<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Ranya Rao case Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/ranya-rao-case/feed/" rel="self" type="application/rss+xml" />
	<link>https://www.justkannada.in/tag/ranya-rao-case/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 11 Mar 2025 09:59:43 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Ranya Rao case Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/ranya-rao-case/</link>
	<width>32</width>
	<height>32</height>
</image> 
	<item>
		<title>ರನ್ಯಾರಾವ್ ಕೇಸ್ ನಲ್ಲಿ ಸರ್ಕಾರವೇ ಭಾಗಿ: ಪ್ರೋಟೋಕಾಲ್ ದುರ್ಬಳಕೆ ಬಗ್ಗೆ ತನಿಖೆಯಾಗಲಿ- ಆರ್.ಅಶೋಕ್</title>
		<link>https://www.justkannada.in/r-ashok-38/</link>
		
		<dc:creator><![CDATA[prashanth]]></dc:creator>
		<pubDate>Tue, 11 Mar 2025 09:59:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[government]]></category>
		<category><![CDATA[involved]]></category>
		<category><![CDATA[R.ashok]]></category>
		<category><![CDATA[Ranya Rao case]]></category>
		<guid isPermaLink="false">https://www.justkannada.in/?p=137510</guid>

					<description><![CDATA[<p>ಬೆಂಗಳೂರು,ಮಾರ್ಚ್,11,2025 (www.justkannada.in):  ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸರ್ಕಾರವೇ ಭಾಗಿಯಾಗಿದೆ.  ಪ್ರೋಟೋಕಾಲ್ ದುರ್ಬಳಕೆ ಬಗ್ಗೆ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ನಟಿ ರನ್ಯಾರಾವ್ ಗೆ ಪ್ರೋಟೋಕಾಲ್ ನೀಡಿದ ವಿಚಾರ  ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಪೊಲೀಸರ ಜೀಪ್ ನಲ್ಲಿ ರನ್ಯಾರನ್ನ ಕರೆತರುವ ಮಾಹಿತಿ ಇದೆ.  ಪ್ರಕರಣದ ಬಳಿಕವೂ ಪೊಲೀಸ್ ಜೀಪ್ ನಲ್ಲಿ ಕರೆತರಲಾಗಿದೆ. ಹೀಗಾಗಿ ರನ್ಯಾರಾವ್ ಪ್ರಕರಣದಲ್ಲಿ ಸರ್ಕಾರವೇ ಭಾಗಿಯಾಗಿದೆ ಎಂದು ಆರೋಪಿಸಿದರು. ನಟ ರನ್ಯಾರಾವ್ ಹೇಗೆ ಪ್ರೋಟೊಕಾಲ್ ನೀಡಿದರು. [&#8230;]</p>
<p>The post <a href="https://www.justkannada.in/r-ashok-38/">ರನ್ಯಾರಾವ್ ಕೇಸ್ ನಲ್ಲಿ ಸರ್ಕಾರವೇ ಭಾಗಿ: ಪ್ರೋಟೋಕಾಲ್ ದುರ್ಬಳಕೆ ಬಗ್ಗೆ ತನಿಖೆಯಾಗಲಿ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,11,2025 (<a href="http://www.justkannada.in">www.justkannada.in</a>):</strong>  ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸರ್ಕಾರವೇ ಭಾಗಿಯಾಗಿದೆ.  ಪ್ರೋಟೋಕಾಲ್ ದುರ್ಬಳಕೆ ಬಗ್ಗೆ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ನಟಿ ರನ್ಯಾರಾವ್ ಗೆ ಪ್ರೋಟೋಕಾಲ್ ನೀಡಿದ ವಿಚಾರ  ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಪೊಲೀಸರ ಜೀಪ್ ನಲ್ಲಿ ರನ್ಯಾರನ್ನ ಕರೆತರುವ ಮಾಹಿತಿ ಇದೆ.  ಪ್ರಕರಣದ ಬಳಿಕವೂ ಪೊಲೀಸ್ ಜೀಪ್ ನಲ್ಲಿ ಕರೆತರಲಾಗಿದೆ. ಹೀಗಾಗಿ ರನ್ಯಾರಾವ್ ಪ್ರಕರಣದಲ್ಲಿ ಸರ್ಕಾರವೇ ಭಾಗಿಯಾಗಿದೆ ಎಂದು ಆರೋಪಿಸಿದರು.</p>
<p>ನಟ ರನ್ಯಾರಾವ್ ಹೇಗೆ ಪ್ರೋಟೊಕಾಲ್ ನೀಡಿದರು. ಪ್ರೋಟೋಕಾಲ್ ದುರ್ಬಳಕೆ  ಬಗ್ಗೆ ತನಿಖೆ ನಡೆಸಲೇಬೇಕು ಎಂದು  ಆರ್ ಅಶೋಕ್ ತಿಳಿಸಿದರು.</p>
<p>Key words: Government, involved, Ranya Rao case, R. Ashok</p>
<p>The post <a href="https://www.justkannada.in/r-ashok-38/">ರನ್ಯಾರಾವ್ ಕೇಸ್ ನಲ್ಲಿ ಸರ್ಕಾರವೇ ಭಾಗಿ: ಪ್ರೋಟೋಕಾಲ್ ದುರ್ಬಳಕೆ ಬಗ್ಗೆ ತನಿಖೆಯಾಗಲಿ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರನ್ಯಾರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಆರೋಪ: ಬಿಜೆಪಿಗೆ ಚಲುವರಾಯಸ್ವಾಮಿ ತಿರುಗೇಟು</title>
		<link>https://www.justkannada.in/minister-chaluvarayaswamy-8/</link>
		
		<dc:creator><![CDATA[prashanth]]></dc:creator>
		<pubDate>Mon, 10 Mar 2025 08:36:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[allegations]]></category>
		<category><![CDATA[BJP]]></category>
		<category><![CDATA[Chaluvarayaswamy.]]></category>
		<category><![CDATA[minister]]></category>
		<category><![CDATA[Ranya Rao case]]></category>
		<guid isPermaLink="false">https://www.justkannada.in/?p=137455</guid>

					<description><![CDATA[<p>ಬೆಂಗಳೂರು,ಮಾರ್ಚ್,10,2025 (www.justkannada.in): ನಟಿ ರನ್ಯಾರಾವ್ ಗೋಲ್ಡ್  ಸ್ಮಗ್ಲಿಂಗ್  ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರಿಬ್ಬರ ಕೈವಾಡ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಬಿಜೆಪಿಗರು ಜನರಿಗೆ ಉಪಯೋಗ ಆಗುವ ಕೆಲಸ ಮಾಡಿದ್ದಾರಾ..? ಅವರು ಒಂದೇ  ಒಂದು ಸಲಹೆ ಕೊಟ್ಟಿಲ್ಲ. ಬರೀ ಟೀಕೆ ಟಿಪ್ಪಣಿ ಮಾಡುತ್ತಾರೆ  ವಿರೋಧ ಪಕ್ಷದವರಿಗೆ ಸ್ಪಷ್ಟತೆ ಇಲ್ಲ. ಈ ಹಿಂದೆ ಯಾವುದ್ಯಾವುದನ್ನ ಹೇಳಿದ್ದರೂ ಅವೆಲ್ಲವೂ ಹುಸಿಯಾಗಿದೆ. ರನ್ಯಾರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಆರೋಪ ಸಂಬಂಧ [&#8230;]</p>
<p>The post <a href="https://www.justkannada.in/minister-chaluvarayaswamy-8/">ರನ್ಯಾರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಆರೋಪ: ಬಿಜೆಪಿಗೆ ಚಲುವರಾಯಸ್ವಾಮಿ ತಿರುಗೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,10,2025 (<a href="http://www.justkannada.in">www.justkannada.in</a>):</strong> ನಟಿ ರನ್ಯಾರಾವ್ ಗೋಲ್ಡ್  ಸ್ಮಗ್ಲಿಂಗ್  ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರಿಬ್ಬರ ಕೈವಾಡ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಬಿಜೆಪಿಗರು ಜನರಿಗೆ ಉಪಯೋಗ ಆಗುವ ಕೆಲಸ ಮಾಡಿದ್ದಾರಾ..? ಅವರು ಒಂದೇ  ಒಂದು ಸಲಹೆ ಕೊಟ್ಟಿಲ್ಲ. ಬರೀ ಟೀಕೆ ಟಿಪ್ಪಣಿ ಮಾಡುತ್ತಾರೆ  ವಿರೋಧ ಪಕ್ಷದವರಿಗೆ ಸ್ಪಷ್ಟತೆ ಇಲ್ಲ. ಈ ಹಿಂದೆ ಯಾವುದ್ಯಾವುದನ್ನ ಹೇಳಿದ್ದರೂ ಅವೆಲ್ಲವೂ ಹುಸಿಯಾಗಿದೆ. ರನ್ಯಾರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಆರೋಪ ಸಂಬಂಧ ಸಿಬಿಐ ತನಿಖೆ ನಡೆಸಲಿ. ಅಮೇಲೆ ಸತ್ಯಾ ಗೊತ್ತಾಗಲಿದೆ ಎಂದರು.</p>
<p>ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಬಂಧನವಾದ ಬೆನ್ನಲ್ಲೆ ರನ್ಯಾರಾವ್ ಸಚಿವರಿಗೆ ಕರೆ ಮಾಡಿದ್ದಾರೆ ಅನ್ನೋದು ಗೊತ್ತಾಗಿದೆ.  ಮೂವರು ಸಚಿವರ ಸಂಪರ್ಕದ ಬಗ್ಗೆಯೂ ಮಾತನಾಡುತ್ತಿದ್ದಾರೆ.  ಸಿಬಿಐ ತನಿಖೆ ನಡೆಯುತ್ತಿದೆ.  ಸತ್ಯಾಂಶ ಹೊರ ಬರಲಿ ಎಂದು ಬಿಜೆಪಿ ಶಾಸಕ  ಭರತ್ ಶೆಟ್ಟಿ ಆರೋಪಿಸಿದ್ದರು.</p>
<p>Key words: Allegations, Ranya Rao case, minister, Chaluvarayaswamy, BJP</p>
<p>The post <a href="https://www.justkannada.in/minister-chaluvarayaswamy-8/">ರನ್ಯಾರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಆರೋಪ: ಬಿಜೆಪಿಗೆ ಚಲುವರಾಯಸ್ವಾಮಿ ತಿರುಗೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
