<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Ramesh Kumar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/ramesh-kumar/feed/" rel="self" type="application/rss+xml" />
	<link>https://www.justkannada.in/tag/ramesh-kumar/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 05 Mar 2025 12:20:08 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Ramesh Kumar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/ramesh-kumar/</link>
	<width>32</width>
	<height>32</height>
</image> 
	<item>
		<title>ಎಲ್ಲಾ ಸರ್ವೇಯಲ್ಲೂ ನಾನು ನಿರ್ದೋಶಿ: ಒಂದು ಗುಂಟೆ ಜಮೀನನ್ನೂ ನಾನು ಕಬಳಿಸಿಲ್ಲ- ರಮೇಶ್ ಕುಮಾರ್</title>
		<link>https://www.justkannada.in/ramesh-kumar/</link>
		
		<dc:creator><![CDATA[prashanth]]></dc:creator>
		<pubDate>Wed, 05 Mar 2025 12:20:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[encroachment case]]></category>
		<category><![CDATA[forest land]]></category>
		<category><![CDATA[Ramesh Kumar]]></category>
		<guid isPermaLink="false">https://www.justkannada.in/?p=137236</guid>

					<description><![CDATA[<p>ಕೋಲಾರ,ಮಾರ್ಚ್,5,2025 (www.justkannada.in): ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆ ಸರ್ವೇ ನಂಬರ್ 1 ಮತ್ತು 2 ರಲ್ಲಿ ಅರಣ್ಯ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಬಾರಿ ಜಮೀನು ಜಂಟಿ ಸರ್ವೇ ಆಗಿದೆ, ಎಲ್ಲಾ ಸರ್ವೇಯಲ್ಲೂ ನಾನು ನಿರ್ದೋಶಿ ಅಂತಾ ಬಂದಿದೆ. ಒಂದು ಗುಂಟೆ ಜಮೀನನ್ನೂ ನಾನು ಕಬಳಿಸಿಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದರು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರ ವಕೀಲ ಶಿವಾರೆಡ್ಡಿ  ರಿಟ್ ಪಿಟಿಷನ್ ಅರ್ಜಿಯನ್ನು ಹೈಕೋರ್ಟ್ [&#8230;]</p>
<p>The post <a href="https://www.justkannada.in/ramesh-kumar/">ಎಲ್ಲಾ ಸರ್ವೇಯಲ್ಲೂ ನಾನು ನಿರ್ದೋಶಿ: ಒಂದು ಗುಂಟೆ ಜಮೀನನ್ನೂ ನಾನು ಕಬಳಿಸಿಲ್ಲ- ರಮೇಶ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೋಲಾರ,ಮಾರ್ಚ್,5,2025 (<a href="http://www.justkannada.in">www.justkannada.in</a>):</strong> ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆ ಸರ್ವೇ ನಂಬರ್ 1 ಮತ್ತು 2 ರಲ್ಲಿ ಅರಣ್ಯ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಬಾರಿ ಜಮೀನು ಜಂಟಿ ಸರ್ವೇ ಆಗಿದೆ, ಎಲ್ಲಾ ಸರ್ವೇಯಲ್ಲೂ ನಾನು ನಿರ್ದೋಶಿ ಅಂತಾ ಬಂದಿದೆ. ಒಂದು ಗುಂಟೆ ಜಮೀನನ್ನೂ ನಾನು ಕಬಳಿಸಿಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರ ವಕೀಲ ಶಿವಾರೆಡ್ಡಿ  ರಿಟ್ ಪಿಟಿಷನ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತು ಮಾತನಾಡಿದ ರಮೇಶ್ ಕುಮಾರ್, ಇಷ್ಟುದಿನ ನೋಡಿದ್ದು ಬರೀ ಟ್ರಯಲ್, ಇನ್ಮೇಲೆ ಅಸಲೀ ಪಿಕ್ಚರ್ ಬರುತ್ತೆ ಚೌಡೇಶ್ವರಿ ತಾಯಿ ಆಣೆಗೂ ನಾನು ಅರಣ್ಯ ಜಮೀನು ಕಬಳಿಸಿಲ್ಲ ಎಂದರು.</p>
<p>4 ಬಾರಿ ಜಮೀನು ಜಂಟಿ ಸರ್ವೇ ಆಗಿದೆ, ಎಲ್ಲಾ ಸರ್ವೇಯಲ್ಲೂ ನಾನು ನಿರ್ದೋಶಿ, ನನ್ನ ವಿರುದ್ಧ ಅರ್ಜಿ ಸಲ್ಲಿಸಿದ್ದ ಅರ್ಜಿದಾರನಿಗೆ ದೇವರು ಒಳ್ಳೆಯದು ಮಾಡಲಿ. ಅರಣ್ಯ ಇಲಾಖೆಗೆ ಸೇರಿದ ಒಂದು ಗುಂಟೆ ಜಮೀನು ನಾನು ಕಬಳಿಸಿಲ್ಲ. ಶ್ರೀನಿವಾಸಪುರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ನಾನು ಸಹಕಾರ ನೀಡುತ್ತೇನೆ. ಆರೋಪಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ರಮೇಶ್ ಕುಮಾರ್ ತಿಳಿಸಿದರು.</p>
<p>Key words: Forest land, encroachment case, Ramesh Kumar</p>
<p>&nbsp;</p>
<p>The post <a href="https://www.justkannada.in/ramesh-kumar/">ಎಲ್ಲಾ ಸರ್ವೇಯಲ್ಲೂ ನಾನು ನಿರ್ದೋಶಿ: ಒಂದು ಗುಂಟೆ ಜಮೀನನ್ನೂ ನಾನು ಕಬಳಿಸಿಲ್ಲ- ರಮೇಶ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಚುನಾವಣಾ ಸಮಿತಿ ರಚನೆ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗಿಲ್ಲ ಸ್ಥಾನ.</title>
		<link>https://www.justkannada.in/formation-congress-election-committee-former-speaker-ramesh-kumar/</link>
		
		<dc:creator><![CDATA[JK Desk]]></dc:creator>
		<pubDate>Thu, 15 Dec 2022 06:24:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Committee]]></category>
		<category><![CDATA[Formation – Congress- Election]]></category>
		<category><![CDATA[former speaker]]></category>
		<category><![CDATA[Ramesh Kumar]]></category>
		<guid isPermaLink="false">https://www.justkannada.in/?p=101130</guid>

					<description><![CDATA[<p>ಬೆಂಗಳೂರು,ಡಿಸೆಂಬರ್,15,2022(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಚುನಾವಣೆ ಸಮಿತಿ ರಚನೆ ಮಾಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಕಾಂಗ್ರೆಸ್ ಚುನಾವಣೆ ಸಮಿತಿ ರಚಿಸಿ ಆದೇಶ ಹೊರಡಿಸಿದ್ದಾರೆ. ಚುನಾವಣೆ ಸಮಿತಿಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ , ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ ಖಾದರ್ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್,  ಮಾಜಿ ಸಂಸದ ಕೆ.ಎಚ್ ಮುನಿಯಪ್ಪ, ಡಾ.ಜಿ.ಪರಮೇಶ್ವರ್ [&#8230;]</p>
<p>The post <a href="https://www.justkannada.in/formation-congress-election-committee-former-speaker-ramesh-kumar/">ಕಾಂಗ್ರೆಸ್ ಚುನಾವಣಾ ಸಮಿತಿ ರಚನೆ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗಿಲ್ಲ ಸ್ಥಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,15,2022(<a href="http://www.justkannada.in">www.justkannada.in</a>):</strong>  ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಚುನಾವಣೆ ಸಮಿತಿ ರಚನೆ ಮಾಡಿದೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಕಾಂಗ್ರೆಸ್ ಚುನಾವಣೆ ಸಮಿತಿ ರಚಿಸಿ ಆದೇಶ ಹೊರಡಿಸಿದ್ದಾರೆ. ಚುನಾವಣೆ ಸಮಿತಿಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ , ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ ಖಾದರ್ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್,  ಮಾಜಿ ಸಂಸದ ಕೆ.ಎಚ್ ಮುನಿಯಪ್ಪ, ಡಾ.ಜಿ.ಪರಮೇಶ್ವರ್ ಸೇರಿ ಹಿರಿಯ ಹಾಗೂ ಕಿರಿಯ ಮುಖಂಡರಿದ್ದಾರೆ.<img decoding="async" class="aligncenter size-full wp-image-96014" src="https://www.justkannada.in/wp-content/uploads/2022/09/congress.jpg" alt="" width="500" height="500" srcset="https://www.justkannada.in/wp-content/uploads/2022/09/congress.jpg 500w, https://www.justkannada.in/wp-content/uploads/2022/09/congress-300x300.jpg 300w, https://www.justkannada.in/wp-content/uploads/2022/09/congress-100x100.jpg 100w, https://www.justkannada.in/wp-content/uploads/2022/09/congress-150x150.jpg 150w" sizes="(max-width: 500px) 100vw, 500px" /></p>
<p>ಆದರೆ ಕೆಪಿಸಿಸಿ ಎಲೆಕ್ಷನ್ ಕಮಿಟಿ ಪಟ್ಟಿಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಹೆಸರಿಲ್ಲ.  ಚುನಾವಣೆ ಸಮಿತಿಯಲ್ಲಿ ರಮೇಶ್ ಕುಮಾರ್ ಸ್ಥಾನ ಪಡೆದಿಲ್ಲ. ರಮೇಶ್ ಕುಮಾರ್ ಮತ್ತು ಕೆ.ಎಚ್ ಮುನಿಯಪ್ಪ ನಡುವೆ  ಅಸಮಾಧಾನ ತಾಂಡವಾಡುತ್ತಿದ್ದು ಈ ಮೂಲಕ  ಹೈಕಮಾಂಡ್ ಮಟ್ಟದಲ್ಲಿ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ತಮ್ಮ ವರ್ಚಸ್ಸು ಹೆಚ್ಚಿಸಿಕೊಂಡರೇ ಎಂಬ ಪ್ರಶ್ನೆ ಉದ್ಭವಿಸಿದೆ.</p>
<p>Key words: Formation – Congress- Election- Committee- Former Speaker -Ramesh Kumar</p>
<p>The post <a href="https://www.justkannada.in/formation-congress-election-committee-former-speaker-ramesh-kumar/">ಕಾಂಗ್ರೆಸ್ ಚುನಾವಣಾ ಸಮಿತಿ ರಚನೆ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗಿಲ್ಲ ಸ್ಥಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅವರಿಗೇನು ಜೀವ ಭಯ ಇಲ್ಲ: ಆ ಮನುಷ್ಯನನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ- ಮಾಜಿ ಸ್ಪೀಕರ್ ರಮೇಶ್ ಕುಮಾರ್.</title>
		<link>https://www.justkannada.in/no-fear-former-cm-siddaramaiah-car-egg-former-speaker-ramesh-kumar/</link>
		
		<dc:creator><![CDATA[JK Desk]]></dc:creator>
		<pubDate>Sat, 20 Aug 2022 09:57:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[egg]]></category>
		<category><![CDATA[former speaker]]></category>
		<category><![CDATA[no fear –former CM-Siddaramaiah-car]]></category>
		<category><![CDATA[Ramesh Kumar]]></category>
		<guid isPermaLink="false">https://www.justkannada.in/?p=95333</guid>

					<description><![CDATA[<p>ಮೈಸೂರು,ಆಗಸ್ಟ್,,20,2022(www.justkannada.in):  ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಅವರಿಗೇನು ಜೀವ ಭಯ ಇಲ್ಲ. ಸಿದ್ಧರಾಮಯ್ಯ ಅವರಿಗೆ ಏನು ಮಾಡಲು ಸಾಧ್ಯವಾಗಲ್ಲ. ಆ ಮನುಷ್ಯನನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು. ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ಧ  ಡಿ.ದೇವರಾಜ್ ಅರಸ್ ರವರ ೧೦೭ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾಜಿ ಸ್ವೀಕರ್ ರಮೇಶ್ ಕುಮಾರ್, ಕೆಪಿಸಿಸಿ  ಕಾರ್ಯಾಧ್ಯಕ್ಷ ಧ್ರುವನಾರಾಣ್ ,ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವರು ಭಾಗಿಯಾಗಿದ್ದರು.  ಡಿ.ದೇವರಾಜು [&#8230;]</p>
<p>The post <a href="https://www.justkannada.in/no-fear-former-cm-siddaramaiah-car-egg-former-speaker-ramesh-kumar/">ಅವರಿಗೇನು ಜೀವ ಭಯ ಇಲ್ಲ: ಆ ಮನುಷ್ಯನನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ- ಮಾಜಿ ಸ್ಪೀಕರ್ ರಮೇಶ್ ಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,,20,2022(<a href="http://www.justkannada.in">www.justkannada.in</a>):</strong>  ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಅವರಿಗೇನು ಜೀವ ಭಯ ಇಲ್ಲ. ಸಿದ್ಧರಾಮಯ್ಯ ಅವರಿಗೆ ಏನು ಮಾಡಲು ಸಾಧ್ಯವಾಗಲ್ಲ. ಆ ಮನುಷ್ಯನನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ಧ  ಡಿ.ದೇವರಾಜ್ ಅರಸ್ ರವರ ೧೦೭ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾಜಿ ಸ್ವೀಕರ್ ರಮೇಶ್ ಕುಮಾರ್, ಕೆಪಿಸಿಸಿ  ಕಾರ್ಯಾಧ್ಯಕ್ಷ ಧ್ರುವನಾರಾಣ್ ,ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವರು ಭಾಗಿಯಾಗಿದ್ದರು.  ಡಿ.ದೇವರಾಜು ಅರಸು ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಗೌರವ ಸಲ್ಲಿಕೆ ಮಾಡಿದರು.<img loading="lazy" decoding="async" class="aligncenter size-full wp-image-65939" src="https://www.justkannada.in/wp-content/uploads/2021/05/ramesh-2.jpg" alt="farmers-75-thosend-compensation-former-speaker-ramesh-kumar-demands" width="518" height="388" /></p>
<p>ನಂತರ ಸಿದ್ದರಾಮಯ್ಯಗೆ ಮೊಟ್ಟೆ ಹೊಡೆದ ವಿಚಾರ ಕುರಿತು ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್,  ನಮಗೆ ಈಗ ಧೈರ್ಯ ಬಂತು. ಯಾರನ್ನ ಕಂಡರೆ ಆರ್ ಎಸ್ ಎಸ್ ಹಾಗೂ ಬಿಜೆಪಿಗೆ ಭಯ ಇದೆ ಎಂದು ಗೊತ್ತಾಯ್ತಲ್ಲ.! ಬಿಜೆಪಿಯವರು ಮೊಟ್ಟೆ ಹೊಡೆಯಲಿಲ್ಲ ಎಂದಿದ್ದರೆ ನಮಗೇನು ಗೊತ್ತಾಗುತ್ತಿತ್ತು. ಈಗ ಯಾರ ಮೇಲೆ ಭಯ ಇದೆ ಎಂದು ಗೊತ್ತಾಯಿತು. ಬಿಜೆಪಿಯವರು  ಮೊಟ್ಟೆ ಬದಲು ಹೂ ಹಾಕಿದ್ದರೆ ಅವರಿಗಿರುವ ಭಯ ನಮಗೆ ಗೊತ್ತಾಗುತ್ತಿರಲಿಲ್ಲ ಎಂದು ಹೇಳಿದರು.</p>
<p>Key words: no fear –former CM-Siddaramaiah-car-egg-Former Speaker-Ramesh Kumar.</p>
<p>The post <a href="https://www.justkannada.in/no-fear-former-cm-siddaramaiah-car-egg-former-speaker-ramesh-kumar/">ಅವರಿಗೇನು ಜೀವ ಭಯ ಇಲ್ಲ: ಆ ಮನುಷ್ಯನನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ- ಮಾಜಿ ಸ್ಪೀಕರ್ ರಮೇಶ್ ಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಗೆ ಅಧಿಕಾರ ಸಿಕ್ಕರೆ ಶಿಕ್ಷಣ, ಪಂಚಾಯತ್ ರಾಜ್ ವಿಕೇಂದ್ರಿಕರಣ ಜಾರಿ – ಮಾಜಿ ಸ್ಪೀಕರ್ ರಮೇಶ್ ಕುಮಾರ್.</title>
		<link>https://www.justkannada.in/siddaramotsava-congress-former-speaker-ramesh-kumar/</link>
		
		<dc:creator><![CDATA[JK Desk]]></dc:creator>
		<pubDate>Wed, 03 Aug 2022 08:45:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[former speaker]]></category>
		<category><![CDATA[Ramesh Kumar]]></category>
		<category><![CDATA[Siddaramotsava]]></category>
		<guid isPermaLink="false">https://www.justkannada.in/?p=94425</guid>

					<description><![CDATA[<p>ದಾವಣಗೆರೆ,ಆಗಸ್ಟ್,3,2022(www.justkannada.in):   ಮಾಜಿ ಸಿಎಂ ಸಿದ್ಧರಾಮಯ್ಯ ಹುಟ್ಟುಹಬ್ಬ ಹಿನ್ನೆಲೆ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ಧರಾಮೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿರುವ ರಮೇಶ್ ಕುಮಾರ್, ಸ್ವಾತಂತ್ರಕ್ಕಾಗಿ ಹೋರಾಟ ಮಾಡದವರಿಗೆ ಧಿಕ್ಕಾರ. ಮನುವಾದಿಗಳು ಸಂವಿಧಾನದ ವಿರೋಧಿಗಳು. ಕಾಂಗ್ರೆಸ್ ಅಧಿಕಾರಕ್ಕೆ  ಬಂದರೆ ಶಿಕ್ಷಣ,  ಪಂಚಾಯತ್ ರಾಜ್ ವಿಕೇಂಧ್ರೀಕರಣ ಜಾರಿ. ಪೊಲೀಸ್ ಇಲಾಖೆಯನ್ನ ದುರಸ್ತಿ ಮಾಡಬೇಕು. ವ್ಯವಸ್ಥೆ ಸರಿಮಾಡದಿದ್ರೆ ನ್ಯಾಯ ಸಿಗಲ್ಲ. ಸಂವಿಧಾನದ ಆಶಯಗಳನ್ನ ಈಡೇರಿಸಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಆತಂಕದಲ್ಲಿದ್ದಾರೆ. ಆತಂಕ ದೂರ ಮಾಡಬೇಕು [&#8230;]</p>
<p>The post <a href="https://www.justkannada.in/siddaramotsava-congress-former-speaker-ramesh-kumar/">ಕಾಂಗ್ರೆಸ್ ಗೆ ಅಧಿಕಾರ ಸಿಕ್ಕರೆ ಶಿಕ್ಷಣ, ಪಂಚಾಯತ್ ರಾಜ್ ವಿಕೇಂದ್ರಿಕರಣ ಜಾರಿ – ಮಾಜಿ ಸ್ಪೀಕರ್ ರಮೇಶ್ ಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಆಗಸ್ಟ್,3,2022(<a href="http://www.justkannada.in">www.justkannada.in</a>):</strong>   ಮಾಜಿ ಸಿಎಂ ಸಿದ್ಧರಾಮಯ್ಯ ಹುಟ್ಟುಹಬ್ಬ ಹಿನ್ನೆಲೆ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ಧರಾಮೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕಾರ್ಯಕ್ರಮದಲ್ಲಿ ಮಾತನಾಡಿರುವ ರಮೇಶ್ ಕುಮಾರ್, ಸ್ವಾತಂತ್ರಕ್ಕಾಗಿ ಹೋರಾಟ ಮಾಡದವರಿಗೆ ಧಿಕ್ಕಾರ. ಮನುವಾದಿಗಳು ಸಂವಿಧಾನದ ವಿರೋಧಿಗಳು. ಕಾಂಗ್ರೆಸ್ ಅಧಿಕಾರಕ್ಕೆ  ಬಂದರೆ ಶಿಕ್ಷಣ,  ಪಂಚಾಯತ್ ರಾಜ್ ವಿಕೇಂಧ್ರೀಕರಣ ಜಾರಿ. ಪೊಲೀಸ್ ಇಲಾಖೆಯನ್ನ ದುರಸ್ತಿ ಮಾಡಬೇಕು. ವ್ಯವಸ್ಥೆ ಸರಿಮಾಡದಿದ್ರೆ ನ್ಯಾಯ ಸಿಗಲ್ಲ. ಸಂವಿಧಾನದ ಆಶಯಗಳನ್ನ ಈಡೇರಿಸಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಆತಂಕದಲ್ಲಿದ್ದಾರೆ. ಆತಂಕ ದೂರ ಮಾಡಬೇಕು ಎಂದರು.<img loading="lazy" decoding="async" class="aligncenter size-full wp-image-65939" src="https://www.justkannada.in/wp-content/uploads/2021/05/ramesh-2.jpg" alt="farmers-75-thosend-compensation-former-speaker-ramesh-kumar-demands" width="518" height="388" /></p>
<p>ಸಮಾವೇಶದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ,  ಸಿದ್ಧರಾಮೋತ್ಸವ  ಕಾರ್ಯಕ್ರಮದಿಂದ ರಾಜ್ಯದಲ್ಲಿ ದೊಡ್ಡ ಬದಲಾವಣೆ ಆಗಲಿದೆ.  ಸಿದ್ದರಾಮಯ್ಯರ ಎಲ್ಲಾ ಕಾರ್ಯಕ್ರಮಗಳು ಜನರನ್ನ ತಲುಪಿವೆ. ಕಾರ್ಯಕ್ರಮದ ಮೂಲಕ ಸಿದ್ಧರಾಮಯ್ಯರಿಗೆ ಶಕ್ತಿ ತುಂಬೋಣ. ಶಕ್ತಿ ತುಂಬುವ ಮೂಲಕ ನಮ್ಮ ಕನಸು ನನಸು ಮಾಡೋಣ ಎಂದರು.</p>
<p>Key words: siddaramotsava-Congress -Former Speaker- Ramesh Kumar.</p>
<p>The post <a href="https://www.justkannada.in/siddaramotsava-congress-former-speaker-ramesh-kumar/">ಕಾಂಗ್ರೆಸ್ ಗೆ ಅಧಿಕಾರ ಸಿಕ್ಕರೆ ಶಿಕ್ಷಣ, ಪಂಚಾಯತ್ ರಾಜ್ ವಿಕೇಂದ್ರಿಕರಣ ಜಾರಿ – ಮಾಜಿ ಸ್ಪೀಕರ್ ರಮೇಶ್ ಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಿಂದ ಹಲ್ಲೆ.</title>
		<link>https://www.justkannada.in/former-speaker-ramesh-kumar-assult-journalists/</link>
		
		<dc:creator><![CDATA[JK Desk]]></dc:creator>
		<pubDate>Fri, 29 Jul 2022 12:39:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[assult]]></category>
		<category><![CDATA[former speaker]]></category>
		<category><![CDATA[journalists]]></category>
		<category><![CDATA[Ramesh Kumar]]></category>
		<guid isPermaLink="false">https://www.justkannada.in/?p=94186</guid>

					<description><![CDATA[<p>ಕೋಲಾರ,ಜುಲೈ29,2022(www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬದ ಪೂರ್ವಬಾವಿ ಸಭೆಯಲ್ಲಿ  ಕಾಂಗ್ರೆಸ್ ಗಲಾಟೆಯ ದೃಶ್ಯ ಸೆರೆ ಹಿಡಿಯವ ವೇಳೆ ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ಈ ಘಟನೆ ನಡೆದಿದೆ. ಇಬ್ಬರು ಪತ್ರಕರ್ತರ ಮೇಲೆ  ರಮೇಶ್ ಕುಮಾರ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬದ ಪೂರ್ವಬಾವಿ ಸಭೆಯಲ್ಲಿ ರಮೇಶ್ ಕುಮಾರ್ ಹಾಗೂ ಕೆ.ಎಚ್ ಮುನಿಯಪ್ಪ ಬಣದವರ ನಡುವೆ ಕಿತ್ತಾಟವಾಗಿ [&#8230;]</p>
<p>The post <a href="https://www.justkannada.in/former-speaker-ramesh-kumar-assult-journalists/">ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಿಂದ ಹಲ್ಲೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೋಲಾರ,ಜುಲೈ29,2022(<a href="http://www.justkannada.in">www.justkannada.in</a>):</strong> ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬದ ಪೂರ್ವಬಾವಿ ಸಭೆಯಲ್ಲಿ  ಕಾಂಗ್ರೆಸ್ ಗಲಾಟೆಯ ದೃಶ್ಯ ಸೆರೆ ಹಿಡಿಯವ ವೇಳೆ ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಲ್ಲೆ ನಡೆಸಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ಈ ಘಟನೆ ನಡೆದಿದೆ. ಇಬ್ಬರು ಪತ್ರಕರ್ತರ ಮೇಲೆ  ರಮೇಶ್ ಕುಮಾರ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬದ ಪೂರ್ವಬಾವಿ ಸಭೆಯಲ್ಲಿ ರಮೇಶ್ ಕುಮಾರ್ ಹಾಗೂ ಕೆ.ಎಚ್ ಮುನಿಯಪ್ಪ ಬಣದವರ ನಡುವೆ ಕಿತ್ತಾಟವಾಗಿ ಕಾರ್ಯಕರ್ತರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದರು.<img loading="lazy" decoding="async" class="aligncenter size-full wp-image-82526" src="https://www.justkannada.in/wp-content/uploads/2021/12/ramesh-kumar.jpg" alt="" width="650" height="487" /></p>
<p>ಬ್ಯಾನರ್ ನಲ್ಲಿ ಮುನಿಯಪ್ಪ ಫೋಟೋ ಇಲ್ಲದಿದಕ್ಕೆ ಬೆಂಬಲಿಗರು ಪ್ರಶ್ನಿಸಿದ್ದು  ಬಳಿಕ ಎರಡು ಬಣದವರ ನಡುವೆ ಮಾತಿಗೆ ಮಾತು ಬೆಳೆದು  ಗಲಾಟೆಯಾಗಿದೆ. ಇನ್ನು ಇಬ್ಬರು ಪತ್ರಕರ್ತರು ಗಲಾಟೆಯ ದೃಶ್ಯ ಮೊಬೈಲ್ ನಲ್ಲಿ ಸೆರೆ ಮಾಡುತ್ತಿದಕ್ಕೆ ಕೋಪಗೊಂಡ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ರಕರ್ತರ ಮೇಲೆ ಮಾಡಿ,ಸಭೆಯಿಂದ ನಡೆದಿದ್ದಾರೆ. ರಮೇಶ್ ಕುಮಾರ್ ನಡೆಯ ವಿರುದ್ಧ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.</p>
<p>Key words: Former speaker -Ramesh Kumar- assult-journalists.</p>
<p>The post <a href="https://www.justkannada.in/former-speaker-ramesh-kumar-assult-journalists/">ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಿಂದ ಹಲ್ಲೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಈ ದೇಶ ಲೂಟಿ ಆಗೋಕೆ ಕಾಂಗ್ರೆಸ್ ಕಾರಣ: ಕೈ ನಾಯಕರು ಜನರ ಕ್ಷಮೆಯಾಚಿಸಬೇಕು- ಗೃಹ ಸಚಿವ ಅರಗ ಜ್ಞಾನೇಂದ್ರ.</title>
		<link>https://www.justkannada.in/former-speaker-ramesh-kumar-home-minister-araga-jnanendra/</link>
		
		<dc:creator><![CDATA[JK Desk]]></dc:creator>
		<pubDate>Fri, 22 Jul 2022 06:14:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Araga Jnanendra]]></category>
		<category><![CDATA[former speaker]]></category>
		<category><![CDATA[Home Minister]]></category>
		<category><![CDATA[Ramesh Kumar]]></category>
		<guid isPermaLink="false">https://www.justkannada.in/?p=93765</guid>

					<description><![CDATA[<p>ಬೆಂಗಳೂರು,ಜುಲೈ,22,2022(www.justkannada.in):  ಮೂರ್ನಾಲ್ಕು ತಲೆಮಾರಿಗಾಗುವಷ್ಟು ಮಾಡಿಕೊಂಡಿದ್ದೇವೆ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಟಾಂಗ್ ನೀಡಿದ್ದಾರೆ. ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಸಚಿವ ಅರಗ ಜ್ಞಾನೇಂದ್ರ, ರಮೇಶ್ ಕುಮಾರ್ ಆಗಾಗ ಇಂತಹ ಸತ್ಯ ಹೇಳುತ್ತಾರೆ.  ಸತ್ಯ ಹೇಳೋಕೆ ರಮೇಶ್ ಕುಮಾರ್ ಗೆ ಮಾತ್ರ ಸಾಧ್ಯ. ಕಾಂಗ್ರೆಸ್ಸಿಗರು ಲೂಟಿ ಮಾಡಿದ್ದಾರೆ. ಹೀಗಾಗಿ ಅವರು ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ದೇಶದ ಸಂಪತ್ತನ್ನ ಕಾಂಗ್ರೆಸ್ಸಿಗರು ಲೂಟಿ ಮಾಡಿದ್ದಾರೆ. ಇದಕ್ಕೆ ರಮೇಶ್ ಕುಮಾರ್ ಹೇಳಿಕೆ [&#8230;]</p>
<p>The post <a href="https://www.justkannada.in/former-speaker-ramesh-kumar-home-minister-araga-jnanendra/">ಈ ದೇಶ ಲೂಟಿ ಆಗೋಕೆ ಕಾಂಗ್ರೆಸ್ ಕಾರಣ: ಕೈ ನಾಯಕರು ಜನರ ಕ್ಷಮೆಯಾಚಿಸಬೇಕು- ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,22,2022(<a href="http://www.justkannada.in">www.justkannada.in</a>):</strong>  ಮೂರ್ನಾಲ್ಕು ತಲೆಮಾರಿಗಾಗುವಷ್ಟು ಮಾಡಿಕೊಂಡಿದ್ದೇವೆ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಟಾಂಗ್ ನೀಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಸಚಿವ ಅರಗ ಜ್ಞಾನೇಂದ್ರ, ರಮೇಶ್ ಕುಮಾರ್ ಆಗಾಗ ಇಂತಹ ಸತ್ಯ ಹೇಳುತ್ತಾರೆ.  ಸತ್ಯ ಹೇಳೋಕೆ ರಮೇಶ್ ಕುಮಾರ್ ಗೆ ಮಾತ್ರ ಸಾಧ್ಯ. ಕಾಂಗ್ರೆಸ್ಸಿಗರು ಲೂಟಿ ಮಾಡಿದ್ದಾರೆ. ಹೀಗಾಗಿ ಅವರು ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.<img loading="lazy" decoding="async" class="aligncenter size-full wp-image-74040" src="https://www.justkannada.in/wp-content/uploads/2021/08/gang-rape-case-mysore-arrest-accused-home-minister-araga-ganendra.jpg" alt="" width="696" height="391" /></p>
<p>ದೇಶದ ಸಂಪತ್ತನ್ನ ಕಾಂಗ್ರೆಸ್ಸಿಗರು ಲೂಟಿ ಮಾಡಿದ್ದಾರೆ. ಇದಕ್ಕೆ ರಮೇಶ್ ಕುಮಾರ್ ಹೇಳಿಕೆ ಸಾಕ್ಷಿ.  ಈ ದೇಶ ಲೂಟಿ ಆಗೋಕೆ ಕಾಂಗ್ರೆಸ್ ಕಾರಣ. ತಲೆಮಾರುಗಟ್ಟಲೇ ತಿಂದ ಹಣವನ್ನ ಕಕ್ಕಿಸಬೇಕು.ಲೂಟಿ ಮಾಡಿದ ಹಣವನ್ನ ಖಜಾನೆಗೆ ತುಂಬಿಸಬೇಕು ಎಂದರು.</p>
<p>Key words: former speaker-Ramesh kumar-home minister-Araga jnanendra</p>
<p>The post <a href="https://www.justkannada.in/former-speaker-ramesh-kumar-home-minister-araga-jnanendra/">ಈ ದೇಶ ಲೂಟಿ ಆಗೋಕೆ ಕಾಂಗ್ರೆಸ್ ಕಾರಣ: ಕೈ ನಾಯಕರು ಜನರ ಕ್ಷಮೆಯಾಚಿಸಬೇಕು- ಗೃಹ ಸಚಿವ ಅರಗ ಜ್ಞಾನೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗಾಂಧಿ ಕುಟುಂಬದಿಂದ ನಾವೆಲ್ಲಾ ಸಾಕಷ್ಟು ಪಡೆದುಕೊಂಡಿದ್ದೇವೆ: ಈಗ ಅವರ ಬೆನ್ನಿಗೆ ನಿಲ್ಲಬೇಕು- ಮಾಜಿ ಸ್ಪೀಕರ್ ರಮೇಶ್ ಕುಮಾರ್.</title>
		<link>https://www.justkannada.in/congress-protest-sonia-gandhi-ed-ramesh-kumar/</link>
		
		<dc:creator><![CDATA[JK Desk]]></dc:creator>
		<pubDate>Thu, 21 Jul 2022 11:44:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress- protest]]></category>
		<category><![CDATA[ED]]></category>
		<category><![CDATA[Ramesh Kumar]]></category>
		<category><![CDATA[Sonia Gandhi]]></category>
		<guid isPermaLink="false">https://www.justkannada.in/?p=93737</guid>

					<description><![CDATA[<p>ಬೆಂಗಳೂರು,ಜುಲೈ,21,2022(www.justkannada.in):  ಜಾರಿ ನಿರ್ದೇಶನಾಲಯದಿಂದ ಸೋನಿಯಾ ಗಾಂಧಿ ಅವರ ವಿಚಾರಣೆ ಹಿನ್ನೆಲೆ ಗಾಂಧಿ ಕುಟುಂಬದಿಂದ ನಾವೆಲ್ಲಾ ಸಾಕಷ್ಟು ಪಡೆದುಕೊಂಡಿದ್ದೇವೆ. ಈಗ ನಾವು ಅವರ ಬೆನ್ನಿಗೆ ನಿಲ್ಲಬೇಕು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ರಮೇಶ್ ಕುಮಾರ್, ಪ್ರತಿಭಟನೆಯಿಂದ ಸೋನಿಯಾಗಾಂಧಿಗೆ ಸಮಾಧಾನ ಆಗಬೇಕು. ನೈತಿಕವಾಗಿ ಸೋನಿಯಾಗಾಂಧಿಗೆ ಸಮಾಧಾನ ಸಿಗಬೇಕು. ಪ್ರಧಾನಿ ಹುದ್ದೆಯನ್ನೇ ಬಿಟ್ಟುಕೊಟ್ಟವರು ಸೋನಿಯಾ ಗಾಂಧಿ ಅವರು. ಇನ್ನು ನ್ಯಾಷನಲ್ ಹೆರಾಲ್ಡ್  ಪ್ರಕರಣದಲ್ಲಿ ಹಣ ಮಾಡಬೇಕಾ..?  ನಾವು ಸೋನಿಯಾಗಾಂಧೀ [&#8230;]</p>
<p>The post <a href="https://www.justkannada.in/congress-protest-sonia-gandhi-ed-ramesh-kumar/">ಗಾಂಧಿ ಕುಟುಂಬದಿಂದ ನಾವೆಲ್ಲಾ ಸಾಕಷ್ಟು ಪಡೆದುಕೊಂಡಿದ್ದೇವೆ: ಈಗ ಅವರ ಬೆನ್ನಿಗೆ ನಿಲ್ಲಬೇಕು- ಮಾಜಿ ಸ್ಪೀಕರ್ ರಮೇಶ್ ಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,21,2022(<a href="http://www.justkannada.in">www.justkannada.in</a>): </strong> ಜಾರಿ ನಿರ್ದೇಶನಾಲಯದಿಂದ ಸೋನಿಯಾ ಗಾಂಧಿ ಅವರ ವಿಚಾರಣೆ ಹಿನ್ನೆಲೆ ಗಾಂಧಿ ಕುಟುಂಬದಿಂದ ನಾವೆಲ್ಲಾ ಸಾಕಷ್ಟು ಪಡೆದುಕೊಂಡಿದ್ದೇವೆ. ಈಗ ನಾವು ಅವರ ಬೆನ್ನಿಗೆ ನಿಲ್ಲಬೇಕು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ರಮೇಶ್ ಕುಮಾರ್, ಪ್ರತಿಭಟನೆಯಿಂದ ಸೋನಿಯಾಗಾಂಧಿಗೆ ಸಮಾಧಾನ ಆಗಬೇಕು. ನೈತಿಕವಾಗಿ ಸೋನಿಯಾಗಾಂಧಿಗೆ ಸಮಾಧಾನ ಸಿಗಬೇಕು. ಪ್ರಧಾನಿ ಹುದ್ದೆಯನ್ನೇ ಬಿಟ್ಟುಕೊಟ್ಟವರು ಸೋನಿಯಾ ಗಾಂಧಿ ಅವರು. ಇನ್ನು ನ್ಯಾಷನಲ್ ಹೆರಾಲ್ಡ್  ಪ್ರಕರಣದಲ್ಲಿ ಹಣ ಮಾಡಬೇಕಾ..?  ನಾವು ಸೋನಿಯಾಗಾಂಧೀ ಬಟ್ಟಂಗಿಗಳಾಗಿ ಪ್ರತಿಭಟನೆ ನಡೆಸುತ್ತಿಲ್ಲ ಎಂದರು.<img loading="lazy" decoding="async" class="aligncenter size-full wp-image-65939" src="https://www.justkannada.in/wp-content/uploads/2021/05/ramesh-2.jpg" alt="farmers-75-thosend-compensation-former-speaker-ramesh-kumar-demands" width="518" height="388" /></p>
<p>ನಾವು 3 ನಾಲ್ಕು ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಈಗ ಋಣ  ಸಂದಾಯ ಮಾಡುವ ಸಮಯ ಬಂದಿದೆ ಪ್ರತಿಭಟಿಸದಿದ್ರೆ ಅನ್ನದಲ್ಲಿ ಹುಳ ಬೀಳುತ್ತೆ ಎಂದು ರಮೇಶ್ ಕುಮಾರ್ ಹೇಳಿಕೆ ನೀಡಿದರು.</p>
<p>ನಾನು ಯಾವಾಗಲೂ ನೇರವಾಗಿ ಹೇಳುತ್ತೇನೆ, ಮಾತನಾಡುತ್ತೇನೆ. ಗಾಂಧಿ ಕುಟುಂಬದಿಂದ ನಾವೆಲ್ಲಾ ಸಾಕಷ್ಟು ಪಡೆದುಕೊಂಡಿದ್ದೇವೆ ಇಂತಹ ಸಮಯದಲ್ಲಿ ನಾವು ಅವರ ಬೆನ್ನಿಗೆ ನಿಲ್ಲಬೇಕು. ಅವರಿಂದ  ಅನುಕೂಲ ಪಡೆದುಕೊಂಡವರು ನಿಲ್ಲಬೇಕು.  ಸೋನಿಯಾ ಗಾಂಧಿ ರಾಹುಲ್ ಗಾಂಧಿ ಅವರ ಬಲ ಕುಗ್ಗಿಸುವ ಯತ್ನ ನಡೆಯುತ್ತಿದೆ. ಹಾಗಾಗಿ ಕಾಂಗ್ರೆಸ್ ನವರೆಲ್ಲರೂ ಅವರ ಪರ ನಿಲ್ಲಬೇಕು ಎಂದರು.</p>
<p>Key words: congress-protest-sonia Gandhi-ED-Ramesh kumar</p>
<p>The post <a href="https://www.justkannada.in/congress-protest-sonia-gandhi-ed-ramesh-kumar/">ಗಾಂಧಿ ಕುಟುಂಬದಿಂದ ನಾವೆಲ್ಲಾ ಸಾಕಷ್ಟು ಪಡೆದುಕೊಂಡಿದ್ದೇವೆ: ಈಗ ಅವರ ಬೆನ್ನಿಗೆ ನಿಲ್ಲಬೇಕು- ಮಾಜಿ ಸ್ಪೀಕರ್ ರಮೇಶ್ ಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೇಪ್ ಬಗ್ಗೆ ಹೇಳಿಕೆ: ವಿಧಾನಸಭೆಯಲ್ಲಿ ಕ್ಷಮೆಯಾಚಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್.</title>
		<link>https://www.justkannada.in/%e0%b2%b0%e0%b3%87%e0%b2%aa%e0%b3%8d-%e0%b2%ac%e0%b2%97%e0%b3%8d%e0%b2%97%e0%b3%86-%e0%b2%b9%e0%b3%87%e0%b2%b3%e0%b2%bf%e0%b2%95%e0%b3%86-%e0%b2%b5%e0%b2%bf%e0%b2%a7%e0%b2%be%e0%b2%a8%e0%b2%b8/</link>
		
		<dc:creator><![CDATA[JK Desk]]></dc:creator>
		<pubDate>Fri, 17 Dec 2021 06:20:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Assembly]]></category>
		<category><![CDATA[former speaker]]></category>
		<category><![CDATA[Ramesh Kumar]]></category>
		<category><![CDATA[rape]]></category>
		<category><![CDATA[statement]]></category>
		<guid isPermaLink="false">https://www.justkannada.in/?p=82525</guid>

					<description><![CDATA[<p>ಬೆಳಗಾವಿ,ಡಿಸೆಂಬರ್,17,2021(www.justkannada.in) :  ನಿನ್ನೆ ವಿಧಾನಸಭೆ ಕಲಾಪದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತನಾಡುತ್ತಿದ್ದ ವೇಳೆ, ಅತ್ಯಾಚಾರ ತಡೆಯಲು ಆಗದ್ದಿದ್ದಾಗ ಮಲಗಿ ಎಂಜಾಯ್ ಮಾಡಬೇಕು ಎಂದು ಹೇಳಿಕೆ ನೀಡಿದ್ಧರು. ಈ ಹೇಳಿಕೆಗೆ ಇದೀಗ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು ಈ ಹಿನ್ನೆಲೆಯಲ್ಲಿ ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ಈ ಕುರಿತು ವಿಧಾನಸಭೆ ಕಲಾಪದಲ್ಲಿ ಕ್ಷಮೆಯಾಚಿಸಿದ ರಮೇಶ್ ಕುಮಾರ್, ಹೆಣ್ಣಿನ ಬಗ್ಗೆ ಲಘುವಾಗಿ ಮಾತನಾಡುವ ಉದ್ಧೇಶನನಗಿಲ್ಲ.  ನನ್ನ ಹೇಳಿಕೆಯಿಂದ ಯಾರಿಗಾದ್ರೂ ನೋವಾಗಿದ್ರೆ ವಿಷಾದಿಸುವೆ. ಮುಕ್ತ ಮನಸ್ಸಿನಿಂದ ವಿಷಾದ ವ್ಯಕ್ತಪಡಿಸುತ್ತೇನೆ.ಲಘುವಾಗಿ ವರ್ತಿಸಬೇಕೆಂಬ ಉದ್ಧೇಶ ನನಗಿಲ್ಲ. [&#8230;]</p>
<p>The post <a href="https://www.justkannada.in/%e0%b2%b0%e0%b3%87%e0%b2%aa%e0%b3%8d-%e0%b2%ac%e0%b2%97%e0%b3%8d%e0%b2%97%e0%b3%86-%e0%b2%b9%e0%b3%87%e0%b2%b3%e0%b2%bf%e0%b2%95%e0%b3%86-%e0%b2%b5%e0%b2%bf%e0%b2%a7%e0%b2%be%e0%b2%a8%e0%b2%b8/">ರೇಪ್ ಬಗ್ಗೆ ಹೇಳಿಕೆ: ವಿಧಾನಸಭೆಯಲ್ಲಿ ಕ್ಷಮೆಯಾಚಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,17,2021(www.justkannada.in) :  </strong>ನಿನ್ನೆ ವಿಧಾನಸಭೆ ಕಲಾಪದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತನಾಡುತ್ತಿದ್ದ ವೇಳೆ, ಅತ್ಯಾಚಾರ ತಡೆಯಲು ಆಗದ್ದಿದ್ದಾಗ ಮಲಗಿ ಎಂಜಾಯ್ ಮಾಡಬೇಕು ಎಂದು ಹೇಳಿಕೆ ನೀಡಿದ್ಧರು. ಈ ಹೇಳಿಕೆಗೆ ಇದೀಗ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು ಈ ಹಿನ್ನೆಲೆಯಲ್ಲಿ ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ವಿಧಾನಸಭೆ ಕಲಾಪದಲ್ಲಿ ಕ್ಷಮೆಯಾಚಿಸಿದ ರಮೇಶ್ ಕುಮಾರ್, ಹೆಣ್ಣಿನ ಬಗ್ಗೆ ಲಘುವಾಗಿ ಮಾತನಾಡುವ ಉದ್ಧೇಶನನಗಿಲ್ಲ.  ನನ್ನ ಹೇಳಿಕೆಯಿಂದ ಯಾರಿಗಾದ್ರೂ ನೋವಾಗಿದ್ರೆ ವಿಷಾದಿಸುವೆ. ಮುಕ್ತ ಮನಸ್ಸಿನಿಂದ ವಿಷಾದ ವ್ಯಕ್ತಪಡಿಸುತ್ತೇನೆ.ಲಘುವಾಗಿ ವರ್ತಿಸಬೇಕೆಂಬ ಉದ್ಧೇಶ ನನಗಿಲ್ಲ.  ಇನ್ನು ಈ ವಿಚಾರವಾಗಿ ಕಲಾಪ ಹಾಳು ಮಾಡುವುದು ಬೇಡ. ನನ್ನ ಹೇಳಿಕೆಗೆ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.</p>
<p>ನನ್ನ ಮಾತುಗಳಿಂದ ಯಾರಿಗೇ ಆದರೂ ನೋವಾಗಿದ್ದರೆ ಅದಕ್ಕೆ ವಿಷಾದಿಸುತ್ತೇನೆ. ಯಾವುದೋ ಒಂದು ಉದಾಹರಣೆ ಕೊಡಲು ಹೋದಾಗ, ನಾನು ರೀತಿ ಹೇಳಿಕೆ ಕೊಟ್ಟಿದ್ದೆ. ಅದು ತಪ್ಪು ಎಂದು ಎಲ್ಲರೂ ಹೇಳುತ್ತಿದ್ದಾರೆ. ಹೀಗಾಗಿ ನಾನು ಕ್ಷಮೆಯಾಚಿಸುತ್ತಿದ್ದೇನೆ ಎಂದು ರಮೇಶ್ ಕುಮಾರ್ ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: rape-statement- Former Speaker- Ramesh Kumar- Assembly.</p>
<p>ENGLISH SUMMARY&#8230;</p>
<p>Former speaker Ramesh Kumar apologises on his &#8216;enjoy rape&#8217; statement<br />
Belagavi, December 17, 2021 (www.justkannada.in): Former speaker and Congress leader Ramesh Kumar today apologized in the assembly for his &#8216;enjoy rape&#8217; remark.<img loading="lazy" decoding="async" class="aligncenter size-full wp-image-82526" src="https://www.justkannada.in/wp-content/uploads/2021/12/ramesh-kumar.jpg" alt="" width="650" height="487" /><br />
On Thursday, Kumar had stirred controversy at the assembly after he told Speaker Vishweshwar Hegde Kageri, “There’s a saying&#8230; when rape is inevitable, lie down and enjoy it. That’s exactly the position into which you are.&#8221;<br />
Speaking at the start of the Assembly session today, Ramesh Kumar said, “If my remarks have hurt women, (or) if their feelings are hurt, I regret my remarks.” Kumar said that he had &#8220;just referred to a proverb&#8221; and his goal was not to insult women or Assembly or to speak lightly (about rape).<br />
Keywords: Former speaker Ramesh Kumar/ enjoy rape remark/ apologises</p>
<p>The post <a href="https://www.justkannada.in/%e0%b2%b0%e0%b3%87%e0%b2%aa%e0%b3%8d-%e0%b2%ac%e0%b2%97%e0%b3%8d%e0%b2%97%e0%b3%86-%e0%b2%b9%e0%b3%87%e0%b2%b3%e0%b2%bf%e0%b2%95%e0%b3%86-%e0%b2%b5%e0%b2%bf%e0%b2%a7%e0%b2%be%e0%b2%a8%e0%b2%b8/">ರೇಪ್ ಬಗ್ಗೆ ಹೇಳಿಕೆ: ವಿಧಾನಸಭೆಯಲ್ಲಿ ಕ್ಷಮೆಯಾಚಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೈತರಿಗೆ ಕನಿಷ್ಟ 75 ಸಾವಿರ ರೂ. ಪರಿಹಾರ ಘೋಷಿಸುವಂತೆ ಸರ್ಕಾರಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಗ್ರಹ&#8230;</title>
		<link>https://www.justkannada.in/farmers-75-thosend-compensation-former-speaker-ramesh-kumar-demands/</link>
		
		<dc:creator><![CDATA[JK Desk]]></dc:creator>
		<pubDate>Mon, 24 May 2021 07:28:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[compensation]]></category>
		<category><![CDATA[demands.]]></category>
		<category><![CDATA[Farmers-75 thosend]]></category>
		<category><![CDATA[former speaker]]></category>
		<category><![CDATA[Ramesh Kumar]]></category>
		<guid isPermaLink="false">https://www.justkannada.in/?p=65938</guid>

					<description><![CDATA[<p>ಕೋಲಾರ,ಮೇ,24,2021(www.justkannada.in):  ಸಂಕಷ್ಟದಲ್ಲಿರುವ ರೈತರಿಗೆ ಕನಿಷ್ಟ 75 ಸಾವಿರ ರೂ. ಪರಿಹಾರ ಘೋಷಿಸಿ. ಆಗ ರೈತರು ಸುಧಾರಿಸಿಕೊಳ್ಳಲು ಆಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಗ್ರಹಿಸಿದರು. ಕೋಲಾರದಲ್ಲಿ ಇಂದು ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ರೈತರ ಸಮಸ್ಯೆಗಳ ಬಗ್ಗೆ ಯಾರೂ ಸಹ ಸೌಜನ್ಯಕ್ಕೂ ಕೇಳುತ್ತಿಲ್ಲ. ರಾಜ್ಯ ಸರ್ಕಾರ ರೈತರಿಗೆ ಸಹಾಯ ಧನ ಘೋಷಣೆ ಮಾಡಿದೆ. ಪರಿಹಾರದ ಅರ್ಥ ಏನೆಂದು ಗೊತ್ತಿದೆಯಾ,? ರೈತರನ್ನ ಭಿಕ್ಷುಕರಂತೆ ಕಾಣುತ್ತಿದ್ದೀರಿ. ರೈತರನ್ನ ಇಷ್ಟೊಂದು ತುಚ್ಛವಾಗಿ ಕಾಣಬಾರದು ಎಂದು ಅಸಮಾಧಾನ [&#8230;]</p>
<p>The post <a href="https://www.justkannada.in/farmers-75-thosend-compensation-former-speaker-ramesh-kumar-demands/">ರೈತರಿಗೆ ಕನಿಷ್ಟ 75 ಸಾವಿರ ರೂ. ಪರಿಹಾರ ಘೋಷಿಸುವಂತೆ ಸರ್ಕಾರಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಗ್ರಹ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೋಲಾರ,ಮೇ,24,2021(<a href="https://www.justkannada.in">www.justkannada.in</a>): </strong> ಸಂಕಷ್ಟದಲ್ಲಿರುವ ರೈತರಿಗೆ ಕನಿಷ್ಟ 75 ಸಾವಿರ ರೂ. ಪರಿಹಾರ ಘೋಷಿಸಿ. ಆಗ ರೈತರು ಸುಧಾರಿಸಿಕೊಳ್ಳಲು ಆಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಗ್ರಹಿಸಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಕೋಲಾರದಲ್ಲಿ ಇಂದು ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ರೈತರ ಸಮಸ್ಯೆಗಳ ಬಗ್ಗೆ ಯಾರೂ ಸಹ ಸೌಜನ್ಯಕ್ಕೂ ಕೇಳುತ್ತಿಲ್ಲ. ರಾಜ್ಯ ಸರ್ಕಾರ ರೈತರಿಗೆ ಸಹಾಯ ಧನ ಘೋಷಣೆ ಮಾಡಿದೆ. ಪರಿಹಾರದ ಅರ್ಥ ಏನೆಂದು ಗೊತ್ತಿದೆಯಾ,? ರೈತರನ್ನ ಭಿಕ್ಷುಕರಂತೆ ಕಾಣುತ್ತಿದ್ದೀರಿ. ರೈತರನ್ನ ಇಷ್ಟೊಂದು ತುಚ್ಛವಾಗಿ ಕಾಣಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>
<p>ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದ್ದರೆ ಪರಿಹಾರವನ್ನ ಕೊಡಬೇಡಿ. ಪರಿಹಾರವನ್ನ ಬೇರೆ ಕಾರ್ಯಕ್ಕೆ ಬಳಸಿಕೊಳ್ಳಿ  ರೈತರು ಹೇಗೆ ತಮ್ಮ ಜೀವನ ಸಾಗಿಸುತ್ತಾರೆ.  ನಿಮಗೆ ಆರ್ಥೈಸಿಕೊಳ್ಳಲು ಆಗುತ್ತಿಲ್ಲ. ನಾನು ಇದನ್ನ ದುರಹಂಕಾರದಿಂದ ಹೇಳುತ್ತಿಲ್ಲ. ರೈತರಿಗೆ ಕನಿಷ್ಟ 75 ಸಾವಿರ ರೂ ಪರಿಹಾರ ಘೋಷಿಸಿ. ಇದರಿಂದ ಅವರು ಸುಧಾರಿಸಿಕೊಳ್ಳುತ್ತಾರೆ. ನಾನು ಇದನ್ನು ಬೇಜವಾಬ್ದಾರಿಯಿಂದ ಹೇಳುತ್ತಿಲ್ಲ. 1 ಎಕರೆ ಟಮೋಟೊ ಬೆಳೆಯಲು 2 ಲಕ್ಷ ರೂ ಖರ್ಚಾಗುತ್ತದೆ. ಹೀಗಾಗಿ ರೈತರ ಸಮಸ್ಯೆಯನ್ನ ಅರಿತು ಹೇಳುತ್ತಿದ್ದೇನೆ ಎಂದರು.<img loading="lazy" decoding="async" class="aligncenter size-medium wp-image-65939" src="https://www.justkannada.in/wp-content/uploads/2021/05/ramesh-2-300x225.jpg" alt="farmers-75-thosend-compensation-former-speaker-ramesh-kumar-demands" width="300" height="225" /></p>
<p>ನಾವು ಅಸಹಾಯಕರಾಗಿದ್ದೇವೆ. ಹೋರಾಟಕ್ಕೆ ಅವಕಾಶವಿಲ್ಲ. ಆದರೂ ಜವಾಬ್ದಾರಿಯಿಂದ ಹಿಂದೆ ಸರಿಯಲ್ಲ ಎಂದು ರಮೇಶ್ ಕುಮಾರ್ ತಿಳಿಸಿದರು.</p>
<p>Key words: Farmers-75 thosend- compensation-Former Speaker -Ramesh Kumar -demands</p>
<p>The post <a href="https://www.justkannada.in/farmers-75-thosend-compensation-former-speaker-ramesh-kumar-demands/">ರೈತರಿಗೆ ಕನಿಷ್ಟ 75 ಸಾವಿರ ರೂ. ಪರಿಹಾರ ಘೋಷಿಸುವಂತೆ ಸರ್ಕಾರಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಗ್ರಹ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8220;ಮತ್ತೆ ಅವಕಾಶ ಸಿಕ್ಕರೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಬಹುದು&#8221; : ಮಾಜಿ ಸ್ಪೀಕರ್ ರಮೇಶ್ ಕುಮಾರ್</title>
		<link>https://www.justkannada.in/again-opportunity-all-right-siddaramaiah-chief-minister-former-speaker-ramesh-kumar/</link>
		
		<dc:creator><![CDATA[JK Desk]]></dc:creator>
		<pubDate>Sun, 04 Apr 2021 10:05:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[again]]></category>
		<category><![CDATA[All right]]></category>
		<category><![CDATA[chief minister]]></category>
		<category><![CDATA[former speaker]]></category>
		<category><![CDATA[opportunity]]></category>
		<category><![CDATA[Ramesh Kumar]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=61308</guid>

					<description><![CDATA[<p>ಬೆಂಗಳೂರು,ಏಪ್ರಿಲ್,04,2021(www.justkannada.in) : ಸಿದ್ದರಾಮಯ್ಯನವರು ಸಿಎಂ ಆಗಿದ್ದಂತ ಸಂದರ್ಭದಲ್ಲಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಮತ್ತೆ ಅವಕಾಶ ಸಿಕ್ಕರೇ ಮುಖ್ಯಮಂತ್ರಿ ಕೂಡ ಆಗಬಹುದು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಅಂತ ಕರೆದರೇ ಅದು ಅವರಿಗೆ ಮಾಡುವಂತ ಅಪಮಾನ. ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ಅಂತ ಕರೆಯೋದು ಕೇಳಿದರೆ ಮನಸ್ಸಿಗೆ ನೋವಾಗುತ್ತೆ. ಇದರ ಬದಲಾಗಿ ಸಿದ್ದರಾಮಯ್ಯನವರೇ ಎಂದು ಕರೆಯಿರಿ ಎಂದಿದ್ದಾರೆ. ಮತ್ತೆ ಅವಕಾಶ ಸಿಕ್ಕರೇ ಮುಖ್ಯಮಂತ್ರಿ ಕೂಡ ಆಗಬಹುದು. [&#8230;]</p>
<p>The post <a href="https://www.justkannada.in/again-opportunity-all-right-siddaramaiah-chief-minister-former-speaker-ramesh-kumar/">&#8220;ಮತ್ತೆ ಅವಕಾಶ ಸಿಕ್ಕರೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಬಹುದು&#8221; : ಮಾಜಿ ಸ್ಪೀಕರ್ ರಮೇಶ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,04,2021(www.justkannada.in)</strong> : ಸಿದ್ದರಾಮಯ್ಯನವರು ಸಿಎಂ ಆಗಿದ್ದಂತ ಸಂದರ್ಭದಲ್ಲಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಮತ್ತೆ ಅವಕಾಶ ಸಿಕ್ಕರೇ ಮುಖ್ಯಮಂತ್ರಿ ಕೂಡ ಆಗಬಹುದು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.<img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="Illegally,Sand,carrying,Truck,Seized,arrest,driver" width="371" height="371" />ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಅಂತ ಕರೆದರೇ ಅದು ಅವರಿಗೆ ಮಾಡುವಂತ ಅಪಮಾನ. ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ಅಂತ ಕರೆಯೋದು ಕೇಳಿದರೆ ಮನಸ್ಸಿಗೆ ನೋವಾಗುತ್ತೆ. ಇದರ ಬದಲಾಗಿ ಸಿದ್ದರಾಮಯ್ಯನವರೇ ಎಂದು ಕರೆಯಿರಿ ಎಂದಿದ್ದಾರೆ.</p>
<p><img loading="lazy" decoding="async" class="aligncenter size-medium wp-image-47991" src="https://www.justkannada.in/wp-content/uploads/2020/12/rdds-300x188.jpg" alt="Again-Opportunity-All right-Siddaramaiah-Chief Minister-Former Speaker-Ramesh Kumar " width="300" height="188" />ಮತ್ತೆ ಅವಕಾಶ ಸಿಕ್ಕರೇ ಮುಖ್ಯಮಂತ್ರಿ ಕೂಡ ಆಗಬಹುದು. ಇದರಿಂದಾಗಿ ಸಿದ್ದರಾಮಯ್ಯನವರೇ ಅಥವಾ ವಿರೋಧ ಪಕ್ಷದ ನಾಯಕರೇ ಎಂಬುದಾಗಿ ಕರೆಯೋದು ಉತ್ತಮ ಎಂದು ತಿಳಿಸಿದ್ದಾರೆ.</p>
<p>key words : Again-Opportunity-All right-Siddaramaiah-Chief Minister-Former Speaker-Ramesh Kumar</p>
<p>&nbsp;</p>
<p>The post <a href="https://www.justkannada.in/again-opportunity-all-right-siddaramaiah-chief-minister-former-speaker-ramesh-kumar/">&#8220;ಮತ್ತೆ ಅವಕಾಶ ಸಿಕ್ಕರೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಬಹುದು&#8221; : ಮಾಜಿ ಸ್ಪೀಕರ್ ರಮೇಶ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
