ಲಿ ಅಸಮತೋಲನ ಮುಂದುವರೆಯುತ್ತೆ-  ಬಿಜೆಪಿ ಶಾಸಕ ರಾಜುಗೌಡ&#8230;</title>
		<link>https://www.justkannada.in/imbalance-bjp-continues-cp-yogeshwar-ministry-bjp-mla-raju-gowda/</link>
		
		<dc:creator><![CDATA[JK Desk]]></dc:creator>
		<pubDate>Mon, 03 Feb 2020 10:59:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP MLA]]></category>
		<category><![CDATA[cp yogeshwar]]></category>
		<category><![CDATA[imbalance - BJP continues]]></category>
		<category><![CDATA[ministry]]></category>
		<category><![CDATA[Raju Gowda]]></category>
		<guid isPermaLink="false">https://www.justkannada.in/?p=22623</guid>

					<description><![CDATA[<p>ಬೆಂಗಳೂರು,ಫೆ,3,2020(www.justkannada.in): ಮುಖ್ಯಮಂತ್ರಿ ಯಡಿಯೂರಪ್ಪ ಫೆಭ್ರವರಿ 6 ರಂದು ತಮ್ಮ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಇದಕ್ಕೂ ಮೊದಲೇ ರಾಜ್ಯಬಿಜೆಪಿಯಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವ ಬಗ್ಗೆ ಮಾಹಿತಿ ಮಾಹಿತಿ ಲಭ್ಯವಾದ ಹಿನ್ನೆಲೆ ಇದಕ್ಕೆ ಮೂಲ ಬಿಜೆಪಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಶಾಸಕರ ಭವನದಲ್ಲಿ ಮೂಲ ಬಿಜೆಪಿಗರು ಸಭೆ ನಡೆಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಮುರುಗೇಶ್ ನಿರಾಣಿ ದತ್ತಾತ್ರೆಯ ಪಾಟೀಲ್ ರೇವೋರ್, ಎಂಪಿ ರೇಣುಕಾಚಾರ್ಯ, ರಾಜುಗೌಡ,  ಪರಣ್ಣ ಮನಹಳ್ಳಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಸೋತವರಿಗೂ ಅವಕಾಶ [&#8230;]</p>
<p>The post <a href="https://www.justkannada.in/imbalance-bjp-continues-cp-yogeshwar-ministry-bjp-mla-raju-gowda/">ಸಿ.ಪಿ ಯೋಗೇಶ್ವರ್ ಗೆ ಮಂತ್ರಿಸ್ಥಾನ ನೀಡಿದ್ರೆ ಬಿಜೆಪಿಯಲ್ಲಿ ಅಸಮತೋಲನ ಮುಂದುವರೆಯುತ್ತೆ-  ಬಿಜೆಪಿ ಶಾಸಕ ರಾಜುಗೌಡ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಫೆ,3,2020(<a href="https://www.justkannada.in">www.justkannada.in</a>): ಮುಖ್ಯಮಂತ್ರಿ ಯಡಿಯೂರಪ್ಪ ಫೆಭ್ರವರಿ 6 ರಂದು ತಮ್ಮ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಇದಕ್ಕೂ ಮೊದಲೇ ರಾಜ್ಯಬಿಜೆಪಿಯಲ್ಲಿ ಅಸಮಾಧಾನ ವ್ಯಕ್ತವಾಗಿದೆ.</p>
<p>ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವ ಬಗ್ಗೆ ಮಾಹಿತಿ ಮಾಹಿತಿ ಲಭ್ಯವಾದ ಹಿನ್ನೆಲೆ ಇದಕ್ಕೆ ಮೂಲ ಬಿಜೆಪಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಶಾಸಕರ ಭವನದಲ್ಲಿ ಮೂಲ ಬಿಜೆಪಿಗರು ಸಭೆ ನಡೆಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಮುರುಗೇಶ್ ನಿರಾಣಿ ದತ್ತಾತ್ರೆಯ ಪಾಟೀಲ್ ರೇವೋರ್, ಎಂಪಿ ರೇಣುಕಾಚಾರ್ಯ, ರಾಜುಗೌಡ,  ಪರಣ್ಣ ಮನಹಳ್ಳಿ ಪಾಲ್ಗೊಂಡಿದ್ದರು ಎನ್ನಲಾಗಿದೆ.</p>
<p>ಸೋತವರಿಗೂ ಅವಕಾಶ ನೀಡುವುದಾದರೇ ಎಂಟಿಬಿ ಮತ್ತು ಹೆಚ್ ವಿಶ್ವನಾಥ್ ಗೆ ಕೊಡಲಿ. ಹೈದರಾಬಾದ್ ಕರ್ನಾಟಕ ಭಾಗಕ್ಕೆ ಸಚಿವ ಸ್ಥಾನ ನೀಡಬೇಕು ಎಂದು ಸಭೆಯಲ್ಲಿ ಆಗ್ರಹಿಸಿದ್ದಾರೆ.</p>
<p>ಇನ್ನು ಸಿಪಿ ಯೋಗೇಶ್ವರ್ ಗೆ ಮಂತ್ರಿ ಸ್ಥಾನ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ರಾಜುಗೌಡ, ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನೀಡಿದ್ರೆ ಬಿಜೆಪಿಯಲ್ಲಿ ಅಸಮತೋಲನ ಮುಂದುವರೆಯಲಿದೆ.   ಪ್ರತ್ಯೇಕ ರಾಜ್ಯದ ಕೂಗು ಬಂದಾಗ ಸುಮ್ಮನಿರುತ್ತೀರಿ. ಈಗ ರಾಜಕೀಯ ಅಧಿಕಾರ ಸಿಗಲ್ಲ ಅಂದ್ರೆ ಹೇಗೆ ಎಂದು ಪ್ರಶ್ನಿಸಿದರು.</p>
<p>ಸೋತಿರುವ 120 ಜನ ಇದ್ದಾರೆ ಅವರು ಏನುಮಾಡ್ತಾರೆ..?  ಕೊಟ್ಟವರಿಗೆ ಅವಕಾಶ ಕೊಡುವುದು ಸರಿಯಲ್ಲ. ಕರಾವಳಿ, ಮೈಸೂರು, ಹೈದರಾಬಾದ್ ಕರ್ನಾಟಕಕ್ಕೆ ಸಚಿವ ಸ್ಥಾನ ನೀಡಿಲ್ಲ. ಹೈದರಾಬಾದ್ –ಕರ್ನಾಟಕ ಭಾಗದವರಿಗೂ ಸಚಿವ ಸ್ಥಾನ ಕೊಡಿ ಎಂದು ರಾಜುಗೌಡ ಆಗ್ರಹಿಸಿದರು.</p>
<p>Key words: imbalance &#8211; BJP continues &#8211; CP Yogeshwar-ministry- BJP MLA -Raju Gowda</p>
<p>The post <a href="https://www.justkannada.in/imbalance-bjp-continues-cp-yogeshwar-ministry-bjp-mla-raju-gowda/">ಸಿ.ಪಿ ಯೋಗೇಶ್ವರ್ ಗೆ ಮಂತ್ರಿಸ್ಥಾನ ನೀಡಿದ್ರೆ ಬಿಜೆಪಿಯಲ್ಲಿ ಅಸಮತೋಲನ ಮುಂದುವರೆಯುತ್ತೆ-  ಬಿಜೆಪಿ ಶಾಸಕ ರಾಜುಗೌಡ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
